ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ

Your paragraph text (94)

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ, ಭೂಕುಸಿತ ಮತ್ತು ಮಣ್ಣಿನ ಕುಸಿತದಿಂದ ಉಂಟಾದ ವಿನಾಶ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ದೇಶದಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 1,127ಕ್ಕೆ...

Read moreDetails

ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ

Your paragraph text (93)

ದುಬೈ: ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಅಧ್ಯಾಯಕ್ಕೆ ವೇದಿಕೆ ಸಿದ್ಧವಾಗಿದೆ. ಚೊಚ್ಚಲ ಆವೃತ್ತಿಯ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಭಾರತದಲ್ಲಿ ಆಯೋಜಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC)...

Read moreDetails

ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

Your paragraph text (91)

ಅಮರಾವತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದ ತಿರುಮಲ ತಿರುಪತಿ ದೇವಸ್ಥಾನಗಳ (TTD) ಉಪ ಕಾರ್ಯನಿರ್ವಾಹಕ ಅಧಿಕಾರಿ (Deputy Executive Officer) ಮೆಂಡು ಲೋಕನಾಥಮ್...

Read moreDetails

ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು

Your paragraph text (89)

ಶಿವಮೊಗ್ಗ: ಸರಕು ತುಂಬಿಕೊಂಡು ಸಾಗುತ್ತಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ...

Read moreDetails

ಪ್ರದೋಷ್ ಮಾಫಿ ಸಾಕ್ಷಿ ಕೇಸ್: ದರ್ಶನ್ ಅರ್ಜಿ ಕುರಿತು ಸೆ. 7ಕ್ಕೆ ಆದೇಶ ನೀಡಲಿರುವ ಹೈಕೋರ್ಟ್

Your paragraph text (88)

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಮಹತ್ವದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಸೆಪ್ಟೆಂಬರ್ 7ಕ್ಕೆ ಕಾಯ್ದಿರಿಸಿದೆ. ಪ್ರಕರಣದ 14ನೇ...

Read moreDetails

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

Untitled design 2026 09 02T210325.400

ನವದೆಹಲಿ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಡಿಸೆಂಬರ್ ವೇಳೆಗೆ ತಾಯ್ನಾಡಿಗೆ ಮರಳುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ. ತಮ್ಮ ವಾಪಸಾತಿ ಯಾರ ಒತ್ತಡ ಅಥವಾ ಒತ್ತಾಯದಿಂದ...

Read moreDetails

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್ ಗೆ ಬಂಪರ್ ಆಫರ್ ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

Read moreDetails

ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ

Untitled design 2026 09 02T200257.742

ಚೆನ್ನೈ: ಪ್ರತಿಭಟನೆಯ ವೇಳೆ ರೈತರು ಮತ್ತು ಶಿಕ್ಷಕರ ವಿರುದ್ಧ ದಾಖಲಾಗಿದ್ದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಘೋಷಿಸಿದ್ದಾರೆ....

Read moreDetails

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್

Untitled design 2026 09 02T193806.386

ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಎಂದೇ ಖ್ಯಾತಿ ಪಡೆದ ನಟ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಭ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಭಾಶಯ ಕೋರಿದ್ದಾರೆ. ಸುದೀಪ್...

Read moreDetails

ಕಿಲ್ಲರ್ BMTC ಬಸ್‌‌ಗೆ ಮತ್ತೊಂದು ಬಲಿ: ಪತ್ನಿ ಕಣ್ಣೆದುರೇ ಪತಿ ದಾರುಣ ಸಾವು

Untitled design 2026 09 02T183547.496

ಬೆಂಗಳೂರು: ಬೆಂಗಳೂರಿನ ನೆಲಮಂಗಲದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಬಿಎಂಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ...

Read moreDetails

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

Untitled design 2026 09 02T182352.556

ಮಂಡ್ಯ: ಶಾಲೆಯಲ್ಲಿ ಎಂದಿನಂತೆ ಸಹಪಾಠಿಗಳೊಂದಿಗೆ ಊಟಕ್ಕೆ ತೆರಳಬೇಕಿದ್ದ 14 ವರ್ಷದ ಬಾಲಕನೊಬ್ಬ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...

Read moreDetails

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

Untitled design 2026 09 02T175749.438

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಟ್ರಸ್ಟ್‌ನ...

Read moreDetails

ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!

Untitled design 2026 09 02T161754.975

ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಲಂಡನ್‌ನಲ್ಲಿ ನೆಲೆಸಿರುವ ವಿಚಾರ ಹಲವು ದಿನಗಳಿಂದ ಚರ್ಚೆಯಲ್ಲಿದೆ. ಈ ದಂಪತಿ ಭಾರತ ತೊರೆದು ವಿದೇಶದಲ್ಲಿ ನೆಲೆಸಲು...

Read moreDetails

ತರಗತಿ ನಡೆಯುವಾಗಲೇ ಶಾಲೆಯ ಮೇಲ್ಛಾವಣಿ ಕುಸಿತ: ತಪ್ಪಿದ ಭಾರೀ ಅನಾಹುತ

ತರಗತಿ ನಡೆಯುವಾಗಲೇ ಶಾಲೆಯ ಮೇಲ್ಛಾವಣಿ ಕುಸಿತ ತಪ್ಪಿದ ಭಾರೀ ಅನಾಹುತ

ಬಾಗಲಕೋಟೆ: ಶಾಲೆಯಲ್ಲಿ ಮಕ್ಕಳು ಪಾಠ ಕೇಳುತ್ತಿದ್ದ ವೇಳೆ ದಿಢೀರ್‌ ಆಗಿ ಮೇಲ್ಛಾವಣಿಯ ಕಾಂಕ್ರೀಟ್‌ ಕುಸಿದು ಬಿದ್ದ ಘಟನೆ ಬಾಗಲಕೋಟೆ ತಾಲೂಕಿನ ಮುಗಳೂಳ್ಳಿ ತಾಂಡಾದಲ್ಲಿ ನಡೆದಿದೆ. ಅದೃಷ್ಟವಶಾತ್‌ ದೊಡ್ಡ...

Read moreDetails

ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೆ ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದ್ರು?: ಹೆಚ್‌ಡಿಕೆ

Untitled design 2026 09 02T164232.331

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪರೀಕ್ಷಾ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ...

Read moreDetails

ಕೃಷ್ಣ ಜನ್ಮಾಷ್ಟಮಿಯಂದು ಈ 4 ಕೆಲಸ ಮಾಡಿ; ಮನೆಯಲ್ಲಿ ಸಮೃದ್ಧಿ ನೆಲೆಸುತ್ತೆ!

Gemini Generated Image qqq6enqqq6enqqq6

ಕೃಷ್ಣ ಜನ್ಮಾಷ್ಟಮಿ ಹಿಂದೂ ಧರ್ಮದ ಅತ್ಯಂತ ಪವಿತ್ರ ಹಾಗೂ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಶ್ರೀಕೃಷ್ಣನ ಜನ್ಮದಿನವನ್ನು ದೇಶಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಈ ದಿನ ಮನೆಗಳನ್ನು ಅಲಂಕರಿಸಿ, ದೀಪಗಳನ್ನು...

Read moreDetails

ಪವನ್ ಕಲ್ಯಾಣ್ ಆಸ್ತಿ ಎಷ್ಟು? ಐಷಾರಾಮಿ ಕಾರುಗಳ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

Untitled design 2026 09 02T160049.460

 ಟಾಲಿವುಡ್‌ನ ಜನಪ್ರಿಯ ನಟ, ಜನಸೇನಾ ಪಕ್ಷದ ನಾಯಕ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಇಂದು (ಸೆಪ್ಟೆಂಬರ್ 2) ಹುಟ್ಟುಹಬ್ಬದ ಸಂಭ್ರಮ. ಸಿನಿಮಾ ಹಾಗೂ...

Read moreDetails

ಉತ್ತರಾಖಂಡದಲ್ಲಿ ಮಳೆಯ ರುದ್ರನರ್ತನ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 170ಕ್ಕೂ ಹೆಚ್ಚು ರಸ್ತೆಗಳು ಬಂದ್

Untitled design 2026 09 02T154806.475

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಗಾರು ಮಳೆ ಮತ್ತೆ ರುದ್ರರೂಪ ತಾಳಿದ್ದು, ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ, ಮನೆಗಳ ಗೋಡೆ ಕುಸಿತ, ರಸ್ತೆ ಸಂಪರ್ಕ ಕಡಿತ...

Read moreDetails

ಕ್ರಿಸ್ ಗೇಲ್, ಕೊಹ್ಲಿ, ವಾರ್ನರ್ ಸಾಲಿಗೆ ಡಿ ಕಾಕ್; ಟಿ20ಯಲ್ಲಿ 10ನೇ ಸೆಂಚುರಿ!

Untitled design 2026 09 02T153327.442

ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಕೆರಿಬಿಯನ್ ಪ್ರೀಮಿಯರ್ ಲೀಗ್ (CPL) ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿ ಕ್ರಿಕೆಟ್ ಲೋಕದ ಗಮನ ಸೆಳೆದಿದ್ದಾರೆ....

Read moreDetails

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

WhatsApp Image 2026 09 02 at 1.22.11 PM

ಬೆಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ಗಳು ಹಾಗೂ ಆಹಾರ ತಯಾರಿಕಾ ಘಟಕಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ವಿರುದ್ಧ ಕ್ರಮ ತೀವ್ರಗೊಂಡಿರುವ ಬೆನ್ನಲ್ಲೇ, ಇದೀಗ ಪಿಜಿಗಳಲ್ಲೂ ತಪಾಸಣೆ ನಡೆಸಲು ರಾಜ್ಯ...

Read moreDetails

ಕೆಂಪು ಬಣ್ಣಕ್ಕೆ ತಿರುಗಿದ ಮಾರುಕಟ್ಟೆ: ಹೂಡಿಕೆದಾರರ ಆತಂಕ ಹೆಚ್ಚಿಸಿದ ಜಾಗತಿಕ ಬೆಳವಣಿಗೆಗಳು

Gemini Generated Image howf0howf0howf0h

ಭಾರತೀಯ ಷೇರುಪೇಟೆಯಲ್ಲಿ ಬುಧವಾರ ಭಾರೀ ಅಸ್ಥಿರತೆ ಕಂಡುಬಂದಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಸೇರಿದಂತೆ ಪ್ರಮುಖ ಸೂಚ್ಯಂಕಗಳು ನಷ್ಟದ ಹಾದಿಯಲ್ಲಿ ವಹಿವಾಟು ನಡೆಸಿವೆ. ನಿಫ್ಟಿ 50 ಸೂಚ್ಯಂಕ ಸುಮಾರು...

Read moreDetails

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

WhatsApp Image 2026 09 01 at 12.57.54 PM

ದೊಡ್ಡ ಸ್ಟಾರ್‌ಗಳಿಲ್ಲ, ನೂರಾರು ಕೋಟಿ ರೂಪಾಯಿ ಬಜೆಟ್‌ ಇಲ್ಲ, ಅದ್ಧೂರಿ ಪ್ರಚಾರವೂ ಇಲ್ಲ. ಆದರೂ ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾಗಿದೆ ಎನ್ನಲಾಗಿರುವ ‘ಹನುಮಾನ್ ಅಂಶ್’ ಸಿನಿಮಾ...

Read moreDetails

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

Your paragraph text (75)

ಬೆಂಗಳೂರು: ಭಾರತದ ಎಫ್‌ಎಂಸಿಜಿ ಮಾರುಕಟ್ಟೆಯಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ಐಸ್‌ಕ್ರೀಮ್ ವಲಯಕ್ಕೂ ಅಧಿಕೃತವಾಗಿ ಕಾಲಿಟ್ಟಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಎಫ್‌ಎಂಸಿಜಿ ವಿಭಾಗದ ಸಂಸ್ಥೆಯಾಗಿರುವ ರಿಲಯನ್ಸ್...

Read moreDetails

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

ChatGPT Image Sep 1, 2026, 01 00 51 PM

ನವದೆಹಲಿ: ಸಿಂಧೂ ನದಿ ನೀರು ಒಪ್ಪಂದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ನ್ಯಾಯಾಲಯ ನೀಡಿರುವ ತೀರ್ಪನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸಿದೆ. ಈ ಮಧ್ಯಸ್ಥಿಕೆ ಸಂಸ್ಥೆಯನ್ನು ಸಿಂಧೂ ಜಲ ಒಪ್ಪಂದದ ನಿಯಮಗಳಿಗೆ...

Read moreDetails

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

Image 188618c5

ನವದೆಹಲಿ, ಸೆಪ್ಟೆಂಬರ್ 1: ಜಾಗತಿಕ ಟೆಕ್ ವಲಯದಲ್ಲಿ ಉದ್ಯೋಗ ಕಡಿತದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಭಾರತದಲ್ಲಿರುವ ಟೆಕ್ ಉದ್ಯೋಗಿಗಳಲ್ಲೂ ಆತಂಕ ಹೆಚ್ಚಾಗಿದೆ. ಅಮೆರಿಕ ಮೂಲದ ದೈತ್ಯ...

Read moreDetails

ಸಕ್ಕರೆ ಕೃತಕ ಅಭಾವ ಸೃಷ್ಟಿಸಿದ್ರೆ ಕಠಿಣ ಕ್ರಮ: ವ್ಯಾಪಾರಿಗಳಿಗೆ ಪ್ರಲ್ಹಾದ ಜೋಶಿ ಖಡಕ್ ಎಚ್ಚರಿಕೆ

Your paragraph text (73)

ನವದೆಹಲಿ: ಗಣೇಶ ಹಬ್ಬ ಸೇರಿದಂತೆ ಮುಂದಿನ ಹಬ್ಬದ ಋತುವಿನಲ್ಲಿ ದೇಶಾದ್ಯಂತ ಸಕ್ಕರೆಯ ಕೃತಕ ಅಭಾವ ಸೃಷ್ಟಿಯಾಗದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅಕ್ರಮ ದಾಸ್ತಾನು, ಕೃತಕ...

Read moreDetails

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

Your paragraph text (71)

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ಬಳಿಕ ನಡೆದ ಗ್ರೂಪ್ ಫೋಟೋ ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ರಾಜತಾಂತ್ರಿಕ ಚರ್ಚೆಗೆ ಕಾರಣವಾಗಿದೆ. ಕಿರ್ಗಿಸ್ತಾನದ...

Read moreDetails

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

Your paragraph text (70)

ನವದೆಹಲಿ: ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆಯೊಂದು ಬಂದಿದೆ.. ಮಂಗಳವಾರ,...

Read moreDetails

ಟೀಸರ್‌‌ನಲ್ಲಿ ಮೋಡಿಮಾಡಿದ “MR ಜಾಕ್” ಚಿತ್ರ

Your paragraph text (69)

"ಫಸ್ಟ್ rank ರಾಜು" ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ "MR. ಜಾಕ್" ಚಿತ್ರದ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ...

Read moreDetails

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

Your paragraph text (68)

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೋಳಿ ಮಾಂಸ ಪ್ರಿಯರಿಗೆ ಕೊಂಚ ನಿರಾಸೆ ಮೂಡಿಸುವ ಬೆಳವಣಿಗೆ ನಡೆದಿದೆ. ಕೋಳಿ ಮಾಂಸದ ತ್ಯಾಜ್ಯ ಸಂಗ್ರಹಣೆಗೆ ಪ್ರತಿ ಕೆಜಿಗೆ ₹5 ಶುಲ್ಕ ವಿಧಿಸುವ...

Read moreDetails

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ

Your paragraph text (61)

ಬೆಂಗಳೂರು, ಸೆ.1: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ತೀವ್ರ ತಪಾಸಣೆಯಲ್ಲಿ ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಥೈಲ್ಯಾಂಡ್‌ನ ಪುಕೆಟ್‌ನಿಂದ ಬೆಂಗಳೂರಿಗೆ...

Read moreDetails

ಬಿಗ್ ಬಾಸ್ ಶೋ ಅನುಮತಿಗಾಗಿ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ; ಡಿಸಿ ಸ್ಪಷ್ಟನೆ

Your paragraph text (58)

ಬೆಂಗಳೂರು: ಬಹುನಿರೀಕ್ಷಿತ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋ ಆರಂಭಕ್ಕೂ ಮುನ್ನವೇ ಹೊಸದೊಂದು ಗೊಂದಲ ಎದುರಾಗಿದೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋಸ್‌ನಲ್ಲಿ ಕಾರ್ಯಕ್ರಮಕ್ಕಾಗಿ...

Read moreDetails

ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ಝೈದ್‌‌ ಖಾನ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Your paragraph text (56)

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಇಂದು ಜೈಲಿಗೆ ಆಗಮಿಸಿದರು. ಈ ಬಾರಿ ವಿಜಯಲಕ್ಷ್ಮಿ ಅವರೊಂದಿಗೆ...

Read moreDetails

ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

Your paragraph text (54)

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ ಅಂಗವಾಗಿ...

Read moreDetails

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ

ಬೃಷ್ಟಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ನಿಹಾರ್ ಮುಖರ್ಜಿ ಅವರ ಪುತ್ರಿ ಬೃಷ್ಟಿ...

Read moreDetails

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Untitled design 2026 09 01T161352.901

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಇತರ...

Read moreDetails

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ಸೆಪ್ಟೆಂಬರ್ 5ರ ದೆಹಲಿ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತಾನು ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಮಂಗಳವಾರ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದೆ. ಕೇಂದ್ರ ಸರ್ಕಾರವು...

Read moreDetails

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

ChatGPT Image Sep 1, 2026, 11 23 20 AM

ಅಮೆರಿಕದಲ್ಲಿ ಶಾಶ್ವತ ನಿವಾಸಿ (Green Card) ಆಗುವ ಕನಸು ಕಾಣುತ್ತಿರುವ ಲಕ್ಷಾಂತರ ಭಾರತೀಯ ವೃತ್ತಿಪರರಿಗೆ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಅಮೆರಿಕದ ವಲಸೆ ನೀತಿಯಲ್ಲಿರುವ ದೇಶವಾರು ಮಿತಿಗಳ ಕಾರಣದಿಂದಾಗಿ...

Read moreDetails

ಆಲಮಟ್ಟಿ, ಬಸವಸಾಗರ ಭರ್ತಿ ಹಂತಕ್ಕೆ; KRS ನೀರು ತಮಿಳುನಾಡಿಗೆ, ರೈತರ ಆಕ್ರೋಶ!

Gemini Generated Image h6tgyjh6tgyjh6tg

ಬೆಂಗಳೂರು, ಆಗಸ್ಟ್ 31: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಬಹುತೇಕ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಕಾವೇರಿ ಹಾಗೂ ಕೃಷ್ಣಾ ನದಿ ವ್ಯಾಪ್ತಿಯ ಪ್ರಮುಖ ಡ್ಯಾಂಗಳಾದ ಕೆಆರ್‌ಎಸ್,...

Read moreDetails

ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಡೆ; ಅದೃಷ್ಟವಶಾತ್ 24 ಮೀನುಗಾರರು ಸೇಫ್!

Gemini Generated Image 1bi3v61bi3v61bi3

ಕಾರವಾರ, ಆಗಸ್ಟ್ 31: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಡೆಯಾದ ಘಟನೆ ನಡೆದಿದೆ. ಬೋಟ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ...

Read moreDetails

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

Untitled design 2026 08 29T140710.534

ಬೆಂಗಳೂರು, 29 ಆಗಸ್ಟ್ : ಪ್ರತಿ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವ, ಮನಸ್ಸಿಗೆ ಹತ್ತಿರವಾಗುವ ಕಥೆಗಳನ್ನು ನೀಡುತ್ತಾ ಬಂದಿರುವ ಜೀ ಕನ್ನಡ, ಜನಪ್ರಿಯ ಕನ್ನಡ ಸಿನಿಮಾಗಳ ಮೂಲಕ ತನ್ನ...

Read moreDetails

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

Untitled design 2026 08 29T133904.500

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ನಟನೆಯ ಬಹುನಿರೀಕ್ಷಿತ ‘ಬೇಲ್’ ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್...

Read moreDetails

ಬಿಟ್‌ಕಾಯಿನ್ ಹಗರಣದ ಆರೋಪಿಗಳಿಗೆ ಬಿಗ್‌ ಶಾಕ್: ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

Untitled design 2026 08 29T133155.555

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಟ್‌ಕಾಯಿನ್ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರಿಗೆ ಜಾಮೀನು ಪಡೆಯುವಲ್ಲಿ ಹಿನ್ನಡೆಯಾಗಿದೆ. ಇಬ್ಬರೂ ಸಲ್ಲಿಸಿದ್ದ ಜಾಮೀನು...

Read moreDetails

ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!

Gemini Generated Image uk3ursuk3ursuk3u

ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಮದುವೆ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಮೂಲದ ಉದ್ಯಮಿ ಪಾವನಾ ಅವರೊಂದಿಗೆ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಮೈಸೂರಿನಲ್ಲಿ...

Read moreDetails

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

Untitled design 2026 08 29T124704.607

ಮೈಸೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌‌ ಅವರು ಶನಿವಾರ ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಕುಟುಂಬ...

Read moreDetails

ವಾಹನ ಸವಾರರಿಗೆ ಗುಡ್‌ನ್ಯೂಸ್! ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

Untitled design 2026 08 29T121938.529

ಬೆಂಗಳೂರು, ಆಗಸ್ಟ್ 29: ಇಂದು ಕರ್ನಾಟಕದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿರುವುದು ವಾಹನ ಸವಾರರಿಗೆ ಸಮಾಧಾನ ತಂದಿದೆ. ಸಾರಿಗೆ ವೆಚ್ಚದ ಮೇಲೆ ನೇರ ಪರಿಣಾಮ...

Read moreDetails

ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

Untitled design 2026 08 29T115521.566

ನೆಲಮಂಗಲ: ವೀಕೆಂಡ್ ಹಿನ್ನೆಲೆ ಬೆಂಗಳೂರು ನಗರದಿಂದ ತಮ್ಮ ಊರುಗಳತ್ತ ತೆರಳುತ್ತಿದ್ದ ವಾಹನ ಸವಾರರಿಗೆ ಭಾರೀ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಬೆಂಗಳೂರು-ನೆಲಮಂಗಲ ನಡುವಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ...

Read moreDetails

ವಾಹನ ಸವಾರರಿಗೆ ಶಾಕ್!: CNG ಬೆಲೆ ಏರಿಕೆ, ಇಂದಿನಿಂದಲೇ ಹೊಸ ದರ ಜಾರಿ

Karnataka government hospital medicines 301 batches failed quality test (2)

ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆಗಳ ಏರಿಳಿತದ ನಡುವೆ ಇದೀಗ CNG ವಾಹನ ಸವಾರರಿಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಸಂಕುಚಿತ ನೈಸರ್ಗಿಕ ಅನಿಲ...

Read moreDetails

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

Karnataka government hospital medicines 301 batches failed quality test

ಬೆಂಗಳೂರು: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ವಿತರಿಸಲಾಗುವ ಔಷಧಗಳ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಗುಣಮಟ್ಟ...

Read moreDetails

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

Untitled design 2026 08 29T102102.791

ಕಾಠ್ಮಂಡು: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರಕೃತಿ ವಿಕೋಪ ಪರಿಸ್ಥಿತಿ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ದಿಢೀರ್ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಹಲವು ಪ್ರದೇಶಗಳು ತತ್ತರಿಸಿದ್ದು, ಸಾವಿನ ಸಂಖ್ಯೆ...

Read moreDetails

‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

Untitled design 2026 08 29T092627.745

ಬೆಂಗಳೂರು: ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿಸ್ಟಾರ್ ಎಂದೇ ಖ್ಯಾತರಾಗಿರುವ ಹಿರಿಯ ನಟ ರವಿಚಂದ್ರನ್ ಅವರು ಇದೀಗ ರಾಜಕೀಯ ಅಖಾಡಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನ ಪರಿಷತ್...

Read moreDetails

‘ಟಾಕ್ಸಿಕ್’ ಚಿತ್ರ ನೋಡಿ ಫಿದಾ ಆದ ಕಿಚ್ಚ ಸುದೀಪ್: ಯಶ್ ಹೊಸ ಪ್ರಯತ್ನಕ್ಕೆ ಭಾರೀ ಮೆಚ್ಚುಗೆ

Untitled design 2026 08 29T090228.014

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯ ಬಳಿಕ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ. ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವ ಈ ಚಿತ್ರ ಇದೀಗ ಕನ್ನಡ...

Read moreDetails

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್ ಫೇಕ್ ವಿಡಿಯೋ ಇಬ್ಬರ ವಿರುದ್ಧ FIR

ಹೈದರಾಬಾದ್: ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಗಾಂಧಿ ಕುಟುಂಬದ ಸದಸ್ಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ವಿಕೃತ ಡೀಪ್‌ಫೇಕ್ ವಿಡಿಯೋಗಳನ್ನು ಹಂಚಿಕೊಂಡ ಆರೋಪದ ಮೇಲೆ ತೆಲಂಗಾಣ...

Read moreDetails

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

Untitled design 2026 08 29T081040.162

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆ ಮುಂದುವರಿದಿದ್ದು, ಹಲವೆಡೆ ವರುಣನ ಅಬ್ಬರ ಕಂಡುಬರುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ...

Read moreDetails

ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

Untitled design 2026 08 29T075440.305

ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಹಾನಿ ಉಂಟುಮಾಡಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಇದರ ನಡುವೆ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್‌ನ ಸಿಇಒ ಲಕ್ಷ್...

Read moreDetails

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ? ಈ ಆಹಾರ ಸೇವಿಸಿ!

ಹಾರ್ಮೋನುಗಳು ಸಮತೋಲನದಲ್ಲಿರಬೇಕಾ ಈ ಆಹಾರ ಸೇವಿಸಿ!

ಇಂದಿನ ಆಧುನಿಕ ಜೀವನಶೈಲಿಯಲ್ಲಿ ಅನಾರೋಗ್ಯ ಇಲ್ಲದವರೇ ಅಪರೂಪವೆನ್ನುವಂತಾಗಿದೆ. ದಿನಕ್ಕೊಂದು ಥೈರಾಯ್ಡ್ ಮಾತ್ರೆ, ಸಕ್ಕರೆ ಕಾಯಿಲೆಯ ಔಷಧಿ ಅಥವಾ ಇನ್ನಾವುದೇ ಹಾರ್ಮೋನ್ ಸಂಬಂಧಿತ ಮಾತ್ರೆಗಳನ್ನು ತಿನ್ನುವುದು ಸಾಮಾನ್ಯವಾಗಿಬಿಟ್ಟಿದೆ. ಹಾರ್ಮೋನುಗಳು...

Read moreDetails

ದಿನ ಭವಿಷ್ಯ: ಈ ರಾಶಿಯವರಿಗೆ ನಿರುದ್ಯೋಗವು ಮನಸ್ಸಿಗೆ ಕಿರಿಕಿರಿ ಉಂಟುಮಾಡಲಿದೆ!

ಕಿರಿಕಿರಿ ಉಂಟುಮಾಡಲಿದೆ!

ಶಾಲಿವಾಹನ ಶಕವರ್ಷ 1949, ದಕ್ಷಿಣಾಯನ, ಶ್ರಾವಣ ಮಾಸದ ಕೃಷ್ಣ ಪಕ್ಷದ ಪ್ರತಿಪತ್ ತಿಥಿಯ ಶನಿವಾರದಂದು ಎಲ್ಲಾ ರಾಶಿಯವರಿಗೂ ವಿಶೇಷ ಫಲಗಳಿವೆ. ಆರ್ಥಿಕವಾಗಿ ಅಲ್ಪ ವೃದ್ಧಿಯು ಸಂತಸ ತರಲಿದ್ದರೂ,...

Read moreDetails

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

Your paragraph text (52)

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರದ ಸಂಪುಟದ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ...

Read moreDetails

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

Your paragraph text (51)

ಬೆಂಗಳೂರು: ಪ್ರತಿಷ್ಠಿತ 'ಫೋರ್ಬ್ಸ್ ಇಂಡಿಯಾ' ಬಿಡುಗಡೆ ಮಾಡಿರುವ ದೇಶದ ಪ್ರಮುಖ 100 ಗಣ್ಯರ (ಸೆಲೆಬ್ರಿಟಿಗಳ) ಪಟ್ಟಿಯಲ್ಲಿ ಸ್ಯಾಂಡಲ್‌ವುಡ್‌ನ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಸ್ಥಾನ ಪಡೆಯುವ...

Read moreDetails

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

Your paragraph text (50)

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ....

Read moreDetails

ಪುಟಾಣಿಗಳ ಜೊತೆ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ಮೋದಿ

Untitled design 2026 08 28T160447.436

ಹೊಸದಿಲ್ಲಿ: ಸಹೋದರ–ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Read moreDetails

ರಕ್ಷಾಬಂಧನಕ್ಕೆ ದುಬಾರಿ ಬೆಲೆಯ ರಾಖಿಗಳದ್ದೇ ಹವಾ.!: ₹8 ಲಕ್ಷದ ಗೋಲ್ಡ್ ರಾಖಿ ವೈರಲ್

Untitled design 2026 08 28T162341.396

ಬೆಂಗಳೂರು, ಆ.28: ಸಹೋದರ–ಸಹೋದರಿಯರ ಬಾಂಧವ್ಯವನ್ನು ಸಾರುವ ರಕ್ಷಾಬಂಧನ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಕ್ಷಾಬಂಧನ ಆಚರಿಸಲಾಗುತ್ತಿದ್ದು, ದೇಶಾದ್ಯಂತ ಮಾರುಕಟ್ಟೆಗಳಲ್ಲಿ ರಾಖಿಗಳ ಖರೀದಿ ಜೋರಾಗಿದೆ. ಸಹೋದರಿಯರು ತಮ್ಮ ಸಹೋದರರಿಗೆ...

Read moreDetails

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

Your paragraph text (43)

ಧಾರವಾಡ: ಯೋಗೀಶ್‌ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಹಲವು ವರ್ಷಗಳಿಂದ ಧಾರವಾಡ ಜಿಲ್ಲೆ ಪ್ರವೇಶದಿಂದ ದೂರ ಉಳಿದಿದ್ದ ಶಾಸಕ ವಿನಯ್ ಕುಲಕರ್ಣಿ ಕೊನೆಗೂ ತಮ್ಮ ಸ್ವಕ್ಷೇತ್ರ ಹಾಗೂ ಸ್ವಜಿಲ್ಲೆಗೆ...

Read moreDetails

Zee5 ಒಟಿಟಿಗೆ ‘ಕರಾವಳಿ’ ಲಗ್ಗೆ: ಸ್ಟ್ರೀಮಿಂಗ್ ಆರಂಭಿಸಿದ ಕಂಬಳದ ಕಥಾಹಂದರದ ಚಿತ್ರ

Your paragraph text (42)

ಬೆಂಗಳೂರು : ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಆ್ಯಕ್ಷನ್ ಡ್ರಾಮಾ 'ಕರಾವಳಿ' ಚಿತ್ರದ ಡಿಜಿಟಲ್ ಪ್ರೀಮಿಯರ್ ಅಧಿಕೃತವಾಗಿ ಆರಂಭವಾಗಿದೆ. ಕರಾವಳಿ ಭಾಗದ ಜನಪ್ರಿಯ ಜಾನಪದ ಕ್ರೀಡೆ 'ಕಂಬಳ'ದ ಹಿನ್ನೆಲೆಯಲ್ಲಿ...

Read moreDetails

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

Your paragraph text (41)

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರ ಸುರಕ್ಷತೆಗೆ ಮತ್ತಷ್ಟು ಆದ್ಯತೆ ನೀಡಿದ್ದು, ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಭದ್ರತೆ ಒದಗಿಸುವ ಉದ್ದೇಶದಿಂದ ತನ್ನ ಬಸ್‌ಗಳಲ್ಲಿ...

Read moreDetails

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

Your paragraph text (39)

ಕಠ್ಮಂಡು: ಈಗಾಗಲೇ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ನೇಪಾಳಕ್ಕೆ ಮತ್ತೊಂದು ಆತಂಕ ಎದುರಾಗಿದೆ. ಟಿಬೆಟ್ ಭಾಗದಲ್ಲಿ ಭೂಕಂಪ ಸಂಭವಿಸಿರುವ ಹಿನ್ನೆಲೆ ನೇಪಾಳದ ನದಿ ಪಾತ್ರದ ಪ್ರದೇಶಗಳಲ್ಲಿ...

Read moreDetails

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

Your paragraph text (37)

ಕಠ್ಮಂಡು: ಭೀಕರ ಜಲಪ್ರಳಯದಿಂದ ತತ್ತರಿಸಿರುವ ನೇಪಾಳದಲ್ಲಿ ಮತ್ತೊಂದು ಪ್ರವಾಹದ ಆತಂಕ ಎದುರಾಗಿದೆ. ಟಿಬೆಟ್ ಗಡಿ ಭಾಗದಲ್ಲಿ ಭೂಕುಸಿತದಿಂದ ಸೃಷ್ಟಿಯಾಗಿದ್ದ ನೈಸರ್ಗಿಕ ಸರೋವರವೊಂದು ಒಡೆದು ನೀರು ಅಪಾಯಕಾರಿ ಪ್ರಮಾಣದಲ್ಲಿ...

Read moreDetails

ಅಣ್ಣ-ತಂಗಿಯ ಪ್ರೀತಿಯ ಹಬ್ಬ: ರಕ್ಷಾಬಂಧನದ ಹಿಂದಿನ ಪೌರಾಣಿಕ ರಹಸ್ಯ!

ಅಣ್ಣ ತಂಗಿಯ ಪ್ರೀತಿಯ ಹಬ್ಬ ರಕ್ಷಾಬಂಧನದ ಹಿಂದಿನ ಪೌರಾಣಿಕ ರಹಸ್ಯ!

ಭಾರತೀಯ ಸಂಸ್ಕೃತಿಯ ಕೌಟುಂಬಿಕ ಹಬ್ಬಗಳಲ್ಲಿ ರಕ್ಷಾಬಂಧನಕ್ಕೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಹಬ್ಬವಲ್ಲ, ಅಣ್ಣ-ತಂಗಿ, ಅಕ್ಕ-ತಮ್ಮಂದಿರ ನಡುವಿನ ನಿಷ್ಕಲ್ಮಶ ಪ್ರೀತಿ, ಗೌರವ ಮತ್ತು ಜನ್ಮಾಂತರದ ರಕ್ಷಣೆಯ...

Read moreDetails

ನೇಪಾಳ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, 1,500ಕ್ಕೂ ಅಧಿಕ ಮಂದಿ ನಾಪತ್ತೆ

Your paragraph text (35)

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಮತ್ತು ಭೂಕುಸಿತದ ಪರಿಣಾಮ ದಿನದಿಂದ ದಿನಕ್ಕೆ ಮತ್ತಷ್ಟು ಗಂಭೀರವಾಗುತ್ತಿದೆ. ಪ್ರವಾಹದ ರಭಸಕ್ಕೆ ಹಲವು ಪ್ರದೇಶಗಳು ತತ್ತರಿಸಿದ್ದು, ಸಾವಿನ ಸಂಖ್ಯೆ ನಿರಂತರವಾಗಿ...

Read moreDetails

KPSC ಅಕ್ರಮ ಪ್ರಕರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಇಂದು CID ವಿಚಾರಣೆಗೆ ಹಾಜರು

Your paragraph text (34)

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕಿದ್ದ ಐಎಎಸ್ ಅಧಿಕಾರಿ...

Read moreDetails

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್ ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್ (1)

ಕನ್ನಡ ಚಿತ್ರರಂಗದ ಹೆಮ್ಮೆಯ ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮತ್ತು ಗೀತು ಮೋಹನ್ ದಾಸ್ ನಿರ್ದೇಶನದ  ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್...

Read moreDetails

ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ

Your paragraph text (33)

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ...

Read moreDetails

ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ

Your paragraph text (32)

ನವದೆಹಲಿ: ದೇಶದ ರಾಜಧಾನಿ ದಿಲ್ಲಿಯಲ್ಲಿ ಈರುಳ್ಳಿ ಬೆಲೆ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ದರ ಹೆಚ್ಚಾಗುತ್ತಿರುವ ಹಿನ್ನೆಲೆ...

Read moreDetails

ಲೋಕಸಭಾ ಚುನಾವಣೆ ಇಂದೇ ನಡೆದರೆ NDAಗೆ 326 ಸೀಟ್! ಯಾರಿಗೆ ಎಷ್ಟು ಸ್ಥಾನ?

Untitled design 2026 08 28T110019.935

ನವದೆಹಲಿ: ದೇಶದಲ್ಲಿ ಈಗಲೇ ಲೋಕಸಭಾ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರದ ಗದ್ದುಗೆ ಏರುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿವೋಟರ್...

Read moreDetails

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ

Untitled design 2026 08 28T101401.444

ಬೆಂಗಳೂರು, ಆಗಸ್ಟ್ 28: ಕರ್ನಾಟಕದಲ್ಲಿ ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ನೈರುತ್ಯ ಮುಂಗಾರು ಮುಂದುವರೆದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು...

Read moreDetails

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

Your paragraph text (31)

ಸ್ಯಾಂಡಲ್‌ವುಡ್‌ನ ಉಪಾಧ್ಯಕ್ಷ ಚಿಕ್ಕಣ್ಣ ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಿ ಮದುವೆ ಮಂಟಪ ಏರೋಕೆ ಕೌಂಟ್‌ಡೌನ್ ಸ್ಟಾರ್ಟ್ ಆಗಿದೆ.ಆದ್ರೆ, ಈ ಸಂಭ್ರಮದ ನಡುವೆಯೂ ಚರ್ಚೆಯಾಗ್ತಿರೋದು ಒಂದೇ ವಿಷಯ... ಚಿಕ್ಕಣ್ಣ...

Read moreDetails

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

Your paragraph text (28)

ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಮೂರು ಸಾವಿರ ಮಠದ ಸಭಾಭವನದಲ್ಲಿ ಹುಬ್ಬಳ್ಳಿ ಫೋಟೋ ಹಾಗೂ ವಿಡಿಯೋಗ್ರಾಫರ್ ಸಂಘದ ವತಿಯಿಂದ 187ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಛಾಯಾಗ್ರಹಣ ಕ್ಷೇತ್ರಕ್ಕೆ...

Read moreDetails

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

Your paragraph text (27)

ಸಾಮಾನ್ಯವಾಗಿ ಸೆಪ್ಟೆಂಬರ್ 2 ಅಂದ್ರೆ ಸಾಕು, ಜೆಪಿ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗ್ತಿತ್ತು.  ಆದ್ರೆ, ಈ ಬಾರಿ ಬಾದ್‌ಷಾ ಕಿಚ್ಚ  ಸುದೀಪ್ ಅಭಿಮಾನಿಗಳಿಗೆ ಕಹಿ ಸುದ್ದಿ ಸಿಕ್ಕಿದೆ....

Read moreDetails

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

Your paragraph text (26)

ನವದೆಹಲಿ: ನೇಪಾಳದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದ ಪರಿಣಾಮ ಇದೀಗ ಭಾರತದಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ನೇಪಾಳದ ಪ್ರವಾಹದಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆ...

Read moreDetails

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

Your paragraph text (25)

ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಉಪಾಧ್ಯಕ್ಷ’ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ, ಇದೀಗ ಅವರು ನಾಯಕನಾಗಿ ನಟಿಸಿರುವ ಎರಡನೇ ಚಿತ್ರ...

Read moreDetails

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಹೊಸ ‘ಜಾವಾ 42 ಎಫ್‌ಜೆ ಆಲ್ ಸ್ಟಾರ್ಸ್’! ಬೆಲೆ ಎಷ್ಟು?

Your paragraph text (23)

ಬೆಂಗಳೂರು: ಕ್ಲಾಸಿಕ್ ಬೈಕ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಜನಪ್ರಿಯ 'ಜಾವಾ 42 ಎಫ್‌ಜೆ' ಬೈಕಿನ ಹೊಚ್ಚ ಹೊಸ 'ಆಲ್ ಸ್ಟಾರ್ಸ್' ಆವೃತ್ತಿಯನ್ನು...

Read moreDetails

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಗೋಲ್ಡ್‌ ರೇಟ್‌ ಕೊಂಚ ಇಳಿಕೆ

Your paragraph text (20)

ನವದೆಹಲಿ: ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಇಂದು ಕೊಂಚ ನೆಮ್ಮದಿಯ ಸುದ್ದಿ ಸಿಕ್ಕಿದೆ. ದೇಶದ ಚಿನ್ನದ ಮಾರುಕಟ್ಟೆಯಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ ₹70 ಇಳಿಕೆ ಕಂಡುಬಂದಿದೆ. ಆದರೆ...

Read moreDetails

ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

Your paragraph text (19)

ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿರುವುದು ಆತಂಕಕ್ಕೆ...

Read moreDetails

ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

Your paragraph text (18)

​ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ...

Read moreDetails

ನೇಪಾಳಕ್ಕೆ 5 ಲಕ್ಷ ಡಾಲರ್ ತುರ್ತು ನೆರವು ಘೋಷಿಸಿದ ಅಮೆರಿಕ

Your paragraph text (16)

ಕಾಠ್ಮಂಡು: ನೇಪಾಳದ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ಹಿನ್ನೆಲೆ ಪರಿಹಾರ ಮತ್ತು ವಿಪತ್ತು ನಿರ್ವಹಣಾ ಕಾರ್ಯಾಚರಣೆಗಳಿಗೆ ನೆರವಾಗಲು ಅಮೆರಿಕ ಸರ್ಕಾರ 5 ಲಕ್ಷ...

Read moreDetails

ಬೆಂಗಳೂರು ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?: ಇಲ್ಲಿದೆ ಇಂದಿನ ದರ ವಿವರ

Your paragraph text (14)

ಬೆಂಗಳೂರು, ಆಗಸ್ಟ್ 27: ಇಂದು ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ರಾಜ್ಯಾದ್ಯಂತ ಏಕರೂಪದ ದರವನ್ನು ನಿಗದಿಪಡಿಸಲಾಗಿದ್ದು, ಗ್ರಾಹಕರಿಗೆ ಸಮಾನ ಧೋರಣೆಯನ್ನು...

Read moreDetails

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

Your paragraph text (13)

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ಡೈನಾಮಿಕ್ ಕುಟುಂಬದಲ್ಲಿ ಇದೀಗ ಮದುವೆಯ ಸಂಭ್ರಮ ಮನೆ ಮಾಡಿದೆ. ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಕಿರಿಯ ಪುತ್ರ ಹಾಗೂ ನಟ ಪ್ರಣಮ್...

Read moreDetails

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

Your paragraph text (12)

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಲಿದ್ದಾರೆಯೇ ಎಂಬ ಚರ್ಚೆ ತೀವ್ರಗೊಂಡಿದ್ದು,...

Read moreDetails

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

Your paragraph text (11)

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು...

Read moreDetails

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

Your paragraph text (10)

ಕಠ್ಮಂಡು: ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ. ಪ್ರವಾಹ ಪೀಡಿತರಿಗೆ ಅಗತ್ಯವಿರುವ ಮಾನವೀಯ ನೆರವು, ವೈದ್ಯಕೀಯ ಸಾಮಗ್ರಿ ಹಾಗೂ ಔಷಧಗಳನ್ನು...

Read moreDetails

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

Your paragraph text (9)

ತುಳಸಿ ಕೇವಲ ಪೂಜೆಗೆ ಮಾತ್ರ ಸೀಮಿತವಲ್ಲ, ಅದರ ಆರೋಗ್ಯ ಪ್ರಯೋಜನಗಳು ಸಹ ಅಪಾರವಾಗಿವೆ. ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸಾಮಾನ್ಯ ಚಹಾ ಅಥವಾ ಕಾಫಿ ಬದಲಿಗೆ ತುಳಸಿ ಚಹಾವನ್ನು...

Read moreDetails

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Your paragraph text (8)

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಆಗಸ್ಟ್ 27ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ...

Read moreDetails

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

Untitled design 2026 08 27T072020.432

ಕಠ್ಮಂಡು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಹಾಗೂ ಮಣ್ಣಿನ ಕುಸಿತದಿಂದ ಭಾರೀ ಅನಾಹುತ ಸಂಭವಿಸಿದೆ. ಭೋಟೆಕೋಶಿ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾದ...

Read moreDetails

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

Untitled design 2026 08 27T064928.144

ಇಂದು ಗುರುವಾರ. ಶ್ರಾವಣ ಮಾಸದ ಶುಕ್ಲ ಪಕ್ಷದ ಚತುರ್ದಶೀ ತಿಥಿ. ಈ ದಿನದಂದು ಪ್ರತಿಯೊಬ್ಬರ ಜೀವನದಲ್ಲೂ ವಿಭಿನ್ನ ಘಟನೆಗಳು ಸಂಭವಿಸಲಿವೆ. ಕೆಲವರಿಗೆ ಅದೃಷ್ಟದ ಒಲವು ಸಿಗಲಿದ್ದರೆ, ಇನ್ನು...

Read moreDetails

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)

ಬೆಂಗಳೂರು, ಆಗಸ್ಟ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣ ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ...

Read moreDetails

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ: ಆರ್ಥಿಕತೆ ಬಗ್ಗೆ ಆರ್‌ಬಿಐನಿಂದ ಮಹತ್ವದ ಮಾಹಿತಿ!

ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (2)

ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚಿತತೆ, ಅಮೆರಿಕದ ಹೊಸ ಸುಂಕಗಳು ಹಾಗೂ ಭೌಗೋಳಿಕ ರಾಜಕೀಯ ಬಿಕ್ಕಟ್ಟುಗಳ ನಡುವೆಯೂ ಭಾರತದ ಆರ್ಥಿಕತೆಯು ದೃಢತೆಯನ್ನು ಕಾಯ್ದುಕೊಂಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್...

Read moreDetails

ಕೊಡಗಿನಲ್ಲಿ ಮಳೆ ಅಬ್ಬರ: ಗುಡ್ಡ ಕುಸಿತ, ಮಹಿಳೆ ಜಸ್ಟ್ ಮಿಸ್!

Image e19f289a

ಮಡಿಕೇರಿ, ಆಗಸ್ಟ್ 26: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಮಡಿಕೇರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದಲ್ಲಿ...

Read moreDetails

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

Untitled design 2026 08 26T143832.929

ಕಠ್ಮಂಡು: ಉತ್ತರ ನೇಪಾಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ದಿಢೀರ್ ಪ್ರವಾಹ ಭಾರಿ ಅನಾಹುತ ಸೃಷ್ಟಿಸಿದೆ. ಟಿಬೆಟ್ ಕಡೆಯಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದುಬಂದ ಪರಿಣಾಮ ಬೋಟೆ ಕೋಶಿ...

Read moreDetails

ಕುತೂಹಲ ಕೆರಳಿಸಿದ ಅಕ್ಷಯ್ ಕುಮಾರ್-ಸೈಫ್ ಅಲಿ ಖಾನ್ ಜೋಡಿಯ ‘ಹೈವಾನ್’ ಟ್ರೇಲರ್

Untitled design 2026 08 26T141642.891

ಬಾಲಿವುಡ್‌ನ ಬಹುನಿರೀಕ್ಷಿತ ಥ್ರಿಲ್ಲರ್ ಸಿನಿಮಾ ‘ಹೈವಾನ್’ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಸೃಷ್ಟಿಯಾಗಿದ್ದ ಭಾರೀ ಕುತೂಹಲಕ್ಕೆ ಈ...

Read moreDetails

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

Untitled design 2026 08 26T140414.957

ಬೆಂಗಳೂರು: ಆನ್‌ಲೈನ್‌ ಮೂಲಕ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅವುಗಳಿಗೆ ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ....

Read moreDetails
Page 1 of 85 1 2 85

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist