ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ
ಬೆಂಗಳೂರು, ಏಪ್ರಿಲ್ 13: ಕಳೆದ ವಾರಾಂತ್ಯದಲ್ಲಿ ಸ್ವಲ್ಪ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಈ ವಾರದ ಆರಂಭದಲ್ಲಿ ಮತ್ತೆ ಇಳಿಕೆಯಾಗಿವೆ. ಅಮೆರಿಕ ಮತ್ತು ಇರಾನ್ ನಡುವೆ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಬೆಂಗಳೂರು, ಏಪ್ರಿಲ್ 13: ಕಳೆದ ವಾರಾಂತ್ಯದಲ್ಲಿ ಸ್ವಲ್ಪ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ದರಗಳು ಈ ವಾರದ ಆರಂಭದಲ್ಲಿ ಮತ್ತೆ ಇಳಿಕೆಯಾಗಿವೆ. ಅಮೆರಿಕ ಮತ್ತು ಇರಾನ್ ನಡುವೆ...
Read moreDetailsವಾಷಿಂಗ್ಟನ್, ಏಪ್ರಿಲ್ 13: ಪಾಕಿಸ್ತಾನದಲ್ಲಿ ನಡೆದ ಅಮೆರಿಕ-ಇರಾನ್ ಶಾಂತಿ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ವಿಫಲಗೊಂಡ ಬೆನ್ನಲ್ಲೇ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮತ್ತೊಮ್ಮೆ ತಮ್ಮ...
Read moreDetailsನವದೆಹಲಿ, ಏಪ್ರಿಲ್ 13: ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿ ಏರಿಕೆಯಾಗುತ್ತಿದ್ದರೂ, ಏಪ್ರಿಲ್ 13 ರಂದು ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗದೆ ಉಳಿದಿವೆ. ಇದು ಸಾರ್ವಜನಿಕರಿಗೆ ಸ್ವಲ್ಪ...
Read moreDetailsಬೆಂಗಳೂರು, ಏಪ್ರಿಲ್ 13: ಕರ್ನಾಟಕದಲ್ಲಿ ಬಿಸಿಲ ತಾಪ ದಿನೇದಿನೇ ಏರುತ್ತಿರುವ ನಡುವೆ ಹವಾಮಾನ ಇಲಾಖೆ (IMD) ತುಸು ತಂಪಿನ ಸುದ್ದಿಯೊಂದನ್ನು ನೀಡಿದೆ. ಏಪ್ರಿಲ್ 13 ಮತ್ತು 14 ರಂದು...
Read moreDetailsಅಬುಜಾ: ನೈಜೀರಿಯಾದ ಈಶಾನ್ಯ ಭಾಗದಲ್ಲಿ ಉಗ್ರರನ್ನು ಗುರಿಯಾಗಿಸಿಕೊಂಡು ನಡೆಸಲಾದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿದೆ. ಜನನಿಬಿಡ ಮಾರುಕಟ್ಟೆಯ ಮೇಲೆ ಬಾಂಬ್ ಬಿದ್ದ...
Read moreDetailsಮುಂಬೈ: ಭಾನುವಾರ ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರ ಅಂತ್ಯಕ್ರಿಯೆ ಸೋಮವಾರ (ಏಪ್ರಿಲ್ 13, 2026) ಸಂಜೆ 4 ಗಂಟೆಗೆ...
Read moreDetailsತಮಿಳುನಾಡು ಚುನಾವಣೆಯಲ್ಲಿ ಬ್ಯುಸಿಯಾಗಿರುವ ನಟ ದಳಪತಿ ವಿಜಯ್ (Thalapathy Vijay) ಇತ್ತೀಚೆಗೆ ಕನ್ಯಾಕುಮಾರಿಯಲ್ಲಿ ನಡೆದ ಪ್ರಚಾರದ ವೇಳೆ ಒಂದು ವಿಚಿತ್ರ ಘಟನೆ ನಡೆದಿದೆ. ತಮ್ಮ ಟಿವಿಕೆ (TVK)...
Read moreDetailsಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಸೋಮವಾರದಂದು ವಿದೇಶ ಗಮನದ ಆಸೆ, ಯೋಜನೆಯಲ್ಲಿ ಆದಾಯ ನಿರೀಕ್ಷೆ, ಅಧಿಕಾರಕ್ಕೆ...
Read moreDetailsಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ IPL 2026 ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತವರು ತಂಡ ಮುಂಬೈ ಇಂಡಿಯನ್ಸ್ (MI) ವಿರುದ್ಧ 18...
Read moreDetailsಇಸ್ಲಾಮಾಬಾದ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದ ಶಾಂತಿ ಮಾತುಕತೆ ವಿಫಲಗೊಂಡ ಬೆನ್ನಲ್ಲೇ, ಪಾಕಿಸ್ತಾನವು ತನ್ನ ದೇಶದಲ್ಲಿ ಪೆಟ್ರೋಲ್ ಮತ್ತು ವಿದ್ಯುತ್ ದರಗಳನ್ನು...
Read moreDetailsಟೆಹ್ರಾನ್/ಇಸ್ಲಾಮಾಬಾದ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್ ನಡುವೆ ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ 14 ದಿನಗಳ ಕದನ ವಿರಾಮದ ಮಾತುಕತೆ ಅಂತಿಮವಾಗಿ ವಿಫಲಗೊಂಡಿದೆ. ಈ ವಿಫಲತೆಯ ನಂತರ, ಇರಾನ್ ತನ್ನ ಸ್ಥಿತಿಯನ್ನು...
Read moreDetailsಶ್ರೀನಗರ, ಏಪ್ರಿಲ್ 12: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್...
Read moreDetailsನವದೆಹಲಿ, ಏಪ್ರಿಲ್ 12: ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ತನ್ನ ಮೊದಲ ಗೆಲುವನ್ನು ದಾಖಲಿಸಿದ ಸಂಭ್ರಮದ ನಡುವೆಯೇ, ತಂಡದ...
Read moreDetailsಧಾರವಾಡ, ಏಪ್ರಿಲ್ 12: ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪನಗರ ಠಾಣೆ ಪೊಲೀಸರು ಆರೋಪಿಗಳ ಬಂಧನ ಕಾರ್ಯಾಚರಣೆ ನಡೆಸಿದ್ದಾರೆ. ಕೊಲೆ ಪ್ರಕರಣದ ಒಟ್ಟು 9 ಆರೋಪಿಗಳ...
Read moreDetailsಬೆಂಗಳೂರು/ಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಪದ್ಮ ವಿಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ಅವರು ನಿಧನರಾಗಿದ್ದಾರೆ. 92 ವರ್ಷ ವಯಸ್ಸಿನ ಅವರಿಗೆ...
Read moreDetailsಮುಂಬೈ, ಏಪ್ರಿಲ್ 12: ಭಾರತೀಯ ಸಂಗೀತ ಲೋಕದ ದಿಗ್ಗಜ ಆಶಾ ಭೋಸ್ಲೆ ಅವರ ಧ್ವನಿಯಂತೆಯೇ ಅವರ ವೈವಾಹಿಕ ಜೀವನವೂ ಅದ್ಭುತ ಏಳುಬೀಳುಗಳನ್ನು ಕಂಡಿದೆ. 16ನೇ ವಯಸ್ಸಿನಲ್ಲಿ ಮೊದಲ ಮದುವೆ,...
Read moreDetailsಬೆಂಗಳೂರು, ಏಪ್ರಿಲ್ 12: ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆ ಮುಖ್ಯವಾಗಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡ್ ನೀಡುವ ನಿರ್ಧಾರ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...
Read moreDetailsನವದೆಹಲಿ/ಮುಂಬೈ, ಏಪ್ರಿಲ್ 12: ಭಾರತದ ಸಂಗೀತ ಲೋಕದ ದಿಗ್ಗಜ, ಪದ್ಮ ವಿಭೂಷಣ ಹಾಗೂ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತೆ ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು...
Read moreDetailsಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ಹಿರಿಯ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (ಆಶಾ ಭೋಸ್ಥೆ) ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಿನ್ನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು...
Read moreDetailsಮುಂಬೈ, ಏಪ್ರಿಲ್ 12: ಐಪಿಎಲ್ 2026ರ ಭಾನುವಾರದ ಹೈ-ವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ...
Read moreDetailsಬೆಂಗಳೂರು, ಏಪ್ರಿಲ್ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆ ದುರುಪಯೋಗವಾಗಿರುವ ಘಟನೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಬೆಳಕಿಗೆ ಬಂದಿದೆ. ಕೆಲವು ನಿರ್ವಾಹಕರು (ಕಂಡಕ್ಟರ್ಗಳು) ಪುರುಷ ಪ್ರಯಾಣಿಕರಿಗೆ, ಮಹಿಳೆಯರಿಗೆ...
Read moreDetailsಮುಂಬೈ, ಏಪ್ರಿಲ್ 12: ಭಾರತೀಯ ಚಿತ್ರರಂಗದ ದಿಗ್ಗಜ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (ಆಶಾ ಭೋಂಸ್ಥೆ) ಅವರು ತಮ್ಮ 92ನೇ ವಯಸ್ಸಿನಲ್ಲಿ ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ...
Read moreDetailsನವದೆಹಲಿ/ಬೆಂಗಳೂರು, ಏಪ್ರಿಲ್ 12: ಹರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತದಲ್ಲಿ ಮತ್ತೆ ತೈಲ ಮತ್ತು ಎಲ್ಪಿಜಿ ಅಭಾವದ (Oil & LPG Shortage)ಆತಂಕ ಮೂಡಿದೆ....
Read moreDetailsವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆ ವಿಫಲಗೊಂಡ ಬೆನ್ನಲ್ಲೇ, ಹರ್ಮುಜ್ ಜಲಸಂಧಿಯ (Strait of Hormuz) ಸುತ್ತಮುತ್ತ ಅಮೆರಿಕದ ಎರಡು ಯುದ್ಧ ನೌಕೆಗಳನ್ನು ನಿಯೋಜಿಸಲಾಗಿದೆ....
Read moreDetailsವಾಷಿಂಗ್ಟನ್, ಏಪ್ರಿಲ್ 12: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲಗೊಂಡ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ಗೆ ಕಟು ಎಚ್ಚರಿಕೆ ನೀಡಿದ್ದಾರೆ. ಮಾತುಕತೆ...
Read moreDetailsವಾಷಿಂಗ್ಟನ್, ಏಪ್ರಿಲ್ 12: ಅಮೆರಿಕ ಮತ್ತು ಇರಾನ್ ನಡುವಿನ ದಶಕಗಳ ಹಳೆಯ ವೈಮನಸ್ಸು ಕೊನೆಗೊಳಿಸಲು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆದ ಮಾತುಕತೆ ವಿಫಲಗೊಂಡಿದೆ. ಸತತ 21 ಗಂಟೆಗಳ...
Read moreDetailsಬೆಂಗಳೂರು, ಏಪ್ರಿಲ್ 12: ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಸ್ಥಿರತೆಯನ್ನು ತೋರಿದೆ. ಕಳೆದ ಎರಡು ವಾರಗಳಿಂದ ಚಿನ್ನದ ದರ ಏರಿಳಿತ ಕಂಡುಬಂದಿದೆ. ಆದರೆ ಇಂದು 22 ಕ್ಯಾರಟ್...
Read moreDetailsಬೆಂಗಳೂರು, ಏಪ್ರಿಲ್ 12: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಿಶ್ರ ಹವಾಮಾನ ಮುಂದುವರಿದಿದ್ದು, ಬಹುತೇಕ ಕಡೆಗಳಲ್ಲಿ ಒಣ ವಾತಾವರಣ ಕಂಡುಬರುತ್ತಿದೆ. ಆದರೆ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿರುವುದು...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಬಾಲಿವುಡ್ ಅಂಗಳದಲ್ಲಿ ಈಗ 'ಧುರಂಧರ್ 2' ಸಕ್ಸಸ್ನದ್ದೇ ಸದ್ದು. ಒಂದು ಕಡೆ ಬಾಕ್ಸ್ ಆಫೀಸ್ನಲ್ಲಿ ರಣವೀರ್ ಸಿಂಗ್...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಇಡೀ ಸೌತ್ ಇಂಡಿಯಾ ಮಾತ್ರವಲ್ಲ, ಬಾಲಿವುಡ್ ಕೂಡ ಎದೆಯುಸಿರು ಬಿಗಿಹಿಡಿದು ಕಾಯ್ತಿರೋ ಸಿನಿಮಾ ಅಂದ್ರೆ ಅದು ಸೂಪರ್ ಸ್ಟಾರ್...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಈಗಾಗಲೇ ಸೆನ್ಸಾರ್ ಸಮಸ್ಯೆಯಿಂದ ತೊಂದರೆಗೆ ಒಳಗಾಗಿರುವ ‘ಜನ ನಾಯಗನ್’ ಸಿನಿಮಾಗೆ ಹೊಸ ಕಾಟ ಶುರುವಾಗಿದೆ. ಈ ಚಿತ್ರದ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ವುಡ್ನಲ್ಲಿ ಈಗ ಸಾಲು ಸಾಲು ಮದುವೆಯ ಸಂಭ್ರಮ. ಸದ್ಯ ಈಗ ಕೇಳಿಬರುತ್ತಿರುವ ಲೇಟೆಸ್ಟ್ ಸುದ್ದಿ ಎಂದರೆ, ಕನ್ನಡಿಗರ...
Read moreDetailsಕೊಪ್ಪಳ: ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ಭಾರಿ ಸಂಚಲನ ಮೂಡಿಸಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನೋರ್ವನನ್ನು ಹಿಂದೂ ಕಾರ್ಯಕರ್ತರು ಹಿಡಿದು...
Read moreDetailsಹಾವೇರಿ, ಏಪ್ರಿಲ್ 11: ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ರಾಮದ ಬಳಿಯಿರುವ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ...
Read moreDetailsಮುಂಬೈ, ಏಪ್ರಿಲ್ 11: ಶುಕ್ರವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಸೋಲು ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ವಿಶ್ರಾಂತಿಗೆ ಸಮಯವಿಲ್ಲ. ಕೇವಲ ಒಂದೇ ದಿನದ ಅಂತರದಲ್ಲಿ,...
Read moreDetailsದಾವಣಗೆರೆ, ಏಪ್ರಿಲ್ 11: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಮುಗಿದಿದೆಯಾದರೂ, ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮತ್ತು ಗೊಂದಲ ಇನ್ನೂ ಕಡಿಮೆಯಾಗಿಲ್ಲ. ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಿಸಿದ...
Read moreDetailsಬೆಂಗಳೂರು, ಏಪ್ರಿಲ್ 11: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜಕೀಯ ವಿರೋಧಿಯಾಗಿ ಕಾಣದೆ,...
Read moreDetailsಹೈದರಾಬಾದ್, ಏಪ್ರಿಲ್ 11: ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ 24 ವರ್ಷದ ಯುವತಿಗೆ ತನ್ನ ಎಚ್ಐವಿ ಪಾಸಿಟಿವ್ (HIV-positive) ರಕ್ತವನ್ನು ಇಂಜೆಕ್ಟ್ ಮಾಡಿದ ನೀಚ ಘಟನೆ ಹೈದರಾಬಾದ್ನಲ್ಲಿ ನಡೆದಿತ್ತು....
Read moreDetailsಬೆಳಗಾವಿ, ಏಪ್ರಿಲ್ 11: ‘ಡಿಜಿಟಲ್ ಅರೆಸ್ಟ್’ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಸೈಬರ್ ವಂಚನೆ ಪ್ರಕರಣಗಳು ದೇಶಾದ್ಯಂತ ಹೆಚ್ಚುತ್ತಿದ್ದು, ಇದೀಗ ಕುಂದಾನಗರಿ ಬೆಳಗಾವಿಯಲ್ಲೂ ಭಾರೀ ಮೋಸದ ಘಟನೆ ಬೆಳಕಿಗೆ...
Read moreDetailsಟೆಹ್ರಾನ್, ಏಪ್ರಿಲ್ 11: ಇರಾನ್ನ ಸುಪ್ರೀಂ ಲೀಡರ್ ಆಗಿ ಅಧಿಕಾರ ಸ್ವೀಕರಿಸಿದ್ದ ಮೊಜ್ತಾಬಾ ಖಮೇನಿ (Mojtaba Khamenei) ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿವೆ. ರಾಯಿಟರ್ಸ್ ಸುದ್ದಿ ಸಂಸ್ಥೆಗೆ ತಿಳಿಸಿರುವ...
Read moreDetailsವಾಷಿಂಗ್ಟನ್, ಏಪ್ರಿಲ್ 11: ಅಮೆರಿಕದ ನಾಸಾ ಸಂಸ್ಥೆಯ ಮಹತ್ವಾಕಾಂಕ್ಷಿ ಆರ್ಟೆಮಿಸ್ 2 (Artemis 2) ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸುಮಾರು 50 ವರ್ಷಗಳ ನಂತರ ಚಂದ್ರನತ್ತ ಪ್ರಯಾಣಿಸಿದ ಮಾನವಸಹಿತ ಬಾಹ್ಯಾಕಾಶ ನೌಕೆ,...
Read moreDetailsಇಸ್ಲಾಮಾಬಾದ್, ಏಪ್ರಿಲ್ 11: ಕಳೆದ ಆರು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ನಡೆಯುತ್ತಿದ್ದ ಭೀಕರ ಸಂಘರ್ಷಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯೊಂದು...
Read moreDetailsನವದೆಹಲಿ / ಬೆಂಗಳೂರು, ಏಪ್ರಿಲ್ 11: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ ಮುಂಬೈ ನಡುವೆ ಪ್ರಯಾಣಿಸುವ ಲಕ್ಷಾಂತರ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ...
Read moreDetailsಹೈದರಾಬಾದ್, ಏಪ್ರಿಲ್ 11: ಜನಪ್ರಿಯ ಜಾನಪದ ಗಾಯಕಿ ಮಂಗ್ಲಿ (Mangli) ಅಲಿಯಾಸ್ ಸತ್ಯವತಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಬಾರಿ ವ್ಯವಹಾರದ ಹೆಸರಿನಲ್ಲಿ ಸುಮಾರು 10 ಕೋಟಿ...
Read moreDetailsಏಪ್ರಿಲ್ 11: ಕ್ರಿಕೆಟ್ ಎಂದರೆ ಎದುರಾಳಿಗಳ ನಡುವಿನ ಸ್ಪರ್ಧೆ ಮಾತ್ರವಲ್ಲ, ಪ್ರತಿಭೆಗೆ ಸಂದ ಪ್ರಶಂಸೆಯೂ ಹೌದು. ಇದಕ್ಕೆ ಮತ್ತೊಂದು ಉದಾಹರಣೆ ನಿನ್ನೆ (ಏಪ್ರಿಲ್ 10) ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ...
Read moreDetailsಬೆಳಗಾವಿ, ಏಪ್ರಿಲ್ 11: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ಇತ್ತೀಚೆಗೆ ತೀವ್ರಗೊಂಡಿದೆ. ಈ ಸರಣಿಯಲ್ಲಿ ಇದೀಗ ಬೆಳಗಾವಿಯ ನಗರಾಭಿವೃದ್ಧಿ ಕೋಶದ (Belagavi Urban Development Authority)...
Read moreDetailsಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಿನ್ನೆ (ಏಪ್ರಿಲ್ 10) ನಡೆದ IPL 2026ರ 16ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ...
Read moreDetailsಬೆಂಗಳೂರು, ಏಪ್ರಿಲ್ 11: ನಗರದಲ್ಲಿನ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ವಾಹನ ಸವಾರರಿಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಮೇಲ್ಸೇತುವೆಯ ಕೇಬಲ್ ದುರಸ್ತಿ ಕಾರ್ಯ...
Read moreDetailsಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದರೂ, ಇಂದಿನ ಹವಾಮಾನ...
Read moreDetailsನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡ ಪಿ. ಅನಂತ್ ಅವರನ್ನು ಸ್ವರ್ಣ ಗ್ರೂಪ್ ಆಫ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸಿಎಚ್ ವಿಎಸ್ ವಿ...
Read moreDetailsಹುಕುಂಪೇಟೆ/ಅಲ್ಲೂರಿ ಸೀತಾರಾಮರಾಜು ಜಿಲ್ಲೆ, ಏಪ್ರಿಲ್ 10: ಬೇಸಿಗೆ ರಜೆಯಲ್ಲಿ ಸ್ನೇಹಿತೆಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಹದಿಹರೆಯದ ಹುಡುಗಿಯರಿಗೆ ರೀಲ್ಸ್ ಮಾಡುವ ಹುಚ್ಚು ಮತ್ತು ಸೆಲ್ಫಿ ವ್ಯಾಮೋಹವು ಪ್ರಾಣವನ್ನೇ ಕಸಿದುಕೊಂಡಿದೆ. ಅಲ್ಲೂರಿ...
Read moreDetailsಕನ್ನಡ ಮಾಧ್ಯಮ ಲೋಕದಲ್ಲಿ ಅತೀ ಕಡಿಮೆ ಅವಧಿಯಲ್ಲಿ ದೊಡ್ಡ ಹೆಸರು ಮಾಡಿರುವ ಗ್ಯಾರಂಟಿ ನ್ಯೂಸ್ಗೆ ಇಂದು ಒಂದು ವರ್ಷದ ಸಂಭ್ರಮ. “ಸುದ್ದಿ ಖಚಿತ, ನ್ಯಾಯ ನಿಶ್ಚಿತ” ಎಂಬ...
Read moreDetailsನವದೆಹಲಿ/ಬೆಂಗಳೂರು, ಏಪ್ರಿಲ್ 10: ಜಾಗತಿಕ ಬುಲಿಯನ್ ಮಾರುಕಟ್ಟೆಗಳಲ್ಲಿನ ಏರಿಳಿತದ ನಡುವೆ ಭಾರತದಲ್ಲಿ ಇಂದು ಚಿನ್ನದ ಬೆಲೆ ಸ್ವಲ್ಪ ಕಡಿಮೆಯಾಗಿದೆ. ಗುಡ್ ರಿಟರ್ನ್ಸ್ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, 24...
Read moreDetailsಬೆಂಗಳೂರು, ಏಪ್ರಿಲ್ 10: ಕರ್ನಾಟಕದಲ್ಲಿ ಹವಾಮಾನದಲ್ಲಿ ವೈವಿಧ್ಯತೆ ಕಂಡುಬರುತ್ತಿದ್ದು, ಉತ್ತರ ಒಳನಾಡಿನ ಜಿಲ್ಲೆಗಳು ತೀವ್ರ ಬಿಸಿಲಿನ ಕಾಟ ಅನುಭವಿಸುತ್ತಿದ್ದರೆ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ...
Read moreDetailsಬೆಂಗಳೂರು, ಏಪ್ರಿಲ್ 09: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 3 ಗಂಟೆಗೆ ಆನ್ಲೈನ್ ನಲ್ಲಿ ಪ್ರಕಟವಾಗಿದೆ. ನಂತರ ಶಿಕ್ಷಣ ಸಚಿವ ಮಧು ಬಂಗಾರಪ್ಪ...
Read moreDetailsಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ 'ಡಿಜಿ ಯಾತ್ರಾ' ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ...
Read moreDetailsಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ಬರೀ ಸೌತ್ ದುನಿಯಾ ಮಾತ್ರವಲ್ಲ.. ಬಾಲಿವುಡ್ ಕೂಡ ಕಾತರದಿಂದ ಕಾಯ್ತಿರೋ ಸಿನಿಮಾ ಅಂದ್ರೆ ಅದು ಸೂಪರ್ ಸ್ಟಾರ್ ರಜನಿಕಾಂತ್...
Read moreDetailsತುಮಕೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಒಟ್ಟಾರೆ ತೇರ್ಗಡೆ ಪ್ರಮಾಣ ಶೇ.84 ರಷ್ಟಿದೆ. ಕಳೆದ ವರ್ಷಕ್ಕಿಂತ ಗಮನಾರ್ಹ ಪ್ರಗತಿ ಕಂಡುಬಂದಿದ್ದು, ವಿದ್ಯಾರ್ಥಿಗಳ ಸಾಧನೆ...
Read moreDetailsಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಒಟ್ಟಾರೆ ತೇರ್ಗಡೆ ಪ್ರಮಾಣ ಶೇ.84 ರಷ್ಟಿದೆ. ಕಳೆದ ವರ್ಷಕ್ಕಿಂತ ಪ್ರಗತಿ ಕಂಡುಬಂದಿದ್ದು, ವಿದ್ಯಾರ್ಥಿಗಳ ಸಾಧನೆ ಮೆಚ್ಚುಗೆಗೆ ಪಾತ್ರವಾಗಿದೆ....
Read moreDetailsಮುಂಬೈ: ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಈಗ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇನ್ನು ಮುಂದೆ ರಾಜ್ಯದಲ್ಲಿ ವಾಹನ ಚಾಲನಾ ಪರವಾನಗಿ ಹೊಂದಬೇಕಾದರೆ ಮರಾಠಿ...
Read moreDetailsಮಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು...
Read moreDetailsಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಬಹುದಿನದ ಕುತೂಹಲಕ್ಕೆ ತೆರೆ ಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಇಂದು (ಏಪ್ರಿಲ್ 9, 2026) ಮಧ್ಯಾಹ್ನ 3...
Read moreDetailsಮಧ್ಯಪ್ರದೇಶದ : ಕಳ್ಳನೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಸ ತಂತ್ರವೊಂದನ್ನು ಅನುಸರಿಸಿದ್ದಾನೆ. ಸಮೀಪದ ಕೆರೆಯೊಳಗೆ ಇಳಿದು, ನೀರಿನಡಿ ಗಂಟೆಗಳ ಕಾಲ ಅಡಗಿ ಕುಳಿತು, ಉಸಿರಾಟಕ್ಕಾಗಿ ಕಮಲದ ಕಡ್ಡಿಯನ್ನು (ಲೋಟಸ್ ಸ್ಟಾಕ್)...
Read moreDetailsಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ (Trekkers) ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗೆ ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಕೇರಳದ...
Read moreDetailsಹುಬ್ಬಳ್ಳಿ: ಗೃಹಿಣಿಯೊಬ್ಬಳಿಗೆ ಪತಿಯ ಅಕ್ರಮ ಸಂಬಂಧ ಮತ್ತು ಸವತಿ ಕಾಟ ದೊಡ್ಡ ಶಾಪವಾಗಿ ಪರಿಣಮಿಸಿದೆ. ಪತ್ನಿಗೆ ನಿದ್ರೆ ಮಾತ್ರೆ ನೀಡಿ ಮನೆಗೆ ಪರಸ್ತ್ರೀಯನ್ನು ಕರೆತರುತ್ತಿದ್ದ ಪತಿರಾಯನ ಕೃತ್ಯ...
Read moreDetailsವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ನಡುವೆ, ಇರಾನ್ ತನ್ನ ಶಾಂತಿ ಪ್ರಸ್ತಾವನೆಯನ್ನು ಅಮೆರಿಕಕ್ಕೆ ಕಳುಹಿಸಿದೆ. ಆದರೆ ಈ ಪ್ರಸ್ತಾವನೆಯನ್ನು ಕೃತಕ ಬುದ್ಧಿಮತ್ತೆಯ ಸಾಧನವಾದ 'ಚಾಟ್ಜಿಪಿಟಿ' (ChatGPT) ಬಳಸಿ ಬರೆಯಲಾಗಿದೆ...
Read moreDetailsಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದ ಅಂತಿಮ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಪ್ರಿಲ್ 15ಕ್ಕೆ ಮುಂದೂಡಿದೆ. ಇಂದು (ಏಪ್ರಿಲ್ 9)...
Read moreDetailsಮುಂಬೈ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಖ್ಯಾತ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಮದುವೆ ಕಳೆದ ವರ್ಷ ನವೆಂಬರ್ನಲ್ಲಿ ರದ್ದಾಗಿತ್ತು....
Read moreDetailsಬೆಂಗಳೂರು, ಏಪ್ರಿಲ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ.. ನಿನ್ನೆ ಸುಮಾರು 500 ರೂಪಾಯಿಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು (ಗುರುವಾರ) 215 ರೂಪಾಯಿಗಳಷ್ಟು...
Read moreDetailsಪುದುಚೇರಿ: ಪುದುಚೇರಿಯಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಒಂದು ಅಪರೂಪದ ಪ್ರಯೋಗ ನಡೆಯಿತು. ಸಾಂಪ್ರದಾಯಿಕ ಮತಗಟ್ಟೆಗಳಲ್ಲಿ ಮತದಾರರನ್ನು ಮಾನವ ಸ್ವಾಗತಿಸುವುದು ಸಾಮಾನ್ಯ. ಆದರೆ ಪುದುಚೇರಿಯ VOC...
Read moreDetailsಚಿಕ್ಕಮಗಳೂರು: ಕಣ್ಣೀರನ್ನು ತರಿಸುವ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಪತಿಯ ಶವದೊಂದಿಗೆ, ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಬರೋಬ್ಬರಿ ಹತ್ತು...
Read moreDetailsಬೆಂಗಳೂರು, ಏ.9: ರಾಜ್ಯದಾದ್ಯಂತ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ತೀವ್ರ ಬಿಸಿಲಿನ ತಾಪಕ್ಕೆ ಸಿಲುಕಿದ್ದಾರೆ.. ಹವಾಮಾನ ಇಲಾಖೆ (IMD) ಪ್ರಕಾರ, ಇಂದು ಸಂಜೆ ವೇಳೆಗೆ ಬೆಂಗಳೂರು...
Read moreDetailsಬಾಗಲಕೋಟೆ / ದಾವಣಗೆರೆ: ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಚಾಲನೆ ದೊರಕಿದೆ. ಮತದಾರರು ಆರಂಭದಿಂದಲೇ ಉತ್ಸಾಹದಿಂದ ಮತಗಟ್ಟೆಗಳತ್ತ...
Read moreDetailsನವದೆಹಲಿ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಒಂದು ರನ್ ಅಂತರದಲ್ಲಿ ಗೆಲುವು...
Read moreDetailsಬೆಂಗಳೂರು, ಏಪ್ರಿಲ್ 8: ಚರ್ಮರೋಗ ವೈದ್ಯೆ ಡಾ. ಕೃತಿಕಾ ರೆಡ್ಡಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಅಚ್ಚರಿಯ ಬೆಳವಣಿಗೆ ಕಂಡುಬಂದಿದೆ. ಪತಿ ಮಹೇಂದ್ರ ರೆಡ್ಡಿಯೇ ಪ್ರೊಪೋಫೋಲ್ ಅರಿವಳಿಕೆ ಚುಚ್ಚಿ...
Read moreDetailsಲೆಬನಾನ್ / ಟೆಹರಾನ್, ಏಪ್ರಿಲ್ 8: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ, ಇಸ್ರೇಲ್ ಸೇನೆ ಲೆಬನಾನ್ ವಿರುದ್ಧ ಭೀಕರ ವಾಯುದಾಳಿ ನಡೆಸಿದೆ. ದಕ್ಷಿಣ ಮತ್ತು...
Read moreDetailsಬೆಂಗಳೂರು, ಏಪ್ರಿಲ್ 8: ಬೆಂಗಳೂರು ನಗರದ ನಾಯಂಡಳ್ಳಿ (Nayandahalli) ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಮೂರನೇ ಮಹಡಿಯ ಕಿಟಕಿಯಿಂದ ಕೆಳಗೆ ಬಿದ್ದು ಗಂಭೀರವಾಗಿ...
Read moreDetailsನವದೆಹಲಿ, ಏಪ್ರಿಲ್ 8: ಐಪಿಎಲ್ 2026ರ ಲೀಗ್ ಹಂತದ 14ನೇ ಪಂದ್ಯವು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರೋಚಕತೆಗೆ ಸಾಕ್ಷಿಯಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು...
Read moreDetailsಕೋಲ್ಕತ್ತಾ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 15ನೇ ಪಂದ್ಯವು ಏಪ್ರಿಲ್ 9ರಂದು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR)...
Read moreDetailsನವದೆಹಲಿ, ಏಪ್ರಿಲ್ 8: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಘೋಷಣೆಯಾದ ಕೂಡಲೇ ಕೇಂದ್ರ ಸರ್ಕಾರವು ದೇಶಾದ್ಯಂತ ಎಲ್ಪಿಜಿ ಪೂರೈಕೆ ವ್ಯವಸ್ಥೆಯಲ್ಲಿ ಪ್ರಮುಖ ನೀತಿ ಬದಲಾವಣೆಯನ್ನು ಘೋಷಿಸಿದೆ....
Read moreDetailsಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಇದರ ನಡುವೆ ಮದ್ಯಪ್ರಿಯರು ಬಿಸಿ...
Read moreDetailsಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಬಾಗಲಕೋಟೆ (24) ಮತ್ತು ದಾವಣಗೆರೆ ದಕ್ಷಿಣ (107) ವಿಧಾನಸಭಾ ಕ್ಷೇತ್ರಗಳಿಗೆ ನಾಳೆ (ಏಪ್ರಿಲ್ 9, ಗುರುವಾರ) ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ,...
Read moreDetailsನವದೆಹಲಿ, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ....
Read moreDetailsಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಯರಾಮ್ ಕಾರ್ತಿಕ್ (ಜೆ.ಕೆ) ನಾಯಕನಾಗಿ ನಟಿಸಿರುವ, ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದ ಹಾಗೂ ರಾಜ್ಯ ಪ್ರಶಸ್ತಿ ವಿಜೇತ...
Read moreDetailsಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬದಲಾವಣೆಗೆ ಪೇಟಿಎಂ (Paytm) ಚಾಲನೆ ನೀಡಿದೆ. ಇನ್ನು ಮುಂದೆ ನೀವು ಯುಪಿಐ ಪಿನ್ ನೆನಪಿಟ್ಟುಕೊಳ್ಳದೆ ಕೇವಲ ನಿಮ್ಮ ಮೊಬೈಲ್ನ ಬಯೋಮೆಟ್ರಿಕ್...
Read moreDetailsಬೆಂಗಳೂರು, ಏಪ್ರಿಲ್ 8: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026 ಸೀಸನ್ಗೆ ರೋಚಕ ಚಾಲನೆ ಸಿಕ್ಕಿದೆ. ಮೊದಲ ಎರಡು ವಾರಗಳಲ್ಲೇ ಕ್ರಿಕೆಟ್ ಅಭಿಮಾನಿಗಳು ಅದ್ಭುತ ಪಂದ್ಯಗಳನ್ನು ವೀಕ್ಷಿಸಿದ್ದಾರೆ. ಈಗಾಗಲೇ...
Read moreDetailsಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಎರಡು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 9) ಪ್ರಕಟವಾಗಲಿದೆ. ಕರ್ನಾಟಕ...
Read moreDetailsಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಗಳು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ತೈಲ ಸಾಗಾಟದ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿ ಮೂಲಕವೇ ಕೂರ್ಗ್ ಶಿಪ್ಸ್ ಶುಲ್ಕ ಕಟ್ಟಿಯೇ...
Read moreDetailsಜಂಗಲ್ ಬೂಗಿ..ಇದು ಹೊಸ ರಿಯಾಲಿಟಿ ಶೋ..ಟೈಟಲ್ ಹೇಳುವಂತೆ ಕಾಡಿನಲ್ಲಿ ನಡೆಯುವ ಶೋ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರಲಿದೆ. ಒಂದು ಟೀಂನಲ್ಲಿ...
Read moreDetailsಕೋಲ್ಕತಾ, ಏಪ್ರಿಲ್ 6: ಐಪಿಎಲ್ 2026ರ ಲೀಗ್ ಹಂತದಲ್ಲಿ ಇಂದು (ಸೋಮವಾರ) ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಕೋಲ್ಕತಾ ನೈಟ್ ರೈಡರ್ಸ್ (KKR) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವಿನ...
Read moreDetailsಬೆಂಗಳೂರು, ಏಪ್ರಿಲ್ 6: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ IPL 2026ರ ಲೀಗ್ ಹಂತದ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೆನ್ನೈ ಸೂಪರ್ ಕಿಂಗ್ಸ್...
Read moreDetailsಬೆಂಗಳೂರು, ಏಪ್ರಿಲ್ 6: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಕಚ್ಚಾ ತೈಲ ಪೂರೈಕೆ ಸರಪಳಿ ಅಸ್ತವ್ಯಸ್ತಗೊಂಡಿದೆ. ಇದರ ನೇರ ಪರಿಣಾಮ ಬೆಂಗಳೂರು ನಗರದ ಆಟೋ ಮತ್ತು ಸಿಎನ್ಜಿ ಕಾರು...
Read moreDetailsವಾಷಿಂಗ್ಟನ್/ದುಬೈ, ಏಪ್ರಿಲ್ 6: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಗಡುವಿನ ಬೆದರಿಕೆಯ ನಡುವೆ ಇರಾನ್ ಜೊತೆ ಸಂಧಾನ ಮಾತುಕತೆಗಳು ತೀವ್ರ ಗತಿಯಲ್ಲಿವೆ. ಹರ್ಮುಜ್ ಜಲಸಂಧಿಯನ್ನು...
Read moreDetailsಬೆಂಗಳೂರು, ಏಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆಯ ನಡುವೆಯೂ, ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ....
Read moreDetailsಟೆಹ್ರಾನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಗಳಿಗೆ ಇರಾನ್ ತೀವ್ರ ತಿರುಗೇಟು ನೀಡಿದೆ. ಅಮೆರಿಕ ದೇಶದಲ್ಲೇ ಆಡಳಿತ ಬದಲಾವಣೆಯಾಗಲಿದೆ ಮತ್ತು ಅಮೆರಿಕ ನರಕವಾಗಲಿದೆ...
Read moreDetailsನವದೆಹಲಿ, ಏಪ್ರಿಲ್ 6: ಪಶ್ಚಿಮ ಏಷ್ಯಾದಲ್ಲಿ ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಗಳು ತೀವ್ರ ಏರಿಳಿತವನ್ನು ಅನುಭವಿಸುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂದು (ಏಪ್ರಿಲ್...
Read moreDetailsಟೆಹ್ರಾನ್ / ಜೆರುಸಲೇಂ, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೀವ್ರ ಎಚ್ಚರಿಕೆ ಮತ್ತು ನಾಳೆ ಬೆಳಗ್ಗೆ 5.30 ಗಂಟೆಯ ಗಡುವಿನ ನಡುವೆಯೂ ಇರಾನ್ ತನ್ನ...
Read moreDetailsವಾಷಿಂಗ್ಟನ್, ಏಪ್ರಿಲ್ 6 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ಅತ್ಯಂತ ಕಠೋರವಾದ ಎಚ್ಚರಿಕೆ ನೀಡಿದ್ದಾರೆ. ಮಾತುಕತೆಗೆ ಬಗ್ಗದ ಇರಾನ್ ಸರ್ವೋಚ್ಛ ನಾಯಕರನ್ನು...
Read moreDetailsಬೆಂಗಳೂರು, ಏಪ್ರಿಲ್ 6: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್...
Read moreDetailsನವದೆಹಲಿ, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧದ ಮಿಲಿಟರಿ ದಾಳಿಯ ನಿಖರವಾದ ದಿನ ಮತ್ತು ಸಮಯವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು...
Read moreDetails