ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ: ನಾಮಪತ್ರ ಸಲ್ಲಿಸಿದ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್

Untitled design 2025 09 21t184059.487

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ದೆಹಲಿ ತಂಡದ ಮಾಜಿ ನಾಯಕ ಮಿಥುನ್ ಮನ್ಮಾಸ್ ಭಾನುವಾರ ಮುಂಬೈನಲ್ಲಿರುವ ಮಂಡಳಿಯ ಪ್ರಧಾನ ಕಚೇರಿಯಲ್ಲಿ ನಾಮಪತ್ರ...

Read moreDetails

ದೇಶದ ಜನರಿಗೆ ನಾಳೆಯಿಂದ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಬಗ್ಗೆ ಪ್ರಧಾನಿ ಮೋದಿ ಮಾತು

Untitled design 2025 09 21t181442.723

ನವದೆಹಲಿ, ಸೆಪ್ಟೆಂಬರ್ 21: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ 20 ನಿಮಿಷಗಳ ಕಾಲ ಭಾಷಣ ಮಾಡಿದರು. ಈ ಸಂದರ್ಭದಲ್ಲಿ...

Read moreDetails

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ: ಕಾರಣವೇನು?

Untitled design 2025 09 21t173544.350

ಬಾಗಲಕೋಟೆ: ಕೂಡಲಸಂಗಮದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪೀಠದ ಅಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಉಚ್ಛಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ...

Read moreDetails

ನವರಾತ್ರಿ ಮೊದಲ ದಿನದಿಂದ GST ಕಡಿತ ಜಾರಿ: ದೇಶದ ಜನತೆಗೆ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್.!

Untitled design 2025 09 21t171625.364

ನವದೆಹಲಿ: ದೇಶದ ಜನತೆಗೆ ನವರಾತ್ರಿಯ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ, ಆರ್ಥಿಕ ಕ್ಷೇತ್ರದಲ್ಲಿ ಐತಿಹಾಸಿಕ ಘೋಷಣೆ ಮಾಡಿದ್ದಾರೆ. ನಾಳೆಯಿಂದ ಆರಂಭವಾಗುವ ನವರಾತ್ರಿಯ ಮೊದಲ ದಿನದಿಂದಲೇ ಜಿಎಸ್‌ಟಿ...

Read moreDetails

ದಸರಾ ಹಬ್ಬಕ್ಕೆ ಬಂಪರ್ ಗಿಫ್ಟ್: ದಿನಬಳಕೆ ವಸ್ತುಗಳ ಬೆಲೆ ಇಳಿಕೆ; ಇಲ್ಲಿದೆ ಪೂರ್ಣ ವಿವರ

Untitled design 2025 09 21t170128.464

ಬೆಂಗಳೂರು (ಸೆ.21, 2025): ದಸರಾ ಹಬ್ಬದ ಸಂಭ್ರಮದ ನಡುವೆ ಕೇಂದ್ರ ಸರ್ಕಾರ ಜನತೆಗೆ ದೊಡ್ಡ ಕೊಡುಗೆಯನ್ನು ಘೋಷಿಸಿದೆ. ಜಿಎಸ್‌ಟಿ 2.0 ಅಡಿಯಲ್ಲಿ ನಾಳೆಯಿಂದ ಜಾರಿಗೆ ಬರುವ ಹೊಸ...

Read moreDetails

ದಸರಾ ಕಪ್ 2025 ಬ್ಯಾಡ್ಮಿಂಟನ್ ಟೂರ್ನಿ: ವಿಜೇತರಿಗೆ ಪ್ರಶಸ್ತಿ ವಿತರಿಸಿದ ಡಿ.ರೂಪ

Untitled design 2025 09 21t155348.926

ಬೆಂಗಳೂರು, ಸೆ. 20: ಪೇಸ್ ಸ್ಪೋರ್ಟ್ಸ್ ಅರೆನಾ ಅಕಾಡೆಮಿ ಮತ್ತು ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಎರಡು ದಿನಗಳ ಕಾಲ ದಸರಾ ಕಪ್ 2025 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ...

Read moreDetails

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ‘ಕೆಡಿ’ ಚಿತ್ರ ಬಿಡುಗಡೆ ಸಿದ್ಧತೆ ಹಿನ್ನೆಲೆ ವಿಶೇಷ ಪೂಜೆ

Untitled design 2025 09 21t151345.376

ಕೋಲಾರ: ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ನೂತನ ಚಿತ್ರ ‘ಕೆಡಿ’ (KD) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ತಮ್ಮ...

Read moreDetails

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಎಕ್ಸ್ ಖಾತೆ ಹ್ಯಾಕ್

Untitled design 2025 09 21t145707.436

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್‌ಗಳು ಶಿಂಧೆ ಅವರ ಖಾತೆಯಿಂದ ಪಾಕಿಸ್ತಾನ ಮತ್ತು ಟರ್ಕಿಯ ಧ್ವಜಗಳನ್ನು ಒಳಗೊಂಡಂತೆ ವಿವಾದಾತ್ಮಕ...

Read moreDetails

ನಾಳೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

Untitled design 2025 09 21t143820.664

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಾಳೆ (ಸೆಪ್ಟೆಂಬರ್ 22) ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತವಾಗಿ ಉದ್ಘಾಟನೆಗೊಳ್ಳಲಿದೆ. ಈ ಬಾರಿಯ ದಸರಾ ಉತ್ಸವವು ಸಾಂಪ್ರದಾಯಿಕ...

Read moreDetails

ನಾಳೆಯಿಂದ ಹೊಸ ಜಿಎಸ್‌ಟಿ ದರ ಜಾರಿ: ಯಾವುದು ಅಗ್ಗ, ಯಾವುದು ದುಬಾರಿ?

Untitled design 2025 09 21t141729.393

ಬೆಂಗಳೂರು, ಸೆಪ್ಟೆಂಬರ್ 21, 2025: ಭಾರತದ ಆರ್ಥಿಕ ವಲಯದಲ್ಲಿ ಹಲವು ಬದಲಾವಣೆ ತರಲಿರುವ ಸರಕು ಮತ್ತು ಸೇವಾ ತೆರಿಗೆ (GST) 2.0 ನಾಳೆಯಿಂದ ಜಾರಿಗೆ ಬರಲಿದೆ. ಹಣಕಾಸು...

Read moreDetails

ಗಣೇಶನ ಮೇಲೆ ಚಪ್ಪಲಿ ಇಟ್ಟ ಕೇಸ್‌: ಸಿಸಿ ಕ್ಯಾಮರಾದಲ್ಲಿ ಮಹಿಳೆಯ ವಿಕೃತಿ ಬಟಾ ಬಯಲು

Untitled design 2025 09 21t134155.378

ಹಾಸನ: ಹಾಸನ ಜಿಲ್ಲೆಯ ಬೇಲೂರಿನ ಪುರಸಭೆ ಆವರಣದಲ್ಲಿ ಸ್ಥಾಪಿಸಲಾಗಿದ್ದ ಗಣಪತಿ ಮೂರ್ತಿಯ ಮೇಲೆ ಚಪ್ಪಲಿಗಳನ್ನು ಇಟ್ಟ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ...

Read moreDetails

ಏಷ್ಯಾ ಕಪ್: ಭಾರತ-ಪಾಕಿಸ್ತಾನ ಕದನಕ್ಕೆ ದುಬೈ ಸಜ್ಜು

Untitled design 2025 09 21t132323.369

ದುಬೈ: ಏಷ್ಯಾ ಕಪ್ 2025 ಕ್ರಿಕೆಟ್ ಟೂರ್ನಿಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ರೋಚಕ ಕದನಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದೆ. ಈ ಹೈ-ವೋಲ್ಟೇಜ್...

Read moreDetails

ದೊಡ್ಡ ಮನೆ, ಪುಟ್ಟ ಕುಟುಂಬ..ಮಗಳ ಫೋಟೋ ಹಂಚಿಕೊಂಡ ಭಾವನಾ ರಾಮಣ್ಣ

Untitled design 2025 09 21t130235.492

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹಾಗೂ ಭರತನಾಟ್ಯ ಕಲಾವಿದೆ ಭಾವನಾ ರಾಮಣ್ಣ ತಮ್ಮ 40ನೇ ವಯಸ್ಸಿನಲ್ಲಿ ಐವಿಎಫ್‌ ತಂತ್ರಜ್ಞಾನದ ಮೂಲಕ ತಾಯಿಯಾಗಿದ್ದಾರೆ. ಈ ಸಂತಸದ ಕ್ಷಣವನ್ನು ಅವರು...

Read moreDetails

ಸಿಲಿಕಾನ್ ಸಿಟಿಯ ರಸ್ತೆ ಗುಂಡಿಗಳಿಂದ ಸಾಲು ಸಾಲು ಅವಾಂತರ: ಗೂಡ್ಸ್ ಆಟೋ ಪಲ್ಟಿ

Untitled design 2025 09 21t123327.012

ಸಿಲಿಕಾನ್ ಸಿಟಿ, ಐಟಿ ಸಿಟಿ ಎಂದು ಹೆಗ್ಗಳಿಕೆ ಪಡುವ ಬೆಂಗಳೂರು ರಾಜಧಾನಿಗೆ ರಸ್ತೆಗುಂಡಿಗಳ (Pot Hole) ನಗರಿ ಎಂಬ ಅವಮಾನಕರ ಕಿರೀಟವೂ ದೊರೆತಿದೆ. ರಸ್ತೆಗುಂಡಿಗಳಿಂದ ಸಂಭವಿಸುವ ಅಪಘಾತಗಳು,...

Read moreDetails

H-1B ವೀಸಾ ಶುಲ್ಕ ಹೆಚ್ಚಳ: ಅಸ್ತಿತ್ವದಲ್ಲಿರುವ ವೀಸಾದಾರರಿಗೆ ರಿಲೀಫ್!

Untitled design 2025 09 21t121721.355

ಅಮೆರಿಕದಲ್ಲಿ ಕೆಲಸ ಮಾಡಲು ಎಚ್-1ಬಿ ವೀಸಾ ಪಡೆಯುವವರಿಗೆ ಇತ್ತೀಚಿನ ಶುಲ್ಕ ಹೆಚ್ಚಳದ ಬಗ್ಗೆ ಡೊನಾಲ್ಡ್ ಟ್ರಂಪ್ ಆಡಳಿತವು ಮೂರು ಪ್ರಮುಖ ಸ್ಪಷ್ಟನೆಗಳನ್ನು ನೀಡಿದೆ. ಈ ಸ್ಪಷ್ಟನೆಗಳು ಭಾರತೀಯರು...

Read moreDetails

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

Untitled design 2025 09 21t114512.388

ನವದೆಹಲಿ, ಸೆಪ್ಟೆಂಬರ್ 21: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಭಾಷಣವು ಜಿಎಸ್‌ಟಿ...

Read moreDetails

ಗಣೇಶ ವಿಗ್ರಹದ ಮೇಲೆ ಚಪ್ಪಲಿ ಇಟ್ಟು ಕಿಡಿಗೇಡಿಗಳ ವಿಕೃತಿ: ಭಕ್ತರ ಆಕ್ರೋಶ

Untitled design 2025 09 21t111052.769

ಹಾಸನ: ವಿನಾಯಕ ದೇವಾಲಯದಲ್ಲಿ ಗಣೇಶನ ವಿಗ್ರಹಕ್ಕೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಈ ಘಟನೆಯು ಬೆಳಕಿಗೆ ಬಂದ ನಂತರ,...

Read moreDetails

ಸೂರ್ಯಗ್ರಹಣದ ಸಮಯದಲ್ಲಿ ಏನು ಮಾಡಬೇಕು? ತಪ್ಪದೇ ಈ ರೂಲ್ಸ್ ಪಾಲಿಸಿ!

Untitled design 2025 09 21t103520.789

ಈ ವರ್ಷದ ಕೊನೆಯ ಸೂರ್ಯಗ್ರಹಣವು ಸೆಪ್ಟೆಂಬರ್ 21 ರಂದು ಸಂಭವಿಸುತ್ತಿದೆ. ಇದು ಭಾಗಶಃ ಸೂರ್ಯಗ್ರಹಣವಾಗಿದ್ದು, ಜ್ಯೋತಿಷ್ಯದ ಪ್ರಕಾರ ರಾತ್ರಿ 10:59ಕ್ಕೆ ಆರಂಭವಾಗಿ ಸೆಪ್ಟೆಂಬರ್ 22ರ ಮುಂಜಾನೆ 3:23ಕ್ಕೆ...

Read moreDetails

ರಾಜ್ಯಾದ್ಯಂತ ಸೆಪ್ಟೆಂಬರ್ 24ರಿಂದ ಭಾರೀ ಮಳೆ ಸಾಧ್ಯತೆ

Untitled design 2025 09 21t101244.826

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಚಟುವಟಿಕೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಸೆಪ್ಟೆಂಬರ್ 21ರಂದು ಬೆಂಗಳೂರಿನಿಂದ ಹಿಡಿದು ಉತ್ತರ ಕರ್ನಾಟಕದ ಗಡಿಭಾಗಗಳವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ...

Read moreDetails

ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

Untitled design 2025 09 20t193351.354

ಮಲಯಾಳಂ ಸಿನಿಮಾದ ನಟ ಮೋಹನ್‌ಲಾಲ್ ಅವರಿಗೆ 2023ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವೆಂದು ಪರಿಗಣಿತವಾದ ಈ ಪ್ರಶಸ್ತಿಯನ್ನು...

Read moreDetails

ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

Untitled design 2025 09 20t192341.144

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು...

Read moreDetails

ಜೀವನವಿಡೀ ವಿದ್ಯುತ್ ಇಲ್ಲದೇ ಬದುಕಿದ್ದ ಡಾ. ಹೇಮಾ ಸಾನೆ..ಈ ಮಹಿಳೆ ಯಾರು?

Untitled design 2025 09 20t182114.118

ಪುಣೆಯ ಅಬಾಸಾಹೇಬ್ ಗರ್ವಾರೆ ಕಾಲೇಜಿನ ಮಾಜಿ ಸಸ್ಯಶಾಸ್ತ್ರ ಪ್ರಾಧ್ಯಾಪಕಿ, ‘ಸಸ್ಯಗಳ ವಿಶ್ವಕೋಶ’ ಎಂದೇ ಖ್ಯಾತರಾದ ಡಾ. ಹೇಮಾ ಸಾನೆ (85) ಶುಕ್ರವಾರ (ಸೆಪ್ಟೆಂಬರ್ 19, 2025) ಕೊನೆಯುಸಿರೆಳೆದಿದ್ದಾರೆ....

Read moreDetails

ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊ*ಲೆ ಆದವರೆಲ್ಲಾ ಹಿಂದುಳಿದವರೇ: ಸಿಎಂ ಸಿದ್ದರಾಮಯ್ಯ

Untitled design 2025 09 20t180914.568

ಗದಗ ಸೆ 20: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು....

Read moreDetails

ಬಾಕ್ಸ್ ಆಫೀಸ್ ಮಾನ್‌ಸ್ಟರ್.. ಕನ್ನಡಿಗನ ಕೈಚಳಕದಲ್ಲಿ ವೃಷಭ

Untitled design 2025 09 20t175307.182

ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ವಯಸ್ಸು 65. ಆದ್ರೆ ಈಗಲೂ ವರ್ಷಕ್ಕೆ ಕನಿಷ್ಟ ಐದಾರು ಸಿನಿಮಾ ಮಾಡುವಂತಹ ತುಡಿತ ಅವರಲ್ಲಿದೆ. ಈ ವರ್ಷ ಈಗಾಗ್ಲೇ ಮೂರು ಸಿನಿಮಾಗಳನ್ನ...

Read moreDetails

ಪಂ.ಕೆ.ವೆಂಕಟೇಶ್ ಕುಮಾರ್‌ಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ: ಸಚಿವ ಶಿವರಾಜ ತಂಗಡಗಿ

Untitled design 2025 09 20t172434.284

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ....

Read moreDetails

ಆಹಾರ ಕಲಬೆರಿಕೆ, ಕಲರ್‌ಗಳ ಬಳಕೆ ಆರೋಪ: ಹೋಟೆಲ್, ರೆಸ್ಟೋರೆಂಟ್ ಮೇಲೆ ದಿಢೀರ್‌ ದಾಳಿ

Untitled design 2025 09 20t162003.133

ರಾಯಚೂರು: ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಆಹಾರ ಕಲಬೆರಕೆ, ರಾಸಯನಿಕಗಳ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ರಾಯಚೂರಿನ 20ಕ್ಕೂ ಹೆಚ್ಚು ಹೋಟೆಲ್, ಬಾರ್...

Read moreDetails

ಕೆಎಂಎಫ್‌ನಿಂದ ದಸರಾ ಉಡುಗೊರೆ: ನಂದಿನಿ ಉತ್ಪನ್ನಗಳ ದರ ಇಳಿಕೆ

Untitled design 2025 09 20t150129.259

ಬೆಂಗಳೂರು, ಸೆಪ್ಟೆಂಬರ್ 20, 2025: ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಗ್ರಾಹಕರಿಗೆ ದಸರಾ ಹಬ್ಬದ ಸಂಭ್ರಮದ ಉಡುಗೊರೆಯಾಗಿ ನಂದಿನಿ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ...

Read moreDetails

ಮೈಸೂರು ದಸರಾ: ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಭರದ ಸಿದ್ಧತೆ

Untitled design 2025 09 20t143710.136

ಮೈಸೂರು: ವಿಶ್ವಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ 2025ರ ಮೈಸೂರು ದಸರಾ ಅತ್ಯಂತ ಅದ್ಧೂರಿಯಾಗಿ ನಡೆಯಲು ಸಜ್ಜಾಗಿದೆ....

Read moreDetails

ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಶವ ಪತ್ತೆ!

Untitled design 2025 09 20t140049.236

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ತೀಲಕುಂಟಹಳ್ಳಿಯಲ್ಲಿ ನಡೆದಿದೆ. ವಿಜಯಪುರ ಗ್ರಾಮದ ನಿವಾಸಿಯಾದ 29 ವರ್ಷದ ನವೀನ್ ಮೃತ ದುರ್ದೈವಿಯಾಗಿದ್ದಾರೆ. ಘಟನೆಯ...

Read moreDetails

ಆಕ್ಷನ್ ಕಿಂಗ್ ಅರ್ಜುನ್-ಐಶ್ವರ್ಯ ರಾಜೇಶ್ ಅಭಿನಯದ “ಮಫ್ತಿ ಪೊಲೀಸ್” ಸಿನಿಮಾದ ಟೀಸರ್ ರಿಲೀಸ್!

Untitled design 2025 09 20t130618.106

ಆಕ್ಷನ್ ಕಿಂಗ್ ಅರ್ಜುನ್ ಮತ್ತು ಐಶ್ವರ್ಯ ರಾಜೇಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಮಫ್ತಿ ಪೊಲೀಸ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಿ.ಎಸ್. ಆರ್ಟ್ಸ್ ನಿರ್ಮಿಸಿರುವ ಈ ಚಿತ್ರವನ್ನು...

Read moreDetails

ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂ*ಗಿಕ ಕಿರುಕುಳ: ಐವರ ವಿರುದ್ಧ FIR

Untitled design 2025 09 20t130129.139

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ಅತಿಥಿ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಐವರು ಅತಿಥಿ...

Read moreDetails

ನಾಳೆ ಸೂರ್ಯಗ್ರಹಣ: ಯಾವ ರಾಶಿಗಳಿಗೆ ಅದೃಷ್ಟ, ಯಾವುದಕ್ಕೆ ಅಪಾಯ?

Untitled design 2025 09 20t122805.339

ಬೆಂಗಳೂರು: ನಾಳೆಯೇ ಮಹಾಲಯ ಅಮಾವಾಸ್ಯೆಯೊಂದಿಗೆ ಸೂರ್ಯಗ್ರಹಣದ ಘಟನೆ ಸಂಭವಿಸಲಿದೆ. ಕೇವಲ 15 ದಿನಗಳ ಅಂತರದಲ್ಲಿ ಇದು ಎರಡನೇ ಗ್ರಹಣವಾಗಿದ್ದು, ಜನರ ಮನಸ್ಸಿನಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ಈ...

Read moreDetails

ಸುಡಾನ್‌ನ ಮಸೀದಿ ಮೇಲೆ ಡ್ರೋನ್ ದಾಳಿ: 70 ಮಂದಿ ಸಾವು

Untitled design 2025 09 20t115835.172

ಸುಡಾನ್‌ನ ಉತ್ತರ ಡಾರ್ಫುರ್ ರಾಜಧಾನಿ ಎಲ್-ಫಾಶರ್‌ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಭೀಕರ ಡ್ರೋನ್ ದಾಳಿಯಲ್ಲಿ ಕನಿಷ್ಠ 70ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ. ಅರೆಸೈನಿಕ ಪಡೆಗಳಾದ ರ್ಯಾಪಿಡ್ ಸಪೋರ್ಟ್...

Read moreDetails

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ 

Untitled design 2025 09 20t114305.139

ಸದಭಿರುಚಿಯ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ಜನಪ್ರಿಯ ನಟ ವಿಜಯ ರಾಘವೇಂದ್ರ...

Read moreDetails

ಇಂದಿನ ಗೋಲ್ಡ್ ರೇಟ್ ಎಷ್ಟು? ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

Untitled design 2025 09 20t112041.272

ಚಿನ್ನದ ದರದಲ್ಲಿ ಕಂಡುಬರುತ್ತಿರುವ ನಿರಂತರ ಏರಿಕೆಯು ಜಾಗತಿಕ ಆರ್ಥಿಕತೆಯ ಅಸ್ಥಿರತೆಯನ್ನು ಪ್ರತಿಬಿಂಬಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ, ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು, ಡಾಲರ್ ಮೌಲ್ಯದ ಏರಿಳಿತಗಳು ಮತ್ತು ಹಣದುಬ್ಬರದ ಭಯಗಳು...

Read moreDetails

Asia Cup 2025: ಒಮಾನ್‌ ವಿರುದ್ಧ ಭಾರತಕ್ಕೆ 21 ರನ್‌ಗಳ ಜಯ

Untitled design 2025 09 20t105100.206

ಅಬುಧಾಬಿ: ಏಷ್ಯಾ ಕಪ್‌ನ ಲೀಗ್ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ತಂಡ ಒಮನ್ ವಿರುದ್ಧ 21 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಒಮನ್ ತಂಡ...

Read moreDetails

ರಾಜ್ಯದ ಹಲವೆಡೆ ನಾಲ್ಕು ದಿನ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

Untitled design 2025 09 20t102952.550

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

Read moreDetails

ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಬಿಎಮ್ಎನ್ ತಂಡ ಆಯ್ಕೆ

Untitled design 2025 09 19t194247.832

ಬೆಂಗಳೂರು:  ಬೆಂಗಳೂರಿನ ಮಾಕಳಿಯ ಬಿಎಂಎನ್ ಪಬ್ಲಿಕ್ ಸ್ಕೂಲ್‌ನ ಕಬಡ್ಡಿ ತಂಡವು ರಾಜ್ಯ ಮಟ್ಟದ ಸಿಬಿಎಸ್ಇ ಕಬಡ್ಡಿ ಚಾಂಪಿಯನಶಿಪ್ ಗೆಲ್ಲುವ ಮೂಲಕ ಶಾಲೆಯಲ್ಲಿ ವಿಜಯೋತ್ಸವಕ್ಕೆ ಕಾರಣವಾಯಿತು. ಚಾಂಪಿಯನ್‌ಗಳು ಟ್ರೋಫಿಯೊಂದಿಗೆ...

Read moreDetails

ಪಾನಿಪೂರಿ ಕಮ್ಮಿ ಕೊಟ್ಟಿದ್ದಕ್ಕೆ ರೋಡಲ್ಲೇ ಮಹಿಳೆ ರಂಪಾಟ: ವಿಡಿಯೋ ವೈರಲ್‌

Untitled design 2025 09 19t193043.783

ಗುಜರಾತ್‌ನ ವಡೋದರಾದಲ್ಲಿ ನಡೆದ ಒಂದು ವಿಚಿತ್ರ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ. ಪಾನಿಪೂರಿ ಎಂದರೆ ಬಾಯಲ್ಲಿ ನೀರು ಬರುವ ಖಾದ್ಯವನ್ನು ತಿನ್ನಲು ಹೋದ ಮಹಿಳೆಯೊಬ್ಬರು, ಕಡಿಮೆ...

Read moreDetails

ಸಿಲಿಕಾನ್‌ ಸಿಟಿಯ ರಸ್ತೆ ಗುಂಡಿಗಳು ದೊಡ್ಡ ಶತ್ರು ಎಂದ ಸ್ಟಾರ್ಟ್‌ಅಪ್‌ ಕಂಪನಿ

Untitled design 2025 09 19t191509.817

ಬೆಂಗಳೂರು: ಭಾರತದ ಐಟಿ ರಾಜಧಾನಿ ಎಂದು ಕರೆಯಲ್ಪಡುವ ಬೆಂಗಳೂರು ನಗರದ ಟ್ರಾಫಿಕ್ ಜಾಂ ಮತ್ತು ಗುಂಡಿಗಳಿಂದ ತುಂಬಿದ ರಸ್ತೆಗಳು ಇಂದು ಗುಂಡಿಗಳಿಂದ ಕೂಡಿದ ಯುದ್ಧಭೂಮಿಯಂತಿವೆ. ಜಿಪ್ಪಿ (Zippee) ಸ್ಟಾರ್ಟ್‌ಅಪ್‌ನ...

Read moreDetails

ಇನ್‌ಕಮ್‌ ಟ್ಯಾಕ್ಸ್‌ ರಿಫಂಡ್‌ ಆಗಿಲ್ವಾ? ಟೆನ್ಷನ್ ಬೇಡ, ಇಲ್ಲಿದೆ ಗುಡ್‌ನ್ಯೂಸ್.!

Untitled design 2025 09 19t185432.748

ಬೆಂಗಳೂರು, ಸೆಪ್ಟೆಂಬರ್ 19, 2025: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ತೆರಿಗೆ ಪಾವತಿದಾರರಿಗೆ ನೀಡಲಾಗಿದ್ದ ಸೆಪ್ಟೆಂಬರ್ 16ರ ಗಡುವು ಮುಗಿದಿದೆ. ಬಹುತೇಕ ಜನರು ತಮ್ಮ ಐಟಿಆರ್...

Read moreDetails

ಜೀ5 ಮತ್ತು ಪಿಆರ್‌ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮಾರಿಗಲ್ಲು” ವೆಬ್ ಸರಣಿ

Untitled design 2025 09 19t184829.750

ಸೆಪ್ಟೆಂಬರ್ 19: ಭಾರತದ ಪ್ರಖ್ಯಾತ ಹಾಗು ಬೃಹತ್ ಓ ಟಿ ಟಿ ಪ್ಲಾಟ್ ಫಾರ್ಮ್/ ವೇದಿಕೆಯಾದ ಜೀ5, ಕನ್ನಡ ಚಿತ್ರರಂಗದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲೊಂದಾಗ ಪಿ ಆರ್...

Read moreDetails

ಪಿಜಿಯಲ್ಲಿ ಲೈಂ*ಗಿಕ ಕ್ರಿಯೆಗೆ ಒಪ್ಪದ ಯುವತಿಗೆ ಚಾಕು ಇರಿದ ವ್ಯಕ್ತಿ

Untitled design 2025 09 19t181546.841

ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಒಬ್ಬ ಯುವತಿಯನ್ನು ಅದೇ ಪಿಜಿಯಲ್ಲಿ ವಾಸಿಸುತ್ತಿದ್ದ ಯುವಕ ಚಾಕುವಿನಿಂದ ಇರಿದು ತೀವ್ರಗಾಯಗೊಳಿಸಿರುವ ಘಟನೆ ಬೆಂಗಳೂರಿನ ವೈಟ್‌‌ಫೀಲ್ಡ್‌ನಲ್ಲಿರುವ ಒಂದು ಕೋ-ಲಿವಿಂಗ್ ಪಿಜಿಯಲ್ಲಿ ನಡೆದಿದೆ....

Read moreDetails

ಹೊಂಬಾಳೆ ಫಿಲಂಸ್‌ನಿಂದ ‘ಕಾಂತಾರ ಅಧ್ಯಾಯ 1’ ಟ್ರೇಲರ್ ರಿಲೀಸ್‌ ಡೇಟ್‌ ಅನೌನ್ಸ್‌

Untitled design 2025 09 19t181020.148

ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಸಿನಿಮಾದ ಟ್ರೇಲರ್ ಇದೇ ಸೆಪ್ಟೆಂಬರ್ 22, 2025 ರಂದು ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲಂಸ್ ಇಂದು...

Read moreDetails

ವೀರಶೈವ ಲಿಂಗಾಯತ ಏಕತಾ ಸಮಾವೇಶದಲ್ಲಿ ಜಾತಿ ಸಮೀಕ್ಷೆ ಬಗ್ಗೆ ಮಹತ್ವದ ನಿರ್ಧಾರ

Untitled design 2025 09 19t174513.872

ಹುಬ್ಬಳ್ಳಿ: ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಇಂದು ನಡೆದ ವೀರಶೈವ-ಲಿಂಗಾಯತ ಏಕತಾ ಸಮಾವೇಶ ಸಮುದಾಯದ ಇತಿಹಾಸದಲ್ಲಿ ಮೈಲಿಗಲ್ಲು ಮೂಡಿಸಿದೆ. ಅಖಿಲ ಭಾರತ ವೀರಶೈವ ಲಿಂಗಾಯತ...

Read moreDetails

ಐಫೋನ್ 17 ಖರೀದಿಗೆ ಶೋರೂಮ್ ಮುಂದೆ ಮುಗಿಬಿದ್ದ ಗ್ರಾಹಕರು

Untitled design 2025 09 19t163624.721

ಮುಂಬೈ: ಆಪಲ್‌‌ನ ಹೊಸ ಐಫೋನ್ 17 ಸರಣಿಯನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ. ಗುರುವಾರ (ಸೆಪ್ಟೆಂಬರ್ 19) ಪ್ರಪಂಚದಾದ್ಯಂತ ಐಫೋನ್ 17 ಮಾರಾಟಕ್ಕೆ ಬಿಡುಗಡೆಯಾದ ನಂತರ, ಭಾರತದಲ್ಲೂ ಗ್ರಾಹಕರಲ್ಲಿ...

Read moreDetails

ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ಅಪಘಾತದಲ್ಲಿ ಖ್ಯಾತ ಗಾಯಕಿ ಜುಬೀನ್ ಗಾರ್ಗ್ ನಿಧನ

Untitled design 2025 09 19t154828.071

ಸಿಂಗಾಪುರ: ಭಾರತದ ಖ್ಯಾತ ಗಾಯಕ ಮತ್ತು ಸಾಂಸ್ಕೃತಿಕ ಐಕಾನ್ ಜುಬೀನ್ ಗಾರ್ಗ್ ಅವರು ಸಿಂಗಾಪುರದಲ್ಲಿ ನಡೆದ ಒಂದು ದುರಂತ ಸ್ಕೂಬಾ ಡೈವಿಂಗ್ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯು ಈಶಾನ್ಯ...

Read moreDetails

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಫಿಕ್ಸ್: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ

Untitled design 2025 09 19t152716.053

ಬೆಂಗಳೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಪ್ರಸಿದ್ಧ ಲೇಖಕಿ ಬಾನು ಮುಷ್ಟಾಕ್ ಅವರನ್ನು ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇದರೊಂದಿಗೆ...

Read moreDetails

ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ವಿವಾಹ: ಯೂಟ್ಯೂಬರ್ ಮುಕಳೆಪ್ಪನ ವಿರುದ್ಧ ದೂರು

Untitled design 2025 09 19t142145.941

ಧಾರವಾಡ : ಉತ್ತರ ಕರ್ನಾಟಕದಲ್ಲಿ ಜನಪ್ರಿಯತೆಯ ಉತ್ತುಂಗಕ್ಕೇರಿರುವ ಯೂಟ್ಯೂಬರ್ ಮತ್ತು ಶಾರ್ಟ್ ವಿಡಿಯೋ ಸ್ಟಾರ್ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಗಂಭೀರ ಆರೋಪಗಳನ್ನು ಮಾಡಿದ್ದಾರೆ....

Read moreDetails

ಏಷ್ಯಾ ಕಪ್ 2025: ಇಂದು ಭಾರತ-ಒಮಾನ್ ಮುಖಾಮುಖಿ..ಯಾರಿಗೆ ಗೆಲುವು?

Untitled design 2025 09 19t134150.831

ಏಷ್ಯಾ ಕಪ್ 2025ರಲ್ಲಿ ಇಂದು ಟೀಮ್ ಇಂಡಿಯಾ ತನ್ನ ಸೂಪರ್ 4 ಹಂತದ ಪಂದ್ಯದಲ್ಲಿ ಕ್ರಿಕೆಟ್‌ನ ಉದಯೋನ್ಮುಖ ತಂಡ ಒಮಾನ್ ವಿರುದ್ಧ ಕಣಕ್ಕಿಳಿಯಲಿದೆ. ಈಗಾಗಲೇ ಯುಎಇ ಮತ್ತು...

Read moreDetails

ರಾಜನಾಗಿ ಬಂದ‌‌ ಮೋಹನ್ ಲಾಲ್..ವೃಷಭ ಟೀಸರ್ ರಿಲೀಸ್

Untitled design 2025 09 19t131349.837

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ಬಹು ನಿರೀಕ್ಷಿತ ವೃಷಭ ಸಿನಿಮಾದ ಟೀಸರ್ ರಿಲೀಸ್ ಆಗಿದೆ. 1 ನಿಮಿಷ 43 ಸೆಕೆಂಡ್ ಇರುವ ಟೀಸರ್ ಪ್ರಾಮಿಸಿಂಗ್...

Read moreDetails

ಪ್ರತಿ 30 ನಿಮಿಷಕ್ಕೆ ಭಾರತದಲ್ಲಿ ಒಬ್ಬ ಕೋಟ್ಯಾಧಿಪತಿ

Untitled design 2025 09 19t125601.832

ಭಾರತದ ಆರ್ಥಿಕ ಬೆಳವಣಿಗೆಯ ಯಶೋಗಾಥೆಯು ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ. ಸಂಪತ್ತು ಸೃಷ್ಟಿಯು ಕೇವಲ ಹೆಚ್ಚುತ್ತಿರುವುದಲ್ಲದೆ, ಅದು ಅತ್ಯಂತ ವೇಗದಲ್ಲಿ ಮುಂದುವರಿಯುತ್ತಿದೆ. ಮರ್ಸಿಡಿಸ್-ಬೆಂಝ್ ಹುರುನ್ ಇಂಡಿಯಾ...

Read moreDetails

ದರ್ಶನ್‌ಗೆ ಮತ್ತೆ ನಿರಾಸೆ: ಜೈಲು ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ

Untitled design 2025 09 19t120726.527

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ನಟ ದರ್ಶನ್‌ಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು...

Read moreDetails

ಆಭರಣ ಪ್ರಿಯರಿಗೆ ಶಾಕಿಂಗ್‌ ನ್ಯೂಸ್..ಚಿನ್ನದ ಬೆಲೆ ಮತ್ತೆ ಏರಿಕೆ

Untitled design 2025 09 19t112535.647

ಬೆಂಗಳೂರು, ಸೆಪ್ಟೆಂಬರ್ 19: ಸತತ ಎರಡು ದಿನಗಳ ಕುಸಿತದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು ಶುಕ್ರವಾರ ಪುನರ್ ಚೇತರಿಸಿಕೊಂಡು ಏರಿಕೆಯಾಗಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ...

Read moreDetails

ಮಗ ದುನಿತ್ ಬೌಲಿಂಗ್ ನೋಡ್ತಿದ್ದಾಗಲೇ ತಂದೆ ಹೃದಯಾಘಾತದಿಂದ ನಿಧನ

Untitled design 2025 09 19t110920.831

ಏಷ್ಯಾಕಪ್‌ನಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನಾಡಿದ ಶ್ರೀಲಂಕಾದ ಯುವ ಸ್ಪಿನ್ನರ್ ದುನಿತ್ ವೆಲ್ಲಾಲಗೆಗೆ ಆ ಪಂದ್ಯ ಎಂದೆಂದಿಗೂ ಮರೆಯಲಾಗದ ಸಂತಾಪದ ಸ್ಮರಣೆಯಾಗಿ ಉಳಿದಿದೆ.. ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಲೀಗ್...

Read moreDetails

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2025 09 19t102438.438

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಸಂಜೆಯಿಂದ ಆರಂಭವಾದ ಮಳೆ ತಡರಾತ್ರಿಯವರೆಗೂ ಒಂದೇ...

Read moreDetails

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ರಸ್ತೆಗಳು ಜಲಾವೃತ, ವಾಹನ‌ ಸವಾರರ ಪರದಾಟ

111 (53)

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಂಡಿಮಯ ರಸ್ತೆಗಳಲ್ಲಿ ನೀರು ತುಂಬಿಕೊಂಡು, ನಗರದ ಪ್ರಮುಖ ಭಾಗಗಳಲ್ಲಿ...

Read moreDetails

‘ಮಾರುತ’ ಚಿತ್ರದಲ್ಲಿ ನಾಯಕ ನಾನಲ್ಲ: ಸ್ಯಾಂಡಲ್‌‌ವುಡ್ ಸಲಗ ದುನಿಯಾ ವಿಜಯ್

111 (51)

“ಮಾರುತ” ಚಿತ್ರದಲ್ಲಿ ನಾಯಕ ನಾನಲ್ಲ, ಸುಮ್ಮನೆ ನಾಯಕ ಎಂದು ಬಿಂಬಿಸಬೇಡಿ..” ಹೀಗಂತ ನಟ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ನಿರ್ಮಾಪಕ ಕೆ, ಮಂಜು...

Read moreDetails

ಶಿವರಾಜ್‍ಕುಮಾರ್ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ನಂದಿ ಬೆಟ್ಟದಲ್ಲಿ ಎರಡನೇ ಹಂತದ ಚಿತ್ರೀಕರಣ

111 (50)

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ಡ್ಯಾಡ್" ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ...

Read moreDetails

ನಟಿ ಶ್ರುತಿ ಹುಟ್ಟುಹಬ್ಬಕ್ಕೆ ಶುಭ ಕೋರಿದ “ಕೊರಗಜ್ಜ” ಚಿತ್ರತಂಡ

111 (49)

ಬಿಡುಗಡೆಗೆ ಕ್ಷಣಗಣನೆ ಎಣಿಸುತ್ತಿರುವ ಬಹುನಿರೀಕ್ಷಿತ ಪಾನ್ ಇಂಡಿಯಾ ಸಿನಿಮಾ "ಕೊರಗಜ್ಜ" ಚಿತ್ರದಲ್ಲಿ, ಕೊರಗಜ್ಜನ ಸಾಕುತಾಯಿ 'ಬೈರಕ್ಕೆ'ಯ ವಿಶೇಷ ರೀತಿಯ ಪಾತ್ರ ನಿರ್ವಹಿಸಿರುವ ನಟಿ ಶ್ರತಿ ಯವರ 50ನೆಯ...

Read moreDetails

ಮಿಂಚಿನ ಓಟಗಾರ ಉಸೈನ್ ಬೋಲ್ಟ್‌ಗೆ ಈಗ ಮೆಟ್ಟಿಲು ಹತ್ತೋದಕ್ಕೂ ಕಷ್ಟ..!

111 (48)

ಒಂದು ಕಾಲದಲ್ಲಿ ಮಿಂಚಿನ ವೇಗದಿಂದ ಓಡಿ ಇತಿಹಾಸ ಸೃಷ್ಟಿಸಿದ ಓಟಗಾರ ಉಸೈನ್ ಬೋಲ್ಟ್, ಈಗ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೋಲ್ಟ್‌ಗೆ ಮೆಟ್ಟಿಲೇರುವುದು ಮತ್ತು ಉಸಿರಾಡುವುದು ಕೂಡ ಕಷ್ಟಕರವಾಗಿದೆ...

Read moreDetails

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ರಿಯಲ್ ಬೈಕ್ ಅನಾವರಣ ಮಾಡಿದ “45” ಚಿತ್ರತಂಡ

Untitled design 2025 09 18t181740.801

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....

Read moreDetails

ನಡು ರಸ್ತೆಯಲ್ಲಿ ಹಾಸಿಗೆ ಹಾಕಿ ಮಲಗಿದ ವ್ಯಕ್ತಿ..ವಿಡಿಯೋ ವೈರಲ್‌

Untitled design 2025 09 18t175819.857

ಬೆಂಗಳೂರು, ಸೆಪ್ಟೆಂಬರ್ 18: ಬೆಂಗಳೂರಿನ ರಸ್ತೆಗಳು ಯಾವಾಗಲೂ ವಾಹನ ದಟ್ಟಣೆಯಿಂದ ಕಿಕ್ಕಿರಿದಿರುತ್ತವೆ. ಆದರೆ, ಇತ್ತೀಚೆಗೆ ನಡೆದ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ವಾಹನ ದಟ್ಟಣೆಯ ನಡುವೆ...

Read moreDetails

ತಿರುಪತಿ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ 121 KG ಚಿನ್ನ ದೇಣಿಗೆ ಘೋಷಿಸಿದ ಉದ್ಯಮಿ

Untitled design 2025 09 18t173011.818

ಅಮರಾವತಿ: ಆಂಧ್ರ ಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯಕ್ಕೆ ಓರ್ವ ಅನಾಮಧೇಯ ಭಕ್ತರು 121 ಕೆಜಿ ಚಿನ್ನವನ್ನು ಕಾಣಿಕೆಯಾಗಿ ನೀಡುವುದಾಗಿ ಘೋಷಿಸಿದ್ದಾರೆ. ಈ ಚಿನ್ನದ ಮೌಲ್ಯ...

Read moreDetails

ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ SC-ST ಅವಲಂಬಿತರಿಗೆ ಸರ್ಕಾರಿ ನೌಕರಿ: ಸಂಪುಟದಲ್ಲಿ ಮಹತ್ವದ ತೀರ್ಮಾನ

Untitled design 2025 09 18t171650.897

ಬೆಂಗಳೂರು, ಸೆಪ್ಟೆಂಬರ್ 18, 2025: ರಾಜ್ಯ ಸರ್ಕಾರವು ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ-ಎಸ್ಟಿ (SC-ST) ಸಮುದಾಯದ ವ್ಯಕ್ತಿಗಳ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಮಹತ್ವದ...

Read moreDetails

ನಮ್ಮ ಮುಂದೆ ಭಾರತವನ್ನು ಮಂಡಿಯೂರಿಸಿದೆವು ಎಂದು ಬೀಗಿದ ಪಾಕ್‌: ಅಸಲಿಗೆ ನಡೆದಿದ್ದೇನು?

Untitled design 2025 09 18t164728.016

ದುಬೈ: ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧಗಳು ಯಾವಾಗಲೂ ಉದ್ವಿಗ್ನತೆಯಿಂದ ಕೂಡಿರುತ್ತವೆ. ಇತ್ತೀಚಿನ ಘಟನೆಯೊಂದು ಇದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಅಥವಾ...

Read moreDetails

ಧರ್ಮಸ್ಥಳ ಪ್ರಕರಣ: ಇಂದು ಮತ್ತೆರಡು ತಲೆ ಬುರುಡೆ ಹಾಗೂ ಮಾನವನ ಅಸ್ಥಿಪಂಜರ ಪತ್ತೆ

Untitled design 2025 09 18t161355.841

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ನಡೆಯುತ್ತಿರುವ ತನಿಖೆಯು ಹೊಸ ತಿರುವನ್ನು ಪಡೆದುಕೊಂಡಿದೆ. ಈ ಪ್ರಕರಣವು ಈಗಾಗಲೇ ರಾಜ್ಯಾದಾದ್ಯಂತ ಗಮನ ಸೆಳೆದಿದ್ದು, ಇಂದು ಮತ್ತೆ ಎರಡು ಮಾನವನ ತಲೆ ಬುರುಡೆ...

Read moreDetails

ಕಂಪನಿಗಳು ಬೆಂಗಳೂರು ಬಿಡದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ

Untitled design 2025 09 18t153330.839

ಬೆಂಗಳೂರು: ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ದನಿ ಎತ್ತಿರುವ ಉದ್ಯಮಿಗಳ ಪರ ನಿಂತಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು,...

Read moreDetails

ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳವು ವಿವಾದ: ತನಿಖೆಗೆ ಆದೇಶ ನೀಡಿದ ಕೇರಳ ಹೈಕೋರ್ಟ್

Untitled design 2025 09 18t151835.006

ತಿರುವನಂತಪುರಂ: ಕೇರಳದ ಪ್ರಸಿದ್ಧ ತೀರ್ಥಕ್ಷೇತ್ರವಾದ ಶಬರಿಮಲೆ ಶ್ರೀ ಧರ್ಮಶಾಸ್ತ ದೇವಾಲಯದಲ್ಲಿ ದ್ವಾರಪಾಲಕ ವಿಗ್ರಹಗಳ ಮೇಲಿನ ಚಿನ್ನಲೇಪಿತ ತಾಮ್ರ ತಟ್ಟೆಗಳಲ್ಲಿ ಚಿನ್ನದ ಪ್ರಮಾಣ ಕಡಿಮೆಯಾಗಿರುವುದು ಬಹಿರಂಗವಾಗಿದೆ.  ಈ ಆಘಾತಕಾರಿ...

Read moreDetails

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದ 5 ಸ್ಥಳಗಳಲ್ಲಿ 5 ಬುರುಡೆ-ಅಸ್ಥಿಪಂಜರಗಳು ಪತ್ತೆ

Untitled design 2025 09 18t141127.124

ಮಂಗಳೂರು: ಧರ್ಮಸ್ಥಳದ ಶವಹೂತಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಗ್ಲೆಗುಡ್ಡ ಕಾಡಿನಲ್ಲಿ 5 ಬುರುಡೆಗಳು ಮತ್ತು ಅಸ್ಥಿಪಂಜರಗಳನ್ನು ಪತ್ತೆ ಹಚ್ಚಿದೆ. ಪತ್ತೆಯಾದ ಎಲ್ಲಾ...

Read moreDetails

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿವಾದ: ಸುಪ್ರೀಂ ಕೋರ್ಟ್‌‌ಗೆ ಅರ್ಜಿ, ನಾಳೆ ವಿಚಾರಣೆ

Untitled design 2025 09 18t134943.688

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಯು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಆಯ್ಕೆಯನ್ನು ವಿರೋಧಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

Read moreDetails

ಅಕ್ಕ-ಹೆಂಡ್ತಿ ಜಗಳ: ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್ ರಂಜಿತ್

Untitled design 2025 09 18t131726.089

ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 11 ರ ಮಾಜಿ ಸ್ಪರ್ಧಿ ರಂಜಿತ್ ವಿರುದ್ಧ ಜೀವ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ಈ...

Read moreDetails

ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಮಾಡಿದ್ದ ಇಬ್ಬರು ಆರೋಪಿಗಳ ಎನ್​ಕೌಂಟರ್​​

Untitled design 2025 09 18t130214.154

ಬಾಲಿವುಡ್‌ನ ಖ್ಯಾತ ನಟಿ ದಿಶಾ ಪಟಾನಿ ಅವರ ಉತ್ತರ ಪ್ರದೇಶದ ಬರೇಲಿಯಲ್ಲಿರುವ ಮನೆಯ ಮೇಲೆ ನಡೆದ ಗುಂಡಿನ ದಾಳಿಯ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಘಟನೆಯ...

Read moreDetails

ಕರ್ನಾಟಕದಲ್ಲಿ ಮತಗಳ್ಳತನ, ಕಾಂಗ್ರೆಸ್ ಮತದಾರರೇ ಟಾರ್ಗೆಟ್: ಹೊಸ ಬಾಂಬ್ ಸಿಡಿಸಿದ ರಾಹುಲ್ ಗಾಂಧಿ

Untitled design 2025 09 18t124341.147

ನವದೆಹಲಿ: ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದೊಡ್ಡ ಹಗರಣ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್...

Read moreDetails

ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ಕಳುಹಿಸಿದ ಲಿಯೋನೆಲ್ ಮೆಸ್ಸಿ

Untitled design 2025 09 18t121251.114

ನವದೆಹಲಿ: ಫುಟ್ಬಾಲ್ ಜಗತ್ತಿನ ದಂತಕಥೆಯಾದ ಲಿಯೋನೆಲ್ ಮೆಸ್ಸಿ ಭಾರತಕ್ಕೆ ತಮ್ಮ ಬಹುನಿರೀಕ್ಷಿತ ಭೇಟಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ, ಅಂದರೆ ಡಿಸೆಂಬರ್ 13ರಿಂದ 15ರವರೆಗೆ ಅವರು...

Read moreDetails

ಡಾ.ವಿಷ್ಣುವರ್ಧನ್ 75 ನೇ ಹುಟ್ಟು ಹಬ್ಬ: ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌

Untitled design 2025 09 18t115032.031

ಬೆಂಗಳೂರು: ಸಾಹಸ ಸಿಂಹ, ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಸಂಭ್ರಮ ಇಂದು ರಾಜ್ಯದಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ. ವಿಷ್ಣುದಾದಾ ಎಂದೇ ಪ್ರಸಿದ್ಧರಾದ...

Read moreDetails

ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ವಿರುದ್ಧ ಅವಹೇಳನಕಾರಿ ಕಮೆಂಟ್: ದೂರು ದಾಖಲು

Untitled design 2025 09 18t112315.088

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ...

Read moreDetails

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕರಿಬ್ಬರ ಹೊಡೆದಾಟ!

Untitled design 2025 09 18t110630.337

ಬೆಂಗಳೂರು: ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರು ನಡುರಸ್ತೆಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಘಟನೆಯ ವಿವರ ಹೆಚ್‌ಎಎಲ್ ಪೊಲೀಸ್ ಠಾಣೆಯ ಎಎಸ್‌ಐಯ ಪುತ್ರ ಅರ್ಮಾನ್ ಮತ್ತು...

Read moreDetails

ಬಂಗಾರ-ಬೆಳ್ಳಿ ಬೆಲೆ ಮತ್ತೆ ಇಳಿಕೆ..ಇಲ್ಲಿದೆ ಇಂದಿನ ದರ ಪಟ್ಟಿ

Untitled design 2025 09 18t105416.211

ಬೆಂಗಳೂರು, ಸೆಪ್ಟೆಂಬರ್ 18, 2025: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತ ಎರಡನೇ ದಿನವೂ ಇಳಿಕೆ ಕಂಡಿವೆ. ಬುಧವಾರ ಆರಂಭವಾದ ಈ ಕುಸಿತದ ಟ್ರೆಂಡ್ ಗುರುವಾರವೂ ಮುಂದುವರಿದಿದೆ....

Read moreDetails

ಬೆಂಗಳೂರು ಸೇರಿ ರಾಜ್ಯಾದ್ಯಂತ ಸೆ.20ರವರೆಗೆ ಭಾರೀ ಮಳೆ

Untitled design 2025 09 18t102510.034

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಮತ್ತೆ ಚುರುಕುಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು...

Read moreDetails

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

114 (12)

ದುಬೈ: ಏಷ್ಯಾಕಪ್‌ ಟೂರ್ನಿಯಲ್ಲಿ ಹೊಸ ವಿವಾದವೊಂದು ತಾರಕಕ್ಕೇರಿದೆ. ಹ್ಯಾಂಡ್‌ಶೇಕ್‌ ವಿಷಯವು ಈಗ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಯುಎಇ ವಿರುದ್ಧದ ಗುಂಪು ಹಂತದ ಪಂದ್ಯವನ್ನು ಪಾಕಿಸ್ತಾನ ಕ್ರಿಕೆಟ್ ತಂಡ...

Read moreDetails

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

114 (11)

ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ...

Read moreDetails

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

114 (10)

ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಕಾಲ ಅವಿಸ್ಮರಣೀಯ ಕೊಡುಗೆ ನೀಡಿರುವ ಮಹಿಳೆಯರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರವು ‘ಅಭಿನಯ ಸರಸ್ವತಿ’ ಎಂಬ ಜೀವಮಾನ ಸಾಧನೆ ಪ್ರಶಸ್ತಿಯನ್ನು...

Read moreDetails

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

114 (9)

ಮಹಾರಾಷ್ಟ್ರ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಇಲ್ಲಿನ್ ಐತಪಲ್ಲಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ನಲ್ಲಿ...

Read moreDetails

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್

114 (8)

"AK 47", "ಲಾಕಪ್ ಡೆತ್", " ಕಲಾಸಿಪಾಳ್ಯ", "ಹುಚ್ಚ" ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ "ಗೆರಿಲ್ಲಾ...

Read moreDetails

ನ್ಯಾಟೋ ಮಾದರಿಯಲ್ಲೇ ಇಸ್ಲಾಂ ರಾಷ್ಟ್ರಗಳಿಂದ ‘ಅರಬ್ ಸೇನಾಪಡೆ’?

114 (7)

ಪಾಶ್ಚಾತ್ಯ ರಾಷ್ಟ್ರಗಳ ನ್ಯಾಟೋ ಸೇನಾ ಮಾದರಿಯನ್ನು ಅನುಸರಿಸಿ, ಇಸ್ಲಾಮಿಕ್ ರಾಷ್ಟ್ರಗಳು ತಮ್ಮದೇ ಆದ 'ಅರಬ್ ಸೇನಾಪಡೆ'ಯನ್ನು ರಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿವೆ. ಕತಾರ್‌ನ ರಾಜಧಾನಿ ದೋಹಾದಲ್ಲಿ ಇತ್ತೀಚೆಗೆ...

Read moreDetails

ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

114 (5)

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 19ರವರೆಗೆ ಮುಂದೂಡಿದೆ.  ಈ...

Read moreDetails

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

114 (4)

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒಂದು...

Read moreDetails

ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ

114

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದ ದಟ್ಟ ಅರಣ್ಯ ಪ್ರದೇಶದಲ್ಲಿ ಐದು ಕಡೆ ರಾಶಿ ರಾಶಿ ಮಾನವ ಮೂಳೆಗಳು ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ)...

Read moreDetails

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಹಾಡಿ ಹೊಗಳಿದ ಪಾಕ್‌ ಕ್ರಿಕೆಟಿಗ

Untitled design 2025 09 17t154745.430

ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಶಾಹಿದ್ ಅಫ್ರಿದಿ ಇತ್ತೀಚೆಗೆ ಒಂದು ಟಿವಿ ಕಾರ್ಯಕ್ರಮದಲ್ಲಿ ಭಾರತೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿ ಎಲ್ಲರ ಗಮನ ಸೆಳೆದಿದ್ದಾರೆ. ಇದು...

Read moreDetails

ಬೆಂಗಳೂರಿನಲ್ಲಿ ಮಹಿಳೆಯ ಸರ ಕದ್ದು ಎಸ್ಕೇಪ್‌ ಆದ ಖದೀಮ

Untitled design 2025 09 17t141942.685

ಸಿಲಿಕಾನ್ ಸಿಟಿ ಎಂದೇ ಖ್ಯಾತವಾಗಿರುವ ಬೆಂಗಳೂರಿನಲ್ಲಿ ಸರಗಳ್ಳರ ದರ್ಪ ಮಿತಿಮೀರಿದೆ. ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಬಳಿ ಲಾಂಗ್ ತೋರಿಸಿ, ಖದೀಮನೊಬ್ಬ ಚಿನ್ನದ ಸರವನ್ನು ಕಿತ್ತುಕೊಂಡು...

Read moreDetails

ಬೆಂಗಳೂರಿನಲ್ಲಿ ರಸ್ತೆಗಳ ಅವ್ಯವಸ್ಥೆ; ಸಿಲಿಕಾನ್‌ ಸಿಟಿ ಬಿಡೋಕೆ ಮುಂದಾದ ಕಂಪನಿಗಳು

Untitled design 2025 09 17t135820.507

ಬೆಂಗಳೂರು: 'ಬ್ರ್ಯಾಂಡ್ ಬೆಂಗಳೂರು' ಮತ್ತು 'ಗ್ರೇಟರ್ ಬೆಂಗಳೂರು' ಘೋಷಣೆಗಳಿಗೆ ಈಗ ತೀವ್ರ ಸವಾಲು ಎದುರಾಗಿದೆ. ನಗರದ ಹಾಳಾದ ರಸ್ತೆಗಳು, ಗುಂಡಿಗಳು ಮತ್ತು ಮೂಲಸೌಕರ್ಯದ ಕೊರತೆಯಿಂದ ಬೇಸತ್ತ ಖಾಸಗಿ...

Read moreDetails

ಧರ್ಮಸ್ಥಳ ಬುರುಡೆ ಕೇಸ್‌: ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ

Untitled design 2025 09 17t131718.524

ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ ಹೊಸ ಸುಳಿವು ಸಿಕ್ಕಿದ್ದು, ಬಂಗ್ಲೆಗುಡ್ಡ ಕಾಡಿನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಸಣ್ಣ ಸಣ್ಣ ಮೂಳೆಗಳ ಅವಶೇಷಗಳು, ಬಟ್ಟೆಯ ತುಂಡುಗಳು ಸಿಕ್ಕಿವೆ. ಈ ಕೇಸ್ ಇಡೀ...

Read moreDetails

ಜೈಲಿನಲ್ಲಿರೋ ದರ್ಶನ್‌ಗೆ ಇಂದು ಹಾಸಿಗೆ, ದಿಂಬು ಸಿಗುತ್ತಾ?

Untitled design 2025 09 17t130229.613

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್, ಜೈಲಿನಲ್ಲಿ ಕನಿಷ್ಠ ಮೂಲ ಸೌಲಭ್ಯಗಳಾದ ಹಾಸಿಗೆ ಮತ್ತು ದಿಂಬಿಗಾಗಿ ಮತ್ತೊಮ್ಮೆ ಕೋರ್ಟ್‌ನ ಮೊರೆ ಹೋಗಿದ್ದಾರೆ. ಇಂದು ಅವರ ಅರ್ಜಿಯ...

Read moreDetails

ಮೋದಿ ಸೀಟ್‌ನಲ್ಲಿ ಕುರ್ತಾರೆ ಮಲಯಾಳಂ ನಟ: ‘ವಿಶ್ವನೇತಾ’ ಆಗಲಿದ್ದಾರೆ ಉನ್ನಿ ಮುಕುಂದನ್

Untitled design 2025 09 17t123054.001

ಇಂದು‌ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ಎಂಬ ನಿರ್ಮಾಣ ಸಂಸ್ಥೆ ಮಾ ವಂದೇ ಚಿತ್ರ ಘೋಷಣೆ‌...

Read moreDetails

ಡಿಸಿಸಿ ಬ್ಯಾಂಕ್ ಚುನಾವಣೆ: ಲಾಂಗು-ಮಚ್ಚು ಹಿಡಿದು ರಾಜಾರೋಷವಾಗಿ ಓಡಾಡುತ್ತಿರುವ ಪುಂಡರು

Untitled design 2025 09 17t121626.630

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಡಿಸಿಸಿ (ಡಿಸ್ಟ್ರಿಕ್ಟ್ ಕೋ-ಆಪರೇಟಿವ್) ಬ್ಯಾಂಕ್ ಚುನಾವಣೆಯು ತೀವ್ರ ಕಾವು ಪಡೆದುಕೊಂಡಿದೆ. ಈ ಚುನಾವಣೆಯ ಹಿನ್ನೆಲೆಯಲ್ಲಿ ಕತ್ತಿ ಮತ್ತು ಜಾರಕಿಹೊಳಿ ಕುಟುಂಬಗಳ...

Read moreDetails

ಕೇರಳದಲ್ಲಿ 14 ಪುರುಷರಿಂದ ಅಪ್ರಾಪ್ತ ಬಾಲಕನ ಮೇಲೆ ಅ*ತ್ಯಾಚಾರ

Untitled design 2025 09 17t114138.681

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದ ಈ ನಾಚಿಕೆಗೇಡಿನ ಘಟನೆಯೊಂದು ಬೆಳಕಿಗೆ ಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಕಳೆದ ಎರಡು ವರ್ಷಗಳಲ್ಲಿ 14 ವಿಭಿನ್ನ...

Read moreDetails

ಬೆಂಗಳೂರಿನ ಹಲವೆಡೆ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ..ಎಲ್ಲೆಲ್ಲಿ ಗೊತ್ತಾ?

Untitled design 2025 09 17t112558.883

ಬೆಂಗಳೂರು, ಸೆಪ್ಟೆಂಬರ್ 17: ನಗರದಲ್ಲಿ ವಿದ್ಯುತ್ ಪೂರೈಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಮತ್ತು ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ (ಬೆಸ್ಕಾಂ)...

Read moreDetails

ಪ್ರಧಾನಿ ಮೋದಿ 75ನೇ ಜನ್ಮದಿನ: ಟ್ರಂಪ್, ರಾಹುಲ್ ಗಾಂಧಿ ಸೇರಿ ಹಲವು ಗಣ್ಯರಿಂದ ಶುಭಾಶಯ

Untitled design 2025 09 17t110443.640

ನವದೆಹಲಿ, ಸೆಪ್ಟೆಂಬರ್ 17: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜಕೀಯ ವಿರೋಧಿಗಳು ಸೇರಿದಂತೆ ಹಲವು ಗಣ್ಯರು...

Read moreDetails

ಬಂಗಾರ ಖರೀದಿಸುವ ಮುನ್ನ ಇಂದಿನ ಬೆಲೆ ತಿಳಿದುಕೊಳ್ಳಿ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

Untitled design 2025 09 17t102928.763

ಬೆಂಗಳೂರು: ದೇಶದಲ್ಲೇ ಅತಿ ಹೆಚ್ಚಿನ ಮಟ್ಟಕ್ಕೆ ಚಿನ್ನದ ಬೆಲೆ ಏರಿದ್ದು, ಆಭರಣ ಪ್ರಿಯರು ಮತ್ತು ಹೂಡಿಕೆದಾರರಿಗೆ ದೊಡ್ಡ ಆತಂಕ ಎದುರಾಗಿದೆ. ಜಾಗತಿಕ ಮಾರುಕಟ್ಟೆಯ ಏರುತ್ತಿರುವ ಬೇಡಿಕೆ ಮತ್ತು...

Read moreDetails
Page 2 of 35 1 2 3 35

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist