ಬಾಲ್ಯದ ಗೆಳೆಯನೊಂದಿಗೆ ಮದುವೆಗೆ ಸಜ್ಜಾದ ನಟಿ ಅಭಿನಯ
ನಟಿ ಅಭಿನಯ ಅವರು ಕನ್ನಡ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಹುಡುಗರು’ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಅವರ ತಂಗಿ ಪಾತ್ರದಲ್ಲಿ ಮಿಂಚಿದ ಅವರು, ತಮ್ಮ ಬಾಲ್ಯದ ಸ್ನೇಹಿತನೊಂದಿಗೆ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ನಟಿ ಅಭಿನಯ ಅವರು ಕನ್ನಡ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಹುಡುಗರು’ ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಅವರ ತಂಗಿ ಪಾತ್ರದಲ್ಲಿ ಮಿಂಚಿದ ಅವರು, ತಮ್ಮ ಬಾಲ್ಯದ ಸ್ನೇಹಿತನೊಂದಿಗೆ...
Read moreDetailsಟೀಮ್ ಇಂಡಿಯಾದ ಸ್ಪಿನ್ ಬೌಲರ್ ಯುಜುವೇಂದ್ರ ಚಹಲ್ ಇತ್ತೀಚೆಗೆ ಅವರ ಪತ್ನಿ ಧನಶ್ರೀ ವರ್ಮಾ ಜೊತೆ ವಿಚ್ಛೇದನ ಪಡೆದಿದ್ದಾರೆ. ಸುಮಾರು ಐದು ವರ್ಷಗಳ ದಾಂಪತ್ಯ ಜೀವನದ ನಂತರ,...
Read moreDetailsತುಮಕೂರು: ತುಮಕೂರಿನ ಆಟೋ ಚಾಲಕನೊಬ್ಬ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ವಾರೀಸುದಾರರಿಗೆ ಹಿಂತಿರುಗಿಸುವ ಮೂಲಕ ಪ್ರಮಾಣಿಕತೆ ಮೆರೆದಿದ್ದಾರೆ. ತುಮಕೂರಿನ ರವಿಕುಮಾರ್ ಎಂಬುವವರು ಚಿನ್ನಾಭರಣವಿದ್ದ ಬ್ಯಾಗ್ ಹಿಂತಿರುಗಿಸಿದ ಆಟೋ ಚಾಲಕ....
Read moreDetailsದಾವಣಗೆರೆ : ಔಡಲ (ಹರಳೆ) ಎಲೆ ತಿಂದು 86 ಕುರಿಗಳು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೊಮರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಕೊಲಹಾಳ್...
Read moreDetailsರಾಯಚೂರು: ರಾಯಚೂರು ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಜಂಬನಗೌಡ ಹಾಗೂ ಆತನ ಪೋಷಕರು ಕೊಲೆ ಮಾಡಿ ಬಳಿಕ ನೇಣು ಹಾಕಿರುವ...
Read moreDetailsಬೆಂಗಳೂರು: ಬೆಂಗಳೂರು ನಗರದ ಕೊತ್ತನೂರಿನ ಕೆ.ನಾರಾಯಣಪುರದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುನೀಲ್ (28) ಎಂದು ಗುರುತಿಸಲಾಗಿದೆ....
Read moreDetailsನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾತ್ರಿ 2 ಗಂಟೆ...
Read moreDetailsಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಇನ್ನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಐದು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ....
Read moreDetailsಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಕಾರು ಹೊತ್ತಿ...
Read moreDetailsಲಖನೌ: ಸತತ 5 ಪಂದ್ಯಗಳಲ್ಲಿ ಸೋಲುಂಡ ಹಾಲಿ ಚಾಂಪಿಯನ್ ಆರ್ಸಿಬಿ 3ನೇ ಆವೃತ್ತಿ ವುಮೆನ್ಸ್ ಪ್ರೀಮಿಯರ್ ಲೀಗ್ನ ಸೆಮಿಫೈನಲ್ ರೇಸ್ನಿಂದ ಅಧಿಕೃತವಾಗಿ ಹೊರಗುಳಿದಿದೆ. ಶನಿವಾರ ಯುಪಿ ವಾರಿಯರ್ಸ್...
Read moreDetailsಬೆಂಗಳೂರು: ಲಾಭಕ್ಕಾಗಿ ಆಹಾರದ ಗುಣಮಟ್ಟವನ್ನು ತೊರೆದು ಕಲಬೆರಕೆ ಮಾಡುವವರ ವಿರುದ್ಧ ಸರ್ಕಾರ ತೀವ್ರ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಗೋಬಿ, ಪಾನಿಪುರಿ, ಕಬಾಬ್, ಕಾಟನ್ ಕ್ಯಾಂಡಿ, ಕರಿದ ಬಟಾಣಿ...
Read moreDetailsಅಹಮದಾಬಾದ್: ಕಾಂಗ್ರೆಸ್ನಲ್ಲೇ ಇದ್ದುಕೊಂಡು ಬಿಜೆಪಿ ಪರ ಸಕ್ರಿಯವಾಗಿ ಕೆಲಸ ಮಾಡುವ ನಾಯಕರು ಮತ್ತು ಕಾರ್ಯಕರ್ತರನ್ನು ಗುರುತಿಸಿ ಪಕ್ಷದಿಂದ ಹೊರಹಾಕಲು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕಟ್ಟುನಿಟ್ಟಾದ...
Read moreDetailsಉಡುಪಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರಂತರವಾಗಿ ಟೀಕಿಸುತ್ತಿದ್ದರೆ, ಇತ್ತ ತಾಯಿ ಮಾತ್ರ ಹಿಂದೂ ದೇವಾಲಯಗಳಿಗೆ ಭೇಟಿ...
Read moreDetailsಚಿತ್ರದುರ್ಗ : ಜಗತ್ತಿನಲ್ಲಿ ಅಸಂಖ್ಯಾತ ವಿಸ್ಮಯಕಾರಿ ಘಟನೆಗಳು ನಡೆಯುತ್ತವೆ. ಆದರೆ ಚಿತ್ರದುರ್ಗ ಜಿಲ್ಲೆಯ ಅನ್ನೇಹಾಳ ಗ್ರಾಮದಲ್ಲಿ ನಡೆದಿದೆ ಒಂದು ನಿಜಕ್ಕೂ ಅಪರೂಪದ ಘಟನೆ. ಇಲ್ಲಿನ ನಿರಂಜನ ಮೂರ್ತಿ...
Read moreDetailsಚಿನ್ನ ಖರೀದಿಸಲು ಇದು ಒಳ್ಳೆಯ ಅವಕಾಶ. ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ನೀವು ಹೂಡಿಕೆ ಮಾಡಲು ಪರಿಗಣಿಸಬಹುದು. ಹೆಚ್ಚಿನ ಜನರು ತಮ್ಮ ಭವಿಷ್ಯದ ಆರ್ಥಿಕ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಅಂತಿಮ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಇಂದು (ಮಾರ್ಚ್ 9, ಭಾನುವಾರ) ದುಬೈಯಲ್ಲಿ ಮುಖಾಮುಖಿಯಾಗಲಿದೆ. ಭಾರತೀಯ ಸಮಯದಂದು ಮಧ್ಯಾಹ್ನ 2:30ಕ್ಕೆ...
Read moreDetailsಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ...
Read moreDetailsರಾಶಿಚಕ್ರದ ಪ್ರಭಾವದಿಂದ 12 ರಾಶಿಗಳ ಮೇಲೆ ವಿವಿಧ ರೀತಿಯ ಪರಿಣಾಮಗಳು ಬೀರುವ ಸಾಧ್ಯತೆ ಇದೆ. ಗ್ರಹಗಳ ಚಲನೆಯ ಪ್ರಕಾರ, ಈ ದಿನವು ಪ್ರೀತಿಯ ವಿಷಯಗಳಲ್ಲಿ, ವೃತ್ತಿಯ ಬೆಳವಣಿಗೆಯಲ್ಲಿ...
Read moreDetailsಚಿತ್ರದುರ್ಗ: ಅನ್ಯಕೋಮಿನ ಯುವಕನ ಜೊತೆ ಯುವತಿ ವಿವಾಹವಾದ ಕಾರಣಕ್ಕೆ ಏಕಾಏಕಿ ಯುವತಿ ಮನೆಯವರಿಂದ ಯುವಕನ ಮನೆ ಮೇಲೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ...
Read moreDetailsನಟ ವಿಕ್ಕಿ ಕೌಶಲ್, ರಶ್ಮಿಕಾ ಅಭಿಯನದ ಛಾವ ಸಿನಿಮಾ, ಬಾಲಿವುಡ್ ಸಿನಿ ದುನಿಯಾದಲ್ಲಿ ಹೊಸ ದಾಖಲೆ ಬರೆದಿದೆ. ಹಿಂದೂ ಸಾಮ್ರಾಟ್ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಆಧಾರಿತ...
Read moreDetailsರಾಯಚೂರು: ಸ್ಯಾಂಡಲ್ವುಡ್ ನಟಿ ನಿಶ್ವಿಕಾ ನಾಯ್ಡು ಹಾಗೂ ತೆಲುಗು ನಟಿ ಕೀರ್ತಿ ಸುರೇಶ್ ಅವರು ರಾಯಚೂರಿನ ಹೊಸ ಶಾಪಿಂಗ್ ಮಾಲ್ ಉದ್ಘಾಟನೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ನಟಿಯರು...
Read moreDetailsಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಇಂದಿನ (ಮಾರ್ಚ್ 8) ಪೆಟ್ರೋಲ್ ದರ ಪ್ರತಿ ಲೀಟರ್ ₹102.92 ಆಗಿದ್ದು, ಡೀಸೆಲ್ ಬೆಲೆ ₹88.99 ಇದೆ. ಇಂಧನ ದರದಲ್ಲಿ ಇತ್ತೀಚೆಗೆ ಸ್ಥಿರತೆ ಕಂಡುಬಂದಿದ್ದು,...
Read moreDetailsಕಲಬುರಗಿ: ಪ್ರೀತಿಗೆ ಮನೆಯವರು ವಿರೋಧಿಸಿದ್ದಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಮಾಳಪ್ಪಾ (16) ಮತ್ತು...
Read moreDetailsಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ನರಸಿಂಹರಾಜು ಮೇಲೆ ಮಸಿ ಬಳಿದು ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಬೆಂಗಳೂರಿನ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
Read moreDetailsಇಂದು ಮಾರ್ಚ್ 8 ರಂದು.. ಅಂತಾರಾಷ್ಟ್ರೀಯ ಮಹಿಳಾ ದಿನ.. ಈ ದಿನದ ಅಂಗವಾಗಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆ,...
Read moreDetailsಬೆಂಗಳೂರು: "ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?" ಎಂದು ತಿರುಗೇಟು ನೀಡಿದ್ದಾರೆ....
Read moreDetailsಮದ್ದೂರು: ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಈ ಕುರಿತು ದೂರು ದಾಖಲಿಸಲು ಮದ್ದೂರು ಠಾಣೆ ಪೊಲೀಸರು...
Read moreDetailsಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದು, ಇದರಿಂದ ಸರ್ಕಾರಕ್ಕೆ ₹4.83 ಕೋಟಿ ಸುಂಕ ನಷ್ಟ ಆಗಿದೆ. ದೇಹದ...
Read moreDetailsಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ 2015ರಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ...
Read moreDetailsಗಂಗಾವತಿ: ಸಾಣಾಪುರ ತಾಲೂಕಿನ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಗುರುವಾರ ರಾತ್ರಿ ಘೋರ ಅತ್ಯಾಚಾರದ ಘಟನೆ ನಡೆದಿದೆ. ಕಳೆದ ರಾತ್ರಿ ಓರ್ವ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಗ್ಯಾಂಗ್...
Read moreDetailsಮಹಿಳಾ ದಿನಾಚರಣೆಯ ವಿಶೇಷ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಉಳಿತಾಯ ಮಾಡಿದ ಹಣದಿಂದ ಚಿನ್ನಾಭರಣ ಖರೀದಿಸಲು ಇದು ಉತ್ತಮ ಸಮಯ. ಮಹಿಳೆಯರು ಸದಾ ಸಂಬಳದ...
Read moreDetailsಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ (International Women's Day - IWD) ಆಚರಿಸಲಾಗುತ್ತದೆ. ಈ ದಿನ ಲಿಂಗ ಸಮಾನತೆ, ಮಹಿಳಾ ಹಕ್ಕುಗಳು...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಮಳೆಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಸೆಂಟರ್...
Read moreDetailsಇಂದು ವಿಶೇಷ ದಿನವಾಗಿದ್ದು, ಈ ದಿನದ ಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ಪ್ರತಿಯೊಬ್ಬರ ಜೀವನದ ಮೇಲೂ ವಿಭಿನ್ನ ಪರಿಣಾಮ ಬೀರಬಹುದು. ನಿಮ್ಮ ರಾಶಿಯ ಪ್ರಕಾರ ಈ...
Read moreDetailsಚಿತ್ರದುರ್ಗ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಜಯರಾಂ ಎಂಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುರುಬರಹಳ್ಳಿ ಗ್ರಾಮದ...
Read moreDetailsಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪೂರ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿ, ಕುಡಿಯುವ ನೀರಿನ ಅಭಾವದಿಂದ ಮಹಿಳೆಯರು ಸ್ನಾನದ ನೀರನ್ನೇ ಬಟ್ಟೆ ತೊಳೆಲು ಬಳಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದರು....
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 16 ನೇ ಬಜೆಟ್ ಮಂಡಿಸಿದ್ದು, ಬಜೆಟ್ನಲ್ಲಿ ರಾಜ್ಯದ ಹಿತಾದೃಷ್ಟಿಯಿಂದ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಹಾಗೆಯೇ ಮೈಸೂರು ಜಿಲ್ಲೆಗೂ ಅನೇಕ ಪ್ರಮುಖ ಯೋಜನೆಗಳನ್ನು...
Read moreDetailsದಕ್ಷಿಣ ಭಾರತದ ಅತಿದೊಡ್ಡ ಆಡಿಯೋ ಕ್ಯಾಟಲಾಗ್ ಕಂಪನಿ ಲಹರಿ ಮ್ಯೂಸಿಕ್ ಸ್ಥಾಪಕರಾದ ಮನೋಹರ್ ನಾಯ್ಡು ಅವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ...
Read moreDetailsಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲಿ 4 ಪ್ರಮುಖ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2025 ಮಂಡಿಸಿದರು. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆಯಾಗಿದೆ. ರಾಜ್ಯ ಬಜೆಟ್ನ ಹೈಲೈಟ್ಸ್ ಇಂತಿವೆ....
Read moreDetailsಕೃಷಿ, ಕೈಗಾರಿಕೆ, ಲಾಜಿಸ್ಟಿಕ್ ಮತ್ತು ಇತರ ಎಲ್ಲ ಕ್ಷೇತ್ರಗಳಿಗೂ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಅನಿವಾರ್ಯ. ಆದರೆ ಇಂಧನದ ದರ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಜನಸಾಮಾನ್ಯರು...
Read moreDetailsಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್...
Read moreDetailsಕರ್ನಾಟಕದ ಹವಾಮಾನದಲ್ಲಿ ಸಣ್ಣಪುಟ್ಟ ಬದಲಾವಣೆಗಳು ನಿತ್ಯವೂ ನಡೆಯುತ್ತವೆ. ಇಂದು ಮಲೆನಾಡಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡಿದ್ದು, ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ...
Read moreDetailsಬೆಂಗಳೂರು: ಪಿಇಎಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರು, ಶಿಕ್ಷಣ ತಜ್ಞ ಎಂ.ಆರ್. ದೊರೆಸ್ವಾಮಿ ಅವರ ನಿಧನಕ್ಕೆ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ನಗರದ...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 07) ರಾಜ್ಯ ಬಜೆಟ್ 2025 ಮಂಡನೆ ಮಾಡಲಿದ್ದಾರೆ. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆ...
Read moreDetailsಗ್ರಹಗಳ ಸ್ಥಿತಿ ಮತ್ತು ಚಲನೆ ವಿವಿಧ ರಾಶಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಈ ದಿನ ವಿಶೇಷವಾಗಿ ಗುರು ಮತ್ತು ಶುಕ್ರ ಗ್ರಹಗಳ ಸಂಯೋಗವು ಸಾಮರಸ್ಯ ಮತ್ತು...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ದಾಖಲೆಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಯಂತೆ...
Read moreDetailsಕನ್ನಡ ಕಿರುತೆರೆಯ ಪ್ರಸಿದ್ಧ ನಟ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಂಜಿತ್ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಪ್ರೀತಿಸಿದ ಹುಡುಗಿ ಜೊತೆ ಫ್ಯಾಷನ್...
Read moreDetailsಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಐಶಾರಾಮಿ ಜೀವನ ಹೊಂದಿದ್ದ ಈ ನಟಿ ಚಿನ್ನ ಕಳ್ಳ ಸಾಗಾಣಿಕೆ ಕೇಸ್ನಲ್ಲಿ ಬಂಧನಕ್ಕೊಳಗಾಗಿದ್ದಾರೆ. ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ...
Read moreDetailsಬೆಂಗಳೂರು: ಮೊಸ್ಟ್ ವಾಂಟೆಡ್ ರೌಡಿಶೀಟರ್ ಕುಣಿಗಲ್ ಗಿರಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ಕೆಲವು ತಿಂಗಳಿಂದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ತಂಗಿದ್ದ ಗಿರಿ, ಕೊನೆಗೆ...
Read moreDetailsಬೆಂಗಳೂರು : “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ...
Read moreDetailsನಳಂದ: ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದ ಭಯಾನಕ ಕೊಲೆ ಪ್ರಕರಣ ಒಂದು ಮತ್ತೆ ಬೆಚ್ಚಿಬೀಳಿಸುವಂತಾಗಿದೆ. ಗುರುತಿಸದ ಯುವತಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ...
Read moreDetailsದಕ್ಷಿಣ ಕನ್ನಡದ ಪ್ರಸಿದ್ದ ಕ್ರೀಡೆಯ ಕುರಿತಾಗಿ ಬರುತ್ತಿರುವ "ವೀರ ಕಂಬಳ" ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೋಡಾರು ಅವರ ನಿರ್ಮಾಣದಲ್ಲಿ ಮತ್ತೊಂದು ಚಿತ್ರ ನಿರ್ಮಾಣವಾಗಿದೆ....
Read moreDetailsಸ್ಯಾಂಡಲ್ವುಡ್ ನಟಿ ರಮ್ಯಾ ಅವರು ಇಂದು 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ಗೆ ಬಂದಿದ್ದು, ಡಿಕೆಶಿಯ ನಟ್ಟು ಬೋಲ್ಟು ಹೇಳಿಕೆ ಬೆನ್ನಲ್ಲೇ ಫಿಲ್ಮ್ ಫೆಸ್ಟಿವಲ್ಗೆ ಗೆ ನಟಿ...
Read moreDetailsಬೆಂಗಳೂರು : ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ....
Read moreDetailsತುಮಕೂರು: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ಮೂಲದ ದೀಪಿಕಾ (19) ಆತ್ಯೆಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತುಮಕೂರಿನ ಕುಣಿಗಲ್...
Read moreDetailsಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು...
Read moreDetailsಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ನಲ್ಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. ನಲ್ಲಿಕಟ್ಟೆ ಗ್ರಾಮದ ನಿವಾಸಿಗಳಾಗಿದ್ದು, ನಾಗರಾಜ...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ದಾವಣಗೆರೆ, ತುಮಕೂರು ಹಾಗೂ ಬೀದರ್ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಲೋಕಾ ದಾಳಿ ದಾವಣಗೆರೆಯ ಫುಡ್...
Read moreDetailsಬೆಂಗಳೂರು: ಕರ್ನಾಟಕದಲ್ಲಿ 25 ಪಾಕಿಸ್ತಾನಿ ನಾಗರಿಕರು ಸೇರಿದಂತೆ 137 ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ....
Read moreDetailsಕಿರುತೆರೆ ನಟಿ ಮತ್ತು ನಿರ್ದೇಶಕಿ ಎಂದು ಪರಿಚಿತರಾದ ವಿಸ್ಮಯ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ...
Read moreDetailsಬೆಂಗಳೂರು: ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮೌದ್ಗಿಲ್ ಮತ್ತು ವರ್ತಿಕಾ ಕಟಿಯರ್ ನಡುವಿನ ಸಂಘರ್ಷವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕಚೇರಿಯವರೆಗೂ ತಲುಪಿದ್ದು,...
Read moreDetailsಬೆಂಗಳೂರು: ರಾಜ್ಯ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಂಜೆ...
Read moreDetailsಅಮೇರಿಕದಲ್ಲಿ ಹುಟ್ಟಿ ಭಾರತದಲ್ಲಿ ಹೆಸ್ರು ಮಾಡ್ತಿರೋ ಬಟ್ಟಲು ಕಂಗಳ ಅಪ್ಪಟ ದೇಸಿ ಚೆಲುವೆ, ನಗು ಮುಖದ ಚೆಲುವೆ ಶ್ರೀಲೀಲಾ. ವೃತ್ತಿ ಜೊತೆಗೆ ಪೋಷಕರ ಆಸೆಯಂತೆ ಎಂ.ಬಿ.ಬಿ.ಎಸ್ ಕೂಡ...
Read moreDetailsಇತ್ತೀಚೆಗೆ ವಿಚ್ಛೇದನದ ವದಂತಿಗಳಿಂದ ಸುದ್ದಿಯಲ್ಲಿದ್ದ ಬಾಲಿವುಡ್ ಜೋಡಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಈಗ ಒಟ್ಟಿಗೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ....
Read moreDetailsದುಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ರಂಜಾನ್ ಪವಿತ್ರ ತಿಂಗಳ ಉಪವಾಸವನ್ನು ದೇಶದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮುರಿದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲು...
Read moreDetailsಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದೆ. ಚಿನ್ನ ಮತ್ತು ಬೆಳ್ಳಿ ಖರೀದಿಗೆ ಮೊದಲು ದರವನ್ನು ತಿಳಿದುಕೊಳ್ಳುವುದು ಮುಖ್ಯ. ಚಿನ್ನಾಭರಣ ಖರೀದಿಸುವಾಗ, ಆಭರಣದ ಗುಣಮಟ್ಟ ಮತ್ತು...
Read moreDetailsಬೆಂಗಳೂರು : ಹಕ್ಕಿಜ್ವರದ ಆತಂಕ ಮತ್ತು ಬಿಸಿಲಿನ ಝಳದಿಂದ ಬೆಂಗಳೂರಿನಲ್ಲಿ ಚಿಕನ್ ವಹಿವಾಟು 50% ಕುಸಿದಿದ್ದು, ಆದರೆ ಮಟನ್ ವ್ಯಾಪಾರ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾದ್ದರಿಂದ ಕೋಳಿ ಮಾಂಸದ ಬೆಲೆ...
Read moreDetailsಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಗ್ರಾಹಕರಿಗೆ ಮೀಟರ್...
Read moreDetailsನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದೆ. ದಿ ಲ್ಯಾನ್ಸೆಟ್ ಜಾಗತಿಕ ವಿಶ್ಲೇಷಣೆಯ ಪ್ರಕಾರ, ಈ ಮೂಲಕ...
Read moreDetailsಬೆಂಗಳೂರು: "ಕೂಲ್ ಸಿಟಿ" ಎಂದು ಕರೆಯಲ್ಪಡುವ ಬೆಂಗಳೂರು ಈಗ "ಹಾಟ್ ಸಿಟಿ" ಆಗಿ ಏರ್ಪಟ್ಟಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರ ವಾಸಿಗಳು ತತ್ತರಿಸಿ ಹೋಗಿದ್ದಾರೆ....
Read moreDetailsಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಸಿಬಾರ ಗ್ರಾಮದ ಹತ್ತಿರ ಮಾರಘಟ್ಟದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಕಲ್ಲಂಗಡಿ ತುಂಬಿದ್ದ ಲಾರಿ ಹಾಗೂ ಎರಡು ಲಾರಿಗಳು ಡಿಕ್ಕಿಯಾಗಿ...
Read moreDetailsಪ್ರತಿ ರಾಶಿಯ ಸ್ಥಿತಿ ಗ್ರಹಗಳ ಸಂಚಲನೆಯೊಂದಿಗೆ ವಿಶೇಷ ಬದಲಾವಣೆಗಳನ್ನು ತರಲಿದೆ. ಈ ದಿನದ ವಿಶೇಷ ಯೋಗಗಳು ಮತ್ತು ನಕ್ಷತ್ರಗಳ ಸ್ಥಾನಗಳು ಜೀವನದ ವಿವಿಧ ಅಂಶಗಳ ಮೇಲೆ ಪ್ರಭಾವ...
Read moreDetailsಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಜವಾಬ್ದಾರಿ ಹೊಂದಿರುವ FSSAI (ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ) ಮತ್ತು ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳ...
Read moreDetailsಬೆಂಗಳೂರು: “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ...
Read moreDetailsಬೆಂಗಳೂರು: ಜನರು ಪ್ರತಿದಿನ ಬಳಸುವ ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕಗಳು ಕಂಡುಬಂದಿದ್ದು, ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ಈ ವಿಷಯ ದೃಢಪಟ್ಟಿದೆ. ಬೆಲ್ಲದಲ್ಲಿ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ...
Read moreDetailsವಿಜಯಪುರ: ನನ್ನ ಮಗು ಆರೋಗ್ಯ ಸರಿ ಇರಲಿಲ್ಲ, ನವಜಾತ ಶಿಶು ಅದು. ನನ್ನ ಕಂದನನ್ನು ಐಸಿಯುನಲ್ಲಿ ಇಡಲಾಗಿತ್ತು. ತಂದೆಯಾದ ನನಗೆ ಮಗುವಿನ ಆರೋಗ್ಯ ಹೇಗಿದೆ ಎಂದು ನೋಡಿಕೊಳ್ಳಲು,...
Read moreDetailsತುಮಕೂರು: ಬೇಸಿಗೆ ಆರಂಭ ಆಗುತ್ತಿದೆ ಮತ್ತೊಂದು ಕಡೆ ನೀರಿನ ಅಭಾವವು ಹೆಚ್ಚುತ್ತಿದೆ ಈ ಮಧ್ಯೆ ನಮ್ಮನ್ನ ಸರ್ಕಾರ ಕಡೆಗಣಿಸುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ವಾಟರ್ ಮ್ಯಾನ್ಗಲು...
Read moreDetailsಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯ ಜನಪ್ರಿಯ ನಟಿ ಕಾವ್ಯಾ ಶಾಸ್ತ್ರಿ ಸಾಮಾಜಿಕ ಕಾರ್ಯಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ. ಲಾಕ್ಡೌನ್ ವೇಳೆ ಹಲವಾರು ಜನರ ನೆರವಿಗೆ ಧಾವಿಸಿದ ಅವರು,...
Read moreDetailsಬ್ಯಾಂಕ್ ಆಫ್ ಇಂಡಿಯಾ (BOI) ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 400 ಹುದ್ದೆಗಳ ಭರ್ತಿ...
Read moreDetailsಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಜನವರಿಯಲ್ಲಿ 2.49 ಕೋಟಿ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಿದ್ದರೆ, ಫೆಬ್ರವರಿಯಲ್ಲಿ ಈ ಸಂಖ್ಯೆ...
Read moreDetailsಮರಾಠಿ ಪುಂಡರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ವಿರೋಧವಾಗಿ ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ರಕ್ಷಣಾ...
Read moreDetailsಪೆಟ್ರೋಲ್-ಡೀಸೆಲ್ ಬೆಲೆ ಇಂದು: ಕರ್ನಾಟಕದ ಜಿಲ್ಲಾ ಮತ್ತು ನಗರದ ತಾಜಾ ದರಗಳು ಇಂಧನ ಬೆಲೆಗಳು ದಿನಕ್ಕೊಮ್ಮೆ ಬದಲಾಗುವ ಸನ್ನಿವೇಶದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ನ ದರಗಳು ಗ್ರಾಹಕರನ್ನು ಹೆಚ್ಚು...
Read moreDetailsಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಏರ್ಪೋಟ್ ಕಸ್ಟಮ್ಸ್ ಡಿಆರ್ಐ ತಂಡದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅಕ್ರಮ ಚಿನ್ನ ಸಾಗಾಟ ಆರೋಪದ...
Read moreDetailsಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಈ ಪ್ರದೇಶಗಳು ಸಂಪೂರ್ಣವಾಗಿ ಹಿಮದಿಂದ ಮುಚ್ಚಲ್ಪಟ್ಟಂತಿವೆ. ಬೆಟ್ಟಗಳ ಮೇಲೆ ನಿರಂತರ ಹಿಮ ಬೀಳುತ್ತಿರುವುದರಿಂದ ದೆಹಲಿ-ಎನ್ಸಿಆರ್...
Read moreDetailsಕಳೆದ ಆರು ದಿನಗಳಿಂದ ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿದೆ. ಫೆಬ್ರವರಿ 26ರಿಂದ ಪ್ರಾರಂಭವಾದ ಈ ಇಳಿಕೆ, ಮಾರ್ಚ್ ತಿಂಗಳಲ್ಲಿ ಕೇವಲ ಎರಡು ದಿನಗಳನ್ನು ಬಿಟ್ಟು ಉಳಿದೆಲ್ಲ ದಿನಗಳಲ್ಲಿ...
Read moreDetailsಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಶ್ರೀ ಜಗನ್ನಾಥ ದೇವರ ಟ್ಯಾಟೂ ಹಾಕಿಸಿಕೊಂಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಜಗನ್ನಾಥ ಭಕ್ತರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆ,...
Read moreDetailsಬೆಂಗಳೂರು: ಕಳೆದ ಮೂರು ತಿಂಗಳ ಕೂಲಿಂಗ್ ನಂತರ ರಾಜ್ಯದಲ್ಲಿ ಹವಾ ತೀವ್ರವಾಗಿ ಬಿಸಿಯಾಗುತ್ತಿದೆ. ಮುಂದಿನ ನಾಲ್ಕು ದಿನ ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಲಿದ್ದು,...
Read moreDetailsಚೆನ್ನೈ: ಹಿಂದಿನ ಕಾಲದಲ್ಲಿ ಮದುವೆಯಾದ ಹೊಸ ಜೋಡಿಗಳಿಗೆ ಕುಟುಂಬದ ಹಿರಿಯರು ‘ಶೀಘ್ರ ಸಂತಾನ ಪ್ರಾಪ್ತಿ’ಗಾಗಿ ಆಶೀರ್ವಾದ ಮಾಡುತ್ತಿದ್ದರು. ಆದರೆ, ಈಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು...
Read moreDetailsಬೆಂಗಳೂರು: ಯುಗಾದಿ ಹಬ್ಬ (Ugadi Festival) ಹತ್ತಿರ ಬರುತ್ತಿರುವಂತೆ, ಹೋಳಿಗೆ (ಒಬ್ಬಟ್ಟು) ಅಂಗಡಿಗಳಲ್ಲಿ ಭಾರೀ ಬೇಡಿಕೆ ಇದೆ. ಆದರೆ, ಇದೀಗ ಸರ್ಕಾರದಿಂದ ಈ ಮೆಚ್ಚಿನ ಸಿಹಿತಿಂಡಿಯ ಬಗ್ಗೆ...
Read moreDetailsಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಇದರಲ್ಲಿ ವಿವರಿಸಲಾಗಿದೆ. ಪ್ರತಿ ರಾಶಿಗೆ ಸಂಬಂಧಿಸಿದಂತೆ ವೃತ್ತಿ, ಆರೋಗ್ಯ, ಪ್ರೀತಿ,...
Read moreDetailsಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ "ಏಳುಮಲೆಯ...
Read moreDetailsಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು. ಬಿಲ್ ಪಡೆಯುವುದಕ್ಕಾಗಿ ಲಂಚ ಕೋಡೋದು, ತೆಗೆದುಕೊಳ್ಳುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
Read moreDetailsಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಯುವಕನೊಬ್ಬ ಅಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ. ಘಟನೆ ವಿವರ:ಪುತ್ತುಪ್ಪಲ್ಲಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ...
Read moreDetailsಬಿಸಿನೆಸ್ ಮ್ಯಾನ್ ಆಗಿ ಟರ್ನ್ ಆದ ಬಾಲಿವುಡ್ ನ ಮತ್ತೊಬ್ಬ ಸ್ಟಾರ್ ನಟ. ಕ್ಲೋತಿಂಗ್ ಬ್ರಾಂಡ್ ಗೆ ಮಾಲೀಕರಾದ ರಿಷಿ ಕಪೂರ್ ಮಗ. ಸಾಲು ಸಾಲು ಅವಾರ್ಡ್...
Read moreDetailsಬೆಂಗಳೂರು: “ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಅವರು”...
Read moreDetailsನವದೆಹಲಿ: ಹರಿಯಾಣದ ಫರಿದಾಬಾದ್ ನಲ್ಲಿ ಭದ್ರತಾ ಸಂಸ್ಥೆಗಳು ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಯ ಸಹಾಯದಿಂದ ಅಯೋಧ್ಯೆಯ...
Read moreDetailsಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಇಬ್ಬರು ಅಧಿಕಾರಿಗಳ ನಡುವಿನ ಘರ್ಷಣೆ ಹೊಸ ತಿರುವು ಪಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್...
Read moreDetailsಇಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವಿದ್ಯಾಪತಿ' ಸಿನಿಮಾ ಸ್ಯಾಂಪಲ್ ಗಳಿಂದಲೇ ಸುದ್ದಿ ಮಾಡುತ್ತಿದೆ. ಧನಂಜಯ ಅವರ ಡಾಲಿ ಪಿಕ್ಚರ್ಸ್ನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ನಾಗಭೂಷಣ್...
Read moreDetails