ಲವ್-ಸೆ*ಕ್ಸ್-ಮರ್ಡ*ರ್..! ಮನೆಯಲ್ಲೇ ಕೊಂದ..ಸೂಟ್ಕೇಸ್ಗೆ ತುಂಬಿದ..!
ರಾಹುಲ್ ಗಾಂಧಿ ಆಪ್ತೆ, ಕಾಂಗ್ರೆಸ್ ನಾಯಕಿ ಹಿಮಾನಿ ನಾರ್ವಲ್ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಿಮಾನಿ ಸಾವಿನ ಹಿಂದಿನ ಭಯಾನಕ ಸತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ....
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ರಾಹುಲ್ ಗಾಂಧಿ ಆಪ್ತೆ, ಕಾಂಗ್ರೆಸ್ ನಾಯಕಿ ಹಿಮಾನಿ ನಾರ್ವಲ್ ಕೊಲೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಿಮಾನಿ ಸಾವಿನ ಹಿಂದಿನ ಭಯಾನಕ ಸತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ....
Read moreDetailsಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು....
Read moreDetailsಪ್ರಕೃತಿಯ ಸಮತೋಲನವನ್ನು ಕಾಪಾಡುವುದು ಮಾನವಕುಲದ ಅತ್ಯಂತ ಗಂಭೀರ ಹೊಣೆ. ಇತ್ತೀಚಿನ ದಶಕಗಳಲ್ಲಿ ಮಾನವನ ಅತಿಕ್ರಮಣ, ಅರಣ್ಯನಾಶ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ ವನ್ಯಜೀವಿಗಳು ಅಳಿವಿನ ಅಂಚಿನಲ್ಲಿವೆ. ಈ...
Read moreDetailsಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...
Read moreDetailsಬೆಂಗಳೂರು: ಭಾರತದಲ್ಲಿ ಇವತ್ತು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಳೆದ ವಾರಾಂತ್ಯದ ಬೆಲೆ ಮುಂದುವರಿದಿದ್ದು, 22 ಕ್ಯಾರಟ್ ಚಿನ್ನದ ದರ 79,400 ರೂ ಹಾಗೂ 24...
Read moreDetailsಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಂದು ಭಾರೀ ಸಂಚಲನ ಮೂಡಿಸಿದೆ. ಪಶುಸಂಗೋಪನಾ ಸಚಿವ ವೆಂಕಟೇಶ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಸಚಿವ ವೆಂಕಟೇಶ್ ಅಧಿಕಾರಿಯೊಬ್ಬರಿಗೆ...
Read moreDetailsದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ...
Read moreDetailsಕರ್ನಾಟಕದಲ್ಲಿ ಒಣಹವೆ ಮುಂದುವರೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚುತ್ತಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನವಾಗಿದ್ದರೆ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್...
Read moreDetailsಬೆಂಗಳೂರು: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನ ಇಂದು (ಮಾರ್ಚ್ ೪) ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಿ, ಮಾರ್ಚ್ 4 ರಿಂದ 6...
Read moreDetailsಕೋಲಾರ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಜಿಲ್ಲೆಯ ಕುಪ್ಪನಹಳ್ಳಿ ಬಳಿ ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ...
Read moreDetailsಗ್ರಹಗಳ ವಿಶೇಷ ಸಂಯೋಗವು ಪ್ರತಿ ರಾಶಿಯ ಜೀವನದ ಮೇಲೆ ಪ್ರಭಾವ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಚಂದ್ರ ಮತ್ತು ಗುರು ಗ್ರಹಗಳ ಸಂಪರ್ಕವು ಆತ್ಮವಿಶ್ವಾಸ...
Read moreDetailsಕರ್ನಾಟಕ ರಾಜ್ಯ ವಿಧಾನಮಂಡಲದ 2025-26ನೇ ಸಾಲಿನ ಬಜೆಟ್ ಅಧಿವೇಶನ ಮಾರ್ಚ್ 3ರಂದು (ನಾಳೆ) ಆರಂಭವಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಸದನದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದು,...
Read moreDetailsಕೇಂದ್ರ ಸರ್ಕಾರವು ಫೆಬ್ರವರಿ 13, 2024 ರಂದು ಪ್ರಧಾನಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ (PM Surya Ghar Muft Bijli Yojana) ಅನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ,...
Read moreDetailsನವದೆಹಲಿ: ಫೋರ್ಬ್ಸ್ 2024ರಲ್ಲಿ ಅತ್ಯಧಿಕ ಸಂಭಾವನೆ ಪಡೆದ ನಟರ ಪಟ್ಟಿ ಪ್ರಕಟಿಸಿದೆ. WWE ಮಾಜಿ ಕುಸ್ತಿಪಟು ಮತ್ತು ಹಾಲಿವುಡ್ ಸೂಪರ್ಸ್ಟಾರ್ ಡ್ವೇನ್ ಜಾನ್ಸನ್ (ದಿ ರಾಕ್) ಈ...
Read moreDetailsಮೀನನ್ನು ತಯಾರಿಸುವಾಗ ನಾವು ಸಾಮಾನ್ಯವಾಗಿ ಅದರ ಸಿಪ್ಪೆ, ಕಣ್ಣು, ಮೂಳೆ ಮುಂತಾದ ಹಲವಾರು ಭಾಗಗಳನ್ನು ಅಗತ್ಯವಿಲ್ಲದೆ ಎಸೆಯುತ್ತೇವೆ. ಆದರೆ, ಈ ಭಾಗಗಳು ಅತ್ಯಂತ ಪೌಷ್ಟಿಕವಾಗಿದ್ದು, ಆರೋಗ್ಯಕ್ಕೆ ಬಹಳ...
Read moreDetailsರಂಜಾನ್ನಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? ರಂಜಾನ್ ತಿಂಗಳು ಮುಸ್ಲಿಂ ಸಮುದಾಯದವರಿಗೆ ಅತ್ಯಂತ ಪವಿತ್ರವಾಗಿದ್ದು, ಉಪವಾಸ (ರೋಝಾ) ಆಚರಿಸುವ ಮೂಲಕ ಆತ್ಮಶುದ್ಧಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ....
Read moreDetailsಆ್ಯಂಕರ್ ಮತ್ತು ಉದ್ಯಮಿ ಚೈತ್ರಾ ವಾಸುದೇವನ್ ಅವರು ದಾಂಪತ್ಯ ಜೀವನಕ್ಕೆ ಮತ್ತೊಮ್ಮೆ ಕಾಲಿರಿಸಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅವರು ಜಗದೀಪ್ ಎಲ್. ಅವರ ಜೊತೆ ಹಸೆಮಣೆ...
Read moreDetailsಕನ್ನಡದಲ್ಲಿ ಸದ್ಯ 40 ಕ್ಕೂ ಹೆಚ್ಚು ಸೀರಿಯಲ್ಗಳು ಟೆಲೆಕಾಸ್ಟ್ ಆಗ್ತಾ ಇವೆ. ಈ ಸೀರಿಯಲ್ಗಳಲ್ಲಿ ನಂಬರ್ 1 ಸೀರಿಯಲ್ ಯಾವುದು. ಯಾವ ಸೀರಿಯಲ್ ಲೀಡಿಂಗ್ನಲ್ಲಿದೆ, ಯಾವ ಸೀರಿಯಲ್2ನೇ...
Read moreDetailsಇನ್ಸ್ಟಾಗ್ರಾಂ ರೀಲ್ಸ್ ದಿನದಿಂದ ದಿನಕ್ಕೆ ಅಪಾರ ಜನಪ್ರಿಯತೆ ಪಡೆಯುತ್ತಿದ್ದು, ಅನೇಕರು ಇದರ ಮೂಲಕ ಸ್ಟಾರ್ ಆಗಿ, ಆರ್ಥಿಕ ಲಾಭ ಗಳಿಸುತ್ತಿದ್ದಾರೆ. ಈಗ, ಮೆಟಾ ಸಂಸ್ಥೆ ಈ ಟ್ರೆಂಡ್ಗೆ...
Read moreDetailsಬಾಗಲಕೋಟೆ: ಪ್ರಥಮ ಪಿಯುಸಿ (PUC) ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ....
Read moreDetailsಪ್ರಶಾಂತ್ ಎಸ್, ಸ್ಪೆಷಲ್ ಡೆಸ್ಕ್ ಜಗತ್ತಿನ ಬಿಲಿಯನ್ ಡಾಲರ್ ಒಡೆಯ, ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಸಂಪತ್ತು ಹಾಗೂ ಸಂತಾನದಿಂದ ಸದಾ ಸುದ್ದಿಯಲ್ಲಿ...
Read moreDetailsಯಾದಗಿರಿ: ಗುರುಮಠಕಲ್ ತಾಲೂಕಿನ ಸಣ್ಣಸಂಬರ ಹಾಗೂ ಅನಪೂರ ಗ್ರಾಮಗಳಲ್ಲಿ ಶಾಸಕ ಶರಣಗೌಡ ಕಂದಕೂರ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮಸ್ಥರು ಕುಡಿಯುವ...
Read moreDetailsಯಾದಗಿರಿ: ಭೂಕಂಪ, ಭೂ-ಸುನಾಮಿ, ಜಲ-ಸುನಾಮಿ, ಮತ್ತು ಗಾಳಿ ಸುನಾಮಿಯಂಥ ಪ್ರಕೃತಿ ವಿಕೋಪಗಳು ಹೆಚ್ಚಾಗಬಹುದು. ಇದರ ಜೊತೆಗೆ, ಕಟ್ಟಡ ಕುಸಿತಗಳು ಮತ್ತು ಬಾಹ್ಯಾಕಾಶದಲ್ಲಿ ತಾಂತ್ರಿಕ ತೊಂದರೆಗಳ ಸಾಧ್ಯತೆ ಇದೆ...
Read moreDetailsಅಮೆರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ನಡುವೆ ನಡೆದ ಜಗಳ ಈಗ ವಿಶ್ವದೆಲ್ಲಡೆ ಸುದ್ದಿಯಾಗ್ತಾ ಇದೆ. ನಾಲ್ಕು ಗೋಡೆಗಳ ಮಧ್ಯೆ ಇದ್ದ...
Read moreDetailsಮಂಗಳೂರು: "ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....
Read moreDetailsಟೀಂ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದೆ.. ಬಾಂಗ್ಲಾದೇಶ ಹಾಗೂ ಪಾಕಿಸ್ತಾನವನ್ನ ಸೋಲಿಸಿ ಸೆಮಿಫೈನಲ್ ಕೂಡ ಪ್ರವೇಶ ಮಾಡಿದೆ.. ಗ್ರೂಪ್ನ ಎ...
Read moreDetailsಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ (28) ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಹೃದಯ...
Read moreDetailsವಾಷಿಂಗ್ಟನ್: ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ನಿನ್ನೆ ನಡೆದ ತೀವ್ರ ವಾಗ್ವಾದವು ಆಘಾತ ಮೂಡಿಸಿದೆ. ವಿಶ್ಲೇಷಕರ ಪ್ರಕಾರ, ಈ ಘರ್ಷಣೆ ಅನಿರೀಕ್ಷಿತವಾಗಿರಲಿಲ್ಲ....
Read moreDetailsಮಂಡ್ಯ: ಸಚಿವ ಜಮೀರ್ ಅಹಮದ್ ಖಾನ್ ಅವರು "ಬಿಜೆಪಿ-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ" ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, "ಅದು ನಿಜವಾದರೆ, ಕರೆದುಕೊಂಡು ಹೋಗಲಿ ನೋಡೋಣ!"...
Read moreDetailsರಮ್ಯ, ನಿರೂಪಕಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ ಇದೀಗ ಕಾಲಜ್ಞಾನ ಭವಿಷ್ಯ ನುಡಿದಿದ್ದು, ಕಲಿಯುಗದ ಆಟ ಸರ್ವನಾಶ ಹೊಂದುವ...
Read moreDetailsನವದೆಹಲಿ: ಮಾರ್ಚ್ 1, 2025 ರಂದು, ಎಲ್ಪಿಜಿ (LPG) ವಾಣಿಜ್ಯ ಸಿಲಿಂಡರ್ಗಳ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್ಗಳ...
Read moreDetailsಮೈಸೂರು; ವರದಿಗೆ ಪ್ರತಿಕ್ರಿಯೆ ಬಯಸಿ ಅರಮನೆ ಆಡಳಿತ ಮಂಡಳಿ ಕಚೇರಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅರಮನೆ ಆಡಳಿತ...
Read moreDetailsಇತ್ತೀಚಿನ ದಿನಗಳಲ್ಲಿ ಬಾಲಿವುಡ್ನಲ್ಲಿ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಅದರಲ್ಲಿಯೂ, ನಟ ಗೋವಿಂದಾ ಹಾಗೂ ಸುನೀತಾ ಅಹುಜಾ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ...
Read moreDetailsಬಳ್ಳಾರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಮೈಲಾರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಬ್ಬ...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ ಅವರಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಸಿ ತಮ್ಮ 'ಡೆವಿಲ್' ಚಿತ್ರದ...
Read moreDetailsಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರು ಮತ್ತು ಟಿಪ್ಪರ್ ನಡುವೆ...
Read moreDetailsಬೆಂಗಳೂರು: ಗಡಿಭಾಗದಲ್ಲಿ ಮರಾಠಿಗರ ಹಾವಳಿ ಒಂದು ಕಡೆಯಾದರೆ, ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಾಗುವ...
Read moreDetailsಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ...
Read moreDetailsಗಾಯಕ ಸಂಜಯ್ ನಾಗ್, ಡಾ. ರಾಜ್ಕುಮಾರ್ ಅವರ ಗಾಯನದ ಕುರಿತು ವ್ಯಂಗ್ಯವಾಡಿದ ಕಾರಣ ಭಾರೀ ವಿವಾದ ಸೃಷ್ಟಿಯಾಗಿತ್ತು. ಅವರ ಈ ಟ್ವಿಟ್ ವಿರುದ್ಧ ಕನ್ನಡಿಗರು ಕಿಡಿಕಾರಿದ್ದು, ತೀವ್ರ...
Read moreDetailsಮಂಗಳೂರು: ನಗರದ ಕರಂಗಲಪಾಡಿಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ ಬೇಸ್ಮೆಂಟ್ನಲ್ಲಿ ಇರುವ ಇಲೆಕ್ಟ್ರಿಕ್ ವಿಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಇಡೀ...
Read moreDetailsಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಮಾರ್ಚ್ 1) ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಬಾರಿ ಪ್ರಥಮವಾಗಿ, ಎಲ್ಲಾ ಪರೀಕ್ಷಾ...
Read moreDetailsನವದೆಹಲಿ: ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂಬ ಆರೋಪಗಳ ನಡುವೆ, ಮುಂದಿನ ಹಣಕಾಸು ವರ್ಷದಿಂದ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಗಳ ಪಾಲನ್ನು...
Read moreDetailsಅಗ್ರಾ: ಪತ್ನಿಯ ಕಿರುಕುಳದಿಂದ ಬೇಸತ್ತು ಟಿಸಿಎಸ್ (TCS) ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಅಗ್ರಾ ಜಿಲ್ಲೆಯಲ್ಲಿ ನಡೆದಿದೆ. ಮಾನವ್ ಶರ್ಮಾ ಎಂದು ಗುರುತಿಸಲ್ಪಟ್ಟ ಈ...
Read moreDetailsಪ್ರಶಾಂತ್ ಎಸ್, ಪ್ರೋಗ್ರಾಂ ಪ್ರೊಡ್ಯೂಸರ್ ಮಾರ್ಚ್ 22ರಂದು ಕರ್ನಾಟಕ ಸ್ತಬ್ಧವಾಗಲಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಮರಾಠಿಗರ ದಬ್ಬಾಳಿಕೆ, ಪುಂಡಾಟಿಕೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ...
Read moreDetailsಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಸಾಧ್ವಿ ಹೆಣ್ಣುಮಗಳು ಶರಾವತಿಯ ಕಥೆಯನ್ನು ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು "ಶಾನುಭೋಗರ ಮಗಳು" ಚಿತ್ರದ ಮೂಲಕ ತೆರೆಮೇಲೆ ತಂದಿದ್ದಾರೆ. ಪತ್ರಕರ್ತೆ ಹಾಗೂ 33ಕ್ಕೂ...
Read moreDetailsಪ್ರಶಾಂತ್, ಎಸ್, ಪ್ರೋಗ್ರಾಂ ಪ್ರೊಡ್ಯೂಸರ್ ಪರ್ವತ, ಕಣಿವೆಗಳ ನಾಡು.. ದೇವರು ನೆಲೆಸಿರೋ ಬೀಡು ಅಂತಲೇ ಪ್ರಖ್ಯಾತಿ ಪಡೆದಿರುವ ಉತ್ತರಾಖಂಡ್ನಲ್ಲಿ ಹಿಮಸ್ಪೋಟವಾಗಿದೆ. ಹಿಮಾಲಯದ ಪ್ರದೇಶವಾಗಿರೋ ಉತ್ತರಾಖಂಡ್ನಲ್ಲಿ ಮತ್ತೆ ಭಯಾನಕ...
Read moreDetailsಆಸ್ತಿ ವಿಚಾರಕ್ಕೆ ಇಬ್ಬರು ಲಾಯರ್ ಸಹೋದರರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆ ಯ ಕೋಡಿಚಿಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀಕಾಂತ್ ಎಂಬ ವ್ಯಕ್ತಿಯನ್ನು...
Read moreDetailsಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಂಡೆಕ್ಟರ್ ಮೇಲಿನ ಹಲ್ಲೆ ಘಟನೆ ನಂತರ ಮರಾಠಿ ಪುಂಡರ ವಿರುದ್ಧ ಕನ್ನಡಿಗರು ಸಿದಿದೆದ್ದಿದ್ದಾರೆ. ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 3ರಿಂದ...
Read moreDetailsಉತ್ತರಾಖಂಡ: ಬದರೀನಾಥ್ ಸಮೀಪ ಭಾರೀ ಹಿಮಪಾತ ಸಂಭವಿಸಿದ್ದು, 57ಕ್ಕೂ ಹೆಚ್ಚು ಕಾರ್ಮಿಕರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ರಕ್ಷಿಸಲು ವಿಪತ್ತು ನಿರ್ವಹಣಾ ತಂಡಗಳ ಕಾರ್ಯಾಚರಣೆ ಜೋರಾಗಿ...
Read moreDetailsಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಜನರನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಹಣ ಪಣಕ್ಕಿಟ್ಟು ಜೂಜು ಆಡುತ್ತಿರುವ ಖಚಿತ...
Read moreDetailsಇವನು ಯಾರಿಗೇನೂ ಕಮ್ಮಿ ಇಲ್ಲ. ಕಪ್ಪು ಕನ್ನಡಕ ಧರಿಸಿ, ಬುಲೆಟ್ನಲ್ಲಿ ಹೊರಟ ಅಂದರೆ, ಯಾವ ಹಿರೋನು ನನ್ನ ಮುಂದಿಲ್ಲ ಅಂತಾನೆ. ಹಾಗೇನೇ ಖಡಕ್ ಷರಟು ಜೀನ್ಸ್ ಪ್ಯಾಂಟ್...
Read moreDetailsಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಜಗಳ ಬಿಡಿಸಲು ಬಂದ ವ್ಯಕ್ತಿ ಮೇಲೆ ದಾಳಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ...
Read moreDetailsವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಎಸ್ಬಿಐ ಬ್ಯಾಂಕ್ನ ಎಟಿಎಂ ಹೊತ್ತಿ ಉರಿದ ಘಟನೆ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾ ಸಮೀಪದಲ್ಲಿರುವ ಎಟಿಎಂನಲ್ಲಿ...
Read moreDetailsಬೆಂಗಳೂರು : ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ...
Read moreDetailsಪ್ರಶಾಂತ್. ಎಸ್ ಭಾರತೀಯ ಚಿತ್ರರಂಗದ ಟಾಪ್ ಡೈರೆಕ್ಟರ್.. ದೃಶ್ಯ ಕಾವ್ಯದ ಪಿತಾಮಹ.. ಬಿಗ್ ಸ್ಟಾರ್ಸ್, ಬಿಗ್ ಬಜೆಟ್ನ ಬ್ಲಾಕ್ಬಸ್ಟರ್ ಚಿತ್ರಗಳನ್ನ ನೀಡಿದ ಒನ್ ಆಂಡ್ ಒನ್ಲಿ ಡೈರೆಕ್ಟರ್...
Read moreDetailsರಮ್ಯ, ನಿರೂಪಕಿ ಕಾಂಗೋದ ಈಕ್ವೆಟರ್ ಪ್ರಾಂತ್ಯದ ಜನರಲ್ಲಿ ಅಳುವ ರೋಗ ಪತ್ತೆಯಾಗಿದೆ. ರೋಗ ಪತ್ತೆಯಾದ ಜನರಲ್ಲಿ ಅಳುವುದು ಪ್ರಮುಖ ಲಕ್ಷಣವಾಗಿದೆ ಎಂದು ವರದಿಯಾಗಿದೆ. ಈಕ್ವೆಟರ್ ಪ್ರಾಂತ್ಯದ...
Read moreDetailsಬಿಹಾರ ವಿಧಾನಸಭೆ ಚುನಾವಣೆಗೆ 10 ತಿಂಗಳು ಬಾಕಿ ಇರುವಾಗಲೇ ಚುನಾವಣೆ ರಣಕಣ ರಂಗೇರುತ್ತಿದೆ. ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯೋದು ಯಾರು ಎಂದು ಏಜೆನ್ಸಿಗಳು ಸಮೀಕ್ಷೆ ನಡೆಸುತ್ತಿವೆ. ಸಿ-ವೋಟರ್...
Read moreDetailsರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ SFI ಹಾಗೂ ABVP ನಡುವಣ ಕಿಚ್ಚು ಧಗಧಗಿಸಿದೆ. ಎರಡೂ ಗುಂಪುಗಳ ನಡುವೆ ಆಹಾರ ವಿಚಾರಕ್ಕೆ ಘರ್ಷಣೆಯೇ ಏರ್ಪಟ್ಟಿದೆ. ದಕ್ಷಿಣ ಏಷ್ಯಾ ದೆಹಲಿ (...
Read moreDetails2012ರಲ್ಲಿ ಪ್ರಳಯ ಆಗುತ್ತೆ ಅನ್ನೋ ಪುಕಾರು ಎದ್ದಿತ್ತು. 2012 ಉರುಳಿ 2025 ಬಂದಾಯ್ತು. ಆದಾಗ್ಯೂ ಪ್ರಳಯ ಅನ್ನೋದು ಬರೀ ಬೊಗಳೆಯೇ ಆಯ್ತು. ಮಾಯನ್ ಕ್ಯಾಲೆಂಡರ್ ತಪ್ಪು ಭವಿಷ್ಯ...
Read moreDetailsಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 8 ತಿಂಗಳಾಗಿದೆ. ಈಗಲೂ ಸೋನಾಕ್ಷಿ ಸಿನ್ಹಾ ಮದುವೆ ಬಗ್ಗೆ ಜನರು ಒಂದಾದ್ಮೇಲೆ ಒಂದು ಪ್ರಶ್ನೆ ಕೇಳ್ತಾನೆ ಇರ್ತಾರೆ....
Read moreDetailsಬೆಂಗಳೂರು: ರಾಜ್ಯದ ಹೋಟೆಲ್ಗಳು, ಉಪಹಾರ ಅಂಗಡಿಗಳು ಮತ್ತು ರಸ್ತೆಬದಿ ತಿಂಡಿ ಸ್ಟಾಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Read moreDetailsಪುಣೆಯ ಸ್ವರ್ಗೇಟ್ ಬಸ್ ಸ್ಟಾಂಡ್ ಬಳಿ ನಡೆದ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹಾಗೂ ಆಘಾತವನ್ನು ಉಂಟುಮಾಡಿದೆ. ಮಂಗಳವಾರ ಬೆಳಗ್ಗೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ "ಅಕ್ಕಾ"...
Read moreDetailsಮಹಾಶಿವರಾತ್ರಿಯನ್ನು ಭಾರತದಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಇದು ಭಗವಾನ್ ಶಿವನ ಅತ್ಯಂತ ಪ್ರಿಯವಾದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ಮಾಘ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಈ ಹಬ್ಬವನ್ನು...
Read moreDetailsಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್...
Read moreDetailsಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಗ್ರಂಥೋತ್ಸವ ಆಯೋಜಿಸಲಾಗಿದೆ. ಈ ಪುಸ್ತಕ ಮೇಳದ ಸಿದ್ಧತಾ...
Read moreDetailsಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು...
Read moreDetailsಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ...
Read moreDetailsತೆಲಂಗಾಣ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲಿ ತೆಲುಗು ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಆದೇಶವನ್ನು ಹೊರಡಿಸಿದೆ. ಈ ಆದೇಶವು ಸಿಬಿಎಸ್ಇ, ಐಸಿಎಸ್ಇ, ಐಬಿ ಮತ್ತು ಇತರ...
Read moreDetails'ಆಲ್ಫಾ ಮೆನ್ ಲವ್ ವೈಲೆನ್ಸ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೊಸ ಹೀರೋ ಹೇಮಂತ್ ಕಮಾರ್ ಎಂಟ್ರಿಕೊಟ್ಟಿದ್ದಾರೆ. ಪಕ್ಕಾ ಮಾಸ್ ಸನಿಮಾ ಮೂಲಕ ಹೇಮಂತ್ ಕನ್ನಡ...
Read moreDetailsಸುಡಾನ್ನಲ್ಲಿ ಅಂತರಿಕ ಯುದ್ಧ ಮುಂದುವರೆದಿರುವ ನಡುವೆ, ಒಮ್ಡುರ್ಮ್ಯಾನ್ನಲ್ಲಿ ಸೇನಾ ವಿಮಾನವೊಂದು ಪತನಗೊಂಡು 46 ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಉಕ್ರೇನ್ ನಿರ್ಮಿತ ಆಂಟೊನೊವ್ ವಿಮಾನವು ವಾಡಿ ಸಯೀದ್ನಾ ವಾಯುನೆಲೆಯಿಂದ...
Read moreDetailsಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಪ್ರಕರಣ ಇದೀಗ್ ಮತ್ತೆ ಮುನ್ನಲೆಗೆ ಬಂದಿದೆ. ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತ ಮತ್ತೆ...
Read moreDetailsಬೆಂಗಳೂರು: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
Read moreDetailsಚಿನ್ನದ ಮೊಟ್ಟೆ ಇಡುವ ಕೋಳಿ ಅಂದ್ರೆ ಅದು ರಿಯಲ್ ಎಸ್ಟೇಟ್ ದಂಧೆ, ಹಣದ ರುಚಿಗೆ ಬಿದ್ದಿರೋ ರೌಡಿಶೀಟರ್ ಗಳು ಈ ದಂಧೆಯಲ್ಲಿ ತಮ್ಮದೇ ಪಟಾಲಂ ಕಟ್ಟಿಕೊಂಡು ದಬ್ಬಾಳಿಕೆ...
Read moreDetailsಕನ್ನಡದ ಕಿರುತೆರೆ ನಟಿ ಹಾಗೂ ಬಿಗ್ಬಾಸ್ ಸ್ಪರ್ಧಿ ಐಶ್ವರ್ಯ ಶೊಂಧೋಗಿ ಅವರ ತಾಯಿಯ ಹುಟ್ಟುಹಬ್ಬ ಇಂದು. ಆಗಲಿರುವ ತಾಯಿಯ ನೆನೆದು ಸೋಶಿಯಲ್ ಮೀಡಿಯಾದಲ್ಲಿ ಭಾವೋದ್ವೇಗ ಪೋಸ್ಟ್ ಹಂಚಿಕೊಂಡಿದ್ದಾರೆ....
Read moreDetailsಬೆಂಗಳೂರಿನ ಹಿರಿಯ ಚೇತನ ಹಾಗೂ ನೃತ್ಯ ಮತ್ತು ಲಲಿತ ಕಲೆಗಳ ಮಹಾ ಪೋಷಕರಾಗಿದ್ದ ವಿಮಲಾ ರಂಗಾಚಾರ್ (96) ಅವರು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರ...
Read moreDetailsಮಾರುತಿ ಸುಜುಕಿ, ಭಾರತದ ಜನಪ್ರಿಯ ಕಾರು ತಯಾರಿಕಾ ಕಂಪನಿ, ತನ್ನ ಮಧ್ಯಮ ಗಾತ್ರದ ಸೆಡಾನ್ ಸಿಯಾಜ್ (Ciaz) ಕಾರಿನ ಉತ್ಪಾದನೆಯನ್ನು ಮುಚ್ಚಲು ಸಿದ್ಧತೆ ನಡೆಸುತ್ತಿದೆ. ಇತ್ತೀಚಿನ ವರದಿಯ...
Read moreDetailsಟಿವಿಎಸ್ ಜೂಪಿಟರ್ ಸಿಎನ್ಜಿ ವಿಶ್ವದ ಮೊದಲ ಸಿಎನ್ಜಿ ಚಾಲಿತ ಸ್ಕೂಟರ್ ಎಂದು ಹೇಳಲಾಗುತ್ತದೆ. ಟಿವಿಎಸ್ ಜೂಪಿಟರ್ ಸಿಎನ್ಜಿಯನ್ನು ಭಾರತದಲ್ಲಿ ಶೀಘ್ರವೇ ಬಿಡುಗಡೆ ಮಾಡಲು ತಯಾರಿ ನಡೆದಿದೆ. 2025 ಆಟೋ...
Read moreDetailsಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ...
Read moreDetailsಬೆಂಗಳೂರಲ್ಲಿ ಸೋಮವಾರ ಮುಂಜಾನೆ ನಡೆದಿರೋ ಕೊಲೆ ಕೇಸ್ ಅಶೋಕ ನಗರ ಜನರನ್ನ ಬೆಚ್ಚಿ ಬೀಳಿಸಿದೆ. ಕೊಲೆಯಾದ ವ್ಯಕ್ತಿ ಸಾಮಾನ್ಯದವನಲ್ಲ. ಹಾಲಿ ಎಂಎಲ್ಎ ಎನ್.ಎ.ಹ್ಯಾರಿಸ್ ಅತ್ಯಾಪ್ತನಾಗಿದ್ದ. ಸೋಮವಾರ (24...
Read moreDetailsಈಗಾಗಲೇ ಗಾಂಧಿನಗರದಲ್ಲಿ ಸಾಕಷ್ಟು ಸುದ್ದಿ ಮಾಡಿರುವ "ದಿ" ಚಿತ್ರ ಇದೀಗ ತನ್ನ ಟೀಸರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾಡಿನಲ್ಲಿ ನಡೆಯುವ ಈ ಕಥೆಯ/ಚಿತ್ರದ "ಕರಡಿ"ಯ ಒಂದು...
Read moreDetailsನವದೆಹಲಿ : "ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ...
Read moreDetailsಬೆಳಗಾವಿ: ಕೆಎಸ್ಆರ್ಟಿಸಿ (KSRTC) ಬಸ್ ಕಂಡಕ್ಟರ್ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಮರಾಠಿ ಪುಂಡರಿಂದ ಹಲ್ಲೆಗೆ ಗುರಿಯಾಗಿದ್ದರು. ಪೊಲೀಸರು ಈ ಸಂಬಂಧ ಆರೋಪಿಗಳನ್ನು ಬಂಧಿಸಿದ್ದರು. ಆದರೆ, ನಂತರ ಕಂಡಕ್ಟರ್...
Read moreDetailsಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಸುದ್ದಿಗಳು ಹೆಚ್ಚುತ್ತಲೇ ಇದೆ. ಇದೀಗ ಬಾಲಿವುಡ್ ಸ್ಟಾರ್ ನಟನ ಬಾಳಲ್ಲಿ ಬಿರುಗಾಳಿ ಎದ್ದಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ. ಬಾಲಿವುಡ್ನ ಖ್ಯಾತ ನಟ ಗೋವಿಂದ...
Read moreDetailsಬೀದರ್ : ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
Read moreDetailsಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು....
Read moreDetailsಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅವರ ಕುಟುಂಬದ ಮತ್ತೊಂದು ಕುಡಿ ಷಣ್ಮುಖ ಗೋವಿಂದರಾಜ್ "ನಿಂಬಿಯಾ ಬನಾದ ಮ್ಯಾಗ" ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ....
Read moreDetailsಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚುವುದಾಗಿ ಬೆದರಿಕೆ ಹಾಕಿದ್ದ ಆರೋಪದಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್...
Read moreDetailsಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ ಈ...
Read moreDetailsಚಿಕ್ಕಬಳ್ಳಾಪುರ: ಪ್ರಿಯಕರ ಬೇರೊಬ್ಬ ಯುವತಿ ಜೊತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಸಾದೇನಹಳ್ಳಿಯಲ್ಲಿ ನಡೆದಿದೆ. ಸಾದೇನಹಳ್ಳಿ ಗ್ರಾಮದ ಸುಚಿತ್ರಾ (17) ಆತ್ಮಹತ್ಯೆ...
Read moreDetailsಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳೇ ಹೆಚ್ಚಾಗಿ ಜನರನ್ನು ತಲುಪುತ್ತಿದೆ. ಅಂತಹ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊತ್ತು "ನಾಗವಲ್ಲಿ ಬಂಗಲೆ" ನಿರ್ಮಾಣವಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ,...
Read moreDetailsಬೆಂಗಳೂರು: “ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ....
Read moreDetailsಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಬಹುಕೋಟಿ ಬಜೆಟ್ ನ "ಕೊರಗಜ್ಜ" ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್,ನಿರ್ಮಾಪಕ ತ್ರಿವಿಕ್ರಮ್ ಸಪಲ್ಯ ಹಾಗೂ ಕಾರ್ಯಕಾರಿ ನಿರ್ಮಾಪಕ...
Read moreDetailsಬೆಂಗಳೂರು (ಫೆ. 24): ಬೆಂಗಳೂರು-ಮಂಗಳೂರು ಪ್ರಯಾಣ ಈಗ ಹೆಚ್ಚು ಸುಗಮವಾಗಲಿದೆ! ಇದುವರೆಗೆ 9-10 ಗಂಟೆಗಳ ಕಾಲ ಬಳಸಬೇಕಾಗಿದ್ದ ಈ ಮಾರ್ಗದಲ್ಲಿ ಪ್ರಯಾಣದ ಸಮಯ 7-8 ಗಂಟೆಗಳವರೆಗೆ ಕಡಿಮೆಯಾಗಲಿದೆ....
Read moreDetailsಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ...
Read moreDetailsಬೆಂಗಳೂರು: “ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ”...
Read moreDetailsಕಳೆದವರ್ಷ ತೆರೆಕಂಡ ಆದಿತ್ಯ ಅಭಿನಯದ "ಕಾಂಗರೂ" ಚಿತ್ರತಂಡದಿಂದ ಹೊಸ ಚಿತ್ರವೊಂದು ಘೋಷಣೆಯಾಗಿದೆ. "ಕೆ.ಜಿ.ಎಫ್" ನಂತಹ ವಿಶ್ವಮನ್ನಣೆ ಪಡೆದ ಚಿತ್ರಕ್ಕೆ ಸಂಗೀತ ನೀಡುವುದರ ಮೂಲಕ ಜನಪ್ರಿಯರಾಗಿರುವ ಹೆಸರಾಂತ ಸಂಗೀತ...
Read moreDetailsಬೀದರ್ : ಟಿಟಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿ ವೈದ್ಯನೋರ್ವ ಸಾವನ್ನಪ್ಪಿದ ಘಟನೆ ಬೀದರ್ನ ಔರಾದ್ ತಾಲೂಕಿನ ಮುಸ್ತಾಪುರ ಟೋಲ್ ನಾಕಾ ಬಳಿ ನಡೆದಿದೆ....
Read moreDetailsಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು...
Read moreDetailsಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಎನ್ ಆರ್ ರಮೇಶ್...
Read moreDetailsನಟ ದರ್ಶನ್ ಅವರ ತಾಯಿ ಮೀನಾ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಜೈಲಿನಿಂದ...
Read moreDetails