ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶುಭ ಸುದ್ದಿ, ಕೆಲವರಿಗೆ ಹಣಕಾಸಿನಲ್ಲಿ ತೊಂದರೆ ಸಾಧ್ಯ

Untitled design 2026 05 13T063548.710

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಬುಧವಾರವು ಹಲವು ರಾಶಿಗಳವರಿಗೆ ಮಿಶ್ರ ಫಲಗಳನ್ನು ನೀಡಲಿದೆ. ಕೃಷಿಯಲ್ಲಿ ಹೊಸ...

Read moreDetails

ಚುನಾವಣೆ ಗೆಲುವಿನ ಬಳಿಕ ಬ್ಯಾನರ್, ಪೋಸ್ಟರ್ ಹಾಕಬೇಡಿ: ಎಲ್ಲ ಪಕ್ಷಗಳಿಗೆ ಟಿವಿಕೆ ಕರೆ

Untitled design 2026 05 12T151211.743

ಚೆನ್ನೈ: ತಮಿಳುನಾಡಿನಲ್ಲಿ ರಾಜಕೀಯ ಬ್ಯಾನರ್ ಹಾಗೂ ಪೋಸ್ಟರ್‌ಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಟಿವಿಕೆ ಪಕ್ಷ ಮಹತ್ವದ ಮನವಿಯನ್ನು ಮಾಡಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಹೆಸರಿನಲ್ಲಿ...

Read moreDetails

ಕೆವಿಎನ್ ನಿರ್ಮಾಣದ ಮಲಯಾಳಂ ಸಿನಿಮಾ ‘ಬಾಲನ್ ದಿ ಬಾಯ್’ ಜೂನ್ 19ಕ್ಕೆ ರಿಲೀಸ್

Untitled design 2026 05 12T142848.259

ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಹಣ ಹಾಕಿರುವ ಬಾಲನ್ ದಿ ಬಾಯ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜೂನ್ 19ಕ್ಕೆ ಈ...

Read moreDetails

ಸನಾತನ ಧರ್ಮ ನಿರ್ಮೂಲನೆ ಮಾಡಬೇಕು: ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ

Untitled design 2026 05 12T140655.949

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾದ ಬೆನ್ನಲ್ಲೇ ಡಿಎಂಕೆ ನಾಯಕ ಹಾಗೂ ನೂತನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ಧರ್ಮದ ಕುರಿತು ವಿವಾದಾತ್ಮಕ...

Read moreDetails

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು: ಜಿಲೆಟಿನ್ ಕಡ್ಡಿ ಮಾತ್ರವಲ್ಲ ಟೈಮರ್ ಪತ್ತೆ!

Untitled design 2026 05 12T133301.370

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಬೇಕಿದ್ದ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಈಗ ಮತ್ತಷ್ಟು ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಕೇವಲ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು,...

Read moreDetails

ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆ ರದ್ದು: ಕೇಂದ್ರ ಸರ್ಕಾರ ಆದೇಶ

Untitled design 2026 05 12T130406.860

ನವದೆಹಲಿ: ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET UG 2026 ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೇ 3,...

Read moreDetails

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

Untitled design 2026 05 12T123630.881

ಗುವಾಹಟಿ, ಮೇ 12: ಅಸ್ಸಾಂನ ರಾಜಕಾರಣದಲ್ಲಿ ಐತಿಹಾಸಿಕ ಕ್ಷಣ ಸಾಕ್ಷಿಯಾಯಿತು. ಹಿಮಂತ ಬಿಸ್ವಾ ಶರ್ಮಾ ಅವರು ಇಂದು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 2026ರ ವಿಧಾನಸಭಾ...

Read moreDetails

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

Untitled design 2026 05 12T121718.794

ಬೆಂಗಳೂರು, ಮೇ 12:  ಮೇ 10ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಮುಖಾಮುಖಿ ಪಂದ್ಯ ಅಭಿಮಾನಿಗಳಿಗೆ ಕೊನೆಯ ಕ್ಷಣದವರೆಗೂ ಭರ್ಜರಿ...

Read moreDetails

ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

Untitled design 2026 05 12T113837.181

ಮೇ 12, 2026: ಪ್ರತಿವರ್ಷ ಮೇ 12 ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ದಾದಿಯರ ದಿನ (International Nurses Day) ವನ್ನು ಆಚರಿಸಲಾಗುತ್ತದೆ. ರೋಗಿಗಳ ಆರೈಕೆ, ಅವರಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲ...

Read moreDetails

ದೇಶದಲ್ಲಿ ಅಕಾಲಿಕ ಮಳೆ, ಜಲಕಂಟಕ..ದೊಡ್ಡ ನಗರಗಳಿಗೆ ಆಪತ್ತು!: ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

Untitled design 2026 05 12T111603.837

ಶಿವಮೊಗ್ಗ: ದೇಶದಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜಲಕಂಟಕ ಹಾಗೂ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ...

Read moreDetails

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಭೀತಿಯ ನಡುವೆ ಇಂದಿನ ತೈಲ ದರ ವಿವರ ಇಲ್ಲಿ ನೋಡಿ.!

Untitled design 2026 05 12T105318.671

ನವದೆಹಲಿ, ಮೇ 12: ಜಾಗತಿಕ ಕಚ್ಚಾ ತೈಲ ಬೆಲೆಗಳಲ್ಲಿನ ಏರಿಳಿತಗಳ ನಡುವೆ ಭಾರತದಲ್ಲಿ ಇಂದು (ಮೇ 12) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ತೈಲ ಮಾರುಕಟ್ಟೆ ಕಂಪನಿಗಳು...

Read moreDetails

ಚಿನ್ನದ ದರದಲ್ಲಿ ಭಾರಿ ಕುಸಿತ: ಯಾವ ನಗರದಲ್ಲಿ ಎಷ್ಟು ಬೆಲೆ? ಇಲ್ಲಿದೆ ಸಂಪೂರ್ಣ ಮಾಹಿತಿ

Untitled design 2026 05 12T095559.897

ನವದೆಹಲಿ: ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಉಂಟಾಗಿರುವ ಅನಿಶ್ಚಿತತೆಗಳ ನಡುವೆಯೇ ಚಿನ್ನದ ದರದಲ್ಲಿ ಮತ್ತೆ ಏರಿಳಿತ ಕಾಣಿಸಿಕೊಳ್ಳುತ್ತಿದೆ. ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ, ಜಾಗತಿಕ ಆರ್ಥಿಕ ಆತಂಕ...

Read moreDetails

ಶಾಲೆ, ಧಾರ್ಮಿಕ ಸ್ಥಳಗಳ ಬಳಿ ಇರುವ 717 ಮದ್ಯದಂಗಡಿಗಳು ಬಂದ್: ಸಿಎಂ ವಿಜಯ್‌ ಮಹತ್ವದ ಆದೇಶ

Untitled design 2026 05 12T110358.834

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನರ ಗಮನ ಸೆಳೆಯುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಧಾರ್ಮಿಕ...

Read moreDetails

ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಾಲಕಿ ಸಾ*ವು

Untitled design 2026 05 12T090957.923

ಯಾದಗಿರಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಗೋಡೆ ಕುಸಿದು 8 ವರ್ಷದ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಘಟನೆ ಯಾದಗಿರಿ ಜಿಲ್ಲೆಯ...

Read moreDetails

‘ಎಣ್ಣೆ’ ಪ್ರಿಯರಿಗೆ ಡಬಲ್ ಶಾಕ್: ಬಡವರ ಮದ್ಯ ದುಬಾರಿ, ಶ್ರೀಮಂತರ ಬ್ರಾಂಡ್ ಅಗ್ಗ!

Untitled design 2026 05 12T090517.006

ಬೆಂಗಳೂರು, ಮೇ 12: ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೊಳಿಸಿದೆ.. ಮೇ 11ರಿಂದ ಅಧಿಕೃತವಾಗಿ ಜಾರಿಗೆ ಬಂದಿರುವ ಈ ಹೊಸ ನೀತಿಯಡಿಯಲ್ಲಿ,...

Read moreDetails

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ

Untitled design 2026 05 12T080848.976

ಬೆಂಗಳೂರು, ಮೇ 12: ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ...

Read moreDetails

IPL 2026: ಸತತ 4ನೇ ಸೋಲು ಕಂಡ ಪಂಜಾಬ್; ಡೆಲ್ಲಿ ಪ್ಲೇಆಫ್ ಕನಸು ಇನ್ನೂ ಜೀವಂತ

Untitled design 2026 05 12T075115.115

ಐಪಿಎಲ್ 2026ರ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ತನ್ನ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಭಾರೀ ಮೊತ್ತದ ಗುರಿಯನ್ನು...

Read moreDetails

ಅತಿಯಾಗಿ ನಿದ್ರೆ ಬರುತ್ತಿದೆಯೇ? ಎಚ್ಚರ! ಈ ಕಾಯಿಲೆಗಳ ಸೂಚನೆ ಇರಬಹುದು!

Untitled design 2026 05 12T071256.791

ಇತ್ತೀಚಿನ ದಿನಗಳಲ್ಲಿ ಅನೇಕರು “ಯಾವಾಗಲೂ ನಿದ್ರೆ ಬರುತ್ತಿದೆ”, “ಹಗಲಲ್ಲೂ ಕಣ್ಣು ತೆರೆಯಲು ಆಗುತ್ತಿಲ್ಲ” ಎಂದು ದೂರುತ್ತಿದ್ದಾರೆ. ಕೆಲವರು ಇದನ್ನು ಸಾಮಾನ್ಯ ಆಯಾಸ ಎಂದು ನಿರ್ಲಕ್ಷಿಸಿದರೂ, ವೈದ್ಯಕೀಯ ತಜ್ಞರ...

Read moreDetails

ದಿನ ಭವಿಷ್ಯ: ಈ ರಾಶಿಯವರಿಗೆ ಹಣಕಾಸು ಮತ್ತು ಸಂಬಂಧಗಳಲ್ಲಿ ಸಮಸ್ಯೆಗಳ ಸೂಚನೆ.!

Untitled design 2025 12 04T070243.618

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ಏಕಾದಶೀ ತಿಥಿಯ ಮಂಗಳವಾರವು ಕೆಲ ರಾಶಿಗಳಿಗೆ ಶುಭಫಲ ನೀಡಿದರೆ, ಇನ್ನೂ ಕೆಲವು ರಾಶಿಯವರು...

Read moreDetails

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅನುಮೋದನೆ

Untitled design 2026 05 11T144209.148

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಉಡುಗೊರೆ ನೀಡಿದೆ. ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ. ಈ ನಿರ್ಧಾರದಿಂದ ರಾಜ್ಯದಾದ್ಯಂತ...

Read moreDetails

Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?

Untitled design 2026 05 11T140529.412

ಭಾರತೀಯ ನೌಕಾಪಡೆಯ ಉಪ ಮುಖ್ಯಸ್ಥರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಅವರ ಹೆಸರಿನಲ್ಲಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌‌ ಆಗುತ್ತಿದೆ. ಈ ವಿಡಿಯೋದಲ್ಲಿ ಅವರು “ಪಾಕಿಸ್ತಾನವು...

Read moreDetails

RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!

Untitled design 2026 05 11T133928.257

ರಾಯ್ಪುರ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಗೆಲುವು ಸಾಧಿಸಿತು. ಆದರೆ ಈ ಗೆಲುವಿನ ಸಂಭ್ರಮದ ನಡುವೆಯೇ...

Read moreDetails

ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

Untitled design 2026 05 11T130739.268

ಗುಜರಾತ್:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯಲ್ಲಿ ಐತಿಹಾಸಿಕ ಸೋಮನಾಥ ದೇವಾಲಯದ ಅಮೃತಮಹೋತ್ಸವದಲ್ಲಿ ಭಾಗಿಯಾಗಿ, ವಿಶೇಷ ಧಾರ್ಮಿಕ ವಿಧಿವಿಧಾನಗಳು ಮತ್ತುಕುಂಭಾಭಿಷೇಕವನ್ನು ಭವ್ಯವಾಗಿ ನೆರವೇರಿಸಿದರು. 75...

Read moreDetails

ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

Untitled design 2026 05 11T120029.144

ಮುಂಬೈ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ಭೀತಿ ಮತ್ತು ಜಾಗತಿಕ ತೈಲ ಪೂರೈಕೆಯ ಮೇಲೆ ಉಂಟಾಗಿರುವ ಅನಿಶ್ಚಿತತೆ ಭಾರತೀಯ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಇಂದಿನ ವಹಿವಾಟಿನಲ್ಲಿ...

Read moreDetails

IPL 2026: “ಈ ಗೆಲುವಿಗೆ ನಾವು ಅರ್ಹರಲ್ಲ”: RCB ಗೆಲುವಿನ ಬಳಿಕ ರಜತ್ ಪಾಟಿದಾರ್ ಅಚ್ಚರಿ ಹೇಳಿಕೆ

Untitled design 2026 05 11T112507.443

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಜಯ ದಾಖಲಿಸಿದೆ. ರಾಯ್‌ಪುರದಲ್ಲಿ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಮೊದಲು...

Read moreDetails

ಪಶ್ಚಿಮ ಏಷ್ಯಾ ಯುದ್ಧದ ಬಿಸಿ: ವಿದೇಶಿ ಪ್ರವಾಸ, ಚಿನ್ನ, ಇಂಧನ ಬಳಕೆ ಮಿತಗೊಳಿಸಲು ಮೋದಿ ಕರೆ

Untitled design 2026 05 11T104816.602

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಒಂದು ವರ್ಷದವರೆಗೆ ಅನಗತ್ಯ ಚಿನ್ನ ಖರೀದಿ...

Read moreDetails

ಪಶ್ಚಿಮ ಬಂಗಾಳದ ಸಿಎಂ ಆಪ್ತ ಸಹಾಯಕನ ಹತ್ಯೆ ಕೇಸ್: ಮೂವರು ಆರೋಪಿಗಳ ಬಂಧನ

Untitled design 2026 05 11T102742.114

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಚಂದ್ರನಾಥ್ ರಥ್ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ...

Read moreDetails

ಪ್ರಮುಖ ನಗರಗಳಲ್ಲಿ ಇಂದು ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ ಪೆಟ್ರೋಲ್-ಡೀಸೆಲ್ ಬೆಲೆ

Untitled design 2026 05 11T100405.255

ಮೇ 11, 2026 ರಂದು ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ಥಿರವಾಗಿವೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಮತ್ತು ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಏರಿಳಿತಗಳ ಹೊರತಾಗಿ,...

Read moreDetails

ಮುಂಬೈ ವಿರುದ್ಧ ಗೆಲುವಿನ ಬಳಿಕ ಅಸಭ್ಯವಾಗಿ ಸನ್ನೆ ಮಾಡಿದ ಟಿಮ್ ಡೇವಿಡ್

Untitled design 2026 05 11T092645.235

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ರಾಯ್‌ಪುರದಲ್ಲಿ ನಡೆದ...

Read moreDetails

ಇಂದು ಬಂಗಾರದ ಬೆಲೆ ಏರಿಕೆ ಆಗಿದೆಯಾ? ಇಲ್ಲಿ ತಿಳಿಯಿರಿ ಚಿನ್ನ-ಬೆಳ್ಳಿ ಬೆಲೆ

Untitled design 2026 05 11T085827.228

ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಕನಿಷ್ಠ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆ...

Read moreDetails

ಬೆನ್ನಿನ ಮೇಲೆ ಗಣೇಶನ ಟ್ಯಾಟೂ ಹಾಕಿಸಿಕೊಂಡ ಸುದೀಪ್ ಪುತ್ರಿ ಶಾನ್ವಿ: ವಿಡಿಯೋ ವೈರಲ್‌

Untitled design 2026 05 11T083744.206

ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರ ಹೊಸ ಲುಕ್ ಮತ್ತು ಕಲಾತ್ಮಕ ಟ್ಯಾಟೂ...

Read moreDetails

ಮಕ್ಕಳಲ್ಲಿ ರಕ್ತಹೀನತೆ ಏಕೆ ಹೆಚ್ಚುತ್ತಿದೆ? ಕಾರಣಗಳು-ಪರಿಹಾರಗಳು ಇಲ್ಲಿವೆ

Untitled design 2026 05 11T080905.221

ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಮಕ್ಕಳಲ್ಲಿ ರಕ್ತಹೀನತೆ (Anemia) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ವೈದ್ಯರು ಮತ್ತು ಪೋಷಕರಲ್ಲಿ ಚಿಂತೆ ಮೂಡಿಸಿದೆ. ರಕ್ತಹೀನತೆ ಎಂದರೆ ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆಯಾಗುವುದು....

Read moreDetails

ಕರ್ನಾಟಕದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿದಂತೆ ಹಲವೆಡೆ ಯೆಲ್ಲೋ ಅಲರ್ಟ್

Untitled design 2026 05 11T075109.282

ಬೆಂಗಳೂರು, ಮೇ 11: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ...

Read moreDetails

ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಡಿ. ಸುಧಾಕರ್ ಅಂತ್ಯಕ್ರಿಯೆ: ಶಾಲಾ- ಕಾಲೇಜುಗಳಿಗೆ ರಜೆ

Untitled design 2026 05 11T073729.694

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಇಂದು ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ...

Read moreDetails

RCB vs MI: ರೋಚಕ ಗೆಲುವು ಸಾಧಿಸಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ ಮುಂಬೈ

Untitled design 2026 05 11T065715.093

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಕೊನೆಯ ಓವರ್‌ನ ರೋಮಾಂಚಕ ನಾಟಕದ ಬಳಿಕ ಮುಂಬೈ ಇಂಡಿಯನ್ಸ್ (MI) ವಿರುದ್ಧ...

Read moreDetails

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಧಿಕಾರದ ಯೋಗ, ಕೆಲವರಿಗೆ ಎಚ್ಚರಿಕೆಯ ದಿನ!

Untitled design 2025 12 04T070243.618

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಕೃಷ್ಣ ಪಕ್ಷದ ದಶಮೀ ತಿಥಿಯ ಸೋಮವಾರವು ಹಲವು ರಾಶಿಯವರಿಗೆ ಹೊಸ ಅವಕಾಶಗಳು ಹಾಗೂ ಸವಾಲುಗಳನ್ನು ತಂದಿದೆ....

Read moreDetails

ಬ್ಯಾಟಲ್‌ಗ್ರೌಂಡ್ಸ್‌ನಲ್ಲಿ ರಾಯನ ಆಕ್ಷನ್, ಯಶ್ ಅಭಿಮಾನಿಗಳಿಗೆ ಹಬ್ಬ

Untitled design 2026 05 10T191640.791

ರಾಕಿಂಗ್ ಸ್ಟಾರ್ ಯಶ್ ಅಂದ್ರೆ ಹಾಗೇನೆ, ಅವರು ಮಾಡೋದೆಲ್ಲಾ ಡಿಫರೆಂಟ್, ಪ್ಲ್ಯಾನ್ ಮಾಡೋದೆಲ್ಲಾ ನೆಕ್ಸ್ಟ್ ಲೆವೆಲ್. ಕೆಜಿಎಫ್ ಆಯ್ತು, ಈಗ 'ಟಾಕ್ಸಿಕ್' ಸರದಿ. ಆದರೆ ಇಲ್ಲಿ ಕೇವಲ...

Read moreDetails

ಇರಾನ್ ನೆಲದಲ್ಲೇ ರಹಸ್ಯ ನೆಲೆ ಸ್ಥಾಪಿಸಿಕೊಂಡಿದ್ದ ಇಸ್ರೇಲ್.!

Untitled design 2026 05 10T185619.723

ಟೆಹ್ರಾನ್/ಬಾಗ್ದಾದ್: ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ ಸ್ಟ್ರೀಟ್ ಜರ್ನಲ್‌ನ ಸಂಚಲನ ವರದಿಯೊಂದು ತಿಳಿಸಿರುವ ಪ್ರಕಾರ, ಇಸ್ರೇಲ್ ತನ್ನ ಪ್ರಬಲ ವೈರಿ ಇರಾನ್ ವಿರುದ್ಧದ ಕಾರ್ಯಾಚರಣೆಗಾಗಿ ಇರಾಕ್‌‌ನ ಪಶ್ಚಿಮ...

Read moreDetails

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

Untitled design 2026 05 10T184121.094

ಹೈದರಾಬಾದ್: ತೆಲುಗು ಸಿನಿಮಾ ಇಂಡಸ್ಟ್ರಿಯ ಸೂಪರ್ಸ್ಟಾರ್ 'ರೌಡಿ ಬಾಯ್' ವಿಜಯ್ ದೇವರಕೊಂಡ ಅವರು ತಮ್ಮ 37ನೇ ಹುಟ್ಟುಹಬ್ಬವನ್ನು (ಮೇ 9) ಅದ್ಧೂರಿಯಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ವಿಜಯ್‌ ಪತ್ನಿ,...

Read moreDetails

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

Untitled design 2026 05 10T181249.587

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಿಂದ ಗೆಲುವು...

Read moreDetails

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

Untitled design 2026 05 10T174718.863

ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯರು ಬರುತ್ತಾರೆ, ಹೋಗುತ್ತಾರೆ. ಆದ್ರೆ ದಶಕ ಕಳೆದರೂ ಅದೇ ಕ್ರೇಜ್, ಅದೇ ಸೌಂದರ್ಯ ಮತ್ತು ಅದೇ 'ಡಿಂಪಲ್' ಜಾದೂ ಉಳಿಸಿಕೊಂಡಿರುವ ನಟಿ ಎಂದರೆ ಬುಲ್ ಬುಲ್...

Read moreDetails

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

Untitled design 2026 05 10T173406.800

ಬೆಳ್ಳಿತೆರೆಯ 'ದಳಪತಿ' ಈಗ ತಮಿಳು ನಾಡಿನ 'ಅಧಿಪತಿ'. 118 ವಿಘ್ನಗಳು, ನೂರಾರು ಸವಾಲುಗಳ ನಡುವೆ ವಿಜಯ್ ಎಂಬ ಅಶ್ವಮೇಧ ಯಾಗ ಇಂದು ಸಿಎಂ ಗದ್ದುಗೆಯ ಮೇಲೆ ವಿಜಯ...

Read moreDetails

ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ: ವಿಜಯ್ ಜೊತೆ 9 ಸಚಿವರು ಪದಗ್ರಹಣ

Untitled design 2026 05 10T172322.693

ಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ ದಳಪತಿ ವಿಜಯ್ ಯುಗ ಆರಂಭವಾಗಿದೆ. ನಟ ವಿಜಯ್ ಅವರು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 9 ಮಂದಿ ಸಚಿವರು ಪದಗ್ರಹಣ ಮಾಡಿದ್ದಾರೆ....

Read moreDetails

ಪಾಕಿಸ್ತಾನದಲ್ಲಿ ಚೆಕ್ ಪೋಸ್ಟ್ ಬಳಿ ಭೀಕರ ಆತ್ಮಹುತಿ ದಾಳಿ: 15 ಪೊಲೀಸರ ಸಾ*ವು

Untitled design 2026 05 10T162942.019

ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯ ಫತೇಹ್ ಖೇಲ್ ಪ್ರದೇಶದಲ್ಲಿ ಭೀಕರ ಆತ್ಮಹತ್ಯಾ ಬಾಂಬ್ ದಾಳಿ ಸಂಭವಿಸಿದ್ದು, ಕನಿಷ್ಠ 15 ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳಿಂದ...

Read moreDetails

200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ

Untitled design 2026 05 10T161213.894

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ತಮ್ಮ ಪಕ್ಷದ ‘ಗ್ಯಾರಂಟಿ’ ಮಾತುಗಳನ್ನು ಈಡೇರಿಸಲು ಆರಂಭಿಸಿದ್ದಾರೆ. ಗೃಹ ಬಳಕೆದಾರರಿಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ...

Read moreDetails

ಕೇರಳದಲ್ಲಿ ಸರ್ಕಾರ ರಚನೆಗೆ ಕಸರತ್ತು: ಕೆಸಿ ವೇಣುಗೋಪಾಲ್ ಪರ ರಾಹುಲ್ ಗಾಂಧಿ ಒಲವು

Untitled design 2026 05 10T155547.722

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದರೂ, ಸರ್ಕಾರ ರಚನೆ ಪ್ರಕ್ರಿಯೆ ಮಾತ್ರ ಇನ್ನೂ ಗೊಂದಲದಲ್ಲೇ ಮುಂದುವರಿದಿದೆ. ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ...

Read moreDetails

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

Untitled design 2026 05 10T151502.896

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ಪ್ರಸ್ತುತ ಕನ್ನಡ ಹಾಗೂ ತುಳುವಿನಲ್ಲಿ ನಿರ್ಮಿಸಿರುವ ಚಿತ್ರ "ಪಿಚ್ಚರ್". ಸಂದೀಪ...

Read moreDetails

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

Untitled design 2026 05 10T135044.962

ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಪ್ರಧಾನಿಯವರ ಭದ್ರತೆಯಲ್ಲಿ ಇದೊಂದು ದೊಡ್ಡ ಲೋಪವಾಗಿದ್ದು, ಪೊಲೀಸರು...

Read moreDetails

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

Untitled design 2026 05 10T124912.397

ಬೆಂಗಳೂರು: ಪ್ರಧಾನಿ Narendra Modi ಅವರು ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ನಗರದ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಬಿಜೆಪಿ...

Read moreDetails

“ನಾನು ನಿಮ್ಮ ಮನೆಮಗ..ಒಂದು ರೂಪಾಯಿ ತಿನ್ನದೇ ಸೇವೆ ಮಾಡ್ತೀನಿ”: ತಮಿಳುನಾಡು ಸಿಎಂ ವಿಜಯ್

Untitled design 2026 05 10T122251.241

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿದಳಪತಿ ವಿಜಯ್ಅವರು ಅಧಿಕಾರ ಸ್ವೀಕರಿಸಿ ನೀಡಿದ ಮೊದಲ ಭಾಷಣ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ರಾಜಕೀಯ ಪ್ರವೇಶದ ನಂತರ ಮೊದಲ ಬಾರಿಗೆ ರಾಜ್ಯದ ಜನರನ್ನು...

Read moreDetails

ಸಚಿವ ಡಿ. ಸುಧಾಕರ್ ಇನ್ನಿಲ್ಲ: ಚಳ್ಳಕೆರೆಯಲ್ಲಿ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

Untitled design 2026 05 10T114531.356

ಚಿತ್ರದುರ್ಗ: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಹಿರಿಯ ರಾಜಕಾರಣಿ ಡಿ. ಸುಧಾಕರ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ...

Read moreDetails

ತಮಿಳುನಾಡಿನ ಹೊಸ ಅಧ್ಯಾಯ: ವಿಜಯ್ ಪಟ್ಟಾಭಿಷೇಕ ಕಂಡು ಭಾವುಕರಾದ ತಂದೆ-ತಾಯಿ

Untitled design 2026 05 10T113229.053

ಚೆನ್ನೈ: ತಮಿಳು ಚಿತ್ರರಂಗದ ಅಗ್ರ ನಟನಾಗಿ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ನಟ ವಿಜಯ್, ಇದೀಗ ತಮಿಳುನಾಡಿನ ಮುಖ್ಯಮಂತ್ರಿ ಸ್ಥಾನಕ್ಕೇರಿರುವ ಐತಿಹಾಸಿಕ ಕ್ಷಣ ರಾಜ್ಯ ರಾಜಕೀಯದಲ್ಲೇ ಹೊಸ...

Read moreDetails

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

Untitled design 2026 05 10T110654.913

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯೂರು ಕ್ಷೇತ್ರದ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

Untitled design 2026 05 10T104822.677

ಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಇಂದು ಐತಿಹಾಸಿಕ ದಿನ. ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಚಂದ್ರಶೇಖರ್ ಜೋಸೆಫ್ ವಿಜಯ್ ಅವರು ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ...

Read moreDetails

ತಮಿಳುನಾಡಿನಲ್ಲಿ ದಳಪತಿ ದರ್ಬಾರ್ ಶುರು: ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ

Untitled design 2026 05 10T103038.311

ಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಹೊಸ ಚರಿತ್ರೆ ಸೃಷ್ಟಿಸಿರುವ ನಟ ಮತ್ತು ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ವಿಜಯ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಚೆನ್ನೈನ...

Read moreDetails

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

Untitled design 2026 05 10T101352.393

ಬೆಂಗಳೂರು: ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಅವರು ಇಂದು ಬೆಳಗ್ಗೆ ನಿಧನರಾದರು. ಬೆಂಗಳೂರಿನ ಕೆಂಪೇಗೌಡ...

Read moreDetails

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

Untitled design 2026 05 08T230055.012

ನವದೆಹಲಿ: 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಅದ್ಭುತ ಪ್ರದರ್ಶನ ನೀಡಿದೆ. ಫಿನ್ ಆಲೆನ್ ಸ್ಫೋಟಕ ಶತಕದ ಬಲದಿಂದ ಡೆಲ್ಲಿ...

Read moreDetails

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

Untitled design 2026 05 08T224654.509

ವರನಟ ಡಾ. ರಾಜಕುಮಾರ್ ಅವರು ಅದ್ಭುತ ನಟರಷ್ಟೇ ಅಲ್ಲ. ಅದ್ಭುತ ಗಾಯಕರೂ ಕೂಡ‌. ಅವರ ಸುಮಧುರ ಕಂಠಕ್ಕೆ ಮನ ಸೋಲದವರೆ ಇಲ್ಲ. ಅಂತಹ ಅಪ್ರತಿಮ ಕಲಾವಿದ ಡಾ....

Read moreDetails

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

Untitled design 2026 05 08T223020.041

ಮುಂಬೈ: ಆಪಲ್ ಕಂಪನಿಯು ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಶೀಘ್ರದಲ್ಲೇ ಕ್ಯಾಮೆರಾ ಸೌಲಭ್ಯ ಹೊಂದಿರುವ ಹೊಸ ಮಾದರಿಯ ಏರ್‌ಪಾಡ್ಸ್‌ಗಳನ್ನು...

Read moreDetails

ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!

Untitled design 2026 05 08T222028.922

ಚೆನ್ನೈ, ಮೇ 8: ತಮಿಳುನಾಡು ರಾಜಕೀಯ ರಂಗದಲ್ಲಿ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎಂದುಕೊಂಡಿದ್ದ ವೇಳೆ ಮತ್ತೊಂದು ನಾಟಕೀಯ ಟ್ವಿಸ್ಟ್ ಸಂಭವಿಸಿದೆ. ಟಿವಿಕೆ (TVK) ಮುಖ್ಯಸ್ಥ ವಿಜಯ್ ಅವರು ಬಹುಮತ...

Read moreDetails

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು

Untitled design 2026 05 08T215334.599

ಬೆಂಗಳೂರು (ಆನೇಕಲ್) : ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್...

Read moreDetails

ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಸಾವಿರಾರು ರೈತರಿಂದ ಬೃಹತ್ ಮೆರವಣಿಗೆ

Untitled design 2026 05 08T212138.451

ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ರೈತಪರ ಹೋರಾಟಗಾರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ಸುವರ್ಣ ಸಂಭ್ರಮಕ್ಕೆ ಕೋಟೆನಾಡು...

Read moreDetails

ಬಂಗಾಳದ ಗದ್ದುಗೆಗೆ ಬಿಜೆಪಿ ಎಂಟ್ರಿ: ಬಿಜೆಪಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

Untitled design 2026 05 08T210240.125

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸುವೇಂದು ಅಧಿಕಾರಿ ಅವರು ರಾಜ್ಯಪಾಲ ಆರ್.ಎನ್....

Read moreDetails

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

Untitled design 2026 05 08T202649.429

ಸ್ಯಾಂಡಲ್‌‌ವುಡ್‌ನಲ್ಲಿ ಭರವಸೆಯನ್ನು ಮೂಡಿಸಲು ಅಸುರರು ಬರುತ್ತಿದ್ದಾರೆ. ಕನ್ನಡದ ದಿಗ್ಗಜ ನಟರು ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು ಪಾರಿಜಾತ ಎಂಬ ಸೂಕ್ಷ್ಮ ಏಳೆಯನ್ನು ಕಲಾತ್ಮಕವಾಗಿ ಚತ್ರಿಕರಿಸಿ "ಅಸುರನ ಕೈಯಲ್ಲಿ ಪಾರಿಜಾತ" ಎಂಬ...

Read moreDetails

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

Untitled design 2026 05 08T200535.902

ಕಲರ್ಸ್ ಕನ್ನಡ ವಾಹಿನಿಯಲ್ಲಿ ವೀಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿರುವ ಧಾರಾವಾಹಿ 'ನಂದಗೋಕುಲ'. ಕೌಟುಂಬಿಕ ಮೌಲ್ಯಗಳ ಜೊತೆಗೆ ಸಣ್ಣಪುಟ್ಟ ಮೋಜಿನ ಪ್ರಸಂಗಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಡುತ್ತಿರುವ ಈ ಸೀರಿಯಲ್‌ನಲ್ಲಿ, ಇದೀಗ...

Read moreDetails

TVK ಸರ್ಕಾರ ರಚನೆಗೆ ಗವರ್ನರ್‌‌ ಗ್ರೀನ್ ಸಿಗ್ನಲ್: ನಾಳೆ ಸಿಎಂ ಆಗಿ ವಿಜಯ್ ಪ್ರಮಾಣವಚನ

Untitled design 2026 05 08T195221.551

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್, ನಾಳೆ ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ...

Read moreDetails

ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ನಾಳೆ ಸುವೆಂದು ಅದಿಕಾರಿ ಪ್ರಮಾಣವಚನ!

Untitled design 2026 05 08T185118.447

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ‘ಜೈಂಟ್ ಕಿಲ್ಲರ್’ ಎಂದೇ ಖ್ಯಾತರಾಗಿರುವ ಸುವೆಂದು ಅಧಿಕಾರಿ ಅವರು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ...

Read moreDetails

ಬಿಹಾರ್-ಜಾರ್ಖಂಡ್‌ನಲ್ಲಿ ಅತಿಹೆಚ್ಚು ಆದಾಯ ತೆರಿಗೆ ಪಾವತಿಸಿದ M.S ಧೋನಿ

Untitled design 2026 05 08T182308.593

ರಾಂಚಿ, ಮೇ 8: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೇವಲ ಕ್ರಿಕೆಟ್ ಮೈದಾನದಲ್ಲೇ ಅಲ್ಲ, ಉದ್ಯಮ ಮತ್ತು ಆರ್ಥಿಕ ಕ್ಷೇತ್ರದಲ್ಲೂ ತಮ್ಮ...

Read moreDetails

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Untitled design 2026 05 08T174134.438

ಬೆಂಗಳೂರು, ಮೇ 08: ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಗೆ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಸೇವೆಯಲ್ಲಿ ಮೇ 10ರಂದು ತಾತ್ಕಾಲಿಕ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ತಮ್ಮ ಪ್ರಯಾಣವನ್ನು...

Read moreDetails

ಪಶ್ಚಿಮ ಬಂಗಾಳ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ

Untitled design 2026 05 08T171509.864

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಫಲಿತಾಂಶದ ಹಿನ್ನೆಲೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಮೊದಲ ಸರ್ಕಾರ ರಚನೆಗೆ ಸಜ್ಜಾಗಿದೆ. ಐತಿಹಾಸಿಕ ಗೆಲುವಿನೊಂದಿಗೆ ಪಾರ್ಟಿಯ...

Read moreDetails

ಶಾಲೆಯ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆ: 250ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ!

Untitled design 2026 05 08T165013.657

ಪಾಟ್ನಾ: ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಈ ಬಿಸಿಯೂಟ ಸೇವಿಸಿದ 250...

Read moreDetails

ಟಿವಿಕೆಗೆ ಸಿಪಿಐ, ಸಿಪಿಎಂ ಬೆಂಬಲ: ದಳಪತಿ ವಿಜಯ್‌ ಸಿಎಂ ಆಗೋದು ಫಿಕ್ಸ್.!

Untitled design 2026 05 08T154847.003

ತಮಿಳುನಾಡು ರಾಜಕೀಯದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಭಾರೀ ರಾಜಕೀಯ ಹೈಡ್ರಾಮಾ ಈಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಸರ್ಕಾರ ರಚನೆಗಾಗಿ ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಕಸರತ್ತು...

Read moreDetails

ಕರ್ನಾಟಕದಲ್ಲಿ ಮದ್ಯ ಮಾರಾಟದ ಅಬ್ಬರ: 13 ವರ್ಷದ ದಾಖಲೆ ಉಡೀಸ್, ಆದಾಯ ಎಷ್ಟು?

Untitled design 2026 05 07T231626.911

ಬೆಂಗಳೂರು (ಮೇ 07): ಕರ್ನಾಟಕದಲ್ಲಿ ಏಪ್ರಿಲ್ ತಿಂಗಳು ಮದ್ಯ ಮಾರಾಟದಿಂದ ಅಬಕಾರಿ ಇಲಾಖೆಗೆ ಇತಿಹಾಸದ ತಿಂಗಳಾಗಿ ದಾಖಲಾಗಿದೆ. ಬೆಲೆ ಏರಿಕೆಯ ನಡುವೆಯೂ ರಾಜ್ಯದಲ್ಲಿ ಮದ್ಯದ ಬೇಡಿಕೆ ಕಡಿಮೆಯಾಗಿಲ್ಲ, ಬದಲಾಗಿ...

Read moreDetails

ತಂದೆಯಾದ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ: ಸೂರ್ಯ-ದೇವಿಶಾ ಶೆಟ್ಟಿ ದಂಪತಿಗೆ ಹೆಣ್ಣು ಮಗು ಜನನ

Untitled design 2026 05 07T225652.498

ಮುಂಬೈ: ಭಾರತದ ಸ್ಟಾರ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ (Suryakumar Yadav) ಅವರಿಗೆ ವೈಯಕ್ತಿಕ ಜೀವನದಲ್ಲಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಳಪೆ ಫಾರ್ಮ್...

Read moreDetails

ಕಲ್ಲಂಗಡಿ ತಿಂದು ಒಂದೇ ಕುಟುಂಬದ ನಾಲ್ವರ ಸಾ*ವು ಪ್ರಕರಣ: ಹಣ್ಣಿನಲ್ಲಿ ಪತ್ತೆಯಾಯ್ತು ಇಲಿ ಪಾಷಾಣ!

Untitled design 2026 05 07T223344.967

ಮುಂಬೈ: ಮುಂಬೈನ ಪೈಧೋನಿ ಪ್ರದೇಶದಲ್ಲಿ ಕೇವಲ ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಸತ್ತವರು ತಿಂದ ಕಲ್ಲಂಗಡಿ...

Read moreDetails

ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ರಾಧಾ ರಾಧಾ” ಹಾಡಿಗೆ ಮೆಚ್ಚುಗೆಯ ಮಹಾಪೂರ

Untitled design 2026 05 07T212502.307

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ಎರಡು ದಶಕಗಳನ್ನು ಪೂರೈಸಿರುವ ಸಂಭ್ರಮದಲ್ಲಿದ್ದಾರೆ‌. ಪ್ರಸ್ತುತ ಗಣೇಶ್ ಅವರು ನಾಯಕರಾಗಿ...

Read moreDetails

ಗರ್ಲ್‌ಫ್ರೆಂಡ್ ಎಂಟ್ರಿಗೆ ಬ್ರೇಕ್? ಹಾರ್ದಿಕ್ ಪಾಂಡ್ಯಗೆ ತಿವಿದ ಬಿಸಿಸಿಐ: ಆಟಗಾರರಿಗೆ ಬಿಗ್ ವಾರ್ನಿಂಗ್

Untitled design 2026 05 07T211435.368

ಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಅಭಿಮಾನಿಗಳಿಗೆ ರೋಮಾಂಚಕ ಪಂದ್ಯಗಳನ್ನು ನೀಡುತ್ತಿದ್ದರೂ, ಮೈದಾನದ ಹೊರಗಿನ ವೈಯಕ್ತಿಕ ವರ್ತನೆಗಳಿಂದಲೂ ಸುದ್ದಿಯಾಗುತ್ತಿದೆ. ಅದರಲ್ಲೂ ಮುಂಬೈ...

Read moreDetails

ಮಮತಾ ಬ್ಯಾನರ್ಜಿ‌ಗೆ ಬಿಗ್‌ ಶಾಕ್‌; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿ ರಾಜ್ಯಪಾಲರ ಆದೇಶ

Untitled design 2026 05 07T203002.308

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ ವಿರುದ್ಧ ರಾಜ್ಯಪಾಲ ಆರ್‌.ಎನ್‌....

Read moreDetails

ಟಿವಿಕೆ ಸರ್ಕಾರ ರಚನೆ ಹಕ್ಕು ತಡೆಯುವ ರಾಜ್ಯಪಾಲರ ನಡೆ ಸರಿಯಲ್ಲ: ಡಿ.ಕೆ. ಶಿವಕುಮಾರ್

Untitled design 2026 05 07T201458.372

ಬೆಂಗಳೂರು, ಮೇ 7: "ವಿಜಯ್ ಅವರಿಗೆ ಸರ್ಕಾರ ರಚನೆ ಮಾಡಿ ಬಹುಮತ ಸಾಬೀತುಪಡಿಸುವುದನ್ನು ತಡೆಯಲು ತಮಿಳುನಾಡಿನ ಗೌರವಾನ್ವಿತ ರಾಜ್ಯಪಾಲರಿಗೆ ಯಾವುದೇ ರೀತಿಯ ಅಧಿಕಾರವಿಲ್ಲ. ರಾಜ್ಯಪಾಲರ ನಡೆ ಸರಿಯಲ್ಲ"...

Read moreDetails

IPL 2026: ಲಕ್ನೋ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

Untitled design 2026 05 07T195730.329

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 50ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಲಖನೌದ ಎಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ...

Read moreDetails

ವಿಮಾನದಲ್ಲಿ ವೇಪಿಂಗ್ ಮಾಡಿ ಸಿಕ್ಕಿಬಿದ್ದ ಕ್ರಿಕೆಟಿಗ ಚಹಲ್; ವಿಡಿಯೋ ಫುಲ್‌ ವೈರಲ್

Untitled design 2026 05 07T180947.366

ಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಡ್ರೆಸಿಂಗ್ ರೂಮ್ನಲ್ಲಿ ವೇಪಿಂಗ್ ಮಾಡಿ ಸಿಕ್ಕಿಬಿದ್ದಿದ್ದರು. ಆದರೆ ಅವರ ಮೇಲೆ ಬಿಸಿಸಿಐ ದಂಡ ವಿಧಿಸಿತ್ತು. ಆದರೆ ಆ...

Read moreDetails

ತಮಿಳು ವಿಜಯ್‌ಗೆ ಗೆಲುವು..ಕನ್ನಡಿಗ ವಿಜಯ್ ದಿಲ್‌ಖುಷ್

Untitled design 2026 05 07T175006.285

ಸೌತ್ ಸಿನಿದುನಿಯಾದಲ್ಲಿ ಸದ್ಯ ವಿಜಯ್‌ಗಳದ್ದೇ ವಿಜಯೋತ್ಸವ ಜೋರು. ಒಬ್ಬರು ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ ಮಾಡಿ ಮುಖ್ಯಮಂತ್ರಿ ಪಟ್ಟದತ್ತ ಹೆಜ್ಜೆ ಇಟ್ಟಿರೋ ದಳಪತಿ ವಿಜಯ್ ಆದ್ರೆ. ಮತ್ತೊಬ್ಬರು ತಮ್ಮ...

Read moreDetails

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ನಿಧನ: ಸಂತಾಪ ಸೂಚಿಸಿದ ಕಿಂಗ್‌ ಕೊಹ್ಲಿ

Untitled design 2026 05 07T173435.156

ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಹಾಗೂ ಮಾಜಿ ಐಪಿಎಲ್ ಕ್ರಿಕೆಟಿಗ ಅಮನ್‌ಪ್ರೀತ್ ಸಿಂಗ್ ಗಿಲ್ ಹಠಾತ್ ನಿಧನರಾಗಿದ್ದಾರೆ. ಕೇವಲ 36 ವರ್ಷದ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದು ಕ್ರಿಕೆಟ್ ಅಭಿಮಾನಿಗಳು...

Read moreDetails

ಡೇಟಿಂಗ್ ಜಗತ್ತಿಗೆ ‘ಜ್ಯೋತಿಷ್ಯ’ ಎಂಟ್ರಿ! ಯುವಜನತೆಗಾಗಿ ‘ಆಸ್ಟ್ರಾಲಜಿ ಮೋಡ್’ ಪರಿಚಯಿಸಿದ ಟಿಂಡರ್‌

Untitled design 2026 05 07T170844.271

ಬೆಂಗಳೂರು: ಭಾರತದಲ್ಲಿ ಡೇಟಿಂಗ್ ಟ್ರೆಂಡ್ ಬದಲಾಗುತ್ತಿದ್ದು, ʼಮುಂದೆ ಏನಾಗುತ್ತದೋ ನೋಡೋಣʼ ಎನ್ನುವ ಮನಸ್ಥಿತಿಗೆ ಬದಲಾಗಿ, ʼನನಗೆ ಏನು ಬೇಕು ಅನ್ನೋದು ಸ್ಪಷ್ಟವಾಗಿ ಗೊತ್ತಿದೆ, ಅದನ್ನು ಹೇಳಲು ನಾನೇನು...

Read moreDetails

ಸರ್ಸೆ ಸರ್ಸೆ ಹಾಡು ವಿವಾದ: ನಟಿ ನೋರಾ ಫತೇಹಿ ಕ್ಷಮೆಯಾಚನೆ

Untitled design 2026 05 07T163522.666

ಬಾಲಿವುಡ್ ನಟಿ ನೋರಾ ಫತೇಹಿಅಭಿನಯಿಸಿರುವ ‘ಸರ್ಸೆ ಸರ್ಸೆ’ ಹಾಡು ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ....

Read moreDetails

‘ಪುಷ್ಪ 2’ ಕಾಲ್ತುಳಿತ ಸಂತ್ರಸ್ತನ ಮನೆಗೆ ಅಲ್ಲು ಕುಟುಂಬ ಭೇಟಿ: 2 ಕೋಟಿ ನೆರವು ಘೋಷಣೆ!

Untitled design 2026 05 07T161359.242

ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ವೇಳೆ ನಡೆದ ಭೀಕರ ಕಾಲ್ತುಳಿತ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಈ ದುರ್ಘಟನೆಯಲ್ಲಿ...

Read moreDetails

ರಾಧೆ ಜೊತೆ ಗೋಲ್ಡನ್ ಸ್ಟಾರ್ ಗಣೇಶ್ ‘ಬೃಂದಾವಿಹಾರಿ’!

Untitled design 2026 05 07T154253.085

ದ್ವಾಪರ ಸಾಂಗ್‌ನಿಂದ ಎಲ್ಲರನ್ನ ಮಂತ್ರಮುಗ್ಧಗೊಳಿಸಿದ್ದ ಗೋಲ್ಡನ್ ಸ್ಟಾರ್ ಗಣೇಶ್, ಶ್ರೀನಿವಾಸ್ ರಾಜು ಹಾಗೂ ಕವಿರತ್ನ ಡಾ ವಿ ನಾಗೇಂದ್ರ ಪ್ರಸಾದ್ ಜೋಡಿ ಇದೀಗ ಮತ್ತೊಮ್ಮೆ ಮೋಡಿ ಮಾಡೋಕೆ...

Read moreDetails

IPL 2026: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್‌ಗೆ ಹ್ಯಾಟ್ರಿಕ್ ಸೋಲು

Untitled design 2026 05 06T232647.088

ಹೈದರಾಬಾದ್, ಮೇ 5: ಐಪಿಎಲ್ 2026ರ 49ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವೆ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡ ತನ್ನ...

Read moreDetails

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಬಿಜೆಪಿಯಿಂದ ಅಭಿನಂದನಾ ಸಮಾರಂಭ

Untitled design 2026 05 06T230827.669

ಬೆಂಗಳೂರು, ಮೇ 5: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ (BJP) ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಅದ್ಭುತ ಯಶಸ್ಸು ಕಂಡ ಹಿನ್ನೆಲೆ, ಪ್ರಧಾನಿ...

Read moreDetails

ಬದ್ಧ ವೈರಿಗಳಾದ ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ? ವಿಜಯ್‌ಗೆ ಬಿಗ್ ಶಾಕ್?

Untitled design 2026 05 06T224824.578

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ತಿರುವುಗಳು ಕಂಡುಬರುತ್ತಿದ್ದು, ಅತಂತ್ರ ಜನಾದೇಶದ ಹಿನ್ನೆಲೆಯಲ್ಲಿ, ಎದುರಾಳಿಗಳಾಗಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ಸಾಧಿಸುವ ಸಾಧ್ಯತೆಗಳು ಕೇಳಿಬಂದಿವೆ. ಈ...

Read moreDetails

ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಅಮೆರಿಕ ಅಧ್ಯಕ್ಷ ಟ್ರಂಪ್

Untitled design 2026 05 06T223400.561

ವಾಷಿಂಗ್ಟನ್, ಮೇ 5: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ವಿರುದ್ಧ ಕಠಿಣ ನಿಲುವು ತಳೆದಿದ್ದರೂ, ಅದೇ ವೇಳೆ ಯುದ್ಧವನ್ನು ಕೊನೆಗೊಳಿಸಲು ಹೊಸ ಕದನವಿರಾಮದ...

Read moreDetails

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು ವಾಪಸ್

Untitled design 2026 05 06T211726.585

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ರಾಸಲೀಲೆ ಆರೋಪದ...

Read moreDetails

ರಾಜ-ರಾಣಿ ರೈಲಿನಲ್ಲಿ ಸೀಟಿಗಾಗಿ ಗಲಾಟೆ: ಇಬ್ಬರಿಗೆ ಚಾಕು ಇರಿತ

Untitled design 2026 05 06T210541.818

ಮಂಡ್ಯ: ರೈಲಿನಲ್ಲಿ ಕೇವಲ ಸೀಟಿನ ವಿಚಾರಕ್ಕೆ ಗಲಾಟೆ ನಡೆದಿದ್ದು,ಈ ವೇಳೆ ಇಬ್ಬರಿಗೆ ಚಾಕು ಇರಿಯಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜ-ರಾಣಿ ರೈಲಿನಲ್ಲಿ ಸೀಟಿಗಾಗಿ...

Read moreDetails

ಶೀರ್ಷಿಕೆಯಲ್ಲೇ ಎಲ್ಲರ ಗಮನ ಸೆಳೆದಿರುವ “ಶಿಖಂಡಿ” ಚಿತ್ರ ಮೇ 15ರಂದು ತೆರೆಗೆ

Untitled design 2026 05 06T204229.905

ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಹಾಗೂ ಗುರುಮೂರ್ತಿ ವಿ ನಿರ್ದೇಶನದ "ಶಿಖಂಡಿ" ಚಿತ್ರ ಇದೇ ಮೇ 15 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಚಿತ್ರದ ಹಾಡು ಹಾಗೂ...

Read moreDetails

ಆಸ್ತಿ ವಿಚಾರಕ್ಕೆ ಡಬಲ್‌ ಮರ್ಡ*ರ್‌‌: ಅಣ್ಣ ತಮ್ಮಂದಿರನ್ನು ಕೊ*ಲೆಗೈದ ಮಲತಾಯಿ ಮಗ

Untitled design 2026 05 06T202836.850

ಮೈಸೂರು: ಆಸ್ತಿ ವಿಚಾರಕ್ಕೆ ಮಲತಾಯಿ ಮಗನೊಬ್ಬ ತನ್ನ ಅಣ್ಣ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅರ್ಜುನಹಳ್ಳಿ ಗ್ರಾಮದ ನಿವಾಸಿ ಲೋಹಿತ್ ಎಂಬಾತನು ತನ್ನ ಸಹೋದರರಾದ...

Read moreDetails

ಅಂಚೆ ಕಚೇರಿ ವ್ಯವಹಾರಕ್ಕೆ ಪಾನ್ ಕಾರ್ಡ್ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

Untitled design 2026 05 06T195247.911

ನವದೆಹಲಿ: ದೇಶಾದ್ಯಂತ ಲಕ್ಷಾಂತರ ಗ್ರಾಮೀಣ ಜನರಿಗೆ ಬ್ಯಾಂಕಿಂಗ್ ಆಧಾರವಾಗಿರುವ ಅಂಚೆ ಕಚೇರಿಗಳಲ್ಲಿ (Post Offices) ಇನ್ನು ಮುಂದೆ ಆರ್ಥಿಕ ವಹಿವಾಟುಗಳಿಗೆ ಪಾನ್ ಕಾರ್ಡ್ (PAN Card) ಕಡ್ಡಾಯವಾಗಿದೆ. ಕೇಂದ್ರ...

Read moreDetails

ಸಿಟಿಲೈಟ್ಸ್‌ ಸಿನಿಮಾದ ಬಾವ ಬಾವ ಸಾಂಗ್‌ ರಿಲೀಸ್‌

Untitled design 2026 05 06T192817.346

ದುನಿಯಾ ವಿಜಯ್‌ ನಿರ್ದೇಶನದ ಸಿಟಿಲೈಟ್ಸ್‌ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ.. ಬಾವ ಬಾವ ಅನ್ನೋ ರ್ಯಾಪ್‌ ಹಾಡಿನ ಮೂಲಕ ದುನಿಯಾ ವಿಜಯ್‌ ಮತ್ತೆ ಟ್ರೆಂಡಿ ಸಾಂಗ್‌...

Read moreDetails

ಸಿಎಂ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ: ಮೇ 11ರ ಬಳಿಕ ಪ್ರಮಾಣ ವಚನ ಸಾಧ್ಯತೆ

Untitled design 2026 05 06T183212.126

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ NDA ಪಕ್ಷದ ಅದ್ಭುತ ಜಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸಂಪುಟ ಸಚಿವರೊಂದಿಗೆ ಬುಧವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್...

Read moreDetails

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಬಿಪಿ, ಶುಗರ್ ಸೇರಿದಂತೆ 42 ಅಗತ್ಯ ಔಷಧಗಳ ಬೆಲೆ ಇಳಿಕೆ

Untitled design 2026 05 06T180225.996

ನವದೆಹಲಿ: ಜನಸಾಮಾನ್ಯರಿಗೆ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಕೋಟಿ ಕೋಟಿ ರೋಗಿಗಳಿಗೆ ಕೇಂದ್ರ ಸರ್ಕಾರವು ದೊಡ್ಡ ಸಿಹಿ ಸುದ್ದಿ ನೀಡಿದೆ. ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ (ಡಯಾಬಿಟಿಸ್),...

Read moreDetails

ಮೇ 9ಕ್ಕೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಪ್ರಮಾಣವಚನ: ಹೊಸ ಸಿಎಂ ಯಾರು?

Untitled design 2026 05 06T174448.921

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ದೊಡ್ಡ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಹಲವು ವರ್ಷಗಳಿಂದ ತೃಣಮೂಲ ಕಾಂಗ್ರೆಸ್ ಆಳ್ವಿಕೆಯಲ್ಲಿ ಇದ್ದ ಈ ರಾಜ್ಯದಲ್ಲಿ ಇದೀಗ ಭಾರತೀಯ ಜನತಾ ಪಕ್ಷ (ಬಿಜೆಪಿ)...

Read moreDetails
Page 3 of 70 1 2 3 4 70

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist