ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

ಸ್ಕ್ರೀನ್ಸ್ (1)

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಇನ್ಮುಂದೆ ಎಲ್ಲರಿಗೂ ಒಂದೇ ರೀತಿಯ ಸಾಮಾನ್ಯ ಆಹಾರ ನೀಡುವ ಪದ್ಧತಿಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ರೋಗಿಗಳ ವಯಸ್ಸು, ಕಾಯಿಲೆಯ...

Read moreDetails

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

Image f38ac95d

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಗಳನ್ನು ಆಗಸ್ಟ್ ಅಂತ್ಯದೊಳಗೆ ತೆರವುಗೊಳಿಸುವಂತೆ ಗ್ರೇಟರ್...

Read moreDetails

ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!

Image 2b8631b6

ನವದೆಹಲಿ: ಬಾಲಿವುಡ್ ನಟ ಗೋವಿಂದಾ ಮತ್ತು ಅವರ ಪತ್ನಿ ಸುನೀತಾ ಅಹುಜಾ ನಡುವಿನ ದಾಂಪತ್ಯ ಕಲಹ ಹಾಗೂ ವಿಚ್ಛೇದನದ ವದಂತಿಗಳಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಗೋವಿಂದಾ...

Read moreDetails

ಬಿ.ಸಿ. ನಾಗೇಶ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ: ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

Untitled design 2026 08 19T162629.766

ತುಮಕೂರು ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಬಿ.ಸಿ. ನಾಗೇಶ್ ಅವರ ನಿಧನದಿಂದಾಗಿ ಜಿಲ್ಲಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ. ತಿಪಟೂರು ಕ್ಷೇತ್ರದ ಮಾಜಿ ಶಾಸಕರಾಗಿ ಹಾಗೂ...

Read moreDetails

ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್

ChatGPT Image Aug 19, 2026, 03 19 06 PM

ನಟಿ ಸಮಂತಾ ರುತ್ ಪ್ರಭು ತಮ್ಮ ವೈಯಕ್ತಿಕ ಜೀವನದ ವಿಶೇಷ ಕ್ಷಣಗಳನ್ನು ಪತಿ ರಾಜ್ ನಿಡಿಮೋರು ಅವರೊಂದಿಗೆ ಸಂಭ್ರಮಿಸುತ್ತಿದ್ದಾರೆ. ಇತ್ತೀಚೆಗೆ ಈ ಜೋಡಿ ಬೇಬಿಮೂನ್ ಪ್ರವಾಸ ಕೈಗೊಂಡಿದ್ದು,...

Read moreDetails

ಬದಾಮಿಯಲ್ಲಿ ನಡೆದ ಘಟನೆ ನೆನೆದ ನಟ ನಾಗಾರ್ಜುನ; ಕನ್ನಡಿಗರ ಮಾನವೀಯತೆಗೆ ಸಲಾಂ

Image 2dbabde0

ತೆಲುಗು ಚಿತ್ರರಂಗದ ಖ್ಯಾತ ನಟ ಅಕ್ಕಿನೇನಿ ನಾಗಾರ್ಜುನ ಅವರು ತಮ್ಮ ಸಿನಿ ಬದುಕಿನ ಹಲವು ನೆನಪುಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಕರ್ನಾಟಕದ ಜನರ...

Read moreDetails

ರಿಷಭ್ ಪಂತ್‌ ಬ್ಯಾಟಿಂಗ್ ಅಬ್ಬರ: ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳು!

Image

ಭಾರತ ಕ್ರಿಕೆಟ್ ತಂಡದ ಸ್ಪೋಟಕ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಇತಿಹಾಸದಲ್ಲಿ ಭಾರತದ...

Read moreDetails

ಆಯೇಷಾ ಖಾನ್ ಎಂಗೇಜ್ ಆಗಿದ್ದಾರಾ? ಸೋಶಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆ

Image 52bd429

ಮುಂಬೈ: ‘ಧುರಂಧರ್’ ಸಿನಿಮಾ ಹಾಗೂ ‘ಬಿಗ್ ಬಾಸ್ 17’ ಖ್ಯಾತಿಯ ನಟಿ ಆಯೇಷಾ ಖಾನ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಕೆಲವು...

Read moreDetails

ಮಳೆ ಕೊರತೆ ನಡುವೆ ಕಾವೇರಿ ನೀರು ಬಿಡುಗಡೆ: ಕುಡಿಯುವ ನೀರಿನ ಭೀತಿ

Image a4552506

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಪರಿಣಾಮ ಕೆಆರ್‌ಎಸ್ ಜಲಾಶಯದ ಒಳಹರಿವು ಕುಸಿದಿದೆ. ಇದೇ ವೇಳೆ, ಕೆಆರ್‌ಎಸ್ ಅಣೆಕಟ್ಟಿನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ...

Read moreDetails

ತಮಿಳುನಾಡು ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 3ನೇ ಮಗುವಿನ ಹೆರಿಗೆಗೂ ಸಿಗಲಿದೆ 1 ವರ್ಷ ರಜೆ!

ChatGPT Image Aug 19, 2026, 11 09 54 AM

ಚೆನ್ನೈ: ಮಹಿಳಾ ಸಬಲೀಕರಣ ಮತ್ತು ಉದ್ಯೋಗಿಗಳ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ತಮಿಳುನಾಡು ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ಮೂರನೇ ಮಗುವಿನ ಜನನದ...

Read moreDetails

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

ಘೋಷಿಸಿದ (1)

ಐಪಿಎಲ್ ಗ್ರೌಂಡ್‌ನಲ್ಲಿ ತಮ್ಮ ಕ್ಯೂಟ್ ಎಕ್ಸ್‌ಪ್ರೆಷನ್‌ಗಳಿಂದಲೇ ದೇಶದಾದ್ಯಂತ ಮಿಲಿಯನ್‌ಗಟ್ಟಲೆ ಅಭಿಮಾನಿಗಳ ನೆಚ್ಚಿನ 'ನ್ಯಾಷನಲ್ ಕ್ರಶ್' ಎನಿಸಿಕೊಂಡಿರೋ ಸನ್‌ರೈಸರ್ಸ್ ಹೈದರಾಬಾದ್ ಓನರ್ ಕಾವ್ಯಾ ಮಾರನ್ ಹಾಗೂ ತಮಿಳು-ಹಿಂದಿ ಚಿತ್ರರಂಗದ...

Read moreDetails

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

Untitled design 2026 08 18T181351.095

ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್ ಸುಕೇಶ್ ಚಂದ್ರಶೇಖರ್ ಲವ್ ಪಯಣ ಮತ್ತೆ ನ್ಯೂಸ್ ಹೆಡ್‌ಲೈನ್ಸ್‌ಗೆ ಬಂದಿದೆ. ದೆಹಲಿಯ ತೇಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದರೂ ಸುಕೇಶ್ ಮಾಡ್ತಿರೋ ಕಿತಾಪತಿ...

Read moreDetails

ಬಾಲನಟಿಯಿಂದ ಟಾಪ್ ಆಂಕರ್‌ವರೆಗೆ ಅನುಪಮಾ ಜರ್ನಿ

ಮಾಡುವ ಎಐ (12)

ಕಿರುತೆರೆ ಪ್ರೇಕ್ಷಕರ ನೆಚ್ಚಿನ ನಿರೂಪಕಿ, ತಮ್ಮ ಚಾರ್ಮಿಂಗ್ ಲುಕ್ ಹಾಗೂ ಅದ್ಭುತ ವಾಯ್ಸ್‌ನಿಂದಲೇ ಕನ್ನಡಿಗರ ಮನಗೆದ್ದಿದ್ದ ಅನುಪಮಾ ಗೌಡ ತಮ್ಮ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. 8...

Read moreDetails

ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

ಟೌನ್ ಶಿಪ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ಹಾಗೂ ನೈಸ್ ರಸ್ತೆ ಟೋಲ್‌ ವಿರೋಧಿಸಿ ಜೆಡಿಎಸ್ ಇಂದು (ಆ.18) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿತು. ಮಾಜಿ...

Read moreDetails

ಕಸ್ಟಡಿಯಲ್ಲಿರುವ ಆರೋಪಿಗಳ ಫೋಟೋ ಬಹಿರಂಗ: X, ಮೆಟಾ ಹಾಗೂ ಕೇಂದ್ರಕ್ಕೆ ಸುಪ್ರೀಂ ನೋಟಿಸ್

Image add0d94f

ನವದೆಹಲಿ, ಆಗಸ್ಟ್ 18: ಪೊಲೀಸ್ ಇಲಾಖೆಗಳು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಆರೋಪಿಗಳ ಫೋಟೋ ಹಾಗೂ ವೀಡಿಯೊಗಳನ್ನು ಬಹಿರಂಗಪಡಿಸುವ ಪದ್ಧತಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮಹತ್ವದ...

Read moreDetails

ಬೇಟೆಗಾರರ ಎನ್‌ಕೌಂಟರ್ ಕೇಸ್; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ತ.ನಾಡು ಸರ್ಕಾರ

ಮಾಡುವ ಎಐ (10)

ಚೆನ್ನೈ: ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲೂಕಿನ ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅರಣ್ಯಾಧಿಕಾರಿಗಳ ಗುಂಡೇಟಿಗೆ ಬಲಿಯಾದ ಮೂವರು ತಮಿಳಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಮಿಳುನಾಡು (Tamil...

Read moreDetails

16ನೇ ವಯಸ್ಸಿನಲ್ಲೇ ಗಿನ್ನೆಸ್ ದಾಖಲೆ: ಲಕ್ಷ್ಮಣನ್ ಮೇಯ್ಯಪ್ಪನ್ ವಿಶ್ವಕ್ಕೆ ಮಾದರಿ

Image c8817e1c

ದುಬೈ: ಸಾಮಾನ್ಯವಾಗಿ 16ನೇ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸ ಅಥವಾ ವೃತ್ತಿಜೀವನದ ಬಗ್ಗೆ ಯೋಚಿಸುತ್ತಿರುತ್ತಾರೆ. ಆದರೆ ಭಾರತೀಯ ಮೂಲದ ಲಕ್ಷ್ಮಣನ್ ಮೇಯ್ಯಪ್ಪನ್ ಎಂಬ ಯುವ ಪ್ರತಿಭೆ 16...

Read moreDetails

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ಮಾಡುವ ಎಐ (9)

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು...

Read moreDetails

ಯಶ್ ‘ಟಾಕ್ಸಿಕ್’ನಲ್ಲಿ ರಷ್ಯನ್ ಲೇಡಿ ರಾಕಿಂಗ್ ವಾಯ್ಸ್

ಮಾಡುವ ಎಐ (8)

ಭಾರತೀಯ ಚಿತ್ರರಂಗದಲ್ಲೇ ಸದ್ಯ ಹಲ್-ಚಲ್ ಎಬ್ಬಿಸಿರೋ ಚಿತ್ರ ‘ಟಾಕ್ಸಿಕ್’. ರಾಕಿ ಭಾಯ್ ಯಶ್ ಅಭಿನಯದ ಈ ಮೋಸ್ಟ್ ಅವೈಟೆಡ್ ಸಿನಿಮಾದಿಂದ ದಿನಕ್ಕೊಂದು ಮೈಂಡ್-ಬ್ಲೋಯಿಂಗ್ ಅಪ್‌ಡೇಟ್ ಹೊರಬರ್ತಾನೇ ಇದೆ....

Read moreDetails

Australia vs Bangladesh ; ಬಾಂಗ್ಲಾ ವಿರುದ್ಧ ಸೋಲು; ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ

Image 68f809b5

ಡಾರ್ವಿನ್: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಆಘಾತಕಾರಿ ಸೋಲು ಅನುಭವಿಸಿದ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಆಗಸ್ಟ್ 22ರಿಂದ ಮಕೈಯ...

Read moreDetails

ತ್ವಿಶಾ ಸಾವಿನ ಕೇಸ್‌ಗೆ ಟ್ವಿಸ್ಟ್: ಕೊನೆಯ 90 ನಿಮಿಷದ ಬೆಚ್ಚಿಬೀಳಿಸುವ ವಿವರ ಬಯಲು

Image c2ba2839

ಭೋಪಾಲ್: ಮಾಜಿ ಮಿಸ್ ಪುಣೆ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ 636 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಹಲವು ಮಹತ್ವದ ವಿವರಗಳು ಬಹಿರಂಗವಾಗಿವೆ....

Read moreDetails

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

ಮಾಡುವ ಎಐ (5)

ವಿನಯ್ ಗೌಡ ರ‍್ಯಾಪರ್‌ಗೆ ತಲೆ ಬೋಳಿಸಿಕೊಳ್ಳುವ ಚಾಲೆಂಜ್ ಕೊಟ್ಟಾಗ ಸಾಕಷ್ಟು ಟ್ರೋಲ್‌ಗಳು, ಪ್ರಶ್ನೆಗಳು ಬಂದಿದ್ದವು. “ಕಾಮನ್ ಮ್ಯಾನ್ ಅಂದ್ರೆ ಹೀಗೆಲ್ಲಾ ಮಾಡಿಸಬೇಕಾ? ಸೆಲೆಬ್ರಿಟಿಗಳಿಗೆ ಹೀಗೆ ಮಾಡ್ತಾರಾ?” ಅನ್ನೋ...

Read moreDetails

ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್

ಮಾಡುವ ಎಐ (4)

ವಿಶಿಷ್ಟವಾದ ಪರದೆ ಮೇಲಿನ ವ್ಯಕ್ತಿತ್ವ, ಸಹಜ ಅಭಿನಯ ಸಾಮರ್ಥ್ಯ ಹಾಗೂ ಯುವ ಪ್ರೇಕ್ಷಕರೊಂದಿಗೆ ತಕ್ಷಣವೇ ಕನೆಕ್ಟ್ ಆಗುವ ಗುಣದಿಂದ ಸಮರ್ಜಿತ್ ಲಂಕೇಶ್ ಕನ್ನಡ ಚಿತ್ರರಂಗದ ಹೊಸ ತಲೆಮಾರಿನ...

Read moreDetails

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

ಮಾಡುವ ಎಐ (3)

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ನಡೆದ ಗಂಡ ಹಾಗೂ ಮಗುವಿನ ಜೋಡಿ ಕೊಲೆ ಪ್ರಕರಣ ಇದೀಗ ಮತ್ತೊಂದು ಭಯಾನಕ ತಿರುವು ಪಡೆದುಕೊಂಡಿದೆ.. ಗಂಡ (Husband) ಮತ್ತು ಮಗ (Son)...

Read moreDetails

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

Image 80b267f1

ಬೆಂಗಳೂರು: ದಕ್ಷಿಣ ಭಾರತದ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರು ತಿರುಪತಿ ತಿರುಮಲ ದೇವಾಲಯಕ್ಕೆ ತೆರಳಿ ಮುಡಿ ಕೊಟ್ಟಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ....

Read moreDetails

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

Image 7ae8aeaf

ಮಂಡ್ಯ: ಕಬಿನಿ ಜಲಾಶಯದ ಬಳಿಕ ಇದೀಗ ಕೃಷ್ಣರಾಜ ಸಾಗರ (KRS) ಅಣೆಕಟ್ಟಿನಿಂದ ನೀರು ಬಿಡುವ ವಿಚಾರವೂ ಚರ್ಚೆಗೆ ಬಂದಿದೆ. KRS ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದ್ದರೂ, ಅಣೆಕಟ್ಟಿನಿಂದ ಹೆಚ್ಚಿನ...

Read moreDetails

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ಮಾಡುವ ಎಐ (2)

ತುಮಕೂರು: ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ 10 ವರ್ಷದ ವಿದ್ಯಾರ್ಥಿಯೊಬ್ಬನ ಮೇಲೆ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ...

Read moreDetails

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

ಮಾಡುವ ಎಐ (1)

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ (Enforcement Directorate - ED) ಶಾಕ್ ನೀಡಿದೆ. ಇಂದು ಬೆಳಗ್ಗೆಯಿಂದಲೇ ED ಅಧಿಕಾರಿಗಳು ಬೆಂಗಳೂರಿನ...

Read moreDetails

ರಾಮಮಂದಿರ ದೇಣಿಗೆ ಕೇಸ್‌: ಅಂತಿಮ ವರದಿಯಲ್ಲಿ ಚಂಪತ್ ರಾಯ್ ಹೆಸರು ಕೈಬಿಟ್ಟ SIT

Image e426b36a

ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್...

Read moreDetails

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್!: ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್!

ಮಾಡುವ ಎಐ

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

Read moreDetails

ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!

ಅನುಪಮಾ ಗೌಡ (1)

ಇಸ್ಲಾಮಾಬಾದ್: ಹಜ್ (Hajj) ಮತ್ತು ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯಾಕ್ಕೆ (Saudi Arabia) ಪ್ರಯಾಣಿಸುವ ತನ್ನ ನಾಗರಿಕರಿಗೆ ಪಾಕಿಸ್ತಾನ (Pakistan) ಸರ್ಕಾರವು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ. ಭಿಕ್ಷಾಟನೆ, ಅನಧಿಕೃತ...

Read moreDetails

ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

Image 8e7e8f2e

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಸಮುದ್ರದ ಅಳವೆಯಲ್ಲಿ ಹೂಳು...

Read moreDetails

‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ

ಅನುಪಮಾ ಗೌಡ

ಬೆಂಗಳೂರು: ಕನ್ನಡ ನಿರೂಪಣಾ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಖ್ಯಾತ ನಿರೂಪಕಿ ಅನುಪಮಾ ಗೌಡ ಅವರು ತಮ್ಮ ವೃತ್ತಿ ಜೀವನಕ್ಕೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಸತತ 8 ವರ್ಷಗಳ ಕಾಲ...

Read moreDetails

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Untitled design 2026 08 18T102703.367

ಬೆಂಗಳೂರು, ಆಗಸ್ಟ್ 18: ಕರ್ನಾಟಕದಲ್ಲಿ ಮುಂಗಾರು ಮುಂದುವರಿದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

Read moreDetails

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ... ಅದು 'ಕನ್ನಡ' ರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡಿಗರ ಸ್ವಾಭಿಮಾನ ಎತ್ತಿಹಿಡಿದ ರಾಕಿಂಗ್ ಸ್ಟಾರ್‌ ಯಶ್.ಕಿಚ್ಚ ಸುದೀಪ್ ಹಾದಿಯಲ್ಲಿ ಯಶ್ ಸಾಭಿತುಪಡಿಸಿದ್ದು ಏನು..? ಗಡಿ ದಾಟಿದ್ರು.. ಪ್ಯಾನ್...

Read moreDetails

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ರೆಮ್ಯುನರೇಷನ್ (3)

ಬಾಕ್ಸ್ ಆಫೀಸ್‌ಗೆ ಬಡಿಯಲಿದೆ 'ಟಾಕ್ಸಿಕ್' ಸುನಾಮಿ, ರಿಲೀಸ್‌ಗೂ ಮುಂಚೆಯೇ ಬರೋಬ್ಬರಿ 500 ಕೋಟಿ ಬಾಚಿದ ರಾಕಿಂಗ್ ಸ್ಟಾರ್ ಯಶ್. ದೇಶ-ವಿದೇಶಗಳಲ್ಲಿ ಅಬ್ಬರಿಸ್ತಿರೋ ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ ಆಟ...

Read moreDetails

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ರೆಮ್ಯುನರೇಷನ್ (1)

ರಾಂಚಿ: ಜಾರ್ಖಂಡ್‌ನಲ್ಲಿ ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿದ್ದ ತೀವ್ರ ಪ್ರತಿಭಟನೆಗೆ ಅಂತಿಮವಾಗಿ ಸರ್ಕಾರವು ಮಣಿದಿದೆ. ಕಳೆದ 24 ದಿನಗಳಿಂದ ರಸ್ತೆಗಿಳಿದು, ಮುಷ್ಕರ,...

Read moreDetails

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೆಮ್ಯುನರೇಷನ್

ನಟನಾಗಿ ಮಾತ್ರವಲ್ಲ, ನಿರ್ಮಾಪಕನಾಗಿಯೂ ಯಶ್ ಹೇಗೆ ಜವಾಬ್ದಾರಿ ತಗೋತಾರೆ ಗೊತ್ತಾ..? ಕೆಜಿಎಫ್‌ಗೂ ಮುಂಚೆಯೇ ಯಶ್ ಪ್ಲಾನ್ ಮಾಡಿದ್ದ ಆ ಬಿಸಿನೆಸ್ ಪ್ಲಾನ್ ಏನು? 'ಆಪ್ ಕೀ ಅದಾಲತ್'...

Read moreDetails

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

Untitled design 2026 08 17T214648.761

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಶ್ರೀ ಮರುಳಾರಾಧ್ಯ ಸ್ವಾಮೀಜಿಯವರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read moreDetails

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

Untitled design 2026 08 17T203735.398

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಇಬ್ಬರು ಶಿಕ್ಷಕರಿಗೆ H1N1 ಸೋಂಕು ದೃಢಪಟ್ಟಿದೆ. ಆದರೆ ಶಾಲೆಯ ಯಾವುದೇ ವಿದ್ಯಾರ್ಥಿಗಳಲ್ಲಿ H1N1 ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಹಾಗೂ...

Read moreDetails

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

Untitled design 2026 08 17T200924.330

ಬೆಂಗಳೂರು: ರಾಜ್ಯದ ಲಕ್ಷಾಂತರ ಸಾರಿಗೆ ಪ್ರಯಾಣಿಕರಿಗೆ ಒಂದು ಬಿಗ್ ಶಾಕ್ ನೀಡುವಂತಹ ಬೆಳವಣಿಗೆಯೊಂದು ನಡೆದಿದೆ. KSRTC (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ), BMTC (ಬೆಂಗಳೂರು ಮಹಾನಗರ...

Read moreDetails

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

Untitled design 2026 08 17T183412.494

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿದ್ದ ಖುದ್ದು ಹಾಜರಾತಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ವಿಚಾರಣೆಗೆ ತಾವು ಖುದ್ದಾಗಿ...

Read moreDetails

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ವಹಿಸಿಕೊಂಡ ಬಳಿಕ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಹೊಸ ತಂಡವನ್ನು ಆಗಸ್ಟ್ 17, 2026ರಂದು...

Read moreDetails

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

Untitled design 2026 08 17T171800.526

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಾಗರ ಪಂಚಮಿ ಹಬ್ಬದ ದಿನವೇ ಒಂದು ಘೋರ ದುರಂತ ಘಟನೆ ನಡೆದಿದೆ. ವಿಷಕಾರಿ ಕೊಳಕುಮಂಡಲ ಹಾವು ಕಚ್ಚಿ ಮಹಿಳೆಯೋರ್ವರು ಮೃತಪಟ್ಟಿರುವ...

Read moreDetails

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

ChatGPT Image Aug 17, 2026, 05 01 55 PM

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಆಯ್ಕೆ ಬಹುತೇಕ ಖಚಿತವಾಗಿದೆ. ಮಂಗಳವಾರ (ಆಗಸ್ಟ್ 18) ನಡೆಯಲಿರುವ ಚುನಾವಣೆಗೆ ಉಮಾಶ್ರೀ...

Read moreDetails

ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

Untitled design 2026 08 17T164323.807

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

Read moreDetails

ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ

ChatGPT Image Aug 17, 2026, 04 27 44 PM

ಮಡಿಕೇರಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್‌.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್‌ ನಲಪಾಡ್ ಅವರ ಎರಡನೇ ವಿವಾಹ ಸಮಾರಂಭ...

Read moreDetails

7 ವರ್ಷಗಳ ಬಳಿಕ ಡಿಪಿ ಬದಲಿಸಿದ ಪ್ರಭಾಸ್: ‘ಫೌಜಿ’ ಲುಕ್‌ಗೆ ಫ್ಯಾನ್ಸ್ ಫಿದಾ!

ChatGPT Image Aug 17, 2026, 03 15 01 PM

ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಪ್ರಭಾಸ್ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಗುರುತಾಗಿ ಉಳಿದಿದ್ದ...

Read moreDetails

ಭರ್ತಿಯಾಗುವ ಹಂತಕ್ಕೆ ತಲುಪಿದ ಆಲಮಟ್ಟಿ: ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಹೀಗಿದೆ

ChatGPT Image Aug 17, 2026, 03 41 08 PM

ಬೆಂಗಳೂರು, ಆಗಸ್ಟ್ 17: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಏರಿಳಿತ ಮುಂದುವರಿದಿದೆ. ಕೆಲ ಜಲಾನಯನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಒಳಹರಿವು ಇಳಿಕೆಯಾಗಿದ್ದರೆ, ವಿಜಯಪುರದ ಆಲಮಟ್ಟಿ...

Read moreDetails

IPL 2027: ಐಪಿಎಲ್‌ನಲ್ಲಿ ಸೀಕ್ರೆಟ್ ಡೀಲ್‌ಗಳಿಗೆ ಬ್ರೇಕ್; ಬಿಸಿಸಿಐಗೆ ಗಾವಸ್ಕರ್ ಖಡಕ್ ಸಲಹೆ!

ChatGPT Image Aug 17, 2026, 03 37 49 PM

IPL 2027: ಐಪಿಎಲ್ 2027ರ ಮಿನಿ ಹರಾಜಿಗೆ ಕೆಲವೇ ತಿಂಗಳುಗಳು ಬಾಕಿ ಇರುವ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ದಿಗ್ಗಜ ಸುನಿಲ್ ಗಾವಸ್ಕರ್ ಅವರು ಆಟಗಾರರ ಟ್ರೇಡಿಂಗ್‌ ಪ್ರಕ್ರಿಯೆಯಲ್ಲಿ...

Read moreDetails

ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ

Untitled design 2026 08 17T151817.349

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

Read moreDetails

ಪ್ರತಿದಿನ ರಾತ್ರಿ ಕೊತ್ತಂಬರಿ ನೀರು ಕುಡಿಯುವ ಅಭ್ಯಾಸ ಯಾಕೆ ಉತ್ತಮ?

Image

ಭಾರತೀಯ ಅಡುಗೆ ಪದ್ಧತಿಯಲ್ಲಿ ಕೊತ್ತಂಬರಿ ಬೀಜವು ಪ್ರಮುಖ ಸ್ಥಾನವನ್ನು ಹೊಂದಿದೆ. ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಈ ಪುಟ್ಟ ಮಸಾಲೆ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ....

Read moreDetails

ಸಿನಿಮಾಗಳಿಗಿಂತ ವೈಯಕ್ತಿಕ ಬದುಕಿನ ಹೇಳಿಕೆಯಿಂದ ಸುದ್ದಿಯಾದ ಅನುಪಮಾ!

ChatGPT Image Aug 17, 2026, 11 37 10 AM

ದಕ್ಷಿಣ ಭಾರತದ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ಕೆಲವು ಕಹಿ ಅನುಭವಗಳನ್ನು ಬಹಿರಂಗವಾಗಿ ಹಂಚಿಕೊಂಡು ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಸಿನಿಮಾಗಳಿಗಿಂತ ಹೆಚ್ಚಾಗಿ...

Read moreDetails

ನಾಗರ ಪಂಚಮಿ 2026: ಈ ಮಂತ್ರ ಜಪಿಸಿದರೆ ಸರ್ಪ ದೋಷ ನಿವಾರಣೆ!

ChatGPT Image Aug 17, 2026, 11 48 34 AM

ಹಿಂದೂ ಧರ್ಮದಲ್ಲಿ ನಾಗರ ಪಂಚಮಿಗೆ ವಿಶೇಷ ಮಹತ್ವವಿದ್ದು, ಸರ್ಪ ದೇವತೆಗಳ ಆರಾಧನೆಗೆ ಸಮರ್ಪಿತವಾದ ಈ ಪವಿತ್ರ ಹಬ್ಬವನ್ನು ಭಕ್ತರು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೆ. ಈ...

Read moreDetails

ರಾಹುಲ್-ಪಡಿಕ್ಕಲ್ ಜುಗಲ್ಬಂದಿ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಮೇಲುಗೈ

Your paragraph text (44)

ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ...

Read moreDetails

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ಶಿಫ್ಟ್,

ಬೆಂಗಳೂರು, ಆಗಸ್ಟ್ 16: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ  (Pavithra Gowda) ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಂದು ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ. ಇದುವರೆಗೆ ಇಬ್ಬರು...

Read moreDetails

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

Untitled design 2026 08 16T141316.352

ಬೆಂಗಳೂರು, ಆ.16: 'ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ' ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...

Read moreDetails

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಚಿತ್ರದುರ್ಗ, ಆಗಸ್ಟ್ 16: ಕಾವಿ ವಸ್ತ್ರ (Kavi Vastra) ಧರಿಸಿ ಆಧ್ಯಾತ್ಮದ ಹೆಸರಿನಲ್ಲಿ ಕಳ್ಳಾಟವಾಡುತ್ತಿದ್ದ ಸ್ವಾಮೀಜಿಯೊಬ್ಬನ ಅಸಲಿ ಮುಖ ಇದೀಗ ಬಯಲಾಗಿದೆ. ಮಠಕ್ಕೆ ಭೇಟಿ ನೀಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ...

Read moreDetails

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

Untitled design 2026 08 16T130432.349

ನವದೆಹಲಿ, ಆಗಸ್ಟ್ 16: ಹಲವು ವರ್ಷಗಳಿಂದ ವಿಳಂಬವಾಗಿರುವ ಭಾರತದ ಪ್ರತಿಷ್ಠಿತ ಪ್ರಾಜೆಕ್ಟ್ 75(I) ಜಲಾಂತರ್ಗಾಮಿ ನೌಕಾ ಯೋಜನೆಯು ಇದೀಗ ಪುನಶ್ಚೇತನಗೊಂಡಿದೆ. ಸುಮಾರು 70,000 ಕೋಟಿ ರೂಪಾಯಿ ಮೌಲ್ಯದ ಈ...

Read moreDetails

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

Untitled design 2026 08 16T123640.363

ನವದೆಹಲಿ, ಆಗಸ್ಟ್ 16: ಈ ವಾರ ಚಿನ್ನದ ಬೆಲೆಯಲ್ಲಿ ಸತತ ಏರಿಳಿತಗಳು ಕಂಡುಬಂದಿದ್ದು, ವಾರಾಂತ್ಯದಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ (Gold Price) ಗ್ರಾಮ್‌ಗೆ 205...

Read moreDetails

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

Untitled design 2026 08 16T122008.344

ಚಾಮರಾಜನಗರ, ಆಗಸ್ಟ್ 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮೂವರು ವ್ಯಕ್ತಿಗಳು ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಬಲಿಯಾಗಿದ್ದು, ಈ ದುರಂತ ಘಟನೆಗೆ ಸಂಬಂಧಿಸಿದಂತೆ...

Read moreDetails

ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ

ಅರ್ಷದ್ (7)

ತುಮಕೂರು, ಆಗಸ್ಟ್ 16: ತುಮಕೂರು ಜಿಲ್ಲೆಯ ಕುಣಿಗಲ್ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಆಷಾಢ ಮಾಸದ ಸಂದರ್ಭದಲ್ಲಿ ತವರು ಮನೆಗೆ ಹೋಗಿದ್ದ ಪತ್ನಿಯು ಶ್ರಾವಣ ಮಾಸ ಮುಗಿದ ನಂತರವೂ...

Read moreDetails

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಅರ್ಷದ್ (6)

ಮುಂಬೈ, ಆಗಸ್ಟ್ 16: ಬಾಲಿವುಡ್ನ ಖ್ಯಾತ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಮತ್ತು ಟೈಗರ್ ಶ್ರಾಫ್ (Tiger Shroff) ಅವರು...

Read moreDetails

ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ

ಅರ್ಷದ್ (5)

ಬೆಂಗಳೂರು, ಆಗಸ್ಟ್ 16: ರಾಜ್ಯದ ಲಕ್ಷಾಂತರ ವಾಹನ ಚಾಲಕರಿಗೆ ಸಾರಿಗೆ ಇಲಾಖೆ (RTO) ತೀವ್ರ ಬಿಸಿ ಮುಟ್ಟಿಸಿದೆ. ವಾಹನಗಳ ಹೊರಸೂಸುವ ಹೊಗೆಯ ಪ್ರಮಾಣವನ್ನು ತಪಾಸಣೆ ಮಾಡಿ ಮಾಲಿನ್ಯ ನಿಯಂತ್ರಣ...

Read moreDetails

ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

ಅರ್ಷದ್ (4)

ಕೋಲ್ಕತ್ತಾ, ಆಗಸ್ಟ್ 16: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಹಿರಿಯ ನಾಯಕ ಆಶಿಶ್ ಬ್ಯಾನರ್ಜಿ ಅವರು ಬಿರ್ಭೂಮ್ ಜಿಲ್ಲೆಯ ರಾಂಪುರ್ಹತ್‌ನಲ್ಲಿರುವ...

Read moreDetails

ಮಂಗಳೂರಿನ KFC ಮೇಲೆ ದಾಳಿ: ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ, ಹಳೇ ಮಾಂಸ ಪತ್ತೆ

ಅರ್ಷದ್ (3)

ಮಂಗಳೂರು, ಆಗಸ್ಟ್ 16: ಬೆಂಗಳೂರಿನಲ್ಲಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ಗಳ ಮೇಲೆ ನಡೆಸುತ್ತಿರುವ ದಾಳಿಯ ಸರಪಳಿಯೇ ಇದೀಗ ಮಂಗಳೂರಿಗೂ ವಿಸ್ತರಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...

Read moreDetails

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಅರ್ಷದ್ (1)

ಮುಂಬೈ, ಆಗಸ್ಟ್ 16: ಬಾಲಿವುಡ್‌ನ ಹಿರಿಯ ಮತ್ತು ಜನಪ್ರಿಯ ನಟ ಗೋವಿಂದ (Govinda) ಮತ್ತು ಅವರ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ವೈವಾಹಿಕ ಕಲಹವು ಇದೀಗ...

Read moreDetails

ರಾಜ್ಯದಲ್ಲಿ 4 ಲಕ್ಷ ರೇಷನ್ ಕಾರ್ಡ್ ರದ್ದು: ರಿಜ್ವಾನ್ ಅರ್ಷದ್

ಅರ್ಷದ್

ಉಡುಪಿ, ಆಗಸ್ಟ್ 16: ರಾಜ್ಯದಲ್ಲಿ ಪಡಿತರ ಚೀಟಿಗಳ ಪರಿಶೀಲನೆ ಮತ್ತು ರದ್ದತಿ ಪ್ರಕ್ರಿಯೆ ಮುಂದುವರಿದಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದಲ್ಲಿ ಸುಮಾರು 4 ಲಕ್ಷ ರೇಷನ್ ಕಾರ್ಡ್‌ಗಳನ್ನು...

Read moreDetails

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

Untitled design 2026 08 16T075906.145

ಚಾಮರಾಜನಗರ, ಆಗಸ್ಟ್ 16: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ದುರಂತವೊಂದು ನಡೆದಿದೆ. ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವಿನ ಗುಂಡಿನ ಚಕಮಕಿಯಲ್ಲಿ...

Read moreDetails

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

Untitled design 2026 08 16T073557.149

ಬೆಂಗಳೂರು, ಆಗಸ್ಟ್ 16: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆಯಿದ್ದು, ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ...

Read moreDetails

ಊಟದ ನಂತರ ನಿದ್ರೆ ಬರುತ್ತಿದೆಯೇ? ಇದು ಅನಾರೋಗ್ಯದ ಲಕ್ಷಣವೇ?

ತೆಗೆದುಕೊಳ್ಳಬೇಡಿ! (3)

ಊಟ ಮುಗಿಸಿದ ಕೂಡಲೇ ಕಣ್ಣು ಭಾರವಾಗುವುದು, ದೇಹ ಆಲಸ್ಯಗೊಳ್ಳುವುದು ಅನೇಕರಿಗೆ ಸಾಮಾನ್ಯ ಅನುಭವ. ವಿಶೇಷವಾಗಿ ಮಧ್ಯಾಹ್ನದ ಊಟದ ನಂತರ ಅಥವಾ ಹೊಟ್ಟೆ ತುಂಬಾ ತಿಂದಾಗ ಈ ಸಮಸ್ಯೆ...

Read moreDetails

ರಾಶಿಫಲ: ಉದ್ಯಮಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ನೀವು ಒಬ್ಬರೇ ತೆಗೆದುಕೊಳ್ಳಬೇಡಿ!

ತೆಗೆದುಕೊಳ್ಳಬೇಡಿ! (1)

ಇಂದಿನ ದಿನವು ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ, ಅನ್ಯರ ಮೇಲೆ ಕರುಣೆ, ಹಳೆಯ ಘಟನೆಯ ಸ್ಮರಣೆ, ಆದಾಯದಲ್ಲಿ ವಂಚನೆ, ಅನ್ಯರಿಂದ ತ್ಯಕ್ತವಾದುದರ ಪ್ರಾಪ್ತಿ ಇವೆಲ್ಲವನ್ನೂ ಒಳಗೊಂಡಿದೆ. ಪ್ರತಿಯೊಬ್ಬರ ಜೀವನದಲ್ಲೂ ವಿಭಿನ್ನ...

Read moreDetails

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ಖರ್ಗೆ (8)

ಬ್ಯೂಟಿ ಜೊತೆ ಬ್ರೈನ್ ಇರೋ ನಟಿ... ಮೊದಲ ಸಿನಿಮಾದಲ್ಲೇ ಇಡೀ ಸೌತ್ ಇಂಡಸ್ಟ್ರಿಗೆ ಶಾಕ್ ಕೊಟ್ಟ ಕಿಲಾಡಿ. ಆದ್ರೆ, ಬಿಗ್ ಹೀರೋಗಳ ಜೊತೆ ಬ್ಯಾಕ್-ಟು-ಬ್ಯಾಕ್ ಹಿಟ್ ಕೊಟ್ಟ...

Read moreDetails

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ಖರ್ಗೆ (7)

ಚಿಕ್ಕಮಗಳೂರು, ಆ. 15: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ಕಾರೊಂದು ರಭಸವಾಗಿ ಹರಿಯುತ್ತಿದ್ದ ಸೋಮಾವತಿ ನದಿಗೆ ಉರುಳಿ ಬಿದ್ದಿದೆ....

Read moreDetails

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಖರ್ಗೆ (6)

ಬಾಲಿವುಡ್ ಹ್ಯಾಂಡ್ಸಮ್ ಹಂಕ್ ರಣಬೀರ್ ಕಪೂರ್ ಮತ್ತು ರಾಕಿಂಗ್ ಸ್ಟಾರ್ ಯಶ್... ಇವರಿಬ್ಬರೂ ಒಟ್ಟಿಗೆ ಒಂದೇ ಫ್ರೇಮ್‌ನಲ್ಲಿ ಬಂದ್ರೆ ಹೇಗಿರುತ್ತೆ. ? ಇಡೀ ಗ್ಲೋಬ್ ಅಲ್ಲಾಡೋದು ಪಕ್ಕಾ....

Read moreDetails

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ಖರ್ಗೆ (5)

ನವದೆಹಲಿ, ಆ. 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ...

Read moreDetails

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ChatGPT Image Aug 15, 2026, 04 42 07 PM

ಬೆಂಗಳೂರು: ದೇಶವೇ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸುತ್ತಿದೆ. ಕೆಂಪುಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ದೇಶದಾದ್ಯಂತ ಶಾಲೆ, ಕಾಲೇಜು, ಸರ್ಕಾರಿ ಕಚೇರಿ...

Read moreDetails

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ಖರ್ಗೆ (4)

ರಾಕಿಂಗ್ ಸ್ಟಾರ್ ಅಂದ್ರೆ ಬರೀ ಸ್ಯಾಂಡಲ್‌ವುಡ್ ಕಿಂಗ್ ಅಲ್ಲ, ಇಡೀ ಇಂಡಿಯಾದ ಬಾಕ್ಸ್ ಆಫೀಸ್ ಶೇಕರ್.  ಆಪ್ ಕಿ ಅದಾಲತ್ ಕಟಕಟೆಯಲ್ಲಿ ಕೂತು ಯಶ್ ಕೊಟ್ಟ ಒಂದೊಂದು...

Read moreDetails

ಶ್ರೀಲಂಕಾ ನೆಲದಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ

ChatGPT Image Aug 15, 2026, 03 36 45 PM

ಗಾಲೆ (ಶ್ರೀಲಂಕಾ): ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿರುವ ಸಂದರ್ಭದಲ್ಲಿ, ಶ್ರೀಲಂಕಾ ಪ್ರವಾಸದಲ್ಲಿರುವ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಗಾಲೆ ಮೈದಾನದಲ್ಲಿ ಭಾರತದ ತ್ರಿವರ್ಣ...

Read moreDetails

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ಖರ್ಗೆ (2)

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಟ ಹಾಗೂ ರಾಜಕಾರಣಿ ಸಿ. ಜೋಸೆಫ್ ವಿಜಯ್ ಅವರು ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ...

Read moreDetails

ತಿರುಪತಿ ತಿಮ್ಮಪ್ಪನ ಭಕ್ತರೇ ಎಚ್ಚರ! 259 ನಕಲಿ ವೆಬ್‌ಸೈಟ್‌ಗಳಿಗೆ ಟಿಟಿಡಿ ಬೀಗ

Untitled design 2026 08 15T150608.201

ತಿರುಮಲ: ಕಲಿಯುಗ ವೈಕುಂಠ ಎಂದೇ ಖ್ಯಾತಿ ಪಡೆದಿರುವ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಶ್ರೀವಾರಿ ಪವಿತ್ರೋತ್ಸವಗಳು ಭಕ್ತಿಭಾವದಿಂದ ನಡೆಯಲಿವೆ. ಆಗಸ್ಟ್ 22ರಂದು...

Read moreDetails

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ಖರ್ಗೆ (1)

ಬೆಂಗಳೂರು, ಆ. 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಮುಂಭಾಗ ಇಂದು ಅದ್ಧೂರಿ 'ಫ್ರೀಡಂ ಹಬ್ಬ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ...

Read moreDetails

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

ಖರ್ಗೆ

ನವದೆಹಲಿ, ಆ. 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಆದರೆ,...

Read moreDetails

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

Untitled design 2026 08 15T131007.326

ಹುಬ್ಬಳ್ಳಿ: ನವೀನ ಪಾರ್ಕ್ ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಸಿದ್ಧ ಹಾಗೂ ಸುವ್ಯವಸ್ಥಿತ ಬಡಾವಣೆ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಹೆಗ್ಗಳಿಕೆಯನ್ನು ಉಳಿಸಿಕೊಂಡು ಹೋಗುವುದು ಬಡಾವಣೆಯ ಪ್ರತಿಯೊಬ್ಬ ನಿವಾಸಿಯ...

Read moreDetails

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ChatGPT Image Aug 15, 2026, 01 08 45 PM

ಬೆಂಗಳೂರು: ಭಾರತೀಯ ಸಿನಿರಂಗದಲ್ಲಿ ಬಿಗ್ ಬಜೆಟ್ ಸಿನಿಮಾಗಳಿಗೆ ಹೊಸ ಮಾನದಂಡ ನಿರ್ಮಿಸಿದ ಹೊಂಬಾಳೆ ಫಿಲ್ಮ್ಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಜೋಡಿ ಮತ್ತೊಮ್ಮೆ ಸುದ್ದಿಯಲ್ಲಿದೆ. ನಿರ್ಮಾಪಕ ವಿಜಯ್...

Read moreDetails

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

Untitled design 2026 08 15T130413.875

ಬೆಂಗಳೂರು, ಆ. 15: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರನ್ನುದ್ದೇಶಿಸಿ...

Read moreDetails

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

ಕೆಂಪುಕೋಟೆಯಲ್ಲಿ (4)

ಚಾಮರಾಜನಗರ, ಆ. 15: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟ ಕಾಡಿನಲ್ಲಿ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು...

Read moreDetails

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

Untitled design 2026 08 15T121505.379

ಬೆಂಗಳೂರು, ಆ. 15: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಮಾಣೆಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿ.ಕೆ. ಶಿವಕುಮಾರ್ (DK Shivakumar) ಅವರು,...

Read moreDetails

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

Your paragraph text (13)

ಚೆನ್ನೈನಲ್ಲಿ ನಡೆದ ಸ್ವಾತಂತ್ರ್ಯ ದಿನದ ಪರೇಡ್ ಕಾರ್ಯಕ್ರಮದಲ್ಲಿ ನಟಿ ತ್ರಿಷಾ, ನಟ ದಳಪತಿ ವಿಜಯ್ ಅವರ ಕುಟುಂಬದೊಂದಿಗೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌...

Read moreDetails

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿ.ಕೆ ಶಿವಕುಮಾರ್‌

Untitled design 2026 08 15T113122.335

ಬೆಂಗಳೂರು: ದೇಶಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ದೇಶದ ವಿವಿಧೆಡೆ ರಾಷ್ಟ್ರಧ್ವಜಾರೋಹಣ, ದೇಶಭಕ್ತಿ ಕಾರ್ಯಕ್ರಮಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ...

Read moreDetails

2047ಕ್ಕೆ ವಿಕಸಿತ ಭಾರತವೇ ನಮ್ಮ ಗುರಿ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಕರೆ

Untitled design 2026 08 15T111008.402

ನವದೆಹಲಿ, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕೆಂಪುಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ...

Read moreDetails

ಕೆಂಪುಕೋಟೆಯಲ್ಲಿ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Untitled design 2026 08 15T103244.380

ದೆಹಲಿ, ಆಗಸ್ಟ್ 15: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಐತಿಹಾಸಿಕ ಘಳಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಕೆಂಪುಕೋಟೆಯಲ್ಲಿ 13ನೇ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ...

Read moreDetails

‘ಬಿಗ್ ಬಾಸ್ ಅಗ್ನಿಪರೀಕ್ಷೆ’ಯಲ್ಲಿ ವಯಸ್ಸಿಗೆ ಮಿತಿ ಇಲ್ಲ; 72 ವರ್ಷದ ರತ್ನ, 20 ವರ್ಷದ ಕುಮಾರಿ ಆಯ್ಕೆ

ಶಾರೂಖ್ (2)

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಮನೆ ಪ್ರವೇಶಿಸಲು 60 ಜನ ಸ್ಪರ್ಧಿಗಳ ನಡುವೆ ಕಠಿಣ ಸವಾಲುಗಳು ನಡೆಯುತ್ತಿದೆ. ಈ ಬಾರಿ ‘ಬಿಗ್ ಬಾಸ್...

Read moreDetails

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

Untitled design 2026 08 13T134242.748

ಬೆಂಗಳೂರು: ಇಂದಿನಿಂದ ಉಭಯ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭಗೊಂಡಿದೆ. ವಿಧಾನಪರಿಷತ್ ನಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಇತ್ತೀಚೆಗೆ ಅಗಲಿದ 13 ಮಂದಿ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಮಾಜಿ...

Read moreDetails

ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌

Untitled design 2026 08 13T132051.711

ಕೋಲಾರ: ಬಸ್‌‌ನಲ್ಲಿ ಕುಳಿತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊಬ್ಬರಿಗೆ ಮಹಿಳೆ ಹಾಗೂ ಸಹ ಪ್ರಯಾಣಿಕರು ಬಸ್‌ನಲ್ಲೇ ಧರ್ಮದೇಟು ನೀಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋಗಳು...

Read moreDetails

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಏರ್ ಪೋರ್ಟ್ ನಲ್ಲಿ (2)

ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಡೆಸಿದ ರ‍್ಯಾಲಿಯ ಬಳಿಕ ನಡೆದ ‘ಶುದ್ಧೀಕರಣ ಹೋಮ’ ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ....

Read moreDetails

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

ಏರ್ ಪೋರ್ಟ್ ನಲ್ಲಿ

ದೆಹಲಿ: ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಗುರುವಾರ (ಆಗಸ್ಟ್ 13) ಅಚ್ಚರಿ ಘಟನೆಯೊಂದು ನಡೆದಿದೆ. ಪ್ರಯಾಣಿಕರೊಬ್ಬರ...

Read moreDetails

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

Untitled design 2026 08 13T121855.731

ಬೆಂಗಳೂರು: ನಿನ್ನೆ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಗುರುವಾರ (ಆಗಸ್ಟ್ 13) ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 22 ಕ್ಯಾರಟ್ ಚಿನ್ನದ ಬೆಲೆ...

Read moreDetails

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

Untitled design 2026 08 13T120036.917

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ, ಕನ್ನಡ - ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ನೆಕ್ಟ್ಸ್‌ ಲೆವೆಲ್’ (Next Level) ಅಧಿಕೃತವಾಗಿ ಆರಂಭವಾಗಿದೆ....

Read moreDetails

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

Untitled design 2026 08 13T114943.841

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು...

Read moreDetails
Page 3 of 85 1 2 3 4 85

Follow Me

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist