ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಪಶ್ಚಿಮ ಬಂಗಾಳದಲ್ಲಿ ಇಂದು 2ನೇ ಹಂತದ ಚುನಾವಣೆ: ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ

Untitled design 2026 04 29T074253.214

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ (ಏಪ್ರಿಲ್ 29, 2026) ನಡೆಯಲಿದೆ. ಒಟ್ಟು 142 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಭಾರತೀಯ ಚುನಾವಣಾ ಆಯೋಗವು ಈ...

Read moreDetails

ಕೆಳ ಹೊಟ್ಟೆ ನೋವಿನ ಹಿಂದೆ ಇರುವ ಆರೋಗ್ಯ ಸಮಸ್ಯೆಗಳು..! ಇಲ್ಲಿದೆ ಸಂಪೂರ್ಣ ಮಾಹಿತಿ

Untitled design 2026 04 29T070417.777

ಮಹಿಳೆಯರಲ್ಲಿ ಕೆಳ ಹೊಟ್ಟೆ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯವಾದ ಸಮಸ್ಯೆಯಾಗಿ ಕಂಡುಬರುತ್ತದೆ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಹೊಟ್ಟೆ ನೋವು, ಕ್ರ್ಯಾಂಪ್‌ಗಳು ಉಂಟಾಗುವುದು ಸಹಜ. ಆದರೆ...

Read moreDetails

ರಾಶಿ ಭವಿಷ್ಯ 2026: ಈ ರಾಶಿಯವರಿಗೆ ಹೂಡಿಕೆಗಳಿಂದ ಲಾಭ, ಶತ್ರುಗಳಿಂದ ಎಚ್ಚರಿಕೆ.!

Untitled design 2025 12 04T070243.618

ಇಂದು ಶಾಲಿವಾಹನ ಶಕವರ್ಷ 1949, ಉತ್ತರಾಯಣ ಕಾಲ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದ್ವಾದಶೀ ತಿಥಿಯ ಬುಧವಾರವಾಗಿದೆ. ಇಂದಿನ ದಿನ ಭವಿಷ್ಯದಲ್ಲಿ ಕೆಲ ರಾಶಿಗಳಿಗೆ...

Read moreDetails

200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್

Untitled design 2026 04 28T142331.067

ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರೀಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿರುವ ನಟ ಹಾಗೂ ಯುವ ರಾಜಕಾರಣಿ ಅನಿಲ್ ಶೆಟ್ಟಿ ಸಮಾಜಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮದೇ ನವ...

Read moreDetails

ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ

Untitled design 2026 04 28T141500.663

ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ರಜತ್ ಅಲಿಯಾಸ್ ಬುಜ್ಜಿ ಮತ್ತೊಮ್ಮೆ ವಿವಾದದಿಂದ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಒಂದು ವಿಡಿಯೋ ಇದೀಗ ಅವರ ವಿರುದ್ಧ ತೀವ್ರ ಆಕ್ರೋಶಕ್ಕೆ...

Read moreDetails

ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್

Untitled design 2026 04 28T134005.870

ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು 'ಕಾಮನ್ ಮ್ಯಾನ್' ಚಿತ್ರವನ್ನು ನಿರ್ಮಾಣ...

Read moreDetails

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

Untitled design 2026 04 28T132605.489

ಒಡಿಶಾ (ಏ.28): ಒಡಿಶಾ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ನಡೆದಿರುವ ಒಂದು ಅಚ್ಚರಿಯ ಘಟನೆ ಇಡೀ ದೇಶದ ಗಮನ ಸೆಳೆದಿದೆ. ಸಹೋದರನೊಬ್ಬ ತನ್ನ ಸಹೋದರಿಯ ಬ್ಯಾಂಕ್ ಖಾತೆಯಲ್ಲಿದ್ದ ಕೇವಲ 19,300...

Read moreDetails

ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್

Untitled design 2026 04 28T124630.355

ಮುಂಬೈ (ಏ.28): ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಸೋಮವಾರ ಮುಂಜಾನೆ ನಡೆದ ಭೀಕರ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ನಯಾ ನಗರ ಪ್ರದೇಶದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...

Read moreDetails

ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್

Untitled design 2026 04 28T121934.907

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ, ಜೋಗಿ ಪ್ರೇಮ್ ಅವರ ನಿರ್ದೇಶನದ ಕೆಡಿ ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿ ಕಡೆಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಏಪ್ರಿಲ್ 30ರಂದು...

Read moreDetails

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಮೇ.1ರಿಂದ ಮತ್ತೆ ಏರಿಕೆಯಾಗಲಿದೆ ಮದ್ಯದ ಬೆಲೆ

Untitled design 2026 04 28T120754.298

ಬೆಂಗಳೂರು (ಏ.28): ರಾಜ್ಯದ ಮದ್ಯಪ್ರಿಯರಿಗೆ ಮೇ ಮೊದಲ ದಿನವೇ ಬೆಲೆ ಏರಿಕೆಯ ಕಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರವು ಅಬಕಾರಿ ಸುಂಕದ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು...

Read moreDetails

ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದ ಪ್ರಧಾನಿ ನರೇಂದ್ರ ಮೋದಿ: ಫೋಟೋ ವೈರಲ್

Untitled design 2026 04 28T111601.320

ಗ್ಯಾಂಗ್ಟಕ್ (ಏ.28): ಸಿಕ್ಕಿಂ ರಾಜ್ಯದ ರಾಜಧಾನಿ ಗ್ಯಾಂಗ್ಟಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವಕರೊಂದಿಗೆ ಫುಟ್‌ಬಾಲ್ ಆಡಿ ಗಮನ ಸೆಳೆದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read moreDetails

“ಏನಾಯಿತೆಂದು ನನಗೂ ಅರ್ಥವಾಗುತ್ತಿಲ್ಲ”: ಸೋಲಿನ ಬಳಿಕ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಹೇಳಿಕೆ

Untitled design 2026 04 28T105558.594

ದೆಹಲಿ (ಏ.28): ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಲೀಗ್ ಹಂತದ 39ನೇ ಪಂದ್ಯವೊಂದು ನಿನ್ನೆ (ಏಪ್ರಿಲ್ 27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ...

Read moreDetails

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

Untitled design 2026 04 28T103656.435

ನವದೆಹಲಿ (ಏ.28): ಪಶ್ಚಿಮ ಏಷ್ಯಾದಲ್ಲಿ ರಾಜಕೀಯ ಉದ್ವಿಗ್ನತೆಗಳು ತಾರಕಕ್ಕೇರಿವೆ. ಇರಾನ್, ಇಸ್ರೇಲ್, ಅಮೆರಿಕ ನಡುವಿನ ಸಂಘರ್ಷ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಗೆ ಅಡ್ಡಿಯಾಗುವ ಭೀತಿ ಸೃಷ್ಟಿಸಿದೆ. ಜಾಗತಿಕ...

Read moreDetails

ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆ ಕೊಂಚ ಇಳಿಕೆ

Untitled design 2026 04 28T102828.348

ಬೆಂಗಳೂರು (ಏ.28): ಚಿನ್ನವೆಂದರೆ ಯಾರಿಗಿಷ್ಟವಿಲ್ಲ ಹೇಳಿ? ವಿಶೇಷವಾಗಿ ಮಹಿಳೆಯರಿಗಂತೂ ಅದೊಂದು ಅಮೂಲ್ಯ ಸಂಪತ್ತು. ಹಬ್ಬ, ಮದುವೆ, ಇತರೆ ಶುಭ ಸಂದರ್ಭಗಳಲ್ಲಿ ಚಿನ್ನ ಮತ್ತು ಬೆಳ್ಳಿ ಖರೀದಿ ಅನಿವಾರ್ಯವಾಗಿದೆ. ಹಾಗಾಗಿ...

Read moreDetails

ಇಂಡೋನೇಷ್ಯಾದಲ್ಲಿ ಭೀಕರ ರೈಲು ಅಪಘಾತ: 14 ಸಾ*ವು, 84 ಮಂದಿಗೆ ಗಾಯ

Untitled design 2026 04 28T100525.494

ಜಕಾರ್ತ (ಏ.28): ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ  ಭೀಕರ ರೈಲು ಅಪಘಾತ ಸಂಭವಿಸಿದೆ. ಎರಡು ರೈಲುಗಳ ನಡುವಿನ ಡಿಕ್ಕಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 14 ಕ್ಕೆ...

Read moreDetails

ಲೇಡಿಸ್‌ ಪಿಜಿಯಲ್ಲಿ ಅಗ್ನಿ ಅವಘಡ; ಪ್ರಾಣಾಪಾಯದಿಂದ ಪಾರಾದ ಯುವತಿಯರು

Untitled design 2026 04 28T095907.777

ಬೆಂಗಳೂರು (ಏ.28): ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಲೇಡಿಸ್‌ ಪಿಜಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎಲ್ಇಡಿ ಬ್ಯಾನರ್‌ಗಳ ಗೋಡೌನ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಪಕ್ಕದಲ್ಲೇ ಇದ್ದ ಲೇಡೀಸ್...

Read moreDetails

ಬಿಸಿಲಿಗೆ ಎಸಿ ಬೇಡ, ಜೇಬಿನಲ್ಲಿ ಈರುಳ್ಳಿ ಇಟ್ಕೊಬೇಕಂತೆ!: ಕೇಂದ್ರ ಸಚಿವರ ವಿಚಿತ್ರ ಹೇಳಿಕೆ ವೈರಲ್!

Untitled design 2026 04 28T084850.450

ಚಂಬಲ್ (ಏ.28): ದೇಶಾದ್ಯಂತ ತೀವ್ರ ಭೀಕರ ಬಿಸಿಲು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ತಾಪಮಾನ 40 ಡಿಗ್ರಿ ದಾಟಿದೆ. ಹವಾನಿಯಂತ್ರಿತ (ಎಸಿ) ಕೊಠಡಿಗಳು, ಕಾರುಗಳತ್ತ ಜನರು ಮೊರೆ ಹೋಗುತ್ತಿದ್ದಾರೆ. ಆದರೆ ಕೇಂದ್ರ...

Read moreDetails

ಡೈನಮೈಟ್ ಹಾಡಿಗೆ 1 ಮಿಲಿಯನ್ ವೀಕ್ಷಣೆ: ಫ್ಯಾನ್ಸ್‌ಗೆ ಥ್ಯಾಂಕ್ಸ್ ಹೇಳಿದ ರ್ಯಾಪರ್ ಚಂದನ್ ಶೆಟ್ಟಿ

Untitled design 2026 04 28T082513.108

ಕನ್ನಡ ಸಂಗೀತ ಲೋಕದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯಿಂದ ಗುರುತಿಸಿಕೊಂಡಿರುವ ರ್ಯಾಪರ್ ಚಂದನ್ ಶೆಟ್ಟಿ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಅವರು ಇಂಗ್ಲಿಷ್ ಮ್ಯೂಸಿಕ್ ವಿಡಿಯೋ...

Read moreDetails

ರಾಜ್ಯದಲ್ಲಿ ಉಷ್ಣ ಅಲೆ ಬಳಿಕ ಆಲಿಕಲ್ಲು ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Untitled design 2026 04 28T080204.731

ಬೆಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಉಷ್ಣ ಅಲೆ ಜನರನ್ನು ತತ್ತರಗೊಳಿಸಿದ್ದರೆ, ಇದೀಗ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಂಡುಬಂದಿದ್ದು, ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ...

Read moreDetails

ವಿರಾಟ್ 9000 ರನ್: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ!

Untitled design 2026 04 28T073627.911

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಟೂರ್ನಿಯಲ್ಲಿ ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಸ್ಮರಣೀಯ ಕ್ಷಣ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟ್ಸ್‌ಮನ್ ವಿರಾಟ್...

Read moreDetails

ಎದೆಬಡಿತ ಜಾಸ್ತಿಯಾಗಿ ಭಯ ಆಗ್ತಿದೆಯೇ? ಇದು ಪ್ಯಾನಿಕ್ ಅಟ್ಯಾಕ್ ಇರಬಹುದು: ನಿಯಂತ್ರಿಸಲು ಇಲ್ಲಿದೆ 3 ಮದ್ದು

Untitled design 2026 04 28T071637.259

ಇಂದಿನ ವೇಗದ ಜೀವನಶೈಲಿ, ಕೆಲಸದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಇವೆಲ್ಲವೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ಕೆಲವೊಮ್ಮೆ ಯಾವುದೇ ಸ್ಪಷ್ಟ ಕಾರಣವಿಲ್ಲದೆ ಇದ್ದಕ್ಕಿದ್ದಂತೆ ತೀವ್ರ ಭಯ,...

Read moreDetails

ರಾಶಿಫಲ: ಈ ರಾಶಿಯವರು ಧನಾಗಮನಕ್ಕೆ ಕಾಯುವ ದಿನ, ಆರೋಗ್ಯ ಸಮಸ್ಯೆ ಕಾಡಬಹುದು

Untitled design 2025 12 04T070243.618

ಶಾಲಿವಾಹನ ಶಕವರ್ಷ 1949, ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯ ಈ ಮಂಗಳವಾರ ಹಲವು ರಾಶಿಗಳವರಿಗೆ ವಿಭಿನ್ನ ಅನುಭವಗಳನ್ನು ತಂದುಕೊಡಲಿದೆ. ಆರ್ಥಿಕ...

Read moreDetails

ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು

Untitled design 2026 04 27T142144.415

ಬೆಂಗಳೂರು, ಏಪ್ರಿಲ್ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯ ಜೊತೆ ನಗುನಗುತ್ತಾ ಮಾತನಾಡುತ್ತಿದ್ದ ಯುವ ಟೆಕ್ಕಿಯೊಬ್ಬರು ಏಕಾಏಕಿ ಬ್ರೈನ್ ಸ್ಟೋಕ್ (Brain Stroke) ಗೆ ಒಳಗಾಗಿ,...

Read moreDetails

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

WhatsApp Image 2026 04 27 at 1.49.23 PM

ಹುಬ್ಬಳ್ಳಿ: ಭವ್ಯ ಭಾರತದ ಪ್ರತಿಭಾನ್ವಿತ ನಾಗರಿಕರನ್ನು ನಿರ್ಮಾಣ ಮಾಡುವಂಥ ಶಾಲಾಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಸ್ವರ್ಣ ಸಮೂಹ...

Read moreDetails

ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!

Untitled design 2026 04 27T133047.088

ರಾಯಚೂರು, ಏಪ್ರಿಲ್ 27: ದೇಶದ ಪ್ರಧಾನ ಮಂತ್ರಿಯೆಂದರೆ ಯಾವಾಗಲೂ ಬ್ಯುಸಿಯಿಂದ ಕೂಡಿರುವ ವ್ಯಕ್ತಿ. ಆದರೆ, ರಾಯಚೂರಿನ ಸಾಮಾನ್ಯ ಯುವಕನೊಬ್ಬ ಪ್ರೀತಿಯಿಂದ ಕಳುಹಿಸಿದ ಮದುವೆ ಆಹ್ವಾನ ಪತ್ರಿಕೆಗೆ ಪ್ರಧಾನಿ ನರೇಂದ್ರ...

Read moreDetails

ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್

Untitled design 2026 04 27T130100.572

ಟೆಹರಾನ್, ಏಪ್ರಿಲ್ 27:ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆ, ಇರಾನ್ ತನ್ನ ಅಣು ಕಾರ್ಯಕ್ರಮ ಮತ್ತು ಪ್ರಾದೇಶಿಕ ಸ್ಥಿರತೆ ಕುರಿತುಮೂರು ಹಂತದ ಸಂಧಾನ ಪ್ರಸ್ತಾಪವನ್ನು ಅಮೆರಿಕದ...

Read moreDetails

ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ

Untitled design 2026 04 27T122936.025

ಕೌಲಾಲಂಪುರ: ಇರಾನ್ ಯುದ್ಧವು ಜಾಗತಿಕ ಮಾರುಕಟ್ಟೆಗಳಲ್ಲಿ ಸರಪಳಿಯ ವ್ಯತ್ಯಯವನ್ನು ಉಂಟುಮಾಡುತ್ತಿದೆ. ಅದರ ಪರಿಣಾಮವಾಗಿ, ಕನಿಷ್ಠ 20% ರಿಂದ 30% ವರೆಗೆ ಕಾಂಡೋಮ್‌ಗಳ ಬೆಲೆಗೆ ಏರಿಕೆಯಾಗುವ ಸಾಧ್ಯತೆಗಳಿವೆ. ಜಗತ್ತಿನ...

Read moreDetails

ಹೆಂಡತಿಯನ್ನು ಕೊಂದು ಮರದ ಪೆಟ್ಟಿಗೆಯಲ್ಲಿ ಅಡಗಿಸಿಟ್ಟ ಗಂಡ

Untitled design 2026 04 27T114720.263

ಗುಜರಾತ್ ಏಪ್ರಿಲ್ 27: ಗುಜರಾತ್ ರಾಜ್ಯದ ಸೂರತ್ ನಗರದಲ್ಲಿ ನಡೆದಿರುವ ಭೀಭತ್ಸ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕೊಂದು, ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ,...

Read moreDetails

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 CCTV ಆಫ್: RCB- GT ಪಂದ್ಯ ವೇಳೆ ಭದ್ರತಾ ಲೋಪ

Untitled design 2026 04 27T113957.123

ಬೆಂಗಳೂರು, ಏಪ್ರಿಲ್ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವಿನ ಕೊನೆಯ ಲೀಗ್ ಪಂದ್ಯದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ...

Read moreDetails

ಪಾಕಿಸ್ತಾನದಲ್ಲಿ ಲಷ್ಕರ್ ಉಗ್ರ ಶೇಖ್ ಯೂಸುಫ್ ಅಫ್ರಿದಿಯ ಗುಂಡಿಕ್ಕಿ ಹ*ತ್ಯೆ

Untitled design 2026 04 27T105038.274

ಪೇಶಾವರ, ಏಪ್ರಿಲ್ 27: ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಉಗ್ರ ಹಫೀಜ್ ಸಯೀದ್‌ನ ಆಪ್ತ ಸಹಚರ ಹಾಗೂ ಲಷ್ಕರ್-ಎ-ತೈಬಾ (LeT) ಸಂಘಟನೆಯ ಹಿರಿಯ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿಯನ್ನು...

Read moreDetails

ಆಭರಣ ಖರೀದಿಸುವ ಮುನ್ನ ಇಂದಿನ ದರ ತಿಳಿಯಿರಿ: ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ ವಿವರ

Untitled design 2026 04 27T104300.177

ಏಪ್ರಿಲ್ 27, 2026: ಮದುವೆ ಮತ್ತು ಗೃಹಪ್ರವೇಶದಂತಹ ಶುಭ ಸಂದರ್ಭಗಳ ಸೀಸನ್ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಬಂಗಾರ ಖರೀದಿಸಲು ಯೋಚಿಸುತ್ತಿರುವ ಗ್ರಾಹಕರಿಗೆ ಪ್ರತಿದಿನದ ನಿಖರ ಬೆಲೆ ಮಾಹಿತಿ ಅತ್ಯಗತ್ಯ....

Read moreDetails

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ನಾಲ್ವರಲ್ಲಿ ಇಬ್ಬರು ಸಾ*ವು, ಇಬ್ಬರಿಗೆ ಗಂಭೀರ ಗಾಯ

Untitled design 2026 04 27T094812.934

ರಾಯಚೂರು, ಏಪ್ರಿಲ್ 27: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸವೇಶ್ವರ ರಥೋತ್ಸವ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರು ಪ್ರಯಾಣಿಕರಿದ್ದ...

Read moreDetails

ಇಂದಿನ ಆರ್‌ಸಿಬಿ vs ಡೆಲ್ಲಿ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ?

Untitled design 2026 04 27T092902.038

ನವದೆಹಲಿ, ಏಪ್ರಿಲ್ 27: ಐಪಿಎಲ್ 2026 ರ ಸೋಮವಾರದ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ...

Read moreDetails

ನಿಮ್ಮ ನಗರದಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಂದಿನ ಪೂರ್ಣ ಪಟ್ಟಿ ಇಲ್ಲಿದೆ

Untitled design 2026 04 27T091021.021

ಪ್ರತಿ ದಿನ ಬೆಳಿಗ್ಗೆ ಸೂರ್ಯನ ಕಿರಣಗಳೊಂದಿಗೆ ಆರಂಭವಾಗುವುದು ಸಾಮಾನ್ಯ ಜನರ ದಿನಚರಿ ಮಾತ್ರವಲ್ಲ, ಬದಲಿಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ಬೆಲೆಗಳೂ ಸಹಾ. ಏಪ್ರಿಲ್ 27, 2026...

Read moreDetails

ಅಮೆರಿಕ ಅಧ್ಯಕ್ಷ ಟ್ರಂಪ್‌ ಹ*ತ್ಯೆಗೆ ಸ್ಕೆಚ್: ‘ಪ್ರಣಾಳಿಕೆ’ ಮೂಲಕ ಬಯಲಾಯ್ತು ಭಯಾನಕ ಸಂಚು

Untitled design 2026 04 27T085230.281

ವಾಷಿಂಗ್ಟನ್, ಏಪ್ರಿಲ್ 27: ಅಮೆರಿಕದ ಇತಿಹಾಸದಲ್ಲೇ ದೊಡ್ಡ ದುರಂತವನ್ನು ಸಮಯಕ್ಕೆ ಸರಿಯಾದ ಮಾಹಿತಿ ತಪ್ಪಿಸಿದೆ. ಶ್ವೇತಭವನದ ವರದಿಗಾರರ ಭೋಜನಕೂಟ ನಡೆಯುತ್ತಿದ್ದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್ನಲ್ಲಿ ಅಧ್ಯಕ್ಷ ಡೊನಾಲ್ಡ್...

Read moreDetails

ಟ್ರಂಪ್ ಮೇಲೆ ಗುಂಡು ಹಾರಿಸುವ ಮುನ್ನ ಮನೆಗೆ ಪತ್ರ ಬರೆದಿದ್ದ ಆರೋಪಿ: ಪತ್ರದಲ್ಲಿ ಏನಿತ್ತು?

Untitled design 2026 04 27T082610.373

ವಾಷಿಂಗ್ಟನ್: ವಾಷಿಂಗ್ಟನ್‌ನಲ್ಲಿ ನಡೆದ ಪ್ರತಿಷ್ಠಿತ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಮೇಲೆ ನಡೆದ ಗುಂಡಿನ ದಾಳಿ ಯತ್ನದ ಪ್ರಕರಣವು ಅಮೆರಿಕದ ರಾಜಕೀಯ...

Read moreDetails

ಜಪಾನ್‌ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ?

Untitled design 2026 04 27T075332.056

ಟೋಕಿಯೊ:  ಸೋಮವಾರ ಮುಂಜಾನೆ ಉತ್ತರ ಜಪಾನ್‌ನ ಹೊಕ್ಕೈಡೊ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (USGS) ಮತ್ತು...

Read moreDetails

ಕರ್ನಾಟಕದಲ್ಲಿ ವಿಪರೀತ ಬಿಸಿಲು: ಕರಾವಳಿಯಲ್ಲಿ ಉಷ್ಣ ಅಲೆ, ಹಲವೆಡೆ ಗುಡುಗು ಸಹಿತ ಮಳೆ

Untitled design 2026 04 27T074648.107

ಬೆಂಗಳೂರು, ಏಪ್ರಿಲ್ 27: ಕರ್ನಾಟಕ ರಾಜ್ಯದಲ್ಲಿ ಇಂದಿಗೂ ಬಿಸಿಲಿನ ತಾಪಮಾನ ಹೆಚ್ಚುತ್ತಲೇ ಇದ್ದು, ಅದೇ ಸಮಯದಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ...

Read moreDetails

ಬಿಸಿಲಿನಿಂದ ಬೇಗ ಸುಸ್ತಾಗುತ್ತಿದ್ದೀರಾ? ದಿನವಿಡೀ ಆಕ್ಟಿವ್ ಆಗಿರಲು 5 ಸರಳ ಟಿಪ್ಸ್ ಫಾಲೋ ಮಾಡಿ

Untitled design 2026 04 27T065332.557

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನದಿಂದಾಗಿ ಸಾರ್ವಜನಿಕರು ಆಯಾಸ, ತಲೆನೋವು ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಸ್ವಲ್ಪ ಹೊತ್ತು ಹೊರಗೆ ಹೋದರೂ ದೇಹ ಬೇಗನೆ ಸುಸ್ತಾಗುತ್ತದೆ. ಕೆಲವರಿಗೆ...

Read moreDetails

ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ

Untitled design 2025 12 04T070243.618

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಈ ಸೋಮವಾರವು ವಿವಿಧ ಅನುಭವಗಳನ್ನು ತರಬಹುದಾದ ದಿನ. ಕೆಲವರಿಗೆ ಪ್ರೇರಣೆ...

Read moreDetails

ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ

Untitled design 2026 04 26T191734.962

ನವದೆಹಲಿ: ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಗಾಯದ ಸಮಸ್ಯೆ ತಲೆನೋವಾಗಿದೆ. ತಂಡದ ಸ್ಫೋಟಕ ಆರಂಭಿಕ ಬ್ಯಾಟ್ಸ್ಮನ್ ಫಿಲ್ ಸಾಲ್ಟ್ ಅವರು ಗಾಯದ ಕಾರಣದಿಂದಾಗಿ ಏಪ್ರಿಲ್...

Read moreDetails

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

Untitled design 2026 04 26T190654.691

ಕೈವ್: ರಷ್ಯಾ-ಉಕ್ರೇನ್ ಯುದ್ಧಕ್ಕೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ ಅವರು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಅಜೆರ್ಬೈಜಾನ್‌ನಲ್ಲಿ ಶಾಂತಿ ಮಾತುಕತೆ ನಡೆಸಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ....

Read moreDetails

KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ

Untitled design 2026 04 26T185615.185

ಐಪಿಎಲ್ 2026ರ ಒಂದು ಮರೆಯಲಾಗದ ಪಂದ್ಯದಲ್ಲಿ ಕನ್ನಡದ ಕ್ರಿಕೆಟ್ ಸೂಪರ್ಸ್ಟಾರ್ ಕೆ.ಎಲ್. ರಾಹುಲ್ ತಮ್ಮ ಬ್ಯಾಟಿಂಗ್ ಸಾಮರ್ಥ್ಯದಿಂದ ಎಲ್ಲರನ್ನೂ ಬೆರಗುಗೊಳಿಸಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡದಲ್ಲಿ ಆಡಿದ...

Read moreDetails

ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!

Untitled design 2026 04 26T184523.658

ವಿಶ್ವಸಂಸ್ಥೆ (UN): ಹಾರ್ಮುಜ್ ಜಲಸಂಧಿಯ ಮುಚ್ಚುವಿಕೆಯಿಂದ ಜಾಗತಿಕ ಆಹಾರ ವ್ಯವಸ್ಥೆಗಳಿಗೆ ಮತ್ತೊಂದು ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ಇದೆ. ವಿಶ್ವಸಂಸ್ಥೆಯ ಯೋಜನಾ ಸೇವೆಗಳ ಕಚೇರಿ ಎಚ್ಚರಿಕೆ ಹೊರಡಿಸಿದೆ....

Read moreDetails

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

Untitled design 2026 04 26T183139.220

ಚೆನ್ನೈ: ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದಲ್ಲಿ, ಸಿಎಸ್‌ಕೆ ತಂಡದ ಸ್ಫೋಟಕ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ 5000 ರನ್‌ಗಳ...

Read moreDetails

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

Untitled design 2026 04 26T181720.520

ಬೆಂಗಳೂರು, ಏ. 26: "ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಇನ್ನು ಮುಂದೆ ರಾಜಕೀಯ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ"...

Read moreDetails

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

Untitled design 2026 04 26T180638.538

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಗಾಂಧಿನಗರದ ಆ ಒಂದು 'ಮಳೆ' ಇಡೀ ಸ್ಯಾಂಡಲ್‌ವುಡ್ ಇತಿಹಾಸವನ್ನೇ ಬದಲಿಸಿತ್ತು ನೆನಪಿದೆಯೇ? ಅಂದು ಮಳೆಯ ಹನಿಯಂತೆ ಚಿತ್ರರಂಗಕ್ಕೆ ಎಂಟ್ರಿ...

Read moreDetails

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

Untitled design 2026 04 26T174446.337

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಗಣೇಶ್ ಸಿನಿಮಾ ಅಂದ್ರೆ ಅದು ಮಧುರ ಸಂಗೀತದ ಗಣಿ. ಅಂದು 'ಮುಂಗಾರು ಮಳೆ'ಯ ಹನಿಯಂತೆ ‘ಅನಿಸುತಿದೆ ಯಾಕೋ ಇಂದು'...

Read moreDetails

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

Untitled design 2026 04 26T171208.709

ಬೆಳಗಾವಿ, ಏಪ್ರಿಲ್ 26: ಕುಂದಾನಗರಿ ಎಂದೇ ಖ್ಯಾತವಾದ ಬೆಳಗಾವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸವಾಲ್ ಹಾಕುವಂತಹ ಘಟನೆಯೊಂದು ನಡೆದಿದೆ. ಬೆಳಗಾವಿಯ ಮಂಡೋಳಿ ರಸ್ತೆಯ ಪ್ರತಿಷ್ಠಿತ ವಕೀಲರ ಕುಟುಂಬದ ನಿವಾಸದ ಮೇಲೆ ದುಷ್ಕರ್ಮಿಗಳು...

Read moreDetails

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

Untitled design 2026 04 26T165820.333

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್ (Love Jihad) ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ಯುವತಿಯೊಬ್ಬಳು ತನ್ನ ನಿಶ್ಚಿತಾರ್ಥದ ಹಿಂದಿನ ದಿನವೇ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಮುಸ್ಲಿಂ...

Read moreDetails

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

Untitled design 2026 04 26T162830.482

ಹೈದರಾಬಾದ್: ಟಾಲಿವುಡ್ ನಟಿ ಮತ್ತು ಬಿಗ್ ಬಾಸ್ ಸೀಸನ್‌ನ ಮಾಜಿ ಸ್ಪರ್ಧಿ ಆಶು ರೆಡ್ಡಿ ವಿರುದ್ಧ ಬರೋಬ್ಬರಿ 9.35 ಕೋಟಿ ರೂಪಾಯಿ ವಂಚನೆಯ ಗಂಭೀರ ಆರೋಪ ಕೇಳಿಬಂದಿದೆ. ಅನಿವಾಸಿ ಭಾರತೀಯ (NRI) ಯುವಕನೊಬ್ಬರು ಸಲ್ಲಿಸಿದ...

Read moreDetails

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

Untitled design 2026 04 26T155746.606

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡಾ. ರಾಜ್ ಕುಮಾರ್ ಅವರ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ನಟ ಚೇತನ್ ಅಹಿಂಸಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯಾದ್ಯಂತ...

Read moreDetails

ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ

Untitled design 2026 04 26T150935.897

ಹೈದರಾಬಾದ್: ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಒಂದಾದ ಚಾರ್ಮಿನಾರ್ ಎಕ್ಸ್‌ಪ್ರೆಸ್ (Charminar Express) ನಲ್ಲಿ ಇಂದು ಭೀಕರ ಬೆಂಕಿ ಅವಘಡ ಸಂಭವಿಸಿದೆ. ತೆಲಂಗಾಣದ ಅಲೆರ್ (Aler) ರೈಲು ನಿಲ್ದಾಣದ ಬಳಿ ಈ...

Read moreDetails

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

Untitled design 2026 04 26T144550.414

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಸರ್ಕಾರಿ...

Read moreDetails

ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವು: ಪ್ರಕರಣ ದಾಖಲು

Untitled design 2026 04 26T134337.695

ಬೆಂಗಳೂರು: ಬೆಂಗಳೂರಿನ ಪ್ರಮುಖ ಕಲ್ಯಾಣ ಮಂಟಪದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ 750 ಗ್ರಾಂ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ...

Read moreDetails

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬಂಗಾರದ ಬೆಲೆ ಇಳಿಕೆ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

Untitled design 2026 04 26T130815.642

ಬೆಂಗಳೂರು, ಏಪ್ರಿಲ್ 26: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಳಿತದ ಅಲೆಗಳನ್ನು ಎದುರಿಸುತ್ತಿವೆ. ವಾರಾಂತ್ಯದ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 100 ರೂಪಾಯಿ ಏರಿಕೆಯಾಗಿದ್ದರೂ,...

Read moreDetails

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

Untitled design 2026 04 26T124824.844

ನವದೆಹಲಿ: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನಿಸಲಾಗಿರುವ ಘಟನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡನೆ...

Read moreDetails

ಟ್ರಂಪ್ ಹ*ತ್ಯೆಗೆ ಯತ್ನ: ಒಂಟಿ ತೋಳ ದಾಳಿಗೆ ಅಸಲಿ ಕಾರಣವೇನು?

Untitled design 2026 04 26T123114.915

ವಾಷಿಂಗ್ಟನ್: ತಮ್ಮ ಮೇಲೆ ನಡೆದ ಹತ್ಯೆ ಯತ್ನದ ಬಗ್ಗೆ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ನೀಡಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅತಿ ಹೆಚ್ಚು ಪರಿಣಾಮಕಾರಿ ನಾಯಕರೇ...

Read moreDetails

ದೆಹಲಿಯ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಬೆಂಕಿ: 6 ಪ್ರಯಾಣಿಕರಿಗೆ ಗಾಯ

Untitled design 2026 04 26T115648.255

ನವದೆಹಲಿ: ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI Airport) ಶನಿವಾರ ಮಧ್ಯಾಹ್ನದ ವೇಳೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್ ನಗರಕ್ಕೆ ಹೊರಡಲು...

Read moreDetails

ಕರ್ನಾಟಕದಲ್ಲಿ ಮೈ ಸುಡುವ ಬಿಸಿಲು: ಇಂದು ಹಲವೆಡೆ ಆಲಿಕಲ್ಲು ಮಳೆ, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Untitled design 2026 04 26T114321.591

ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು ಉಷ್ಣ ಅಲೆಯ ತೀವ್ರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದ್ರ ಮಧ್ಯೆ ಹವಾಮಾನ ಇಲಾಖೆ ರಾಜ್ಯದ...

Read moreDetails

ಟ್ರಂಪ್ ಮೇಲೆ ದಾಳಿ ನಡೆಸಿದ್ದ ವ್ಯಕ್ತಿ ಯಾರು..? ಈತನ ಹಿನ್ನೆಲೆ ಏನು?

Untitled design 2026 04 26T112713.102

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಸಿಬ್ಬಂದಿ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಅಮೆರಿಕ...

Read moreDetails

ಅಮೆರಿಕ ಅಧ್ಯಕ್ಷ ಹ*ತ್ಯೆಗೆ ಯತ್ನ: ಶಂಕಿತ ಆರೋಪಿ ಬಂಧನ..ಫೋಟೋ ಬಿಡುಗಡೆ ಮಾಡಿದ ಟ್ರಂಪ್

Untitled design 2026 04 26T103750.161

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೀವಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಲಾಗಿದೆ. ವಾಷಿಂಗ್ಟನ್‌ನ ಶ್ವೇತಭವನದ ಆವರಣದಲ್ಲಿ ನಡೆದ ಒಂದು ಮಾಧ್ಯಮ ಔತಣಕೂಟದ ವೇಳೆ ಗುಂಡಿನ ದಾಳಿ...

Read moreDetails

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಭೀಕರ ಗುಂಡಿನ ದಾಳಿ

Untitled design 2026 04 26T101836.596

ವಾಷಿಂಗ್ಟನ್ : ಅಮೆರಿಕಾ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಿರುವ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಈ...

Read moreDetails

ಬೆಂಗಳೂರಿಗರೇ ಗಮನಕ್ಕೆ: ಬಿಎಂಟಿಸಿ & ಮೆಟ್ರೋಗೆ ಒಂದೇ ಸ್ಮಾರ್ಟ್ ಕಾರ್ಡ್

ರಾಮಚಂದ್ರರೆಡ್ಡಿ (1)

ಸಿಬೆಂಗಳೂರು: ಸಿಲಿಕಾನ್ ಸಿಟಿಯಾಗಿ ಖ್ಯಾತಿ ಪಡೆದಿರುವ ಬೆಂಗಳೂರು ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆ ಜಾರಿಯಾಗಲಿದೆ. ಇದುವರೆಗೆ ಬಿಎಂಟಿಸಿ ಬಸ್ ಮತ್ತು ನಮ್ಮ ಮೆಟ್ರೋ...

Read moreDetails

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

ರಾಮಚಂದ್ರರೆಡ್ಡಿ

ಬೆಂಗಳೂರು, ಏಪ್ರಿಲ್ 25: ಅನೈತಿಕ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಈರುಳ್ಳಿ...

Read moreDetails

RR vs SRH: 36 ಎಸೆತಗಳಲ್ಲಿ ಶತಕ ಸಿಡಿಸಿದ ವೈಭವ್; ಮತ್ತೊಂದು ದಾಖಲೆ ಬರೆದ 15ರ ಬಾಲಕ

Untitled design 2026 04 25T223612.312

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ನಲ್ಲಿ ಮತ್ತೊಂದು ದಾಖಲೆಯ ಪಂದ್ಯ ನಡೆದಿದೆ. ರಾಜಸ್ಥಾನ ರಾಯಲ್ಸ್ (RR) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯದಲ್ಲಿ, ಕೇವಲ...

Read moreDetails

DC vs PBKS: ಕೆಎಲ್ ರಾಹುಲ್ ದಾಖಲೆ ಶತಕ ವ್ಯರ್ಥ..ಪಂಜಾಬ್‌ಗೆ ರೋಚಕ ಗೆಲುವು

Untitled design 2026 04 25T221657.278

ಐಪಿಎಲ್ 2026ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವಿನ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಜಕ್ಕೂ ರೋಚಕ ಅನುಭವ ನೀಡಿತು.. ಅರುಣ್ ಜೇಟ್ಲಿ...

Read moreDetails

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ

Untitled design 2026 04 25T214627.477

ಬೆಂಗಳೂರು: ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂದೇ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬೆಂಗಳೂರಿನ ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ಜಗತ್ತಿಗೆ ಸಾರುವ ಉದ್ದೇಶದಿಂದ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

Read moreDetails

ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್

Untitled design 2026 04 25T210625.919

ಬೆಂಗಳೂರು: ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಸ್ಥಳದ ಕುರಿತು ಮಾಡಿದ ವಿವಾದಿತ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ತೀವ್ರ ಒತ್ತಡದ ಹಿನ್ನೆಲೆ...

Read moreDetails

ದೇಶದಲ್ಲಿ ಆಹಾರಕ್ಕೆ ತೊಂದರೆ, ಕುಡಿಯುವ ನೀರಿಗೆ ಹಾಹಾಕಾರ: ಕೋಡಿಮಠ ಶ್ರೀಗಳ ಸ್ಪೋಟಕ ಭವಿಷ್ಯ

Untitled design 2026 04 25T191941.921

ಮಂಡ್ಯ (ನಮ್ಮ ವರದಿ): ರಾಜ್ಯದಲ್ಲಿ ತಮ್ಮ ವಿಶಿಷ್ಟ ಭವಿಷ್ಯವಾಣಿಗಳಿಂದಾಗಿ ಸದಾ ಚರ್ಚೆಯಲ್ಲಿರುವ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ....

Read moreDetails

DC vs PBKS: ರಾಹುಲ್‌ ಭರ್ಜರಿ ಶತಕ..ಅಭಿಷೇಕ್‌ ಶರ್ಮಾ ದಾಖಲೆ ಧ್ವಂಸ

Untitled design 2026 04 25T184829.304

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಕೆಎಲ್ ರಾಹುಲ್ ಅವರು ತಮ್ಮ ಬ್ಯಾಟಿನಿಂದ ಬೆಂಕಿ ಸುರಿದಿದ್ದಾರೆ. ಶನಿವಾರ ಅರುಣ್ ಜೇಟ್ಲಿ...

Read moreDetails

33 ವರ್ಷದ ನಂತ್ರ ಖಳನಾಯಕ್ ರಿಟರ್ನ್ಸ್‌..ಸಂಜಯ್ ದತ್ ಸೆನ್ಸೇಷನ್

Untitled design 2026 04 25T183044.923

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಸುಮಾರು ಮೂರು ದಶಕಗಳ ಹಿಂದೆ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದ ಸಿನಿಮಾ 'ಖಳನಾಯಕ್'. ಸಂಜಯ್ ದತ್ ಅವರ...

Read moreDetails

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

Untitled design 2026 04 25T181857.290

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿವೆ. ಬಿಎಂಟಿಸಿ (BMTC) ಬಸ್ ಚಾಲಕರೊಬ್ಬರು ಕರ್ತವ್ಯದಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಂಗಳೂರಿನ ಹೊರವಲಯದಲ್ಲಿ ಸಂಭವಿಸಿದೆ. ಮೃತರನ್ನು 32 ವರ್ಷದ...

Read moreDetails

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

Untitled design 2026 04 25T175353.980

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಈಗ ಫುಲ್ ಜೋಶ್‌ನಲ್ಲಿದ್ದಾರೆ. ಯಾಕಂದ್ರೆ ಕೆಡಿ ಅಬ್ಬರಕ್ಕೆ ಕೌಂಟ್ ಡೌನ್ ಶುರುವಾಗಿದೆ....

Read moreDetails

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

Untitled design 2026 04 25T173856.013

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ಗಳ ಅಬ್ಬರಕ್ಕೆ ಸಾರ್ವಜನಿಕರು ಬಲಿಯಾಗುತ್ತಿರುವ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ಭೀಕರ ಅಪಘಾತ ನಡೆದಿದ್ದು, ಯುವತಿಯೊರ್ವಳ ಮೇಲೆ ಬಸ್‌‌ ಹರಿದು...

Read moreDetails

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

Untitled design 2026 04 25T170331.103

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಸ್ಯಾಂಡಲ್‌ವುಡ್‌ನ ಚಾಕೊಲೇಟ್ ಹೀರೊ ದಿಗಂತ್ ಮಂಚಾಲೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡ್ತಿದೆ. ಕೆಲಸವಿಲ್ಲದೆ ಬಾಡಿಗೆ ಮನೆಯ ಹಣ...

Read moreDetails

ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು

Untitled design 2026 04 25T163953.151

ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಸರ್ಕಾರ 2.5 ಎಕರೆ ಜಾಗ ನೀಡಿದ್ದನ್ನು ಪ್ರಶ್ನಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಡಾ.ರಾಜ್ ಕುಮಾರ್ ಸೇನೆ ತೀವ್ರ ಆಕ್ರೋಶ...

Read moreDetails

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

Untitled design 2026 04 25T162013.968

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದ ಹಿನ್ನೆಲೆ ಸುಮಾರು ಎರಡು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಇರಾನ್ನ ವಾಣಿಜ್ಯ ವಿಮಾನಯಾನ ಸೇವೆಗಳು ಇದೀಗ ಮತ್ತೆ ಆರಂಭವಾಗಿವೆ. ಶನಿವಾರದಂದು ರಾಜಧಾನಿ ಟೆಹ್ರಾನ್ನ...

Read moreDetails

ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!

Untitled design 2026 04 25T154942.729

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್‌ವುಡ್‌ನ 'ಡಿ ಬಾಸ್' ಮತ್ತು 'ಆ್ಯಕ್ಷನ್ ಪ್ರಿನ್ಸ್' ನಡುವೆ ಎಲ್ಲವೂ ಸರಿಯಿಲ್ಲ ಅನ್ನೋದು ಜಗಜ್ಜಾಹೀರು. ಒಂದಾನೊಂದು ಕಾಲದಲ್ಲಿ ಅಣ್ಣ-ತಮ್ಮನಂತಿದ್ದ...

Read moreDetails

ಕೇದಾರನಾಥದಲ್ಲಿ ಬ್ಯಾರಿಕೇಡ್ ಜಿಗಿದು ನುಗ್ಗಿದ ಜನ: ವಿಡಿಯೋ ವೈರಲ್..ನೆಟ್ಟಿಗರು ಗರಂ

Untitled design 2026 04 25T150159.881

ಡೆಹ್ರಾಡೂನ್: ಹಿಮಾಲಯದ ತಪ್ಪಲಿನ ಪವಿತ್ರ ಕ್ಷೇತ್ರ ಕೇದಾರನಾಥದಲ್ಲಿ ಏಪ್ರಿಲ್ 22 ರಂದು ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆ ಭಕ್ತರ ಪ್ರವಾಹವೇ ಹರಿದುಬಂದಿದೆ. ಮೊದಲ ದಿನವೇ ಸುಮಾರು 38,000 ಮಂದಿ ದರ್ಶನ...

Read moreDetails

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

Untitled design 2026 04 23T233503.759

ಮುಂಬೈ: ಐಪಿಎಲ್ 2026ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ತನ್ನ ತವರು ಮೈದಾನ ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬರೋಬ್ಬರಿ 103 ರನ್‌ಗಳ ಹೀನಾಯ...

Read moreDetails

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Untitled design 2026 04 23T232237.839

ಬೆಂಗಳೂರು (ಏಪ್ರಿಲ್ 23): ಕರ್ನಾಟಕದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವರಾದ ಡಿ ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರ...

Read moreDetails

ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್

Untitled design 2026 04 23T224842.751

ಮುಂಬೈ/ಕೊಚ್ಚಿ: ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರು ಕನ್ನಡಿಗರ ಮನಸ್ಸನ್ನು ಗೆದ್ದಿದ್ದಾರೆ. ಅದೂ ಅಪ್ಪಟ ಕನ್ನಡಿಗನ ರೀತಿಯಲ್ಲಿ ಡಾ. ರಾಜ್‌ಕುಮಾರ್ ಅವರ ಗೀತೆಯೊಂದನ್ನು ಹಾಡಿ, ಸೋಶಿಯಲ್ ಮೀಡಿಯಾದಲ್ಲಿ...

Read moreDetails

ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ

Untitled design 2026 04 23T223725.959

ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್ಮೆಂಟೊಂದರ 13ನೇ ಮಹಡಿಯ ಮೇಲಿಂದ ಯುವಕನೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿವೇಕಾನಂದ (45) ಎಂದು...

Read moreDetails

CSK vs MI: ಶತಕ ಸಿಡಿಸಿದ ಸಂಜು ಸ್ಯಾಮ್ಸನ್..ಮುಂಬೈಗೆ ಸವಾಲಿನ ಗುರಿ ನೀಡಿದ ಸಿಎಸ್‌ಕೆ

Untitled design 2026 04 23T220719.368

ಮುಂಬೈ: ಏಪ್ರಿಲ್ 23ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ IPL 2026ರ 33ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿವೆ....

Read moreDetails

ಬಸವೇಶ್ವರ ಜಾತ್ರೆಯಲ್ಲಿ ಭೀಕರ ಅವಘಡ: ರಥದಡಿ ಸಿಲುಕಿ ಎರಡು ಕಾಲು ಕಳೆದುಕೊಂಡ ಭಕ್ತ ಸಾವು

Untitled design 2026 04 23T212340.921

ಬೀದರ್:  ರಥದ ಗಾಲಿಗೆ ಸಿಲುಕಿ ಎರಡು ಕಾಲು ಕಳೆದುಕೊಂಡು ವ್ಯಕ್ತಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಬೀದರ್‌ನ ಬಸವಕಲ್ಯಾಣ ನಗರದ ಥೇರ್...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಪಯಣಕ್ಕೆ 20 ವರ್ಷ..’ಪಿನಾಕ’ ಸೆಟ್‌ನಲ್ಲಿ ಸಂಭ್ರಮಾಚರಣೆ

Untitled design 2026 04 23T205751.110

ಸ್ಯಾಂಡಲ್‌ವುಡ್‌ನ ಅಪ್ರತಿಮ ನಟ 'ಗೋಲ್ಡನ್ ಸ್ಟಾರ್' ಗಣೇಶ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಯಶಸ್ವಿ 20 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದಾರೆ. ಕಳೆದ ಎರಡು ದಶಕಗಳಿಂದ ಪ್ರೇಕ್ಷಕರಿಂದಲೂ ಅತಿ...

Read moreDetails

ಏ.24ರಂದು RCB vs GT ಪಂದ್ಯ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ

Untitled design 2026 04 23T204130.016

ಬೆಂಗಳೂರು: ಏಪ್ರಿಲ್ 24ರಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವಿನ IPL ಪಂದ್ಯ ನಡೆಯಲಿದೆ. ಅಭಿಮಾನಿಗಳಲ್ಲಿ ಅಪಾರ ಉತ್ಸಾಹವಿದ್ದು,...

Read moreDetails

ನಾಳೆಯಿಂದ ಹಿಂದಿ ಭಾಷೆಯಲ್ಲೂ “ಕ್ಯಾಲೆಂಡರ್” ಚಿತ್ರ ಬಿಡುಗಡೆ

Untitled design 2026 04 23T201620.913

ಆದರ್ಶ ಗುಂಡುರಾಜ್ ಅಭಿನಯದ "ಕ್ಯಾಲೆಂಡರ್" ಚಿತ್ರ ಕನ್ನಡದಲ್ಲಿ ಏಪ್ರಿಲ್ ಮೊದಲವಾರದಲ್ಲಿ ಬಿಡುಗಡೆಯಾಗಿ ನೋಡುಗರಿಂದ ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ಈಗ ಈ ಚಿತ್ರ ಏಪ್ರಿಲ್ 24 ರಂದು...

Read moreDetails

ಆರಾಧಿಸುವ ರೀತಿಯಲ್ಲಿಯೇ ದೇವರ ದರ್ಶನ: ಕಾಡಸಿದ್ದೇಶ್ವರ ಸ್ವಾಮೀಜಿ

Untitled design 2026 04 23T195402.040

ಹುಬ್ಬಳ್ಳಿ: ಯಾರು ಪ್ರಾರ್ಥಿಸುತ್ತಾರೋ, ಪೂಜಿಸುತ್ತಾರೋ, ಆರಾಧಿಸುತ್ತಾರೋ ಅವರಿಗೆ ಅದೇ ರೂಪದಲ್ಲಿ ದೇವರು ದರ್ಶನಾಶೀರ್ವಾ ಮಾಡುತ್ತಾರೆ. ಅವರವರ ಭಾವಕ್ಕೆ ತಕ್ಕಂತೆ ಶಿವನಿದ್ದಾನೆ. ಭಜಿಸಿದಂತೆ ಫಲ ಕೊಡುತ್ತಾನೆ ಎಂದು ಶ್ರೀಕ್ಷೇತ್ರ...

Read moreDetails

MI vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ

Untitled design 2026 04 23T193554.822

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಐಪಿಎಲ್ 2026ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿವೆ. ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಭೀಕರ ಪೈಪೋಟಿ...

Read moreDetails

ನಾಳೆ RCB-GT ನಡುವೆ ಹೈವೋಲ್ಟೇಜ್ ಪಂದ್ಯ: ಜಯ ಯಾರಿಗೆ? ಜ್ಯೋತಿಷ್ಯ ಹೇಳುವುದೇನು?

Untitled design 2026 04 23T183749.273

ಬೆಂಗಳೂರು: ಏಪ್ರಿಲ್ 24ರಂದು ಸಂಜೆ ನಡೆಯಲಿರುವ IPL ನ ರೋಚಕ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ನಡುವೆ ನಡೆಯಲಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ...

Read moreDetails

IPL 2026: ರಿಷಭ್‌ ಪಂತ್‌ಗೆ ಅವಮಾನಕರ ವರ್ತನೆ: ನಾಂಡ್ರೆ ಬರ್ಗರ್‌ಗೆ ಭಾರೀ ದಂಡ

Untitled design 2026 04 23T175033.290

ಲಖನೌ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಒಂದು ರೋಚಕ ಪಂದ್ಯದಲ್ಲಿ ಅನುಚಿತ ವರ್ತನೆ ಪ್ರಕರಣವೊಂದು ವರದಿಯಾಗಿದೆ. ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ನ...

Read moreDetails

ಕೆಡಿ ಚಿತ್ರದ ಟ್ರೈಲರ್‌‌ನಲ್ಲಿ ‘ಕಾಲಭೈರವ’ನಾಗಿ ಸುದೀಪ್ ಸುಂಟರಗಾಳಿ

Untitled design 2026 04 23T173150.989

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಕೆಡಿ ಚಿತ್ರದ ಟ್ರೈಲರ್ ನಲ್ಲಿ ಬಾದ್‌ಷಾ ಕಿಚ್ಚ ಸುದೀಪ್ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ. ಇದರ ಜೊತೆಗೆ ಧ್ರುವ ಸರ್ಜಾ...

Read moreDetails

ಎಸ್ಎಸ್ಎಲ್‌ಸಿ ಪಾಸ್ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾ*ವು

Untitled design 2026 04 23T171232.036

ಕೋಲಾರ : ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿ ರಾಜ್ಯದಲ್ಲಿ ಶೇ. 94 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಭ್ರಮದ ವೇಳೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೋಣ್ಣವಾಡಿ ಗ್ರಾಮದಲ್ಲಿ ದುರಂತ ಘಟನೆಯೊಂದು...

Read moreDetails

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ: ದೂರು ದಾಖಲು

Untitled design 2026 04 23T165227.186

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆಯಲ್ಲಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು, ಕೊನೆಯಲ್ಲಿ ಜಾತಿ ಹೆಸರಿನಲ್ಲಿ ತಳ್ಳಿಹಾಕಿದ ಶಾಕಿಂಗ್ ಪ್ರಕರಣ...

Read moreDetails

ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್

Untitled design 2026 04 23T162041.722

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್   ಕೆಡಿ.. ಟೈಟಲ್ ಕೇಳಿದ್ರೆ ನೆಗೆಟೀವ್ ಅನಿಸುತ್ತೆ. ಆದ್ರೆ ಒಳಗಡೆ ಕಂಟೆಂಟ್ ಮಾತ್ರ ಹಂಡ್ರೆಡ್ ಪರ್ಸೆಂಟ್ ಫ್ಯಾಮಿಲಿ ಎಂಟರ್‌ಟೈನರ್‌‌ದೇ...

Read moreDetails

ಚಾರ್ ಧಾಮ್ ಯಾತ್ರೆ ಆರಂಭ: ಬದರಿನಾಥ ದೇವಸ್ಥಾನದ ಬಾಗಿಲು ತೆರೆದು ಭಕ್ತರಿಗೆ ದರ್ಶನ

Untitled design 2026 04 23T160528.738

ಉತ್ತರಾಖಂಡ (ಏ.23): ಉತ್ತರಾಖಂಡ ರಾಜ್ಯದಲ್ಲಿ ಪ್ರತಿವರ್ಷ ನಡೆಯುವ ಪವಿತ್ರ ಚಾರ್ ಧಾಮ್ ಯಾತ್ರೆ ಈ ಬಾರಿ ಸಂಪೂರ್ಣವಾಗಿ ಆರಂಭಗೊಂಡಿದ್ದು, ಭಕ್ತರಲ್ಲಿ ಅಪಾರ ಉತ್ಸಾಹ ಮತ್ತು ಭಕ್ತಿ ಭಾವನೆ...

Read moreDetails

ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ

Untitled design 2026 04 23T153341.145

ಬೆಂಗಳೂರು (ಏ.23): ರಸ್ತೆಯಲ್ಲಿ ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಫುಡ್ ಡೆಲಿವರಿ ಬಾಯ್ಸ್‌ರನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿ ಕಠಿಣ ಎಚ್ಚರಿಕೆ ನೀಡಿದ್ದಾರೆ....

Read moreDetails

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

Untitled design 2026 04 22T232427.997

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ 2026ರ 32ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಪ್ರದರ್ಶನ ನೀಡಿ 40 ರನ್‌ಗಳ ಅಂತರದಲ್ಲಿ ಜಯ...

Read moreDetails
Page 5 of 70 1 4 5 6 70

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist