ಹೊಸ ಪ್ರಳಯಕ್ಕೆ ದಿನಾಂಕ ಹೇಳಿದ ಎಲ್ವಿಸ್ ಥಾಂಪ್ಸನ್!
2012ರಲ್ಲಿ ಪ್ರಳಯ ಆಗುತ್ತೆ ಅನ್ನೋ ಪುಕಾರು ಎದ್ದಿತ್ತು. 2012 ಉರುಳಿ 2025 ಬಂದಾಯ್ತು. ಆದಾಗ್ಯೂ ಪ್ರಳಯ ಅನ್ನೋದು ಬರೀ ಬೊಗಳೆಯೇ ಆಯ್ತು. ಮಾಯನ್ ಕ್ಯಾಲೆಂಡರ್ ತಪ್ಪು ಭವಿಷ್ಯ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
2012ರಲ್ಲಿ ಪ್ರಳಯ ಆಗುತ್ತೆ ಅನ್ನೋ ಪುಕಾರು ಎದ್ದಿತ್ತು. 2012 ಉರುಳಿ 2025 ಬಂದಾಯ್ತು. ಆದಾಗ್ಯೂ ಪ್ರಳಯ ಅನ್ನೋದು ಬರೀ ಬೊಗಳೆಯೇ ಆಯ್ತು. ಮಾಯನ್ ಕ್ಯಾಲೆಂಡರ್ ತಪ್ಪು ಭವಿಷ್ಯ...
Read moreDetailsಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 8 ತಿಂಗಳಾಗಿದೆ. ಈಗಲೂ ಸೋನಾಕ್ಷಿ ಸಿನ್ಹಾ ಮದುವೆ ಬಗ್ಗೆ ಜನರು ಒಂದಾದ್ಮೇಲೆ ಒಂದು ಪ್ರಶ್ನೆ ಕೇಳ್ತಾನೆ ಇರ್ತಾರೆ....
Read moreDetailsಬೆಂಗಳೂರು: ರಾಜ್ಯದ ಹೋಟೆಲ್ಗಳು, ಉಪಹಾರ ಅಂಗಡಿಗಳು ಮತ್ತು ರಸ್ತೆಬದಿ ತಿಂಡಿ ಸ್ಟಾಲ್ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Read moreDetailsಪುಣೆಯ ಸ್ವರ್ಗೇಟ್ ಬಸ್ ಸ್ಟಾಂಡ್ ಬಳಿ ನಡೆದ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹಾಗೂ ಆಘಾತವನ್ನು ಉಂಟುಮಾಡಿದೆ. ಮಂಗಳವಾರ ಬೆಳಗ್ಗೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ "ಅಕ್ಕಾ"...
Read moreDetailsಮಹಾಶಿವರಾತ್ರಿಯನ್ನು ಭಾರತದಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಇದು ಭಗವಾನ್ ಶಿವನ ಅತ್ಯಂತ ಪ್ರಿಯವಾದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ-ಮಾರ್ಚ್ನಲ್ಲಿ ಮಾಘ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಈ ಹಬ್ಬವನ್ನು...
Read moreDetailsಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್...
Read moreDetailsಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಗ್ರಂಥೋತ್ಸವ ಆಯೋಜಿಸಲಾಗಿದೆ. ಈ ಪುಸ್ತಕ ಮೇಳದ ಸಿದ್ಧತಾ...
Read moreDetailsಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು...
Read moreDetailsಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ...
Read moreDetailsತೆಲಂಗಾಣ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲಿ ತೆಲುಗು ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಆದೇಶವನ್ನು ಹೊರಡಿಸಿದೆ. ಈ ಆದೇಶವು ಸಿಬಿಎಸ್ಇ, ಐಸಿಎಸ್ಇ, ಐಬಿ ಮತ್ತು ಇತರ...
Read moreDetails'ಆಲ್ಫಾ ಮೆನ್ ಲವ್ ವೈಲೆನ್ಸ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೊಸ ಹೀರೋ ಹೇಮಂತ್ ಕಮಾರ್ ಎಂಟ್ರಿಕೊಟ್ಟಿದ್ದಾರೆ. ಪಕ್ಕಾ ಮಾಸ್ ಸನಿಮಾ ಮೂಲಕ ಹೇಮಂತ್ ಕನ್ನಡ...
Read moreDetailsಸುಡಾನ್ನಲ್ಲಿ ಅಂತರಿಕ ಯುದ್ಧ ಮುಂದುವರೆದಿರುವ ನಡುವೆ, ಒಮ್ಡುರ್ಮ್ಯಾನ್ನಲ್ಲಿ ಸೇನಾ ವಿಮಾನವೊಂದು ಪತನಗೊಂಡು 46 ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಉಕ್ರೇನ್ ನಿರ್ಮಿತ ಆಂಟೊನೊವ್ ವಿಮಾನವು ವಾಡಿ ಸಯೀದ್ನಾ ವಾಯುನೆಲೆಯಿಂದ...
Read moreDetailsಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಪ್ರಕರಣ ಇದೀಗ್ ಮತ್ತೆ ಮುನ್ನಲೆಗೆ ಬಂದಿದೆ. ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಲೋಕಾಯುಕ್ತ ಮತ್ತೆ...
Read moreDetailsಬೆಂಗಳೂರು: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
Read moreDetailsಚಿನ್ನದ ಮೊಟ್ಟೆ ಇಡುವ ಕೋಳಿ ಅಂದ್ರೆ ಅದು ರಿಯಲ್ ಎಸ್ಟೇಟ್ ದಂಧೆ, ಹಣದ ರುಚಿಗೆ ಬಿದ್ದಿರೋ ರೌಡಿಶೀಟರ್ ಗಳು ಈ ದಂಧೆಯಲ್ಲಿ ತಮ್ಮದೇ ಪಟಾಲಂ ಕಟ್ಟಿಕೊಂಡು ದಬ್ಬಾಳಿಕೆ...
Read moreDetailsಕನ್ನಡದ ಕಿರುತೆರೆ ನಟಿ ಹಾಗೂ ಬಿಗ್ಬಾಸ್ ಸ್ಪರ್ಧಿ ಐಶ್ವರ್ಯ ಶೊಂಧೋಗಿ ಅವರ ತಾಯಿಯ ಹುಟ್ಟುಹಬ್ಬ ಇಂದು. ಆಗಲಿರುವ ತಾಯಿಯ ನೆನೆದು ಸೋಶಿಯಲ್ ಮೀಡಿಯಾದಲ್ಲಿ ಭಾವೋದ್ವೇಗ ಪೋಸ್ಟ್ ಹಂಚಿಕೊಂಡಿದ್ದಾರೆ....
Read moreDetailsಬೆಂಗಳೂರಿನ ಹಿರಿಯ ಚೇತನ ಹಾಗೂ ನೃತ್ಯ ಮತ್ತು ಲಲಿತ ಕಲೆಗಳ ಮಹಾ ಪೋಷಕರಾಗಿದ್ದ ವಿಮಲಾ ರಂಗಾಚಾರ್ (96) ಅವರು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರ...
Read moreDetailsಮಾರುತಿ ಸುಜುಕಿ, ಭಾರತದ ಜನಪ್ರಿಯ ಕಾರು ತಯಾರಿಕಾ ಕಂಪನಿ, ತನ್ನ ಮಧ್ಯಮ ಗಾತ್ರದ ಸೆಡಾನ್ ಸಿಯಾಜ್ (Ciaz) ಕಾರಿನ ಉತ್ಪಾದನೆಯನ್ನು ಮುಚ್ಚಲು ಸಿದ್ಧತೆ ನಡೆಸುತ್ತಿದೆ. ಇತ್ತೀಚಿನ ವರದಿಯ...
Read moreDetailsಟಿವಿಎಸ್ ಜೂಪಿಟರ್ ಸಿಎನ್ಜಿ ವಿಶ್ವದ ಮೊದಲ ಸಿಎನ್ಜಿ ಚಾಲಿತ ಸ್ಕೂಟರ್ ಎಂದು ಹೇಳಲಾಗುತ್ತದೆ. ಟಿವಿಎಸ್ ಜೂಪಿಟರ್ ಸಿಎನ್ಜಿಯನ್ನು ಭಾರತದಲ್ಲಿ ಶೀಘ್ರವೇ ಬಿಡುಗಡೆ ಮಾಡಲು ತಯಾರಿ ನಡೆದಿದೆ. 2025 ಆಟೋ...
Read moreDetailsಸ್ನೇಹ, ಪ್ರೀತಿ ಹಾಗೂ ತಾಯಿ ಸೆಂಟಿಮಂಟ್ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ನಾನ್ ಪೋಲಿ. ಯಶವಂತ್, ಹರೀಶ್, ನಾಯಕಿ ದಿಶಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ...
Read moreDetailsಬೆಂಗಳೂರಲ್ಲಿ ಸೋಮವಾರ ಮುಂಜಾನೆ ನಡೆದಿರೋ ಕೊಲೆ ಕೇಸ್ ಅಶೋಕ ನಗರ ಜನರನ್ನ ಬೆಚ್ಚಿ ಬೀಳಿಸಿದೆ. ಕೊಲೆಯಾದ ವ್ಯಕ್ತಿ ಸಾಮಾನ್ಯದವನಲ್ಲ. ಹಾಲಿ ಎಂಎಲ್ಎ ಎನ್.ಎ.ಹ್ಯಾರಿಸ್ ಅತ್ಯಾಪ್ತನಾಗಿದ್ದ. ಸೋಮವಾರ (24...
Read moreDetailsಈಗಾಗಲೇ ಗಾಂಧಿನಗರದಲ್ಲಿ ಸಾಕಷ್ಟು ಸುದ್ದಿ ಮಾಡಿರುವ "ದಿ" ಚಿತ್ರ ಇದೀಗ ತನ್ನ ಟೀಸರ್ ಬಿಡುಗಡೆ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದೆ. ಕಾಡಿನಲ್ಲಿ ನಡೆಯುವ ಈ ಕಥೆಯ/ಚಿತ್ರದ "ಕರಡಿ"ಯ ಒಂದು...
Read moreDetailsನವದೆಹಲಿ : "ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ...
Read moreDetailsಬೆಳಗಾವಿ: ಕೆಎಸ್ಆರ್ಟಿಸಿ (KSRTC) ಬಸ್ ಕಂಡಕ್ಟರ್ ಕನ್ನಡದಲ್ಲಿ ಮಾತನಾಡಿದ ಕಾರಣಕ್ಕೆ ಮರಾಠಿ ಪುಂಡರಿಂದ ಹಲ್ಲೆಗೆ ಗುರಿಯಾಗಿದ್ದರು. ಪೊಲೀಸರು ಈ ಸಂಬಂಧ ಆರೋಪಿಗಳನ್ನು ಬಂಧಿಸಿದ್ದರು. ಆದರೆ, ನಂತರ ಕಂಡಕ್ಟರ್...
Read moreDetailsಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಸುದ್ದಿಗಳು ಹೆಚ್ಚುತ್ತಲೇ ಇದೆ. ಇದೀಗ ಬಾಲಿವುಡ್ ಸ್ಟಾರ್ ನಟನ ಬಾಳಲ್ಲಿ ಬಿರುಗಾಳಿ ಎದ್ದಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ. ಬಾಲಿವುಡ್ನ ಖ್ಯಾತ ನಟ ಗೋವಿಂದ...
Read moreDetailsಬೀದರ್ : ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
Read moreDetailsಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್ದಾರರಿಗೆ ಮಾತ್ರ ಯಾಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು....
Read moreDetailsಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜಕುಮಾರ್ ಅವರ ಕುಟುಂಬದ ಮತ್ತೊಂದು ಕುಡಿ ಷಣ್ಮುಖ ಗೋವಿಂದರಾಜ್ "ನಿಂಬಿಯಾ ಬನಾದ ಮ್ಯಾಗ" ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ....
Read moreDetailsಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚುವುದಾಗಿ ಬೆದರಿಕೆ ಹಾಕಿದ್ದ ಆರೋಪದಡಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್...
Read moreDetailsಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ ಈ...
Read moreDetailsಚಿಕ್ಕಬಳ್ಳಾಪುರ: ಪ್ರಿಯಕರ ಬೇರೊಬ್ಬ ಯುವತಿ ಜೊತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಸಾದೇನಹಳ್ಳಿಯಲ್ಲಿ ನಡೆದಿದೆ. ಸಾದೇನಹಳ್ಳಿ ಗ್ರಾಮದ ಸುಚಿತ್ರಾ (17) ಆತ್ಮಹತ್ಯೆ...
Read moreDetailsಕನ್ನಡದಲ್ಲಿ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳೇ ಹೆಚ್ಚಾಗಿ ಜನರನ್ನು ತಲುಪುತ್ತಿದೆ. ಅಂತಹ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊತ್ತು "ನಾಗವಲ್ಲಿ ಬಂಗಲೆ" ನಿರ್ಮಾಣವಾಗಿದೆ. ಅರಿಷಡ್ವರ್ಗಗಳಾದ ಕಾಮ, ಕ್ರೋಧ,...
Read moreDetailsಬೆಂಗಳೂರು: “ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ....
Read moreDetailsಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಬಹುಕೋಟಿ ಬಜೆಟ್ ನ "ಕೊರಗಜ್ಜ" ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್,ನಿರ್ಮಾಪಕ ತ್ರಿವಿಕ್ರಮ್ ಸಪಲ್ಯ ಹಾಗೂ ಕಾರ್ಯಕಾರಿ ನಿರ್ಮಾಪಕ...
Read moreDetailsಬೆಂಗಳೂರು (ಫೆ. 24): ಬೆಂಗಳೂರು-ಮಂಗಳೂರು ಪ್ರಯಾಣ ಈಗ ಹೆಚ್ಚು ಸುಗಮವಾಗಲಿದೆ! ಇದುವರೆಗೆ 9-10 ಗಂಟೆಗಳ ಕಾಲ ಬಳಸಬೇಕಾಗಿದ್ದ ಈ ಮಾರ್ಗದಲ್ಲಿ ಪ್ರಯಾಣದ ಸಮಯ 7-8 ಗಂಟೆಗಳವರೆಗೆ ಕಡಿಮೆಯಾಗಲಿದೆ....
Read moreDetailsಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ...
Read moreDetailsಬೆಂಗಳೂರು: “ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ”...
Read moreDetailsಕಳೆದವರ್ಷ ತೆರೆಕಂಡ ಆದಿತ್ಯ ಅಭಿನಯದ "ಕಾಂಗರೂ" ಚಿತ್ರತಂಡದಿಂದ ಹೊಸ ಚಿತ್ರವೊಂದು ಘೋಷಣೆಯಾಗಿದೆ. "ಕೆ.ಜಿ.ಎಫ್" ನಂತಹ ವಿಶ್ವಮನ್ನಣೆ ಪಡೆದ ಚಿತ್ರಕ್ಕೆ ಸಂಗೀತ ನೀಡುವುದರ ಮೂಲಕ ಜನಪ್ರಿಯರಾಗಿರುವ ಹೆಸರಾಂತ ಸಂಗೀತ...
Read moreDetailsಬೀದರ್ : ಟಿಟಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿ ವೈದ್ಯನೋರ್ವ ಸಾವನ್ನಪ್ಪಿದ ಘಟನೆ ಬೀದರ್ನ ಔರಾದ್ ತಾಲೂಕಿನ ಮುಸ್ತಾಪುರ ಟೋಲ್ ನಾಕಾ ಬಳಿ ನಡೆದಿದೆ....
Read moreDetailsಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು...
Read moreDetailsಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಎನ್ ಆರ್ ರಮೇಶ್...
Read moreDetailsನಟ ದರ್ಶನ್ ಅವರ ತಾಯಿ ಮೀನಾ ಅವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಜೈಲಿನಿಂದ...
Read moreDetailsಹೊಸಬರ ಹೊಸಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ "ಬುದ್ದಿವಂತ ೨" ಚಿತ್ರದ...
Read moreDetailsಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆಬ್ರವರಿ 23ರ ರಾತ್ರಿ ಸುಮಾರು 9:30ಗಂಟೆಗೆ ಈ...
Read moreDetailsಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಹೈದರಾಬಾದ್ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಯಾಟಿಕಾ ನೋವಿನಿಂದ ಬಳಲುತ್ತಿರುವ ನಟ-ರಾಜಕಾರಣಿಗೆ ರೆಗ್ಯುಲರ್ ಚೆಕಪ್ ಮತ್ತು ಸ್ಕ್ಯಾನಿಂಗ್ ಪರೀಕ್ಷೆಗಳನ್ನು...
Read moreDetailsಚಿತ್ರದುರ್ಗದ ರೇಣುಕಾಸ್ವಾಮಿಯ ಪುತ್ರನ ನಾಮಕರಣ ನೆರವೇರಿತು. ಹತ್ಯೆಯಾದ ದಿನದಿಂದ ಇಲ್ಲಿಯವರೆಗೂ ರೇಣುಕಾಸ್ವಾಮಿ ನಿವಾಸದಲ್ಲಿ ಸೂತಕದ ಛಾಯೆ ಆವರಿಸಿತ್ತು. ಆದರೆ ಇಂದು ಜ್ಯೂನಿಯರ್ ರೇಣುಕಾಸ್ವಾಮಿ ಎಂಟ್ರಿಯಿಂದ ಮನೆಯಲ್ಲಿ ಸಂಭ್ರಮ...
Read moreDetailsಪ್ರೀತಿ ನಿರಾಕರಿಸಿದ್ದಕ್ಕಾಗಿ ಕೋಪಗೊಂಡ ಯುವಕನೊಬ್ಬ ತನ್ನ ಪ್ರಿಯತಮೆಯ ಮನೆಯ ಬಳಿ ಇದ್ದ ಕಾರು ಮತ್ತು ಬೈಕ್ ಗಳಿಗೆ ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಪ್ರದೇಶದಲ್ಲಿ ನಡೆದಿದೆ....
Read moreDetailsತುಮಕೂರು: ಬಸ್ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಕುಣಿಗಲ್ ತಾಲ್ಲೂಕಿನ ಹೇರೂರು ಬಳಿ ನಡೆದಿದೆ. ಕೇರಳದ ಕುಕ್ಕೆ ಸುಬ್ರಮಣ್ಯದಿಂದ ಬೆಂಗಳೂರಿಗೆ ಹೊರಟಿದ್ದ ಬಸ್,...
Read moreDetailsಬೆಳಗಾವಿ: ಮಹಾರಾಷ್ಟ್ರ ಸಾರಿಗೆ ಬಸ್ ಮೇಲೆ ನಡೆದ ದಾಳಿಯ ಹಿನ್ನೆಲೆ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್ ಸೇವೆ ಸ್ಥಗಿತಗೊಂಡಿದೆ. ಶನಿವಾರ ಸಂಜೆ 7 ಗಂಟೆಯಿಂದ...
Read moreDetailsಕಾರವಾರ : ಶಿರಸಿಯಲ್ಲಿ ಶನಿವಾರ ನಡೆದ ಭೀಕರ ಘಟನೆ ರಾಜ್ಯದ ಗಮನಸೆಳೆದಿದೆ. KSRTC ಬಸ್ನೊಳಗೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಸಹ ಪ್ರಯಾಣಿಕನೊಬ್ಬನಿಗೆ ಚಾಕು ಇರಿದು...
Read moreDetailsಶನಿವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಕಾರಣದಿಂದ, ಶನಿವಾರದ ದರದಲ್ಲಿಯೇ ಚಿನ್ನ ಖರೀದಿಸಲು ಇದು ಉತ್ತಮ...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅತ್ಯಂತ ನಿರೀಕ್ಷಿತ ಸಾಂಪ್ರದಾಯಿಕ ಭಾರತ-ಪಾಕಿಸ್ತಾನ ಪಂದ್ಯ ಇಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಗ್ರೂಪ್ Aಯಲ್ಲಿ ಸೆಮಿಫೈನಲ್ನಲ್ಲಿ ಇದು ಪಾಕಿಸ್ತಾನಕ್ಕೆ "ಮಾಡು...
Read moreDetailsಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವುದರಿಂದ ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು...
Read moreDetailsಅಭಿಮನ್ಯು ಕಾಶೀನಾಥ್ ಮತ್ತು ಅಪೂರ್ವ ನಾಯಕ-ನಾಯಕಿಯಾಗಿ ನಟಿಸಿರುವ ‘ಸೂರಿ ಲವ್ಸ್ ಸಂಧ್ಯಾ’ ಚಿತ್ರವು ಬಿಡುಗಡೆಗೆ ಸಜ್ಜಾಗಿದೆ. ಚಿತ್ರವು ಮಾರ್ಚ್ 06ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಟ್ರೇಲರ್...
Read moreDetailsಬೆಂಗಳೂರು: ನಗರದಲ್ಲಿ ಮಧ್ಯರಾತ್ರಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ನಡೆದಿದೆ. ಈ ಘಟನೆ ಅಶೋಕನಗರದ ಗರುಡ ಮಾಲ್ ಬಳಿಯ ಬೌರಿಂಗ್ ಆಸ್ಪತ್ರೆಗೆ ಸ್ಥಳಾಂತರಿಸುವ ಮಾರ್ಗದಲ್ಲಿ ನಡೆದಿದ್ದು, ಈ...
Read moreDetailsಜ್ಯೋತಿಷ್ಯಶಾಸ್ತ್ರವು ನಮ್ಮ ಜೀವನದ ಹಲವು ಅಂಶಗಳನ್ನು ಪ್ರಭಾವಿತಗೊಳಿಸುತ್ತದೆ. ಗ್ರಹಗಳ ಚಲನೆ ಮತ್ತು ಅವರ ಪ್ರಭಾವವು ಪ್ರತಿದಿನವೂ ಬದಲಾಯಿಸುತ್ತವೆ. ಇಂದಿನ ದಿನ ಭವಿಷ್ಯ ಯಾವ ರಾಶಿಗೆ ಹೇಗಿದೆ ಎಂಬುದನ್ನು...
Read moreDetailsಮುಂಬೈ: ಬಾಲಿವುಡ್ ನಿರ್ದೇಶಕಿ ಮತ್ತು ಡ್ಯಾನ್ಸ್ ಕೊರಿಯೋಗ್ರಾಫರ್, ಫರಾ ಖಾನ್ ಹಿಂದೂಗಳ ಪವಿತ್ರ ಹಬ್ಬ ಹೋಳಿಯನ್ನು "ಛಪ್ರಿಗಳ ಹಬ್ಬ" ಎಂದು ಕರೆದ ಆರೋಪದ ಮೇಲೆ ಮುಂಬೈನ ಖಾರ್...
Read moreDetailsಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮರಾಠಿ ಪುಂಡರಿಂದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಂಡಕ್ಟರ್ ವಿರುದ್ಧ...
Read moreDetailsತುಮಕೂರು: ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೈರಾಪುರ ಗ್ರಾಮದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿ ರಾಹುಲ್ (16) ಅಕಸ್ಮಿಕವಾಗಿ ಕುಸಿದುಬಿದ್ದು, ತೀವ್ರ ಹೃದಯಾಘಾತಕ್ಕೆ ಒಳಗಾಗಿ...
Read moreDetailsನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಯಾವಾಗಲೂ ಒಂದಲ್ಲ ಒಂದು ಸುದ್ದಿಯಿಂದ ಗಮನ ಸೆಳೆಯುತ್ತಾರೆ. ಅದರಲ್ಲೂ ಪೂನಂ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದು, ತಮ್ಮ ನಾಟಕೀಯ...
Read moreDetailsದೆಹಲಿ: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತಕ್ಕೆ ನೀಡಲಾಗುತ್ತಿದ್ದ $21 ಮಿಲಿಯನ್ USAID ನಿಧಿಯ ಬಗ್ಗೆ ಮತ್ತೊಮ್ಮೆ ಗಂಭೀರ ವಾಗ್ದಾಳಿ ನಡೆಸಿದ್ದಾರೆ. ಈ...
Read moreDetailsಮುಂಬೈ: ಬಾಗಲಕೋಟೆ ಜಿಲ್ಲೆಯ ಬಾದಾಮಿಯಿಂದ ಏಳು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕಸ್ತೂರಿ ಪಾಟೀಲ (50) ಎಂಬ ಮಹಿಳೆ ಇದೀಗ ತಮ್ಮ ಕುಟುಂಬದೊಂದಿಗೆ ಪುನಃ ಒಂದುಗೊಂಡಿರುವ ಹೃದಯಸ್ಪರ್ಶಿ ಘಟನೆ...
Read moreDetailsಬೆಂಗಳೂರು: ರಾಜ್ಯದಾದ್ಯಂತ ಉಷ್ಣಾಂಶದ ಮಟ್ಟವು ಗಂಭೀರವಾಗಿ ಏರುತ್ತಿದೆ. ಕಳೆದ 24 ಗಂಟೆಗಳಲ್ಲಿ ಕಲ್ಬುರ್ಗಿ 37.6°ಸೆ ಮತ್ತು ಬಾಗಲಕೋಟೆ 36.1°ಸೆ ಗರಿಷ್ಠ ಉಷ್ಣಾಂಶ ದಾಖಲಿಸಿದೆ. ಇದೇ ಸಮಯದಲ್ಲಿ, ಕಾರವಾರ, ವಿಜಯಪುರ, ಬೆಳಗಾವಿ, ಗದಗ, ಮತ್ತು ಧಾರವಾಡದಂತಹ...
Read moreDetailsಗುವಾಹಟಿ : ಅಸ್ಸಾಂ ವಿಧಾನಸಭೆಯಲ್ಲಿ ಪ್ರತಿ ಶುಕ್ರವಾರ ಮುಸ್ಲಿಂ ಶಾಸಕರಿಗೆ ನೀಡಲಾಗುತ್ತಿದ್ದ 2 ಗಂಟೆಗಳ ನಮಾಜ್ ವಿರಾಮವನ್ನು 88 ವರ್ಷಗಳ ಬಳಿಕ ಈ ಬಾರಿಯ ಅಧಿವೇಶನದಿಂದ ಸಂಪೂರ್ಣವಾಗಿ...
Read moreDetailsಬೆಳಗಾವಿ ನಗರದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆ...
Read moreDetailsಬೆಂಗಳೂರು: ವಿದೇಶದಲ್ಲಿ ಉದ್ಯೋಗ ಒದಗಿಸುವುದಾಗಿ ನಂಬಿಸಿ 51 ಮಂದಿಯಿಂದ ₹2.64 ಕೋಟಿ ವಂಚಿಸಿದ್ದ ಸುಲ್ತಾನ್ ದಂಪತಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಯಾರು? ತಿಲಕನಗರ ನಿವಾಸಿ...
Read moreDetailsವೀಕೆಂಡ್ ಆಗಿರುವುದರಿಂದ ಜನರು ಶಾಪಿಂಗ್ ಮಾಡಲು ಬಯಸುತ್ತಾರೆ. ವಿಶೇಷವಾಗಿ, ಚಿನ್ನದ ಬೆಲೆ ಇಳಿಕೆಯಾಗಿರುವ ಕಾರಣ, ಬಂಗಾರ ಖರೀದಿಸಲು ಇದು ಉತ್ತಮ ಅವಕಾಶವಾಗಿದೆ. ನಿತ್ಯ ಚಿನ್ನ ಖರೀದಿಸಲು ಹಣ...
Read moreDetailsಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಭಾರತದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ, ಒಡಿಶಾ, ಛತ್ತೀಸ್ಗಢ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರ, ಸಿಕ್ಕಿಂ,...
Read moreDetailsಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೀಕರ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ಎಕರೆ ಅರಣ್ಯ ಭಸ್ಮವಾಗಿದೆ. ಕಿಡಿಗೇಡಿಗಳ ದುಷ್ಕೃತ್ಯವೇ ಇದಕ್ಕೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಸ್ಥಳೀಯರು...
Read moreDetailsಪ್ರತಿದಿನವೂ ಗ್ರಹಗಳ ಚಲನೆಯ ಪ್ರಭಾವ ನಮ್ಮ ಜೀವನದ ಮೇಲೆ ಬೀಳುತ್ತದೆ. ಇಂದಿನ ದಿನವು ನಿಮ್ಮ ರಾಶಿಗೆ ಯಾವ ರೀತಿಯ ಪರಿಣಾಮ ಉಂಟುಮಾಡಬಹುದು ಎಂಬುದನ್ನು ತಿಳಿಯಲು ಮುಂದೆ ಓದಿ....
Read moreDetailsಬೆಂಗಳೂರು: ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು...
Read moreDetailsಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಿಸುವ ಮಹತ್ವದ ಸರ್ಕಾರಿ ಯೋಜನೆಗಳಲ್ಲಿ ಉದ್ಯೋಗಿನಿ ಯೋಜನೆ ಕೂಡ ಒಂದು. ಈ ಯೋಜನೆಯಡಿ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಮತ್ತು...
Read moreDetailsಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಯಜಮಾನ'ದಲ್ಲಿ, ನಟಿ ಮಧುಶ್ರೀ ಭೈರಪ್ಪ ಅವರು ಝಾನ್ಸಿ ಪಾತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರ ಮನಗೆದ್ದಿದ್ದಾರೆ. ಧಾರಾವಾಹಿಯಲ್ಲಿ ಮದುವೆಯ ದೃಶ್ಯಗಳ ಚಿತ್ರೀಕರಣ...
Read moreDetailsಬೆಂಗಳೂರು: ನಿರಂತರ ಏರಿಕೆಯ ಬಳಿಕ, ಇವತ್ತು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಸಣ್ಣ ಪ್ರಮಾಣದ ಇಳಿಕೆ ಕಂಡುಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ...
Read moreDetailsಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಲಾಭಾರ್ಥಿಗಳಿಗೆ ಸಂಬಂಧಿಸಿದ ಹಣವನ್ನು ಶಿವರಾತ್ರಿ ಹಬ್ಬಕ್ಕೆ ಮುನ್ನ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು...
Read moreDetailsಬೆಂಗಳೂರು: ಮಹಿಳಾ ಐಪಿಎಲ್ (TATA WPL 2024) ಪಂದ್ಯಾವಳಿ ಫೆಬ್ರವರಿ 21 ರಿಂದ ಮಾರ್ಚ್ 1, 2025 ರವರೆಗೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ...
Read moreDetailsಕ್ರಿಕೆಟ್ ತಾರೆ ಯುಜೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ನಡುವಿನ ವಿಚ್ಛೇದನದ ವದಂತಿಗಳು ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡ್ತಿದೆ. ಈ ಸಂಬಂಧ ಅಧಿಕೃತ...
Read moreDetailsಬೆಂಗಳೂರು: ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ತಿಂಗಳಲ್ಲಿ ಉಪವಾಸಕ್ಕೆ ಅನುಕೂಲ ಮಾಡಿಕೊಡಲು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ವೈ. ಸಯ್ಯದ್ ಅಹ್ಮದ್ ಈ...
Read moreDetailsಬೆಂಗಳೂರು: ಪೀಣ್ಯ ಫ್ಲೈಓವರ್ನ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ಥಿ ಕಾಮಗಾರಿಯ ಹಿನ್ನೆಲೆ ಫೆಬ್ರವರಿ 26, 2025ರಿಂದ ಪ್ರತಿ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಗುರುವಾರ ಬೆಳಿಗ್ಗೆ...
Read moreDetailsವಾಷಿಂಗ್ಟನ್/ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ 2024 ಲೋಕಸಭಾ ಚುನಾವಣೆಗಳಲ್ಲಿ ಹಸ್ತಕ್ಷೇಪದ ಆರೋಪ ಹೊರಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಜೋ ಬೈಡೆನ್ ಆಡಳಿತವು ಮೋದಿ...
Read moreDetailsಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ವಿಶೇಷವಾಗಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ತೀವ್ರವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ...
Read moreDetailsಮೇಷ ಈ ರಾಶಿಯವರು ನಿಮ್ಮ ಉತ್ಸಾಹ ಮತ್ತು ಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ವೃತ್ತಿಜೀವನದಲ್ಲಿ ಪ್ರಗತಿ ಕಾಣಬಹುದು. ಆರೋಗ್ಯದ ಕಡೆ ಗಮನ ಹರಿಸಿ. ವೃಷಭ ಈ ರಾಶಿಯವರಿಗೆ...
Read moreDetailsಬೆಂಗಳೂರು: "ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್...
Read moreDetailsನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ....
Read moreDetailsಪ್ರಶಾಂತ್ ಎಸ್., ಪ್ರೋಗ್ರಾಂ ಪ್ರೊಡ್ಯೂಸರ್, ಗ್ಯಾರಂಟಿ ನ್ಯೂಸ್ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳಾ ಮುಖ್ಯಮಂತ್ರಿ ಆಯ್ಕೆ ಆಗುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ನುಡಿದಿದ್ದರು....
Read moreDetailsಬೆಂಗಳೂರು: “ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...
Read moreDetailsಛತ್ತೀಸ್ಗಢ ರಾಜ್ಯದ ತುಳಸಿ ಗ್ರಾಮ ಇಂದು "ಯೂಟ್ಯೂಬ್ ಹಳ್ಳಿ" ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿದೆ. ಈ ಸಣ್ಣ ಹಳ್ಳಿ ಸಾಮಾಜಿಕ ಮಾಧ್ಯಮ ಕ್ರಾಂತಿಗೆ ಸಾಕ್ಷಿಯಾಗಿದೆ, ಯೂಟ್ಯೂಬ್ ಮೂಲಕ ಆರ್ಥಿಕ...
Read moreDetailsದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಮಲೀಲಾ ಮೈದಾನದಲ್ಲಿ ನಡೆದ ವೈಭವೋಪೇತ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ....
Read moreDetailsಫೆಬ್ರವರಿ 20, 2025 ರಂದು, ದೇಶದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹80,700 ಮತ್ತು...
Read moreDetailsಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೊಡರ್ ಅವರ...
Read moreDetailsಹೆಗಡೆ ನಗರದಲ್ಲಿರುವ ಜಾಮೀಯ ಆಯೀಷ ಸಿದ್ದಿಕಾ ಆಲ್ ಬನಾತ್ ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ತಪ್ಪು ಮಾಡಿದ್ದಾರೆಂದು ಆರೋಪಿಸಿ, ಬಾಲಕಿಯನ್ನು ಕಚೇರಿಗೆ...
Read moreDetailsಬೆಂಗಳೂರು: ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ನಾನು ಕದ್ದು ಮುಚ್ಚಿ ಮಾತಾನಾಡುವುದಿಲ್ಲ ಎಂದು ಹೇಳಿದರು. ಸದಾಶಿವನಗರದಲ್ಲಿ...
Read moreDetailsಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಬಾರಿ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2025 ನಲ್ಲಿ ಸತತ 3 ಪಂದ್ಯಗಳನ್ನು ಗೆದ್ದು ನೇರವಾಗಿ ಸೆಮಿ...
Read moreDetailsನಟ ಮತ್ತು ನಿರೂಪಕ ಮಾಸ್ಟರ್ ಆನಂದ್ ಅವರು ಈಗ ಜೀ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ವಿಶಿಷ್ಟ ನಿರೂಪಣಾ ಶೈಲಿಯಿಂದ ಪ್ರೇಕ್ಷಕರನ್ನು ಮೋಡಿ ಮಾಡುತ್ತಾರೆ. ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ...
Read moreDetailsಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಕಡೆ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಚಾಮರಾಜನಗರದಲ್ಲಿ 13.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿದ್ದರೆ, ಕಲಬುರಗಿಯಲ್ಲಿ ಗರಿಷ್ಠ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ....
Read moreDetailsದಿವಂಗತ ಹಿರಿಯ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಅವರ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ -2 ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಚಿತ್ರವನ್ನು ನಾಳೆ ಅದ್ದೂರಿಯಾಗಿ...
Read moreDetails2025ರ ಫೆಬ್ರವರಿ 20ರಂದು ಗ್ರಹಗಳ ಸ್ಥಾನಮಾನ ಮತ್ತು ನಕ್ಷತ್ರಗಳ ಪ್ರಭಾವವನ್ನು ಆಧರಿಸಿ, ಪ್ರತಿ ರಾಶಿಯವರಿಗೆ ಸೂಕ್ತವಾದ ಭವಿಷ್ಯವಾಣಿ ಮತ್ತು ಮಾರ್ಗದರ್ಶನ ಇಲ್ಲಿದೆ. ಇಂದಿನ ದಿನವು ಸವಾಲುಗಳು ಮತ್ತು...
Read moreDetailsಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿರ್ಮಾಣ ಹಂಚಿಕೆ ಸಂಬಂಧಿತ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು...
Read moreDetailsಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ...
Read moreDetailsಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವುದರಿಂದ, ಇಂದು ಅವರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದಕ್ಕೂ ಮೊದಲು ಕೂಡ ಅವರು ಚೆನ್ನೈನ...
Read moreDetails