ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಯುಗಾದಿ ನಂತರ ಪೆಟ್ರೋಲ್-ಡೀಸೆಲ್ ದರದಲ್ಲಿ ಹೊಸ ಬದಲಾವಣೆ: ಇಲ್ಲಿದೆ ಸಂಪೂರ್ಣ ವಿವರ

Untitled design 2025 03 31t111842.844

ಪ್ರತಿಯೊಬ್ಬರಿಗೂ ಅಗತ್ಯವಾಗಿರುವ ಇಂಧನ ದರಗಳ ಬಗ್ಗೆ ಜಾಗೃತರಾಗಿರಿ. ಯುಗಾದಿ ನಂತರದ ದಿನ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಕಂಡುಬಂದಿದೆ. ಇಂಧನ ದರಗಳು ದಿನನಿತ್ಯ...

Read moreDetails

ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Untitled design 2025 03 31t110136.891

ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು,...

Read moreDetails

ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ

Untitled design 2025 03 31t104347.058

ಬೆಂಗಳೂರು/ದೆಹಲಿ, ಮಾರ್ಚ್ 31: ಮುಸ್ಲಿಂ ಬಾಂಧವರ ಪ್ರಮುಖ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಉಲ್ ಫಿತರ್ (ರಂಜಾನ್) ದೇಶಾದ್ಯಂತ ಇಂದು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. 30 ದಿನಗಳ ಉಪವಾಸ...

Read moreDetails

ರಾಶಿ ಭವಿಷ್ಯ : ಕುಲದೇವತೆಯ ಅನುಗ್ರಹದಿಂದ ಸಮಸ್ಯೆಗಳಿಗೆ ಪರಿಹಾರ!

Whatsapp image 2024 11 14 at 7.33.15 am

ಇಂದಿನ ದಿನ ಕುಲದೇವರ ಅನುಗ್ರಹದಿಂದ ಕಷ್ಟಗಳು ದೂರವಾಗಲಿದ್ದು, ಪ್ರಮುಖ ಸಮಸ್ಯೆಗಳಿಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ. ಸುಧಾಮ ಎಚ್.ಎಸ್. ಅವರಿಂದ ನೀಡಲಾದ ಇಂದಿನ ರಾಶಿಫಲ ಹೀಗಿದೆ. ಮೇಷ...

Read moreDetails

ನಾಳೆ ರಂಜಾನ್‌ ಹಿನ್ನೆಲೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

11 (78)

ಬೆಂಗಳೂರು, ಮಾರ್ಚ್ 30: ರಂಜಾನ್ ಹಬ್ಬದ (Ramzan) ಪ್ರಯುಕ್ತ ಬೆಂಗಳೂರಿನ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಸೋಮವಾರ ಬೆಳಿಗ್ಗೆ 5...

Read moreDetails

GST ವಂಚಕರಿಗೆ ಕೇಂದ್ರ ಸರ್ಕಾರದಿಂದ ಶಾಕ್: ಹೊಸ ನಿಯಮ ಜಾರಿ.!

11 (77)

ನವದೆಹಲಿ: ನಮ್ಮ ದೇಶದಲ್ಲಿ ತೆರಿಗೆ ವಂಚನೆ ತಡೆಯಲು ಸರಕಾರವು ಹೊಸ ಪ್ರಯತ್ನಗಳನ್ನು ಕೈಗೊಂಡಿದೆ. ಈ ಪ್ರಯತ್ನದ ಅಂಗವಾಗಿ, 2025-26 ರ ಹೊಸ ಹಣಕಾಸು ವರ್ಷದಲ್ಲಿ ಸರಕು ಮತ್ತು...

Read moreDetails

ಸಿಎಂ ಸಿದ್ದರಾಮಯ್ಯ ರಾಜಕೀಯದ ಗೊಂಬೆ ಭವಿಷ್ಯ!

11 (76)

ಧಾರವಾಡ (ಮಾರ್ಚ್ 30): ಕರ್ನಾಟಕ ರಾಜಕೀಯದಲ್ಲಿ ಪ್ರಭಾವ ಬೀರುತ್ತಿರುವ ಧಾರವಾಡ ಜಿಲ್ಲೆಯ ಹನುಮನಕೊಪ್ಪದ ಗೊಂಬೆಗಳ ಭವಿಷ್ಯ ಈ ವರ್ಷವೂ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಮಹತ್ವದ...

Read moreDetails

ನದಿಯಲ್ಲಿ ಈಜಲು ಹೋಗಿ 3 ಬಾಲಕರು ನೀರುಪಾಲು

Untitled design 2025 03 30t190127.028

ಬಾಗಲಕೋಟೆ : ನದಿಯಲ್ಲಿ ಈಜಲು ಹೋದ ಮೂವರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿದ ದುರ್ಘಟನೆ ಬಾಗಲಕೋಟೆ ಜಿಲ್ಲೆ ತಾಳೂಕಿನ ಸೀತಿಮನಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರು ಮಲ್ಲಪ್ಪ...

Read moreDetails

ಕಿರಿಯ ಸಂಸದೆಯ ಜೊತೆ ಸ್ಟಾರ್ ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ

Untitled design 2025 03 30t183448.267

ಐಪಿಎಲ್ 2025 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಪರವಾಗಿ ಆಡುತ್ತಿರುವ ಕ್ರಿಕೆಟಿಗ ರಿಂಕು ಸಿಂಗ್ ಈ ಬಾರಿ ತಮ್ಮ ವೈಯಕ್ತಿಕ ಜೀವನದ ವಿಚಾರಕ್ಕಾಗಿ ಸುದ್ದಿಯಲ್ಲಿದ್ದಾರೆ. ಅವರು ಉತ್ತರ...

Read moreDetails

ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Untitled design 2025 03 30t182044.085

ಬೆಳಗಾವಿ: ಹಾಲಿನ ದರ ಏರಿಕೆ ಮಾಡಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಏರಿಕೆಯಾಗಿರುವ ನಾಲ್ಕು ರೂಪಾಯಿ ನೇರವಾಗಿ ರೈತರಿಗೆ ಸೇರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ...

Read moreDetails

ಪತ್ನಿ-ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ: ಪತಿ ಅರೆಸ್ಟ್‌

11 (75)

ರಾಯಚೂರು : ದಾರಿಯಲ್ಲಿ ತಮ್ಮ‌ಪಾಡಿಗೆ ತಾವು ನಡೆದುಕೊಂಡು ಬರ್ತಿದ್ದ ಮಹಿಳೆಯರ ಮೇಲೆ ರಾಕ್ಷಸನೊಬ್ಬ ಮನ ಬಂದಂತೆ ಹಲ್ಲೆ ಮಾಡಿರುವ ಘಟನೆ ರಾಯಚೂರು ತಾಲ್ಲೂಕಿನ ಏಗನೂರು ಅನ್ನೋ ಗ್ರಾಮದಲ್ಲಿ...

Read moreDetails

ಏ. 1ರಿಂದ 5ರವರೆಗೆ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ನೀರು: ಸಿಎಂ ಸಿದ್ದರಾಮಯ್ಯ

Untitled design 2025 03 30t173808.796

ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ....

Read moreDetails

ಯುಗಾದಿಯಲ್ಲಿ ಚಂದ್ರನನ್ನ ಯಾಕೆ ನೋಡಬೇಕು ಗೊತ್ತಾ?

Untitled design 2025 03 30t172209.167

ಯುಗಾದಿ ಹಬ್ಬವು ಹೊಸ ವರ್ಷದ ಪ್ರಾರಂಭವನ್ನು ಸೂಚಿಸುವ ಹಬ್ಬವಾಗಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಎಣ್ಣೆ ಸ್ನಾನ, ಹೊಸ ಬಟ್ಟೆ...

Read moreDetails

ಹೇಗಿತ್ತು ತಾರೆಯರ ಯುಗಾದಿ ಸಂಭ್ರಮ..?!

Untitled design 2025 03 30t170110.640

ಯುಗಾದಿ ಹಬ್ಬದ ಸಂಭ್ರಮಕ್ಕೆ ಸಿನಿಮಾ, ಸಾಮಾಜಿಕ ಕ್ಷೇತ್ರದ ಹಿರಿಯರು ಚುರುಕು ತೋರಿದ್ದಾರೆ. ಯಶ್ ಮತ್ತು ರಾಧಿಕಾ ಪಂಡಿತ್, ರಿಷಬ್ ಶೆಟ್ಟಿ ದಂಪತಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರೆ, ಡಾ....

Read moreDetails

ಬಿಜೆಪಿಯಲ್ಲಿ ಪಂಚಮಸಾಲಿ ನಾಯಕತ್ವದ ಹೋರಾಟ: ಯತ್ನಾಳ್‌ ಸ್ಥಾನಕ್ಕೆ ಮುರುಗೇಶ್ ನಿರಾಣಿ?

Untitled design 2025 03 30t152629.066

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರ ಉಚ್ಛಾಟನೆಯ ನಂತರ, ಪಕ್ಷದೊಳಗೆ ಪಂಚಮಸಾಲಿ ಸಮುದಾಯದ ನಾಯಕತ್ವವನ್ನು ಪುನರ್ಸ್ಥಾಪಿಸುವ ಪ್ರಯತ್ನಗಳು ತೀವ್ರಗೊಂಡಿವೆ. ಉತ್ತರ ಕರ್ನಾಟಕದ ರಾಜಕೀಯದಲ್ಲಿ ಪ್ರಭಾವ ಬೀರಿದ್ದ...

Read moreDetails

GT vs KKR: ಬೌನ್ಸರ್ ಹೊಡೆತಕ್ಕೆ ಕುಸಿದ ಬಿದ್ದ ಸೂರ್ಯಕುಮಾರ್ ಯಾದವ್‌: ವಿಡಿಯೋ ವೈರಲ್‌

Untitled design 2025 03 30t142048.259

ಅಹಮದಾಬಾದ್‌ನ ನರೆಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಐಪಿಎಲ್ 2024 ಪಂದ್ಯದ ಸೆನ್ಸೇಶನಲ್ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮುಂಬೈ ಇಂಡಿಯನ್ಸ್ (ಎಮ್‌ಐ) ತಂಡದ ತಾರಾ...

Read moreDetails

ಪತ್ನಿ ಕೊ*ಲೆ ಮಾಡಿ ಸೂಟ್‌ಕೇಸ್‌ನಲ್ಲಿ ಶವ ಇಟ್ಟ ಗಂಡನಿಗೆ 14 ದಿನ ನ್ಯಾಯಾಂಗ ಬಂಧನ

Untitled design 2025 03 30t134538.099

ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ ಪ್ರಕರಣ ಸಂಬಂಧ ಆರೋಪಿ ರಾಕೇಶ್ ಕಡೇಕರ್‌ಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ನೀಡಿ ಆದೇಶಿಸಿಲಾಗಿದೆ. ಹುಳಿಮಾವು ಪೊಲೀಸರು ಬೆಂಗಳೂರಿಗೆ ಕರೆತಂದ...

Read moreDetails

ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿ

Untitled design 2025 03 30t130854.440

ಬೀದಿ ನಾಯಿಗಳ ದಾಳಿಗೆ ಬಾಲಕನೊಬ್ಬ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಕಸಬಾ ಲಿಂಗಸೂಗೂರು ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ ಕಸಬಾ ಲಿಂಗಸೂಗೂರು ಗ್ರಾಮದ 6...

Read moreDetails

RSS ಕಚೇರಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ: ಯುಗಾದಿಯಂದು ಹೆಡ್ಗೆವಾರ್ ಸ್ಮಾರಕಕ್ಕೆ ನಮನ

Untitled design 2025 03 30t123520.012

ನಾಗ್ಪುರ (ಮಾರ್ಚ್ 30): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುಡಿ ಪಾಡ್ವಾ ಸಂದರ್ಭದಲ್ಲಿ ನಾಗ್ಪುರದ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಸ್ಥಾಪಕ...

Read moreDetails

ತಂಗಿಯನ್ನು ಪ್ರೀತಿಸಿದ್ದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಸಹೋದರರು

111 (13)

ಬೀದರ್: ತನ್ನ ತಂಗಿಯನ್ನ ಪ್ರೀತಿಸಿದ್ದಾನೆಂದು ಸಹೋದರರಿಬ್ಬರೂ ಯುವಕ ಬರ್ಬರವಾಗಿ ಹತ್ಯೆಗೈದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಿರಗೂಡಿ ಗ್ರಾಮದಲ್ಲಿ ನಡೆದಿದೆ. ನಿರಗೂಡಿ ಗ್ರಾಮದ ಪ್ರಶಾಂತ್ ಬಿರಾದಾರ್...

Read moreDetails

ಒಂದು ಮಚ್ಚಿನ ಕಥೆ : ಫ್ಯಾನ್ಸ್‌‌ಗೆ ಕ್ಷಮೆ ಕೇಳಿದ ವಿನಯ್‌ಗೌಡ

111 (12)

ಮಚ್ಚು ಹಿಡಿದು ರೀಲ್ ಮಾಡಿದ ವಿಡಿಯೋ ವಿವಾದದಿಂದ ಜೈಲು ಸೇರಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ನ್ಯಾಯಾಲಯವು ಷರತ್ತುಬದ್ಧ ಜಾಮೀನು...

Read moreDetails

ಸಿಲಿಕಾನ್‌ ಸಿಟಿಯಲ್ಲಿ ‘ಡೋನ್’ ಮೂಲಕ ಔಷಧಿ ವಿತರಣಾ ಸೇವೆ ಆರಂಭ!

111 (11)

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತು ಹೋಗಿದ್ದಾರೆ.  ಆಸ್ಪತ್ರೆಗಳಿಗೆ ಹೋಗುವುದು, ವೈದ್ಯರನ್ನು ಭೇಟಿಯಾಗುವುದು ಅಥವಾ ತಕ್ಷಣ ಅಗತ್ಯವಿರುವ ಔಷಧಿಗಳನ್ನು ಪಡೆಯುವುದು, ಇವೆಲ್ಲವೂ...

Read moreDetails

ತನ್ನದೇ xAI ಕಂಪನಿಗೆ ತನ್ನದೇ ಎಕ್ಸ್‌‌ನ (ಟ್ವಿಟರ್) ಮಾರಾಟ ಮಾಡಿದ ಎಲಾನ್ ಮಸ್ಕ್..!

111 (9)

ವಿಶ್ವದ ನಂಬರ್ ಒನ್ ಶ್ರೀಮಂತ.. ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಕೆಲವೊಂದು ನಿರ್ಧಾರಗಳಿಂದಲೇ ಎಲಾನ್ ಮಸ್ಕ್ ಸಖತ್ ಸೌಂಡ್ ಮಾಡುತ್ತಾರೆ. ಇದೀಗ...

Read moreDetails

ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್‌‌ನಲ್ಲಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ “ಬ್ರ್ಯಾಟ್”

111 (8)

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ನಂತರ...

Read moreDetails

ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ

11 (73)

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

Read moreDetails

ಸರ್ಕಾರಿ-ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಈ ಪೋರ್ಟಲ್‌: ಎಂ.ಬಿ ಪಾಟೀಲ

11 (71)

ಬೆಂಗಳೂರು: ಸರಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್‌ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್‌ ಪೋರ್ಟಲ್‌ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ...

Read moreDetails

ಏಪ್ರಿಲ್ 4 ರಂದು “ಬೆಂಕಿಯ ಬಲೆ ಪ್ರೀತಿಯ ಕೊಲೆ” ಬಿಡುಗಡೆ

11 (68)

"ಪರಚಂಡಿ", "ಆಘಾತ್ ಹ್ಯಾಂಗರ್", " ಕುಚುಕು", "ಅಲೆಕ್ಸಾ", "ಕುಂಟೆಬಿಲ್ಲೆ", " ಫಾದರ್" ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಮೈಸೂರಿನ ಶಿವಾಜಿ ನಿರ್ಮಿಸಿ, ಕಥೆ,...

Read moreDetails

Roadies XX: ಟಿಪ್ಪು ಸುಲ್ತಾನ್ ಸ್ಮರಣಾರ್ಥ ವಿಶೇಷ ಟಾಸ್ಕ್!

11 (64)

ಇಡೀ ದೇಶದ ಯುವಕರನ್ನು ಮನರಂಜಿಸುವ ಜನಪ್ರಿಯ ಅಡ್ವೆಂಚರ್ ರಿಯಾಲಿಟಿ ಶೋ ‘ರೋಡೀಸ್’ ತನ್ನ 20ನೇ ಸೀಸನ್‌ ‘ರೋಡೀಸ್ XX – ಡಬಲ್ ಕ್ರಾಸ್’ ಮೂಲಕ ಮತ್ತೊಂದು ವಿಶೇಷ...

Read moreDetails

ಒಂದೇ ಮಂಟಪದಲ್ಲಿ ಪ್ರೀತಿಸಿದ ಇಬ್ಬರನ್ನು ಮದುವೆಯಾದ ಭೂಪ

11 (62)

ಈಗಿನ ಕಾಲದಲ್ಲಿ ಮದುವೆಯಾಗಲು ಹುಡುಗಿಯರು ಸಿಗಲಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳನ್ನು ಕೇಳಿರುತ್ತೀರಾ.. ಆದರೆ ಇಲ್ಲೊಂದು ವಿಚಿತ್ರ ಘಟನೆ ಎಲ್ಲರ ಗಮನ ಸೆಳೆದಿದೆ. ಯುವಕನೊರ್ವ ಇಬ್ಬರು ಯುವತಿಯರನ್ನು...

Read moreDetails

ಕೆಎಸ್‌ಆರ್‌ಟಿಸಿ‌ ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

11 (61)

ಬಾಗಲಕೋಟೆ: ಕೆಎಸ್‌ಆರ್‌ಟಿಸಿ ಬಸ್‌ವೊಂದು ಹೆದ್ದಾರಿ ನಾಮಫಲಕದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಗ್ರಾಮದ ಬಳಿ...

Read moreDetails

ಭೀಕರ ಭೂಕಂಪದಿಂದ ನಲುಗಿದ ಥೈಲ್ಯಾಂಡ್​, ಮಯನ್ಮಾರ್​: ಸಾವಿನ ಸಂಖ್ಯೆ 700ಕ್ಕೆ ಏರಿಕೆ

Untitled design 2025 03 29t132832.065

ಥೈಲ್ಯಾಂಡ್ ಮತ್ತು ಮಯನ್ಮಾರ್‌ಗಳಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಈಗಾಗಲೇ 700 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 1,670 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು...

Read moreDetails

ಪೆನ್‌ಡ್ರೈವ್ ಸಮೇತ ತುಮಕೂರು ಎಸ್‌ಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ

Untitled design 2025 03 29t122409.970

ತುಮಕೂರು, ಮಾ.29: "ನನ್ನ ಮೇಲೆ ಕೊಲೆ ಯತ್ನ ನಡೆದಿದೆ" ಎಂದು ಆರೋಪಿಸಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ ಹಾಗೂ ತುಮಕೂರು ಸಿತ್ತನಕೋಟೆ ಕ್ಷೇತ್ರದ ಶಾಸಕ...

Read moreDetails

ಮ್ಯಾನ್ಮಾರ್, ಬ್ಯಾಂಕಾಕ್‌ನಲ್ಲಿ ಸಿಲುಕಿದ 47 ಮಂದಿ ಕನ್ನಡಿಗರು ಸೇಫ್‌

Untitled design 2025 03 29t120136.991

ಮ್ಯಾನ್ಮಾರ್ ಹಾಗೂ ಥೈಲಾಂಡ್‌ನ ಬ್ಯಾಂಕಾಕ್‌ ನಗರದಲ್ಲಿ ನಿನ್ನೆ ತೀವ್ರವಾದ ಭೂಕಂಪ ಸಂಭವಿಸಿದ್ದು, ಈ ಭೂಕಂಪದಿಂದಾಗಿ ಇದುವರೆಗೆ 694 ಜನರು ಪ್ರಾಣ ಕಳೆದುಕೊಂಡಿದ್ದು, 1670ಕ್ಕೂ ಹೆಚ್ಚು ಮಂದಿ ಗಂಭೀರವಾಗಿ...

Read moreDetails

ಧನ್ವೀರ್ ಅಭಿನಯದ “ವಾಮನ” ಚಿತ್ರದ ಟ್ರೇಲರ್ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

122 (6)

ಇಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ "ವಾಮನ" ಚಿತ್ರದ ಟ್ರೇಲರ್ ಬಿಡುಗಡೆ...

Read moreDetails

IPL 2025: RCB ವಿರುದ್ಧ ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ

122 (5)

ಐಪಿಎಲ್ 2025ರ ಪಂದ್ಯ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಬಹುನಿರೀಕ್ಷಿತ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ...

Read moreDetails

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ​ ಭೂಕಂಪ: ಕನ್ನಡಿಗರ ಬಗ್ಗೆ ಮಾಹಿತಿ ಪಡೆದ ಸಿಎಂ

122 (4)

ಬೆಂಗಳೂರು, ಮಾರ್ಚ್ 28: ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ಶುಕ್ರವಾರ ತೀವ್ರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ದಾಖಲಾಗಿದ್ದು, ಭೂಕಂಪನದ ಪ್ರಭಾವದಿಂದ ಮ್ಯಾನ್ಮಾರ್‌ನ...

Read moreDetails

‘ಅಜ್ಞಾತವಾಸಿ’ಯಿಂದ ಮತ್ತೊಂದು ಸೊಗಸಾದ ಹಾಡು ಬಿಡುಗಡೆ

122 (3)

ಅಜ್ಞಾತವಾಸಿ ಏಪ್ರಿಲ್‌ 11ರಂದು ತೆರೆಗೆ ಬರ್ತಿರುವ ಬಹುನಿರೀಕ್ಷಿತ ಕನ್ನಡ ಸಿನಿಮಾ. ಗುಲ್ಟು ಸೂತ್ರಧಾರ ಜನಾರ್ಧನ್‌ ಚಿಕ್ಕಣ್ಣ ನಿರ್ದೇಶನದ ಈ ಚಿತ್ರ ಈಗಾಗಲೇ ನಾನಾ ಆಂಗಲ್‌ ನಲ್ಲಿ ಪ್ರೇಕ್ಷಕರನ್ನು...

Read moreDetails

750 ವರ್ಷದ ಹಿಂದಿನ ಗ್ರಂಥವನ್ನು ಪ್ರಧಾನಿ ಮೋದಿಗೆ ಗಿಫ್ಟ್‌‌ ನೀಡಿದ ತೇಜಸ್ವಿ ಸೂರ್ಯ ದಂಪತಿ

122 (1)

ನವದೆಹಲಿ, ಮಾರ್ಚ್ 28: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಖ್ಯಾತ ಕರ್ನಾಟಕ ಶಾಸ್ತ್ರೀಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ದಂಪತಿ ಇಂದು ಪ್ರಧಾನಿ...

Read moreDetails

‘ಪೆದ್ದಿ’ ಅವತಾರ ತಾಳಿದ ರಾಮ್ ಚರಣ್

Untitled design 2025 03 28t173201.198

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು...

Read moreDetails

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಶೇ.2ರಷ್ಟು ಹೆಚ್ಚಳ

Untitled design 2025 03 28t172134.873

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಇನ್ನೊಂದು ವಾರದಲ್ಲಿ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (Dearness...

Read moreDetails

ನನ್‌ ಹೆಂಡ್ತಿ ಬೈತಿದ್ರೆ ‘ಮುದ್ದು ರಾಕ್ಷಸಿ’ ಎಂದು ಕರಿತೀನಿ : ನಟ ದರ್ಶನ್

11 (59)

ಸ್ಯಾಂಡಲ್‌ವುಡ್‌ ಚಲನಚಿತ್ರ ನಟ ದರ್ಶನ್‌ ತೂಗುದೀಪ ಮತ್ತು ಅವರ ಕುಟುಂಬ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಪತ್ನಿಯನ್ನು ದರ್ಶನ್‌ "ಮುದ್ದು ರಾಕ್ಷಸಿ" ಎಂದು ಕರೆದು ಹಳೆಯ ನೆನಪನ್ನು...

Read moreDetails

ಸೈಬರ್ ವಂಚಕರ ಬೆದರಿಕೆಗೆ ಹೆದರಿ ಪ್ರಾಣ ಬಿಟ್ಟ ವೃದ್ಧ ದಂಪತಿ

Untitled design 2025 03 28t150338.088

ಬೆಳಗಾವಿ, ಮಾ.28: ಬೆಳಗಾವಿ ಜಿಲ್ಲೆಯಲ್ಲಿ ಸೈಬರ್ ವಂಚಕರ ಕಿರುಕುಳದಿಂದಾಗಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಖಾನಾಪುರ ತಾಲ್ಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ....

Read moreDetails

ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ: ಶರಣ್‌ ಪ್ರಕಾಶ್‌ ಪಾಟೀಲ್‌

11 (56)

ಬೆಂಗಳೂರು, ಮಾರ್ಚ್ 28: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು...

Read moreDetails

‘ನೀನೇ ನನ್ನ ಜೀವನ’: ಕಿಸ್‌ ಬೆಡಗಿ ಜೊತೆಗಿನ ಫೋಟೋ ಹಂಚಿಕೊಂಡ ಕಾರ್ತಿಕ್‌ ಆರ್ಯನ್‌

Untitled design 2025 03 28t134002.477

ಇತ್ತಿಚಿನ ದಿನಗಳಲ್ಲಿ ಸೆಲೆಬ್ರಿಟಿಗಳ ಗಾಸಿಪ್‌ ವಿಚಾರಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುವುದು ಸರ್ವೆ ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಕೆಲ ದಿನಗಳಿಂದ ಕನ್ನಡದ ನಟಿ, ಕಿಸ್‌‌ ಬೆಡಗಿ ಶ್ರೀಲೀಲಾ ಅವರು...

Read moreDetails

ಪತ್ನಿ ಜೊತೆ ಜಗಳ: ಅವಳಿ ಹೆಣ್ಣು ಮಕ್ಕಳನ್ನು ಕೊಂದ ಪಾಪಿ ತಂದೆ

Untitled design 2025 03 28t132735.714

ರಾಜಸ್ಥಾನ: ಪತ್ನಿಯೊಂದಿಗೆ ಜಗಳ ಮಾಡಿಕೊಂಡ ಗಂಡ, ಕೇವಲ 5 ತಿಂಗಳ ನವಜಾತ ಅವಳಿ ಹೆಣ್ಣು ಮಕ್ಕಳನ್ನು ನೆಲಕ್ಕೆ ಹೊಡೆದು, ಹತ್ಯೆಗೈದಿರುವ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯ ನೀಮ್‌ಕಾಥಾನಾ...

Read moreDetails

ಮ್ಯಾನ್ಮಾರ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪನ

Untitled design 2025 03 28t125847.429

ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದೆ. ಮೊದಲ ಭೂಕಂಪ ಸಂಭವಿಸಿದ 15 ನಿಮಿಷಗಳೊಳಗೆ ಮತ್ತೊಮ್ಮೆ ಭೂಕಂಪದ ಅನುಭವವಾಗಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ನೀಡಿರುವ...

Read moreDetails

ರಾಜ್ಯದಲ್ಲಿ ಕ್ಯಾಂಪಸ್ ತೆರೆಯಲು ಪೋರ್ಟ್ಸ್ ಮೌತ್ ವಿವಿ ಒಲವು: ಕೈಗಾರಿಕಾ ಸಚಿವರ ಭೇಟಿ

1153 (5)

ಬೆಂಗಳೂರು: ರಾಜ್ಯದಲ್ಲಿ ತನ್ನದೇ ಆದ ಕ್ಯಾಂಪಸ್ ಸ್ಥಾಪಿಸಲು ಆಸಕ್ತಿ ಹೊಂದಿರುವ ಬ್ರಿಟನ್ನಿನ ಪ್ರತಿಷ್ಠಿತ ಪೋರ್ಟ್ಸ್ ಮೌತ್ ವಿಶ್ವವಿದ್ಯಾಲಯದ ಉನ್ನತ ಮಟ್ಟದ ನಿಯೋಗವು ಗುರುವಾರ ಇಲ್ಲಿ ಬೃಹತ್ ಮತ್ತು...

Read moreDetails

ಜನರ ರಕ್ತ ಹೀರುವ ಸರಕಾರ: ಛಲವಾದಿ ನಾರಾಯಣಸ್ವಾಮಿ

1153 (3)

ಬೆಂಗಳೂರು: ರಾಜ್ಯ ಸರಕಾರವು ಚುನಾವಣೆ ಎದುರಿಸುವುದನ್ನು ತಪ್ಪಿಸಿಕೊಳ್ಳಲು ಮಸೂದೆಗಳನ್ನು ತರುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read moreDetails

ಕಾವೇರಿ ಆಸ್ಪತ್ರೆಯಿಂದ ಉಚಿತ ರೊಬೊಟಿಕ್ ಶಸ್ತ್ರಚಿಕಿತ್ಸೆ: ಅವಕಾಶ ಬಳಸಿಕೊಳ್ಳಿ ಎಂದ ಚಲುವರಾಯ ಸ್ವಾಮಿ

1153 (2)

ಬೆಂಗಳೂರು, ಮಾರ್ಚ್ ,27: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್‌ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ...

Read moreDetails

ನವರಸನ್ ನೇತೃತ್ವದ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಗೆ ಚಂದನ್ ಶೆಟ್ಟಿ ಬರೆದರು ಚಂದದ ಥೀಮ್ ಸಾಂಗ್

1153

ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ "ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್" ಆಯೋಜಿಸುವ ಮೂಲಕ...

Read moreDetails

ಒಳಮೀಸಲಾತಿ : ನ್ಯಾ. ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಕ್ಯಾಬಿನೆಟ್

Untitled design 2025 03 27t191917.438

ಬೆಂಗಳೂರು, ಮಾರ್ಚ್ 27: ನಿವೃತ್ತ ನ್ಯಾಯಮೂರ್ತಿಗಳಾದ ಗೌರವಾನ್ವಿತ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ...

Read moreDetails

ಸ್ಮಾರ್ಟ್ ಮೀಟರ್ ಹಗರಣ; ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಜೆಡಿಎಸ್ ಒತ್ತಾಯ

114 (4)

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ "ಸ್ಮಾರ್ಟ್‌ ಮೀಟರ್‌" ಹೆಸರಲ್ಲಿ 15 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆಸಿದೆ. KTTP ಕಾಯ್ದೆಯನ್ನು ಉಲ್ಲಂಘಿಸಿ, ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್‌...

Read moreDetails

ಕಾಲಿವುಡ್‌ ನಟಿಯ 14 ನಿಮಿಷದ ಖಾಸಗಿ ವಿಡಿಯೋ ಲೀಕ್

114 (3)

ತಮಿಳು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ತಮ್ಮ ನಟನೆಯಿಂದ ಜನಪ್ರಿಯರಾದ ಶ್ರುತಿ ನಾರಾಯಣ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಭಾರೀ...

Read moreDetails

ನನ್ನ ಹ*ತ್ಯೆಗೆ ಸುಪಾರಿ : ಡಿಜಿ & ಐಜಿಪಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ ಪುತ್ರ

114 (2)

ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ದೊಡ್ಡ ಚರ್ಚೆಗೆ ಕಾರಣವಾಗಿರುವಾಗಲೇ, ಸಚಿವ ಕೆ.ಎನ್. ರಾಜಣ್ಣ ಅವರ ಪುತ್ರ, ಎಂಎಲ್​ಸಿ ರಾಜೇಂದ್ರ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅವರು ತಮ್ಮ ಮೇಲೆ...

Read moreDetails

ಬೆಂಗಳೂರಿನಲ್ಲಿ ಲೂಸಿಫರ್-2 ಪ್ರಮೋಷನ್ ಮಾಡಿದ ಮೋಹನ್ ಲಾಲ್-ಪೃಥ್ವಿರಾಜ್ ಸುಕುಮಾರನ್

114 (1)

ಮಾಲಿವುಡ್ ಬಹುನಿರೀಕ್ಷಿತ ಸಿನಿಮಾ 'ಎಲ್ 2 ಎಂಪುರಾನ್' ಇಂದು ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ ಇಂದು ಬೆಂಗಳೂರಿನಲ್ಲಿ ಪ್ರಚಾರ ನಡೆಸಿದೆ....

Read moreDetails

ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್‌‌ಸಿ!

11 (54)

ರಾಜ್ಯದ ಜನರಿಗೆ ಮತ್ತೆ ಕರೆಂಟ್ ಶಾಕ್ ನೀಡಿರುವ ಕೆಇಆರ್‌ಸಿ (ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ) ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿರುವುದಾಗಿ ಆದೇಶ ಹೊರಡಿಸಿದೆ. ಈ...

Read moreDetails

ರಾಮ ಜನ್ಮಭೂಮಿ ವಾಚ್ ಧರಿಸಿದ ಬಾಲಿವುಡ್ ನಟ ಸಲ್ಮಾನ್

11 (53)

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ 'ಸಿಖಂದರ್' ಚಿತ್ರ ಈ ತಿಂಗಳ 30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ...

Read moreDetails

ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್ ಬುಲೆಟ್

Untitled design 2025 03 27t160716.419

ಬೆಂಗಳೂರು: ಸದಾ ಒಂದಿಲ್ಲೊಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸುವ ರಕ್ಷಕ್ ಬುಲೆಟ್, ಇತ್ತೀಚೆಗೆ ಜನಪ್ರಿಯ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದಾಗ ಚಾಮುಂಡೇಶ್ವರಿ ತಾಯಿ ಬಗ್ಗೆ ನೀಡಿದ ಹೇಳಿಕೆ...

Read moreDetails

ಒಳಮೀಸಲಾತಿ ಮಧ್ಯಂತರ ವರದಿ ಸಿಎಂಗೆ ಹಸ್ತಾಂತರ: ಆಯೋಗದಿಂದ 104 ಪುಟಗಳ ವರದಿ ಸಲ್ಲಿಕೆ

Untitled design 2025 03 27t154627.427

ಬೆಂಗಳೂರು: ರಾಜ್ಯ ಸರ್ಕಾರ ರಚನೆ ಮಾಡಿದ್ದ ಒಳಮೀಸಲಾತಿ ಆಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಆಯೋಗದ ಅಧ್ಯಕ್ಷರಾದ ನ್ಯಾ. ನಾಗಮೋಹನದಾಸ್ ಅವರು ವಿಧಾನಸೌಧದಲ್ಲಿ...

Read moreDetails

ರಾಜ್ಯದ ಜನರಿಗೆ ಮತ್ತೆ ಮಿಲ್ಕ್ ಶಾಕ್: ಹಾಲಿನ ದರ ಏರಿಕೆ

Untitled design 2025 03 27t142337.493

ಬೆಂಗಳೂರು: ಬಸ್ ಹಾಗೂ ಮೆಟ್ರೋ ದರ ಏರಿಕೆಯ ಬಳಿಕ, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳವಾಗಿದ್ದು, ಜನತೆಗೆ ಮತ್ತೊಂದು ಶಾಕ್ ನೀಡಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಈ...

Read moreDetails

ಯತ್ನಾಳ್ ಬೆಂಬಲಿಸಿ ರಾಜೀನಾಮೆ ನೀಡಿದ ಬಿಜೆಪಿ ಪದಾಧಿಕಾರಿ ಅಪಘಾತದಲ್ಲಿ ಸಾ*ವು

Untitled design 2025 03 27t141124.436

ವಿಜಯಪುರ, ಮಾರ್ಚ್ 27: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ, ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ ಬಿಜೆಪಿ ನಗರ ಎಸ್‌ಟಿ ಮೋರ್ಚಾ...

Read moreDetails

ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಮತ್ತೊಬ್ಬ ಅರೆಸ್ಟ್

Untitled design 2025 03 27t133938.623

ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ನ ಅಕ್ರಮ ಚಿನ್ನ ಕಳ್ಳಸಾಗಾಟ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ನಟಿಗೆ ಸಹಾಯ ಮಾಡಿದ ಆರೋಪಿ ಸಾಹಿಲ್ ಜೈನ್‌ ಎಂಬುವವನನ್ನು...

Read moreDetails

ಸಚಿವ ಹೆಚ್.ಕೆ ಪಾಟೀಲ್‌ ಅವರಿಂದ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಟೀಸರ್ ಬಿಡುಗಡೆ

Untitled design 2025 03 27t131055.500

ಸೇವಾ ಮನೋಭಾವದ ಹಳ್ಳಿಯ ಯುವಕನೊಬ್ಬನ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ 'ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ'. ಈಹಿಂದೆ ಯಶ್ ನಟನೆಯ ರಾಜಾಹುಲಿ ಚಿತ್ರಕ್ಕೆ ಅಸಿಸ್ಟೆಂಟ್ ಆಗಿ...

Read moreDetails

ಡ್ರೀಮ್‌ 11ನಿಂದ ರೈತನ ಮಗ ರಾತ್ರೋರಾತ್ರಿ ಕೋಟ್ಯಾಧಿಪತಿ

Untitled design 2025 03 27t130041.504

ಕೆಲವರ ಅದೃಷ್ಟ ಹೇಗೆ ಖುಲಾಯಿಸುತ್ತದೆ ಎಂದು ಹೋಳೋಕಾಗಲ್ಲ. ರಾತ್ರೋರಾತ್ರಿ ಶ್ರೀಮಂತನಾಗಬಹುದು, ಇಂತಹದ್ದೇ ಒಂದು ಘಟನೆ ಛತ್ತೀಸ್‌ಗಢದ ಸುರ್ಗುಜಾ ವಿಭಾಗದ ಜಶ್‌ಪುರ ಜಿಲ್ಲೆಯ ಪಾತಲ್‌ಗಾಂವ್‌ನಲ್ಲಿ ನಡೆದಿದೆ. ಈ ಗ್ರಾಮದಲ್ಲಿರುವ...

Read moreDetails

ಯತ್ನಾಳ್ ಉಚ್ಛಾಟನೆಯಿಂದ ವ್ಯತಿರಿಕ್ತ ಪರಿಣಾಮ ಆಗದು: ಅಶ್ವತ್ಥನಾರಾಯಣ್

Untitled design 2025 03 26t211449.813

ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಆಗಲಾರದು ಎಂದು ಬಿಜೆಪಿ ರಾಜ್ಯ ಮುಖ್ಯವಕ್ತಾರ ಅಶ್ವತ್ಥನಾರಾಯಣ್ ಅವರು ಅಭಿಪ್ರಾಯಪಟ್ಟರು. ಮಾಧ್ಯಮಗಳೊಂದಿಗೆ ಇಂದು...

Read moreDetails

RCB ಬಿಟ್ಟವರಲ್ಲಿ ಗೆದ್ದಿದ್ದು ಒಬ್ಬನೇ ಕನ್ನಡಿಗ..!

Untitled design 2025 03 26t210033.809

ಅಹಮದಾಬಾದ್‍ನ ನರೇಂದ್ರಮೋದಿ ಸ್ಟೇಡಿಯಂನಲ್ಲಿ ಜಿದ್ದಾಜಿದ್ದಿನ ಪೈಪೋಟಿಗೆ ಪಂಜಾಬ್ ಕಿಂಗ್ಸ್ - ಗುಜರಾತ್ ಟೈಟನ್ಸ್ ನಡುವೆ ಪಂದ್ಯ ಸಾಕ್ಷಿಯಾಯ್ತು. ಎರಡೂ ತಂಡಗಳಿಂದಲೂ ರನ್ ಮಳೆಯೇ ಸುರಿಯಿತು. ಬೌಂಡರಿ-ಸಿಕ್ಸರ್ಗಳು ಭೋರ್ಗರತ...

Read moreDetails

ಅಕ್ರಮ ಮರ ಕಡಿತ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

Untitled design 2025 03 26t205543.765

ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು...

Read moreDetails

ಒಂದೇ ದಿನದಲ್ಲಿ 17 ಫ್ರಾಂಚೈಸಿಗಳನ್ನ ಆರಂಭಿಸಿದ ಆದಿತ್ಯ ಬಿರ್ಲಾ

Untitled design 2025 03 26t190213.762

ಇತ್ತೀಚಿಗೆ ಕರ್ನಾಟಕದಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ಒಂದು ದಿನದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆಗಳನ್ನು ಪ್ರಾರಂಭಿಸುವ ಮೂಲಕ ತನ್ನ ವ್ಯಾಪ್ತಿಯನ್ನು ವಿಭಿನ್ನ ರೀತಿಯಲ್ಲಿ ವಿಸ್ತರಿಸಿದೆ. ಇದರಿಂದ ರಾಜ್ಯದಲ್ಲಿ...

Read moreDetails

ವಿಶಿಷ್ಟ ಕಥಾ ಹಂದರದ ಮಕ್ಕಳ ಚಿತ್ರ ‘ಸೀಸ್ ಕಡ್ಡಿ’ ಬಿಡುಗಡೆಗೆ ರೆಡಿ!

Untitled design 2025 03 26t191343.772

ಇತ್ತೀಚಿನ ದಿನಗಳಲ್ಲಿ ಮಕ್ಕಳ ಚಿತ್ರಗಳ ಸಂಖ್ಯೆ ಕಡಿಮೆಯಾಗಿದೆ ಅಂತೊಂದು ಕೊರಗು ಕನ್ನಡದ ಸಿನಿಮಾ ಪ್ರೇಮಿಗಳಲ್ಲಿದೆ. ಒಂದು ಸಿನಿಮಾ ರಂಗದ ಜೀವಂತಿಕೆಯ ದೃಷ್ಟಿಯಿಂದ ಎಲ್ಲ ಬಗೆಯ ಸಿನಿಮಾಗಳೂ ಕೂಡಾ...

Read moreDetails

ಬಿಜೆಪಿಯಿಂದ ಯತ್ನಾಳ್ ಉಚ್ಛಾಟನೆ : ವಿಜಯೇಂದ್ರ ಶಾಕಿಂಗ್ ಹೇಳಿಕೆ

Untitled design 2025 03 26t184125.766

ಬೆಂಗಳೂರು : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಬೆನ್ನಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂದೇಶ ನೀಡಿದ್ದಾರೆ. ಎಕ್ಸ್ ನಲ್ಲಿ ಸುಧೀರ್ಘ ಪತ್ರ ಬರೆದಿರೋ...

Read moreDetails

ಯತ್ನಾಳ್ ಆಯ್ತು.. ಮುಂದಿನ ಟಾರ್ಗೆಟ್ ಯಾರು.?

Untitled design 2025 03 26t183045.721

ಬೆಂಗಳೂರು : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಆಯ್ತು.. ಹಾಗಿದ್ರೆ, ಮುಂದಿನ ಗುರಿ ಯಾರು.? ಅಂತ ಈಗ ಚರ್ಚೆ ಆಗ್ತಿದೆ. ಯಾಕಂದ್ರೆ, ಯತ್ನಾಳ್ ಜೊತೆ...

Read moreDetails

ರಾಜ್ಯ ಬಿಜೆಪಿಗೆ ವಿಜಯೇಂದ್ರ BOSS.! ಯಾರೂ ಕೆಮ್ಮಂಗಿಲ್ಲ.!

Untitled design 2025 03 26t182358.831

ಬೆಂಗಳೂರು : ಕರ್ನಾಟಕ ಬಿಜೆಪಿಯಲ್ಲಿ ಬಿ.ವೈ. ವಿಜಯೇಂದ್ರ ಮತ್ತಷ್ಟು ಪವರ್ ಫುಲ್ ಆಗಿದ್ದಾರೆ. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಅನ್ನೋದು ಪಕ್ಕಾ ಆಗಿದೆ. ಇದರಿಂದ...

Read moreDetails

ಬಿಜೆಪಿಯಿಂದ ಯತ್ನಾಳ್ ಕಿಕ್‌ ಔಟ್: 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ!

Untitled design 2025 03 26t173448.371

ವಿಜಯಪುರ (ಮಾರ್ಚ್ 26): ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡುವಂತೆ ಕೇಂದ್ರ ಶಿಸ್ತು ಸಮಿತಿಯಿಂದ...

Read moreDetails

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಹೆಚ್.ಡಿ. ದೇವೇಗೌಡರು

Untitled design 2025 03 26t163434.825

ನವದೆಹಲಿ: ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಸನ ವರ್ತುಲ ರಸ್ತೆ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿಗಳು,...

Read moreDetails

ಯುಗಾದಿ, ರಂಜಾನ್ ಹಬ್ಬಕ್ಕೆ ಹೆಚ್ಚುವರಿ ಬಸ್: ಮುಂಗಡ ಬುಕ್ಕಿಂಗ್‌ನಲ್ಲಿ ಡಿಸ್ಕೌಂಟ್

Untitled design 2025 03 26t162335.093

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ವಿಶೇಷ ಬಸ್‌ಗಳು...

Read moreDetails

ಸರ್ಕಾರಿ ನೌಕರರಿಗೆ AI ಸೆಲ್ಫಿ ಅಧಾರಿತ ಹಾಜರಾತಿ ವ್ಯವಸ್ಥೆ ಪರಿಚಯಿಸಲು ಸರ್ಕಾರ ಸಿದ್ಧತೆ

Untitled design 2025 03 26t155624.801

ಬೆಂಗಳೂರು: ಕರ್ನಾಟಕ ಸರ್ಕಾರ ತನ್ನ ಎಲ್ಲಾ ಇಲಾಖೆಗಳಲ್ಲಿಯೂ ಹೊಸತಾದ 'ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್' (KAAMS) ಅನ್ನು ಪರಿಚಯಿಸಲು ತಯಾರಿ ನಡೆಸುತ್ತಿದೆ. ಇದರಿಂದಾಗಿ, ಲೆಡ್ಕರ್‌ನಲ್ಲಿ ಸಹಿ...

Read moreDetails

ಪತ್ನಿಯ ಕಾಂಡೋಮ್‌ ರಹಸ್ಯ ಬಯಲು ಮಾಡಿದ ಪತಿ: ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌

Untitled design 2025 03 26t140908.724

ಚೆನ್ನೈ ಮೂಲದ ಟೆಕ್ ಉದ್ಯಮಿ ಮತ್ತು ರಿಪ್ಲಿಂಗ್ ಕಂಪನಿಯ ಸಹ-ಸಂಸ್ಥಾಪಕ ಪ್ರಸನ್ನ ಶಂಕರ್ ಅವರ ಪತ್ನಿ ದಿವ್ಯಾ ಶಶಿಧರ್ ಅನೈತಿಕ ಸಂಬಂಧ ಹೊಂದಿದ್ದಾರೆಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಾಕ್ಷ್ಯ...

Read moreDetails

ಕಾಲಿವುಡ್‌‌ನಲ್ಲಿ KVN ಧೂಳ್ ಮಗಾ ಧೂಳ್ : ದಕ್ಷಿಣ ಸಿನಿರಂಗದಲ್ಲಿ KVN ಕ್ರಾಂತಿ

Untitled design 2025 03 26t133718.187

ಕಾಲಿವುಡ್ ಸ್ಟಾರ್‌ ನಟ ದಳಪತಿ ವಿಜಯ್ ಈಗ ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ತಮ್ಮದೇ ಹೊಸ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹಾಗಾಗಿ ಚಿತ್ರರಂಗಕ್ಕೆ...

Read moreDetails

ಈ ವಾರ ತೆರೆಗೆ ಬರಲಿದೆ ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ “ಮನದ ಕಡಲು” 

Untitled design 2025 03 25t201627.515

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ "ಮನದ...

Read moreDetails

ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ವೃದ್ಧ ದಂಪತಿಗೆ ಮರುಮದುವೆ

Untitled design 2025 03 25t204416.400

ಕೆಲವೊಂದು ಪ್ರೇಮಕಥೆಗಳೇ ಹಾಗೆ, ಮನಸ್ಸಿಗೆ ತೀರಾ ಹತ್ತಿರವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಡಿವೋರ್ಸ್‌ ಪ್ರಕರಣಗಳು ಹೆಚ್ಚುತ್ತಿದ್ದು, ನೇಜ ಪ್ರೀತಿ ಹುಡುಕುವುದು ತುಂಬಾನೇ ಕಷ್ಟ. ಕೆಲವೊಂದು ಪ್ರೀತಿಯನ್ನು ಕೇಳೋದೇ...

Read moreDetails

ರಾಜಸ್ಥಾನದಲ್ಲಿ ನಡೆಯುತ್ತಿದೆ ನಟ ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರದ ಮಾತಿನ ಭಾಗದ ಚಿತ್ರೀಕರಣ

Untitled design 2025 03 25t200047.363

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು...

Read moreDetails

ಈದ್ ಹಬ್ಬಕ್ಕೆ ಬಡ ಮುಸ್ಲಿಂ ಕುಟುಂಬಗಳಿಗೆ ಸಿಗಲಿದೆ ನಮೋ ಗಿಫ್ಟ್

Untitled design 2025 03 25t195248.486

ಬೆಂಗಳೂರು (ಮಾ. 25): ಈದ್ ಹಬ್ಬದ ಮುನ್ನ ಓರ್ವ ಬಡ ಮುಸ್ಲಿಂ ಕುಟುಂಬಕ್ಕೆ ಬೃಹತ್ ಉಡುಗೊರೆ ನೀಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂದಾಗಿದೆ. ‘ಸೌಗತ್-ಎ-ಮೋದಿ’ ಎಂಬ...

Read moreDetails

ನಕುಲ್ ಗೌಡ-ಮಾನ್ವಿತ ಹರೀಶ್ ಅಭಿನಯದ “BAD” ಚಿತ್ರ ಮಾ. 28ಕ್ಕೆ ಬಿಡುಗಡೆ

Untitled design 2025 03 25t191523.441

ಪಿ.ಸಿ.ಶೇಖರ್ ನಿರ್ದೇಶನದ, ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರ ಈ ವಾರ ಮಾರ್ಚ್ 28...

Read moreDetails

ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿ.ಕೆ ಶಿವಕುಮಾರ್

Untitled design 2025 03 25t190607.433

ಬೆಂಗಳೂರು, ಮಾ.25: “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ...

Read moreDetails

ಮಾರ್ಚ್ 28ಕ್ಕೆ ‘ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈಮ್‌‌ನಲ್ಲಿ ಬಿಡುಗಡೆ

Untitled design 2025 03 25t184420.168

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು...

Read moreDetails

ಗೋಲ್ಡ್​ ಸ್ಮಗ್ಲಿಂಗ್ ಕೇಸ್‌: “ಹವಾಲಾ ಹಣದಿಂದ ಚಿನ್ನ ಖರೀದಿ” ; ಕೋರ್ಟ್ ಗೆ DRI ಮಾಹಿತಿ

Untitled design 2025 03 25t173259.453

ಬೆಂಗಳೂರು: ಚಿನ್ನ ಕಳ್ಳಸಾಗಣೆ ಮತ್ತು ಹಣಕಾಸಿನ ಅಕ್ರಮ ವ್ಯವಹಾರಗಳ ಆರೋಪದ ಮೇಲೆ ಬಂಧಿತಳಾಗಿರುವ ನಟಿ ರನ್ಯಾ ರಾವ್, ಹವಾಲಾ ಮಾರ್ಗಗಳ ಮೂಲಕ ಚಿನ್ನ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು...

Read moreDetails

ಅನ್ನನ ಪಾಥಿಯ ಅಪಾ ತಿ ತೇ ತೇನಾ.. ವೈರಲ್‌‌ ಆಗಿರೋ ಈ​​ ಹಾಡಿನ ಅರ್ಥವೇನು ಗೊತ್ತಾ?

Untitled design 2025 03 25t170234.696

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಹಾಡು ಇದು. ಈ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ, ನೆಟ್ಟಿಗರು ಟ್ಯೂನ್‌ಗೆ ತಲೆದೂಗುತ್ತಾ, ಹಾಡನ್ನು ಎಂಜಾಯ್ ಮಾಡುತ್ತಿದ್ದಾರೆ. ಅಷ್ಟೇ ಏಕೆ,...

Read moreDetails

ನಟ ಸೋನು ಸೂದ್ ಪತ್ನಿ ಕಾರು ಅಪಘಾತ: ಸೋನಾಲಿ ಸೂದ್ ಸೇರಿ ಮೂವರು ಆಸ್ಪತ್ರೆಗೆ ದಾಖಲು

Untitled design 2025 03 25t163959.352

ಖ್ಯಾತ ನಟ ಸೋನು ಸೂದ್ ಅವರ ಪತ್ನಿ ಸೊನಾಲಿ ಸೂದ್ ಅವರ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆ ಮಾರ್ಚ್ 24ರಂದು ಮುಂಬೈ-ನಾಗಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದ ನಂತರ ನಜ್ಜುಗುಜ್ಜಾದ...

Read moreDetails

ಕಾಂತಾರ ಸಿನಿಮಾ ಕಥೆ ಹೋಲುವ ದೈವದ ಆಭರಣ ಪತ್ತೆ..!

Untitled design 2025 03 25t161602.456

ಐದು ದಶಕಗಳ ಹಿಂದೆ ಪೂಜಾರಿಕೆ ಪಟ್ಟಕ್ಕಾಗಿ ಬಿಗ್ ಪೈಟ್ ನಡೆದಿತ್ತು. ದೇವರ ಮೇಲಿನ ಆಭರಣ ಕದ್ದ ಆರೋಪದಲ್ಲಿ ಪೂಜಾರಿಯನ್ನ ಬಹಿಷ್ಕಾರ ಇಡಲಾಗಿತ್ತು. ಅಂದಿನಿಂದ ಇಂದಿನವರೆಗೂ ದೇವಸ್ಥಾನದ ಆಭರಣ...

Read moreDetails

ಪೂಜೆ ಹೆಸರಿನಲ್ಲಿ 1 ಕೋಟಿ ರೂ. ವಂಚನೆ: ಗುರೂಜಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್

Untitled design 2025 03 25t152143.201

ಬೆಂಗಳೂರು: ಪೂಜೆ ಹೆಸರಿನಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ನಗದು ಹಾಗೂ 100 ಗ್ರಾಂ ಚಿನ್ನ ಪಡೆದು ವಂಚಿಸಿದ ಆರೋಪದ ಮೇಲೆ ಗುರೂಜಿ ಸೇರಿದಂತೆ ಇಬ್ಬರ ವಿರುದ್ಧ...

Read moreDetails

48 ಜನರ ಹನಿಟ್ರ್ಯಾಪ್ ; ಆದ್ರೆ ದೂರು ಕೊಡಲು ಅವರೇ ಹಿಂದೇಟು: ನಿಖಿಲ್ ಕುಮಾರಸ್ವಾಮಿ

Untitled design 2025 03 25t141523.652

ವಿಧಾನಸೌಧದ ರಾಜಕೀಯ ವಲಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ...

Read moreDetails

ಕಿಲಾಡಿ ಲೇಡಿಯ ಹನಿಟ್ರ್ಯಾಪ್ ಪ್ಲಾನ್ ಬಿಚ್ಚಿಟ್ಟ ಸಚಿವ ರಾಜಣ್ಣ!

Untitled design 2025 03 25t133835.621

ಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎನ್ನಲಾದ ಆರೋಪಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ. ಎನ್‌ ರಾಜಣ್ಣ...

Read moreDetails

ಬೆಂಗಳೂರು ಮಂದಿಗೆ ಶಾಕ್ ಮೇಲೆ ಶಾಕ್: ಯುಗಾದಿ ಹಬ್ಬಕ್ಕೆ ಆಟೋ ಪ್ರಯಾಣ ದರ ಏರಿಕೆ?

Untitled design 2025 03 25t130736.760

ಬೆಂಗಳೂರು ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದರ ಏರಿಕೆಗಳಿಂದ ಜನರು ಬೇಸತ್ತು ಹೋಗಿದ್ದಾರೆ. ಹಾಲಿನ ದರ, ವಿದ್ಯುತ್ ದರ, ಮೆಟ್ರೋ ದರ ಏರಿಕೆಗಳ ನಂತರ, ಇದೀಗ ಆಟೋ ಪ್ರಯಾಣ...

Read moreDetails

ಬಿಡದಿ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ

Untitled design 2025 03 25t122847.725

ರಾಮನಗರ, ಮಾರ್ಚ್ 25: ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣವನ್ನು ಸ್ಫೋಟಿಸುವುದಾಗಿ ಮಂಗಳವಾರ ಬೆದರಿಕೆ ಕರೆ ಬಂದಿದೆ. ಈ ಬೆದರಿಕೆ ಕರೆ ಹೊರಬಿದ್ದ ಬಳಿಕ ಬಿಡದಿ ರೈಲ್ವೆ...

Read moreDetails

ತಂದೆಯಾಗಿ ಬಡ್ತಿ ಪಡೆದ ಕ್ರಿಕೆಟರ್ ಕೆ.ಎಲ್ ರಾಹುಲ್

Untitled design 2025 03 24t210940.820

ನಟ ಸುನೀಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ.ಎಲ್. ರಾಹುಲ್ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಅಥಿಯಾ ಶೆಟ್ಟಿ ಇಂದು ಹೆಣ್ಣು...

Read moreDetails

ಬೆಂಗಳೂರಿನಲ್ಲಿ ವಿಕ್ರಮ್‍: ‘ವೀರ ಧೀರ ಶೂರನ್‍’ ಚಿತ್ರದ ಪ್ರಚಾರ ಮಾಡಿದ ‘ಚಿಯಾನ್‍’

Untitled design 2025 03 24t205459.206

ತಮಿಳಿನ ಜನಪ್ರಿಯ ನಟ ‘ಚಿಯಾನ್‍’ ವಿಕ್ರಮ್‍ ಅಭಿನಯದ ‘ವೀರ ಧೀರ ಶೂರನ್‍ - ಭಾಗ 2’ ಚಿತ್ರವು ಮಾರ್ಚ್‍ 27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲೂ ಚಿತ್ರ ದೊಡ್ಡ...

Read moreDetails

ಲಂಚ ಸ್ವೀಕರಿಸುವ ವೇಳೆ ರೆಡ್‌ ಹ್ಯಾಂಡ್ ಸಿಬಿಐ ಬಲೆಗೆ ಬಿದ್ದ ಅಧಿಕಾರಿಗಳು

Untitled design 2025 03 24t201334.906

ಪಾಟ್ನಾ: ಭಾರತದ ಕೇಂದ್ರ ತನಿಖಾ ಸಂಸ್ಥೆ (CBI) ಇತ್ತೀಚೆಗೆ ನಡೆದ ಒಂದು ಭಾರೀ ಲಂಚಕೋರರ ಬಂಧನದ ಮೂಲಕ ದೇಶದ ಸಾರ್ವಜನಿಕ ವ್ಯವಸ್ಥೆಯಲ್ಲಿರುವ ಅಕ್ರಮಗಳಿಗೆ ತೀವ್ರ ಹೊಡೆತ ನೀಡಿದೆ....

Read moreDetails

ರಾಹುಲ್ ಗಾಂಧಿ ಪೌರತ್ವ ವಿವಾದ: ಕೇಂದ್ರಕ್ಕೆ ಅಲಹಾಬಾದ್ ಹೈಕೋರ್ಟ್ 4 ವಾರಗಳ ಗಡುವು!

Untitled design 2025 03 24t194938.614

ಲಖನೌ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಕುರಿತು ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಅಲಹಾಬಾದ್ ಹೈಕೋರ್ಟ್...

Read moreDetails

ವಿಶೇಷ ಉಕ್ಕು ಉತ್ಪಾದನೆಗೆ ಹೆಚ್ಚು ಒತ್ತು; 42 ಒಪ್ಪಂದಗಳಿಗೆ ಕೇಂದ್ರದ ಅಂಕಿತ

Untitled design 2025 03 24t193223.901

ನವದೆಹಲಿ: ಉಕ್ಕು ಕ್ಷೇತ್ರದಲ್ಲಿ ವಿಶೇಷ ಉಕ್ಕು (ಸ್ಪೆಶಾಲಿಟಿ ಸ್ಟೀಲ್) ಉತ್ಪಾದನೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಉಕ್ಕು ಸಚಿವಾಲಯವು ಉತ್ಪಾದನಾ ಸಂಪರ್ಕ ಉತ್ತೇಜನಾ ಯೋಜನೆ 1.1ರ (PLI...

Read moreDetails

ಹಿಂದೂ ಯುವಕನನ್ನು ಕೈಹಿಡಿದ ಮುಸ್ಲಿಂ ಯುವತಿ

Untitled design 2025 03 24t190138.832

ಚಿಕ್ಕಬಳ್ಳಾಪುರ: ಪ್ರೀತಿಯು ಯಾವ ಜಾತಿ, ಧರ್ಮ, ಭಾಷೆ ಎಂಬ ಬೇಧಭಾವವನ್ನು ಅರಿಯದು ಎಂಬುದಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ಮೈಲಪ್ಪನಹಳ್ಳಿಯ ಮುಸ್ಲಿಂ ಯುವತಿ...

Read moreDetails
Page 65 of 71 1 64 65 66 71

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist