ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ವಿದ್ಯುತ್ ಮೀಟರ್ ದರ ಏರಿಕೆ

Untitled Design 2025 03 05t093945.422

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಗ್ರಾಹಕರಿಗೆ ಮೀಟರ್...

Read moreDetails

ಭಾರತದಲ್ಲಿ 2050ರ ವೇಳೆಗೆ 44 ಕೋಟಿ ಜನರಿಗೆ ಬೊಜ್ಜಿನ ಸಮಸ್ಯೆ

Untitled Design 2025 03 05t091706.200

ನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದೆ. ದಿ ಲ್ಯಾನ್ಸೆಟ್ ಜಾಗತಿಕ ವಿಶ್ಲೇಷಣೆಯ ಪ್ರಕಾರ, ಈ ಮೂಲಕ...

Read moreDetails

ಬೇಸಿಗೆ ಆರಂಭಕ್ಕೂ ಮುನ್ನವೇ ರಣ ರಣ ಬಿಸಿಲು: ಮನೆಯಿಂದ ಹೊರ ಹೋಗೋ ಮುನ್ನ ಇರಲಿ ಎಚ್ಚರ!

Untitled Design 2025 03 05t085144.161

ಬೆಂಗಳೂರು: "ಕೂಲ್ ಸಿಟಿ" ಎಂದು ಕರೆಯಲ್ಪಡುವ ಬೆಂಗಳೂರು ಈಗ "ಹಾಟ್ ಸಿಟಿ" ಆಗಿ ಏರ್ಪಟ್ಟಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರ ವಾಸಿಗಳು ತತ್ತರಿಸಿ ಹೋಗಿದ್ದಾರೆ....

Read moreDetails

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು, ಓರ್ವನ ಸ್ಥಿತಿ ಗಂಭೀರ

Untitled Design 2025 03 05t082435.206

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಸಿಬಾರ ಗ್ರಾಮದ ಹತ್ತಿರ ಮಾರಘಟ್ಟದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಕಲ್ಲಂಗಡಿ ತುಂಬಿದ್ದ ಲಾರಿ ಹಾಗೂ ಎರಡು ಲಾರಿಗಳು ಡಿಕ್ಕಿಯಾಗಿ...

Read moreDetails

ರಾಶಿ ಭವಿಷ್ಯ : ಈ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಸಿಗಬಹುದು

Whatsapp Image 2024 11 14 At 7.33.15 Am 350x250

 ಪ್ರತಿ ರಾಶಿಯ ಸ್ಥಿತಿ ಗ್ರಹಗಳ ಸಂಚಲನೆಯೊಂದಿಗೆ ವಿಶೇಷ ಬದಲಾವಣೆಗಳನ್ನು ತರಲಿದೆ. ಈ ದಿನದ ವಿಶೇಷ ಯೋಗಗಳು ಮತ್ತು ನಕ್ಷತ್ರಗಳ ಸ್ಥಾನಗಳು ಜೀವನದ ವಿವಿಧ ಅಂಶಗಳ ಮೇಲೆ ಪ್ರಭಾವ...

Read moreDetails

ಆಹಾರ ಗುಣಮಟ್ಟ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್….!

Untitled Design 2025 03 04t163002.495

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಜವಾಬ್ದಾರಿ ಹೊಂದಿರುವ FSSAI (ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ) ಮತ್ತು ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳ...

Read moreDetails

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಕೆ ಶಿವಕುಮಾರ್

Untitled Design 2025 03 04t150400.602

ಬೆಂಗಳೂರು: “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ...

Read moreDetails

ಬೆಲ್ಲ ತಿನ್ನೋ ಮುನ್ನ ಬೀ ಕೇರ್‌ಫುಲ್‌.. ಸಿಹಿ ಬೆಲ್ಲದಲ್ಲಿ ಸಲ್ಫರ್‌ ಇದೆ ಎಚ್ಚರಿಕೆ..!

Untitled Design 2025 03 04t144339.516

ಬೆಂಗಳೂರು: ಜನರು ಪ್ರತಿದಿನ ಬಳಸುವ ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕಗಳು ಕಂಡುಬಂದಿದ್ದು, ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ಈ ವಿಷಯ ದೃಢಪಟ್ಟಿದೆ. ಬೆಲ್ಲದಲ್ಲಿ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ...

Read moreDetails

ಅಧಿಕಾರಿಗಳು ರಜೆ ಕೊಟ್ಟಿದ್ದರೆ, ಆ ಮಗು ಪ್ರಾಣ ಉಳಿಯುತ್ತಿತ್ತೋ ಏನೋ?

Untitled Design 2025 03 04t142329.508

ವಿಜಯಪುರ: ನನ್ನ ಮಗು ಆರೋಗ್ಯ ಸರಿ ಇರಲಿಲ್ಲ, ನವಜಾತ ಶಿಶು ಅದು. ನನ್ನ ಕಂದನನ್ನು ಐಸಿಯುನಲ್ಲಿ ಇಡಲಾಗಿತ್ತು. ತಂದೆಯಾದ ನನಗೆ ಮಗುವಿನ ಆರೋಗ್ಯ ಹೇಗಿದೆ ಎಂದು ನೋಡಿಕೊಳ್ಳಲು,...

Read moreDetails

ತುಮಕೂರಿನಲ್ಲಿ ವಾಟರ್ ಮ್ಯಾನ್ ಸಿಬ್ಬಂದಿ ಮುಷ್ಕರ

Untitled Design 2025 03 04t135233.356

ತುಮಕೂರು: ಬೇಸಿಗೆ ಆರಂಭ ಆಗುತ್ತಿದೆ ಮತ್ತೊಂದು ಕಡೆ ನೀರಿನ ಅಭಾವವು ಹೆಚ್ಚುತ್ತಿದೆ ಈ ಮಧ್ಯೆ ನಮ್ಮನ್ನ ಸರ್ಕಾರ ಕಡೆಗಣಿಸುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ವಾಟರ್ ಮ್ಯಾನ್‌ಗಲು...

Read moreDetails

ಭಿಕ್ಷೆ ಬೇಡಿ ಊಟ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

Untitled Design 2025 03 04t132525.540

ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯ ಜನಪ್ರಿಯ ನಟಿ ಕಾವ್ಯಾ ಶಾಸ್ತ್ರಿ ಸಾಮಾಜಿಕ ಕಾರ್ಯಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ. ಲಾಕ್‌ಡೌನ್ ವೇಳೆ ಹಲವಾರು ಜನರ ನೆರವಿಗೆ ಧಾವಿಸಿದ ಅವರು,...

Read moreDetails

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಡಿಗ್ರಿ ಕಂಪ್ಲೀಟ್ ಆಗಿದ್ರೆ ಈ ಹುದ್ದೆಗೆ ಕೂಡಲೇ ಅರ್ಜಿ ಸಲ್ಲಿಸಿ

Untitled Design 2025 03 04t125254.502

ಬ್ಯಾಂಕ್ ಆಫ್ ಇಂಡಿಯಾ (BOI) ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 400 ಹುದ್ದೆಗಳ ಭರ್ತಿ...

Read moreDetails

ಟಿಕೆಟ್ ದರ ಏರಿಕೆ ಎಫೆಕ್ಟ್: ನಮ್ಮ ಮೆಟ್ರೋ ಪ್ರಯಾಣ ಸಂಖ್ಯೆಯಲ್ಲಿ ಭಾರಿ ಕುಸಿತ

Untitled Design 2025 03 04t121424.488

ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಜನವರಿಯಲ್ಲಿ 2.49 ಕೋಟಿ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಿದ್ದರೆ, ಫೆಬ್ರವರಿಯಲ್ಲಿ ಈ ಸಂಖ್ಯೆ...

Read moreDetails

ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ: ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ

Untitled Design 2025 03 04t115004.537

ಮರಾಠಿ ಪುಂಡರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ವಿರೋಧವಾಗಿ ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ರಕ್ಷಣಾ...

Read moreDetails

ಇಂದಿನ ಪೆಟ್ರೋಲ್​​, ಡೀಸೆಲ್ ದರ ಎಷ್ಟು ಗೊತ್ತಾ..?

Untitled Design 2025 03 04t113538.508

ಪೆಟ್ರೋಲ್-ಡೀಸೆಲ್ ಬೆಲೆ ಇಂದು: ಕರ್ನಾಟಕದ ಜಿಲ್ಲಾ ಮತ್ತು ನಗರದ ತಾಜಾ ದರಗಳು ಇಂಧನ ಬೆಲೆಗಳು ದಿನಕ್ಕೊಮ್ಮೆ ಬದಲಾಗುವ ಸನ್ನಿವೇಶದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್‌ನ ದರಗಳು ಗ್ರಾಹಕರನ್ನು ಹೆಚ್ಚು...

Read moreDetails

ಸಿನಿಮಾ ನಟಿಯಿಂದ ಅಕ್ರಮ ಚಿನ್ನ ಸಾಗಾಣೆ: ರಟ್ಟಾಯ್ತು ರನ್ಯಾ ಗುಟ್ಟು!

Untitled Design 2025 03 04t111048.622

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಏರ್ಪೋಟ್ ಕಸ್ಟಮ್ಸ್ ಡಿಆರ್‌ಐ ತಂಡದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅಕ್ರಮ ಚಿನ್ನ ಸಾಗಾಟ ಆರೋಪದ...

Read moreDetails

ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Untitled Design 2025 03 04t110159.435

 ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಈ ಪ್ರದೇಶಗಳು ಸಂಪೂರ್ಣವಾಗಿ ಹಿಮದಿಂದ ಮುಚ್ಚಲ್ಪಟ್ಟಂತಿವೆ. ಬೆಟ್ಟಗಳ ಮೇಲೆ ನಿರಂತರ ಹಿಮ ಬೀಳುತ್ತಿರುವುದರಿಂದ ದೆಹಲಿ-ಎನ್‌ಸಿಆರ್...

Read moreDetails

ಬಂಗಾರ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಇಲ್ಲಿದೆ ಚಿನ್ನದ ವಿವರ

Whatsapp Image 2025 01 25 At 4.06.37 Pm 768x384 1 350x250 1 300x214 1

ಕಳೆದ ಆರು ದಿನಗಳಿಂದ ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿದೆ. ಫೆಬ್ರವರಿ 26ರಿಂದ ಪ್ರಾರಂಭವಾದ ಈ ಇಳಿಕೆ, ಮಾರ್ಚ್ ತಿಂಗಳಲ್ಲಿ ಕೇವಲ ಎರಡು ದಿನಗಳನ್ನು ಬಿಟ್ಟು ಉಳಿದೆಲ್ಲ ದಿನಗಳಲ್ಲಿ...

Read moreDetails

ವಿದೇಶಿ ಮಹಿಳೆಯ ಟ್ಯಾಟೂ ವಿವಾದ: ಜಗನ್ನಾಥ ಭಕ್ತರಿಂದ ಆಕ್ರೋಶ

Untitled Design 2025 03 04t092714.262

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಶ್ರೀ ಜಗನ್ನಾಥ ದೇವರ ಟ್ಯಾಟೂ ಹಾಕಿಸಿಕೊಂಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಜಗನ್ನಾಥ ಭಕ್ತರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆ,...

Read moreDetails

ರಾಜ್ಯದಲ್ಲಿ ಮುಂದಿನ 4 ದಿನ ರಣ ಬಿಸಿಲು ನೆತ್ತಿ ಸುಡಲಿದೆ ಎಚ್ಚರ!

Untitled Design 2025 03 04t090233.487

ಬೆಂಗಳೂರು: ಕಳೆದ ಮೂರು ತಿಂಗಳ ಕೂಲಿಂಗ್ ನಂತರ ರಾಜ್ಯದಲ್ಲಿ ಹವಾ ತೀವ್ರವಾಗಿ ಬಿಸಿಯಾಗುತ್ತಿದೆ. ಮುಂದಿನ ನಾಲ್ಕು ದಿನ ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಲಿದ್ದು,...

Read moreDetails

ಮದುವೆಯಾದ ತಕ್ಷಣವೇ ಮಕ್ಕಳನ್ನು ಮಾಡಿಕೊಳ್ಳಿ; ನವವಿವಾಹಿತರಿಗೆ ಸಿಎಂ ಸ್ಟಾಲಿನ್ ಮನವಿ

Untitled Design 2025 03 04t084230.365

ಚೆನ್ನೈ: ಹಿಂದಿನ ಕಾಲದಲ್ಲಿ ಮದುವೆಯಾದ ಹೊಸ ಜೋಡಿಗಳಿಗೆ ಕುಟುಂಬದ ಹಿರಿಯರು ‘ಶೀಘ್ರ ಸಂತಾನ ಪ್ರಾಪ್ತಿ’ಗಾಗಿ ಆಶೀರ್ವಾದ ಮಾಡುತ್ತಿದ್ದರು. ಆದರೆ, ಈಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು...

Read moreDetails

ಹೋಳಿಗೆ ಪ್ರಿಯರಿಗೆ ಶಾಕಿಂಗ್‌ ನ್ಯೂಸ್: ಯುಗಾದಿಗೆ ಹಬ್ಬಕ್ಕೆ ಖರೀದಿಸುವ ಮುನ್ನ ಎಚ್ಚರ!

Untitled Design 2025 03 04t080800.964

ಬೆಂಗಳೂರು: ಯುಗಾದಿ ಹಬ್ಬ (Ugadi Festival) ಹತ್ತಿರ ಬರುತ್ತಿರುವಂತೆ, ಹೋಳಿಗೆ (ಒಬ್ಬಟ್ಟು) ಅಂಗಡಿಗಳಲ್ಲಿ ಭಾರೀ ಬೇಡಿಕೆ ಇದೆ. ಆದರೆ, ಇದೀಗ ಸರ್ಕಾರದಿಂದ ಈ ಮೆಚ್ಚಿನ ಸಿಹಿತಿಂಡಿಯ ಬಗ್ಗೆ...

Read moreDetails

ದಿನಭವಿಷ್ಯ: ಈ ರಾಶಿಯವರಿಗೆ ಹಳೆಯ ಸಾಲ ತೀರಿಸಲು ಸೂಕ್ತ ಸಮಯ

Whatsapp Image 2024 11 14 At 7.33.15 Am 350x250

 ಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಇದರಲ್ಲಿ ವಿವರಿಸಲಾಗಿದೆ. ಪ್ರತಿ ರಾಶಿಗೆ ಸಂಬಂಧಿಸಿದಂತೆ ವೃತ್ತಿ, ಆರೋಗ್ಯ, ಪ್ರೀತಿ,...

Read moreDetails

ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂಟ್ರಿ..!

Untitled Design 2025 03 03t192441.924

ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ "ಏಳುಮಲೆಯ...

Read moreDetails

ಲಂಚ ಕೊಡೋದು, ತೆಗೆದುಕೊಳ್ಳೋದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ

Untitled Design 2025 03 03t173057.389

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು. ಬಿಲ್ ಪಡೆಯುವುದಕ್ಕಾಗಿ ಲಂಚ ಕೋಡೋದು, ತೆಗೆದುಕೊಳ್ಳುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾ*ವು

Untitled Design 2025 03 03t172135.507

ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಯುವಕನೊಬ್ಬ ಅಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ. ಘಟನೆ ವಿವರ:ಪುತ್ತುಪ್ಪಲ್ಲಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ...

Read moreDetails

ರಣ್‌ಬೀರ್ ಕಪೂರ್ ನ್ಯೂ ಬ್ಯುಸಿನೆಸ್ ಏನು ಗೊತ್ತಾ..!

Untitled Design 2025 03 03t163847.178

ಬಿಸಿನೆಸ್ ಮ್ಯಾನ್ ಆಗಿ ಟರ್ನ್ ಆದ ಬಾಲಿವುಡ್ ನ ಮತ್ತೊಬ್ಬ ಸ್ಟಾರ್ ನಟ. ಕ್ಲೋತಿಂಗ್ ಬ್ರಾಂಡ್ ಗೆ ಮಾಲೀಕರಾದ ರಿಷಿ ಕಪೂರ್ ಮಗ. ಸಾಲು ಸಾಲು ಅವಾರ್ಡ್...

Read moreDetails

ಭಾರತ, ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದವರು ಮನಮೋಹನ್ ಸಿಂಗ್: ಡಿ.ಕೆ ಶಿವಕುಮಾರ್

Gಜಹಕಜಹಲಜಕ

ಬೆಂಗಳೂರು: “ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಅವರು”...

Read moreDetails

ಅಯೋಧ್ಯೆ ರಾಮ ಮಂದಿರದ ದಾಳಿಗೆ ಉಗ್ರರ ಸಂಚು: ಓರ್ವ ಶಂಕಿತನ ಬಂಧನ

Untitled Design 2025 03 03t155028.937

ನವದೆಹಲಿ: ಹರಿಯಾಣದ ಫರಿದಾಬಾದ್ ನಲ್ಲಿ ಭದ್ರತಾ ಸಂಸ್ಥೆಗಳು ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಯ ಸಹಾಯದಿಂದ ಅಯೋಧ್ಯೆಯ...

Read moreDetails

ಇಬ್ಬರು ಐಪಿಎಸ್ ಅಧಿಕಾರಿಗಳ ಕೋಲ್ಡ್‌‌ವಾರ್‌: IPS ಅಧಿಕಾರಿ ವರ್ತಿಕಾ ಕಟಿಯಾರ್ ದಿಢೀರ್ ಎತ್ತಂಗಡಿ

Untitled Design 2025 03 03t152743.993

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಇಬ್ಬರು ಅಧಿಕಾರಿಗಳ ನಡುವಿನ ಘರ್ಷಣೆ ಹೊಸ ತಿರುವು ಪಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್...

Read moreDetails

ಮದನಾರಿ ಮೇಲೆ ‘ವಿದ್ಯಾಪತಿ’ಗೆ ಲವ್: ನಾಗಭೂಷಣ್-ಮಲೈಕಾ ಜೋಡಿ ಮೋಡಿ

Untitled Design 2025 03 03t150302.974

ಇಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವಿದ್ಯಾಪತಿ' ಸಿನಿಮಾ ಸ್ಯಾಂಪಲ್ ಗಳಿಂದಲೇ ಸುದ್ದಿ ಮಾಡುತ್ತಿದೆ. ಧನಂಜಯ ಅವರ ಡಾಲಿ ಪಿಕ್ಚರ್ಸ್‌ನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ನಾಗಭೂಷಣ್...

Read moreDetails

ಲವ್‌-ಸೆ*ಕ್ಸ್‌-ಮರ್ಡ*ರ್..! ಮನೆಯಲ್ಲೇ ಕೊಂದ..ಸೂಟ್‌ಕೇಸ್‌ಗೆ ತುಂಬಿದ..!

Untitled Design 2025 03 03t140738.984

ರಾಹುಲ್‌ ಗಾಂಧಿ ಆಪ್ತೆ, ಕಾಂಗ್ರೆಸ್ ನಾಯಕಿ ಹಿಮಾನಿ ನಾರ್ವಲ್ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಹಿಮಾನಿ ಸಾವಿನ ಹಿಂದಿನ ಭಯಾನಕ ಸತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ....

Read moreDetails

ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ

Untitled Design 2025 03 03t130805.002

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು....

Read moreDetails

ಇಂದು ವಿಶ್ವ ವನ್ಯಜೀವಿ ದಿನ: ಇದರ ಇತಿಹಾಸ, ಮಹತ್ವ ಬಗ್ಗೆ ತಿಳಿಯಿರಿ

Untitled Design 2025 03 03t125915.966

ಪ್ರಕೃತಿಯ ಸಮತೋಲನವನ್ನು ಕಾಪಾಡುವುದು ಮಾನವಕುಲದ ಅತ್ಯಂತ ಗಂಭೀರ ಹೊಣೆ. ಇತ್ತೀಚಿನ ದಶಕಗಳಲ್ಲಿ ಮಾನವನ ಅತಿಕ್ರಮಣ, ಅರಣ್ಯನಾಶ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ ವನ್ಯಜೀವಿಗಳು ಅಳಿವಿನ ಅಂಚಿನಲ್ಲಿವೆ. ಈ...

Read moreDetails

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌‌

Untitled Design 2025 03 03t125019.990

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...

Read moreDetails

ಬಂಗಾರದ ಬೆಲೆ ಮತ್ತೆ ಕುಸಿಯಿತೇ?: ಹೀಗಿದೆ ಇಂದಿನ ಚಿನ್ನ- ಬೆಳ್ಳಿ ದರ

Whatsapp Image 2025 01 25 At 4.06.37 Pm 768x384 1 350x250 1 300x214 1

ಬೆಂಗಳೂರು: ಭಾರತದಲ್ಲಿ ಇವತ್ತು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಳೆದ ವಾರಾಂತ್ಯದ ಬೆಲೆ ಮುಂದುವರಿದಿದ್ದು, 22 ಕ್ಯಾರಟ್ ಚಿನ್ನದ ದರ 79,400 ರೂ ಹಾಗೂ 24...

Read moreDetails

ಅವಾಚ್ಯ ಶಬ್ಧಗಳಿಂದ ಅಧಿಕಾರಿಗೆ ನಿಂದಿಸಿದ ಮಹಾ ಮಂತ್ರಿ..!

Untitled Design 2025 03 03t122305.016

ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಂದು ಭಾರೀ ಸಂಚಲನ ಮೂಡಿಸಿದೆ. ಪಶುಸಂಗೋಪನಾ ಸಚಿವ ವೆಂಕಟೇಶ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಸಚಿವ ವೆಂಕಟೇಶ್‌ ಅಧಿಕಾರಿಯೊಬ್ಬರಿಗೆ...

Read moreDetails

ಗಟ್ಟಿ ತಾಂತ್ರಿಕ ಬಳಗದೊಂದಿಗೆ ಮೂಡಿಬರುತ್ತಿದೆ ‘ಸೀತಾ ಪಯಣ’ ಸಿನಿಮಾ

Untitled Design 2025 03 03t110951.793

ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ...

Read moreDetails

ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ, ಅಧಿಕ ಬಿಸಿಲು

Untitled Design 2025 03 03t105259.785

ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚುತ್ತಿದೆ. ಬೆಳಗಾವಿ ಏರ್‌ಪೋರ್ಟ್‌ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನವಾಗಿದ್ದರೆ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್...

Read moreDetails

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

Untitled Design 2025 03 03t102545.944

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನ ಇಂದು (ಮಾರ್ಚ್ ೪) ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಿ, ಮಾರ್ಚ್ 4 ರಿಂದ 6...

Read moreDetails

ಭೀಕರ ರಸ್ತೆ ಅಪಘಾತ: ಕಾರ್‌ಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾ*ವು

Untitled Design 2025 03 03t101546.792

ಕೋಲಾರ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಜಿಲ್ಲೆಯ ಕುಪ್ಪನಹಳ್ಳಿ ಬಳಿ ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ...

Read moreDetails

ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

Whatsapp Image 2024 11 14 At 7.33.15 Am 350x250

ಗ್ರಹಗಳ ವಿಶೇಷ ಸಂಯೋಗವು ಪ್ರತಿ ರಾಶಿಯ ಜೀವನದ ಮೇಲೆ ಪ್ರಭಾವ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಚಂದ್ರ ಮತ್ತು ಗುರು ಗ್ರಹಗಳ ಸಂಪರ್ಕವು ಆತ್ಮವಿಶ್ವಾಸ...

Read moreDetails

ನಾಳೆಯಿಂದ ಜಂಟಿ ಅಧಿವೇಶನ ಆರಂಭ: 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಹಗಹಗಹ (8)

ಕರ್ನಾಟಕ ರಾಜ್ಯ ವಿಧಾನಮಂಡಲದ 2025-26ನೇ ಸಾಲಿನ ಬಜೆಟ್ ಅಧಿವೇಶನ ಮಾರ್ಚ್ 3ರಂದು (ನಾಳೆ) ಆರಂಭವಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಸದನದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದು,...

Read moreDetails

ಕೇಂದ್ರ ಸರ್ಕಾರದಿಂದ 300 ವ್ಯಾಟ್​ ವಿದ್ಯುತ್​​ ಉಚಿತ: ಈ ಸೌಲಭ್ಯ ಪಡೆಯುವುದು ಹೇಗೆ?

ಹಗಹಗಹ (6)

ಕೇಂದ್ರ ಸರ್ಕಾರವು ಫೆಬ್ರವರಿ 13, 2024 ರಂದು ಪ್ರಧಾನಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ (PM Surya Ghar Muft Bijli Yojana) ಅನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ,...

Read moreDetails

ವಿಶ್ವದಲ್ಲೇ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ ಪ್ರಕಟ

ಹಗಹಗಹ (5)

ನವದೆಹಲಿ: ಫೋರ್ಬ್ಸ್ 2024ರಲ್ಲಿ ಅತ್ಯಧಿಕ ಸಂಭಾವನೆ ಪಡೆದ ನಟರ ಪಟ್ಟಿ ಪ್ರಕಟಿಸಿದೆ. WWE ಮಾಜಿ ಕುಸ್ತಿಪಟು ಮತ್ತು ಹಾಲಿವುಡ್ ಸೂಪರ್ಸ್ಟಾರ್ ಡ್ವೇನ್ ಜಾನ್ಸನ್ (ದಿ ರಾಕ್) ಈ...

Read moreDetails

ಮೀನಿನ ಈ ಭಾಗಗಳನ್ನು ತಿಂದರೆ ನಿಮ್ಮ ಬುದ್ಧಿ ಚುರುಕಾಗುತ್ತದೆ!

ಹಗಹಗಹ (4)

 ಮೀನನ್ನು ತಯಾರಿಸುವಾಗ ನಾವು ಸಾಮಾನ್ಯವಾಗಿ ಅದರ ಸಿಪ್ಪೆ, ಕಣ್ಣು, ಮೂಳೆ ಮುಂತಾದ ಹಲವಾರು ಭಾಗಗಳನ್ನು ಅಗತ್ಯವಿಲ್ಲದೆ ಎಸೆಯುತ್ತೇವೆ. ಆದರೆ, ಈ ಭಾಗಗಳು ಅತ್ಯಂತ ಪೌಷ್ಟಿಕವಾಗಿದ್ದು, ಆರೋಗ್ಯಕ್ಕೆ ಬಹಳ...

Read moreDetails

ರಂಜಾನ್ ತಿಂಗಳಲ್ಲಿ ದಂಪತಿಗಳು ಈ ಕೆಲಸ ಮಾಡಬಾರದು, ಏಕೆ ಗೊತ್ತಾ?

ಹಗಹಗಹ (2)

ರಂಜಾನ್‌ನಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? ರಂಜಾನ್ ತಿಂಗಳು ಮುಸ್ಲಿಂ ಸಮುದಾಯದವರಿಗೆ ಅತ್ಯಂತ ಪವಿತ್ರವಾಗಿದ್ದು, ಉಪವಾಸ (ರೋಝಾ) ಆಚರಿಸುವ ಮೂಲಕ ಆತ್ಮಶುದ್ಧಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ....

Read moreDetails

ಸಪ್ತಪದಿ ತುಳಿದ ಬಿಗ್‌ಬಾಸ್‌‌ ಖ್ಯಾತಿಯ ಚೈತ್ರಾ ವಾಸುದೇವನ್

ಹಗಹಗಹ (1)

ಆ್ಯಂಕರ್ ಮತ್ತು ಉದ್ಯಮಿ ಚೈತ್ರಾ ವಾಸುದೇವನ್ ಅವರು ದಾಂಪತ್ಯ ಜೀವನಕ್ಕೆ ಮತ್ತೊಮ್ಮೆ ಕಾಲಿರಿಸಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅವರು ಜಗದೀಪ್ ಎಲ್. ಅವರ ಜೊತೆ ಹಸೆಮಣೆ...

Read moreDetails

ಕನ್ನಡದಲ್ಲಿ ನಂಬರ್ 1 ಸೀರಿಯಲ್ ಯಾವುದು ಗೊತ್ತಾ..?

Untitled Design 2025 03 02t173318.095

ಕನ್ನಡದಲ್ಲಿ ಸದ್ಯ 40 ಕ್ಕೂ ಹೆಚ್ಚು ಸೀರಿಯಲ್ಗಳು ಟೆಲೆಕಾಸ್ಟ್ ಆಗ್ತಾ ಇವೆ. ಈ ಸೀರಿಯಲ್‌ಗಳಲ್ಲಿ ನಂಬರ್ 1 ಸೀರಿಯಲ್ ಯಾವುದು. ಯಾವ ಸೀರಿಯಲ್ ಲೀಡಿಂಗ್‌ನಲ್ಲಿದೆ, ಯಾವ ಸೀರಿಯಲ್2ನೇ...

Read moreDetails

ರೀಲ್ಸ್‌ ವಿಡಿಯೋಗಾಗಿ ಬರ್ತಿದೆ ಹೊಸ ಆ್ಯಪ್: ಟಿಕ್‌ಟಾಕ್‌ಗೆ ಪೈಪೋಟಿ!

Untitled Design 2025 03 02t164139.126

ಇನ್‌ಸ್ಟಾಗ್ರಾಂ ರೀಲ್ಸ್ ದಿನದಿಂದ ದಿನಕ್ಕೆ ಅಪಾರ ಜನಪ್ರಿಯತೆ ಪಡೆಯುತ್ತಿದ್ದು, ಅನೇಕರು ಇದರ ಮೂಲಕ ಸ್ಟಾರ್ ಆಗಿ, ಆರ್ಥಿಕ ಲಾಭ ಗಳಿಸುತ್ತಿದ್ದಾರೆ. ಈಗ, ಮೆಟಾ ಸಂಸ್ಥೆ ಈ ಟ್ರೆಂಡ್‌ಗೆ...

Read moreDetails

ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಆ*ತ್ಮಹ*ತ್ಯೆ

Untitled Design 2025 03 02t161523.951

ಬಾಗಲಕೋಟೆ: ಪ್ರಥಮ ಪಿಯುಸಿ (PUC) ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ....

Read moreDetails

ಜಗತ್ತಿನ ಶ್ರೀಮಂತ ಎಲಾನ್ ಮಸ್ಕ್‌ಗೆ ನಾಲ್ವರು ಸುಂದರ ಸಂಗಾತಿಯರು, ಮನೆಯಲ್ಲೇ ಮಕ್ಕಳ ಸೈನ್ಯ..!

Untitled Design 2025 03 02t153132.104

ಪ್ರಶಾಂತ್ ಎಸ್, ಸ್ಪೆಷಲ್ ಡೆಸ್ಕ್   ಜಗತ್ತಿನ ಬಿಲಿಯನ್ ಡಾಲರ್ ಒಡೆಯ, ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಸಂಪತ್ತು ಹಾಗೂ ಸಂತಾನದಿಂದ ಸದಾ ಸುದ್ದಿಯಲ್ಲಿ...

Read moreDetails

ಜನರ ಸಮಸ್ಯೆ ಆಲಿಸಿದ ಶಾಸಕ ಶರಣಗೌಡ ಕಂದಕೂರ

Untitled Design 2025 03 02t151417.052

ಯಾದಗಿರಿ: ಗುರುಮಠಕಲ್ ತಾಲೂಕಿನ ಸಣ್ಣಸಂಬರ ಹಾಗೂ ಅನಪೂರ ಗ್ರಾಮಗಳಲ್ಲಿ ಶಾಸಕ ಶರಣಗೌಡ ಕಂದಕೂರ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮಸ್ಥರು ಕುಡಿಯುವ...

Read moreDetails

ಭೂಕಂಪ, ಸುನಾಮಿ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು!

Untitled Design 2025 03 02t133148.258

ಯಾದಗಿರಿ: ಭೂಕಂಪ, ಭೂ-ಸುನಾಮಿ, ಜಲ-ಸುನಾಮಿ, ಮತ್ತು ಗಾಳಿ ಸುನಾಮಿಯಂಥ ಪ್ರಕೃತಿ ವಿಕೋಪಗಳು ಹೆಚ್ಚಾಗಬಹುದು. ಇದರ ಜೊತೆಗೆ, ಕಟ್ಟಡ ಕುಸಿತಗಳು ಮತ್ತು ಬಾಹ್ಯಾಕಾಶದಲ್ಲಿ ತಾಂತ್ರಿಕ ತೊಂದರೆಗಳ ಸಾಧ್ಯತೆ ಇದೆ...

Read moreDetails

ಅಮೆರಿಕದ ಬಿಸಿನೆಸ್ ಪ್ಲಾನ್ : ಉಕ್ರೇನ್‌ಗೆ ಸಹಾಯ ನೀಡಿ ವ್ಯಾಪಾರ ಮಾಡ್ತಿರೋ ಟ್ರಂಪ್..!

Untitled Design 2025 03 02t125744.602

ಅಮೆರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ನಡುವೆ ನಡೆದ ಜಗಳ ಈಗ ವಿಶ್ವದೆಲ್ಲಡೆ ಸುದ್ದಿಯಾಗ್ತಾ ಇದೆ. ನಾಲ್ಕು ಗೋಡೆಗಳ ಮಧ್ಯೆ ಇದ್ದ...

Read moreDetails

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿ.ಕೆ ಶಿವಕುಮಾರ್

Kkkdfd

ಮಂಗಳೂರು: "ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Read moreDetails

ನಾಳೆ ಟೀಂ ಇಂಡಿಯಾ-ನ್ಯೂಜಿಲೆಂಡ್‌ ನಡುವೆ ಜಿದ್ದಾಜಿದ್ದಿ ಕಾಳಗ

ದದ (10)

ಟೀಂ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದೆ.. ಬಾಂಗ್ಲಾದೇಶ ಹಾಗೂ ಪಾಕಿಸ್ತಾನವನ್ನ ಸೋಲಿಸಿ ಸೆಮಿಫೈನಲ್‌ ಕೂಡ ಪ್ರವೇಶ ಮಾಡಿದೆ.. ಗ್ರೂಪ್‌‌ನ ಎ...

Read moreDetails

ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಕೃತಿಕಾ ನಿಧನ

ದದ (8)

ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ (28) ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಹೃದಯ...

Read moreDetails

ವೈಟ್‌ ಹೌಸ್‌ನಲ್ಲಿ ಟ್ರಂಪ್‌, ಝೆಲೆನ್ಸ್ಕಿ ನಡುವೆ ಮಾತಿನ ಚಕಮಕಿ

ದದ (7)

ವಾಷಿಂಗ್ಟನ್: ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ನಿನ್ನೆ ನಡೆದ ತೀವ್ರ ವಾಗ್ವಾದವು ಆಘಾತ ಮೂಡಿಸಿದೆ. ವಿಶ್ಲೇಷಕರ ಪ್ರಕಾರ, ಈ ಘರ್ಷಣೆ ಅನಿರೀಕ್ಷಿತವಾಗಿರಲಿಲ್ಲ....

Read moreDetails

ತಾಕತ್ತಿದ್ರೆ BJP-JDS ಶಾಸಕರನ್ನು ಕರ್ಕೊಂಡು ಹೋಗಲಿ: ಜಮೀರ್‌ಗೆ ಸವಾಲ್ ಹಾಕಿದ ಅಶ್ವಥ್

ದದ (6)

ಮಂಡ್ಯ: ಸಚಿವ ಜಮೀರ್ ಅಹಮದ್ ಖಾನ್ ಅವರು "ಬಿಜೆಪಿ-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ" ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, "ಅದು ನಿಜವಾದರೆ, ಕರೆದುಕೊಂಡು ಹೋಗಲಿ ನೋಡೋಣ!"...

Read moreDetails

ರಾಜಕಾರಣದಲ್ಲಿ ಬದಲಾವಣೆ, ಬರದ ಮುನ್ಸೂಚನೆ: ಬಬಲಾದಿ ಸದಾಶಿವ ಮುತ್ಯಾನ ಸ್ಫೋಟಕ ಭವಿಷ್ಯ!

ದದ (5)

ರಮ್ಯ, ನಿರೂಪಕಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ ಇದೀಗ ಕಾಲಜ್ಞಾನ ಭವಿಷ್ಯ ನುಡಿದಿದ್ದು, ಕಲಿಯುಗದ ಆಟ ಸರ್ವನಾಶ ಹೊಂದುವ...

Read moreDetails

ತಿಂಗಳ ಮೊದಲ ದಿನವೇ LPG ಸಿಲಿಂಡರ್‌ ಬೆಲೆ ಏರಿಕೆ

ತಿಂಗಳ ಮೊದಲ ದಿನವೇ LPG ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ಮಾರ್ಚ್ 1, 2025 ರಂದು, ಎಲ್‌ಪಿಜಿ (LPG) ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ...

Read moreDetails

ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ; ಅರಮನೆ ಮಂಡಳಿ ಡಿಡಿ, ಇತರರ ವಿರುದ್ಧ FIR

ದದ (1)

ಮೈಸೂರು; ವರದಿಗೆ ಪ್ರತಿಕ್ರಿಯೆ ಬಯಸಿ ಅರಮನೆ ಆಡಳಿತ ಮಂಡಳಿ ಕಚೇರಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅರಮನೆ ಆಡಳಿತ...

Read moreDetails

“ನಮ್ಮನ್ನು ಯಾರಪ್ಪನಿಂದಲೂ ಬೇರೆ ಮಾಡೋಕಾಗಲ್ಲ”: ಡಿವೋರ್ಸ್‌‌ ವದಂತಿಗೆ ಫುಲ್‌ಸ್ಟಾಪ್‌ ಇಟ್ಟ ಗೋವಿಂದಾ ಪತ್ನಿ

ದದ

ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ನಲ್ಲಿ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಅದರಲ್ಲಿಯೂ, ನಟ ಗೋವಿಂದಾ ಹಾಗೂ ಸುನೀತಾ ಅಹುಜಾ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ...

Read moreDetails

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಂದು ಬ*ಲಿ

Accident (2)

ಬಳ್ಳಾರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಮೈಲಾರ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಮತ್ತೊಬ್ಬ...

Read moreDetails

ದರ್ಶನ್‌ಗೆ ದೇಶಾದ್ಯಂತ ಪ್ರಯಾಣಕ್ಕೆ ಹೈಕೋರ್ಟ್ ಅನುಮತಿ!

Accident (1)

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ನಟ ದರ್ಶನ್ ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಸಿ ತಮ್ಮ 'ಡೆವಿಲ್' ಚಿತ್ರದ...

Read moreDetails

ಭೀಕರ ರಸ್ತೆ ಅಪಘಾತ: ಐದು ಮಂದಿ ದಾರುಣ ಸಾ*ವು

Accident

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ಶನಿವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಕಾರು ಮತ್ತು ಟಿಪ್ಪರ್ ನಡುವೆ...

Read moreDetails

ಮರಾಠಿಗರ ಹಾವಳಿ, ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

ಮರಾಠಿಗರ ಹಾವಳಿ, ಹಿಂದಿ ಹೇರಿಕೆ ವಿರುದ್ಧ ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ

ಬೆಂಗಳೂರು: ಗಡಿಭಾಗದಲ್ಲಿ ಮರಾಠಿಗರ ಹಾವಳಿ ಒಂದು ಕಡೆಯಾದರೆ, ದಕ್ಷಿಣ ಭಾರತದ ರಾಜ್ಯದ ಮೇಲೆ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ತಯಾರಾಗುವ...

Read moreDetails

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್

Pak (9)

ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ "ಆಪಲ್ ಕಟ್ " ಚಿತ್ರದ ಟ್ರೇಲರ್ ಇತ್ತೀಚೆಗೆ...

Read moreDetails

ಡಾ. ರಾಜ್ ಬಗ್ಗೆ ಹಗುರ ಮಾತು: ಗಾಯಕ ಸಂಜಯ್ ಕ್ಷಮೆಯಾಚನೆ

Pak (6)

ಗಾಯಕ ಸಂಜಯ್ ನಾಗ್, ಡಾ. ರಾಜ್‌ಕುಮಾರ್ ಅವರ ಗಾಯನದ ಕುರಿತು ವ್ಯಂಗ್ಯವಾಡಿದ ಕಾರಣ ಭಾರೀ ವಿವಾದ ಸೃಷ್ಟಿಯಾಗಿತ್ತು. ಅವರ ಈ ಟ್ವಿಟ್‌ ವಿರುದ್ಧ ಕನ್ನಡಿಗರು ಕಿಡಿಕಾರಿದ್ದು, ತೀವ್ರ...

Read moreDetails

ಶಾರ್ಟ್ ಸರ್ಕ್ಯೂಟ್‌ನಿಂದ ಬಹುಮಹಡಿ ಕಟ್ಟಡಕ್ಕೆ ಬೆಂಕಿ

Mangalore

ಮಂಗಳೂರು: ನಗರದ ಕರಂಗಲಪಾಡಿಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ ಬೇಸ್‌ಮೆಂಟ್‌ನಲ್ಲಿ ಇರುವ ಇಲೆಕ್ಟ್ರಿಕ್ ವಿಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಇಡೀ...

Read moreDetails

ನಾಳೆಯಿಂದ ದ್ವಿತೀಯ PUC ಪರೀಕ್ಷೆ: ವೆಬ್‌ ಕಾಸ್ಟಿಂಗ್ ಮೂಲಕ ಕಣ್ಗಾವಲು

ನಾಳೆಯಿಂದ ದ್ವಿತೀಯ PUC ಪರೀಕ್ಷೆ: ವೆಬ್‌ ಕಾಸ್ಟಿಂಗ್ ಮೂಲಕ ಕಣ್ಗಾವಲು

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಮಾರ್ಚ್ 1) ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಶಿಕ್ಷಣ ಇಲಾಖೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಬಾರಿ ಪ್ರಥಮವಾಗಿ, ಎಲ್ಲಾ ಪರೀಕ್ಷಾ...

Read moreDetails

ಕೇಂದ್ರದ ತೆರಿಗೆ ತಾರತಮ್ಯದ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್!

Pak (2)

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂಬ ಆರೋಪಗಳ ನಡುವೆ, ಮುಂದಿನ ಹಣಕಾಸು ವರ್ಷದಿಂದ ಕೇಂದ್ರೀಯ ತೆರಿಗೆಯಲ್ಲಿ ರಾಜ್ಯಗಳ ಪಾಲನ್ನು...

Read moreDetails

ಪತ್ನಿ ಕಿರುಕುಳಕ್ಕೆ ಮತ್ತೊಬ್ಬ ಟೆಕ್ಕಿ ಬ*ಲಿ

Pak (1)

ಅಗ್ರಾ: ಪತ್ನಿಯ ಕಿರುಕುಳದಿಂದ ಬೇಸತ್ತು ಟಿಸಿಎಸ್ (TCS) ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ಉತ್ತರ ಪ್ರದೇಶದ ಅಗ್ರಾ ಜಿಲ್ಲೆಯಲ್ಲಿ ನಡೆದಿದೆ. ಮಾನವ್ ಶರ್ಮಾ ಎಂದು ಗುರುತಿಸಲ್ಪಟ್ಟ ಈ...

Read moreDetails

ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ಆ ದಿನ ಏನಿರುತ್ತೆ..? ಏನಿರಲ್ಲ..?

ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್: ಆ ದಿನ ಏನಿರುತ್ತೆ..? ಏನಿರಲ್ಲ..?

ಪ್ರಶಾಂತ್‌ ಎಸ್,  ಪ್ರೋಗ್ರಾಂ ಪ್ರೊಡ್ಯೂಸರ್ ಮಾರ್ಚ್ 22ರಂದು ಕರ್ನಾಟಕ ಸ್ತಬ್ಧವಾಗಲಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಭಾಗದಲ್ಲಿ ಮರಾಠಿಗರ ದಬ್ಬಾಳಿಕೆ, ಪುಂಡಾಟಿಕೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ...

Read moreDetails

ಜನ ಮೆಚ್ಚಿದ ಚಿತ್ರ “ಶಾನುಭೋಗರ ಮಗಳು”

ಜನ ಮೆಚ್ಚಿದ ಚಿತ್ರ “ಶಾನುಭೋಗರ ಮಗಳು”

ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಸಾಧ್ವಿ ಹೆಣ್ಣುಮಗಳು ಶರಾವತಿಯ ಕಥೆಯನ್ನು ನಿರ್ದೇಶಕ ಕೂಡ್ಲು ರಾಮಕೃಷ್ಣ ಅವರು "ಶಾನುಭೋಗರ ಮಗಳು" ಚಿತ್ರದ ಮೂಲಕ ತೆರೆಮೇಲೆ ತಂದಿದ್ದಾರೆ. ಪತ್ರಕರ್ತೆ ಹಾಗೂ 33ಕ್ಕೂ...

Read moreDetails

ಭೀಕರ ಹಿಮಪಾತಕ್ಕೆ ನಲುಗಿದ ಉತ್ತರಾಖಂಡ..! ಕಣಿವೆ ರಾಜ್ಯ, ಹಿಮಾಚಲ ಪ್ರದೇಶದಲ್ಲೂ ಎಚ್ಚರಿಕೆ..!

ಮೃತ ಶ್ರೀಕಾಂತ್ (1)

ಪ್ರಶಾಂತ್‌, ಎಸ್,  ಪ್ರೋಗ್ರಾಂ ಪ್ರೊಡ್ಯೂಸರ್ ಪರ್ವತ, ಕಣಿವೆಗಳ ನಾಡು.. ದೇವರು ನೆಲೆಸಿರೋ ಬೀಡು ಅಂತಲೇ ಪ್ರಖ್ಯಾತಿ ಪಡೆದಿರುವ ಉತ್ತರಾಖಂಡ್‌ನಲ್ಲಿ ಹಿಮಸ್ಪೋಟವಾಗಿದೆ. ಹಿಮಾಲಯದ ಪ್ರದೇಶವಾಗಿರೋ ಉತ್ತರಾಖಂಡ್‌ನಲ್ಲಿ ಮತ್ತೆ ಭಯಾನಕ...

Read moreDetails

ಆಸ್ತಿಗಾಗಿ ಅಣ್ಣ-ತಮ್ಮಂದಿರ ನಡುವೆ ಕಾದಾಟ ಕೊ*ಲೆಯಲ್ಲಿ ಅಂತ್ಯ

ಮೃತ ಶ್ರೀಕಾಂತ್

ಆಸ್ತಿ ವಿಚಾರಕ್ಕೆ ಇಬ್ಬರು ಲಾಯರ್‌ ಸಹೋದರರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡಿದೆ. ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಯ ಕೋಡಿಚಿಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀಕಾಂತ್‌ ಎಂಬ ವ್ಯಕ್ತಿಯನ್ನು...

Read moreDetails

MES ವಿರುದ್ಧ ಸಿಡಿದೆದ್ದ ಕನ್ನಡಿಗರು: ವಾಟಾಳ್‌ ನಾಗರಾಜ್‌‌ ಬಣದಿಂದ ಮಾ.22 ರಂದು ಕರ್ನಾಟಕ ಬಂದ್

Untitled Design 2025 02 28t161030.705

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಂಡೆಕ್ಟರ್‌ ಮೇಲಿನ ಹಲ್ಲೆ ಘಟನೆ ನಂತರ ಮರಾಠಿ ಪುಂಡರ ವಿರುದ್ಧ ಕನ್ನಡಿಗರು ಸಿದಿದೆದ್ದಿದ್ದಾರೆ. ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 3ರಿಂದ...

Read moreDetails

ಬದರಿನಾಥ್ ಬಳಿ ಭಾರೀ ಹಿಮಪಾತ: 57 ಕಾರ್ಮಿಕರು ಹಿಮದಡಿ ಸಿಲುಕಿರುವ ಶಂಕೆ

Untitled Design 2025 02 28t152523.425

ಉತ್ತರಾಖಂಡ: ಬದರೀನಾಥ್ ಸಮೀಪ ಭಾರೀ ಹಿಮಪಾತ ಸಂಭವಿಸಿದ್ದು, 57ಕ್ಕೂ ಹೆಚ್ಚು ಕಾರ್ಮಿಕರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರನ್ನು ರಕ್ಷಿಸಲು ವಿಪತ್ತು ನಿರ್ವಹಣಾ ತಂಡಗಳ ಕಾರ್ಯಾಚರಣೆ ಜೋರಾಗಿ...

Read moreDetails

ಜೂಜು ಅಡ್ಡೆ ಮೇಲೆ ಪೊಲೀಸ್‌ ದಾಳಿ: 7 ಮಂದಿ ಬಂಧನ

Untitled Design 2025 02 28t143313.617

ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಜನರನ್ನು ಬಂಧಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಹಣ ಪಣಕ್ಕಿಟ್ಟು ಜೂಜು ಆಡುತ್ತಿರುವ ಖಚಿತ...

Read moreDetails

ಅವನು ಶೋಕಿಲಾಲಾ ಕೈಗೆ ಬಿತ್ತು ಕೋಳ: ಪತ್ತೆಯಾಯ್ತು ಬರೋಬ್ಬರಿ 100 ಬೈಕ್‌ಗಳು

Untitled Design 2025 02 28t135539.908

ಇವನು ಯಾರಿಗೇನೂ ಕಮ್ಮಿ ಇಲ್ಲ. ಕಪ್ಪು ಕನ್ನಡಕ ಧರಿಸಿ, ಬುಲೆಟ್‌‌ನಲ್ಲಿ ಹೊರಟ ಅಂದರೆ, ಯಾವ ಹಿರೋನು ನನ್ನ ಮುಂದಿಲ್ಲ ಅಂತಾನೆ. ಹಾಗೇನೇ  ಖಡಕ್ ಷರಟು ಜೀನ್ಸ್ ಪ್ಯಾಂಟ್...

Read moreDetails

ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ: ಇಬ್ಬರಿಗೆ ಗಾಯ

Untitled Design 2025 02 28t131901.885

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಜಗಳ ಬಿಡಿಸಲು ಬಂದ ವ್ಯಕ್ತಿ ಮೇಲೆ ದಾಳಿ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ...

Read moreDetails

ವಿಜಯನಗರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಟಿಎಂಗೆ ಬೆಂಕಿ

Untitled Design 2025 02 28t123636.927

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‌ನ ಎಟಿಎಂ ಹೊತ್ತಿ ಉರಿದ ಘಟನೆ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾ ಸಮೀಪದಲ್ಲಿರುವ ಎಟಿಎಂನಲ್ಲಿ...

Read moreDetails

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

Untitled Design 2025 02 27t201514.813

ಬೆಂಗಳೂರು : ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ...

Read moreDetails

ಸ್ನೇಹಿತನ ವಿರುದ್ಧವೇ ರಾಜಮೌಳಿ ಮಾಟ-ಮಂತ್ರ? : ಶ್ರೀನಿವಾಸ ರಾವ್ ಡೆತ್‌ ನೋಟ್‌ನಲ್ಲಿ ಏನಿದೆ?

Untitled Design 2025 02 27t203341.344

ಪ್ರಶಾಂತ್. ಎಸ್ ಭಾರತೀಯ ಚಿತ್ರರಂಗದ ಟಾಪ್ ಡೈರೆಕ್ಟರ್.. ದೃಶ್ಯ ಕಾವ್ಯದ ಪಿತಾಮಹ.. ಬಿಗ್ ಸ್ಟಾರ್ಸ್, ಬಿಗ್ ಬಜೆಟ್‌ನ ಬ್ಲಾಕ್ಬಸ್ಟರ್ ಚಿತ್ರಗಳನ್ನ ನೀಡಿದ ಒನ್ ಆಂಡ್ ಒನ್ಲಿ ಡೈರೆಕ್ಟರ್...

Read moreDetails

ಕಾಂಗೋದಲ್ಲಿ ‘ಅಳುವ ರೋಗ’ಕ್ಕೆ 50ಕ್ಕೂ ಹೆಚ್ಚು ಮಂದಿ ಬ*ಲಿ

Untitled Design 2025 02 27t194144.245

ರಮ್ಯ, ನಿರೂಪಕಿ   ಕಾಂಗೋದ ಈಕ್ವೆಟರ್ ಪ್ರಾಂತ್ಯದ ಜನರಲ್ಲಿ ಅಳುವ ರೋಗ ಪತ್ತೆಯಾಗಿದೆ. ರೋಗ ಪತ್ತೆಯಾದ ಜನರಲ್ಲಿ ಅಳುವುದು ಪ್ರಮುಖ ಲಕ್ಷಣವಾಗಿದೆ ಎಂದು ವರದಿಯಾಗಿದೆ. ಈಕ್ವೆಟರ್ ಪ್ರಾಂತ್ಯದ...

Read moreDetails

ನಿತೀಶ್ ಕುಮಾರ್ ಆಡಳಿತಕ್ಕೆ ಫುಲ್ ಸ್ಟಾಪ್..! ಸಮೀಕ್ಷೆ ಹೇಳಿದ್ದೇನು..?

Untitled Design 2025 02 27t184301.093

ಬಿಹಾರ ವಿಧಾನಸಭೆ ಚುನಾವಣೆಗೆ 10 ತಿಂಗಳು ಬಾಕಿ ಇರುವಾಗಲೇ ಚುನಾವಣೆ ರಣಕಣ ರಂಗೇರುತ್ತಿದೆ. ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯೋದು ಯಾರು ಎಂದು ಏಜೆನ್ಸಿಗಳು ಸಮೀಕ್ಷೆ ನಡೆಸುತ್ತಿವೆ. ಸಿ-ವೋಟರ್...

Read moreDetails

ಮಹಾಶಿವರಾತ್ರಿಯಂದೇ ಮಾಂಸದೂಟ : ABVP-SFI ನಡುವೆ ಘರ್ಷಣೆ

Untitled Design 2025 02 27t181501.300

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಮ್ಮೆ SFI ಹಾಗೂ ABVP ನಡುವಣ ಕಿಚ್ಚು ಧಗಧಗಿಸಿದೆ. ಎರಡೂ ಗುಂಪುಗಳ ನಡುವೆ ಆಹಾರ ವಿಚಾರಕ್ಕೆ ಘರ್ಷಣೆಯೇ ಏರ್ಪಟ್ಟಿದೆ. ದಕ್ಷಿಣ ಏಷ್ಯಾ ದೆಹಲಿ (...

Read moreDetails

ಹೊಸ ಪ್ರಳಯಕ್ಕೆ ದಿನಾಂಕ ಹೇಳಿದ ಎಲ್ವಿಸ್ ಥಾಂಪ್ಸನ್!

Untitled Design 2025 02 27t151000.224

2012ರಲ್ಲಿ ಪ್ರಳಯ ಆಗುತ್ತೆ ಅನ್ನೋ ಪುಕಾರು ಎದ್ದಿತ್ತು. 2012 ಉರುಳಿ 2025 ಬಂದಾಯ್ತು. ಆದಾಗ್ಯೂ ಪ್ರಳಯ ಅನ್ನೋದು ಬರೀ ಬೊಗಳೆಯೇ ಆಯ್ತು. ಮಾಯನ್ ಕ್ಯಾಲೆಂಡರ್ ತಪ್ಪು ಭವಿಷ್ಯ...

Read moreDetails

ಸೋನಾಕ್ಷಿ ಸಂಸಾರದಲ್ಲಿ ಅದೊಂದು ಅಪಸ್ವರ ಕೇಳ್ತಾನೇ ಇದ್ಯಾ?

Untitled Design 2025 02 27t135415.139

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 8 ತಿಂಗಳಾಗಿದೆ. ಈಗಲೂ ಸೋನಾಕ್ಷಿ ಸಿನ್ಹಾ ಮದುವೆ ಬಗ್ಗೆ ಜನರು ಒಂದಾದ್ಮೇಲೆ ಒಂದು ಪ್ರಶ್ನೆ ಕೇಳ್ತಾನೆ ಇರ್ತಾರೆ....

Read moreDetails

ರಾಜ್ಯದ ಎಲ್ಲಾ ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ನಿಷೇಧ!

Untitled Design 2025 02 27t131629.919

ಬೆಂಗಳೂರು: ರಾಜ್ಯದ ಹೋಟೆಲ್‌ಗಳು, ಉಪಹಾರ ಅಂಗಡಿಗಳು ಮತ್ತು ರಸ್ತೆಬದಿ ತಿಂಡಿ ಸ್ಟಾಲ್‌ಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Read moreDetails

ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಅ*ತ್ಯಾಚಾರ: ಆರೋಪಿಯನ್ನು ಹುಡುಕಿಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ!

Untitled Design 2025 02 27t124631.283

ಪುಣೆಯ ಸ್ವರ್ಗೇಟ್ ಬಸ್ ಸ್ಟಾಂಡ್ ಬಳಿ ನಡೆದ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹಾಗೂ ಆಘಾತವನ್ನು ಉಂಟುಮಾಡಿದೆ. ಮಂಗಳವಾರ ಬೆಳಗ್ಗೆ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಾಮುಕನೊಬ್ಬ "ಅಕ್ಕಾ"...

Read moreDetails

ಮಹಾಶಿವರಾತ್ರಿಯ ಉಪವಾಸ ವಿಶೇಷತೆ: ಶಿವಭಕ್ತರು ಉಪವಾಸ ಮಾಡೋದ್ಯಾಕೆ ಗೊತ್ತಾ?

Untitled Design 2025 02 26t211437.322

ಮಹಾಶಿವರಾತ್ರಿಯನ್ನು ಭಾರತದಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಇದು ಭಗವಾನ್ ಶಿವನ ಅತ್ಯಂತ ಪ್ರಿಯವಾದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ-ಮಾರ್ಚ್‌‌ನಲ್ಲಿ ಮಾಘ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಈ ಹಬ್ಬವನ್ನು...

Read moreDetails

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಮೆಚ್ಚುಗೆ.!

Untitled Design 2025 02 26t201048.750

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್...

Read moreDetails

ವಿಧಾನಸೌಧದ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ: ಸಿದ್ಧತೆ ಪರಿಶೀಲಿಸಿದ ಯು.ಟಿ ಖಾದರ್

Untitled Design 2025 02 26t200130.344

ಬೆಂಗಳೂರು: ವಿಧಾನಸಭೆ ಸಚಿವಾಲಯದ ವತಿಯಿಂದ ಪ್ರಪ್ರಥಮ ಬಾರಿಗೆ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಗ್ರಂಥೋತ್ಸವ ಆಯೋಜಿಸಲಾಗಿದೆ. ಈ ಪುಸ್ತಕ ಮೇಳದ ಸಿದ್ಧತಾ...

Read moreDetails

‘ಕನಸೊಂದು ಶುರುವಾಗಿದೆ’ ಟ್ರೇಲರ್ ಬಿಡುಗಡೆ ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ

Untitled Design 2025 02 26t193657.329

ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು...

Read moreDetails

ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಬಳಿ ಪ್ರಸ್ತಾವನೆ: ಡಿ.ಕೆ ಶಿವಕುಮಾರ್

Untitled Design 2025 02 26t192342.384

ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ...

Read moreDetails

ತೆಲಂಗಾಣದ ಎಲ್ಲಾ ಶಾಲೆಗಳಲ್ಲಿ ಮಾತೃಭಾಷೆ ಕಡ್ಡಾಯ: ಸರ್ಕಾರ ಮಹತ್ವದ ನಿರ್ಧಾರ

Untitled Design 2025 02 26t191425.445

ತೆಲಂಗಾಣ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲಿ ತೆಲುಗು ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಆದೇಶವನ್ನು ಹೊರಡಿಸಿದೆ. ಈ ಆದೇಶವು ಸಿಬಿಎಸ್‌ಇ, ಐಸಿಎಸ್‌ಇ, ಐಬಿ ಮತ್ತು ಇತರ...

Read moreDetails

ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಹೊಸ ಹೀರೋ ಎಂಟ್ರಿ!

Untitled Design 2025 02 26t181437.433

'ಆಲ್ಫಾ ಮೆನ್ ಲವ್ ವೈಲೆನ್ಸ್' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೊಸ ಹೀರೋ ಹೇಮಂತ್ ಕಮಾರ್ ಎಂಟ್ರಿಕೊಟ್ಟಿದ್ದಾರೆ. ಪಕ್ಕಾ ಮಾಸ್ ಸನಿಮಾ ಮೂಲಕ ಹೇಮಂತ್ ಕನ್ನಡ...

Read moreDetails
Page 67 of 69 1 66 67 68 69

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist