ನಟ ಸೋನು ಸೂದ್ ಪತ್ನಿ ಕಾರು ಅಪಘಾತ: ಸೋನಾಲಿ ಸೂದ್ ಸೇರಿ ಮೂವರು ಆಸ್ಪತ್ರೆಗೆ ದಾಖಲು
ಖ್ಯಾತ ನಟ ಸೋನು ಸೂದ್ ಅವರ ಪತ್ನಿ ಸೊನಾಲಿ ಸೂದ್ ಅವರ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆ ಮಾರ್ಚ್ 24ರಂದು ಮುಂಬೈ-ನಾಗಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದ ನಂತರ ನಜ್ಜುಗುಜ್ಜಾದ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಖ್ಯಾತ ನಟ ಸೋನು ಸೂದ್ ಅವರ ಪತ್ನಿ ಸೊನಾಲಿ ಸೂದ್ ಅವರ ಕಾರು ಅಪಘಾತಕ್ಕೀಡಾಗಿದೆ. ಈ ದುರ್ಘಟನೆ ಮಾರ್ಚ್ 24ರಂದು ಮುಂಬೈ-ನಾಗಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಅಪಘಾತದ ನಂತರ ನಜ್ಜುಗುಜ್ಜಾದ...
Read moreDetailsಐದು ದಶಕಗಳ ಹಿಂದೆ ಪೂಜಾರಿಕೆ ಪಟ್ಟಕ್ಕಾಗಿ ಬಿಗ್ ಪೈಟ್ ನಡೆದಿತ್ತು. ದೇವರ ಮೇಲಿನ ಆಭರಣ ಕದ್ದ ಆರೋಪದಲ್ಲಿ ಪೂಜಾರಿಯನ್ನ ಬಹಿಷ್ಕಾರ ಇಡಲಾಗಿತ್ತು. ಅಂದಿನಿಂದ ಇಂದಿನವರೆಗೂ ದೇವಸ್ಥಾನದ ಆಭರಣ...
Read moreDetailsಬೆಂಗಳೂರು: ಪೂಜೆ ಹೆಸರಿನಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ನಗದು ಹಾಗೂ 100 ಗ್ರಾಂ ಚಿನ್ನ ಪಡೆದು ವಂಚಿಸಿದ ಆರೋಪದ ಮೇಲೆ ಗುರೂಜಿ ಸೇರಿದಂತೆ ಇಬ್ಬರ ವಿರುದ್ಧ...
Read moreDetailsವಿಧಾನಸೌಧದ ರಾಜಕೀಯ ವಲಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ...
Read moreDetailsಬೆಂಗಳೂರು : ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎನ್ನಲಾದ ಆರೋಪಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ. ಎನ್ ರಾಜಣ್ಣ...
Read moreDetailsಬೆಂಗಳೂರು ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ದರ ಏರಿಕೆಗಳಿಂದ ಜನರು ಬೇಸತ್ತು ಹೋಗಿದ್ದಾರೆ. ಹಾಲಿನ ದರ, ವಿದ್ಯುತ್ ದರ, ಮೆಟ್ರೋ ದರ ಏರಿಕೆಗಳ ನಂತರ, ಇದೀಗ ಆಟೋ ಪ್ರಯಾಣ...
Read moreDetailsರಾಮನಗರ, ಮಾರ್ಚ್ 25: ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣವನ್ನು ಸ್ಫೋಟಿಸುವುದಾಗಿ ಮಂಗಳವಾರ ಬೆದರಿಕೆ ಕರೆ ಬಂದಿದೆ. ಈ ಬೆದರಿಕೆ ಕರೆ ಹೊರಬಿದ್ದ ಬಳಿಕ ಬಿಡದಿ ರೈಲ್ವೆ...
Read moreDetailsನಟ ಸುನೀಲ್ ಶೆಟ್ಟಿ ಅವರ ಮಗಳು ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆ.ಎಲ್. ರಾಹುಲ್ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿದ್ದಾರೆ. ಅಥಿಯಾ ಶೆಟ್ಟಿ ಇಂದು ಹೆಣ್ಣು...
Read moreDetailsತಮಿಳಿನ ಜನಪ್ರಿಯ ನಟ ‘ಚಿಯಾನ್’ ವಿಕ್ರಮ್ ಅಭಿನಯದ ‘ವೀರ ಧೀರ ಶೂರನ್ - ಭಾಗ 2’ ಚಿತ್ರವು ಮಾರ್ಚ್ 27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಕರ್ನಾಟಕದಲ್ಲೂ ಚಿತ್ರ ದೊಡ್ಡ...
Read moreDetailsಪಾಟ್ನಾ: ಭಾರತದ ಕೇಂದ್ರ ತನಿಖಾ ಸಂಸ್ಥೆ (CBI) ಇತ್ತೀಚೆಗೆ ನಡೆದ ಒಂದು ಭಾರೀ ಲಂಚಕೋರರ ಬಂಧನದ ಮೂಲಕ ದೇಶದ ಸಾರ್ವಜನಿಕ ವ್ಯವಸ್ಥೆಯಲ್ಲಿರುವ ಅಕ್ರಮಗಳಿಗೆ ತೀವ್ರ ಹೊಡೆತ ನೀಡಿದೆ....
Read moreDetailsಲಖನೌ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಕುರಿತು ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಅಲಹಾಬಾದ್ ಹೈಕೋರ್ಟ್...
Read moreDetailsನವದೆಹಲಿ: ಉಕ್ಕು ಕ್ಷೇತ್ರದಲ್ಲಿ ವಿಶೇಷ ಉಕ್ಕು (ಸ್ಪೆಶಾಲಿಟಿ ಸ್ಟೀಲ್) ಉತ್ಪಾದನೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಉಕ್ಕು ಸಚಿವಾಲಯವು ಉತ್ಪಾದನಾ ಸಂಪರ್ಕ ಉತ್ತೇಜನಾ ಯೋಜನೆ 1.1ರ (PLI...
Read moreDetailsಚಿಕ್ಕಬಳ್ಳಾಪುರ: ಪ್ರೀತಿಯು ಯಾವ ಜಾತಿ, ಧರ್ಮ, ಭಾಷೆ ಎಂಬ ಬೇಧಭಾವವನ್ನು ಅರಿಯದು ಎಂಬುದಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ಮೈಲಪ್ಪನಹಳ್ಳಿಯ ಮುಸ್ಲಿಂ ಯುವತಿ...
Read moreDetailsಪಾಲಿಕೆಯಲ್ಲಿ ಜನಪ್ರತಿನಿಧಿಗಳ ಆಡಳಿತವಿಲ್ಲದೆ ವರ್ಷ ಕಳೆದರೂ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಜನಪ್ರತಿನಿಧಿಗಳ ಆಡಳಿತವಿಲ್ಲದೆ ಅಧಿಕಾರಿಗಳ ಅಂಧಾ ದರ್ಭಾರ್ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಇಂದು ರಾಜ್ಯ ಚುನಾವಣಾ ಆಯುಕ್ತರು ಸುದ್ದಿಗಾರರೊಂದಿಗೆ...
Read moreDetailsಕರ್ನಾಟಕದ ಸರ್ಕಾರಿ ನೌಕರರು ಮತ್ತು ಪೌರಸಂಸ್ಥೆಗಳ ಕಾಯಂ ಕಾರ್ಮಿಕರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವ ಬೇಡಿಕೆಯನ್ನು ಮುಂದುವರೆಸಿದ್ದು, ಈಗ ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಲಾಗಿದೆ. ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣಪಂಚಾಯಿತಿ...
Read moreDetailsಬಿಗ್ಬಾಸ್ ಸ್ಪರ್ಧಿಗಳಾದ ವಿನಯ್ಗೌಡ ಹಾಗೂ ರಜತ್ ಕಿಶನ್ ಅವರಿಗೆ ಸಂಕಷ್ಟ ಎದುರಾಗಿದೆ. ಇವರಿಬ್ಬರು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆ...
Read moreDetailsಮುಂಬೈ: ವಹಿವಾಟಿನ ದಿನವಾದ ಸೋಮವಾರದಂದು ದೇಶೀಯ ಷೇರು ಮಾರುಕಟ್ಟೆಗಳು ಹಸಿರು ನಿಶಾನೆಗಳೊಂದಿಗೆ ಪ್ರಾರಂಭಗೊಂಡವು. ಸತತ ಆರನೇ ವಹಿವಾಟಿನ ದಿನದಂದು ಸೆನ್ಸೆಕ್ಸ್ ಮತ್ತು ನಿಫ್ಟಿ ಲಾಭದೊಂದಿಗೆ ವಹಿವಾಟು ಆರಂಭಿಸಿತು....
Read moreDetailsಬೆಂಗಳೂರು, (ಮಾರ್ಚ್ 24): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಯವರು ಚರ್ಚಿಸಿ ಶೀಘ್ರದಲ್ಲಿ...
Read moreDetailsಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನ ಭೀಕರ ಕೊಲೆ ಮಾಡಿರುವ ವಿಷಯ ಬೆಳಕಿಗೆ...
Read moreDetailsಚಾಮರಾಜನಗರ (ಮಾ.24): ಶಾಲೆಗಳಲ್ಲಿ ಮಕ್ಕಳಿಗೆ ವ್ಯವಸ್ಥಿತವಾಗಿ ಬ್ರೈನ್ವಾಶ್ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆ ಚರ್ಚೆಗೆ ಬಂದಿದೆ. ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
Read moreDetailsರಾಜ್ಯದಲ್ಲಿ ಮಕ್ಕಳ ಮೇಲಿನ ಅಪರಾಧಗಳು ದಿನೇ ದಿನೇ ಹೆಚ್ಚುತ್ತಿವೆ ಎಂಬ ವಿಚಾರವು ಬೆಳಕಿಗೆ ಬಂದಿದೆ. ಪೋಕ್ಸೋ (Protection of Children from Sexual Offences - POSCO)...
Read moreDetailsನವದೆಹಲಿ, ಮಾರ್ಚ್ 24: ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ...
Read moreDetailsಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ಫ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣ ನೀಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿಕೊಂಡಿದ್ದು, ಈ ಬಗ್ಗೆ ವ್ಯಾಪಕ ಚರ್ಚೆ, ಪರ-ವಿರೋಧಗಳು...
Read moreDetailsಸಖತ್ ಆಗಿರೋ ಹುಡುಗಿ, ಆದರೆ ಮದುವೆ ಆದದ್ದು ಎವರೇಜ್ ಹುಡುಗನ ಜೊತೆ. ಇಂತಹದ್ದನ್ನು ನೋಡಿದಾಗ, 'ಅವಳಿಗೆ ಇವನಲ್ಲದೆ ಬೇರೆ ಯಾರೂ ಸಿಗ್ಲಿಲ್ಲವೇ?' ಎಂದು ಅನೇಕರಿಗೆ ತಕ್ಷಣವೇ ತಲೆಕೆಡಿಸಬಹುದು....
Read moreDetailsಚಿತ್ರದುರ್ಗ: ನಿಧಿಯನ್ನು ಪತ್ತೆಹಚ್ಚುವ ಗ್ಯಾಂಗ್ನ ಮೇಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಭೈರಾಪುರ ಮತ್ತು ಹಿರೇಕೆರೆಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ...
Read moreDetailsನಟಿ ವರಲಕ್ಷ್ಮಿ ಶರತ್ಕುಮಾರ್ ಅವರ ಜೀವನದಲ್ಲಿ ನಡೆದಿರುವ ಅಹಿತಕರ ಘಟನೆಯೊಂದು ಬಹಿರಂಗವಾಗಿದೆ. ಬಾಲ್ಯದಲ್ಲಿ ತಾನು ಅನುಭವಿಸಿದ ಲೈಂಗಿಕ ಕಿರುಕುಳದ ಕುರಿತು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ...
Read moreDetailsಬೆಂಗಳೂರಿನಲ್ಲಿ ನಡೆದ ಖ್ಯಾತ ರ್ಯಾಪರ್ ಮತ್ತು ಸಂಗೀತಗಾರ ಯೋ ಯೋ ಹನಿ ಸಿಂಗ್ ಅವರ 'ಮಿಲಿಯನೇರ್ ಇಂಡಿಯಾ ಟೂರ್' ಸಂಗೀತ ಕಚೇರಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಸರ್ಪ್ರೈಸ್...
Read moreDetailsಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ....
Read moreDetailsಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಭರ್ಜರಿ ಜಯವನ್ನು ಸಾಧಿಸಿದೆ. ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಅವರದ್ದೇ...
Read moreDetailsಮಂಗಳೂರು: ನಟ ದರ್ಶನ್ ತೂಗುದೀಪ ಅವರು ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಅವರೊಂದಿಗೆ ಕೇರಳದ ಕಣ್ಣೂರಿನ ಮಾಡಾಯಿಕಾವು ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿ...
Read moreDetailsಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಂಭವಿಸಿರುವ ಏರಿಳಿತವು ಹೂಡಿಕೆದಾರರು ಮತ್ತು ಆಭರಣ ಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ...
Read moreDetailsಬೇಸಿಗೆಯ ಬಿಸಿಲಿನ ತಾಪವು ಹೆಚ್ಚಾಗುತ್ತಿರುವಾಗ, ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಆದರೆ, ಪೆಟ್ರೋಲ್-ಡೀಸೆಲ್ ದರಗಳು ವಾಹನ ಚಾಲಕರಿಗೆ ತಲೆಸುವಂತೆ ಮಾಡುತ್ತಿವೆ. ಕೇಂದ್ರ ಸರ್ಕಾರದಿಂದ ದರಗಳಲ್ಲಿ ಇತ್ತೀಚೆಗೆ ಯಾವುದೇ ಬದಲಾವಣೆ...
Read moreDetailsಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಮ್ನಲ್ಲಿ ನಡೆದ 2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಗಳು...
Read moreDetailsಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಇತಿಹಾಸ ಪ್ರಸಿದ್ಧ ಮದ್ದೂರಮ್ಮ ದೇವಿಯ ಜಾತ್ರೆಯಲ್ಲಿ ಭಾರೀ ದುರಂತ ಸಂಭವಿಸಿದೆ. ಮದ್ದೂರಮ್ಮ ದೇವಿಯ ತೇರಿನ ಉತ್ಸವದಲ್ಲಿ ನಡೆದ ಅವಘಡದಿಂದಾಗಿ ಇಬ್ಬರು ಸಾವನ್ನಪ್ಪಿ,...
Read moreDetailsಸಿಲಿಕಾನ್ ಸಿಟಿ ಬೆಂಗಳೂರು ಕಳೆದ ಕೆಲವು ದಿನಗಳಿಂದ ಭಾರೀ ಮಳೆಯ ಅಬ್ಬರವನ್ನು ಅನುಭವಿಸುತ್ತಿದೆ. ಈ ಪ್ರವಾಹದಿಂದ ನಗರ ಜೀವನವೇ ಅಸ್ತವ್ಯಸ್ತವಾಗಿದೆ. ರಸ್ತೆಗಳು ನೀರಿನಲ್ಲಿ ಮುಳುಗಿದ್ದು, ಸಂಚಾರಕ್ಕೆ ತೊಂದರೆ...
Read moreDetailsಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ,...
Read moreDetailsಬೆಂಗಳೂರು: ಬಿಸಿಯ ಬೇಗೆಯಲ್ಲಿ ಬೆಂದಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿನ್ನೆ ನಡೆದ ಏಕಾಏಕಿ ಮಳೆ ಸುರಿದು ತಂಪೆರೆದಿದೆ. ಏಕಾಏಕಿ ಮಳೆಯ ಬಂದ ಪರಿಣಾಮ ಒಂದು ಪುಟ್ಟ ಜೀವವನ್ನು...
Read moreDetailsಇಂದು ಗ್ರಹಗಳ ಸಂಯೋಜನೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ದಿನ ಸೂರ್ಯ ಮತ್ತು ಚಂದ್ರನ ಸ್ಥಿತಿ ರಾಶಿಚಕ್ರದ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ಪ್ರತಿ ರಾಶಿಯವರಿಗೂ ಈ...
Read moreDetails2025ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜೇತವಾಗಿ ಇತಿಹಾಸ ನಿರ್ಮಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ಸ್ಟೇಡಿಯಮ್ನಲ್ಲಿ ನಡೆದ ಈ ಪಂದ್ಯದಲ್ಲಿ...
Read moreDetailsಈ ಸಲ ಕಪ್ ನಮ್ದೇ ಗುರು.. 10 ಅಲ್ಲ 18 ಸೀಸನ್ ಆದ್ರೂ RCB ಫ್ಯಾನ್ಸ್ಗಳ ಈ ನಂಬಿಕೆ ಸ್ವಲ್ಪವೂ ಕಮ್ಮಿ ಆಗಿಲ್ಲ. ಇವತ್ತು IPLನ 18ನೇ...
Read moreDetailsದಿನಕ್ಕೆ ಎರಡು ಬಾರಿ ಹಲ್ಲುಜ್ಜುವುದು (Brushing Teeth) ಉತ್ತಮ ಆರೋಗ್ಯಕರ ಅಭ್ಯಾಸ. ಬೆಳಿಗ್ಗೆ ಎದ್ದು ಮತ್ತು ರಾತ್ರಿ ಮಲಗುವ ಮುನ್ನ ಹಲ್ಲುಜ್ಜುವುದು ಮಾತ್ರವಲ್ಲ, ದಿನಕ್ಕೆ ಕನಿಷ್ಠ ಮೂರು...
Read moreDetailsಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ವಿಶೇಷ ಪೋಸ್ಟರ್ ಇತ್ತೀಚೆಗೆ ನಡೆದ ಪುನೀತ್ ರಾಜಕುಮಾರ್...
Read moreDetailsಬೆಂಗಳೂರು: ಇಡೀ ರಾಜ್ಯಾದ್ಯಂತ ನಡೆದ ಕರ್ನಾಟಕ ಬಂದ್ ಯಶಸ್ವಿಯಾಗಿ ನಡೆದಿದೆ ಎಂದು ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ (Vatal Nagaraj) ಹೇಳಿದ್ದಾರೆ....
Read moreDetails"ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ...
Read moreDetailsಕ್ರಿಕೆಟ್ ಪ್ರೇಮಿಗಳ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಐಪಿಎಲ್ನ 18ನೇ ಆವೃತ್ತಿಯ ಪ್ರಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್...
Read moreDetailsಬ್ಯಾಂಕ್ ಯೂನಿಯನ್ಗಳು ಕರೆ ನೀಡಿದ್ದ ಮಾ. 24 ಮತ್ತು 25 ರಂದು ನಡೆಯಬೇಕಿದ್ದ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ. ಹಣಕಾಸು ಇಲಾಖೆ ಮತ್ತು ಭಾರತೀಯ ಬ್ಯಾಂಕುಗಳ ಸಂಘ (IBA)...
Read moreDetailsಬೆಳಗಾವಿಯಲ್ಲಿ ಮರಾಠಿ ಪುಂಡರ ಹಿಂಸಾಚಾರವನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು, ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದರು. ಈ ಬಂದ್ ರಾಜ್ಯದ ಹಲವೆಡೆಗಳಲ್ಲಿ...
Read moreDetailsಮಹಾರಾಷ್ಟ್ರದೊಂದಿಗೆ ಗಡಿ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಪುಂಡಾಟದ ಘಟನೆಗಳು ಹೆಚ್ಚಾಗುತ್ತಿರುವುದು ಕಳೆದ ದಿನಗಳಿಂದ ಚರ್ಚೆಯ ವಿಷಯವಾಗಿದೆ. ಇತ್ತೀಚೆಗೇ ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್...
Read moreDetailsಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಇಳಿಕೆ ಹೂಡಿಕೆದಾರರು ಹಾಗೂ ಆಭರಣ ಪ್ರಿಯರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಕೆಲ ದಿನಗಳಿಂದ ನಿರಂತರವಾಗಿ ಏರಿಕೆ ಕಂಡಿದ್ದ ಚಿನ್ನ...
Read moreDetailsಬೆಂಗಳೂರು, ಮಾ.22: ನೀರು ಕುಡಿದ ಬಳಿಕ ಪ್ಲಾಸ್ಟಿಕ್ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ,...
Read moreDetailsನವದೆಹಲಿ (ಮಾ.22): ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಆರ್ಹತೆ ಆಧರಿಸಿ ಪ್ರವೇಶ ನೀಡುವ ಮೆರಿಟ್ ವ್ಯವಸ್ಥೆಯೇ ಸರಿ ಇಲ್ಲ. ಇದು ಕೇವಲ ಮೇಲ್ವರ್ಗದವರಿಗೆ ಮಾತ್ರ ಅನುಕೂಲ ಆಗುವಂತಿದೆ ಎಂದು...
Read moreDetailsಬೆಂಗಳೂರಿನ ಜೊತೆಗೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಬಿಸಿಲಿನ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು,...
Read moreDetailsಇದೇ ಮೊದಲ ಬಾರಿಗೆ ಕಲರ್ಸ್ ಕನ್ನಡ ವಾಹಿನಿ 'ಮಂತ್ರಾಲಯ'ದೊಳಗೆ ಚಿತ್ರೀಕರಣ ಮಾಡಿದೆ. ಹಾಗೂ ಪ್ರಪ್ರಥಮ ಬಾರಿಗೆ ಮಂತ್ರಾಲಯ ಮಠದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರು ಸೀರಿಯಲ್ ನಲ್ಲಿ...
Read moreDetailsಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರದಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದಲ್ಲಿ ಪ್ರತಿಭಟನಾಕಾರರು...
Read moreDetailsಮಹಾರಾಷ್ಟ್ರದ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲಿನ ದಬ್ಬಾಳಿಕೆಯನ್ನು ಖಂಡಿಸಿ ಕನ್ನಡ ಮತ್ತು ಕರ್ನಾಟಕದ ಹಿತರಕ್ಷಣೆಗಾಗಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಕರ್ನಾಟಕ ಬಂದ್ ಆಯೋಜಿಸಲಾಗಿತ್ತು.ಬೆಳಗ್ಗೆ 6...
Read moreDetailsಇಂದಿನ ಗ್ರಹಗಳ ಸ್ಥಾನ ಮತ್ತು ರಾಶಿಚಕ್ರದ ಪ್ರಭಾವವು ವ್ಯಕ್ತಿಗಳ ಜೀವನದ ಮೇಲೆ ವಿಶಿಷ್ಟ ಪರಿಣಾಮ ಬೀರುತ್ತದೆ. ಈ ದಿನದಲ್ಲಿ ಸೂರ್ಯ, ಚಂದ್ರ ಮತ್ತು ಗುರು ಗ್ರಹಗಳ ಸಂಯೋಗವು...
Read moreDetailsಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ನಿರ್ವಹಣೆಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದು, ಈ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ನೀಡಬೇಕು ಎಂಬುದು...
Read moreDetailsಬೆಂಗಳೂರು: ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಹೋಟೆಲ್ ಸಪ್ಲೈಯರ್ನ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದು, ನಗರದಲ್ಲಿ ಭಾರೀ ಆತಂಕ ಉಂಟುಮಾಡಿದೆ. ಆಘಾತಕ್ಕೊಳಗಾದ ಹೋಟೆಲ್ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ...
Read moreDetailsಐಪಿಎಲ್ 2025 ಹತ್ತಿರ ಬರ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ಕ್ರೇಜ್ ಜಾಸ್ತಿಯಾಗ್ತಿದೆ. ಮಾರ್ಚ್ 22 ರಿಂದ ಟೂರ್ನಿ ಶುರುವಾಗಲಿದ್ದು, ಓಪನಿಂಗ್ ಸೆರೆಮನಿ ನೋಡೋಕೆ ಫ್ಯಾನ್ಸ್ ಕಾಯ್ತಾ ಇದ್ದಾರೆ. ಕೋಲ್ಕತ್ತಾದ...
Read moreDetailsಏಪ್ರಿಲ್ 1ರಿಂದ ಕೆಲವೆಡೆ ಯುಪಿಐ ಸೇವೆಗಳು ಬಂದ್ ಆಗಲಿವೆ. ದೀರ್ಘಕಾಲದಿಂದ ಕಾರ್ಯನಿರ್ವಹಿಸದ, ಇನ್ಆ್ಯಕ್ಟಿವ್ ಇರುವ ಮೊಬೈಲ್ ನಂಬರ್ಗಳಿಗೆ ಈ ನಿಯಮ ಅನ್ವಯವಾಗಲಿದೆ. ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್...
Read moreDetailsಬಾಲಿವುಡ್ ನಟ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ, ಮತ್ತು ಅಕ್ಷಯ್ ಖನ್ನಾ ನಟಿಸಿರುವ ಐತಿಹಾಸಿಕ ಚಿತ್ರ "ಛಾವ" ಬಾಕ್ಸ್ ಆಫೀಸ್ನಲ್ಲಿ ಅಪಾರ ಯಶಸ್ಸನ್ನು ಗಳಿಸಿದೆ. 'ಛಾವ' ಸಿನಿಮಾ...
Read moreDetails2025 ಕನ್ನಡ ಚಿತ್ರರಂಗ ಎಷ್ಟು ಹಿಟ್ ಸಿನಿಮಾಗಳನ್ನ ಕೊಡುತ್ತೆ ಅನ್ನೋ ಲೆಕ್ಕಾಚಾರ ಈ ಮೊದಲೇ ಶುರುವಾಗಿತ್ತು. ಅಂದಹಾಗೆ ಜನವರಿ ಯಲ್ಲೇ ಗ್ರ್ಯಾಂಡ್ ಓಪನಿಂಗ್ ಪಡೆದ ಸಿನಿಮಾಗಳ ಪಟ್ಟಿಯಲ್ಲಿ...
Read moreDetailsಬೆಂಗಳೂರು : “ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ...
Read moreDetailsಸೆಲೆಬ್ರಿಟಿಗಳಿಗೆ ಜ್ಯೋತಿಷ್ಯ ಹೇಳುವ ಮೂಲಕ ಪ್ರಖ್ಯಾತಿಯಾದ ಆಂಧ್ರ ಪ್ರದೇಶದ ಜ್ಯೋತಿಷಿ ವೇಣುಸ್ವಾಮಿ ಇದೀಗ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಪ್ರಭಾಸ್, ಸಮಂತಾ ಮತ್ತು ವಿಜಯ್ ದೇವರಕೊಂಡ ಇವರುಗಳು ಆತ್ಮಹತ್ಯೆ...
Read moreDetailsಕನಕಪುರ: ಅಂಗನವಾಡಿ ಸಹಾಯಕಿಯೊಬ್ಬರು ಎರಡೂವರೆ ವರ್ಷದ ಮಗುವಿನ ಮೇಲೆ ಶಾರೀರಿಕ ಹಾಗೂ ಮಾನಸಿಕ ಹಿಂಸೆ ನಡೆಸಿದ ಪ್ರಕರಣ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ತಡವಾಗಿ...
Read moreDetailsಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದಿನ ಇಳಿಕೆಯಿಂದ ಆಭರಣ ಪ್ರಿಯರಿಗೆ ಮತ್ತು ಬಂಡವಾಳ ಹೂಡಿಕೆದಾರರಿಗೆ ಸಂತೋಷ ತಂದಿದೆ. ಚಿನ್ನದ ಬೆಲೆ ಗ್ರಾಂ ಗೆ 40 ರೂ ಇಳಿದಿದ್ದು,...
Read moreDetailsಕರ್ನಾಟಕದಲ್ಲಿ ಇಂಧನ ದರಗಳು ದಿನನಿತ್ಯದಲ್ಲಿ ಬದಲಾಯಿಸುತ್ತಿದ್ದು, ವಾಹನ ಸವಾರರು ಇದಕ್ಕೆ ತಕ್ಕಂತೆ ತಮ್ಮ ವೆಚ್ಚಗಳನ್ನು ನಿರ್ವಹಿಸಬೇಕಾಗಿದೆ. ಇಂಧನದ ದರಗಳು ಏರಿಕೆ ಆಗದೇ ಇದ್ದರೂ, ಬೆಲೆ ಏರಿಕೆಯಾಗುವುದರ ಬಗ್ಗೆ...
Read moreDetailsಬೆಂಗಳೂರು, ಮಾರ್ಚ್ 20: ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು . ವಿರೋಧ ಪಕ್ಷದ ನಾಯಕ...
Read moreDetailsಮುಂಬೈನಲ್ಲಿ ಇದೀಗ ದೊಡ್ಡ ಚರ್ಚೆಗೆ ಕಾರಣವಾಗಿರುವ ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಶಿವಸೇನೆಯ ಆದಿತ್ಯ ಠಾಕ್ರೆ ಹೆಸರು ತಳುಕು ಹಾಕಿಕೊಂಡಿದೆ. ಸೆಲೆಬ್ರಿಟಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ...
Read moreDetailsಕರ್ನಾಟಕದಲ್ಲಿ ಇಂದಿನಿಂದ ಒಂದು ವಾರದವರೆಗೆ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ,...
Read moreDetailsಖ್ಯಾತ ಕನ್ನಡ ಚಿತ್ರ ನಿರ್ದೇಶಕ ಎ.ಟಿ. ರಘು ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 'ಮಂಡ್ಯದ ಗಂಡು' ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಅವರು ಕನ್ನಡ ಚಿತ್ರರಂಗಕ್ಕೆ...
Read moreDetailsಇಂದು ಗ್ರಹಗಳ ಸ್ಥಿತಿ ಮತ್ತು ನಕ್ಷತ್ರಗಳ ಸಂಯೋಗವು ಪ್ರತಿ ರಾಶಿಯವರ ಜೀವನದ ಮೇಲೆ ವಿಶಿಷ್ಟ ಪರಿಣಾಮ ಬೀರುತ್ತದೆ. ಈ ದಿನಾಂಕವು ಮೇಷ ಸಂಕ್ರಾಂತಿಯ ಹೊರತಾಗಿಯೂ, ಗ್ರಹಗಳ ಚಲನೆಗಳು...
Read moreDetailsಬೆಂಗಳೂರು: 2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 21 ರಿಂದ ಆರಂಭವಾಗುತ್ತಿದ್ದು, ಏಪ್ರಿಲ್ 4ರವರೆಗೆ ನಡೆಯಲಿವೆ. ಈ ಪರೀಕ್ಷೆಯು ವಿದ್ಯಾರ್ಥಿ ಜೀವನದ ಬಹುಮುಖ್ಯ ಹಂತವಾಗಿದ್ದು, ಉತ್ತಮ ಅಂಕಗಳನ್ನು...
Read moreDetailsಮರ್ಸಿಡಿಸ್-ಬೆನ್ಜ್ (Mercedes-Benz) ಕಂಪನಿಯು ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಈ ಜರ್ಮನ್ ಬ್ರಾಂಡ್ ತನ್ನ ಅತಿದೊಡ್ಡ...
Read moreDetailsತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಅಷ್ಟೇ ಅಲ್ಲದೆ ಉತ್ತಮ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ...
Read moreDetailsಈ ತಿಂಗಳು ಬ್ಯಾಂಕುಗಳಲ್ಲಿ ನಾಲ್ಕು ದಿನಗಳ ಕಾಲ ಕಾರ್ಯನಿರ್ವಹಣೆಯ ಅಡಚಣೆ ಉಂಟಾಗಲಿದ್ದು, ಗ್ರಾಹಕರು ತಮ್ಮ ಬ್ಯಾಂಕಿಂಗ್ ಕಾರ್ಯಗಳನ್ನ ಮುಂಚಿತವಾಗಿ ಮುಗಿಸಿಕೊಳ್ಳುವುದು ಅವಶ್ಯಕ. ಈ ನಿರಂತರ ಬಂದ್ನ ಹಿನ್ನೆಲೆ,...
Read moreDetailsತೆಲಂಗಾಣದಲ್ಲಿ ಅಕ್ರಮ ಬೆಟ್ಟಿಂಗ್ ಆ್ಯಪ್ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ ಸೇರಿದಂತೆ 25 ಮಂದಿ...
Read moreDetailsಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ವಿಶೇಷವಾಗಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಡಿಜಿಟಲ್ ಪಾವತಿಗಳ ಮೂಲಕ ವಂಚನೆ ಪ್ರಕರಣಗಳು ನಡೆಯುತ್ತಿವೆ. ...
Read moreDetailsನಮ್ಮ ನಾಡು ಹಲವಾರು ಜನಪದ ಕಲೆಗಳ ಇತಿಹಾಸ ಹೊಂದಿದೆ. ಇತ್ತೀಚೆಗೆ ಕಾಂತಾರ ಚಿತ್ರದಲ್ಲಿ ಕರಾವಳಿ ಭಾಗದ ದೈವಾರಾಧನೆ, ಆಚರಣೆ ಬಗ್ಗೆ ಹೇಳಲಾಗಿತ್ತು. ಅದೇರೀತಿ ಉತ್ತರ ಕರ್ನಾಟಕ ಭಾಗದಲ್ಲಿ...
Read moreDetailsಬೆಂಗಳೂರು, ಮಾರ್ಚ್ 20: ಇತ್ತೀಚಿನ ದಿನಗಳಲ್ಲಿ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ...
Read moreDetailsಸದಾ ಸಿನಿಮಾ ಮತ್ತು ಸಾಮಾಜಿಕ ಕೆಲಸಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ರವರು ಸಿನಿಮಾ ನಿರ್ದೇಶಕಿಯಾಕಿ ಬಡ್ತಿ ಪಡೆಯುತ್ತಿದ್ದಾರೆ. ಈ ಕ್ರೈಂ ಥ್ರಿಲ್ಲರ್ ಸಿನಿಮಾವನ್ನು...
Read moreDetailsಪ್ರಿಯಾಂಕಾ ಚೋಪ್ರಾ ಪ್ರಸ್ತುತ ಪ್ರಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ...
Read moreDetailsಬೆಂಗಳೂರು, ಮಾರ್ಚ್ 20: ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಮಾರ್ಚ್ 23ರಿಂದ ಒಂದು ವಾರದವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗುವ...
Read moreDetailsದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೇರುತ್ತಿದೆ. ಶುದ್ಧ ಚಿನ್ನದ ಬೆಲೆ 90,000 ರೂಪಾಯಿಗಳ ಗಡಿ ದಾಟಿದೆ. ಒಂದು ಕೆಜಿಯ ಬೆಳ್ಳಿಯ ಬೆಲೆ 1,15,000 ರೂಪಾಯಿಗಳಷ್ಟು ತಲುಪಿದೆ....
Read moreDetailsಭಾರತದ ಶಾಸಕರ ಆಸ್ತಿ ಕುರಿತ ವರದಿಯೊಂದು ಬಿಡುಗಡೆಗೊಂಡಿದ್ದು, ಈ ಪಟ್ಟಿ ದೇಶದ ಶ್ರೀಮಂತ ಶಾಸಕರನ್ನು ಮತ್ತು ಅವರ ಆಸ್ತಿ ಮೌಲ್ಯವನ್ನು ವಿವರಿಸಿದೆ. ಅಸೋಸಿಯೇಷನ್ ಫಾರ್ ಡೆಮೊಕ್ರಟಿಕ್ ರಿಫಾರ್ಮ್ಸ್...
Read moreDetailsನಗರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚುತ್ತಿರುವುದರಿಂದ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ತಲೆನೋವು, ಜ್ವರ, ವಾಂತಿ, ಭೇದಿ ಮುಂತಾದ ಸಮಸ್ಯೆಗಳು ಹೆಚ್ಚಾಗಿ ಕಾಣಿಸುತ್ತಿದ್ದು, ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾತಿ...
Read moreDetailsದೆಹಲಿ : "ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ....
Read moreDetailsಒಂದು ವಿಶೇಷ ಖಗೋಳ ಸಂಯೋಗದ ದಿನವಾಗಿದೆ. ಈ ದಿನದಲ್ಲಿ ಗ್ರಹಗಳ ಸ್ಥಾನಗಳು ಮಾನವ ಜೀವನದ ಮೇಲೆ ಗಮನಾರ್ಹ ಪ್ರಭಾವ ಬೀರಬಹುದೆಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಪ್ರತಿ ರಾಶಿಯವರೂ...
Read moreDetailsರಾಜಕೀಯ ಲೋಕದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಭಾವಿ ಮಂತ್ರಿಯೊಂದರ ವಿರುದ್ಧ ಹನಿ ಟ್ರ್ಯಾಪ್ ನಡೆಸಲು ಬಂದಿದ್ದ ತಂಡವೇ ಅವರ ಬಲೆಗೆ ಬಿದ್ದಿದೆ. ಈ...
Read moreDetailsಬೆಂಗಳೂರು (ಮಾರ್ಚ್ 19): "ನನ್ನ ಹೆಂಡತಿ ಮದುವೆ ಮಾಡಿಕೊಳ್ಳುವುದಕ್ಕೆ ಮಾತ್ರ ಒಪ್ಪಿಕೊಂಡಿದ್ದು, ಮಕ್ಕಳನ್ನು ಮಾಡಿಕೊಳ್ಳುವುದಕ್ಕೆ ಒಪ್ಪುತ್ತಿಲ್ಲ" ಎಂದು ಗಂಡ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಘಟನೆ ಬೆಳಕಿಗೆ ಬಂದಿದ್ದು,...
Read moreDetailsಬೆಳಗಾವಿಯಲ್ಲಿ ಕರ್ನಾಟಕದ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಕರೆ ನೀಡಲಾಗಿದೆ. ಕನ್ನಡ...
Read moreDetailsಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಟೂರ್ನಿಯ ಪ್ರತಿ ಆವೃತ್ತಿಯಲ್ಲಿಯೂ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನನ್ನು ಕಣ್ತುಂಬಿಕೊಳ್ಳಲು ಉತ್ಸುಕರಾಗಿರುತ್ತಾರೆ. ಸ್ಟೇಡಿಯಂನಲ್ಲಿ ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಜೈಕಾರ ಕೂಗುವ, ಅವರ ಆಟವನ್ನು...
Read moreDetailsಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಚಿತ್ರರಂಗದ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್...
Read moreDetailsಅಮ್ಮಾ ಎಂಟರ್ ಪ್ರೈಸಸ್ ಮೂಲಕ ಕೋಟೆನಾಡು ಚಿತ್ರದುರ್ಗದ ಹೆಚ್. ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಿಸಿರುವ ಮೆಜೆಸ್ಟಿಕ್-2 ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡಿನ...
Read moreDetailsಬೆಂಗಳೂರು, ಮಾರ್ಚ್ 19: ಬೆಂಗ್ಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು, ಮುಂದಿನ ದಿನಗಳಲ್ಲಿ ಉಷ್ಣಾಘಾತದಿಂದ (Heat Stroke) ಸಾವುಗಳ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇತ್ತೀಚಿನ ಅಧ್ಯಯನ...
Read moreDetailsತನ್ನ ವಯಸಿಗೆ ಮೀರಿದಂಥ ನಡವಳಿಕೆ, ಬುದ್ದಿಶಕ್ತಿ ಹೊಂದಿದ ಯುವಕನೋರ್ವನ ಜೀವನದಲ್ಲಿ ದುಷ್ಟಶಕ್ತಿಗಳ ವಿರುದ್ದ ನಡೆಯುವ ಹೋರಾಟ ಹಾಗೂ ಪ್ರೀತಿ, ಪ್ರೇಮದ ಸುತ್ತ ನಡೆಯುವ ಘಟನೆಗಳೇ ಅರಿಂದಮ್. ಕಲ್ಕಿ...
Read moreDetailsಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಭರ್ಜರಿ ಏರಿಕೆ ಮುಂದುವರಿದಿದ್ದು, ಹೊಸ ದಾಖಲೆ ಮಟ್ಟಗಳಿಗೆ ತಲುಪಿವೆ. ಬೆಂಗಳೂರು, ಮುಂಬೈ ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ...
Read moreDetailsರಾಜ್ಯದ ಇಂಧನ ದರಗಳ ಬಗ್ಗೆ ಪ್ರತಿದಿನವೂ ಅಪ್ಡೇಟ್ ಪಡೆಯುವುದು ವಾಹನ ಸವಾರರಿಗೊಂದು ಅಗತ್ಯವಾಗಿದೆ. ಇಂಧನ ದರಗಳು ಡೈನಾಮಿಕ್ ಆಗಿರುವುದರಿಂದ ಪ್ರತಿದಿನ ಬದಲಾವಣೆಗಳು ಕಂಡುಬರುತ್ತವೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ...
Read moreDetailsಬೆಂಗಳೂರು, ಮಾರ್ಚ್ 18 : ನುಡಿದಂತೆ ನಡೆಯುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ತಿಳಿಸಿದರು. ರಾಜ್ಯಪಾಲರ ಭಾಷಣಕ್ಕೆ...
Read moreDetailsಬೆಂಗಳೂರು: ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 14 ಕೆಜಿ ಚಿನ್ನ ಕಳ್ಳಸಾಗಾಟ ಮಾಡಿದ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ....
Read moreDetails