ADVERTISEMENT
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನ 2025: ಮಾರ್ಚ್ 8 ರಂದೇ ಏಕೆ ಆಚರಿಸುತ್ತಾರೆ?

Untitled design 2025 03 08t084922.808

ಪ್ರತಿ ವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ (International Women's Day - IWD) ಆಚರಿಸಲಾಗುತ್ತದೆ. ಈ ದಿನ ಲಿಂಗ ಸಮಾನತೆ, ಮಹಿಳಾ ಹಕ್ಕುಗಳು...

Read moreDetails

ಕರ್ನಾಟಕದಲ್ಲಿ ಮಾರ್ಚ್‌ನಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

Untitled design 2025 03 08t081250.800

ಬೆಂಗಳೂರು:  ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಮಳೆಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಸೆಂಟರ್...

Read moreDetails

ಶನಿವಾರ ದಿನದಂದು ಯಾವ ರಾಶಿಗೆ ಶುಭ, ಅಶುಭ: ಇಲ್ಲಿದೆ ಇಂದಿನ ರಾಶಿ ಭವಿಷ್ಯ

Whatsapp image 2024 11 14 at 7.33.15 am

ಇಂದು ವಿಶೇಷ ದಿನವಾಗಿದ್ದು, ಈ ದಿನದ ಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ಪ್ರತಿಯೊಬ್ಬರ ಜೀವನದ ಮೇಲೂ ವಿಭಿನ್ನ ಪರಿಣಾಮ ಬೀರಬಹುದು. ನಿಮ್ಮ ರಾಶಿಯ ಪ್ರಕಾರ ಈ...

Read moreDetails

ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ವೈದ್ಯ ಸಾವು

ಕರ್ನಾಟಕ ಬಜೆಟ್ 2025 26 (13)

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಜಯರಾಂ ಎಂಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುರುಬರಹಳ್ಳಿ ಗ್ರಾಮದ...

Read moreDetails

ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

ಕರ್ನಾಟಕ ಬಜೆಟ್ 2025 26 (12)

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪೂರ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿ, ಕುಡಿಯುವ ನೀರಿನ ಅಭಾವದಿಂದ ಮಹಿಳೆಯರು ಸ್ನಾನದ ನೀರನ್ನೇ ಬಟ್ಟೆ ತೊಳೆಲು ಬಳಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದರು....

Read moreDetails

ತವರು ಜಿಲ್ಲೆ ಮೈಸೂರಿಗೆ ಸಿದ್ದು ಕೊಟ್ಟಿದ್ದೇನು..?

ಕರ್ನಾಟಕ ಬಜೆಟ್ 2025 26 (11)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 16 ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ರಾಜ್ಯದ ಹಿತಾದೃಷ್ಟಿಯಿಂದ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. ಹಾಗೆಯೇ ಮೈಸೂರು ಜಿಲ್ಲೆಗೂ ಅನೇಕ ಪ್ರಮುಖ ಯೋಜನೆಗಳನ್ನು...

Read moreDetails

ಲಹರಿ ಸಂಸ್ಥೆಯ ಮನೋಹರ್ ನಾಯ್ಡು ಅವರಿಗೆ 70 ನೇ ಹುಟ್ಟುಹಬ್ಬದ ಸಂಭ್ರಮ

ಕರ್ನಾಟಕ ಬಜೆಟ್ 2025 26 (3)

ದಕ್ಷಿಣ ಭಾರತದ ಅತಿದೊಡ್ಡ ಆಡಿಯೋ ಕ್ಯಾಟಲಾಗ್ ಕಂಪನಿ ಲಹರಿ ಮ್ಯೂಸಿಕ್ ಸ್ಥಾಪಕರಾದ ಮನೋಹರ್ ನಾಯ್ಡು ಅವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ...

Read moreDetails

ಸಿಎಂ ಸಿದ್ದು ಬಜೆಟ್‌‌ನ 4 ಅತಿ ಪ್ರಮುಖ ವಿಶೇಷತೆಗಳು!

ಕರ್ನಾಟಕ ಬಜೆಟ್ 2025 26 (2)

ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವಾರು ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. ಅದರಲ್ಲಿ 4 ಪ್ರಮುಖ...

Read moreDetails

ರಾಜ್ಯ ಬಜೆಟ್‌‌ 2025: ಸಿಎಂ ಸಿದ್ದರಾಮಯ್ಯ ಬಜೆಟ್‌‌ ಹೈಲೈಟ್ಸ್‌‌

ಕರ್ನಾಟಕ ಬಜೆಟ್ 2025 26 (1)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2025 ಮಂಡಿಸಿದರು. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆಯಾಗಿದೆ. ರಾಜ್ಯ ಬಜೆಟ್‌‌ನ ಹೈಲೈಟ್ಸ್‌ ಇಂತಿವೆ....

Read moreDetails

ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?: ನಿಮ್ಮ ಜಿಲ್ಲೆಯ ತೈಲ ದರದ ಮಾಹಿತಿ ಇಲ್ಲಿದೆ

Untitled design 2025 03 07t091629.519

ಕೃಷಿ, ಕೈಗಾರಿಕೆ, ಲಾಜಿಸ್ಟಿಕ್ ಮತ್ತು ಇತರ ಎಲ್ಲ ಕ್ಷೇತ್ರಗಳಿಗೂ ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಅನಿವಾರ್ಯ. ಆದರೆ ಇಂಧನದ ದರ ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಜನಸಾಮಾನ್ಯರು...

Read moreDetails

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

Untitled design 2025 03 07t091016.552

ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್...

Read moreDetails

ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ : ಮಲೆನಾಡಿನಲ್ಲಿ ಬೆಳಗಿನ ಜಾವ ಚಳಿ!

Untitled design 2025 03 07t085124.556

ಕರ್ನಾಟಕದ ಹವಾಮಾನದಲ್ಲಿ ಸಣ್ಣಪುಟ್ಟ ಬದಲಾವಣೆಗಳು ನಿತ್ಯವೂ ನಡೆಯುತ್ತವೆ. ಇಂದು ಮಲೆನಾಡಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡಿದ್ದು, ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಉತ್ತರ ಒಳನಾಡಿನಲ್ಲಿ...

Read moreDetails

ಪಿಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ MR. ದೊರೆಸ್ವಾಮಿ ಅವರ ನಿಧನಕ್ಕೆ ಡಿ.ಕೆ.ಶಿವಕುಮಾರ್ ಸಂತಾಪ

Untitled design 2025 03 07t083234.829

ಬೆಂಗಳೂರು: ಪಿಇಎಸ್‌ ಸಮೂಹ ಶೈಕ್ಷಣಿಕ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರು, ಶಿಕ್ಷಣ ತಜ್ಞ ಎಂ.ಆರ್. ದೊರೆಸ್ವಾಮಿ ಅವರ ನಿಧನಕ್ಕೆ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. "ನಗರದ...

Read moreDetails

ಸಿಎಂ ಸಿದ್ದರಾಮಯ್ಯ ಬಜೆಟ್‌ಗೆ ಕ್ಷಣಗಣನೆ

Untitled design 2025 03 07t081252.587

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 07) ರಾಜ್ಯ ಬಜೆಟ್ 2025 ಮಂಡನೆ ಮಾಡಲಿದ್ದಾರೆ. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆ...

Read moreDetails

ದಿನಭವಿಷ್ಯ: ಈ ರಾಶಿಯವರಿಗೆ ವ್ಯವಹಾರದಲ್ಲಿ ಶತ್ರುಗಳಿಂದ ತೊಂದರೆಯಾಗಲಿದೆ.!

Whatsapp image 2024 11 14 at 7.33.15 am

ಗ್ರಹಗಳ ಸ್ಥಿತಿ ಮತ್ತು ಚಲನೆ ವಿವಿಧ ರಾಶಿಗಳ ಜೀವನದ ಮೇಲೆ ಪ್ರಭಾವ ಬೀರುತ್ತದೆ. ಈ ದಿನ ವಿಶೇಷವಾಗಿ ಗುರು ಮತ್ತು ಶುಕ್ರ ಗ್ರಹಗಳ ಸಂಯೋಗವು ಸಾಮರಸ್ಯ ಮತ್ತು...

Read moreDetails

ನಾಳೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್: ರಾಜ್ಯದ ಜನರ ನಿರೀಕ್ಷೆಗಳೇನು?

111 (6)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ದಾಖಲೆಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿದ್ದು, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯ ಭರವಸೆಯಂತೆ...

Read moreDetails

ಪ್ರೀತಿಸಿದ ಹುಡುಗಿ ಜೊತೆ ಎಂಗೇಜ್‌ ಆದ ಬಿಗ್‌ ಬಾಸ್‌ ಸ್ಪರ್ಧಿ ರಂಜಿತ್

111 (5)

ಕನ್ನಡ ಕಿರುತೆರೆಯ ಪ್ರಸಿದ್ಧ ನಟ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ರಂಜಿತ್ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅವರು ಪ್ರೀತಿಸಿದ ಹುಡುಗಿ ಜೊತೆ ಫ್ಯಾಷನ್...

Read moreDetails

ಜೈಲು ಪಾಲಾದ ಎರಡೇ ದಿನಕ್ಕೆ ಬಯಲಾಯ್ತು ರನ್ಯಾ ರಾವ್ ನಿಜ ಬಣ್ಣ..!

111 (4)

ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಐಶಾರಾಮಿ ಜೀವನ ಹೊಂದಿದ್ದ ಈ ನಟಿ ಚಿನ್ನ ಕಳ್ಳ ಸಾಗಾಣಿಕೆ ಕೇಸ್‌ನಲ್ಲಿ ಬಂಧನಕ್ಕೊಳಗಾಗಿದ್ದಾರೆ. ಐಪಿಎಸ್ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ...

Read moreDetails

ಕುಖ್ಯಾತ ರೌಡಿಶೀಟರ್ ಕುಣಿಗಲ್ ಗಿರಿ ಅರೆಸ್ಟ್

111 (3)

ಬೆಂಗಳೂರು: ಮೊಸ್ಟ್ ವಾಂಟೆಡ್ ರೌಡಿಶೀಟರ್ ಕುಣಿಗಲ್ ಗಿರಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ಕೆಲವು ತಿಂಗಳಿಂದ ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ತಂಗಿದ್ದ ಗಿರಿ, ಕೊನೆಗೆ...

Read moreDetails

ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡ್ತಿಲ್ಲ: ಡಿ.ಕೆ ಶಿವಕುಮಾರ್

111 (2)

ಬೆಂಗಳೂರು : “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ...

Read moreDetails

ಬಿಹಾರದ ನಳಂದದಲ್ಲಿ ಯುವತಿಯ ಬರ್ಬರ ಹತ್ಯೆ: ಕಾಲಿಗೆ 12 ಮೊಳೆ ಹೊಡೆದು ಕ್ರೂರ ಕೃತ್ಯ!

111 (1)

ನಳಂದ: ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದ ಭಯಾನಕ ಕೊಲೆ ಪ್ರಕರಣ ಒಂದು ಮತ್ತೆ ಬೆಚ್ಚಿಬೀಳಿಸುವಂತಾಗಿದೆ. ಗುರುತಿಸದ ಯುವತಿಯೊಬ್ಬಳನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ...

Read moreDetails

ಸದ್ದಿಲ್ಲದೆ ಮುಕ್ತಾಯವಾಗಿದೆ ವಿಜಯ ರಾಘವೇಂದ್ರ ನಟನೆಯ “ಅಭೇದ್ಯಂ” ಚಿತ್ರದ ಚಿತ್ರೀಕರಣ

111

ದಕ್ಷಿಣ ಕನ್ನಡದ ಪ್ರಸಿದ್ದ ಕ್ರೀಡೆಯ ಕುರಿತಾಗಿ ಬರುತ್ತಿರುವ "ವೀರ ಕಂಬಳ" ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೋಡಾರು ಅವರ ನಿರ್ಮಾಣದಲ್ಲಿ ಮತ್ತೊಂದು ಚಿತ್ರ ನಿರ್ಮಾಣವಾಗಿದೆ....

Read moreDetails

ಕನ್ನಡ ಚಿತ್ರರಂಗದ ಮೇಲೆ ನನಗೆ ಬೇಸರವಿದೆ ಎಂದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

Untitled design 2025 03 06t182625.104

ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ಇಂದು 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ಗೆ ಬಂದಿದ್ದು, ಡಿಕೆಶಿಯ ನಟ್ಟು ಬೋಲ್ಟು ಹೇಳಿಕೆ ಬೆನ್ನಲ್ಲೇ ಫಿಲ್ಮ್ ಫೆಸ್ಟಿವಲ್‌ಗೆ ಗೆ ನಟಿ...

Read moreDetails

ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರ ನಿಗದಿಗೆ ಕ್ರಮ: ಜಿ. ಪರಮೇಶ್ವರ

Untitled design 2025 03 06t174250.584

ಬೆಂಗಳೂರು : ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ....

Read moreDetails

ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Untitled design 2025 03 06t171839.277

ತುಮಕೂರು: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ಮೂಲದ ದೀಪಿಕಾ (19) ಆತ್ಯೆಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತುಮಕೂರಿನ ಕುಣಿಗಲ್...

Read moreDetails

ಆಯುಷ್ಮಾನ್ ಯೋಜನೆಗೆ ಸರ್ಕಾರದಿಂದ ಶೇ.75 ರಷ್ಟು ಹಣ: ದಿನೇಶ್‌ ಗುಂಡೂರಾವ್

Untitled design 2025 03 06t160600.324

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು...

Read moreDetails

ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಸಾ*ವು

Untitled design 2025 03 06t154301.233

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ನಲ್ಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. ನಲ್ಲಿಕಟ್ಟೆ ಗ್ರಾಮದ ನಿವಾಸಿಗಳಾಗಿದ್ದು, ನಾಗರಾಜ...

Read moreDetails

ರಾಜ್ಯದ ಮೂರು ಜಿಲ್ಲೆಗಳಲ್ಲಿ ‘ಲೋಕಾ’ ದಾಳಿ

Untitled design 2025 03 06t142831.930

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ದಾಳಿ ನಡೆಸಿದ್ದು, ದಾವಣಗೆರೆ, ತುಮಕೂರು ಹಾಗೂ ಬೀದರ್‌‌ನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಲೋಕಾ ದಾಳಿ  ದಾವಣಗೆರೆಯ ಫುಡ್...

Read moreDetails

ಬಾಂಗ್ಲಾದೇಶ-ಪಾಕಿಸ್ತಾನ ಅಕ್ರಮ ವಲಸೆಗಾರರು ಶೀಘ್ರದಲ್ಲೇ ಗಡಿಪಾರು: ಜಿ. ಪರಮೇಶ್ವರ

Untitled design 2025 03 06t133753.960

ಬೆಂಗಳೂರು: ಕರ್ನಾಟಕದಲ್ಲಿ 25 ಪಾಕಿಸ್ತಾನಿ ನಾಗರಿಕರು ಸೇರಿದಂತೆ 137 ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ....

Read moreDetails

ವಂಚನೆ ಆರೋಪ: ಕಿರುತೆರೆ ನಟಿ ವಿಸ್ಮಯಗೌಡ ವಿರುದ್ಧ ಎಫ್‌‌ಐಆರ್‌

Untitled design 2025 03 06t124545.978

ಕಿರುತೆರೆ ನಟಿ ಮತ್ತು ನಿರ್ದೇಶಕಿ ಎಂದು ಪರಿಚಿತರಾದ ವಿಸ್ಮಯ ಗೌಡ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ...

Read moreDetails

ಸಿಲ್ಕ್‌ ಬೋರ್ಡ್‌ ಎಂಡಿ ಆಗಿ ರೂಪಾ ಮೌದ್ಗಿಲ್‌ ವರ್ಗಾವಣೆ

Untitled design 2025 03 05t155120.293

ಬೆಂಗಳೂರು: ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಮೌದ್ಗಿಲ್ ಮತ್ತು ವರ್ತಿಕಾ ಕಟಿಯರ್ ನಡುವಿನ ಸಂಘರ್ಷವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕಚೇರಿಯವರೆಗೂ ತಲುಪಿದ್ದು,...

Read moreDetails

ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ!

Untitled design 2025 03 05t125533.213

ಬೆಂಗಳೂರು: ರಾಜ್ಯ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಂಜೆ...

Read moreDetails

ಶ್ರೀಮತಿ ಆಗ್ತಿದ್ದಾರಾ ಶ್ರೀಲೀಲಾ..?

Untitled design 2025 03 05t115611.187

ಅಮೇರಿಕದಲ್ಲಿ ಹುಟ್ಟಿ ಭಾರತದಲ್ಲಿ ಹೆಸ್ರು ಮಾಡ್ತಿರೋ ಬಟ್ಟಲು ಕಂಗಳ ಅಪ್ಪಟ ದೇಸಿ ಚೆಲುವೆ, ನಗು ಮುಖದ ಚೆಲುವೆ ಶ್ರೀಲೀಲಾ. ವೃತ್ತಿ ಜೊತೆಗೆ ಪೋಷಕರ ಆಸೆಯಂತೆ ಎಂ.ಬಿ.ಬಿ.ಎಸ್ ಕೂಡ...

Read moreDetails

ಡಿವೋರ್ಸ್ ವದಂತಿ ಬೆನ್ನಲ್ಲೇ ಇಸ್ಕಾನ್ ಟೆಂಪಲ್‌ಗೆ ಭೇಟಿ ನೀಡಿದ ಐಶ್ವರ್ಯಾ-ಅಭಿಷೇಕ್

Untitled Design 2025 03 05t114554.144

ಇತ್ತೀಚೆಗೆ ವಿಚ್ಛೇದನದ ವದಂತಿಗಳಿಂದ ಸುದ್ದಿಯಲ್ಲಿದ್ದ ಬಾಲಿವುಡ್ ಜೋಡಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಈಗ ಒಟ್ಟಿಗೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ....

Read moreDetails

ದೇಶಕ್ಕಾಗಿ ರಂಜಾನ್ ಉಪವಾಸ ಮುರಿದ ಶಮಿ: ಸೋಶಿಯಲ್ ಮೀಡಿಯಾದಲ್ಲಿ ಭಾರೀ ಮೆಚ್ಚುಗೆ

Untitled Design 2025 03 05t112313.256

ದುಬೈ: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ರಂಜಾನ್ ಪವಿತ್ರ ತಿಂಗಳ ಉಪವಾಸವನ್ನು ದೇಶದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮುರಿದಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲು...

Read moreDetails

ಇಂದಿನ ಬಂಗಾರದ ಬೆಲೆ ಎಷ್ಟಿದೆ?: ಆಭರಣ ಪ್ರಿಯರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

Whatsapp Image 2025 01 25 At 4.06.37 Pm 768x384 1 350x250 1 300x214 1

ಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದೆ. ಚಿನ್ನ ಮತ್ತು ಬೆಳ್ಳಿ ಖರೀದಿಗೆ ಮೊದಲು ದರವನ್ನು ತಿಳಿದುಕೊಳ್ಳುವುದು ಮುಖ್ಯ. ಚಿನ್ನಾಭರಣ ಖರೀದಿಸುವಾಗ, ಆಭರಣದ ಗುಣಮಟ್ಟ ಮತ್ತು...

Read moreDetails

ಬೆಂಗಳೂರಿನಲ್ಲಿ ಚಿಕನ್‌ ವಹಿವಾಟು ಕುಸಿತ: ಏರಿದ ಮಟನ್‌ ದರ

Untitled Design 2025 03 05t104337.558

ಬೆಂಗಳೂರು : ಹಕ್ಕಿಜ್ವರದ ಆತಂಕ ಮತ್ತು ಬಿಸಿಲಿನ ಝಳದಿಂದ ಬೆಂಗಳೂರಿನಲ್ಲಿ ಚಿಕನ್‌ ವಹಿವಾಟು 50% ಕುಸಿದಿದ್ದು, ಆದರೆ ಮಟನ್‌ ವ್ಯಾಪಾರ ಹೆಚ್ಚಾಗಿದೆ. ಪೂರೈಕೆ ಕಡಿಮೆಯಾದ್ದರಿಂದ ಕೋಳಿ ಮಾಂಸದ ಬೆಲೆ...

Read moreDetails

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ವಿದ್ಯುತ್ ಮೀಟರ್ ದರ ಏರಿಕೆ

Untitled Design 2025 03 05t093945.422

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಗ್ರಾಹಕರಿಗೆ ಮೀಟರ್...

Read moreDetails

ಭಾರತದಲ್ಲಿ 2050ರ ವೇಳೆಗೆ 44 ಕೋಟಿ ಜನರಿಗೆ ಬೊಜ್ಜಿನ ಸಮಸ್ಯೆ

Untitled Design 2025 03 05t091706.200

ನವದೆಹಲಿ: ಮುಂದಿನ 25 ವರ್ಷಗಳಲ್ಲಿ ಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗುವ ಸಾಧ್ಯತೆಯಿದೆ. ದಿ ಲ್ಯಾನ್ಸೆಟ್ ಜಾಗತಿಕ ವಿಶ್ಲೇಷಣೆಯ ಪ್ರಕಾರ, ಈ ಮೂಲಕ...

Read moreDetails

ಬೇಸಿಗೆ ಆರಂಭಕ್ಕೂ ಮುನ್ನವೇ ರಣ ರಣ ಬಿಸಿಲು: ಮನೆಯಿಂದ ಹೊರ ಹೋಗೋ ಮುನ್ನ ಇರಲಿ ಎಚ್ಚರ!

Untitled Design 2025 03 05t085144.161

ಬೆಂಗಳೂರು: "ಕೂಲ್ ಸಿಟಿ" ಎಂದು ಕರೆಯಲ್ಪಡುವ ಬೆಂಗಳೂರು ಈಗ "ಹಾಟ್ ಸಿಟಿ" ಆಗಿ ಏರ್ಪಟ್ಟಿದೆ. ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಗರ ವಾಸಿಗಳು ತತ್ತರಿಸಿ ಹೋಗಿದ್ದಾರೆ....

Read moreDetails

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾ*ವು, ಓರ್ವನ ಸ್ಥಿತಿ ಗಂಭೀರ

Untitled Design 2025 03 05t082435.206

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಸಿಬಾರ ಗ್ರಾಮದ ಹತ್ತಿರ ಮಾರಘಟ್ಟದ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಕಲ್ಲಂಗಡಿ ತುಂಬಿದ್ದ ಲಾರಿ ಹಾಗೂ ಎರಡು ಲಾರಿಗಳು ಡಿಕ್ಕಿಯಾಗಿ...

Read moreDetails

ರಾಶಿ ಭವಿಷ್ಯ : ಈ ರಾಶಿಯವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಸಿಗಬಹುದು

Whatsapp Image 2024 11 14 At 7.33.15 Am 350x250

 ಪ್ರತಿ ರಾಶಿಯ ಸ್ಥಿತಿ ಗ್ರಹಗಳ ಸಂಚಲನೆಯೊಂದಿಗೆ ವಿಶೇಷ ಬದಲಾವಣೆಗಳನ್ನು ತರಲಿದೆ. ಈ ದಿನದ ವಿಶೇಷ ಯೋಗಗಳು ಮತ್ತು ನಕ್ಷತ್ರಗಳ ಸ್ಥಾನಗಳು ಜೀವನದ ವಿವಿಧ ಅಂಶಗಳ ಮೇಲೆ ಪ್ರಭಾವ...

Read moreDetails

ಆಹಾರ ಗುಣಮಟ್ಟ ಇಲಾಖೆ ಅಧಿಕಾರಿಗಳಿಗೆ ಟೆನ್ಷನ್….!

Untitled Design 2025 03 04t163002.495

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಜವಾಬ್ದಾರಿ ಹೊಂದಿರುವ FSSAI (ಫುಡ್ ಸೇಫ್ಟಿ ಅಂಡ್ ಸ್ಟ್ಯಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾ) ಮತ್ತು ಆಹಾರ ಗುಣಮಟ್ಟ ಇಲಾಖೆಯ ಅಧಿಕಾರಿಗಳ...

Read moreDetails

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಶಾಸಕರ ಜತೆ ಪ್ರತ್ಯೇಕ ಸಭೆ: ಡಿ.ಕೆ ಶಿವಕುಮಾರ್

Untitled Design 2025 03 04t150400.602

ಬೆಂಗಳೂರು: “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ...

Read moreDetails

ಬೆಲ್ಲ ತಿನ್ನೋ ಮುನ್ನ ಬೀ ಕೇರ್‌ಫುಲ್‌.. ಸಿಹಿ ಬೆಲ್ಲದಲ್ಲಿ ಸಲ್ಫರ್‌ ಇದೆ ಎಚ್ಚರಿಕೆ..!

Untitled Design 2025 03 04t144339.516

ಬೆಂಗಳೂರು: ಜನರು ಪ್ರತಿದಿನ ಬಳಸುವ ಬೆಲ್ಲದಲ್ಲಿ ಅಪಾಯಕಾರಿ ರಾಸಾಯನಿಕಗಳು ಕಂಡುಬಂದಿದ್ದು, ಆಹಾರ ಇಲಾಖೆ ನಡೆಸಿದ ಪರೀಕ್ಷೆಯಲ್ಲಿ ಈ ವಿಷಯ ದೃಢಪಟ್ಟಿದೆ. ಬೆಲ್ಲದಲ್ಲಿ ಸಲ್ಫರ್ ಡೈಆಕ್ಸೈಡ್ ಹಾಗೂ ಕೃತಕ...

Read moreDetails

ಅಧಿಕಾರಿಗಳು ರಜೆ ಕೊಟ್ಟಿದ್ದರೆ, ಆ ಮಗು ಪ್ರಾಣ ಉಳಿಯುತ್ತಿತ್ತೋ ಏನೋ?

Untitled Design 2025 03 04t142329.508

ವಿಜಯಪುರ: ನನ್ನ ಮಗು ಆರೋಗ್ಯ ಸರಿ ಇರಲಿಲ್ಲ, ನವಜಾತ ಶಿಶು ಅದು. ನನ್ನ ಕಂದನನ್ನು ಐಸಿಯುನಲ್ಲಿ ಇಡಲಾಗಿತ್ತು. ತಂದೆಯಾದ ನನಗೆ ಮಗುವಿನ ಆರೋಗ್ಯ ಹೇಗಿದೆ ಎಂದು ನೋಡಿಕೊಳ್ಳಲು,...

Read moreDetails

ತುಮಕೂರಿನಲ್ಲಿ ವಾಟರ್ ಮ್ಯಾನ್ ಸಿಬ್ಬಂದಿ ಮುಷ್ಕರ

Untitled Design 2025 03 04t135233.356

ತುಮಕೂರು: ಬೇಸಿಗೆ ಆರಂಭ ಆಗುತ್ತಿದೆ ಮತ್ತೊಂದು ಕಡೆ ನೀರಿನ ಅಭಾವವು ಹೆಚ್ಚುತ್ತಿದೆ ಈ ಮಧ್ಯೆ ನಮ್ಮನ್ನ ಸರ್ಕಾರ ಕಡೆಗಣಿಸುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ವಾಟರ್ ಮ್ಯಾನ್‌ಗಲು...

Read moreDetails

ಭಿಕ್ಷೆ ಬೇಡಿ ಊಟ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

Untitled Design 2025 03 04t132525.540

ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯ ಜನಪ್ರಿಯ ನಟಿ ಕಾವ್ಯಾ ಶಾಸ್ತ್ರಿ ಸಾಮಾಜಿಕ ಕಾರ್ಯಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ. ಲಾಕ್‌ಡೌನ್ ವೇಳೆ ಹಲವಾರು ಜನರ ನೆರವಿಗೆ ಧಾವಿಸಿದ ಅವರು,...

Read moreDetails

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: ಡಿಗ್ರಿ ಕಂಪ್ಲೀಟ್ ಆಗಿದ್ರೆ ಈ ಹುದ್ದೆಗೆ ಕೂಡಲೇ ಅರ್ಜಿ ಸಲ್ಲಿಸಿ

Untitled Design 2025 03 04t125254.502

ಬ್ಯಾಂಕ್ ಆಫ್ ಇಂಡಿಯಾ (BOI) ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 400 ಹುದ್ದೆಗಳ ಭರ್ತಿ...

Read moreDetails

ಟಿಕೆಟ್ ದರ ಏರಿಕೆ ಎಫೆಕ್ಟ್: ನಮ್ಮ ಮೆಟ್ರೋ ಪ್ರಯಾಣ ಸಂಖ್ಯೆಯಲ್ಲಿ ಭಾರಿ ಕುಸಿತ

Untitled Design 2025 03 04t121424.488

ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಜನವರಿಯಲ್ಲಿ 2.49 ಕೋಟಿ ಪ್ರಯಾಣಿಕರು ಮೆಟ್ರೋ ಬಳಕೆ ಮಾಡಿದ್ದರೆ, ಫೆಬ್ರವರಿಯಲ್ಲಿ ಈ ಸಂಖ್ಯೆ...

Read moreDetails

ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ: ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ

Untitled Design 2025 03 04t115004.537

ಮರಾಠಿ ಪುಂಡರು ಕನ್ನಡಿಗರ ಮೇಲೆ ಹಲ್ಲೆ ನಡೆಸಿದ ಘಟನೆಗೆ ವಿರೋಧವಾಗಿ ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಆದರೆ ಕರ್ನಾಟಕ ರಕ್ಷಣಾ...

Read moreDetails

ಇಂದಿನ ಪೆಟ್ರೋಲ್​​, ಡೀಸೆಲ್ ದರ ಎಷ್ಟು ಗೊತ್ತಾ..?

Untitled Design 2025 03 04t113538.508

ಪೆಟ್ರೋಲ್-ಡೀಸೆಲ್ ಬೆಲೆ ಇಂದು: ಕರ್ನಾಟಕದ ಜಿಲ್ಲಾ ಮತ್ತು ನಗರದ ತಾಜಾ ದರಗಳು ಇಂಧನ ಬೆಲೆಗಳು ದಿನಕ್ಕೊಮ್ಮೆ ಬದಲಾಗುವ ಸನ್ನಿವೇಶದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್‌ನ ದರಗಳು ಗ್ರಾಹಕರನ್ನು ಹೆಚ್ಚು...

Read moreDetails

ಸಿನಿಮಾ ನಟಿಯಿಂದ ಅಕ್ರಮ ಚಿನ್ನ ಸಾಗಾಣೆ: ರಟ್ಟಾಯ್ತು ರನ್ಯಾ ಗುಟ್ಟು!

Untitled Design 2025 03 04t111048.622

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಏರ್ಪೋಟ್ ಕಸ್ಟಮ್ಸ್ ಡಿಆರ್‌ಐ ತಂಡದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಅಕ್ರಮ ಚಿನ್ನ ಸಾಗಾಟ ಆರೋಪದ...

Read moreDetails

ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

Untitled Design 2025 03 04t110159.435

 ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಈ ಪ್ರದೇಶಗಳು ಸಂಪೂರ್ಣವಾಗಿ ಹಿಮದಿಂದ ಮುಚ್ಚಲ್ಪಟ್ಟಂತಿವೆ. ಬೆಟ್ಟಗಳ ಮೇಲೆ ನಿರಂತರ ಹಿಮ ಬೀಳುತ್ತಿರುವುದರಿಂದ ದೆಹಲಿ-ಎನ್‌ಸಿಆರ್...

Read moreDetails

ಬಂಗಾರ ಖರೀದಿಸುವ ಪ್ಲಾನ್ ಇದ್ಯಾ? ಹಾಗಿದ್ರೆ ಇಲ್ಲಿದೆ ಚಿನ್ನದ ವಿವರ

Whatsapp Image 2025 01 25 At 4.06.37 Pm 768x384 1 350x250 1 300x214 1

ಕಳೆದ ಆರು ದಿನಗಳಿಂದ ಚಿನ್ನದ ಬೆಲೆ ಸತತವಾಗಿ ಕುಸಿಯುತ್ತಿದೆ. ಫೆಬ್ರವರಿ 26ರಿಂದ ಪ್ರಾರಂಭವಾದ ಈ ಇಳಿಕೆ, ಮಾರ್ಚ್ ತಿಂಗಳಲ್ಲಿ ಕೇವಲ ಎರಡು ದಿನಗಳನ್ನು ಬಿಟ್ಟು ಉಳಿದೆಲ್ಲ ದಿನಗಳಲ್ಲಿ...

Read moreDetails

ವಿದೇಶಿ ಮಹಿಳೆಯ ಟ್ಯಾಟೂ ವಿವಾದ: ಜಗನ್ನಾಥ ಭಕ್ತರಿಂದ ಆಕ್ರೋಶ

Untitled Design 2025 03 04t092714.262

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ವಿದೇಶಿ ಮಹಿಳೆಯೊಬ್ಬರು ತಮ್ಮ ತೊಡೆಯ ಮೇಲೆ ಶ್ರೀ ಜಗನ್ನಾಥ ದೇವರ ಟ್ಯಾಟೂ ಹಾಕಿಸಿಕೊಂಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಜಗನ್ನಾಥ ಭಕ್ತರಿಂದ ಪ್ರತಿಭಟನೆ ವ್ಯಕ್ತವಾಗುತ್ತಿದ್ದಂತೆ,...

Read moreDetails

ರಾಜ್ಯದಲ್ಲಿ ಮುಂದಿನ 4 ದಿನ ರಣ ಬಿಸಿಲು ನೆತ್ತಿ ಸುಡಲಿದೆ ಎಚ್ಚರ!

Untitled Design 2025 03 04t090233.487

ಬೆಂಗಳೂರು: ಕಳೆದ ಮೂರು ತಿಂಗಳ ಕೂಲಿಂಗ್ ನಂತರ ರಾಜ್ಯದಲ್ಲಿ ಹವಾ ತೀವ್ರವಾಗಿ ಬಿಸಿಯಾಗುತ್ತಿದೆ. ಮುಂದಿನ ನಾಲ್ಕು ದಿನ ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಗರಿಷ್ಠ ಮಟ್ಟ ತಲುಪಲಿದ್ದು,...

Read moreDetails

ಮದುವೆಯಾದ ತಕ್ಷಣವೇ ಮಕ್ಕಳನ್ನು ಮಾಡಿಕೊಳ್ಳಿ; ನವವಿವಾಹಿತರಿಗೆ ಸಿಎಂ ಸ್ಟಾಲಿನ್ ಮನವಿ

Untitled Design 2025 03 04t084230.365

ಚೆನ್ನೈ: ಹಿಂದಿನ ಕಾಲದಲ್ಲಿ ಮದುವೆಯಾದ ಹೊಸ ಜೋಡಿಗಳಿಗೆ ಕುಟುಂಬದ ಹಿರಿಯರು ‘ಶೀಘ್ರ ಸಂತಾನ ಪ್ರಾಪ್ತಿ’ಗಾಗಿ ಆಶೀರ್ವಾದ ಮಾಡುತ್ತಿದ್ದರು. ಆದರೆ, ಈಗ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು...

Read moreDetails

ಹೋಳಿಗೆ ಪ್ರಿಯರಿಗೆ ಶಾಕಿಂಗ್‌ ನ್ಯೂಸ್: ಯುಗಾದಿಗೆ ಹಬ್ಬಕ್ಕೆ ಖರೀದಿಸುವ ಮುನ್ನ ಎಚ್ಚರ!

Untitled Design 2025 03 04t080800.964

ಬೆಂಗಳೂರು: ಯುಗಾದಿ ಹಬ್ಬ (Ugadi Festival) ಹತ್ತಿರ ಬರುತ್ತಿರುವಂತೆ, ಹೋಳಿಗೆ (ಒಬ್ಬಟ್ಟು) ಅಂಗಡಿಗಳಲ್ಲಿ ಭಾರೀ ಬೇಡಿಕೆ ಇದೆ. ಆದರೆ, ಇದೀಗ ಸರ್ಕಾರದಿಂದ ಈ ಮೆಚ್ಚಿನ ಸಿಹಿತಿಂಡಿಯ ಬಗ್ಗೆ...

Read moreDetails

ದಿನಭವಿಷ್ಯ: ಈ ರಾಶಿಯವರಿಗೆ ಹಳೆಯ ಸಾಲ ತೀರಿಸಲು ಸೂಕ್ತ ಸಮಯ

Whatsapp Image 2024 11 14 At 7.33.15 Am 350x250

 ಗ್ರಹಗಳ ಸ್ಥಿತಿ ಮತ್ತು ರಾಶಿಚಕ್ರದ ಪ್ರಭಾವವು ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಇದರಲ್ಲಿ ವಿವರಿಸಲಾಗಿದೆ. ಪ್ರತಿ ರಾಶಿಗೆ ಸಂಬಂಧಿಸಿದಂತೆ ವೃತ್ತಿ, ಆರೋಗ್ಯ, ಪ್ರೀತಿ,...

Read moreDetails

ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂಟ್ರಿ..!

Untitled Design 2025 03 03t192441.924

ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ "ಏಳುಮಲೆಯ...

Read moreDetails

ಲಂಚ ಕೊಡೋದು, ತೆಗೆದುಕೊಳ್ಳೋದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ

Untitled Design 2025 03 03t173057.389

ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು. ಬಿಲ್ ಪಡೆಯುವುದಕ್ಕಾಗಿ ಲಂಚ ಕೋಡೋದು, ತೆಗೆದುಕೊಳ್ಳುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾ*ವು

Untitled Design 2025 03 03t172135.507

ಕೇರಳ: ಭತ್ತದ ಗದ್ದೆಯಲ್ಲಿ ಮೀನು ಹಿಡಿಯುತ್ತಿದ್ದ ವೇಳೆ ಯುವಕನೊಬ್ಬ ಅಕಸ್ಮಿಕವಾಗಿ ಮೃತಪಟ್ಟಿರುವ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ. ಘಟನೆ ವಿವರ:ಪುತ್ತುಪ್ಪಲ್ಲಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ...

Read moreDetails

ರಣ್‌ಬೀರ್ ಕಪೂರ್ ನ್ಯೂ ಬ್ಯುಸಿನೆಸ್ ಏನು ಗೊತ್ತಾ..!

Untitled Design 2025 03 03t163847.178

ಬಿಸಿನೆಸ್ ಮ್ಯಾನ್ ಆಗಿ ಟರ್ನ್ ಆದ ಬಾಲಿವುಡ್ ನ ಮತ್ತೊಬ್ಬ ಸ್ಟಾರ್ ನಟ. ಕ್ಲೋತಿಂಗ್ ಬ್ರಾಂಡ್ ಗೆ ಮಾಲೀಕರಾದ ರಿಷಿ ಕಪೂರ್ ಮಗ. ಸಾಲು ಸಾಲು ಅವಾರ್ಡ್...

Read moreDetails

ಭಾರತ, ಬೆಂಗಳೂರು ಜಾಗತಿಕವಾಗಿ ಬೆಳೆಯಲು ಕೊಡುಗೆ ನೀಡಿದವರು ಮನಮೋಹನ್ ಸಿಂಗ್: ಡಿ.ಕೆ ಶಿವಕುಮಾರ್

Gಜಹಕಜಹಲಜಕ

ಬೆಂಗಳೂರು: “ದೂರದೃಷ್ಟಿಯ ನಾಯಕ, ಆರ್ಥಿಕ ನೀತಿಗಳ ಮೂಲಕ ಜನಸಾಮಾನ್ಯರ ಹಾಗೂ ದೇಶ ಹಾಗೂ ಬೆಂಗಳೂರು ಜಾಗತಿಕವಾಗಿ ಬೆಳೆಯಲು, ಗುರುತಿಸಿಕೊಳ್ಳಲು ಕೊಡುಗೆ ನೀಡಿದ ವ್ಯಕ್ತಿ ಮನಮೋಹನ್ ಸಿಂಗ್ ಅವರು”...

Read moreDetails

ಅಯೋಧ್ಯೆ ರಾಮ ಮಂದಿರದ ದಾಳಿಗೆ ಉಗ್ರರ ಸಂಚು: ಓರ್ವ ಶಂಕಿತನ ಬಂಧನ

Untitled Design 2025 03 03t155028.937

ನವದೆಹಲಿ: ಹರಿಯಾಣದ ಫರಿದಾಬಾದ್ ನಲ್ಲಿ ಭದ್ರತಾ ಸಂಸ್ಥೆಗಳು ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್ ಅವರನ್ನು ಬಂಧಿಸಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಯ ಸಹಾಯದಿಂದ ಅಯೋಧ್ಯೆಯ...

Read moreDetails

ಇಬ್ಬರು ಐಪಿಎಸ್ ಅಧಿಕಾರಿಗಳ ಕೋಲ್ಡ್‌‌ವಾರ್‌: IPS ಅಧಿಕಾರಿ ವರ್ತಿಕಾ ಕಟಿಯಾರ್ ದಿಢೀರ್ ಎತ್ತಂಗಡಿ

Untitled Design 2025 03 03t152743.993

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಇಬ್ಬರು ಅಧಿಕಾರಿಗಳ ನಡುವಿನ ಘರ್ಷಣೆ ಹೊಸ ತಿರುವು ಪಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ ರೂಪಾ ಮೌದ್ಗಿಲ್...

Read moreDetails

ಮದನಾರಿ ಮೇಲೆ ‘ವಿದ್ಯಾಪತಿ’ಗೆ ಲವ್: ನಾಗಭೂಷಣ್-ಮಲೈಕಾ ಜೋಡಿ ಮೋಡಿ

Untitled Design 2025 03 03t150302.974

ಇಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವಿದ್ಯಾಪತಿ' ಸಿನಿಮಾ ಸ್ಯಾಂಪಲ್ ಗಳಿಂದಲೇ ಸುದ್ದಿ ಮಾಡುತ್ತಿದೆ. ಧನಂಜಯ ಅವರ ಡಾಲಿ ಪಿಕ್ಚರ್ಸ್‌ನಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ನಾಗಭೂಷಣ್...

Read moreDetails

ಲವ್‌-ಸೆ*ಕ್ಸ್‌-ಮರ್ಡ*ರ್..! ಮನೆಯಲ್ಲೇ ಕೊಂದ..ಸೂಟ್‌ಕೇಸ್‌ಗೆ ತುಂಬಿದ..!

Untitled Design 2025 03 03t140738.984

ರಾಹುಲ್‌ ಗಾಂಧಿ ಆಪ್ತೆ, ಕಾಂಗ್ರೆಸ್ ನಾಯಕಿ ಹಿಮಾನಿ ನಾರ್ವಲ್ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಹಿಮಾನಿ ಸಾವಿನ ಹಿಂದಿನ ಭಯಾನಕ ಸತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ....

Read moreDetails

ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಪಾದಯಾತ್ರೆ

Untitled Design 2025 03 03t130805.002

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲರು ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ವತಿಯಿಂದ ಪ್ರತಿಭಟನಾ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಜೆಡಿಎಸ್ ಶಾಸಕರೂ ಇದರಲ್ಲಿ ಭಾಗವಹಿಸಿದ್ದರು....

Read moreDetails

ಇಂದು ವಿಶ್ವ ವನ್ಯಜೀವಿ ದಿನ: ಇದರ ಇತಿಹಾಸ, ಮಹತ್ವ ಬಗ್ಗೆ ತಿಳಿಯಿರಿ

Untitled Design 2025 03 03t125915.966

ಪ್ರಕೃತಿಯ ಸಮತೋಲನವನ್ನು ಕಾಪಾಡುವುದು ಮಾನವಕುಲದ ಅತ್ಯಂತ ಗಂಭೀರ ಹೊಣೆ. ಇತ್ತೀಚಿನ ದಶಕಗಳಲ್ಲಿ ಮಾನವನ ಅತಿಕ್ರಮಣ, ಅರಣ್ಯನಾಶ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ ವನ್ಯಜೀವಿಗಳು ಅಳಿವಿನ ಅಂಚಿನಲ್ಲಿವೆ. ಈ...

Read moreDetails

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌‌

Untitled Design 2025 03 03t125019.990

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ...

Read moreDetails

ಬಂಗಾರದ ಬೆಲೆ ಮತ್ತೆ ಕುಸಿಯಿತೇ?: ಹೀಗಿದೆ ಇಂದಿನ ಚಿನ್ನ- ಬೆಳ್ಳಿ ದರ

Whatsapp Image 2025 01 25 At 4.06.37 Pm 768x384 1 350x250 1 300x214 1

ಬೆಂಗಳೂರು: ಭಾರತದಲ್ಲಿ ಇವತ್ತು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕಳೆದ ವಾರಾಂತ್ಯದ ಬೆಲೆ ಮುಂದುವರಿದಿದ್ದು, 22 ಕ್ಯಾರಟ್ ಚಿನ್ನದ ದರ 79,400 ರೂ ಹಾಗೂ 24...

Read moreDetails

ಅವಾಚ್ಯ ಶಬ್ಧಗಳಿಂದ ಅಧಿಕಾರಿಗೆ ನಿಂದಿಸಿದ ಮಹಾ ಮಂತ್ರಿ..!

Untitled Design 2025 03 03t122305.016

ಕರ್ನಾಟಕದ ರಾಜಕೀಯ ವಲಯದಲ್ಲಿ ಮತ್ತೊಂದು ಭಾರೀ ಸಂಚಲನ ಮೂಡಿಸಿದೆ. ಪಶುಸಂಗೋಪನಾ ಸಚಿವ ವೆಂಕಟೇಶ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಸಚಿವ ವೆಂಕಟೇಶ್‌ ಅಧಿಕಾರಿಯೊಬ್ಬರಿಗೆ...

Read moreDetails

ಗಟ್ಟಿ ತಾಂತ್ರಿಕ ಬಳಗದೊಂದಿಗೆ ಮೂಡಿಬರುತ್ತಿದೆ ‘ಸೀತಾ ಪಯಣ’ ಸಿನಿಮಾ

Untitled Design 2025 03 03t110951.793

ದಕ್ಷಿಣ ಭಾರತದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಎನಿಸಿಕೊಂಡಿರುವ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ, ಇದೀಗ ಮತ್ತೆ ನಿರ್ದೇಶಕನ ಕ್ಯಾಪ್‌ ಧರಿಸುತ್ತಿದ್ದಾರೆ. ಸೀತಾ ಪಯಣ ಸಿನಿಮಾ...

Read moreDetails

ರಾಜ್ಯದ ಈ ಜಿಲ್ಲೆಗಳಲ್ಲಿ ಬಿಸಿ ಗಾಳಿ, ಅಧಿಕ ಬಿಸಿಲು

Untitled Design 2025 03 03t105259.785

ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚುತ್ತಿದೆ. ಬೆಳಗಾವಿ ಏರ್‌ಪೋರ್ಟ್‌ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನವಾಗಿದ್ದರೆ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್...

Read moreDetails

ಇಂದಿನಿಂದ ಬಜೆಟ್ ಅಧಿವೇಶನ ಆರಂಭ

Untitled Design 2025 03 03t102545.944

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನ ಇಂದು (ಮಾರ್ಚ್ ೪) ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ ಅಧಿವೇಶನ ಪ್ರಾರಂಭವಾಗಿ, ಮಾರ್ಚ್ 4 ರಿಂದ 6...

Read moreDetails

ಭೀಕರ ರಸ್ತೆ ಅಪಘಾತ: ಕಾರ್‌ಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾ*ವು

Untitled Design 2025 03 03t101546.792

ಕೋಲಾರ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೋಲಾರ ಜಿಲ್ಲೆಯ ಕುಪ್ಪನಹಳ್ಳಿ ಬಳಿ ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ...

Read moreDetails

ದಿನ ಭವಿಷ್ಯ: ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

Whatsapp Image 2024 11 14 At 7.33.15 Am 350x250

ಗ್ರಹಗಳ ವಿಶೇಷ ಸಂಯೋಗವು ಪ್ರತಿ ರಾಶಿಯ ಜೀವನದ ಮೇಲೆ ಪ್ರಭಾವ ಬೀರಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಚಂದ್ರ ಮತ್ತು ಗುರು ಗ್ರಹಗಳ ಸಂಪರ್ಕವು ಆತ್ಮವಿಶ್ವಾಸ...

Read moreDetails

ನಾಳೆಯಿಂದ ಜಂಟಿ ಅಧಿವೇಶನ ಆರಂಭ: 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಹಗಹಗಹ (8)

ಕರ್ನಾಟಕ ರಾಜ್ಯ ವಿಧಾನಮಂಡಲದ 2025-26ನೇ ಸಾಲಿನ ಬಜೆಟ್ ಅಧಿವೇಶನ ಮಾರ್ಚ್ 3ರಂದು (ನಾಳೆ) ಆರಂಭವಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಸದನದಲ್ಲಿ ಉದ್ಘಾಟನಾ ಭಾಷಣ ಮಾಡಲಿದ್ದು,...

Read moreDetails

ಕೇಂದ್ರ ಸರ್ಕಾರದಿಂದ 300 ವ್ಯಾಟ್​ ವಿದ್ಯುತ್​​ ಉಚಿತ: ಈ ಸೌಲಭ್ಯ ಪಡೆಯುವುದು ಹೇಗೆ?

ಹಗಹಗಹ (6)

ಕೇಂದ್ರ ಸರ್ಕಾರವು ಫೆಬ್ರವರಿ 13, 2024 ರಂದು ಪ್ರಧಾನಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ (PM Surya Ghar Muft Bijli Yojana) ಅನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ,...

Read moreDetails

ವಿಶ್ವದಲ್ಲೇ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿ ಪ್ರಕಟ

ಹಗಹಗಹ (5)

ನವದೆಹಲಿ: ಫೋರ್ಬ್ಸ್ 2024ರಲ್ಲಿ ಅತ್ಯಧಿಕ ಸಂಭಾವನೆ ಪಡೆದ ನಟರ ಪಟ್ಟಿ ಪ್ರಕಟಿಸಿದೆ. WWE ಮಾಜಿ ಕುಸ್ತಿಪಟು ಮತ್ತು ಹಾಲಿವುಡ್ ಸೂಪರ್ಸ್ಟಾರ್ ಡ್ವೇನ್ ಜಾನ್ಸನ್ (ದಿ ರಾಕ್) ಈ...

Read moreDetails

ಮೀನಿನ ಈ ಭಾಗಗಳನ್ನು ತಿಂದರೆ ನಿಮ್ಮ ಬುದ್ಧಿ ಚುರುಕಾಗುತ್ತದೆ!

ಹಗಹಗಹ (4)

 ಮೀನನ್ನು ತಯಾರಿಸುವಾಗ ನಾವು ಸಾಮಾನ್ಯವಾಗಿ ಅದರ ಸಿಪ್ಪೆ, ಕಣ್ಣು, ಮೂಳೆ ಮುಂತಾದ ಹಲವಾರು ಭಾಗಗಳನ್ನು ಅಗತ್ಯವಿಲ್ಲದೆ ಎಸೆಯುತ್ತೇವೆ. ಆದರೆ, ಈ ಭಾಗಗಳು ಅತ್ಯಂತ ಪೌಷ್ಟಿಕವಾಗಿದ್ದು, ಆರೋಗ್ಯಕ್ಕೆ ಬಹಳ...

Read moreDetails

ರಂಜಾನ್ ತಿಂಗಳಲ್ಲಿ ದಂಪತಿಗಳು ಈ ಕೆಲಸ ಮಾಡಬಾರದು, ಏಕೆ ಗೊತ್ತಾ?

ಹಗಹಗಹ (2)

ರಂಜಾನ್‌ನಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? ರಂಜಾನ್ ತಿಂಗಳು ಮುಸ್ಲಿಂ ಸಮುದಾಯದವರಿಗೆ ಅತ್ಯಂತ ಪವಿತ್ರವಾಗಿದ್ದು, ಉಪವಾಸ (ರೋಝಾ) ಆಚರಿಸುವ ಮೂಲಕ ಆತ್ಮಶುದ್ಧಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ....

Read moreDetails

ಕನ್ನಡದಲ್ಲಿ ನಂಬರ್ 1 ಸೀರಿಯಲ್ ಯಾವುದು ಗೊತ್ತಾ..?

Untitled Design 2025 03 02t173318.095

ಕನ್ನಡದಲ್ಲಿ ಸದ್ಯ 40 ಕ್ಕೂ ಹೆಚ್ಚು ಸೀರಿಯಲ್ಗಳು ಟೆಲೆಕಾಸ್ಟ್ ಆಗ್ತಾ ಇವೆ. ಈ ಸೀರಿಯಲ್‌ಗಳಲ್ಲಿ ನಂಬರ್ 1 ಸೀರಿಯಲ್ ಯಾವುದು. ಯಾವ ಸೀರಿಯಲ್ ಲೀಡಿಂಗ್‌ನಲ್ಲಿದೆ, ಯಾವ ಸೀರಿಯಲ್2ನೇ...

Read moreDetails

ರೀಲ್ಸ್‌ ವಿಡಿಯೋಗಾಗಿ ಬರ್ತಿದೆ ಹೊಸ ಆ್ಯಪ್: ಟಿಕ್‌ಟಾಕ್‌ಗೆ ಪೈಪೋಟಿ!

Untitled Design 2025 03 02t164139.126

ಇನ್‌ಸ್ಟಾಗ್ರಾಂ ರೀಲ್ಸ್ ದಿನದಿಂದ ದಿನಕ್ಕೆ ಅಪಾರ ಜನಪ್ರಿಯತೆ ಪಡೆಯುತ್ತಿದ್ದು, ಅನೇಕರು ಇದರ ಮೂಲಕ ಸ್ಟಾರ್ ಆಗಿ, ಆರ್ಥಿಕ ಲಾಭ ಗಳಿಸುತ್ತಿದ್ದಾರೆ. ಈಗ, ಮೆಟಾ ಸಂಸ್ಥೆ ಈ ಟ್ರೆಂಡ್‌ಗೆ...

Read moreDetails

ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಆ*ತ್ಮಹ*ತ್ಯೆ

Untitled Design 2025 03 02t161523.951

ಬಾಗಲಕೋಟೆ: ಪ್ರಥಮ ಪಿಯುಸಿ (PUC) ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಸಿಕ್ಕಿಬಿದ್ದ ವಿದ್ಯಾರ್ಥಿನಿ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ....

Read moreDetails

ಜಗತ್ತಿನ ಶ್ರೀಮಂತ ಎಲಾನ್ ಮಸ್ಕ್‌ಗೆ ನಾಲ್ವರು ಸುಂದರ ಸಂಗಾತಿಯರು, ಮನೆಯಲ್ಲೇ ಮಕ್ಕಳ ಸೈನ್ಯ..!

Untitled Design 2025 03 02t153132.104

ಪ್ರಶಾಂತ್ ಎಸ್, ಸ್ಪೆಷಲ್ ಡೆಸ್ಕ್   ಜಗತ್ತಿನ ಬಿಲಿಯನ್ ಡಾಲರ್ ಒಡೆಯ, ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ ಸಂಪತ್ತು ಹಾಗೂ ಸಂತಾನದಿಂದ ಸದಾ ಸುದ್ದಿಯಲ್ಲಿ...

Read moreDetails

ಜನರ ಸಮಸ್ಯೆ ಆಲಿಸಿದ ಶಾಸಕ ಶರಣಗೌಡ ಕಂದಕೂರ

Untitled Design 2025 03 02t151417.052

ಯಾದಗಿರಿ: ಗುರುಮಠಕಲ್ ತಾಲೂಕಿನ ಸಣ್ಣಸಂಬರ ಹಾಗೂ ಅನಪೂರ ಗ್ರಾಮಗಳಲ್ಲಿ ಶಾಸಕ ಶರಣಗೌಡ ಕಂದಕೂರ ಅವರು ಜನರ ಸಮಸ್ಯೆಗಳನ್ನು ಆಲಿಸಿದರು. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮಸ್ಥರು ಕುಡಿಯುವ...

Read moreDetails

ಭೂಕಂಪ, ಸುನಾಮಿ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು!

Untitled Design 2025 03 02t133148.258

ಯಾದಗಿರಿ: ಭೂಕಂಪ, ಭೂ-ಸುನಾಮಿ, ಜಲ-ಸುನಾಮಿ, ಮತ್ತು ಗಾಳಿ ಸುನಾಮಿಯಂಥ ಪ್ರಕೃತಿ ವಿಕೋಪಗಳು ಹೆಚ್ಚಾಗಬಹುದು. ಇದರ ಜೊತೆಗೆ, ಕಟ್ಟಡ ಕುಸಿತಗಳು ಮತ್ತು ಬಾಹ್ಯಾಕಾಶದಲ್ಲಿ ತಾಂತ್ರಿಕ ತೊಂದರೆಗಳ ಸಾಧ್ಯತೆ ಇದೆ...

Read moreDetails

ಅಮೆರಿಕದ ಬಿಸಿನೆಸ್ ಪ್ಲಾನ್ : ಉಕ್ರೇನ್‌ಗೆ ಸಹಾಯ ನೀಡಿ ವ್ಯಾಪಾರ ಮಾಡ್ತಿರೋ ಟ್ರಂಪ್..!

Untitled Design 2025 03 02t125744.602

ಅಮೆರಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ಜೆಲೆನ್ ಸ್ಕಿ ನಡುವೆ ನಡೆದ ಜಗಳ ಈಗ ವಿಶ್ವದೆಲ್ಲಡೆ ಸುದ್ದಿಯಾಗ್ತಾ ಇದೆ. ನಾಲ್ಕು ಗೋಡೆಗಳ ಮಧ್ಯೆ ಇದ್ದ...

Read moreDetails

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿ.ಕೆ ಶಿವಕುಮಾರ್

Kkkdfd

ಮಂಗಳೂರು: "ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....

Read moreDetails

ನಾಳೆ ಟೀಂ ಇಂಡಿಯಾ-ನ್ಯೂಜಿಲೆಂಡ್‌ ನಡುವೆ ಜಿದ್ದಾಜಿದ್ದಿ ಕಾಳಗ

ದದ (10)

ಟೀಂ ಇಂಡಿಯಾ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದೆ.. ಬಾಂಗ್ಲಾದೇಶ ಹಾಗೂ ಪಾಕಿಸ್ತಾನವನ್ನ ಸೋಲಿಸಿ ಸೆಮಿಫೈನಲ್‌ ಕೂಡ ಪ್ರವೇಶ ಮಾಡಿದೆ.. ಗ್ರೂಪ್‌‌ನ ಎ...

Read moreDetails

ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಕೃತಿಕಾ ನಿಧನ

ದದ (8)

ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಕಾಗೆ (28) ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ರೋಗದಿಂದ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಹೃದಯ...

Read moreDetails

ವೈಟ್‌ ಹೌಸ್‌ನಲ್ಲಿ ಟ್ರಂಪ್‌, ಝೆಲೆನ್ಸ್ಕಿ ನಡುವೆ ಮಾತಿನ ಚಕಮಕಿ

ದದ (7)

ವಾಷಿಂಗ್ಟನ್: ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ನಿನ್ನೆ ನಡೆದ ತೀವ್ರ ವಾಗ್ವಾದವು ಆಘಾತ ಮೂಡಿಸಿದೆ. ವಿಶ್ಲೇಷಕರ ಪ್ರಕಾರ, ಈ ಘರ್ಷಣೆ ಅನಿರೀಕ್ಷಿತವಾಗಿರಲಿಲ್ಲ....

Read moreDetails

ತಾಕತ್ತಿದ್ರೆ BJP-JDS ಶಾಸಕರನ್ನು ಕರ್ಕೊಂಡು ಹೋಗಲಿ: ಜಮೀರ್‌ಗೆ ಸವಾಲ್ ಹಾಕಿದ ಅಶ್ವಥ್

ದದ (6)

ಮಂಡ್ಯ: ಸಚಿವ ಜಮೀರ್ ಅಹಮದ್ ಖಾನ್ ಅವರು "ಬಿಜೆಪಿ-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ" ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್, "ಅದು ನಿಜವಾದರೆ, ಕರೆದುಕೊಂಡು ಹೋಗಲಿ ನೋಡೋಣ!"...

Read moreDetails

ರಾಜಕಾರಣದಲ್ಲಿ ಬದಲಾವಣೆ, ಬರದ ಮುನ್ಸೂಚನೆ: ಬಬಲಾದಿ ಸದಾಶಿವ ಮುತ್ಯಾನ ಸ್ಫೋಟಕ ಭವಿಷ್ಯ!

ದದ (5)

ರಮ್ಯ, ನಿರೂಪಕಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊಳಿ ಬಬಲಾದಿಯಲ್ಲಿರುವ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ ಇದೀಗ ಕಾಲಜ್ಞಾನ ಭವಿಷ್ಯ ನುಡಿದಿದ್ದು, ಕಲಿಯುಗದ ಆಟ ಸರ್ವನಾಶ ಹೊಂದುವ...

Read moreDetails

ತಿಂಗಳ ಮೊದಲ ದಿನವೇ LPG ಸಿಲಿಂಡರ್‌ ಬೆಲೆ ಏರಿಕೆ

ತಿಂಗಳ ಮೊದಲ ದಿನವೇ LPG ಸಿಲಿಂಡರ್‌ ಬೆಲೆ ಏರಿಕೆ

ನವದೆಹಲಿ: ಮಾರ್ಚ್ 1, 2025 ರಂದು, ಎಲ್‌ಪಿಜಿ (LPG) ವಾಣಿಜ್ಯ ಸಿಲಿಂಡರ್‌ಗಳ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ...

Read moreDetails

ಪತ್ರಕರ್ತನ ಮೇಲೆ ಹಲ್ಲೆ, ಜಾತಿ ನಿಂದನೆ; ಅರಮನೆ ಮಂಡಳಿ ಡಿಡಿ, ಇತರರ ವಿರುದ್ಧ FIR

ದದ (1)

ಮೈಸೂರು; ವರದಿಗೆ ಪ್ರತಿಕ್ರಿಯೆ ಬಯಸಿ ಅರಮನೆ ಆಡಳಿತ ಮಂಡಳಿ ಕಚೇರಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಅರಮನೆ ಆಡಳಿತ...

Read moreDetails

“ನಮ್ಮನ್ನು ಯಾರಪ್ಪನಿಂದಲೂ ಬೇರೆ ಮಾಡೋಕಾಗಲ್ಲ”: ಡಿವೋರ್ಸ್‌‌ ವದಂತಿಗೆ ಫುಲ್‌ಸ್ಟಾಪ್‌ ಇಟ್ಟ ಗೋವಿಂದಾ ಪತ್ನಿ

ದದ

ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ನಲ್ಲಿ ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಅದರಲ್ಲಿಯೂ, ನಟ ಗೋವಿಂದಾ ಹಾಗೂ ಸುನೀತಾ ಅಹುಜಾ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ...

Read moreDetails
Page 75 of 78 1 74 75 76 78

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist