ಗೃಹಲಕ್ಷ್ಮೀ ಫಲಾನುಭವಿಗಳಿಗೆ ಶಿವರಾತ್ರಿಗೂ ಮುನ್ನ ಖಾತೆಗೆ ಹಣ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಲಾಭಾರ್ಥಿಗಳಿಗೆ ಸಂಬಂಧಿಸಿದ ಹಣವನ್ನು ಶಿವರಾತ್ರಿ ಹಬ್ಬಕ್ಕೆ ಮುನ್ನ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ಲಾಭಾರ್ಥಿಗಳಿಗೆ ಸಂಬಂಧಿಸಿದ ಹಣವನ್ನು ಶಿವರಾತ್ರಿ ಹಬ್ಬಕ್ಕೆ ಮುನ್ನ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ಸರ್ಕಾರಿ ಅಧಿಕಾರಿಗಳು...
Read moreDetailsಬೆಂಗಳೂರು: ಮಹಿಳಾ ಐಪಿಎಲ್ (TATA WPL 2024) ಪಂದ್ಯಾವಳಿ ಫೆಬ್ರವರಿ 21 ರಿಂದ ಮಾರ್ಚ್ 1, 2025 ರವರೆಗೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ...
Read moreDetailsಕ್ರಿಕೆಟ್ ತಾರೆ ಯುಜೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ನಡುವಿನ ವಿಚ್ಛೇದನದ ವದಂತಿಗಳು ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡ್ತಿದೆ. ಈ ಸಂಬಂಧ ಅಧಿಕೃತ...
Read moreDetailsಬೆಂಗಳೂರು: ಮುಸ್ಲಿಂ ಸರ್ಕಾರಿ ನೌಕರರಿಗೆ ರಂಜಾನ್ ತಿಂಗಳಲ್ಲಿ ಉಪವಾಸಕ್ಕೆ ಅನುಕೂಲ ಮಾಡಿಕೊಡಲು ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ವೈ. ಸಯ್ಯದ್ ಅಹ್ಮದ್ ಈ...
Read moreDetailsಬೆಂಗಳೂರು: ಪೀಣ್ಯ ಫ್ಲೈಓವರ್ನ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ಥಿ ಕಾಮಗಾರಿಯ ಹಿನ್ನೆಲೆ ಫೆಬ್ರವರಿ 26, 2025ರಿಂದ ಪ್ರತಿ ಬುಧವಾರ ಬೆಳಿಗ್ಗೆ 6 ಗಂಟೆಯಿಂದ ಗುರುವಾರ ಬೆಳಿಗ್ಗೆ...
Read moreDetailsವಾಷಿಂಗ್ಟನ್/ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ 2024 ಲೋಕಸಭಾ ಚುನಾವಣೆಗಳಲ್ಲಿ ಹಸ್ತಕ್ಷೇಪದ ಆರೋಪ ಹೊರಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಜೋ ಬೈಡೆನ್ ಆಡಳಿತವು ಮೋದಿ...
Read moreDetailsಕರ್ನಾಟಕದಲ್ಲಿ ಗರಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ವಿಶೇಷವಾಗಿ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ತೀವ್ರವಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ...
Read moreDetailsಮೇಷ ಈ ರಾಶಿಯವರು ನಿಮ್ಮ ಉತ್ಸಾಹ ಮತ್ತು ಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲಿದ್ದೀರಿ. ವೃತ್ತಿಜೀವನದಲ್ಲಿ ಪ್ರಗತಿ ಕಾಣಬಹುದು. ಆರೋಗ್ಯದ ಕಡೆ ಗಮನ ಹರಿಸಿ. ವೃಷಭ ಈ ರಾಶಿಯವರಿಗೆ...
Read moreDetailsಬೆಂಗಳೂರು: "ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್...
Read moreDetailsನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ....
Read moreDetailsಪ್ರಶಾಂತ್ ಎಸ್., ಪ್ರೋಗ್ರಾಂ ಪ್ರೊಡ್ಯೂಸರ್, ಗ್ಯಾರಂಟಿ ನ್ಯೂಸ್ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳಾ ಮುಖ್ಯಮಂತ್ರಿ ಆಯ್ಕೆ ಆಗುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ನುಡಿದಿದ್ದರು....
Read moreDetailsಬೆಂಗಳೂರು: “ಮುಡಾ ಪ್ರಕರಣ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ...
Read moreDetailsಛತ್ತೀಸ್ಗಢ ರಾಜ್ಯದ ತುಳಸಿ ಗ್ರಾಮ ಇಂದು "ಯೂಟ್ಯೂಬ್ ಹಳ್ಳಿ" ಎಂಬ ಹೆಸರಿನಲ್ಲಿ ಪ್ರಸಿದ್ಧವಾಗಿದೆ. ಈ ಸಣ್ಣ ಹಳ್ಳಿ ಸಾಮಾಜಿಕ ಮಾಧ್ಯಮ ಕ್ರಾಂತಿಗೆ ಸಾಕ್ಷಿಯಾಗಿದೆ, ಯೂಟ್ಯೂಬ್ ಮೂಲಕ ಆರ್ಥಿಕ...
Read moreDetailsದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಮಲೀಲಾ ಮೈದಾನದಲ್ಲಿ ನಡೆದ ವೈಭವೋಪೇತ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ....
Read moreDetailsಫೆಬ್ರವರಿ 20, 2025 ರಂದು, ದೇಶದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ₹80,700 ಮತ್ತು...
Read moreDetailsಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೊಡರ್ ಅವರ...
Read moreDetailsಹೆಗಡೆ ನಗರದಲ್ಲಿರುವ ಜಾಮೀಯ ಆಯೀಷ ಸಿದ್ದಿಕಾ ಆಲ್ ಬನಾತ್ ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ತಪ್ಪು ಮಾಡಿದ್ದಾರೆಂದು ಆರೋಪಿಸಿ, ಬಾಲಕಿಯನ್ನು ಕಚೇರಿಗೆ...
Read moreDetailsಬೆಂಗಳೂರು: ದೆಹಲಿಯಲ್ಲಿ ಎಐಸಿಸಿ ನಾಯಕರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ನಾನು ಕದ್ದು ಮುಚ್ಚಿ ಮಾತಾನಾಡುವುದಿಲ್ಲ ಎಂದು ಹೇಳಿದರು. ಸದಾಶಿವನಗರದಲ್ಲಿ...
Read moreDetailsಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಬಾರಿ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2025 ನಲ್ಲಿ ಸತತ 3 ಪಂದ್ಯಗಳನ್ನು ಗೆದ್ದು ನೇರವಾಗಿ ಸೆಮಿ...
Read moreDetailsನಟ ಮತ್ತು ನಿರೂಪಕ ಮಾಸ್ಟರ್ ಆನಂದ್ ಅವರು ಈಗ ಜೀ ಕನ್ನಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ವಿಶಿಷ್ಟ ನಿರೂಪಣಾ ಶೈಲಿಯಿಂದ ಪ್ರೇಕ್ಷಕರನ್ನು ಮೋಡಿ ಮಾಡುತ್ತಾರೆ. ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ...
Read moreDetailsಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಕಡೆ ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. ಚಾಮರಾಜನಗರದಲ್ಲಿ 13.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಾಗಿದ್ದರೆ, ಕಲಬುರಗಿಯಲ್ಲಿ ಗರಿಷ್ಠ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ....
Read moreDetailsದಿವಂಗತ ಹಿರಿಯ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಅವರ ಕೊನೆಯ ಸಿನಿಮಾ ಎದ್ದೇಳು ಮಂಜುನಾಥ -2 ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಚಿತ್ರವನ್ನು ನಾಳೆ ಅದ್ದೂರಿಯಾಗಿ...
Read moreDetails2025ರ ಫೆಬ್ರವರಿ 20ರಂದು ಗ್ರಹಗಳ ಸ್ಥಾನಮಾನ ಮತ್ತು ನಕ್ಷತ್ರಗಳ ಪ್ರಭಾವವನ್ನು ಆಧರಿಸಿ, ಪ್ರತಿ ರಾಶಿಯವರಿಗೆ ಸೂಕ್ತವಾದ ಭವಿಷ್ಯವಾಣಿ ಮತ್ತು ಮಾರ್ಗದರ್ಶನ ಇಲ್ಲಿದೆ. ಇಂದಿನ ದಿನವು ಸವಾಲುಗಳು ಮತ್ತು...
Read moreDetailsಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿರ್ಮಾಣ ಹಂಚಿಕೆ ಸಂಬಂಧಿತ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು...
Read moreDetailsಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ...
Read moreDetailsಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವುದರಿಂದ, ಇಂದು ಅವರು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇದಕ್ಕೂ ಮೊದಲು ಕೂಡ ಅವರು ಚೆನ್ನೈನ...
Read moreDetailsಇಂಧನದ ಬೆಲೆಗಳು ಭಾರತದಲ್ಲಿ ದೈನಂದಿನ ಆಧಾರದ ಮೇಲೆ ಪರಿಷ್ಕರಿಸಲ್ಪಡುತ್ತವೆ. ಇದರ ಹಿಂದಿನ ಕಾರಣಗಳು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ, ರೂಪಾಯಿ-ಡಾಲರ್ ವಿನಿಮಯ ದರ, ಮತ್ತು ಕೇಂದ್ರ ಮತ್ತು...
Read moreDetailsಸವದತ್ತಿ : ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಳಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈಬಿಟ್ಟು ಮಾರ್ಚ್ 1ರ ವರೆಗೂ ನೀರು ಬಿಡುವಂತೆ...
Read moreDetailsಬೆಂಗಳೂರು : ಕರ್ನಾಟಕ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಕಳೆದ ಮೂರು ತಿಂಗಳಿನಿಂದ ಖಾತೆಗೆ...
Read moreDetailsಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’...
Read moreDetailsಹಾಸನ: ರಾಜ್ಯಾದ್ಯಂತ ಹಸು ಹಾಗೂ ಕರುವಿನ ಮೇಲೆ ದಾಳಿ ನಡೆಸುವ ಘಟನೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಪೈಕಿ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ...
Read moreDetailsರಾಜ್ಯದಲ್ಲೆಡೆ ಫೆಬ್ರವರಿ 24ರವರೆಗೂ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಮುಂದಿನ 5 ದಿನಗಳಲ್ಲಿ ಈ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು...
Read moreDetailsಭಾಲ್ಕಿ: ಶಿವಮೊಗ್ಗ ಜಿಲ್ಲೆ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದ್ದು, ಈ...
Read moreDetailsಕರಾಚಿ: ವಿಶ್ವದ 8 ಅಗ್ರ ಕ್ರಿಕೆಟ್ ತಂಡಗಳ ನಡುವೆ ಹೋರಾಟ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ, 8 ವರ್ಷಗಳ ಬಳಿಕ ಬುಧವಾರ ಪುನರಾರಂಭವಾಗಲಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ...
Read moreDetailsಮೇಷ ಇಂದು ನೀವು ಹೊಸ ಅವಕಾಶಗಳನ್ನು ಎದುರಿಸಲಿದ್ದೀರಿ. ವೃತ್ತಿಜೀವನದಲ್ಲಿ ಪ್ರಗತಿಯಾಗುವ ಅವಕಾಶ ದೊರೆಯಬಹುದು. ಕುಟುಂಬದವರ ಸಹಕಾರ ನಿಮ್ಮ ಉತ್ಸಾಹವನ್ನು ಹೆಚ್ಚಿಸಲಿದೆ. ಆರೋಗ್ಯದ ಬಗ್ಗೆ ಜಾಗರೂಕತೆ ಅಗತ್ಯ. ವೃಷಭ ನಿಮ್ಮ ಹಣಕಾಸು...
Read moreDetailsಶಿರಸಿ: ಮಹಾಕುಂಭಮೇಳಕ್ಕಾಗಿ ಪ್ರಯಾಗರಾಜ್ಗೆ ಪ್ರಯಾಣಿಸಲು ಸಾಧ್ಯವಾಗದ 57 ವರ್ಷದ ಗೌರಿ ವಿಶಿಷ್ಟವಾದ ಕೆಲಸವನ್ನು ಮಾಡಿದ್ದಾರೆ. ಅವರು ತಮ್ಮ ಹಿತ್ತಲಿನಲ್ಲಿ 40 ಅಡಿ ಆಳದ ಬಾವಿಯನ್ನು ತೋಡಿದ್ದು, ಆ...
Read moreDetailsಇಂದು ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹಿಂದಿನ ದಿನಕ್ಕೆ ಹೋಲಿಸಿದರೆ ಸ್ಥಿರವಾಗಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೈಸೆ ಮಟ್ಟದ ಏರಿಳಿತಗಳು ಕಂಡುಬಂದರೂ, ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ...
Read moreDetailsಬೆಂಗಳೂರು: "ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ...
Read moreDetailsಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರ ಮದುವೆ ಸುದ್ದಿ ಇತ್ತೀಚೆಗೆ ಸೋಶಿಯಲ್ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ಹಾಟ್ ಟಾಪಿಕ್ ಆಗಿದೆ. ಇದೀಗ,...
Read moreDetailsಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಅರಣ್ಯ ಪ್ರದೇಶದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಡರಾತ್ರಿ, ವೇಗದ ಕಾರು ಮರಕ್ಕೆ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು...
Read moreDetailsಬೆಳಗಾವಿ: ಕಳೆದ ಎರಡು ತಿಂಗಳ ಅವಧಿಯಲ್ಲಿ ದೇಶದ ಐದು ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ಕಾಯಿಲೆ Guillain-Barré Syndrome (GBS) ಇದೀಗ ಕರ್ನಾಟಕಕ್ಕೂ ವ್ಯಾಪಿಸಿದ್ದು,...
Read moreDetailsಬೆಂಗಳೂರು ನಗರದಲ್ಲಿ ಇಂದು, ಫೆಬ್ರುವರಿ 18, 2025, ಹವಾಮಾನವು ಬಿಸಿಲು ಮತ್ತು ಹಗುರವಾದ ಮೋಡಗಳಿಂದ ಕೂಡಿದೆ. ಇಂದಿನ ಗರಿಷ್ಠ ತಾಪಮಾನವು 32.68 ಡಿಗ್ರಿ ಸೆಲ್ಸಿಯಸ್ (91°F) ಮತ್ತು...
Read moreDetailsಬೆಂಗಳೂರು: ಬೇಸಿಗೆಯ ಆರಂಭದಲ್ಲೇ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇರುವುದರಿಂದ, ಬೆಂಗಳೂರು ಜಲಮಂಡಳಿ (BWSSB) ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು...
Read moreDetailsಬೆಂಗಳೂರು: ರಾಜ್ಯದಲ್ಲಿ ಬಸ್ ದರ ಏರಿಕೆಯಿಂದಾಗಿ ಸಾರ್ವಜನಿಕರು ಈಗಾಗಲೇ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದರ ಮಧ್ಯೆಯೇ ಮೆಟ್ರೋ ದರ ಏರಿಕೆಯಾಗಿರುವುದು ಪ್ರಯಾಣಿಕರಿಗೆ ಮತ್ತೊಂದು ಆಘಾತವಾಗಿದೆ. ಈ ಏರಿಕೆಗೆ...
Read moreDetailsಈ ದಿನವು ಹಲವು ರಾಶಿಗಳಿಗೆ ಸಕಾರಾತ್ಮಕ ಶಕ್ತಿ ಮತ್ತು ಸವಾಲುಗಳ ಮಿಶ್ರಣವನ್ನು ತರುತ್ತದೆ. ಗ್ರಹಗಳ ಸ್ಥಾನ ಮತ್ತು ನಕ್ಷತ್ರಗಳ ಸಂಚಾರದ ಆಧಾರದ ಮೇಲೆ, ಪ್ರತಿ ರಾಶಿಯವರಿಗೆ ವಿಶೇಷ...
Read moreDetailsಬೆಂಗಳೂರು: ನಟ ದರ್ಶನ್ ಸಂಬಂಧಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ, ನಗರ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ,...
Read moreDetailsಬೆಂಗಳೂರು: ಮಾರ್ಚ್ 3ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದ ಭಾಗವಾಗಿ, ಮಾರ್ಚ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಪೂರ್ವಭಾವಿ ಸಿದ್ಧತೆ: ವಿಧಾನಸೌಧದಲ್ಲಿ...
Read moreDetailsಚಿನ್ನದ ದರಗಳು ಇತ್ತೀಚಿನ ದಿನಗಳಲ್ಲಿ ಗಗನಕ್ಕೇರಿದ್ದು, ಆಭರಣ ಖರೀದಿದಾರರಿಗೆ ಹೊಸ ಸವಾಲು ಸೃಷ್ಟಿಸಿವೆ. 2025 ಫೆಬ್ರವರಿ 17ರಂದು, ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ದರ (10 ಗ್ರಾಂ) ₹79,400...
Read moreDetailsಚಿಣ್ಣರ ಖುಷಿಯ ಕ್ಷಣಗಳನ್ನು ನೋಡುವ ಆನಂದವೇ ಬೇರೆ. ಅದರಲ್ಲೂ ಮಕ್ಕಳ ಖುಷಿಯ ನೃತ್ಯ ಮನಸ್ಸಿಗೆ ಬಲು ಹಿತ ನೀಡುತ್ತದೆ. ನೋಡುತ್ತಿದ್ದರೆ ಮತ್ತೆ ಮತ್ತೆ ನೋಡಬೇಕೆನಿಸುವಂತೆ ಮಾಡುತ್ತದೆ ಈ...
Read moreDetailsಬಹು ನಿರೀಕ್ಷಿತ ಸೈಕಲಾಜಿಕಲ್ ಥ್ರಿಲ್ಲರ್ "ಕಪಟಿ" ಚಿತ್ರ ಮಾರ್ಚ್ 7 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಫೆಬ್ರವರಿ 27 ರಂದು ಟ್ರೇಲರ್ ಲಾಂಚ್ ಆಗಲಿದೆ....
Read moreDetailsದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಬೆಲೆ ಏರಿಕೆಗೆ ಕೈ ಹಾಕಲು ಕೆಎಂಎಫ್ ತಯಾರಿಯಲ್ಲಿದೆ. ನಂದಿನಿ ಹಾಲಿನ ದರವನ್ನು...
Read moreDetailsಚಂಡೀಗಢ: ಅಕ್ರಮವಾಗಿ ಅಮೆರಿಕಕ್ಕೆ ತೆರಳಿ ಅಲ್ಲೇ ನೆಲೆಸಿದ್ದ 116 ಭಾರತೀಯ ವಲಸಿಗರನ್ನು ಹೊತ್ತ ಎರಡನೇ ವಿಮಾನ ಶನಿವಾರ ತಡರಾತ್ರಿ ಪಂಜಾಬ್ನ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದೆ....
Read moreDetailsಚಾಮರಾಜನಗರ: ಕೊಳ್ಳೇಗಾಲದ ದಾಸನಪುರ ಬಳಿ ಕಾವೇರಿ ನದಿಯಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದ ಯೋಗಪಟು ನಾಗರಾಜ್ (78) ಅವರು ದಾರುಣವಾಗಿ ಮೃತಪಟ್ಟಿದ್ದಾರೆ. ನಾಗರಾಜ್ ಅವರು ತೀರ್ಥ ಸ್ನಾನಕ್ಕಾಗಿ ಕಾವೇರಿ...
Read moreDetailsಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರತದಾದ್ಯಂತ ಸ್ಥಿರವಾಗಿ ಉಳಿದಿವೆ. ಜಾಗತಿಕ ಕಚ್ಚಾ ತೈಲ ಬೆಲೆಗಳು ಬ್ರೆಂಟ್ ಕ್ರೂಡ್ 74.59 ಡಾಲರ್/ಬ್ಯಾರೆಲ್ ಮತ್ತು WTI ಕ್ರೂಡ್ 70.59 ಡಾಲರ್/ಬ್ಯಾರೆಲ್ ಆಗಿ ವ್ಯಾಪಾರ ಮಾಡುತ್ತಿರುವುದು...
Read moreDetailsನವದೆಹಲಿ: ಟೋಲ್ ಪಾವತಿ ವ್ಯವಸ್ಥೆಯಲ್ಲಿ ಮಹತ್ವದ ಹೊಸ ನಿಯಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಫಾಸ್ಟ್ಯಾಗ್ ಖಾತೆಯಲ್ಲಿ ಹಣ ಇಲ್ಲದಿದ್ದರೆ ಅಥವಾ ನಿಯಮಗಳನ್ನು ಉಲ್ಲಂಘಿಸಿದರೆ, ಈಗಾಗಲೇ ಇರುವ...
Read moreDetailsಬಳ್ಳಾರಿ ಧ್ರುವ ಸರ್ಜಾ ಅಭಿಮಾನಿಗಳ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರು ಹಾಗೂ ಧ್ರುವ ಆಸರೆ ಫೌಂಡೇಶನ್ ಸಂಸ್ಥಾಪಕರಾದ ಎಂ.ಜಿ ಕನಕ ಅವರ ನೇತೃತ್ವದಲ್ಲಿ ಸುಮಾರು 400 ಆಟೋಗಳಿಗೆ 'ಕೆಡಿ'...
Read moreDetailsಬೆಂಗಳೂರು: ಫೆಬ್ರವರಿ ಆರಂಭದಿಂದಲೇ ರಾಜ್ಯದಲ್ಲಿ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹವಾಮಾನ ತಜ್ಞರ ಪ್ರಕಾರ, ಈ ವರ್ಷ ಬೇಸಿಗೆ ಸಾಮಾನ್ಯಕ್ಕಿಂತ ತೀವ್ರವಾಗಿದ್ದು, ಮಾರ್ಚ್ನಿಂದ ಬಿಸಿಲಿನ ಪ್ರಮಾಣ...
Read moreDetailsಸೋಮವಾರದ ದಿನವು ಪ್ರತಿಯೊಂದು ರಾಶಿಯವರಿಗೆ ವಿಶಿಷ್ಟವಾದ ಅನುಭವಗಳನ್ನು ತರುತ್ತದೆ. ಗ್ರಹಗಳ ಸ್ಥಾನ ಮತ್ತು ನಕ್ಷತ್ರಗಳ ಪ್ರಭಾವದ ಆಧಾರದ ಮೇಲೆ, ಇಂದಿನ ಭವಿಷ್ಯವನ್ನು ವಿವರಿಸಲಾಗಿದೆ. ಪಂಚಾಂಗದ ಪ್ರಕಾರ, ಚಿತ್ರಾ...
Read moreDetailsದಾವಣಗೆರೆ: ಪೂಜೆ ಮಾಡಿ ಕಷ್ಟ ಪರಿಹರಿಸುವ ಸೋಗಿನಲ್ಲಿ ಬಂದು ಮನೆ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾ, ಬನ್ನಿಕೋಡು...
Read moreDetailsಹಾವೇರಿ: ಜಲ ಜೀವನ್ ಮೀಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು...
Read moreDetailsಬೆಂಗಳೂರು: "ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು....
Read moreDetailsಬಿಸಿಸಿಐ (BCCI) ಭಾನುವಾರ ಸಂಜೆ (ಫೆಬ್ರವರಿ 16) 5:30 ಗಂಟೆಗೆ ಐಪಿಎಲ್ 2025ರ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿಯಾದ ಇಂಡಿಯನ್...
Read moreDetailsವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸುತ್ತಿರುವ `ದೂರ ತೀರ ಯಾನ’ ಸಿನೆಮಾ ಚಿತ್ರೀಕರಣವನ್ನು...
Read moreDetailsಪ್ರಯಾಗ್ರಾಜ್: ಮಹಾ ಕುಂಭಮೇಳ 2025 ಜನವರಿ 13 ರಂದು ಪ್ರಾರಂಭಗೊಂಡಿದ್ದು, ಫೆಬ್ರವರಿ 26, 2025 ರಂದು ಮುಕ್ತಾಯಗೊಳ್ಳಲಿದೆ. ಈ ಅವಧಿಯಲ್ಲಿ ಕೋಟ್ಯಂತರ ಭಕ್ತರು ಪವಿತ್ರ ತ್ರಿವೇಣಿ ಸಂಗಮದಲ್ಲಿ...
Read moreDetailsಬೆಂಗಳೂರು: "ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ...
Read moreDetailsಮೊನ್ನೆಯಷ್ಟೇ ಪ್ರೊಡಕ್ಷನ್ ನಂ. 01 ಅನ್ನೋ ಹೆಸರಲ್ಲಿ ಥೀಮ್ ಪೋಸ್ಟರ್ ಬಿಟ್ಟು ಹುಳ ಬಿಟ್ಟಿದ್ದ ನಟ ನಿರ್ದೇಶಕ ಅನೀಶ್, ಈಗ ಅದಕ್ಕೆ ಲವ್ OTP ಅಂತ ಹೆಸರಿಟ್ಟು...
Read moreDetailsಬಿಡುಗಡೆ ಹೊಸ್ತಿಲಿನಲ್ಲಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಚೊಚ್ಚಲ ನಿರ್ದೇಶನದಲ್ಲಿ ನಿರ್ದೇಶಕ ಹಯವದನ ಹೊಸತನದ ಕಥೆಯನ್ನು ಪ್ರೇಕ್ಷಕರ ಮುಂದೆ ಹರವಿಡೋದಿಕ್ಕೆ ಹೊರಟ್ಟಿದ್ದಾರೆ. ಎರಡು ನಿಮಿಷ...
Read moreDetailsಹುಬ್ಬಳ್ಳಿ: ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ...
Read moreDetailsಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಹಂಚಿಕೆ ಆಗಬೇಕು. ಈ ಗುರಿ ಸಾಧನೆಗಾಗಿ ಎಲ್ಲಾ ಪಕ್ಷಗಳನ್ನು.ಒಳಗೊಂಡು ಹೋರಾಟ ಮಾಡುತ್ತೇನೆ ಎಂದು ಮಾಜಿ...
Read moreDetailsಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವಿಭಿನ್ನ ಪ್ರಯತ್ನ ಮತ್ತು ಪ್ರಯೋಗಗಳಾಗುತ್ತಿವೆ. ಅಂಥ ಚಿತ್ರಗಳ ಸಾಲಿಗೆ ಇದೀಗ ‘ನಿಮಗೊಂದು ಸಿಹಿ ಸುದ್ದಿ’ ಸಹ ಸೇರ್ಪಡೆಯಾಗುತ್ತಿದೆ. ಮಹಾಶಿವರಾತ್ರಿಯ ಪ್ರಯುಕ್ತ ಫೆಬ್ರವರಿ...
Read moreDetailsವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಅವರ ಪತ್ನಿ ಮಿಶೆಲ್ ಒಬಾಮ ಕುರಿತು ಬಿಲಿಯನೇರ್ ಉದ್ಯಮಿ ಎಲಾನ್ ಮಸ್ಕ್ ಅವರ ತಂದೆ ಎರೋಲ್ ಮಸ್ಕ್...
Read moreDetailsಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬ್ಲಾಕ್ ಬಸ್ಟರ್ ಮ್ಯಾಕ್ಸ್ ಸಿನಿಮಾ ಒಟಿಟಿ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ಬರೀ ಒಟಿಟಿ ಮಾತ್ರವಲ್ಲ ಟಿವಿಯಲ್ಲಿಯೂ ಬರ್ತಿದೆ ಮ್ಯಾಕ್ಸ್. ತಮಿಳಿನ...
Read moreDetailsಕನಕಪುರ: “ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ...
Read moreDetailsತೆಲುಗು ಚಿತ್ರರಂಗದ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಕನ್ನಡ ಚಿತ್ರರಂಗಕ್ಕೂ ಪರಿಚಿತರು. ತಮ್ಮ ಡ್ಯಾನ್ಸ್ ಕಲೆಯ ಮೂಲಕ ಎಲ್ಲರನ್ನೂ ಮೋಡಿ ಮಾಡಿದ್ದ ಅವರು ರಾಜಕುಮಾರ ಚಿತ್ರದ ಅಪ್ಪು...
Read moreDetailsಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು...
Read moreDetailsಕೆ ರಾಮ್ ನಾರಾಯಣ್ ನಿರ್ದೇಶನದ, ಯೋಗರಾಜ್ ಭಟ್ ಕಥೆ ಹೊಂದಿರುವ, ಸಂತೋಷ್ ಕುಮಾರ್ ಮತ್ತು ವಿದ್ಯಾ ನಿರ್ಮಾಣದ, ಮಡೆನೂರು ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ...
Read moreDetailsಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜಕೀಯ ಒತ್ತಡ ಹೆಚ್ಚಾಗುತ್ತಿದ್ದಂತೆ, ರಾಜ್ಯದ ಮುಂದಿನ ನಾಯಕತ್ವದ ಬಗ್ಗೆ ಚರ್ಚೆಗಳು ಶುರುವಾಗಿವೆ. ಸಿದ್ದರಾಮಯ್ಯ ನೇತೃತ್ವದಲ್ಲೇ...
Read moreDetailsಗೋಪಿಚಂದ್ ಮತ್ತು ಕಾವ್ಯಾ ಥಾಪರ್ ನಟಿಸಿರುವ ತೆಲುಗಿನ ಆಕ್ಷನ್- ರೊಮ್ಯಾಂಟಿಕ್ ಚಿತ್ರ "ವಿಶ್ವಂ" ಅಮೆಜಾನ್ ಪ್ರೈಮ್ ಪ್ಲಾಟ್ಫಾರ್ಮ್ನಲ್ಲಿ ನೋಡುಗರ ಮೆಚ್ಚುಗೆ ಪಡೆಯುತ್ತಿದೆ. ಡೈನಾಮಿಕ್ ಡೈರೆಕ್ಟರ್ ಶ್ರೀನು ವೈಟ್ಲ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ...
Read moreDetailsವಿಶ್ವವೇ ಮೆಚ್ಚಿದ "ಕಾಂತಾರ" ಚಿತ್ರ ಸೇರಿದಂತೆ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ abbs studios ಲಾಂಛನದಲ್ಲಿ ಸಿ.ಆರ್ ಬಾಬಿ ಅವರ ಜೊತೆಗೂಡಿ ನಿರ್ಮಿಸಿರುವ...
Read moreDetailsಗ್ಯಾರಂಟಿ ನ್ಯೂಸ್.. ಇದು ನಮ್ಮೆಲ್ಲರ ಕನಸು.. ಫೆಬ್ರವರಿ 14, ಶುಕ್ರವಾರ ಈ ಕನಸು ನನಸಾಗಿದೆ.. ಸ್ಯಾಟಲೈಟ್ ಸುದ್ದಿವಾಹಿನಿಯಾಗಿ ಗ್ಯಾರಂಟಿ ನ್ಯೂಸ್, ವೀಕ್ಷಕರ ಮುಂದೆ ಬಂದಿದೆ.. ಕಳೆದ ಒಂದು...
Read moreDetailsವಿಭಿನ್ನ ಕಥಾಹಂದರ ಹೊಂದಿರುವ "ನಾಗವಲ್ಲಿ ಬಂಗಲೆ" ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಅಶ್ವಥ್ ನಾರಾಯಣ್ ಧ್ವನಿಸುರುಳಿ ಅನಾವರಣ ಮಾಡಿದರು. ಹಿರಿಯ...
Read moreDetailsಬಾಲಿವುಡ್ ನಟಿ ಕಂಗನಾ ಶರ್ಮ ಫೆಬ್ರವರಿ 14ರಂದು ಬಾಂದ್ರಾದಲ್ಲಿ ನಡೆದ ವ್ಯಾಲಂಟೈನ್ಸ್ ಡೇ ಕಾರ್ಯಕ್ರಮದಲ್ಲಿ ಕೆಂಪು ಬಣ್ಣದ ಲೆಗ್ಸ್ಲಿಟ್ ಡ್ರೆಸ್ ಧರಿಸಿ ಹಾಟ್ ಲುಕ್ನೊಂದಿಗೆ ಹಾಜರಾಗಿದ್ದರು. ಅವರ...
Read moreDetailsಹೂವಿನಹಡಗಲಿ: ನಾಡಿನ ಜನರು ಕುತೂಹಲದಿಂದ ಕಾಯುತ್ತಿದ್ದ ಹೂವಿನಹಡಗಲಿ ತಾಲೂಕಿನ ಐತಿಹಾಸಿಕ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿದ ಭವಿಷ್ಯವಾಣಿ ಈ ವರ್ಷವೂ ಗಮನಸೆಳೆದಿದೆ. ಮೈಲಾರ ಲಿಂಗೇಶ್ವರ ಜಾತ್ರೆಯ ಪ್ರಯುಕ್ತ...
Read moreDetailsಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಆಭರಣಗಳು, ವಸ್ತ್ರಗಳು, ಹಾಗೂ ಬೇರೆ ಅನೇಕ ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ....
Read moreDetailsಬೆಳಗಾವಿ: ಕಳೆದ ಎರಡು ತಿಂಗಳ ಕಾಲ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗದಿರುವುದರಿಂದ ಫಲಾನುಭವಿ ಮಹಿಳೆಯರ ಆತಂಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಹಾರ ಘೋಷಿಸಿದ್ದಾರೆ. 15ನೇ, 16ನೇ...
Read moreDetailsನವದೆಹಲಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಪಂಜಾಬ್ನ ಪಾಟಿಯಾಲದಲ್ಲಿ ಕಾರು ಅಪಘಾತಕ್ಕೆ ಗುರಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ರೈತ...
Read moreDetailsಬೆಂಗಳೂರು: “ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ....
Read moreDetailsಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು...
Read moreDetailsಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು...
Read moreDetailsಗ್ಯಾರಂಟಿ ನ್ಯೂಸ್ ಸುದ್ದಿ ವಾಹಿನಿ ಉದ್ಘಾಟನೆಗೆ ಕನ್ನಡ ಚಿತ್ರರಂಗದ ತಾರೆಗಳ ಸಮಾಗಮವಾಗಿತ್ತು
Read moreDetailsಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು...
Read moreDetailsಕರುನಾಡಿನ ಜನತೆಗೆ ಹೊಸ ಭರವಸೆ ನೀಡಲು ಬರ್ತಿದೆ ಗ್ಯಾರಂಟಿ ನ್ಯೂಸ್. ಇಷ್ಟು ದಿನ ಡಿಜಿಟಲ್ ಮೂಲಕ ಮನೆಮಾತಾಗಿದ್ದ ಗ್ಯಾರಂಟಿ ನ್ಯೂಸ್ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಸದ್ದು...
Read moreDetailsಬೆಂಗಳೂರು: ಮಾಜಿ ಪ್ರಧಾನಿಗಳಾದ ದೇವೇಗೌಡರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ. ಇದನ್ನು ಆ ವ್ಯಕ್ತಿ ಅರ್ಥ ಮಾಡಿಕೊಳ್ಳಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್...
Read moreDetailsವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನಿಸಿದ ಕುರಿತು ಅಮೆರಿಕಾದ ಸ್ವಯಂಘೋಷಿತ ಪ್ರವಾದಿ ಬ್ರ್ಯಾಂಡನ್ ಡೇಲ್ ಬಿಗ್ಸ್ ಭವಿಷ್ಯ ನುಡಿದಿದ್ದು, ಇದೀಗ ನೈಸರ್ಗಿಕ ವಿಕೋಪದ ಭವಿಷ್ಯ ನುಡಿದಿದ್ದಾರೆ. ಒಕ್ಲಹೋಮಾದ...
Read moreDetailsಇಂದು ದೆಹಲಿ ಕ್ಯಾಬಿನೆಟ್ ಮಹತ್ವದ ಯೋಜನೆಗೆ ಅನುಮೋದನೆ ನೀಡಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಹಣಕಾಸು ನೆರವು ನೀಡುವ ಪ್ರಸ್ತಾವನೆಗೆ ಕ್ಯಾಬಿನೆಟ್ ಅಸ್ತು ಎಂದಿದೆ ಎಂದು ಆಮ್...
Read moreDetailsಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಫ್ಲೋರಿಡಾದ ಗಾಲ್ಫ್ ಕೋರ್ಸ್ ಬಳಿ ದಾಳಿ ನಡೆದಿದೆ. ಡೊನಾಲ್ಡ್...
Read moreDetailsಬಿರಿಯಾನಿ .. ಈ ಹೆಸರು ಕೇಳಿದರೆ ಸಾಕು ಸಾಕಷ್ಟು ನಾನ್ವೆಜ್ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಬಿರಿಯಾನಿ ಎಂಬುದು ಕೇವಲ ಖಾದ್ಯವಲ್ಲ. ಅದೊಂದು ಭಾವನೆ, ಅದೊಂದು ರೀತಿಯ...
Read moreDetailsಬಾಂಗ್ಲಾದೇಶದಲ್ಲಿ ತನ್ನ ಎಲ್ಲಾ ನೆರವು ಮತ್ತು ಯೋಜನೆಗಳನ್ನು ಸ್ಥಗಿತಗೊಳಿಸಲು ಅಮೆರಿಕಾದ ಅಂತರರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆ ಆದೇಶಿಸಿದೆ. ಈ ನಿರ್ಧಾರವನ್ನು ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ದೊಡ್ಡ ಹೊಡೆತ ಎಂದು...
Read moreDetailsತಪ್ಪನ್ನು ಯಾರೇ ಮಾಡಿರಲಿ, ಕಾನೂನಿನ ಮುಂದೆ ತಲೆ ಬಾಗಲೇ ಬೇಕು ಎಂಬ ನಿಯಮವೇನೋ ಸರಿ. ಮನುಷ್ಯತ್ವ ಇರುವ ಕೆಲ ಮಾನವರೇ ಈ ನಿಯಮಾವಳಿಗಳನ್ನು ಅರ್ಥ ಮಾಡಿಕೊಳ್ಳದೇ ದೊಡ್ಡ...
Read moreDetails