ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್ ಎಂದ ನಟಿ ಪೂನಂ ಪಾಂಡೆ
ಮುಂಬೈ, ಏಪ್ರಿಲ್ 1: ನಟಿ ಪೂನಂ ಪಾಂಡೆ ಅವರು ಮಂಗಳವಾರ (ಮಾರ್ಚ್ 31) ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗರ್ಭಿಣಿ (Baby Bump) ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದರು....
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.
ಮುಂಬೈ, ಏಪ್ರಿಲ್ 1: ನಟಿ ಪೂನಂ ಪಾಂಡೆ ಅವರು ಮಂಗಳವಾರ (ಮಾರ್ಚ್ 31) ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗರ್ಭಿಣಿ (Baby Bump) ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದರು....
Read moreDetailsಪರ್ಷಿಯನ್ ಕೊಲ್ಲಿ, ಏಪ್ರಿಲ್ 1: ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ವಿಶ್ವದ ಇಂಧನ ಸರಬರಾಜು ಸರಪಳಿಯ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಇದರ ನಡುವೆ, ಭಾರತಕ್ಕೆ...
Read moreDetailsದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ...
Read moreDetailsನವದೆಹಲಿ, ಏಪ್ರಿಲ್ 1: ದೇಶದಲ್ಲಿ ಜೆಟ್ ಇಂಧನ (ATF) ಬೆಲೆ ಏರಿಕೆಯ ವಿಚಾರದಲ್ಲಿ ಸರ್ಕಾರ ಹೊಸ ನಿಲುವು ತಾಳಿದೆ. ಆರಂಭದಲ್ಲಿ ಎಲ್ಲಾ ವಿಮಾನಗಳಿಗೂ ಬೆಲೆಯನ್ನು ಎರಡು ಪಟ್ಟು (ಶೇ....
Read moreDetailsಹೊಸದಿಲ್ಲಿ, ಮಾರ್ಚ್ 30: ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದ ಲಷ್ಕರ್-ಎ-ತೊಯ್ದಾ (ಎಲ್ಇಟಿ) ಉಗ್ರನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಕಾರ್ಯನಿರ್ವಹಿಸುತ್ತಾ ಭಾರತದಲ್ಲಿ ದಾಳಿಗಳನ್ನು ಸಂಚು...
Read moreDetailsಮೈಸೂರು, ಮಾರ್ಚ್ 30: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಆರೂವರೆ ತಿಂಗಳ ಮಗು ಒಣಗಿದ ದಾಸವಾಳದ ಹೂವಿನ ತುಂಡನ್ನು ನುಂಗಿ ಉಸಿರುಗಟ್ಟಿ...
Read moreDetailsಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವ್ಯವಸ್ಥೆ ಆರಂಭವಾಗುತ್ತಿದ್ದಂತೆಯೇ ಕರ್ನಾಟಕದ ಗ್ರಾಹಕರಿಗೆ ದೊಡ್ಡ ಆಘಾತ ಎದುರಾಗಲಿದೆ. ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ಅನುಭವಿಸುತ್ತಿರುವ ಭಾರೀ ನಷ್ಟವನ್ನು ಸರಿದೂಗಿಸುವ...
Read moreDetailsಪಾಟ್ನಾ, ಮಾರ್ಚ್ 30: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾಂವಿಧಾನಿಕ...
Read moreDetailsಬೆಂಗಳೂರು, ಮಾರ್ಚ್ 30: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಉದ್ಘಾಟನಾ ಪಂದ್ಯವು ಕ್ರಿಕೆಟ್ ಅಭಿಮಾನಿಗಳ ಸಾಗರವನ್ನೇ ಹರಿದುಬರುವಂತೆ ಮಾಡಿತ್ತು. ಪಂದ್ಯದ ರೋಮಾಂಚನ ಮುಗಿಯುತ್ತಿದ್ದಂತೆಯೇ ನಮ್ಮ ಮೆಟ್ರೋದಲ್ಲಿ ಜನಜಾತ್ರೆಯೇ...
Read moreDetailsಬೆಂಗಳೂರು, ಮಾರ್ಚ್ 30: ಐಪಿಎಲ್ ಕ್ರಿಕೆಟ್ ಪಂದ್ಯದ ರೋಮಾಂಚನದ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿರುವ ಘಟನೆ ನಡೆದಿದೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ಮತ್ತು...
Read moreDetailsಬೆಂಗಳೂರು, ಮಾರ್ಚ್ 30: ಬಹುಭಾಷಾ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ರಾಜಕಾರಣಿ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ...
Read moreDetailsಹೈದರಾಬಾದ್, ಮಾರ್ಚ್ 30: ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ನೌಕಾಪಡೆಯ ಉದ್ಯೋಗಿಯೊಬ್ಬ ವಿವಾಹಿತ ಮಹಿಳೆಯನ್ನು ಕೊಲೆಗೈದು, ಮೃತದೇಹವನ್ನು ತುಂಡರಿಸಿ ಫ್ರಿಡ್ಜ್ನಲ್ಲಿ ತುಂಬಿಟ್ಟಿರುವ ಘಟನೆ ಬೆಳಕಿಗೆ...
Read moreDetailsರಾಯಚೂರು, ಮಾರ್ಚ್ 30: ಕೇವಲ ಐದು ದಿನಗಳ ಹಿಂದೆಯೇ ಮಗುವಿಗೆ ಜನ್ಮ ನೀಡಿದ 22 ವರ್ಷದ ಬಾಣಂತಿಯೊಬ್ಬರು ಖಾಸಗಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
Read moreDetailsಬೆಂಗಳೂರು, ಮಾರ್ಚ್ 30: ಕಳೆದ ವಾರ ನಾಲ್ಕು ದಿನಗಳಿಂದ ಸತತವಾಗಿ ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಂದು ಸೋಮವಾರ ಕುಸಿತ ಕಂಡಿದೆ. 10 ಗ್ರಾಮ್ ಚಿನ್ನದ ಬೆಲೆಯಲ್ಲಿ 750...
Read moreDetailsಬೆಂಗಳೂರು, ಮಾರ್ಚ್ 30: ಪ್ರತಿನಿತ್ಯ ರಸ್ತೆಗಿಳಿಯುವ ಕೋಟ್ಯಂತರ ವಾಹನಗಳ ಜೀವನಾಡಿಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮುಂದುವರೆದಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ...
Read moreDetailsಮುಂಬೈ, ಮಾರ್ಚ್ 30: ಬಾಲಿವುಡ್ ನಟಿ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತಸದ ಸುದ್ದಿಯನ್ನು ಸೋನಂ...
Read moreDetailsಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭವೇ ವಾಹನ ಸವಾರರಿಗೆ ಕಹಿ ಅನುಭವ ತಂದಿದೆ. ಏಪ್ರಿಲ್ 1, ಮಂಗಳವಾರದಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು...
Read moreDetailsಕುವೈತ್, ಮಾರ್ಚ್ 30: ಪರ್ಷಿಯನ್ ಕೊಲ್ಲಿಯಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸುತ್ತಿದೆ.. ಇರಾನ್ ನಡೆಸಿದ ಡ್ರೋನ್ ದಾಳಿಯಲ್ಲಿ ಕುವೈತ್ನ ವಿದ್ಯುತ್ ಸ್ಥಾವರದ...
Read moreDetailsಬೆಂಗಳೂರು, ಮಾರ್ಚ್ 30: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಬಿಸಿಲಿನ ತಾಪಮಾನಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು,...
Read moreDetailsಬೆಂಗಳೂರು: ಅಹಿಂಸೆಯ ಸಂದೇಶ ಸಾರುವ ಜೈನ ಧರ್ಮದ ಪವಿತ್ರ ಹಬ್ಬ ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 30, ಸೋಮವಾರ) ಬೆಂಗಳೂರು ನಗರದಾದ್ಯಂತ ಪ್ರಾಣಿವಧೆ ಮತ್ತು ಮಾಂಸ...
Read moreDetailsಸಂಖ್ಯಾಶಾಸ್ತ್ರದ ಪ್ರಕಾರ, ವ್ಯಕ್ತಿಯ ಜೀವನದಲ್ಲಿ ಸಂಖ್ಯೆಗಳ ಪ್ರಭಾವ ಬಹಳ ಮಹತ್ತರವಾಗಿದೆ. ಪ್ರತಿಯೊಬ್ಬರ ಜನ್ಮತಾರೀಖಿನ ಆಧಾರದ ಮೇಲೆ ಲೆಕ್ಕ ಹಾಕುವ ಜನ್ಮಸಂಖ್ಯೆ ಅವರ ದಿನನಿತ್ಯದ ನಿರ್ಧಾರಗಳು, ಅವಕಾಶಗಳು ಹಾಗೂ...
Read moreDetailsಬೆಂಗಳೂರು: ಸೂರ್ಯನ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಬೆವರಿನೊಂದಿಗೆ ದೇಹದ ಶಕ್ತಿ ಕುಸಿಯುವ ಈ ಸುಡುವ ಬಿಸಿಲಿನಲ್ಲಿ, ನಮ್ಮನ್ನು ತಂಪಾಗಿರಿಸಿಕೊಳ್ಳುವುದು ದೊಡ್ಡ ಸವಾಲೇ ಸರಿ. ಅಂತಹ ಸಮಯದಲ್ಲಿ...
Read moreDetailsಶಾಲಿವಾಹನ ಶಕ 1949ರ ಉತ್ತರಾಯಣದ ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ದ್ವಾದಶಿ ತಿಥಿಯ ಈ ಸೋಮವಾರವು ವಿವಿಧ ರಾಶಿಗಳ ಮೇಲೆ ವಿಭಿನ್ನ ಪ್ರಭಾವ ಬೀರುತ್ತದೆ....
Read moreDetailsಮುಂಬೈ, ಮಾ.29: ಐಪಿಎಲ್ 2026ರ ಆವೃತ್ತಿಯಲ್ಲಿ ಭಾನುವಾರ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬೃಹತ್ ಗುರಿಯನ್ನು ಬೆನ್ನಟ್ಟಿದ ಅದ್ಭುತ ಪ್ರದರ್ಶನದೊಂದಿಗೆ ಕೆಕೆಆರ್ ವಿರುದ್ಧ 6 ವಿಕೆಟ್ಗಳ...
Read moreDetailsಕ್ಯಾಲಿಫೋರ್ನಿಯಾದಲ್ಲಿ ನೆಲೆಸಿರುವ ಮೆಟಾ ಸಂಸ್ಥೆಯ ಒಡೆತನದ ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ತನ್ನ ಬಳಕೆದಾರರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಲವು ಹೊಸ ಫೀಚರ್ಗಳನ್ನು ಪರಿಚಯಿಸಿದೆ. ಈ ಹೊಸ...
Read moreDetailsಒಡಿಶಾ ಸಮುದ್ರ ತೀರದಲ್ಲಿ ನಡೆದ ಚಿತ್ರೀಕರಣದ ವೇಳೆ ದೋಣಿ ಅಪಘಾತದಲ್ಲಿ ಖ್ಯಾತ ಬಂಗಾಳಿ ನಟ ರಾಹುಲ್ ಅರುಣೋದಯ ಬ್ಯಾನರ್ಜಿ ಅವರು ದುರ್ಘಟನೆಯಿಂದ ಸಾವನ್ನಪ್ಪಿದ್ದಾರೆ. ಈ ದುರಂತ ಸುದ್ದಿ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಸ್ಯಾಂಡಲ್ವುಡ್ನ ಕಲ್ಟ್ ಸಿನಿಮಾಗಳಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಸಿನಿಮಾ ಕೂಡ ಒಂದು. ಈ...
Read moreDetailsಮುಂಬೈ: ಐಪಿಎಲ್ 2026ರ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಮುಂಬೈ ಇಂಡಿಯನ್ಸ್ (ಎಂಐ) ತಂಡಕ್ಕೆ...
Read moreDetailsಟಾಲಿವುಡ್ನ ಖ್ಯಾತ ನಟ ದಗ್ಗುಬಾಟಿ ವೆಂಕಟೇಶ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನಗರದ ಪ್ರಸಿದ್ಧ ಉಪಾಹಾರ ಕೇಂದ್ರವಾದ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ....
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಡಿವೈನ್ಸ್ಟಾರ್ ರಿಷಬ್ ಶೆಟ್ಟಿ ಇತ್ತೀಚೆಗಷ್ಟೇ ಹೊಂಬಾಳೆ ಫಿಲ್ಮ್ಸ್ ಇನ್ಸ್ಟಾ ಅಕೌಂಟ್ ಅನ್ಫಾಲೋ ಮಾಡಿದ್ರು. ಈ ಬೆನ್ನಲ್ಲೆ ತಮ್ಮ ಆಪ್ತ...
Read moreDetailsಮೊಹಮ್ಮದ್ ಸಿರಾಜ್ ಅವರು ಐಪಿಎಲ್ 2025ರ ಮೆಗಾ ಹರಾಜಿನ ಮೂಲಕ ಗುಜರಾತ್ ಟೈಟಾನ್ಸ್ ತಂಡ ಸೇರಿಕೊಂಡು, ತಮ್ಮ ವೇಗದ ಬೌಲಿಂಗ್ನಿಂದ ಮಿಂಚಲು ಸಜ್ಜಾಗಿದ್ದಾರೆ. ಆರ್ಸಿಬಿಯಿಂದ ಗುಜರಾತ್ಗೆ ಸ್ಥಳಾಂತರಗೊಂಡಿರುವ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಕಾಂತಾರ ಸಕ್ಸಸ್ ಬಳಿಕ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಈಗ ಅವರ ಫ್ರೆಂಡ್ಶಿಪ್ ಸರ್ಕಲ್...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲ ಬೇಗೆಗೆ ನಗರವಾಸಿಗಳು ಬೇಸತ್ತಿದ್ದರು. ಆದರೆ ಇಂದು ಸುರಿದ ಜೋರು ಮಳೆ ತಂಪೆರೆದಿದೆ. ನಗರದ ಹಲವು ಪ್ರದೇಶಗಳಲ್ಲಿ...
Read moreDetailsಮುಂಬೈ, ಮಾ.29: ಐಪಿಎಲ್ನ ಭಾನುವಾರದ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡಿದೆ. ನಾಯಕ ಹಾರ್ದಿಕ್ ಪಾಂಡ್ಯ ಈ ನಿರ್ಧಾರ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಅಪರೂಪದ ಮತ್ತು ವಿಚಿತ್ರವಾದ ವೈವಾಹಿಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನ ಸ್ನೇಹಿತೆಯೊಂದಿಗೂ ಸೆಕ್ಸ್ ಮಾಡುವಂತೆ ಪತ್ನಿಯಿಂದ ನಿರಂತರ ಒತ್ತಾಯ ಮತ್ತು ಕಿರುಕುಳಕ್ಕೆ ಬೇಸತ್ತ ಪತಿಯೊಬ್ಬರು...
Read moreDetailsಪ್ರೊಂಗ್ಯಾಂಗ್: ಅಮೆರಿಕದ ಮುಖ್ಯ ಭೂಭಾಗವನ್ನು ನೇರವಾಗಿ ಗುರಿಯಾಗಿಸುವ ಸಾಮರ್ಥ್ಯವಿರುವ ಹೈ-ಥ್ರಸ್ಟ್ (ಹೆಚ್ಚು ಒತ್ತಡದ) ಘನ-ಇಂಧನ ಕ್ಷಿಪಣಿ ಎಂಜಿನ್ ಅನ್ನು ಉತ್ತರ ಕೊರಿಯಾ ಯಶಸ್ವಿಯಾಗಿ ಪರೀಕ್ಷಿಸಿದೆ. ಉತ್ತರ ಕೊರಿಯಾದ...
Read moreDetailsಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ದೇವಗಂಜ್ ಗ್ರಾಮದಲ್ಲಿ ಒಂದು ಅಚ್ಚರಿ ಮತ್ತು ಪ್ರೇರಣಾದಾಯಕ ಘಟನೆ ನಡೆದಿದೆ. ಸೀತಾ ದೇವಿ ಎಂಬ ಸಾಮಾನ್ಯ ಮಹಿಳೆಯ ಬ್ಯಾಂಕ್ ಖಾತೆಗೆ ಅನಿರೀಕ್ಷಿತವಾಗಿ...
Read moreDetailsಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ...
Read moreDetailsಬೆಂಗಳೂರು: ನಮ್ಮ ಮೆಟ್ರೋ ಇದೀಗ ಆದಾಯವನ್ನು ಹೆಚ್ಚಿಸಿಕೊಳ್ಳುವ ಹೊಸ ಮಾರ್ಗವನ್ನು ಹಿಡಿದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮತ್ತೊಂದು ಮೆಟ್ರೋ ನಿಲ್ದಾಣಕ್ಕೆ ಖಾಸಗಿ ಕಂಪನಿಯ...
Read moreDetailsಮೈಸೂರು, ಮಾರ್ಚ್ 29: ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ...
Read moreDetailsನವದೆಹಲಿ: ದೇಶದ ಗೃಹಬಳಕೆದಾರರಿಗೆ ಮತ್ತೊಂದು ದುಃಖ ಸಮಾಚಾರ ಎಂಬಂತೆ, ಎಲ್ಪಿಜಿ ಸಿಲಿಂಡರ್ ಬೆಲೆ ಏಪ್ರಿಲ್ 1, 2026 ರಿಂದ ಏರಿಕೆಯಾಗುವ ಸಾಧ್ಯತೆ ಇದೆ. ತೈಲ ಮಾರುಕಟ್ಟೆ ಕಂಪನಿಗಳು...
Read moreDetailsಬೆಂಗಳೂರು: ರಾಜ್ಯದ ಗೃಹ ಬಳಕೆದಾರರಿಗೆ ಅಡುಗೆ ಅನಿಲದ ಕೊರತೆಯಿಲ್ಲ ಎಂಬ ಭರವಸೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ನೀಡಿದ್ದಾರೆ. ನಗರಗಳಲ್ಲಿ 25 ದಿನಗಳಿಗೊಂದು ಸಿಲಿಂಡರ್...
Read moreDetailsಬೆಂಗಳೂರು, ಮಾ.28:19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತವರಿನ ಅಭಿಮಾನಿಗಳ ಮುಂದೆ ಸನ್ ರೈಸರ್ಸ್ ಹೈದರಾಬಾದ್ (SRH)...
Read moreDetailsಬೆಂಗಳೂರು, ಮಾ.28: ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಫಿಲ್ ಸಾಲ್ಟ್ ಅವರ ಫೀಲ್ಡಿಂಗ್ ಮ್ಯಾಜಿಕ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಚಲನ ಸೃಷ್ಟಿಸಿತು. ಹೆನ್ರಿಕ್ ಕ್ಲಾಸೆನ್ ಅವರ ವಿಕೆಟ್ನ ಕ್ಯಾಚ್ ನಾಟಕೀಯವಾಗಿ...
Read moreDetailsಟೆಹ್ರಾನ್/ದುಬೈ, ಮಾ.28: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಅತ್ಯಂತ ಉಲ್ಬಣಗೊಂಡಿದೆ. ಇರಾನ್ ತನ್ನ ನೆರೆಯ ರಾಷ್ಟ್ರಗಳಾದ ಕುವೈತ್ ಮತ್ತು ದುಬೈ (ಯುಎಇ) ಪ್ರಮುಖ ಬಂದರುಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ....
Read moreDetailsಬೆಂಗಳೂರು, ಮಾ.28: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಅದ್ಧೂರಿ ಆರಂಭಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿದೆ. ಉದ್ಘಾಟನಾ ಪಂದ್ಯದಲ್ಲೇ ಸನ್ ರೈಸರ್ಸ್ ಹೈದರಾಬಾದ್ (SRH) ತಂಡ...
Read moreDetailsಬೆಂಗಳೂರು, ಮಾ.28: ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಬಿಕ್ಕಟ್ಟು ಜೋರಾಗಿದ್ದು, ಕರ್ನಾಟಕದಲ್ಲೂ ಜನರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ. ಗ್ಯಾಸ್ ಏಜೆನ್ಸಿಗಳ ಮುಂದೆ ಜನರು ಕ್ಯೂ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ....
Read moreDetailsಬೆಂಗಳೂರು, ಮಾ.28: ಐಪಿಎಲ್ಗೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಆರ್ಸಿಬಿ (RCB) ಪರ ಆಡುತ್ತಿರುವ ನ್ಯೂಜಿಲೆಂಡಿನ ವೇಗದ ಬೌಲರ್ ಜಾಕೋಬ್ ಡಫಿ ಅಬ್ಬರಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್...
Read moreDetailsಬೆಂಗಳೂರು, ಮಾ.28: ಐಪಿಎಲ್ 2026ನೇ ಆವೃತ್ತಿ ಶುಭಾರಂಭಗೊಂಡಿದ್ದು, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ತಂಡಗಳ ನಡುವಿನ...
Read moreDetailsಬೆಂಗಳೂರು, ಮಾ.28: ಇಂದು (ಮಾರ್ಚ್ 28) ಬೆಂಗಳೂರಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಉದ್ಘಾಟನಾ ಪಂದ್ಯ ವೈಭವದಿಂದ...
Read moreDetailsನವದೆಹಲಿ, ಮಾ.28: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಸ್ಪೇಸ್ ಎಕ್ಸ್ ಸಂಸ್ಥಾಪಕ ಎಲೋನ್ ಮಸ್ಕ್ ಭಾಗವಹಿಸಿದ್ದರು ಎಂಬ ಮಾಧ್ಯಮ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಒಡೆತನ ಬದಲಾವಣೆಯಾಗಿ ಕೆಲವೇ ದಿನಗಳಾಗಿವೆ. ಆದಿತ್ಯ ಬಿರ್ಲಾ ಒಕ್ಕೂಟವು 16,706 ಕೋಟಿ ರೂಪಾಯಿಗೆ ತಂಡವನ್ನು ಖರೀದಿಸಿದ ಬೆನ್ನಲ್ಲೇ, ಉದ್ಯಮಿ...
Read moreDetailsನವದೆಹಲಿ, ಮಾ.28: ಏಪ್ರಿಲ್ 1 ರಿಂದ ಪೆಟ್ರೋಲ್ ರಫ್ತನ್ನು ಸ್ಥಗಿತಗೊಳಿಸಲು ರಷ್ಯಾ ನಿರ್ಧರಿಸಿದೆ. ವಿಶ್ವದಲ್ಲೇ ಅತಿದೊಡ್ಡ ತೈಲ ಉತ್ಪಾದಕ ದೇಶಗಳಲ್ಲಿ ಒಂದಾದ ರಷ್ಯಾದ ಈ ತೀರ್ಮಾನ ಜಾಗತಿಕ ಇಂಧನ...
Read moreDetailsಬೆಂಗಳೂರು, ಮಾ.28: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 2026ರ ಮಹಾಸಂಗ್ರಾಮಕ್ಕೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್...
Read moreDetailsಬೆಂಗಳೂರು, ಮಾ.28: ಐಪಿಎಲ್ 2026ರ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ವೇಳೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ವಿರುದ್ಧ ಯುವತಿಯೊಬ್ಬಳು ಮಾಡಿರುವ...
Read moreDetailsರಾಯಚೂರು, ಮಾ.28: ಸಾಮಾನ್ಯ ಜ್ವರಕ್ಕೆ ನಕಲಿ ವೈದ್ಯನ ಬಳಿ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಕುಟುಂಬಸ್ಥರು ಆಕ್ರಂದನ ಮುಗಿಲು...
Read moreDetailsಢಾಕಾ / ನವದೆಹಲಿ, ಮಾ.28: ಐಪಿಎಲ್ 2026 ಆರಂಭಕ್ಕೂ ಮುನ್ನವೇ ಕ್ರಿಕೆಟ್ ಹಾಗೂ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಿಂದಿನ ನಿರ್ಬಂಧವನ್ನು ಹಿಂತೆಗೆದುಕೊಂಡಿರುವ ಬಾಂಗ್ಲಾದೇಶ ಸರ್ಕಾರ,...
Read moreDetailsಮೈಸೂರು, ಮಾ.28: ದೇಶದ ವಿವಿಧ ಭಾಗಗಳಲ್ಲಿನ ನ್ಯಾಯಾಲಯಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಪ್ರತಿಷ್ಠಿತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸಾವಿರಾರು ಹುಸಿ ಬಾಂಬ್ ಬೆದರಿಕೆ ಇಮೇಲ್ಗಳನ್ನು ಕಳುಹಿಸಿ...
Read moreDetailsಚಿಕ್ಕಮಗಳೂರು, ಮಾ.28 (ಕಾಫಿನಾಡು ವರದಿ): ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾವಣೆ ಕಂಡಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ...
Read moreDetailsಮುಂಬೈ, ಮಾರ್ಚ್ 27: ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಅವರ ಗೆಳತಿ, ನಟಿ ಮಾಹಿಕಾ ಶರ್ಮಾ ಅವರು ಮುಂಬೈನ ಸುಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ...
Read moreDetailsತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ...
Read moreDetailsಬೆಂಗಳೂರು, ಮಾರ್ಚ್ 27: ಆನ್ಲೈನ್ ಫುಡ್ ಡೆಲಿವರಿ ಸೇವೆಗಳಲ್ಲಿ ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್ಫಾರ್ಮ್ ಫೀ, ಜಿಎಸ್ಟಿ ಸೇರಿದಂತೆ ಹಲವು ವಿಧದ ಹೆಚ್ಚುವರಿ ಶುಲ್ಕಗಳು ಸೇರಿಸುವುದು...
Read moreDetailsಅಯೋಧ್ಯೆ, ಮಾರ್ಚ್ 27: ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಇಂದು ಐತಿಹಾಸಿಕ ಘಟನೆಯೊಂದು ನಡೆದಿದೆ. ರಾಮನವಮಿಯ ಶುಭ ದಿನದಂದು ಮಧ್ಯಾಹ್ನ ಸರಿಯಾಗಿ 12 ಗಂಟೆಗೆ ಸಾಕ್ಷಾತ್ ಸೂರ್ಯದೇವನೇ ಬಾಲರಾಮನ ಹಣೆಗೆ...
Read moreDetailsನವದೆಹಲಿ, ಮಾರ್ಚ್ 27: ದೇಶಾದ್ಯಂತ ಕೋವಿಡ್ ಮಾದರಿಯ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆಯಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಆದರೆ ಈ...
Read moreDetailsಯಾದಗಿರಿ, ಮಾರ್ಚ್ 27: ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಉಪ್ಪರಗಡ್ಡಾ ಬಡಾವಣೆಯ ರಸ್ತೆಬದಿಯಲ್ಲಿ ಮಗುವಿನ ಮೃತದೇಹವನ್ನು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ....
Read moreDetailsಬೆಂಗಳೂರು, ಮಾರ್ಚ್ 27: ರಾಜ್ಯ ರಾಜಧಾನಿ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ದಿನಕ್ಕೊಂದು ದಾಖಲೆ ಬರೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ...
Read moreDetailsಬಾಗಲಕೋಟೆ, ಮಾರ್ಚ್ 27: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 9 ರಂದು ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳು...
Read moreDetailsನವದೆಹಲಿ, ಮಾರ್ಚ್ 27: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಕಡಿತಗೊಳಿಸಿದ ಆದೇಶ ಹೊರಡಿಸಿದ್ದರೂ, ಇಂದು (ಮಾರ್ಚ್ 27) ಭಾರತದ ಪ್ರಮುಖ...
Read moreDetailsಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆಯಲ್ಲಿ ಇಂದು ದಿಢೀರ್ ಕುಸಿತ ಕಂಡುಬಂದಿದೆ. ಸತತವಾಗಿ ಏರಿಕೆ ಕಾಣುತ್ತಿದ್ದ ಬಂಗಾರದ ದರವು ಇಂದು (ಮಾರ್ಚ್ 27) ಬೆಳ್ಳಂಬೆಳಗ್ಗೆಯೇ ಬರೋಬ್ಬರಿ ₹1,950 ಇಳಿಕೆಯಾಗಿದೆ....
Read moreDetailsನವದೆಹಲಿ, ಮಾರ್ಚ್ 27: ದೇಶದ ಜನತೆಗೆ ದೊಡ್ಡ ನಿರಾಳ ನೀಡುವ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಶುಕ್ರವಾರ ಕೈಗೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರಿ ಪ್ರಮಾಣದಲ್ಲಿ...
Read moreDetailsಬೆಂಗಳೂರು, ಮಾರ್ಚ್ 27: ಬೆಂಗಳೂರು ನಗರದ ಪ್ರಮುಖ ಸಂಚಾರ ಕೇಂದ್ರಗಳಲ್ಲಿ ಒಂದಾದ ಮಾರತಹಳ್ಳಿ ರೈಲ್ವೆ ಓವರ್ ಬ್ರಿಡ್ಜ್ (Marathahalli Bridge) ಮೇಲೆ ಮೆಟ್ರೋ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಸಂಚಾರ...
Read moreDetailsಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾದ ಶ್ರೀರಾಮನವಮಿ, ಧರ್ಮ, ಸತ್ಯ ಮತ್ತು ಆದರ್ಶ ಜೀವನದ ಪ್ರತೀಕವಾದ ಶ್ರೀರಾಮ ಅವರ ಜನ್ಮದಿನವನ್ನು ಸ್ಮರಿಸುವ ಪವಿತ್ರ ದಿನವಾಗಿದೆ. ಈ ಹಬ್ಬವನ್ನು...
Read moreDetailsಮಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಕೊಲೆಯಾದ ರೌಡಿಶೀಟರ್ ಯಾರು? ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ದಕ್ಷಿಣ ಪೊಲೀಸ್...
Read moreDetailsಬೆಂಗಳೂರು, ಮಾರ್ಚ್ 27: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಬದಲಾವಣೆ ಕಂಡುಬಂದಿದ್ದು, ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಈ ಮಳೆಯ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಅವಾಂತರಗಳೂ...
Read moreDetailsಸಂಖ್ಯಾಶಾಸ್ತ್ರ (Numerology) ಪ್ರಕಾರ, ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಜನ್ಮಸಂಖ್ಯೆಗೆ ಮಹತ್ವದ ಸ್ಥಾನವಿದೆ. ನಿಮ್ಮ ಹುಟ್ಟಿದ ದಿನಾಂಕವನ್ನು ಸೇರಿಸಿ ಒಂದು ಅಂಕೆಯ ಸಂಖ್ಯೆಗೆ ತಂದುಕೊಂಡರೆ ಅದೇ ನಿಮ್ಮ ಜನ್ಮಸಂಖ್ಯೆ....
Read moreDetailsಬೇಸಿಗೆ ಕಾಲದಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಎಸಿ (AC) ಬಳಸುವವರ ಸಂಖ್ಯೆ ಹೆಚ್ಚು. ಕೆಲವರಿಗೆ ಎಸಿ ಇರುವ ಕೋಣೆಯಿಂದ ಹೊರಬಂದ ಕೂಡಲೇ ತಲೆನೋವು, ಸುಸ್ತು, ತಲೆಸುತ್ತು, ಕಣ್ಣು...
Read moreDetailsಮೇಷ ರಾಶಿ: ಇಂದು ಸಂಗಾತಿಯಿಂದ ಮೆಚ್ಚುಗೆ ಸಿಗಲಿದೆ. ಆದರೆ, ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದು ಅಗತ್ಯ. ಸಂಗಾತಿಯ ಒತ್ತಡದಿಂದ ಯಾರಿಗಾದರೂ ಹಣ ಕೊಡಬೇಕಾಗಬಹುದು. ಕಚೇರಿಯಲ್ಲಿ ಸಹೋದ್ಯೋಗಿಗಳ ಸಹಾನುಭೂತಿ ದೊರಕಲಿದೆ. ಅತಿಯಾದ...
Read moreDetailsವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ತನ್ನ ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ-ಮಕ್ಕಳು...
Read moreDetailsಬೆಂಗಳೂರು: ರಾಜಧಾನಿಯ ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಂಬಂಧಗಳ ನಡುವಿನ ಸಂಘರ್ಷ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಭಾವನೇ ತನ್ನ ಬಾಮೈದನನ್ನು ಅಮಾನುಷವಾಗಿ...
Read moreDetailsಬೆಂಗಳೂರು: ನೆಲಮಂಗಲದ ಕಾಲೇಜು ಕ್ಲಾಸ್ ರೂಮ್ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಸಾರ್ವಜನಿಕವಾಗಿ ಪ್ರಪೋಸ್ ಮಾಡಿದ ಅಸಿಸ್ಟೆಂಟ್ ಪ್ರೊಫೆಸರ್ನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ನೆಲಮಂಗಲದ ಸಿದ್ದಾರ್ಥ ಮೆಡಿಕಲ್...
Read moreDetailsಮುಂಬೈ: ಬಾಲಿವುಡ್ನ ಸ್ಟೈಲಿಶ್ ನಟಿ ಮಲೈಕಾ ಅರೋರಾ ಅವರು ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಸೋರಬ್ ಬೇಡಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ...
Read moreDetailsಬೆಂಗಳೂರು, ಮಾ.26: "ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ...
Read moreDetailsನವದೆಹಲಿ: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ನ ಸಂಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ...
Read moreDetailsಮುಂಬೈ: ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಎನ್ಸಿಪಿ ನಾಯಕ ನರಹರಿ ಜಿರ್ವಾಲ್ ಅವರು ದೊಡ್ಡ ವಿವಾದಕ್ಕೆ...
Read moreDetailsಹುಬ್ಬಳ್ಳಿ : ಉತ್ಕೃಷ್ಟ ಮಟ್ಟದ ದೇಶಿ ಹಸುವಿನ ಹಾಲು ಜನರಿಗೆ ಲಭ್ಯವಾಗುವುದು ನಮ್ಮೆಲ್ಲರ ಭಾಗ್ಯ. ಹಾಲಿನೊಂದಿಗೆ ಗೋ ಉತ್ಪನ್ನಗಳ ಬಳಕೆ ಹೆಚ್ಚಾದರೆ ದೇಶಿ ಹಸುಗಳ ಸಂರಕ್ಷಣೆ ಸುಲಭವಾಗುತ್ತದೆ...
Read moreDetailsಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ SSLC ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಮಹಾವೀರ ಜಯಂತಿ ರಜೆ ಬದಲಾವಣೆಯ ಹಿನ್ನೆಲೆಯಲ್ಲಿ ಮಾರ್ಚ್...
Read moreDetailsಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಸೃಷ್ಟಿಸಿರುವ ಇರಾನ್, ಈಗ ಮತ್ತೊಂದು ಪ್ರಮುಖ ಜಲಸಂಧಿಯನ್ನು ಮುಚ್ಚುವ ತಂತ್ರಗಾರಿಕೆ ನಡೆಸುತ್ತಿದೆ. ಅರಬ್ಬಿ ಸಮುದ್ರ ಮತ್ತು ಕೆಂಪು ಸಮುದ್ರವನ್ನು ಸಂಪರ್ಕಿಸುವ ಬಾಬ್ ಅಲ್...
Read moreDetailsವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಪರಮಾಣು ಒಪ್ಪಂದದ ಮಾತುಕತೆ ಹೊಸ ತಿರುವು ಪಡೆದುಕೊಂಡಿದೆ. ಆದಷ್ಟು ಬೇಗ ಸಂಧಾನ ಮಾಡಿಕೊಳ್ಳುವಂತೆ ಇರಾನ್ ತರಾತುರಿಯಲ್ಲಿ ಬೇಡಿಕೊಳ್ಳುತ್ತಿದೆ ಎಂದು ಅಮೆರಿಕ ಅಧ್ಯಕ್ಷ...
Read moreDetailsನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಫರೆನ್ಸ್...
Read moreDetailsಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಇರಾನ್ನ ಸಂಸ್ಕರಿತ ಯುರೇನಿಯಂ ಸಂಗ್ರಹವನ್ನು ತನ್ನ ವಶಕ್ಕೆ ಪಡೆಯಲು ಅಮೆರಿಕ ಹೊಸ ರಣತಂತ್ರ ರೂಪಿಸುತ್ತಿದೆ ಎಂಬ ಮಾಹಿತಿಗಳು ಹೊರಬಿದ್ದಿವೆ....
Read moreDetailsಮಧ್ಯಪ್ರಾಚ್ಯದ ರಾಜಕೀಯ ಮತ್ತು ಸೈನಿಕ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಹಳೆಯ ವೈಷಮ್ಯ ಇದೀಗ ಹೊಸ ತಿರುವು ಪಡೆಯುತ್ತಿದೆ. ಅಮೆರಿಕ ಮತ್ತು ಇಸ್ರೇಲ್...
Read moreDetailsಬಿಲಾಸಪುರ, ಮಾರ್ಚ್ 26: ಛತ್ತೀಸ್ಗಢದ ಬಿಲಾಸಪುರ ಜಿಲ್ಲೆಯ ಕೋಳಿ ಫಾರಂನಲ್ಲಿ ಹಕ್ಕಿ ಜ್ವರ (ಏವಿಯನ್ ಇನ್ಫ್ಲುಯೆಂಜಾ) ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಲ್ಲಿ ಸುಮಾರು 4,400 ಕೋಳಿಗಳು ಸಾವನ್ನಪ್ಪಿವೆ. ಈ...
Read moreDetailsತುಳು ಸಿನಿಮಾಗಳ ಮೂಲಕ ಸಿನಿರಂಗಕ್ಕೆ ಕಾಲಿಟ್ಟು, ನಂತರ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಮಿಂಚುತ್ತಿರುವ ನಟಿ ಸೋನಲ್ ಮೊಂಥೆರೋ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಟಿ ಸೋನಲ್ ಮೊಂಥೆರೋ ಅವರ...
Read moreDetailsಟೆಹ್ರಾನ್, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ಉದ್ಧೃತ ಸ್ಥಿತಿಗೆ ತಲುಪಿರುವ ಯುದ್ಧದ ನಡುವೆ ಇರಾನ್ ಅಮೆರಿಕಕ್ಕೆ ತಿರುಗೇಟು ನೀಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆ...
Read moreDetailsಚಂಡೀಗಢ, ಮಾರ್ಚ್ 26: ಚಂಡೀಗಢದಲ್ಲಿ ನಡೆದ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಲಿಂಕಿಟ್ ವಿತರಣಾ ಕೆಲಸಗಾರನೊಬ್ಬ ಸುಮಾರು ಎರಡು ಗಂಟೆಗಳ ಕಾಲ ಸಂಪೂರ್ಣವಾಗಿ ಸ್ತಬ್ಧವಾಗಿ, ಯಾವುದೇ ಚಲನೆಯಿಲ್ಲದೆ...
Read moreDetailsಬೇಡನಾಗಿದ್ದ ರತ್ನಕಾರ, ಋಷಿಗಳ ಉಪದೇಶದಿಂದ ಮಹರ್ಷಿ ವಾಲ್ಮೀಕಿಯಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಕ್ರೌಂಚ ಪಕ್ಷಿಯ ಸಾವನ್ನು ಕಣ್ಣಾರೆ ಕಂಡ ವಾಲ್ಮೀಕಿ ಮಹರ್ಷಿಗಳಿಗೆ ಆ ಘಟನೆ ರಾಮಾಯಣ ಬರೆಯಲು...
Read moreDetailsಬೆಂಗಳೂರು: ಕ್ರಿಕೆಟ್ ಅಭಿಮಾನಿಗಳಿಗಾಗಿ ದೊಡ್ಡ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಮಾರ್ಚ್ 28ರಂದು ನಡೆಯಲಿರುವ ಟಾಟಾ ಐಪಿಎಲ್ ಟಿ-20 ಪಂದ್ಯವನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್...
Read moreDetailsಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿರುವ ನಡುವೆ, ಅಮೆರಿಕಾ ಮತ್ತು ಇರಾನ್ ನಡುವಿನ ಸಂಧಾನ ಯತ್ನಗಳು ಹೊಸ ತಿರುವು ಪಡೆದುಕೊಂಡಿವೆ. ವಿಶೇಷವಾಗಿ, ಈ...
Read moreDetailsಬೆಂಗಳೂರು, ಮಾರ್ಚ್ 26: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಬಜೆಟ್ ಮಂಡನೆಗೂ ಮುನ್ನ ರಾಹುಕಾಲ ಪರಿಶೀಲಿಸಿದ್ದನ್ನು...
Read moreDetailsನವದೆಹಲಿ, ಮಾರ್ಚ್ 26: ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇರಾನ್ ಮಹತ್ವದ ನಿರ್ಧಾರ ಕೈಗೊಂಡಿದೆ. ವಿಶ್ವದ ಅತ್ಯಂತ ಪ್ರಮುಖ ತೈಲ ಸಾರಿಗೆ ಮಾರ್ಗವಾದ...
Read moreDetails