ದೊಡ್ಮನೆ ಹಬ್ಬದಲ್ಲಿ ಬಿಗ್ ಬಾಸ್ 12 ಜೋಡಿಗಳ ಪುನರ್ಮಿಲನ
ಬಿಗ್ ಬಾಸ್ 12 ಮುಗಿದು ಸಾಕಷ್ಟು ದಿನಗಳಾದರೂ ಆ ಸೀಸನ್ನ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಈಗ ಕಲರ್ಸ್ ಕನ್ನಡ ವಾಹಿನಿಯು ಮತ್ತೊಮ್ಮೆ ಎಲ್ಲ ಸ್ಪರ್ಧಿಗಳನ್ನು ಒಟ್ಟಿಗೆ ತಂದು...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ಬಿಗ್ ಬಾಸ್ 12 ಮುಗಿದು ಸಾಕಷ್ಟು ದಿನಗಳಾದರೂ ಆ ಸೀಸನ್ನ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಈಗ ಕಲರ್ಸ್ ಕನ್ನಡ ವಾಹಿನಿಯು ಮತ್ತೊಮ್ಮೆ ಎಲ್ಲ ಸ್ಪರ್ಧಿಗಳನ್ನು ಒಟ್ಟಿಗೆ ತಂದು...
Read moreDetailsಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಭಾರೀ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಇಂದು ದಿಢೀರ್ ಗಗನಕ್ಕೇರಿದೆ. 10 ಗ್ರಾಂ...
Read moreDetailsಬೆಂಗಳೂರು ನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಂದ ಆಗುತ್ತಿರುವ ಅಪಘಾತಗಳ ಸರಣಿಗೆ ಮತ್ತೊಂದು ಕುಟುಂಬ ಸೇರ್ಪಡೆಯಾಗಿದೆ. ನಿನ್ನೆ ಬೆಳಿಗ್ಗೆ ಟಿನ್ ಫ್ಯಾಕ್ಟರಿ ಬಳಿ ನಡೆದ ಭೀಕರ ಅಪಘಾತದಲ್ಲಿ ಒಬ್ಬ...
Read moreDetailsಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ಕಳೆದ 6 ವರ್ಷಗಳಿಂದ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕ ಸಾದಿಕ್ ಪಾಷಾ (47) ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ...
Read moreDetailsಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡಕ್ಕೆ ಆರಂಭದಲ್ಲೇ ದೊಡ್ಡ ಆಘಾತ ಎದುರಾಗಿದೆ. ಅಮೆರಿಕ ವಿರುದ್ಧ ನಡೆಯಲಿರುವ ಟೂರ್ನಿಯ ಮೊದಲ ಪಂದ್ಯದಿಂದಲೇ ಭಾರತದ ಪ್ರಮುಖ ವೇಗದ ಬೌಲರ್...
Read moreDetailsಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಸಂಘರ್ಷಕ್ಕೆ ಅಂತ್ಯ ಬಂದಿದೆ. ಟ್ರಂಪ್ ಆಡಳಿತದಲ್ಲಿ ಏರಿಕೆಯಾದ ಸುಂಕಗಳನ್ನು ಕಡಿಮೆ ಮಾಡುವ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಎರಡೂ ದೇಶಗಳು ಸಹಿ...
Read moreDetailsಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹುಟ್ಟಿದ ಮಗುವಿಗೆ ಐದೇ ದಿನಗಳಾಗುವ ಮೊದಲೇ ತಾಯಿಯೇ ಮಗುವನ್ನು ಮಾರಾಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ದಂಪತಿಗಳು...
Read moreDetailsಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಮತ್ತೊಂದು ಭಯಾನಕ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ಬೆಳಗ್ಗೆ 2:45ರ ಸಮಯದಲ್ಲಿ ಸುರಿರ್ ಪೊಲೀಸ್ ಠಾಣಾ ವ್ಯಾಪ್ತಿಯ...
Read moreDetailsಬೆಂಗಳೂರು ನಗರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಿ ಸ್ಥಿರವಾಗಿವೆ. ಹಿಂದಿನ ಕೆಲವು ದಿನಗಳಿಗೆ ಹೋಲಿಸಿದರೆ ಗಣನೀಯ ಏರಿಕೆ ಅಥವಾ ಇಳಿಕೆ ಕಂಡುಬಂದಿಲ್ಲ. ಇಂದು ಬೆಂಗಳೂರಿನಲ್ಲಿ ಪೆಟ್ರೋಲ್...
Read moreDetailsಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಸ್ಥಿರವಾಗಿ ಉಳಿದುಕೊಂಡಿವೆ. ಇಂದು 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ ಸುಮಾರು ₹1,53,700 ಆಗಿದ್ದರೆ, 22 ಕ್ಯಾರೆಟ್ ಚಿನ್ನದ 10...
Read moreDetailsಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕೋಣನೂರು–ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಭೀಕರ ಬೆಂಕಿ ಉಂಟಾಗಿದೆ. ಅರಣ್ಯದ ಒಣಗಿದ ಹುಲ್ಲು, ಪೊದೆಗಳು ಮತ್ತು ಮರಗಳು ಧಗಧಗಿಸಿ ಊರಿರುವುದರಿಂದ ಪ್ರದೇಶದಲ್ಲಿ...
Read moreDetailsಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ಮೇಲೆ ಶಾಲೆಯ ಶಿಕ್ಷಕರೇ ಹಲ್ಲೆ ನಡೆಸಿದ್ದಾರೆ ಎಂದುಆರೋಪ...
Read moreDetailsಮೈಸೂರಿನ ನಂಜನಗೂಡು ತಾಲ್ಲೂಕಿನ ಹನುಮನಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಜೆಪಿ ನಗರದ ಚಂದ್ರು...
Read moreDetailsಕರ್ನಾಟಕದಾದ್ಯಂತ ಒಣ ಹವೆಯ ವಾತಾವರಣ ಮುಂದುವರೆದಿದ್ದು, ಮಳೆಯ ಯಾವುದೇ ಸಾಧ್ಯತೆ ಇಲ್ಲ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು...
Read moreDetailsಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ತಾರಕಕ್ಕೇರಿದ್ದು, ಅಮೆರಿಕ ಸರ್ಕಾರವು ಇರಾನ್ನಲ್ಲಿರುವ ತನ್ನ ನಾಗರಿಕರಿಗೆ "ಕೂಡಲೇ ಇರಾನ್ ತೊರೆಯಿರಿ" ಎಂದು ತುರ್ತು ಭದ್ರತಾ ಎಚ್ಚರಿಕೆ ಹೊರಡಿಸಿದೆ. ಅಮೆರಿಕದ...
Read moreDetailsಶಾಲಿವಾಹನ ಶಕವರ್ಷ 1948, ದಕ್ಷಿಣಾಯನ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ಪಂಚಮಿ ತಿಥಿ, ಶನಿವಾರ. ಇಂದು ಕಲಹ, ಅಪ್ರಯೋಜಕ ಕಾರ್ಯಗಳು, ಬಂಧುಗಳೊಂದಿಗಿನ ಮಾತುಕತೆ, ಅಮೂಲ್ಯ...
Read moreDetailsಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬರು ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಮೃತಪಟ್ಟವರು ಗ್ರಾಮದ ಸಂತೋಷ್ (34) ಎಂಬುವರು. ಕೆಪಿಟಿಸಿಎಲ್ನಲ್ಲಿ...
Read moreDetailsಮಳವಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ KSRTC ಬಸ್ ಚಾಲಕನೊಬ್ಬರು ಬಸ್ ಓಡಿಸುವಾಗಲೇ ಮೊಬೈಲ್ನಲ್ಲಿ ರೀಲ್ಸ್ ನೋಡುತ್ತಿದ್ದ ಭೀಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬೇಜವಾಬ್ದಾರಿಯಿಂದ ಡ್ರೈವಿಂಗ್...
Read moreDetailsನೇಪಾಳದ ಸುದೂರ್ ಪಶ್ಚಿಮ ಪ್ರದೇಶದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 200...
Read moreDetailsಕನ್ನಡ ಬಿಗ್ ಬಾಸ್ ಮೂಲಕ ರಾಜ್ಯಾದ್ಯಂತ ಖ್ಯಾತಿ ಪಡೆದ ಹಾಸ್ಯ ನಟ ಗಿಲ್ಲಿ ಇದೀಗ ಹೊಸ ವಿವಾದದಲ್ಲಿ ಸಿಲುಕಿದ್ದಾರೆ. ಅವರೇ ಪ್ರಮುಖ ಪಾತ್ರ ನಿರ್ವಹಿಸಿರುವ ಬಹುನಿರೀಕ್ಷಿತ ಸಿನಿಮಾ...
Read moreDetailsಸ್ಯಾಂಡಲ್ವುಡ್ನ ಖ್ಯಾತ ನಟಿ ಕೃಷಿ ತಾಪಂಡ ಅವರ ಬಾಯ್ಫ್ರೆಂಡ್ ವೈಶಾಖ್ ಬಂಧನದ ಬಿಗ್ ಸುದ್ದಿ. ಉದ್ಯಮಿ ಅರವಿಂದ್ ರೆಡ್ಡಿ (AVR) ಅವರಿಗೆ ಬ್ಲ್ಯಾಕ್ಮೇಲ್ ಪತ್ರ ಕಳಿಸಿದ ಆರೋಪದ...
Read moreDetailsದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂರಜ್ ಹೊಟೇಲ್ ಬಳಿ...
Read moreDetailsಹಿರಿಯ ಮಲಯಾಳಂ ನಟ ಹಾಗೂ ನಿರ್ಮಾಪಕ ಮಣಿಯನ್ಪಿಳ್ಳ ರಾಜು ಅವರ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 5ರ...
Read moreDetailsನಟ ದರ್ಶನ್ ಕುಟುಂಬಕ್ಕೆ ಸಂಬಂಧಿಸಿದ ಮಿನಿ ಕೂಪರ್ ಕಾರೊಂದು ಬೆಂಗಳೂರಿನ ಕತ್ರಿಗುಪ್ಪೆ ಜಂಕ್ಷನ್ ಬಳಿ ತಡರಾತ್ರಿ ಹಿಟ್ ಅಂಡ್ ರನ್ ಅಪಘಾತ ಮಾಡಿ ಪರಾರಿಯಾಗಿದೆ ಎಂಬ ಆರೋಪಗಳು...
Read moreDetailsನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್ಗಳನ್ನು ಹಾಕಿದ್ದ ಪ್ರಕರಣದ ತನಿಖೆಯಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಡಿಸೆಂಬರ್...
Read moreDetailsಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡದಲ್ಲಿ ಕಾರವಾರ ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ರಾತ್ರಿ ವೇಳೆ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಘಟಕದಲ್ಲಿ ಸಂಗ್ರಹವಾಗಿದ್ದ...
Read moreDetailsಕರ್ನಾಟಕ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಬಳಸುವ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ...
Read moreDetailsಬೆಂಗಳೂರು ನಗರದಲ್ಲಿ ಮತ್ತೊಮ್ಮೆ ಬಾಂಬ್ ಬೆದರಿಕೆ ಸಂದೇಶಗಳ ಹಾವಳಿ ಮುಂದುವರಿದಿದೆ. ಇಟಲಿ ಮತ್ತು ಜಪಾನ್ ರಾಯಭಾರಿ ಕಚೇರಿಗಳ ಬಳಿಕ ಈಗ ನೆದರ್ಲ್ಯಾಂಡ್ ಕಾನ್ಸುಲೇಟ್ ಕಚೇರಿಗೂ ಭಯಾನಕ ಇ-ಮೇಲ್...
Read moreDetailsಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕಿ ಸ್ಮೃತಿ ಮಂಧಾನ ಅವರು ಅದ್ಭುತ ಪ್ರದರ್ಶನ ತೋರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ...
Read moreDetailsವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಗೆಲುವು ಸಾಧಿಸಿದೆ. ಡೆಲ್ಲಿ...
Read moreDetailsತಮಿಳು ಚಿತ್ರರಂಗದ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಒಟ್ಟು 8 ಮಂದಿಯನ್ನು ಡ್ರಗ್ಸ್ ಸಮೇತ ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ತಮಿಳು ಸಿನಿಮಾ ಸಹಾಯಕ ನಿರ್ದೇಶಕಿ...
Read moreDetailsಸಿಗರೇಟ್ ಮೇಲಿನ ತೆರಿಗೆ ಏರಿಕೆಯಿಂದ ಬೆಲೆ ಗಗನಕ್ಕೇರಿದ ನಂತರ ಕಳಪೆ ಗುಣಮಟ್ಟದ ನಕಲಿ ಸಿಗರೇಟ್ಗಳ ಹೊಸ ದಂಧೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂತಹ ನಕಲಿ ಸಿಗರೇಟ್ಗಳು ಆರೋಗ್ಯಕ್ಕೆ...
Read moreDetailsವುಮೆನ್ಸ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಭಾರಿ ಸವಾಲು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರ್ಸಿಬಿ...
Read moreDetailsಕನ್ನಡ ಚಿತ್ರರಂಗದ ‘ನಾದಬ್ರಹ್ಮ’ ಎಂದೇ ಕರೆಯಲ್ಪಡುವ ಹಿರಿಯ ಗೀತ ರಚನಕಾರ, ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ...
Read moreDetailsಮೇಘಾಲಯದ ಪೂರ್ವ ಜೈಂತಿಯಾ ಹಿಲ್ಸ್ ಜಿಲ್ಲೆಯ ಥಾಂಗ್ಸ್ಕು ಪ್ರದೇಶದಲ್ಲಿ ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಅಸ್ಸಾಂನಿಂದ ಬಂದ 16...
Read moreDetailsಹುಬ್ಬಳ್ಳಿಯಲ್ಲಿ ಒಬ್ಬ ಸಾಮಾನ್ಯ ಆಟೋ ಚಾಲಕನ ಬ್ಯಾಂಕ್ ಖಾತೆಯಲ್ಲಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಅಚ್ಚರಿಗೊಂಡಿದ್ದಾರೆ. ಸೈಬರ್ ಅಪರಾಧ ತನಿಖೆಯ ಸಂದರ್ಭದಲ್ಲಿ...
Read moreDetailsವುಮೆನ್ಸ್ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯ ಇದೀಗ ರೋಮಾಂಚಕ ಹಂತಕ್ಕೆ ಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ...
Read moreDetailsಫೆಬ್ರವರಿ ತಿಂಗಳು ಎಂದರೆ ಪ್ರೀತಿಯ ತಿಂಗಳು. ಪ್ರತಿವರ್ಷ ಫೆಬ್ರವರಿ 7 ರಿಂದ 14ರವರೆಗೆ ಆಚರಿಸಲಾಗುವ ವ್ಯಾಲೆಂಟೈನ್ಸ್ ವೀಕ್ ಪ್ರೇಮಿಗಳಿಗೆ ಅತ್ಯಂತ ವಿಶೇಷವಾದ ಸಮಯ. ಈ ಒಂದು ವಾರದಲ್ಲಿ...
Read moreDetailsರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸೂಚನೆಯ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆರ್ಥಿಕ ಪ್ರಗತಿಯ ಬಗ್ಗೆ ತೀವ್ರವಾಗಿ ಮಾತನಾಡಿದರು. ಸ್ವಾತಂತ್ರ್ಯದ ಸಮಯದಲ್ಲಿ (1947)...
Read moreDetailsರಾಜ್ಯಸಭೆಯಲ್ಲಿ ನಡೆದ ತೀವ್ರ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು ಮತ್ತು ಆರೋಗ್ಯಕ್ಕೆ ಗೌರವ ತೋರಿದ್ದು...
Read moreDetailsಬಿಗ್ ಬಾಸ್ ಕನ್ನಡದ ಮೂಲಕ ಖ್ಯಾತಿ ಪಡೆದ ನಟಿ ನಿವೇದಿತಾ ಗೌಡ ಇದೀಗ ತಮ್ಮ ಜೀವನದ ಹೊಸ ಅಧ್ಯಾಯದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಚಂದನ್ ಶೆಟ್ಟಿ ಅವರಿಂದ...
Read moreDetailsಲೋಕಸಭೆಯಲ್ಲಿ ನಡೆದ ಅವ್ಯವಸ್ಥೆಯ ನಡುವೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಭಾರಿ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲವು ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ...
Read moreDetailsಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಮಟ್ಟು ಗ್ರಾಮದ ಯುವಕ ಶಾಂತನು ಶೆಟ್ಟಿಗಾರ್ ಅವರಿಗೆ ಭರ್ಜರಿ ಅದೃಷ್ಟ. ಅಬುದಾಬಿಯ ಬಿಗ್ ಟಿಕೆಟ್ ಲಕ್ಕಿ ಡ್ರಾದಲ್ಲಿ 20 ಮಿಲಿಯನ್...
Read moreDetailsಉತ್ತರ ಪ್ರದೇಶದ ಲಲಿತ್ಪುರ ಜಿಲ್ಲೆಯ ಖಿತ್ವಾನ್ಸ್ ಗ್ರಾಮದಲ್ಲಿ ಮಹರೌನಿ-ಲಲಿತ್ಪುರ ರಸ್ತೆ ಬಳಿ ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡುಕ ಪುರುಷರಿಂದ ನಿರಂತರ ಕಿರುಕುಳ ಮತ್ತು ಅವ್ಯವಸ್ಥೆಯಿಂದ ಬೇಸತ್ತು,...
Read moreDetailsಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಮತ್ತೆ ವಿವಾದದಲ್ಲಿ ಸಿಲುಕಿದ್ದಾರೆ. ಈಗಾಗಲೇ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲುವಾಸ ಅನುಭವಿಸಿದ್ದ ರಜತ್, ಈಗ ಮೈಸೂರಿನ ಹಳೇ ಜಿಲ್ಲಾಧಿಕಾರಿ...
Read moreDetailsಸ್ತನ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಅತಿ ಸಾಮಾನ್ಯವಾಗಿ ಕಂಡುಬರುವ ಕ್ಯಾನ್ಸರ್ಗಳಲ್ಲಿ ಒಂದು. ಬಹುತೇಕ ಸಂದರ್ಭಗಳಲ್ಲಿ ಮೊದಲ ಹಂತದಲ್ಲಿ ಗುರುತಿಸಿದರೆ ಸಂಪೂರ್ಣ ಗುಣವಾಗುವ ಸಾಧ್ಯತೆ ತುಂಬಾ ಹೆಚ್ಚು. ಆದರೆ...
Read moreDetails"ವಯಸ್ಸು ಕೇವಲ ಮನುಷ್ಯನ ಮನಸ್ಸಿನ ಮಿತಿಯಷ್ಟೇ ಹೊರತು ಸಾಧನೆಯ ಹಾದಿಗಲ್ಲ" ಎಂಬುದನ್ನು ಖ್ಯಾತ ನಟ ಜಗ್ಗೇಶ್ ಅವರ ಧರ್ಮಪತ್ನಿ, ಹೆಸರಾಂತ ಆಹಾರ ತಜ್ಞೆ ಡಾ. ಪರಿಮಳ ಜಗ್ಗೇಶ್...
Read moreDetailsಚೀನಾದ 40 ವರ್ಷದ ಮಹಿಳೆ ಝೋ ಯುವಾನ್ ಪುರುಷರನ್ನು ಆಕರ್ಷಿಸುವುದು ಹೇಗೆ ಎಂಬ ಆನ್ಲೈನ್ ಕೋರ್ಸ್ಗಳ ಮೂಲಕ ಸುಮಾರು 30 ಕೋಟಿ ರೂಪಾಯಿ ಸಂಪಾದಿಸಿದ್ದಾರೆ. ಆದರೆ ಈಗ...
Read moreDetailsಬೆಳಗಾವಿ ತಾಲ್ಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ತೀವ್ರ ದುಃಖಕ್ಕೆ ಕಾರಣವಾದ ಘಟನೆ ನಡೆದಿದೆ. ಕೇವಲ ಎರಡು ಸಿಗರೇಟ್ ಮತ್ತು ವಾಟರ್ ಬಾಟಲ್ಗೆ ಹಣ ಕೊಡದಿದ್ದಕ್ಕೆ ಪಾನ್ ಶಾಪ್ ಮಾಲೀಕನನ್ನು...
Read moreDetailsಭಾರತದ ಐಟಿ ವಲಯಕ್ಕೆ ದೊಡ್ಡ ಆಘಾತ. ಒಂದೇ ದಿನದಲ್ಲಿ ಬರೋಬ್ಬರಿ 2 ಲಕ್ಷ ಕೋಟಿ ರೂಪಾಯಿ (ಸುಮಾರು ₹1.9-2 ಲಕ್ಷ ಕೋಟಿ) ಮಾರುಕಟ್ಟೆ ಮೌಲ್ಯ ಕಳೆದುಕೊಂಡಿದೆ. ಇನ್ಫೋಸಿಸ್,...
Read moreDetailsಇದೀಗ ಇಂಥದ್ದೊಂದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ತಡರಾತ್ರಿ ಸ್ಮಶಾನದ ಒಳಗೆ ಪಾರ್ಟಿ ನಡೆಸುತ್ತಿದ್ದ ಮಹಿಳೆಯೊಬ್ಬಳು ಆಹಾರ ಆರ್ಡರ್ ಮಾಡಿದ್ದು, ಆದರೆ ಡೆಲಿವರಿ...
Read moreDetailsಕರಾವಳಿಯ ಕಾಡುಗಳಲ್ಲಿ ಭೂತಕೋಲದ ಘೋಷ ಮೊಳಗಿಸಿದ ರಿಷಬ್ ಶೆಟ್ಟಿ, ಇದೀಗ ಕುರುಕ್ಷೇತ್ರದ ರಣಭೂಮಿರೇ ಕಾಲಿಟ್ಟಿದ್ದಾರೆ ಎನ್ನಲಾಗ್ತಿದೆ. ಕಾಂತಾರ-1 ಸಕ್ಸಸ್ ನಂತ್ರ ಮೌನವಾಗಿದ್ದ ರಿಷಬ್, ಸದ್ದಿಲ್ಲದೆ ಹೊಚ್ಚ ಹೊಸ...
Read moreDetailsಮಲಯಾಳಂ ನಟ ಟೋವಿನೋ ಥಾಮಸ್ ನಟಿಸುತ್ತಿರುವ ಬಹು ನಿರೀಕ್ಷಿತ ಪಳ್ಳಿಚಟ್ಟಂಬಿ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ನಾಯಕಿ ಕಯಾದು ಲೋಹರ್ ಫಸ್ಟ್ ಲುಕ್ ಅನಾವರಣ ಮಾಡಲಾಗಿದ್ದು, ವಿಂಟೇಜ್...
Read moreDetailsವಿಜ್ಞಾನಿಗಳ ಅಂತರಾಷ್ಟ್ರೀಯ ತಂಡವೊಂದು ಭೂಮಿಗೆ ಹೋಲುವ, ಸಂಭಾವ್ಯವಾಗಿ ವಾಸಯೋಗ್ಯವಾಗಿರಬಹುದಾದ ಹೊಸ ಗ್ರಹವನ್ನು ಪತ್ತೆ ಮಾಡಿದೆ. HD 137010 b ಎಂದು ಹೆಸರಿಸಲಾದ ಈ ಗ್ರಹವು ಭೂಮಿಯಿಂದ ಸುಮಾರು...
Read moreDetailsಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಭಾಗಿಯಾದ ಕೊಲೆ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ವಿವಾಹಿತ ಮಹಿಳೆ ಸುಚಿತ್ರಾ ಜೊತೆ ಅನೈತಿಕ...
Read moreDetailsಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿಯು ಅಂತಿಮ ಹಂತಕ್ಕೆ ತಲುಪಿದೆ. ಇಡೀ ಸೀಸನ್ನಲ್ಲಿ ಅಬ್ಬರಿಸಿದ್ದ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು...
Read moreDetailsಐತಿಹಾಸಿಕ ಹಂಪಿಯನ್ನು ನೋಡಲು ಕೇರಳದಿಂದ ಶೈಕ್ಷಣಿಕ ಪ್ರವಾಸಕ್ಕೆ ಬರುತ್ತಿದ್ದ ವಿದ್ಯಾರ್ಥಿಗಳ ತಂಡದ ಮಿನಿ ಬಸ್ ಅಪಘಾತಕ್ಕೀಡಾಗಿ ಆತಂಕ ಸೃಷ್ಟಿಸಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್...
Read moreDetailsಮದುವೆಗೆ ಸಂಬಂಧಿಸಿದ ಜಾತಕ ತೋರಿಸುವ ನೆಪದಲ್ಲಿ ಯುವತಿಯೊಬ್ಬಳ ಮೇಲೆ ದೇವಸ್ಥಾನದ ಅರ್ಚಕನೇ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ...
Read moreDetailsಬೆಂಗಳೂರಿನ ಜನರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಶಾಕ್ ಸಿಗುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇದೀಗ ಟಿಕೆಟ್ ದರ...
Read moreDetailsಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಉದ್ದೇಶವು ಒಳ್ಳೆಯದೇ ಆಗಿದ್ದರೂ, ಇದೇ ಯೋಜನೆಯನ್ನು ಬಳಸಿಕೊಂಡು ಒಂದು ಕುಟುಂಬದಲ್ಲಿ ಅಚ್ಚರಿಯ ಘಟನೆ ನಡೆದಿದೆ....
Read moreDetailsಚಿನ್ನದ ಬೆಲೆ ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ದುಬೈ, ಸಿಂಗಪೂರ್, ಥೈಲೆಂಡ್ ಮುಂತಾದ ದೇಶಗಳಿಂದ ಕಡಿಮೆ ಬೆಲೆಗೆ ಬಂಗಾರ ತರಲು ಆಸಕ್ತರು ಹೆಚ್ಚಾಗುತ್ತಿದ್ದರು. ಆದರೆ ಹಳೆಯ ಕಸ್ಟಮ್ಸ್...
Read moreDetailsಸರ್ಕಾರಿ ಉದ್ಯೋಗ ಹುಡುಕುತ್ತಿರುವ 10ನೇ ತರಗತಿ ಉತ್ತೀರ್ಣರಿಗೆ ದೊಡ್ಡ ಸುವರ್ಣಾವಕಾಶ. ಇಂಡಿಯಾ ಪೋಸ್ಟ್ ದೇಶಾದ್ಯಂತ ಒಟ್ಟು 28,740 ಗ್ರಾಮೀಣ ಡಾಕ್ ಸೇವಕ್ (GDS) ಹುದ್ದೆಗಳ ಭರ್ತಿಗೆ ಅಧಿಸೂಚನೆ...
Read moreDetailsಲಂಡನ್ನ ಹೀಥ್ರೋ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತೀವ್ರ ತಾಂತ್ರಿಕ ದೋಷ ಕಂಡುಬಂದಿದ್ದು, ಸ್ವಲ್ಪದರಲ್ಲಿ ದೊಡ್ಡ...
Read moreDetailsಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ಮಹೇಶ್ ನಾಯ್ಕ್ ಎಂಬಾತನ ಪತ್ನಿ ಸುಚಿತ್ರಾ ಜೊತೆ...
Read moreDetailsಹೆತ್ತ ತಾಯಿಯ ಗೌರವಕ್ಕೆ ಧಕ್ಕೆ ತರುವ ಕೃತ್ಯವನ್ನು ಸಹಿಸದ ಮಗನೊಬ್ಬ 10 ವರ್ಷಗಳ ನಂತರ ಸೇಡು ತೀರಿಸಿಕೊಂಡ ಭಯಾನಕ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹೂಲಿಕಟ್ಟಿ...
Read moreDetailsಭಾರತೀಯ ನಾಗರಿಕರ ಗೌಪ್ಯತೆಯೊಂದಿಗೆ ಆಟವಾಡುವುದನ್ನು ಸಹಿಸಲಾಗದು ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಾಟ್ಸಾಪ್ನ 2021ರ ಗೌಪ್ಯತಾ ನೀತಿ (Privacy Policy) ವಿಚಾರದಲ್ಲಿ ಮೆಟಾ ಪ್ಲಾಟ್ಫಾರ್ಮ್ಸ್...
Read moreDetailsಪತ್ನಿಯೊಂದಿಗೆ ಸ್ನೇಹಿತನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಖಾನಾಪುರ ಎಸ್ಕೆ ಗ್ರಾಮದ ಸಮೀಪದ ಮಾವಿನ ತೋಟದಲ್ಲಿ ಭಾನುವಾರ ನಡೆದ ಭೀಕರ ಘಟನೆಯಲ್ಲಿ...
Read moreDetailsಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದೂರವಾಣಿ ಸಂಭಾಷಣೆಯ ನಂತರ ಘೋಷಿತವಾದ ಭಾರತ-ಯುಎಸ್ ವ್ಯಾಪಾರ ಒಪ್ಪಂದದಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ...
Read moreDetailsಬೆಂಗಳೂರು ನಗರದ ಬನಶಂಕರಿಯಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ಭಯಂಕರ ಘಟನೆ ನಡೆದಿದೆ. 15 ವರ್ಷದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಜನವರಿ 31ರ ರಾತ್ರಿ ಸುಮಾರು 9:40ರ...
Read moreDetailsಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಒಪ್ಪಂದದ ಘೋಷಣೆಯ ನಂತರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಜಿಗಿತ ಕಂಡುಬಂದಿದೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
Read moreDetailsಗೂಗಲ್ ಪಿಕ್ಸೆಲ್ 9aನ ಉತ್ತರಾಧಿಕಾರಿಯಾಗಿ ಪಿಕ್ಸೆಲ್ 10a ಮೊಬೈಲ್ ಈಗಾಗಲೇ ಟೆಕ್ ಜಗತ್ತಿನಲ್ಲಿ ಸದ್ದು ಮಾಡುತ್ತಿದೆ. ಗೂಗಲ್ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಬಿಡುಗಡೆ ಮಾಡದಿದ್ದರೂ, ವದಂತಿಗಳು...
Read moreDetailsತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ನೀರಿಲ್ಲದ ಬಾವಿಯೊಳಗೆ ಕಸ, ತ್ಯಾಜ್ಯ ಕಾಗದಗಳು ಮತ್ತು ಇತರ ಮಾಲುಗಳ ಮಧ್ಯೆ ಸುಮಾರು 35...
Read moreDetailsಅಸ್ಸಾಮಿ ಚಲನಚಿತ್ರ ನಿರ್ದೇಶಕ ದೀಪ್ ಭುಯಾನ್ ಅವರು 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ʼಗಣರಾಗʼ ಚಿತ್ರವನ್ನು ಪ್ರಸ್ತುತಪಡಿಸುತ್ತಿರುವುದು ಒಂದು ವಿಶೇಷ ಮತ್ತು ತೃಪ್ತಿದಾಯಕ ಅನುಭವ ಎಂದು...
Read moreDetailsರಂಗ ಚೊಚ್ಚಲ ನಿರ್ದೇಶನದ ಹಾಗೂ ಅರುಣ್ ಸೂರ್ಯ-ನಿಧಿ ಹೆಗಡೆ ನಾಯಕ ನಾಯಕಿಯಾಗಿ ನಟಿಸಿರುವ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ. ಈಗಾಗಲೇ ಹಾಡುಗಳ...
Read moreDetailsತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದ ಭಯಾನಕ ಘಟನೆ ನಾಗರಿಕ ಸಮಾಜವನ್ನೇ ಬೆಚ್ಚಿಬೀಳಿಸಿದೆ. 64 ವರ್ಷದ ವೃದ್ಧ ರಾಜೇಂದ್ರನ್ ಅವರನ್ನು ಅವರ ಸೊಸೆ ಜಯಪ್ರಿಯಾ ಮತ್ತು ಆಕೆಯ ಪ್ರಿಯಕರ...
Read moreDetailsಕರ್ನಾಟಕ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ನಿಯಂತ್ರಣ ಮಸೂದೆ ಇದೀಗ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಸೂದೆಗೆ ಸಹಿ ಹಾಕಲು ನಿರಾಕರಿಸಿ,...
Read moreDetailsರೈಲ್ವೆ ಇಲಾಖೆಯಲ್ಲಿ ಕಳೆದ 20 ವರ್ಷಗಳಿಂದ ನಡೆಯುತ್ತಿದ್ದ ದೊಡ್ಡ ಮಟ್ಟದ ಹಗರಣ ಇದೀಗ ಬಯಲಾಗಿದೆ. ನಿವೃತ್ತರಾದ ನೌಕರರಿಗೆ ಗೌರವಾರ್ಥವಾಗಿ ನೀಡಲಾಗುತ್ತಿದ್ದ "ಬೆಳ್ಳಿ ಪದಕ"ಗಳು ನಕಲಿ ಎಂದು ಭೋಪಾಲ್...
Read moreDetailsಹುಬ್ಬಳ್ಳಿಯಲ್ಲಿ ಒಂದೇ ದಿನದಲ್ಲಿ ಎರಡು ಭಯಾನಕ ಘಟನೆಗಳು ವರದಿಯಾಗಿವೆ. ಒಂದು ಕಡೆ ಚಾಕೊಲೇಟ್ ಕೊಡುವ ನೆಪದಲ್ಲಿ 8 ವರ್ಷದ ಬಾಲಕಿಯ ಮೇಲೆ 75 ವರ್ಷದ ವೃದ್ಧನಿಂದ ಲೈಂಗಿಕ...
Read moreDetailsಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನ ಭಾರತ ತಂಡ ಸೌತ್ ಆಫ್ರಿಕಾ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ. ಇದರ ಜೊತೆಗೆ ಭಾರತ ಎ ತಂಡವು ಎರಡು ಅಭ್ಯಾಸ...
Read moreDetailsಟಿ20 ವಿಶ್ವಕಪ್ 2026 ಆರಂಭವಾಗುವುದಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಬೌಲರ್ ಜೋಶ್ ಹೇಝಲ್ವುಡ್ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಪಂದ್ಯಾವಳಿಯ...
Read moreDetailsಹಾಸನದ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್ಕುಮಾರ್ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ನಿವೇಶನ ಮಾಲೀಕತ್ವ ವಿವಾದ ತಾರಕಕ್ಕೇರಿದೆ. ಒಂದೇ...
Read moreDetailsಉಕ್ರೇನ್-ರಷ್ಯಾ ಯುದ್ಧದಲ್ಲಿ ಭಾನುವಾರ (ಫೆಬ್ರವರಿ 1, 2026) ರಷ್ಯಾದ ಡ್ರೋನ್ ದಾಳಿಗಳು ಮತ್ತಷ್ಟು ಭಯಾನಕವಾಗಿ ಮುಂದುವರೆದಿವೆ. ಡ್ನಿಪ್ರೊ ಪ್ರದೇಶದಲ್ಲಿ ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಗೆ ರಷ್ಯಾ ಡ್ರೋನ್...
Read moreDetailsಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಭಾನುವಾರ (ಫೆಬ್ರವರಿ 1, 2026) ಸಂಜೆ ಸುಮಾರು 4:20ಕ್ಕೆ ಸಿನಿಮಾ ಶೈಲಿಯ ದರೋಡೆ ನಡೆದಿದೆ. ಕ್ಯಾಷ್...
Read moreDetailsಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 2026ರ ಫೈನಲ್ ಪಂದ್ಯದಲ್ಲಿ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಬೆಂಗಾಲ್ ಟೈಗರ್ಸ್ನ್ನು 6 ವಿಕೆಟ್ಗಳಿಂದ ಸೋಲಿಸಿ ಚಾಂಪಿಯನ್ ಆಗಿದೆ. ಇದು...
Read moreDetailsಭಾರತದ ಅತ್ಯಂತ ಭೂಕಂಪ ಸಂಭವಿಸುವ ಪ್ರದೇಶಗಳಲ್ಲಿ ಒಂದಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ಫೆಬ್ರವರಿ 2, 2026) ಬೆಳಗ್ಗೆ 3:31ಕ್ಕೆ ಮತ್ತೊಂದು ಭೂಕಂಪ ಸಂಭವಿಸಿದೆ. ರಾಷ್ಟ್ರೀಯ...
Read moreDetailsಚಲನಚಿತ್ರ ನಿರ್ದೇಶಕ ರವಿಶಂಕರ್ ಕೌಶಿಕ್ ತಮ್ಮ ಸಿನಿಮಾ 'ಲಾಪ್ಟೇನ್' ಅನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFES) ಪ್ರದರ್ಶಿಸಿದರು. ಈ ಕ್ಷಣವನ್ನು ತಮ್ಮ ವೃತ್ತಿಜೀವನದ ಮಹತ್ವದ ಮೈಲಿಗಲ್ಲು...
Read moreDetailsಅನೀಲ್ ಕುಮಾರ್ ನಿರ್ದೇಶನದಲ್ಲಿ ಮೂಡಿಬಂದಿರುವ ಕನ್ನಡ ಚಿತ್ರ ʼನಮ್ ಸಾಲಿʼ, 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಏಷ್ಯನ್, ಭಾರತೀಯ ಮತ್ತು ಕನ್ನಡ ಚಿತ್ರ ಸ್ಪರ್ಧಾ ವಿಭಾಗಗಳಲ್ಲಿ ಪ್ರದರ್ಶನಗೊಂಡಿದ್ದು,...
Read moreDetailsಚಲನಚಿತ್ರ ನಿರ್ದೇಶಕ ಪ್ರವೀಣ್ ಮೋರ್ಚಾಲೆ ಅವರು ತಮ್ಮ ಇತ್ತೀಚಿನ 'ವೈಟ್ ಸ್ನೋ' ಚಿತ್ರವನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಿದರು. ಸೆನ್ಸಾರ್ಶಿಪ್, ಕಲಾತ್ಮಕ ಸ್ವಾತಂತ್ರ್ಯ ಮತ್ತು ಸಹಿಷ್ಣುತೆಯ...
Read moreDetailsಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳ ಜತೆಗೆ ದೇಶದ ಸರ್ವತೋಮುಖ ಅಭಿವೃದ್ಧಿ, ದೇಶದ ಆರ್ಥಿಕತೆಯನ್ನು...
Read moreDetailsಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ಅಂತಿಮ ಯಾತ್ರೆ ಭಾನುವಾರ (ಫೆಬ್ರವರಿ 1, 2026) ಭಾವುಕತೆಯಿಂದ ನಡೆಯಿತು. ರಾಯ್ ಅವರು ಇಷ್ಟಪಡುತ್ತಿದ್ದ...
Read moreDetailsಕಾನ್ಫಿಡೆಂಟ್ ಗ್ರೂಪ್ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣ ಉದ್ಯಮ ವಲಯದಲ್ಲಿ ಆಘಾತ ಮೂಡಿಸಿದೆ. ಶುಕ್ರವಾರ (ಜನವರಿ 30, 2026) ತಮ್ಮ...
Read moreDetailsಸಿಂಗೀತಂ ಶ್ರೀನಿವಾಸ್ ರಾವ್, ಭಾರತೀಯ ಚಿತ್ರರಂಗ ಕಂಡ ಅದ್ಭುತ ನಿರ್ದೇಶಕ. ಸೂಪರ್ ಹಿಟ್ ಚಿತ್ರ ಪುಷ್ಪಕ ವಿಮಾನದ ಸಾರಥಿ ಇವ್ರೇ. ಅಷ್ಟೇ ಅಲ್ಲ ತೆಲುಗು, ಕನ್ನಡ, ತಮಿಳು,...
Read moreDetailsಗಾಯಕನಾಗಿ ಜನಪ್ರಿಯರಾಗಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ "ಲೋ ನವೀನ". ಈಗಾಗಲೇ ಈ ಚಿತ್ರದ ಜನಪದ ಶೈಲಿಯ "ಕೋಣಾಣೆ" ಹಾಡು ಬಿಡುಗಡೆಯಾಗಿ ಎಲ್ಲರ ಮನ...
Read moreDetailsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2026ರ ಭಾನುವಾರದಂದು ಮಂಡಿಸಿದ ಬಜೆಟ್ ಭಾಷಣದಲ್ಲಿ ಫ್ಯೂಚರ್ಸ್ ಅಂಡ್ ಆಪ್ಷನ್ಸ್ (F&O) ಸೆಗ್ಮೆಂಟ್ಗೆ ದೊಡ್ಡ ಹೊಡೆತ...
Read moreDetailsಯೂನಿಯನ್ ಬಜೆಟ್ 2026-27ರಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಿಕ್ಷಣ, ಆರೋಗ್ಯ, ತೆರಿಗೆ ಸುಧಾರಣೆಗಳು ಮತ್ತು ಆಮದು ಸುಂಕದ ಬದಲಾವಣೆಗಳ ಮೂಲಕ ಹಲವು ರಿಲೀಫ್ಗಳನ್ನು ಘೋಷಿಸಿದ್ದಾರೆ....
Read moreDetailsಯೂನಿಯನ್ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳು ಮಾಡಲಾಗಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ನಲ್ಲಿ ಕರ್ನಾಟಕದ ಪರಿಸರ...
Read moreDetailsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೂನಿಯನ್ ಬಜೆಟ್ 2026-27ನಲ್ಲಿ ಘೋಷಿಸಿದಂತೆ, ಹೊಸ ಆದಾಯ ತೆರಿಗೆ ಕಾಯ್ದೆ ಏಪ್ರಿಲ್ 1, 2026ರಿಂದ ಜಾರಿಗೆ ಬರುತ್ತಿದೆ. ಇದು...
Read moreDetailsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೂನಿಯನ್ ಬಜೆಟ್ 2026-27 ಮಂಡಿಸುವ ಮೂಲಕ ಭಾರತದ ಇತಿಹಾಸದಲ್ಲಿ ಸತತ 9ನೇ ಬಾರಿಗೆ ಬಜೆಟ್ ಪ್ರಸ್ತುತಪಡಿಸಿದ ದಾಖಲೆ ನಿರ್ಮಿಸಿದ್ದಾರೆ....
Read moreDetailsಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೂನಿಯನ್ ಬಜೆಟ್ 2026-27 ಮಂಡಿಸುವ ಮೂಲಕ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಸತತ 9 ಬಜೆಟ್ಗಳನ್ನು ಪ್ರಸ್ತುತಪಡಿಸಿದ ಗೌರವಕ್ಕೆ...
Read moreDetails"ಪಿ.ಯು.ಸಿ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನಟ ಚೇತನ್ ಚಂದ್ರ, "ಪ್ರೇಮಿಸಂ" ಮುಂತಾದ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾದರು. ಪ್ರಸ್ತುತ ಚೇತನ್ ಚಂದ್ರ "ಒಬ್ಬನೆ ಶಿವ" ಎಂಬ ಚಿತ್ರದಲ್ಲಿ...
Read moreDetails