ಕೆರೆಯಂತಾದ ಬೆಂಗಳೂರಿನ ರಸ್ತೆಗಳು ಸವಾರರ ಪರದಾಟ..!
ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕಷ್ಟು ಅವಾಂತರ ಸೃಷ್ಟಿ ಆಗುತ್ತೆ. ಅದೇ ರೀತಿ ಇಂದು ಬೆಳ್ಳಗಿನ ಜಾವ ಸುರಿದ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕಷ್ಟು ಅವಾಂತರ ಸೃಷ್ಟಿ ಆಗುತ್ತೆ. ಅದೇ ರೀತಿ ಇಂದು ಬೆಳ್ಳಗಿನ ಜಾವ ಸುರಿದ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ...
Read moreDetailsಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವ ಸಂಬಂಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ...
Read moreDetailsಅವಶ್ಯಕತೆಯೇ ಆವಿಷ್ಕಾರಕ್ಕೆ ಮೂಲ ಎಂಬ ಮಾತು ಸತ್ಯವಾದಂತೆ, ಒಬ್ಬ ಯುವಕ ಮನೆಯ ಮಂಚವನ್ನೇ ಮೋಟಾರು ಕಾರಾಗಿ ಪರಿವರ್ತಿಸಿ ರಸ್ತೆಯಲ್ಲಿ ಓಡಿಸಿದ್ದಾನೆ. ಈ ಅಪೂರ್ವ ಸೃಷ್ಟಿಯ ವಿಡಿಯೋ ಸೋಷಿಯಲ್...
Read moreDetailsಈ ಸರ್ಕಾರಕ್ಕೆ ಬಡವರೂ ಬೇಡ ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರ್ಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...
Read moreDetailsಲೈಂಗಿಕ ಕಿರುಕುಳ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಆಘಾತ ನೀಡಿದೆ. ಕೆ.ಆರ್. ನಗರದ ಮಹಿಳೆ ದಾಖಲಿಸಿದ...
Read moreDetails"ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ...
Read moreDetailsಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ದುರಂತ ಸಾವನ್ನಪ್ಪಿದ್ದಾರೆ. ಮಂಡ್ಯ ತಾಲೂಕಿನ ತೂಬಿನಕೆರೆ ಎಕ್ಸಿಟ್ ಬಳಿ ನಡೆದ ಈ ದಾರುಣ ಘಟನೆ...
Read moreDetailsಐಪಿಎಲ್ 2025 ರ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಗುಜರಾತ್ ಟೈಟಾನ್ಸ್ ಎದುರು ಸೋಲು ಕಂಡಿತು. ಈ ಪಂದ್ಯದಲ್ಲಿ ಆರ್ಸಿಬಿ ಮೊದಲು ಬ್ಯಾಟಿಂಗ್...
Read moreDetailsಒಂದೇ ಹೆಸರಿನ ಮೂವರು ಸ್ನೇಹಿತರು ಶಾಲೆಯಲ್ಲಿ ಮಾಡುವ ಕಿತಾಪತಿ, ಇಂಜಿನಿಯರಿಂಗ್ ಓದುವಾಗ, ನಂತರ ಕೆಲಸ ಹುಡುಕುವಾಗ ನಡೆಯುವ ಘಟನೆಗಳನ್ನು ಹಾಸ್ಯಮಿಶ್ರಿತವಾಗಿ ಹೇಳಿರುವ ಚಿತ್ರ "ಇಂಟರ್ ವಲ್ "...
Read moreDetailsದರಿದ್ರ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ...
Read moreDetailsನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4 ರೂಪಾಯಿ ಹೆಚ್ಚಿಸಿ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ 1 ರಿಂದ ಈ ಪರಿಷ್ಕೃತ...
Read moreDetailsಭಾರತೀಯ ಹವಾಮಾನ ಇಲಾಖೆ (IMD) ಈ ನಗರಗಳಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಉಕ್ಕಿಬರುವ ಸಾಧ್ಯತೆ ಇದೆ ಎಂದು ಪೂರ್ವಸೂಚನೆ ನೀಡಿದೆ. ಬಿಸಿಲಿನಿಂದ ಸ್ವಲ್ಪಆರಮಾಯಕ...
Read moreDetailsರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತವರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ಆಡುತ್ತಿರುವ ಐಪಿಎಲ್ 2025ರ 14ನೇ ಪಂದ್ಯದಲ್ಲಿ ಆರಂಭದಲ್ಲೇ ದೊಡ್ಡ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇಂದು ತವರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ಐಪಿಎಲ್ 2025ರ 14ನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ಈ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ 2025ರಲ್ಲಿ ಭರ್ಜರಿ ಆರಂಭ ಕಂಡಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿ,...
Read moreDetails“ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುದೇ ಸಹಕಾರಿ ತತ್ವದ ಮೂಲಮಂತ್ರ. ಜಮಖಂಡಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ತತ್ವದಲ್ಲಿ ಬೆಳೆದ ಹೆಮ್ಮರ. ನಾನು ಎನ್ನುವುದು ಬಿಟ್ಟು...
Read moreDetailsರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವವರೆಗೆ ರಾಜ್ಯದ ಉದ್ದಗಲಕ್ಕೆ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ...
Read moreDetailsಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ' ಸರ್ವರಿಗೂ ಸೂರು' ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತವರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಗುಜರಾತ್ ಟೈಟನ್ಸ್ (GT) ವಿರುದ್ಧ ಐಪಿಎಲ್ 2025ರ 14ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈಗಾಗಲೇ...
Read moreDetailsಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ...
Read moreDetailsಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ...
Read moreDetailsಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವೆ ಐಪಿಎಲ್ 2025ರ 14ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ...
Read moreDetailsಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಲ್ಲಿರುವ ಕನ್ನಡ ನಟಿ ರನ್ಯಾ ರಾವ್ಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅವರ ಪತಿ ಜತೀನ್ ಹುಕ್ಕೇರಿ ಅವರು ವಿಚ್ಛೇದನಕ್ಕಾಗಿ ಕೋರ್ಟ್ಗೆ...
Read moreDetailsರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು...
Read moreDetailsಸಾಮಾಜಿಕ ಜಾಲತಾಣದಲ್ಲಿ ಘಿಬ್ಲಿ ಇಮೇಜ್ ಟ್ರೆಂಡ್ ಭಾರೀ ಜನಪ್ರಿಯವಾಗಿದೆ. ನೀವು ಕೂಡ ನಿಮ್ಮ ಫೋಟೋವನ್ನು ಸ್ಟುಡಿಯೋ ಘಿಬ್ಲಿ ಶೈಲಿಯಲ್ಲಿ ರಚಿಸಲು ಬಯಸುವಿರಾ? ChatGPT ಬಳಸಿ ಇದನ್ನು ಸುಲಭವಾಗಿ...
Read moreDetails"ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ...
Read moreDetailsಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ...
Read moreDetailsಬೆಂಗಳೂರಿನಿಂದ ಹೊರಟಿದ್ದ ಕಾಮಾಕ್ಯ ಎಸಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಒಡಿಶಾದಲ್ಲಿ ಹಳಿ ತಪ್ಪಿದೆ. 11 ಬೋಗಿಗಳಿಗೆ ಹಾನಿಯಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಎಕ್ಸ್ಪ್ರೆಸ್ ರೈಲಿನಲ್ಲಿದ್ದ...
Read moreDetailsIPL 2025ರ ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಐಪಿಎಲ್ ನಿಯಮಗಳ...
Read moreDetailsಭಾರತದಲ್ಲಿ ಶಿವನಿಗೆ ಅರ್ಪಿತವಾದ ಹಲವಾರು ದೇವಾಲಯಗಳಿವೆ. ಆದರೆ, ಭಾರತದ ಹೊರಗೆ ವಿಶ್ವದ ಇತರ ರಾಷ್ಟ್ರಗಳಲ್ಲೂ ಶಿವಭಕ್ತರು ಮತ್ತು ಅದ್ಭುತ ದೇವಾಲಯಗಳಿವೆ ಎಂದು ನಿಮಗೆ ತಿಳಿದಿದೆಯೇ? ಶ್ರೀಲಂಕಾದಿಂದ ಅಮೆರಿಕಾದವರೆಗೆ,...
Read moreDetailsಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ 38 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ನಾಲ್ವರು ಪ್ರೇಮಿಗಳಿಂದ ತನಗೆ ಜೀವಭಯವಿದೆ ಎಂದು ಆರೋಪಿಸಿ, ನಡುರಸ್ತೆಯಲ್ಲಿ ಪ್ರತಿಭಟನೆಗೆ ಕುಳಿತಿದ್ದಾನೆ. ಈ ಸಂತ್ರಸ್ತ...
Read moreDetailsನಟಿ ಮತ್ತು ಮಾಡೆಲ್ ಪವಿತ್ರಾ ಗೌಡ ಅವರು 2025ರ ಯುಗಾದಿ ಹಬ್ಬದ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ."ಕೆಟ್ಟ ಕಣ್ಣು ಯಾವಾಗಲೂ ನೋಡುತ್ತಿರುತ್ತದೆ. ಆದರೆ ಅದು ನನ್ನನ್ನು...
Read moreDetailsವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸುವ ಸುಳಿವು ನೀಡಿದ್ದಾರೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ, ವಿಜಯಪುರ...
Read moreDetailsಕರ್ನಾಟಕ ಪೊಲೀಸ್ ಇಲಾಖೆ ಇತಿಹಾಸದ ಹೊಸ ತಿರುವನ್ನು ರೂಪಿಸಲಿದೆ. ದಶಕಗಳಿಂದ ಬ್ರಿಟಿಷ್ ಸಾಮ್ರಾಜ್ಯದ ಸಂಕೇತವಾಗಿ ಉಳಿದಿದ್ದ ಹೆಡ್ ಕಾನ್ಸ್ಟೆಬಲ್ಗಳ ಟೋಪಿಯನ್ನು ಇನ್ನು ಮುಂದೆ ಪೀಕ್ ಕ್ಯಾಪ್ಗಳೊಂದಿಗೆ ಬದಲಾಯಿಸಲು...
Read moreDetailsನೋಯ್ಡಾದಲ್ಲಿ ವಿದೇಶಿ ಬಂಡವಾಳದಿಂದ ಅಶ್ಲೀಲ ಚಿತ್ರಗಳನ್ನು ತಯಾರಿಸುತ್ತಿದ್ದ ಜೋಡಿಯೊಂದು ಸಿಕ್ಕಿಬಿದ್ದಿದೆ. ಈ ಜೋಡಿ ಯುವತಿಯರನ್ನು ಮಾಡಲಿಂಗ್ ಅವಕಾಶದ ಭರವಸೆಯಿಂದ ಸೆಳೆಯುತ್ತಿದ್ದರು ಮತ್ತು ಅವರನ್ನು ಅಶ್ಲೀಲ ಚಿತ್ರಗಳಲ್ಲಿ ಭಾಗಿಯಾಗುವಂತೆ...
Read moreDetailsಥಾಯ್ಲೆಂಡ್ನ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್ನಲ್ಲಿ ಗುರುವಾರ (30 ಮಾರ್ಚ್) ಸಂಭವಿಸಿದ ಭೀಕರ ಭೂಕಂಪದಿಂದ ನಗರಗಳು ಅಸ್ತವ್ಯಸ್ತಗೊಂಡಿವೆ. ಆಸ್ಪತ್ರೆಗಳು ಹಾನಿಗೊಳಗಾದ ಕಾರಣ ರೋಗಿಗಳಿಗೆ ರಸ್ತೆಗಳನ್ನೇ ತಾತ್ಕಾಲಿಕ ವೈದ್ಯಕೀಯ ಕೇಂದ್ರಗಳಾಗಿ...
Read moreDetailsಯುಗಾದಿ, ಕನ್ನಡಿಗರ ಹೊಸ ವರ್ಷದ ಸಂಭ್ರಮದ ಹಬ್ಬ. ಈ ದಿನ ಮನೆಗೆ ಅದೃಷ್ಟ, ಸಂಪತ್ತು, ಮತ್ತು ಸುಖ-ಶಾಂತಿ ತರುವ ವಸ್ತುಗಳನ್ನು ತರುವ ಪರಿಪಾಠವು ಶತಮಾನಗಳಷ್ಟು ಹಳೆಯದು. ಪುರಾಣಗಳ...
Read moreDetailsಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹102.92 ಆಗಿ ಸ್ಥಿರವಾಗಿ ನಿಂತಿದೆ. ಇದು ಗತ ಕೆಲವು ದಿನಗಳಿಂದ ಬದಲಾಗಿಲ್ಲ. ಕರ್ನಾಟಕದ ಇತರ ನಗರಗಳಲ್ಲಿ ಪೆಟ್ರೋಲ್ ದರಗಳು ಸ್ವಲ್ಪ ಹೆಚ್ಚಾಗಿವೆ....
Read moreDetailsಕರ್ನಾಟಕದಲ್ಲಿ ಇಂದು 30 ಮಾರ್ಚ್ 2025 22 ಕ್ಯಾರೆಟ್ ಚಿನ್ನದ ದರ ಗ್ರಾಂಗೆ ₹8,475 ಮತ್ತು 24 ಕ್ಯಾರೆಟ್ ಚಿನ್ನದ ದರ ಗ್ರಾಂಗೆ ₹8,899 ರೂಪಾಯಿ ಎಂದು ವರದಿಯಾಗಿದೆ. ಚಿನ್ನದ ದರಗಳ ಜೊತೆಗೆ,...
Read moreDetailsಕರ್ನಾಟಕದ ಹವಾಮಾನ ಇಲಾಖೆ ಏಪ್ರಿಲ್ 2ರಿಂದ ರಾಜ್ಯದಾದ್ಯಂತ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಪೂರ್ವಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು,...
Read moreDetailsಮಾರ್ಚ್ 30, 2025ರಂದು ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಯುಗಾದಿ ಆಚರಣೆಯಾಗಲಿದೆ. ಈ ದಿನ ಮಹಾತ್ಮಯೋಗ ಮತ್ತು ಸೂರ್ಯ-ಶನಿ ಸಂಯೋಗದೊಂದಿಗೆ 6 ಗ್ರಹಗಳು ಮೀನ ರಾಶಿಯಲ್ಲಿ...
Read moreDetailsಸೋಷಿಯಲ್ ಮೀಡಿಯಾದಲ್ಲಿ ರಾತ್ರೋರಾತ್ರಿ ಸೆನ್ಸೇಷನ್ ಆದ ಕೊಡಗಿನ ಹುಡುಗಿ ಕಿಪಿ ಕೀರ್ತಿ ಇತ್ತೀಚೆಗೆ ತನ್ನ ವೈಯಕ್ತಿಕ ಜೀವನದ ಒಡಂಬಡಿಕೆಯಿಂದಾಗಿ ಸುದ್ದಿಯಾಗಿದ್ದಾರೆ. "ಬಿಗ್ ಬಾಸ್ ಮನೆಯಲ್ಲಿ ಪರ್ಮನೆಂಟ್ ಆಗಿ...
Read moreDetailsಬೇಸಿಗೆ ಕಾಲದಲ್ಲಿ ಉರಿಯುವ ಬಿಸಿಲು ಮತ್ತು ಹೆಚ್ಚುತ್ತಿರುವ ತಾಪಮಾನವು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಈ ಸಮಯದಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವುದು ಅನಿವಾರ್ಯವಾದರೂ, ಆರೋಗ್ಯವನ್ನು...
Read moreDetailsಕನ್ನಡ ಚಿತ್ರರಂಗದ ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ ಅವರು ತಮ್ಮ ಮದುವೆಯ ನಂತರ ಮೊದಲ ಬಾರಿಗೆ ಪತ್ನಿ ಧನ್ಯತಾ ಜೊತೆಗೆ ಹಾಸನ ಜಿಲ್ಲೆಯ ಪ್ರಸಿದ್ಧ ಜೇನುಕಲ್ಲು...
Read moreDetailsಯುಗಾದಿ ಹಬ್ಬವು ಹಿಂದೂ ಪಂಚಾಂಗದಲ್ಲಿ ಹೊಸ ವರ್ಷದ ಆರಂಭವನ್ನು ಸೂಚಿಸುವ ಪವಿತ್ರ ದಿನವಾಗಿದೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ಈ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. 2025ರಲ್ಲಿ...
Read moreDetailsಮಾಜಿ ಬಿಗ್ಬಾಸ್ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರು ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಇಂದು, ಮಾರ್ಚ್ 29,...
Read moreDetailsರಜತ್ ಕಿಶನ್ ಮತ್ತು ವಿನಯ್ ಗೌಡ ಅವರು ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳಾಗಿದ್ದರು. ಆದರೆ, ಶೋ ಮುಗಿದ ನಂತರ ಮಚ್ಚು ಹಿಡಿದು ರೀಲ್ಸ್...
Read moreDetailsಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2025-26ನೇ ಸಾಲಿನ ಆಯವ್ಯಯವನ್ನು ಇಂದು ಮಂಡಿಸಲಿದೆ. ಈ ಬೃಹತ್ ಬಜೆಟ್ನ ಒಟ್ಟು ಗಾತ್ರ ₹20,000 ಕೋಟಿಯಾಗಿದ್ದು, ನಗರದ ಮೂಲಸೌಕರ್ಯ ಅಭಿವೃದ್ಧಿಗೆ...
Read moreDetailsನನಗೆ ನೀನು, ನಿನಗೆ ನಾನು ಎಂದು ಮುಪ್ಪಿನ ಜೀವನವನ್ನೂ ಸುಂದರವಾಗಿ ಕಳೆಯುತ್ತಿದ್ದ ವೃದ್ಧ ದಂಪತಿಯ ಜೀವನ ಸೈಬರ್ ವಂಚಕರ ಕಿರುಕುಳದಿಂದ ದುರಂತ ಅಂತ್ಯ ಕಂಡಿದೆ. ಬೆಳಗಾವಿ ಜಿಲ್ಲೆಯ...
Read moreDetailsಹೋಟೆಲ್ಗಳಲ್ಲಿ ಊಟ , ತಿಂಡಿ ಬಿಲ್ಗಳ ಮೇಲೆನ ಸರ್ವಿಸ್ ಚಾರ್ಜ್ ಪಾವತಿಸುವುದು ಗ್ರಾಹಕರಿಗೆ ಕಡ್ಡಾಯವಲ್ಲ.ಇದು ಗ್ರಾಹಕರ ಸ್ವಯಂಪ್ರೇರಿತ ಆಯ್ಕೆ. ಹೋಟಲ್ಗಳ ಈ ಶುಲ್ಕವನ್ನು ಗ್ರಾಹಕರ ಮೇಲೆ ಕಡ್ಡಾಯವಾಗಿ ವಿಧಿಸುವಂತಿಲ್ಲ...
Read moreDetailsಮಾರ್ಚ್ 29, 2025ರಂದು ವರ್ಷದ ಮೊದಲ ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ಈ ಖಗೋಳೀಯ ಘಟನೆಗೆ ಧಾರ್ಮಿಕ ಮತ್ತು ವೈಜ್ಞಾನಿಕ ಪ್ರಾಮುಖ್ಯತೆ ಇದ್ದರೂ, ಭಾರತದಲ್ಲಿ ಇದು ಗೋಚರಿಸುವುದಿಲ್ಲ. ಇದರ ಪ್ರಭಾವವು ಈಶಾನ್ಯ ಅಮೆರಿಕ,...
Read moreDetailsಕರ್ನಾಟಕದ ಇಂದಿನ ಹವಾಮಾನವು ಮಾರ್ಚ್ 29, 2025 ಮಿಶ್ರ ಸ್ವರೂಪದ್ದಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಉಷ್ಣತೆ, ಸಾಧಾರಣ ಮಳೆ, ಮತ್ತು ಗಾಳಿಯ ಸ್ಥಿತಿಗಳು ನಿರೀಕ್ಷಿಸಲಾಗಿದೆ. ಬೆಂಗಳೂರು,...
Read moreDetailsಚೇಪಕ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2025 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್ಗಳ ಭಾರೀ...
Read moreDetailsಮಾರ್ಚ್ 29, 2025, ಶನಿವಾರದಂದು ಶಿಶಿರ ಋತು ಮತ್ತು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯಲ್ಲಿ ಗ್ರಹಗಳ ಸ್ಥಿತಿ ವಿಶೇಷವಾಗಿದೆ. ಉತ್ತರಾಭಾದ್ರ ನಕ್ಷತ್ರ, ಬ್ರಹ್ಮ ಯೋಗ,...
Read moreDetailsಬೆಲೆ ಏರಿಕೆ ಅಭಿವೃದ್ಧಿಗಾಗಿಯೋ ಅಥವಾ ಹಗಲು ದರೋಡೆಯೋ? ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ರಾಜ್ಯದ ಜನರು ಏಕೆ ಬೆಲೆ ತೆರಬೇಕು? ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದರು. ಈ...
Read moreDetailsಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ...
Read moreDetails2025ರ ಮಾರ್ಚ್ 29ರಂದು ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದೆ. ಈ ಗ್ರಹಣವು ಮಧ್ಯಾಹ್ನ 2:20ರಿಂದ ಸಂಜೆ 6:16ರ ವರೆಗೆ ಇರುವ ಈ ಗ್ರಹಣವು ಮೀನ ರಾಶಿಯಲ್ಲಿ ಸಂಭವಿಸುತ್ತದೆ....
Read moreDetailsಐಪಿಎಲ್ನಲ್ಲಿಂದು ಚೆನ್ನೈನಲ್ಲಿ ಆರ್ಸಿಬಿ ಮತ್ತು ಸಿಎಸ್ಕೆ ಮುಖಾಮುಖಿಯಾಗುತ್ತಿವೆ. ಐಪಿಎಲ್2025ರ ಪಂದ್ಯಾವಳಿಗಳಲ್ಲಿ ಮೊದಲ ಬಾರಿಗೆ ಬದ್ಧ ವೈರಿಗಳಾದ ಚೆನ್ನೈ ಮತ್ತು ಬೆಂಗಳೂರು ತಂಡಗಳು ಇಂದು ಚೆನ್ನೈನ ಚಿದಂಬರಂ (ಚೆಪಾಕ್)...
Read moreDetailsಯುಗಾದಿ ಹಬ್ಬವು ಕನ್ನಡಿಗರಿಗೆ ಅತ್ಯಂತ ಮಹತ್ವದ ಹಬ್ಬವಾಗಿದೆ. ಇದು ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ ಮತ್ತು ಚೈತ್ರ ಮಾಸದ ಶುಕ್ಲ ಪಕ್ಷದ ಪ್ರಥಮ ದಿನದಂದು ಆಚರಿಸಲಾಗುತ್ತದೆ. ಈ...
Read moreDetailsರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿರುವ ಭೀಕರ...
Read moreDetailsವಾಹನಗಳಿಲ್ಲದೇ ಆಧುನಿಕ ಜೀವನವನ್ನು ಊಹಿಸಲು ಸಾಧ್ಯವೇ ಇಲ್ಲ? ಪೆಟ್ರೋಲ್-ಡೀಸೆಲ್ ಬೆಲೆಗಳು ಪ್ರತಿದಿನ ನಮ್ಮ ಜೇಬಿನ ಬಜೆಟ್ ಮೇಲೆ ಪ್ರಭಾವ ಬೀರುತ್ತಿವೆ. 2017 ರಿಂದ ಭಾರತದಲ್ಲಿ ಇಂಧನ ದರಗಳನ್ನು ಪ್ರತಿದಿನ...
Read moreDetailsಕರ್ನಾಟಕ ರಾಜ್ಯ ಸರ್ಕಾರವು ಹಾಲಿನ ದರ ಏರಿಕೆಗೆ ನಿರ್ಧಾರವನ್ನು ಕೈಗೊಂಡಿದೆ. ನಿನ್ನೆಯಷ್ಟೇ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನಕ್ಕೆ ಅನುಮೋದನೆ ದೊರೆತಿದ್ದು, ನಂದಿನಿ ಹಾಲಿನ...
Read moreDetailsರಾಜ್ಯ ಸರ್ಕಾರ ರೈತರ ಹೆಸರಿನಲ್ಲಿ ವರ್ಷದಲ್ಲಿ ಮೂರು ಬಾರಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
Read moreDetailsಕರ್ನಾಟಕದ ಹವಾಮಾನದಲ್ಲಿ ಈ ವಾರ ಮಳೆ ಮತ್ತು ಬಿಸಿಲಿನ ಎರಡೂ ಸವಾಲುಗಳನ್ನು ಕಾಣಲಿದ್ದೇವೆ. ಹವಾಮಾನ ಇಲಾಖೆಯ ಪ್ರಕಾರ, ಏಪ್ರಿಲ್ 3ರವರೆಗೂ ಕರಾವಳಿ ಮತ್ತು ಒಳನಾಡಿನ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ-ತಂಪು ಹವೆ ನಿರೀಕ್ಷಿಸಲಾಗಿದೆ....
Read moreDetailsಮಾರ್ಚ್ 28, 2025, ಶುಕ್ರವಾರದಂದು ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿ ನಡೆಯಲಿದೆ. ಈ ದಿನದ ವಿಶೇಷತೆಗಳು, ಪಂಚಾಂಗ ವಿವರಗಳು, ಮತ್ತು ಪ್ರತಿ...
Read moreDetailsಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿರುವ ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅವರಿಗೆ ಭಾರೀ ಆಘಾತ ಎದುರಾಗಿದೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ್ದ...
Read moreDetailsಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ "ಮರಳಿ...
Read moreDetailsರಾಜ್ಯದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ...
Read moreDetailsಮಂಡ್ಯ ಕೃಷಿ ವಿಶ್ವವಿದ್ಯಾಲಯದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಮಾಧ್ಯಮ ಹೇಳಿಕೆ...
Read moreDetailsಸ್ಮಾರ್ಟ್ಮೀಟರ್ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆದಿದೆ, ಈ ಕುರಿತ ಬಿಜೆಪಿಯ ಆರೋಪಗಳಲ್ಲಿ ಹುರಳಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ...
Read moreDetails2025 ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷದೊಂದಿಗೆ ಸಾರ್ವಜನಿಕರ ದಿನನಿತ್ಯದ ಆರ್ಥಿಕ ವ್ಯವಹಾರಗಳು, ಉಳಿತಾಯ, ಮತ್ತು ಖರ್ಚುಗಳಲ್ಲಿ ಗಮನಾರ್ಹ ಬದಲಾವಣೆಗಳು ಬರಲಿವೆ. ಎಟಿಎಂ ಶುಲ್ಕಗಳಿಂದ ಹಿಡಿದು ಕರ್ನಾಟಕದ...
Read moreDetails"ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ...
Read moreDetailsಯುಗಾದಿ ಕನ್ನಡ, ತೆಲುಗು ಮತ್ತು ಮರಾಠಿ ಸಂಸ್ಕೃತಿಯ ಪ್ರಮುಖ ಹಬ್ಬಗಳಲ್ಲಿ ಒಂದು. ಇದು ಚೈತ್ರ ಮಾಸದ ಪ್ರಥಮ ದಿನದಂದು ಮಾರ್ಚ್-ಏಪ್ರಿಲ್ನಲ್ಲಿ ಆಚರಿಸಲಾಗುವ ಹಿಂದೂ ಪಂಚಾಂಗದ ಹೊಸ ವರ್ಷದ...
Read moreDetailsಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮತ್ತು ರಾಸಾಯನಿಕ ಬಣ್ಣದ ಬಳಕೆಯ ವಿರುದ್ಧ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುತ್ತಿರುವ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ, ಈ ಬಾರಿ ಪನ್ನೀರ್ ಪ್ರಿಯರಿಗೆ ದೊಡ್ಡ ಎಚ್ಚರಿಕೆ ನೀಡಿದೆ....
Read moreDetailsಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಮುಂಬೈನಲ್ಲಿ ನಡೆದಿದೆ.ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ವೇಳೆ ಅವರು...
Read moreDetailsಮಾರ್ಚ್ 27, 2025 ಕರ್ನಾಟಕದ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ₹103.39 ಮತ್ತು ಡೀಸೆಲ್ ಬೆಲೆ ₹89.46 ಆಗಿ ಸ್ಥಿರವಾಗಿ ಉಳಿದಿದೆ. ಮಾರ್ಚ್ 26 ಮತ್ತು ಫೆಬ್ರವರಿ...
Read moreDetailsಮಾರ್ಚ್ 27, 2025 ರಂದು, ಬಂಗಾರ ಮತ್ತು ಪ್ಲಾಟಿನಂನ ಬೆಲೆಗಳು ಮಾರುಕಟ್ಟೆಯಲ್ಲಿ ಗಮನಾರ್ಹ ವ್ಯತ್ಯಾಸವನ್ನು ತೋರಿಸುತ್ತಿವೆ. ಸಾಮಾನ್ಯವಾಗಿ, ಪ್ಲಾಟಿನಂ ಬಂಗಾರಕ್ಕಿಂತ ಅಪರೂಪ ಮತ್ತು ಐತಿಹಾಸಿಕವಾಗಿ ಹೆಚ್ಚು ದುಬಾರಿಯಾಗಿದೆ....
Read moreDetailsಕರ್ನಾಟಕದ ಹವಾಮಾನ ಇಲಾಖೆಯು ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ...
Read moreDetails27 ಮಾರ್ಚ್ 2025, ಗುರುವಾರದ ದಿನವು ಶಾಲಿವಾಹನ ಶಕೆ 1947ರ ಉತ್ತರಾಯಣ, ಶಿಶಿರ ಋತು ಮತ್ತು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯೊಂದಿಗೆ ಪ್ರಾರಂಭವಾಗಿದೆ. ಈ...
Read moreDetailsಹೆಸರು ಮಹರಂಗ್ ಬಲೂಚ್. ವಯಸ್ಸು ಸುಮಾರು ವರ್ಷ. ವೃತ್ತಿಯಲ್ಲಿ ಡಾಕ್ಟರ್. ಪಾಕಿಸ್ತಾನದ ಬಲೂಚಿಸ್ತಾನದ ಈ ಹೆಣ್ಣು ಮಗಳಿಗಾಗಿ ಈಗ ಇಡೀ ಜಗತ್ತು ಬೊಬ್ಬಿರಿಯುತ್ತಿದೆ. ಅದಕ್ಕೆ ಕಾರಣವಾಗಿದ್ದು ಈ...
Read moreDetailsIPLನಲ್ಲಿ ಬೆರೆತು ಹೋದ ಒಂದು ಹೆಸರು ಕಾವ್ಯಮಾರನ್. ಈಕೆಯ ಸೌಂದರ್ಯಕ್ಕೆ, ಮೋಹಕ ನಗುವಿಗೆ ಸೋಲದವರೇ ಇಲ್ಲ ಕಣ್ರಿ. ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೋಟ್ಯಾಂತರ ಅಭಿಮಾನಿಗಳಿದ್ದಾರೆ ನಿಜ. ಸನ್ರೈಸರ್ಸ್...
Read moreDetailsರಾಜ್ಯದಲ್ಲಿ ಆಡಳಿತ ಹೆಚ್ಚು ಕಡಿಮೆ ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್ ಪರಿಸ್ಥಿತಿ ಹೇಗಿದೆಯೋ ಈ ಸರ್ಕಾರದ ಆಡಳಿತವೂ ಗಾರ್ಬೇಜ್ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ...
Read moreDetailsಮಾದಿಗ ಸಮುದಾಯದ ಮೂಲ ಮಠವಾದ ಶ್ರೀ ಆದಿಜಾಂಬವ ಬೃಹ್ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಷಡಕ್ಷರಿ ಮುನಿದೇಶಿ ಕೇಂದ್ರ ಸ್ವಾಮೀಜಿ ಹಾಗೂ ರಾಜ್ಯ ಮಾತಂಗ ಜಾಗೃತಿ ಸಮಿತಿಯ ಗೌರವಾಧ್ಯಕ್ಷ...
Read moreDetailsಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಆಧ್ಯಾತ್ಮಿಕ ಸಲಹೆಗಾರರಾದ ಜಾನ್ ಮಾರ್ಕ್ ಬರ್ನ್ಸ್, ಮಾರ್ಕ್ ಬರ್ನ್ಸ್ ಕಚೇರಿಯ (ಯುಎಸ್ಎ) ಮುಖ್ಯಸ್ಥೆ ಶ್ರೀಮತಿ ಏಪ್ರಿಲ್ ಡೆನಿಸ್ ಫೆಲ್ಪ್ಸ್ ಮತ್ತು...
Read moreDetailsಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮೀಣ ಗಡಿಯಲ್ಲಿರುವ ಎ. ನಾಗತಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಶತಮಾನೋತ್ಸವದ ಹೆಮ್ಮೆಯೊಂದಿಗೆ ಮಾದರಿ ಶಿಕ್ಷಣಕೇಂದ್ರವಾಗಿ ಬೆಳೆಯುತ್ತಿದೆ. ಈ ಶಾಲೆ,...
Read moreDetailsಬಿಗ್ ಬಾಸ್ ರಿಯಾಲಿಟಿ ಶೋದ ಹಿಂದಿನ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರ ಮೇಲೆ ಇತ್ತೀಚೆಗೆ ಲ್ಸ್ಗಾಗಿ ಮಕ್ಕೊಂದನ್ನು ಬಳಸಿ ವಿಚಾರಣೆಗೆಂದು ಬಂದಾಗ ಬೇರೊಂದು ಮಚ್ಚನ್ನು ನೀಡಿ...
Read moreDetailsರಂಜಾನ್ ಹಂಬಕ್ಕೆ ಕೌನ್ ಡೌನ್ ಶುರುವಾಗಿದ್ದು, ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಖರ್ಜೂರ ಮತ್ತು ಡ್ರೈ ಫ್ರೂಟ್ಸ್ಗಳ ಬೇಡಿಕೆ ಹೆಚ್ಚಾಗುತ್ತೆದೆ. ರಂಜಾನ್ ಹಬ್ಬದ ಅಂಗವಾಗಿ ಮಾರುಕಟ್ಟೆಗಳಲ್ಲಿ ವಿವಿಧ ರೀತಿಯ ಖರ್ಜೂರಗಳು...
Read moreDetailsಕರ್ನಾಟಕದ 66 ಟೋಲ್ ಪ್ಲಾಜಾಗಳಲ್ಲಿ ಸುಂಕ ಶೇ 3-5 ರಷ್ಟು ಹೆಚ್ಚಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ಹೆಚ್ಚಳವನ್ನು ಘೋಷಿಸಿದೆ. ಬೆಂಗಳೂರು-ಮೈಸೂರು, ಬೆಂಗಳೂರು-ತಿರುಪತಿ, ಮತ್ತು ಬೆಂಗಳೂರು-ಹೈದರಾಬಾದ್...
Read moreDetailsಪಾಪಮೋಚನಿ ಏಕಾದಶಿಯ ಹೆಸರೇ ಸೂಚಿಸುವಂತೆ, ಇದು ಮನುಷ್ಯರ ಪಾಪಗಳನ್ನು ನಿವಾರಿಸುವ ಪವಿತ್ರ ವ್ರತ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಏಕಾದಶಿಯಂದು ಆಚರಿಸಲಾಗುವ ಈ ವ್ರತವು ವಿಷ್ಣುಭಕ್ತರಿಗೆ ಮೋಕ್ಷ...
Read moreDetailsಕರ್ನಾಟಕದಾದ್ಯಂತ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಮಾರ್ಚ್ 01, 2025ರಿಂದ ಯಾವುದೇ ಬದಲಾವಣೆಯಿಲ್ಲದೆ ಸ್ಥಿರವಾಗಿ ನಿಂತಿವೆ. ಇಂದು ಡೀಸೆಲ್ ಸರಾಸರಿ ಬೆಲೆ ಲೀಟರ್ಗೆ ₹89.41 ಮತ್ತು ಪೆಟ್ರೋಲ್...
Read moreDetailsಚಿನ್ನ ಮತ್ತು ಬೆಳ್ಳಿ ಬೆಲೆಗಳು ಇತ್ತೀಚೆಗೆ ಗಮನಾರ್ಹ ಇಳಿಕೆ ಕಂಡಿದ್ದು, ಹೂಡಿಕೆದಾರರು ಮತ್ತು ಖರೀದಿದಾರರಿಗೆ ಉತ್ತಮ ಅವಕಾಶ ನೀಡಿವೆ. ಬಂಗಾರದ ಬೆಲೆ ಸುಮಾರು 2-3% ರಷ್ಟು ಕುಸಿದಿದ್ದು,...
Read moreDetailsಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಹೊಸ ಮುನ್ಸೂಚನೆ ಪ್ರಕಾರ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾರ್ಚ್ 26ರಿಂದ ಭಾರೀ ಮಳೆಗೆ ತಯಾರಿಯಾಗಲು ಸೂಚನೆ...
Read moreDetails2025 ಮಾರ್ಚ್ 26ರ ಬುಧವಾರ, ಚಂದ್ರನು ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶಿಸಿ ಸುನಫ ಯೋಗವನ್ನು ಸೃಷ್ಟಿಸಿದೆ. ಈ ಗ್ರಹ ಸಂಯೋಗವು ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ಜಾತಕರ...
Read moreDetailsಬೆಂಗಳೂರಿನ ಆಸ್ತಿದಾರರು ಮತ್ತು ಅಕ್ರಮ ಕಟ್ಟಡಗಳನ್ನು ನಿರ್ಮಿಸಿರುವವರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಅವರು ಬಿಗ್ ಶಾಕ್ ಕೊಟ್ಟಿದ್ದಾರೆ. ಬೆಂಗಳೂರಿನ ಕೆಲವು ಆಸ್ತಿದಾರರಿಗೆ ಶಾಕ್...
Read moreDetailsಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಇತ್ತೀಚೆಗೆ ಲಾಂಗ್ ತೋರಿಸಿ ರೀಲ್ಸ್ ಮಾಡಿದ್ದರು. ಆ ಬಳಿಕ ಅವರನ್ನು ಬಂಧಿಸಲಾಯಿತು. ರಾತ್ರಿ ವೇಳೆಗೆ ಸ್ಟೇಷನ್ ಬೇಲ್ ನೀಡಿ...
Read moreDetailsಹಬ್ಬ ಹರಿದಿನಗಳು , ಸರ್ಕಾರಿ ರಜೆ, ಬಂದ್ ಮತ್ತು ಇತ್ಯಾದಿ ದಿನಗಳು ಸೇರಿದಂತೆ ಮಾತ್ರ ಶಾಲ-ಕಾಲೇಜುಗಳಿಗೆ ರಜೆ ಘೋಷಿಸುತ್ತಾರೆ.ಆದರೆ, ಬೆಂಗಳೂರು ಕಾಲೇಜು ಒಂದರಲ್ಲಿ ಯಾವುದೇ ಸರ್ಕಾರಿ ರಜೆ...
Read moreDetailsಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಬಹುಭಾಷಾ OTT ಪ್ಲಾಟ್ಫಾರ್ಮ್ ಗ್ಲೋಬಲ್ ಪಿಕ್ಸ್ ಇಂಕ್, ಇದೀಗ ತಮಿಳುನಾಡಿನಲ್ಲಿ ಡಿಜಿಟಲ್ ಮನರಂಜನಾ ಕ್ರಾಂತಿಯನ್ನುಂಟು ಮಾಡಲು ಸಜ್ಜಾಗಿದೆ. ಅಂದರೆ, ಕಂಪನಿಯು ಅಧಿಕೃತವಾಗಿ...
Read moreDetailsಕೇಂದ್ರ ಸರ್ಕಾರವು ಸಂಸದರ ವೇತನ ಮತ್ತು ಭತ್ಯೆಗಳಲ್ಲಿ ಗಮನಾರ್ಹ ಏರಿಕೆಗಳನ್ನು ಘೋಷಿಸಿದೆ. ಕರ್ನಾಟಕದಲ್ಲಿ ಶಾಸಕರ ವೇತನದಲ್ಲಿ ಶೇ.100 ಹೆಚ್ಚಳ ಮಾಡಿದ ಬೆನ್ನಲ್ಲೇ, ಕೇಂದ್ರ ಸರ್ಕಾರವೂ ಸಂಸದರ ವೇತನ,...
Read moreDetailsಭಾರತೀಯರಿಗೆ ಚಿನ್ನ ಮತ್ತು ವಜ್ರಗಳು ಕೇವಲ ಆಭರಣಗಳಲ್ಲ, ಅವು ಸಂಪತ್ತಿನ ಸಂಕೇತಗಳು ಮತ್ತು ಹೂಡಿಕೆಯ ಮಾರ್ಗಗಳು. ಆದರೆ, ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ವಜ್ರಗಳಲ್ಲಿ ಯಾವುದು ಉತ್ತಮ? ಇಲ್ಲಿ...
Read moreDetails