ಬೆಂಗಳೂರಿನಲ್ಲಿ ರೋಟರಿ ಸಂಸ್ಥೆಯಿಂದ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನ
ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಆರೋಗ್ಯ, ಪರಿಸರ ಹಾಗೂ ಸಮಾಜ ಕಲ್ಯಾಣ ಕುರಿತು ಶಾಂತಿ ಸಮ್ಮೇಳನವನ್ನ ರೋಟರಿ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಮಹದೇವ ಪ್ರಸಾದ್, ಶಂಕರ್...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಆರೋಗ್ಯ, ಪರಿಸರ ಹಾಗೂ ಸಮಾಜ ಕಲ್ಯಾಣ ಕುರಿತು ಶಾಂತಿ ಸಮ್ಮೇಳನವನ್ನ ರೋಟರಿ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಮಹದೇವ ಪ್ರಸಾದ್, ಶಂಕರ್...
Read moreDetailsದ್ರಾಕ್ಷಿ ಸೇವನೆಯು ನಮ್ಮ ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುವ ಒಂದು ಸುಗಮ ಮಾರ್ಗ. ಆದರೆ, ಹಸಿರು ಮತ್ತು ಕಪ್ಪು ದ್ರಾಕ್ಷಿಗಳಲ್ಲಿ ಯಾವುದು ಹೆಚ್ಚು ಪೋಷಕಾಂಶಗಳನ್ನು ಹೊಂದಿದೆ ಎಂದು ತಿಳಿಯುವುದು...
Read moreDetailsಆತ ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರ್ತಿಸಿಕೊಂಡಿದವನು. ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ, ನಿನ್ನೆರಾತ್ರಿ ಸ್ನೇಹಿತರು ಕರದ್ರೂ ಅಂತಾ ಗನ್ ಮ್ಯಾನ್ ಜೊತೆಗೆ ಸೇರಿ ಪಾರ್ಟಿ ಮಾಡ್ಬೇಕು...
Read moreDetailsಬಿಸಿಲ ಧಗೆಗೆ ಬೇಸತ್ತಿದ ಸಿಟಿ ಮಂದಿಗೆ ತಂಪೆರೆದಿದ್ದಾನೆ ವರುಣ. ನಿನ್ನೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಮಂದಿ ತತ್ತರಿಸಿ ಹೋಗಿದ್ದಾರೆ. ರಾಜಧಾನಿಯಲ್ಲಿ ಸುರಿದ ಮಳೆ, ಗಾಳಿಯಿಂದಾಗಿ...
Read moreDetailsಬಿಜೆಪಿಯವರು ಹನಿಟ್ರ್ಯಾಪ್ ವಿಚಾರವಾಗಿ ಸದನದಲ್ಲಿ ಚರ್ಚೆ ಮಾಡಬೇಕು ಅನ್ನೊ ಕಾರಣಕ್ಕೆ ಹದಿನೆಂಟು ಶಾಸಕರು ಆರು ತಿಂಗಳು ಅಮಾನತು ಆಗಿದ್ದಾರೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ...
Read moreDetailsಜಾಗಿಂಗ್ ಮಾಡೋಕೆ ಪಾರ್ಕ್ ಹೋಗೋರು ಈ ಸುದ್ದಿ ನೋಡ್ಲೇ ಬೇಕು. ಯಾಕಂದ್ರೆ ಈ ಪಾರ್ಕ್ನಲ್ಲಿ ಜಾಗಿಂಗ್ಗೆ ನಿಷೇಧ ಹೇರಲಾಗಿದೆ. ವಾಕ್ ಮಾಡೋಕೂ ತನ್ನದೇ ಆದ ರೂಲ್ಸ್ ಮಾಡಿದೆ....
Read moreDetailsರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ನ ಸದ್ದು ಜೋರಾಗ್ತಿದೆ. ಕಾಂಗ್ರೆಸ್ ಹನಿಜೇನಿನ ಸುದ್ದಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ಸಚಿವ ರಾಜಣ್ಣ ಆಡಳಿತ ಪಕ್ಷದ ಮೇಲೆಯೇ ಗಂಭೀರ ಆರೋಪ ಮಾಡಿದ್ದು, ಕಾಂಗ್ರೆಸ್ನ...
Read moreDetailsಸೋಶಿಯಲ್ ಮೀಡಿಯಾ ಯುಗದಲ್ಲಿ ಯೂಟ್ಯೂಬ್ ಒಂದು ಲಾಭದಾಯಕ ವೃತ್ತಿಮಾರ್ಗವಾಗಿ ಮಾರ್ಪಟ್ಟಿದೆ. ಮನೆಯಿಂದ ವೀಡಿಯೊಗಳನ್ನು ರಚಿಸಿ, ಸಾವಿರಾರು ಜನರನ್ನು ತಲುಪುವ ಸಾಧ್ಯತೆಯೊಂದಿಗೆ, ಹಲವರು ತಮ್ಮ ಕ್ರಿಯೇಚಾನಲ್ಗೆ ಪ್ರತಿಫಲವಾಗಿ ಲಕ್ಷಾಂತರ...
Read moreDetailsದೇಶದ ನ್ಯಾಯಾಂಗ ವ್ಯವಸ್ಥೆ ಅಂದ್ರೆ ಇಡೀ ದೇಶ ಹೆಮ್ಮೆ ಪಡುತ್ತದೆ. ಆದರೆ ಇದೇ ನ್ಯಾಯಾಂಗದ ಬಗ್ಗೆ ಅನುಮಾನ ಹುಟ್ಟುಹಾಕುವ ರೀತಿ ಸ್ಪೋಟಕ ವಿಚಾರ ಒಂದು ಬೆಳಕಿಗೆ ಬಂದಿದೆ....
Read moreDetailsಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸೋಮವಾರ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ...
Read moreDetails"ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ...
Read moreDetailsರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
Read moreDetailsಟಾಲಿವುಡ್ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ...
Read moreDetails“ಕೇಂದ್ರ ಸರ್ಕಾರ ಕೇವಲ ಜನಸಂಖ್ಯೆ ಆಧಾರದ ಮೇಲೆ ಮಾತ್ರ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಮುಂದಾಗಿದ್ದು, ಇದರಿಂದ ಕರ್ನಾಟಕ, ತಮಿಳುನಾಡು, ಕೇರಳ, ತೆಲಂಗಾಣ, ಪಂಜಾಬ್ ಸೇರಿದಂತೆ ಪ್ರಗತಿಪರ ರಾಜ್ಯಗಳ...
Read moreDetails"ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ" ಎಂದು ಡಿಸಿಎಂ...
Read moreDetailsಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ IPL ಸೀಸನ್ 18,ಗ್ರಾಂಡ್ ಓಪನಿಂಗ್ ಆಗಿದೆ. ಈ ಬಾರಿಯೂ ಅದ್ಭುತವಾದ ಪರ್ಫಾಮೆನ್ಸ್, ಸ್ಟೇಜ್ ಶೋಗಳು ನಡೆದಿವೆ. ಐಪಿಎಲ್ ಮನರಂಜನಾ ಉದ್ಯಮದೊಂದಿಗೆ ಲಿಂಕ್ ಆಗಿದೆ. ಉದ್ಘಾಟನಾ...
Read moreDetailsಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದೆ. ಹೊಸ ಕ್ಯಾಪ್ಟನ್ ರಜತ್ ಪಾಟಿದಾರ್ ನೇತೃತ್ವದ ಟೀಮ್...
Read moreDetailsಬೆಂಗಳೂರಿನ ಹಲವೆಡೆ ವರುಣ ಅಬ್ಬರಿಸಿದ್ದು, ಆಲಿಕಲ್ಲು ಮಳೆಯಾಗಿದೆ. ಯಲಹಂಕದಲ್ಲಿ ರಸ್ತೆಗಳು ಜಲಾವೃತವಾಗಿ, ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ಗೋಡೆ ಕುಸಿದಿದೆ. ಬಿಸಿಲಿನ ಬೇಗೆಗೆ ಸಿಡುಕುತ್ತಿದ್ದ ಬೆಂಗಳೂರಿಗೆ...
Read moreDetailsಹನಿಟ್ರ್ಯಾಪ್ ಈ ಹನಿ ಹನಿ ಕಹಾನಿ ಇದೀಗ ಕರ್ನಾಟಕ ಅಷ್ಠೇ ಅಲ್ಲ ರಾಷ್ಟ್ರ ರಾಜಧಾನಿಗೂ ತಲುಪಿದೆ. ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪವಾದ ಹನಿ ನ್ಯೂಸ್ ಸಂಸತ್ನಲ್ಲೂ ಸದ್ದು ಮಾಡಿದೆ....
Read moreDetailsಕನ್ನಡ ಪರ ಹೋರಾಟಗಾರರು ಇಂದು ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ರೂ. ಬಂದ್ ಇದ್ದರೂ ಕೂಡ ಬಸ್, ಆಟೋ ಸೇವೆ ಎಂದಿನಂತೆ ಇದ್ದವು. ಅಂಗಡಿ ಹೊಟೇಲ್ಗಳು ಓಪನ್...
Read moreDetailsಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಶೂಟಿಂಗ್ ಮತ್ತೆ ಆರಂಭವಾಗಿದೆ. ಈ ಮಧ್ಯೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಮಗ ಮತ್ತು ನಟ ಧನ್ವೀರ್...
Read moreDetailsಜಗತ್ತಿನ ಪ್ರತಿಯೊಬ್ಬರಿಗೂ ನೀರು ಜೀವನದ ಮೂಲಸೌಕರ್ಯ. ಆದರೆ ಜನಸಂಖ್ಯೆ, ಹವಾಮಾನ ಬದಲಾವಣೆ, ಮಾಲಿನ್ಯ ಮತ್ತು ಅರಣ್ಯನಾಶದಿಂದ ನೀರಿನ ಸಂಕಷ್ಟ ಘೋರವಾಗುತ್ತಿದೆ. ಈ ಹಿನ್ನೆಲೆಯಲ್ಲಿ, ವಿಶ್ವ ಜಲ ದಿನ (ಮಾರ್ಚ್...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಕ್ಕೆ ಇಂದು ಚಾಲನೆಯಾಗಲಿದೆ. ಕೊಲ್ಕತ್ತಾದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ, ಹವಾಮಾನ...
Read moreDetailsಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ....
Read moreDetailsಗೂಗಲ್ ಇಂದು ಗೂಗಲ್ ಡೂಡಲ್ ಭಾರತದ ಅತ್ಯಂತ ಪ್ರತಿಷ್ಠಿತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ನ ಉದ್ಘಾಟನೆಯನ್ನು ವಿಶೇಷ ಡೂಡಲ್ನೊಂದಿಗೆ ಸ್ವಾಗತಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಇಂದು...
Read moreDetailsಕರ್ನಾಟಕದಾದ್ಯಂತ ಮಾರ್ಚ್ 22ರಂದು "ಕರ್ನಾಟಕ ಬಂದ್" ಜಾರಿಯಾಗಲಿದೆ.ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿವೆ. ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಹಲ್ಲೆಯಾಗಿರುವುದನ್ನ ನಾವು ಖಂಡಿಸಿ ಬಂದ್...
Read moreDetailsಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಕರಿಮಣಿ'ಯ 'ಬ್ಲ್ಯಾಕ್ ರೋಜ್' ಪಾತ್ರ ಜನರಿಗೆ ಅತ್ಯಂತ ಕುತೂಹಲ ಹುಟ್ಟಿಸಿದ ನೆಗೆಟಿವ್ ಪಾತ್ರ. ಕಥಾ ನಾಯಕ ಕರ್ಣನನ್ನು ನಾಶ ಮಾಡುವ ಏಕೈಕ...
Read moreDetailsಸ್ಯಾಂಡಲ್ವುಡ್ ಮಾತ್ರವಲ್ಲದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೊಂಬಾಳೆ ಫಿಲಂಸ್ ಹೆಸರು ಮಾಡುತ್ತಿದೆ. ಬಿಗ್ ಬಜೆಟ್ನ ಸಾಲು ಸಾಲು ಸಿನಿಮಾಗಳಲ್ಲಿ ಚಿತ್ರೋದ್ಯಮಕ್ಕೆ ನೀಡಿರುವ ಇದೇ ಸಂಸ್ಥೆ, ಈಗಾಗಲೇ ಸರಣಿ...
Read moreDetailsಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ.ಇವರು ಟಿ20 ಕ್ರಿಕೆಟ್ನಲ್ಲಿ ಹೊಸ ದಾಖಲೆ ಸೃಷ್ಟಿಸುವ ಹಂತದಲ್ಲಿದ್ದಾರೆ. 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ಷಣ ಗಣನೆ ಈಗಾಗಲೇ ಹೆಚ್ಚಾಗಿದೆ. ನಾಳೆ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್...
Read moreDetailsನ್ಯಾಯಕ್ಕಾಗಿ ಆಗ್ರಹಿಸಿದ ಶಾಸಕರನ್ನು ಅಮಾನತು ಮಾಡಿರುವುದು ಖಂಡನೀಯ. ಇದು ಕಾಂಗ್ರೆಸ್ನ ದುರುಳ ನೀತಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ...
Read moreDetails“ಬಿಜೆಪಿ ಸಂಸ್ಕೃತಿಹೀನ ಪಕ್ಷ. ಅವರು ಜನಾದೇಶದಿಂದ ಸೋಲನುಭವಿಸಿದ್ದು, ವಿಧಾನಸಭೆಯಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ. ಅವರು ಗೂಂಡಾಗಳು. ಇದು ನಾಚಿಕೆಗೇಡಿನ ವಿಚಾರ. ನಾನು ಕಳೆದ 36 ವರ್ಷಗಳಿಂದ...
Read moreDetailsಸದನದಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಯಾವ ಶಾಸಕರು ಅಗೌರವವನ್ನು ತರುವಂತಹ ಕೆಲಸ ಮಾಡಬಾರದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ ಹೇಳಿದ್ದಾರೆ. ಸದನದಲ್ಲಿ...
Read moreDetailsಬೆಂಗಳೂರಿನ ಒಂದು ಪ್ರೀ-ವೆಡ್ಡಿಂಗ್ ಫೋಟೋಶೂಟ್ನಲ್ಲಿ ಬಣ್ಣದ ಬಾಂಬ್ ಸ್ಫೋಟವಾಗಿ ವಧು ಗಂಭೀರ ಗಾಯಗೊಂಡಿದ್ದಾರೆ. ಕೆನಡಾ ಮೂಲದ ವಧು ಮತ್ತು ಲಂಡನ್ನಲ್ಲಿ ನೆಲೆಸಿದ್ದ ವರರು ತಮ್ಮ ಮದುವೆಯ ವಿಶೇಷ...
Read moreDetailsಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಾಲಭವನದಲ್ಲಿ...
Read moreDetailsಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
Read moreDetailsರಾಜ್ಯದಲ್ಲಿ ಇಂದಿನಿಂದ ಎಸ್ ಎಸ್ ಎಲ್ ಎಇ ಪರೀಕ್ಷೆಗಳು ಪ್ರಾರಂಭವಾಗಿದ್ದು,15,881 ಪರೀಕ್ಷಾ ಕೇಂದ್ರಗಳಲ್ಲಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ, ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ....
Read moreDetailsಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್. ಇಂದು...
Read moreDetailsಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ ಹಾಗೂ "ಪ್ರೀತಿಯ ರಾಯಭಾರಿ" ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿರುವ "BAD" ಚಿತ್ರದ ಟೀಸರ್ ಇತ್ತೀಚೆಗೆ ಲುಲು...
Read moreDetailsಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ದೇಹಕ್ಕೆ ಶೀತಲತೆ ನೀಡುವ ಪ್ರಿಯವಾದ ಆಹಾರ. ಆದರೆ, ಇದನ್ನು ಕೆಲವು ಆಹಾರಗಳೊಂದಿಗೆ ಸೇವಿಸಿದರೆ ಜೀರ್ಣಕ್ರಿಯೆ, ಉಬ್ಬರ, ಗ್ಯಾಸ್, ಹೊಟ್ಟೆನೋವಿನಂತಹ ಸಮಸ್ಯೆಗಳು ಉದ್ಭವಿಸಬಹುದು. ಆರೋಗ್ಯ...
Read moreDetailsಸಚಿವ ಕೆ.ಎನ್.ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸಚಿವ ಕೆ.ಎನ್.ರಾಜಣ್ಣ ಅವರು...
Read moreDetailsಯೂಟ್ಯೂಬ್ ವೀಡಿಯೊಗಳನ್ನು ನೋಡಿ ಸ್ವತಃ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲು ಹೊರಟ ವ್ಯಕ್ತಿಯೊಬ್ಬ ಗಂಭೀರ ಸಂಕಷ್ಟದಲ್ಲಿ ಸಿಲುಕಿದ್ದು, ಮಥುರಾದಲ್ಲಿ ಆಘಾಯಕಾರಿ ಘಟನೆ ನಡೆದಿದೆ. ರಾಜಾ ಬಾಬು ಎಂಬ ವ್ಯಕ್ತಿಯು ಹಲವಾರು...
Read moreDetailsಐಪಿಎಲ್ 2025ರ ಋತು ಸೀಸನ್ ಅದ್ಭುತ ಉದ್ಘಾಟನೆ ಸಮಾರಂಭದೊಂದಿಗೆ ಪ್ರಾರಂಭವಾಗಲಿದ್ದು, ಜನಪ್ರಿಯ ಗಾಯಕಿಯರಾದ ಶ್ರೇಯಾ ಘೋಷಾಲ್, ಕರಣ್ ಔಜ್ಲಾ ಮತ್ತು ನಟಿ ದಿಶಾ ಪಟಾನಿ ಸಮಾರಂಭದಲ್ಲಿ ಪ್ರದರ್ಶನ...
Read moreDetailsಮಾರ್ಚ್ 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ...
Read moreDetailsರಾಜ್ಯದಲ್ಲಿ ವೈಷಮ್ಯದ ರಾಜಕಾರಣ ಮಾಡುವುದು, ರಾಜ್ಯ ಮತ್ತು ರಾಷ್ಟ್ರ ನಾಯಕರನ್ನು ಹನಿಟ್ರ್ಯಾಪ್ ಮಾಡಿ ಅದರ ಪೆನ್ಡ್ರೈವ್ಗಳನ್ನು ಇಟ್ಟುಕೊಂಡು ಜೀವನ ಹಾಳುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗುತ್ತಿರುವವರ ವಿರುದ್ಧ...
Read moreDetailsಜೂನ್ ಸೆಪ್ಟೆಂಬರ್ ಅವಧಿಯಲ್ಲಿ ಚುರುಕಾಗಲಿರುವ ಮಾನ್ಸೂನ್ ಏಪ್ರಿಲ್-ಮೇ ತಿಂಗಳಲ್ಲೂ ಉತ್ತಮ ಮಳೆ ನಿರೀಕ್ಷೆ ಬೇಸಿಗೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಏರಲಿದೆ ತಾಪಮಾನ ಕುಡಿಯುವ ನೀರಿಗೆ ಕೊರತೆಯಾಗದಂತೆ ಅಧಿಕಾರಿಗಳಿಗೆ...
Read moreDetailsಮಂಡ್ಯ ಜಿಲ್ಲೆಯ ಮಳವಳ್ಳಿಯ ಹಾಸ್ಟೆಲ್ನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾದ ವಿದ್ಯಾರ್ಥಿಗಳನ್ನ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದ ಮಿಮ್ಸ್ ಆಸ್ಪತ್ತ್ರೆಗೆ...
Read moreDetailsವಿಧಾನಸಭೆಯ ಕಲಾಪದ ವೇಳೆ ಬಜೆಟ್ ಕುರಿತ ಚರ್ಚೆಯ ಅವಧಿಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರು ಗೋ ಹತ್ಯೆಯ ಬಗ್ಗೆ ಮಾತನಾಡಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್...
Read moreDetailsಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್ 2024ರ ಮಾರ್ಚ್ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್ಸಿ ದರ ಹೆಚ್ಚಳದ...
Read moreDetails“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿದ್ದುಪಡಿ ವಿಧೇಯಕ 2025”ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧೇಯಕವನ್ನು ಗುರುವಾರದಂದು ವಿಧಾನ ಪರಿಷತ್ತಿನಲ್ಲಿ ಮಂಡಿಸಿದ ನಂತರ ಮಾತನಾಡಿದರು....
Read moreDetailsಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್...
Read moreDetails“ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ...
Read moreDetailsಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸುದ್ದಿ ಚರ್ಚೆಯಾಗುತ್ತಿತ್ತು. ಪ್ರಭಾವಿ ನಾಯಕ ಸಚಿವರನ್ನೇ ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಯತ್ನಿಸಿದ್ದಾರೆ ಎನ್ನುವ ಸುದ್ದಿ ಭಾರೀ ಸಂಚಲನ ಮೂಡಿಸಿತ್ತು. ಈ ಹಿನ್ನೆಲೆಯಲ್ಲಿ...
Read moreDetailsಡಾಲಿ ಪಿಕ್ಚರ್ಸ್ ಮತ್ತೊಂದು ಕೊಡುಗೆ ವಿದ್ಯಾಪತಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಮತ್ತೊಮ್ಮೆ ಡಾಲಿ ಧನಂಜಯ್-ನಾಗಭೂಷಣ್ ಮನರಂಜನೆಯ ರಸದೌತಣ ಬಡಿಸಲು ಸಜ್ಜಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ನಿನ್ನೆ ಟ್ರೇಲರ್...
Read moreDetailsಮಾಸ್ ಡೈರೆಕ್ಟರ್ ಪುರಿ ಜಗನ್ನಾಥ ವಿಜಯ್ ಸೇತುಪತಿ ಜೊತೆ ಒಂದು ಥ್ರಿಲ್ಲರ್ ಸಿನಿಮಾಗಾಗಿ ಕೈಜೋಡಿಸ್ತಾ ಇದ್ದಾರೆ ಅನ್ನೋ ಸುದ್ದಿ ಈಗಾಗ್ಲೆ ಸೌತ್ ಸಿನಿಮಾದಲ್ಲಿ ಹೈಪ್ ಆಗಿದೆ. ಈ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ...
Read moreDetails"ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ. ನ್ಯಾಯಾಲಯದಲ್ಲಿ...
Read moreDetails"ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್ ಅವರು. ಕೋರ್ಟ್ ಆದೇಶದಂತೆ...
Read moreDetailsಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ನಿರೂಪಕಿ ಅನುಪಮಾ ಗೌಡ ಪ್ರತಿವರ್ಷ ಸರಳವಾಗಿ ಹುಟ್ಟುಹಬ್ಬ ಸಖತ್ ಸಿಂಪಲ್ ಆಗಿ ಆಚರಿಸಿದರೂ, ಈ ವರ್ಷದ ಆಚರಣೆ ಬಾಯ್ಸ್ ವರ್ಸ್ ಗರ್ಲ್ಸ್ ರಿಯಾಲಿಟಿ...
Read moreDetailsಕಿಡ್ನಿ ಸ್ಟೋನ್ ಈ ಪದ ಅತಿ ಹೆಚ್ಚು ವಯಸ್ಕರರ ಬಾಯಲ್ಲಿ ಕೇಳಿ ಬರುತ್ತಿತ್ತು. ಆದ್ರೇ ಇದೀಗ ಸಣ್ಣ ಮಕ್ಕಳಲ್ಲಿ ಕೂಡಾ ಕಿಡ್ನಿ ಸ್ಟೋನ್ ಸಮಸ್ಯೆ ಕಂಡು ಬರ್ತಿದೆ....
Read moreDetailsಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
Read moreDetailsರಾಜ್ಯದಲ್ಲಿ ಅನಧಿಕೃತ ಹಾಗೂ ನೋಂದಣಿಯಾಗದಿರುವ ವಾಹನಗಳ ಸಂಚಾರವನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ...
Read moreDetailsಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ...
Read moreDetailsಅಂತಾರಾಜ್ಯ ಜಲ ವಿವಾದಗಳನ್ನು ಬಗೆ ಹರಿಸಲು ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ದೇಶಾದ್ಯಂತ ಒಂದೇ ನ್ಯಾಯ ಮಂಡಳಿ ಸ್ಥಾಪನೆ ಮಾಡಿ, ಆರು ತಿಂಗಳಲ್ಲಿ ವಿವಾದ...
Read moreDetailsಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ. GTTC ಕ್ಯಾಂಪಸ್ನಲ್ಲಿ...
Read moreDetailsತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಚೀಲನಹಳ್ಳಿ ಗ್ರಾಮದ ಸರ್ವೆ ನಂ. 14 ರಲ್ಲಿ 20 ಎಕರೆ ಭೂಮಿಯನ್ನು ತುಮಕೂರಿನ ಜಿಲ್ಲಾಧಿಕಾರಿ ಅವರಿಂದ ಕರ್ನಾಟಕ ಕುರಿ ಮತ್ತು ಉಣ್ಣೆ...
Read moreDetailsಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ...
Read moreDetailsಟಾಲಿವುಡ್ ಪ್ರಿನ್ಸ್ ಆಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಮಹೇಶ್ ಬಾಬು ಕೆಲವೇ ಸಮಯದಲ್ಲಿ ಸೂಪರ್ಸ್ಟಾರ್ ಆದವರು. ಬ್ಯಾಕ್ ಟು ಬ್ಯಾಕ್ ಬ್ಲಾಕ್ ಬಸ್ಟರ್ಗಳನ್ನು ಸಿನಿಮಾಗಳನ್ನು ನೀಡುವ ಮೂಲಕಬಹುಬೇಗ...
Read moreDetailsಸೋಶಿಯಲ್ ಮೀಡಿಯಾದಲ್ಲಿ ಪುಡಿ ರೌಡಿಗಳು ಲಾಂಗ್, ಮಚ್ಚು ಹಿಡಿದು ಪೋಸ್ ನೀಡೋದು, ನಕಲಿ ಪಿಸ್ತೂಲ್ ಹಿಡಿದು ರೀಲ್ಸ್ ಮಾಡೋದು, ಲಾಂಗ್ ಹಿಡಿದುಕೊಂಡು ಬೈಕ್ನಲ್ಲಿ ವ್ಹೀಲಿಂಗ್ ಮಾಡಿಕೊಂಡು ಹೋಗೋದು...
Read moreDetailsIPL 2025ರ ಮೊದಲ ಪಂದ್ಯ ಮಾರ್ಚ್ 22ರಂದು ನಡೆಯಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ. ಈ ಮಧ್ಯೆ...
Read moreDetailsಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ...
Read moreDetailsಹೆಂಡತಿ ಹುಟ್ಟುಹಬ್ಬಕ್ಕೆ ರಜೆ ಹಾಕದಿದ್ರೆ ಗಂಡಂದಿರಿಗೆ ತುಂಬ ಕಷ್ಟ ಅನ್ನೋ ಕಾಲ ಇದು.ಆದರೆ ಹೆಂಡತಿ ಹುಟ್ಟುಹಬ್ಬಕ್ಕೆಂದು ಲಂಡನ್ನಿಂದ ಬಂದ ಗಂಡ, ಸಪ್ರೈಸ್ ಕೊಡೋಕೆ ಬಂದು ತಾನೆ ಹೆಣವಾಗಿ...
Read moreDetailsಮಲಯಾಳಂನ ಬಹುನಿರೀಕ್ಷಿತ "L2E: ಎಂಪುರಾನ್" ಚಿತ್ರವನ್ನು ಕರ್ನಾಟಕದಾದ್ಯಂತ ವಿತರಿಸುವುದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ. ಈ ಚಿತ್ರದಲ್ಲಿ ಮೋಹನ್ ಲಾಲ್, ಪೃಥ್ವಿರಾಜ್ ಸುಕುಮಾರನ್ ಮತ್ತು ಟೋವಿನೋ ಥಾಮಸ್ ನಟಿಸಿದ್ದಾರೆ....
Read moreDetailsಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ....
Read moreDetailsರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳಿಗೆ ವಿನಿಯೋಗಿಸಿದ ಹಣ ಹಾಗೂ ಇತರ ಯೋಜನೆಗಳಿಗೆ ಮೀಸಲಿಟ್ಟ ಹಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ನಲ್ಲಿ ವಿವರಿಸುವ...
Read moreDetailsರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯೊಂದು ಶುರುವಾಗಿದೆ. ಸದನ, ರನ್ಯಾ, ಗ್ಯಾರಂಟಿ ಗಲಾಟೆ ಮಧ್ಯೆ ಈಗ ಸಿಕ್ಕಾಪಟ್ಟೆ ಇಂಟ್ರೆಸ್ಟಿಂಗ್ ಸುದ್ದಿಯೊಂದು ಹೊರ ಬಿದ್ದಿದೆ.ಅದೇನಂದ್ರೆ ಅದು ಹನಿಟ್ರ್ಯಾಪ್,ಈ ರಾಜಕಾರಣಿಗಳಿಗೆ...
Read moreDetailsಡಾ. ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ ನಟ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ. ಮಾನ್ಯತಾ ಟೆಕ್ ಪಾರ್ಕ್ನಲ್ಲಿರುವ ಶಿವಣ್ಣ ಅವರ ನಿವಾಸಕ್ಕೆ ಭೇಟಿ ನೀಡಿದ...
Read moreDetailsರತ್ನನ್ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ. ಪ್ರೇಮಿಗಳ ದಿನದಂದು ತೆರೆಕಂಡ...
Read moreDetailsರಾಜ್ಯಾದ್ಯಂತ ಬೆಳಗಾವಿ ಪ್ರಕರಣದ ಕಿಚ್ಚು ವ್ಯಾಪಾಕವಾಗಿ ಹಬ್ಬುತ್ತಿದ್ದು, ಮಾರ್ಚ್ 22ಕ್ಕೆ ಬಂದ್ಗೆ ಸಿದ್ದತೆಗಳು ನಡೆಯುತಿದೆ. ಈಗಾಗಲೇ ನೂರಾರು ಸಂಘಟನೆಗಳು ಬಂದ್ಗೆ ಕೈ ಜೋಡಿಸಿದ್ದು ಸಂಪೂರ್ಣ ರಾಜ್ಯವೇ ಸ್ಥಬ್ದವಾಗುವ...
Read moreDetailsರೋಟರಿ ಇಂಟರ್ ನ್ಯಾಷನಲ್, ರೋಟರಿ ಡಿಸ್ಟ್ರಿಕ್ 3192 ಆಯೋಜಿಸುತ್ತಿರುವ ದಕ್ಷಿಣ ಏಷ್ಯಾ ಅಂತರರಾಷ್ಟ್ರೀಯ ಶಾಂತಿ ಸಮ್ಮೇಳನದ ಕುರಿತಾದ ಸಮಗ್ರ ಮಾಹಿತಿ ನೀಡಲಾಗುತ್ತಿದೆ.ಜಾಗತಿಕ ಶಾಂತಿ, ಜಾಗತಿಕ ಆರೋಗ್ಯ ಮತ್ತು...
Read moreDetailsಸುನಿತಾ ವಿಲಿಯಮ್ಸ್ ಭೂಮಿಗೆ ಬರುವುದಕ್ಕೆ ನಡೆಸಿದ ಸರ್ಕಸ್ಸುಗಳು ಒಂದೆರಡಲ್ಲ. ಸುನಿತಾ ವಿಲಿಯಮ್ಸ್ ಭೂಮಿಗೆ ಬರ್ತಾರಾ.. ಅಥವಾ ಅಂತರಿಕ್ಷದಲ್ಲೇ ಇರಬೇಕಾಗುತ್ತಾ ಎಂಬ ಅನುಮಾನದಲ್ಲೇ ಸುನಿತಾ ಭೂಮಿಗೆ ವಾಪಸ್ ಆಗಿ...
Read moreDetails2025, ಮಾರ್ಚ್ 22ರಿಂದ ಐಪಿಎಲ್ ಕ್ರಿಕೆಟ್ ಪ್ರಪಂಚದ ಅತಿ ದೊಡ್ಡ ಕ್ರೇಜ್ ಶುರುವಾಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ವಿರುದ್ಧ ರಾಯಲ್...
Read moreDetailsಕೋಲಾರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಜಿಲ್ಲೆಯ ಹಾಲು ಉತ್ಪಾದಕರಿಗೆ 2 ರೂಪಾಯಿಗಳ ಪ್ರೋತ್ಸಾಹ ಧನವನ್ನು ಹೆಚ್ಚಿಗೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ...
Read moreDetailsಮಾರ್ಚ್ 22ರಂದು ಕರ್ನಾಟಕದಾದ್ಯಂತ ಬಂದ್ ಫಿಕ್ಸ್ ಆಗಿದೆ. ಬೆಳಗಾವಿಯಲ್ಲಿ ಮರಾಠಿ ಪುಂಡರು ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ನಡೆಸಿದ ಹಲ್ಲೆ ಮತ್ತು ಅವಹೇಳನಕರ ಘಟನೆಗಳಿಗೆ ಪ್ರತಿಭಟನೆಯಾಗಿ ಕನ್ನಡ ಪರ...
Read moreDetailsನಾನು ನನ್ನ ಜೀವನದಲ್ಲಿ ಯಾವುದೇ ಆಕ್ರಮಗಳನ್ನು ಎಸಗಿಲ್ಲ. ನಲವತ್ತು ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದ್ದು, ಈ ಸರ್ಕಾರದ ಷಡ್ಯಂತ್ರ್ಯದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿಯೇ ಹೋರಾಟ...
Read moreDetails"ಕ್ರಿಟಿಕಲ್ ಕೀರ್ತನೆಗಳು", "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನ ಗೆದ್ದಿದ ಯಶಸ್ ಅಭಿ ನಾಯಕನಾಗಿ ನಟಿಸಿರುವ "ನವಮಿ 9.9.1999" ಚಿತ್ರ ಕಳೆದ ಫೆಬ್ರವರಿಯದಲ್ಲಿ...
Read moreDetailsತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದ್ದೆವನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿಒಬ್ಬಳೇ ಒಬ್ಬಳು ವಿದ್ಯಾರ್ಧಿನಿ ವ್ಯಾಸಾಂಗ ಮಾಡುತ್ತಿದ್ದಾರೆ. ಕಳೆದ 3 ವರ್ಷಗಳಿಂದ ಯಾವುದೇ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಅಂಚಿಗೆ ಹೋದ...
Read moreDetailsಮನೆಯಲ್ಲಿ ನಿತ್ಯವೂ ಜಗಳ, ಕೋಲಾಹಲ, ಮನಸ್ಸಿನ ಅಶಾಂತಿ ಇದ್ದರೆ ನೀವು ಬದುಕನ್ನು ಸುಸ್ತಾಗಿ ಅನುಭವಿಸುತ್ತಿದ್ದೀರಾ? ವಾಸ್ತು ಶಾಸ್ತ್ರದ ಪ್ರಕಾರ, ಇದರ ಹಿಂದೆ ಮನೆಯ ವಾಸ್ತು ದೋಷವೇ ಮೂಲ...
Read moreDetailsಸುಂದರವಾಗಿ ಕಾಣುವುದು ಪ್ರತಿ ಹೆಣ್ಣಿನ ಹಂಬಲ. ಈ ಹಂಬಲ ಪೂರೈಸಲು ಮೇಕಪ್ಗೆ ಅಧಿಕ ಪ್ರಾಧಾನ್ಯತೆ ನೀಡುತ್ತಾರೆ. ಅದರಲ್ಲಿ ಲಿಪ್ಸ್ಟಿಕ್ ಇಲ್ಲದೇ ಮೇಕಪ್ ಅಸಂಪೂರ್ಣ. ಆದರೆ, ನಿಮ್ಮ ಪ್ರೀತಿಯ...
Read moreDetailsದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಹಾಗೂ ದಿಗ್ಗೇನಹಳ್ಳಿ ಗ್ರಾಮಗಳ ಬಳಿ ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ....
Read moreDetailsರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Read moreDetailsನಮ್ಮ ಸರ್ಕಾರ 20ಮೇ 2023ರಲ್ಲಿ ಅಧಿಕಾರಕ್ಕೆ ಬಂದಿದೆ. ಜನರ ಆರ್ಶೀವಾದದರಿಂದ ಜನ 136 ಸ್ಥಾನ ನೀಡುವುದರ ಮೂಲ ಅಧಿಕಾರ ನೀಡಿದ್ದಾರೆ. ಇದೇ ಮೇ 20ಕ್ಕೆ ನಮ್ಮ ಸರ್ಕಾರ...
Read moreDetailsಬೆಂಗಳೂರಿನ ರಂಗಭೂಮಿಯಲ್ಲಿ ದೇವಿಶ್ರೀ ಪ್ರಸಾದ್ ಅವರ ಸಂಗೀತ ಲೈವ್ ಕಾನ್ಸರ್ಟ್ನಲ್ಲಿ ಸ್ಯಾಂಡಲ್ವುಡ್ ತಾರೆಗಳು ತುಂಬಿದರು.ಕಿಚ್ಚ ಸುದೀಪ್ ಅವರು ಆಗಮನ, 'ಮೈಕೆಲ್ ಜ್ಯಾಕ್ಸನ್' ಪ್ರಭುದೇವರ ಡ್ಯಾನ್ಸ್, ಶಿವರಾಜ್ಕುಮಾರ್ ಅವರ ಪ್ರೀತಿಯ...
Read moreDetailsವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ...
Read moreDetailsಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದು ಮತ್ತು ನಾಳೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.ಹವಾಮಾನ ಇಲಾಖೆಯು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಮುಂದಿನ 3 ಗಂಟೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ...
Read moreDetailsದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಮಹಿಳಾ...
Read moreDetailsಟೆಸ್ಲಾ ಭಾರತದಲ್ಲಿ ತನ್ನ ಕಾರುಗಳನ್ನು ಮಾರಾಟ ಮಾಡಲು ಬಹಳ ಕಾಲದಿಂದ ಪ್ರಯತ್ನಿಸುತ್ತಿದೆ. ಕಳೆದ ವರ್ಷಗಳಲ್ಲಿ, ಟೆಸ್ಲಾ ಸ್ಥಳೀಯ ತಯಾರಿಕೆಗೆ ಬದಲಾಗಿ ಆಮದು ತೆರಿಗೆ ಕಡಿವಾಣಕ್ಕಾಗಿ ಸರ್ಕಾರದೊಂದಿಗೆ ಸಂವಾದ...
Read moreDetailsಬೇಸಿಗೆಯ ಬಿಸಿಲು ಮತ್ತು ಶಾಖದಿಂದ ದೇಹದ ಉಷ್ಣತೆ ಹೆಚ್ಚಾಗುವುದು ಸಾಮಾನ್ಯ. ಈ ಸಮಯದಲ್ಲಿ ದೇಹವನ್ನು ಕೂಲ್ ಆಗಿ ಇಡಲು ಸಾಂಪ್ರದಾಯಿಕ ಮಜ್ಜಿಗೆ ಸೇವಿಸುವುದು ಬಹಳ ಮುಖ್ಯ.ನಮ್ಮ ಹಿರಿಯರು...
Read moreDetailsಇಂಡಿಯನ್ ಪ್ರೀಮಿಯರ್ ಲೀಗ್ (IPL)-18 2025ರ ಹೊಸ ಸೀಸನ್ಗೆ ಕೇವಲ 6 ದಿನಗಳೇ ಬಾಕಿ. ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ,...
Read moreDetailsಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ...
Read moreDetailsಮುಸ್ಲಿಮರಿಗೆ ಶೇ.4 ಮೀಸಲಾತಿಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
Read moreDetails