ಒಂದಾ ಇಬ್ಬರು ದುಡಿಯಬೇಕು, ಇಲ್ಲ ಊರು ಬಿಡಬೇಕು: ಮದುವೆಯಾದವರಿಗೆ ಬೆಂಗಳೂರು ದುಬಾರಿ
ಬೆಂಗಳೂರು ನಗರದ ಜೀವನದ ವೆಚ್ಚ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಒಂದು ಪೋಸ್ಟ್ ಇದನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಟೆಕ್ ಉದ್ಯೋಗಿ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ಬೆಂಗಳೂರು ನಗರದ ಜೀವನದ ವೆಚ್ಚ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಒಂದು ಪೋಸ್ಟ್ ಇದನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ಟೆಕ್ ಉದ್ಯೋಗಿ...
Read moreDetailsಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ಭೀಕರ ಹಣಾಹಣಿ ನಡೆಯುತ್ತಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ...
Read moreDetailsಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು, ನಾಯಕರು ಮತ್ತು ಪತ್ರಕರ್ತರೊಂದಿಗೆ ಹೋಳಿ ಹಬ್ಬವನ್ನು ಸಂಭ್ರಮದಿಂದ...
Read moreDetailsಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ ಹಾರ್ಮುಜ್ ಜಲಸಂಧಿಯ ಮೇಲೆ ಇರಾನ್ ಹಿಡಿತ ಬಿಗಿಗೊಳಿಸಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ದೊಡ್ಡ ಅಡಚಣೆ ಉಂಟಾಗುವ ಭಯ ಹೆಚ್ಚಾಗಿದೆ. ಈ...
Read moreDetails2026ರ ಟಿ20 ವಿಶ್ವಕಪ್ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ದೊಡ್ಡ ಶೇಕ್-ಅಪ್ ನಡೆದಿದೆ. ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ (ಮಾರ್ಚ್...
Read moreDetailsಯುಎಸ್-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿದೆ. ಇದರ ಪರಿಣಾಮವಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ...
Read moreDetailsಗೂಗಲ್ನಲ್ಲಿ ತನ್ನ ಮೊದಲ ವರ್ಷದ ಅನುಭವವನ್ನು ಹಂಚಿಕೊಂಡ ಬೆಂಗಳೂರು ಮೂಲದ ಟೆಕ್ಕಿ ದೀಕ್ಷಾ ಅಗರ್ವಾಲ್ ಅವರ ಪೋಸ್ಟ್ ಇದೀಗ ಟೆಕ್ ಸಮುದಾಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವಿಶ್ವದ...
Read moreDetailsಚೀನಾದ ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಸುಮಾರು 27 ಕೋಟಿ ರೂಪಾಯಿ ಮೌಲ್ಯದ ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್ಕಾರ್ನಲ್ಲಿ ಕ್ಯಾಂಪಸ್ಗೆ ಬಂದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್...
Read moreDetailsಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಹುಬ್ಬಳ್ಳಿ ಫೋಟೋ ಹಾಗೂ ವೀಡಿಯೋಗ್ರಾಫರ್ ಅಸೋಸಿಯೇಷನ್ (HPVA) ವತಿಯಿಂದ ಆಯೋಜಿಸಲಾದ ಮೂರನೇ ಆವೃತ್ತಿಯ ಅಂತರ್ಸಂಘ ವಲಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ...
Read moreDetailsಇರಾನ್ ಇಸ್ಲಾಮಿಕ್ ಗಣರಾಜ್ಯದಲ್ಲಿ ಸರ್ವೋಚ್ಛ ನಾಯಕ ಎಂಬುದು ದೇಶದ ಅತ್ಯಂತ ಶಕ್ತಿಶಾಲಿ ಹುದ್ದೆಯಾಗಿದೆ. 1989ರಿಂದ 2026ರ ಆರಂಭದವರೆಗೆ ಈ ಹುದ್ದೆಯನ್ನು ಅಲಂಕರಿಸಿದ ಅಯಾತೊಲ್ಲಾ ಅಲಿ ಖಮೇನಿ ಅವರು...
Read moreDetailsಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) 2025-26ನೇ ಆರ್ಥಿಕ ವರ್ಷಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಸಂಬಂಧಿಸಿದಂತೆ ವಿದ್ಯುತ್ ದರ ಏರಿಸಿದ್ದು, ಇದು ಉದ್ಯಮಿಗಳಲ್ಲಿ ತೀವ್ರ ಆಕ್ರೋಶಕ್ಕೆ...
Read moreDetailsಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ಭಾರತವು ಪಾಕಿಸ್ತಾನದ ಜೊತೆಗೆ ಮತ್ತೊಂದು ಸಂಘರ್ಷಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ...
Read moreDetailsಭಾರತದ ಷೇರು ಮಾರುಕಟ್ಟೆಯಲ್ಲಿ ಭಯಾನಕ ಕರಡಿ ಕುಣಿತ ಮುಂದುವರಿದಿದೆ. ಬುಧವಾರ (ಮಾರ್ಚ್ 4) BSE ಸೆನ್ಸೆಕ್ಸ್ ಮತ್ತು NSE ನಿಫ್ಟಿ ಸೂಚ್ಯಂಕಗಳು ಶೇ. 2ಕ್ಕಿಂತ ಹೆಚ್ಚು ಕುಸಿತ...
Read moreDetailsಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC)ಯಲ್ಲಿ ಮತ್ತೊಮ್ಮೆ ಅಕ್ರಮದ ಆರೋಪಗಳು ಎದ್ದಿವೆ. ಇತ್ತೀಚೆಗೆ ಪ್ರಕಟವಾದ KAS (ಗ್ರೂಪ್ A ಮತ್ತು B) ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಹಲವು...
Read moreDetailsಭಾರತೀಯ ರೂಪಾಯಿ ಮಂಗಳವಾರ (ಮಾರ್ಚ್ 4, 2026) ಯುಎಸ್ ಡಾಲರ್ಗೆ ವಿರುದ್ಧ ದಾಖಲೆಯ ಕಡಿಮೆ ಮಟ್ಟಕ್ಕೆ ಇಳಿದಿದೆ. ರೂಪಾಯಿ 92.17 ರೂ. ಮಟ್ಟಕ್ಕೆ ದುರ್ಬಲಗೊಂಡಿದ್ದು, ಇದು ಹಿಂದಿನ...
Read moreDetailsMBBS ಸೀಟು ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ. ಶರತ್ ಕೆ.ಪಿ ಸೇರಿದಂತೆ...
Read moreDetailsಮನೆಯಲ್ಲಿ ಸಣ್ಣ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಗಲಾಟೆಯಾಗಿ, ಮನನೊಂದ ಸೊಸೆ ಆತ್ಮಹತ್ಯೆ ಮಾಡಿಕೊಂಡ ದುರಾದೃಷ್ಟಕರ ಘಟನೆ ಬೆಂಗಳೂರಿನ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ...
Read moreDetailsಇಂದು (ಮಾರ್ಚ್ 3, 2026) ವರ್ಷದ ಮೊದಲ ಚಂದ್ರಗ್ರಹಣ (Total Lunar Eclipse) ಸಂಭವಿಸಿದ್ದು, ಭಾರತದಲ್ಲಿ ಸಂಜೆ 6:47ಕ್ಕೆ ಗ್ರಹಣ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಗ್ರಹಣವು ಮಧ್ಯಾಹ್ನ 3:20ಕ್ಕೆ...
Read moreDetailsಇಂದು (ಮಾರ್ಚ್ 3, 2026) ವರ್ಷದ ಮೊದಲ ಚಂದ್ರಗ್ರಹಣ ನಡೆಯುತ್ತಿರುವ ದಿನದಂದೇ ಚಿಕ್ಕಮಗಳೂರಿನಲ್ಲಿ ದೊಡ್ಡ ಅನಾಹುತ ತಪ್ಪಿದೆ. KRTC ಸರ್ಕಾರಿ ಬಸ್ ಒಂದು ಡೀಸೆಲ್ ಸೋರಿಕೆಯಿಂದಾಗಿ ಬೆಂಕಿಗಾಹುತಿಯಾಗಿದ್ದು,...
Read moreDetailsಹಿಂದೂ ಸಂಪ್ರದಾಯದಲ್ಲಿ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣದ ಸಮಯದಲ್ಲಿ ಬಹುತೇಕ ದೇವಾಲಯಗಳ ಬಾಗಿಲುಗಳನ್ನು ಮುಚ್ಚಲಾಗುತ್ತದೆ ಮತ್ತು ಮೂರ್ತಿಗಳನ್ನು (ವಿಗ್ರಹಗಳನ್ನು) ಬಟ್ಟೆ, ತುಳಸಿ ಎಲೆ ಅಥವಾ ಇತರ ವಸ್ತುಗಳಿಂದ ಮುಚ್ಚಲಾಗುತ್ತದೆ....
Read moreDetailsಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಇದೀಗ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಫೆಬ್ರವರಿ 28ರಂದು ಆರಂಭಗೊಂಡ ಈ ದಾಳಿಯಲ್ಲಿ ಇರಾನ್ ಸುಪ್ರೀಂ...
Read moreDetailsಹಿಂದೂ ಸಂಪ್ರದಾಯದಲ್ಲಿ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣ ಸಮಯದಲ್ಲಿ ಬಹುತೇಕ ದೇವಾಲಯಗಳ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಇದು ಶತಮಾನಗಳಿಂದ ಬಂದುದ್ದು ಮತ್ತು ಇದರ ಹಿಂದೆ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಂಪ್ರದಾಯಿಕ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ದೊಡ್ಡ ಸಿಹಿಸುದ್ದಿ. IPL 2026ರಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCBಯ ಹೋಮ್ ಮ್ಯಾಚ್ಗಳು ನಡೆಯಲಿವೆ ಎಂಬ ಮಾಹಿತಿ ದೃಢಪಟ್ಟಿದೆ. ಕರ್ನಾಟಕ ಸ್ಟೇಟ್...
Read moreDetailsಇಂದು (ಮಾರ್ಚ್ 3, 2026) ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, ಇದು ಪೂರ್ಣ ಖಗ್ರಾಸ ಚಂದ್ರಗ್ರಹಣ (Total Lunar Eclipse) ಆಗಿದೆ. ಇದನ್ನು 'ಬ್ಲಡ್ ಮೂನ್' ಎಂದು...
Read moreDetailsಮಧ್ಯಪ್ರಾಚ್ಯದಲ್ಲಿ ಇರಾನ್-ಅಮೆರಿಕಾ-ಇಸ್ರೇಲ್ ಸಂಘರ್ಷ ತೀವ್ರಗೊಂಡಿದ್ದು, ಇದರ ಪರಿಣಾಮ ಭಾರತದ ಡ್ರೈಫ್ರೂಟ್ಸ್ ಮಾರುಕಟ್ಟೆಯ ಮೇಲೆ ಬೀಳುತ್ತಿದೆ. ಇರಾನ್ನಿಂದ ಆಮದಾಗುವ ಪಿಸ್ತಾ, ಬಾದಾಮಿ, ಅಂಜೂರ, ಒಣದ್ರಾಕ್ಷಿ, ಪೈನ್ನಟ್ಸ್ ಮತ್ತು ಸಾಫ್ರಾನ್ನಂತಹ...
Read moreDetailsಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಮತ್ತು ಅಶಾಂತಿ ನೆಲೆಸಿರುವ ಬೆನ್ನಲ್ಲೇ, ಉದ್ಯೋಗಕ್ಕಾಗಿ ಒಮಾನ್ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ವರದಿಯಾಗಿದೆ....
Read moreDetailsಇಂದು (ಮಾರ್ಚ್ 3, 2026) ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದ್ದು, ಇದು ಭಾರತದಲ್ಲಿ ಭಾಗಶಃ ಗೋಚರಿಸಲಿದೆ. ಗ್ರಹಣವು ಮಧ್ಯಾಹ್ನ 3:20ಕ್ಕೆ ಆರಂಭವಾಗಿ ಸಂಜೆ 6:47ಕ್ಕೆ ಕೊನೆಗೊಳ್ಳಲಿದೆ. ಭಾರತದಲ್ಲಿ...
Read moreDetailsಬೆಂಗಳೂರು ನಗರದ ಪ್ರತಿಷ್ಠಿತ ವಸತಿ ಸಮುಚ್ಚಯವೊಂದರಲ್ಲಿ ಸಿಸಿಬಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ....
Read moreDetailsಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಮತ್ತು ಅವರ ಪತ್ನಿ ಮಂಜುಳಾ (ಮಾಜಿ ಬಿಬಿಎಂಪಿ...
Read moreDetailsಸ್ಯಾಂಡಲ್ವುಡ್ನ ಜನಪ್ರಿಯ ನಟಿ ರಾಗಿಣಿ ದ್ವಿವೇದಿ ಅವರು ತಮ್ಮ ಚೊಚ್ಚಲ ಚಿತ್ರ 'ವೀರ ಮದಕರಿ'ಯಲ್ಲಿ ಹೊಕ್ಕಳು ಪ್ರದರ್ಶನದ ಬಗ್ಗೆ ನೀಡಿದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ...
Read moreDetailsತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ರೈತ ಸಿದ್ದರಾಜಯ್ಯ ಅವರನ್ನು ಸಾಲಗಾರ ಎಂದು ಆರೋಪಿಸಿ ಊರಿನಾದ್ಯಂತ ಪೋಸ್ಟರ್ ಅಂಟಿಸಿ ಅವಮಾನಿಸಿರುವ ಘಟನೆ ಜನರಲ್ಲಿ ತೀವ್ರ ಆಕ್ರೋಶಕ್ಕೆ...
Read moreDetailsತಮಿಳು ಸೂಪರ್ಸ್ಟಾರ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ನಡುವಿನ ವಿಚ್ಛೇದನ ಪ್ರಕರಣ ಇದೀಗ ತಮಿಳು ಸಿನಿಮಾ ವಲಯದಲ್ಲಿ ಹಾಟ್ ಟಾಪಿಕ್ ಆಗಿದೆ. ಸಂಗೀತಾ ಅವರು...
Read moreDetailsಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಪ್ರತೀಕಾರ ದಾಳಿಗಳು ಮುಂದುವರೆಯುತ್ತಿವೆ. ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೇಲೆ ಮಾನವರಹಿತ ಡ್ರೋನ್ ಹಡಗು ಡಿಕ್ಕಿ ಹೊಡೆದ ದಾಳಿಯಲ್ಲಿ ಓರ್ವ...
Read moreDetailsಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಯುದ್ಧದ ನಡುವೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಉದ್ಧಟತನ ಹೇಳಿಕೆ ನೀಡಿದ್ದಾರೆ. ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿದ್ದು...
Read moreDetailsಹಿಂದೂ ಧರ್ಮದ ಅತ್ಯಂತ ಉಲ್ಲಾಸಮಯ ಹಬ್ಬಗಳಲ್ಲಿ ಒಂದಾದ ಹೋಳಿಯನ್ನು ಫಾಲ್ಗುಣ ಮಾಸದ ಹುಣ್ಣಿಮೆಯಂದು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹೋಳಿಕಾ ದಹನದ ನಂತರ ಮರುದಿನ ಬಣ್ಣಗಳ ಓಕುಳಿ ಆಟದಲ್ಲಿ ಎಲ್ಲರೂ...
Read moreDetailsರಾಜ್ಯಾದ್ಯಂತ ಪಾಲ್ಗುಣ ಶುಕ್ಲ ಹುಣ್ಣಿಮೆಯಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು, ಉಡುಪಿ, ಹಂಪಿ ಸೇರಿದಂತೆ ರಾಜ್ಯದ ಹಲವು ಪ್ರಮುಖ ದೇವಾಲಯಗಳಲ್ಲಿ ದರ್ಶನ ಸಮಯದಲ್ಲಿ...
Read moreDetailsಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ-ಇರಾನ್ ಸಂಘರ್ಷದಿಂದಾಗಿ ವಾಯುಪ್ರದೇಶ ಮುಚ್ಚುವಿಕೆ ಮತ್ತು ವಿಮಾನ ರದ್ದುಪಡಿಸುವಿಕೆಯಿಂದ ಸಾವಿರಾರು ಪ್ರಯಾಣಿಕರು ದುಬೈ ಮತ್ತು ಅಬುಧಾಬಿಯಲ್ಲಿ ಸಿಲುಕಿಕೊಂಡಿದ್ದಾರೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಹೋಟೆಲ್ ದರಗಳು ಗಗನಕ್ಕೇರುತ್ತವೆ...
Read moreDetailsಬಳ್ಳಾರಿ ಜಿಲ್ಲೆಯ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ಹೊಸ ಅಡುಗೆ ಗ್ಯಾಸ್ ಸಿಲಿಂಡರ್ ಜೋಡಣೆ ಮಾಡುವ ಸಮಯದಲ್ಲಿ ಭೀಕರ ಸ್ಫೋಟ ಸಂಭವಿಸಿ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಮನೆಗೆ...
Read moreDetailsಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡಿದ್ದು, ದುಬೈ ಸೇರಿದಂತೆ ಗಲ್ಫ್ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಪರದಾಟ ಆತಂಕಕ್ಕೆ ಕಾರಣವಾಗಿದೆ. ಇಸ್ರೇಲ್-ಅಮೆರಿಕಾ-ಇರಾನ್ ಸಂಘರ್ಷದಿಂದಾಗಿ ಏರ್ಸ್ಪೇಸ್ ಮುಚ್ಚುವಿಕೆ ಮತ್ತು ವಿಮಾನಗಳ ರದ್ದುಪಡಿಸುವಿಕೆಯಿಂದ ಅನೇಕ...
Read moreDetailsಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಖಾಸಗಿ ಅಶ್ಲೀಲ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನು ವಿವಾಹಿತ ಮಹಿಳೆಯೊಬ್ಬಳು ಕೊಲೆ ಮಾಡಿ, ಗುರುತು ಮರೆಮಾಚಲು ಮುಖಕ್ಕೆ ಆಸಿಡ್...
Read moreDetailsಬ್ರಹ್ಮಾಂಡದ ಅದ್ಭುತ ಘಟನೆಗಳಲ್ಲಿ ಒಂದಾದ ಚಂದ್ರಗ್ರಹಣ (Lunar Eclipse) 2026ರ ಮೊದಲ ಗ್ರಹಣವಾಗಿ ಮಾರ್ಚ್ 3ರಂದು (ನಾಳೆ) ಸಂಭವಿಸಲಿದೆ. ಇದು ಪೌರ್ಣಮಿ (Hunnime) ದಿನದಂದು ನಡೆಯುವ ಕೇತುಗ್ರಸ್ತ...
Read moreDetailsಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನ್ ತಂಡದ ಕಳಪೆ ಪ್ರದರ್ಶನಕ್ಕೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಕಠಿಣ ಕ್ರಮ ಕೈಗೊಂಡಿದೆ. ತಂಡದ ಪ್ರತಿ ಆಟಗಾರನಿಗೆ 50 ಲಕ್ಷ ರೂಪಾಯಿ...
Read moreDetailsಮಧ್ಯಪ್ರಾಚ್ಯದಲ್ಲಿ ಅಮೆರಿಕಾ, ಇಸ್ರೇಲ್ ಮತ್ತು ಇರಾನ್ ನಡುವಿನ ತೀವ್ರ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆಯನ್ನು ಅಲುಗಾಡಿಸುತ್ತಿದೆ. ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಾಮೆನೆಯಿ ಸಾವು ಮತ್ತು...
Read moreDetailsಅಮೆರಿಕಾ-ಇಸ್ರೇಲ್ ಸಂಯುಕ್ತ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನಲ್ಲಿ ಬೃಹತ್ ಶೋಕಾಚರಣೆ ನಡೆಯಿತು. ರಿಚ್ಮಂಡ್ ಸರ್ಕಲ್ ಬಳಿ ನಡೆದ...
Read moreDetailsಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿಯೊಬ್ಬಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ....
Read moreDetailsಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದ ತೀವ್ರತೆಯಿಂದ ಮಧ್ಯಪ್ರಾಚ್ಯದ ವಿಮಾನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ಆಲ್...
Read moreDetailsಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭಯ ತೀವ್ರವಾಗಿದ್ದು, ಇದಕ್ಕೆ ಮೂಲ ಕಾರಣವೇನು ಎಂಬುದು ಈಗ ಚರ್ಚೆಯಾಗುತ್ತಿದೆ. ಒಮಾನ್ನ ಸುಲ್ತಾನೇಟ್...
Read moreDetailsಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಸ್ಫೋಟಕಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 15 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಹಿಳೆಯರೂ ಸೇರಿದ್ದು,...
Read moreDetailsಅಮೆರಿಕಾ ಮತ್ತು ಇಸ್ರೇಲ್ ಸಂಯುಕ್ತವಾಗಿ ನಡೆಸಿದ ವಿಶೇಷ ಸೇನಾ ದಾಳಿಯಲ್ಲಿ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿರುವುದನ್ನು ಇರಾನ್ ಅಧಿಕೃತ ಮೂಲಗಳು ದೃಢಪಡಿಸಿವೆ. ಈ...
Read moreDetailsತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಡಿಎಂಕೆ ಕಾರ್ಯಕರ್ತನೊಬ್ಬ ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ದುರಾದೃಷ್ಟಕರ ಘಟನೆ ನಡೆದಿದೆ. ಆರೋಪಿ ಪೆರಿಯನಾಯಗಂ...
Read moreDetailsಅಮೃತಹಳ್ಳಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನು ಮಾಜಿ ಕಾರ್ಪೋರೇಟರ್ ಪುತ್ರ ಅನಿರುಧ್ ಎಂದು ಗುರುತಿಸಲಾಗಿದೆ. ಈತ...
Read moreDetails2026ರ ವರ್ಷದ ಮೊದಲ ಚಂದ್ರಗ್ರಹಣವು ಬಣ್ಣಗಳ ಹಬ್ಬವಾದ ಹೋಳಿ (ಫಾಲ್ಗುಣ ಪೂರ್ಣಿಮೆ) ದಿನದಂದು ಸಂಭವಿಸಲಿದೆ. ಮಾರ್ಚ್ 3, 2026ರಂದು ರಾತ್ರಿ ನಡೆಯಲಿರುವ ಈ ಚಂದ್ರಗ್ರಹಣವು ಕುಂಭ ರಾಶಿಯ...
Read moreDetailsಇರಾನ್-ಇಸ್ರೇಲ್ ಸಂಘರ್ಷದ ಉದ್ವಿಗ್ನತೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಾಗಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿ ಏರಿಕೆ ಕಂಡಿವೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ ಸುಮಾರು 653-714...
Read moreDetailsಇರಾನ್ ಸರ್ಕಾರವು ಅಂತಿಮವಾಗಿ ತನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಅವರ ಸಾವನ್ನು ದೃಢಪಡಿಸಿದೆ. ಅಮೆರಿಕಾ-ಇಸ್ರೇಲ್ ಸಂಯುಕ್ತ ವಾಯು ದಾಳಿಯಲ್ಲಿ ಖಮೇನಿ ಅವರು ಮೃತಪಟ್ಟಿದ್ದಾರೆ ಎಂದು...
Read moreDetailsಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದ ತೀವ್ರತೆಯಿಂದ ಗಲ್ಫ್ ಪ್ರದೇಶದಲ್ಲಿ ಭಯಾನಕ ಪರಿಸ್ಥಿತಿ ಉಂಟಾಗಿದೆ. ಶನಿವಾರ ರಾತ್ರಿ ಇರಾನ್ ನಡೆಸಿದ ಪ್ರತೀಕಾರದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳಲ್ಲಿ ದುಬೈಯಲ್ಲಿ ಸ್ಫೋಟಗಳು ನಡೆದಿವೆ....
Read moreDetailsಇರಾನ್-ಇಸ್ರೇಲ್ ಸಂಘರ್ಷದಲ್ಲಿ ಭಯಾನಕ ತಿರುವು, ಶನಿವಾರ (ಫೆಬ್ರವರಿ 28) ಅಮೆರಿಕಾ ಮತ್ತು ಇಸ್ರೇಲ್ ಸಂಯುಕ್ತವಾಗಿ ನಡೆಸಿದ ಭಾರಿ ವಾಯು ದಾಳಿಯಲ್ಲಿ ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ...
Read moreDetailsಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ (Ali Khamenei) ಅವರು ಇಸ್ರೇಲ್ ಮತ್ತು ಅಮೆರಿಕಾದ ಸಂಯುಕ್ತ ವಾಯು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಇರಾನ್ನ ರಾಜ್ಯ ಮಾಧ್ಯಮಗಳು...
Read moreDetailsಇರಾನ್-ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತು ಅಮೆರಿಕಾ-ಇಸ್ರೇಲ್ ಸಂಯುಕ್ತ ದಾಳಿಗಳ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದ ವಾಯುಪ್ರದೇಶಗಳು (ಇರಾನ್, ಇರಾಕ್, ಇಸ್ರೇಲ್, ಜೋರ್ಡಾನ್, ಕುವೈತ್, ಬಹ್ರೈನ್, ಯುಎಇ ಇತ್ಯಾದಿ) ತಾತ್ಕಾಲಿಕವಾಗಿ...
Read moreDetailsಟಿ20 ವಿಶ್ವಕಪ್ 2026 ಟೂರ್ನಿಯು ಭಾರಿ ರೋಚಕತೆಯೊಂದಿಗೆ ಮುಂದುವರೆಯುತ್ತಿದೆ. ಸೂಪರ್-8 ಸುತ್ತಿನ ಪಂದ್ಯಗಳು ಮುಗಿಯುವ ಹೊತ್ತಿಗೆ ಕೇವಲ 5 ತಂಡಗಳು ಉಳಿದ್ದು, ಇದರಲ್ಲಿ ಇಂಗ್ಲೆಂಡ್, ನ್ಯೂಝಿಲೆಂಡ್ ಮತ್ತು...
Read moreDetailsಭಾರತ ಹವಾಮಾನ ಇಲಾಖೆ (IMD) ತಾಜಾ ಮುನ್ಸೂಚನೆ ಪ್ರಕಾರ, ಮಾರ್ಚ್ 1, 2026 ರಿಂದ ಕರ್ನಾಟಕದಲ್ಲಿ ತಾಪಮಾನ ಹೆಚ್ಚಳಕ್ಕೆ ಆರಂಭವಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ...
Read moreDetailsಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ತ್ರಯೋದಶಿ ತಿಥಿ ಭಾನುವಾರದ ದಿನ ಭವಿಷ್ಯ ಇಲ್ಲಿದೆ. ಇಂದು ದೊಡ್ಡ ಕಾರ್ಯಕ್ಕೆ ವಿಘ್ನಗಳು,...
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ನಡೆಸಿದ ದೊಡ್ಡ ದಾಳಿಗೆ ಪ್ರತೀಕಾರವಾಗಿ ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ಭೀಕರ ದಾಳಿ ಆರಂಭಿಸಿದೆ. ಇರಾನ್ನ ರೆವಲ್ಯೂಷನರಿ ಗಾರ್ಡ್ಸ್...
Read moreDetailsದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಬೆಳಗಾವಿ ಜಿಲ್ಲೆಯಲ್ಲಿ ಹೃದಯ ವೇದನೆ ಘಟನೆ ಸಂಭವಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಚಿಕ್ಕೋಡಿ...
Read moreDetails2026ರ ಟಿ20 ವಿಶ್ವಕಪ್ನ ಸೂಪರ್ 8 ಹಂತದಲ್ಲಿ ಪಾಕಿಸ್ತಾನ ತಂಡ ತನ್ನ ಕೊನೆಯ ಅವಕಾಶವನ್ನು ಕಳೆದುಕೊಂಡು ಸೆಮಿಫೈನಲ್ ರೇಸ್ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ...
Read moreDetailsಇಸ್ರೇಲ್-ಇರಾನ್ ಸಂಘರ್ಷದ ಭಯದಿಂದಾಗಿ ಮಧ್ಯಪ್ರಾಚ್ಯ ದೇಶಗಳಿಗೆ ಹೋಗುವ ಮತ್ತು ಅಲ್ಲಿಂದ ಭಾರತಕ್ಕೆ ಬರುವ ಹಲವು ಅಂತರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ. ಇದರಿಂದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ....
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ನಡೆಸಿದ ದೊಡ್ಡ ಮಟ್ಟದ ವೈಮಾನಿಕ ದಾಳಿಯಲ್ಲಿ ಇರಾನ್ನ ರಕ್ಷಣಾ ಸಚಿವ ಅಮೀರ್ ನಸಿರ್ಜಾದೆ (Amir Nasirzadeh) ಮತ್ತು ಇಸ್ಲಾಮಿಕ್...
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭಯ ತೀವ್ರಗೊಂಡಿದೆ. ಇರಾನ್ ಪ್ರತೀಕಾರದ ರೂಪದಲ್ಲಿ ಕ್ಷಿಪಣಿ ದಾಳಿಗಳನ್ನು...
Read moreDetailsಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ಸಾಹಿಬ್ಜಾದಾ ಫರ್ಹಾನ್ ಅದ್ಭುತ ದಾಖಲೆ ನಿರ್ಮಿಸಿದ್ದಾರೆ. ಶ್ರೀಲಂಕಾ ವಿರುದ್ಧದ ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ಅವರು ಭರ್ಜರಿ ಇನ್ನಿಂಗ್ಸ್...
Read moreDetailsಟಿ20 ವಿಶ್ವಕಪ್ 2026ರ ಸೂಪರ್ 8 ಹಂತದಲ್ಲಿ ಶ್ರೀಲಂಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ದೊಡ್ಡ ಆಘಾತ. ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್ಮನ್ ಬಾಬರ್...
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭಯ ತೀವ್ರಗೊಂಡಿದೆ. ಇರಾನ್ ಪ್ರತೀಕಾರದ ರೂಪದಲ್ಲಿ ಕ್ಷಿಪಣಿ ದಾಳಿಗಳನ್ನು...
Read moreDetailsಅಮೆರಿಕ ಮತ್ತು ಇಸ್ರೇಲ್ ಸಂಯುಕ್ತವಾಗಿ ಇರಾನ್ ಮೇಲೆ ದೊಡ್ಡ ಮಟ್ಟದ ಮಿಸೈಲ್ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭಯ ತೀವ್ರಗೊಂಡಿದೆ. ಇರಾನ್ ಪ್ರತೀಕಾರದ ದಾಳಿಗಳನ್ನು ನಡೆಸುತ್ತಿದ್ದು,...
Read moreDetailsಖಗೋಳ ಪ್ರಿಯರಿಗೆ ಇಂದು (ಶನಿವಾರ) ಅದ್ಭುತದ ದಿನ. ಸೂರ್ಯಾಸ್ತದ ನಂತರ ಆಕಾಶದಲ್ಲಿ ಅಪರೂಪದ ಖಗೋಳ ವಿದ್ಯಮಾನ ಬರೋಬ್ಬರಿ 6 ಗ್ರಹಗಳ ಮಹಾ ಮಿಲನ (Planetary Parade) ಗೋಚರಿಸಲಿದೆ....
Read moreDetailsಬೆಂಗಳೂರಿನ ಟಿ. ದಾಸರಹಳ್ಳಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಭಯಾನಕ ಬೆಂಕಿ ಅಪಘಾತದಲ್ಲಿ ಖಾಸಗಿ ಬೇಕರಿ ಅಂಗಡಿಯೊಂದು ಸಂಪೂರ್ಣವಾಗಿ ಧಗಧಗನೆ ಉರಿದು ಸುಟ್ಟು ಭಸ್ಮವಾಗಿದೆ. ಕೃಷ್ಣ ಮತ್ತು ಸ್ವಾತಿ...
Read moreDetailsಕರ್ನಾಟಕದಲ್ಲಿ ಇತ್ತೀಚಿಗೆ ಖಾಸಗಿ ಬಸ್ಗಳಲ್ಲಿ ಬೆಂಕಿ ಅಪಘಾತಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್ನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ...
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ದೊಡ್ಡ ಮಟ್ಟದ ಮುಂಜಾಗ್ರತಾ ದಾಳಿ ನಡೆಸಿದ ನಂತರ, ಸಂಘರ್ಷ ತೀವ್ರಗೊಂಡಿದೆ. ಇರಾನ್ ಪ್ರತೀಕಾರದ ರೂಪದಲ್ಲಿ ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಸೈನಿಕ...
Read moreDetailsಅಮೆರಿಕ ಮತ್ತು ಇಸ್ರೇಲ್ ಸಂಯುಕ್ತವಾಗಿ ಇರಾನ್ ಮೇಲೆ ದೊಡ್ಡ ಮಟ್ಟದ ದಾಳಿ ಆರಂಭಿಸಿವೆ. ಆರಂಭಿಕ ವರದಿಗಳ ಪ್ರಕಾರ, ಇರಾನ್ನಲ್ಲಿ ಕನಿಷ್ಠ 30 ಗುರಿಗಳ ಮೇಲೆ ಏಕಕಾಲದಲ್ಲಿ ಏರ್...
Read moreDetailsಇಸ್ರೇಲ್ ಮತ್ತು ಅಮೆರಿಕ ಸಂಯುಕ್ತವಾಗಿ ಇರಾನ್ ಮೇಲೆ ಪೂರ್ವಸಿದ್ಧತಾ ದಾಳಿ ನಡೆಸಿದ ನಂತರ, ಇರಾನ್ ತೀವ್ರ ಪ್ರತೀಕಾರದ ರೂಪದಲ್ಲಿ ಗಲ್ಫ್ ಪ್ರದೇಶದ ಅರಬ್ ದೇಶಗಳಲ್ಲಿರುವ ಯುಎಸ್ ಸೈನಿಕ...
Read moreDetailsನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಸಂಭ್ರಮ ಇನ್ನೂ ಮುಗಿದಿಲ್ಲ. ಉದಯಪುರದಲ್ಲಿ ನಡೆದ ಮದುವೆಯ ನಂತರ ಮಾರ್ಚ್ 04ರಂದು ಹೈದರಾಬಾದ್ನ ತಾಜ್...
Read moreDetailsಕನ್ನಡ ಚಿತ್ರರಂಗದ ನಿರ್ದೇಶಕ ಅನೀಶ್ ಅವರನ್ನು ಕಿಡ್ನಾಪ್ ಮಾಡಿ ಚಿನ್ನಾಭರಣ ಮತ್ತು ಹಣ ಸುಲಿಗೆ ಮಾಡಿದ ಘಟನೆಯಲ್ಲಿ ದೊಡ್ಡ ಟ್ವಿಸ್ಟ್. ದುನಿಯಾ ವಿಜಯ್ ಅಭಿನಯದ 'ಭೀಮಾ' ಸಿನಿಮಾದಲ್ಲಿ...
Read moreDetailsಸ್ವಿಟ್ಜರ್ಲ್ಯಾಂಡ್ನ ಜಿನೀವಾದಲ್ಲಿ ನಡೆಯುತ್ತಿರುವ 61ನೇ ವಿಶ್ವಸಂಸ್ಥೆ ಮಾನವ ಹಕ್ಕು ಮಂಡಳಿ ಸಭೆಯಲ್ಲಿ ಜಮ್ಮು ಕಾಶ್ಮೀರ ವಿಚಾರವನ್ನು ಕೆದಕಿದ ಪಾಕಿಸ್ತಾನಕ್ಕೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. ಜಮ್ಮು ಕಾಶ್ಮೀರದಲ್ಲಿ...
Read moreDetailsರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಜೋಡಿಯ ಒಟ್ಟು ಆಸ್ತಿಪಾಸ್ತಿ ಮೌಲ್ಯ ಬರೋಬ್ಬರಿ 150 ಕೋಟಿ ರೂಪಾಯಿಗಳಷ್ಟಿದೆ ಎಂಬ ಲೇಟೆಸ್ಟ್ ಅಂದಾಜುಗಳು ಬಹಿರಂಗವಾಗಿವೆ. ಕೊಡಗಿನ ಸಾಮಾನ್ಯ...
Read moreDetails"ನೀನೇ ಖುಷಿಯಾಗಿರು..ನಾನು ಹೋಗ್ತಾ ಇದೀನಿ..ಬಾಯ್.." ಎಂದು ತನ್ನ ಮೊಬೈಲ್ನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಲಕಲಕುವ ಘಟನೆ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ಘಟನೆಯ ವಿವರ:...
Read moreDetailsಕರ್ನಾಟಕದಲ್ಲಿ ಮಕ್ಕಳ ಅಪಹರಣ ಮತ್ತು ಮಿಸ್ಸಿಂಗ್ ಕೇಸ್ಗಳು ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿವೆ. ಕಳೆದ 5 ವರ್ಷಗಳಲ್ಲಿ (2020-2024) ರಾಜ್ಯಾದ್ಯಂತ 14,878 ಮಕ್ಕಳು ಕಿಡ್ನಾಪ್ ಆಗಿದ್ದಾರೆ ಎಂಬ ಮಾಹಿತಿ...
Read moreDetailsಟಿ20 ವಿಶ್ವಕಪ್ 2026ರ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ಗಳ ಭಾರಿ ಸೋಲು ಕಂಡ ನಂತರ ಭಾರತ ತಂಡಕ್ಕೆ ಇಂದು (ಫೆಬ್ರವರಿ 26) ಜಿಂಬಾಬ್ವೆ...
Read moreDetailsಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಗ್ರಾಮ್ಗೆ 20 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಬೆಲೆಯಾದರೋ ಸ್ಥಿರವಾಗಿ ಮುಂದುವರಿದಿದೆ. ನಿನ್ನೆ ಸ್ವಲ್ಪ ಏರಿಕೆಯ ನಂತರ ಇಂದು...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಫಾಲೋವರ್ಸ್ಗಳ ಗಡಿಯನ್ನು ದಾಟಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದರ ಮೂಲಕ ಅವರು ಇನ್ಸ್ಟಾಗ್ರಾಮ್ನಲ್ಲಿ 100 ಮಿಲಿಯನ್ ಫಾಲೋವರ್ಸ್...
Read moreDetailsಉತ್ತರ ಕರ್ನಾಟಕದಲ್ಲಿ ಅಪಾರ ಭಕ್ತರನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಾಮಿ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ...
Read moreDetailsರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಪೂರ್ವ ಸಮಾರಂಭಗಳು ಉದಯಪುರದ ಐಟಿಸಿ ಮೆಮೆಂಟೋಸ್ ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ನಡೆಯುತ್ತಿವೆ. ನಿನ್ನೆ (ಫೆಬ್ರವರಿ 25) ನಡೆದ ಅರಿಶಿಣ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ...
Read moreDetailsಕೃತಕ ಬುದ್ಧಿಮತ್ತೆ (AI) ತ್ವರಿತವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕ್ಷೇತ್ರಕ್ಕೆ ಆತಂಕ ವ್ಯಕ್ತವಾಗುತ್ತಿದೆ. ಇದೀಗ ಸಿಟ್ರಿನಿ ರಿಸರ್ಚ್ ಸಂಸ್ಥೆಯು ಪ್ರಕಟಿಸಿರುವ 'The 2028 Global...
Read moreDetailsಬೆಂಗಳೂರಿನ ಬಸವೇಶ್ವರನಗರದ ಶಂಕರ ಮಠ ರಸ್ತೆಯಲ್ಲಿರುವ ಪ್ರಮುಖ ಬಿಲ್ಡರ್ ಒಬ್ಬರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಇಂದು ಬೆಳಗ್ಗೆ 6...
Read moreDetailsಕರ್ನಾಟಕದಲ್ಲಿ ಇಂದು ಮುಖ್ಯವಾಗಿ ಶುಷ್ಕ ಹವಾಮಾನ ಮುಂದುವರಿಯುತ್ತಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ತುಂತುರು ಮಳೆಯ...
Read moreDetailsಶಾಲಿವಾಹನ ಶಕವರ್ಷ 1948, ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಗುರುವಾರ. ಇಂದು ಮೋಸ, ಇಂಗಿತದ ಜ್ಞಾನ, ಅನ್ಯರಿಂದ ಒತ್ತಾಯ, ದುರಭ್ಯಾಸ,...
Read moreDetails2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು (ಮಂಗಳವಾರ) ನಡೆಯಲಿದೆ. ಭಾರತದಲ್ಲಿ ಚಂದ್ರನು ಗ್ರಹಣದಲ್ಲೇ ಉದಯವಾಗುವುದರಿಂದ ಸಂಪೂರ್ಣ ಗ್ರಹಣದ ಆರಂಭದಿಂದಲೇ ಕಾಣಿಸಿಕೊಳ್ಳಲಿದೆ. ಅಂದರೆ ಚಂದ್ರ ಮೂಡುವಾಗಲೇ ಅದು...
Read moreDetailsಒಡಿಶಾ ರಾಜ್ಯದಲ್ಲಿ ಲಂಚ ವಿರೋಧಿ ದಳದ ಭಾರೀ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ದೇಬಬ್ರತ ಮೊಹಾಂತಿ ಅವರ ಮನೆಯಲ್ಲಿ 4 ಕೋಟಿ ರೂಪಾಯಿ ನಗದು ಹಣ...
Read moreDetailsಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಮದುವೆಯ ಜಯಮಾಲ ರಸ್ಮಿ ನಡೆಯುತ್ತಿದ್ದಂತೆಯೇ ವಧುವಿಗೆ ಗುಂಡೇಟು ತಗುಲಿದ ಭಯಾನಕ ಘಟನೆ ನಡೆದಿದೆ. ವಧು ಆರತಿ ಕುಮಾರಿ (18) ಮೇಲೆ ನೆರೆಯ ಮನೆಯ...
Read moreDetailsಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಮತ್ತೊಮ್ಮೆ ಭಾರತ-ಪಾಕಿಸ್ತಾನ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ತಾನು ಮಧ್ಯಪ್ರವೇಶಿಸಿ ಯುದ್ಧವನ್ನು ತಡೆಯದಿದ್ದರೆ ಪಾಕಿಸ್ತಾನ...
Read moreDetailsಬೆಂಗಳೂರಿನಲ್ಲಿ 'ಶೋಭಾ ಆಂಟಿ' ಎಂದೇ ಪ್ರಸಿದ್ಧಳಾದ ಒಬ್ಬ ಮಹಿಳೆಯ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಒಂದೇ ಜೀವನದಲ್ಲಿ ನಾಲ್ಕು ಮದುವೆಗಳು, ಒಬ್ಬರ ಹಿಂದೊಬ್ಬರು ಗಂಡಂದಿರನ್ನು...
Read moreDetailsಬೆಂಗಳೂರು ನಗರದ ಹಲಸೂರು ಗೇಟ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಒಂದು ಹಾರ್ಡ್ವೇರ್ ಶಾಪ್ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ...
Read moreDetailsರಾಜ್ಯದಲ್ಲಿ ಮತ್ತೊಮ್ಮೆ ದೊಡ್ಡ ಮಟ್ಟದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಮಠದ ಸ್ವಾಮೀಜಿ, ಗಣ್ಯ ಮಂತ್ರಿಗಳು, IPS ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ...
Read moreDetails