ADVERTISEMENT
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

ಇಂದು LSG vs RCB ಪಂದ್ಯ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನಾಗಲಿದೆ?

BeFunky collage 2026 05 07T102619.584

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಪಂದ್ಯವು ಲಕ್ನೋದ...

Read moreDetails

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

BeFunky collage 2026 05 07T093956.164

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೋಗಳನ್ನು ಬಳಸಿ ಷೇರು ಮಾರುಕಟ್ಟೆ ಹೂಡಿಕೆಯ ಆಮಿಷವೊಡ್ದಿ ವಂಚಕರು ಬೆಳಗಾವಿಯ 76 ವರ್ಷದ ಹಿರಿಯ ನಾಗರಿಕರೊಬ್ಬರಿಂದ 7.9...

Read moreDetails

ಇಂದಿನಿಂದ ರಾಜ್ಯಾದ್ಯಂತ ಮಳೆ ಅಬ್ಬರ, ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಹೈ ಅಲರ್ಟ್

BeFunky collage 2026 05 07T083217.931

ಬಿಸಿಲಿನ ಪ್ರಖರತೆಯಿಂದ ಬೆಂದು ಹೋಗಿದ್ದ ಕರ್ನಾಟಕ ಜನರಿಗೆ ವರುಣದೇವನಿಂದ ತಂಪು ಸುದ್ದಿ ಬಂದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದು (ಮೇ 7) ಮತ್ತು ನಾಳೆ ರಾಜ್ಯದ...

Read moreDetails

ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಥ್ ಹ*ತ್ಯೆ

BeFunky collage 2026 05 07T080559.098

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ಹಿಂಸಾಚಾರ ತೀವ್ರಗೊಂಡಿದೆ. ಬಿಜೆಪಿ ನಾಯಕ ಮತ್ತು ಮುಖ್ಯಮಂತ್ರಿ ಪಟ್ಟದ ಸ್ಪರ್ಧೆಯಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ...

Read moreDetails

ಬೇಸಿಗೆಯಲ್ಲಿ ದೇಹ ತಂಪಾಗಿಸಲು ಸಬ್ಜಾ ಬೀಜಗಳ 7 ಅದ್ಭುತ ಆರೋಗ್ಯ ಪ್ರಯೋಜನಗಳು ನಿಮಗೆ ಗೊತ್ತಾ?

BeFunky collage 2026 05 07T070541.710

ಸಬ್ಜಾ ಬೀಜಗಳು (Sabja Seeds) ಅಥವಾ ತುಳಸಿ ಬೀಜಗಳು ಭಾರತೀಯ ಅಡುಗೆಯಲ್ಲಿ ಜನಪ್ರಿಯವಾದ ಸೂಪರ್‌ಫುಡ್ ಆಗಿದೆ. ಇವು ನಾರಿನಂಶ, ಪ್ರೋಟೀನ್, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳ ಸಮೃದ್ಧ...

Read moreDetails

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಯಶಸ್ಸಿನ ಜೊತೆಗೆ ಆರ್ಥಿಕ ಲಾಭ

Rashi bavishya

ಶಾಲಿವಾಹನ ಶಕವರ್ಷ 1949, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಷಷ್ಠೀ ತಿಥಿ, ಗುರುವಾರ. ಇಂದು ಅನ್ಯರ ಗುರಿಯ ಮೇಲೆ ಗಮನ, ಸಮಯ ಹೊಂದಾಣಿಕೆ,...

Read moreDetails

SBI ಬ್ಯಾಂಕ್ ಈ 4 ದಿನ ಬಂದ್! ಗ್ರಾಹಕರಿಗೆ ತಟ್ಟಲಿದೆ ನೌಕರರ ಮುಷ್ಕರದ ಬಿಸಿ

BeFunky collage 2026 05 06T145329.649

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೌಕರರು ಮೇ 25 ಮತ್ತು 26ರಂದು ಎರಡು ದಿನಗಳ ದೇಶಾದ್ಯಂತ ಮುಷ್ಕರ...

Read moreDetails

IPL 2026 ಪ್ಲೇಆಫ್ ವೇಳಾಪಟ್ಟಿ ಪ್ರಕಟ

BeFunky collage 2026 05 06T142730.587

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಪ್ಲೇಆಫ್ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಆದರೆ ಬೆಂಗಳೂರಿನ ಅಭಿಮಾನಿಗಳಿಗೆ ದೊಡ್ಡ ನಿರಾಸೆಯ ಸುದ್ದಿ ಬಂದಿದೆ....

Read moreDetails

“ದಪ್ಪ ಆಗಿದ್ದಾಳೆ” ಎಂಬ ಕಾರಣಕ್ಕೆ ಯೂಟ್ಯೂಬ್‌ ನೋಡಿ ಹೆಂಡತಿಯ ಕ್ರೂರ ಕೊಲೆ!

BeFunky collage 2026 05 06T141601.220

ಗಂಡ-ಹೆಂಡತಿಯ ಸಂಬಂಧದಲ್ಲಿ ಸಣ್ಣಪುಟ್ಟ ವಿಷಯಗಳು ದೊಡ್ಡ ದುರಂತಕ್ಕೆ ಕಾರಣವಾಗುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೊಂದು ಭಯಾನಕ ಉದಾಹರಣೆಯಾಗಿದೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಪ್ರೊದ್ದುಟೂರು ಘಟನೆ. ಘಟನೆ ವಿವರ...

Read moreDetails

ವಧುವಿನ ಭಯಾನಕ ವಂಚನೆ ಜಾಲ: 9 ಬಾರಿ ಮದುವೆಯಾಗಿ 9 ವರರಿಗೂ ಪಂಗನಾಮ ಹಾಕಿದ ಮಹಿಳೆ!

BeFunky collage 2026 05 06T134908.482

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ಮದುವೆಗಳ ಮೂಲಕ ಹಣ ಮತ್ತು ಚಿನ್ನಾಭರಣಗಳನ್ನು ವಂಚಿಸುತ್ತಿದ್ದ ಒಂದು ದೊಡ್ಡ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಒಂದೇ ಮಹಿಳೆ...

Read moreDetails

ಕಲಬುರಗಿ: ಹೊಂಡದಲ್ಲಿ ಈಜಾಡಲು ಹೋಗಿದ್ದ 12 ವರ್ಷದ ಬಾಲಕ ಸಾವು

BeFunky collage 2026 05 06T132544.901

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದ ಡಿಗ್ಗಿತಾಂಡಾ ಪ್ರದೇಶದಲ್ಲಿ ಹೃದಯಭೇದಕ ಘಟನೆಯೊಂದು ನಡೆದಿದೆ. ರೈಲ್ವೆ ಕಾಮಗಾರಿಗಾಗಿ ನಿರ್ಮಿಸಲಾಗಿದ್ದ ಬೃಹತ್ ಹೊಂಡದಲ್ಲಿ ಈಜಾಡಲು ಹೋಗಿದ್ದ 12...

Read moreDetails

ಕಾಗ್ನಿಜೆಂಟ್‌ನಲ್ಲಿ ಉದ್ಯೋಗಿಗಳಿಗೆ ಬಿಗ್ ಶಾಕ್: 15,000 ಐಟಿ ನೌಕರರ ವಜಾ ಸಿದ್ದತೆ

BeFunky collage 2026 05 06T130451.565

ಬೆಂಗಳೂರು ಪ್ರಮುಖ ಅಮೆರಿಕನ್ ಐಟಿ ಸೇವಾ ಸಂಸ್ಥೆ ಕಾಗ್ನಿಜೆಂಟ್ (Cognizant) ನಲ್ಲಿ ದೊಡ್ಡ ಮಟ್ಟದ ಉದ್ಯೋಗ ಕಡಿತ ಘೋಷಣೆಯಾಗುವ ಸಾಧ್ಯತೆಯಿದೆ. ವಿಶ್ವದಾದ್ಯಂತ ಸುಮಾರು 12,000 ರಿಂದ 15,000...

Read moreDetails

ನಾಳೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ

BeFunky collage 2026 05 06T123156.511

ತಮಿಳುನಾಡು ರಾಜಕೀಯದಲ್ಲಿ ಚರಿತ್ರೆ ಸೃಷ್ಟಿಯಾಗುತ್ತಿದೆ. ನಟರಿಂದ ರಾಜಕಾರಣಿಗೆ ತಿರುಗಿದ ಸಿ. ಜೋಸೆಫ್ ವಿಜಯ್ ಅವರ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ 108...

Read moreDetails

ವಿಜಯಪುರ: 3 ವರ್ಷದ ಬಾಲಕನನ್ನು ಕಚ್ಚಿ ಎಳೆದೊಯ್ದಿದ್ದ ಬೀದಿ ನಾಯಿ ಸೆರೆ

BeFunky collage 2026 05 06T121112.387

ವಿಜಯಪುರ ನಗರದ ರಾಜಕುಮಾರ್ ಲೇಔಟ್‌ನಲ್ಲಿ ನಿನ್ನೆ ಸಂಜೆ ನಡೆದ ಭಯಾನಕ ಘಟನೆಯಲ್ಲಿ 3 ವರ್ಷದ ಬಾಲಕನನ್ನು ಕಚ್ಚಿ ಎಳೆದೊಯ್ದಿದ್ದ ಬೀದಿ ನಾಯಿಯನ್ನು ಪಾಲಿಕೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ....

Read moreDetails

ದರ್ಶನ್ ಬೇಲ್ ಅರ್ಜಿ ವಿರುದ್ಧ ರೆಡಿ ಆಗ್ತಿದೆ ಖಡಕ್ ವರದಿ: ಸುಪ್ರೀಂ ನೋಟಿಸ್‌ಗೆ ಜೈಲು ಅಧಿಕಾರಿಗಳು ಅಲರ್ಟ್

BeFunky collage 2026 05 06T114209.171

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಸಿದ್ಧ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಹೊತ್ತಲ್ಲೇ ಕರ್ನಾಟಕ ಜೈಲು ಇಲಾಖೆ ಅಧಿಕಾರಿಗಳು ವಿಸ್ತೃತ...

Read moreDetails

ಚಿನ್ನದ ಬೆಲೆ ಗ್ರಾಮ್‌ಗೆ 195 ರೂ. ಜಂಪ್: ಇಂದು ಬೆಳ್ಳಿಯೂ ದುಬಾರಿ!

BeFunky collage 2026 05 06T112410.112

ಸತತ ಕುಸಿತದ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಗಣನೀಯ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್‌ಗೆ 195 ರೂಪಾಯಿ ಹೆಚ್ಚಳವಾಗಿದ್ದು, ಬೆಳ್ಳಿ ಬೆಲೆಯಲ್ಲಿ...

Read moreDetails

ಪ್ಯಾನ್ ಕಾರ್ಡ್‌ನಿಂದ ಶುರುವಾದ ಪ್ರೀತಿ, ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಪತಿ ಸಿದ್ಧ!

BeFunky collage 2026 05 06T110335.560

ಪ್ರೀತಿಯ ಹೆಸರಲ್ಲಿ ಏಳು ವರ್ಷಗಳ ಕಾಲ ಜೊತೆಯಾಗಿದ್ದು, ಮದುವೆಯಾದ ನಂತರ ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧತೆ ನಡೆಸುತ್ತಿರುವ ಪತಿಯ ವಿರುದ್ಧ ಯುವತಿಯೊಬ್ಬಳು...

Read moreDetails

ವಚನಾನಂದ ಶ್ರೀಗಳಿಗೆ ಕೋರ್ಟ್ ರಿಲೀಫ್: ಅಂತಿಮವಾಗಿ ಮಂಜೂರಾಯ್ತು ನಿರೀಕ್ಷಣಾ ಜಾಮೀನು!

BeFunky collage 2026 05 06T103056.887

ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡುವ...

Read moreDetails

LPG ಗ್ಯಾಸ್ ಅಪ್ಡೇಟ್‌, ಭಾರತಕ್ಕೀಗ ಹಾರ್ಮುಜ್‌‌‌‌ ಟೆನ್ಶನ್! ಅಮೆರಿಕಾ ಹೊಸ ಎಚ್ಚರಿಕೆ

BeFunky collage 2026 05 06T093957.380

ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರಿದ ಉದ್ವಿಗ್ನತೆ ಭಾರತದ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಪೂರೈಕೆಯ ಮೇಲೆ ನೇರ ಪರಿಣಾಮ ಬೀರುತ್ತಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ‘ಪ್ರಾಜೆಕ್ಟ್...

Read moreDetails

ಅರಬ್ಬಿ ಸಮುದ್ರದಲ್ಲಿ ಸಂಕಷ್ಟದಲ್ಲಿದ್ದ ಭಾರತೀಯ ಆರು ಸಿಬ್ಬಂದಿ ರಕ್ಷಣೆಗೆ ಧಾವಿಸಿದ ಪಾಕ್ ನೌಕಾಪಡೆ

BeFunky collage 2026 05 06T083456.328

ಅರಬ್ಬಿ ಸಮುದ್ರದಲ್ಲಿ ತಾಂತ್ರಿಕ ದೋಷದಿಂದಾಗಿ ಅಪಾಯದ ಅಂಚಿನಲ್ಲಿದ್ದ ಭಾರತೀಯ ಮೂಲದ ಹಡಗಿನ ಸಿಬ್ಬಂದಿಗೆ ಪಾಕಿಸ್ತಾನ ನೌಕಾಪಡೆ ಮಾನವೀಯ ನೆರವು ನೀಡಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಘರ್ಷಗಳ...

Read moreDetails

ಬೆಂಗಳೂರು ಯುವಕರಿಗೆ ಬಿಗ್‌‌ ಶಾಕ್: ಹೋಟೆಲ್-ಆಟೋ ಬೆನ್ನಲ್ಲೇ ಪಿಜಿ ಬಾಡಿಗೆ ಶೇ 10%ರಷ್ಟು ಏರಿಕೆಯಾಗಲಿದೆ!

BeFunky collage 2026 05 06T080620.709

ಹೋಟೆಲ್‌ಗಳು ಮತ್ತು ಆಟೋ ದರ ಏರಿಕೆಯ ಬೆನ್ನಲ್ಲೇ ಈಗ ಪೇಯಿಂಗ್ ಗೆಸ್ಟ್ (PG) ಬಾಡಿಗೆಯೂ ದುಬಾರಿಯಾಗಲಿದೆ. ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏಕಾಏಕಿ ₹993 ಏರಿಕೆಯಾಗಿರುವುದರಿಂದ ಬೆಂಗಳೂರಿನ...

Read moreDetails

ಕರ್ನಾಟಕದಲ್ಲಿ ಮಳೆ ಎಚ್ಚರಿಕೆ: ಒಂದು ವಾರ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ!

BeFunky collage 2026 05 06T072449.984

ಕರ್ನಾಟಕದಲ್ಲಿ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ. ಮುಂದಿನ ಒಂದು ವಾರದ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ...

Read moreDetails

ಮೇ 6ರ ದಿನ ಭವಿಷ್ಯ: ಇಂದು ಯಾವ ರಾಶಿಗೆ ಯಶಸ್ಸಿನ ಮಳೆ?

Rashi bavishya

ಇಂದು ಶಾಲಿವಾಹನ ಶಕೆ 1949ರ ಪ್ರಕಾರ ಪ್ರತಿ ರಾಶಿಯವರಿಗೆ ವಿಶೇಷ ದಿನವಾಗಿದೆ. ಕೆಲವು ರಾಶಿಗಳಿಗೆ ಆರ್ಥಿಕ ಪ್ರಗತಿ, ಹೊಸ ಅವಕಾಶಗಳು ಮತ್ತು ಕುಟುಂಬ ಸೌಖ್ಯ ದೊರೆಯುವ ಸಾಧ್ಯತೆ...

Read moreDetails

ಕಲರ್ಸ್ ಕನ್ನಡದ ‘ರಾಣಿ’ ಧಾರಾವಾಹಿಯಲ್ಲಿ ಹೊಸ ಮೈಲಿಗಲ್ಲು

BeFunky collage (100)

ಕಲರ್ಸ್ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ರಾಣಿ’ಇದೀಗ ಅತ್ಯಂತ ಆಕರ್ಷಕ ಹಾಗೂ ಸ್ಫೂರ್ತಿದಾಯಕ ಘಟ್ಟಕ್ಕೆ ತಲುಪಿದೆ. ಇಷ್ಟು ದಿನ ಕೇವಲ ಕೌಟುಂಬಿಕ ಸಮಸ್ಯೆಗಳು ಹಾಗೂ...

Read moreDetails

ಪ.ಬಂಗಾಳ: ತಲೆ ಬೋಳಿಸಿಕೊಂಡು ಒಂದು ವರ್ಷದ ಹಿಂದೆ ಮಾಡಿದ ಶಪಥ ಪೂರೈಸಿದ ಬಿಜೆಪಿ ಕಾರ್ಯಕರ್ತ!

BeFunky collage (99)

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆದ್ದ ಸುದ್ದಿ ತಿಳಿಯುತ್ತಿದ್ದಂತೆಯೇ, ಪಕ್ಕದ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಒಂದು ವಿಶಿಷ್ಟ ಸಂಭ್ರಮಾಚರಣೆ ನಡೆದಿದೆ. ಬಿಜೆಪಿ ಕಾರ್ಯಕರ್ತರೊಬ್ಬರು ಒಂದು...

Read moreDetails

ವಿಜಯ್ 30 ಸೀಟು ಗೆದ್ದರೆ ತಲೆ ಬೋಳಿಸುತ್ತೇನೆ ಎಂದಿದ್ದ ಖ್ಯಾತ ಸಿನಿ ವಿಮರ್ಶಕರು ಹೇಳಿದಂತೆಯೇ ಮಾಡಿದ್ದಾರೆ..!!

BeFunky collage (98)

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಝಗಂ (TVK) ಪಕ್ಷ ಮೊದಲ ಪ್ರಯತ್ನದಲ್ಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 108 ಸ್ಥಾನಗಳಲ್ಲಿ ಜಯಗಳಿಸಿ ಡಿಎಂಕೆ...

Read moreDetails

ಡ್ರಗ್ಸ್ ಮಾಫಿಯಾಗೆ ಬಿಗ್ ಶಾಕ್! ಬೆಂಗಳೂರಿನಲ್ಲಿ 14.75 ಕೋಟಿ ಮೌಲ್ಯದ 13 ಕೆಜಿ ಡ್ರಗ್ಸ್ ಸೀಜ್

BeFunky collage (96)

ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ದಿನ ಎರಡು ಪ್ರತ್ಯೇಕ ದಾಳಿಗಳಲ್ಲಿ 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ 13.7...

Read moreDetails

ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌, ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

BeFunky collage (97)

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ...

Read moreDetails

ತಮಿಳುನಾಡು ಸಿಎಂ ‘ಎಂ.ಕೆ ಸ್ಟಾಲಿನ್’ ರಾಜೀನಾಮೆ

BeFunky collage (95)

ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ಡಿಎಂಕೆ ಪಕ್ಷವು ಸೋಲು ಅನುಭವಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಕೇವಲ 59 ಸ್ಥಾನಗಳಿಗೆ...

Read moreDetails

ಇರಾನ್ ದಾಳಿಯಲ್ಲಿ ಮೂವರು ಭಾರತೀಯರಿಗೆ ಗಾಯ

BeFunky collage (93)

ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ (UAE) ಫುಜೈರಾ ಪೆಟ್ರೋಲಿಯಂ ಇಂಡಸ್ಟ್ರೀಸ್ ವಲಯದ ಮೇಲೆ ಇರಾನ್ ಭೀಕರ ದಾಳಿ ನಡೆಸಿದೆ. ಈ ದಾಳಿಯಲ್ಲಿ...

Read moreDetails

ಬೆಂಗಳೂರು: ಟ್ರಾವೆಲ್ಸ್‌ನಲ್ಲಿ ಲಾಸ್ ಆಗಿದ್ದಕ್ಕೆ ಸಂಬಂಧಿಕರು ಎಂದು ಜಮೀರ್ ನಿವಾಸಕ್ಕೆ ಹೋಗಿ ಕಳ್ಳತನ

BeFunky collage (94)

ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ನಡೆದ ದೊಡ್ಡ ಮೌಲ್ಯದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ...

Read moreDetails

ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ಕಸರತ್ತು

BeFunky collage (92)

ತಮಿಳುನಾಡು ವಿಧಾನಸಭಾ ಚುನಾವಣೆ 2026ರಲ್ಲಿ ನಟ-ರಾಜಕಾರಣಿ ವಿಜಯ್ ಅವರ ತಮಿಳಗ ವೆಟ್ರಿ ಕಝಗಂ (TVK) ಪಕ್ಷ ಅಭೂತಪೂರ್ವ ಯಶಸ್ಸು ಸಾಧಿಸಿದೆ. 108 ಸ್ಥಾನಗಳನ್ನು ಗೆದ್ದು ಸಿಂಗಲ್ ಲಾರ್ಜೆಸ್ಟ್...

Read moreDetails

ರಾಯಚೂರು: ಅಡುಗೆ ಸರಿಯಿಲ್ಲ ಅಂದಿದ್ದೇ ತಪ್ಪಾ? ತವರುಮನೆಯವರನ್ನ ಕರೆಸಿ ಗಂಡನ ಮೇಲೆ ಹಲ್ಲೆ

BeFunky collage (91)

ಯಾವುದಕ್ಕೂ ಕೊರತೆ ಇಲ್ಲದ ಸುಂದರ ಸಂಸಾರವೊಂದು ಕ್ಷುಲ್ಲಕ ಕಾರಣಕ್ಕೆ ರಣರಂಗವಾಗಿ ಪರಿವರ್ತನೆಗೊಂಡಿದೆ. ಬ್ಯಾಂಕ್ ಉದ್ಯೋಗಿ ಗಂಡ ಮತ್ತು ಕೃಷಿ ಇಲಾಖೆ ಅಧಿಕಾರಿ ಹೆಂಡತಿ ನಡುವಿನ ಅಡುಗೆ ಮನೆಯ...

Read moreDetails

ಐಪಿಎಲ್ 2026 ಪ್ಲೇ-ಆಫ್ ಲೆಕ್ಕಾಚಾರ: ಅಗ್ರ ಸ್ಥಾನಕ್ಕಾಗಿ 7 ತಂಡಗಳ ಫೈಟ್

BeFunky collage (90)

ಈ ಬಾರಿ ಐಪಿಎಲ್ 2026ರಲ್ಲಿ ಪ್ಲೇ-ಆಫ್ ರೇಸ್ ಅತ್ಯಂತ ತೀವ್ರಗತಿಯಲ್ಲಿ ಸಾಗುತ್ತಿದೆ. ಅರ್ಧಕ್ಕಿಂತ ಹೆಚ್ಚು ಪಂದ್ಯಗಳು ಮುಗಿದಿರುವ ಹೊತ್ತಿಗೆ, ಪ್ರತಿ ತಂಡಕ್ಕೂ ಕೇವಲ 4-5 ಪಂದ್ಯಗಳು ಬಾಕಿ...

Read moreDetails

ಆಭರಣ ಪ್ರಿಯರಿಗೆ ಬಂಪರ್ ಆಫರ್! ಸತತ ಎರಡನೇ ದಿನವೂ ಕುಸಿದ ಚಿನ್ನದ ಬೆಲೆ, ಎಷ್ಟಿದೆ ಇಂದಿನ ರೇಟ್?

BeFunky collage (89)

ಬಂಗಾರ ಖರೀದಿಸುವ ಯೋಚನೆಯಲ್ಲಿರುವವರಿಗೆ ಒಂದು ಸಿಹಿ ಸುದ್ದಿ! ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಮೇ 5ರ ಮಂಗಳವಾರದಂದು ಚಿನ್ನದ ಬೆಲೆ ಗ್ರಾಮ್‌ಗೆ 40...

Read moreDetails

ತಮಿಳುನಾಡಿನಲ್ಲಿ ಜಸ್ಟ್ ಮಿಸ್‌ನಲ್ಲೇ ಗೆದ್ದ ಟಿವಿಕೆ..!

BeFunky collage (88)

ತಮಿಳುನಾಡು ಚುನಾವಣಾ ಕಣದಲ್ಲಿ ಈ ಬಾರಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಅಭ್ಯರ್ಥಿಗಳು ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಗೆದ್ದು ಬೀಗಿದ್ದಾರೆ....

Read moreDetails

KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್

BeFunky collage (87)

ರಾಜ್ಯದಲ್ಲಿ ಮತ್ತೊಂದು ಭೀಕರ ಕೆಎಸ್​ಆರ್​​ಟಿಸಿ ಬಸ್ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ರಸ್ತೆ ಮಧ್ಯೆಯೇ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ....

Read moreDetails

ಆಟೋ ಹತ್ತುವ ಮುನ್ನ ಇರಲಿ ಎಚ್ಚರ! LPG ಬೆಲೆ ಏರಿಕೆಗೆ ಕಂಗಾಲಾದ ಚಾಲಕರ ಆಕ್ರೋಶ!

BeFunky collage (82)

ರಾಜಧಾನಿ ಬೆಂಗಳೂರಿನ ಜನರಿಗೆ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಹೋಟೆಲ್ ಊಟ-ತಿಂಡಿ ದರ ಏರಿಕೆಯ ಬೆನ್ನಲ್ಲೇ, ಈಗ ಆಟೋ ಪ್ರಯಾಣ ದರವೂ ಹೆಚ್ಚಳವಾಗುವ ಸಾಧ್ಯತೆ...

Read moreDetails

ಅಂಗಾರಕ ಸಂಕಷ್ಟ ಚತುರ್ಥಿ 2026: ಸಕಲ ವಿಘ್ನಗಳನ್ನು ನಿವಾರಿಸುವ ಈ ದಿನದ ಮಹತ್ವ ಮತ್ತು ಪೂಜಾ ಕ್ರಮ

BeFunky collage (86)

ಹಿಂದೂ ಧರ್ಮದಲ್ಲಿ ಸಂಕಷ್ಟ ಚತುರ್ಥಿಗೆ ವಿಶೇಷ ಸ್ಥಾನವಿದೆ. ಅದರಲ್ಲೂ ಈ ಚತುರ್ಥಿಯು ಮಂಗಳವಾರದಂದು ಬಂದರೆ ಅದನ್ನು 'ಅಂಗಾರಕ ಸಂಕಷ್ಟ ಚತುರ್ಥಿ' ಎಂದು ಕರೆಯಲಾಗುತ್ತದೆ. ಮೇ 5, 2026...

Read moreDetails

ಹೋಟೆಲ್ ತಿಂಡಿ-ತಿನಿಸು ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಬೆಂಗಳೂರಿನಲ್ಲಿ ಇಂದಿನಿಂದ ಊಟ-ತಿಂಡಿ ರೇಟ್ ಫುಲ್ ಕಾಸ್ಟ್ಲಿ!

BeFunky collage (85)

ಬೆಂಗಳೂರಿನ ಹೋಟೆಲ್ ಊಟ-ತಿಂಡಿ ಪ್ರಿಯರ ಜೇಬಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಆಗಿರುವ ದಿಢೀರ್ ಏರಿಕೆಯಿಂದಾಗಿ, ರಾಜಧಾನಿಯ ಹೋಟೆಲ್‌ಗಳಲ್ಲಿ ಆಹಾರ...

Read moreDetails

ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನ ರಾಜಧಾನಿಯಲ್ಲಿ ವರುಣಾರ್ಭಟ

BeFunky collage (84)

ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ವರುಣನ ಆರ್ಭಟದಿಂದ ಸದ್ಯಕ್ಕೆ ಬಿಡುವು ಸಿಗುವ ಲಕ್ಷಣ ಕಾಣುತ್ತಿಲ್ಲ. ಮುಂದಿನ ಮೂರು ದಿನಗಳ ಕಾಲ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ...

Read moreDetails

ಜಿಮ್‌ಗೆ ಹೋಗುವ ಅವಶ್ಯಕತೆಯೇ ಇಲ್ಲ! ಮನೆಯಲ್ಲೇ ಬೊಜ್ಜು ಕರಗಿಸಲು ಇಲ್ಲಿದೆ ಮ್ಯಾಜಿಕ್ ಡ್ರಿಂಕ್

BeFunky collage (83)

ಇತ್ತೀಚಿನ ಓಡುಹೊತ್ತಿನ ಜೀವನದಲ್ಲಿ ಬೊಜ್ಜು ಅಥವಾ ದೇಹದ ಅತಿಯಾದ ತೂಕವು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಕಾಡುತ್ತಿದೆ. ಜಿಮ್‌ನಲ್ಲಿ ಗಂಟೆಗಟ್ಟಲೆ ವರ್ಕೌಟ್ ಮಾಡುವುದು ಅಥವಾ ಕಠಿಣ ಡಯಟ್ ಮಾಡುವುದು...

Read moreDetails

ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಕೆಲಸದ ಒತ್ತಡ, ನಿಮ್ಮ ರಾಶಿಗೆ ಶುಭವಾಗಲಿದೆಯೇ?

Rashi bavishya

ಇಂದಿನ ಗ್ರಹಗತಿಗಳ ಪ್ರಕಾರ, ಹಿತಶತ್ರುಗಳ ವಾಗ್ದಾಳಿಗೆ ಪ್ರತಿ ದಾಳಿ ನಡೆಸುವ ಸಂದರ್ಭ ಬರಬಹುದು. ಬಂಧುಗಳ ಆಗಮನ, ಮಕ್ಕಳ ಬಗ್ಗೆ ಕಾಳಜಿ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ ಅಥವಾ...

Read moreDetails

ಹಾಸನದಲ್ಲಿ ಲೈಂಗಿಕ ಕ್ರಿಯೆಗೆ ಒಪ್ಪದ ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಹ*ತ್ಯೆ!

BeFunky collage (81)

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದೆ. ಲೈಂಗಿಕ ಕ್ರಿಯೆಗೆ ಒಪ್ಪದ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಭೀಕರವಾಗಿ ಹಲ್ಲೆ ನಡೆಸಿ,...

Read moreDetails

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌‌ ಗೆಲುವು: ಗೆದ್ದು ಬೀಗಿದ ‘ಕೈ’ ಅಭ್ಯರ್ಥಿ ಸಮರ್ಥ್‌‌ ಶಾಮನೂರು

BeFunky collage (80)

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ದಾವಣಗೆರೆಯಲ್ಲಿ ಶಾಮನೂರು...

Read moreDetails

ತಮಿಳುನಾಡಿನಲ್ಲಿ ‘ದಳಪತಿ’ ದಿಗ್ವಿಜಯ: ಮ್ಯಾಜಿಕ್ ನಂಬರ್ ದಾಟಿದ ವಿಜಯ್

BeFunky collage (79)

ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಬೆಳ್ಳಿತೆರೆಯಲ್ಲಿ ಅಬ್ಬರಿಸುತ್ತಿದ್ದ ನಟ ವಿಜಯ್ ಈಗ ಇವಿಎಂ ಬಾಕ್ಸ್‌ನಲ್ಲೂ ಮ್ಯಾಜಿಕ್ ಮಾಡಿದ್ದಾರೆ. ಇಂದು ನಡೆಯುತ್ತಿರುವ ಮತ ಎಣಿಕೆಯಲ್ಲಿ...

Read moreDetails

ಕೇರಳದಲ್ಲಿ ಪಿಣರಾಯಿ ವಿಜಯನ್ ಸೋಲು: LDF ಪತನಕ್ಕೆ ಕಾರಣವಾಯ್ತಾ ಈ 5 ಅಂಶಗಳು

BeFunky collage (77)

ದೇವರ ನಾಡು ಕೇರಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಮೇ 4, 2026) ಹೊರಬೀಳುತ್ತಿದ್ದು, ಆಡಳಿತಾರೂಢ ಎಲ್‌ಡಿಎಫ್ (LDF) ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಸತತ ಎರಡು ಅವಧಿಯ...

Read moreDetails

ಕೇರಳದಲ್ಲಿ UDF ಅಬ್ಬರ: ಭರ್ಜರಿ ಗೆಲುವಿನ ಹಿಂದಿದೆ ಈ 5 ಕಾರಣಗಳು

BeFunky collage (78)

ದೇವರ ನಾಡು ಕೇರಳದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದೆ. ಸತತ 10 ವರ್ಷಗಳ ಕಾಲ ಆಡಳಿತ ನಡೆಸಿದ್ದ ಎಲ್‌ಡಿಎಫ್ (LDF) ಮೈತ್ರಿಕೂಟವನ್ನು ಕೆಳಗಿಳಿಸಿರುವ ಯುಡಿಎಫ್ (UDF),...

Read moreDetails

ಡಿಎಂಕೆ ಗ್ಯಾರಂಟಿ V/S ಟಿವಿಕೆ ಗ್ಯಾರಂಟಿ: ತಮಿಳುನಾಡು ಜನ ವಿಜಯ್ ಗೆ ಮನಸೋತಿದ್ದು ಏಕೆ..?

BeFunky collage (76)

ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಜನರ ಮುಂದೆ ವಿವಿಧ ಆಕರ್ಷಕ ಯೋಜನೆಗಳನ್ನು ಘೋಷಿಸುತ್ತವೆ. ತಮಿಳುನಾಡು ರಾಜಕೀಯದಲ್ಲಿ ಡಿಎಂಕೆ (DMK) ಮತ್ತು ಟಿವಿಕೆ (TVK) ಪಕ್ಷಗಳು ಮಹಿಳೆಯರು, ವಿದ್ಯಾರ್ಥಿಗಳು,...

Read moreDetails

ಪಶ್ಚಿಮ ಬಂಗಾಳದಲ್ಲಿ ಮಮತಾ ಮಕಾಡೆ ಮಲಗಿದ್ದೇಕೆ..? TMC ಸೋಲಿಗೆ ಕಾರಣವಾದ 5 ಬಿಗ್ ಫ್ಯಾಕ್ಟರ್ಸ್ ಇಲ್ಲಿವೆ!

BeFunky collage (75)

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶವು ಅತ್ಯಂತ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಸತತ 15 ವರ್ಷಗಳ ಕಾಲ ರಾಜ್ಯವನ್ನಾಳಿದ ತೃಣಮೂಲ ಕಾಂಗ್ರೆಸ್ (TMC) ಈ ಬಾರಿ ಸೋಲಿನ...

Read moreDetails

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆಗೆ ಕಾರಣವಾದ ಪ್ರಮುಖ 5 ಅಂಶಗಳು ಇಲ್ಲಿವೆ!

BeFunky collage (74)

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಅಂತಿಮ ಹಂತಕ್ಕೆ ತಲುಪಿದ್ದು, ಪ್ರಾಥಮಿಕ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಕ್ಷ (BJP) ಐತಿಹಾಸಿಕ ಮುನ್ನಡೆ ಸಾಧಿಸಿದೆ....

Read moreDetails

ತಮಿಳುನಾಡಿನಲ್ಲಿ ಡಿಎಂಕೆ ಸೋಲಿಗೆ 5 ಕಾರಣಗಳೇನು?

BeFunky collage (73)

2026ರ ತಮಿಳುನಾಡು ಚುನಾವಣಾ ಕಣದಲ್ಲಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟವು ಅಧಿಕಾರ ಉಳಿಸಿಕೊಳ್ಳಲು ಕಠಿಣ ಹೋರಾಟ ನಡೆಸುತ್ತಿದೆ. ಆದರೆ, ಆರಂಭಿಕ ಟ್ರೆಂಡ್‌ಗಳು ಮತ್ತು ಎಕ್ಸಿಟ್ ಪೋಲ್‌ಗಳ...

Read moreDetails

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

BeFunky collage (72)

ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. ದಿವಂಗತ ಶಾಸಕ ಹೆಚ್.ವೈ. ಮೇಟಿ ಅವರ ಪುತ್ರರಾಗಿರುವ ಇವರು, ಬಿಜೆಪಿಯ ಅನುಭವಿ ನಾಯಕ...

Read moreDetails

ತಮಿಳುನಾಡಿನಲ್ಲಿ ಟಿವಿಕೆ ಗೆಲುವಿನತ್ತ ಮುನ್ನುಗ್ಗಲು ಕಾರಣವಾದ 5 ಅಂಶಗಳು ಇಲ್ಲಿವೆ!

BeFunky collage (71)

ತಮಿಳುನಾಡಿನ 2026ರ ವಿಧಾನಸಭಾ ಚುನಾವಣೆಯ ರಾಜಕೀಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಅಂತಹ ದೈತ್ಯ ಪಕ್ಷಗಳನ್ನು ಹಿಂದಿಕ್ಕಿ, ಕೇವಲ ಒಂದೇ ವರ್ಷದಲ್ಲಿ ವಿಜಯ್ ಅವರ 'ಟಿವಿಕೆ'...

Read moreDetails

ರೇಣುಕಾಸ್ವಾಮಿ ಕೇಸ್: ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಅರ್ಜಿ ವಿಚಾರಣೆ ಏನಾಯ್ತು??

BeFunky collage (58)

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲಿ ತಮಗೆ ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗುತ್ತಿದೆ ಎಂದು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು...

Read moreDetails

ಇಂದು ಸಂಜೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ!

BeFunky collage (70)

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅಂತ್ಯದ ಹಂತಕ್ಕೆ ತಲುಪಿದ್ದು, ಎನ್‌ಡಿಎ (NDA) ಮೈತ್ರಿಕೂಟದ ಭರ್ಜರಿ ಪ್ರದರ್ಶನದಿಂದ ಪ್ರಧಾನಿ ನರೇಂದ್ರ...

Read moreDetails

ರಿಸಲ್ಟ್‌ಗೂ ಮುನ್ನ ತ್ರಿಶಾ ತಿರುಪತಿ ಭೇಟಿ ನೀಡಿದ್ದು ವಿಜಯ್​​ಗೋಸ್ಕರಾನಾ?

BeFunky collage (69)

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ರೋಚಕ ಕ್ಷಣಗಳು ಇಂದು (ಮೇ 4) ಅನಾವರಣಗೊಳ್ಳುತ್ತಿವೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ 'ಟಿವಿಕೆ' (TVK) ಪಕ್ಷವು ಮೊದಲ ಬಾರಿಗೆ ಕಣಕ್ಕಿಳಿದಿದ್ದು,...

Read moreDetails

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ

BeFunky collage (68)

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಆರಂಭಿಕ ಸುತ್ತಿನಿಂದಲೂ ತನ್ನ ಪ್ರಾಬಲ್ಯ ಮೆರೆದಿರುವ ಕಾಂಗ್ರೆಸ್, 5ನೇ ಸುತ್ತಿನ ಮುಕ್ತಾಯದ ವೇಳೆಗೆ ಬಿಜೆಪಿಯ...

Read moreDetails

ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!

BeFunky collage (67)

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾದ ಕೇವಲ ಒಂದೇ ಗಂಟೆಯಲ್ಲಿ ಇಡೀ ರಾಜ್ಯದ ರಾಜಕೀಯ ಚಿತ್ರಣವೇ ತಲೆಕೆಳಗಾಗಿದೆ. ಆಡಳಿತಾರೂಢ ಡಿಎಂಕೆ ಮತ್ತು ವಿರೋಧ ಪಕ್ಷ ಎಐಎಡಿಎಂಕೆಗೆ...

Read moreDetails

ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ

BeFunky collage (66)

ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಮೇ 4) ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ರಾಜ್ಯದ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯನ್ನು ಬೆಚ್ಚಿಬೀಳಿಸುವಂತೆ...

Read moreDetails

ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ

BeFunky collage (65)

ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಇಂದು (ಮೇ 4) ನಡೆಯುತ್ತಿದ್ದು, ಮುಖ್ಯಮಂತ್ರಿ ಎನ್. ರಂಗಸ್ವಾಮಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಮತ್ತೊಮ್ಮೆ...

Read moreDetails

ಕೇರಳದಲ್ಲಿ ಯುಡಿಎಫ್‌‌ಗೆ ಮ್ಯಾಜಿಕ್ ನಂಬರ್: ನಿಜವಾಗುತ್ತಾ Exit Poll ಭವಿಷ್ಯ?

BeFunky collage (64)

ಕೇರಳದಲ್ಲಿ ಇಂದು (ಮೇ 4) ವಿಧಾನಸಭಾ ಚುನಾವಣೆಯ ಮಹಾಫಲಿತಾಂಶ ಪ್ರಕಟವಾಗುತ್ತಿದೆ. ಆರಂಭಿಕ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ....

Read moreDetails

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ V/S ಬಿಜೆಪಿ ಜಂಗೀಕುಸ್ತಿ

BeFunky collage (63)

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶವು ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. ಆರಂಭಿಕ ಹಂತದಲ್ಲಿ ಸಣ್ಣ ಅಂತರದಲ್ಲಿದ್ದ ಬಿಜೆಪಿ ಮತ್ತು ಟಿಎಂಸಿ ನಡುವಿನ ಪೈಪೋಟಿ ಈಗ ಶತಕದ ಗಡಿ...

Read moreDetails

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮುನ್ನಡೆ

BeFunky collage (62)

ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕಣಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಚಿತ್ರಣ ನಿಧಾನವಾಗಿ ಲಭ್ಯವಾಗುತ್ತಿದೆ. ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಮೊದಲ...

Read moreDetails

ತಮಿಳುನಾಡಿನಲ್ಲಿ ಡಿಎಂಕೆ ಆರಂಭಿಕ ಮುನ್ನಡೆ

BeFunky collage (61)

ದಕ್ಷಿಣ ಭಾರತದ ರಾಜಕೀಯ ಶಕ್ತಿ ಕೇಂದ್ರ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆರಂಭಿಕ ಟ್ರೆಂಡ್‌ಗಳಲ್ಲೇ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK)...

Read moreDetails

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಟಿಎಂಸಿ ನಡುವೆ ನೇರಾ-ನೇರ ಫೈಟ್! 

BeFunky collage (60)

ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು (ಮೇ 4) ಆರಂಭವಾಗಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್...

Read moreDetails

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ

BeFunky collage (58)

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದಿನಿಂದ (ಮೇ 4) ಆರಂಭಗೊಂಡಿದೆ. ನಿಗದಿತ...

Read moreDetails

ಪಂಚರಾಜ್ಯಗಳ ಚುನಾವಣಾ ಫಲಿತಾಂಶ 2026: ಅಂಚೆ ಮತಗಳ ಎಣಿಕೆ ಆರಂಭ

BeFunky collage (57)

ದೇಶಾದ್ಯಂತ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ಆರಂಭಿಕ ಹಂತದಲ್ಲಿ...

Read moreDetails

ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಭಾರಿ ಮಳೆ!

BeFunky collage (56)

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ (ಮೇ 4) ಬೆಳ್ಳಂಬೆಳಿಗ್ಗೆಯೇ ವರುಣನ ಆಗಮನವಾಗಿದೆ. ನಗರದ ಪ್ರಮುಖ ಭಾಗಗಳಾದ ಮೆಜೆಸ್ಟಿಕ್, ಶಾಂತಿನಗರ ಮತ್ತು ಕೆಆರ್ ಮಾರುಕಟ್ಟೆ ಸೇರಿದಂತೆ ಹಲವೆಡೆ ಭಾರಿ...

Read moreDetails

ರೇಣುಕಾಸ್ವಾಮಿ ಕೊಲೆ ಕೇಸ್: ಸುಪ್ರೀಂಕೋರ್ಟ್ ನಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಏನಾಗುತ್ತದೆ?

BeFunky collage (55)

ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಂಟು ತಿಂಗಳು ಕಳೆದರೂ ಕೇವಲ...

Read moreDetails

ಪಂಚರಾಜ್ಯಗಳ ಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್..!

BeFunky collage (54)

ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ ಅಥವಾ ಸಂಜೆಯ...

Read moreDetails

ದಾವಣಗೆರೆ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕೌಂಟ್‌ಡೌನ್: ಕೈ vs ಕಮಲ, ಯಾರು ಗೆಲ್ಲುತ್ತಾರೆ?

BeFunky collage (53)

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶಗಳು...

Read moreDetails

ದಿನ ಭವಿಷ್ಯ 04 ಮೇ 2026: ಈ ರಾಶಿಯವರು ಇಂದು ಅಶುಭ ಸೂಚನೆಗಳ ಬಗ್ಗೆ ಎಚ್ಚರದಿಂದಿರಿ!

Rashi bavishya

ಈ ಸೋಮವಾರದಂದು ಗ್ರಹಗತಿಗಳ ಬದಲಾವಣೆ ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿದೆ? ಕೆಲಸದ ಒತ್ತಡ, ಆರೋಗ್ಯದ ಸಮಸ್ಯೆ ಅಥವಾ ಆರ್ಥಿಕ ಪ್ರಗತಿ, ಇಂದು ನಿಮ್ಮ ಅದೃಷ್ಟ...

Read moreDetails

ಬೇಸಿಗೆಯಲ್ಲಿ ಕರಬೂಜ ತಿನ್ನುವ ಮುನ್ನ ಎಚ್ಚರ..! ಈ ಸಮಸ್ಯೆ ಇರುವವರಿಗೆ ಸೇಫ್ ಅಲ್ಲ

BeFunky collage (51)

ಬೇಸಿಗೆಯಲ್ಲಿ ಕರಬೂಜ ಹಣ್ಣು (Muskmelon) ತುಂಬಾ ಜನಪ್ರಿಯ. ಇದು 90%ಕ್ಕಿಂತ ಹೆಚ್ಚು ನೀರಿನ ಅಂಶವನ್ನು ಹೊಂದಿದ್ದು, ದೇಹವನ್ನು ತಂಪುಗೊಳಿಸುತ್ತದೆ. ವಿಟಮಿನ್ A, ವಿಟಮಿನ್ C, ಫೈಬರ್ ಮತ್ತು...

Read moreDetails

ನಾಳೆ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟ

BeFunky collage (50)

ಭಾರತೀಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ (ಮೇ 4) ಪ್ರಕಟವಾಗಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು...

Read moreDetails

ಕರ್ನಾಟಕ ಬೈ ಎಲೆಕ್ಷನ್‌ ಮಹಾ ತೀರ್ಪಿಗೆ ಕ್ಷಣಗಣನೆ

BeFunky collage (49)

ಕರ್ನಾಟಕದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶಕ್ಕೆ ಇನ್ನು ಕ್ಷಣಗಳೇ ಬಾಕಿ. ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಚುನಾವಣಾ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಚುನಾವಣಾಧಿಕಾರಿಗಳು ಇಂದು ದಾವಣಗೆರೆಯ...

Read moreDetails

ರಾಯಚೂರು ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆಶಿ ಹೋದ ಬೆನ್ನಲ್ಲೇ ಶಾರ್ಟ್ ಸರ್ಕ್ಯೂಟ್

BeFunky collage (48)

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151ನೇ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಡಿಕೆಶಿ ಅವರು ಕಾರ್ಯಕ್ರಮದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳಲ್ಲಿ...

Read moreDetails

ಬ್ರಿಟಿಷರಿಗೆ ಸಾವರ್ಕರ್ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದು ಸತ್ಯ: ಮೊಮ್ಮಗ ಸತ್ಯಕಿ ಸಾವರ್ಕರ್ ದೃಢೀಕರಣ

BeFunky collage (47)

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರು ಬ್ರಿಟಿಷ್ ಸರ್ಕಾರಕ್ಕೆ 5 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು ಸತ್ಯ ಎಂದು ಅವರ ಮರಿ ಮೊಮ್ಮಗ ಸತ್ಯಕಿ ಸಾವರ್ಕರ್ ನ್ಯಾಯಾಲಯದಲ್ಲಿ...

Read moreDetails

ಗೆದ್ದ ಕೂಡಲೇ ರೆಸಾರ್ಟ್‌ಗೆ ಹೊರಡಿ! ಟಿವಿಕೆ ಅಭ್ಯರ್ಥಿಗಳಿಗೆ ಪಕ್ಷದ ನಾಯಕ ನಟ ವಿಜಯ್ ಕರೆ

BeFunky collage (46)

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ (ಮೇ 4) ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಮಹತ್ವದ ತಯಾರಿ ನಡೆಸುತ್ತಿದೆ. ನಟ ವಿಜಯ್...

Read moreDetails

ವ್ಯಾಯಾಮ ಮಾಡಿದ್ರೂ ಗಂಟೆಗಟ್ಟಲೆ ಕುಳಿತುಕೊಳ್ಳುತ್ತಿದ್ದೀರಾ? ಎಚ್ಚರ ನಿಮ್ಮ ಆಯಸ್ಸು ಕಮ್ಮಿಯಾಗಬಹುದು!

BeFunky collage (45)

ಇಂದಿನ ಆಧುನಿಕ ಜೀವನಶೈಲಿಯಲ್ಲಿ ದಿನವಿಡೀ ಆಫೀಸ್ ಡೆಸ್ಕ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ಗಂಟೆಗಟ್ಟಲೆ ಕುಳಿತುಕೊಳ್ಳುವುದು ಸಾಮಾನ್ಯವಾಗಿದೆ. ನೀವು ಪ್ರತಿದಿನ ವ್ಯಾಯಾಮ ಮಾಡುತ್ತಿದ್ದರೂ, ದೀರ್ಘಕಾಲ ಒಂದೇ ಕಡೆ...

Read moreDetails

ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! 3 ವಾರಗಳಲ್ಲಿ 500 ರೂ. ಇಳಿಕೆ

BeFunky collage (44)

ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಕಂಡುಬರುತ್ತಿದೆ. ಕಳೆದ ಮೂರು ವಾರಗಳಲ್ಲಿ ಸುಮಾರು 500 ರೂಪಾಯಿ ಇಳಿಕೆಯಾಗಿದ್ದು, ಈ ವಾರಾಂತ್ಯದಲ್ಲಿ ಸಹ ಗಣನೀಯ ಕುಸಿತ ಕಂಡಿದೆ. ಈ ವಾರದ...

Read moreDetails

ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ನಾಳೆ ಬಹಳ ಮಹತ್ವದ ದಿನ!

BeFunky collage (43)

ನಟ ದರ್ಶನ್ ತೂಗುದೀಪ ಅವರಿಗೆ ನಾಳೆ (ಮೇ 4) ಬಹುನಿರೀಕ್ಷಿತ ದಿನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಕೋರಿ...

Read moreDetails

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

BeFunky collage (41)

ವಿಶ್ವದ ಅತ್ಯಂತ ಪ್ರಸಿದ್ಧ ಗಾಯಕ ಮತ್ತು ನೃತ್ಯಗಾರ, 'ಮೂನ್‌ವಾಕ್' ಮಾಂತ್ರಿಕ ಮೈಕಲ್ ಜಾಕ್ಸನ್ ಅವರ ಹೆಸರು ಕೇಳದವರೇ ಇಲ್ಲ. ಮೈಕಲ್ ಜಾಕ್ಸನ್ ಅವರ ಜೀವನವು ಕೇವಲ ಯಶಸ್ಸಿನ...

Read moreDetails

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

BeFunky collage (40)

ಪಂಚರಾಜ್ಯ ಮತ್ತು ಉಪಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮೇ 6 ಅಥವಾ 7ರಂದು ಅವರು ದೆಹಲಿ ಪ್ರಯಾಣ...

Read moreDetails

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

BeFunky collage (42)

ಇತ್ತೀಚಿನ ದಿನಗಳಲ್ಲಿ ಇತಿಹಾಸವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಪ್ರಯತ್ನಗಳು ಹೆಚ್ಚಾಗುತ್ತಿವೆ. ಈ ನಡುವೆ, ವಿನಾಯಕ ದಾಮೋದರ್ ಸಾವರ್ಕರ್ ಅವರ ಬಗ್ಗೆ ದಶಕಗಳಿಂದ ನಡೆಯುತ್ತಿದ್ದ ಪರ-ವಿರೋಧದ ಚರ್ಚೆಗೆ ಈಗ...

Read moreDetails

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

BeFunky collage (39)

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಪ್ರತಿಪಕ್ಷ ನಾಯಕ...

Read moreDetails

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

BeFunky collage (38)

ಗಂಡ-ಹೆಂಡತಿ ನಡುವಿನ ಜಗಳಕ್ಕೆ ಎರಡು ಚಿಕ್ಕ ಮಕ್ಕಳು ಬಲಿಯಾದ ದುರಂತ ಘಟನೆ ಯಶವಂತಪುರದ ಗೋಕುಲಂ ಮೊದಲ ಹಂತದಲ್ಲಿ ನಡೆದಿದೆ. ನಿನ್ನೆ ರಾತ್ರಿ ಗಂಡ ಪ್ರಶಾಂತ್ ಮತ್ತು ಹೆಂಡತಿ...

Read moreDetails

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

BeFunky collage (37)

ಮಾಟ-ಮಂತ್ರ ಮತ್ತು ವಾಮಾಚಾರದ ಹೆಸರಿನಲ್ಲಿ ಯುವತಿಯೊಬ್ಬಳನ್ನು 30 ಲಕ್ಷ ರೂಪಾಯಿ ಆಮಿಷವೊಡ್ಡಿ ಬೆತ್ತಲೆ ಪೂಜೆಗೆ ಒತ್ತಾಯಿಸಿದ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಕಿರಣ್ ಎಂಬಾತನ...

Read moreDetails

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

BeFunky collage (36)

ಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ಯುವಕನ ಮದುವೆಯನ್ನು ಏಳು ತಿಂಗಳ ಗರ್ಭಿಣಿ ಪತ್ನಿ ಮಂಟಪಕ್ಕೆ ಬಂದು ತಡೆದ ಘಟನೆ ದೊಡ್ಡಬಳ್ಳಾಪುರದಲ್ಲಿ...

Read moreDetails

ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!

BeFunky collage (34)

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ರಾಜೇಗೌಡ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಮೊದಲು 201 ಮತಗಳ ಅಂತರದಿಂದ ಗೆಲುವಿನತ್ತ ಮುಂದುವರೆದಿದ್ದ...

Read moreDetails

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ದಾಟಿ ಬಂದ 45,000 ಟನ್ ಎಲ್‌ಪಿಜಿ ಟ್ಯಾಂಕರ್!

BeFunky collage (35)

ಪಶ್ಚಿಮ ಏಷ್ಯಾದಲ್ಲಿ ಇನ್ನೂ ಉದ್ವಿಗ್ನತೆ ಕಡಿಮೆಯಾಗದಿದ್ದರೂ, ಭಾರತದ ರಾಜತಾಂತ್ರಿಕ ಮತ್ತು ವಾಣಿಜ್ಯ ಪರಾಕ್ರಮ ಮತ್ತೊಮ್ಮೆ ಗಮನ ಸೆಳೆದಿದೆ. 45,000 ಟನ್ ಎಲ್‌ಪಿಜಿ ಹೊತ್ತ ಬೃಹತ್ ಟ್ಯಾಂಕರ್ ‘ಸರ್ವ...

Read moreDetails

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

BeFunky collage (32)

ಅತಿಯಾದ ಮದ್ಯಪಾನದ ಚಟ ಮನುಷ್ಯನ ವಿವೇಚನೆಯನ್ನು ಹೇಗೆ ನಾಶಪಡಿಸುತ್ತದೆ ಎಂಬುದಕ್ಕೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ನಡೆದ ಈ ದಾರುಣ ಘಟನೆಯೇ ಸಾಕ್ಷಿ. ಲಿವರ್...

Read moreDetails

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

BeFunky collage (31)

ರಾಷ್ಟ್ರ ರಾಜಧಾನಿ ದೆಹಲಿಯ ಗ್ರೀನ್ ಪಾರ್ಕ್ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನ ದೆಹಲಿ ನ್ಯಾಯಾಂಗ ಸೇವೆಯ ಯುವ ಅಧಿಕಾರಿ, ನ್ಯಾಯಾಧೀಶ ಅಮನ್ ಕುಮಾರ್ ಶರ್ಮಾ (30) ತಮ್ಮ ನಿವಾಸದಲ್ಲಿ...

Read moreDetails

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

BeFunky collage (30)

ಸಿಲಿಕಾನ್ ಸಿಟಿಯ ಹೆಣ್ಣೂರಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತವೊಂದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಅನಾರೋಗ್ಯದಿಂದಿದ್ದ ತಂದೆಗೆ ಔಷಧಿ ತರಲು ಹೊರಟಿದ್ದ 11 ವರ್ಷದ ಬಾಲಕ ವರುಣ್, ಖಾಸಗಿ...

Read moreDetails

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

Untitled design

ನಕ್ಸಲ್ ಮುಕ್ತ ಭಾರತ ಘೋಷಣೆಯ ಬೆನ್ನಲ್ಲೇ ಛತ್ತೀಸ್‌ಗಢದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಕಂಕೇರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ನಿಷ್ಕ್ರಿಯಗೊಳಿಸುವ...

Read moreDetails

CSK vs MI IPL 2026: ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ಕೆ!

BeFunky collage (26)

ಐಪಿಎಲ್ 2026ರ ಸೀಸನ್ 19ರ ಅತ್ಯಂತ ಬಹುನಿರೀಕ್ಷಿತ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಲೋಕದ ಇಬ್ಬರು ದಿಗ್ಗಜ ಎದುರಾಳಿಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್...

Read moreDetails

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

BeFunky collage (25)

ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ನೂತನ ಉಪ ಗವರ್ನರ್ ಆಗಿ ಹಿರಿಯ ಬ್ಯಾಂಕರ್ ರೋಹಿತ್ ಜೈನ್ ಅವರನ್ನು ಕೇಂದ್ರ ಸರ್ಕಾರ ಶನಿವಾರ ನೇಮಕ ಮಾಡಿದೆ. ಹಾಲಿ ಉಪ...

Read moreDetails

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ: ವಿಧಾನಸಭೆಯಿಂದ ಅಧಿಕೃತ ಆದೇಶ ಹೊರಕ್ಕೆ!

BeFunky collage (24)

ಧಾರವಾಡ ಗ್ರಾಮೀಣ ಕ್ಷೇತ್ರದ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ...

Read moreDetails

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

BeFunky collage (23)

ಮಾನವ ಜೀವ ಉಳಿಸುವ ವೈದ್ಯರು ದೇವರ ಸಮಾನರು, ಹಿಂದಿನ ಕಾಲದಲ್ಲಿ ರೋಗ ಚಿಕಿತ್ಸೆಗೆ ಮುಖ್ಯವಾಗಿ ಆಯುರ್ವೆದ ಪದ್ಧತಿಯನ್ನು ಅನುಸರಿಸಲಾಗುತ್ತಿತ್ತು. ನಂತರ ಬ್ರಿಟಿಷರ ಆಡಳಿತದ ಅವಧಿಯಲ್ಲಿ ಪಾಶ್ಚಾತ್ಯ ವೈದ್ಯಕೀಯ...

Read moreDetails

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

BeFunky collage (22)

ಇರಾನ್ ಮತ್ತು ಅಮೆರಿಕ ನಡುವಿನ ಶೀತಲ ಸಮರ ಈಗ ಸ್ಫೋಟಕ ಹಂತಕ್ಕೆ ತಲುಪಿದೆ. ತಾತ್ಕಾಲಿಕ ಕದನ ವಿರಾಮದ ನಡುವೆಯೂ, ಉಭಯ ದೇಶಗಳ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಮತ್ತೆ...

Read moreDetails
Page 2 of 45 1 2 3 45

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist