ಶಕ್ತಿ ತುಂಬಿದ ಕಲ್ಯಾಣ ಕರ್ನಾಟಕ ಭಾಗದ ಜನರ ಋಣ ತೀರಿಸುತ್ತೇವೆ: ಡಿ.ಕೆ. ಶಿವಕುಮಾರ್!
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ”...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ”...
Read moreDetailsಬೆಂಗಳೂರಿನ ಹೆಚ್.ಎಂ.ಟಿ. ಲೇಔಟ್ನಲ್ಲಿ ಪತ್ನಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ ಗಂಡನ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2021ರ ನವೆಂಬರ್ 21ರಂದು ಆಂಧ್ರಪ್ರದೇಶದ...
Read moreDetailsಹರಳೆಣ್ಣೆ (ಕ್ಯಾಸ್ಟರ್ ಆಯಿಲ್) ಕೂದಲಿನ ಆರೋಗ್ಯಕ್ಕಾಗಿ ಶತಮಾನಗಳಿಂದಲೂ ಬಳಕೆಯಾಗುತ್ತಿರುವ ನೈಸರ್ಗಿಕ ಪರಿಹಾರ. ಇದರಲ್ಲಿ ಲಭ್ಯವಾದ ರಿಕಿನೋಲಿಕ್ ಆಮ್ಲ, ವಿಟಮಿನ್-ಇ, ಮತ್ತು ಪ್ರೋಟೀನ್ಗಳು ಕೂದಲಿನ ಬೆಳವಣಿಗೆ, ತಲೆಹೊಟ್ಟು ಸಮಸ್ಯೆ...
Read moreDetails"2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ" ಎಂದು ಡಿಸಿಎಂ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಡಕೌಟ್ ಬಜೆಟ್ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ...
Read moreDetailsಕರ್ನಾಟಕ ಸರ್ಕಾರವು ಆಯೋಜಿಸಿರುವ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿ,ಪ್ರತಿಭಾವಂತ ಕಲಾವಿದೆ ಶಬಾನಾ ಅಜ್ಮಿ...
Read moreDetailsಸ್ಯಾಮ್ಸಂಗ್ನ ಅತ್ಯಾಧುನಿಕ ಸ್ಮಾರ್ಟ್ ಫೋನ್ ಸ್ಯಾಮ್ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ 5G ಈಗ ಅಮೇಜಾನ್ನಲ್ಲಿ 18% ರಿಯಾಯಿತಿಯೊಂದಿಗೆ ಲಭ್ಯವಿದೆ. ₹99,770 ಬೆಲೆಯಲ್ಲಿ ಲಭ್ಯವಿರುವ ಈ ಸ್ಮಾರ್ಟ್ಫೋನ್ ಅನ್ನು...
Read moreDetailsದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ....
Read moreDetailsಪ್ರಶಾಂತ್ ಎಸ್ , ಸ್ಪೇಷಲ್ ಡೆಸ್ಕ್, ಗ್ಯಾರಂಟಿ ನ್ಯೂಸ್ ಇಂಡಿಯನ್ ಪ್ರೀಮಿಯರ್ ಹಬ್ಬಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 22ರಿಂದ ಭರ್ತಿ ಎರಡು ತಿಂಗಳು ಐಪಿಎಲ್ ಮಿನಿ...
Read moreDetailsಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಗೌರವಿಸಲಾಗುತ್ತಿದೆ. ಈ ವಿಶೇಷ ದಿನದ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಟ ರಮೇಶ್ ಅರವಿಂದ್ ಅವರು ತಮ್ಮ ಜೀವನದ ಪ್ರಮುಖ...
Read moreDetailsಈ ವಿಶಿಷ್ಟ ದಿನವನ್ನು "ಜಸ್ಟ್ ಮ್ಯಾರೀಡ್" ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್,...
Read moreDetailsದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ , ಪ್ರಥಮ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ. ದಿಗಂತ್ ಬಂಟ್ವಾಳ ತಾಲೂಕಿನ ಸಜಿಪ ಮೂಲದ...
Read moreDetailsಬೀಟ್ರೂಟ್ ಮತ್ತು ಆಮ್ಲಾ ಜ್ಯೂಸ್ ನಿಮ್ಮ ದೈನಂದಿನ ಆರೋಗ್ಯದ "ಸೂಪರ್ ಡ್ರಿಂಕ್" ಆಗಿದೆ. ಈ ರಸವು ಪೋಷಕಾಂಶಗಳ ಸಾಂದ್ರತೆಯಿಂದ ಕೂಡಿದೆ. ವಿಟಮಿನ್ ಸಿ, ಫೈಬರ್, ಆಂಟಿಆಕ್ಸಿಡೆಂಟ್ಸ್ ಮತ್ತು...
Read moreDetailsಬಿಸಿಲು, ಧೂಳು, ಮತ್ತು ಬೆವರಿನಿಂದ ನಮ್ಮ ಪಾದಗಳು ಸುಲಭವಾಗಿ ಶುಷ್ಕವಾಗಿ ಬಿರುಕು ಬಿಡುತ್ತವೆ. ಹಿಮ್ಮಡಿ ಒಡೆದು ನೋವು ಮತ್ತು ಕೆಂಪು ಬಣ್ಣದ ಗಾಯಗಳಾಗುವುದು ಸಾಮಾನ್ಯ. ಇದನ್ನು ನಿರ್ಲಕ್ಷಿಸಿದರೆ...
Read moreDetailsಭಾರತ vs ಪಾಕಿಸ್ತಾನ ಹೋರಾಟ – ಟೆಲಿವಿಷನ್ ವೀಕ್ಷಣೆಯಲ್ಲಿ ದಾಖಲೆ , 20.6 ಕೋಟಿ ಜನ ನೋಡಿದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಿದ್ದಾರೆ. 2011ರ ಕ್ರಿಕೆಟ್ ವಿಶ್ವಕಪ್...
Read moreDetailsತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ "ಛೂ...
Read moreDetails“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ...
Read moreDetailsಮಧ್ಯಪ್ರದೇಶದ ರತ್ಲಂನಲ್ಲಿ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಗಂಭೀರ ಆರೋಪಗಳು ಹೊರಹೊಮ್ಮಿವೆ. ಚಿಕಿತ್ಸೆಗೆ ನೆಪ ಹೇಳಿ 1 ಲಕ್ಷ ರೂಪಾಯಿ ಪಾವತಿಸುವಂತೆ ಕುಟುಂಬದವರ ಮೇಲೆ ಒತ್ತಡ ಹೇರಿದ್ದಾಗಿ ದೂರಿದ...
Read moreDetailsಜೀ ಕನ್ನಡದ ಜನಪ್ರಿಯ ಸಂಗೀತ ಕಾರ್ಯಕ್ರಮ 'ಸರಿಗಮಪ' ವೇದಿಕೆಯಲ್ಲಿ ಈ ವಾರಾಂತ್ಯದಲ್ಲಿ ತಂದೆ-ಮಗಳ ಅಪೂರ್ವ ಭಾವುಕ ಕ್ಷಣ ನಡೆಯಲಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ರಮೇಶ್ ಅರವಿಂದ್...
Read moreDetailsಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2025 ಮಂಡಿಸಿದರು. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆಯಾಗಿದೆ. ರಾಜ್ಯ ಬಜೆಟ್ನ ಹೈಲೈಟ್ಸ್ ಇಂತಿವೆ....
Read moreDetailsಜಿಯೋ, ಏರ್ಟೆಲ್ ಮತ್ತು ವಿ (ವೊಡಾಫೋನ್ ಐಡಿಯಾ) ಸೇರಿದಂತೆ ದೂರಸಂಪರ್ಕ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಿವೆ. ಈ ಬದಲಾವಣೆಗಳು ಸಿಮ್ ಬಳಕೆದಾರರಿಗೆ ದುಬಾರಿಯಾಗಿವೆ....
Read moreDetailsಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಿನಿಮಾಗಳ ಯಶಸ್ಸಿನ ಅಲೆಯಲ್ಲಿದ್ದಾರೆ. ಸಲಗ, ಭೀಮ ಮೂವಿ ಯಶಸ್ವಿಯಾದ ಮೇಲೆ ದುನಿಯಾ...
Read moreDetailsಬೆಂಗಳೂರಿನ ಬಿಬಿಎಂಪಿಯ ವಲಯ ಮುಖ್ಯ ಇಂಜಿನಿಯರ್ ಟಿ.ಡಿ.ನಂಜುಂಡಪ್ಪ , ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಕಲ್ಲೇಶಪ್ಪ ಹಾಗೂ ರಾಜಾಜಿನಗರ ಬೆಸ್ಕಾಂನ ಇಂಜಿನಿಯರ್ ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು...
Read moreDetailsದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ...
Read moreDetailsಕನ್ನಡ ಚಿತ್ರರಂಗದ ಚಾಲೇಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಮತ್ತೆ ರೀ ಎಂಟ್ರಿ ಕೊಟ್ಟಿದ್ದಾರ ಶುಟಿಂಗ್ ಅಖಾಡಕ್ಕೆ. ನಟ ದರ್ಶನ್ ಶೂಟಿಂಗ್ ತೆರಳಲು ಕ್ಷಣಗಣನೆ ಶೂರುವಾಗಿದೆ. ಮಾರ್ಚ್...
Read moreDetailsಕ್ರಾಂತಿ ಚಿತ್ರದ ಶೇಕ್ ಇಟ್ ಪುಷ್ಪವತಿ ಹಾಡಿನ ಮೂಲಕವೇ ಭಾರೀ ಕ್ರೇಜ್ ಹುಟ್ಟು ಹಾಕಿದ್ದವರು ಮಂಗಳೂರು ಹುಡುಗಿ ನಿಮಿಕಾ ರತ್ನಾಕರ್. ಇದೊಂದು ಹಾಡಿನ ಮೂಲಕವೇ ಕರ್ನಾಟಕದ ಕ್ರಶ್...
Read moreDetailsಕೇಂದ್ರ ಸರ್ಕಾರವು ಮಾನವರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಜನ ಔಷಧಗಳನ್ನು ಒದಗಿಸುವ ಜನೌಷಧಿ ಯೋಜನೆಯ ಮಾದರಿಯಲ್ಲೇ, ಈಗ ಪಶು ಔಷಧಿ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿಯಲ್ಲಿ...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದ ಎಸ್ಬಿಐ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ರಾಜ್ಯದ ಪೊಲೀಸರನ್ನು ದಿಗ್ಭ್ರಮೆಗೊಳಿಸಿದೆ. ಕಳ್ಳರು ಹೈಟೆಕ್ ಪ್ಲಾನ್ ಮಾಡಿ, ಕಂಟೇನರ್ನಲ್ಲಿ ಕಾರು...
Read moreDetailsಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಮಾರ್ಚ್ 07, -2025) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಾರತ್ತಹಳ್ಳಿಯಲ್ಲಿ ನಡೆಯಲಿರುವ "ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ" ಉದ್ಘಾಟನೆಗೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ....
Read moreDetailsಹೊಸ ಆದಾಯ ತೆರಿಗೆ ವಿಧೇಯಕದ ಮೂಲಕ ತೆರಿಗೆ ಅಧಿಕಾರಿಗಳಿಗೆ ಡಿಜಿಟಲ್ ಸ್ಪೇಸ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭೇದಿಸುವ ಅಧಿಕಾರ ನೀಡಲಿದೆ. ಆದರೆ ನಿರ್ದಿಷ್ಟ ಪ್ರಕರಣಗಳಲ್ಲಿ ಆದಾಯ...
Read moreDetailsಕರ್ನಾಟಕ ಸರ್ಕಾರವು ವೃತ್ತಿಪರ ತೆರಿಗೆಯನ್ನು ಮಾಸಿಕ ₹200 ರಿಂದ ₹300 ಗೆ ಹೆಚ್ಚಿಸುವ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಮಾಡಲಾಗಿದೆ. 'ಕರ್ನಾಟಕ ವೃತ್ತಿ, ಕಸುಬು,...
Read moreDetailsಈ ಶನಿವಾರ ಮತ್ತು ಭಾನುವಾರ (ಮಾರ್ಚ್ 8 ಮಾರ್ಚ್ 9) ‘ವಿಶ್ವ ಮಹಿಳಾ ದಿನ’ದ ಪ್ರಯುಕ್ತ, ರಾತ್ರಿ 9 ರಿಂದ 10:30 ರವರೆಗೆ ಕಲರ್ಸ್ ಕನ್ನಡದ ಜನಪ್ರಿಯ...
Read moreDetailsಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರ ಲಂಡನ್ ಪ್ರವಾಸದ ಸಂದರ್ಭದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕ್ರೂರ ದಾಳಿ ಪ್ರಯತ್ನ ನಡೆಸಿದ್ದಾರೆ. ಸಚಿವರೊಬ್ಬರು ಲಂಡನ್ನಲ್ಲಿ ನಡೆಯುವ ರಾಜತಾಂತ್ರಿಕ...
Read moreDetailsಭಾರತದ ಹಲವು ಪ್ರದೇಶಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ, ಗಾಳಿ, ಮತ್ತು ಹಿಮಪಾತದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಭಾರತದಲ್ಲಿ...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮಾರ್ಚ್ 2025 ರಲ್ಲಿ ಏರುಪೇರಿನ ನೊಂದಿಗೆ ಸ್ಥಿರವಾಗಿ ನಿಂತಿವೆ. ಮಾರ್ಚ್ 5, 2025 ರಂದು ದಾಖಲಾದ ಪ್ರಕಾರ, ಪೆಟ್ರೋಲ್ ಪ್ರತಿ...
Read moreDetailsಈ ಗ್ರಹಗಳ ಸ್ಥಿತಿ ನಿಮ್ಮ ಜೀವನದ ವಿವಿಧ ಅಂಶಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರತಿ ರಾಶಿಯವರೂ ತಮ್ಮ ಸವಾಲುಗಳು, ಅವಕಾಶಗಳು ಮತ್ತು ಭಾವನಾತ್ಮಕ ಸ್ಥಿತಿಯನ್ನು ಎದುರಿಸಲು ಸೂಕ್ತ...
Read moreDetailsರಾಮ್ ಬಡಿಗೇರ್…ಸ್ಪೋರ್ಟ್ಸ್ ಬ್ಯೂರೋ…ಗ್ಯಾರಂಟಿ ನ್ಯೂಸ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆದು, ಫೈನಲ್ ತಲುಪಿದೆ ನಮ್ಮ ಭಾರತ…ಫೈನಲ್ ತಲುಪೋದಕ್ಕೆ ಭಾರತ ತಂಡ ಒಗ್ಗಟ್ಟಿನ ಪ್ರದರ್ಶನದ ಜೊತೆಗೆ...
Read moreDetailsಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ...
Read moreDetailsಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರನ್ನು ನೇಮಿಸಿ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷರಾದ ಶಂಕರ ಮಹಾದೇವ ಬಿದರಿ ಅಧಿಕೃತ ಆದೇಶ...
Read moreDetailsರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ವಿಧಾನ ಸಭೆಯಲ್ಲಿ ಮಾತನಾಡಿದ ಕಾರ್ಮಿಕ...
Read moreDetailsಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಇರುವ ಹಿನ್ನೆಲೆಯಲ್ಲಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆಯು ಹಿಮಾಲಯ ವಂಡರ್...
Read moreDetailsಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ಮೇಲೆ ಸಖತ್ ಸೌಂಡ್ ಮಾಡುತ್ತಿದ್ದಾರೆ. ಉಕ್ರೇನ್ ಅಧ್ಯಕ್ಷ ಝಲೆನ್ಸಿಗೆ ಯುದ್ಧ ಬೇಡ ಸಾಕು ನಿಲ್ಲಿಸಿ ಅಂತ...
Read moreDetailsಗಂಗಾಕಲ್ಯಾಣ ಯೋಜನೆ ಅಡಿ ಕೊಳವೆಬಾವಿಗಳ ಭೌತಿಕ ಗುರಿ ಕಡಿಮೆ ಇದೆ ಎನ್ನುವ ಅಭಿಪ್ರಾಯ ಸದಸ್ಯರಿಂದ ವ್ಯಕ್ತವಾಗಿದ್ದು, ಸದರಿ ಕೊಳವೆಬಾವಿಗಳ ಗುರಿಯ(ಟಾರ್ಗೆಟ್) ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ಸರ್ಕಾರ...
Read moreDetailsಸದ್ಗುರು ಜಗ್ಗಿ ವಾಸುದೇವ್ ಅವರ ಹೊಸ ಮಿರಾಕಲ್ ಆಫ್ ಮೈಂಡ್ ಆ್ಯಪ್ ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಆ್ಯಪ್ ಕೇವಲ 15 ಗಂಟೆಗಳಲ್ಲಿ 1ಮಿಲಿಯನ್ ಡೌನ್ಲೋಡ್ ಮಾಡಿಕೊಂಡು...
Read moreDetailsರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಸರ್ಕಾರವು ಇ-ಖಾತಾ ಸೌಲಭ್ಯವನ್ನು ನೀಡಲು ಕ್ರಮ ಕೈಗೊಂಡಿದೆ. ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ವಿಧಾನ ಮಂಡಲದಲ್ಲಿ ಘೋಷಿಸಿದಂತೆ, ಈ...
Read moreDetailsದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮೊಮ್ಮಗನ ನಾಮಕರಣ ಸಮಾರಂಭಕ್ಕೆ ಈಗಾಗಲೇ ಪೂರ್ವ ತಯಾರಿಗಳು ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ, ಅಂಬರೀಶ್ ಅವರ ಆಸೆಯಂತೆ ರಾಕಿ ಭಾಯ್ ಯಶ್...
Read moreDetailsಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಈ ವೇಳೆ ರಕ್ಷಿತಾ ಪ್ರೇಮ್, ಆರಾಧನ ರಾಮ್, ಮಾಲಾಶ್ರೀ, ಹೇಮಾಚೌಧರಿ, ಅಮೂಲ್ಯ , ಶೃತಿ, ಪ್ರಿಯಾಂಕಾ ಉಪೇಂದ್ರ,ವಿನಯ ಪ್ರಸಾದ್,ಜಯಮಾಲಾ,...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ದುಬೈನಲ್ಲಿ ಆಸ್ಟ್ರೇಲಿಯಾ ಸೋಲಿನ ನಂತರ ಬೆನ್ನಲ್ಲೇ. ಆಸ್ಟ್ರೇಲಿಯಾ ವಿಶ್ವವಿಖ್ಯಾತ ಕ್ರಿಕೆಟ್ ನಾಯಕ ಸ್ಟೀವ್ ಸ್ಮಿತ್ ತಮ್ಮ...
Read moreDetailsಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ಇಂದು...
Read moreDetailsಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರುವಾರ ದೆಹಲಿಯ "ಪ್ರಾಣಿ ಮಿತ್ರ" ಆಶ್ರಯದಲ್ಲಿ ನಡೆದ ಸಂದರ್ಶನದಲ್ಲಿ, ಅನಾಥ ಪ್ರಾಣಿಗಳೊಂದಿಗೆ ಸಮಯ ಕಳೆದು ಎಲ್ಲರ ಹೃದಯಗಳನ್ನು ಗೆದ್ದಿದ್ದಾರೆ. ನಾಯಿ ಮರಿಗಳಿಗೆ...
Read moreDetailsಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್ ಸಿನಿ ಸುಂದರಿ, ಮಿಲ್ಕಿಬ್ಯೂಟಿ ತಮನ್ನಾ ಹಾಗೂ ವಿಜಯ್ ವರ್ಮಾ ಸದ್ಯದಲ್ಲೆ ಮದುವೆ ಆಗಲಿದ್ದಾರೆ. ಸತಿ-ಪತಿಯಾಗಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ...
Read moreDetailsಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳಾ ಸಂಘಗಳಿಂದ...
Read moreDetailsಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್....
Read moreDetails2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ...
Read moreDetailsಪ್ರಜಾಪ್ರಭುತ್ವದ ಸಧೃಡಗೊಳಿಸಲು ಸಹಾಯವಾಗುವಂತೆ ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದಲ್ಲಿ ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನೆಡೆಸುವ ಮೂಲಕ ಚುನಾವಣಾ ಕಾನೂನುಗಳ ಕುರಿತು ಅರಿವು...
Read moreDetailsಗೂಗಲ್ ಕಂಪನಿಯು ಜಗತ್ತಿನ ಅತ್ಯಂತ ಪ್ರಸಿದ್ಧ ಟೆಕ್ ಕಂಪನಿಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಗೂಗಲ್ 2025ರಲ್ಲಿ ಇಂಟರ್ನ್ಶಿಪ್ ಅವಕಾಶಗಳನ್ನು ಘೋಷಿಸಿದೆ. ಈ ಅವಕಾಶವು ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಗೆ ತಮ್ಮ...
Read moreDetailsಭಾರತದ ಅತ್ಯಂತ ಜನಪ್ರಿಯ ಕಾಂಪ್ಯಾಕ್ಟ್ SUVಗಳಲ್ಲಿ ಒಂದಾದ ಹುಂಡೈ ಕ್ರೆಟಾ, 2025 ಮಾಡೆಲ್ ವರ್ಷದ ಅಪ್ಡೇಟ್ಗಳೊಂದಿಗೆ ಬೆಳಕಿಗೆ ಬಂದಿದೆ. ಇತ್ತೀಚಿನ ಅಪ್ಡೇಟ್ನಲ್ಲಿ ಪ್ರಮುಖವಾಗಿ ಪ್ಯಾನೋರಾಮಿಕ್ ಸನ್ರೂಫ್ ವಿಶೇಷತೆಯನ್ನು...
Read moreDetails“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು...
Read moreDetailsಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. ಟೂರ್ನಿ ಅಂತ್ಯಗೊಳ್ಳಲು ಕೇವಲ 3 ಪಂದ್ಯ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಪಂದ್ಯವು ವಿರಾಟ್ ಕೊಹ್ಲಿ...
Read moreDetailsಒಡಿಶಾದ ಜಗತ್ಸಿಂಗ್ಪುರದ ಜಯಬಾಡ್ ಪ್ರದೇಶದಲ್ಲಿ ನಡೆದ ಒಂದು ಘೋರ ಘಟನೆ. 21 ವರ್ಷದ ಯುವಕ ಸೂರ್ಯಕಾಂತ್ ಸೇಥಿ ತನ್ನ 65 ವರ್ಷದ ತಂದೆ ಪ್ರಶಾಂತ್ ಸೇಥಿ, 62...
Read moreDetailsಕನ್ನಡ ಚಿತ್ರರಂಗ ಮತ್ತು ರಾಜಕೀಯ ನಡುವಿನ ವಿವಾದಾತ್ಮಕ ಹೇಳಿಕೆಗಳಿಗೆ ಚಕ್ರವರ್ತಿ ಚಂದ್ರಚೂಡ್ ಪ್ರಬಲ ಪ್ರತಿಕ್ರಿಯೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ...
Read moreDetails“ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ...
Read moreDetails"ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ...
Read moreDetails"ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ...
Read moreDetailsಭಾರತದ ಮಹಾಕುಂಭ ಮೇಳದಿಂದ ವೈರಲ್ ಆದ ಮೊನಾಲಿಸಾ ಇತ್ತೀಚೆಗೆ ನೇಪಾಳದ ಹೃದಯವನ್ನೂ ಗೆದ್ದಿದ್ದಾಳೆ. ಕಾಠ್ಮಂಡುವಿನ ಒಂದು ಪ್ರಮುಖ ಕಾರ್ಯಕ್ರಮದಲ್ಲಿ ಅವರು ಹಾಕಿದ "ಭರ್ಜರಿ ಸ್ಟೆಪ್ಸ್" ಮತ್ತು "ಹರ್...
Read moreDetailsವೈದ್ಯಕೀಯ ಲೋಕದಲ್ಲಿ ಆಗಾಗ ಅಚ್ಚರಿಗಳು ನಡೆಯುತ್ತವೆ ಇಂತಹ ಘಟನೆಗಳನ್ನು ಮುಂದಿಟ್ಟುಕೊಂಡು ನಿರ್ದೇಶಕ ಎ. ಪರಮೇಶ್ " ಮಿಸ್ಲೆ" ಸಾಕ್ಷ್ಯಚಿತ್ರ ನಿರ್ದೇಶನ ಮಾಡಿದ್ದು ಮನಮುಟ್ಡುವ ರೀತಿ ಕಟ್ಟಿಕೊಟ್ಟಿದ್ದಾರೆ. ವೈದ್ಯಕೀಯ...
Read moreDetailsಕವಲುದಾರಿ, ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ಸಾರಥಿ ಹೇಮಂತ್ ರಾವ್ ನಿರ್ಮಾಣದ ಬಹುನಿರೀಕ್ಷಿತ ಚಿತ್ರ ಅಜ್ಞಾತವಾಸಿ. 'ಗುಳ್ಟು' ನಿರ್ದೇಶಕ ಜನಾರ್ಧನ್...
Read moreDetailsಡ್ರಗ್ಸ್ ಮತ್ತು ಕೊಕೇನ್ ಸೇವನೆಯ ಪರಿಣಾಮಗಳು ಹೇಗೆ ಜೀವನವನ್ನೇ ಹಾಳುಮಾಡಬಹುದು ಎಂಬುದಕ್ಕೆ ಚಿಕಾಗೋದ ಕೆಲ್ಲಿ ಕೊಸೈರಾ (38) ಜೀವಂತ ಉದಾಹರಣೆಯಾಗಿದ್ದಾಳೆ. 2017ರಲ್ಲಿ ಪ್ರಾರಂಭವಾದ ಕೊಕೇನ್ ಚಟವು ಅವಳ...
Read moreDetailsಕನ್ನಡ ಧಾರಾವಾಹಿ ರಂಗದ ನಟಿ ಅಶ್ವಿನಿ ಎಆರ್ ಮೂರ್ತಿ ಇತ್ತೀಚೆಗೆ ಎರಡು ಭಾಷೆಗಳ ಸೀರಿಯಲ್ಗಳ ಮೂಲಕ ತಮ್ಮ ಅಭಿನಯ ಕೌಶಲ್ಯವನ್ನು ಪ್ರದರ್ಶಿಸುತ್ತಿದ್ದಾರೆ. ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ "ಚೆಲುವಿ"...
Read moreDetailsತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಮಾರಾಟವಾಗುತ್ತಿದ್ದ ಕಲ್ಲಂಗಡಿ ಹಣ್ಣುಗಳಲ್ಲಿ ಅಪಾಯಕಾರಿ ಕೃತಕ ಬಣ್ಣಗಳು ಪತ್ತೆಯಾಗಿದ್ದು, ಸ್ಥಳೀಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ದಿಗಿಲುಂಟು ಮಾಡಿದೆ. ಈ ಘಟನೆ,...
Read moreDetailsಹರಿಯಾಣದ ರೋಹ್ತಕ್ನ ಸಂಪ್ಲಾ ಪ್ರದೇಶದ ಸೂಟ್ಕೇಸ್ನಲ್ಲಿ ಪತ್ತೆಯಾದ ಯುವತಿಯ ಶವದ ಹಿಂದೆ ರಾಜಕೀಯ ಸಂಬಂಧಿತ ಕೊಲೆ ರಹಸ್ಯವಿದೆ ಎಂಬ ಅನುಮಾನಗಳು ಬೆಳೆದಿವೆ. ಪೊಲೀಸ್ ತನಿಖೆ ಪ್ರಕಾರ, ಸತ್ತವರು...
Read moreDetailsಭಾರತೀಯ ಹವಾಮಾನ ಇಲಾಖೆ (IMD) ಹೊಸದಾಗಿ ನೀಡಿರುವ ಎಚ್ಚರಿಕೆಯ ಪ್ರಕಾರ, 2025ರ ಬೇಸಿಗೆಯು ಕರ್ನಾಟಕ ಸೇರಿದಂತೆ 15 ರಾಜ್ಯಗಳಿಗೆ "ಸುಡುಬಿಸಿಲಿನ" ರೂಪದಲ್ಲಿ ಬರಲಿದೆ. ಮಾರ್ಚ್ನಿಂದ ಮೇ ತಿಂಗಳವರೆಗೆ...
Read moreDetailsಕರ್ನಾಟಕದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗತ 24 ಗಂಟೆಗಳಿಂದ ಯಾವುದೇ ಬದಲಾವಣೆ ಕಾಣಲಿಲ್ಲ. ರಾಜ್ಯದಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ ಸರಾಸರಿ ₹103.36 ರಂತೆಯೂ, ಡೀಸೆಲ್ ₹89.42...
Read moreDetailsಮಾರ್ಚ್ 2, 2025ರಂದು, ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಹಿಂದಿನ ದಿನಕ್ಕಿಂತ ಸ್ಥಿರವಾಗಿ ಉಳಿದಿವೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,055 ಮತ್ತು...
Read moreDetailsಮಾರ್ಚ್ 2, 2025, ಗ್ರಹಗಳ ಸಂಯೋಗ ಮತ್ತು ಚಂದ್ರನ ಸ್ಥಾನಗಳು ಪ್ರತಿಯೊಬ್ಬರ ಜೀವನದ ಮೇಲೆ ವಿಶಿಷ್ಟ ಪರಿಣಾಮ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ ದಿನವು ಕೆಲವು...
Read moreDetailsಬೇಸಿಗೆಯ ಬಿಸಿಲು ಹೆಚ್ಚಾಗುತ್ತಿದ್ದಂತೆ, ಐಸ್ಕ್ರೀಮ್ ತಿನ್ನುವ ಆಸೆ ಎಲ್ಲರಿಗೂ ಹುಟ್ಟುತ್ತದೆ. ಆದರೆ, ತಾತ್ಕಾಲಿಕ ತಂಪು ನೀಡುವ ಈ ಸಿಹಿ ತಿಂಡಿ ಹೃದಯ, ಜಠರ, ಮತ್ತು ರೋಗನಿರೋಧಕ ಶಕ್ತಿಗೆ...
Read moreDetailsಬೇಸಿಗೆಯ ಬಿಸಿಲು ಮತ್ತು ಎಸಿ (ಏರ್ ಕಂಡೀಷನರ್) ಬಳಕೆಯಿಂದ ಕಣ್ಣಿನ ಸಮಸ್ಯೆಗಳು ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಬಿರುಬಿಸಿಲು ಮತ್ತು ಶಾಖದ ಅಲೆಗಳು ಜನರನ್ನು ಬಾಧಿಸುತ್ತಿವೆ....
Read moreDetailsಭಾರತೀಯ ಸಂಪ್ರದಾಯಿಕ ಔಷಧಿಯಲ್ಲಿ ಲವಂಗವನ್ನು ಒಂದು ಪ್ರಮುಖ ಔಷಧಿ ಮತ್ತು ಮೌತ್ ಫ್ರೆಶನರ್ ಆಗಿ ಬಳಸಲಾಗುತ್ತದೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಕ್ಕೆ ಮಾತ್ರವಲ್ಲದೆ, ನಮ್ಮ ಆರೋಗ್ಯಕ್ಕೆ...
Read moreDetailsಹರಿಯಾಣದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಮಗಳೊಬ್ಬಳು ತನ್ನ ಹೆತ್ತ ತಾಯಿಗೆ ಚಿತ್ರಹಿಂಸೆ ನೀಡಿದ್ದಾಳೆ. ಈ ಘಟನೆಯ ವೀಡಿಯೊವನ್ನು ಸೋಶಿಯಲ್...
Read moreDetailsಖರ್ಜೂರವು ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುವ ಒಂದು ಸೂಪರ್ ಫುಡ್ ಎಂದು ಎಲ್ಲರಿಗೂ ತಿಳಿದಿದೆ. ಆದರೆ, ಖರ್ಜೂರದ ಬೀಜಗಳು ಅದಕ್ಕಿಂತಲೂ ದ್ವಿಗುಣ ಪ್ರಯೋಜನಗಳನ್ನು ನೀಡುತ್ತವೆ ಎಂದು...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್ 2025 ರಲ್ಲಿ ಪ್ಲೇಆಫ್ ಹಂತಕ್ಕೆ ಪ್ರವೇಶಿಸಲು ಇನ್ನೂ ಮೂರು ಪಂದ್ಯಗಳಲ್ಲಿ ಗೆಲುವಿನ ಹಾದಿಯನ್ನು ಅವಲಂಬಿಸಿದೆ. ಮೊದಲೆರಡು...
Read moreDetailsಕನ್ನಡದ ಬಿಗ್ ಬಾಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್, ಇತ್ತೀಚೆಗೆ ‘ಭರ್ಜರಿ ಬ್ಯಾಚುಲರ್ಸ್ 2’ ರಿಯಾಲಿಟಿ ಶೋಗೆ ತಮ್ಮ ಮತ್ತು ಹೇರ್ಸ್ಟೈಲ್ನೊಂದಿಗೆ ಹಿಂದಿರುಗಿದ್ದಾರೆ. ಬಿಗ್...
Read moreDetails"ಕರ್ನಾಟಕ ವಿವಿಧ ಆಯಾಮಗಳನ್ನು ಹೊಂದಿರುವ ರಾಜ್ಯ. ಕರ್ನಾಟಕ ಇಡೀ ಭಾರತದಲ್ಲಿಯೇ ವೈವಿಧ್ಯಮಯ ಪ್ರವಾಸೋದ್ಯಮಕ್ಕೆ ತಕ್ಕನಾಗಿದೆ. ಈ ಕಾರಣಕ್ಕೆ ನಮ್ಮ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮವನ್ನು ಪ್ರಮುಖವಾಗಿ ಸೇರ್ಪಡೆ ಮಾಡಿದ್ದೇವೆ....
Read moreDetailsಬೆಂಗಳೂರಿನ ಏರಿಯಾದಲ್ಲಿ ನಡೆದ ಒಂದು ಘೋರ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಎಡೆಮಾಡಿದೆ. ಯೂತ್ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಅಬ್ಬಾಸ್ ಮತ್ತು ಅವರ ಗ್ಯಾಂಗ್ ನಿಂದ...
Read moreDetailsಸಾಕಷ್ಟು ಗ್ಯಾರಂಟಿಗಳನ್ನು ನೀಡಿ ಆರ್ಥಿಕ ಸಂಕಷ್ಟದಲ್ಲಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ, 'ಮುಜರಾಯಿ ಇಲಾಖೆ ಅಡಿ ಬರುವ ದೇವಾಲಯಗಳು ಸರ್ಕಾರದ 2 ಯೋಜನೆಗಳಿಗೆ ದೇಣಿಗೆ ನೀಡಬಹುದು' ಎಂದು...
Read moreDetailsರಾಯಚೂರು ಜಿಲ್ಲೆಯಲ್ಲಿ ಪಕ್ಷಿಗಳ ನಿಗೂಢ ಸಾವು ಮತ್ತು ಆಂಧ್ರ-ತೆಲಂಗಾಣದ ಗಡಿಪ್ರದೇಶಗಳಲ್ಲಿ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಪ್ರಾದೇಶಿಕ ಆರೋಗ್ಯ ಮತ್ತು ಪಶುಸಂಗೋಪನೆ ಇಲಾಖೆಗಳು ಹೈ ಅಲರ್ಟ್ ಜಾರಿ ಮಾಡಿವೆ....
Read moreDetailsಬೆಂಗಳೂರಿನಲ್ಲಿ ಇಂದು, ಮಾರ್ಚ್ 1, 2025, ಹವಾಮಾನವು ಸುಖಕರವಾಗಿ ಪ್ರಾರಂಭವಾಗಿದೆ. ಬೆಳಗ್ಗೆ 18.36 ಡಿಗ್ರಿ ಸೆಲ್ಸಿಯಸ್ ತಾಪಮಾನದೊಂದಿಗೆ ದಿನವು ಆರಂಭವಾಗಿದ್ದು, ದಿನದ ಗರಿಷ್ಠ ತಾಪಮಾನವು 30.42°C ವರೆಗೆ...
Read moreDetailsಕರ್ನಾಟಕದಲ್ಲಿ ಡೀಸಲ್ ಬೆಲೆಗಳು ಜನರ ದೈನಂದಿನ ಜೀವನ ಮತ್ತು ಆರ್ಥಿಕತೆಯ ಮೇಲೆ ಗಮನಾರ್ಹ ಪ್ರಭಾವ ಬೀರುತ್ತವೆ. 2025ರ ಮಾರ್ಚ್ ನಂತರದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಡೀಸಲ್ ದರಗಳನ್ನು ಪ್ರಭಾವಿಸುವ...
Read moreDetailsಬೆಂಗಳೂರಿನಲ್ಲಿ ಮಾರ್ಚ್ 1, 2025 ರಂದು ಚಿನ್ನದ ದರ ಅತ್ಯಂತ ಹೆಚ್ಚಿನ ಮಟ್ಟ ತಲುಪಿವೆ. 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಮ್ ₹8,683, 22 ಕ್ಯಾರೆಟ್...
Read moreDetails2025ರ ಮಾರ್ಚ್ 1ರಂದು ಈ ರಾಶಿಗಳಿಗೆ ವಿಶೇಷ ಸಂಧಾನಗಳನ್ನು ತಂದೊಡ್ಡುತ್ತದೆ. ಈ ದಿನದ ಗ್ರಹಗಳ ಸ್ಥಿತಿ, ಚಂದ್ರನ ಚಲನೆ, ಮತ್ತು ನಕ್ಷತ್ರಗಳ ಸಂಯೋಜನೆಯು ಕೆಲವು ರಾಶಿಯವರಿಗೆ ಅದೃಷ್ಟವನ್ನೂ,...
Read moreDetailsಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಸಂಭವಿಸಿದ ಈ ಅಪಘಾತದಲ್ಲಿ ವಿಜಯೇಂದ್ರ...
Read moreDetailsಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರು ತಮ್ಮ ಮೊದಲ ಮಗುವನ್ನು ಎದುರು ನೋಡುತ್ತಿದ್ದಾರೆ ಇಂದು ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿ...
Read moreDetailsಟಾಲಿವುಡ್ ನಿರ್ದೇಶಕ ಪುರಿ ಜಗನ್ನಾಥ್ ಒಂದೇ ಭಾಷೆಗೆ ಸೀಮಿತವಾದ ನಿರ್ದೇಶಕರಲ್ಲ. ಭಾರತೀಯ ಚಿತ್ರೋದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾವರು. ಇದೀಗ ಇದೇ ಪುರಿ ಜಗನ್ನಾಥ್ ಅವರ ಮಗ ಆಕಾಶ್...
Read moreDetailsತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ....
Read moreDetails"ಹಗ್ಗದ ಕೊನೆ", "ಆ ಕಾರಾಳ ರಾತ್ರಿ" ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ -...
Read moreDetails2015ರಲ್ಲಿ ಐಐಟಿ ಕಾನ್ಪುರ್ನಿಂದ ಇಂಜಿನಿಯರಿಂಗ್ ಪದವಿ ಪಡೆದ ರಾಹುಲ್ ಶರ್ಮಾ, ಹೆಚ್ಚು ಸಂಬಳದ ಉದ್ಯೋಗವನ್ನು ತ್ಯಜಿಸಿ "ಬೇಗನೆ ಶ್ರೀಮಂತ" ಆಗಲು ಸ್ಟಾರ್ಟಪ್ಗಳ ಸಾಗರದಲ್ಲಿ ಹಾರಿದರು. ಆದರೆ, 10...
Read moreDetailsಟಾಟಾ ಮೋಟಾರ್ಸ್ ಇತ್ತೀಚೆಗೆ ಷೇರು ಮಾರುಕಟ್ಟೆಯಲ್ಲಿ ಅಸ್ಥಿರತೆಯನ್ನು ಎದುರಿಸುತ್ತಿದೆ. ಕಂಪನಿಯ ಷೇರು ಬೆಲೆ ಫೆಬ್ರವರಿ 2025ರಲ್ಲಿ 10% ಕುಸಿದಿದ್ದು, ಹೂಡಿಕೆದಾರರು ಮತ್ತು ವಿಶ್ಲೇಷಕರ ಮನಸ್ಸಿನಲ್ಲಿ ಚಿಂತೆಗಳನ್ನು ಉಂಟುಮಾಡಿದೆ....
Read moreDetailsಫೆಬ್ರವರಿ 28, 2025ರ ಶುಕ್ರವಾರ ರಾತ್ರಿ ಭಾರತದ ಆಕಾಶದಲ್ಲಿ ಸೌರಮಂಡಲದ 7 ಗ್ರಹಗಳು ಒಂದೇ ಸಾಲಿನಲ್ಲಿ ಗೋಚರಿಸಲಿದ್ದು, ಇದು ಒಂದು ಅಪರೂಪದ ಖಗೋಳ ವಿದ್ಯಮಾನವಾಗಿದೆ. ಸೂರ್ಯಾಸ್ತದ ನಂತರ...
Read moreDetailsಭಾರತದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಗುತ್ತದೆ. ಈ ದಿನವು ನೊಬೆಲ್ ಪ್ರಶಸ್ತಿ ವಿಜೇತ ಡಾ. ಸಿ.ವಿ. ರಾಮನ್ ಅವರ "ರಾಮನ್ ಪರಿಣಾಮ" ಆವಿಷ್ಕಾರದ ಸಾಧನೆಯನ್ನು ಗೌರವಿಸುತ್ತದೆ. 1928ರಲ್ಲಿ...
Read moreDetails