ADVERTISEMENT
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

ತುರುವೇಕೆರೆಯಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆ*ತ್ಮಹ*ತ್ಯೆ

BeFunky collage 2026 02 26T124247.590

"ನೀನೇ ಖುಷಿಯಾಗಿರು..ನಾನು ಹೋಗ್ತಾ ಇದೀನಿ..ಬಾಯ್.." ಎಂದು ತನ್ನ ಮೊಬೈಲ್‌ನಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಮನಲಕಲಕುವ ಘಟನೆ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ಘಟನೆಯ ವಿವರ:...

Read moreDetails

ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 14,878 ಮಕ್ಕಳ ಕಿಡ್ನಾಪ್..? ಮಕ್ಕಳ ಮಿಸ್ಸಿಂಗ್ ಕೇಸ್ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ರಾಜ್ಯದಲ್ಲಿ ಕಳೆದ 5 ವರ್ಷದಲ್ಲಿ 14,878 ಮಕ್ಕಳ ಕಿಡ್ನಾಪ್..? ಮಕ್ಕಳ ಮಿಸ್ಸಿಂಗ್ ಕೇಸ್ ವಿಚಾರಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಕರ್ನಾಟಕದಲ್ಲಿ ಮಕ್ಕಳ ಅಪಹರಣ ಮತ್ತು ಮಿಸ್ಸಿಂಗ್ ಕೇಸ್‌ಗಳು ಆತಂಕಕಾರಿ ಮಟ್ಟಕ್ಕೆ ಏರಿಕೆಯಾಗುತ್ತಿವೆ. ಕಳೆದ 5 ವರ್ಷಗಳಲ್ಲಿ (2020-2024) ರಾಜ್ಯಾದ್ಯಂತ 14,878 ಮಕ್ಕಳು ಕಿಡ್ನಾಪ್ ಆಗಿದ್ದಾರೆ ಎಂಬ ಮಾಹಿತಿ...

Read moreDetails

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

T20 ವಿಶ್ವಕಪ್ 2026: ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

ಟಿ20 ವಿಶ್ವಕಪ್ 2026ರ ಸೂಪರ್-8 ಹಂತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಭಾರಿ ಸೋಲು ಕಂಡ ನಂತರ ಭಾರತ ತಂಡಕ್ಕೆ ಇಂದು (ಫೆಬ್ರವರಿ 26) ಜಿಂಬಾಬ್ವೆ...

Read moreDetails

ಇಂದು ಚಿನ್ನದ ಬೆಲೆ ಇಳಿಕೆ..! ಬೆಳ್ಳಿ ಯಥಾಸ್ಥಿತಿ..!

ಇಂದು ಚಿನ್ನದ ಬೆಲೆ ಇಳಿಕೆ..! ಬೆಳ್ಳಿ ಯಥಾಸ್ಥಿತಿ..!

ಇಂದು ಗುರುವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಗ್ರಾಮ್‌ಗೆ 20 ರೂಪಾಯಿ ಕಡಿಮೆಯಾಗಿದ್ದು, ಬೆಳ್ಳಿ ಬೆಲೆಯಾದರೋ ಸ್ಥಿರವಾಗಿ ಮುಂದುವರಿದಿದೆ. ನಿನ್ನೆ ಸ್ವಲ್ಪ ಏರಿಕೆಯ ನಂತರ ಇಂದು...

Read moreDetails

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ದಾಟಿದ ಮೋದಿ

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ದಾಟಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದರ ಮೂಲಕ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್...

Read moreDetails

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್: ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್: ಹೈದರಾಬಾದ್‌ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!

ಉತ್ತರ ಕರ್ನಾಟಕದಲ್ಲಿ ಅಪಾರ ಭಕ್ತರನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾ ಮಠದ ಸ್ವಾಮಿ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ...

Read moreDetails

ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ಆಶಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!

ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ಆಶಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಪೂರ್ವ ಸಮಾರಂಭಗಳು ಉದಯಪುರದ ಐಟಿಸಿ ಮೆಮೆಂಟೋಸ್ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ನಡೆಯುತ್ತಿವೆ. ನಿನ್ನೆ (ಫೆಬ್ರವರಿ 25) ನಡೆದ ಅರಿಶಿಣ...

Read moreDetails

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

BeFunky collage 2026 02 26T090403.644

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ...

Read moreDetails

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

ಕೃತಕ ಬುದ್ಧಿಮತ್ತೆ (AI) ತ್ವರಿತವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕ್ಷೇತ್ರಕ್ಕೆ ಆತಂಕ ವ್ಯಕ್ತವಾಗುತ್ತಿದೆ. ಇದೀಗ ಸಿಟ್ರಿನಿ ರಿಸರ್ಚ್ ಸಂಸ್ಥೆಯು ಪ್ರಕಟಿಸಿರುವ 'The 2028 Global...

Read moreDetails

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

ಬೆಂಗಳೂರಿನ ಬಸವೇಶ್ವರನಗರದ ಶಂಕರ ಮಠ ರಸ್ತೆಯಲ್ಲಿರುವ ಪ್ರಮುಖ ಬಿಲ್ಡರ್ ಒಬ್ಬರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯ ಅಧಿಕಾರಿಗಳು ಇಂದು ಬೆಳಗ್ಗೆ 6...

Read moreDetails

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ

ಕರ್ನಾಟಕದಲ್ಲಿ ಇಂದು ಮುಖ್ಯವಾಗಿ ಶುಷ್ಕ ಹವಾಮಾನ ಮುಂದುವರಿಯುತ್ತಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ತುಂತುರು ಮಳೆಯ...

Read moreDetails

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಕಷ್ಟಕರ ದಿನ

daily-horoscope-kannada-26-february-2026-rashi-bhavishya

ಶಾಲಿವಾಹನ ಶಕವರ್ಷ 1948, ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಗುರುವಾರ. ಇಂದು ಮೋಸ, ಇಂಗಿತದ ಜ್ಞಾನ, ಅನ್ಯರಿಂದ ಒತ್ತಾಯ, ದುರಭ್ಯಾಸ,...

Read moreDetails

2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ

ಭಾರತದಲ್ಲಿ ಮಾರ್ಚ್ 3, ಮಂಗಳವಾರ ವರ್ಷದ ಮೊದಲ ಚಂದ್ರಗ್ರಹಣ

2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು (ಮಂಗಳವಾರ) ನಡೆಯಲಿದೆ. ಭಾರತದಲ್ಲಿ ಚಂದ್ರನು ಗ್ರಹಣದಲ್ಲೇ ಉದಯವಾಗುವುದರಿಂದ ಸಂಪೂರ್ಣ ಗ್ರಹಣದ ಆರಂಭದಿಂದಲೇ ಕಾಣಿಸಿಕೊಳ್ಳಲಿದೆ. ಅಂದರೆ ಚಂದ್ರ ಮೂಡುವಾಗಲೇ ಅದು...

Read moreDetails

30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ ನಗದು..!

30 ಸಾವಿರ ಲಂಚದ ಹಣ ಹುಡುಕುತ್ತಾ ಹೊರಟವರಿಗೆ ಸಿಕ್ಕಿದ್ದು 4 ಕೋಟಿ..!

ಒಡಿಶಾ ರಾಜ್ಯದಲ್ಲಿ ಲಂಚ ವಿರೋಧಿ ದಳದ ಭಾರೀ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ದೇಬಬ್ರತ ಮೊಹಾಂತಿ ಅವರ ಮನೆಯಲ್ಲಿ 4 ಕೋಟಿ ರೂಪಾಯಿ ನಗದು ಹಣ...

Read moreDetails

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..! ಪರಾರಿಯಾದ ಯುವಕ..!

ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಮದುವೆಯ ಜಯಮಾಲ ರಸ್ಮಿ ನಡೆಯುತ್ತಿದ್ದಂತೆಯೇ ವಧುವಿಗೆ ಗುಂಡೇಟು ತಗುಲಿದ ಭಯಾನಕ ಘಟನೆ ನಡೆದಿದೆ. ವಧು ಆರತಿ ಕುಮಾರಿ (18) ಮೇಲೆ ನೆರೆಯ ಮನೆಯ...

Read moreDetails

ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

ಭಾರತ-ಪಾಕ್ ಯುದ್ಧ ತಡೆಯದಿದ್ದರೆ ಪಾಕ್ ಪ್ರಧಾನಿಯೇ ಹತ್ಯೆ ಆಗುತ್ತಿದ್ದರು: ಮತ್ತೆ ಬಾಯಿ ಹರಿಬಿಟ್ಟ ಟ್ರಂಪ್..!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸ್ಟೇಟ್ ಆಫ್ ದಿ ಯೂನಿಯನ್ ಭಾಷಣದಲ್ಲಿ ಮತ್ತೊಮ್ಮೆ ಭಾರತ-ಪಾಕಿಸ್ತಾನ ಯುದ್ಧದ ಬಗ್ಗೆ ಮಾತನಾಡಿದ್ದಾರೆ. ತಾನು ಮಧ್ಯಪ್ರವೇಶಿಸಿ ಯುದ್ಧವನ್ನು ತಡೆಯದಿದ್ದರೆ ಪಾಕಿಸ್ತಾನ...

Read moreDetails

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

ಬೆಂಗಳೂರಿನ ಶೋಭಾ ಆಂಟಿಯ ಮ್ಯಾರೇಜ್ ಕಥೆ: ನಾಲ್ಕು ಮದುವೆ, ಒಬ್ಬ ಪ್ರಿಯತಮ..!

ಬೆಂಗಳೂರಿನಲ್ಲಿ 'ಶೋಭಾ ಆಂಟಿ' ಎಂದೇ ಪ್ರಸಿದ್ಧಳಾದ ಒಬ್ಬ ಮಹಿಳೆಯ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಒಂದೇ ಜೀವನದಲ್ಲಿ ನಾಲ್ಕು ಮದುವೆಗಳು, ಒಬ್ಬರ ಹಿಂದೊಬ್ಬರು ಗಂಡಂದಿರನ್ನು...

Read moreDetails

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ: ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ನಷ್ಟ

ಬೆಂಗಳೂರಿನ ಹಲಸೂರು ಗೇಟ್‌ ಬಳಿ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ

ಬೆಂಗಳೂರು ನಗರದ ಹಲಸೂರು ಗೇಟ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಒಂದು ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ...

Read moreDetails

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

ರಾಜ್ಯದಲ್ಲಿ ಮತ್ತೊಮ್ಮೆ ದೊಡ್ಡ ಮಟ್ಟದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಮಠದ ಸ್ವಾಮೀಜಿ, ಗಣ್ಯ ಮಂತ್ರಿಗಳು, IPS ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ...

Read moreDetails

ಭಾರತದ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಗ್ರಾಂ 10,000 ಫಿಕ್ಸ್​?

ಭಾರತದ ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್: ಗ್ರಾಂ 10,000 ಫಿಕ್ಸ್​?

ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿರುವ ಹೊತ್ತಿನಲ್ಲಿ ಭಾರತದ ಆಭರಣ ಪ್ರಿಯರು ಮತ್ತು ಹೂಡಿಕೆದಾರರಿಗೆ ಒಂದು ಗುಡ್ ನ್ಯೂಸ್. ಚೀನಾದ ಶಾಂಘೈ ಗೋಲ್ಡ್ ಎಕ್ಸ್‌ಚೇಂಜ್ (Shanghai Gold...

Read moreDetails

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣರಲ್ಲಿ ಯಾರು ಹೆಚ್ಚು ವಿದ್ಯಾರ್ಹತೆ ಪಡೆದಿದ್ದಾರೆ?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ

ದಕ್ಷಿಣ ಭಾರತೀಯ ಸಿನಿಮಾ ಜಗತ್ತಿನ ಅತ್ಯಂತ ಜನಪ್ರಿಯ ಜೋಡಿಯಾಗಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26, 2026ರಂದು ರಾಜಸ್ಥಾನದ ಉದಯಪುರದಲ್ಲಿ ಖಾಸಗಿ ವಿವಾಹ...

Read moreDetails

ರಾಮನಗರ ಜಿಲ್ಲೆಯಲ್ಲಿ ಅಮಾನವೀಯ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ರಾಮನಗರ ಜಿಲ್ಲೆಯಲ್ಲಿ ಅಮಾನವೀಯ ಕೃತ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆಗಳನ್ನು ಎಬ್ಬಿಸುವ ಭಯಾನಕ ಘಟನೆ ಒಂದು ನಡೆದಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಟ್ಟಗುಪ್ಪೆ ಗ್ರಾಮದ ಬಳಿ ರೌಡಿ...

Read moreDetails

ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಯಲ್ಲಿ ಕಾಶ್ಮೀರ & ಭಾರತವನ್ನು ಪ್ರತ್ಯೇಕಿಸುವ ಕಾರ್ಯಕ್ರಮದ ವಿರುದ್ಧ ಕಿಚ್ಚು

ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಯಲ್ಲಿ ಕಾಶ್ಮೀರ & ಭಾರತವನ್ನು ಪ್ರತ್ಯೇಕಿಸುವ ಕಾರ್ಯಕ್ರಮದ ವಿರುದ್ಧ ಕಿಚ್ಚು

ಬೆಂಗಳೂರು ಸರ್ಜಾಪುರದ ಬೂರಗುಂಟೆಯಲ್ಲಿರುವ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಆವರಣದಲ್ಲಿ ಮಂಗಳವಾರ ರಾತ್ರಿ ಭಾರೀ ಉದ್ವಿಗ್ನತೆ ಉಂಟಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಯೂನಿವರ್ಸಿಟಿಯ ನಾಮಫಲಕಕ್ಕೆ...

Read moreDetails

ರಾಜ್ಯದಲ್ಲಿ ತಾಪಮಾನ ಏರಿಕೆ ಜೊತೆಗೆ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್

BeFunky collage 2026 02 25T073941.174

ಕರ್ನಾಟಕದಲ್ಲಿ ಬೇಸಿಗೆಯ ಝಳ ಆರಂಭವಾಗುತ್ತಿದ್ದಂತೆಯೇ ಹವಾಮಾನ ಇಲಾಖೆಯಿಂದ ಮಿಶ್ರ ಮುನ್ಸೂಚನೆ ಬಂದಿದೆ. ರಾಜ್ಯಾದ್ಯಂತ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದ್ದು, ಈ ವರ್ಷ...

Read moreDetails

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಆತಂಕ, ವಿದ್ಯೆ ಉತ್ತಮ ಜೀವನ

Rashi bavishya

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ ಬುಧವಾರದಂದು ಆರ್ಥಿಕ ವ್ಯವಹಾರದಲ್ಲಿ ಆತಂಕ, ಸರ್ಕಾರಿ ಕಾರ್ಯದಲ್ಲಿ ವೇಗ, ವಿದ್ಯಾಭ್ಯಾಸಕ್ಕೆ...

Read moreDetails

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

BeFunky collage 2026 02 24T144712.980

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ಒಂದು ಆಕರ್ಷಣೀಯ ಜಾಹೀರಾತು. "ನನ್ನನ್ನು ಗರ್ಭಿಣಿ ಮಾಡಿ. ಲಕ್ಷಾಂತರ ರೂಪಾಯಿ ಗಳಿಸಿ..ಗರ್ಭಿಣಿ ಮಾಡಿದ್ರೆ 13 ಲಕ್ಷ ರೂ. + 2BHK...

Read moreDetails

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣ: ನಡು ರಸ್ತೆಯಲ್ಲಿ ಶವ ಇಟ್ಟು ವಿದ್ಯಾರ್ಥಿಗಳ ಪ್ರತಿಭಟನೆ

BeFunky collage 2026 02 24T143112.132

ಶಿವಮೊಗ್ಗದ ಊರುಗಡೂರಿನಲ್ಲಿ ಅಪ್ರಾಪ್ತ ಬಾಲಕ ಸಂಕೇತ್ ಕೊಲೆ ಪ್ರಕರಣದ ಆಕ್ರೋಶ ಇನ್ನಷ್ಟು ತೀವ್ರಗೊಂಡಿದೆ. ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತದೇಹವನ್ನು ಮನೆಯ ಕ್ರಾಸ್ ವರೆಗೆ ಮೆರವಣಿಗೆಯ ಮೂಲಕ...

Read moreDetails

ವಿಸ್ಪರ್ಸ್ ಆಫ್ ದಿ ರಿವರ್: ಪ್ರಕೃತಿಯೊಂದಿಗೆ ಮಾತನಾಡುವ ಸಿನಿಮಾ

BeFunky collage 2026 02 24T135941.873

ವಿಸ್ಪರ್ಸ್ ಆಫ್ ದಿ ರಿವರ್, ಇದೊಂದು ಅಪರೂಪದ ಸಾಮಾಜಿಕ ಚಿತ್ರ. ಸ್ಯಾಂಡಲ್‌ವುಡ್‌ನಲ್ಲಿ ತರಹೇವಾರಿ ಸಿನಿಮಾಗಳು ಬರ್ತಿವೆ. ಲವ್, ಕ್ರೈಮ್, ಸಸ್ಪನ್ಸ್, ಹಾರರ್ ಹೀಗೆ ಅನೇಕ ಜಾನ್ರ ಸಿನಿಮಾಗಳು...

Read moreDetails

ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ಘೋಷಣೆ

BeFunky collage 2026 02 24T134331.238

ಶಿವಮೊಗ್ಗದಲ್ಲಿ ದುರದೃಷ್ಟಕರವಾಗಿ ಕೊಲೆಯಾದ ಅಪ್ರಾಪ್ತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರವು ₹15 ಲಕ್ಷ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಪರಿಹಾರ ಸೂಚಿಸಿದ್ದು, ಶಿಕ್ಷಣ ಸಚಿವ ಮಧು...

Read moreDetails

ದೇವರಾಯನದುರ್ಗದಲ್ಲಿ ಬ್ರಹ್ಮರಥೋತ್ಸವ: ಚಂದ್ರಗ್ರಹಣ ಹಿನ್ನೆಲೆ ಸಮಯ ಬದಲಾವಣೆ

BeFunky collage 2026 02 24T130709.828

ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 3, 2026ರ ಮಂಗಳವಾರ ಬ್ರಹ್ಮರಥೋತ್ಸವ ನಡೆಯಲಿದೆ. ಆದರೆ ಅದೇ ದಿನ ಮಧ್ಯಾಹ್ನ 3:13ರಿಂದ...

Read moreDetails

ಕೇರಳ ಈಗ ಕೇರಳಂ ಎಂದು ಬದಲಿಸುವ ಪ್ರಸ್ತಾಪಕ್ಕೆ ಬಿಜೆಪಿ ಬೆಂಬಲ

BeFunky collage 2026 02 24T124616.717

ಕೇರಳ ರಾಜ್ಯದ ಅಧಿಕೃತ ಹೆಸರು ಕೇರಳದಿಂದ ಕೇರಳಂ ಎಂದು ಬದಲಾವಣೆ ಮಾಡುವ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕೇರಳ ವಿಧಾನಸಭೆಯಲ್ಲಿ ಈಗಾಗಲೇ ಮರುನಾಮಕರಣಕ್ಕೆ ಸಂಬಂಧಿಸಿದ ನಿರ್ಣಯ...

Read moreDetails

ಧಾರವಾಡದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹ

BeFunky collage 2026 02 24T122655.278

ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ತಕ್ಷಣ ಭರ್ತಿಗೆ ಆಗ್ರಹಿಸಿ ಧಾರವಾಡದ ವಿದ್ಯಾರ್ಥಿಗಳು ಇಂದು (ಫೆಬ್ರವರಿ 24, 2026) ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ರೋಷಾವೇಶದಲ್ಲಿ...

Read moreDetails

ಮಂಡ್ಯದಲ್ಲಿ ಲವ್ ಮ್ಯಾರೇಜ್‌ ಯುವತಿಗೆ ಸಹಾಯ ಮಾಡಿದ್ದಕ್ಕೆ ತಂದೆಯಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

BeFunky collage 2026 02 24T114700.535

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಲವ್ ಮ್ಯಾರೇಜ್‌ಗೆ ಸಹಾಯ ಮಾಡಿದ್ದಕ್ಕೆ ಯುವಕರ ಗುಂಪು ಮೇಲೆ ಯುವತಿಯ ತಂದೆಯಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಸೈಜ್ ಗಲ್ಲಿನಿಂದ...

Read moreDetails

ಚಿನ್ನದ ಬೆಲೆ ಮತ್ತೆ ಏರಿಕೆ..! ಬೆಳ್ಳಿ ಬೆಲೆ ಇಳಿಕೆ..!

BeFunky collage 2026 02 24T112549.102

ಚಿನ್ನದ ಬೆಲೆಯ ಸತತ ಏರಿಕೆ ಮುಂದುವರೆದಿದ್ದು, ಇಂದು (ಮಂಗಳವಾರ, ಫೆಬ್ರವರಿ 24, 2026) 10 ಗ್ರಾಮ್ 22 ಕ್ಯಾರಟ್ ಚಿನ್ನಕ್ಕೆ 40 ರೂಪಾಯಿ ಹೆಚ್ಚಳವಾಗಿದೆ. 24 ಕ್ಯಾರಟ್...

Read moreDetails

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭರ್ಜರಿ ಡ್ರಗ್ಸ್ ಜಪ್ತಿ: ಬ್ಯಾಂಕಾಕ್-ಹಾಂಕಾಂಗ್‌ನಿಂದ ಬರ್ತಿದ್ದ 3.1 ಕೋಟಿ ಮೌಲ್ಯದ ಗಾಂಜಾ ವಶ!

BeFunky collage 2026 02 24T100233.720

ಕರ್ನಾಟಕದಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಜಾಲದ ವಿರುದ್ಧ ಪೊಲೀಸ್ ಮತ್ತು ಕಸ್ಟಮ್ಸ್ ಇಲಾಖೆಯ ಕಾರ್ಯಾಚರಣೆ ತೀವ್ರಗೊಂಡಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ ಮತ್ತು ಹಾಂಕಾಂಗ್‌ನಿಂದ ಬಂದ...

Read moreDetails

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ತನಿಖೆ ಮಾಡ್ತಿದ್ದ ಕಾಮಾಕ್ಷಿಪಾಳ್ಯ ಇನ್ಸ್‌‌ಪೆಕ್ಟರ್‌ಗೆ ಸಂಕಷ್ಟ..!

BeFunky collage 2026 02 24T093457.820

ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಒಳಗೊಂಡ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು. ತನಿಖೆ ನಡೆಸುತ್ತಿದ್ದ ಕಾಮಾಕ್ಷಿಪಾಳ್ಯ ಪೊಲೀಸ್ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್...

Read moreDetails

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

BeFunky collage 2026 02 24T091007.511

ಉತ್ತರ ಪ್ರದೇಶದ ಲಕ್ನೋ-ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ಪಂಜಾಬ್‌ನ ಲುಧಿಯಾನಾದಿಂದ ಬಿಹಾರದ ಮೋತಿಹಾರಿಗೆ ಹೋಗುತ್ತಿದ್ದ ಖಾಸಗಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್...

Read moreDetails

ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ

BeFunky collage 2026 02 24T104627.233

ಉತ್ತರ ಪ್ರದೇಶದ ಲಕ್ನೋದಲ್ಲಿ ಆಘಾತಕಾರಿ ಘಟನೆ ನಡೆದಿದೆ. 21 ವರ್ಷದ ಅಕ್ಷತ್ ಪ್ರತಾಪ್ ಸಿಂಗ್ ತನ್ನ ತಂದೆ ಮನ್ವೇಂದ್ರ ಸಿಂಗ್ (49-50) ಅವರನ್ನು NEET ಪರೀಕ್ಷೆ ಮತ್ತು...

Read moreDetails

ದಾವಣಗೆರೆಯಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮುಜಾಮಿಲ್ ಸಾವು

BeFunky collage 2026 02 24T080154.048

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಗೋಗುದ್ದು ಗ್ರಾಮದಲ್ಲಿ ಮತ್ತೊಂದು ಹೃದಯಸ್ಪರ್ಶಿ ದುರಂತ ನಡೆದಿದೆ. 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮುಜಾಮಿಲ್ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾನೆ. ರಜೆಯ ಸದುಪಯೋಗ...

Read moreDetails

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಸಂಕೇತ್ ಕೊಲೆ: ಸಹಪಾಠಿಗಳ ಹಲ್ಲೆಗೆ ಬಲಿಯಾದ 15 ವರ್ಷದ ಬಾಲಕ ಸಾ*ವು!

BeFunky collage 2026 02 24T075537.301

ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ ಮತ್ತೊಂದು ದುರಾದೃಷ್ಟಕರ ಘಟನೆ ನಡೆದಿದೆ. ಸರ್ಕಾರಿ ಪ್ರೌಢಶಾಲೆಯ SSLC ವಿದ್ಯಾರ್ಥಿ 15 ವರ್ಷದ ಸಂಕೇತ್ ಎಂಬ ಬಾಲಕನನ್ನು ಸಹಪಾಠಿಗಳೇ ಹಲ್ಲೆ...

Read moreDetails

ಮೈಸೂರಲ್ಲಿ ಮತ್ತೊಂದು ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ

BeFunky collage 2026 02 24T073914.572

ಮೈಸೂರು ನಗರದಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿ ತಡೆಗಟ್ಟಲು ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಮತ್ತೊಂದು ದೊಡ್ಡ ಯಶಸ್ವಿ ದಾಳಿಯಲ್ಲಿ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...

Read moreDetails

ಕರ್ನಾಟಕ ಹವಾಮಾನ: ಬೇಸಿಗೆಗೂ ಮುನ್ನ ತಾಪಮಾನ ಏರಿಕೆ, ಆದರೆ ಈ ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ!

BeFunky collage 2026 02 24T070613.106

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬೇಸಿಗೆಗೂ ಮುನ್ನವೇ ರಣಬಿಸಿಲು ಅನುಭವಿಸುತ್ತಿದ್ದೇವೆ. ಭಾರತ ಹವಾಮಾನ ಇಲಾಖೆ (IMD) ಮುಂದಿನ 48 ಗಂಟೆಗಳಲ್ಲಿ ಉಷ್ಣಾಂಶದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ...

Read moreDetails

ಇಂದು ಈ ರಾಶಿಯವರಿಗೆ ಹೂಡಿಕೆಯಲ್ಲಿ ಮೋಸದ ಭಯ?

Rashi bavishya

ಫೆಬ್ರವರಿ 24, 2026ರ ಮಂಗಳವಾರದ ರಾಶಿ ಭವಿಷ್ಯ ಇಲ್ಲಿದೆ. ಎಲ್ಲಾ 12 ರಾಶಿಗಳಿಗೆ ಪ್ರೀತಿ, ವೃತ್ತಿ, ಹಣಕಾಸು ಮತ್ತು ಆರೋಗ್ಯದ ಕುರಿತು ವಿಶೇಷ ಒಳನೋಟಗಳು. ಜ್ಯೋತಿಷ್ಯದ ಮಾರ್ಗದರ್ಶನದೊಂದಿಗೆ...

Read moreDetails

ಬೆಂಗಳೂರು: ಹನಿಟ್ರ್ಯಾಪ್ ಕೇಸ್ ಆರೋಪಿ ಯುವತಿಯಿಂದಲೇ ಗ್ಯಾಂಗ್‌ರೇಪ್ ದೂರು

BeFunky collage 2026 02 23T150228.917

ಬೆಂಗಳೂರು ನಗರದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿ ಯುವತಿಯೊಬ್ಬಳು ತನ್ನ ಮೇಲೆಯೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಅಮೃತಹಳ್ಳಿ ಪೊಲೀಸ್...

Read moreDetails

ಆನ್‌ಲೈನ್ ಗೇಮ್ ವ್ಯಸನಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಜೀವ ತೆಗೆದ ಯುವಕ

BeFunky collage 2026 02 23T144629.582

ಆನ್‌ಲೈನ್ ಗೇಮ್‌ಗಳ ಚಟಕ್ಕೆ ತುತ್ತಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಯುವಕನೊಬ್ಬ, ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿ ಚಿನ್ನಾಭರಣ ದೋಚಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ...

Read moreDetails

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ: ಭುಗಿಲೆದ್ದ ಹಿಂಸಾಚಾರ, ಭಾರತೀಯರಿಗೆ ತುರ್ತು ಅಲರ್ಟ್!

BeFunky collage 2026 02 23T140311.197

ವಿಶ್ವದ ಅತ್ಯಂತ ವಾಂಟೆಡ್ ಮಾದಕವಸ್ತು ಡ್ರಗ್ ದೊರೆ ನೆಮೆಸಿಯೋ ಒಸೆಗೈರಾ ಸರ್ನಾಸ್ ಅಲಿಯಾಸ್ ಎಲ್ ಮೆಂಚೊ ಸೈನಿಕ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಮೆಕ್ಸಿಕೋ ಮಾಧ್ಯಮಗಳು ವರದಿ ಮಾಡಿವೆ....

Read moreDetails

ಕರ್ನಾಟಕದ ತರಕಾರಿಗಳಲ್ಲಿ ಭಯಾನಕ ಸೀಸದ ಅಂಶ! ನೀವು ತಿನ್ನುವುದು ನಿಜವಾಗಲೂ ಆರ್ಗ್ಯಾನಿಕ್ ತರಕಾರಿನಾ?

BeFunky collage 2026 02 23T130204.959

ಕರ್ನಾಟಕದ ತರಕಾರಿಗಳಲ್ಲಿ ಸೀಸ (ಲೆಡ್) ಮತ್ತು ನಿಷಿದ್ಧ ಕೀಟನಾಶಕಗಳ ಅಂಶ ಹೇರಳವಾಗಿ ಪತ್ತೆಯಾಗಿದ್ದು, ಆಹಾರ ಸುರಕ್ಷತೆಗೆ ಗಂಭೀರ ಆತಂಕ ಎದುರಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)...

Read moreDetails

ಬಿಜೆಪಿ ಸಂಪರ್ಕದಲ್ಲಿದ್ದಾರಾ ಡಿ.ಕೆ. ಶಿವಕುಮಾರ್‌‌‌ ..? ಕುರ್ಚಿ ಕಿತ್ತಾಟದ ನಡುವೆಯೇ ಬಂದಿತ್ತಾ ಬಿಗ್‌ ಆಫರ್‌..?

BeFunky collage 2026 02 23T133704.526

ಕರ್ನಾಟಕ ಕಾಂಗ್ರೆಸ್‌ದಲ್ಲಿ ನಾಯಕತ್ವದ ಕಿತ್ತಾಟ, ಸಿದ್ದರಾಮಯ್ಯ vs ಡಿ.ಕೆ. ಶಿವಕುಮಾರ್ ಬಣಗಳ ಒಳಗೊಳಗಿನ ಘರ್ಷಣೆಯ ನಡುವೆಯೇ ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಚರ್ಚೆ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Read moreDetails

ಹಾಸನದಲ್ಲಿ ಭಯಾನಕ ಅಪಘಾತ: ಹಂಪ್ ಕಾಣಿಸದೆ ಬೈಕ್‌ನಿಂದ ಬಿದ್ದು ಯುವತಿ ಸಾ*ವು

BeFunky collage 2026 02 23T122740.650

ಹಾಸನ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದ ದುರಂತ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬಳು ಗಂಭೀರ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಇರುವ ಸ್ಪೀಡ್ ಹಂಪ್‌ಗೆ...

Read moreDetails

ಮಹಾಲಕ್ಷ್ಮೀ ಲೇಔಟ್ ಬಳಿ ಸ್ಕೂಲ್‌ ಬಸ್‌ ಅಪಘಾತ..20 ವಿದ್ಯಾರ್ಥಿಗಳು ಬಚಾವ್

BeFunky collage 2026 02 23T114807.524

ಮಹಾಲಕ್ಷ್ಮೀ ಲೇಔಟ್ ಬಳಿ ನಡೆದ ಭಯಾನಕ ಸ್ಕೂಲ್ ಬಸ್ ಅಪಘಾತದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪವಾಡದಂತೆ ಸುರಕ್ಷಿತವಾಗಿ ಬದುಕುಳಿದ್ದಾರೆ. ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಶಾಲಾ ಬಸ್ ಇಳಿಜಾರಿನಲ್ಲಿ...

Read moreDetails

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

BeFunky collage 2026 02 23T112338.256

ಮೀರತ್‌ನಲ್ಲಿ ನಮೋ ಭಾರತ್ ರೈಲು ಮತ್ತು ಮೀರತ್ ಮೆಟ್ರೋ ರೈಲು ವಿಸ್ತರಣೆ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...

Read moreDetails

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ..!

BeFunky collage 2026 02 23T103310.691

ಭಾರತೀಯ ಸೇನೆಯ ಧೈರ್ಯಶಾಲಿ ಶ್ವಾನ ಟೈಸನ್ ಮತ್ತೊಮ್ಮೆ ದೇಶದ ಗೌರವಕ್ಕೆ ಪಾತ್ರನಾಗಿದ್ದಾನೆ. ಕಿಶ್ತ್ವಾರ ಜಿಲ್ಲೆಯ ಛತ್ರೂ ಪ್ರದೇಶದಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜರ್ಮನ್ ಶೆಪರ್ಡ್ ತಳಿಯ...

Read moreDetails

ಏಪ್ರಿಲ್ 1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಫಿಕ್ಸ್..!? ವಿರೋಧದ ನಡುವೆಯೂ BMRCL ದರ ಪರಿಷ್ಕರಣೆಗೆ ಮುಂದು!

BeFunky collage 2026 02 23T102639.755

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಆಘಾತ. BMRCL  ನಿರ್ವಹಣಾ ವೆಚ್ಚ, ಕಾರ್ಯಾಚರಣೆ ಖರ್ಚು, ವಿದ್ಯುತ್ ದರ ಏರಿಕೆ, ಸಿಬ್ಬಂದಿ ವೆಚ್ಚ ಹೆಚ್ಚಳದ ಕಾರಣದಿಂದ ದರ ಏರಿಕೆ...

Read moreDetails

ಸಿಗರೇಟ್ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

BeFunky collage 2026 02 23T092749.538

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಮತ್ತೊಂದು ಗೂಂಡಾಗಿರಿ ಘಟನೆ ನಡೆದಿದೆ. ಗ್ಯಾಲಕ್ಸಿ ಕಾಂಡಿಮೆಂಟ್ಸ್  ಅಂಗಡಿ ಬಳಿ ತಡರಾತ್ರಿ ಸಮಯದಲ್ಲಿ ಪುಂಡ ಮಂಜೇಶ್ ಪುಡಾರಿ ಮತ್ತು ಅವನ ಸ್ನೇಹಿತರು ಅಂಗಡಿ ಮಾಲೀಕನ...

Read moreDetails

ಪೆಟ್ರೋಲ್-ಡೀಸೆಲ್ ಬೆಲೆ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ?

Petrol

ಇಂದು ಭಾರತದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ. ಬೆಲೆಗಳು ದಿನಾಲೂ ಬೆಳಗ್ಗೆ 6 ಗಂಟೆಗೆ ಪರಿಷ್ಕೃತವಾಗುತ್ತವೆ. ಇಂಧನ ಬೆಲೆಗಳು ಕಚ್ಚಾ ತೈಲದ...

Read moreDetails

ತುಮಕೂರಿನಲ್ಲಿ ಮನಕಲಕುವ ಘಟನೆ: 5 ದಿನಗಳ ಮಗುವನ್ನು ಬ್ಯಾಗ್‌ನಲ್ಲಿ ಬಿಟ್ಟು ಹೋದ ತಾಯಿ!

BeFunky collage 2026 02 23T083851.408

ತುಮಕೂರು ಜಿಲ್ಲೆಯ ಯಡಿಯೂರು ತಾಲ್ಲೂಕಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕೇವಲ 5 ದಿನಗಳ ಹಸುಗೂಸು ಗಂಡು ಮಗುವನ್ನು ರಾತ್ರಿ ಸಮಯದಲ್ಲಿ ಬ್ಯಾಗ್‌ನೊಳಗೆ ಇಟ್ಟು ಬೀದಿಯಲ್ಲಿ ಬಿಟ್ಟು ಹೋದ...

Read moreDetails

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

BeFunky collage 2026 02 23T080051.532

ಒಡಿಶಾದ ಬೋಲಂಗೀರ್ ಜಿಲ್ಲೆಯಲ್ಲಿ ಮದುವೆಯ ನಂತರ ಮನೆಗೆ ಹಿಂತಿರುಗುತ್ತಿದ್ದ ನವವಧುವನ್ನು ಮಾಜಿ ಪ್ರೇಮಿಯೊಬ್ಬ ಬಂದೂಕು ತೋರಿಸಿ ಅಪಹರಿಸಿರುವ ಆಘಾತಕಾರಿ ಘಟನೆ ನಡೆದಿದೆ. ಫೆಬ್ರವರಿ 22/23, 2026ರಂದು ನಡೆದ...

Read moreDetails

9 ತಿಂಗಳ ಗರ್ಭಿಣಿಯ ಮೇಲೆ ಅನೈತಿಕ ಸಂಬಂಧ ಆರೋಪದ ಹಲ್ಲೆ!

BeFunky collage 2026 02 23T080934.697

ಬೆಂಗಳೂರಿನಲ್ಲಿ ಮತ್ತೊಂದು ದುರಾದೃಷ್ಟಕರ ಕುಟುಂಬ ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಅನುರಾಗ್ ಪಾಂಡೆ ಎಂಬಾತನ ಮೇಲೆ ತನ್ನ ಗರ್ಭಿಣಿ ಪತ್ನಿ ಜ್ಯೋತಿ ಮೇಲೆ ಅನೈತಿಕ ಸಂಬಂಧದ ಅನುಮಾನದಿಂದ...

Read moreDetails

‘ಸೈಲೆಂಟ್ ಕಿಲ್ಲರ್’ ಯುವಕರನ್ನು ಕಾಡುತ್ತಿದೆ: 20-30 ವಯಸ್ಸಿನವರಿಗೇ ಕಾಡ್ತಿದೆ ರಕ್ತದೊತ್ತಡ ಸಮಸ್ಯೆ!

BeFunky collage 2026 02 23T074757.953

ಅಧಿಕ ರಕ್ತದೊತ್ತಡ (ಹೈ ಬ್ಲಡ್ ಪ್ರೆಶರ್ ಅಥವಾ ಹೈಪರ್‌ಟೆನ್ಷನ್) ಇತ್ತೀಚಿನ ವರ್ಷಗಳಲ್ಲಿ ಯುವಜನರನ್ನು ಹೆಚ್ಚು ಕಾಡುತ್ತಿದೆ. ಹಿಂದೆ 40-50 ವರ್ಷದ ನಂತರ ಕಾಣಿಸಿಕೊಳ್ಳುತ್ತಿದ್ದ ಈ ಸಮಸ್ಯೆ ಇಂದು...

Read moreDetails

T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!

BeFunky collage 2026 02 23T072324.179

2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು....

Read moreDetails

ರಾಶಿ ಭವಿಷ್ಯ: ಇಂದು ಈ ರಾಶಿಯವರಿಗೆ ಲಾಭದ ಮಳೆ

Rashi bavishya

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಷಷ್ಠೀ ತಿಥಿಯಲ್ಲಿ ಸೋಮವಾರದ ದಿನ ಭವಿಷ್ಯ ಇಲ್ಲಿದೆ. ಇಂದು ಕಾನೂನು ಸಂಬಂಧಿತ ವಿಷಯಗಳಲ್ಲಿ...

Read moreDetails

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

BeFunky collage 2026 02 22T183348.446

ಕಾಂತಾರ ಪಾರ್ಟ್- 1 ಸೂಪರ್ ಸಕ್ಸಸ್ ಬಳಿಕ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯವರು ಬಹುನಿರೀಕ್ಷಿತ ಜೈ ಹನುಮಾನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ತೆಲುಗಿನ ಪ್ರಶಾಂತ್ ವರ್ಮಾ...

Read moreDetails

ಮಾದಾವರ ಮೆಟ್ರೋ ಬಳಿ ಭಯಾನಕ ಸರಣಿ ಅಪಘಾತ: 4 ವಾಹನಗಳ ಡಿಕ್ಕಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

BeFunky collage 2026 02 22T182719.690

ಬೆಂಗಳೂರಿನ ಉತ್ತರ ಭಾಗದ ಮಾದಾವರ ಮೆಟ್ರೋ ನಿಲ್ದಾಣ ಸಮೀಪದ ಪ್ಲೈಓವರ್ ಮೇಲೆ ಸೋಮವಾರ ಬೆಳಗ್ಗೆ ಭಾರೀ ಸರಣಿ ಅಪಘಾತ ಸಂಭವಿಸಿದೆ. KSRTC ರೆಡ್ ಬಸ್ ಸೇರಿದಂತೆ ಎರಡು...

Read moreDetails

ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026: ಬಾಂಗ್ಲಾವನ್ನು ಮಣಿಸಿದ ಭಾರತಕ್ಕೆ ಭರ್ಜರಿ ಗೆಲುವು

BeFunky collage 2026 02 22T175643.056

ಥೈಲ್ಯಾಂಡ್‌ನ ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ನಡೆದ ACC ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಫೈನಲ್‌ನಲ್ಲಿ ಭಾರತ A ಮಹಿಳಾ ತಂಡವು ಬಾಂಗ್ಲಾದೇಶ A...

Read moreDetails

ಬೆಂಗಳೂರಿನಲ್ಲಿ ಪ್ರೀತಿ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ನಡೀತಾ ಗ್ಯಾಂಗ್‌‌ ರೇಪ್‌..?

BeFunky collage 2026 02 22T172903.412

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದ್ದು, ಇಡೀ ನಗರವೇ ಬೆಚ್ಚಿಬೀಳುವಂತಿದೆ. ಪ್ರೀತಿಯ ಹೆಸರಿನಲ್ಲಿ ನಂಬಿಸಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ...

Read moreDetails

ಮೈಸೂರು ಅರಮನೆ ಬಳಿ ಸ್ಫೋಟ: ಹೀಲಿಯಂ ಬಲೂನ್ ಮಾರಾಟಕ್ಕೆ ಸಂಪೂರ್ಣ ನಿಷೇಧ!

BeFunky collage 2026 02 22T171103.175

ವಿಶ್ವವಿಖ್ಯಾತ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ 2025ರ ಡಿಸೆಂಬರ್ 25ರಂದು ನಡೆದ ಭಯಾನಕ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆ ರಾಜ್ಯವನ್ನೇ ಕಲಕಿತ್ತು. ಈ ದುರಂತದಲ್ಲಿ ಮೂವರು...

Read moreDetails

ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ

BeFunky collage 2026 02 22T162938.859

ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಗುತ್ತಿಗೆದಾರನಿಂದ 5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು....

Read moreDetails

ಮಗಳ ಪ್ರೀತಿಗೆ ವಿರೋಧಿಸಿ ಮಾವನೇ ಅಳಿಯನ ಮನೆಗೆ ಬೆಂಕಿ ಹಚ್ಚಿದ ಭಯಾನಕ ಘಟನೆ

BeFunky collage 2026 02 22T154036.770

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿ ಮಾವನೊಬ್ಬ ಅಳಿಯನ ಮನೆಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದರಿಂದ ಮನೆ ಸಂಪೂರ್ಣವಾಗಿ...

Read moreDetails

ಗುರುಗ್ರಾಮ್‌ನಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ ಹಾಕಿದ ಪ್ರಿಯಕರ

BeFunky collage 2026 02 22T151730.662

ಹರ್ಯಾಣದ ಗುರುಗ್ರಾಮ್‌ನಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ತ್ರಿಪುರಾದ 19 ವರ್ಷದ ಬಿ.ಎಸ್ಸಿ ಬಯೋಟೆಕ್ನಾಲಜಿ ವಿದ್ಯಾರ್ಥಿನಿಯನ್ನು ಆಕೆಯ ಲೈವ್-ಇನ್ ಪಾರ್ಟನರ್ ಶಿವಂ ಎಂಬ ಯುವಕ ಭೀಕರವಾಗಿ ಹಿಂಸಿಸಿದ್ದಾನೆ...

Read moreDetails

ಆರ್ಥಿಕ ಒತ್ತಡಕ್ಕೆ ಒಂದೇ ಮನೆಯಲ್ಲಿ ಕುಟುಂಬದ ಐವರು ದುರ್ಮರಣ

BeFunky collage 2026 02 22T134748.193

ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ಅಮಾಪುರ ಪಟ್ಟಣದಲ್ಲಿ ಒಂದೇ ಕುಟುಂಬದ ಐದು ಸದಸ್ಯರ ಶವಗಳು ಪತ್ತೆಯಾಗಿರುವ ಘಟನೆ ರಾಜ್ಯವನ್ನು ನಡುಗಿಸಿದೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ 'ಫೌಜಿ'...

Read moreDetails

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಸರ್ಕಾರದ ವಿರುದ್ಧ ತಾಳ್ಮೆ ಕಳೆದುಕೊಂಡ ಮಲೆನಾಡಿಗರು

Untitled design (5)

ಮಲೆನಾಡಿನಲ್ಲಿ ಕಾಡಾನೆಗಳ ದಾಳಿ ಮತ್ತು ಮಾನವ-ಜಂಗಲಿ ಸಂಘರ್ಷ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ಇತ್ತೀಚಿಗೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಒಬ್ಬ ಮಹಿಳೆ ಬಲಿಯಾಗಿದ್ದು,...

Read moreDetails

ಚಿನ್ನದ ಬೆಲೆ ಏರಿಕೆ ಶಾಕ್..! ಗ್ರಾಮ್‌ಗೆ 285 ರೂ ಹೆಚ್ಚಳ, ಬೆಳ್ಳಿ ಸಹ ಏರಿಕೆ!

BeFunky collage 2026 02 22T130626.856

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಯಲ್ಲಿವೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 285 ರೂಪಾಯಿ ಹೆಚ್ಚಳವಾಗಿದ್ದು, ಬೆಳ್ಳಿ ಬೆಲೆಯೂ ಗ್ರಾಮ್‌ಗೆ 5ರಿಂದ 20...

Read moreDetails

ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು

BeFunky collage 2026 02 22T124233.645

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸೇರಿಸಲಾಗಿದೆ. ಜೈಲಾಧಿಕಾರಿಗಳು ಅವರಿಗೆ...

Read moreDetails

ವಿಚ್ಛೇದನದ ನಂತರವೂ ಮಾಜಿ ಪತ್ನಿ , ಮಗನಿಗೆ 4 ಕೋಟಿ ಮೌಲ್ಯದ ಲ್ಯಾಂಡ್ ರೋವರ್ ಕಾರು ಉಡುಗೊರೆ ನೀಡಿದ ಹಾರ್ದಿಕ್ ಪಾಂಡ್ಯ

BeFunky collage 2026 02 22T123008.193

ಭಾರತೀಯ ಕ್ರಿಕೆಟ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಮಾಜಿ ಪತ್ನಿ ನತಾಶಾ ಸ್ಟಂಕೋವಿಕ್ ಮತ್ತು ಪುತ್ರ ಅಗಸ್ತ್ಯನಿಗೆ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಲ್ಯಾಂಡ್...

Read moreDetails

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಬ್ಬರ: 55 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

BeFunky collage 2026 02 22T121147.041

ಚಳಿಗಾಲ ಮುಗಿದು ಬಿಸಿಲಿನ ಶಾಖ ಆರಂಭವಾಗುತ್ತಿದ್ದಂತೆಯೇ ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಭಾರತ ಹವಾಮಾನ ಇಲಾಖೆ (IMD) ಪ್ರಕಾರ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಲೋ ಪ್ರೆಷರ್ ಏರಿಯಾ...

Read moreDetails

ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ

BeFunky collage 2026 02 22T114633.352

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮದ ಅತಿಯಾದ ಬಳಕೆ ಮತ್ತು ಮೊಬೈಲ್ ಅಡಿಕ್ಷನ್‌ನಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ವಿದ್ಯಾಭ್ಯಾಸದ ಸಮಸ್ಯೆಗಳ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ. ಮುಖ್ಯಮಂತ್ರಿ...

Read moreDetails

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯು ಪಡೆ ಏರ್ ಸ್ಟ್ರೈಕ್ : 12ಕ್ಕೂ ಹೆಚ್ಚು ಜನರ ದುರ್ಮರಣ

BeFunky collage 2026 02 22T112135.569

ಪಾಕಿಸ್ತಾನ ವಾಯುಪಡೆಯು ಫೆಬ್ರವರಿ 22, 2026 ರಂದು (ಭಾನುವಾರ ಬೆಳಗ್ಗೆ) ಅಫ್ಘಾನಿಸ್ತಾನದೊಳಗೆ ದೊಡ್ಡ ಮಟ್ಟದ ಏರ್ ಸ್ಟ್ರೈಕ್ ನಡೆಸಿದೆ. ಇದು ಪಾಕಿಸ್ತಾನದೊಳಗೆ ಇತ್ತೀಚಿಗೆ ನಡೆದ ಆತ್ಮಾಹುತಿ ದಾಳಿಗಳಿಗೆ...

Read moreDetails

ಭಾರತದಲ್ಲಿ ಉಗ್ರರ ಕೃತ್ಯ ಎಸಗಲು ಸಂಚು: 8 ಮಂದಿ ಬಂಧನ

BeFunky collage 2026 02 22T104307.905

ಭಾರತದಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿ ಯೋಜನೆಯನ್ನು ವಿಫಲಗೊಳಿಸಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಸಿದ ಸಂಯೋಜಿತ ಕಾರ್ಯಾಚರಣೆಯಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇವರಲ್ಲಿ ಕನಿಷ್ಠ...

Read moreDetails

IND vs SA: ಟೀಮ್ ಇಂಡಿಯಾ ಪ್ಲೇಯಿಂಗ್ 11 ಬದಲಾಗುತ್ತದೆಯಾ?

BeFunky collage 2026 02 21T143055.678

ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಮೊದಲ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ...

Read moreDetails

ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಶಕ್ತಿಗಳ ಜಗಳ: ಕಿತ್ತಾಟ ನೋಡಿ ಕಂಡಕ್ಟರ್ ಹೈರಾಣು

BeFunky collage 2026 02 21T141322.279

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳಲ್ಲಿ ಪ್ರಯಾಣಿಕರ ನಡುವೆ ಜಗಳ ಸಾಮಾನ್ಯವಾಗಿದ್ದರೂ, ಇತ್ತೀಚೆಗೆ ಮಹಿಳಾ ಪ್ರಯಾಣಿಕರ ನಡುವಿನ ಜಗಳಗಳು ಹೆಚ್ಚಾಗುತ್ತಿವೆ. ನಾಯಂಡನಹಳ್ಳಿ-ಸುಮ್ಮನಹಳ್ಳಿ ಮಾರ್ಗದ ಬಸ್‌ನಲ್ಲಿ ನಡೆದ...

Read moreDetails

9 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಚಾಕೊಲೇಟ್ ಮೋಸದ ಕಾಮುಕ ಬಂಧನ

BeFunky collage 2026 02 21T135434.472

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ನಲ್ಲಿ ಭಯಾನಕ ಘಟನೆ ನಡೆದಿದ್ದು, ಒಬ್ಬ ಕಾಮುಕನು ಶಾಲಾ ಮಕ್ಕಳನ್ನು ಚಾಕೊಲೇಟ್ ಕೊಡುವುದಾಗಿ ಮೋಸ ಮಾಡಿ 9 ಮಂದಿ ಬಾಲಕಿಯರ ಮೇಲೆ ಲೈಂಗಿಕ...

Read moreDetails

ಪೊಲೀಸ್ ಪೇದೆಯ ಕಿರುಕುಳಕ್ಕೆ ಬೇಸತ್ತು ವಿಧವೆ ಗೃಹಿಣಿ ಆತ್ಮಹತ್ಯೆ!

BeFunky collage 2026 02 21T132128.849

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಸ ಸಿದ್ದಾಪುರದಲ್ಲಿ ಮತ್ತೊಂದು ದುಃಖದ ಘಟನೆ ನಡೆದಿದೆ. ಪತಿ ಮೃತಪಟ್ಟು ಕೇವಲ ಒಂದು ವಾರದಲ್ಲೇ ಗೃಹಿಣಿ ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ...

Read moreDetails

ನಕಲಿ ಪತ್ರಕರ್ತರ ಮತ್ತೊಂದು ಕೃತ್ಯ: ರಹಸ್ಯ ಕ್ಯಾಮರಾ ಇಟ್ಟು ಮತ್ತೋರ್ವ ಅಧಿಕಾರಿಯ ಖಾಸಗಿ ವಿಡಿಯೋ ಸೆರೆ

BeFunky collage 2026 02 21T125440.617

ಬೆಳಗಾವಿಯಲ್ಲಿ ನಕಲಿ ಪತ್ರಕರ್ತ ಕಿರಾತಕರ ಮತ್ತೊಂದು ಭಯಾನಕ ಬ್ಲ್ಯಾಕ್‌ಮೇಲ್ ಪ್ರಕರಣ ಬೆಳಕಿಗೆ ಬಂದಿದೆ. ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಯ ಮನೆಯಲ್ಲಿ ವಿದ್ಯುತ್ ಬಲ್ಬ್ ಹೋಲ್ಡರ್‌ನೊಳಗೆ ರಹಸ್ಯ ಕ್ಯಾಮರಾ...

Read moreDetails

ಭೋಪಾಲ್‌ನಲ್ಲಿ ಗಂಡನನ್ನು ₹1.5 ಕೋಟಿಗೆ ಪ್ರೇಯಸಿಗೆ ಮಾರಿದ ಹೆಂಡತಿ

BeFunky collage 2026 02 21T121737.515

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಒಂದು ಅಪರೂಪದ ಡಿವೋರ್ಸ್ ವಿವಾದ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. 42 ವರ್ಷದ ವ್ಯಕ್ತಿಯೊಬ್ಬರು 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಇತ್ತೀಚಿಗೆ...

Read moreDetails

ಹುಬ್ಬಳ್ಳಿ ಜೈಲಲ್ಲೂ ಮೋಜು ಮಸ್ತಿ..ಜೈಲಿನ ಕರ್ಮಕಾಂಡದ ವಿಡಿಯೋ ಬಯಲು

BeFunky collage 2026 02 21T114023.961

ಹುಬ್ಬಳ್ಳಿ ಕೇಂದ್ರ ಕಾರಾಗೃಹದ ಒಳಗಡೆ ಕೈದಿಗಳು ಗಾಂಜಾ ಸೇವಿಸುತ್ತಿರುವುದು, ಮಾಂಸಹಾರ ಊಟ ಮಾಡುತ್ತಿರುವುದು ಮತ್ತು ಮೋಜು ಮಸ್ತಿಯಲ್ಲಿ ತೊಡಗಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....

Read moreDetails

ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್ ಲಾಭ!

BeFunky collage 2026 02 21T111014.278

ಅಮೆರಿಕಾ ತನ್ನ ಆಮದು ಸುಂಕವನ್ನು ಶೇ.18ರಿಂದ ಶೇ.10ಕ್ಕೆ ಇಳಿಸಿರುವುದು ಭಾರತೀಯ ಚಿನ್ನದ ಆಭರಣ ಉದ್ಯಮಕ್ಕೆ ದೊಡ್ಡ ಉತ್ತೇಜನ ನೀಡಿದೆ. ಈ ನಿರ್ಧಾರ ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಚಿನ್ನದ...

Read moreDetails

ಬಾಗಲಕೋಟೆ ಬೆನ್ನಲ್ಲೇ ಕಲಬುರಗಿ ಶಿವಾಜಿ ಉತ್ಸವದಲ್ಲಿ ಗಲಾಟೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

BeFunky collage 2026 02 21T111905.341

ಬಾಗಲಕೋಟೆಯ ದುರಂತದ ಬೆನ್ನಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಂದು ಘಟನೆ, ಛತ್ರಪತಿ ಶಿವಾಜಿ ಮಹಾರಾಜರ ಉತ್ಸವದ ಸಂದರ್ಭದಲ್ಲಿ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿದೆ....

Read moreDetails

ಬೆಂಗಳೂರು: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಪುತ್ರ ಆ*ತ್ಮಹ*ತ್ಯೆ

BeFunky collage 2026 02 21T104945.355

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು ಅವರ ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್‌ಎಂವಿ ಲೇಔಟ್‌ನ ಎರಡನೇ ಹಂತದ ಮನೆಯಲ್ಲಿಯೇ ಕಳೆದ...

Read moreDetails

ಸುಪ್ರೀಂ ಕೋರ್ಟ್‌ಗೆ ಟ್ರಂಪ್ ತಿರುಗೇಟು: ಎಲ್ಲಾ ರಾಷ್ಟ್ರಗಳ ಆಮದುಗಳ ಮೇಲೆ 10% ಸುಂಕ ಹೇರಿಕೆ

BeFunky collage 2026 02 21T095044.888

ಅಮೆರಿಕಾ ಸುಪ್ರೀಂ ಕೋರ್ಟ್ ತನ್ನ ಹಿಂದಿನ ಟ್ಯಾರಿಫ್ (ಸುಂಕ) ಆದೇಶಗಳನ್ನು ಅಸಿಂಧುಗೊಳಿಸಿದ ಕೆಲವೇ ಗಂಟೆಗಳಲ್ಲಿ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಲ್ಲಾ ದೇಶಗಳಿಂದ ಬರುವ ಆಮದುಗಳ ಮೇಲೆ ಹೊಸದಾಗಿ...

Read moreDetails

ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್ ಮತ್ತೆ ಕಸ್ಟಡಿಗೋ? ಜೈಲಿಗೋ?

BeFunky collage 2026 02 21T090741.404

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ CID ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಸಿಐಡಿ ತಂಡ ಇಂದು...

Read moreDetails

ಬಾಗಲಕೋಟೆಯಲ್ಲಿ ಭೀಕರ ಟ್ರ್ಯಾಕ್ಟರ್ ಅಪಘಾತ: ಮಗು ಸೇರಿ ನಾಲ್ವರು ದುರ್ಮರಣ

BeFunky collage 2026 02 21T084451.712

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

Read moreDetails

ಬೇಗ ಸ್ಲಿಮ್ ಆಗಬೇಕೇ? ದಿನಕ್ಕೆ ಕೇವಲ 30-45 ನಿಮಿಷ ವರ್ಕೌಟ್ ಮಾಡಿದರೆ ಸಾಕು

BeFunky collage 2026 02 21T082026.865

ಇಂದಿನ ಆಧುನಿಕ ಜೀವನಶೈಲಿಯಲ್ಲಿ ಅಧಿಕ ತೂಕ ಮತ್ತು ಸ್ಥೂಲಕಾಯತೆ ಸಾಮಾನ್ಯ ಸಮಸ್ಯೆಯಾಗಿದೆ. ನಗರಗಳಲ್ಲಿ ಕುಳಿತು ಕೆಲಸ ಮಾಡುವುದು, ಡೆಸ್ಕ್ ಜಾಬ್‌ಗಳು, ಜಂಕ್ ಫುಡ್ ಸೇವನೆ, ಒತ್ತಡ ಮತ್ತು...

Read moreDetails

ಕರ್ನಾಟಕಕ್ಕೆ ಭಾರಿ ಬೇಸಿಗೆ: ಮಾರ್ಚ್‌ನಿಂದ ಮೇವರೆಗೆ ರೆಡ್ ಅಲರ್ಟ್ ಮುನ್ಸೂಚನೆ!

BeFunky collage 2026 02 21T071125.187

ಭಾರತ ಹವಾಮಾನ ಇಲಾಖೆ ಕರ್ನಾಟಕದಲ್ಲಿ ಮಾರ್ಚ್‌ನಿಂದ ಮೇ 2026ರವರೆಗೆ ತೀವ್ರ ಬೇಸಿಗೆಯ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗಲಿದ್ದು, ವಿಶೇಷವಾಗಿ...

Read moreDetails

ದಿನ ಭವಿಷ್ಯ: ಯಾವ ರಾಶಿಯವರಿಗೆ ಧನ ಲಾಭಕ್ಕೆ ಯಾರಿಗೆ ಅವಕಾಶ? ಯಾರಿಗೆ ನಷ್ಟ?

Rashi bavishya

ಇಂದು ಶನಿವಾರ, ಫೆಬ್ರವರಿ 21, 2026 ಶಿಶಿರ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷ ಚತುರ್ಥಿ ತಿಥಿ. ಇಂದಿನ ದಿನದ ವಿಶೇಷತೆಗಳು: ತಂತ್ರಗಾರಿಕೆ, ನಿರ್ಮಾಣ ಕಾರ್ಯಗಳು, ಸ್ಪರ್ಧೆ,...

Read moreDetails

AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!

BeFunky collage 2026 02 20T150523.241

ಎಐ ತಂತ್ರಜ್ಞಾನದ ತ್ವರಿತ ಬೆಳವಣಿಗೆಯಿಂದಾಗಿ ವಿಶ್ವದ ಶ್ರಮ ಮಾರುಕಟ್ಟೆಗೆ “ಸುನಾಮಿ” ದಾಳಿ ನಡೆಯುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಅಧ್ಯಕ್ಷೆ ಕ್ರಿಸ್ಟಲಿನಾ ಜಾರ್ಜಿವಾ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿ...

Read moreDetails

ಹಾಸನದಲ್ಲಿ ಮಹಿಳೆಯ ನಾಪತ್ತೆ ಕೇಸ್‌ಗೆ ಮತ್ತೆ ಟ್ವಿಸ್ಟ್: ಪ್ರಿಯಕರನ ಜೊತೆ ಹೋಗಿದ್ದ ಪ್ರಿಯಾಂಕಗೆ ಈಗ ಗಂಡನೇ ಬೇಕಂತೆ

BeFunky collage 2026 02 20T142240.125

ಹಾಸನದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಳ ಪ್ರಕರಣಕ್ಕೆ ದೊಡ್ಡ ತಿರುವು ಬಂದಿದೆ. ಮೊದಲು ಪ್ರಿಯಕರ ಡೇವಿಡ್ ಜೊತೆ ಹೋಗಿದ್ದ ಪ್ರಿಯಾಂಕ ಈಗ ತನ್ನ...

Read moreDetails

ಬಾಗಲಕೋಟೆಯಲ್ಲಿ ಮತ್ತೆ ಕೊತ ಕೊತ: ಕಿಲ್ಲಾ ಓಣಿಯಲ್ಲಿ ಮತ್ತೊಮ್ಮೆ ಕಲ್ಲು ತೂರಾಟ..!

BeFunky collage 2026 02 20T131837.934

ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ನಂತರ ನಗರದಲ್ಲಿ ಉದ್ವಿಗ್ನತೆ ಕಡಿಮೆಯಾಗುತ್ತಿರುವಾಗಲೇ ಮತ್ತೊಮ್ಮೆ ಕಿಲ್ಲಾ ಓಣಿ ಪ್ರದೇಶದಲ್ಲಿ ಕಲ್ಲು ಎಸೆತ ಘಟನೆ ಸಂಭವಿಸಿದೆ....

Read moreDetails

ಮೈಸೂರಿನಲ್ಲಿ ದುರಂತ: ಟ್ರಿಪ್‌ಗೆ ಗಂಡ ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ

BeFunky collage 2026 02 20T123644.287

ಮೈಸೂರಿನ ಸರಸ್ವತಿಪುರಂನಲ್ಲಿ ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಪ್ರವಾಸಕ್ಕೆ ಗಂಡ ಹೋಗಲು ಒಪ್ಪದಿದ್ದಕ್ಕೆ ನಡೆದ ಜಗಳದ ನಂತರ ಈ ದುರಂತ...

Read moreDetails

ಬಾಗಲಕೋಟೆ: ಶಿವಾಜಿ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 8 ಆರೋಪಿಗಳ ಬಂಧನ!

BeFunky collage 2026 02 20T121348.275

ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ....

Read moreDetails

ವಿಜಯಪುರ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

BeFunky collage 2026 02 20T115825.488

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಮತ್ತು ಅಲಭ್ಯತೆಯಿಂದಾಗಿ ಬಾಣಂತಿ ಮಹಿಳೆ ಮತ್ತು ನವಜಾತ ಗಂಡು ಮಗು ಇಬ್ಬರೂ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ...

Read moreDetails
Page 3 of 39 1 2 3 4 39

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist