ADVERTISEMENT
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

ಉಡುಪಿ ಮಠದಲ್ಲಿ ಪ್ರಿ ವೆಡ್ಡಿಂಗ್-ಪೋಸ್ಟ್ ವೆಡ್ಡಿಂಗ್ ಶೂಟ್ ಬಂದ್!

Film 2025 04 10t112358.902

ಉಡುಪಿ ಶ್ರೀ ಕೃಷ್ಣ ಮಠದ ರಥ ಬೀದಿಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಮತ್ತು ಪೋಸ್ಟ್-ವೆಡ್ಡಿಂಗ್ ಫೋಟೋಶೂಟ್‌ಗಳ ಚಟುವಟಿಕೆ ಹೆಚ್ಚಾಗಿತ್ತು. ಆದರೆ, ಈಗ ಈ ಚಟುವಟಿಕೆಗಳಿಗೆ ಸಂಪೂರ್ಣ ನಿಷೇಧ...

Read moreDetails

ಏರ್ ಇಂಡಿಯಾ ವಿಮಾನದಲ್ಲಿ ಕುಡುಕನ ರಂಪಾಟ, ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ!

Film 2025 04 10t105007.488

ದೆಹಲಿಯಿಂದ ಬ್ಯಾಂಕಾಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಒಬ್ಬ ಪ್ರಯಾಣಿಕ ತನ್ನ ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ...

Read moreDetails

ಶಾಲಾ ಶುಲ್ಕ ಏರಿಕೆ ಬೆನ್ನಲ್ಲೇ ಬಸ್ ದರ ಏರಿಕೆ: ಪೋಷಕರಿಗೆ ಡಬಲ್ ಶಾಕ್!

Film 2025 04 10t102916.020

ರಾಜ್ಯದಲ್ಲಿ ಖಾಸಗಿ ಶಾಲೆಗಳ ಶುಲ್ಕ ಏರಿಕೆಯ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ, ಇದೀಗ ಶಾಲಾ ವಾಹನಗಳ ದರ ಏರಿಕೆಯ ಸರದಿ ಬಂದಿದೆ. ಕೆಲವು ಖಾಸಗಿ ಶಾಲೆಗಳು ಈಗಾಗಲೇ ಶೇಕಡಾ...

Read moreDetails

30 ವರ್ಷ, 3 ಮಕ್ಕಳ ಆಂಟಿ, ಈಗ ಪಿಯು ಹುಡುಗನ ಪತ್ನಿ!

Film 2025 04 10t095855.080

ಉತ್ತರಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ಒಂದು ಅಚ್ಚರಿಯ ಮದುವೆ ಸುದ್ದಿಯಾಗಿದೆ. 30 ವರ್ಷದ ಮೂರು ಮಕ್ಕಳ ತಾಯಿಯೊಬ್ಬಳು ತನ್ನ ಮೂಲ ಧರ್ಮವಾದ ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡು,...

Read moreDetails

ಡಾಲಿ-ಸುಕೃತಾ ಭರ್ಜರಿ ಡ್ಯಾನ್ಸ್: ನಾಗಭೂಷಣ್ ಮಾತಿಗೆ ಜಡ್ಜಸ್ ಹೊಟ್ಟೆಬಿರಿಯುವ ನಗು!

Film 2025 04 10t091447.299

ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಭರ್ಜರಿ ಬ್ಯಾಚುಲರ್ಸ್’ ಸೀಸನ್ 2 ವೀಕ್ಷಕರಿಗೆ ಸಂಪೂರ್ಣ ಮನರಂಜನೆಯ ಖಾತರಿ ನೀಡುತ್ತಿದೆ. ಈ ಶೋನಲ್ಲಿ 10 ಬ್ಯಾಚುಲರ್ಸ್‌ಗಳಿಗೆ 10 ಸುಂದರಿಯರು...

Read moreDetails

ಪೊಲೀಸ್ ಲುಕ್‌ನಲ್ಲಿ ಸೋನು ಗೌಡ: ಟ್ರೋಲ್ ಮಾಡೋರಿಗೆ ಎಚ್ಚರ ಎಂದ ನೆಟ್ಟಗರು!

Film 2025 04 10t084859.843

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್, ವ್ಲಾಗ್‌ಗಳು ಮತ್ತು ಪ್ರಮೋಷನ್‌ಗಳ ಮೂಲಕ ಖ್ಯಾತಿ ಗಳಿಸಿರುವ ಸೋನು ಶ್ರೀನಿವಾಸ್ ಗೌಡ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚಿಗೆ ಪೊಲೀಸ್ ವಸ್ತ್ರ ಧರಿಸಿ, ಕೈಯಲ್ಲಿ ಗನ್...

Read moreDetails

ಇಂದಿನಿಂದ ಕರ್ನಾಟಕದ ಬೆಂಗಳೂರು ಸೇರಿ 25 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ!

Film 2025 04 06t082625.065

ಕರ್ನಾಟಕದಾದ್ಯಂತ ಇಂದು, ಏಪ್ರಿಲ್ 10, 2025ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 25ಕ್ಕೂ...

Read moreDetails

ಸಿಎಂ ಸಿದ್ದರಾಮಯ್ಯಗೆ ಹೊಸ ಸಂಕಷ್ಟ! 500 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಅರೋಪ!

Film 2025 04 10t080217.457

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣದ ಬೆನ್ನಲ್ಲೇ ಮತ್ತೊಂದು ರಾಜಕೀಯ ಸಂಕಷ್ಟ ಎದುರಾಗಿದೆ. 8 ಗಣಿ ಕಂಪನಿಗಳ ಗುತ್ತಿಗೆ ನವೀಕರಣಕ್ಕಾಗಿ 500 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಡೆದ...

Read moreDetails

ಮತ್ತೆ ಬಲು ದುಬಾರಿ ಬಂಗಾರ! ಇಂದಿನ ಗೋಲ್ಡ್ ದರದ ವಿವರ!

Whatsapp image 2025 01 25 at 4.06.37 pm 768x384 1 350x250 1 300x214 1

ಭಾರತದಲ್ಲಿ ಚಿನ್ನಕ್ಕೆ ವಿಶಿಷ್ಟವಾದ ಸ್ಥಾನವಿದೆ. ಇಲ್ಲಿ ಚಿನ್ನವನ್ನು ಸಮೃದ್ಧಿ ಮತ್ತು ಐಶ್ವರ್ಯದ ಪ್ರತೀಕವೆಂದು ಪರಿಗಣಿಸಲಾಗುತ್ತದೆ. ಇಂದು, ಏಪ್ರಿಲ್ 10, 2025ರಂದು, ಚಿನ್ನದ ಬೆಲೆಯ ಬಗ್ಗೆ ಎಲ್ಲರ ಬಾಯಲ್ಲೂ...

Read moreDetails

ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟಿದೆ? ಇಂದಿನ ಇಂಧನ ದರದ ಅಪ್‌ಡೇಟ್ ಇಲ್ಲಿದೆ!

Petrol 2023 09 01t070558.724

ಇಂಧನ ಬೆಲೆ ಎಂದರೆ ಪ್ರತಿದಿನ ಚಿಂತೆಯೇ ಆಗಿದೆಯೇ? ಚಿಂತೆ ಬೇಡ! ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳ  ಮಾಹಿತಿ ಇಲ್ಲಿ ಲಭ್ಯವಿದೆ. ಭಾರತದಲ್ಲಿ 2017ರಿಂದ ಇಂಧನ ಬೆಲೆಗಳನ್ನು...

Read moreDetails

ದ್ವಾದಶ ರಾಶಿ ಭವಿಷ್ಯ: ಯಾವ ರಾಶಿಗೆ ಸಂಕಷ್ಟ ದೂರ, ಯಾವ ರಾಶಿಗೆ ಶುಭ ಫಲ!

Whatsapp image 2024 11 14 at 7.33.15 am

2025 ಏಪ್ರಿಲ್ 10ರ ಗುರುವಾರದಂದು ಚಂದ್ರನ ಸ್ಥಾನ ಬದಲಾವಣೆಯಿಂದಾಗಿ ಪ್ರತಿ ರಾಶಿಯ ದಿನವು ಹೇಗಿರಲಿದೆ ಎಂಬುದನ್ನು ತಿಳಿಯಿರಿ. ಇಂದು ಯಾವ ರಾಶಿಯವರಿಗೆ ಶುಭ ಫಲ ಸಿಗಲಿದೆ? ಯಾವ...

Read moreDetails

ರಾಮನವಮಿಯ ದಿನ ಗಣೇಶನ ಸನ್ನಿಧಿಯಲ್ಲಿ ಆರಂಭವಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ನೂತನ ಚಿತ್ರ

Film 2025 04 08t140135.113

ರಾಮನವಮಿಯ ಶುಭದಿನದಂದು ಬಸವೇಶ್ವರ ನಗರದಲ್ಲಿರುವ ‌ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು...

Read moreDetails

ನಿಂಬಿಯಾ ಬನಾದ ಮ್ಯಾಗ ” ಚಿತ್ರಕ್ಕೆ ಶಿವಣ್ಣ ದಂಪತಿ ಮೆಚ್ಚುಗೆ

Film 2025 04 08t134610.449

ವರನಟ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕನಾಗಿ ಅಭಿನಯಿಸಿರುವ "ನಿಂಬಿಯಾ ಬನಾದ ಮ್ಯಾಗ' ಚಿತ್ರ ಕಳೆದ ಶುಕ್ರವಾರ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಮಲೆನಾಡಿನ...

Read moreDetails

ಅಮೆಜಾನ್‌ ಪ್ರೈಮ್‌ ಓಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಪಾರು ಪಾರ್ವತಿ ಸಿನಿಮಾ

Film 2025 04 08t133413.133

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ಪಾರು ಪಾರ್ವತಿ. ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್‌ ಖ್ಯಾತಿಯ...

Read moreDetails

ಆಭರಣ ಪ್ರಿಯರಿಗೆ ಜಾಕ್‌ಪಾಟ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

Whatsapp image 2025 01 25 at 4.06.37 pm 768x384 1 350x250 1 300x214 1

ಚಿನ್ನದ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು ಗಣನೀಯವಾಗಿ ಕಡಿಮೆಯಾಗಿದ್ದು, ಖರೀದಿದಾರರಿಗೆ ಸಂತಸ ತಂದಿದೆ. 22 ಕ್ಯಾರೆಟ್ ಚಿನ್ನದ...

Read moreDetails

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! ಈ ಬಾರಿಯೂ ಹೆಣ್ಮಕ್ಳೇ ಸ್ಟ್ರಾಂಗು ಗುರೂ!

Film 2025 04 08t132622.117

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಈ ಪ್ರಮುಖ ಫಲಿತಾಂಶ ಇಂದು, ಏಪ್ರಿಲ್ 8, 2025ರಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ...

Read moreDetails

ಷೇರುಪೇಟೆಯಲ್ಲಿ ಭರ್ಜರಿ ಚೇತರಿಕೆ: ಸೆನ್ಸೆಕ್ಸ್ 1,200 ಅಂಕ ಜಿಗಿತ!

Film 2025 04 08t124610.708

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಬಿಎಸ್‌ಇ ಸೆನ್ಸೆಕ್ಸ್ ಮತ್ತು ನಿಫ್ಟಿ 50 ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡಿವೆ. ಬಿಎಸ್‌ಇ ಸೆನ್ಸೆಕ್ಸ್ 74,300 ಮಟ್ಟವನ್ನು ದಾಟಿದರೆ,...

Read moreDetails

ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 18 ಎಮ್ಮೆಗಳ ರಕ್ಷಣೆ!

Film 2025 04 08t122607.000

ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಟೋಲ್ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಎಮ್ಮೆಗಳನ್ನು ಸಾಗಿಸುತ್ತಿದ್ದ ಘಟನೆಯೊಂದು ಬಯಲಾಗಿದೆ. ಮಾದನಾಯಕನಹಳ್ಳಿ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ 18 ಎಮ್ಮೆಗಳನ್ನು ರಕ್ಷಿಸಿದ್ದಾರೆ....

Read moreDetails

ರೇಣುಕಾಸ್ವಾಮಿ ಕೊಲೆ ಪ್ರಕರಣ: ಕೋರ್ಟ್ ಗೆ ನಟ ದರ್ಶನ್ ಗೈರು!

Film 2025 04 08t114611.817

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಇಂದು ಕೋರ್ಟ್‌ಗೆ ಹಾಜರಾಗಿಲ್ಲ. ಬೆನ್ನು ನೋವಿನ ಕಾರಣವನ್ನು ಮುಂದಿಟ್ಟು ದರ್ಶನ್ ಪರ ವಕೀಲರು ಸಲ್ಲಿಸಿದ ವಿನಾಯಿತಿ ಅರ್ಜಿಯನ್ನು ನ್ಯಾಯಾಲಯ...

Read moreDetails

ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ..!

Film 2025 04 08t111142.881

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮಹತ್ವದ ದಿನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು...

Read moreDetails

ಷೇರುಪೇಟೆಯಲ್ಲಿ ಮಹಾಪತನ: ಒಂದೇ ದಿನದಲ್ಲಿ ₹14 ಲಕ್ಷ ಕೋಟಿ ನಷ್ಟ!

Film 2025 04 08t094551.344

ಅಮೆರಿಕದ ಆಮದು ಸುಂಕ ಹೆಚ್ಚಳದಿಂದ ಜಾಗತಿಕ ಷೇರುಪೇಟೆಗಳಲ್ಲಿ ಉಂಟಾದ ಕುಸಿತದ ಪರಿಣಾಮ ಭಾರತಕ್ಕೂ ತಟ್ಟಿದೆ. ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ಒಂದೇ ದಿನದಲ್ಲಿ 2,226.7 ಅಂಕಗಳಷ್ಟು ಕುಸಿದರೆ, ನಿಫ್ಟಿ...

Read moreDetails

ಮದುವೆಯ ಭರವಸೆ ನೀಡಿ ದಲಿತ ಮಹಿಳೆಗೆ ಮೋಸ: ತಿಮ್ಮೇಗೌಡ ಬಂಧನ

Film 2025 04 08t090414.181

ವರದಿ: ಮೂರ್ತಿ.ಬಿ, ನೆಲಮಂಗಲ ಮದುವೆಯಾಗುವ ಭರವಸೆ ನೀಡಿದ ಮೇಲೆ ಪತಿಯಿಂದ ವಿವಾಹ ವಿಚ್ಛೇದನ ಪಡೆದಿದ್ದ ದಲಿತ ಮಹಿಳೆಗೆ ಮೋಸ ಮಾಡಿದ್ದು, ಅತ್ಯಾಚಾರ, ಬೆದರಿಕೆ ಹಾಗೂ ಹಣ-ಆಭರಣ ದೋಚಿದ...

Read moreDetails

ಬಿಜೆಪಿ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಟಾಂಗ್

Film 2025 04 08t092526.009

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ...

Read moreDetails

IPLನಲ್ಲಿ ಮುಂಬೈ ವಿರುದ್ಧ ಆರ್​​ಸಿಬಿ ಭರ್ಜರಿ ಗೆಲುವು!

Film 2025 04 08t085707.780

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಕೊನೆ ಬಾಲ್‌ವರೆಗೆ ರೋಮಾಂಚಕ ಗೆಲುವು ಸಾಧಿಸಿದೆ. ಕ್ಯಾಪ್ಟನ್ ರಜತ್...

Read moreDetails

ಇಂದಿನಿಂದ ಈ ಕಂಪನಿ ಕಾರು ಬೆಲೆ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ!

Film 2025 04 08t083448.383

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಗ್ರಾಹಕರಿಗೆ ದೊಡ್ಡ ಆಘಾತ ನೀಡಿದೆ. ಏಪ್ರಿಲ್ 8, 2025ರಿಂದ ಅಂದರೆ ಇಂದಿನಿಂದ ಮಾರುತಿ ಸುಜುಕಿಯ ಕಾರುಗಳ...

Read moreDetails

55,000 ರೂಗೆ 10 ಗ್ರಾಂ ಚಿನ್ನ: ಆಭರಣ ಪ್ರಿಯರಿಗೆ ಸಿಹಿ ಸುದ್ದಿ!

Whatsapp image 2025 01 25 at 4.06.37 pm 768x384 1 350x250 1 300x214 1

ಆಭರಣ ಪ್ರಿಯರಿಗೆ ಮತ್ತು ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ! ಸದ್ಯ ಭಾರತದಲ್ಲಿ 24 ಕ್ಯಾರೆಟ್, 10 ಗ್ರಾಂ ಚಿನ್ನದ ಬೆಲೆ 90,000 ರೂಪಾಯಿ ದಾಟಿದೆ. ಆದರೆ, ಮುಂದಿನ...

Read moreDetails

ಕೊಡಗು-ಮೈಸೂರಿಗೆ ಒಂದು ವಾರ ಭಾರೀ ಮಳೆ: 19 ಜಿಲ್ಲೆಗಳಿಗೆ ಅಲರ್ಟ್!

Film 2025 04 08t080032.333

ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಮಳೆ ಮುಂದುವರಿದಿದ್ದು, ಮುಂದಿನ ಒಂದು ವಾರವೂ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....

Read moreDetails

ಪೆಟ್ರೋಲ್, ಡೀಸೆಲ್ ಮೇಲೆ ಎಕ್ಸೈಸ್ ಸುಂಕ, ಆದರೂ ವಾಹನ ಸವಾರರಿಗೆ ಗುಡ್ ನ್ಯೂಸ್!

Petrol 2023 09 01t070558.724

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರ್‌ಗೆ 2 ರೂಪಾಯಿ ಹೆಚ್ಚಿಸುವ ಮೂಲಕ ಆರ್ಥಿಕ ನೀತಿಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದೆ. ಆದರೆ, ಈ...

Read moreDetails

ಗ್ಯಾಸ್ ಸಿಲಿಂಡರ್ ದರವೂ ಏರಿಕೆ! ರಾಜ್ಯ ಸರ್ಕಾರದ ದರ ಏರಿಕೆಗಳು ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ!

Film 2025 04 08t071925.861

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಹಾಲು, ಬಸ್ ಪ್ರಯಾಣ ದರ, ಮೆಟ್ರೋ ದರ ಮತ್ತು ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಆರ್ಥಿಕ ಒತ್ತಡ ಹೇರಿದ ಬೆನ್ನಲ್ಲೇ, ಇದೀಗ...

Read moreDetails

ರಾಶಿ ಫಲ: ಗ್ರಹಗಳ ಚಲನೆಯಿಂದ ಇಂದು ಯಾರಿಗೆ ಅದೃಷ್ಟ? ಯಾರಿಗೆ ಸಕಲೈಶ್ವರ್ಯ?

Whatsapp image 2024 11 14 at 7.33.15 am

2025 ಏಪ್ರಿಲ್ 8ರ ಮಂಗಳವಾರದ ದಿನ ಗ್ರಹಗಳ ಸ್ಥಾನ ಬದಲಾವಣೆಯಿಂದ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ತಿಳಿಯಿರಿ. ಇಂದು ಮಂಗಳ ಗ್ರಹವು ಕರ್ಕ ರಾಶಿಗೆ ಸಾಗುವಾಗ,...

Read moreDetails

ಮೆಟ್ರೋದಲ್ಲಿ ಎಣ್ಣೆ ಹೊಡೀತಾ, ಮೊಟ್ಟೆ ತಿನ್ನುತ್ತಾ ಜಾಲಿ ಜಾಲಿ ರೈಡ್‌‌‌‌‌‌‌‌‌‌‌‌‌‌‌‌‌‌‌‌: ವಿಡಿಯೋ ವೈರಲ್

Film 2025 04 07t151458.248

ದೆಹಲಿ ಮೆಟ್ರೋದಲ್ಲಿ ಒಬ್ಬ ವ್ಯಕ್ತಿ ಎಣ್ಣೆ (ಮದ್ಯ) ಹೊಡೆಯುತ್ತಾ, ಮೊಟ್ಟೆ ತಿನ್ನುತ್ತಾ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಮೆಟ್ರೋ ರೈಲಿನ...

Read moreDetails

ತಾಜಾ ಎಳನೀರು ಬೇಕಾ? ಈ ರೀತಿ ತೆಂಗಿನಕಾಯಿ ಆರಿಸಿ!

Film 2025 04 07t145648.363

ತೆಂಗಿನ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬೇಸಿಗೆಯಲ್ಲಿ ಇದರ ಪ್ರಯೋಜನ ಇನ್ನೂ ಹೆಚ್ಚು. ಇದರಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳಿದ್ದು, ದೇಹವನ್ನು ತಂಪಾಗಿ ಇಡುತ್ತದೆ ಮತ್ತು ರೋಗ...

Read moreDetails

ನಕಲಿ ವೈದ್ಯನಿಂದ 15 ಹಾರ್ಟ್ ಸರ್ಜರಿ: 7 ಮಂದಿಯ ಅಮಾಯಕರ ದಾರುಣ ಸಾವು!

Film 2025 04 07t134654.635

"ವೈದ್ಯೋ ನಾರಾಯಣೋ ಹರಿಃ" ಎಂಬ ಮಾತಿಗೆ ಅವಮಾನ ತರುವಂತೆ ಮಧ್ಯಪ್ರದೇಶದ ದಾಮೋಹ್‌ನಲ್ಲಿ ನಕಲಿ ವೈದ್ಯನೊಬ್ಬ 15 ಹಾರ್ಟ್ ಸರ್ಜರಿಗಳನ್ನು ಮಾಡಿ, 7 ಮಂದಿಯ ಪ್ರಾಣ ತೆಗೆದಿದ್ದಾನೆ. ಈ...

Read moreDetails

ಕಲಬುರಗಿ ಸರ್ಕಾರಿ ಶಾಲೆಯಲ್ಲಿ ದುರಂತ: ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕನಿಂದ ಅತ್ಯಾಚಾರ!

Film 2025 04 07t131929.592

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವರಾಜ್ ಎಂಬಾತ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು...

Read moreDetails

‘ಪೋಕ್ಸೋ’ ಕೇಸ್: BSYಗೆ ಹೈಕೋರ್ಟ್ ತರಾಟೆ, ಹಿರಿಯ ರಾಜಕಾರಣಿ ಆಗಿ ಮಾದರಿಯಾಗಿರಬೇಕು ಇತರರಿಗೆ!

Film 2025 04 07t124631.719

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BSY) ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಈ ಪ್ರಕರಣದಲ್ಲಿ ಜಾಮೀನು ಷರತ್ತುಗಳ ಸಡಿಲಿಕೆಗಾಗಿ...

Read moreDetails

ನಿನ್ನ ದುಷ್ಮನ್‌‌‌‌‌ಗಳನ್ನ ನೋಡಿಕೊಳ್ತೇನೆ! ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

Film 2025 04 07t122844.055

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿರುವ ಕಾಂತಾರ1 ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರಗಳಲ್ಲಿ ಒಂದಾಗಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರವನ್ನು...

Read moreDetails

ಕುಂಭಮೇಳದ ಮೊನಾಲಿಸಾ ಬದುಕು ಮೂರಾಬಟ್ಟೆ: ಸುಂದರಿಯ ಬದುಕು ಸಂಕಷ್ಟದಲ್ಲಿ!

Film 2025 04 07t120235.882

ಉತ್ತರ ಪ್ರದೇಶದ ಮಹಾಕುಂಭದಲ್ಲಿ ಸಂಚಲನ ಸೃಷ್ಟಿಸಿದ 17 ವರ್ಷದ ಮೊನಾಲಿಸಾ ಇದೀಗ ತನ್ನ ಜೀವನದ ಕಷ್ಟಕರ ಕತೆಯೊಂದಿಗೆ ಸುದ್ದಿಯಲ್ಲಿದ್ದಾಳೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋರಾತ್ರಿ ಸ್ಟಾರ್ ಆಗಿ ಮಿಂಚಿದ...

Read moreDetails

ದ್ವಿತೀಯ ಪಿಯುಸಿ ಫಲಿತಾಂಶ 2025: ಈ ವಾರ ಬರಲಿದೆ ರಿಸಲ್ಟ್!

Film 2025 04 07t111337.489

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲಿ ಪ್ರಕಟಿಸಲಿದೆ. ಈ ವಾರದೊಳಗೆ ಫಲಿತಾಂಶ ಘೋಷಣೆಯಾಗುವ ನಿರೀಕ್ಷೆ ಇದ್ದು,...

Read moreDetails

ಷೇರು ಮಾರುಕಟ್ಟೆಯಲ್ಲಿ ಮಹಾ ರಕ್ತಪಾತ: ನಿಫ್ಟಿ1 ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿತ!

Film 2025 04 07t103147.818

ಭಾರತೀಯ ಷೇರು ಮಾರುಕಟ್ಟೆ ಇಂದು ಜಾಗತಿಕ ಷೇರು ಕುಸಿತದ ಹಾದಿಯನ್ನು ಅನುಸರಿಸಿ ಭಾರೀ ಮಾರಾಟದ ಒತ್ತಡಕ್ಕೆ ಸಿಲುಕಿದೆ. ನಿಫ್ಟಿ 50 ಸೂಚ್ಯಂಕವು ಆರಂಭದಲ್ಲಿ ಶೇ. 5ರಷ್ಟು ಕುಸಿದು...

Read moreDetails

ಮಚ್ಚಿನ ಸತ್ಯ ಬಾಯ್ಬಿಟ್ಟ ಮಚ್ಚೇಶ್ವರರು

Film 2025 04 07t093214.234

ಕನ್ನಡ ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ ಮತ್ತೊಮ್ಮೆ ಕಾನೂನಿನ ಸಂಕಷ್ಟ ಎದುರಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿ...

Read moreDetails

ಜನಾಕ್ರೋಶ ಯಾತ್ರೆ ಶುರು: ಸರ್ಕಾರದ ವಿರುದ್ಧ ಕೇಸರಿ ಕಹಳೆ!

Film 2025 04 07t091354.025

ರಾಜ್ಯ ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ, ಬಿಜೆಪಿ ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಬಸ್, ಮೆಟ್ರೋ, ಡೀಸೆಲ್-ಪೆಟ್ರೋಲ್, ಹಾಲು, ವಿದ್ಯುತ್ ಸೇರಿದಂತೆ ದಿನಬಳಕೆ ವಸ್ತುಗಳ...

Read moreDetails

ಡಿವೋರ್ಸ್ ಬಳಿಕ ಕಷ್ಟ ದಿನಗಳ ನೆನಪಿಸಿ, ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ನಿವಿ!

Film 2025 04 07t084810.542

ಬಿಗ್‌ಬಾಸ್ ಖ್ಯಾತಿಯ ನಟಿ ನಿವೇದಿತಾ ಗೌಡ ಇತ್ತೀಚೆಗೆ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ತಮ್ಮ ಜೀವನದ ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಗಾಯಕ ಚಂದನ್ ಶೆಟ್ಟಿಯ...

Read moreDetails

ನಟಿ ಸಂಜನಾ ಪ್ರಕರಣ: ರಾಹುಲ್ ತೋನ್ಸೆಗೆ 61.50 ಲಕ್ಷ ದಂಡ, 6 ತಿಂಗಳ ಜೈಲು!

Film 2025 04 07t082153.302

ಖ್ಯಾತ ನಟಿ ಸಂಜನಾ ಗಲ್ರಾನಿಯವರಿಗೆ 45 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಆರೋಪಿ ರಾಹುಲ್ ತೋನ್ಸೆಗೆ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯವು 61.50 ಲಕ್ಷ ರೂಪಾಯಿ ದಂಡ...

Read moreDetails

ಬಂಗಾರ ಪ್ರಿಯರಿಗೆ ಖುಷಿ ಸುದ್ದಿ: ಚಿನ್ನದ ಬೆಲೆ ಇಳಿಕೆ, ಗೋಲ್ಡ್ ಖರೀದಿಗೆ ಇದೇ ಬೆಸ್ಟ್ ಟೈಮ್!

Whatsapp image 2025 01 25 at 4.06.37 pm 768x384 1 350x250 1 300x214 1

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಬಯಸುವವರಿಗೆ ಇಂದು ಶುಭ ಸುದ್ದಿ. ಕಳೆದ ಕೆಲವು ದಿನಗಳಿಂದ ಏರುತ್ತಿದ್ದ ಬಂಗಾರದ ದರ ಇಂದು ದಿಢೀರ್ ಕುಸಿತ ಕಂಡಿದೆ. ಇದೇ ರೀತಿ...

Read moreDetails

ಇಂದಿನ ಪೆಟ್ರೋಲ್-ಡೀಸೆಲ್ ದರ: ಬೆಂಗಳೂರಿನಲ್ಲಿ ಸ್ಥಿರ!

Petrol 2023 09 01t070558.724

ರಾಜ್ಯಾದ್ಯಂತ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಿನ್ನೆಗೆ ಹೋಲಿಸಿದರೆ ಸ್ಥಿರವಾಗಿವೆ. ಕೆಲವೆಡೆ ಕೆಲವು ಪೈಸೆಗಳಷ್ಟು ವ್ಯತ್ಯಾಸವಾದರೂ ಒಟ್ಟಾರೆ ದೊಡ್ಡ ಬದಲಾವಣೆ ಕಂಡುಬಂದಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಇಂಧನ...

Read moreDetails

ರಾಜ್ಯಕ್ಕೆ ತಂಪು ತರುವ ಮುಂಗಾರುಪೂರ್ವ ಮಳೆ!

Untitled design 2025 04 07t072310.818

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯು ಆರಂಭವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸೋಮವಾರದಂದು ರಾಜ್ಯದ...

Read moreDetails

ಇಂದಿನ ಭವಿಷ್ಯ: ರಾಜಯೋಗದಿಂದ ಈ ರಾಶಿಗೆ ಸಂಪತ್ತು ದ್ವಿಗುಣ!

Whatsapp image 2024 11 14 at 7.33.15 am

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ,...

Read moreDetails

ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್

Film 2025 04 06t225502.075

ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ...

Read moreDetails

ನಾಯಿ ಜೊತೆ ವಾಕ್‌ಗೆ ಹೋಗ್ತೀರಾ? ಬೆಂಗಳೂರಲ್ಲಿ ಶ್ವಾನ ಕಳ್ಳರ ಆರ್ಭಟ ಹೆಚ್ಚಾಗಿದೆ ಹುಷಾರ್!

Gettyimages 180680638 676f621f720bc

ರಾಜಧಾನಿ ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಬಂದು ಸರಗಳ್ಳತನ ಮಾಡುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಆದರೆ ಈಗ ಹೊಸ ರೀತಿಯ ಕಳ್ಳತನವೊಂದು ಶುರುವಾಗಿದೆ ಅದು ಶ್ವಾನ ಕಳ್ಳತನ. ಹೌದು, ಜಯನಗರದಲ್ಲಿ ನಡೆದ...

Read moreDetails

ರಾಜಕೀಯಕ್ಕೆ ಬಲಿಯಾಗಬೇಡಿ: ಲಾರಿ ಮಾಲೀಕರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ!

Film 2025 04 06t222043.988

ರಾಜ್ಯದಲ್ಲಿ ಲಾರಿ ಮಾಲೀಕರು ರಾಜಕೀಯ ಕಾರಣಗಳಿಗಾಗಿ ಮುಷ್ಕರಕ್ಕೆ ಮುಂದಾಗಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. "ರಾಜಕೀಯ ಒತ್ತಡಕ್ಕೆ ಒಳಗಾಗಿ ಮುಷ್ಕರ ಮಾಡುವುದರಿಂದ ಲಾರಿ...

Read moreDetails

ಸ್ಮಾರ್ಟ್ ಮೀಟರ್ ದಂದೆ ಆಯ್ತು: ಈಗ ಅಕ್ರಮ ಕಟ್ಟಡಗಳಿಂದ ಲೂಟಿ..!

Film 2025 04 06t204758.366

ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಆದೇಶ...! 2024 ರ ಸುಪ್ರೀಂ ಕೋರ್ಟ್ ಆದೇಶವನ್ನ ಉಲ್ಲೇಖಿಸಿ ಹೊಸ ಸುತ್ತೋಲೆ...! ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ ಗಳು ಈ...

Read moreDetails

ವಿಜಯೇಂದ್ರಗೆ ಯತ್ನಾಳ್ ಓಪನ್ ಚಾಲೆಂಜ್!

Film 2025 04 06t214739.826

ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಯತ್ನಾಳ್ ಗೆ ಹೈಕಮಾಂಡ್‌ ಶಾಕ್‌ ಕೊಟ್ಟಿದೆ. ಬಿಜೆಪಿಯಿಂದ ಯತ್ನಾಳ್ ಉಚ್ಛಾಟಿಸಿ ವರಿಷ್ಠರು ಶಿಸ್ತು ಕ್ರಮವನ್ನೇನೋ ತೆಗೆದುಕೊಂಡಿದ್ದಾರೆ. ಆದ್ರೆ, ಯತ್ನಾಳ ಮೇಲಿನ ಶಿಸ್ತು...

Read moreDetails

ಕತ್ತಲಲ್ಲಿ ಕಾಮುಕನ ದೌರ್ಜನ್ಯ: ಯುವತಿಯ ಮೇಲೆ ಅಸಭ್ಯ ಸ್ಪರ್ಶ! ಸಿಸಿಟಿವಿ ದೃಶ್ಯ ವೈರಲ್

Film 2025 04 06t214017.895

ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಥಕವಾಗಿದೆ. ಸುದ್ದಗುಂಟೆಪಾಳ್ಯದಲ್ಲಿ  ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳ ಖಾಸಗಿ ಅಂಗವನ್ನು ಅಪರಿಚಿತ ವ್ಯಕ್ತಿಯೊಬ್ಬ...

Read moreDetails

ಬ್ರ್ಯಾಂಡ್ ಬೆಂಗಳೂರು ಅನ್ನೋ ಟೈಟಲ್ ಕಾರ್ಡ್ ಬಳಕೆ!

Film 2025 04 06t211127.543

ಬಾಯಿ ಬಿಟ್ರೆ ಈಗಿನ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಅನ್ನೋ ಟೈಟಲ್ ಕಾರ್ಡ್ ಬಳಕೆ ಮಾಡುತ್ತೆ, ಆದ್ರೆ ಅಸಲಿಗೆ ಐಟಿಸಿಟಿಯಲ್ಲಿ ಗುಂಡಿಮುಕ್ತ ರಸ್ತೆಗಳನ್ನ ಹುಡುಕಿದ್ರು ಸಿಗೋದು ಕಷ್ಟ ಅನ್ನುವ...

Read moreDetails

ರಾಜ್ಯ ಸರ್ಕಾರದ ವಿರುದ್ದ ‌ಜೆಡಿಎಸ್ ಪ್ರತ್ಯೇಕ ಹೋರಾಟ!

Untitled design 2025 04 01t121822.623

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಇಂದಿನಿಂದ ಆರಂಭಿಸಿದೆ. ಬಿಜೆಪಿ ಮೈತ್ರಿ ಪಕ್ಷದ ಜೆಡಿಎಸ್‌‌‌ಗೆ ಈ ಜನಾಕ್ರೋಶ ಯಾತ್ರೆಗೆ ಬಿಜೆಪಿ ಆಹ್ವಾನ ನೀಡಿಲ್ಲ. ಹೀಗಾಗಿ ಸರ್ಕಾರದ...

Read moreDetails

ನಿನ್ನೆ ಸಿಎಂ-ಸಾಹುಕಾರ್..ಇಂದು ಖರ್ಗೆ-ಪರಂ ಚರ್ಚೆ..!

Untitled design 2025 04 06t201213.861

ರಾಜ್ಯ ರಾಜಕಾರಣದಲ್ಲೀಗ ಮೀಟಿಂಗ್ ಮೇಲೆ ಮೀಟಿಂಗ್. ದೆಹಲಿ ಹೈಕಮಾಂಡ್ ಭೇಟಿ ಮಾಡಿ ರಾಜ್ಯಕ್ಕೆ ಆಗಮಿಸಿರುವ ನಾಯಕರು ಒಬ್ಬರ ನಂತರ ಮತ್ತೊಬ್ಬರನ್ನ ಭೇಟಿ ಮಾಡ್ತಿದ್ದಾರೆ. ದೆಹಲಿಯಲ್ಲಿ ನಡೆದ ಬೆಳವಣಿಗೆಗಳ...

Read moreDetails

ರಾಮ ಜಪದಲ್ಲಿ ಮುಳಿಗ್ಗಿದ್ದ ಸಿಲಿಕಾನ್ ಸಿಟಿ ಮಂದಿ..!

Film 2025 04 06t195435.018

ಇಂದು ನಾಡಿನಲ್ಲೆಡೆ ರಾಮ ನವಮಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ರಾಮ ಜನ್ಮದಿನದಂದು ಶ್ರೀ ರಾಮನಿಗಾಗಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಮಜ್ಜಿಗೆ, ಕೋಸಂಬರಿ ಮತ್ತು ಪಾನಕ...

Read moreDetails

ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿರಾತಕ

Untitled design 2025 04 06t191759.961

ಆ ಯುವಕ ವೊಂದರಲ್ಲಿ ರಿಕವರಿ ಏಜೆಂಟ್ ಆಗಿ ಕೆಲ್ಸ ಮಾಡ್ತಿದ್ದ. ಲೋನ್ ಕಟ್ಟದವರನ್ನ ಸಂಪರ್ಕಿಸಿ ಲೋನ್ ರಿಕವರಿ ಮಾಡೋ ಕೆಲ್ಸ ಇವ್ನದ್ದು. ಆದ್ರೆ ಅದೇ ಈಗ ಆತನಿಗೆ...

Read moreDetails

ಚಾಕು ಚುಚ್ಚಿಲ್ಲ..ಮಚ್ಚಿನಿಂದ ಕೊಚ್ಚಿಲ್ಲ..ಬಿದ್ದಿತ್ತು ಯುವಕನ ಹೆಣ..!

Film 2025 04 06t185401.143

ಅದೊಂದು ನಿರ್ಜಲ ಪ್ರದೇಶ,ಯಾರು ಕೂಡ ಅಷ್ಟಾಗಿ ಓಡಾಡುತ್ತಿರಲಿಲ್ಲ. ಅಕ್ಕ ಪಕ್ಕ ಲೇಔಟ್‌‌‌ಗಳು ರೆಡಿಯಾಗ್ತಿತ್ತು. ಇವತ್ತು ಖಾಲಿಯಾದ ಜಾಗದ ಬಳಿ ಬೆಳಗ್ಗೆ ಹೋಗಿದ್ದ ವ್ಯಕ್ತಿ ಅದೊಂದು ಅನಾಥ ಬಾಡಿ...

Read moreDetails

ಹಾವೇರಿ ಜಿಲ್ಲೆಯಲ್ಲಿ ಉದ್ದಿಮೆ ಸ್ಥಾಪಿಸಲು ಸಾಕಷ್ಟು ಅವಕಾಶ ಇದೆ: ಬಸವರಾಜ ಬೊಮ್ಮಾಯಿ

Untitled design 2025 04 06t183359.925

ಹಾವೇರಿ(ರಾಣೆಬೆನ್ನೂರು) ಉದ್ದಿಮೆ ಸ್ಥಾಪಿಸಲು ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶ ಇದೆ. ದೂರದೃಷ್ಟಿ ಇಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತರಲು ಎಲ್ಲರೂ ಪ್ರಯತ್ನ ಮಾಡೋಣ ಎಂದು...

Read moreDetails

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”

Film 2025 04 06t181353.109

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ...

Read moreDetails

ಉದ್ಯೋಗ ಪಡೆಯುವುದಕ್ಕಿಂತ ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿ.ಕೆ. ಶಿವಕುಮಾರ್

Film 2025 04 06t181141.886

"ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು...

Read moreDetails

ನಮಗೆ ನ್ಯಾಯ ಸಿಗುವವರೆಗೂ ಪಕ್ಷಾತೀತವಾಗಿ ಎಲ್ಲಾ ನಾಯಕರೂ ಒಟ್ಟಾಗಿರಬೇಕು: ಆಹಾರ ಸಚಿವ ಕೆಹೆಚ್. ಮುನಿಯಪ್ಪ

Film 2025 04 06t180235.766

ಒಳ ಮೀಸಲಾತಿ ಅನುಷ್ಠಾನ ಮಾಡಿಯೇ ತೀರುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಶ್ರೀ ಮಾದಾರಚನ್ನಯ್ಯ ಸೇವಾ ಸಮಿತಿಯ ದ್ವಿತೀಯ ಸಮಾವೇಶದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು...

Read moreDetails

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್

Film 2025 04 06t174939.291

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೆದ್ದಿ. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್...

Read moreDetails

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Film 2025 04 06t172846.395

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ 'ಫೈರ್ ಫ್ಲೈ' ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ. ವಂಶಿ ಕೃಷ್ಣ...

Read moreDetails

‘ಗ್ಲೋಬಲ್’ ಲೆವೆಲ್‌‌‌‌‌‌ನಲ್ಲಿ ಕನ್ನಡಿಗ ಮಹಾಬಲ ರಾಮ್ ಹವಾ..ಪಾಕಿಸ್ತಾನ ಪ್ರವಾಸ ಮಾಡಿದ ಮೊದಲ ಯೂಟ್ಯೂಬರ್!

Film 2025 04 06t172040.927

ಇದು ಸೋಷಿಯಲ್ ಮೀಡಿಯಾ ಜಮಾನ..ಮನೆ ಮನೆಯಲ್ಲಿಯೂ ಯೂಟ್ಯೂಬ್ ಗಳ ಹಂಗಾಮ. ಇಂತಹ ಕಾಲಘಟ್ಟದಲ್ಲಿ ಯೂಟ್ಯೂಬರ್ ಗಳು ಹೊಸ ಸಾಹಸಗಳನ್ನು ಮಾಡಲೇಬೇಕು. ಭಿನ್ನ-ವಿಭಿನ್ನ ಕಂಟೆಂಟ್ಗಳನ್ನು ವೀಕ್ಷಕರಿಗೆ ಕೊಡಬೇಕು. ಅಂತಹ...

Read moreDetails

ಮದ್ಯಪ್ರಿಯರಿಗೆ ಡಬಲ್ ಶಾಕ್: ಸದ್ಯದಲ್ಲೇ ರಾಜ್ಯದಲ್ಲಿ ಲಿಕ್ಕರ್ ದುಬಾರಿ, ಪೂರೈಕೆ ಕೊರತೆ!

Film 2025 04 06t165945.464

ರಾಜ್ಯದಲ್ಲಿರಾಜ್ಯದಲ್ಲಿ ಬೆಲೆ ಏರಿಕೆಯ ಭೀಕರತೆಯ ನಡುವೆಯೂ ಸರ್ಕಾರ ಆರ್ಥಿಕ ಸಂಪನ್ಮೂಲ ಸಂಗ್ರಹಣೆಗಾಗಿ ಮತ್ತೊಂದು ಹೆಜ್ಜೆ ಇಡುತ್ತಿದೆ. ಕಡಿಮೆ ದರದ ಮದ್ಯದ ಬೆಲೆಯನ್ನು ಶೀಘ್ರದಲ್ಲಿ ಹೆಚ್ಚಿಸುವ ಯೋಜನೆಯನ್ನು ರಾಜ್ಯ ಸರಕಾರ...

Read moreDetails

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು!

Film 2025 04 06t162631.054

ಚಿಕಿತ್ಸೆಗೆ ವಾರ್ಷಿಕ ಕನಿಷ್ಠ ಐವತ್ತು ಲಕ್ಷ ರೂ. ವೆಚ್ಚ. ಗರಿಷ್ಠ ಕೋಟಿ ದಾಟುವ ಸಾಧ್ಯತೆ ಮಕ್ಕಳನ್ನು ದತ್ತು ಪಡೆಯಲು ಸಂಸ್ಥೆಗಳಿಗೆ ಮನವಿ ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ...

Read moreDetails

34.17 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ಜಗದೀಶ.ಜಿ

Film 2025 04 05t234438.748

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ...

Read moreDetails

ತುರ್ತುಪರಿಸ್ಥಿತಿ ಹೇರಲು ಜನಸಂಘದ ಪಿತೂರಿ ಕಾರಣ: ಸಚಿವ ಕೆ.ಜೆ.ಜಾರ್ಜ್

Film 2025 04 05t233820.104

ಜನಸಂಘದ ಸುಳ್ಳುಗಳನ್ನು ಬಿಜೆಪಿ ಈಗಲೂ ಮುಂದುವರಿಸಿಕೊಂಡು ಬರುತ್ತಿದೆ  ಕಾಂಗ್ರೆಸ್ ಸಂವಿಧಾನಬದ್ಧವಾಗಿ ಕೆಲಸ ಮಾಡುವ ಮೂಲಕ ಜನರಿಗಾಗಿ ಶ್ರಮಿಸುತ್ತಿದೆ ಅಧಿಕಾರ ಪಡೆಯುವುದಕ್ಕಾಗಿ ಹುಟ್ಟಿಕೊಂಡ ಜನಸಂಘದ ಪಿತೂರಿಯಿಂದಲೇ ದೇಶ ತುರ್ತು...

Read moreDetails

ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ!

Film 2025 04 05t232709.154

ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಸರ್ಕಾರ ಈ ಕೂಡಲೇ...

Read moreDetails

ಮುಖಂಡರ ಜತೆ ಮಹತ್ವದ ಸಭೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

Untitled design 2025 04 01t121822.623

ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದು ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ...

Read moreDetails

ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!

Untitled design 2025 04 05t224819.092

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೈಕ್ ಟಚ್ ಆಗಿದ್ದಕ್ಕೇ ಚಾಕುವಿನಿಂದ ಪುಂಡರ ಅಟ್ಯಾಕ್..!

Film 2025 04 05t224037.939

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿ ಮೀರ್ತಿದೆ.. ಪೊಲೀಸರ ಭಯವೇ ಇಲ್ಲದಂತೆ ಮೆರೆತಿದ್ದಾರೆ.ಸಣ್ಣ ಪುಟ್ಟ ವಿಚಾರಕ್ಕೆ ಕಿರಿಕ್ ತೆಗೆದು ಡ್ರ್ಯಾಗರ್,ಚಾಕುನಿಂದ ಇರೀತಿದ್ದಾರೆ.. ಇತ್ತೀಚೆಗೆ ಬಸವೇಶ್ವರ ನಗರ...

Read moreDetails

ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?

Untitled design 2025 04 05t221749.055

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!

Untitled design 2025 04 05t221121.080

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು

Untitled design 2025 04 05t220525.067

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!

Untitled design 2025 04 05t215759.954

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ದೇವನಹಳ್ಳಿ ಕಾಂಗ್ರೆಸ್ ಗೆ ಮತ್ತೆ ಅವಕಾಶ

Untitled design 2025 04 05t214621.333

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಪುಲಿಕೇಶಿನಗರ: ಕಾಂಗ್ರೆಸ್ ಪರ ಜನರ ಒಲವು

Untitled design 2025 04 05t213453.064

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಲಿಂಗಾಯತ VS ಒಕ್ಕಲಿಗ: ಗೋವಿಂದರಾಜನಗರ ಯಾರ ತೆಕ್ಕೆಗೆ?

Untitled design 2025 04 05t212429.113

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಆನೇಕಲ್ ಜನತೆಗೆ ಕಾಂಗ್ರೆಸ್ ಅಚ್ಚು ಮೆಚ್ಚು..!

Untitled design 2025 04 05t211457.062

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ರಿಜ್ವಾನ್ ಅರ್ಷದ್ ಪರ ಶಿವಾಜಿನಗರ

Untitled design 2025 04 05t210745.057

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಈ ಬಾರಿ ಮುನಿರತ್ನ ಕೋಟೆ ಛಿದ್ರ, ಕುಸುಮಾ ಪರ ಒಲವು

Untitled design 2025 04 05t205858.132

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ವಿನಯ್ ಆತ್ಮಹತ್ಯೆ ಕೇಸ್, ಮುಂದುವರೆದ ತನಿಖೆ

Film 2025 04 05t205241.413

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ ತನಿಖೆಯನ್ನ ಪೊಲೀಸರು ಚುರುಕುಗೊಳಿಸಿದ್ದಾರೆ. ಆತ್ಮಹತ್ಯೆ ಸಂಬಂಧ ವಿನಯ್ ಗೆ ಸಂಬಂಧಿಸಿದ ಮೊಬೈಲ್ ಪೋನ್ ಹಾಗೂ ಲ್ಯಾಪ್ ಟಾಪ್ ನ್ನ ಎಫ್ಎಸ್ಎಲ್...

Read moreDetails

ರಾಮನವಮಿಗೆ ರೆಡಿ ಆಯ್ತು ಸಿಲಿಕಾನ್ ಸಿಟಿ

Film 2025 04 05t204542.850

ರಾಮ ನಾಮ ಹಾಡಿರೋ ರಾಮ ಬರುವನು. ನಾಳೆ ಎಲ್ಲೆಡೆ ರಾಮನವಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೇ ದೇವಸ್ಥಾನಗಳಲ್ಲಿ ರಾಮನ ಪೂಜೆಗಾಗಿ ಸಕಲ ಸಿದ್ಧತೆಗಳು ಆರಂಭವಾಗಿದೆ....

Read moreDetails

ಸರಳ ಸಜ್ಜನಿಕೆಯ ಕೃಷ್ಣಗೆ ಬ್ಯಾಟರಾಯನಪುರ ಫಿದಾ!

Untitled design 2025 04 05t201837.071

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಹೆಬ್ಬಾಳದಲ್ಲಿ ಬೈರತಿ ಪರಾಕ್ರಮ

Untitled design 2025 04 05t200223.630

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ ಗೆಲುವಿಗೆ ಅಡ್ಡಿಯಿಲ್ಲ.!

Untitled design 2025 04 05t194901.101

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬಚ್ಚೇಗೌಡ VS ಎಂಟಿಬಿ: ಹೊಸಕೋಟೆ ಯಾರ ಪರ?

Untitled design 2025 04 05t191055.152

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಜಾರ್ಜ್ ಪರ ಸರ್ವಜ್ಞ ನಗರ ಒಲವು

Untitled design 2025 04 05t190047.104

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೆಂಗಳೂರು ಹೊರವಲಯದಲ್ಲಿ 8ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರ!

Untitled design 2025 04 05t181037.207

ವರದಿ: ಮೂರ್ತಿ.ಬಿ ನೆಲಮಂಗಲ ಇತ್ತೀಚೆಗೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಹೃದಯವಿದ್ರಾವಕ ಘಟನೆ. ಮತ್ತೊಮ್ಮೆ ಸಮಾಜದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯ...

Read moreDetails

ನನ್ನನ್ನು ಕೆಣಕಬೇಡಿ, ಡಿಕೆಶಿಗೆ ನೇರ ಎಚ್ಚರಿಕೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

Film 2025 04 05t174951.915

ಇಂದಿನಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿದ್ದೇನೆ ಎಂದ ಕೇಂದ್ರ ಸಚಿವರು ವಿಧಾನಸೌಧ 3ನೇ ಮಹಡಿಯಲ್ಲಿ ಘಜ್ನಿ ಮಹಮದ್, ಘೋರಿ ಮಹಮದ್, ಮಲ್ಲಿಕ್ ಖಫೂರ್‌‌‌ಗಳೇ ಸರ್ಕಾರ ನಡೆಸುತ್ತಿದ್ದಾರೆ....

Read moreDetails

ಚಿಕ್ಕಬಾಣಾವರದಲ್ಲಿ ಪತ್ನಿಯ ಕಾಟಕ್ಕೆ ಪತಿ ನೇಣಿಗೆ ಶರಣು

Untitled design 2025 04 05t173701.835

ವರದಿ: ಮೂರ್ತಿ.ಬಿ ನೆಲಮಂಗಲ ಬೆಂಗಳೂರು ನಗರದಲ್ಲಿ ಮತ್ತೊಂದು ದಾರುಣ ಘಟನೆ ಬೆಳಕಿಗೆ ಬಂದಿದೆ. ಲಿನೋವೋ ಕಂಪನಿಯ ಹಿರಿಯ ಉದ್ಯೋಗಿಯಾಗಿದ್ದ ಪ್ರಶಾಂತ್ ನಾಯರ್ (ವಯಸ್ಸು 40) ಅವರು ಪತ್ನಿಯ...

Read moreDetails

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Film 2025 04 05t165522.848

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು,...

Read moreDetails

ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

Film 2025 04 05t164614.292

ಮಾನವೀಯ ನೆಲೆಗಟ್ಟಿನಲ್ಲಿ ವೇತನ ನೀಡಿ ಎಂದು ಉದ್ಯೋಗದಾತರರಿಗೆ ಸಚಿವರ ಮನವಿ ಆರೋಗ್ಯ ವೃತ್ತಿಪರರಿಗಾಗಿ ಸರ್ಕಾರದಿಂದ ಸಾಗರೋತ್ತರ ಉದ್ಯೋಗ ಮೇಳ ನರ್ಸಿಂಗ್ ಕಾಲೇಜುಗಳಲ್ಲಿ ಜರ್ಮನ್ ಮತ್ತು ಜಾಪಾನೀಸ್ ಭಾಷೆ...

Read moreDetails

ರಾಜ್ಯದ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್..!

Film 2025 04 05t163244.894

ಬೆಂಗಳೂರಿನಲ್ಲಿ 5 ನಿಮಿಷಕ್ಕೆ ಒಮ್ಮೆ ಧೀಡಿರ್ ವಾತಾವರಣ ಚೇಂಜ್ ಅಗ್ತಿದೆ. ಧೀಡಿರ್ ಅಂತ ಬಿಸಿಲು ಬೀಳುತ್ತೆ. ಧೀಡಿರ್ ಅಂತ ಮಳೆ ಬರುತ್ತೆ, ಧೀಡಿರ್ ಅಂತ ಮರ ಬೀಳುತ್ತೆ....

Read moreDetails

ಡೀಸೆಲ್ ದರ ಏರಿಕೆಗೆ ಆಕ್ರೋಶ: ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ!

Film 2025 04 05t161738.195

ರಾಜ್ಯದಲ್ಲಿ ಈಗಾಗಲೇ ಎಲ್ಲ ವಸ್ತುಗಳ ದರ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಿಸಿದ್ದು, ಲಾರಿ ಮಾಲೀಕರಲ್ಲಿ ತೀವ್ರ...

Read moreDetails

ಕರ್ನಾಟಕ ಎಸ್‌ಎಸ್‌ಎಲ್‌ಸಿ 2025: ಮೇ ಮೊದಲ ವಾರದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟ!

Film 2025 04 05t154444.394

ಕರ್ನಾಟಕ ರಾಜ್ಯದಲ್ಲಿ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ 4, 2025ಕ್ಕೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಗಮನ ಫಲಿತಾಂಶದತ್ತ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್...

Read moreDetails

ಬೂಮ್ರಾ ಶಾಕಿಂಗ್ ನಿರ್ಧಾರ: ಆರ್‌ಸಿಬಿ ಜೊತೆಗಿನ ಮ್ಯಾಚ್ ಕೂಡ ಆಡಲ್ಲ..ಯಾಕೆ?

Film 2025 04 04t234216.981

ಐಪಿಎಲ್ 2025 ಎರಡನೇ ವಾರಕ್ಕೆ ಕಾಲಿಟ್ಟಿದ್ದು, 10 ತಂಡಗಳು ಟ್ರೋಫಿಗಾಗಿ ತೀವ್ರ ಪೈಪೋಟಿಯಲ್ಲಿ ತೊಡಗಿವೆ. ಆದರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ತನ್ನ ಸ್ಟಾರ್ ಬೌಲರ್ ಜಸ್ಪ್ರಿತ್ ಬೂಮ್ರಾ...

Read moreDetails
Page 32 of 39 1 31 32 33 39

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist