12 ಮಾರ್ಚ್ ರಾಶಿ ಭವಿಷ್ಯ : ಈ ರಾಶಿಗೆ ವೃತ್ತಿ ಬದಲಾವಣೆ, ಇಂದು ಮೌನವೇ ಲೇಸು!
ಮಾರ್ಚ್ 12 ಬುಧವಾರ, ದಿನವು ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಫಾಲ್ಗುಣ ಮಾಸ, ಶುಕ್ಲ ಪಕ್ಷದ ತ್ರಯೋದಶೀ ತಿಥಿಯಲ್ಲಿ ಬರುತ್ತಿದೆ. ಪಂಚಾಂಗದ ಪ್ರಕಾರ, ಈ ದಿನದ...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ಮಾರ್ಚ್ 12 ಬುಧವಾರ, ದಿನವು ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಫಾಲ್ಗುಣ ಮಾಸ, ಶುಕ್ಲ ಪಕ್ಷದ ತ್ರಯೋದಶೀ ತಿಥಿಯಲ್ಲಿ ಬರುತ್ತಿದೆ. ಪಂಚಾಂಗದ ಪ್ರಕಾರ, ಈ ದಿನದ...
Read moreDetailsವುಮೆನ್ಸ್ ಪ್ರೀಮಿಯರ್ ಲೀಗ್ (WPL) 2025ರ ಮೂರನೇ ಸೀಸನ್ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಕಡೆಗೆ ಸಾಗಿವೆ. ಈ ವರ್ಷದ ಪ್ಲೇಆಫ್ಗೆ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್...
Read moreDetails“ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ...
Read moreDetailsಬ್ಯಾಕ್ ಟು ಬ್ಯಾಕ್ ಸಕ್ಸಸ್ಫುಲ್ ಸೀರಿಯಲ್ ಲಾಂಚ್ಗಳ ನಂತರ ಈಗ ಜೀ ಕನ್ನಡ ಮತ್ತೊಂದು ಹೊಸ ಸೀರಿಯಲ್ ಲಾಂಚ್ಗೆ ರೆಡಿ ಮಾಡಿಕೊಂಡಿದೆ. ಜೀ ಕನ್ನಡದ ಹೊಸ ಸೀರಿಯಲ್ನ...
Read moreDetailsಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 "ಸಂಚಾರಿ...
Read moreDetailsಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್ 6ರಂದು ಹೆಸರಘಟ್ಟ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಮತ್ತು...
Read moreDetailsಬೆಂಗಳೂರು, ಹೈದರಾಬಾದ್, ಚೆನ್ನೈ, ಪುಣೆ ನಿಂದ ಪ್ರಯಾಣಿಕರು ಕರ್ನಾಟಕ, ಗೋವಾ, ಕೇರಳ ಪ್ರವಾಸಿ ತಾಣಗಳಿಗೆ ಧಾವಿಸಲಿದ್ದಾರೆ.ಆದರೆ, ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಹವಾಮಾನ ಸೂಚನೆಗಳನ್ನು ಗಮನಿಸಿ...
Read moreDetailsಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "BAD" ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ ಅವರು ಬರೆದಿರುವ...
Read moreDetailsಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಟ್ವಿಟರ್ (ಈಗಿನ ಎಕ್ಸ್) ಸೋಮವಾರ ಭಾರಿ ಸೈಬರ್ ದಾಳಿಗೆ ಗುರಿಯಾಗಿ, ದಿನದಲ್ಲಿ ಮೂರು ಬಾರಿ ಸೇವೆ ಕುಸಿತ ಅನುಭವಿಸಿದೆ. ಎಕ್ಸ್ ಸಿಇಓ ಎಲಾನ್...
Read moreDetailsಡೊನಾಲ್ಡ್ ಟ್ರಂಪ್ ಅವರ ಹೊಸ ಸುಂಕ ನೀತಿಯಿಂದ ಭಾರತದಲ್ಲಿ ಐಫೋನ್ಗಳು ಮತ್ತು ಮ್ಯಾಕ್ಬುಕ್ಗಳ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ. ಏಪ್ರಿಲ್ 2ರಿಂದ ಜಾರಿಯಾಗಲಿರುವ ಈ ನಿರ್ಧಾರ, ಭಾರತ-ಅಮೆರಿಕ...
Read moreDetailsಏಕದಿನ ವಿಶ್ವಕಪ್ಗೆ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡವನ್ನೇ ಮುಂದುವರಿಸಲು ಬಿಸಿಸಿಐ ಯೋಜನೆ ಹಾಕಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ತಂಡವೇ ದಕ್ಷಿಣ ಆಫ್ರಿಕಾ,...
Read moreDetailsಕೇರಳದ ಕಣ್ಣೂರು ಜಿಲ್ಲೆಯ 18 ವರ್ಷದ ಯುವತಿ ಶ್ರೀನಂದಾ, ತೂಕ ಕಡಿಮೆ ಮಾಡಿಕೊಳ್ಳಲು ಯೂಟ್ಯೂಬ್ನಲ್ಲಿ ಹಂಚಲಾದ ಅಪಾಯಕಾರಿ ಡಯಟ್ ಪ್ಲಾನ್ ಅನುಸರಿಸಿ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯು ತೂಕ...
Read moreDetailsಬಿಹಾರದಲ್ಲಿ ಸಿನಿಮಾ ತಾರೆಗಳಿಗೆ ಸ್ಪರ್ಧೆ ಕೊಡುವಂಥ ಭೀಕರ ದರೋಡೆ ಘಟನೆ ನಡೆದಿದೆ. ಮಾಸ್ಕ್ ಮುಚ್ಚಿಕೊಂಡು ಗನ್ ಹಿಡಿದ ದರೋಡೆಕೋರರ ಗುಂಪೊಂದು, ತನಿಷ್ಕಾ ಶೋರಂಗೆ ನುಗ್ಗಿ ಗ್ರಾಹಕರು ಮತ್ತು...
Read moreDetailsಗ್ರಹಣ ಕಾಲವು ಅಶುಭ ಮತ್ತು ಸೂಕ್ಷ್ಮ ಶಕ್ತಿಗಳ ಪ್ರಭಾವದ ಸಮಯವೆಂದು ಪರಿಗಣಿಸಲಾಗಿದೆ. 2025ರ ಮೊದಲ ಚಂದ್ರಗ್ರಹಣವು ಮಾರ್ಚ್ 14ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ದಿನ ಹೋಳಿ ಹಬ್ಬವನ್ನೂ...
Read moreDetailsಮಾರ್ಚ್ 11, 2025 ರ ರಾಶಿಭವಿಷ್ಯದ ಪ್ರಕಾರ, ಎಲ್ಲಾ ರಾಶಿಯವರೂ ಆರೋಗ್ಯ, ಹಣಕಾಸು ಮತ್ತು ಸಂಬಂಧಗಳಲ್ಲಿ ಎಚ್ಚರಿಕೆ ಅಗತ್ಯ. ವೃಷಭ, ಕನ್ಯಾ ರಾಶಿಯವರು ಹಣಕಾಸು ನಿರ್ವಹಣೆಗೆ ಪ್ರಾಶಸ್ತ್ಯ...
Read moreDetailsಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಚರ್ಚೆಗೆ ತಂದರು. ರನ್ಯಾ ರಾವ್ ದುಬೈಗೆ ಹತ್ತಾರು ಬಾರಿ ಅವರು...
Read moreDetailsಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬೀರನಹಳ್ಳಿ ಗ್ರಾಮದಲ್ಲಿ 3 ವರ್ಷದ ಅಮಾಯಕ ಬಾಲಕಿಯ ಮೇಲೆ ಅವಳ ಚಿಕ್ಕಪ್ಪನೇ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ. ಆರೋಪಿ ಆನಂದ್ (23) ತನ್ನ...
Read moreDetailsಅಮಲಕಿ ಏಕಾದಶಿ, ಇದನ್ನು ರಂಗಭರಿ ಏಕಾದಶಿ ಎಂದೂ ಕರೆಯುತ್ತಾರೆ, ಇದು ಹಿಂದೂ ಧರ್ಮದ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಇದು ಫಾಲ್ಗುಣ ಶುಕ್ಲ ಪಕ್ಷದಲ್ಲಿ ಬರುತ್ತದೆ ಮತ್ತು...
Read moreDetails2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ಗಳ ಅಂತರದಿಂದ ಭಾರತ ಐತಿಹಾಸಿಕ ವಿಜಯ ಸಾಧಿಸಿದೆ. ನಾಯಕ ರೋಹಿತ್ ಶರ್ಮಾ ಅವರ 76...
Read moreDetailsಕರ್ನಾಟಕದಾದ್ಯಂತ ಡೀಸೆಲ್ ಸರಾಸರಿ ಬೆಲೆ ಲೀಟರ್ಗೆ ₹89.42 ಆಗಿ ನಿಂತಿದೆ. ಮಾರ್ಚ್ 9, 2025 ರಿಂದ ಯಾವುದೇ ಬದಲಾವಣೆ ದಾಖಲಾಗಿಲ್ಲ. ಹಿಂದಿನ ತಿಂಗಳ ಫೆಬ್ರವರಿ 28 ರಂದು...
Read moreDetailsಚಾಂಪಿಯನ್ಸ್ ಟ್ರೋಫಿ ಗೆಲುವಿನ ನಂತರ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಏಕದಿನ (ODI) ಕ್ರಿಕೆಟ್ನಿಂದ ನಿವೃತ್ತಿ ಹೊಂದಲಿದ್ದಾರೆ ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸುಳಿದಾಡಿದ್ದವು. ಆದರೆ,...
Read moreDetailsಚಿನ್ನ ಪ್ರಪಂಚದಾದ್ಯಂತ ವಿಶೇಷ ಸ್ಥಾನ ಹೊಂದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಫಳ ಫಳ ಹೊಳೆಯುವ ಹಳದಿ ಬಣ್ಣದ ಲೋಹ ಇಂದಲ್ಲ ಅತಿ ಪ್ರಾಚೀನ ಕಾಲದಿಂದಲೂ...
Read moreDetailsಮಹಿಳೆಯರನ್ನು ಬಲವಂತವಾಗಿ ಧಾರ್ಮಿಕ ಮತಾಂತರ ಮಾಡಿದ ಸಂದರ್ಭದಲ್ಲಿ ಮರಣದಂಡನೆಯನ್ನು ವಿಧಿಸುವ ಐತಿಹಾಸಿಕ ಕಾಯ್ದೆ ಜಾರಿಗೆ ಮಧ್ಯಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ. ಈ ಕಾಯ್ದೆ ದೇಶದಲ್ಲೇ ಮೊದಲ ಬಾರಿಗೆ...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿಯ 2025ರ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ನನ್ನು 4 ವಿಕೆಟ್ಗಳಿಂದ ಸೋಲಿಸಿ 12 ವರ್ಷಗಳ ನಂತರ ಟ್ರೋಫಿ ಮುಡಿಗೇರಿಸಿಕೊಂಡಿದೆ. ಕರ್ನಾಟಕದ ಕೆ.ಎಲ್. ರಾಹುಲ್ನ...
Read moreDetailsಮಾರ್ಚ್ 10, 2025 ರ ಇಂದಿನ ರಾಶಿ ಫಲವು ನಿಮ್ಮ ಜೀವನದ ಪ್ರೀತಿ, ಆರೋಗ್ಯ, ಹಣಕಾಸು, ಮತ್ತು ಕಾರ್ಯಕ್ಷೇತ್ರದಲ್ಲಿ ಹೇಗೆ ಸವಾಲುಗಳು ಮತ್ತು ಅವಕಾಶಗಳನ್ನು ತರಬಹುದು ಎಂಬುದನ್ನು...
Read moreDetailsಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಪಂದ್ಯದಲ್ಲಿ ಭಾರತದ ಸ್ಪಿನ್ ಸಾಮ್ರಾಜ್ಯವೇ ಮಿಂಚಿತು. ನ್ಯೂಜಿಲೆಂಡ್ ವಿರುದ್ಧ ಬೌಲಿಂಗ್ ಮೊದಲು ಆಯ್ಕೆ ಮಾಡಿದ ಭಾರತ, ತನ್ನ ಸ್ಪಿನ್ಗಳ ಮೂಲಕ ಕಿವೀಸ್...
Read moreDetailsಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ನ್ಯೂಜಿಲೆಂಡ್ ತಂಡ 252 ರನ್ಗಳ ಗುರಿ ನೀಡಿದೆ. ಭಾರತ ತಂಡವೂ ಈ ಬೃಹತ್ ಗುರಿಯನ್ನು ಬೆನ್ನತ್ತಿದೆ....
Read moreDetailsಮುಂಬೈನ ಕುರ್ಲಾ ನಿವಾಸಿ 34 ವರ್ಷದ ರೂಬಿ ಅವರಿಗೆ ಚಿಕನ್ ಬಿರಿಯಾನಿ ತಿಂದದ್ದು ದುರ್ಘಟನೆಯಾಗಿ ಮಾರ್ಪಟ್ಟಿದೆ. ರೆಸ್ಟೋರೆಂಟ್ನಲ್ಲಿ ತಿಂದ ಚಿಕನ್ ಮೂಳೆ ಗಂಟಲಲ್ಲಿ ಸಿಲುಕಿ, 8 ಗಂಟೆಗಳ...
Read moreDetails"ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರ ತಾಲ್ಲೂಕಿನ ಭೂಹಳ್ಳಿ ಹೊಸಕೆರೆ ಬಳಿ...
Read moreDetailsಇಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸಿದ ಅಲ್ಟ್ರಾವೈಲೆಟ್ ಆಟೋಮೋಟಿವ್, ತನ್ನ ಹೊಸ ಟೆಸ್ಸೆರಾಕ್ಟ್ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಡ್ಯಾಶ್ ಕ್ಯಾಮೆರಾ ಹೊಂದಿರುವ ಪ್ರಪ್ರಥಮ ಸ್ಕೂಟರ್ ಇದಾಗಿದ್ದು,...
Read moreDetailsಮಾರುತಿ ಪಾವಗಡ , ಪೊಲಿಟಿಕಲ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಈ ಹಿಂದಿನ ರಾಜಕಾರಣಿಗಳು ಹಾಗೂ ಮುಂದೆ ಬರೋರು ಅಷ್ಟು ಸುಲುಭವಾಗಿ ಬ್ರೇಕ್...
Read moreDetailsಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಸೂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯನ್ನು ಉಳಿಸುವ ಮಹತ್ವದ ಪ್ರಯತ್ನದಲ್ಲಿ ಸಿದ್ದಲಿಂಗೇಶ್ವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ 2 ಎಕರೆ ಜಮೀನನ್ನು ದಾನ...
Read moreDetails"ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
Read moreDetailsಮುಂಬೈನ ನಾಗಪಾಡಾದ ಡಿಮ್ಟಿಮ್ಕರ್ ರಸ್ತೆಯ ಬಿಸ್ಮಿಲ್ಲಾ ಸ್ಪೇಸ್ ಕಟ್ಟಡದಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಘಟನೆ ಮಧ್ಯಾಹ್ನ 12:29ಕ್ಕೆ...
Read moreDetailsಬೆನಕ ಟಾಕೀಸ್ ಲಾಂಛನದಲ್ಲಿ ಮುದೇಗೌಡ್ರು ನವೀನ್ ಕುಮಾರ್ ಆರ್ ಓ ಹಾಗೂ ತೆಲಿಗಿ ಮಲ್ಲಿಕಾರ್ಜುನಪ್ಪ ನಿರ್ಮಿಸಿರುವ, ನಾಗರಾಜ್ ಶಂಕರ್ ನಿರ್ದೇಶನದಲ್ಲಿ ಅರ್ಜುನ್ ವೇದಾಂತ್ ನಾಯಕರಾಗಿ ನಟಿಸಿರುವ "ಮರಳಿ...
Read moreDetailsಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಮಾರ್ಚ್ 9, 2025 ರಂದು ಭೀಕರ ಕಟ್ಟಡ ಕುಸಿತದ ದುರಂತ ಸಂಭವಿಸಿದೆ. ಪಾಳುಬಿದ್ದಿದ್ದ ಒಂದು ಪುರಾತನ ಕಟ್ಟಡ ದಿಢೀರ್ ಕುಸಿದು, ಬೀದಿ...
Read moreDetailsಐಫಾ (ಇಂಟರ್ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ಸ್) ಅವಾರ್ಡ್ಸ್ 2025 ನಿನ್ನೆಯಷ್ಟೆ ರಾಜಸ್ಥಾನದ ಜೈಪುರ್ನಲ್ಲಿ ಸಮಾರಂಭ ಅದ್ಭುತವಾಗಿ ನಡೆಯಿತು. 2024ರಲ್ಲಿ ಬಿಡುಗಡೆಯಾದ ಹಿಂದಿ ಸಿನಿಮಾ ಮತ್ತು ಮೊದಲ ಬಾರಿಗೆ ವೆಬ್...
Read moreDetailsಮೈಸೂರು ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆಯ ಕರೆ ಬಂದಿದ್ದು, ಸುರಕ್ಷತೆ ಸಿಬ್ಬಂದಿ ಮತ್ತು ಪೊಲೀಸರು ಹರಿತವಾದ ತನಿಖೆ ನಡೆಸಿದ್ದಾರೆ. ಆಂಧ್ರಪ್ರದೇಶದಿಂದ ಅನಾಮಿಕವಾಗಿ ಕರೆ ಮಾಡಿದ ವ್ಯಕ್ತಿಯೊಬ್ಬ,...
Read moreDetailsಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು (IND vs NZ) ಟ್ರೋಫಿಗಾಗಿ ಮುಷ್ಟಿಯುದ್ಧಕ್ಕೆ ಸಿದ್ಧವಾಗಿವೆ. ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿದೆ. 25 ವರ್ಷಗಳ ಹಿಂದಿನ...
Read moreDetails“ಕಲ್ಯಾಣ ಕರ್ನಾಟಕ ಭಾಗದ ಜನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನಮಗೆ ಶಕ್ತಿ ತುಂಬಿದ್ದು, ಈ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ನಿಮ್ಮೆಲ್ಲರ ಋಣ ತೀರಿಸಲಿದ್ದೇವೆ”...
Read moreDetailsಬೆಂಗಳೂರಿನ ಹೆಚ್.ಎಂ.ಟಿ. ಲೇಔಟ್ನಲ್ಲಿ ಪತ್ನಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ ಗಂಡನ ವಿರುದ್ಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2021ರ ನವೆಂಬರ್ 21ರಂದು ಆಂಧ್ರಪ್ರದೇಶದ...
Read moreDetailsಹರಳೆಣ್ಣೆ (ಕ್ಯಾಸ್ಟರ್ ಆಯಿಲ್) ಕೂದಲಿನ ಆರೋಗ್ಯಕ್ಕಾಗಿ ಶತಮಾನಗಳಿಂದಲೂ ಬಳಕೆಯಾಗುತ್ತಿರುವ ನೈಸರ್ಗಿಕ ಪರಿಹಾರ. ಇದರಲ್ಲಿ ಲಭ್ಯವಾದ ರಿಕಿನೋಲಿಕ್ ಆಮ್ಲ, ವಿಟಮಿನ್-ಇ, ಮತ್ತು ಪ್ರೋಟೀನ್ಗಳು ಕೂದಲಿನ ಬೆಳವಣಿಗೆ, ತಲೆಹೊಟ್ಟು ಸಮಸ್ಯೆ...
Read moreDetails"2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ" ಎಂದು ಡಿಸಿಎಂ...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಡಕೌಟ್ ಬಜೆಟ್ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ...
Read moreDetailsಕರ್ನಾಟಕ ಸರ್ಕಾರವು ಆಯೋಜಿಸಿರುವ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿ,ಪ್ರತಿಭಾವಂತ ಕಲಾವಿದೆ ಶಬಾನಾ ಅಜ್ಮಿ...
Read moreDetailsಸ್ಯಾಮ್ಸಂಗ್ನ ಅತ್ಯಾಧುನಿಕ ಸ್ಮಾರ್ಟ್ ಫೋನ್ ಸ್ಯಾಮ್ಸಂಗ್ ಗ್ಯಾಲಕ್ಸಿ S24 ಅಲ್ಟ್ರಾ 5G ಈಗ ಅಮೇಜಾನ್ನಲ್ಲಿ 18% ರಿಯಾಯಿತಿಯೊಂದಿಗೆ ಲಭ್ಯವಿದೆ. ₹99,770 ಬೆಲೆಯಲ್ಲಿ ಲಭ್ಯವಿರುವ ಈ ಸ್ಮಾರ್ಟ್ಫೋನ್ ಅನ್ನು...
Read moreDetailsದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ....
Read moreDetailsಪ್ರಶಾಂತ್ ಎಸ್ , ಸ್ಪೇಷಲ್ ಡೆಸ್ಕ್, ಗ್ಯಾರಂಟಿ ನ್ಯೂಸ್ ಇಂಡಿಯನ್ ಪ್ರೀಮಿಯರ್ ಹಬ್ಬಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 22ರಿಂದ ಭರ್ತಿ ಎರಡು ತಿಂಗಳು ಐಪಿಎಲ್ ಮಿನಿ...
Read moreDetailsಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಗೌರವಿಸಲಾಗುತ್ತಿದೆ. ಈ ವಿಶೇಷ ದಿನದ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಟ ರಮೇಶ್ ಅರವಿಂದ್ ಅವರು ತಮ್ಮ ಜೀವನದ ಪ್ರಮುಖ...
Read moreDetailsಈ ವಿಶಿಷ್ಟ ದಿನವನ್ನು "ಜಸ್ಟ್ ಮ್ಯಾರೀಡ್" ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್,...
Read moreDetailsದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ , ಪ್ರಥಮ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ. ದಿಗಂತ್ ಬಂಟ್ವಾಳ ತಾಲೂಕಿನ ಸಜಿಪ ಮೂಲದ...
Read moreDetailsಬೀಟ್ರೂಟ್ ಮತ್ತು ಆಮ್ಲಾ ಜ್ಯೂಸ್ ನಿಮ್ಮ ದೈನಂದಿನ ಆರೋಗ್ಯದ "ಸೂಪರ್ ಡ್ರಿಂಕ್" ಆಗಿದೆ. ಈ ರಸವು ಪೋಷಕಾಂಶಗಳ ಸಾಂದ್ರತೆಯಿಂದ ಕೂಡಿದೆ. ವಿಟಮಿನ್ ಸಿ, ಫೈಬರ್, ಆಂಟಿಆಕ್ಸಿಡೆಂಟ್ಸ್ ಮತ್ತು...
Read moreDetailsಬಿಸಿಲು, ಧೂಳು, ಮತ್ತು ಬೆವರಿನಿಂದ ನಮ್ಮ ಪಾದಗಳು ಸುಲಭವಾಗಿ ಶುಷ್ಕವಾಗಿ ಬಿರುಕು ಬಿಡುತ್ತವೆ. ಹಿಮ್ಮಡಿ ಒಡೆದು ನೋವು ಮತ್ತು ಕೆಂಪು ಬಣ್ಣದ ಗಾಯಗಳಾಗುವುದು ಸಾಮಾನ್ಯ. ಇದನ್ನು ನಿರ್ಲಕ್ಷಿಸಿದರೆ...
Read moreDetailsಭಾರತ vs ಪಾಕಿಸ್ತಾನ ಹೋರಾಟ – ಟೆಲಿವಿಷನ್ ವೀಕ್ಷಣೆಯಲ್ಲಿ ದಾಖಲೆ , 20.6 ಕೋಟಿ ಜನ ನೋಡಿದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೀಕ್ಷಿಸಿದ್ದಾರೆ. 2011ರ ಕ್ರಿಕೆಟ್ ವಿಶ್ವಕಪ್...
Read moreDetailsತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ "ಛೂ...
Read moreDetails“ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ...
Read moreDetailsಮಧ್ಯಪ್ರದೇಶದ ರತ್ಲಂನಲ್ಲಿ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ಗಂಭೀರ ಆರೋಪಗಳು ಹೊರಹೊಮ್ಮಿವೆ. ಚಿಕಿತ್ಸೆಗೆ ನೆಪ ಹೇಳಿ 1 ಲಕ್ಷ ರೂಪಾಯಿ ಪಾವತಿಸುವಂತೆ ಕುಟುಂಬದವರ ಮೇಲೆ ಒತ್ತಡ ಹೇರಿದ್ದಾಗಿ ದೂರಿದ...
Read moreDetailsಜೀ ಕನ್ನಡದ ಜನಪ್ರಿಯ ಸಂಗೀತ ಕಾರ್ಯಕ್ರಮ 'ಸರಿಗಮಪ' ವೇದಿಕೆಯಲ್ಲಿ ಈ ವಾರಾಂತ್ಯದಲ್ಲಿ ತಂದೆ-ಮಗಳ ಅಪೂರ್ವ ಭಾವುಕ ಕ್ಷಣ ನಡೆಯಲಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ರಮೇಶ್ ಅರವಿಂದ್...
Read moreDetailsಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ 2025 ಮಂಡಿಸಿದರು. ಇದು ಅವರ 16ನೇ ಬಜೆಟ್ ಆಗಿದ್ದು, ಅತಿಹೆಚ್ಚು ಬಜೆಟ್ ಮಂಡನೆಯಾಗಿದೆ. ರಾಜ್ಯ ಬಜೆಟ್ನ ಹೈಲೈಟ್ಸ್ ಇಂತಿವೆ....
Read moreDetailsಜಿಯೋ, ಏರ್ಟೆಲ್ ಮತ್ತು ವಿ (ವೊಡಾಫೋನ್ ಐಡಿಯಾ) ಸೇರಿದಂತೆ ದೂರಸಂಪರ್ಕ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಿವೆ. ಈ ಬದಲಾವಣೆಗಳು ಸಿಮ್ ಬಳಕೆದಾರರಿಗೆ ದುಬಾರಿಯಾಗಿವೆ....
Read moreDetailsಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಿನಿಮಾಗಳ ಯಶಸ್ಸಿನ ಅಲೆಯಲ್ಲಿದ್ದಾರೆ. ಸಲಗ, ಭೀಮ ಮೂವಿ ಯಶಸ್ವಿಯಾದ ಮೇಲೆ ದುನಿಯಾ...
Read moreDetailsಬೆಂಗಳೂರಿನ ಬಿಬಿಎಂಪಿಯ ವಲಯ ಮುಖ್ಯ ಇಂಜಿನಿಯರ್ ಟಿ.ಡಿ.ನಂಜುಂಡಪ್ಪ , ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಕಲ್ಲೇಶಪ್ಪ ಹಾಗೂ ರಾಜಾಜಿನಗರ ಬೆಸ್ಕಾಂನ ಇಂಜಿನಿಯರ್ ನಾಗರಾಜ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು...
Read moreDetailsದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ಮದುವೆಗೆ ಎರಡು ಕುಟುಂಬದ ಸದಸ್ಯರು ಮತ್ತು ಅತ್ಯಾಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ...
Read moreDetailsಕನ್ನಡ ಚಿತ್ರರಂಗದ ಚಾಲೇಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಮತ್ತೆ ರೀ ಎಂಟ್ರಿ ಕೊಟ್ಟಿದ್ದಾರ ಶುಟಿಂಗ್ ಅಖಾಡಕ್ಕೆ. ನಟ ದರ್ಶನ್ ಶೂಟಿಂಗ್ ತೆರಳಲು ಕ್ಷಣಗಣನೆ ಶೂರುವಾಗಿದೆ. ಮಾರ್ಚ್...
Read moreDetailsಕ್ರಾಂತಿ ಚಿತ್ರದ ಶೇಕ್ ಇಟ್ ಪುಷ್ಪವತಿ ಹಾಡಿನ ಮೂಲಕವೇ ಭಾರೀ ಕ್ರೇಜ್ ಹುಟ್ಟು ಹಾಕಿದ್ದವರು ಮಂಗಳೂರು ಹುಡುಗಿ ನಿಮಿಕಾ ರತ್ನಾಕರ್. ಇದೊಂದು ಹಾಡಿನ ಮೂಲಕವೇ ಕರ್ನಾಟಕದ ಕ್ರಶ್...
Read moreDetailsಕೇಂದ್ರ ಸರ್ಕಾರವು ಮಾನವರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಜನ ಔಷಧಗಳನ್ನು ಒದಗಿಸುವ ಜನೌಷಧಿ ಯೋಜನೆಯ ಮಾದರಿಯಲ್ಲೇ, ಈಗ ಪಶು ಔಷಧಿ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಇದರಡಿಯಲ್ಲಿ...
Read moreDetailsಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದ ಎಸ್ಬಿಐ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ ರಾಜ್ಯದ ಪೊಲೀಸರನ್ನು ದಿಗ್ಭ್ರಮೆಗೊಳಿಸಿದೆ. ಕಳ್ಳರು ಹೈಟೆಕ್ ಪ್ಲಾನ್ ಮಾಡಿ, ಕಂಟೇನರ್ನಲ್ಲಿ ಕಾರು...
Read moreDetailsಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಮಾರ್ಚ್ 07, -2025) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಾರತ್ತಹಳ್ಳಿಯಲ್ಲಿ ನಡೆಯಲಿರುವ "ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ" ಉದ್ಘಾಟನೆಗೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ....
Read moreDetailsಹೊಸ ಆದಾಯ ತೆರಿಗೆ ವಿಧೇಯಕದ ಮೂಲಕ ತೆರಿಗೆ ಅಧಿಕಾರಿಗಳಿಗೆ ಡಿಜಿಟಲ್ ಸ್ಪೇಸ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಭೇದಿಸುವ ಅಧಿಕಾರ ನೀಡಲಿದೆ. ಆದರೆ ನಿರ್ದಿಷ್ಟ ಪ್ರಕರಣಗಳಲ್ಲಿ ಆದಾಯ...
Read moreDetailsಕರ್ನಾಟಕ ಸರ್ಕಾರವು ವೃತ್ತಿಪರ ತೆರಿಗೆಯನ್ನು ಮಾಸಿಕ ₹200 ರಿಂದ ₹300 ಗೆ ಹೆಚ್ಚಿಸುವ ನಿರ್ಧಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಮಾಡಲಾಗಿದೆ. 'ಕರ್ನಾಟಕ ವೃತ್ತಿ, ಕಸುಬು,...
Read moreDetailsಈ ಶನಿವಾರ ಮತ್ತು ಭಾನುವಾರ (ಮಾರ್ಚ್ 8 ಮಾರ್ಚ್ 9) ‘ವಿಶ್ವ ಮಹಿಳಾ ದಿನ’ದ ಪ್ರಯುಕ್ತ, ರಾತ್ರಿ 9 ರಿಂದ 10:30 ರವರೆಗೆ ಕಲರ್ಸ್ ಕನ್ನಡದ ಜನಪ್ರಿಯ...
Read moreDetailsಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರ ಲಂಡನ್ ಪ್ರವಾಸದ ಸಂದರ್ಭದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕ್ರೂರ ದಾಳಿ ಪ್ರಯತ್ನ ನಡೆಸಿದ್ದಾರೆ. ಸಚಿವರೊಬ್ಬರು ಲಂಡನ್ನಲ್ಲಿ ನಡೆಯುವ ರಾಜತಾಂತ್ರಿಕ...
Read moreDetailsಭಾರತದ ಹಲವು ಪ್ರದೇಶಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ, ಗಾಳಿ, ಮತ್ತು ಹಿಮಪಾತದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಭಾರತದಲ್ಲಿ...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮಾರ್ಚ್ 2025 ರಲ್ಲಿ ಏರುಪೇರಿನ ನೊಂದಿಗೆ ಸ್ಥಿರವಾಗಿ ನಿಂತಿವೆ. ಮಾರ್ಚ್ 5, 2025 ರಂದು ದಾಖಲಾದ ಪ್ರಕಾರ, ಪೆಟ್ರೋಲ್ ಪ್ರತಿ...
Read moreDetailsಈ ಗ್ರಹಗಳ ಸ್ಥಿತಿ ನಿಮ್ಮ ಜೀವನದ ವಿವಿಧ ಅಂಶಗಳ ಮೇಲೆ ಪರಿಣಾಮ ಬೀರುತ್ತದೆ. ಪ್ರತಿ ರಾಶಿಯವರೂ ತಮ್ಮ ಸವಾಲುಗಳು, ಅವಕಾಶಗಳು ಮತ್ತು ಭಾವನಾತ್ಮಕ ಸ್ಥಿತಿಯನ್ನು ಎದುರಿಸಲು ಸೂಕ್ತ...
Read moreDetailsರಾಮ್ ಬಡಿಗೇರ್…ಸ್ಪೋರ್ಟ್ಸ್ ಬ್ಯೂರೋ…ಗ್ಯಾರಂಟಿ ನ್ಯೂಸ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೋಲಿಲ್ಲದ ಸರದಾರನಂತೆ ಮೆರೆದು, ಫೈನಲ್ ತಲುಪಿದೆ ನಮ್ಮ ಭಾರತ…ಫೈನಲ್ ತಲುಪೋದಕ್ಕೆ ಭಾರತ ತಂಡ ಒಗ್ಗಟ್ಟಿನ ಪ್ರದರ್ಶನದ ಜೊತೆಗೆ...
Read moreDetailsಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ...
Read moreDetailsಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರನ್ನು ನೇಮಿಸಿ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷರಾದ ಶಂಕರ ಮಹಾದೇವ ಬಿದರಿ ಅಧಿಕೃತ ಆದೇಶ...
Read moreDetailsರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ವಿಧಾನ ಸಭೆಯಲ್ಲಿ ಮಾತನಾಡಿದ ಕಾರ್ಮಿಕ...
Read moreDetailsಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ ಇರುವ ಹಿನ್ನೆಲೆಯಲ್ಲಿ ಭಾರತದ ನಂಬರ್ ಒನ್ ಫೇಸ್ ವಾಶ್ ಬ್ರಾಂಡ್ ಆದ ಹಿಮಾಲಯ ವೆಲ್ನೆಸ್ ಸಂಸ್ಥೆಯು ಹಿಮಾಲಯ ವಂಡರ್...
Read moreDetailsಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್ ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾದ ಮೇಲೆ ಸಖತ್ ಸೌಂಡ್ ಮಾಡುತ್ತಿದ್ದಾರೆ. ಉಕ್ರೇನ್ ಅಧ್ಯಕ್ಷ ಝಲೆನ್ಸಿಗೆ ಯುದ್ಧ ಬೇಡ ಸಾಕು ನಿಲ್ಲಿಸಿ ಅಂತ...
Read moreDetailsಗಂಗಾಕಲ್ಯಾಣ ಯೋಜನೆ ಅಡಿ ಕೊಳವೆಬಾವಿಗಳ ಭೌತಿಕ ಗುರಿ ಕಡಿಮೆ ಇದೆ ಎನ್ನುವ ಅಭಿಪ್ರಾಯ ಸದಸ್ಯರಿಂದ ವ್ಯಕ್ತವಾಗಿದ್ದು, ಸದರಿ ಕೊಳವೆಬಾವಿಗಳ ಗುರಿಯ(ಟಾರ್ಗೆಟ್) ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲು ಸರ್ಕಾರ...
Read moreDetailsಸದ್ಗುರು ಜಗ್ಗಿ ವಾಸುದೇವ್ ಅವರ ಹೊಸ ಮಿರಾಕಲ್ ಆಫ್ ಮೈಂಡ್ ಆ್ಯಪ್ ವಿಶ್ವದಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಆ್ಯಪ್ ಕೇವಲ 15 ಗಂಟೆಗಳಲ್ಲಿ 1ಮಿಲಿಯನ್ ಡೌನ್ಲೋಡ್ ಮಾಡಿಕೊಂಡು...
Read moreDetailsರಾಜ್ಯದ ಅನಧಿಕೃತ ಸ್ವತ್ತುಗಳ ಮಾಲೀಕರಿಗೆ ಸರ್ಕಾರವು ಇ-ಖಾತಾ ಸೌಲಭ್ಯವನ್ನು ನೀಡಲು ಕ್ರಮ ಕೈಗೊಂಡಿದೆ. ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ವಿಧಾನ ಮಂಡಲದಲ್ಲಿ ಘೋಷಿಸಿದಂತೆ, ಈ...
Read moreDetailsದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮೊಮ್ಮಗನ ನಾಮಕರಣ ಸಮಾರಂಭಕ್ಕೆ ಈಗಾಗಲೇ ಪೂರ್ವ ತಯಾರಿಗಳು ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ, ಅಂಬರೀಶ್ ಅವರ ಆಸೆಯಂತೆ ರಾಕಿ ಭಾಯ್ ಯಶ್...
Read moreDetailsಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಈ ವೇಳೆ ರಕ್ಷಿತಾ ಪ್ರೇಮ್, ಆರಾಧನ ರಾಮ್, ಮಾಲಾಶ್ರೀ, ಹೇಮಾಚೌಧರಿ, ಅಮೂಲ್ಯ , ಶೃತಿ, ಪ್ರಿಯಾಂಕಾ ಉಪೇಂದ್ರ,ವಿನಯ ಪ್ರಸಾದ್,ಜಯಮಾಲಾ,...
Read moreDetailsಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ದುಬೈನಲ್ಲಿ ಆಸ್ಟ್ರೇಲಿಯಾ ಸೋಲಿನ ನಂತರ ಬೆನ್ನಲ್ಲೇ. ಆಸ್ಟ್ರೇಲಿಯಾ ವಿಶ್ವವಿಖ್ಯಾತ ಕ್ರಿಕೆಟ್ ನಾಯಕ ಸ್ಟೀವ್ ಸ್ಮಿತ್ ತಮ್ಮ...
Read moreDetailsಪ್ರಸ್ತುತ ಅನಧಿಕೃತ ಸ್ವತ್ತುಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ಇ-ಖಾತಾ ನೀಡಲು ಕ್ರಮ ವಹಿಸಲಾಗಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಅವರು ತಿಳಿಸಿದರು. ಇಂದು...
Read moreDetailsಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗುರುವಾರ ದೆಹಲಿಯ "ಪ್ರಾಣಿ ಮಿತ್ರ" ಆಶ್ರಯದಲ್ಲಿ ನಡೆದ ಸಂದರ್ಶನದಲ್ಲಿ, ಅನಾಥ ಪ್ರಾಣಿಗಳೊಂದಿಗೆ ಸಮಯ ಕಳೆದು ಎಲ್ಲರ ಹೃದಯಗಳನ್ನು ಗೆದ್ದಿದ್ದಾರೆ. ನಾಯಿ ಮರಿಗಳಿಗೆ...
Read moreDetailsಪ್ರಶಾಂತ್ ಎಸ್ ಸ್ಪೇಶಲ್ ಡೆಸ್ಕ್ ಸಿನಿ ಸುಂದರಿ, ಮಿಲ್ಕಿಬ್ಯೂಟಿ ತಮನ್ನಾ ಹಾಗೂ ವಿಜಯ್ ವರ್ಮಾ ಸದ್ಯದಲ್ಲೆ ಮದುವೆ ಆಗಲಿದ್ದಾರೆ. ಸತಿ-ಪತಿಯಾಗಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿ...
Read moreDetailsಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳಾ ಸಂಘಗಳಿಂದ...
Read moreDetailsಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್....
Read moreDetails2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ...
Read moreDetailsಪ್ರಜಾಪ್ರಭುತ್ವದ ಸಧೃಡಗೊಳಿಸಲು ಸಹಾಯವಾಗುವಂತೆ ಹಾಗೂ ಚುನಾವಣಾ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದಲ್ಲಿ ಸಂಬಂಧಿತ ಚುನಾವಣಾಧಿಕಾರಿಗಳು ನಿಯಮಿತವಾಗಿ ರಾಜಕೀಯ ಪಕ್ಷಗಳ ಸಭೆ ನೆಡೆಸುವ ಮೂಲಕ ಚುನಾವಣಾ ಕಾನೂನುಗಳ ಕುರಿತು ಅರಿವು...
Read moreDetailsಗೂಗಲ್ ಕಂಪನಿಯು ಜಗತ್ತಿನ ಅತ್ಯಂತ ಪ್ರಸಿದ್ಧ ಟೆಕ್ ಕಂಪನಿಗಳಲ್ಲಿ ಒಂದಾಗಿದೆ. ಇತ್ತೀಚೆಗೆ, ಗೂಗಲ್ 2025ರಲ್ಲಿ ಇಂಟರ್ನ್ಶಿಪ್ ಅವಕಾಶಗಳನ್ನು ಘೋಷಿಸಿದೆ. ಈ ಅವಕಾಶವು ವಿದ್ಯಾರ್ಥಿಗಳು ಮತ್ತು ಅಭ್ಯರ್ಥಿಗಳಿಗೆ ತಮ್ಮ...
Read moreDetailsಭಾರತದ ಅತ್ಯಂತ ಜನಪ್ರಿಯ ಕಾಂಪ್ಯಾಕ್ಟ್ SUVಗಳಲ್ಲಿ ಒಂದಾದ ಹುಂಡೈ ಕ್ರೆಟಾ, 2025 ಮಾಡೆಲ್ ವರ್ಷದ ಅಪ್ಡೇಟ್ಗಳೊಂದಿಗೆ ಬೆಳಕಿಗೆ ಬಂದಿದೆ. ಇತ್ತೀಚಿನ ಅಪ್ಡೇಟ್ನಲ್ಲಿ ಪ್ರಮುಖವಾಗಿ ಪ್ಯಾನೋರಾಮಿಕ್ ಸನ್ರೂಫ್ ವಿಶೇಷತೆಯನ್ನು...
Read moreDetails“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು...
Read moreDetailsಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. ಟೂರ್ನಿ ಅಂತ್ಯಗೊಳ್ಳಲು ಕೇವಲ 3 ಪಂದ್ಯ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಪಂದ್ಯವು ವಿರಾಟ್ ಕೊಹ್ಲಿ...
Read moreDetailsಒಡಿಶಾದ ಜಗತ್ಸಿಂಗ್ಪುರದ ಜಯಬಾಡ್ ಪ್ರದೇಶದಲ್ಲಿ ನಡೆದ ಒಂದು ಘೋರ ಘಟನೆ. 21 ವರ್ಷದ ಯುವಕ ಸೂರ್ಯಕಾಂತ್ ಸೇಥಿ ತನ್ನ 65 ವರ್ಷದ ತಂದೆ ಪ್ರಶಾಂತ್ ಸೇಥಿ, 62...
Read moreDetails