ADVERTISEMENT
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

‘ಪೋಕ್ಸೋ’ ಕೇಸ್: BSYಗೆ ಹೈಕೋರ್ಟ್ ತರಾಟೆ, ಹಿರಿಯ ರಾಜಕಾರಣಿ ಆಗಿ ಮಾದರಿಯಾಗಿರಬೇಕು ಇತರರಿಗೆ!

Film 2025 04 07t124631.719

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BSY) ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಈ ಪ್ರಕರಣದಲ್ಲಿ ಜಾಮೀನು ಷರತ್ತುಗಳ ಸಡಿಲಿಕೆಗಾಗಿ...

Read moreDetails

ನಿನ್ನ ದುಷ್ಮನ್‌‌‌‌‌ಗಳನ್ನ ನೋಡಿಕೊಳ್ತೇನೆ! ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

Film 2025 04 07t122844.055

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿರುವ ಕಾಂತಾರ1 ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರಗಳಲ್ಲಿ ಒಂದಾಗಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರವನ್ನು...

Read moreDetails

ಕುಂಭಮೇಳದ ಮೊನಾಲಿಸಾ ಬದುಕು ಮೂರಾಬಟ್ಟೆ: ಸುಂದರಿಯ ಬದುಕು ಸಂಕಷ್ಟದಲ್ಲಿ!

Film 2025 04 07t120235.882

ಉತ್ತರ ಪ್ರದೇಶದ ಮಹಾಕುಂಭದಲ್ಲಿ ಸಂಚಲನ ಸೃಷ್ಟಿಸಿದ 17 ವರ್ಷದ ಮೊನಾಲಿಸಾ ಇದೀಗ ತನ್ನ ಜೀವನದ ಕಷ್ಟಕರ ಕತೆಯೊಂದಿಗೆ ಸುದ್ದಿಯಲ್ಲಿದ್ದಾಳೆ. ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋರಾತ್ರಿ ಸ್ಟಾರ್ ಆಗಿ ಮಿಂಚಿದ...

Read moreDetails

ದ್ವಿತೀಯ ಪಿಯುಸಿ ಫಲಿತಾಂಶ 2025: ಈ ವಾರ ಬರಲಿದೆ ರಿಸಲ್ಟ್!

Film 2025 04 07t111337.489

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶೀಘ್ರದಲ್ಲಿ ಪ್ರಕಟಿಸಲಿದೆ. ಈ ವಾರದೊಳಗೆ ಫಲಿತಾಂಶ ಘೋಷಣೆಯಾಗುವ ನಿರೀಕ್ಷೆ ಇದ್ದು,...

Read moreDetails

ಷೇರು ಮಾರುಕಟ್ಟೆಯಲ್ಲಿ ಮಹಾ ರಕ್ತಪಾತ: ನಿಫ್ಟಿ1 ವರ್ಷದ ಕನಿಷ್ಠ ಮಟ್ಟಕ್ಕೆ ಕುಸಿತ!

Film 2025 04 07t103147.818

ಭಾರತೀಯ ಷೇರು ಮಾರುಕಟ್ಟೆ ಇಂದು ಜಾಗತಿಕ ಷೇರು ಕುಸಿತದ ಹಾದಿಯನ್ನು ಅನುಸರಿಸಿ ಭಾರೀ ಮಾರಾಟದ ಒತ್ತಡಕ್ಕೆ ಸಿಲುಕಿದೆ. ನಿಫ್ಟಿ 50 ಸೂಚ್ಯಂಕವು ಆರಂಭದಲ್ಲಿ ಶೇ. 5ರಷ್ಟು ಕುಸಿದು...

Read moreDetails

ಮಚ್ಚಿನ ಸತ್ಯ ಬಾಯ್ಬಿಟ್ಟ ಮಚ್ಚೇಶ್ವರರು

Film 2025 04 07t093214.234

ಕನ್ನಡ ಬಿಗ್ ಬಾಸ್‌ನ ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಮತ್ತು ರಜತ್ ಕಿಶನ್‌ಗೆ ಮತ್ತೊಮ್ಮೆ ಕಾನೂನಿನ ಸಂಕಷ್ಟ ಎದುರಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿ...

Read moreDetails

ಜನಾಕ್ರೋಶ ಯಾತ್ರೆ ಶುರು: ಸರ್ಕಾರದ ವಿರುದ್ಧ ಕೇಸರಿ ಕಹಳೆ!

Film 2025 04 07t091354.025

ರಾಜ್ಯ ಸರ್ಕಾರದ ವಿರುದ್ಧ ಜನರಲ್ಲಿ ಆಕ್ರೋಶ ಹೆಚ್ಚುತ್ತಿರುವ ಬೆನ್ನಲ್ಲೇ, ಬಿಜೆಪಿ ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಿದೆ. ಬಸ್, ಮೆಟ್ರೋ, ಡೀಸೆಲ್-ಪೆಟ್ರೋಲ್, ಹಾಲು, ವಿದ್ಯುತ್ ಸೇರಿದಂತೆ ದಿನಬಳಕೆ ವಸ್ತುಗಳ...

Read moreDetails

ಡಿವೋರ್ಸ್ ಬಳಿಕ ಕಷ್ಟ ದಿನಗಳ ನೆನಪಿಸಿ, ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ನಿವಿ!

Film 2025 04 07t084810.542

ಬಿಗ್‌ಬಾಸ್ ಖ್ಯಾತಿಯ ನಟಿ ನಿವೇದಿತಾ ಗೌಡ ಇತ್ತೀಚೆಗೆ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ತಮ್ಮ ಜೀವನದ ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಗಾಯಕ ಚಂದನ್ ಶೆಟ್ಟಿಯ...

Read moreDetails

ನಟಿ ಸಂಜನಾ ಪ್ರಕರಣ: ರಾಹುಲ್ ತೋನ್ಸೆಗೆ 61.50 ಲಕ್ಷ ದಂಡ, 6 ತಿಂಗಳ ಜೈಲು!

Film 2025 04 07t082153.302

ಖ್ಯಾತ ನಟಿ ಸಂಜನಾ ಗಲ್ರಾನಿಯವರಿಗೆ 45 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಆರೋಪಿ ರಾಹುಲ್ ತೋನ್ಸೆಗೆ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯವು 61.50 ಲಕ್ಷ ರೂಪಾಯಿ ದಂಡ...

Read moreDetails

ಬಂಗಾರ ಪ್ರಿಯರಿಗೆ ಖುಷಿ ಸುದ್ದಿ: ಚಿನ್ನದ ಬೆಲೆ ಇಳಿಕೆ, ಗೋಲ್ಡ್ ಖರೀದಿಗೆ ಇದೇ ಬೆಸ್ಟ್ ಟೈಮ್!

Whatsapp image 2025 01 25 at 4.06.37 pm 768x384 1 350x250 1 300x214 1

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಬಯಸುವವರಿಗೆ ಇಂದು ಶುಭ ಸುದ್ದಿ. ಕಳೆದ ಕೆಲವು ದಿನಗಳಿಂದ ಏರುತ್ತಿದ್ದ ಬಂಗಾರದ ದರ ಇಂದು ದಿಢೀರ್ ಕುಸಿತ ಕಂಡಿದೆ. ಇದೇ ರೀತಿ...

Read moreDetails

ಇಂದಿನ ಪೆಟ್ರೋಲ್-ಡೀಸೆಲ್ ದರ: ಬೆಂಗಳೂರಿನಲ್ಲಿ ಸ್ಥಿರ!

Petrol 2023 09 01t070558.724

ರಾಜ್ಯಾದ್ಯಂತ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಿನ್ನೆಗೆ ಹೋಲಿಸಿದರೆ ಸ್ಥಿರವಾಗಿವೆ. ಕೆಲವೆಡೆ ಕೆಲವು ಪೈಸೆಗಳಷ್ಟು ವ್ಯತ್ಯಾಸವಾದರೂ ಒಟ್ಟಾರೆ ದೊಡ್ಡ ಬದಲಾವಣೆ ಕಂಡುಬಂದಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಇಂಧನ...

Read moreDetails

ರಾಜ್ಯಕ್ಕೆ ತಂಪು ತರುವ ಮುಂಗಾರುಪೂರ್ವ ಮಳೆ!

Untitled design 2025 04 07t072310.818

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆಯು ಆರಂಭವಾಗಿದ್ದು, ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸೋಮವಾರದಂದು ರಾಜ್ಯದ...

Read moreDetails

ಇಂದಿನ ಭವಿಷ್ಯ: ರಾಜಯೋಗದಿಂದ ಈ ರಾಶಿಗೆ ಸಂಪತ್ತು ದ್ವಿಗುಣ!

Whatsapp image 2024 11 14 at 7.33.15 am

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಸೋಮ,...

Read moreDetails

ನಟ ಶರಣ್ ಅವರಿಂದ ಅನಾವರಣವಾಯಿತು “ಬಂಡೆ ಸಾಹೇಬ್” ಚಿತ್ರದ ಟೀಸರ್

Film 2025 04 06t225502.075

ಕಳೆದ ಕೆಲವುವರ್ಷಗಳ ಹಿಂದೆ ಗುಲ್ಬರ್ಗದಲ್ಲಿ ರೌಡಿ ಶೀಟರ್ ಮುನ್ನಾನನ್ನು ಸೆರಹಿಡಿಯುವ ಸಂದರ್ಭದಲ್ಲಿ ಶೂಟೌಟ್ ಗೆ ಬಲಿಯಾದ ದಕ್ಷ ಪೊಲೀಸ್ ಅಧಿಕಾರಿ(ಪಿ.ಎಸ್.ಐ) ಹುತಾತ್ಮ ಮಲ್ಲಿಕಾರ್ಜುನ ಬಂಡೆ ಅವರ ಜೀವನಾಧಾರಿತ...

Read moreDetails

ನಾಯಿ ಜೊತೆ ವಾಕ್‌ಗೆ ಹೋಗ್ತೀರಾ? ಬೆಂಗಳೂರಲ್ಲಿ ಶ್ವಾನ ಕಳ್ಳರ ಆರ್ಭಟ ಹೆಚ್ಚಾಗಿದೆ ಹುಷಾರ್!

Gettyimages 180680638 676f621f720bc

ರಾಜಧಾನಿ ಬೆಂಗಳೂರಿನಲ್ಲಿ ಬೈಕ್‌ನಲ್ಲಿ ಬಂದು ಸರಗಳ್ಳತನ ಮಾಡುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಆದರೆ ಈಗ ಹೊಸ ರೀತಿಯ ಕಳ್ಳತನವೊಂದು ಶುರುವಾಗಿದೆ ಅದು ಶ್ವಾನ ಕಳ್ಳತನ. ಹೌದು, ಜಯನಗರದಲ್ಲಿ ನಡೆದ...

Read moreDetails

ರಾಜಕೀಯಕ್ಕೆ ಬಲಿಯಾಗಬೇಡಿ: ಲಾರಿ ಮಾಲೀಕರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ!

Film 2025 04 06t222043.988

ರಾಜ್ಯದಲ್ಲಿ ಲಾರಿ ಮಾಲೀಕರು ರಾಜಕೀಯ ಕಾರಣಗಳಿಗಾಗಿ ಮುಷ್ಕರಕ್ಕೆ ಮುಂದಾಗಿರುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. "ರಾಜಕೀಯ ಒತ್ತಡಕ್ಕೆ ಒಳಗಾಗಿ ಮುಷ್ಕರ ಮಾಡುವುದರಿಂದ ಲಾರಿ...

Read moreDetails

ಸ್ಮಾರ್ಟ್ ಮೀಟರ್ ದಂದೆ ಆಯ್ತು: ಈಗ ಅಕ್ರಮ ಕಟ್ಟಡಗಳಿಂದ ಲೂಟಿ..!

Film 2025 04 06t204758.366

ಅಕ್ರಮ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಆದೇಶ...! 2024 ರ ಸುಪ್ರೀಂ ಕೋರ್ಟ್ ಆದೇಶವನ್ನ ಉಲ್ಲೇಖಿಸಿ ಹೊಸ ಸುತ್ತೋಲೆ...! ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ ಗಳು ಈ...

Read moreDetails

ವಿಜಯೇಂದ್ರಗೆ ಯತ್ನಾಳ್ ಓಪನ್ ಚಾಲೆಂಜ್!

Film 2025 04 06t214739.826

ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ಗುಡುಗುತ್ತಿದ್ದ ಯತ್ನಾಳ್ ಗೆ ಹೈಕಮಾಂಡ್‌ ಶಾಕ್‌ ಕೊಟ್ಟಿದೆ. ಬಿಜೆಪಿಯಿಂದ ಯತ್ನಾಳ್ ಉಚ್ಛಾಟಿಸಿ ವರಿಷ್ಠರು ಶಿಸ್ತು ಕ್ರಮವನ್ನೇನೋ ತೆಗೆದುಕೊಂಡಿದ್ದಾರೆ. ಆದ್ರೆ, ಯತ್ನಾಳ ಮೇಲಿನ ಶಿಸ್ತು...

Read moreDetails

ಕತ್ತಲಲ್ಲಿ ಕಾಮುಕನ ದೌರ್ಜನ್ಯ: ಯುವತಿಯ ಮೇಲೆ ಅಸಭ್ಯ ಸ್ಪರ್ಶ! ಸಿಸಿಟಿವಿ ದೃಶ್ಯ ವೈರಲ್

Film 2025 04 06t214017.895

ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತೊಮ್ಮೆ ಪ್ರಶ್ನಾರ್ಥಕವಾಗಿದೆ. ಸುದ್ದಗುಂಟೆಪಾಳ್ಯದಲ್ಲಿ  ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳ ಖಾಸಗಿ ಅಂಗವನ್ನು ಅಪರಿಚಿತ ವ್ಯಕ್ತಿಯೊಬ್ಬ...

Read moreDetails

ಬ್ರ್ಯಾಂಡ್ ಬೆಂಗಳೂರು ಅನ್ನೋ ಟೈಟಲ್ ಕಾರ್ಡ್ ಬಳಕೆ!

Film 2025 04 06t211127.543

ಬಾಯಿ ಬಿಟ್ರೆ ಈಗಿನ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಅನ್ನೋ ಟೈಟಲ್ ಕಾರ್ಡ್ ಬಳಕೆ ಮಾಡುತ್ತೆ, ಆದ್ರೆ ಅಸಲಿಗೆ ಐಟಿಸಿಟಿಯಲ್ಲಿ ಗುಂಡಿಮುಕ್ತ ರಸ್ತೆಗಳನ್ನ ಹುಡುಕಿದ್ರು ಸಿಗೋದು ಕಷ್ಟ ಅನ್ನುವ...

Read moreDetails

ರಾಜ್ಯ ಸರ್ಕಾರದ ವಿರುದ್ದ ‌ಜೆಡಿಎಸ್ ಪ್ರತ್ಯೇಕ ಹೋರಾಟ!

Untitled design 2025 04 01t121822.623

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಇಂದಿನಿಂದ ಆರಂಭಿಸಿದೆ. ಬಿಜೆಪಿ ಮೈತ್ರಿ ಪಕ್ಷದ ಜೆಡಿಎಸ್‌‌‌ಗೆ ಈ ಜನಾಕ್ರೋಶ ಯಾತ್ರೆಗೆ ಬಿಜೆಪಿ ಆಹ್ವಾನ ನೀಡಿಲ್ಲ. ಹೀಗಾಗಿ ಸರ್ಕಾರದ...

Read moreDetails

ನಿನ್ನೆ ಸಿಎಂ-ಸಾಹುಕಾರ್..ಇಂದು ಖರ್ಗೆ-ಪರಂ ಚರ್ಚೆ..!

Untitled design 2025 04 06t201213.861

ರಾಜ್ಯ ರಾಜಕಾರಣದಲ್ಲೀಗ ಮೀಟಿಂಗ್ ಮೇಲೆ ಮೀಟಿಂಗ್. ದೆಹಲಿ ಹೈಕಮಾಂಡ್ ಭೇಟಿ ಮಾಡಿ ರಾಜ್ಯಕ್ಕೆ ಆಗಮಿಸಿರುವ ನಾಯಕರು ಒಬ್ಬರ ನಂತರ ಮತ್ತೊಬ್ಬರನ್ನ ಭೇಟಿ ಮಾಡ್ತಿದ್ದಾರೆ. ದೆಹಲಿಯಲ್ಲಿ ನಡೆದ ಬೆಳವಣಿಗೆಗಳ...

Read moreDetails

ರಾಮ ಜಪದಲ್ಲಿ ಮುಳಿಗ್ಗಿದ್ದ ಸಿಲಿಕಾನ್ ಸಿಟಿ ಮಂದಿ..!

Film 2025 04 06t195435.018

ಇಂದು ನಾಡಿನಲ್ಲೆಡೆ ರಾಮ ನವಮಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ರಾಮ ಜನ್ಮದಿನದಂದು ಶ್ರೀ ರಾಮನಿಗಾಗಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಮಜ್ಜಿಗೆ, ಕೋಸಂಬರಿ ಮತ್ತು ಪಾನಕ...

Read moreDetails

ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿರಾತಕ

Untitled design 2025 04 06t191759.961

ಆ ಯುವಕ ವೊಂದರಲ್ಲಿ ರಿಕವರಿ ಏಜೆಂಟ್ ಆಗಿ ಕೆಲ್ಸ ಮಾಡ್ತಿದ್ದ. ಲೋನ್ ಕಟ್ಟದವರನ್ನ ಸಂಪರ್ಕಿಸಿ ಲೋನ್ ರಿಕವರಿ ಮಾಡೋ ಕೆಲ್ಸ ಇವ್ನದ್ದು. ಆದ್ರೆ ಅದೇ ಈಗ ಆತನಿಗೆ...

Read moreDetails

ಚಾಕು ಚುಚ್ಚಿಲ್ಲ..ಮಚ್ಚಿನಿಂದ ಕೊಚ್ಚಿಲ್ಲ..ಬಿದ್ದಿತ್ತು ಯುವಕನ ಹೆಣ..!

Film 2025 04 06t185401.143

ಅದೊಂದು ನಿರ್ಜಲ ಪ್ರದೇಶ,ಯಾರು ಕೂಡ ಅಷ್ಟಾಗಿ ಓಡಾಡುತ್ತಿರಲಿಲ್ಲ. ಅಕ್ಕ ಪಕ್ಕ ಲೇಔಟ್‌‌‌ಗಳು ರೆಡಿಯಾಗ್ತಿತ್ತು. ಇವತ್ತು ಖಾಲಿಯಾದ ಜಾಗದ ಬಳಿ ಬೆಳಗ್ಗೆ ಹೋಗಿದ್ದ ವ್ಯಕ್ತಿ ಅದೊಂದು ಅನಾಥ ಬಾಡಿ...

Read moreDetails

ಹಾವೇರಿ ಜಿಲ್ಲೆಯಲ್ಲಿ ಉದ್ದಿಮೆ ಸ್ಥಾಪಿಸಲು ಸಾಕಷ್ಟು ಅವಕಾಶ ಇದೆ: ಬಸವರಾಜ ಬೊಮ್ಮಾಯಿ

Untitled design 2025 04 06t183359.925

ಹಾವೇರಿ(ರಾಣೆಬೆನ್ನೂರು) ಉದ್ದಿಮೆ ಸ್ಥಾಪಿಸಲು ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶ ಇದೆ. ದೂರದೃಷ್ಟಿ ಇಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತರಲು ಎಲ್ಲರೂ ಪ್ರಯತ್ನ ಮಾಡೋಣ ಎಂದು...

Read moreDetails

ಏಪ್ರಿಲ್ 18 ರಂದು ತೆರೆಗೆ ಬರಲಿದೆ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ”

Film 2025 04 06t181353.109

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಮಾಹಿತಿ...

Read moreDetails

ಉದ್ಯೋಗ ಪಡೆಯುವುದಕ್ಕಿಂತ ಉದ್ಯೋಗ ಸೃಷ್ಟಿಸುವುದು ನಿಮ್ಮ ಗುರಿಯಾಗಲಿ: ಡಿ.ಕೆ. ಶಿವಕುಮಾರ್

Film 2025 04 06t181141.886

"ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು...

Read moreDetails

ನಮಗೆ ನ್ಯಾಯ ಸಿಗುವವರೆಗೂ ಪಕ್ಷಾತೀತವಾಗಿ ಎಲ್ಲಾ ನಾಯಕರೂ ಒಟ್ಟಾಗಿರಬೇಕು: ಆಹಾರ ಸಚಿವ ಕೆಹೆಚ್. ಮುನಿಯಪ್ಪ

Film 2025 04 06t180235.766

ಒಳ ಮೀಸಲಾತಿ ಅನುಷ್ಠಾನ ಮಾಡಿಯೇ ತೀರುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಶ್ರೀ ಮಾದಾರಚನ್ನಯ್ಯ ಸೇವಾ ಸಮಿತಿಯ ದ್ವಿತೀಯ ಸಮಾವೇಶದಲ್ಲಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು...

Read moreDetails

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್

Film 2025 04 06t174939.291

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೆದ್ದಿ. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್...

Read moreDetails

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Film 2025 04 06t172846.395

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಶ್ರೀ ಮುತ್ತು ಸಿನಿ ಸರ್ವಿಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುವ 'ಫೈರ್ ಫ್ಲೈ' ಸಿನಿಮಾ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ. ವಂಶಿ ಕೃಷ್ಣ...

Read moreDetails

‘ಗ್ಲೋಬಲ್’ ಲೆವೆಲ್‌‌‌‌‌‌ನಲ್ಲಿ ಕನ್ನಡಿಗ ಮಹಾಬಲ ರಾಮ್ ಹವಾ..ಪಾಕಿಸ್ತಾನ ಪ್ರವಾಸ ಮಾಡಿದ ಮೊದಲ ಯೂಟ್ಯೂಬರ್!

Film 2025 04 06t172040.927

ಇದು ಸೋಷಿಯಲ್ ಮೀಡಿಯಾ ಜಮಾನ..ಮನೆ ಮನೆಯಲ್ಲಿಯೂ ಯೂಟ್ಯೂಬ್ ಗಳ ಹಂಗಾಮ. ಇಂತಹ ಕಾಲಘಟ್ಟದಲ್ಲಿ ಯೂಟ್ಯೂಬರ್ ಗಳು ಹೊಸ ಸಾಹಸಗಳನ್ನು ಮಾಡಲೇಬೇಕು. ಭಿನ್ನ-ವಿಭಿನ್ನ ಕಂಟೆಂಟ್ಗಳನ್ನು ವೀಕ್ಷಕರಿಗೆ ಕೊಡಬೇಕು. ಅಂತಹ...

Read moreDetails

ಮದ್ಯಪ್ರಿಯರಿಗೆ ಡಬಲ್ ಶಾಕ್: ಸದ್ಯದಲ್ಲೇ ರಾಜ್ಯದಲ್ಲಿ ಲಿಕ್ಕರ್ ದುಬಾರಿ, ಪೂರೈಕೆ ಕೊರತೆ!

Film 2025 04 06t165945.464

ರಾಜ್ಯದಲ್ಲಿರಾಜ್ಯದಲ್ಲಿ ಬೆಲೆ ಏರಿಕೆಯ ಭೀಕರತೆಯ ನಡುವೆಯೂ ಸರ್ಕಾರ ಆರ್ಥಿಕ ಸಂಪನ್ಮೂಲ ಸಂಗ್ರಹಣೆಗಾಗಿ ಮತ್ತೊಂದು ಹೆಜ್ಜೆ ಇಡುತ್ತಿದೆ. ಕಡಿಮೆ ದರದ ಮದ್ಯದ ಬೆಲೆಯನ್ನು ಶೀಘ್ರದಲ್ಲಿ ಹೆಚ್ಚಿಸುವ ಯೋಜನೆಯನ್ನು ರಾಜ್ಯ ಸರಕಾರ...

Read moreDetails

ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು!

Film 2025 04 06t162631.054

ಚಿಕಿತ್ಸೆಗೆ ವಾರ್ಷಿಕ ಕನಿಷ್ಠ ಐವತ್ತು ಲಕ್ಷ ರೂ. ವೆಚ್ಚ. ಗರಿಷ್ಠ ಕೋಟಿ ದಾಟುವ ಸಾಧ್ಯತೆ ಮಕ್ಕಳನ್ನು ದತ್ತು ಪಡೆಯಲು ಸಂಸ್ಥೆಗಳಿಗೆ ಮನವಿ ಇಂದಿರಾಗಾಂಧಿ ಮಕ್ಕಳ ಸಂಸ್ಥೆಯಲ್ಲಿ ಚಿಕಿತ್ಸೆ...

Read moreDetails

34.17 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು: ಜಿಲ್ಲಾಧಿಕಾರಿ ಜಗದೀಶ.ಜಿ

Film 2025 04 05t234438.748

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.34.17 ಕೋಟಿ ಅಂದಾಜು ಮೌಲ್ಯದ ಒಟ್ಟು 12ಎಕರೆ 0.25 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ.ಜಿ ಅವರ...

Read moreDetails

ತುರ್ತುಪರಿಸ್ಥಿತಿ ಹೇರಲು ಜನಸಂಘದ ಪಿತೂರಿ ಕಾರಣ: ಸಚಿವ ಕೆ.ಜೆ.ಜಾರ್ಜ್

Film 2025 04 05t233820.104

ಜನಸಂಘದ ಸುಳ್ಳುಗಳನ್ನು ಬಿಜೆಪಿ ಈಗಲೂ ಮುಂದುವರಿಸಿಕೊಂಡು ಬರುತ್ತಿದೆ  ಕಾಂಗ್ರೆಸ್ ಸಂವಿಧಾನಬದ್ಧವಾಗಿ ಕೆಲಸ ಮಾಡುವ ಮೂಲಕ ಜನರಿಗಾಗಿ ಶ್ರಮಿಸುತ್ತಿದೆ ಅಧಿಕಾರ ಪಡೆಯುವುದಕ್ಕಾಗಿ ಹುಟ್ಟಿಕೊಂಡ ಜನಸಂಘದ ಪಿತೂರಿಯಿಂದಲೇ ದೇಶ ತುರ್ತು...

Read moreDetails

ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ!

Film 2025 04 05t232709.154

ಬೆಳಗಾವಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸುತ್ತಿರುವವರ ಮೇಲೆ ಲಾಠಿ ಚಾರ್ಜ್ ಪ್ರಕರಣವನ್ನು ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಸರ್ಕಾರ ಈ ಕೂಡಲೇ...

Read moreDetails

ಮುಖಂಡರ ಜತೆ ಮಹತ್ವದ ಸಭೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

Untitled design 2025 04 01t121822.623

ರಾಜಧಾನಿ ಬೆಂಗಳೂರು ಮಹಾ ನಗರದಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸುವುದು ಸೇರಿದಂತೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ತಯಾರಿ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಜನಾಂದೋಲನ...

Read moreDetails

ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!

Untitled design 2025 04 05t224819.092

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೈಕ್ ಟಚ್ ಆಗಿದ್ದಕ್ಕೇ ಚಾಕುವಿನಿಂದ ಪುಂಡರ ಅಟ್ಯಾಕ್..!

Film 2025 04 05t224037.939

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿ ಮೀರ್ತಿದೆ.. ಪೊಲೀಸರ ಭಯವೇ ಇಲ್ಲದಂತೆ ಮೆರೆತಿದ್ದಾರೆ.ಸಣ್ಣ ಪುಟ್ಟ ವಿಚಾರಕ್ಕೆ ಕಿರಿಕ್ ತೆಗೆದು ಡ್ರ್ಯಾಗರ್,ಚಾಕುನಿಂದ ಇರೀತಿದ್ದಾರೆ.. ಇತ್ತೀಚೆಗೆ ಬಸವೇಶ್ವರ ನಗರ...

Read moreDetails

ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?

Untitled design 2025 04 05t221749.055

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!

Untitled design 2025 04 05t221121.080

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು

Untitled design 2025 04 05t220525.067

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!

Untitled design 2025 04 05t215759.954

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ದೇವನಹಳ್ಳಿ ಕಾಂಗ್ರೆಸ್ ಗೆ ಮತ್ತೆ ಅವಕಾಶ

Untitled design 2025 04 05t214621.333

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಪುಲಿಕೇಶಿನಗರ: ಕಾಂಗ್ರೆಸ್ ಪರ ಜನರ ಒಲವು

Untitled design 2025 04 05t213453.064

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಲಿಂಗಾಯತ VS ಒಕ್ಕಲಿಗ: ಗೋವಿಂದರಾಜನಗರ ಯಾರ ತೆಕ್ಕೆಗೆ?

Untitled design 2025 04 05t212429.113

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಆನೇಕಲ್ ಜನತೆಗೆ ಕಾಂಗ್ರೆಸ್ ಅಚ್ಚು ಮೆಚ್ಚು..!

Untitled design 2025 04 05t211457.062

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ರಿಜ್ವಾನ್ ಅರ್ಷದ್ ಪರ ಶಿವಾಜಿನಗರ

Untitled design 2025 04 05t210745.057

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಈ ಬಾರಿ ಮುನಿರತ್ನ ಕೋಟೆ ಛಿದ್ರ, ಕುಸುಮಾ ಪರ ಒಲವು

Untitled design 2025 04 05t205858.132

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ವಿನಯ್ ಆತ್ಮಹತ್ಯೆ ಕೇಸ್, ಮುಂದುವರೆದ ತನಿಖೆ

Film 2025 04 05t205241.413

ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣ ತನಿಖೆಯನ್ನ ಪೊಲೀಸರು ಚುರುಕುಗೊಳಿಸಿದ್ದಾರೆ. ಆತ್ಮಹತ್ಯೆ ಸಂಬಂಧ ವಿನಯ್ ಗೆ ಸಂಬಂಧಿಸಿದ ಮೊಬೈಲ್ ಪೋನ್ ಹಾಗೂ ಲ್ಯಾಪ್ ಟಾಪ್ ನ್ನ ಎಫ್ಎಸ್ಎಲ್...

Read moreDetails

ರಾಮನವಮಿಗೆ ರೆಡಿ ಆಯ್ತು ಸಿಲಿಕಾನ್ ಸಿಟಿ

Film 2025 04 05t204542.850

ರಾಮ ನಾಮ ಹಾಡಿರೋ ರಾಮ ಬರುವನು. ನಾಳೆ ಎಲ್ಲೆಡೆ ರಾಮನವಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನಲೇ ದೇವಸ್ಥಾನಗಳಲ್ಲಿ ರಾಮನ ಪೂಜೆಗಾಗಿ ಸಕಲ ಸಿದ್ಧತೆಗಳು ಆರಂಭವಾಗಿದೆ....

Read moreDetails

ಸರಳ ಸಜ್ಜನಿಕೆಯ ಕೃಷ್ಣಗೆ ಬ್ಯಾಟರಾಯನಪುರ ಫಿದಾ!

Untitled design 2025 04 05t201837.071

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಹೆಬ್ಬಾಳದಲ್ಲಿ ಬೈರತಿ ಪರಾಕ್ರಮ

Untitled design 2025 04 05t200223.630

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ ಗೆಲುವಿಗೆ ಅಡ್ಡಿಯಿಲ್ಲ.!

Untitled design 2025 04 05t194901.101

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬಚ್ಚೇಗೌಡ VS ಎಂಟಿಬಿ: ಹೊಸಕೋಟೆ ಯಾರ ಪರ?

Untitled design 2025 04 05t191055.152

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಜಾರ್ಜ್ ಪರ ಸರ್ವಜ್ಞ ನಗರ ಒಲವು

Untitled design 2025 04 05t190047.104

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೆಂಗಳೂರು ಹೊರವಲಯದಲ್ಲಿ 8ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರ!

Untitled design 2025 04 05t181037.207

ವರದಿ: ಮೂರ್ತಿ.ಬಿ ನೆಲಮಂಗಲ ಇತ್ತೀಚೆಗೆ ಬೆಂಗಳೂರಿನ ಹೊರವಲಯದಲ್ಲಿ ನಡೆದ ಹೃದಯವಿದ್ರಾವಕ ಘಟನೆ. ಮತ್ತೊಮ್ಮೆ ಸಮಾಜದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಗಂಭೀರ ಚಿಂತನೆಗೆ ಕಾರಣವಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯ...

Read moreDetails

ನನ್ನನ್ನು ಕೆಣಕಬೇಡಿ, ಡಿಕೆಶಿಗೆ ನೇರ ಎಚ್ಚರಿಕೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

Film 2025 04 05t174951.915

ಇಂದಿನಿಂದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುದ್ಧ ಆರಂಭಿಸಿದ್ದೇನೆ ಎಂದ ಕೇಂದ್ರ ಸಚಿವರು ವಿಧಾನಸೌಧ 3ನೇ ಮಹಡಿಯಲ್ಲಿ ಘಜ್ನಿ ಮಹಮದ್, ಘೋರಿ ಮಹಮದ್, ಮಲ್ಲಿಕ್ ಖಫೂರ್‌‌‌ಗಳೇ ಸರ್ಕಾರ ನಡೆಸುತ್ತಿದ್ದಾರೆ....

Read moreDetails

ಚಿಕ್ಕಬಾಣಾವರದಲ್ಲಿ ಪತ್ನಿಯ ಕಾಟಕ್ಕೆ ಪತಿ ನೇಣಿಗೆ ಶರಣು

Untitled design 2025 04 05t173701.835

ವರದಿ: ಮೂರ್ತಿ.ಬಿ ನೆಲಮಂಗಲ ಬೆಂಗಳೂರು ನಗರದಲ್ಲಿ ಮತ್ತೊಂದು ದಾರುಣ ಘಟನೆ ಬೆಳಕಿಗೆ ಬಂದಿದೆ. ಲಿನೋವೋ ಕಂಪನಿಯ ಹಿರಿಯ ಉದ್ಯೋಗಿಯಾಗಿದ್ದ ಪ್ರಶಾಂತ್ ನಾಯರ್ (ವಯಸ್ಸು 40) ಅವರು ಪತ್ನಿಯ...

Read moreDetails

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ, ಮೋಸಹೋಗಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ

Film 2025 04 05t165522.848

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು,...

Read moreDetails

ಉದ್ಯೋಗ ನೀಡುವ ಜೊತೆಗೆ ಉತ್ತಮ ಸಂಬಳವನ್ನ ನೀಡಿ: ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

Film 2025 04 05t164614.292

ಮಾನವೀಯ ನೆಲೆಗಟ್ಟಿನಲ್ಲಿ ವೇತನ ನೀಡಿ ಎಂದು ಉದ್ಯೋಗದಾತರರಿಗೆ ಸಚಿವರ ಮನವಿ ಆರೋಗ್ಯ ವೃತ್ತಿಪರರಿಗಾಗಿ ಸರ್ಕಾರದಿಂದ ಸಾಗರೋತ್ತರ ಉದ್ಯೋಗ ಮೇಳ ನರ್ಸಿಂಗ್ ಕಾಲೇಜುಗಳಲ್ಲಿ ಜರ್ಮನ್ ಮತ್ತು ಜಾಪಾನೀಸ್ ಭಾಷೆ...

Read moreDetails

ರಾಜ್ಯದ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್..!

Film 2025 04 05t163244.894

ಬೆಂಗಳೂರಿನಲ್ಲಿ 5 ನಿಮಿಷಕ್ಕೆ ಒಮ್ಮೆ ಧೀಡಿರ್ ವಾತಾವರಣ ಚೇಂಜ್ ಅಗ್ತಿದೆ. ಧೀಡಿರ್ ಅಂತ ಬಿಸಿಲು ಬೀಳುತ್ತೆ. ಧೀಡಿರ್ ಅಂತ ಮಳೆ ಬರುತ್ತೆ, ಧೀಡಿರ್ ಅಂತ ಮರ ಬೀಳುತ್ತೆ....

Read moreDetails

ಡೀಸೆಲ್ ದರ ಏರಿಕೆಗೆ ಆಕ್ರೋಶ: ಏಪ್ರಿಲ್ 14 ರಂದು ಲಾರಿ ಮಾಲೀಕರ ಮುಷ್ಕರ!

Film 2025 04 05t161738.195

ರಾಜ್ಯದಲ್ಲಿ ಈಗಾಗಲೇ ಎಲ್ಲ ವಸ್ತುಗಳ ದರ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಿಸಿದ್ದು, ಲಾರಿ ಮಾಲೀಕರಲ್ಲಿ ತೀವ್ರ...

Read moreDetails

ಕರ್ನಾಟಕ ಎಸ್‌ಎಸ್‌ಎಲ್‌ಸಿ 2025: ಮೇ ಮೊದಲ ವಾರದಲ್ಲಿ ಪರೀಕ್ಷೆ ಫಲಿತಾಂಶ ಪ್ರಕಟ!

Film 2025 04 05t154444.394

ಕರ್ನಾಟಕ ರಾಜ್ಯದಲ್ಲಿ 2025ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ 4, 2025ಕ್ಕೆ ಮುಕ್ತಾಯಗೊಂಡಿದ್ದು, ಇದೀಗ ಎಲ್ಲರ ಗಮನ ಫಲಿತಾಂಶದತ್ತ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್...

Read moreDetails

ಬೂಮ್ರಾ ಶಾಕಿಂಗ್ ನಿರ್ಧಾರ: ಆರ್‌ಸಿಬಿ ಜೊತೆಗಿನ ಮ್ಯಾಚ್ ಕೂಡ ಆಡಲ್ಲ..ಯಾಕೆ?

Film 2025 04 04t234216.981

ಐಪಿಎಲ್ 2025 ಎರಡನೇ ವಾರಕ್ಕೆ ಕಾಲಿಟ್ಟಿದ್ದು, 10 ತಂಡಗಳು ಟ್ರೋಫಿಗಾಗಿ ತೀವ್ರ ಪೈಪೋಟಿಯಲ್ಲಿ ತೊಡಗಿವೆ. ಆದರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ತನ್ನ ಸ್ಟಾರ್ ಬೌಲರ್ ಜಸ್ಪ್ರಿತ್ ಬೂಮ್ರಾ...

Read moreDetails

ಇಂದಿನಿಂದ 14ರ ವರೆಗೆ ನಡೆಯಲಿರುವ ಕರಗ ಮಹೋತ್ಸವ..!

Film 2025 04 04t232355.799

ವಿಶ್ವ ವಿಖ್ಯಾತ ಬೆಂಗಳೂರು ಕರಗ ಇಂದಿನಿಂದಲೇ ಆರಂಭವಾಗ್ತಿದೆ. ಇಂದಿನಿಂದ ಏಪ್ರಿಲ್ 14ರ ವರೆಗೆ ನಡೆಯಲಿರುವ ಕರಗಕ್ಕೆ ಎಲ್ಲ ತಯಾರಿ ಕೂಡ ಕರಗ ಸಮಿತಿಯಿಂದ ಆಗಿದೆ. ಇನ್ನೊಂದು ಕಡೆ...

Read moreDetails

ಕಾಂಗ್ರೆಸ್ ವಿರುದ್ಧ ಬಿಜೆಪಿಗೆ ಸಿಕ್ತು ಮತ್ತೊಂದು ಅಸ್ತ್ರ!

Film 2025 04 04t225941.435

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರರಕಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಹೆಸರು ಕೇಳಿ ಬರ್ತಿದ್ದಂತೆ, ಬಿಜೆಪಿ ಪೊನ್ನಣ್ಣ ವಿರುದ್ಧ ಬೀದಿಗಳಿದು...

Read moreDetails

ಡ್ರಗ್ಸ್ ಜೊತೆ ಸಿಕ್ಕ ಮಹಿಳಾ ಪೊಲೀಸ್: 2 ಕೋಟಿ ಹೆರಾಯಿನ್ ಪತ್ತೆ!

Film 2025 04 04t224512.220

ಪಂಜಾಬ್‌ನಲ್ಲಿ ಆ್ಯಂಟಿ ನಾಕ್ರೋಟಿಕ್ಸ್ ಟಾಸ್ಕ್ ಫೋರ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅಮನ್‌ದೀಪ್ ಕೌರ್ ಬಳಿ ಸುಮಾರು 17.71 ಗ್ರಾಂ ಹೆರಾಯಿನ್ ಡ್ರಗ್ಸ್ ಪತ್ತೆಯಾಗಿದೆ. ಈ ಘಟನೆಯು...

Read moreDetails

ಬಿಜೆಪಿ ಪರ ಸಿವಿ ರಾಮನ್ ನಗರ ಜನತೆಯ ಒಲವು

Film 2025 04 04t215812.300

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಯತ್ನಾಳ್ ಉಚ್ಚಾಟನೆಗೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮೇ 11ರಂದು ಬೃಹತ್ ಹೋರಾಟಕ್ಕೆ ಕರೆ!

Film 2025 04 04t220359.543

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿರುವುದನ್ನು ಖಂಡಿಸಿ, ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು...

Read moreDetails

ಜಯನಗರದಲ್ಲಿ ಸೌಮ್ಯ ಪರ ಒಲವು, ಸೂರ್ಯನ ನಿರೀಕ್ಷೆಯಲ್ಲಿ ಬಿಜೆಪಿ

Film 2025 04 04t215029.637

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಮಹಾಲಕ್ಷ್ಮೀ ಲೇಔಟ್ ನಲ್ಲಿ ಗೋಪಾಲಯ್ಯ ಭದ್ರ

Film 2025 04 04t210921.805

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಮುಗೀತು ದಾಸನ ವನವಾಸ.. ‘ಡೆವಿಲ್’ ಆರ್ಭಟ

Film 2025 04 04t205957.962

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಬೇಲ್ ಪಡೆದು ಹೊರ ಬಂದಿದ್ದಾರೆ. ಇತ್ತೀಚೆಗೆ ವೈಯಕ್ತಿಕ ಹಾಗೂ...

Read moreDetails

ಐಫೋನ್ ಖರೀದಿಸುವ ಮೊದಲು ಎಚ್ಚರ: ಟ್ರಂಪ್ ತೆರಿಗೆ ಎಫೆಕ್ಟ್!

Film 2025 04 04t204836.465

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಚುನಾವಣಾ ಭರವಸೆಯಂತೆ ವಿದೇಶಿ ಉತ್ಪನ್ನಗಳ ಮೇಲೆ ಭಾರೀ ಸುಂಕ ವಿಧಿಸುವ ಮೂಲಕ ಜಗತ್ತಿಗೆ ದೊಡ್ಡ ಆಘಾತ ನೀಡಿದ್ದಾರೆ. ಈ ಪ್ರತೀಕಾರದ...

Read moreDetails

ಆರ್. ಮಂಜುನಾಥ್‌ VS ಮುನಿರಾಜು ದಾಸರಹಳ್ಳಿ ಜನ ಯಾರ ಪರ ?

Film 2025 04 04t204137.706

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಕೆ ಆರ್ ಪುರದಲ್ಲಿ ಬೈರತಿಗೆ ಕೊಕ್? ಕಾಂಗ್ರೆಸ್ ಗೆ ಚಾನ್ಸ್..!

Film 2025 04 04t202307.022

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಯಲಹಂಕ ಜನತೆಗೆ ಎಸ್‌.ಆರ್‌ ವಿಶ್ವನಾಥ್‌ ಹಾಟ್ ಫೇವರಿಟ್

Film 2025 04 04t202045.456

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಮಹದೇವಪುರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

Film 2025 04 04t201356.630

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ

Film 2025 04 04t195123.817

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಮಲ್ಲೇಶ್ವರಂನಲ್ಲಿ ಮತ್ತೆ ಅಶ್ವತ್ಥ್ ನಾರಾಯಣ ದರ್ಬಾರ್?

Film 2025 04 04t193140.869

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ಚಿಕ್ಕಪೇಟೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

Film 2025 04 04t190141.506

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ವಿಜಯನಗರ ಮತದಾರರ ಒಲವು ಈಗಲೂ ಎಂ. ಕೃಷ್ಣಪ್ಪ ಪರ?

Film 2025 04 04t180857.401

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ...

Read moreDetails

ವಕ್ಫ್ ಆಸ್ತಿ ಲೂಟಿ ಕರ್ನಾಟಕದ ರಾಜಕಾರಣಿಗಳ ಹೆಸರು ರಿವೀಲ್, ಕಾಂಗ್ರೆಸ್‌ಗೆ ಮುಜುಗರ

Film 2025 04 04t175524.306

ಕರ್ನಾಟಕದ ಬಿಜೆಪಿ ಉಸ್ತುವಾರಿ ಮತ್ತು ರಾಜ್ಯಸಭಾ ಸದಸ್ಯ ರಾಧಾ ಮೋಹನದಾಸ್ ಅಗರ್ವಾಲ್ ಅವರು, ಕರ್ನಾಟಕದಲ್ಲಿ ವಕ್ಫ್ ಆಸ್ತಿಯನ್ನು ಕಬಳಿಸಿದ ರಾಜಕಾರಣಿಗಳ ಹೆಸರನ್ನು ಸದನದ ಕಲಾಪದ ವೇಳೆ ಬಹಿರಂಗಪಡಿಸುವ...

Read moreDetails

ಐಸ್‌ಕ್ರೀಮ್ ಪ್ರಿಯರಿಗೆ ಬಿಗ್‌‌ ಶಾಕ್: ಕ್ರೀಮ್‌ನಲ್ಲಿ ಡಿಟರ್ಜೆಂಟ್ ತಿನ್ನುವ ಮೊದಲು ಎಚ್ಚರ!

Film 2025 04 04t170749.308

ಬೇಸಿಗೆಯ ತಾಪದಿಂದ ರಕ್ಷಣೆಗಾಗಿ ಐಸ್‌ಕ್ರೀಮ್ ಆಯ್ಕೆ ಮಾಡುವವರಿಗೆ ಆತಂಕಕಾರಿ ಸುದ್ದಿಯೊಂದು ಎದುರಾಗಿದೆ. ಕರ್ನಾಟಕದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ನಡೆಸಿದ ದಾಳಿಗಳಲ್ಲಿ, ರಾಜ್ಯದ...

Read moreDetails

ಬೆಂಗಳೂರು ಜನರಿಗೆ ದರ ಏರಿಕೆ ಶಾಕ್, ವಿದೇಶ ಪ್ರವಾಸಕ್ಕೆ ಮೆಟ್ರೋ ಅಧಿಕಾರಿಗಳ ದರ್ಬಾರ್ 26 ಲಕ್ಷ ಖರ್ಚು!

Film 2025 04 04t164219.300

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಇತ್ತೀಚೆಗೆ ಪ್ರಯಾಣ ದರವನ್ನು ಶೇ. 71ರಷ್ಟು ಹೆಚ್ಚಿಸಿದ್ದು, ಈ ದರ ಏರಿಕೆಗೆ ಸಂಬಂಧಿಸಿದ ಶುಲ್ಕ ಮಾದರಿ ಅಧ್ಯಯನಕ್ಕಾಗಿ ವಿದೇಶ...

Read moreDetails

ಡಬಲ್ ಸೆಂಚುರಿ ಭರವಸೆ ಕೊಟ್ಟ ಕಿಶನ್‌ಗೆ ಒಂದಂಕಿಯನ್ನೂ ದಾಟಲಾಗ್ತಿಲ್ಲ..!

Film 2025 04 04t162032.726

ಐಪಿಎಲ್ 2025ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಇಶಾನ್ ಕಿಶನ್ ಅವರ ಪ್ರದರ್ಶನವು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ನಿರಾಸೆ ಎರಡನ್ನೂ ಮೂಡಿಸಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್...

Read moreDetails

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿ.ಕೆ.ಶಿವಕುಮಾರ್

Film 2025 04 04t153914.677

ಮೇಕೆದಾಟು, ಭದ್ರಾ ಮೇಲ್ದಂಡೆ, ಕಳಸಾ- ಬಂಡೂರಿ,ಎತ್ತಿನಹೊಳೆ ಹಾಗೂ ಕಾವೇರಿ, ಕೃಷ್ಣ, ಗೋದಾವರಿ ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ "ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ...

Read moreDetails

ಮಲೆನಾಡಿನ ಒಡಲಿನ ನಿಗೂಢ ಕಥೆ ʼಅಜ್ಞಾತವಾಸಿʼ ಟ್ರೇಲರ್ ಅನಾವರಣ

Untitled design 2025 04 03t212209.229

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರವನ್ನು ಹೊಂದಿದೆ. ಆದರೆ...

Read moreDetails

“ಜಾಕಿ 42” ಚಿತ್ರದ ಮೂಲಕ ಮತ್ತೆ ಒಂದಾದ ಗುರುತೇಜ್ ಶೆಟ್ಟಿ ಹಾಗೂ ಕಿರಣ್ ರಾಜ್

Film 2025 04 03t211216.644

“ರಾನಿ” ಚಿತ್ರದ ಮುಖಾಂತರ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ನಿರ್ದೇಶಕ ಗುರುತೇಜ್ ಶೆಟ್ಟಿ ಹಾಗೂ ನಟ ಕಿರಣ್ ರಾಜ್ ಮತ್ತೆ ಒಂದ್ದಾಗಿದ್ದಾರೆ, "ರಾನಿ" ಯಲ್ಲಿ ಲಾಂಗ್ ಹಿಡಿದು ಅಬ್ಬರಿಸಿದ...

Read moreDetails

ವಕ್ಫ್ ತಿದ್ದುಪಡಿ ಮಸೂದೆಗೆ ಹೆಚ್.ಡಿ. ದೇವೇಗೌಡರ ಬೆಂಬಲ

Film 2025 04 03t205756.522

ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಇಂದು...

Read moreDetails

ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್

Film 2025 04 03t204720.636

ಸರ್ವಜ್ಞನರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಯೋಜನೆಗಳಿಗೆ ಆದ್ಯತೆ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ: ಹೊಲಿಗೆ ಯಂತ್ರ ವಿತರಣೆ  ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ...

Read moreDetails

49.6 ಕೆಜಿ ಚಿನ್ನ, 30 ಕೋಟಿ ಹವಾಲ: ರನ್ಯಾಳ ಕೇಸ್‌ನಲ್ಲಿ ಸ್ಫೋಟಕ ಗುಟ್ಟು ರಟ್ಟು!

Film 2025 04 03t203236.022

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ದಿನಕ್ಕೊಂದು ತಿರುವು ಸಿಗುತ್ತಿದೆ. ಈ ಕೇಸ್‌ನ ಮೂರನೇ ಆರೋಪಿ ಸಾಹಿಲ್ ಜೈನ್ ಡಿಆರ್‌ಐ ಮುಂದೆ ವಿಚಾರಣೆ ವೇಳೆ ಚಿನ್ನದ...

Read moreDetails

ಚಹಾ ಬಿಟ್ಟರೆ ಏನಾಗುತ್ತೆ? ಒಂದು ತಿಂಗಳು ಟ್ರೈ ಮಾಡಿ ನೋಡಿ!

Film 2025 04 03t195222.102

ರಾಜ್ಯದಲ್ಲಿ ಚಹಾ ಪ್ರಿಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್ ಚಹಾ ಕುಡಿಯದಿದ್ದರೆ ದಿನವೇ ಶುರುವಾಗದಂತೆ ಭಾಸವಾಗುವವರು ಲಕ್ಷಾಂತರ ಮಂದಿ ಇದ್ದಾರೆ....

Read moreDetails

ಕೆರೆಯಂತಾದ ಬೆಂಗಳೂರಿನ ರಸ್ತೆಗಳು ಸವಾರರ ಪರದಾಟ..!

Film 2025 04 03t191352.838

ಬೆಂಗಳೂರಿನಲ್ಲಿ ಮಳೆ ಬಂದ್ರೆ ಸಾಕಷ್ಟು ಅವಾಂತರ ಸೃಷ್ಟಿ ಆಗುತ್ತೆ. ಅದೇ ರೀತಿ ಇಂದು ಬೆಳ್ಳಗಿನ ಜಾವ ಸುರಿದ ಮಳೆಗೆ ಬೆಂಗಳೂರು ಮುಳುಗಿ ಹೋಗಿದೆ. ಹಾಗಾದರೆ ಬೆಂಗಳೂರಿನಲ್ಲಿ ಮಳೆ...

Read moreDetails

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ: ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆ

Film 2025 04 03t183248.189

ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವ ಸಂಬಂಧ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ...

Read moreDetails

ಮಂಚವೇ ಕಾರ್‌‌ ಆಯ್ತು: ಭೂಪನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌‌‌‌!

Film 2025 04 03t182934.309

ಅವಶ್ಯಕತೆಯೇ ಆವಿಷ್ಕಾರಕ್ಕೆ ಮೂಲ ಎಂಬ ಮಾತು ಸತ್ಯವಾದಂತೆ, ಒಬ್ಬ ಯುವಕ ಮನೆಯ ಮಂಚವನ್ನೇ ಮೋಟಾರು ಕಾರಾಗಿ ಪರಿವರ್ತಿಸಿ ರಸ್ತೆಯಲ್ಲಿ ಓಡಿಸಿದ್ದಾನೆ. ಈ ಅಪೂರ್ವ ಸೃಷ್ಟಿಯ ವಿಡಿಯೋ ಸೋಷಿಯಲ್...

Read moreDetails

ಅಧಿಕಾರದ ದರ್ಪ- ಅಮಲನ್ನು ಇಳಿಸುವ ಶಕ್ತಿ ಬಿಜೆಪಿ ಕಾರ್ಯಕರ್ತರಿಗೆ ಇದೆ: ವಿಜಯೇಂದ್ರ

Film 2025 04 03t181334.310

ಈ ಸರ್ಕಾರಕ್ಕೆ ಬಡವರೂ ಬೇಡ ರೈತರೂ ಬೇಡ. ರಾಜ್ಯದಲ್ಲಿ ಯಾವ ಸಮಾಜಕ್ಕೂ ನ್ಯಾಯ ಕೊಡುವ ಕಾಳಜಿ ಇಲ್ಲದ ಸರ್ಕಾರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ...

Read moreDetails

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಕಣ್ಣೀರು!

Film 2025 04 03t172833.160

ಲೈಂಗಿಕ ಕಿರುಕುಳ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಆಘಾತ ನೀಡಿದೆ. ಕೆ.ಆರ್. ನಗರದ ಮಹಿಳೆ ದಾಖಲಿಸಿದ...

Read moreDetails

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ? ಡಿ.ಕೆ.ಶಿವಕುಮಾರ್ ಪ್ರಶ್ನೆ

Film 2025 04 03t165726.811

"ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ? ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ...

Read moreDetails
Page 39 of 46 1 38 39 40 46

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist