ಭಾರತ, ಪಾಕಿಸ್ತಾನ ಪಂದ್ಯ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
ಕೇಂದ್ರ ಸಚಿವ ಹಾಗೂ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್...
Read moreDetailsಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.
ಕೇಂದ್ರ ಸಚಿವ ಹಾಗೂ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್...
Read moreDetailsಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಯಶ್ ಅವರ ಮುಂದಿನ ಮಹತ್ವಾಕಾಂಕ್ಷಿ ಪ್ರಾಜೆಕ್ಟ್ "ರಾಮಾಯಣ" ಚಿತ್ರದ ಚಿತ್ರೀಕರಣ ಮುಂಬೈನಲ್ಲಿ ಭವ್ಯವಾಗಿ ಪ್ರಾರಂಭವಾಗಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ನೇತೃತ್ವದಲ್ಲಿ...
Read moreDetailsದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ...
Read moreDetailsಬೆಂಗಳೂರಿನ CID ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಸಮಾವೇಶದಲ್ಲಿ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಲಾಯಿತು. 'ಬೆಂಗಳೂರು ಉಳಿಸಿ ಸಮಿತಿ' ಮತ್ತು 'ಬೆಂಗಳೂರು ಮೆಟ್ರೋ...
Read moreDetailsಬೆಂಗಳೂರಿನ ಚರ್ಚ್ ಸ್ಟ್ರೀಟ್ ಸುತ್ತಮುತ್ತ ಶನಿವಾರ ಸಂಜೆ ಕೇಳಿಬಂದ ಕರ್ಕಶ ಸದ್ದು ಮತ್ತು ಕಾರ್ ಸೈಲೆನ್ಸ್ ನಿಂದ ಹೊರಡುತ್ತಿದ್ದ ಬೆಂಕಿಯ ಕಿಡಿಗಳು ಸ್ಥಳೀಯರನ್ನು ಭಯಭ್ರಾಂತರನ್ನಾಗಿ ಮಾಡಿದವು.ಈ ಘಟನೆಗೆ...
Read moreDetailsರೇಣುಕಾಸ್ವಾಮಿ ಹತ್ಯೆ ಕೇಸಿನ ನೆನಪುಗಳೊಂದಿಗೆ, ಅವರ ಮನೆಯಲ್ಲಿ ಇಂದು ಸಂಭ್ರಮದ ಶುಭಕಾರ್ಯ ನಡೆಯುತ್ತಿದೆ. ನಗರದ ವಿಆರ್ಎಸ್ ಬಡಾವಣೆಯಲ್ಲಿರುವ ರೇಣುಕಾಸ್ವಾಮಿಯ ನಿವಾಸದಲ್ಲಿ ಅವರ 5 ತಿಂಗಳ ಮಗುವಿನ ನಾಮಕರಣ...
Read moreDetails2025ರ ಐಸಿಸಿ ಚಾಂಪಿಯನ್ ಟ್ರೋಫಿ ಸರಣಿಯು ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯುತ್ತಿದ್ದು, ಭಾರತವು ತನ್ನ ಅಗ್ರ ವೇಗದ ಬೌಲರ್ ಜಸ್ ಪ್ರೀತ್ ಬುಮ್ರಾ ಗೈರಿನೊಂದಿಗೆ ಎದುರಾಳಿಗಳ ವಿರುದ್ಧ...
Read moreDetailsಚಿತ್ರದುರ್ಗದ ವಿಆರ್ಎಸ್ ಬಡಾವಣೆಯ ನಿವಾಸಿಯಾಗಿದ್ದು ರೇಣುಕಾಸ್ವಾಮಿ (35) ಬೆಂಗಳೂರಿನ ಡಿ-ಗ್ಯಾಂಗ್ ಕೃತ್ಯಕ್ಕೆ ಬಲಿಯಾದ ದುರಂತದ ನಂತರ, ಅವರ ಕುಟುಂಬವು ಇನ್ನೂ ಆಘಾತ ಮತ್ತು ದುಃಖದ ನಡುವೆ ಹೋರಾಡುತ್ತಿದೆ....
Read moreDetailsಸಿಸ್ಟಮ್ಯಾಟಿಕ್ ಇನ್ವೆಸ್ಟ್ಮೆಂಟ್ ಪ್ಲಾನ್ (SIP) ಮೂಲಕ ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ ಮಾಡುವುದು ಈಗ ಹೂಡಿಕೆದಾರರಲ್ಲಿ ಅತ್ಯಂತ ಜನಪ್ರಿಯವಾಗಿದೆ. ನಿಯಮಿತವಾಗಿ ಸಣ್ಣ ಸಣ್ಣ ಹಣವನ್ನು ಹೂಡಿ ದೀರ್ಘಾವಧಿಯಲ್ಲಿ ದೊಡ್ಡ...
Read moreDetailsಸೋಷಿಯಲ್ ಮೀಡಿಯಾದಲ್ಲಿ ಪ್ರತಿದಿನ ಅನೇಕ ವೀಡಿಯೊಗಳು ವೈರಲ್ ಆಗುತ್ತವೆ. ಇವುಗಳಲ್ಲಿ ಕೆಲವು ಪ್ರೇಕ್ಷಕರನ್ನು ಆಕರ್ಷಿಸುವುದರೊಂದಿಗೆ ಚರ್ಚೆಗೂ ಎಡೆಮಾಡಿಕೊಡುತ್ತವೆ. ಇತ್ತೀಚೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳ ಒಂದು ಡ್ಯಾನ್ಸ್ ವೀಡಿಯೊ...
Read moreDetailsಸಂಖ್ಯಾಶಾಸ್ತ್ರ ಪ್ರಕಾರ, ವ್ಯಕ್ತಿಯ ಹುಟ್ಟಿದ ದಿನಾಂಕವು ಅವರ ಜೀವನದ ಸುತ್ತಮುತ್ತಲಿನ ಶಕ್ತಿಗಳು, ಭವಿಷ್ಯ ಮತ್ತು ಸಂಬಂಧಗಳ ಮೇಲೆ ಗಮನಾರ್ಹ ಪ್ರಭಾವ ಬೀರುತ್ತದೆ. ಕೆಲವು ನಂಬಿಕೆಗಳ ಪ್ರಕಾರ, ನಿರ್ದಿಷ್ಟ...
Read moreDetailsಭಾರತದ ಹಣಕಾಸು ಮತ್ತು ಆರ್ಥಿಕ ರಂಗದ ಅನುಭವಿ ನಾಯಕ ಶಕ್ತಿಕಾಂತ್ ದಾಸ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಇದೇ ಸಂದರ್ಭದಲ್ಲಿ, ನೀತಿ ಆಯೋಗದ...
Read moreDetailsಕಣ್ಣುಗಳು ನಮ್ಮ ದೇಹದ ಅತ್ಯಂತ ಸೂಕ್ಷ್ಮ ಮತ್ತು ಮಹತ್ವಪೂರ್ಣ ಅಂಗಗಳಲ್ಲಿ ಒಂದು. ಆಧುನಿಕ ಜೀವನಶೈಲಿ, ಸ್ಕ್ರೀನ್ ಸಮಯದ ಹೆಚ್ಚಳ, ಪೋಷಕಾಂಶದ ಕೊರತೆ, ಮತ್ತು ಪರಿಸರ ಮಾಲಿನ್ಯದಿಂದಾಗಿ ಕಣ್ಣಿನ...
Read moreDetailsಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಡೆದ ಪಂದ್ಯದ ನೇರಪ್ರಸಾರದ ಸಮಯದಲ್ಲಿ, ಟೂರ್ನಮೆಂಟ್ ಲೋಗೋದಿಂದ ಪಾಕಿಸ್ತಾನದ ಹೆಸರು ಕಾಣೆಯಾಗಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ....
Read moreDetailsಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು...
Read moreDetailsಭಾರತ ಮತ್ತು ಪಾಕಿಸ್ತಾನದ ನಡುವೆ ಭಾನುವಾರ ಚಾಂಪಿಯನ್ಸ್ ಟ್ರೋಫಿ ಮಹಾಸಮರ ನಡೆಯಲಿದೆ. ಈ ಮುಂಚೆ ಈ ಟೂರ್ನಮೆಂಟ್ನಲ್ಲಿ ಇಬ್ಬರೂ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಇತಿಹಾಸದ ದಾಖಲೆಗಳು...
Read moreDetailsಮಾರ್ಚ್ 4ರಂದು ಜಾಗತಿಕವಾಗಿ ಲಾಂಚ್ ಆಗಲಿರುವ ನಥಿಂಗ್ ಫೋನ್ 3a ಸಿರೀಸ್ನ ಹೊಸ ರೂಪರೇಖೆಗಳು ಆನ್ಲೈನ್ನಲ್ಲಿ ಬಹಿರಂಗವಾಗಿವೆ.ಆಂಡ್ರಾಯ್ಡ್ ಅಥಾರಿಟಿ ಸೈಟ್ ಪಡೆದಿರುವ ಈ ರೆಂಡರ್ಗಳು, ಫೋನ್ 3a...
Read moreDetailsವಿಕ್ಕಿ ಕೌಶಲ್ ನಟನೆಯಿಂದ ಕೂಡಿದ ದೇಶಪ್ರೇಮದ ಮಹಾಕಾವ್ಯ ಚಿತ್ರ ಛಾವಾ, 2025ರ ಬಾಕ್ಸ್ ಆಫೀಸ್ನಲ್ಲಿ ಅಸಾಧಾರಣ ದಾಖಲೆಗಳನ್ನು ಮಾಡಿದೆ. ಬಿಡುಗಡೆಯಾದ ಎಂಟನೇ ದಿನದೊಳಗೇ ಚಿತ್ರವು 250 ಕೋಟಿ...
Read moreDetailsಸಂದರ್ಶನ ಒಂದರಲ್ಲಿ ನಟಿ ದಿವ್ಯಾ ದತ್ತಾ, ಛಾವಾ ಚಿತ್ರದಲ್ಲಿನ ಪಾತ್ರಕ್ಕಾಗಿ ಟೀಕೆಗಳು ಕೇಳಿಬಂದಿದ್ದಕ್ಕೆ ಸಹನಟಿ ರಶ್ಮಿಕಾ ಮಂದಣ್ಣ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಛತ್ರಪತಿ ಸಂಭಾಜಿ ಮಹಾರಾಜ್ನಲ್ಲಿ ವಿಕ್ಕಿ ಕೌಶಲ್...
Read moreDetailsಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದ ವಿಶೇಷ ಸಂದರ್ಭದಲ್ಲಿ ಕನ್ನಡ-ತೆಲುಗು ಚಿತ್ರರಂಗದ ಪ್ರಸಿದ್ಧ ನಟ,ನಟಿಯಾದ ವಸಿಷ್ಠ ಸಿಂಹ ಮತ್ತು ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅಭಿನಯದ ಚಿತ್ರ...
Read moreDetailsಕೆ.ವಿ.ರಮಣರಾಜ್ ಅವರ ನಿರ್ದೇಶನದ, ನಟ ವಿಜಯ ರಾಘವೇಂದ್ರ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ 'ಎಫ್.ಐ.ಆರ್. 6 to 6' ಇದೇ ತಿಂಗಳ 28ರಂದು ಬಿಡುಗಡೆಯಾಗುತ್ತಿದೆ....
Read moreDetailsರಕ್ತದೊತ್ತಡ (ಹೈಪರ್ ಟೆನ್ಷನ್) ಇರುವವರು ಆರೋಗ್ಯಕರ ಆಹಾರವನ್ನು ಆರಿಸಿಕೊಳ್ಳುವುದು ಅವರ ಹೃದಯ ಸುರಕ್ಷತೆ ಮತ್ತು ದೀರ್ಘಾವಧಿ ಯಶಸ್ಸಿಗೆ ಪ್ರಮುಖವಾಗಿದೆ. ಉಪಹಾರವು ದಿನದ ಮೊದಲ ಊಟವಾಗಿ, ಪೋಷಕಾಂಶಗಳು ಮತ್ತು...
Read moreDetailsಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ...
Read moreDetailsಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ...
Read moreDetailsಕನ್ನಡದಲ್ಲಿ ಫುಟ್ಬಾಲ್ ಹಿನ್ನೆಲೆಯ ಚಿತ್ರಗಳು ಬಂದಿದ್ದು ಕಡಿಮೆಯೇ. ಈಗ ಅಂಥದ್ದೊಂದು ಪ್ರಯತ್ನವನ್ನು ‘ರಿವೈಂಡ್’, ‘ರಾಮಾಚಾರಿ 2.0’ ಚಿತ್ರಗಳ ಖ್ಯಾತಿಯ ನಟ-ನಿರ್ದೇಶಕ ತೇಜ್ ಮಾಡುತ್ತಿದ್ದು, ‘ಡ್ಯೂಡ್’ ಎಂಬ ಹೆಸರಿನ...
Read moreDetailsರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್. ಪಾಟೀಲ್ ಅವರೊಂದಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ. Thank you Shri. @crpaatil avare...
Read moreDetailsಕಲರ್ಸ್ ಕನ್ನಡದಲ್ಲಿ ಈ ವಾರಾಂತ್ಯ "ಮಹಾ ಮಿಲನ"ದ ಮೂಲಕ 6 ಗಂಟೆಗಳ ಅವಿರತ ಮನರಂಜನೆ! ಫೆಬ್ರವರಿ 22 ಮತ್ತು 23ರ ರಾತ್ರಿ 7:30ಕ್ಕೆ ಪ್ರಸಾರವಾಗಲಿರುವ ಈ ವಿಶೇಷ...
Read moreDetailsಪ್ರಶಾಂತ್, ಪ್ರೋಗ್ರಾಮ್ ಪ್ರೊಡ್ಯೂಸರ್ ಮಹಾ ಕುಂಭಮೇಳಕ್ಕೆ ವಯಸ್ಸಿನ ಮಿತಿ ಇಲ್ಲದೆ, ಚಿಕ್ಕ ಮಗುವಿನಿಂದ ಹಿಡಿದು ವಯಸ್ಸಾದವರು ಆಗಮಿಸುತ್ತಿದ್ದಾರೆ. ಕೋಟ್ಯಾಂತರ ಸಂಖ್ಯೆಯಲ್ಲಿ ಮಹಿಳೆಯರು ಕೂಡ ಪ್ರಯಾಗ್ ರಾಜ್ ಆಗಮಿಸಿ...
Read moreDetailsಹಾವೇರಿ ಜಿಲ್ಲೆಯ ಕಳ್ಳಿಹಾಳ ಗ್ರಾಮದಲ್ಲಿ, 35 ವರ್ಷದ ಯುವ ರೈತ ಪ್ರಕಾಶ ಬಸವರಾಜ ಅವರು ಮದುವೆಗೆ ಕನ್ಯೆ ಸಿಗದ ಕಾರಣ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
Read moreDetailsಕಲರ್ಸ್ ಕನ್ನಡದ ಅತ್ಯಂತ ಜನಪ್ರಿಯ ಧಾರಾವಾಹಿ"ಭಾಗ್ಯಲಕ್ಷ್ಮಿ" ಈ ಸಾರಿ ಪ್ರೇಕ್ಷಕರನ್ನು ಚಕಿತಗೊಳಿಸಲಿದೆ. ಸೋಮವಾರ, 24 ಫೆಬ್ರವರಿ ಸಂಜೆ 7ಗಂಟೆಗೆ ಪ್ರಸಾರವಾಗಲಿರುವ ಒಂದು ಗಂಟೆಯ ವಿಶೇಷ ಎಪಿಸೋರಡ್ನಲ್ಲಿ ಭಾಗ್ಯಳ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 11 ರನ್ನರ್-ಅಪ್ ಆಗಿದ್ದ ತ್ರಿವಿಕ್ರಮ್ ಈಗ ಟಿವಿ ಧಾರಾವಾಹಿ ಲೋಕಕ್ಕೆ ಮರಳಿದ್ದಾರೆ. ಕಲರ್ಸ್ ಕನ್ನಡದ ಹೊಸ ಸೀರಿಯಲ್ ಮುದ್ದು ಸೊಸೆಯಲ್ಲಿ ಅವರು...
Read moreDetailsಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳ, ತೆರಳಿದ್ದ ಕರ್ನಾಟಕದ ಬೀದರ್ ಜಿಲ್ಲೆಯ 6 ಭಕ್ತರು ಭೀಕರ ಮೂಲದದಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ರೂಪಾಪೂರ್ ಬಳಿ ಸಂಭವಿಸಿದ್ದು,...
Read moreDetailsರಾಜಕೀಯ ಲಾಭಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು, ಹೆಣ್ಣು ಮಕ್ಕಳಿಗೆ ಗೌರವಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ....
Read moreDetailsಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಡ್ಯಾನ್ಸ್ ಅಂದ್ರೆ ಎಂತವರು ಮುಗಿ ಬೀಳ್ತಾರೆ. ಅವರ ನಟನೆ, ನಿರ್ದೇಶನ, ಕೊರಿಯೋಗ್ರಾಫಿ ಜೊತೆಗೆ ಸ್ವತಃ ಅವರೇ ಡ್ಯಾನ್ಸ್ ಮಾಡೋಕೆ ನಿಂತ್ರೆ ಶಿಳ್ಳೆ-...
Read moreDetailsನಿರ್ದೇಶಕ ಗುರುಪ್ರಸಾದ್ ಅವರ ಕೊನೆಯ ಚಿತ್ರ "ಎದ್ದೇಳು ಮಂಜುನಾಥ 2" ಬಿಡುಗಡೆಗೆ ತಡೆ ಆದ ವಿಚಾರದಲ್ಲಿ ಅವರ ಪತ್ನಿ ಸುಮಿತ್ರಾ ಗುರುಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದ ನಿರ್ಮಾಪಕ ಮೈಸೂರು ರಮೇಶ್...
Read moreDetailsಬೇಸಿಗೆಯಲ್ಲಿ ಸ್ಲಿಮ್ ಆಗಿ ಕಾಣಲು ಮಹಿಳೆಯರು ಅನುಸರಿಸಬಹುದಾದ ಸ್ಟೈಲ್ ಟಿಪ್ಸ್: ಬೇಸಿಗೆಯ ಬಿಸಿಲಿನಲ್ಲಿ ತಾಜಾ ಮತ್ತು ಸೊಗಸಾಗಿ ಕಾಣಲು ಹೆಚ್ಚಿನ ಮಹಿಳೆಯರು ಬಟ್ಟೆಗಳ ಆಯ್ಕೆಗೆ ಹೆಚ್ಚು ಗಮನ...
Read moreDetailsನಟಿ ಅಮೃತಾ ಅಯ್ಯಂಗಾರ್ ತಮ್ಮ ಮತ್ತು ಡಾಲಿ ಧನಂಜಯ್ ನಡುವಿನ ಸಂಬಂಧದ ಬಗ್ಗೆ ಹೊಸ ಸ್ಪಷ್ಟತೆ ನೀಡಿದ್ದಾರೆ. "ನಾವು ಒಳ್ಳೆಯ ಸ್ನೇಹಿತರು, ಪ್ರೀತಿಯಲ್ಲಿರಲಿಲ್ಲ" ಎಂದು ಅವರು ಸ್ಪಷ್ಟಪಡಿಸಿದ್ದಾರೆ....
Read moreDetailsಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ....
Read moreDetails"ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ...
Read moreDetailsಬಜೆಟ್ ಮಂಡನೆಗೂ ಮುಂಚೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್ನಲ್ಲಿ ಮೀಸಲಿಟ್ಟ ಹಣವೆಷ್ಟು, ಖರ್ಚಾಗಿರುವ ಹಣವೆಷ್ಟು ಎನ್ನುವುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ ಎಲ್ಲಿ...
Read moreDetailsನಿರ್ಮಾಪಕ ಕೆ.ಮಂಜು ಅವರ ಪುತ್ರ ಮತ್ತು ಸ್ಯಾಂಡಲ್ವುಡ್ ನಟ ಶ್ರೇಯಸ್ ಮಂಜು ಅವರು ಬಿಎಂಡಬ್ಲ್ಯೂ ಕಾರು ಶಿರಾ, ತುಮಕೂರು ಬಳಿ ಫೆಬ್ರವರಿ 20, 2025ರಂದು ಅಪಘಾತಕ್ಕೀಡಾಗಿದೆ ....
Read moreDetailsಕಳೆದ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಬಳಸಬೇಕಾದ ಸುಮಾರು 14-15 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರಕಾರವು ತನ್ನ ಗ್ಯಾರಂಟಿಗಳಿಗೆ ಬಳಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
Read moreDetails61 ವರ್ಷದ ಕ್ರಿಸ್ಟೀನ್ ಕೇಸಿ ತನ್ನ ಮಗಳ ಮಗುವಿಗೆ ಜನ್ಮ ನೀಡಿ, ತಾಯಿ ಮತ್ತು ಅಜ್ಜಿ ಎರಡೂ ಪಾತ್ರಗಳನ್ನು ಏಕಕಾಲಕ್ಕೆ ನಿರ್ವಹಿಸಿದ್ದಾಳೆ. ಇದು ಕೇವಲ ವೈದ್ಯಕೀಯ ಅದ್ಭುತವಲ್ಲ,...
Read moreDetails• ಏಪ್ರಿಲ್ – ಮೇ ತಿಂಗಳಲ್ಲೇ ಉತ್ತಮ ಮಳೆಯಾಗುವ ಸಾಧ್ಯತೆ • ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕ ಬಿಸಿಲು • ಪ್ರಮುಖ 14...
Read moreDetails“ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ ಏಕರೂಪತೆ...
Read moreDetails'ತರ್ಕ' ಕನ್ನಡ ಸಿನಿಮಾ ಪ್ರೀಯರಿಗೆ ಈ ಹೆಸರು ಚಿರಪರಿಚಿತ. ಶಂಕರ್ ನಾಗ್ ಮತ್ತು ದೇವರಾಜ್ ನಟನೆಯ ಸಿನಿಮಾವಿದು. ಖ್ಯಾತ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಸಾರಥ್ಯದಲ್ಲಿ 1989...
Read moreDetailsಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು...
Read moreDetailsಇತ್ತೀಚಿಗೆ "ಪ್ರತ್ಯರ್ಥ" ಚಿತ್ರದ ಟ್ರೇಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಉಡುಪಿಯ ಕಾರ್ಕಳ ಮೂಲದ ಅರ್ಜುನ್ ಕಾಮತ್ ನಿರ್ದೇಶಿಸಿರುವ ಈ...
Read moreDetailsಬಿಜೆಪಿ ವರಿಷ್ಠ ನಾಯಕತ್ವವು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರ ಹೆಸರನ್ನು ಘೋಷಿಸಿತು. 26 ವರ್ಷಗಳ ಬಿಜೆಪಿಯ "ವನವಾಸ" ಅಂತ್ಯಗೊಂಡು, ದೆಹಲಿಯ ಗದ್ದುಗೆಗೆ ಮಹಿಳಾ ನಾಯಕಿಯನ್ನು...
Read moreDetailsಜನವರಿ 13 ರಿಂದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ 2025 ಧಾರ್ಮಿಕ-ಸಾಂಸ್ಕೃತಿಕ ಮಹಾಸಭೆಯಲ್ಲಿ ಸುಮಾರು 50 ಕೋಟಿ ಭಕ್ತರು ಸ್ನಾನ ಮಾಡಿದ್ದಾರೆ . ಈ ಬೃಹತ್ ಸಮಾಗಮದಲ್ಲಿ ಅತಿ...
Read moreDetailsಲೇಖಕರು: ಪ್ರಶಾಂತ್, ಸ್ಪೆಷಲ್ ಡೆಸ್ಕ್ ಬಾಲಿವುಡ್ ನಲ್ಲಿ ಪುತ್ರ ಛತ್ರಪತಿ ಸಂಭಾಜಿ ಸಿನಿಮಾದ.. ‘ಛತ್ರಪತಿ ಶಿವಾಜಿ’ಯಾಗಿ ರಿಷಬ್ ಶೆಟ್ಟಿ ನಟಿಸ್ತಾರಾ..? ಬೇರೆಯವರು ಮಿಂಚುತ್ತಾರಾ..? ಛಾವ.. ಛಾವ..ಛಾವ.. ಭಾರತದಾದ್ಯಂತ...
Read moreDetailsಸರ್ವೇ ಇಲಾಖೆಯಲ್ಲಿ ಸಂಪೂರ್ಣ ತಂತ್ರಜ್ಞಾನ ಬಳಕೆ ರಾಜ್ಯದ ಪ್ರತಿಯೊಬ್ಬ ಭೂ ಮಾಪಕರಿಗೂ ರೋವರ್ ನೀಡುವ ಗುರಿ ರೈತರ ಶತಮಾನಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ಆಧುನಿಕ ಕಂಪ್ಯೂಟರ್...
Read moreDetailsನಾವು ಯಾವುದೇ ಸಿನಿಮಾ ನೋಡಲು PVR ಸೇರಿದಂತೆ ಯಾವುದೇ ಮಾಲ್ಗಳಿಗೆ ಹೋದರೆ ಸಿನಿಮಾ ಶುರುವಾಗುವುದಕ್ಕೆ ಮುನ್ನ ಮತ್ತು ಇಂಟರ್ವೆಲ್ನಲ್ಲಿ ಜಾಹೀರಾತುಗಳ ಸುರಿಮಳೆಯೇ ಇರುತ್ತದೆ. ಒಮ್ಮೊಮ್ಮೆ ಅರ್ಧ ಗಂಟೆಯಷ್ಟು...
Read moreDetailsಐಸಿಸಿ ಒನ್ ಡೇ Ranking ಪಟ್ಟಿಯಲ್ಲಿ ಶುಭಮನ್ ಗಿಲ್ ನಂ.1 ಸ್ಥಾನಕ್ಕೇರಿದ್ದಾರೆ. ಈಗ ಇರುವ ಆಟಗಾರರಲ್ಲಿ ಒನ್ ಡೇ ಕ್ರಿಕೆಟ್ಟಿನಲ್ಲಿ ನಂ.1 ಸ್ಥಾನಕ್ಕೇರಿದ 2ನೇ ಭಾರತೀಯ ಶುಭಮನ್...
Read moreDetailsಕನ್ನಡದಲ್ಲೀಗ ಹೊಸ ತಂಡದಿಂದ ಹೊಸ ಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ "ಅಮರ ಪ್ರೇಮಿ ಅರುಣ್" ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ...
Read moreDetailsಕರ್ನಾಟಕ ಚಲನಚಿತ್ರ ಅಕಾಡೆಮಿ ನೇತೃತ್ವದಲ್ಲಿ ನಡೆಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ವಿವಾದಕ್ಕೆ ಸಿಲುಕಿದೆ. ಚಿತ್ರೋತ್ಸವದಲ್ಲಿ ಸ್ಪರ್ಧಿಸಲು ಸಿನಿಮಾಗಳನ್ನು ಕಳುಹಿಸಿದ್ದ ಹಲವರ ಚಿತ್ರಗಳನ್ನು ನೋಡದೆಯೇ ತಿರಸ್ಕರಿಸಲಾಗಿದೆ ಎಂಬ ಆರೋಪ...
Read moreDetailsಮಹಾಕುಂಭ ಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮದಲ್ಲಿ ನೀರು ಕುಡಿಯುವುದಕ್ಕೆ ಯೋಗ್ಯವಾಗಿದೆ. ನೀರಿನಲ್ಲಿ ಬ್ಯಾಕ್ಟೀರಿಯಾ ಇಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಂಗಮದ ನೀರಿನಲ್ಲಿ...
Read moreDetailsಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದಾರೆ, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ...
Read moreDetailsಹೊಸಬರ ಹೊಸ ಪ್ರಯತ್ನಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಇತ್ತೀಚೆಗೆ ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಉಪೇಂದ್ರ ಅಭಿನಯದ ಬುದ್ದಿವಂತ ೨...
Read moreDetailsಕರ್ನಾಟಕದ ಹಣಕಾಸು ಪರಿಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವು ಎಲ್ಲಾ ರಂಗಗಳಲ್ಲಿ...
Read moreDetailsಕಳೆದ ವರ್ಷದ ಸೂಪರ್ ಹಿಟ್ ಸಿನಿಮಾಗಳ ಪೈಕಿ ‘ಉಪಾಧ್ಯಕ್ಷ’ ಕೂಡ ಒಂದು. ಚಿಕ್ಕಣ್ಣ ನಾಯಕನಟರಾಗಿ ನಟಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಕಮಾಲ್ ಮಾಡಿತ್ತು. ಅದಾದ ಬಳಿಕ ಸಖತ್...
Read moreDetails“ಡಿ.ಕೆ. ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ ಎಂಬ ಭಾವನೆ ಎಲ್ಲರಿಗೂ ಇದೆ. ಹೀಗಾಗಿ ಎಲ್ಲರೂ ಮಾತನಾಡುತ್ತಿದ್ದಾರೆ. ಬಂಡೆ ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ಶಿವಕುಮಾರ್ ಅವರು...
Read moreDetailsಮಹಾಕುಂಭ ಮೇಳ ಪ್ರಯಾಗ್ ರಾಜ್ ನಲ್ಲಿ ಧಾರ್ಮಿಕ ಭವ್ಯತೆ ಮತ್ತು ಆರ್ಥಿಕ ಸಾಧನೆಯು ಐತಿಹಾಸಿಕ ಮಿಲನಕ್ಕೆ ಸಾಕ್ಷಿಯಾಗಿದೆ. 144 ವರ್ಷಗಳ ನಂತರ ನಡೆದ ಈ ಮಹಾಸಮಾರಂಭಕ್ಕೆ ದೇಶ-ವಿದೇಶಗಳಿಂದ...
Read moreDetailsಜಾತಿ ಗಣತಿ ವರದಿ ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ...
Read moreDetailsಕಾರ್ಮಿಕರ ಕಲ್ಯಾಣಕ್ಕಾಗಿಯೇ ಕಾರ್ಮಿಕ ಇಲಾಖೆ ಕಾರ್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿಗಳು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ...
Read moreDetailsಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು, ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ ವಿಷ್ಣುಪ್ರಿಯಾ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಪ್ರಚಾರವೂ ಭರ್ಜರಿಯಾಗೇ ನಡೆಯುತ್ತಿದೆ. ನಿರ್ಮಾಪಕ...
Read moreDetailsಅನಧಿಕೃತ , ರೆವಿನ್ಯೂ ಬಡಾವಣೆಗಳಿಗೆ ಬಿ ಖಾತಾ ನೀಡಲು ಬಿ ಖಾತಾ ಅಭಿಯಾನ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಯೋಜನಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು...
Read moreDetailsಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ...
Read moreDetailsಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಧರ್ಮ ಕೀರ್ತಿರಾಜ್...
Read moreDetailsಕರ್ನಾಟಕದ ಆರೋಗ್ಯ ಇಲಾಖೆಯು ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ನಡೆಸಿದ ತಪಾಸಣೆ ಕಾರ್ಯಕ್ರಮದಡಿ, ಕಳೆದ ನಾಲ್ಕು ವರ್ಷಗಳಲ್ಲಿ 3 ಕೋಟಿಗೂ ಹೆಚ್ಚು...
Read moreDetailsಹೊಂಬಾಳೆ ಫಿಲ್ಮ್ಸ್ನ ಆಕ್ಷನ್-ಪ್ಯಾಕ್ಡ್ ಬ್ಲಾಕ್ಬಸ್ಟರ್ "ಸಲಾರ್; ಸೀಸ್ಫೈರ್" ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. 366 ದಿನಗಳಿಂದ ಜಿಯೋ ಹಾಟ್ಸ್ಟಾರ್ನಲ್ಲಿ (ಹಿಂದೆ ಡಿಸ್ನಿ+ ಹಾಟ್ಸ್ಟಾರ್) ಈ ಸಿನಿಮಾ ಟ್ರೆಂಡಿಂಗ್ನಲ್ಲಿದೆ. ಪ್ರಶಾಂತ್...
Read moreDetailsಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು - ರಮೇಶ್ ಯಾದವ್ ಈಶಾ...
Read moreDetailsಮನೆ ಮುಂದೆ ಗಾಂಜಾ ಸೇದಿ ಗಲಾಟೆ ಮಾಡುತ್ತಿದ್ದ ಯುವಕರಿಗೆ ಬುದ್ಧಿವಾದ ಹೇಳಿದ್ದಕ್ಕೆ ಪ್ರತೀಕಾರವಾಗಿ ವಾಸುದೇವ್ ಅವರನ್ನು ಕಿಡ್ನಾಪ್ ಮಾಡಿ ಕ್ರೂರ ಹಲ್ಲೆಗೆ ಗುರಿಮಾಡಲಾಗಿದೆ. ಈ ಘಟನೆ ನಡೆದಿದ್ದು...
Read moreDetailsಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ...
Read moreDetailsಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಯೋಜಿತವಾಗಿ ನಡೆಸಿದ ಹೇಯ ಕೃತ್ಯ. ನಮ್ಮ ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ. ಕೇರಳದ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ...
Read moreDetailsಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ...
Read moreDetailsರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು...
Read moreDetailsವಿಧಾನಮಂಡಲ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದೆ, ನೂತನ ವರ್ಷದ ಮೊದಲ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ...
Read moreDetailsಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ಗೃಹ, ವಾಣಿಜ್ಯ, ವಾಹನ, ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿದರವನ್ನು ಶೇ. 0.25 ರಷ್ಟು ಇಳಿಕೆ ಮಾಡಿದೆ. ಈ...
Read moreDetailsನಾರ್ಮಲ್ ಆಗಿ ಯುಟ್ಯೂಬ್ ನೋಡಿ ಅಡುಗೆ ಮಾಡಿದ್ರೇನೆ ಏನೋ ಒಂದಲ್ಲ ಒಂದು ಮಿಸ್ ಆಗಿರುತ್ತೆ ಅಂಥದಲ್ಲಿ ವೈದ್ಯನೋರ್ವ ಯೂಟ್ಯೂಬ್ ನೋಡಿ ಚಿಕಿತ್ಸೆ ನೀಡಿದರೆ ಅದು ಗುಣವಾಗುತ್ತಾ ಹೇಳಿ.....
Read moreDetailsರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು 17 ಫೆಬ್ರವರಿ 2025ರ ಸೋಮವಾರ ಬೆಳಿಗ್ಗೆ 11ಗಂಟೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘಟನೆಯ ಪ್ರತಿನಿಧಿಗಳು ಭೇಟಿಯಾಗಿ, ಕರ್ನಾಟಕ...
Read moreDetailsಬಾಲಿವುಡ್ ಮಹಾನಟ ಅಮಿತಾಭ್ ಬಚ್ಚನ್ ಅಳಿಯ ಮತ್ತು ಎಸ್ಕಾರ್ಟ್ಸ್ ಕುಬೋಟಾ ಕಂಪನಿಯ ಸಿಇಒ ನಿಖಿಲ್ ನಂದಾ ವಿರುದ್ಧ ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ದಾತಾಗಂಜ್ ಪೊಲೀಸ್ ಠಾಣೆಯಲ್ಲಿ...
Read moreDetailsನಿಮ್ಮ ಬೆಂಗಳೂರು ಸಿಟಿ ರೌಂಡ್ ಅನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಫೋಟೋ ಶೂಟ್ ಎಂದು ಟೀಕಿಸಿರುವ ಬಗ್ಗೆ ಕೇಳಿದಾಗ, “ಬಿಜೆಪಿವರು ಇರುವುದೇ ಟೀಕೆ...
Read moreDetailsರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಂಪನಾಳ ಗ್ರಾಮದ ಸರ್ಕಾರಿ ಆಸ್ಪತ್ರೆ, 15 ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದು, ಇಂದು ಅನೈತಿಕ ಚಟುವಟಿಕೆಗಳಿಗೆ ತಾಣವಾಗಿ ಮಾರ್ಪಟ್ಟಿದೆ....
Read moreDetailsಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ.ಸದ್ಯ ಲೂಸ್ ಮಾದ ಯೋಗಿ 50ನೇ ಚಿತ್ರ ರೋಸಿ ನಿರ್ದೇಶನದಲ್ಲಿ ಬ್ಯುಸಿಯಾಗಿದ್ದರು,ಈ...
Read moreDetailsಕನ್ನಡ ಸಿನಿಮಾ ಇತಿಹಾಸದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 57ನೇ ಚಿತ್ರದ ಡೆವಿಲ್ ಗಾಗಿ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ಇಂದು (ಫೆಬ್ರವರಿ 16, 2025) ದೊಡ್ಡ ಸಂತೋಷ,...
Read moreDetailsನವದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭ ಮೇಳಕ್ಕೆ ಹೊರಟ ಭಕ್ತರ ನೂಕುನುಗ್ಗಲಿನಿಂದ ಭೀಕರ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 18 ಮಂದಿ (11 ಮಹಿಳೆಯರು, 4 ಮಕ್ಕಳು ಸೇರಿ)...
Read moreDetailsರಂಗೇರಿದ ಮದುವೆ ಸಂಭ್ರಮ, ಮೀನ ಲಗ್ನದಲ್ಲಿ ಮಾಂಗಲ್ಯ ಧಾರಣೆ ಮಾಡಿದ ಡಾಲಿ ಧನಂಜಯ್. ಕನ್ನಡ ಚಿತ್ರರಂಗದ ಪ್ರಮುಖ ನಟ ಡಾಲಿ ಧನಂಜಯ್ ಮತ್ತು ಗೈನಕಾಲಜಿಸ್ಟ್ ಡಾ. ಧನ್ಯತಾ...
Read moreDetailsನಟ ರಾಕ್ಷಸ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಅದ್ಧೂರಿಯಾಗಿ ವಿವಾಹ ಬಂಧನದಲ್ಲಿ ಬಂಧಿತರಾದರು. ಹಲವು ಸಾಂಪ್ರದಾಯಿಕ ಮದುವೆ ಶಾಸ್ತ್ರಗಳು ,...
Read moreDetails2025ರ ಫೆಬ್ರವರಿ 16ರಂದು ಕರ್ನಾಟಕದ ಹವಾಮಾನವು ಬಹುತೇಕ ನಗರಗಳಲ್ಲಿ ಬಿಸಿಲಿನ ಅಬ್ಬರ ಮತ್ತು ಸಂಜೆ-ಮುಂಜಾನೆ ಚಳಿಯ ಸಂಯೋಜನೆಯನ್ನು ಪ್ರದರ್ಶಿಸಿತು. ರಾಜ್ಯದ ಹವಾಮಾನ ಇಲಾಖೆಯ ಪ್ರಕಾರ, ದಿನದ ಗರಿಷ್ಠ...
Read moreDetails2025ರ ಫೆಬ್ರವರಿ 16ರಂದು ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಹಲವಾರು ಅಂಶಗಳಿಂದ ಪ್ರಭಾವಿತವಾಗಿ ಏರಿಳಿತಗಳನ್ನು ದಾಖಲಿಸಿವೆ. ಇತ್ತೀಚಿನ ಅಂತಾರಾಷ್ಟ್ರೀಯ ಮಾರುಕಟ್ಟೆ ಏರುಪೇರುಗಳು, ಡಾಲರ್-ರೂಪಾಯಿ ವಿನಿಮಯ ದರ,...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಪ್ರತಿದಿನ ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ, ರಾಜ್ಯ ತೆರಿಗೆ, ಮತ್ತು ವಿನಿಮಯ ದರಗಳ ಆಧಾರದ ಮೇಲೆ ಪರಿಷ್ಕರಿಸಲ್ಪಡುತ್ತವೆ. 2025ರ ಫೆಬ್ರವರಿ...
Read moreDetails16 ಫೆಬ್ರವರಿ 2025, ರವಿವಾರದ ದಿನವು ಹಸ್ತ ನಕ್ಷತ್ರ ಮತ್ತು ಧೃತಿ ಯೋಗದ ಸಂಯೋಜನೆಯೊಂದಿಗೆ ಪ್ರಾರಂಭವಾಗುತ್ತದೆ. ಈ ದಿನದ ಫಲಿತಾಂಶಗಳು ರಾಶಿಗಳಿಗೆ ಅನುಗುಣವಾಗಿ ಮಿಶ್ರವಾಗಿವೆ. ಕೆಲವು ರಾಶಿಗಳಿಗೆ...
Read moreDetails1990 ರಲ್ಲಿ "ಕಳ್ಳ ಬಂದ ಕಳ್ಳ" ಸಿನಿಮಾ ಮೂಲಕ ಸಿನಿಜರ್ನಿ ಆರಂಭಿಸಿದ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ "ಅನಿಶ್ಚಿತ", " ಜ್ಯೋತಿ ಅಲಿಯಾಸ್ ಕೋತಿರಾಜ್", "ಮಾನ", "...
Read moreDetailsಕನ್ನಡಿಗರ ಹೆಮ್ಮೆಯ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸುವರ್ಣ ಗೃಹಮಂತ್ರಿ' ಎಂಬ ಫ್ಯಾಮಿಲಿ ರಿಯಾಲಿಟಿ ಶೋ ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಆದರೆ ಇನ್ಮುಂದೆ ಹೊಸ ಸೀಸನ್...
Read moreDetailsಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಮರು ಹುದ್ದೆ ಸ್ವೀಕರಿಸಿದ ನಂತರ, ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಅಮೆರಿಕ, 119 ಭಾರತೀಯರ ಎರಡನೇ ತಂಡವನ್ನು ಗಡಿಪಾರು...
Read moreDetailsಇಷ್ಟು ದಿನ ಚಾರುಲತಾ ಅದ್ಯಾಕೋ ಮಂಕಾಗಿ ಬಿಟ್ಟಿದ್ದಳು. ‘ಅತ್ತೆಮ್ಮ ಯಾಕೆ ಹೊಡೆಯುತ್ತಿದ್ದಾರೆ, ಬೈಯ್ಯುತ್ತಿದ್ದಾರೆ’ ಅಂತ ಚಾರುಲತಾ ತಲೆಕೆಡಿಸಿಕೊಂಡಿದ್ದಳು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆಗಿರೋ ಸಮಸ್ಯೆ...
Read moreDetailsಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ನಿತ್ಯವೂ ಡೈನಾಮಿಕ್ ಆಗಿ ಪರಿಷ್ಕರಣೆಗೊಳ್ಳುತ್ತವೆ.2025ರ ಫೆಬ್ರವರಿ 15ರಂದು ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಮಹಾನಗರಗಳಲ್ಲಿ ಇಂಧನ ದರಗಳು ಹೇಗಿವೆ ಎಂಬುದರ...
Read moreDetails2025ರ ಫೆಬ್ರವರಿ 15ರಂದು ಕರ್ನಾಟಕದ ಹವಾಮಾನವು ಬಹುತೇಕ ಪ್ರದೇಶಗಳಲ್ಲಿ ಬಿಸಿಲಿನ ತೀವ್ರತೆ ಮತ್ತು ಉಷ್ಣ ಅಲೆಗಳಿಂದ ಕೂಡಿತ್ತು.ರಾಜ್ಯದ ಹವಾಮಾನ ಇಲಾಖೆಯ ಪ್ರಕಾರ, ಈ ದಿನದಂದು ಹಲವು ಜಿಲ್ಲೆಗಳಲ್ಲಿ...
Read moreDetailsಚಿನ್ನದ ದರ: 2025 ಫೆಬ್ರವರಿ 15ರಂದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಸಾರ್ವಕಾಲಿಕ ಏರಿಕೆಯೊಂದಿಗೆ ಸ್ಥಿರವಾಗಿವೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 10...
Read moreDetails