ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್
ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಒಮ್ಮೆ ಬದುಕಿಗಾಗಿ ವಾಟರ್ ಬಾಟಲ್ ಮಾರಾಟ ಮಾಡುತ್ತಿದ್ದ ಅದೇ ಹುಡುಗ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗರ್ಜಿಸುತ್ತಿರುವ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಒಮ್ಮೆ ಬದುಕಿಗಾಗಿ ವಾಟರ್ ಬಾಟಲ್ ಮಾರಾಟ ಮಾಡುತ್ತಿದ್ದ ಅದೇ ಹುಡುಗ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗರ್ಜಿಸುತ್ತಿರುವ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ರಂಗಭೂಮಿಯಿಂದ ಬೆಳೆದ ಪ್ರತಿಭೆ, ಸಣ್ಣ ಪಾತ್ರಗಳಿಂದ ಹೀರೋವರೆಗೆ ಏರಿದ ಹೆಸರು ನೀನಾಸಂ ಸತೀಶ್.ಈಗ ‘ದಿ ರೈಸ್ ಆಫ್ ಅಶೋಕ’...
Read moreDetailsಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾದ ಏಕಸ್ವಾಮ್ಯಕ್ಕೆ ಈಗ ಭಾರತದ ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ಸರ್ವಂ AI’ ಸವಾಲು ಎಸೆದಿದೆ. ಕೇವಲ ಎರಡು ವರ್ಷಗಳ...
Read moreDetailsಬೆಂಗಳೂರು: ಸಾರಿಗೆ ನೌಕರರು ಹಾಗೂ ಕಸ ವಿಲೇವಾರಿ ಮಾಡುವವರನ್ನು ತಡೆಯುವವರ ಮೇಲೆ ಎಸ್ಮಾ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗಾದರೆ ಏನಿದು ಎಸ್ಮಾ ಕಾಯ್ದೆ...
Read moreDetails'ಕೆಜಿಎಫ್' ಸರಣಿಯ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ವಿಶ್ವದಾದ್ಯಂತ ಇತ್ತು. ಅದಕ್ಕೆ ಉತ್ತರವಾಗಿ ಬಂದಿದ್ದೇ 'ಟಾಕ್ಸಿಕ್'. ಗೀತು ಮೋಹನ್ದಾಸ್ ನಿರ್ದೇಶನದ...
Read moreDetailsಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಹೀಲಿಯಂ ಅನಿಲ ದುರಂತವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಅರಮನೆಯಂತಹ ಪ್ರಮುಖ ಪ್ರವಾಸಿ ತಾಣದ ಮುಂಭಾಗದಲ್ಲೇ ಸ್ಫೋಟ ಸಂಭವಿಸಿದ್ದು, ಜನರ...
Read moreDetailsಬೆಂಗಳೂರು: ಶಿವರಾತ್ರಿ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದು, ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂದು ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿವೆ.ಬಂಗಾರದ...
Read moreDetailsಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಲಕ್ಷಾಂತರ ನೌಕರರು ಇಂದು ರಾಜಧಾನಿ ಬೆಂಗಳೂರಿನಲ್ಲಿ 'ಬೆಂಗಳೂರು ಚಲೋ' ಪ್ರತಿಭಟನೆಯ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 38 ತಿಂಗಳ ವೇತನ...
Read moreDetailsಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಕಾನೂನುಬದ್ಧವಾಗಿ ನಿಷೇಧಿಸಿವೆ. ಇದೇ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ...
Read moreDetailsನವದೆಹಲಿ: ರಾಜಧಾನಿಯ ಭಾರತ್ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' (India AI Impact Summit) ವಿಶ್ವದ ಗಮನ ಸೆಳೆದಿದೆ. ಆದರೆ, ತಂತ್ರಜ್ಞಾನ...
Read moreDetailsಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ವೇಳೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಮೃತಪಟ್ಟ ಸಾರಿಗೆ ಸಿಬ್ಬಂದಿಯ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲದಿರುವುದು ದುರದೃಷ್ಟಕರ. ಈ ವಿಚಾರಕ್ಕೆ ಸಂಬಂಧಿಸಿದಂತೆ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ (Air Quality Index - AQI) ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರ...
Read moreDetailsಬೆಂಗಳೂರು : ಸಾರಿಗೆ ನೌಕರರ ಮನವೊಲಿಸಲು ಸರ್ಕಾರ ನಡೆಸಿದ ಸರಣಿ ಪ್ರಯತ್ನಗಳು ವಿಫಲವಾಗಿದ್ದು, ಸರ್ಕಾರ ನೀಡಿದ ಆಫರ್ ಅನ್ನು ನೌಕರರ ಒಕ್ಕೂಟಗಳು ತಿರಸ್ಕರಿಸಿವೆ. ತಮ್ಮ ಪೂರ್ಣಪ್ರಮಾಣದ ಬೇಡಿಕೆ...
Read moreDetailsಕೃತಕ ಬುದ್ಧಿಮತ್ತೆ (AI) ಇಂದು ಹೆಚ್ಚು ಬಳಕೆಯಲ್ಲಿರುವ ಸಾಧವಾಗಿದೆ. ಈ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಮತ್ತು ನೈತಿಕವಾಗಿ ಬಳಸುವ ನಿಟ್ಟಿನಲ್ಲಿ ಭಾರತವು ವಿಶ್ವಕ್ಕೇ ಮಾದರಿಯಾಗುವಂತಹ ಸಾಧನೆ ಮಾಡಿದೆ. ನವದೆಹಲಿಯಲ್ಲಿ...
Read moreDetailsಬೆಂಗಳೂರು: ನಾಗರಿಕರು ಮತ್ತು ರಿಯಲ್ ಎಸ್ಟೇಟ್ ವಲಯವು ದೀರ್ಘಕಾಲದಿಂದ ಕಾಯುತ್ತಿದ್ದ ಕೆರೆಗಳ ಬಫರ್ ವಲಯ (ಸಂರಕ್ಷಿತ ಪ್ರದೇಶ) ಪರಿಷ್ಕರಣೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕರ್ನಾಟಕ ಕೆರೆ...
Read moreDetailsಜನ್ಮಸಂಖ್ಯೆ 1, 10, 19, 28 ನಿಮ್ಮ ಕುಟುಂಬದ ಸದಸ್ಯರು ಅಥವಾ ಸಹೋದ್ಯೋಗಿಗಳು ನಿಮ್ಮಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳಿ. ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಇದು...
Read moreDetailsಮೇಷ ರಾಶಿ: ಇಂದು ನೀವು ನಿಮ್ಮ ದೌರ್ಬಲ್ಯಗಳನ್ನೇ ಶಕ್ತಿಯನ್ನಾಗಿ ಮಾಡಿಕೊಂಡು ಮುನ್ನಡೆಯಲಿದ್ದೀರಿ. ಆಧ್ಯಾತ್ಮಿಕ ಚಿಂತನೆಯಿಂದ ಆತ್ಮಬಲ ವೃದ್ಧಿಯಾಗಲಿದೆ. ಮನೆಯಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಚಾಣಾಕ್ಷತನದಿಂದ ನಿಭಾಯಿಸುವಿರಿ. ನಿಮ್ಮ ಉದ್ಯೋಗದ...
Read moreDetailsಬೆಂಗಳೂರು, 18 ಫೆಬ್ರವರಿ 2026: ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ಗಳಿಂದ ಹೊಸತನದ ಮೆರುಗನ್ನು ನೀಡಿ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಹುಡುಕುವುದು ಒಂದು ದೊಡ್ಡ ಸಾಹಸ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಈಗ ಹೊಸ ರೂಪದಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ....
Read moreDetails2026ರ ಮೊದಲ ಖಗೋಳ ವಿಸ್ಮಯ 'ಕಂಕಣ ಸೂರ್ಯಗ್ರಹಣ' ಫೆಬ್ರವರಿ 17ರಂದು ಜರುಗಿದೆ. ಸೂರ್ಯನ ಮಧ್ಯಭಾಗವನ್ನು ಚಂದ್ರನು ಮುಚ್ಚಿದಾಗ ಸೃಷ್ಟಿಯಾದ 'ಬೆಂಕಿಯ ಉಂಗುರ' (Ring of Fire) ಜಗತ್ತಿನ...
Read moreDetailsನವದೆಹಲಿ: 10 ವಿವಿಧ ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗವು (ECI) ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಲಿರುವ...
Read moreDetailsಬೆಂಗಳೂರು: 10 ಗ್ರಾಂ ಚಿನ್ನದ ಬೆಲೆ ಒಂದೂವರೆ ಲಕ್ಷದ ಗಡಿ ದಾಟಿದಾಗ ಗ್ರಾಹಕರು ಕಂಗಾಲಾಗಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಮಾರುಕಟ್ಟೆಯಲ್ಲಿ ಕಂಡುಬಂದ ದಿಢೀರ್ ಕುಸಿತ ಕಂಡುಬಂದಿದೆ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದೆ. ನಗರದ ಚಂದ್ರಾ ಲೇಔಟ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಹಠಾತ್ತಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ...
Read moreDetailsಮದನಪಲ್ಲೆ: ಕೇವಲ ಏಳು ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ, ನೀರಿನ ಡ್ರಮ್ನಲ್ಲಿ ಶವ ಬಿಸಾಡಿರುವ ಘಟನೆ ಆಂಧ್ರಪ್ರದೇಶದ ಮದನಪಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ ...
Read moreDetailsಕಲಬುರಗಿ: ದವಡೆ ಹಲ್ಲಿನ ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಇಂದು ಕೋಮಾ ಸ್ಥಿತಿಯಲ್ಲಿ (Coma) ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಂಜೆಕ್ಷನ್...
Read moreDetailsಬೆಂಗಳೂರು: ರಾಜ್ಯ ಸಾರಿಗೆ ನಿಗಮದ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ (ಫೆಬ್ರವರಿ 19) ಹಮ್ಮಿಕೊಂಡಿರುವ 'ಬೆಂಗಳೂರು ಚಲೋ' ಪ್ರತಿಭಟನೆಗೆ ಸರ್ಕಾರ ಮತ್ತು ಸಾರಿಗೆ ಇಲಾಖೆ...
Read moreDetailsಹೊಸ ದೆಹಲಿ: ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಇದರ ಬೆನ್ನಲ್ಲೇ ವೃತ್ತಿಪರರಲ್ಲಿ ಉದ್ಯೋಗ ನಷ್ಟದ ಆತಂಕವೂ ಹೆಚ್ಚಾಗುತ್ತಿದೆ. ಈ ಕುರಿತು ಇತ್ತೀಚೆಗೆ...
Read moreDetailsಮುಂಬೈ: ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ ‘ಧುರಂಧರ್ 2’ ಬಗ್ಗೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇತ್ತು. ಆದರೆ, ಮಾರ್ಚ್ 19...
Read moreDetailsಬೆಂಗಳೂರು: ಮಕ್ಕಳ ಏಕಾಗ್ರತೆ ಕುಂಠಿತವಾಗುತ್ತಿರುವುದು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಕರ್ನಾಟಕ ಶಿಕ್ಷಣ ಇಲಾಖೆಯು ಈಗ ಆಂದೋಲನದ ರೂಪದಲ್ಲಿ ಮೊಬೈಲ್...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಅಪ್ರಾಪ್ತ ಮಕ್ಕಳ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು...
Read moreDetailsಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ನಾಳೆ 'ಬೆಂಗಳೂರು ಚಲೋ' ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಇದರಿಂದಾಗಿ...
Read moreDetailsಕರ್ನಾಟಕದಲ್ಲಿ ಚಳಿಗಾಲದ ಅಬ್ಬರ ಕಡಿಮೆಯಾಗಿ, ಸೂರ್ಯನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರಿ ಬದಲಾವಣೆ ಕಂಡುಬರುತ್ತಿದ್ದು, ಚಳಿಗಾಲ ಸಂಪೂರ್ಣವಾಗಿ ಮಾಯವಾಗಿ...
Read moreDetailsಜನ್ಮಸಂಖ್ಯೆ 1 (1, 10, 19, 28ನೇ ತಾರೀಕು ಜನಿಸಿದವರು) ಇಂದು ನಿಮಗೆ ಸ್ವಲ್ಪ ಮಿಶ್ರಫಲದ ದಿನ. ಈ ಹಿಂದೆ ನಿಮ್ಮ ಕೆಲಸ ಮತ್ತು ನಿರ್ಧಾರಗಳನ್ನು ಮೆಚ್ಚುತ್ತಿದ್ದವರು...
Read moreDetailsಇಂದಿನ ಪಂಚಾಂಗ ವಿಶೇಷ ಫಾಲ್ಗುಣ ಮಾಸ, ಶುಕ್ಲ ಪಕ್ಷ, ತಿಥಿ: ಪ್ರತಿಪತ್ , ನಕ್ಷತ್ರ: ಶತಭಿಷಾ, ಸೂರ್ಯೋದಯ: 06:47 am, ಸೂರ್ಯಾಸ್ತ: 06:28 pm, ರಾಹುಕಾಲ: 12:38...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ವುಡ್ನ ಲವರ್ ಬಾಯ್ ಫ್ಯಾಮಿಲಿ ಆಡಿಯನ್ಸ್ ಫೇವರಿಟ್ ಗೋಲ್ಡನ್ ಸ್ಟಾರ್ ಗಣೇಶ್ ಮತ್ತೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು...
Read moreDetailsದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್ಗಾಗಿ ಯುವಜನತೆ ಮಾಡುತ್ತಿರುವ ಸಾಹಸಗಳು ಇಂದು ಅಕ್ಷರಶಃ ಜೀವತೆಗೆಯುವ ಮಟ್ಟಕ್ಕೆ ತಲುಪಿವೆ. ದೆಹಲಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಸ್ಕಾರ್ಪಿಯೋ ಕಾರನ್ನು ಅತಿ...
Read moreDetailsಸಿನಿಮಾ ಪರದೆಯ ಮೇಲೆ ಹೀರೋಗಳು ಲಾಂಗ್, ಮಚ್ಚು ಹಿಡಿದು ಅಬ್ಬರಿಸುವುದು ಸಾಮಾನ್ಯ. ಆದರೆ, ನಿಜ ಜೀವನದಲ್ಲಿ ಸಾರ್ವಜನಿಕವಾಗಿ ಇಂತಹ ವರ್ತನೆ ತೋರುವುದು ಅಪರಾಧ ಎಂಬ ಅರಿವಿಲ್ಲದೆ ಸ್ಯಾಂಡಲ್ವುಡ್ನ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಆಗಾಗ್ಗೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸುತ್ತದೆ. ಅದರಂತೆ ಮಂಗಳವಾರ (ಫೆಬ್ರವರಿ 17) ಐವರು ಕರ್ನಾಟಕ...
Read moreDetailsಬಾಗಲಕೋಟೆ : ಜಿಲ್ಲೆಯ ತೇರದಾಳ ಪಟ್ಟಣದ ಪ್ರಖ್ಯಾತ 'ರಾಯಲ್ ಲಾಡ್ಜ್'ನಲ್ಲಿ ಜೋಡಿಯೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ತೇರದಾಳ ಪಟ್ಟಣದ...
Read moreDetailsಮುಂಬೈ ಬಳಿಯ ಪನ್ವೇಲ್ನ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ದೀಪಾ,ದೂಪ ಮತ್ತು ಕಡಿಗಳನ್ನ ಬೆಳಗಿಸಿ, ಮಾಟಮಂತ್ರ ಮಾಡಿದ್ದಾನೆ. ಕತ್ತಲೆಯಲ್ಲಿ ತಾನು ಕೊಲೆ ಮಾಡಿದ ಮಹಿಳೆಯ ಆತ್ಮದೊಂದಿಗೆ ಮಾತನಾಡಿ,...
Read moreDetailsಮೆಟ್ರೋ ನಗರಗಳಲ್ಲಿ ಕ್ಯಾಬ್ ಸೇವೆಗಳು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ದಿನವಿಡೀ ರಸ್ತೆಯಲ್ಲಿ ಕಷ್ಟಪಡುವ ಕ್ಯಾಬ್ ಚಾಲಕರಿಗೆ ಈಗ ಕೇವಲ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ, ಗ್ರಾಹಕರ...
Read moreDetailsಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು (ಫೆಬ್ರವರಿ 17) ಗಮನಾರ್ಹ ಕುಸಿತ ಕಂಡಿವೆ. ಕಳೆದ ಕೆಲವು ದಿನಗಳಿಂದ ಭಾರಿ...
Read moreDetailsಬೆಂಗಳೂರು: ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ನಟಿಯೊಬ್ಬರ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್ಮೇಲ್ ಮಾಡುತ್ತಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಇತ್ತೀಚೆಗೆ...
Read moreDetailsಅಂತಾರಾಷ್ಟ್ರೀಯ ಮಟ್ಟದ ಅಕ್ರಮ ತೈಲ ವ್ಯಾಪಾರ ಮತ್ತು ಸಮುದ್ರ ವಲಯದ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಕರಾವಳಿ ರಕ್ಷಣಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಇರಾನ್ ಮೇಲೆ ಅಮೆರಿಕ...
Read moreDetailsಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಸೋಮವಾರ (ಫೆಬ್ರವರಿ 16) ನಡೆದ ರೋಚಕ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ....
Read moreDetailsಬಾಂಗ್ಲಾದೇಶ: ಶೇಖ್ ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನಡೆದ ಮಹತ್ವದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಬಾಂಗ್ಲಾದೇಶಿ ನ್ಯಾಷನಲಿಸ್ಟ್ ಪಾರ್ಟಿ (BNP) ಇಂದು ಅಧಿಕಾರದ ಚುಕ್ಕಾಣಿ...
Read moreDetailsವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ಉತ್ತರ ಕೊರಿಯಾದಲ್ಲಿ ಅಧಿಕಾರದ ಕಿಚ್ಚು ಹತ್ತಿದೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ನಂತರ ಈ ಪರಮಾಣು ಪರಂಪರೆಯನ್ನು ಮುನ್ನಡೆಸುವವರು...
Read moreDetailsಬೆಂಗಳೂರು: ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬರುವ ಮಾರ್ಚ್ 6...
Read moreDetailsಬೆಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರ ಹೆಸರನ್ನೇ ಬಳಸಿಕೊಂಡು ದರೋಡೆಕೋರರು ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ...
Read moreDetailsಜನ್ಮಸಂಖ್ಯೆ 1, 10, 19, 28 ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರಿಗೆ ಇಂದು ಆರ್ಥಿಕವಾಗಿ ಉತ್ತಮ ದಿನ. ಹಣದ ಹರಿವು ನಿರಂತರವಾಗಿದ್ದರೂ,...
Read moreDetailsಶಾಲಿವಾಹನ ಶಕ ವರ್ಷ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣದ ಪರ್ವಕಾಲವಿದು. ಪ್ರಸ್ತುತ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯಂದು ನಾವಿದ್ದೇವೆ. ಇಂದಿನ ದಿನವು...
Read moreDetailsವ್ಯಾಲೆಂಟೈನ್ಸ್ ಡೇ ಅಂದಾಕ್ಷಣ ರೋಮ್ಯಾಂಟಿಕ್ ನೆನಪುಗಳು, ಉಡುಗೊರೆಗಳು ಕಣ್ಣಮುಂದೆ ಬರುತ್ತವೆ. ಆದರೆ, ಎಲ್ಲ ಪ್ರೀತಿ ಕಥೆಗಳ ಅಂತ್ಯ ಸುಖಮಯವಾಗಿರುವುದಿಲ್ಲ. ಅನೇಕ ಸುಂದರ ಸಂಬಂಧಗಳು 'ಮೋಸ' ಅಥವಾ 'ವಂಚನೆ'...
Read moreDetailsಪ್ರಕೃತಿಯ ಸೌಂದರ್ಯಕ್ಕೆ ಮಿತಿಯಿಲ್ಲ. ಅದರಲ್ಲೂ ಸಮುದ್ರದ ಅಲೆಗಳು ಕತ್ತಲ ರಾತ್ರಿಯಲ್ಲಿ ನೀಲಿ ನಕ್ಷತ್ರಗಳಂತೆ ಮಿನುಗುವುದನ್ನು ಕಂಡರೆ ನಾವು ಯಾವುದೋ ಕಾಲ್ಪನಿಕ ಜಗತ್ತಿನಲ್ಲಿದ್ದೇವೆ ಎಂಬ ಭಾಸವಾಗುತ್ತದೆ. ಈ ಅದ್ಭುತ...
Read moreDetailsಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ, ಥೈರಾಯ್ಡ್ ಕ್ಯಾನ್ಸರ್ (Thyroid Cancer) ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ವಿಶೇಷವಾಗಿ ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ...
Read moreDetailsನವದೆಹಲಿ: ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ, ಬಳಿಕ ಕೈಕೊಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಇಂತಹದ್ದೇ ಒಂದು ಅತ್ಯಾಚಾರ ಮತ್ತು ವಂಚನೆ ಪ್ರಕರಣದ ಜಾಮೀನು...
Read moreDetailsಶಿವಮೊಗ್ಗ: ಪಾಗಲ್ ಪ್ರೇಮಿಯೊಬ್ಬ, ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ....
Read moreDetailsಬೆಂಗಳೂರು: ಪ್ರತಿಕ್ಷಣದ ಸುದ್ದಿಗಳು, ರಾಜಕೀಯ ಚರ್ಚೆಗಳು ಹಾಗೂ ಜಾಗತಿಕ ವಿದ್ಯಮಾನಗಳ ವೇದಿಕೆಯಾಗಿರುವ 'X' (ಹಿಂದಿನ ಟ್ವಿಟರ್), ಇಂದು (ಫೆ.16, ಸೋಮವಾರ) ಸಂಜೆ ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡಿತ್ತು. ಸಂಜೆ...
Read moreDetailsನವದೆಹಲಿ: 2026ರ ವರ್ಷದ ಮೊದಲ ಸೂರ್ಯಗ್ರಹಣವು ಫೆಬ್ರವರಿ 17ರ ಮಂಗಳವಾರ ಸಂಭವಿಸಲಿದೆ. ಈ ಗ್ರಹಣವು ವಿಶೇಷವಾಗಿ 'ರಿಂಗ್ ಆಫ್ ಫೈರ್' (Ring of Fire) ಅಥವಾ ಕಂಕಣ...
Read moreDetails’ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹದೊಂದಿಗೆ ಚಿತ್ರ ಮೂಡು ಬರುತ್ತಿದೆ. ಮೂರು...
Read moreDetailsಪೊಲ್ಲಾಚಿ ಮಹಾಲಿಂಗಂ ಅವರ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ, ಹಾರರ್, ಥ್ರಿಲ್ಲರ್ ಜಾನರ್ ಚಲನಚಿತ್ರ 'ಮಿಕ್ಸಿಂಗ್ ಪ್ರೀತಿ' ಇದೇ ತಿಂಗಳ 20ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸ್ಯಾಂಡಲ್ವುಡ್ ನಟಿ...
Read moreDetailsಕೊಪ್ಪಳ: ಇಡೀ ನಾಡನ್ನೇ ಬೆಚ್ಚಿಬೀಳಿಸಿದ್ದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿ ನಡೆದ ವಿದೇಶಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಒಡಿಶಾ ಪ್ರವಾಸಿಗನ ಹತ್ಯೆ ಪ್ರಕರಣದ...
Read moreDetailsಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ, ಗ್ರಾಮೀಣಾಭಿವೃದ್ಧಿ ಮತ್ತು...
Read moreDetailsವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯಲ್ಲಿ ಆಯೋಜಿಸಲಾಗಿದ್ದ 'ಹಂಪಿ ಉತ್ಸವ-2026'ರ ಸಮಾರೋಪ ಸಮಾರಂಭದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಯಾಂಡಲ್ವುಡ್ನ ಖ್ಯಾತ ನಟಿ, 'ಡಿಂಪಲ್ ಕ್ವೀನ್'...
Read moreDetailsದಾಂಪತ್ಯ ಜೀವನಕ್ಕೆ ಕಾಲಿಡಲು ಬಯಸುವ ಜೋಡಿಗಳಿಗೆ ಮತ್ತು ಅವರ ಕುಟುಂಬದವರಿಗೆ 2026ನೇ ವರ್ಷವು ತುಸು ಸವಾಲಿನದಾಗಿರಲಿದೆ. ಹೌದು, ಪಂಚಾಂಗ ಕರ್ತರ ಲೆಕ್ಕಾಚಾರದ ಪ್ರಕಾರ, ಈ ವರ್ಷ ಶುಭ...
Read moreDetailsಬೆಂಗಳೂರು: ಕನ್ನಡ ಕಿರುತೆರೆಯ ಪ್ರತಿಭಾವಂತ ನಟಿ ರಶ್ಮಿ ಲೀಲಾ (ರಶ್ಮಿ ಸಾರಕ್ಕಿ ಮಂಜು) ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಅಸಾಧ್ಯವಾದ ಕಾಯಿಲೆಯೊಂದಿಗೆ...
Read moreDetailsಸಾಮಾನ್ಯವಾಗಿ ಕ್ರೆಡಿಟ್ ಕಾರ್ಡ್ ಎಂದರೆ ಕೇವಲ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ಸಾಫ್ಟ್ವೇರ್ ಉದ್ಯೋಗಿಗಳಿಗೆ ಅಥವಾ ಶ್ರೀಮಂತರಿಗೆ ಮಾತ್ರ ಸೀಮಿತ ಎಂಬ ಭಾವನೆ ಇತ್ತು. ಆದರೆ, ಈಗ...
Read moreDetailsದಕ್ಷಿಣ ಭಾರತದ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿ ಎಂದೇ ಖ್ಯಾತರಾಗಿರುವ 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ಮತ್ತು 'ರೌಡಿ ಸ್ಟಾರ್' ವಿಜಯ್ ದೇವರಕೊಂಡ ಅಭಿಮಾನಿಗಳ ದಶಕದ ಕನಸು...
Read moreDetailsಡೆಹ್ರಾಡೂನ್: ಹಿಮಾಲಯದ ಮಡಲಲ್ಲಿರುವ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ಶುಭ ಮುಹೂರ್ತ ನಿಗದಿಯಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಕೇದಾರನಾಥ ಧಾಮವು ಈ...
Read moreDetailsರಾಯಚೂರು: ಜಿಲ್ಲೆಯಾದ್ಯಂತ ಮಹಾಶಿವರಾತ್ರಿಯ ಸಡಗರ ಮನೆಮಾಡಿದ್ದು, ಐತಿಹಾಸಿಕ ಹಿನ್ನೆಲೆಯುಳ್ಳ ರಾಯಚೂರಿನ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವವು ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮ ಸಡಗರದಿಂದ ನೆರವೇರಿತು....
Read moreDetailsಮಹಾಶಿವರಾತ್ರಿಯು ಕೇವಲ ಒಂದು ಹಬ್ಬವಲ್ಲ, ಅದು ಶಿವ ಮತ್ತು ಶಕ್ತಿಯ ಮಿಲನದ ಪವಿತ್ರ ದಿನ. ನಿಷ್ಕಲ್ಮಶ ಮನಸ್ಸಿನಿಂದ ಈ ದಿನ ಮಹಾದೇವನನ್ನು ಆರಾಧಿಸುವುದರಿಂದ ಜೀವನದ ಸಕಲ ದೋಷಗಳು...
Read moreDetailsಕೊಲಂಬೊ: ಇಡೀ ಕ್ರಿಕೆಟ್ ಲೋಕವೇ ಕಾತರದಿಂದ ಕಾಯುತ್ತಿದ್ದ ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೊದಲ್ಲಿ ನಡೆದ...
Read moreDetailsನಮ್ಮ ಇಂದಿನ ಒತ್ತಡದ ಜೀವನಶೈಲಿಯಲ್ಲಿ 'ಫಿಟ್' ಆಗಿರುವುದು ದೊಡ್ಡ ಸವಾಲು. ಫಿಟ್ನೆಸ್ ಎಂದರೆ ಕೇವಲ ಜಿಮ್ಗೆ ಹೋಗಿ ಬೆವರು ಸುರಿಸುವುದು ಅಥವಾ ಕಠಿಣ ವ್ಯಾಯಾಮ ಮಾಡುವುದು ಮಾತ್ರವಲ್ಲ,...
Read moreDetailsಕೊಲಂಬೊ: ಐಸಿಸಿ ಟಿ20 ವಿಶ್ವಕಪ್ 2026ರ ಅತ್ಯಂತ ನಿರೀಕ್ಷಿತ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ...
Read moreDetailsಚಿಕ್ಕಬಳ್ಳಾಪುರ: ಜಿಲ್ಲೆಯ ಅವಲಗುರ್ಕಿ ಗ್ರಾಮದ ಸಮೀಪವಿರುವ ಈಶಾ ಫೌಂಡೇಶನ್ನಲ್ಲಿ ಮಹಾಶಿವರಾತ್ರಿಯ ಸಂಭ್ರಮದ ನಡುವೆಯೇ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ. 112 ಅಡಿಯ ಆದಿಯೋಗಿ ದರ್ಶನ...
Read moreDetailsಕೊಲಂಬೊ: ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯವೆಂದರೆ ಅಲ್ಲಿ ಒತ್ತಡ ಸಾಮಾನ್ಯ. ಆದರೆ ಭಾರತದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಅದನ್ನ ಗಾಳಿಗೆ ತೂರಿದ ರೀತಿ ಅದ್ಭುತವಾಗಿತ್ತು....
Read moreDetailsಹೊಸಪೇಟೆ: ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಆಸ್ತಿ ಹಂಚಿಕೆಯ ವಿಚಾರದಲ್ಲಿ ಭೀಮಾ ನಾಯಕ್ ಅವರು ತಮ್ಮ...
Read moreDetailsಕೊಲಂಬೊ: ಇಡೀ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಣ್ಣಿಟ್ಟಿರುವ ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯಕ್ಕೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಟಾಸ್...
Read moreDetailsಭಾರತದ ಪುರುಷರ ತಂಡ ವಿಶ್ವಕಪ್ ಸಂಭ್ರಮದಲ್ಲಿದ್ದರೆ, ಇತ್ತ ಭಾರತದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20...
Read moreDetailsವಿದೇಶಿ ಪ್ರವಾಸ ಎಂದರೆ ಮೊದಲು ನೆನಪಿಗೆ ಬರುವುದು 'ವೀಸಾ' (Visa) ಕಿರಿಕಿರಿ. ವೀಸಾ ಪಡೆಯಲು ತಿಂಗಳುಗಟ್ಟಲೆ ಕಾಯುವುದು, ದಾಖಲೆಗಳ ಪರಿಶೀಲನೆ ಮತ್ತು ಕೊನೆಯ ಕ್ಷಣದ ರಿಜೆಕ್ಷನ್ಗಳು ಅನೇಕರ...
Read moreDetailsಕೊಲಂಬೊ: ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ 2026ರ ಟಿ20 ವಿಶ್ವಕಪ್ನ ಮಹಾಸಮರಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು...
Read moreDetailsಬೆಂಗಳೂರು: ಕೆಎಸ್ಆರ್ಟಿಸಿ (KSRTC) ಬಸ್ಗಳಲ್ಲಿ ಪ್ರಯಾಣಿಸುವವರಿಗೆ ಹಾಗೂ ಸರಕು ಸಾಗಿಸುವವರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಾಳೆಯಿಂದ ಅನ್ವಯವಾಗುವಂತೆ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರವನ್ನು...
Read moreDetailsಬೆಳಗಾವಿ: ಅಂತರರಾಜ್ಯ ಮಟ್ಟದಲ್ಲಿ ಸಂಚಲನ ಮೂಡಿಸಿರುವ ಚೋರ್ಲಾ ಘಾಟ್ನ ₹400 ಕೋಟಿ ದರೋಡೆ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಈಗ...
Read moreDetailsಕೊಲಂಬೊ: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಇಂದು (ಫೆಬ್ರವರಿ 15)...
Read moreDetailsಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಶಿವರಾತ್ರಿಯ ಸಡಗರ ಕಳೆಗಟ್ಟಿದೆ. ಅರಮನೆ ಆವರಣದ ಆಗ್ನೇಯ ದಿಕ್ಕಿನಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀ ತ್ರಿನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ ಪೂಜಾ...
Read moreDetailsಭಾರತೀಯ ಕ್ರಿಕೆಟ್ ಲೋಕದಲ್ಲಿ ಭರವಸೆಯ ಆಟಗಾರನಾಗಿ ಹೊರಹೊಮ್ಮುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಸದ್ಯ ಭಾರಿ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗುತ್ತಿರುವುದು ತಮ್ಮ ಬ್ಯಾಟಿಂಗ್ನಿಂದಲ್ಲ...
Read moreDetailsಬೆಂಗಳೂರು: ಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿ ನೀಡಿದೆ. 2025-26ನೇ ಸಾಲಿನ ಪ್ರಥಮ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ಹಾಜರಾಗುವ...
Read moreDetailsಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ, ಪೂಜೆ ಸಲ್ಲಿಸಲು ಅನುಮತಿ ನೀಡುವ ನ್ಯಾಯಾಲಯಗಳ ಆದೇಶಕ್ಕೆ ತಡೆ...
Read moreDetailsಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದಚಿನ್ನದ ಬೆಲೆ ಇಂದು ಗಣನೀಯವಾಗಿ ಇಳಿಕೆ ಕಂಡಿದೆ. ಫೆಬ್ರವರಿ 13ರ ಶುಕ್ರವಾರದಂದು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ...
Read moreDetailsಮುಂಬೈ: ಸಾಲ ಮರುಪಾವತಿಯ ಹೆಸರಿನಲ್ಲಿ ಬ್ಯಾಂಕ್ ಏಜೆಂಟ್ಗಳು ಗ್ರಾಹಕರಿಗೆ ನೀಡುತ್ತಿದ್ದ ಮಾನಸಿಕ ಹಿಂಸೆ ಮತ್ತು ಬೆದರಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಈಗ ಹೊಸ ನಿಯಮ...
Read moreDetailsಬೆಂಗಳೂರು: ರಾಜಧಾನಿಯ ಜನರಿಗೆ ಗುಣಮಟ್ಟದ ಮತ್ತು ಸುಲಭವಾಗಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ನಗರದ ನಾಲ್ಕು ಪ್ರತಿಷ್ಠಿತ ಖಾಸಗಿ...
Read moreDetailsತುಮಕೂರು: ಮಧ್ಯಾಹ್ನದ ಬಿಸಿಯೂಟದ ಸಮಯದಲ್ಲಿ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಒಂದನೇ ತರಗತಿಯ ಪುಟಾಣಿ ವಿದ್ಯಾರ್ಥಿನಿ ತನ್ನ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಗ್ರಾಮದ...
Read moreDetailsತುಮಕೂರು: ಮಗಳು ಅಂದರೆ ತಂದೆ-ತಾಯಿಗೆ ಆಸರೆಯಾಗಬೇಕಿದ್ದವಳು, ಆದರೆ ಇಲ್ಲಿ ಮಗಳೇ ಹೆತ್ತ ತಾಯಿಯನ್ನ ಕೊಲೆ ಮಾಡಿದ್ದಾಳೆ. ಜ್ಯೋತಿಷಿಯೊಬ್ಬರು ಹೇಳಿದ ಮೂಢನಂಬಿಕೆಯ ಮಾತುಗಳಿಗೆ ಮರುಳಾದ ಮಗಳೊಬ್ಬಳು, ತನ್ನ ತಾಯಿಯನ್ನೇ...
Read moreDetailsಬೆಂಗಳೂರು: ಚಿತ್ರದುರ್ಗದ ಬಳಿ ನಡೆದ ಭೀಕರ ಖಾಸಗಿ ಬಸ್ ಅಗ್ನಿದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸಾರಿಗೆ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಂಡಿದೆ. ರಾಷ್ಟ್ರೀಯ...
Read moreDetailsಬೆಂಗಳೂರು: ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುವ ಮಹಾಶಿವರಾತ್ರಿ ಹಬ್ಬಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ. ಈ ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸಾತ್ವಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ 'ಗ್ರೇಟರ್...
Read moreDetailsಬೆಂಗಳೂರು: ದಶಕಗಳ ಇತಿಹಾಸವಿರುವ ಬೆಂಗಳೂರು ಟರ್ಫ್ ಕ್ಲಬ್ (BTC) ಅಥವಾ ರೇಸ್ ಕೋರ್ಸ್ ಅನ್ನು ರಾಜಧಾನಿಯಿಂದ ಹೊರಹಾಕಲು ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...
Read moreDetailsಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮತ್ತು ಒಣಹವೆಯ ವಾತಾವರಣ ಕಡಿಮೆಯಾದ ಲಕ್ಷಣಗಳು ಕಾಣುತ್ತಿಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಹತ್ತಾರು ದಿನಗಳಿಂದ ಒಣ ಹವೆ ವಾತಾವರಣ ಆವರಿಸಿದ್ದು,...
Read moreDetailsಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಇವುಗಳಲ್ಲಿ ಶಕ್ತಿ...
Read moreDetailsನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗದ ಅಥವಾ...
Read moreDetailsಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ...
Read moreDetailsಜನ್ಮಸಂಖ್ಯೆ 1, 10, 19, 28 ಇಂದು ನಿಮಗೆ ಪ್ರಯಾಣದ ಯೋಗವಿದ್ದರೂ, ಕೊನೆ ಕ್ಷಣದಲ್ಲಿ ಅಡೆತಡೆಗಳು ಎದುರಾಗಬಹುದು. ಸಿದ್ಧತೆ ಮಾಡಿಕೊಂಡ ಪ್ರವಾಸ ರದ್ದಾಗುವ ಸಾಧ್ಯತೆ ಇದೆ, ಇದನ್ನು...
Read moreDetails