ADVERTISEMENT
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

ರಿಷಬ್ ಶೆಟ್ಟಿ ಚಿತ್ರಕ್ಕೆ ಆಸ್ಕರ್ ವಿನ್ನರ್ ಕೀರವಾಣಿ ಮ್ಯೂಸಿಕ್

Untitled design 2026 02 19T144835.068

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಒಮ್ಮೆ ಬದುಕಿಗಾಗಿ ವಾಟರ್ ಬಾಟಲ್ ಮಾರಾಟ ಮಾಡುತ್ತಿದ್ದ ಅದೇ ಹುಡುಗ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗರ್ಜಿಸುತ್ತಿರುವ...

Read moreDetails

ಜಾತಿ ತಾರತಮ್ಯದ ವಿರುದ್ಧ ಅಶೋಕನ ಘರ್ಜನೆ ..ಟ್ರೈಲರ್ ಬೊಂಬಾಟ್‌

Untitled design 2026 02 19T141654.615

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ರಂಗಭೂಮಿಯಿಂದ ಬೆಳೆದ ಪ್ರತಿಭೆ, ಸಣ್ಣ ಪಾತ್ರಗಳಿಂದ ಹೀರೋವರೆಗೆ ಏರಿದ ಹೆಸರು ನೀನಾಸಂ ಸತೀಶ್.ಈಗ ‘ದಿ ರೈಸ್ ಆಫ್ ಅಶೋಕ’...

Read moreDetails

ಸಿಲಿಕಾನ್ ಸಿಟಿಯ ‘ಸರ್ವಂ AI’ ಮ್ಯಾಜಿಕ್: ದೈತ್ಯ ಕಂಪನಿಗಳನ್ನೇ ಮೀರಿಸಿದ ಭಾರತದ ದೇಶೀಯ AI ಮಾದರಿ

Untitled design 2026 02 19T131616.736

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾದ ಏಕಸ್ವಾಮ್ಯಕ್ಕೆ ಈಗ ಭಾರತದ ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ‘ಸರ್ವಂ AI’ ಸವಾಲು ಎಸೆದಿದೆ. ಕೇವಲ ಎರಡು ವರ್ಷಗಳ...

Read moreDetails

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

Untitled design 2026 02 19T135011.775

ಬೆಂಗಳೂರು: ಸಾರಿಗೆ ನೌಕರರು ಹಾಗೂ ಕಸ ವಿಲೇವಾರಿ ಮಾಡುವವರನ್ನು ತಡೆಯುವವರ ಮೇಲೆ ಎಸ್ಮಾ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗಾದರೆ ಏನಿದು ಎಸ್ಮಾ ಕಾಯ್ದೆ...

Read moreDetails

ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌

Untitled design 2026 02 19T122549.709

'ಕೆಜಿಎಫ್' ಸರಣಿಯ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ವಿಶ್ವದಾದ್ಯಂತ ಇತ್ತು. ಅದಕ್ಕೆ ಉತ್ತರವಾಗಿ ಬಂದಿದ್ದೇ 'ಟಾಕ್ಸಿಕ್'. ಗೀತು ಮೋಹನ್‌ದಾಸ್ ನಿರ್ದೇಶನದ...

Read moreDetails

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ

Untitled design 2026 02 19T121401.789

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಹೀಲಿಯಂ ಅನಿಲ ದುರಂತವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಅರಮನೆಯಂತಹ ಪ್ರಮುಖ ಪ್ರವಾಸಿ ತಾಣದ ಮುಂಭಾಗದಲ್ಲೇ ಸ್ಫೋಟ ಸಂಭವಿಸಿದ್ದು, ಜನರ...

Read moreDetails

ಚಿನ್ನದ ದರ ಭಾರಿ ಏರಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

Untitled design 2026 02 19T115629.775

ಬೆಂಗಳೂರು: ಶಿವರಾತ್ರಿ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದು, ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂದು ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿವೆ.ಬಂಗಾರದ...

Read moreDetails

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

Untitled design 2026 02 19T112229.690

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಲಕ್ಷಾಂತರ ನೌಕರರು ಇಂದು ರಾಜಧಾನಿ ಬೆಂಗಳೂರಿನಲ್ಲಿ 'ಬೆಂಗಳೂರು ಚಲೋ' ಪ್ರತಿಭಟನೆಯ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 38 ತಿಂಗಳ ವೇತನ...

Read moreDetails

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್‌..? ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ

Untitled design 2026 02 19T103707.125

ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಕಾನೂನುಬದ್ಧವಾಗಿ ನಿಷೇಧಿಸಿವೆ. ಇದೇ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ...

Read moreDetails

AI ಶೃಂಗಸಭೆ: ಸಮೀಟ್‌ನಿಂದ ಬಿಲ್ ಗೇಟ್ಸ್ ಹಿಂದೆ ಸರಿದಿದ್ದೇಕೆ ?

Untitled design 2026 02 19T102802.821

ನವದೆಹಲಿ: ರಾಜಧಾನಿಯ ಭಾರತ್ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' (India AI Impact Summit) ವಿಶ್ವದ ಗಮನ ಸೆಳೆದಿದೆ. ಆದರೆ, ತಂತ್ರಜ್ಞಾನ...

Read moreDetails

ಉಚಿತ ಬಸ್‌ಗೆ ಹಣವಿದ್ದರೆ, ಪರಿಹಾರಕ್ಕೆ ಏಕೆ ಇಲ್ಲ ? ಹೈಕೋರ್ಟ್‌ನ ತರಾಟೆಗೆ ತತ್ತರಿಸಿದ ಸಾರಿಗೆ ನಿಗಮ

Untitled design 2026 02 19T100423.670

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ವೇಳೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಮೃತಪಟ್ಟ ಸಾರಿಗೆ ಸಿಬ್ಬಂದಿಯ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲದಿರುವುದು ದುರದೃಷ್ಟಕರ. ಈ ವಿಚಾರಕ್ಕೆ ಸಂಬಂಧಿಸಿದಂತೆ...

Read moreDetails

ಬೆಂಗಳೂರು, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ

Untitled design 2026 02 19T084540.916

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ (Air Quality Index - AQI) ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರ...

Read moreDetails

ಸರ್ಕಾರದ ’26 ತಿಂಗಳ ಆಫರ್’ ರಿಜೆಕ್ಟ್: ಇಂದು ಸಾರಿಗೆ ನೌಕರರಿಂದ ಬೆಂಗಳೂರು ಚಲೋ

Untitled design 2026 02 19T082020.312

ಬೆಂಗಳೂರು : ಸಾರಿಗೆ ನೌಕರರ ಮನವೊಲಿಸಲು ಸರ್ಕಾರ ನಡೆಸಿದ ಸರಣಿ ಪ್ರಯತ್ನಗಳು ವಿಫಲವಾಗಿದ್ದು, ಸರ್ಕಾರ ನೀಡಿದ ಆಫರ್ ಅನ್ನು ನೌಕರರ ಒಕ್ಕೂಟಗಳು ತಿರಸ್ಕರಿಸಿವೆ. ತಮ್ಮ ಪೂರ್ಣಪ್ರಮಾಣದ ಬೇಡಿಕೆ...

Read moreDetails

AI ಶೃಂಗಸಭೆ: 24 ಗಂಟೆಗಳಲ್ಲಿ 2.5 ಲಕ್ಷ ಎಐ ಪ್ರತಿಜ್ಞೆಗಳೊಂದಿಗೆ ಗಿನ್ನೆಸ್ ದಾಖಲೆ ಬರೆದ ಭಾರತ

Untitled design 2026 02 19T080117.702

ಕೃತಕ ಬುದ್ಧಿಮತ್ತೆ (AI) ಇಂದು ಹೆಚ್ಚು ಬಳಕೆಯಲ್ಲಿರುವ ಸಾಧವಾಗಿದೆ. ಈ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಮತ್ತು ನೈತಿಕವಾಗಿ ಬಳಸುವ ನಿಟ್ಟಿನಲ್ಲಿ ಭಾರತವು ವಿಶ್ವಕ್ಕೇ ಮಾದರಿಯಾಗುವಂತಹ ಸಾಧನೆ ಮಾಡಿದೆ. ನವದೆಹಲಿಯಲ್ಲಿ...

Read moreDetails

ಬಫರ್ ವಲಯದ ಗೊಂದಲಕ್ಕೆ ತೆರೆ: ಕೆರೆಗಳ ಸುತ್ತಲಿನ ಜಮೀನು ಮಾಲೀಕರಿಗೆ ಬಿಗ್‌ ರಿಲೀಫ್

Untitled design 2026 02 19T072116.906

ಬೆಂಗಳೂರು: ನಾಗರಿಕರು ಮತ್ತು ರಿಯಲ್ ಎಸ್ಟೇಟ್ ವಲಯವು ದೀರ್ಘಕಾಲದಿಂದ ಕಾಯುತ್ತಿದ್ದ ಕೆರೆಗಳ ಬಫರ್ ವಲಯ (ಸಂರಕ್ಷಿತ ಪ್ರದೇಶ) ಪರಿಷ್ಕರಣೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕರ್ನಾಟಕ ಕೆರೆ...

Read moreDetails

ಸಂಖ್ಯಾಶಾಸ್ತ್ರ ಫಲ: ಯಾವ ಜನ್ಮ ಸಂಖ್ಯೆಯವರಿಗೆ ಲಾಭ..? ಯಾರಿಗೆ ನಷ್ಟ..!

Untitled design 2026 02 19T065940.202

ಜನ್ಮಸಂಖ್ಯೆ 1, 10, 19, 28 ನಿಮ್ಮ ಕುಟುಂಬದ ಸದಸ್ಯರು ಅಥವಾ ಸಹೋದ್ಯೋಗಿಗಳು ನಿಮ್ಮಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳಿ. ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಇದು...

Read moreDetails

ರಾಶಿ ಫಲ: ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಎಚ್ಚರ! ಇಂದಿನ ರಾಶಿ ಭವಿಷ್ಯ

Untitled design 2026 02 19T063756.808

ಮೇಷ ರಾಶಿ: ಇಂದು ನೀವು ನಿಮ್ಮ ದೌರ್ಬಲ್ಯಗಳನ್ನೇ ಶಕ್ತಿಯನ್ನಾಗಿ ಮಾಡಿಕೊಂಡು ಮುನ್ನಡೆಯಲಿದ್ದೀರಿ. ಆಧ್ಯಾತ್ಮಿಕ ಚಿಂತನೆಯಿಂದ ಆತ್ಮಬಲ ವೃದ್ಧಿಯಾಗಲಿದೆ. ಮನೆಯಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಚಾಣಾಕ್ಷತನದಿಂದ ನಿಭಾಯಿಸುವಿರಿ. ನಿಮ್ಮ ಉದ್ಯೋಗದ...

Read moreDetails

ಫೆ. 22ಕ್ಕೆ ಜೀ ಕನ್ನಡದಲ್ಲಿ ಶಿವಣ್ಣ, ಉಪ್ಪಿ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ರಿಲೀಸ್‌

Untitled design 2026 02 18T141919.992

ಬೆಂಗಳೂರು, 18 ಫೆಬ್ರವರಿ 2026: ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳಿಂದ ಹೊಸತನದ ಮೆರುಗನ್ನು ನೀಡಿ...

Read moreDetails

ಬಾಡಿಗೆ ಮನೆ ಹುಡುಕುವವರಿಗೆ ಎಚ್ಚರ! ಐಷಾರಾಮಿ ಫ್ಲಾಟ್ ಆಸೆ ತೋರಿಸಿ ಹಣ ಪೀಕ್ತಾರೆ ಸೈಬರ್‌ ಖದೀಮರು

Untitled design 2026 02 18T134703.062

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಹುಡುಕುವುದು ಒಂದು ದೊಡ್ಡ ಸಾಹಸ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಈಗ ಹೊಸ ರೂಪದಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ....

Read moreDetails

ಕಂಕಣ ಸೂರ್ಯಗ್ರಹಣದ ಅದ್ಭುತ: ಹಗಲಿನಲ್ಲೇ ಆವರಿಸಿದ ಕತ್ತಲ ದೃಶ್ಯ ಸೆರೆಹಿಡಿದ ಸ್ಯಾಟಲೈಟ್

Untitled design 2026 02 18T125456.065

2026ರ ಮೊದಲ ಖಗೋಳ ವಿಸ್ಮಯ 'ಕಂಕಣ ಸೂರ್ಯಗ್ರಹಣ' ಫೆಬ್ರವರಿ 17ರಂದು ಜರುಗಿದೆ. ಸೂರ್ಯನ ಮಧ್ಯಭಾಗವನ್ನು ಚಂದ್ರನು ಮುಚ್ಚಿದಾಗ ಸೃಷ್ಟಿಯಾದ 'ಬೆಂಕಿಯ ಉಂಗುರ' (Ring of Fire) ಜಗತ್ತಿನ...

Read moreDetails

10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Untitled design 2026 02 18T124045.477

ನವದೆಹಲಿ: 10 ವಿವಿಧ ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗವು (ECI) ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಲಿರುವ...

Read moreDetails

ಬೆಳ್ಳಿ ದರದಲ್ಲಿ ಭಾರಿ ಬದಲಾವಣೆ: ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

Untitled design 2026 02 18T122925.121

ಬೆಂಗಳೂರು: 10 ಗ್ರಾಂ ಚಿನ್ನದ ಬೆಲೆ ಒಂದೂವರೆ ಲಕ್ಷದ ಗಡಿ ದಾಟಿದಾಗ ಗ್ರಾಹಕರು ಕಂಗಾಲಾಗಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಮಾರುಕಟ್ಟೆಯಲ್ಲಿ ಕಂಡುಬಂದ ದಿಢೀರ್ ಕುಸಿತ ಕಂಡುಬಂದಿದೆ...

Read moreDetails

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

Untitled design 2026 02 18T120948.813

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದೆ. ನಗರದ ಚಂದ್ರಾ ಲೇಔಟ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಹಠಾತ್ತಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ...

Read moreDetails

7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ನೀರಿನ ಡ್ರಮ್‌ನಲ್ಲಿ ಹಾಕಿ ಕೊಂದ ಕಾಮುಕ

Untitled design 2026 02 18T115538.680

ಮದನಪಲ್ಲೆ: ಕೇವಲ ಏಳು ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ, ನೀರಿನ ಡ್ರಮ್‌ನಲ್ಲಿ ಶವ ಬಿಸಾಡಿರುವ ಘಟನೆ ಆಂಧ್ರಪ್ರದೇಶದ ಮದನಪಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ ...

Read moreDetails

ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು..! ಹಲ್ಲಿನ ಚಿಕಿತ್ಸೆಗೆ ಹೋದ ಮಹಿಳೆ ಕೋಮಾಗೆ ಶಿಫ್ಟ್‌

Untitled design 2026 02 18T111201.339

ಕಲಬುರಗಿ: ದವಡೆ ಹಲ್ಲಿನ ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಇಂದು ಕೋಮಾ ಸ್ಥಿತಿಯಲ್ಲಿ (Coma) ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಂಜೆಕ್ಷನ್...

Read moreDetails

ಬೆಂಗಳೂರು ಚಲೋಗೆ ಬ್ರೇಕ್: ಕೆಲಸಕ್ಕೆ ಗೈರಾದರೆ ಸಂಬಳ ಕಟ್‌-ಎಂಡಿ ಅಕ್ರಂ ಪಾಷಾ ಎಚ್ಚರಿಕೆ

Untitled design 2026 02 18T103943.041

ಬೆಂಗಳೂರು: ರಾಜ್ಯ ಸಾರಿಗೆ ನಿಗಮದ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ (ಫೆಬ್ರವರಿ 19) ಹಮ್ಮಿಕೊಂಡಿರುವ 'ಬೆಂಗಳೂರು ಚಲೋ' ಪ್ರತಿಭಟನೆಗೆ ಸರ್ಕಾರ ಮತ್ತು ಸಾರಿಗೆ ಇಲಾಖೆ...

Read moreDetails

AI ಉದ್ಯೋಗಗಳನ್ನು ಕಸಿದುಕೊಳ್ಳುವ ಭೀತಿ..? ಭಯಕ್ಕೆ ಸಿದ್ಧತೆಯೇ ಮದ್ದು ಎಂದ ಪ್ರಧಾನಿ ಮೋದಿ

Untitled design 2026 02 18T102736.071

ಹೊಸ ದೆಹಲಿ: ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಇದರ ಬೆನ್ನಲ್ಲೇ ವೃತ್ತಿಪರರಲ್ಲಿ ಉದ್ಯೋಗ ನಷ್ಟದ ಆತಂಕವೂ ಹೆಚ್ಚಾಗುತ್ತಿದೆ. ಈ ಕುರಿತು ಇತ್ತೀಚೆಗೆ...

Read moreDetails

‘ಧುರಂಧರ್ 2’ ಚಿತ್ರತಂಡಕ್ಕೆ ಬಿಎಂಸಿ ಶಾಕ್: ಆದಿತ್ಯ ಧಾರ್ ಸ್ಟುಡಿಯೋ ಬ್ಯಾನ್‌..?

Untitled design 2026 02 18T100214.001

ಮುಂಬೈ: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ ‘ಧುರಂಧರ್ 2’ ಬಗ್ಗೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇತ್ತು. ಆದರೆ, ಮಾರ್ಚ್ 19...

Read moreDetails

ಮೊಬೈಲ್ ಬಿಡಿ-ಪುಸ್ತಕ ಹಿಡಿ: ಮಕ್ಕಳ ಮೊಬೈಲ್ ಚಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್

Untitled design 2026 02 18T084229.075

ಬೆಂಗಳೂರು: ಮಕ್ಕಳ ಏಕಾಗ್ರತೆ ಕುಂಠಿತವಾಗುತ್ತಿರುವುದು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಕರ್ನಾಟಕ ಶಿಕ್ಷಣ ಇಲಾಖೆಯು ಈಗ ಆಂದೋಲನದ ರೂಪದಲ್ಲಿ ಮೊಬೈಲ್...

Read moreDetails

ಲೈಂಗಿಕ ದೌರ್ಜನ್ಯ ಸಂತ್ರಸ್ತರ ಗುರುತು ಬಹಿರಂಗಪಡಿಸಿದರೆ ಶಿಸ್ತು ಕ್ರಮ: ಡಿಜಿಪಿ ಎಂ.ಎ ಸಲೀಂ ಆದೇಶ

Untitled design 2026 02 18T080945.199

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಅಪ್ರಾಪ್ತ ಮಕ್ಕಳ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು...

Read moreDetails

ಪ್ರಯಾಣಿಕರೇ ಎಚ್ಚರ! ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’-ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ..!

Untitled design 2026 02 18T074901.130

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ನಾಳೆ 'ಬೆಂಗಳೂರು ಚಲೋ' ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಇದರಿಂದಾಗಿ...

Read moreDetails

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಬೇಸಿಗೆಯ ಬಿಸಿ, ಇಂದು ಯೆಲ್ಲೋ ಅಲರ್ಟ್ ಘೋಷಣೆ

Untitled design 2026 02 18T071357.504

ಕರ್ನಾಟಕದಲ್ಲಿ ಚಳಿಗಾಲದ ಅಬ್ಬರ ಕಡಿಮೆಯಾಗಿ, ಸೂರ್ಯನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರಿ ಬದಲಾವಣೆ ಕಂಡುಬರುತ್ತಿದ್ದು, ಚಳಿಗಾಲ ಸಂಪೂರ್ಣವಾಗಿ ಮಾಯವಾಗಿ...

Read moreDetails

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮ ದಿನಾಂಕದ ಆಧಾರದ ಮೇಲೆ ಇಂದಿನ ಅದೃಷ್ಟ ಹೇಗಿದೆ ?

Untitled design 2026 02 18T065206.347

ಜನ್ಮಸಂಖ್ಯೆ 1 (1, 10, 19, 28ನೇ ತಾರೀಕು ಜನಿಸಿದವರು) ಇಂದು ನಿಮಗೆ ಸ್ವಲ್ಪ ಮಿಶ್ರಫಲದ ದಿನ. ಈ ಹಿಂದೆ ನಿಮ್ಮ ಕೆಲಸ ಮತ್ತು ನಿರ್ಧಾರಗಳನ್ನು ಮೆಚ್ಚುತ್ತಿದ್ದವರು...

Read moreDetails

ರಾಶಿ ಭವಿಷ್ಯ: ಇಂದಿನ ನಿಮ್ಮ ರಾಶಿ ಫಲದ ಸಂಪೂರ್ಣ ಮಾಹಿತಿ

Untitled design 2026 02 18T063733.262

ಇಂದಿನ ಪಂಚಾಂಗ ವಿಶೇಷ ಫಾಲ್ಗುಣ ಮಾಸ, ಶುಕ್ಲ ಪಕ್ಷ, ತಿಥಿ: ಪ್ರತಿಪತ್ , ನಕ್ಷತ್ರ: ಶತಭಿಷಾ, ಸೂರ್ಯೋದಯ: 06:47 am, ಸೂರ್ಯಾಸ್ತ: 06:28 pm, ರಾಹುಕಾಲ: 12:38...

Read moreDetails

20 ವರ್ಷಗಳ ಗೋಲ್ಡನ್ ಜರ್ನಿ ವಿಶೇಷ, ʼನಿಮ್ಮ ಸುಖಾಗಮನ ಬಯಸುವʼ ಸಿನಿಮಾದಲ್ಲಿ ಗಣೇಶ್‌

Untitled design 2026 02 17T141946.849

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್‌ವುಡ್‌ನ ಲವರ್ ಬಾಯ್ ಫ್ಯಾಮಿಲಿ ಆಡಿಯನ್ಸ್ ಫೇವರಿಟ್ ಗೋಲ್ಡನ್ ಸ್ಟಾರ್ ಗಣೇಶ್ ಮತ್ತೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು...

Read moreDetails

ರೀಲ್ಸ್ ಹುಚ್ಚಿಗೆ ಬೈಕ್ ಸವಾರ ಬಲಿ: ಕೆಲವೇ ದಿನಕ್ಕೆ ಕೊಲೆಗಾರನಿಗೆ ಬೇಲ್, ಮೃತ ಸಾಯಿಲ್ ತಾಯಿ ಆಕ್ರೋಶ

Untitled design 2026 02 17T134828.772

ದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್‌ಗಾಗಿ ಯುವಜನತೆ ಮಾಡುತ್ತಿರುವ ಸಾಹಸಗಳು ಇಂದು ಅಕ್ಷರಶಃ ಜೀವತೆಗೆಯುವ ಮಟ್ಟಕ್ಕೆ ತಲುಪಿವೆ. ದೆಹಲಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಸ್ಕಾರ್ಪಿಯೋ ಕಾರನ್ನು ಅತಿ...

Read moreDetails

ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ JC ಚಿತ್ರದ ಹೀರೋ ಪ್ರಖ್ಯಾತ್ ವಿರುದ್ಧ ಎಫ್‌ಐಆರ್

Untitled design 2026 02 17T133628.887

ಸಿನಿಮಾ ಪರದೆಯ ಮೇಲೆ ಹೀರೋಗಳು ಲಾಂಗ್, ಮಚ್ಚು ಹಿಡಿದು ಅಬ್ಬರಿಸುವುದು ಸಾಮಾನ್ಯ. ಆದರೆ, ನಿಜ ಜೀವನದಲ್ಲಿ ಸಾರ್ವಜನಿಕವಾಗಿ ಇಂತಹ ವರ್ತನೆ ತೋರುವುದು ಅಪರಾಧ ಎಂಬ ಅರಿವಿಲ್ಲದೆ ಸ್ಯಾಂಡಲ್‌ವುಡ್‌ನ...

Read moreDetails

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಐವರು KAS ಅಧಿಕಾರಿಗಳು ವರ್ಗಾವಣೆ

Untitled design 2026 02 17T130408.728

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಆಗಾಗ್ಗೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸುತ್ತದೆ. ಅದರಂತೆ ಮಂಗಳವಾರ (ಫೆಬ್ರವರಿ 17) ಐವರು ಕರ್ನಾಟಕ...

Read moreDetails

ಬಾಗಲಕೋಟೆಯ ಲಾಡ್ಜ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ಜೋಡಿ

Untitled design 2026 02 17T124007.862

ಬಾಗಲಕೋಟೆ : ಜಿಲ್ಲೆಯ ತೇರದಾಳ ಪಟ್ಟಣದ ಪ್ರಖ್ಯಾತ 'ರಾಯಲ್ ಲಾಡ್ಜ್'ನಲ್ಲಿ ಜೋಡಿಯೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ತೇರದಾಳ ಪಟ್ಟಣದ...

Read moreDetails

ಪ್ರಿಯಕರನ ಕ್ರೌರ್ಯಕ್ಕೆ ಎಂಬಿಎ ವಿದ್ಯಾರ್ಥಿನಿ ಬಲಿ: ಕೊಲೆ ಬಳಿಕ ಆತ್ಮ ಕರೆಯಲು ಮಾಟಮಂತ್ರ ಮಾಡಿದ ಆರೋಪಿ

Untitled design 2026 02 17T122225.776

ಮುಂಬೈ ಬಳಿಯ ಪನ್ವೇಲ್‌ನ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ದೀಪಾ,ದೂಪ ಮತ್ತು ಕಡಿಗಳನ್ನ ಬೆಳಗಿಸಿ, ಮಾಟಮಂತ್ರ ಮಾಡಿದ್ದಾನೆ. ಕತ್ತಲೆಯಲ್ಲಿ ತಾನು ಕೊಲೆ ಮಾಡಿದ ಮಹಿಳೆಯ ಆತ್ಮದೊಂದಿಗೆ ಮಾತನಾಡಿ,...

Read moreDetails

ಕ್ಯಾಬ್‌ನಲ್ಲೇ ರೋಮ್ಯಾನ್ಸ್ ಮಾಡಿದ ಜೋಡಿ: ವಿಡಿಯೋ ವೈರಲ್‌

Untitled design 2026 02 17T115517.812

ಮೆಟ್ರೋ ನಗರಗಳಲ್ಲಿ ಕ್ಯಾಬ್ ಸೇವೆಗಳು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ದಿನವಿಡೀ ರಸ್ತೆಯಲ್ಲಿ ಕಷ್ಟಪಡುವ ಕ್ಯಾಬ್ ಚಾಲಕರಿಗೆ ಈಗ ಕೇವಲ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ, ಗ್ರಾಹಕರ...

Read moreDetails

ಬಂಗಾರದ ದರದಲ್ಲಿ ಭಾರಿ ಇಳಿಕೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

Untitled design 2026 02 17T113429.800

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು (ಫೆಬ್ರವರಿ 17) ಗಮನಾರ್ಹ ಕುಸಿತ ಕಂಡಿವೆ. ಕಳೆದ ಕೆಲವು ದಿನಗಳಿಂದ ಭಾರಿ...

Read moreDetails

ನಟಿಯ ಖಾಸಗಿ ವಿಡಿಯೋ ಶೂಟ್: ಹಣ ನೀಡದಿದ್ದರೆ ವೈರಲ್ ಮಾಡುವ ಬೆದರಿಕೆ

Untitled design 2026 02 17T111550.833

ಬೆಂಗಳೂರು: ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ನಟಿಯೊಬ್ಬರ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಇತ್ತೀಚೆಗೆ...

Read moreDetails

ಅಕ್ರಮವಾಗಿ ತೈಲ ಸಾಗಿಸುತ್ತಿದ್ದ ಇರಾನ್‌ನ 3 ಅಮೆರಿಕ-ನಿರ್ಬಂಧಿತ ಹಡಗುಗಳನ್ನ ವಶ ಪಡಿಸಿಕೊಂಡ ಭಾರತ

Untitled design 2026 02 17T100400.775

ಅಂತಾರಾಷ್ಟ್ರೀಯ ಮಟ್ಟದ ಅಕ್ರಮ ತೈಲ ವ್ಯಾಪಾರ ಮತ್ತು ಸಮುದ್ರ ವಲಯದ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಕರಾವಳಿ ರಕ್ಷಣಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಇರಾನ್ ಮೇಲೆ ಅಮೆರಿಕ...

Read moreDetails

ಟಿ20 ವಿಶ್ವಕಪ್: ಸೂಪರ್ 8 ನಲ್ಲಿ ಟೀಮ್ ಇಂಡಿಯಾದ ಎದುರಾಳಿಗಳು ಫಿಕ್ಸ್

Untitled design 2026 02 17T093752.736

ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಸೋಮವಾರ (ಫೆಬ್ರವರಿ 16) ನಡೆದ ರೋಚಕ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ....

Read moreDetails

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ-ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ ಭಾಗಿ

Untitled design 2026 02 17T085413.982

ಬಾಂಗ್ಲಾದೇಶ: ಶೇಖ್ ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನಡೆದ ಮಹತ್ವದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಬಾಂಗ್ಲಾದೇಶಿ ನ್ಯಾಷನಲಿಸ್ಟ್ ಪಾರ್ಟಿ (BNP) ಇಂದು ಅಧಿಕಾರದ ಚುಕ್ಕಾಣಿ...

Read moreDetails

ಉ.ಕೊರಿಯಾದ ಉತ್ತರಾಧಿಕಾರಿ ಯಾರು..? ಪಟ್ಟಕ್ಕಾಗಿ ಕಿಮ್ ಪುತ್ರಿ & ಸಹೋದರಿ ನಡುವೆ ಪೈಪೋಟಿ

Untitled design 2026 02 17T082231.688

ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ಉತ್ತರ ಕೊರಿಯಾದಲ್ಲಿ ಅಧಿಕಾರದ ಕಿಚ್ಚು ಹತ್ತಿದೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ನಂತರ ಈ ಪರಮಾಣು ಪರಂಪರೆಯನ್ನು ಮುನ್ನಡೆಸುವವರು...

Read moreDetails

ದಾಖಲೆಯತ್ತ ಸಿಎಂ ಸಿದ್ದರಾಮಯ್ಯ: ಮಾರ್ಚ್ 6ಕ್ಕೆ 17ನೇ ಬಜೆಟ್ ಮಂಡನೆ-ರಾಜ್ಯದ ಜನರ ನಿರೀಕ್ಷೆಗಳೇನು ?

Untitled design 2026 02 17T074740.900

ಬೆಂಗಳೂರು: ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬರುವ ಮಾರ್ಚ್ 6...

Read moreDetails

ಬೆಂಗಳೂರಿನಲ್ಲಿ ಹಾಡಹಗಲೇ, ಪೊಲೀಸರ ವೇಷದಲ್ಲಿ ದರೋಡೆ

Untitled design 2026 02 17T073355.904

ಬೆಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರ ಹೆಸರನ್ನೇ ಬಳಸಿಕೊಂಡು ದರೋಡೆಕೋರರು ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ...

Read moreDetails

ಸಂಖ್ಯಾಶಾಸ್ತ್ರ ಭವಿಷ್ಯ: ಪ್ರೀತಿ, ಹಣ ಮತ್ತು ಉದ್ಯೋಗದಲ್ಲಿ ನಿಮ್ಮ ಜನ್ಮಸಂಖ್ಯೆ ಭವಿಷ್ಯ ಹೇಗಿದೆ..?

Untitled design 2026 02 17T070713.923

ಜನ್ಮಸಂಖ್ಯೆ 1, 10, 19, 28 ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರಿಗೆ ಇಂದು ಆರ್ಥಿಕವಾಗಿ ಉತ್ತಮ ದಿನ. ಹಣದ ಹರಿವು ನಿರಂತರವಾಗಿದ್ದರೂ,...

Read moreDetails

ಇಂದಿನ ರಾಶಿಫಲ: ಈ ರಾಶಿಯವರಿಗೆ ಇಂದು ಹಣಕಾಸಿನ ಲಾಭ ಸಾಧ್ಯತೆ

Untitled design 2026 02 17T065233.843

ಶಾಲಿವಾಹನ ಶಕ ವರ್ಷ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣದ ಪರ್ವಕಾಲವಿದು. ಪ್ರಸ್ತುತ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯಂದು ನಾವಿದ್ದೇವೆ. ಇಂದಿನ ದಿನವು...

Read moreDetails

ಸಂಗಾತಿ ಇದ್ದರೂ ಪರ ಸ್ತ್ರೀ ಅಥವಾ ಪುರುಷನ ಮೇಲೆ ವ್ಯಾಮೋಹವೇಕೆ ? ಶಾಕಿಂಗ್ ವಿಚಾರ ರಿವೀಲ್

Untitled design 2026 02 16T232530.788

ವ್ಯಾಲೆಂಟೈನ್ಸ್ ಡೇ ಅಂದಾಕ್ಷಣ ರೋಮ್ಯಾಂಟಿಕ್ ನೆನಪುಗಳು, ಉಡುಗೊರೆಗಳು ಕಣ್ಣಮುಂದೆ ಬರುತ್ತವೆ. ಆದರೆ, ಎಲ್ಲ ಪ್ರೀತಿ ಕಥೆಗಳ ಅಂತ್ಯ ಸುಖಮಯವಾಗಿರುವುದಿಲ್ಲ. ಅನೇಕ ಸುಂದರ ಸಂಬಂಧಗಳು 'ಮೋಸ' ಅಥವಾ 'ವಂಚನೆ'...

Read moreDetails

ನೀಲಿ ಬಣ್ಣದಲ್ಲಿ ಮಿನುಗುವ ಭಾರತದ ಈ ಅದ್ಭುತ ಬೀಚ್‌ಗಳನ್ನ ನೋಡಲೇಬೇಕು

Untitled design 2026 02 16T230511.253

ಪ್ರಕೃತಿಯ ಸೌಂದರ್ಯಕ್ಕೆ ಮಿತಿಯಿಲ್ಲ. ಅದರಲ್ಲೂ ಸಮುದ್ರದ ಅಲೆಗಳು ಕತ್ತಲ ರಾತ್ರಿಯಲ್ಲಿ ನೀಲಿ ನಕ್ಷತ್ರಗಳಂತೆ ಮಿನುಗುವುದನ್ನು ಕಂಡರೆ ನಾವು ಯಾವುದೋ ಕಾಲ್ಪನಿಕ ಜಗತ್ತಿನಲ್ಲಿದ್ದೇವೆ ಎಂಬ ಭಾಸವಾಗುತ್ತದೆ. ಈ ಅದ್ಭುತ...

Read moreDetails

ಎಚ್ಚರ! ಪುರುಷರಿಗಿಂತ ಮಹಿಳೆಯರಲ್ಲೇ ಥೈರಾಯ್ಡ್ ಕ್ಯಾನ್ಸರ್ 3 ಪಟ್ಟು ಹೆಚ್ಚು: ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ

Untitled design 2026 02 16T224828.691

ಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ, ಥೈರಾಯ್ಡ್ ಕ್ಯಾನ್ಸರ್ (Thyroid Cancer) ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ವಿಶೇಷವಾಗಿ ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ...

Read moreDetails

ಮದುವೆಗು ಮುನ್ನ ದೈಹಿಕ ಸಂಬಂಧ..?-ಯುವಜನತೆಗೆ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

Untitled design 2026 02 16T222551.326

ನವದೆಹಲಿ: ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ, ಬಳಿಕ ಕೈಕೊಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಇಂತಹದ್ದೇ ಒಂದು ಅತ್ಯಾಚಾರ ಮತ್ತು ವಂಚನೆ ಪ್ರಕರಣದ ಜಾಮೀನು...

Read moreDetails

ಪ್ರೀತಿ ನಿರಾಕರಿಸಿದ ಯುವತಿಗೆ ಬಿಯರ್ ಬಾಟಲ್‌ನಿಂದ ಇರಿದ ಪಾಗಲ್‌ ಪ್ರೇಮಿ

Untitled design 2026 02 16T212735.245

ಶಿವಮೊಗ್ಗ: ಪಾಗಲ್ ಪ್ರೇಮಿಯೊಬ್ಬ, ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ....

Read moreDetails

ಭಾರತದಲ್ಲಿ ಎಕ್ಸ್ ಸರ್ವರ್ ಡೌನ್: ಹೊಸ ಪೋಸ್ಟ್ ಲೋಡ್ ಆಗದೆ ಬಳಕೆದಾರರ ಪರದಾಟ

Untitled design 2026 02 16T210832.261

ಬೆಂಗಳೂರು: ಪ್ರತಿಕ್ಷಣದ ಸುದ್ದಿಗಳು, ರಾಜಕೀಯ ಚರ್ಚೆಗಳು ಹಾಗೂ ಜಾಗತಿಕ ವಿದ್ಯಮಾನಗಳ ವೇದಿಕೆಯಾಗಿರುವ 'X' (ಹಿಂದಿನ ಟ್ವಿಟರ್), ಇಂದು (ಫೆ.16, ಸೋಮವಾರ) ಸಂಜೆ ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡಿತ್ತು. ಸಂಜೆ...

Read moreDetails

ನಾಳೆ 2026ರ ಮೊದಲ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ..?

Untitled design 2026 02 16T205303.335

ನವದೆಹಲಿ: 2026ರ ವರ್ಷದ ಮೊದಲ ಸೂರ್ಯಗ್ರಹಣವು ಫೆಬ್ರವರಿ 17ರ ಮಂಗಳವಾರ ಸಂಭವಿಸಲಿದೆ. ಈ ಗ್ರಹಣವು ವಿಶೇಷವಾಗಿ 'ರಿಂಗ್ ಆಫ್ ಫೈರ್' (Ring of Fire) ಅಥವಾ ಕಂಕಣ...

Read moreDetails

ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌

Untitled design 2026 02 16T203550.477

’ಮತ್ತೆ ಮಳೆ ಹೊಯ್ಯುತ್ತಿದೆ’ ಸಿನಿಮಾದ ಎರಡು ಹಾಡುಗಳ ಬಿಡುಗಡೆ ಸಮಾರಂಭವು ಉತ್ಸವ್ ಲೆಗಸಿದಲ್ಲಿ ಅದ್ದೂರಿಯಾಗಿ ನಡೆಯಿತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹದೊಂದಿಗೆ ಚಿತ್ರ ಮೂಡು ಬರುತ್ತಿದೆ. ಮೂರು...

Read moreDetails

ಹಾರರ್ ʼಮಿಕ್ಸಿಂಗ್ ಪ್ರೀತಿʼಯಲ್ಲಿ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

Untitled design 2026 02 16T200507.284

ಪೊಲ್ಲಾಚಿ ಮಹಾಲಿಂಗಂ ಅವರ ನಿರ್ದೇಶನದ ರೊಮ್ಯಾಂಟಿಕ್ ಕಾಮಿಡಿ, ಹಾರರ್, ಥ್ರಿಲ್ಲರ್ ಜಾನರ್ ಚಲನಚಿತ್ರ 'ಮಿಕ್ಸಿಂಗ್ ಪ್ರೀತಿ' ಇದೇ ತಿಂಗಳ 20ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ನಟಿ...

Read moreDetails

ವಿದೇಶಿ ಮಹಿಳೆಯ ಮೇಲಿ ಗ್ಯಾಂಗ್‌ರೇಪ್ ಕೇಸ್: ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

Untitled design 2026 02 16T195617.520

ಕೊಪ್ಪಳ: ಇಡೀ ನಾಡನ್ನೇ ಬೆಚ್ಚಿಬೀಳಿಸಿದ್ದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆಯ ಬಳಿ ನಡೆದ ವಿದೇಶಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಒಡಿಶಾ ಪ್ರವಾಸಿಗನ ಹತ್ಯೆ ಪ್ರಕರಣದ...

Read moreDetails

ಕೆಆರ್‌ಐಡಿಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

Untitled design 2026 02 16T185824.319

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ, ಗ್ರಾಮೀಣಾಭಿವೃದ್ಧಿ ಮತ್ತು...

Read moreDetails

ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ

Untitled design 2026 02 16T185114.501

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಶ್ವವಿಖ್ಯಾತ ಹಂಪಿಯಲ್ಲಿ ಆಯೋಜಿಸಲಾಗಿದ್ದ 'ಹಂಪಿ ಉತ್ಸವ-2026'ರ ಸಮಾರೋಪ ಸಮಾರಂಭದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಟಿ, 'ಡಿಂಪಲ್ ಕ್ವೀನ್'...

Read moreDetails

2026ರಲ್ಲಿ ಮದುವೆಯಾಗುವವರಿಗೆ ಬಿಗ್ ಶಾಕ್: ವರ್ಷವಿಡೀ ಸಿಗುವುದು ಕೇವಲ 53 ಮುಹೂರ್ತಗಳು ಮಾತ್ರ

Untitled design 2026 02 16T183044.931

ದಾಂಪತ್ಯ ಜೀವನಕ್ಕೆ ಕಾಲಿಡಲು ಬಯಸುವ ಜೋಡಿಗಳಿಗೆ ಮತ್ತು ಅವರ ಕುಟುಂಬದವರಿಗೆ 2026ನೇ ವರ್ಷವು ತುಸು ಸವಾಲಿನದಾಗಿರಲಿದೆ. ಹೌದು, ಪಂಚಾಂಗ ಕರ್ತರ ಲೆಕ್ಕಾಚಾರದ ಪ್ರಕಾರ, ಈ ವರ್ಷ ಶುಭ...

Read moreDetails

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

Untitled design 2026 02 16T181651.364

ಬೆಂಗಳೂರು: ಕನ್ನಡ ಕಿರುತೆರೆಯ ಪ್ರತಿಭಾವಂತ ನಟಿ ರಶ್ಮಿ ಲೀಲಾ (ರಶ್ಮಿ ಸಾರಕ್ಕಿ ಮಂಜು) ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಅಸಾಧ್ಯವಾದ ಕಾಯಿಲೆಯೊಂದಿಗೆ...

Read moreDetails

ಬೀದಿ ವ್ಯಾಪಾರಿಗಳಿಗೂ ಬಂತು ಕ್ರೆಡಿಟ್ ಕಾರ್ಡ್ ಭಾಗ್ಯ! ₹80,000 ವರೆಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸುವುದು ಹೇಗೆ ?

Untitled design 2026 02 16T170035.283

ಸಾಮಾನ್ಯವಾಗಿ ಕ್ರೆಡಿಟ್ ಕಾರ್ಡ್ ಎಂದರೆ ಕೇವಲ ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡುವ ಸಾಫ್ಟ್‌ವೇರ್ ಉದ್ಯೋಗಿಗಳಿಗೆ ಅಥವಾ ಶ್ರೀಮಂತರಿಗೆ ಮಾತ್ರ ಸೀಮಿತ ಎಂಬ ಭಾವನೆ ಇತ್ತು. ಆದರೆ, ಈಗ...

Read moreDetails

ರಶ್ಮಿಕಾ-ವಿಜಯ್ ದೇವರಕೊಂಡ ಲಗ್ನ ಪತ್ರಿಕೆ ವೈರಲ್‌, ಫೆಬ್ರವರಿ 26ಕ್ಕೆ ಮುಹೂರ್ತ ಫಿಕ್ಸ್‌ !

Untitled design 2026 02 16T154228.234

ದಕ್ಷಿಣ ಭಾರತದ ಚಿತ್ರರಂಗದ ಮೋಸ್ಟ್ ಫೇವರಿಟ್ ಜೋಡಿ ಎಂದೇ ಖ್ಯಾತರಾಗಿರುವ 'ನ್ಯಾಷನಲ್ ಕ್ರಶ್' ರಶ್ಮಿಕಾ ಮಂದಣ್ಣ ಮತ್ತು 'ರೌಡಿ ಸ್ಟಾರ್' ವಿಜಯ್ ದೇವರಕೊಂಡ ಅಭಿಮಾನಿಗಳ ದಶಕದ ಕನಸು...

Read moreDetails

ಏಪ್ರಿಲ್ 22ಕ್ಕೆ ಕೇದಾರನಾಥ ದರ್ಶನ: ಚಾರ್ ಧಾಮ್ ಯಾತ್ರೆಗೆ ಮುಹೂರ್ತ ಫಿಕ್ಸ್

Untitled design 2026 02 15T233324.375

ಡೆಹ್ರಾಡೂನ್: ಹಿಮಾಲಯದ ಮಡಲಲ್ಲಿರುವ ಪವಿತ್ರ ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ಶುಭ ಮುಹೂರ್ತ ನಿಗದಿಯಾಗಿದೆ. ಚಳಿಗಾಲದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಕೇದಾರನಾಥ ಧಾಮವು ಈ...

Read moreDetails

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

Untitled design 2026 02 15T231812.712

ರಾಯಚೂರು: ಜಿಲ್ಲೆಯಾದ್ಯಂತ ಮಹಾಶಿವರಾತ್ರಿಯ ಸಡಗರ ಮನೆಮಾಡಿದ್ದು, ಐತಿಹಾಸಿಕ ಹಿನ್ನೆಲೆಯುಳ್ಳ ರಾಯಚೂರಿನ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವವು ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮ ಸಡಗರದಿಂದ ನೆರವೇರಿತು....

Read moreDetails

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

Untitled design 2026 02 15T225944.073

ಮಹಾಶಿವರಾತ್ರಿಯು ಕೇವಲ ಒಂದು ಹಬ್ಬವಲ್ಲ, ಅದು ಶಿವ ಮತ್ತು ಶಕ್ತಿಯ ಮಿಲನದ ಪವಿತ್ರ ದಿನ. ನಿಷ್ಕಲ್ಮಶ ಮನಸ್ಸಿನಿಂದ ಈ ದಿನ ಮಹಾದೇವನನ್ನು ಆರಾಧಿಸುವುದರಿಂದ ಜೀವನದ ಸಕಲ ದೋಷಗಳು...

Read moreDetails

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

Untitled design 2026 02 15T223222.424

ಕೊಲಂಬೊ: ಇಡೀ ಕ್ರಿಕೆಟ್ ಲೋಕವೇ ಕಾತರದಿಂದ ಕಾಯುತ್ತಿದ್ದ ಟಿ20 ವಿಶ್ವಕಪ್ 2026ರ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಶ್ರೀಲಂಕಾದ ಕೊಲಂಬೊದಲ್ಲಿ ನಡೆದ...

Read moreDetails

ಕೇವಲ ವ್ಯಾಯಾಮವಷ್ಟೇ ಅಲ್ಲ, ಸರಿಯಾದ ಆಹಾರ ಪದ್ಧತಿಯಿಂದಲೂ ಫಿಟ್‌ ಆಗಿರಬಹುದು

Untitled design 2026 02 15T215613.029

ನಮ್ಮ ಇಂದಿನ ಒತ್ತಡದ ಜೀವನಶೈಲಿಯಲ್ಲಿ 'ಫಿಟ್' ಆಗಿರುವುದು ದೊಡ್ಡ ಸವಾಲು. ಫಿಟ್‌ನೆಸ್ ಎಂದರೆ ಕೇವಲ ಜಿಮ್‌ಗೆ ಹೋಗಿ ಬೆವರು ಸುರಿಸುವುದು ಅಥವಾ ಕಠಿಣ ವ್ಯಾಯಾಮ ಮಾಡುವುದು ಮಾತ್ರವಲ್ಲ,...

Read moreDetails

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

Untitled design 2026 02 15T212610.100

ಕೊಲಂಬೊ: ಐಸಿಸಿ ಟಿ20 ವಿಶ್ವಕಪ್ 2026ರ ಅತ್ಯಂತ ನಿರೀಕ್ಷಿತ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ...

Read moreDetails

ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ

Untitled design 2026 02 15T210702.014

ಚಿಕ್ಕಬಳ್ಳಾಪುರ: ಜಿಲ್ಲೆಯ ಅವಲಗುರ್ಕಿ ಗ್ರಾಮದ ಸಮೀಪವಿರುವ ಈಶಾ ಫೌಂಡೇಶನ್‌ನಲ್ಲಿ ಮಹಾಶಿವರಾತ್ರಿಯ ಸಂಭ್ರಮದ ನಡುವೆಯೇ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ. 112 ಅಡಿಯ ಆದಿಯೋಗಿ ದರ್ಶನ...

Read moreDetails

ಶಾಹೀನ್ ಅಫ್ರಿದಿಗೆ ಸಿಕ್ಸರ್ ರುಚಿ ತೋರಿಸಿದ ಕಿಶನ್: ಪಾಕ್ ವಿರುದ್ಧ ಅಬ್ಬರಿಸಿದ ಯುವ ಆಟಗಾರ

Untitled design 2026 02 15T203852.039

ಕೊಲಂಬೊ: ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯವೆಂದರೆ ಅಲ್ಲಿ ಒತ್ತಡ ಸಾಮಾನ್ಯ. ಆದರೆ ಭಾರತದ ಯುವ ಆರಂಭಿಕ ಆಟಗಾರ ಇಶಾನ್ ಕಿಶನ್ ಅದನ್ನ ಗಾಳಿಗೆ ತೂರಿದ ರೀತಿ ಅದ್ಭುತವಾಗಿತ್ತು....

Read moreDetails

ಆಸ್ತಿಗಾಗಿ ಸ್ವಂತ ತಂಗಿಗೆ ಮಾಜಿ ಶಾಸಕ ಭೀಮಾ ನಾಯಕ್ ಕಿರುಕುಳ..?

Untitled design 2026 02 15T202744.396

ಹೊಸಪೇಟೆ: ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಭೀಮಾ ನಾಯಕ್ ಅವರು ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಆಸ್ತಿ ಹಂಚಿಕೆಯ ವಿಚಾರದಲ್ಲಿ ಭೀಮಾ ನಾಯಕ್ ಅವರು ತಮ್ಮ...

Read moreDetails

ಟಿ20 ವಿಶ್ವಕಪ್ 2026: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

Untitled design 2026 02 15T193404.117

ಕೊಲಂಬೊ: ಇಡೀ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಣ್ಣಿಟ್ಟಿರುವ ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ 27ನೇ ಪಂದ್ಯಕ್ಕೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪ್ರಾರಂಭವಾಗಿದೆ. ಟಾಸ್...

Read moreDetails

IND vs AUS: ಮೊದಲ ಟಿ20ಯಲ್ಲಿ ಆಸ್ಟ್ರೇಲಿಯಾ ಪಡೆಗೆ ಮಣ್ಣುಮುಕ್ಕಿಸಿದ ಟೀಂ ಇಂಡಿಯಾ

Untitled design 2026 02 15T191908.073

ಭಾರತದ ಪುರುಷರ ತಂಡ ವಿಶ್ವಕಪ್ ಸಂಭ್ರಮದಲ್ಲಿದ್ದರೆ, ಇತ್ತ ಭಾರತದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20...

Read moreDetails

ಪಾಸ್‌ಪೋರ್ಟ್ ಒಂದಿದ್ದರೆ ಸಾಕು, ಈ 56 ದೇಶಗಳಿಗೆ ವೀಸಾ ಇಲ್ಲದೆಯೇ ಹೋಗಬಹುದು ಗೊತ್ತಾ..!

Untitled design 2026 02 15T190443.197

ವಿದೇಶಿ ಪ್ರವಾಸ ಎಂದರೆ ಮೊದಲು ನೆನಪಿಗೆ ಬರುವುದು 'ವೀಸಾ' (Visa) ಕಿರಿಕಿರಿ. ವೀಸಾ ಪಡೆಯಲು ತಿಂಗಳುಗಟ್ಟಲೆ ಕಾಯುವುದು, ದಾಖಲೆಗಳ ಪರಿಶೀಲನೆ ಮತ್ತು ಕೊನೆಯ ಕ್ಷಣದ ರಿಜೆಕ್ಷನ್‌ಗಳು ಅನೇಕರ...

Read moreDetails

IND vs PAK T20 World Cup 2026: ಟಾಸ್ ಗೆದ್ದ ಪಾಕಿಸ್ತಾನ, ಹ್ಯಾಂಡ್‌ಶೇಕ್ ನಿರಾಕರಿಸಿದ ಭಾರತ

Untitled design 2026 02 15T185123.156

ಕೊಲಂಬೊ: ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ 2026ರ ಟಿ20 ವಿಶ್ವಕಪ್‌ನ ಮಹಾಸಮರಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತ ಮತ್ತು...

Read moreDetails

ಪ್ರಯಾಣಿಕರಿಗೆ ಶಾಕ್: ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಭಾರೀ ಏರಿಕೆ

Untitled design 2026 02 15T180200.060

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಲ್ಲಿ ಪ್ರಯಾಣಿಸುವವರಿಗೆ ಹಾಗೂ ಸರಕು ಸಾಗಿಸುವವರಿಗೆ ಈಗ ಬೆಲೆ ಏರಿಕೆಯ ಬಿಸಿ ತಟ್ಟಿದೆ. ನಾಳೆಯಿಂದ ಅನ್ವಯವಾಗುವಂತೆ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರವನ್ನು...

Read moreDetails

ಚೋರ್ಲಾ ಘಾಟ್ ₹400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: SIT ವಿರುದ್ಧ ದೂರುದಾರ ಕಿಡಿ

Untitled design 2026 02 15T174609.160

ಬೆಳಗಾವಿ: ಅಂತರರಾಜ್ಯ ಮಟ್ಟದಲ್ಲಿ ಸಂಚಲನ ಮೂಡಿಸಿರುವ ಚೋರ್ಲಾ ಘಾಟ್‌ನ ₹400 ಕೋಟಿ ದರೋಡೆ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಈಗ...

Read moreDetails

ಟಿ20 ವಿಶ್ವಕಪ್ 2026: ಟೀಂ ಇಂಡಿಯಾಗೆ ಖಡಕ್‌ ಸಲಹೆ ನೀಡಿದ ಇರ್ಫಾನ್ ಪಠಾಣ್

Untitled design 2026 02 15T173103.276

ಕೊಲಂಬೊ: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಗ್ರೂಪ್ ಹಂತದ ಅತ್ಯಂತ ನಿರ್ಣಾಯಕ ಪಂದ್ಯದಲ್ಲಿ ಇಂದು (ಫೆಬ್ರವರಿ 15)...

Read moreDetails

ಮೈಸೂರು ಅರಮನೆ ಆವರಣದಲ್ಲಿ 11 ಕೆಜಿ ಚಿನ್ನದ ಮುಖವಾಡ ಧರಿಸಿ ದರ್ಶನ ನೀಡಿದ ತ್ರಿನೇಶ್ವರ ಸ್ವಾಮಿ

Untitled design 2026 02 15T165355.133

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಾಶಿವರಾತ್ರಿಯ ಸಡಗರ ಕಳೆಗಟ್ಟಿದೆ. ಅರಮನೆ ಆವರಣದ ಆಗ್ನೇಯ ದಿಕ್ಕಿನಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀ ತ್ರಿನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ ಪೂಜಾ...

Read moreDetails

ಕ್ರಿಕೆಟ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದೂರ ಉಳಿದ ವೈಭವ್ ಸೂರ್ಯವಂಶಿ..!

Untitled design 2026 02 15T155207.549

ಭಾರತೀಯ ಕ್ರಿಕೆಟ್ ಲೋಕದಲ್ಲಿ ಭರವಸೆಯ ಆಟಗಾರನಾಗಿ ಹೊರಹೊಮ್ಮುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಸದ್ಯ  ಭಾರಿ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗುತ್ತಿರುವುದು ತಮ್ಮ ಬ್ಯಾಟಿಂಗ್‌ನಿಂದಲ್ಲ...

Read moreDetails

SSLC,PUC ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಂಪರ್‌ ಗಿಫ್ಟ್: ಹಾಲ್ ಟಿಕೆಟ್ ತೋರಿಸಿದ್ರೆ ಬಸ್ ಪ್ರಯಾಣ ಉಚಿತ

Untitled design 2026 02 13T125433.531

ಬೆಂಗಳೂರು: ಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿ ನೀಡಿದೆ.  2025-26ನೇ ಸಾಲಿನ ಪ್ರಥಮ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಹಾಜರಾಗುವ...

Read moreDetails

ಲಾಡ್ಲೆ ಮಶಾಕ್ ದರ್ಗಾ ವಿವಾದ: ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಸುಪ್ರೀಂ ಕೋರ್ಟ್‌ ಗ್ರೀನ್‌ ಸಿಗ್ನಲ್‌

Untitled design 2026 02 13T123018.678

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹಜರತ್ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ, ಪೂಜೆ ಸಲ್ಲಿಸಲು ಅನುಮತಿ ನೀಡುವ ನ್ಯಾಯಾಲಯಗಳ ಆದೇಶಕ್ಕೆ ತಡೆ...

Read moreDetails

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ: ಇಂದಿನ ಚಿನ್ನ ಮತ್ತು ಬೆಳ್ಳಿ ದರ ಹೇಗಿದೆ..?

Untitled design 2026 02 13T121117.594

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದಚಿನ್ನದ ಬೆಲೆ ಇಂದು ಗಣನೀಯವಾಗಿ ಇಳಿಕೆ ಕಂಡಿದೆ. ಫೆಬ್ರವರಿ 13ರ ಶುಕ್ರವಾರದಂದು ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ...

Read moreDetails

ರಿಕವರಿ ಏಜೆಂಟ್‌ಗಳ ಕಾಟಕ್ಕೆ ಇನ್ಮುಂದೆ ಬ್ಯಾಂಕುಗಳೇ ಹೊಣೆ! ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದ ಆರ್‌ಬಿಐ

Untitled design 2026 02 13T115917.640

ಮುಂಬೈ: ಸಾಲ ಮರುಪಾವತಿಯ ಹೆಸರಿನಲ್ಲಿ ಬ್ಯಾಂಕ್ ಏಜೆಂಟ್‌ಗಳು ಗ್ರಾಹಕರಿಗೆ ನೀಡುತ್ತಿದ್ದ ಮಾನಸಿಕ ಹಿಂಸೆ ಮತ್ತು ಬೆದರಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಈಗ ಹೊಸ ನಿಯಮ...

Read moreDetails

ಬೆಂಗಳೂರಿಗರಿಗೆ ಸಿಹಿ ಸುದ್ದಿ: ಖಾಸಗಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಸರ್ಕಾರಿ ದರದಲ್ಲೇ ಚಿಕಿತ್ಸೆ

Untitled design 2026 02 13T113554.568

ಬೆಂಗಳೂರು: ರಾಜಧಾನಿಯ ಜನರಿಗೆ ಗುಣಮಟ್ಟದ ಮತ್ತು ಸುಲಭವಾಗಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ನಗರದ ನಾಲ್ಕು ಪ್ರತಿಷ್ಠಿತ ಖಾಸಗಿ...

Read moreDetails

ಶಿಕ್ಷಕರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಯ ಬೆರಳುಗಳೇ ಕಟ್‌: ಬಿಇಒ ಸೇರಿ ನಾಲ್ವರ ಮೇಲೆ ಎಫ್‌ಐಆರ್

Untitled design 2026 02 13T105840.953

ತುಮಕೂರು: ಮಧ್ಯಾಹ್ನದ ಬಿಸಿಯೂಟದ ಸಮಯದಲ್ಲಿ ಶಿಕ್ಷಕರ ನಿರ್ಲಕ್ಷ್ಯದಿಂದಾಗಿ ಒಂದನೇ ತರಗತಿಯ ಪುಟಾಣಿ ವಿದ್ಯಾರ್ಥಿನಿ ತನ್ನ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡಿರುವ ಘಟನೆ ತುಮಕೂರು ಗ್ರಾಮಾಂತರದ ಗೂಳೂರು ಗ್ರಾಮದ...

Read moreDetails

ಜ್ಯೋತಿಷಿಯ ಮಾತು ಕೇಳಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು

Untitled design 2026 02 13T104103.519

ತುಮಕೂರು: ಮಗಳು ಅಂದರೆ ತಂದೆ-ತಾಯಿಗೆ ಆಸರೆಯಾಗಬೇಕಿದ್ದವಳು, ಆದರೆ ಇಲ್ಲಿ ಮಗಳೇ ಹೆತ್ತ ತಾಯಿಯನ್ನ ಕೊಲೆ ಮಾಡಿದ್ದಾಳೆ. ಜ್ಯೋತಿಷಿಯೊಬ್ಬರು ಹೇಳಿದ ಮೂಢನಂಬಿಕೆಯ ಮಾತುಗಳಿಗೆ ಮರುಳಾದ ಮಗಳೊಬ್ಬಳು, ತನ್ನ ತಾಯಿಯನ್ನೇ...

Read moreDetails

ಖಾಸಗಿ ಬಸ್ ಪ್ರಯಾಣಿಕರ ಸುರಕ್ಷತೆಗೆ ಹೊಸ ರೂಲ್ಸ್: ಸಾರಿಗೆ ಇಲಾಖೆಯಿಂದ 11 ಕಟ್ಟುನಿಟ್ಟಿನ ನಿಯಮ ಜಾರಿ

Untitled design 2026 02 13T102354.587

ಬೆಂಗಳೂರು: ಚಿತ್ರದುರ್ಗದ ಬಳಿ ನಡೆದ ಭೀಕರ ಖಾಸಗಿ ಬಸ್ ಅಗ್ನಿದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸಾರಿಗೆ ಇಲಾಖೆ, ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಕಟ್ಟುನಿಟ್ಟಿನ ನಿರ್ಧಾರಗಳನ್ನು ಕೈಗೊಂಡಿದೆ. ರಾಷ್ಟ್ರೀಯ...

Read moreDetails

ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್! ಮಹಾಶಿವರಾತ್ರಿ ಹಿನ್ನೆಲೆ ಭಾನುವಾರ ಮಾಂಸ ಮಾರಾಟ ನಿಷೇಧ

Untitled design 2026 02 13T092239.922

ಬೆಂಗಳೂರು: ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುವ ಮಹಾಶಿವರಾತ್ರಿ ಹಬ್ಬಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದೆ. ಈ ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸಾತ್ವಿಕ ವಾತಾವರಣವನ್ನು ಕಾಪಾಡುವ ನಿಟ್ಟಿನಲ್ಲಿ 'ಗ್ರೇಟರ್...

Read moreDetails

ಕುಣಿಗಲ್‌ಗೆ ಶಿಫ್ಟ್ ಆಗಲಿದೆ ಬೆಂಗಳೂರು ರೇಸ್ ಕೋರ್ಸ್: ಸಚಿವ ಸಂಪುಟದ ಮಹತ್ವದ ನಿರ್ಧಾರ

Untitled design 2026 02 13T090256.662

ಬೆಂಗಳೂರು: ದಶಕಗಳ ಇತಿಹಾಸವಿರುವ ಬೆಂಗಳೂರು ಟರ್ಫ್ ಕ್ಲಬ್ (BTC) ಅಥವಾ ರೇಸ್ ಕೋರ್ಸ್ ಅನ್ನು ರಾಜಧಾನಿಯಿಂದ ಹೊರಹಾಕಲು ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

Untitled design 2026 02 13T083510.810

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಮತ್ತು ಒಣಹವೆಯ ವಾತಾವರಣ ಕಡಿಮೆಯಾದ ಲಕ್ಷಣಗಳು ಕಾಣುತ್ತಿಲ್ಲ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಹತ್ತಾರು ದಿನಗಳಿಂದ ಒಣ ಹವೆ ವಾತಾವರಣ ಆವರಿಸಿದ್ದು,...

Read moreDetails

ಮಹಿಳೆಯರೇ ಗಮನಿಸಿ! ಫ್ರೀ ಬಸ್‌ಗೆ ಇನ್ಮುಂದೆ ಆಧಾರ್‌ ಅಲ್ಲ, ಸ್ಮರ್ಟ್‌ಕಾರ್ಡ್ ಕಡ್ಡಾಯ

Untitled design 2026 02 13T082049.722

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಂಡಿದೆ. ಇವುಗಳಲ್ಲಿ ಶಕ್ತಿ...

Read moreDetails

ವಾಹನ ಸವಾರರಿಗೆ ಸಿಹಿ ಸುದ್ದಿ: ಫೆಬ್ರವರಿ 15 ರಿಂದ ಎಕ್ಸ್‌ಪ್ರೆಸ್‌ವೇ ಟೋಲ್ ದರ ಭಾರಿ ಇಳಿಕೆ!

Untitled design 2026 02 13T073217.859

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ  ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ಸಿದ್ಧವಾಗದ ಅಥವಾ...

Read moreDetails

BREAKING: ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಏಳು ಮಂದಿ ದುರ್ಮರಣ

Untitled design 2026 02 13T071809.663

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನಗಳ ನಡುವೆ ಭೀಕರ ಸರಣಿ ಅಪಘಾತ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ...

Read moreDetails

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆ ಆಧಾರಿತ ಇಂದಿನ ಫಲ ಹೇಗಿದೆ ಗೊತ್ತಾ..!

Untitled design 2026 02 13T065908.009

ಜನ್ಮಸಂಖ್ಯೆ 1, 10, 19, 28 ಇಂದು ನಿಮಗೆ ಪ್ರಯಾಣದ ಯೋಗವಿದ್ದರೂ, ಕೊನೆ ಕ್ಷಣದಲ್ಲಿ ಅಡೆತಡೆಗಳು ಎದುರಾಗಬಹುದು. ಸಿದ್ಧತೆ ಮಾಡಿಕೊಂಡ ಪ್ರವಾಸ ರದ್ದಾಗುವ ಸಾಧ್ಯತೆ ಇದೆ, ಇದನ್ನು...

Read moreDetails
Page 1 of 21 1 2 21

Instagram Photos

Welcome Back!

Login to your account below

Retrieve your password

Please enter your username or email address to reset your password.

Add New Playlist