ಕೋರ್ಟ್ಗೆ ಹೊಸ ಅರ್ಜಿ ಸಲ್ಲಿಸಿದ ನಟ ದರ್ಶನ್: ಏನಿದು ʼಒಳ ಸಂದರ್ಶನʼ..?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾಗಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಈಗ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಜೈಲಿನಲ್ಲಿರುವ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ರದ್ದಾಗಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಈಗ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಜೈಲಿನಲ್ಲಿರುವ...
Read moreDetailsಬೆಂಗಳೂರು: ರಾಜಧಾನಿಯಲ್ಲಿ ಜಾರಿ ನಿರ್ದೇಶನಾಲಯದ (ED) ತನಿಖೆಯ ಬಿಸಿ ಮತ್ತೊಂದು ಜೀವವನ್ನು ಬಲಿಪಡೆದಿದೆ. ಖ್ಯಾತ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆಯ ಆಘಾತ ಮಾಸುವ ಮುನ್ನವೇ, ಬಿಬಿಎಂಪಿಯ...
Read moreDetailsಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಕನ್ನಡದ ಕಣ್ಮಣಿ ಡಾ. ರಾಜ್ಕುಮಾರ್ ಅಪಹರಣ ಪ್ರಕರಣದ ಕಾನೂನು ಹೋರಾಟಕ್ಕೆ ಬರೋಬ್ಬರಿ ಕಾಲು ಶತಮಾನದ ಬಳಿಕ ಅಂತ್ಯ ಸಿಕ್ಕಿದೆ. ಈ ಪ್ರಕರಣದಲ್ಲಿ...
Read moreDetailsಧರ್ಮಸ್ಥಳ: 2026ನೇ ವರ್ಷದ ಮೊದಲ ಖಗೋಳ ವಿದ್ಯಮಾನವಾದ ಸಂಪೂರ್ಣ ಚಂದ್ರಗ್ರಹಣವು ಮಾರ್ಚ್ 3ರಂದು ಸಂಭವಿಸಲಿದೆ. ಫಾಲ್ಗುಣ ಮಾಸದ ಹುಣ್ಣಿಮೆಯ ದಿನದಂದೇ ಈ ಗ್ರಹಣ ಜರುಗುತ್ತಿರುವುದರಿಂದ ಧಾರ್ಮಿಕವಾಗಿ ಹೆಚ್ಚಿನ...
Read moreDetailsಬೆಂಗಳೂರು, ಫೆ. 25: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎನ್ನುತ್ತಾರೆ. ಸಾವಿನಲ್ಲೂ ಸಾರ್ಥಕತೆ ಮೆರೆಯುವುದು ನಿಜಕ್ಕೂ ಸ್ಮರಣೀಯ. ಇಂಥ ಕಾರ್ಯವನ್ನು ಮಾಡುವಲ್ಲಿ ಮಂಡ್ಯದ ಕಸಬಾ ಹೋಬಳಿಯ...
Read moreDetailsನವದೆಹಲಿ: ಭಾರತೀಯ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹಕ್ಕೆ ಈಗ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ....
Read moreDetailsಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಅಂಕಿ-ಅಂಶಗಳ ಕುರಿತು ಈಗ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಒಂದು ಹೇಳಿಕೆ ಈಗ ವಿರೋಧ ಪಕ್ಷ...
Read moreDetailsನವದೆಹಲಿ: ಭಾರತದ ಪ್ರಜಾಪ್ರಭುತ್ವದ ಬುನಾದಿಯನ್ನು ಭದ್ರಪಡಿಸಲು ಮತ್ತು ರಾಜಕಾರಣದಲ್ಲಿ ಹಣ ಹಾಗೂ ತೋಳ್ಬಲದ ಪ್ರಭಾವವನ್ನು ತಗ್ಗಿಸಲು ದೇಶಾದ್ಯಂತ 'ಕಡ್ಡಾಯ ಮತದಾನ' (Compulsory Voting) ವ್ಯವಸ್ಥೆ ಜಾರಿಗೆ ಬರಬೇಕು...
Read moreDetailsನವದೆಹಲಿ: ಕಳೆದ ಕೆಲವು ತಿಂಗಳುಗಳಿಂದ ಗಗನಕ್ಕೇರುತ್ತಿದ್ದ ದಿನಬಳಕೆ ವಸ್ತುಗಳ ಬೆಲೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಕೇಂದ್ರ ಸರ್ಕಾರವು ಬಂಪರ್ ಕೊಡುಗೆ ನೀಡಿದೆ. ದೇಶಾದ್ಯಂತ ಅಡುಗೆ ಎಣ್ಣೆಯ ದರವನ್ನು ಕಡಿಮೆ...
Read moreDetailsಉದಯಪುರ: ಭಾರತೀಯ ಚಿತ್ರರಂಗದ ಮೋಸ್ಟ್ ರೋಮ್ಯಾಂಟಿಕ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹ ಮಹೋತ್ಸವವು ರಾಜಸ್ಥಾನದ ಉದಯಪುರದಲ್ಲಿ ಸಪ್ತಪದಿ ತುಳಿಯಲು ಸಜ್ಜಾಗಿದೆ. ಫೆಬ್ರವರಿ...
Read moreDetailsಉದಯಪುರ: ದಕ್ಷಿಣ ಭಾರತದ ಮೋಸ್ಟ್ ಕ್ಯೂಟ್ ಜೋಡಿ ಎಂದೇ ಖ್ಯಾತರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹ ಮಹೋತ್ಸವವು ರಾಜಸ್ಥಾನದ ಉದಯಪುರದಲ್ಲಿ ಅತ್ಯಂತ ವೈಭವದಿಂದ...
Read moreDetailsಗ್ಯಾಂಗ್ಟಾಕ್: ಪ್ರಕೃತಿಯ ಸೌಂದರ್ಯಕ್ಕೆ ಹೆಸರಾದ ಸಿಕ್ಕಿಂನಲ್ಲಿ ಹಠಾತ್ ಹವಾಮಾನ ವೈಪರೀತ್ಯ ಉಂಟಾಗಿದ್ದು, ಭಾರೀ ಹಿಮಪಾತದಿಂದಾಗಿ ಸಾವಿರಾರು ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದರು. ಸಿಕ್ಕಿಂನ ಶೇರಥಾಂಗ್ ಮತ್ತು ಪ್ರಸಿದ್ಧ ಪ್ರವಾಸಿ...
Read moreDetailsಬೆಂಗಳೂರು: ಮಗುವಿಗೆ ಜ್ವರ ಬಂದಾಗ ಮಗುವನ್ನು ಗುಣಪಡಿಸಲು ಪೋಷಕರು ಆಸ್ಪತ್ರೆಗೆ ಕರೆತರುತ್ತಾರೆ. ಆದರೆ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರ ನರ್ಸ್ ಮಾಡಿದ ಎಡವಟ್ಟು, ಪುಟ್ಟ ಕಂದಮ್ಮನ ಒಂದು ಬೆರಳನ್ನೇ...
Read moreDetailsಸಾಮಾನ್ಯವಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನದ ದಾನ ಎಂದರೆ ಭಾರತದ ಶ್ರೀಮಂತ ದೇವಸ್ಥಾನಗಳು ನೆನಪಿಗೆ ಬರುತ್ತವೆ. ಆದರೆ ಇಲ್ಲಿ ಒಬ್ಬ ಅನಾಮಧೇಯ ನಾಗರಿಕ ತನ್ನ ನಗರದ ಮೂಲಭೂತ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಸರ್ಜಾಪುರ ರಸ್ತೆಯಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ (Azim Premji University) ಈಗ ವಿವಾದದ ಕೇಂದ್ರಬಿಂದುವಾಗಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ದೇಶವಿರೋಧಿ ಚಟುವಟಿಕೆಗಳು ನಡೆಯುತ್ತಿವೆ...
Read moreDetailsಕೊಪ್ಪಳ: ಪ್ರತಿಷ್ಠಿತ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ...
Read moreDetailsನವದೆಹಲಿ: ಡಿಜಿಟಲ್ ಲೋಕದಲ್ಲಿ ಹರಡುತ್ತಿರುವ ಅಶ್ಲೀಲತೆ ಮತ್ತು ಅಸಭ್ಯತೆಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಸಾರ್ವಜನಿಕ ಸಭ್ಯತೆ ಮತ್ತು ನೈತಿಕತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ...
Read moreDetailsಯಾವುದೇ ದಾಂಪತ್ಯದ ಅಡಿಪಾಯ ನಿಂತಿರುವುದು ನಂಬಿಕೆ ಮತ್ತು ಪಾರದರ್ಶಕತೆಯ ಮೇಲೆ. ಆದರೆ, ಇಲ್ಲೊಬ್ಬ ಪತಿ ತನಗಿದ್ದ ಹಳೆಯ ಅಫೇರ್ ಮತ್ತು ಗರ್ಭಪಾತದ ಸತ್ಯವನ್ನೇನೋ ಹೇಳಿದ್ದ, ಆದರೆ ಅದಕ್ಕೂ...
Read moreDetailsಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಆಶಿಯಾನಾ ಪ್ರದೇಶದಲ್ಲಿ ಭಯಾನಕ ಘಟನೆ ನಡೆದಿದೆ. 21 ವರ್ಷದ ಅಕ್ಷತ್ ಪ್ರತಾಪ್ ಸಿಂಗ್ ಎಂಬ ಯುವಕನು ತನ್ನ 49 ವರ್ಷದ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯ ಸರ್ಜಾಪುರ ರಸ್ತೆಯಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ (APU) ಈಗ ವಿವಾದದ ಕೇಂದ್ರಬಿಂದುವಾಗಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ...
Read moreDetailsಅಸ್ಸಾಂ: ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ಚಾರ್ ಪಟ್ಟಣದ ಸಮೀಪ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕಾರಿನಲ್ಲಿ ಗೆಳೆಯನೊಂದಿಗೆ ತೆರಳುತ್ತಿದ್ದ 28 ವರ್ಷದ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ‘ಉಚಿತ ಭಾಗ್ಯ’ಗಳ ನಡುವೆ ಖಜಾನೆ ಖಾಲಿಯಾಗಿದೆಯೇ ಎಂಬ ಪ್ರಶ್ನೆಗೆ ಪುಷ್ಟಿ ನೀಡುವಂತೆ, ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರದ ವಿಚಾರದಲ್ಲಿ ಸರ್ಕಾರ ವಿವಾದಾತ್ಮಕ ಆದೇಶವೊಂದನ್ನು...
Read moreDetailsನವದೆಹಲಿ: ಭಾರತೀಯ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯೊಂದು ಆರಂಭವಾಗುತ್ತಿದೆ. 2024ರ ಕೇಂದ್ರ ಬಜೆಟ್ನಲ್ಲಿ ನೀಡಿದ್ದ ಭರವಸೆಯಂತೆ, ಕೇಂದ್ರ ಸರ್ಕಾರವು ದೇಶಾದ್ಯಂತ 14 ವರ್ಷದ ಬಾಲಕಿಯರಿಗಾಗಿ ಹೂಮನ್...
Read moreDetailsದಕ್ಷಿಣ ಭಾರತದ ಸಿನಿಪ್ರೇಮಿಗಳ ಬಹುದಿನಗಳ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. 'ಗೀತ ಗೋವಿಂದಂ' ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಪ್ರೇಮಕಥೆ ಈಗ ಮದುವೆಯ ಪವಿತ್ರ...
Read moreDetailsಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ದೀರ್ಘಕಾಲದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆಯ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಚೈತ್ರಾ ಆಚಾರ-ರಿತ್ವಿಕ್ ಕಾಂಬೋನ ಮಾರ್ನಮಿ ಸಿನಿಮಾ ಸದ್ಯ ಎಲ್ಲೆಡೆ ಹೌಸ್ಫುಲ್ ಪ್ರದರ್ಶನ ಕಾಣ್ತಿದೆ. ಚಿತ್ರಪ್ರೇಮಿಗಳಷ್ಟೇ ಅಲ್ಲ, ಚಿತ್ರರಂಗದ ತಾರೆಯರು...
Read moreDetailsಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉದ್ಯೋಗಾರ್ಥಿಗಳ ಆತಂಕ ಮತ್ತು...
Read moreDetailsಮುಂಬೈ: ಮಹಾರಾಷ್ಟ್ರ ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಅಚ್ಚರಿಯ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಇನ್ಮುಂದೆ 'ಡ್ರೈ ಡೇ' (Dry Day) ಎಂಬ ಪರಿಕಲ್ಪನೆಯೇ ಇರುವುದಿಲ್ಲ. ಹೌದು, ವರ್ಷದ...
Read moreDetailsಆನೇಕಲ್, ಫೆಬ್ರವರಿ 24: ಜೀವನದ ಹಾದಿಯಲ್ಲಿ ಎದುರಾಗುವ ಕಲ್ಲು-ಮುಳ್ಳುಗಳನ್ನು ಸೋಪಾನವಾಗಿಸಿಕೊಂಡು ಸಾಧನೆಯ ಶಿಖರಕ್ಕೇರಿದ ಅಪರೂಪದ ಕಥೆಯಿದು. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್. ಟಾಕ್ಸಿಕ್-ಧುರಂಧರ್ ಒಂದೇ ದಿನ ತೆರೆಗಪ್ಪಳಿಸುತ್ತಿರೋದು ಈ ಜನರೇಷನ್ನ ಬಿಗ್ಗೆಸ್ಟ್ ಕ್ಲ್ಯಾಶ್ ಎನ್ನಲಾಗ್ತಿದೆ. ಒಂದ್ಕಡೆ ಥಿಯೇಟರ್.. ಮತ್ತೊಂದ್ಕಡೆ ಬಾಕ್ಸ್ ಆಫೀಸ್.....
Read moreDetailsನವದೆಹಲಿ: ದೆಹಲಿಯ ಉತ್ತಮ್ ನಗರ ಪೂರ್ವ (Uttam Nagar East) ಮೆಟ್ರೋ ನಿಲ್ದಾಣದಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
Read moreDetailsರಾಜಸ್ಥಾನ: ಜೀವನದ ಹೊಸ ಅಧ್ಯಾಯಕ್ಕೆ ನಾಂದಿ ಹಾಡಬೇಕಿದ್ದ ಇಬ್ಬರು ಸಹೋದರಿಯರು, ಮದುವೆ ಸಂಭ್ರಮದ ನಡುವೆಯೇ ಸಾವಿನ ಹಾದಿ ಹಿಡಿದಿರುವ ಘಟನೆ ರಾಜಸ್ಥಾನದ ಜೋಧ್ಪುರದ ಮನೈ ಗ್ರಾಮದಲ್ಲಿ ನಡೆದಿದೆ....
Read moreDetailsರಾಂಚಿ: ಜಾರ್ಖಂಡ್ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಏಳು ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬ್ಯುಲೆನ್ಸ್ ಪತನಗೊಂಡಿರುವುದಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)...
Read moreDetailsಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚುಕೊಳ್ಳುತ್ತಿದ್ದಾರೆ. ಅದೇ ರೀತಿಯ ಹೊಸತಂಡವೊಂದರಿಂದ "ಗಾರ್ಜಿಯಸ್ ರಾಸ್ಕಲ್" ಎಂಬ ಚಿತ್ರ ಮೂಡಿಬಂದಿದೆ. ಇದೇ ಮಾರ್ಚ್ 6 ರಂದು ಚಿತ್ರ ತೆರೆಗೆ ಬರುತ್ತಿದೆ....
Read moreDetailsಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯ ಗೋಸಾಯಿ ಗಂಜ್ ಬಳಿ ವೇಗವಾಗಿ ಚಲಿಸುತ್ತಿದ್ದ...
Read moreDetailsಕೊಪ್ಪಳ: ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಈ ಐತಿಹಾಸಿಕ...
Read moreDetailsಬೆಂಗಳೂರು: ಇಂದು ನಾವು ಸೇವಿಸುವ ಕುರುಕಲು ತಿಂಡಿಗಳು, ಪ್ಯಾಕೇಜ್ ಮಾಡಿದ ಆಹಾರಗಳು ಕೇವಲ ಹಸಿವು ನೀಗಿಸುವ ಪದಾರ್ಥಗಳಲ್ಲ, ಬದಲಾಗಿ ಅವು ಸಿಗರೇಟ್ಗಳಂತೆ ನಮ್ಮನ್ನು ವ್ಯಸನಕ್ಕೆ ತಳ್ಳುವ 'ಕೈಗಾರಿಕಾ...
Read moreDetailsಲಂಡನ್: ಸಾಕುಪ್ರಾಣಿಗಳ ಮೇಲಿನ ಪ್ರೀತಿ ಕೆಲವೊಮ್ಮೆ ಜೀವಕ್ಕೆ ಸಂಚಕಾರ ತರಬಹುದು ಎಂಬುದಕ್ಕೆ ಯುಕೆಯ 52 ವರ್ಷದ ಮಂಜಿತ್ ಸಂಘ ಅವರ ಜೀವನದಲ್ಲಿ ನಡೆದ ಘಟನೆಯೇ ಸಾಕ್ಷಿ. ತನ್ನ...
Read moreDetailsಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕಾಲದ ಕನಸಾಗಿದ್ದ 'ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ' ಬೇಡಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಈ ಬಾರಿಯ ರಾಜ್ಯ ಬಜೆಟ್ನಲ್ಲಿ...
Read moreDetailsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಗುಡ್ನ್ಯೂಸ್ ಕೊಟ್ಟಿದೆ. ದರ್ಶನ್ ಅವರ ಗನ್ ಪರವಾನಗಿ ಅಮಾನತುಗೊಳಿಸಿದ್ದ ಪೊಲೀಸರ ಆದೇಶಕ್ಕೆ...
Read moreDetailsಬೆಂಗಳೂರು, 23 ಫೆಬ್ರವರಿ 2026: ಸಂಸ್ಕೃತಿ, ಸೃಜನಶೀಲತೆ ಮತ್ತು ವ್ಯಾಪ್ತಿಯನ್ನು ಆಧರಿಸಿದ ಭವಿಷ್ಯದ ವಿಷಯ (Content) ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ತನ್ನ ಬದ್ಧತೆಯನ್ನು ಮುಂದುವರಿಸುತ್ತಾ, ‘ಜೀ’ (Z)...
Read moreDetailsಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿರುವ, ಅತಿ ಹೆಚ್ಚು ವೀಕ್ಷಕರ ಮನಗೆದ್ದಿರುವ 'ಮುದ್ದುಸೊಸೆ' ಧಾರಾವಾಹಿ ಇದೀಗ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಆರಂಭದಿಂದಲೂ...
Read moreDetailsಹುಬ್ಬಳ್ಳಿ: ಗ್ಯಾರಂಟಿ ನ್ಯೂಸ್ ಕೇವಲ ಸುದ್ದಿಗಳಷ್ಟೇ ಅಲ್ಲ. ಸಮಾಜಮುಖಿ ಕೆಲಸಗಳಲ್ಲೂ ಮುಂಚೂಣಿಯಲ್ಲಿದೆ. ಲೋಕಾರ್ಪಣೆಗೊಂಡ ಕೇವಲ ಹತ್ತೇ ತಿಂಗಳಲ್ಲಿ ರಾಜ್ಯದ ಜನರ ಮನೆ-ಮನ ಮುಟ್ಟಿದ ಗ್ಯಾರಂಟಿ ನ್ಯೂಸ್, ಇದೀಗ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಮಳೆ, ಗಾಳಿ, ಚಳಿಯನ್ನು ಲೆಕ್ಕಿಸದೇ ಸಾವಿರಾರು ಅಭಿಮಾನಿಗಳು ಛತ್ರಿ ಹಿಡಿದು ನಿಂತ ಕ್ಷಣಕ್ಕೆ ಸಾಕ್ಷಿಯಾದದ್ದು ಹಯಗ್ರೀವ ಟ್ರೈಲರ್ ಲಾಂಚ್...
Read moreDetailsಬೆಂಗಳೂರು: ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಬಳಸಿಕೊಂಡು ಬರೋಬ್ಬರಿ 7 ಕೋಟಿ ರೂಪಾಯಿಗಳ ಅಕ್ರಮ ವರ್ಗಾವಣೆ ನಡೆಸಿರುವ ಆಘಾತಕಾರಿ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಘಟನೆಯ ಹಿನ್ನೆಲೆ ಬೆಂಗಳೂರಿನಲ್ಲಿ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಒಮ್ಮೆ ಬದುಕಿಗಾಗಿ ವಾಟರ್ ಬಾಟಲ್ ಮಾರಾಟ ಮಾಡುತ್ತಿದ್ದ ಅದೇ ಹುಡುಗ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗರ್ಜಿಸುತ್ತಿರುವ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ರಂಗಭೂಮಿಯಿಂದ ಬೆಳೆದ ಪ್ರತಿಭೆ, ಸಣ್ಣ ಪಾತ್ರಗಳಿಂದ ಹೀರೋವರೆಗೆ ಏರಿದ ಹೆಸರು ನೀನಾಸಂ ಸತೀಶ್.ಈಗ ‘ದಿ ರೈಸ್ ಆಫ್ ಅಶೋಕ’...
Read moreDetailsಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಅಮೆರಿಕ ಮತ್ತು ಚೀನಾದ ಏಕಸ್ವಾಮ್ಯಕ್ಕೆ ಈಗ ಭಾರತದ ಬೆಂಗಳೂರು ಮೂಲದ ಸ್ಟಾರ್ಟ್ಅಪ್ ‘ಸರ್ವಂ AI’ ಸವಾಲು ಎಸೆದಿದೆ. ಕೇವಲ ಎರಡು ವರ್ಷಗಳ...
Read moreDetailsಬೆಂಗಳೂರು: ಸಾರಿಗೆ ನೌಕರರು ಹಾಗೂ ಕಸ ವಿಲೇವಾರಿ ಮಾಡುವವರನ್ನು ತಡೆಯುವವರ ಮೇಲೆ ಎಸ್ಮಾ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗಾದರೆ ಏನಿದು ಎಸ್ಮಾ ಕಾಯ್ದೆ...
Read moreDetails'ಕೆಜಿಎಫ್' ಸರಣಿಯ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ವಿಶ್ವದಾದ್ಯಂತ ಇತ್ತು. ಅದಕ್ಕೆ ಉತ್ತರವಾಗಿ ಬಂದಿದ್ದೇ 'ಟಾಕ್ಸಿಕ್'. ಗೀತು ಮೋಹನ್ದಾಸ್ ನಿರ್ದೇಶನದ...
Read moreDetailsಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಹೀಲಿಯಂ ಅನಿಲ ದುರಂತವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಅರಮನೆಯಂತಹ ಪ್ರಮುಖ ಪ್ರವಾಸಿ ತಾಣದ ಮುಂಭಾಗದಲ್ಲೇ ಸ್ಫೋಟ ಸಂಭವಿಸಿದ್ದು, ಜನರ...
Read moreDetailsಬೆಂಗಳೂರು: ಶಿವರಾತ್ರಿ ಹಬ್ಬದ ಬಳಿಕ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದು, ಇಳಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇಂದು ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳು ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿವೆ.ಬಂಗಾರದ...
Read moreDetailsಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಲಕ್ಷಾಂತರ ನೌಕರರು ಇಂದು ರಾಜಧಾನಿ ಬೆಂಗಳೂರಿನಲ್ಲಿ 'ಬೆಂಗಳೂರು ಚಲೋ' ಪ್ರತಿಭಟನೆಯ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 38 ತಿಂಗಳ ವೇತನ...
Read moreDetailsಆಸ್ಟ್ರೇಲಿಯಾ ಸೇರಿದಂತೆ ವಿಶ್ವದ ಕೆಲವು ರಾಷ್ಟ್ರಗಳು 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ಕಾನೂನುಬದ್ಧವಾಗಿ ನಿಷೇಧಿಸಿವೆ. ಇದೇ ಮಾದರಿಯನ್ನು ಭಾರತದಲ್ಲಿಯೂ ಅಳವಡಿಸಿಕೊಳ್ಳುವ ಬಗ್ಗೆ ಕೇಂದ್ರ ಸರ್ಕಾರ...
Read moreDetailsನವದೆಹಲಿ: ರಾಜಧಾನಿಯ ಭಾರತ್ ಮಂಟಪದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' (India AI Impact Summit) ವಿಶ್ವದ ಗಮನ ಸೆಳೆದಿದೆ. ಆದರೆ, ತಂತ್ರಜ್ಞಾನ...
Read moreDetailsಬೆಂಗಳೂರು: ಕೋವಿಡ್ ಸಾಂಕ್ರಾಮಿಕದ ವೇಳೆ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿ ಮೃತಪಟ್ಟ ಸಾರಿಗೆ ಸಿಬ್ಬಂದಿಯ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲದಿರುವುದು ದುರದೃಷ್ಟಕರ. ಈ ವಿಚಾರಕ್ಕೆ ಸಂಬಂಧಿಸಿದಂತೆ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ (Air Quality Index - AQI) ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರ...
Read moreDetailsಬೆಂಗಳೂರು : ಸಾರಿಗೆ ನೌಕರರ ಮನವೊಲಿಸಲು ಸರ್ಕಾರ ನಡೆಸಿದ ಸರಣಿ ಪ್ರಯತ್ನಗಳು ವಿಫಲವಾಗಿದ್ದು, ಸರ್ಕಾರ ನೀಡಿದ ಆಫರ್ ಅನ್ನು ನೌಕರರ ಒಕ್ಕೂಟಗಳು ತಿರಸ್ಕರಿಸಿವೆ. ತಮ್ಮ ಪೂರ್ಣಪ್ರಮಾಣದ ಬೇಡಿಕೆ...
Read moreDetailsಕೃತಕ ಬುದ್ಧಿಮತ್ತೆ (AI) ಇಂದು ಹೆಚ್ಚು ಬಳಕೆಯಲ್ಲಿರುವ ಸಾಧವಾಗಿದೆ. ಈ ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಮತ್ತು ನೈತಿಕವಾಗಿ ಬಳಸುವ ನಿಟ್ಟಿನಲ್ಲಿ ಭಾರತವು ವಿಶ್ವಕ್ಕೇ ಮಾದರಿಯಾಗುವಂತಹ ಸಾಧನೆ ಮಾಡಿದೆ. ನವದೆಹಲಿಯಲ್ಲಿ...
Read moreDetailsಬೆಂಗಳೂರು: ನಾಗರಿಕರು ಮತ್ತು ರಿಯಲ್ ಎಸ್ಟೇಟ್ ವಲಯವು ದೀರ್ಘಕಾಲದಿಂದ ಕಾಯುತ್ತಿದ್ದ ಕೆರೆಗಳ ಬಫರ್ ವಲಯ (ಸಂರಕ್ಷಿತ ಪ್ರದೇಶ) ಪರಿಷ್ಕರಣೆಗೆ ಕೊನೆಗೂ ಅಧಿಕೃತ ಮುದ್ರೆ ಬಿದ್ದಿದೆ. ಕರ್ನಾಟಕ ಕೆರೆ...
Read moreDetailsಜನ್ಮಸಂಖ್ಯೆ 1, 10, 19, 28 ನಿಮ್ಮ ಕುಟುಂಬದ ಸದಸ್ಯರು ಅಥವಾ ಸಹೋದ್ಯೋಗಿಗಳು ನಿಮ್ಮಿಂದ ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಂಡು ನಿರ್ಧಾರ ಕೈಗೊಳ್ಳಿ. ಶೈಕ್ಷಣಿಕ ಕ್ಷೇತ್ರದಲ್ಲಿರುವವರಿಗೆ ಇದು...
Read moreDetailsಮೇಷ ರಾಶಿ: ಇಂದು ನೀವು ನಿಮ್ಮ ದೌರ್ಬಲ್ಯಗಳನ್ನೇ ಶಕ್ತಿಯನ್ನಾಗಿ ಮಾಡಿಕೊಂಡು ಮುನ್ನಡೆಯಲಿದ್ದೀರಿ. ಆಧ್ಯಾತ್ಮಿಕ ಚಿಂತನೆಯಿಂದ ಆತ್ಮಬಲ ವೃದ್ಧಿಯಾಗಲಿದೆ. ಮನೆಯಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಚಾಣಾಕ್ಷತನದಿಂದ ನಿಭಾಯಿಸುವಿರಿ. ನಿಮ್ಮ ಉದ್ಯೋಗದ...
Read moreDetailsಬೆಂಗಳೂರು, 18 ಫೆಬ್ರವರಿ 2026: ಮನರಂಜನೆಗೆ ಮತ್ತೊಂದು ಹೆಸರೇ ಜೀ಼ ಕನ್ನಡ. ಜನಪ್ರಿಯ ಧಾರಾವಾಹಿಗಳು, ರಿಯಾಲಿಟಿ ಶೋಗಳು ಮತ್ತು ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ಗಳಿಂದ ಹೊಸತನದ ಮೆರುಗನ್ನು ನೀಡಿ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಹುಡುಕುವುದು ಒಂದು ದೊಡ್ಡ ಸಾಹಸ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ವಂಚಕರು ಈಗ ಹೊಸ ರೂಪದಲ್ಲಿ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ....
Read moreDetails2026ರ ಮೊದಲ ಖಗೋಳ ವಿಸ್ಮಯ 'ಕಂಕಣ ಸೂರ್ಯಗ್ರಹಣ' ಫೆಬ್ರವರಿ 17ರಂದು ಜರುಗಿದೆ. ಸೂರ್ಯನ ಮಧ್ಯಭಾಗವನ್ನು ಚಂದ್ರನು ಮುಚ್ಚಿದಾಗ ಸೃಷ್ಟಿಯಾದ 'ಬೆಂಕಿಯ ಉಂಗುರ' (Ring of Fire) ಜಗತ್ತಿನ...
Read moreDetailsನವದೆಹಲಿ: 10 ವಿವಿಧ ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗವು (ECI) ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್ ತಿಂಗಳಲ್ಲಿ ನಿವೃತ್ತರಾಗಲಿರುವ...
Read moreDetailsಬೆಂಗಳೂರು: 10 ಗ್ರಾಂ ಚಿನ್ನದ ಬೆಲೆ ಒಂದೂವರೆ ಲಕ್ಷದ ಗಡಿ ದಾಟಿದಾಗ ಗ್ರಾಹಕರು ಕಂಗಾಲಾಗಿದ್ದರು. ಆದರೆ, ಕಳೆದ ಎರಡು ದಿನಗಳಿಂದ ಮಾರುಕಟ್ಟೆಯಲ್ಲಿ ಕಂಡುಬಂದ ದಿಢೀರ್ ಕುಸಿತ ಕಂಡುಬಂದಿದೆ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದೆ. ನಗರದ ಚಂದ್ರಾ ಲೇಔಟ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಹಠಾತ್ತಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ...
Read moreDetailsಮದನಪಲ್ಲೆ: ಕೇವಲ ಏಳು ವರ್ಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ, ನೀರಿನ ಡ್ರಮ್ನಲ್ಲಿ ಶವ ಬಿಸಾಡಿರುವ ಘಟನೆ ಆಂಧ್ರಪ್ರದೇಶದ ಮದನಪಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ ...
Read moreDetailsಕಲಬುರಗಿ: ದವಡೆ ಹಲ್ಲಿನ ನೋವಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಇಂದು ಕೋಮಾ ಸ್ಥಿತಿಯಲ್ಲಿ (Coma) ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಂಜೆಕ್ಷನ್...
Read moreDetailsಬೆಂಗಳೂರು: ರಾಜ್ಯ ಸಾರಿಗೆ ನಿಗಮದ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಳೆ (ಫೆಬ್ರವರಿ 19) ಹಮ್ಮಿಕೊಂಡಿರುವ 'ಬೆಂಗಳೂರು ಚಲೋ' ಪ್ರತಿಭಟನೆಗೆ ಸರ್ಕಾರ ಮತ್ತು ಸಾರಿಗೆ ಇಲಾಖೆ...
Read moreDetailsಹೊಸ ದೆಹಲಿ: ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಇದರ ಬೆನ್ನಲ್ಲೇ ವೃತ್ತಿಪರರಲ್ಲಿ ಉದ್ಯೋಗ ನಷ್ಟದ ಆತಂಕವೂ ಹೆಚ್ಚಾಗುತ್ತಿದೆ. ಈ ಕುರಿತು ಇತ್ತೀಚೆಗೆ...
Read moreDetailsಮುಂಬೈ: ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡ ‘ಧುರಂಧರ್’ ಚಿತ್ರದ ಮುಂದುವರಿದ ಭಾಗ ‘ಧುರಂಧರ್ 2’ ಬಗ್ಗೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಇತ್ತು. ಆದರೆ, ಮಾರ್ಚ್ 19...
Read moreDetailsಬೆಂಗಳೂರು: ಮಕ್ಕಳ ಏಕಾಗ್ರತೆ ಕುಂಠಿತವಾಗುತ್ತಿರುವುದು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯಲು ಕರ್ನಾಟಕ ಶಿಕ್ಷಣ ಇಲಾಖೆಯು ಈಗ ಆಂದೋಲನದ ರೂಪದಲ್ಲಿ ಮೊಬೈಲ್...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಅಪ್ರಾಪ್ತ ಮಕ್ಕಳ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು...
Read moreDetailsಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ನಾಳೆ 'ಬೆಂಗಳೂರು ಚಲೋ' ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಇದರಿಂದಾಗಿ...
Read moreDetailsಕರ್ನಾಟಕದಲ್ಲಿ ಚಳಿಗಾಲದ ಅಬ್ಬರ ಕಡಿಮೆಯಾಗಿ, ಸೂರ್ಯನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರಿ ಬದಲಾವಣೆ ಕಂಡುಬರುತ್ತಿದ್ದು, ಚಳಿಗಾಲ ಸಂಪೂರ್ಣವಾಗಿ ಮಾಯವಾಗಿ...
Read moreDetailsಜನ್ಮಸಂಖ್ಯೆ 1 (1, 10, 19, 28ನೇ ತಾರೀಕು ಜನಿಸಿದವರು) ಇಂದು ನಿಮಗೆ ಸ್ವಲ್ಪ ಮಿಶ್ರಫಲದ ದಿನ. ಈ ಹಿಂದೆ ನಿಮ್ಮ ಕೆಲಸ ಮತ್ತು ನಿರ್ಧಾರಗಳನ್ನು ಮೆಚ್ಚುತ್ತಿದ್ದವರು...
Read moreDetailsಇಂದಿನ ಪಂಚಾಂಗ ವಿಶೇಷ ಫಾಲ್ಗುಣ ಮಾಸ, ಶುಕ್ಲ ಪಕ್ಷ, ತಿಥಿ: ಪ್ರತಿಪತ್ , ನಕ್ಷತ್ರ: ಶತಭಿಷಾ, ಸೂರ್ಯೋದಯ: 06:47 am, ಸೂರ್ಯಾಸ್ತ: 06:28 pm, ರಾಹುಕಾಲ: 12:38...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ವುಡ್ನ ಲವರ್ ಬಾಯ್ ಫ್ಯಾಮಿಲಿ ಆಡಿಯನ್ಸ್ ಫೇವರಿಟ್ ಗೋಲ್ಡನ್ ಸ್ಟಾರ್ ಗಣೇಶ್ ಮತ್ತೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಲು...
Read moreDetailsದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ವೀವ್ಸ್ಗಾಗಿ ಯುವಜನತೆ ಮಾಡುತ್ತಿರುವ ಸಾಹಸಗಳು ಇಂದು ಅಕ್ಷರಶಃ ಜೀವತೆಗೆಯುವ ಮಟ್ಟಕ್ಕೆ ತಲುಪಿವೆ. ದೆಹಲಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಸ್ಕಾರ್ಪಿಯೋ ಕಾರನ್ನು ಅತಿ...
Read moreDetailsಸಿನಿಮಾ ಪರದೆಯ ಮೇಲೆ ಹೀರೋಗಳು ಲಾಂಗ್, ಮಚ್ಚು ಹಿಡಿದು ಅಬ್ಬರಿಸುವುದು ಸಾಮಾನ್ಯ. ಆದರೆ, ನಿಜ ಜೀವನದಲ್ಲಿ ಸಾರ್ವಜನಿಕವಾಗಿ ಇಂತಹ ವರ್ತನೆ ತೋರುವುದು ಅಪರಾಧ ಎಂಬ ಅರಿವಿಲ್ಲದೆ ಸ್ಯಾಂಡಲ್ವುಡ್ನ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಆಗಾಗ್ಗೆ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸುತ್ತದೆ. ಅದರಂತೆ ಮಂಗಳವಾರ (ಫೆಬ್ರವರಿ 17) ಐವರು ಕರ್ನಾಟಕ...
Read moreDetailsಬಾಗಲಕೋಟೆ : ಜಿಲ್ಲೆಯ ತೇರದಾಳ ಪಟ್ಟಣದ ಪ್ರಖ್ಯಾತ 'ರಾಯಲ್ ಲಾಡ್ಜ್'ನಲ್ಲಿ ಜೋಡಿಯೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿವರ: ತೇರದಾಳ ಪಟ್ಟಣದ...
Read moreDetailsಮುಂಬೈ ಬಳಿಯ ಪನ್ವೇಲ್ನ ನಿರ್ಜನ ಪ್ರದೇಶದಲ್ಲಿ ಒಬ್ಬ ವ್ಯಕ್ತಿ ದೀಪಾ,ದೂಪ ಮತ್ತು ಕಡಿಗಳನ್ನ ಬೆಳಗಿಸಿ, ಮಾಟಮಂತ್ರ ಮಾಡಿದ್ದಾನೆ. ಕತ್ತಲೆಯಲ್ಲಿ ತಾನು ಕೊಲೆ ಮಾಡಿದ ಮಹಿಳೆಯ ಆತ್ಮದೊಂದಿಗೆ ಮಾತನಾಡಿ,...
Read moreDetailsಮೆಟ್ರೋ ನಗರಗಳಲ್ಲಿ ಕ್ಯಾಬ್ ಸೇವೆಗಳು ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ, ದಿನವಿಡೀ ರಸ್ತೆಯಲ್ಲಿ ಕಷ್ಟಪಡುವ ಕ್ಯಾಬ್ ಚಾಲಕರಿಗೆ ಈಗ ಕೇವಲ ಟ್ರಾಫಿಕ್ ಸಮಸ್ಯೆ ಮಾತ್ರವಲ್ಲದೆ, ಗ್ರಾಹಕರ...
Read moreDetailsಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ನಡುವೆ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಇಂದು (ಫೆಬ್ರವರಿ 17) ಗಮನಾರ್ಹ ಕುಸಿತ ಕಂಡಿವೆ. ಕಳೆದ ಕೆಲವು ದಿನಗಳಿಂದ ಭಾರಿ...
Read moreDetailsಬೆಂಗಳೂರು: ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿರುವ ನಟಿಯೊಬ್ಬರ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್ಮೇಲ್ ಮಾಡುತ್ತಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಇತ್ತೀಚೆಗೆ...
Read moreDetailsಅಂತಾರಾಷ್ಟ್ರೀಯ ಮಟ್ಟದ ಅಕ್ರಮ ತೈಲ ವ್ಯಾಪಾರ ಮತ್ತು ಸಮುದ್ರ ವಲಯದ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಕರಾವಳಿ ರಕ್ಷಣಾ ಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಇರಾನ್ ಮೇಲೆ ಅಮೆರಿಕ...
Read moreDetailsಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಸೋಮವಾರ (ಫೆಬ್ರವರಿ 16) ನಡೆದ ರೋಚಕ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ....
Read moreDetailsಬಾಂಗ್ಲಾದೇಶ: ಶೇಖ್ ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನಡೆದ ಮಹತ್ವದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿರುವ ಬಾಂಗ್ಲಾದೇಶಿ ನ್ಯಾಷನಲಿಸ್ಟ್ ಪಾರ್ಟಿ (BNP) ಇಂದು ಅಧಿಕಾರದ ಚುಕ್ಕಾಣಿ...
Read moreDetailsವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ಉತ್ತರ ಕೊರಿಯಾದಲ್ಲಿ ಅಧಿಕಾರದ ಕಿಚ್ಚು ಹತ್ತಿದೆ. ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ನಂತರ ಈ ಪರಮಾಣು ಪರಂಪರೆಯನ್ನು ಮುನ್ನಡೆಸುವವರು...
Read moreDetailsಬೆಂಗಳೂರು: ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈಗ ಮತ್ತೊಂದು ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬರುವ ಮಾರ್ಚ್ 6...
Read moreDetailsಬೆಂಗಳೂರು: ರಕ್ಷಣೆ ನೀಡಬೇಕಾದ ಪೊಲೀಸರ ಹೆಸರನ್ನೇ ಬಳಸಿಕೊಂಡು ದರೋಡೆಕೋರರು ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ...
Read moreDetailsಜನ್ಮಸಂಖ್ಯೆ 1, 10, 19, 28 ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರಿಗೆ ಇಂದು ಆರ್ಥಿಕವಾಗಿ ಉತ್ತಮ ದಿನ. ಹಣದ ಹರಿವು ನಿರಂತರವಾಗಿದ್ದರೂ,...
Read moreDetailsಶಾಲಿವಾಹನ ಶಕ ವರ್ಷ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣದ ಪರ್ವಕಾಲವಿದು. ಪ್ರಸ್ತುತ ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿಯಂದು ನಾವಿದ್ದೇವೆ. ಇಂದಿನ ದಿನವು...
Read moreDetailsವ್ಯಾಲೆಂಟೈನ್ಸ್ ಡೇ ಅಂದಾಕ್ಷಣ ರೋಮ್ಯಾಂಟಿಕ್ ನೆನಪುಗಳು, ಉಡುಗೊರೆಗಳು ಕಣ್ಣಮುಂದೆ ಬರುತ್ತವೆ. ಆದರೆ, ಎಲ್ಲ ಪ್ರೀತಿ ಕಥೆಗಳ ಅಂತ್ಯ ಸುಖಮಯವಾಗಿರುವುದಿಲ್ಲ. ಅನೇಕ ಸುಂದರ ಸಂಬಂಧಗಳು 'ಮೋಸ' ಅಥವಾ 'ವಂಚನೆ'...
Read moreDetailsಪ್ರಕೃತಿಯ ಸೌಂದರ್ಯಕ್ಕೆ ಮಿತಿಯಿಲ್ಲ. ಅದರಲ್ಲೂ ಸಮುದ್ರದ ಅಲೆಗಳು ಕತ್ತಲ ರಾತ್ರಿಯಲ್ಲಿ ನೀಲಿ ನಕ್ಷತ್ರಗಳಂತೆ ಮಿನುಗುವುದನ್ನು ಕಂಡರೆ ನಾವು ಯಾವುದೋ ಕಾಲ್ಪನಿಕ ಜಗತ್ತಿನಲ್ಲಿದ್ದೇವೆ ಎಂಬ ಭಾಸವಾಗುತ್ತದೆ. ಈ ಅದ್ಭುತ...
Read moreDetailsಇತ್ತೀಚಿನ ವೈದ್ಯಕೀಯ ವರದಿಗಳ ಪ್ರಕಾರ, ಥೈರಾಯ್ಡ್ ಕ್ಯಾನ್ಸರ್ (Thyroid Cancer) ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ವಿಶೇಷವಾಗಿ ಪುರುಷರಿಗೆ ಹೋಲಿಸಿದರೆ ಮಹಿಳೆಯರಲ್ಲಿ ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ...
Read moreDetailsನವದೆಹಲಿ: ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ, ಬಳಿಕ ಕೈಕೊಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಇಂತಹದ್ದೇ ಒಂದು ಅತ್ಯಾಚಾರ ಮತ್ತು ವಂಚನೆ ಪ್ರಕರಣದ ಜಾಮೀನು...
Read moreDetails