ಬಾಂಗ್ಲಾದೇಶದ ವಿರುದ್ಧ ಅದ್ಭುತ ದಾಖಲೆ ಸೃಷ್ಟಿಸಿದ ವೆಸ್ಟ್ ಇಂಡೀಸ್ ತಂಡ..!
ಢಾಕಾ: ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಏಕದಿನ ಆಟದಲ್ಲಿ ಪೇಸ್ ಬೌಲಿಂಗ್ ಎಂಬ ಆಯ್ಕೆಯನ್ನೇ ಬಳಸದೆ, ಕೇವಲ ಸ್ಪಿನ್ ಬೌಲರ್ಗಳನ್ನೇ ಬಳಸಿಕೊಂಡು 50 ಓವರ್ಗಳನ್ನು ಪೂರ್ಣಗೊಳಿಸಿ, ಹೊಸ...
Read moreDetailsಢಾಕಾ: ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಏಕದಿನ ಆಟದಲ್ಲಿ ಪೇಸ್ ಬೌಲಿಂಗ್ ಎಂಬ ಆಯ್ಕೆಯನ್ನೇ ಬಳಸದೆ, ಕೇವಲ ಸ್ಪಿನ್ ಬೌಲರ್ಗಳನ್ನೇ ಬಳಸಿಕೊಂಡು 50 ಓವರ್ಗಳನ್ನು ಪೂರ್ಣಗೊಳಿಸಿ, ಹೊಸ...
Read moreDetailsಕನ್ನಡ ಕಿರುತೆರೆ ಇತಿಹಾಸದಲ್ಲಿ ದಾಖಲೆ ಸೃಷ್ಟಿಸಿದ ಸ್ಟಾರ್ ಸುವರ್ಣ ವಾಹಿನಿಯ ಅತಿ ಜನಪ್ರಿಯ ಅಡುಗೆ ಕಾರ್ಯಕ್ರಮ 'ಬೊಂಬಾಟ್ ಭೋಜನ' ಇನ್ನೊಂದು ಸೀಸನ್ನೊಂದಿಗೆ ವೀಕ್ಷಕರ ಮುಂದೆ ಸಿದ್ಧವಾಗಿದೆ. 1500...
Read moreDetailsಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ಕರ್ನಾಟಕದ ಉನ್ನತ-ಮಟ್ಟದ ನಿಯೋಗವೊಂದು ನಾರ್ವೆ ಸಂಸತ್ತಿಗೆ ಅಧಿಕೃತ ಭೇಟಿ ನೀಡಿದೆ. ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ...
Read moreDetailsಹಾಸನ: ಹಾಸನಾಂಬೆ ದೇವಿಯ ವಾರ್ಷಿಕ ದರ್ಶನೋತ್ಸವದಲ್ಲಿ ಅಪರೂಪದ ಘಟನೆ ನಡೆದಿದೆ. ದೇವಾಲಯದ ಆವರಣದಲ್ಲಿ ಕಳೆದುಹೋಗಿದ್ದ ಸುಮಾರು 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮತ್ತೊಬ್ಬ ಭಕ್ತರು...
Read moreDetailsಬಿಗ್ಬಾಸ್ ಸೀಸನ್ 12 ಕ್ಕೆ ಇತ್ತೀಚಿಗೆ ಬಂದ ಮೂರು ವೈಲ್ಡ್ಕಾರ್ಡ್ ಎಂಟ್ರಿಗಳು ಜಾಹ್ನವಿಗೆ ಸಾಕಷ್ಟು ಟೀಕೆ ಹಾಗೂ ಬುದ್ದಿ ಮಾತುಗಳನ್ನ ಹೇಳಿದ್ದಾರೆ.ಇದರಿಂದ ಮನನೊಂದ ಜಾಹ್ನವಿ ಅಶ್ವಿನಿ ಗೌಡರ...
Read moreDetailsಯೋಗರಾಜ್ ಸಿನಿಮಾಸ್ ಮತ್ತು ರವಿ ಶಾಮನೂರು ಫಿಲಂಸ್ ಅಡಿಯಲ್ಲಿ ನಿರ್ಮಾಣವಾಗಿರುವ "ಉಡಾಳ" ಚಿತ್ರವು ನವೆಂಬರ್ 14 ರಂದು ರಾಜ್ಯಾದ್ಯಂತದ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. "ಪದವಿ ಪೂರ್ವ" ಚಿತ್ರದ ನಂತರ...
Read moreDetailsಶಿವಮೊಗ್ಗ: ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರದ ನಾಲ್ಕು ಆನೆಗಳು ಅನಾರೋಗ್ಯಕ್ಕೀಡಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆ ಆದೇಶಿಸಿದ್ದಾರೆ. ಶಿವಮೊಗ್ಗ ದಸರಾ ಮಹೋತ್ಸವಕ್ಕೆ...
Read moreDetailsಬೆಂಗಳೂರು, ಅಕ್ಟೋಬರ್ 21: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 7 ಜಿಲ್ಲೆಗಳಿಗೆ...
Read moreDetailsನಟಿ ರಶ್ಮಿಕಾ ಮಂದಣ್ಣ ನಟನೆಯ ಹೊಸ ಹಿಂದಿ ಹಾರರ್ ಸಿನಿಮಾ 'ಥಮ' ಇಂದು (ಅಕ್ಟೋಬರ್ 21) ರಾಜ್ಯಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ರಶ್ಮಿಕಾ ಅವರ ಮೊದಲ...
Read moreDetailsಬೆಂಗಳೂರು: ಕರ್ನಾಟಕದ ಹೆಮ್ಮೆಯ 'ನಂದಿನಿ' ಬ್ರಾಂಡ್ ತನ್ನ ಸಿಹಿ ಉತ್ಪನ್ನಗಳ ಮೂಲಕ ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)...
Read moreDetailsಬೆಂಗಳೂರು, ಅಕ್ಟೋಬರ್ 21: ದೀಪಾವಳಿಯ ಎರಡನೇ ದಿನವಾದ ಬಲಿಪಾಡ್ಯಮಿ (ಅಕ್ಟೋಬರ್ 22) ಅಂದು ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ನಿರ್ವಹಿಸಲು ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ...
Read moreDetailsನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಪತ್ರ ಬರೆದು ಶುಭಕೋರಿದ್ದಾರೆ. ಇದರ ಜೊತೆಗೆ ದೇಶದ ಭದ್ರತೆ ಮತ್ತು ಸಾಮಾಜಿಕ ಐಕ್ಯತೆಗೆ ಸಂಬಂಧಿಸಿದ ಮಹತ್ವದ...
Read moreDetailsಉತ್ತರ ಪ್ರದೇಶ: ಫತೇಪುರದಲ್ಲಿ ಪಟಾಕಿ ಮಾರುಕಟ್ಟೆಯಲ್ಲಿ ಭಾರಿ ಬೆಂಕಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 65 ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಂದಾಜು...
Read moreDetailsಬೆಂಗಳೂರು: ರಸ್ತೆಯಲ್ಲಿ ನಮಾಜ್ ಮಾಡಲು ಕೂಡ ಅನುಮತಿ ಕಡ್ಡಾಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಸ್ತೆಯಲ್ಲಿ ಪೂರ್ವಾನುಮತಿ ಇಲ್ಲದೇ...
Read moreDetailsಮುಂಬೈ: ಹಿಂದಿ ಚಲನಚಿತ್ರರಂಗದ ಹಿರಿಯ ಹಾಸ್ಯನಟ ಗೋವರ್ಧನ್ ಆಸ್ರಾನಿ (84) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಐದು ದಿನಗಳ ಕಾಲ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
Read moreDetailsಜೀ ಕನ್ನಡ ವಾಹಿನಿ ತನ್ನ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್ನ ಹೊಸ ಸೀಸನ್ ಪ್ರೇಕ್ಷಕರಿಗೆ ಸಿದ್ಧವಾಗುತ್ತಿದೆ ಎಂಬ ಸಿಹಿಸುದ್ದಿ ನೀಡಿದೆ. ನಟ ರಮೇಶ್ ಅರವಿಂದ್ ನಡೆಸಿಕೊಡುವ...
Read moreDetailsನವದೆಹಲಿ: ದೀಪಾವಳಿ ಹಬ್ಬದ ಪ್ರಯುಕ್ತ ಭಾರತೀಯ ರೈಲ್ವೆ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ವಿಶೇಷ ಯೋಜನೆ ಕೈಗೊಂಡಿದೆ. ಈ ಹಬ್ಬದ ಅವಧಿಯಲ್ಲಿ 12,000 ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು...
Read moreDetailsದೀಪಾವಳಿ ಹಬ್ಬಕ್ಕೂ ಮುಂಚೆಯೇ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಚೀನಾದಿಂದ ಅಕ್ರಮವಾಗಿ ಆಮದು ಆಗುತ್ತಿದ್ದ ಪಟಾಕಿಗಳ ವಿರುದ್ಧ ದೊಡ್ಡ ಕಾರ್ಯಾಚರಣೆ ನಡೆಸಿದೆ. ಆಪರೇಷನ್ ಫೈರ್ ಟ್ರಯಲ್ ಎಂಬ...
Read moreDetailsನವದೆಹಲಿ: ದೀಪಾವಳಿಯ ಸಂಭ್ರಮದ ವಾತಾವರಣದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯ ಪ್ರಸಿದ್ದ ಘಂಟೆವಾಲಾ ಬೇಕರಿಗೆ ಭೇಟಿ ನೀಡಿ, ಸಾಂಪ್ರದಾಯಿಕ ಸಿಹಿತಿಂಡಿಗಳ ತಯಾರಿಕೆಯಲ್ಲಿ ಭಾಗವಹಿಸಿದ್ದಾರೆ....
Read moreDetailsಬಿಗ್ ಬಾಸ್ ಕನ್ನಡ ಸೀಜನ್ 10 ರ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ರಿಷಾ ಗೌಡ, ತಮ್ಮ ಪ್ರವೇಶದೊಂದಿಗೆ ಮನೆಯ ಸಂಪೂರ್ಣ ವಾತಾವರಣವನ್ನು ಬದಲಾಯಿಸಿದ್ದಾರೆ. ಬಿಗ್...
Read moreDetailsದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಘಟನೆಯಲ್ಲಿ ನೂಕುನುಗ್ಗಲು ಉಂಟಾಗಿ 11 ಜನರು ಅಸ್ವಸ್ಥರಾಗಿದ್ದಾರೆ. ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ಅಶೋಕ ಜನಮನ...
Read moreDetailsಚಂಡೀಗಢ: ಎಂಐಟಿಎಸ್ ಗ್ರೂಪ್ನ ಮುಖ್ಯಸ್ಥ ಮತ್ತು ಸಂಸ್ಥಾಪಕ ಎಂಕೆ ಭಟಿಯಾ, ತಮ್ಮ ಸಂಸ್ಥೆಯ ಉದ್ಯೋಗಿಗಳಿಗೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ 51 ಐಷಾರಾಮಿ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಭಟಿಯಾ...
Read moreDetailsಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗೋಹಲ್ಡನ್ ಗ್ರಾಮದಲ್ಲಿ ನಿವಾಸಿಗಳು ಭಾರತೀಯ ಸೇನೆಯ ಸೈನಿಕರೊಂದಿಗೆ ಒಟ್ಟಾಗಿ ಬೆಳಕಿನ ಹಬ್ಬವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಸೇನೆಯವರು ದೀಪ ಬೆಳಗಿಸಿ,...
Read moreDetailsಚಿಕ್ಕಮಗಳೂರಿನ ಪ್ರಸಿದ್ಧ ತೀರ್ಥಯಾತ್ರಾ ಕೇಂದ್ರವಾದ ದೇವಿರಮ್ಮ ಬೆಟ್ಟ (Deviramma Betta) ದರ್ಶನಕ್ಕೆ ಬಂದ ಇಬ್ಬರು ಭಕ್ತರು ಬೆಟ್ಟ ಏರುವ ಸಮಯದಲ್ಲಿ ಅಸ್ವಸ್ಥರಾಗಿದ್ದಾರೆ. ಘಟನೆ ನಡೆದ ತಕ್ಷಣ ಚಿಕ್ಕಮಗಳೂರು...
Read moreDetailsಜಮ್ಮು ಮತ್ತು ಕಾಶ್ಮೀರದಿಂದ ಭಾರತದ ಪರ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪರ್ವೇಜ್ ರಸೂಲ್ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ....
Read moreDetailsಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ವಾಗ್ವಾದ ನಡೆಸಿದ್ದಾರೆ. ಕೋರಮಂಗಲದ...
Read moreDetailsಬೆಂಗಳೂರು: ನಗರದ ಪ್ರಮುಖ ಸಾರಿಗೆ ವ್ಯವಸ್ಥೆಯಾದ ನಮ್ಮ ಮೆಟ್ರೋ 14 ವರ್ಷಗಳ ಪ್ರಯಾಣವನ್ನು ಪೂರೈಸಿದೆ. 2011 ರಲ್ಲಿ ಅಂದಿನ ಮುಖ್ಯಮಂತ್ರಿ ಸದಾನಂದಗೌಡ ಅವರಿಂದ ಉದ್ಘಾಟನೆಗೊಂಡ ನಮ್ಮ ಮೆಟ್ರೋ ನಗರದ...
Read moreDetailsಚಿತ್ತಾಪುರ: ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಆರ್ಎಸ್ಎಸ್ ಪಥಸಂಚಲನೆಗೆ ಹೈಕೋರ್ಟ್ ಬ್ರೇಕ್ ಹಾಕಿದ್ದು, ನವೆಂಬರ್ 2ರಂದು ಪಥಸಂಚಲನೆ ನಡೆಸಲು ಕಲಬುರಗಿ ಹೈಕೋರ್ಟ್ ಅನುಮತಿ ನೀಡಿದೆ. ಎರಡು ಸಂಘಟನೆಗಳಿಗೆ ಒಂದೇ...
Read moreDetailsಬಾಗಲಕೋಟೆ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಸಮೀಪದಲ್ಲಿ ಸಂಭವಿಸಿದ ಮಾರಕ ಅಗ್ನಿ ಅಪಘಾತದಲ್ಲಿ ಏಳು ಜನ ಗಾಯಗೊಂಡಿದ್ದಾರೆ. ನಗರದ ರಾಜೇಂದ್ರ ತಪಶೆಟ್ಟಿಯವರ ಮನೆಯ...
Read moreDetailsನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಿಶೇಷ ಕೊಡುಗೆಯನ್ನು ಘೋಷಿಸಿದೆ. ಪ್ರಾಧಿಕಾರವು 3,000 ರೂಪಾಯಿ ಮೌಲ್ಯದ ಫಾಸ್ಟ್ಯಾಗ್ ವಾರ್ಷಿಕ ಪಾಸ್ ಅನ್ನು ಕುಟುಂಬ...
Read moreDetailsಬಾಗಲಕೋಟೆ: ಹೆರಿಗೆಗೆ ದಾಖಲಾಗಿದ್ದ ಬಾಣಂತಿ ಪೂರ್ಣಿಮಾ ರಾಠೋಡ್ ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಘಟನೆಯಿಂದ ಕುಟುಂಬ ಸದಸ್ಯರು ಆಸ್ಪತ್ರೆ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ...
Read moreDetailsಕಲಬುರಗಿ: ಚಿತ್ತಾಪುರದಲ್ಲಿ ಇಂದು ಆಯೋಜಿಸಲಾಗಿದ್ದ ಆರ್.ಎಸ್.ಎಸ್ ಪಥಸಂಚಲನೆಗೆ ಜಿಲ್ಲಾಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ. ಇದನ್ನ ಪ್ರಶ್ನಿಸಿ ಆರ್.ಎಸ್.ಎಸ್ ಮುಖಂಡರು ಕಲಬುರಗಿ ಹೈಕೋರ್ಟ್ನಲ್ಲಿ ತುರ್ತು ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಎಂ.ಜಿ.ಎಸ್...
Read moreDetailsಲಖನೌ: ಲಖನೌನ ಸರೋಜಿನಿ ನಗರದಲ್ಲಿರುವ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ...
Read moreDetailsಕಲಬುರಗಿ: ಚಿತ್ತಾಪೂರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ನಡೆಸಲಾಗಿದ್ದ ಬಂದ್ ಮತ್ತು ಪ್ರತಿಭಟನೆಯ ನಡುವೆ, ಆರ್ಎಸ್ಎಸ್ ಸಂಘಟನೆಯು ಇಂದು ನಡೆಸಲು ಯೋಜಿಸಿದ್ದ...
Read moreDetailsಹಾಸನ: ಹಾಸನ ನಗರದ ಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ದರ್ಶನಕ್ಕಾಗಿ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದಾರೆ. ದೇವಾಲಯದಿಂದ ಹಿಡಿದು ಮುಖ್ಯ ರಸ್ತೆವರೆಗೂ ಭಕ್ತರ...
Read moreDetailsಬಂಗಾಳ ಉಪಮಹಾಸಾಗರದಲ್ಲಿ ಸಕ್ರಿಯವಾಗಿರುವ ನೈರುತ್ಯ ಮಾನ್ಸೂನ್ನಿಂದ ಕರ್ನಾಟಕ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಸತತವಾಗಿ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ನೀಡಿರುವ ಅಂದಾಜಿನ ಪ್ರಕಾರ, ಬೆಂಗಳೂರು, ಚಿಕ್ಕಮಗಳೂರು,...
Read moreDetailsಹಿರಿಯ ನಟ ಅನಂತ್ ನಾಗ್ ಪದ್ಮಭೂಷಣ್ ಪ್ರಶಸ್ತಿ ಪಡೆದ ಹಿನ್ನೆಲೆ ಅಭಿನಂದನಾ ಸಮಾರಂಭವನ್ನ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಾತನಾಡಿದ ಅನಂತ್ ನಾಗ್, ಇದು ನನ್ನ ವೈಯಕ್ತಿಕ ಪ್ರಶಸ್ತಿ ಅಲ್ಲ. ಇದು...
Read moreDetailsವಾರದಲ್ಲಿ ಅಚ್ಚುಕಟ್ಟಾಗಿ ಆಡುವ ಒಬ್ಬ ಸದಸ್ಯನಿಗೆ ಕಿಚ್ಚ ಸುದೀಪ್ ಚಪ್ಪಾಳೆ ನೀಡುತ್ತಾರೆ. ಹೀಗೆ ಪ್ರತಿ ವಾರದಂತೆ ಈ ವಾರ ಗಿಲ್ಲಿ ನಟನಿಗೆ ತಮ್ಮ ಚಪ್ಪಾಳೆ ನೀಡಿ,ಇದು ನನ್ನದು...
Read moreDetailsಪಂಚಾಂಗ: ವಿಶ್ವಾವಸು ಸಂವತ್ಸರ, ಆಶ್ವಯುಜ ಮಾಸ, ತ್ರಯೋದಶೀ, ಹಸ್ತಾ ನಕ್ಷತ್ರ, ಭಾನುವಾರ. ರಾಹುಕಾಲ: 16:29 - 17:57. ಮೇಷ (Aries): ಉದ್ಯೋಗ ಮಂದಗತಿಯಲ್ಲಿದೆ. ಮಾನಸಿಕ ಒತ್ತಡ ಕೆಲಸಗಳನ್ನು ಹಿಂದಿಕ್ಕಬಹುದು. ಹಿರಿಯರ ಗೌರವಿಸಿ. ಪ್ರಯಾಣದಿಂದ...
Read moreDetailsಜನ್ಮಸಂಖ್ಯೆ 1 (1, 10, 19, 28): ಒಪ್ಪಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸುವ ದಿನ. ಫಾಲೋ ಅಪ್ ಮಾಡುವುದು ಅತಿ ಮುಖ್ಯ. ಭಾವನಾತ್ಮಕವಾಗಿ ಮಾತನಾಡಬೇಕೆಂದರೆ, ಸುಮ್ಮನಿರಲು ಪ್ರಯತ್ನಿಸಿ. ನಂತರ...
Read moreDetailsಬೆಂಗಳೂರು: ಬೆಂಗಳೂರಿನಲ್ಲಿ ಲಾಡ್ಜ್ ಒಂದರಲ್ಲಿ ಪುತ್ತೂರು ಮೂಲದ ತಕ್ಷಿತ್ ಎಂಬ ಯುವಕ ನಿಗೂಢವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಅ.17 ರಂದು ಸಂಜೆ ಲಾಡ್ಜ್ನ ರೂಮ್ನಲ್ಲಿ ಯುವಕನ ಮೃತದೇಹ...
Read moreDetailsಮೈಸೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಂಘ-ಸಂಸ್ಥೆಗಳ ಚಟುವಟಿಕೆಗಳ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ...
Read moreDetailsಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿಬಂದಿದೆ. 7 ದಲಿತ ಕುಟುಂಬಗಳು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದು,...
Read moreDetailsಹುಬ್ಬಳ್ಳಿ: ನಗರದ ಕೋಟಿಲಿಂಗೇಶ್ವರದಲ್ಲಿರುವ ಆರ್ಎಸ್ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅ.18 ರಂದು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಕುಲ್ ರಸ್ತೆಯಲ್ಲಿ...
Read moreDetailsಚಂಡೀಗಢ: ಪಂಜಾಬ್ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ ಭಯಾನಕ ರೈಲು ಅವಘಡ ನಡೆದಿದೆ. ಅಮೃತಸರದಿಂದ ಸಹರ್ಸಾಕ್ಕೆ ಹೊರಟಿದ್ದ ಗರೀಬ್ ರಥ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12204) ನ...
Read moreDetailsಪ್ರಕೃತಿಯಲ್ಲಿ ಹಾವು ಕಪ್ಪೆಯನ್ನು ನುಂಗುವುದು ಸಾಮಾನ್ಯ. ಆದರೆ ಕಪ್ಪೆಯೇ ತನ್ನ ಗಾತ್ರಕ್ಕಿಂತ ದೊಡ್ಡದಾದ ಹಾವನ್ನು ನುಂಗುವುದು ಅಪರೂಪ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮಾವಿನಕೆರೆ ಸಮೀಪದ ಹಂದಿಗೋಡು...
Read moreDetailsವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ,ಅಲ್ಲಿನ ಮಹಿಳೆಯರ ಜೊತೆಗೆ ಸಂವಾದ ನಡೆಸಿದ್ದಾರೆ. ನಿರ್ಮಲಾ ಸೀತಾರಾಮನ್, ಕೂಡ್ಲಿಗಿ...
Read moreDetailsಈ ಕೆಂಪು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ದಿನಗಳು ದೂರವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಡೆದ ಒಂದು ಕಾರ್ಯಕ್ರಮದಲ್ಲಿ ಗುಡುಗಿದರು. ಮಾವೋವಾದಿ ಉಗ್ರವಾದವು...
Read moreDetailsಪಾಕಿಸ್ತಾನ ಸೇನೆಯ ವಾಯು ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟ್ ಆಟಗಾರರು ಸೇರಿದಂತೆ 11 ಜನ ನಾಗರಿಕರು ಹತ್ಯೆಗೆ ಈಡಾಗಿದ್ದಾರೆ. ಈ ದುರಂತದ ಘಟನೆಯು ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯ ಸಮೀಪದ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಸಂಭವಿಸಿದ ಘಟನೆಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿವೆ. ಮನೆಯಲ್ಲಿ ಮೊದಲ ಗ್ರ್ಯಾಂಡ್ ಫಿನಾಲ್ ಚರ್ಚೆಗಳು ಮುಗಿಯುವವೇಳೆಗೆ, ದೆವ್ವದ ಕಥೆ ಎಲ್ಲಾ...
Read moreDetailsಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳ ಮೇಲೆ ನಿರ್ಬಂಧ ಹೇರಿದ ನಂತರ, ಭಜರಂಗ ದಳದ ಮೇಲೂ ನಿಷೇಧ ಆಚರಣೆಗೆ ತರಬೇಕು ಎಂದು, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ....
Read moreDetailsಹಾಸನಾಂಬೆ ದೇವಿಯ ದರ್ಶನಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇದನ್ನ ನಿಯಂತ್ರಿಸಲು ಕೆಎಸ್ಆರ್ಟಿಸಿ ಬೆಂಗಳೂರು-ಹಾಸನ ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ವಾರಾಂತ್ಯ ಮತ್ತು...
Read moreDetailsಕನ್ನಡ ಚಲನಚಿತ್ರರಂಗದ ಹೆಮ್ಮೆಯಾಗಿರುವ 'ಕಾಂತಾರ-1' ಚಿತ್ರವು ದೇಶ-ವಿದೇಶಗಳಲ್ಲಿ ಧೂಳೆಬ್ಬಿಸುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವು ಬಾಕ್ಸಾಫೀಸ್ನಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ. ಚಿತ್ರವು...
Read moreDetailsಜನಪ್ರಿಯ ರಿಯಾಲಿಟಿ ಶೋ 'ಸರಿಗಮಪ'ದ ಮೂಲಕ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದುಕೊಂಡ ಗಾಯಕಿ ಸುಹಾನಾ ಸೈಯ್ಯದ್ ಮತ್ತು ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಇಬ್ಬರು ದಾಂಪತ್ಯ ಜೀವನಕ್ಕೆ...
Read moreDetailsಶಿವಮೊಗ್ಗ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದ ಆರೋಪದ ಮೇಲೆ ಬಂಧಿತನಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿಚಾರಣೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ವಿಚಾರಣೆ ಮುಂದುವರೆಸಿದೆ. ...
Read moreDetailsಹಾಸನ: ಶ್ರೀ ಹಾಸನಾಂಬಾ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಜಿಲ್ಲಾ ಆಡಳಿತವು ಈ ಬಾರಿ ಶಿಸ್ತುಬದ್ಧವಾದ ಉತ್ತಮ ವ್ಯವಸ್ಥೆ ಮಾಡಿದ್ದು, ಇದರಿಂದ ಕೇಂದ್ರ ಸಚಿವ...
Read moreDetailsದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸುಡುವಾಗ ಅಪಘಾತಗಳು ಸಂಭವಿಸುವುದು ಸಾಮಾನ್ಯ. ಹಬ್ಬದ ದಿನಗಳಲ್ಲಿ ಬಹುತೇಕ ವೈದ್ಯರು ರಜೆಯಲ್ಲಿರುವುದರಿಂದ, ಸುಟ್ಟಗಾಯಗಳಿಗೆ ಸರಿಯಾದ ಪ್ರಥಮ ಚಿಕಿತ್ಸೆ ತಿಳಿದಿರುವುದು ಅತಿ ಮುಖ್ಯ. ಸುಟ್ಟಗಾಯಕ್ಕೆ ಟೂತ್ಪೇಸ್ಟ್...
Read moreDetailsಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ)ಯ ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರವಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರವು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 141 ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ...
Read moreDetailsನಿಮ್ಮ ಜನ್ಮ ತಾರೀಕಿನಿಂದ ಲೆಕ್ಕ ಹಾಕುವ ಜನ್ಮ ಸಂಖ್ಯೆ ನಿಮ್ಮ ಭವಿಷ್ಯ, ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಸೂಚನೆ ನೀಡುತ್ತದೆ. ಇಂದಿನ ದಿನ ನಿಮಗೇನು ತಂದೊಡ್ಡಬಹುದು ಎಂಬುದರ ಸಂಕ್ಷಿಪ್ತ ವಿವರ...
Read moreDetailsಉಜ್ವಲ ಬದುಕು ಎಂಬುದು ಪ್ರತಿಯೊಬ್ಬರ ಕನಸು. ಈ ಕನಸನ್ನು ನನಸಾಗಿಸಲು ಪರಿಶ್ರಮ, ಉತ್ತಮ ಯೋಜನೆ ಮತ್ತು ಸಮಯೋಚಿತ ನಿರ್ಧಾರಗಳು ಅತ್ಯಗತ್ಯ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಮತ್ತು...
Read moreDetailsರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಮತ್ತು ಅವರ ಪತ್ನಿ ಸುಧಾ ಮೂರ್ತಿ...
Read moreDetailsಬಿಗ್ಬಾಸ್ನಲ್ಲಿ ಇತ್ತೀಚೆಗೆ, ಸ್ಪರ್ಧಿ ರಕ್ಷಿತಾ ಮನೆಯಲ್ಲಿರುವ ಇತರೆ ಪ್ರಮುಖ ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರ ಟಾರ್ಗೆಟ್ ಆಗಿರುವುದು ಎಲ್ಲರ ಗಮನ ಸೆಳೆದಿದೆ. ರಕ್ಷಿತಾ ಒಂದು...
Read moreDetailsನವದೆಹಲಿ: ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಬ್ಯಾಂಕ್ ವಂಚನೆಗಳಲ್ಲಿ ಒಂದಾದ ಪಿಎನ್ಬಿ ಹಗರಣದ ಆರೋಪಿ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ 8 ವರ್ಷಗಳ ಪಲಾಯನಕ್ಕೆ ಅಂತ್ಯ...
Read moreDetailsಹಾಸನ: ಹಾಸನಾಂಬಾ ದೇವಿಯ ದ್ವೈವಾರ್ಷಿಕ ದರ್ಶನೋತ್ಸವ ಪ್ರಾರಂಭವಾಗಿ ಕೇವಲ ಒಂದು ವಾರದೊಳಗೆ ಹಲವಾರು ದಾಖಲೆಗಳನ್ನು ಸೃಷ್ಟಿಸಿದೆ. ದರ್ಶನ ಆರಂಭವಾಗಿ 8ನೇ ದಿನದೊಳಗಾಗಿ 15 ಲಕ್ಷ 30 ಸಾವಿರಕ್ಕೂ ಅಧಿಕ...
Read moreDetailsಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ವರುಣದೇವನ ಅಬ್ಬರ ಮುಂದುವರಿಯಲಿದೆ. ಭಾರತೀಯ ಹವಾಮಾನ ವಿಜ್ಞಾನ ಇಲಾಖೆಯು (ಐಎಂಡಿ) ನೀಡಿರುವ ಅಂದಾಜಿನ ಪ್ರಕಾರ, ಕರಾವಳಿ...
Read moreDetailsಭಾರತೀಯ ಕ್ರಿಕೆಟ್ ತಂಡದ ಪ್ರಖ್ಯಾತ ಆಟಗಾರ ರವೀಂದ್ರ ಜಡೇಜಾ ಅವರಿಗೆ ಇತ್ತೀಚೆಗೆ ಎರಡು ದಿಕ್ಕಿನಲ್ಲಿ ಯಶಸ್ಸು ಸಿಕ್ಕಿದೆ. ಒಂದೆಡೆ, ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ...
Read moreDetailsಬೆಂಗಳೂರು: ಚಲನಚಿತ್ರರಂಗದ ಹಿಟ್ ಜೋಡಿಯಾದ ನಟ ಡಾರ್ಲಿಂಗ್ ಕೃಷ್ಣ ಮತ್ತು ನಿರ್ದೇಶಕ ಶಶಾಂಕ್ ಅವರ ಹೊಸ ಸಿನಿಮಾ '‘ಬ್ರ್ಯಾಟ್' ಟ್ರೇಲರ್ ಅನ್ನು ಸೂಪರ್ ಸ್ಟಾರ್ ಕಿಚ್ಚ ಸುದೀಪ್...
Read moreDetailsನವದೆಹಲಿ: ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಕ್ರಿಪ್ಟೋಕರೆನ್ಸಿ ಹಗರಣಗಳಲ್ಲಿ ಒಂದಾಗಿದ್ದ ಒಕ್ಟಾ ಎಫ್ ಎಕ್ಸ್ ಪೊಂಜಿ ಸ್ಕೀಮ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಬೃಹತ್ ಕಾರ್ಯಾಚರಣೆ ನಡೆಸಿದೆ....
Read moreDetailsಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ಭಯಾನಕ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದೆ. ದಾಳಿಯಲ್ಲಿ ಪಾಕಿಸ್ತಾನದ 7 ಸೈನಿಕರು ಹತರಾಗಿದ್ದಾರೆ. ಅಪ್ಪಾನ್ ಗಡಿ ಬಳಿಯಿರುವ...
Read moreDetailsಪಾಟ್ನಾ: ಬಿಹಾರದಲ್ಲಿ ಸರನ್ ಜಿಲ್ಲೆ ಚುನಾವಣಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ದರೋಡೆಕೋರ ಮೊಹಮ್ಮದ್ ಶಹಾಬುದ್ದೀನ್ ಅವರ ಪುತ್ರ...
Read moreDetailsಬೆಂಗಳೂರು: ಕರ್ನಾಟಕದ ರಾಜಕೀಯ ಅಂಕಣಗಳಲ್ಲಿ ಗಮನ ಸೆಳೆಯುವ ಘಟನೆಯೊಂದು ನಡೆದಿದೆ. ರಾಜ್ಯದ ಗೃಹ ಇಲಾಖೆಯು ಮಾಜಿ ಮಂತ್ರಿ ಕೆ.ಎಸ್. ಈಶ್ವರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ...
Read moreDetailsಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನಿವಾಸದಲ್ಲಿ ನಿಯೋಜಿತರಾಗಿದ್ದ ಮೂವರು ಭದ್ರತಾ ಸಿಬ್ಬಂದಿಯನ್ನು ಗೃಹ ಇಲಾಖೆ ಹಿಂಪಡೆದುಕೊಂಡಿದೆ. ಈ ಕ್ರಮದಿಂದ ಕೋಪಗೊಂಡ ನಾರಾಯಣಸ್ವಾಮಿ, ಇದರ...
Read moreDetailsಮಡಿಕೇರಿ: ಶಿಶು ಅಭಿವೃದ್ಧಿ ಯೋಜನೆಯ ಅಂಗವಾಗಿ ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ...
Read moreDetailsರಾಯಚೂರು ಜಿಲ್ಲೆಯ ಸಿರಿವಾರ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಕೆ.ಪಿ ಅವರನ್ನು ಅಮಾನತುಗೊಳಿಸಿ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ. ಆರ್.ಎಸ್.ಎಸ್...
Read moreDetailsದೆಹಲಿ: ದೀಪಾವಳಿಯ ಸಂದರ್ಭದಲ್ಲಿ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಅವರ ದೆಹಲಿ ನಿವಾಸದಲ್ಲಿ ರಾಜ್ಯ ಬಿಜೆಪಿ ನಾಯಕ...
Read moreDetailsಬೆಂಗಳೂರು: 'ಕಾಂತಾರ' ಚಿತ್ರದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ನಡೆದ...
Read moreDetailsವಿಜಯಪುರ: ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾ ಗ್ರಾಮದಲ್ಲಿ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಿವಮ್ಮ ರಾಥೋಡ್ (8), ಕಾರ್ತಿಕ್ ರಾಥೋಡ್ (7) ಮತ್ತು ಸ್ವಪ್ನಾ...
Read moreDetailsನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಯತ್ನದ ಫಲವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ದೀಪಾವಳಿ ಉಡುಗೊರೆಯಾಗಿ ಹೊಸ ರೈಲು ಸೇವೆ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ವಾಣಿಜ್ಯ...
Read moreDetailsಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ರಲ್ಲಿ ಮಧ್ಯರಾತ್ರಿ ಅನಿರೀಕ್ಷಿತ ತಿರುವು ನೀಡಿದೆ. ಗ್ರ್ಯಾಂಡ್ ಫಿನಾಲೆಗೆ ಮುನ್ನವೇ ಒಬ್ಬ ಸ್ಪರ್ಧಿಗೆ ಗೇಟ್ ಪಾಸ್ ನೀಡಲು...
Read moreDetailsಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ದೀಪಾವಳಿ ಉಡುಗೊರೆ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗನವಾಡಿ...
Read moreDetailsಬೆಂಗಳೂರು: ಪ್ರಸಿದ್ಧ ಸಂಗೀತ ನಿರ್ದೇಶಕ ಮತ್ತು ಗಾಯಕ ರಘು ದೀಕ್ಷಿತ್ ತಮ್ಮ ದೀರ್ಘಕಾಲೀನ ಸಹಗಾಯಕಿ ವಾರ್ಜಶ್ರೀ ಅವರನ್ನು ವಿವಾಹವಾಗಲಿದ್ದಾರೆ. ಈ ವಿವಾಹ ಸಮಾರಂಭ ಈ ಅಕ್ಟೋಬರ್ ತಿಂಗಳಲ್ಲೇ ನೆಡೆಯುವ...
Read moreDetailsಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ನಲ್ಲಿ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರ ಮೇಲೆ ಅಶ್ವಿನಿ ಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ. ಮಧ್ಯರಾತ್ರಿ ಬಿಗ್ ಬಾಸ್...
Read moreDetailsಬೆಂಗಳೂರು: ಕನ್ನಡ ಸಾಹಿತ್ಯದ ಒಂದು ಮಹತ್ವದ ಕೃತಿಯಾದ ಪೂರ್ಣಚಂದ್ರ ತೇಜಸ್ವಿ ಅವರ 'ಜುಗಾರಿ ಕ್ರಾಸ್' ಕಾದಂಬರಿ ಅಂತಿಮವಾಗಿ ಸಿನಿಮಾ ರೂಪ ಪಡೆಯಲಿದೆ. 'ಕರಾವಳಿ' ಚಿತ್ರದ ನಿರ್ದೇಶಕ ಗುರುದತ್ತ...
Read moreDetailsಭೋಪಾಲ್/ಕಾಂಚೀಪುರಂ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪುಟ್ಟ ಕಂದಮ್ಮಳ ಸಾವಿಗೆ ಕಾರಣವಾದ ಕಲಬೆರಕೆ ಕೆಮ್ಮಿನ ಸಿರಪ್ ತಯಾರಿಸಿದ ಆರೋಪದಲ್ಲಿ ತಮಿಳುನಾಡಿನ ಕಾಂಚೀಪುರಂನ ಪ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ರಂಗನಾಥನನ್ನು ಮಧ್ಯಪ್ರದೇಶ...
Read moreDetailsಅಹಮದಾಬಾದ್: ಗುಜರಾತ್ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ...
Read moreDetailsಬೆಂಗಳೂರು: ಸಮಾಜಿಕ ನ್ಯಾಯ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಸಕ್ರಿಯರಾಗಿರುವ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ 22...
Read moreDetailsಬೆಂಗಳೂರು: ಮಂತ್ರಿಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಸಮೀಪದಲ್ಲಿ 22 ವರ್ಷದ ಯಾಮಿನಿ ಪ್ರಿಯಾ ಎಂಬ ಬಿ.ಫಾರ್ಮ್ ವಿದ್ಯಾರ್ಥಿನಿಯನ್ನ ಕುತ್ತಿಗೆ ಇರಿದು ಹತ್ಯೆ ಮಾಡಲಾಗಿದೆ. ಬನಶಂಕರಿಯ ನರಗುಂದ ಕಾಲೇಜಿನಲ್ಲಿ...
Read moreDetailsಚಾಂಪಿಯನ್ಸ್ ಟ್ರೋಫಿಯ ಫೈನಲ್ ನಂತರ ಮೊದಲ ಬಾರಿಗೆ ಟೀಮ್ ಇಂಡಿಯಾ ತ್ರಿವರ್ಣ ಜೆರ್ಸಿ ಧರಿಸಲಿರುವ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಸೋಷಿಯಲ್ ಮೀಡಿಯಾದಲ್ಲಿ...
Read moreDetailsಬೆಂಗಳೂರು: ಸರ್ಕಾರಿ ಸ್ವಾಧೀನದಲ್ಲಿರುವ ಭವನಗಳು, ಆವರಣಗಳು ಮತ್ತು ಇತರ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸೇರಿದಂತೆ ಎಲ್ಲಾ ಖಾಸಗಿ ಸಂಘಟನೆಗಳು ಕಾರ್ಯಕ್ರಮಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕರ್ನಾಟಕ...
Read moreDetailsಆರ್ಯ ಫಿಲಂಸ್ನ ಲಾಂಛನದಲ್ಲಿ ಆರ್. ಲಕ್ಷ್ಮೀನಾರಾಯಣ ಗೌಡ್ರು ನಿರ್ಮಿಸುತ್ತಿರುವ, ನೃತ್ಯ ಸಂಯೋಜಕ ಎಂ.ಆರ್. ಕಪಿಲ್ ನಿರ್ದೇಶನದ 'ಬೀಟ್ ಪೊಲೀಸ್' ಚಿತ್ರದ ಮುಹೂರ್ತ ನೆಲಮಂಗಲ ಪೊಲೀಸ್ ಠಾಣೆಯ ಬಳಿ...
Read moreDetailsಮೈಸೂರು, ಅಕ್ಟೋಬರ್ 14: ಉದ್ಯೋಗ ಮೇಳಗಳು ಕೇವಲ ಉದ್ಯೋಗವನ್ನು ಪಡೆಯುವ ವೇದಿಕೆಯಾಗಿ ಮಾತ್ರವಲ್ಲ, ಯುವಕರ ಕೌಶಲ್ಯವನ್ನು ಹೆಚ್ಚಿಸಿಕೊಂಡು ವೃತ್ತಿಜೀವನದಲ್ಲಿ ಮುನ್ನಡೆಯಲು ಒಂದು ಉತ್ತಮ ಅವಕಾಶವನ್ನು ಒದಗಿಸುತ್ತವೆ. ಕರ್ನಾಟಕ...
Read moreDetailsಬೆಂಗಳೂರು, ಅಕ್ಟೋಬರ್ 14: ಕೇಂದ್ರ ಹನಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ನಾಳೆ (ಅಕ್ಟೋಬರ್ 15) ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ತಮ್ಮ...
Read moreDetailsಬೆಂಗಳೂರು: ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ರಷ್ಯಾದ ಮಹಿಳೆ ಒಬ್ಬರು ತಮ್ಮ ದಿನಬಳಕೆಯ ವೆಚ್ಚಗಳ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಯೂಲಿಯಾ ಅಸ್ಲಮೋವಾ...
Read moreDetailsಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ಒಕೆ ಚೆನ್ಯಾಡು ಸ್ಯಾಮ್ಯುಯಲ್ ಮತ್ತು ಕ್ಯುಕುರಿಜಾ ಟೋಪಿಸಾರಿಂದ 2.15 ಕೋಟಿ...
Read moreDetailsಬೆಂಗಳೂರು: ಕರ್ನಾಟಕದಲ್ಲಿ ಭ್ರಷ್ಟಾಚಾರ ನಿವಾರಣೆಗಾಗಿ ಲೋಕಾಯುಕ್ತ ದಾಳಿ ನಡೆಯುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ,...
Read moreDetailsಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಲೇಔಟ್ ಪ್ರದೇಶದಲ್ಲಿ ಚಿರತೆ ಸುಳಿದಾಡುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ಆತಂಕವುಂಟಾಗಿದೆ. ಕೆಂಗೇರಿ ಸಮೀಪದ ಈ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಚಿರತೆಯನ್ನು ನಿಯಮಿತವಾಗಿ ಗಮನಿಸಲಾಗುತ್ತಿದ್ದು, ಭೀಮನಕುಪ್ಪೆ...
Read moreDetailsಉಡುಪಿ: ಕಾರ್ಕಳದ ಮಾಜಿ ಶಾಸಕ ದಿವಂತ ಗೋಪಾಲ ಭಂಡಾರಿ ಅವರ 48 ವರ್ಷದ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಾರ್ಕಳ ತಾಲೂಕಿನ ಹೆಬ್ರಿ ತಾಲೂಕು ನಿವಾಸಿಯಾಗಿದ್ದ ಸುದೀಪ್...
Read moreDetailsಬೆಂಗಳೂರಿನಲ್ಲಿ ಕಿರುತೆರೆ ಕಲಾವಿದರಿಗೆ ಸೈಟ್ ಕೊಡಿಸುವ ಭರವಸೆಯಲ್ಲಿ 1.6 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದಡಿಯಲ್ಲಿ ಬಿಲ್ಡರ್ ಸೇರಿದಂತೆ ಐವರು ಆರೋಪಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್...
Read moreDetailsಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರ ಗೌರವಧನ ಪಾವತಿಗೆ ಸಂಬಂಧಿಸಿದಂತೆ ಸರ್ಕಾರವು ಪ್ರಮುಖ ಆದೇಶವನ್ನು ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ...
Read moreDetailsದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಆಯೋಜಿಸಿದೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಮತ್ತು ಬೆಳಗಾವಿಗಳ ನಡುವೆ ಈ ವಿಶೇಷ...
Read moreDetails