ಮುಂಗಾರು ಬೆಳೆಗೆ MSP ಖರೀದಿ ಆರಂಭ: ರೈತರ ಖಾತೆಗೆ ನೇರ ಹಣ
ಬೆಂಗಳೂರು, ಸೆ. 26: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸಣ್ಣ...
Read moreDetailsಬೆಂಗಳೂರು, ಸೆ. 26: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸಣ್ಣ...
Read moreDetailsಬೆಂಗಳೂರು, ಸೆಪ್ಟೆಂಬರ್ 26, 2025: ಕರ್ನಾಟಕ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಆರಂಭವಾಗಿದೆ. ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಸಮೀಕ್ಷೆಯ ಪ್ರಗತಿ ನಿಧಾನವಾಗಿತ್ತು. ಈಗ...
Read moreDetailsಬೆಂಗಳೂರು; (ಸೆ.25, 2025) ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ವಾಹನ ಸಂಚಾರ ದಟ್ಟಣೆಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವರ್ತೂರು ಮತ್ತು ಇಬ್ಲೂರು ಜಂಕ್ಷನ್ಗಳಂತಹ ಪ್ರಮುಖ ಕೇಂದ್ರಗಳಲ್ಲಿ...
Read moreDetailsಮೈಸೂರು, ಸೆಪ್ಟೆಂಬರ್ 25, 2025: ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಎಸ್.ಎಲ್. ಭೈರಪ್ಪ ಅವರ ಅಂತಿಮ ನಮನದ ವೇಳೆ ಮೈಸೂರಿನ ಕಲಾಮಂದಿರದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಭೈರಪ್ಪ...
Read moreDetailsಬೆಂಗಳೂರು; (ಸೆ.25, 2025) ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ)ಗಾಗಿ ಮನೆಗಳ ಗುರುತಿಸುವಿಕೆ ಮತ್ತು ‘ಯುಎಚ್ಐಡಿ’ ಸ್ಟಿಕ್ಕರ್ ಅಂಟಿಸುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ಗಳನ್ನು ಬಳಸಿಕೊಂಡ...
Read moreDetailsನವರಾತ್ರಿಯ ಸಂದರ್ಭದಲ್ಲಿ, ಚಿತ್ರರಂಗದ ಹೆಸರಾಂತ ನಿರ್ದೇಶಕ ಡಾ. ಎಸ್. ನಾರಾಯಣ್ ಅವರ ಬಹುನಿರೀಕ್ಷಿತ ಚಿತ್ರ ‘ಮಾರುತ’ಗಾಗಿ ‘ನಮ್ಮಮ್ಮ ಸವದತ್ತಿ ಎಲ್ಲಮ್ಮ’ ಹಾಡು ಅನಾವರಣವಾಗಿದೆ. ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾದ...
Read moreDetailsಮೈಸೂರು; (ಸೆ.25, 2025) ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರವು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದೆ. ಕಲಾಮಂದಿರದ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ...
Read moreDetailsಮಂಡ್ಯ; ಶ್ರೀರಂಗಪಟ್ಟಣದ 415ನೇ ದಸರಾ ಮಹೋತ್ಸವವು ಭವ್ಯವಾಗಿ ಆರಂಭಗೊಂಡಿದೆ. ಕಿರಂಗೂರು ಬನ್ನಿಮಂಟಪದ ಬಳಿಯಿಂದ ರಂಗನಾಥ ದೇಗುಲದವರೆಗೆ ಸಾಗುವ ಜಂಬೂ ಸವಾರಿಯು ಈ ವರ್ಷದ ದಸರಾದ ಪ್ರಮುಖ ಆಕರ್ಷಣೆಯಾಗಿದೆ....
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜೈಲಿನಲ್ಲಿ ಹಾಸಿಗೆ ಮತ್ತು ತಲೆದಿಂಬಿನ ಸೌಕರ್ಯಕ್ಕಾಗಿ ಸಲ್ಲಿಸಿದ್ದ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಪ್ರಮುಖ ನಟ ದರ್ಶನ್ ತೂಗುದೀಪ ಜೈಲಿನಲ್ಲಿದ್ದಾರೆ. ಈಗ ಅವರು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ಗೆ...
Read moreDetailsದಿಲ್ಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ಖ್ಯಾತಿಯಾದ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ (SSIM) ಸಂಸ್ಥೆಯ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ...
Read moreDetailsನವದೆಹಲಿ, (ಸೆ.25, 2025) 2027ರ ವೇಳೆಗೆ 100ಕ್ಕೂ ಹೆಚ್ಚು ದೇಶಗಳಲ್ಲಿ ಎಚ್ಐವಿ ತಡೆಗಟ್ಟುವ ಜೆನೆರಿಕ್ ಇಂಜೆಕ್ಷನ್ (ಲೆನಾಕಾಪಾವಿರ್) ಕೇವಲ ವಾರ್ಷಿಕ 3,548 ರೂಪಾಯಿಗಳಿಗೆ ಲಭ್ಯವಾಗಲಿದೆ ಎಂದು ಯುನಿಟೈಡ್ ಮತ್ತು...
Read moreDetailsಬೆಂಗಳೂರು: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಸೂಪರ್ಸ್ಟಾರ್ ಪವನ್ ಕಲ್ಯಾಣ್ರ ಹೊಸ ಚಲನಚಿತ್ರ 'ಓಜಿ' (OG) ರ ರಿಲೀಸ್ ಸಂತೋಷವು ಕೆಲವೆಡೆ ದಂಗೆಯಾಗಿ ಮಾರ್ಪಡಿಸಿಕೊಂಡಿದೆ. ಸೆಪ್ಟೆಂಬರ್ 24,...
Read moreDetailsಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮುಕಳೆಪ್ಪ ಮತ್ತು ಗಾಯತ್ರಿ ಸಂಬಂಧಿತ ವೀಡಿಯೊ ಬಿಡುಗಡೆಯಾದ ಬೆನ್ನಲ್ಲೇ ತೀವ್ರ ವಿವಾದ ಸೃಷ್ಠಿಯಾಗಿತ್ತು. ಈ ವೀಡಿಯೊದಲ್ಲಿ ಗಾಯತ್ರಿಯ ತಾಯಿ ಶಿವಕ್ಕ, ತಮ್ಮ ಮಗಳ...
Read moreDetailsಯಾದಗಿರಿ: ಕುಟುಂಬದಲ್ಲಿ ಸಂಘರ್ಷದ ಜೊತೆಗೆ ಪತ್ನಿಯ ಮೇಲಿನ ಅನುಮಾನಕ್ಕೆ ತಂದೆ ತನ್ನದೇ ಹೆತ್ತ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಂದ ದುರಂತ ಘಟನೆಯ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ...
Read moreDetailsತುಮಕೂರು: ತುಮಕೂರು ಮಿಲ್ಕ್ ಯೂನಿಯನ್ (ತುಮುಲ್)ನಲ್ಲಿ ದಲಿತ ಅಧಿಕಾರಿಯೊಬ್ಬರಿಗೆ ಅವರ ಜಾತಿ ಹಿನ್ಕೆಲೆಯ ಕಾರಣದಿಂದಲೇ ಕಿರುಕುಳ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕಚೇರಿಯಲ್ಲೇ ಹಿರಿಯ ಅಧಿಕಾರಿಗಳು ಚೇರು-ಟೇಬಲ್...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ನಡೆಸಿದ ವಿಶೇಷ...
Read moreDetailsಬೆಂಗಳೂರು, ಸೆಪ್ಟೆಂಬರ್ 25, 2025: ಬೆಂಗಳೂರಿನ ಹಲವು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಗ್ರಾಹಕರಿಗೆ ತಿಳಿಯದಂತೆ ಸೇವಾ ಶುಲ್ಕ ಮತ್ತು ಜಿಎಸ್ಟಿಯನ್ನು (GST) ವಸೂಲಿ ಮಾಡುತ್ತಿವೆ. ಬಿಲ್ನಲ್ಲಿ ಈ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಜಗತ್ತನ್ನು ಅನನ್ಯ ಕೃತಿಗಳಿಂದ ಸಮೃದ್ಧಗೊಳಿಸಿದ ಹಿರಿಯ ಸಾಹಿತಿ ಮತ್ತು ಪದ್ಮಭೂಷಣ ಪುರಸ್ಕೃತ ಡಾ. ಎಸ್. ಎಲ್. ಭೈರಪ್ಪ ಅವರು ಇಂದು (ಸೆ.24,2025) ನಿಧನರಾದ್ದು ರಾಜ್ಯದಾದ್ಯಂತ...
Read moreDetailsಬೆಂಗಳೂರು; ಕನ್ನಡ ಸಾಹಿತ್ಯದ ಶಿಖರಪುರುಷರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪನವರ ನಿಧನದ ಸುದ್ದಿಗೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ...
Read moreDetailsಪದ್ಮಭೂಷಣ ಪುರಸ್ಕೃತ, ಕನ್ನಡ ಸಾಹಿತ್ಯದ ದಿಗ್ಗಜ ಕಾದಂಬರಿಕಾರ ಎಸ್ಎಲ್ ಭೈರಪ್ಪನವರು ಇಂದು (ಸೆ. 24, 2025) ನಿಧನರಾದರು. ಅವರ ಕಾದಂಬರಿಗಳು ಕರ್ನಾಟಕ, ಭಾರತ ಮತ್ತು ವಿದೇಶಗಳ ಓದುಗರನ್ನು...
Read moreDetailsಬೆಂಗಳೂರು; (ಸೆ.24, 2025) ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕಾದಂಬರಿಕಾರ, ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪುರಸ್ಕೃತ ಡಾ. ಎಸ್.ಎಲ್. ಭೈರಪ್ಪ (94) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ....
Read moreDetailsರಾಜಸ್ಥಾನ; ಭಿಲ್ವಾರಾ ಜಿಲ್ಲೆಯ ಬಿಜೋಲಿಯಾ ಉಪವಿಭಾಗದಲ್ಲಿ ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. 10-12 ದಿನದ ನವಜಾತ ಶಿಶುವಿನ ಬಾಯಿಯನ್ನು ಫೆವಿಕ್ವಿಕ್ನಿಂದ ಮುಚ್ಚಿ, ಕಲ್ಲುಗಳ ಕೆಳಗೆ ಹೂತುಹಾಕಿ ಹತ್ಯೆಗೆ...
Read moreDetailsಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ 75ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ "SBI ಪ್ಲಾಟಿನಂ ಜುಬಿಲಿ ಆಶಾ ಸ್ಕಾಲರ್ಶಿಪ್" ಎಂಬ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಕಟಿಸಿದೆ. ಈ ಕಾರ್ಯಕ್ರಮವು...
Read moreDetailsಕೊಚ್ಚಿ; (ಸೆ. 24, 2025) ಪ್ಯಾನ್-ಇಂಡಿಯಾ ಸ್ಟಾರ್ ಮತ್ತು ನಿರ್ಮಾಪಕ ದುಲ್ಕರ್ ಸಲ್ಮಾನ್ ಅವರು ಇದೀಗ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇರಳದ ಕಸ್ಟಮ್ಸ್ ಕಮಿಷನರೇಟ್ ನಡೆಸಿದ 'ಆಪರೇಷನ್...
Read moreDetailsಮಹಿಳೆಯು ತನ್ನ ಮೇಲೆ ವಂಚನೆ ಮತ್ತು ದೌರ್ಜನ್ಯ ನಡೆದಿದೆ ಎಂದು ಕ್ರಿಕೆಟ್ ಕೋಚ್ ವಿರುದ್ದ ಗಂಭೀರ ಆರೋಪ ಮಾಡಿರುವ ಗಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯಾದ ಕ್ರಿಕೆಟ್ ಕೋಚ್...
Read moreDetailsಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ಆಘಾತಕಾರಿ ಕೊಲೆ ಘಟನೆಯೊಂದು ನಡೆದಿದೆ. ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಕಾಲುವೆಗೆ ತಳ್ಳಿ ಕೊಲೆ ಮಾಡಿರುವ...
Read moreDetailsಧಾರವಾಡ: ಯೂಟ್ಯೂಬ್ನಲ್ಲಿ ಕಾಮಿಡಿ ವೀಡಿಯೋಗಳ ಮೂಲಕ ಜನಪ್ರಿಯತೆ ಗಳಿಸಿದ ಧಾರವಾಡದ ಖ್ವಾಜಾ ಶಿರಹಟ್ಟಿ (ಮುಕಳೆಪ್ಪ) ಹಿಂದೂ ಯುವತಿ ಗಾಯತ್ರಿ ಜಾಲಿಹಾಳ್ ಅವರನ್ನು ಮದುವೆಯಾದ್ದು ವಿವಾದವಾಗಿತ್ತು. ಈ ಮದುವೆಯ...
Read moreDetailsಬೆಂಗಳೂರು; ಸೆಪ್ಟೆಂಬರ್ 24, 2025: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಗಟ್ಟಲು ಕಠಿಣ ಕ್ರಮಕ್ಕೆ ಮುಂದಾಗಿದೆ. ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್...
Read moreDetailsಬೆಂಗಳೂರು; (ಸೆ.24, 2025) ದೇವಾಲಯದಲ್ಲಿ ಬೆಳಗ್ಗೆ ಭಕ್ತಿಯಿಂದ ಪೂಜೆ ಸಲ್ಲಿಸುವ ಅರ್ಚಕರಾದರೆ, ರಾತ್ರಿಯಾದರೆ ಅದೇ ದೇವಾಲಯದ ವಸ್ತುಗಳನ್ನ ಕಳ್ಳತನಕ್ಕೆ ಮಾಡುವ ಘಟನೆಯಲ್ಲಿ ಬೆಂಗಳುರಿನಲ್ಲಿ ನಡೆದಿದೆ. ದೇವಾಲಯಗಳಿಂದ ಚಿನ್ನಾಭರಣ...
Read moreDetailsಉದಯ ಟಿವಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 27 ಶನಿವಾರ ಸಂಜೆ 6 ಗಂಟೆಗೆ ಧ್ರುವ ಸರ್ಜಾ ಜೊತೆ ವಿಶೇಷ ಕಾರ್ಯಕ್ರಮ ʻಧ್ರುವ ದಸರಾʼ ಪ್ರಸಾರವಾಗಲಿದೆ. ಭರ್ಜರಿ...
Read moreDetailsದುಬೈ: ಏಷ್ಯಾ ಕಪ್ 2025ರ ಸೂಪರ್ 4 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯವು ಕೇವಲ ಕ್ರೀಡಾಂಗಣದಲ್ಲಿ ರೋಚಕತೆಯನ್ನು ಮೀರಿ, ರಾಜಕೀಯ ಮತ್ತು ಸೇನಾ...
Read moreDetailsಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ದಾಖಲೆಯ ವೀಕ್ಷಣೆ ಕಂಡಿದೆ. ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ...
Read moreDetailsವಿಚ್ಛೇದನದ ಬಳಿಕ ಒಂಟಿಯಾಗಿದ್ದ ಖ್ಯಾತ ನಟಿ ಸಮಂತಾ ರುತ್ ಪ್ರಭು ಹೆಸರು ಇತ್ತೀಚೆಗೆ ಖ್ಯಾತ ನಿರ್ದೇಶಕ ರಾಜ್ ನಿಡಿಮೋರು ಜೊತೆಗೆ ಜೋಡಿಯಾಗಿ ಕಾಣಿಸಿಕೊಂಡಿದ್ದು, ಗಾಸಿಪ್ ವಲಯದಲ್ಲಿ ಸಂಚಲನ...
Read moreDetailsನವದೆಹಲಿ: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ 71ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಪ್ರದಾನ ಸಮಾರಂಭವು ದೆಹಲಿಯ ವಿಜ್ಞಾನ ಭವನದಲ್ಲಿ ಸಂಜೆ 4 ಗಂಟೆಗೆ ಆರಂಭವಾಯಿತು. ಈ ಬಾರಿಯ...
Read moreDetailsಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಪೀಕ್ ಸಮಯದಲ್ಲಿ ಉಂಟಾಗುವ ಭೀಕರ ಸಂಚಾರ ತಡೆ ಉಂಟಾಗುತ್ತಿದೆ. ಹೀಗಾಗಿ ನಿಮ್ಮ ವಿಪ್ರೊ ಕ್ಯಾಂಪಸ್ನಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಿ ಎಂದು ಸಿಎಂ...
Read moreDetails2025ರ ಹಾಂಗ್ ಕಾಂಗ್ ಸಿಕ್ಸರ್ಸ್ ಟೂರ್ನಮೆಂಟ್ನಲ್ಲಿ ಭಾರತೀಯ ತಂಡವನ್ನು ಮುನ್ನಡೆಸಲು ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರನ್ನು ನಾಯಕರಾಗಿ ನೇಮಿಸಲಾಗಿದೆ. 2024ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ...
Read moreDetailsವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಸೋಮವಾರ ಬಂದು ತಲುಪಿವೆ ಎಂದು ಮೂಲಸೌಕರ್ಯ...
Read moreDetailsಭೂತಾನ್ನಿಂದ ಲ್ಯುಕ್ಸರಿ ವಾಹನಗಳನ್ನು ಅಕ್ರಮವಾಗಿ ಆಮದು ಮಾಡಿ ತೆರಿಗೆ ವಂಚನೆ ನಡೆಸಿರುವ ಪ್ರಕರಣದ ತನಿಖೆಯ ಭಾಗವಾಗಿ ಮಲಯಾಳಂ ಚಿತ್ರರಂಗದ ಪ್ರಸಿದ್ಧ ನಟರು ದುಲ್ಕರ್ ಸಲ್ಮಾನ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅವರ ಕೊಚ್ಚಿ ನಿವಾಸಗಳ...
Read moreDetailsಬಾಲಿವುಡ್ನ ಜನಪ್ರಿಯ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ದೊಡ್ಡ ಸಂಚಲನ ಮೂಡಿಸಿದೆ....
Read moreDetailsನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರ ಕಾಂತಾರ: ಚಾಪ್ಟರ್ 1 ಸಿನಿಮಾದ ಯಾತ್ರೆಯು ಸವಾಲುಗಳಿಂದ ಕೂಡಿತ್ತು. ಚಿತ್ರದ ಕೆಲಸ ಆರಂಭವಾದ ದಿನದಿಂದಲೇ ಒಂದಲ್ಲ ಒಂದು ಅಡೆತಡೆಗಳು...
Read moreDetailsಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿಯ ಭಕ್ತರಿಗಾಗಿ ನೈಋತ್ಯ ರೈಲ್ವೇ ವಿಶೇಷ ರೈಲು ಸೌಲಭ್ಯವನ್ನು ಘೋಷಿಸಿದೆ. ಈ ವಿಶೇಷ ಎಕ್ಸ್ಪ್ರೆಸ್ ರೈಲುಗಳು ಕರ್ನಾಟಕದ ಭಕ್ತರಿಗೆ ಶಬರಿಮಲೆ ಯಾತ್ರೆಯನ್ನು ಸುಗಮ...
Read moreDetailsಬೆಂಗಳೂರು, ಸೆಪ್ಟೆಂಬರ್ 23, 2025: ಬೆಂಗಳೂರು ನಗರವನ್ನು ಹಸಿರುಮಯಗೊಳಿಸುವ ಉದ್ದೇಶದೊಂದಿಗೆ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಇತರ ಸಂಘ-ಸಂಸ್ಥೆಗಳು ನೆಟ್ಟಿದ್ದ ಸಾವಿರಾರು ಗಿಡಗಳು ಈಗ ಪರಿಸರ...
Read moreDetailsಬಹುನಿರೀಕ್ಷಿತ ಕನ್ನಡ ಚಲನಚಿತ್ರ ಕಾಂತಾರ ಚಾಪ್ಟರ್ 1 ಬಿಡುಗಡೆಗೆ ಮುನ್ನವೇ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿವಾದಕ್ಕೆ ಕೇಂದ್ರಬಿಂದುವಾಗಿದೆ. ಚಿತ್ರದ ಪ್ರಚಾರ ಕಾರ್ಯಕ್ರಮಗಳು ಪೂರ್ಣಗತಿಯಲ್ಲಿರುವ ಈ ಸಮಯದಲ್ಲಿ, ಚಿತ್ರ ನೋಡುವ ಪ್ರೇಕ್ಷಕರು...
Read moreDetailsನವರಾತ್ರಿಯ ಪವಿತ್ರ ಸಂದರ್ಭದಲ್ಲಿ ದುರ್ಗಾ ಸಪ್ತಶತಿ ಪಾರಾಯಣವು ಆಧ್ಯಾತ್ಮಿಕವಾಗಿ ಅತ್ಯಂತ ಮಹತ್ವದ ಕಾರ್ಯವಾಗಿದೆ. ಈ ಪಾರಾಯಣವು ದುರ್ಗಾ ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸುವ ಸಂದರ್ಭದಲ್ಲಿ ಭಕ್ತರಿಗೆ ಶಾಂತಿ,...
Read moreDetailsಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರಗಳು ಹೆಚ್ಚು ಕಡಿಮೆ ಆಗುತ್ತಲೇ ಇವೆ. ಹೀಗಾಗಿ ಜನಸಾಮಾನ್ಯರು ಉತ್ತಮ ಭವಿಷ್ಯಕ್ಕಾಗಿ ಚಿನ್ನ ಮತ್ತು ಬೆಳ್ಳಿಯ ಹೂಡಿಕೆ ಮಾಡಬಹುದಾಗಿದೆ. ಕಳೆದ...
Read moreDetailsಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1 ಬಿಡುಗಡೆಗೆ ಸಜ್ಜಾಗಿದೆ. ರಿಷಬ್ ಶೆಟ್ಟಿ ಅವರ ನಿರ್ದೇಶನದ ಈ ಚಿತ್ರವು 2022ರಲ್ಲಿ ಬಿಡುಗಡೆಯಾದ ‘ಕಾಂತಾರ’ ಚಿತ್ರದ ಪೂರ್ವಭಾಗವಾಗಿದ್ದು, ಈಗಾಗಲೇ...
Read moreDetailsನವದೆಹಲಿ; ಅಫ್ಘಾನಿಸ್ತಾನದ 13 ವರ್ಷದ ಬಾಲಕನೊಬ್ಬ ಭಾನುವಾರ (ಸೆ.21, 2025) ಕಾಬೂಲ್ನಿಂದ ದೆಹಲಿಗೆ ವಿಮಾನದ ಹಿಂಭಾಗದ ಚಕ್ರದ ಬಾವಿಯಲ್ಲಿ ಅಡಗಿಕೊಂಡು ರಹಸ್ಯವಾಗಿ ಪ್ರಯಾಣಿಸಿರುವ ಆಘಾತಕಾರಿ ಘಟನೆ ನಡೆದಿದೆ....
Read moreDetailsಬೆಂಗಳೂರು; ನಟ ವಿನೋದ್ ರಾಜ್ ತಮ್ಮ ತಾಯಿ ದಿವಂಗತ ಡಾ. ಎಂ. ಲೀಲಾವತಿ ಅವರ ಸ್ಮರಣಾರ್ಥವಾಗಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಮಹಾಂತ ಮಂದಾರ ಮಠಕ್ಕೆ ಒಂದು ಕಾರನ್ನು...
Read moreDetailsಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆಯೂ ಆಗಿರುವ ಖ್ಯಾತ ಲೇಖಕಿ ಮತ್ತು ಸಮಾಜಸೇವಕಿ ಸುಧಾ ಮೂರ್ತಿಯವರು ಸೈಬರ್ ವಂಚಕರ ಗುರಿಯಾಗಿದ್ದಾರೆ. ಇಂದು (ಸೆ.5, 2025) ರಂದು ದೂರಸಂಪರ್ಕ ಸಚಿವಾಲಯದ ಉದ್ಯೋಗಿಯೆಂದು...
Read moreDetailsಮೈಸೂರು; ದಸರಾ ಮಹೋತ್ಸವವು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಒಂದು ಭವ್ಯ ಆಚರಣೆಯಾಗಿದೆ. ಇದರ ಅಂಗವಾಗಿ ಆಯೋಜಿಸಲಾಗುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಪ್ರಮುಖ ಆಕರ್ಷಣೆಯಾಗಿದೆ. ಈ...
Read moreDetailsಬೆಂಗಳೂರು:ಬೆಂಗಳೂರಿನ ಸುಂಕದಕಟ್ಟೆಯ ಬಸ್ ನಿಲ್ದಾಣದ ಬಳಿ ಇಂದು (ಸೆ.22, 2025) ಮಧ್ಯಾಹ್ನ ದುಷ್ಕರ್ಮಿಯೊಬ್ಬ ಮಹಿಳೆಯನ್ನು ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಮೃತ ಮಹಿಳೆ ರೇಖಾ (45) ಎಂದು...
Read moreDetailsಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಸೋಮವಾರ ಆತಂಕಕಾರಿ ಘಟನೆಯೊಂದು ನಡೆದಿದೆ. IX-1086 ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಒಬ್ಬ ಪ್ರಯಾಣಿಕ...
Read moreDetailsನಾವು ಮುಖದ ಸೌಂದರ್ಯವನ್ನು ಹೆಚ್ಚಿಸಲು ಹಲವಾರು ಸೌಂದರ್ಯವರ್ಧಕಗಳನ್ನು ಬಳಸುತ್ತೇವೆ. ಆದರೆ ತುಟಿಗಳ ಕಾಳಜಿಯ ಬಗ್ಗೆ ಸಾಮಾನ್ಯವಾಗಿ ಮರೆತುಬಿಡುತ್ತೇವೆ. ಇದರಿಂದಾಗಿ ಹೆಚ್ಚಿನವರ ತುಟಿಗಳು ಕಪ್ಪಾಗಿ ಕಾಣಿಸುತ್ತವೆ. ತುಟಿಗಳ ಸೌಂದರ್ಯವು ಮುಖದ...
Read moreDetailsಇಂದು ಮಧ್ಯಾಹ್ನ 12-45ಕ್ಕೆ ಕನ್ನಡ ಚಿತ್ರಪ್ರೇಮಿಗಳಿಂದ 'ಕಾಂತಾರ ಅಧ್ಯಾಯ 1' ಕನ್ನಡ ಟ್ರೈಲರ್ ಹಾಗೂ ಸ್ಟಾರ್ ನಟರುಗಳಿಂದ ಉಳಿದ 5 ಭಾಷೆಗಳ ಟ್ರೈಲರ್ ಬಿಡುಗಡೆಯಾಯಿತು. ಹೃತಿಕ್ ರೋಷನ್,...
Read moreDetailsರಿಷಬ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಕಾಂತಾರ ಚಾಪ್ಟರ್ 1 ರ ಟ್ರೈಲರ್ ಇಂದು (ಸೆ. 22, 2025) ರಂದು ಬಿಡುಗಡೆಯಾಗಿದೆ. 2022ರ ಸೆಪ್ಟೆಂಬರ್ 30ರಂದು ತೆರೆಕಂಡ...
Read moreDetailsಬೆಂಗಳೂರು; ನಕಲಿ ನಂಬರ್ ಪ್ಲೇಟ್ ಬಳಸಿ 1.5 ಕೊಟಿ ನಗದಿನ ಜೊತೆಗೆ 50 ಗ್ರಾಂ ಚಿನ್ನಾಭರಣಗಳನ್ನ ದೋಚಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಗಿರಿರಾಜು ಎಂಬುವರ ಮನೆಯಲ್ಲಿ...
Read moreDetailsಮೈಸೂರು; ಇಂದು ಬೆಳಗ್ಗೆ (ಸೆ.22,2025) ನಾಡಹಬ್ಬ ಮೈಸೂರು ದಸರಾವನ್ನು, ಬೂಕರ್ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟನೆ ಬಳಿಕ ಮಾತನಾಡಿದ ಅವರು, ನಾನು ನೂರಾರು...
Read moreDetailsಏಷ್ಯಾಕಪ್ 2025 ರ ರೋಚಕ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಮುಖಾಮುಖಿಯಾದವು. ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಈವರೆಗೆ 21...
Read moreDetailsಇಂದಿನ ಚಿನ್ನದ ದರ ಸೆ.22: ಚೆನ್ನೈ, ಮುಂಬೈ, ದೆಹಲಿ, ಕೋಲ್ಕತ್ತಾದಲ್ಲಿ 18, 22, 24 ಕ್ಯಾರಟ್ ಚಿನ್ನದ ಬೆಲೆಗಳು ಈ ಕೆಳಗಿನಂತೆ ಇವೆ. ಚಿನ್ನವು ದೀರ್ಘಕಾಲದಿಂದ ಆರ್ಥಿಕ...
Read moreDetailsದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2025 ರ ಸೂಪರ್-4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ...
Read moreDetailsಬೆಂಗಳೂರು; (ಸೆ.21) ಕರ್ನಾಟಕದಲ್ಲಿ ಜಾತಿಗಣತಿಯ ಕಾವು ಜೋರಾಗಿದ್ದು, ಹಲವು ಗೊಂದಲಗಳ ಮಧ್ಯೆ ರಾಜ್ಯಾದ್ಯಂತ ನಾಳೆ (ಸೆಪ್ಟೆಂಬರ್ 22, 2025) ಜಾತಿಗಣತಿ ಆರಂಭವಾಗಲಿದೆ. ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ನಾಳೆ...
Read moreDetailsಕೊಪ್ಪಳ ; ರಾಜ್ಯದಲ್ಲಿ ನಾಳೆಯಿಂದ (ಸೆ.22) ನಡೆಯಲಿರುವ ಜಾತಿಗಣತಿ ವಿಚಾರವಾಗಿ ಕೊಪ್ಪಳದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ...
Read moreDetailsದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು ಮೊದಲು ಬ್ಯಾಟಿಂಗ್ ಮಾಡಿ 412 ರನ್ಗಳ ದೊಡ್ಡ ಮೊತ್ತ ಕಲೆಹಾಕಿತು. ಈ...
Read moreDetailsಇತ್ತೀಚಿಗೆ ಕಿನ್ನತೆಗೆ ಒಳಗಾಗಿ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಕೆಲವರಿಗೆ ಕಿನ್ನತೆ ಹಾಗೂ ಬೇಸರದ ನಡುವೆ ವ್ಯತ್ಯಾಸವೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ಅವರಿಗೆ ಏನಾಗುತ್ತಿದೆ ಎಂಬೂದೇ ತಿಳಿದಿರುವುದಿಲ್ಲ. ಇತ್ತಿಚಿಗಷ್ಟೇ...
Read moreDetailsರೈಲ್ವೆ ನೇಮಕಾತಿ ಇಲಾಖೆ (RRC) 1,763 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿ ಮತ್ತು ಐಟಿಐ ಪಾಸ್ ಆದ ಅಭ್ಯರ್ಥಿಗಳಿಗೆ ಈ ಅವಕಾಶ ಲಭ್ಯವಿದೆ. ಅರ್ಜಿಗಳನ್ನು ಸೆಪ್ಟೆಂಬರ್...
Read moreDetailsಬೆಂಗಳೂರು; ಟೆಂಪೋ ಡ್ರೈವರ್ ಮೇಲೆ ಲಾಂಗು ಮಚ್ಚಿನಿಂದ ಅಟ್ಯಾಕ್ ಮಾಡಿರುವ ಘಟನೆ ಮಲ್ಲೇಶ್ವರಮ್ನಲ್ಲಿ ನಡೆದಿದೆ. 38 ವರ್ಷದ ಜಾವೆದ್ ಪಾಷ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಶ್ರೀರಾಂಪುರ ನಿವಾಸಿಯಾಗಿರುವ ಜಾವೀದ್...
Read moreDetailsಹುಬ್ಬಳ್ಳಿ; ಯೂಟ್ಯೂಬ್ ಸ್ಟಾರ್ ಮುಕಳೆಪ್ಪ ಅಲಿಯಾಸ್ ಖ್ವಾಜಾ ವಿರುದ್ಧ ಜೀವ ಬೆದರಿಕೆ ಹಾಗೂ ಅಪಹರಣದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
Read moreDetailsದಾವಣಗೆರೆ: ಕೋರ್ಟ್ ಆವರಣದಲ್ಲೇ ಪತಿಯೇ ಪತ್ನಿಗೆ ಚಾಕುವಿನಿಂದ ಹ*ಲ್ಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 30 ವರ್ಷದ ಪದ್ಮಾ ಹಲ್ಲೆಗೊಳಗಾದ ಮಹಿಳೆ. ಡಿವೋರ್ಸ್ ಕೇಸ್ ವಿಚಾರಕ್ಕೆ ದಂಪತಿಗಳು...
Read moreDetails