ಸಂಕಷ್ಟದಲ್ಲಿ ಪಲಾಶ್ ಮುಚ್ಚಲ್: ₹40 ಲಕ್ಷ ವಂಚನೆ ಆರೋಪದಡಿ ಪೊಲೀಸ್ ತನಿಖೆ ಆರಂಭ
ಖ್ಯಾತ ಗಾಯಕಿ ಪಲಕ್ ಮುಚ್ಚಲ್ ಅವರ ಸಹೋದರ, ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಇದೀಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಟೀಮ್ ಇಂಡಿಯಾ ಕ್ರಿಕೆಟರ್ ಸ್ಮೃತಿ ಮಂಧಾನ ಅವರೊಂದಿಗಿನ...
Read moreDetailsಖ್ಯಾತ ಗಾಯಕಿ ಪಲಕ್ ಮುಚ್ಚಲ್ ಅವರ ಸಹೋದರ, ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಇದೀಗ ಹೊಸ ವಿವಾದಕ್ಕೆ ಸಿಲುಕಿದ್ದಾರೆ. ಟೀಮ್ ಇಂಡಿಯಾ ಕ್ರಿಕೆಟರ್ ಸ್ಮೃತಿ ಮಂಧಾನ ಅವರೊಂದಿಗಿನ...
Read moreDetailsಪಣಜಿ: 2025ರ ಡಿಸೆಂಬರ್ 6 ರಂದು ಗೋವಾದ ಅರ್ಪೋರಾದಲ್ಲಿರುವ ಬಿರ್ಚ್ ಬೈ ರೋಮಿಯೊ ಲೇನ್ (Birch by Romeo Lane) ನೈಟ್ಕ್ಲಬ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ...
Read moreDetailsಬೆಂಗಳೂರು: ಸ್ಯಾಂಡಲ್ವುಡ್ ನಟಿ ಕಾರುಣ್ಯ ರಾಮ್ ಅವರ ತಂಗಿಯ ಮೇಲೆ ಕೇಳಿಬಂದಿದ್ದ ವಂಚನೆ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ...
Read moreDetailsನವದೆಹಲಿ: ದೇಶದ 77ನೇ ಗಣರಾಜ್ಯೋತ್ಸವದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಿಷೇಧಿತ ಸಿಖ್ ಫಾರ್ ಜಸ್ಟೀಸ್ (SFJ) ಸಂಘಟನೆಯ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್ ಮತ್ತೆ ಭಾರತದ...
Read moreDetailsಜಾಗತಿಕ ಇ-ಕಾಮರ್ಸ್ನ ದೈತ್ಯ ಅಮೆಜಾನ್ (Amazon) ತನ್ನ ವೆಚ್ಚ ಕಡಿತ ಮತ್ತು ಆಂತರಿಕ ಪುನರ್ರಚನೆಯ ಭಾಗವಾಗಿ ಮತ್ತೊಂದು ಸುತ್ತಿನ ಬೃಹತ್ ಉದ್ಯೋಗ ವಜಾ ಪ್ರಕ್ರಿಯೆಗೆ ಚಾಲನೆ ನೀಡಿದೆ....
Read moreDetailsಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅತ್ಯಂತ...
Read moreDetailsನವದೆಹಲಿ: ಭಾರತವು ತನ್ನ 77ನೇ ಗಣರಾಜ್ಯೋತ್ಸವವನ್ನು (Republic Day 2026) ಅದ್ಧೂರಿಯಾಗಿ ಆಚರಿಸಲು ಸಜ್ಜಾಗುತ್ತಿದೆ. ಈ ಸಮಯದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆಯ...
Read moreDetailsಬೆಂಗಳೂರು: ರಾಜ್ಯಪಾಲರು ರಾಷ್ಟ್ರಗೀತೆ ಮುಗಿಯುವ ಮುನ್ನವೇ ಸದನದಿಂದ ಹೊರನಡೆದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದು, ಇದು ರಾಷ್ಟ್ರಗೀತೆಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
Read moreDetailsಬೆಂಗಳೂರು: ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 26ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ವೈಭವದ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಮತ್ತೊಮ್ಮೆ ದೇಶದ ಗಮನ...
Read moreDetailsಐಪಿಎಲ್ನಲ್ಲಿ ಅತ್ಯಂತ ಜನಪ್ರಿಯ ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಇದೀಗ ಕೇವಲ ಮೈದಾನದ ಆಟದಿಂದ ಮಾತ್ರವಲ್ಲದೆ, ಮಾಲೀಕತ್ವದ ವಿಷಯದಲ್ಲೂ ಭಾರಿ ಸುದ್ದಿಯಲ್ಲಿದೆ. 2024ರಲ್ಲಿ ಮಹಿಳಾ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಅತ್ಯುನ್ನತ ಭದ್ರತಾ ವಲಯವಾದ ರಾಜಭವನಕ್ಕೆ (ರಾಜ್ಯಪಾಲರ ಕಚೇರಿ) ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ರಾಜಭವನಕ್ಕೆ ಬಂದ ಬೆದರಿಕೆ ...
Read moreDetailsಬೆಂಗಳೂರು: ಬ್ಯಾಂಕ್ಗೆ ಸಂಬಂಧಿಸಿದ ಯಾವುದಾದರೂ ಪ್ರಮುಖ ಕೆಲಸಗಳನ್ನು ಇಟ್ಟುಕೊಂಡಿದ್ದರೇ, ಇಂದೇ ಮುಗಿಸಿಕೊಳ್ಳುವುದು ಒಳಿತು. ಏಕೆಂದರೆ, ನಾಳೆಯಿಂದ ಸತತ ನಾಲ್ಕು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ವ್ಯವಹಾರಗಳು ಸ್ಥಗಿತಗೊಳ್ಳಲಿವೆ....
Read moreDetailsಧರ್ಮಸ್ಥಳ: ಕನ್ನಡ ಚಿತ್ರರಂಗದ ಪೋಷಕ ನಟ ಮತ್ತು ಬಿಗ್ ಬಾಸ್ ಕನ್ನಡ ಸೀಸನ್ 11ರ ಮೂಲಕ ಮನೆಮಾತಾಗಿದ್ದ ಉಗ್ರಂ ಮಂಜು ಇಂದು (ಜನವರಿ 23) ವೈವಾಹಿಕ ಜೀವನಕ್ಕೆ...
Read moreDetailsಭುವನೇಶ್ವರ: ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳ ವಿರುದ್ಧದ ಹೋರಾಟದಲ್ಲಿ ಒಡಿಶಾ ಸರ್ಕಾರವು ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ಇಡೀ ರಾಜ್ಯಾದ್ಯಂತ ಎಲ್ಲಾ ರೀತಿಯ ತಂಬಾಕು...
Read moreDetailsಹೈದರಾಬಾದ್: ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಸಾಮಾಜಿಕ ಜಾಲತಾಣಗಳ ದಾಸರಾಗುತ್ತಿರುವುದು ಜಾಗತಿಕ ಮಟ್ಟದಲ್ಲಿ ಕಳವಳಕ್ಕೆ ಕಾರಣವಾಗಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಆಂಧ್ರಪ್ರದೇಶ ಸರ್ಕಾರವು, 16 ವರ್ಷಕ್ಕಿಂತ...
Read moreDetailsವಾಷಿಂಗ್ಟನ್: ಜಾಗತಿಕ ವಾಯುಪಡೆಗಳ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ಅಮೆರಿಕದ ವಾಯುಪಡೆಯ (USAF) ಅತ್ಯಾಧುನಿಕ ನೆಕ್ಸ್ಟ್ ಜನರೇಷನ್ ಏರ್ ಡಾಮಿನೆನ್ಸ್ (NGAD) ಕಾರ್ಯಕ್ರಮದ ಅಡಿಯಲ್ಲಿ ಬೋಯಿಂಗ್ ಕಂಪನಿಯು...
Read moreDetailsಕೀರ್ತಿ ಪಾಟೀಲ್,ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ವುಡ್ನಲ್ಲಿ ಈಗ ಹೊಸ ಚರ್ಚೆ ಶುರುವಾಗಿದೆ. ಡಿಬಾಸ್ ನಂತರ ಯಾರು ? ಎಂಬ ಪ್ರಶ್ನೆಗೆ ಜೂನಿಯರ್ ಡಿ ಬಾಸ್ ರೆಡಿ...
Read moreDetailsಬೆಂಗಳೂರು: ಮಹಿಳಾ ಅಧಿಕಾರಿಯೊಬ್ಬರಿಗೆ ಫೋನ್ ಕರೆ ಮಾಡಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧ...
Read moreDetailsನವದೆಹಲಿ: ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷಕ್ಕೆ ಕೇಂದ್ರ ಚುನಾವಣಾ ಆಯೋಗವು ಗುರುವಾರ 'ವಿಷಲ್' (Whistle) ಚಿಹ್ನೆಯನ್ನು ಅಧಿಕೃತವಾಗಿ ನೀಡಿದೆ. 2026ರಲ್ಲಿ ನಡೆಯಲಿರುವ...
Read moreDetailsಬೆಂಗಳೂರು: ಜಾಗತಿಕ ಮಟ್ಟದ ಸಂಚಾರ ದತ್ತಾಂಶ ವಿಶ್ಲೇಷಿಸುವ ಟಾಮ್ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic Index) ಬಿಡುಗಡೆ ಮಾಡಿರುವ 2025ರ ವರದಿಯ ಪ್ರಕಾರ, ಬೆಂಗಳೂರು ವಿಶ್ವದ ಎರಡನೇ...
Read moreDetailsಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಟ್ರೋಫಿ ಗೆದ್ದ ಸಂಭ್ರಮದಲ್ಲಿರುವ ಗಿಲ್ಲಿ ನಟ ಈಗ ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ಭೇಟಿಯಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಸ್ಯಾಂಡಲ್ವುಡ್...
Read moreDetailsಜಮ್ಮು&ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಯೋಧರು ಹುತಾತ್ಮರಾಗಿದ್ದಾರೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟ ಮೂರು ತಿಂಗಳ ಬಳಿಕ ಕಪ್ ಗೆದ್ದು ಬಿಗ್ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಬಿಗ್ಬಾಸ್ ಟ್ರೋಫಿ ಜತೆ ತಮ್ಮ...
Read moreDetailsಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದ 18 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ ಎಳೆದ ಆರ್ಸಿಬಿ, ಕಳೆದ ವರ್ಷ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ, ಮೈದಾನದಲ್ಲಿ...
Read moreDetailsಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಭಾಷಣ ಓದದೆ ಹೊರನಡೆದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದ ಘಟನೆಯನ್ನು ಪ್ರತಿಪಕ್ಷ ನಾಯಕ ಆರ್....
Read moreDetailsಬೆಂಗಳೂರು: ನರೇಗಾ (MGNREGA) ಯೋಜನೆಯ ಹೆಸರು ಬದಲಾವಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕರೆದಿದ್ದ ವಿಶೇಷ ಜಂಟಿ ಅಧಿವೇಶನವು ಮೊದಲ ದಿನವೇ ಗದ್ದಲದ ಗೂಡಾಗಿದೆ. ರಾಜ್ಯಪಾಲ ಥಾವರ್...
Read moreDetailsಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಸ್ಲೀಪರ್ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆಯಾಗಲಿದೆ. ಚಿತ್ರದುರ್ಗದಲ್ಲಿ ಸಂಭವಿಸಿದ ಅಗ್ನಿ ಅವಘಡದ ಬಳಿಕ ಎಚ್ಚೆತ್ತುಕೊಂಡಿರುವ ಸಾರಿಗೆ ಇಲಾಖೆ,...
Read moreDetailsಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕರಾಚಿಯ ಸದರ್ ಪ್ರದೇಶದಲ್ಲಿರುವ ಪ್ರಸಿದ್ಧ ಗುಲ್ ಪ್ಲಾಜಾ (Gul Plaza Mall) ಶಾಪಿಂಗ್...
Read moreDetailsಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ತಿಕ್ಕಾಟದ ನಡುವೆಯೇ, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಒಪ್ಪಿಗೆ ಸೂಚಿಸಿದ್ದು,...
Read moreDetailsಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಕಾಂಗ್ರೆಸ್ ಸರ್ಕಾರದ ನಡುವಿನ ಘರ್ಷಣೆ ತಾರಕಕ್ಕೇರಿದೆ. ಮುಂಬರುವ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಆಗಮಿಸುತ್ತಾರೋ ಇಲ್ಲವೋ...
Read moreDetailsಜೀ಼ ಕನ್ನಡ ವಾಹಿನಿಯು ಬರೀ ಧಾರಾವಾಹಿಗಳಿಂದ ಮಾತ್ರವಲ್ಲದೇ, ರಿಯಾಲಿಟಿ ಶೋಗಳು, ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಗಳಿಂದ ಪ್ರೇಕ್ಷಕರ ಮನಗೆದ್ದು ನಂ.1 ಪಟ್ಟದಲ್ಲಿದೆ. ಅಷ್ಟೇ ಅಲ್ಲದೇ ಈಗ ಜೀ಼...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಗಲ್ಲಿ ಗಲ್ಲಿಲೂ ಇಂದು ಒಂದೇ ಹೆಸರು ಗುನುಗುತ್ತಿದೆ ಅದುವೇ ಗಿಲ್ಲಿ. ಬಿಗ್ ಬಾಸ್ ಸೀಸನ್ 12 ವಿನ್ನರ್ ಗಿಲ್ಲಿ...
Read moreDetailsಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಕೇವಲ ಆಭರಣಗಳಲ್ಲ, ಅವು ಆರ್ಥಿಕ ಭದ್ರತೆಯ ಸಂಕೇತಗಳೂ ಹೌದು. ಇತ್ತೀಚಿನ ದಿನಗಳಲ್ಲಿ ಇವುಗಳ ಬೆಲೆ ಗಗನಕ್ಕೇರುತ್ತಿರುವುದಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ...
Read moreDetailsಚಿನ್ನ ಖರೀದಿಸುವ ಯೋಚನೆಯಲ್ಲಿದ್ದೀರಾ ? ಹಾಗಿದ್ದರೆ ತಡ ಮಾಡಬೇಡಿ ಮಾಡದೇ ಈಗಲೇ ಖರೀಧಿಸಿ. ಯಾಕೆಂದರೆ ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳನ್ನು ಗಮನಿಸಿದರೆ, ಮುಂದಿನ ದಿನಗಳಲ್ಲಿ ಹತ್ತು ಗ್ರಾಂ ಚಿನ್ನದ...
Read moreDetailsಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಐಪಿಎಲ್ ಪಂದ್ಯ ನಡೆಯುವುದು ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA),...
Read moreDetailsಬಡವರ ಹಾಗೂ ಮಧ್ಯಮ ವರ್ಗದ ಆಪತ್ಭಾಂದವ ಎಂದರೆ ಅದುವೇ ಚಿನ್ನ. ಆದರೆ ಇತ್ತೀಚಿಗೆ ಚಿನ್ನವನ್ನು ಖರೀದಿಸುವುದು ಸಾಮಾನ್ಯ ಜನರ ಪಾಲಿಗೆ ಕನಸಿನ ಮಾತಾಗುತ್ತಿದೆ. ಕಳೆದ ಆರು ತಿಂಗಳ...
Read moreDetailsಚಿಕ್ಕಮಗಳೂರು: ಯುವತಿ ಮದುವೆಗೂ ಮುನ್ನ ತಾಯಿಯಾಗಿದ್ದಾಳೆ. ಈಕೆಯ ಅಕ್ರಮ ಸಂಬಂಧದ ವಿಷಯ ಹೊರಬಂದರೆ ಮನೆಯ ಗೌರವ ಹಾಳಾಗುತ್ತದೆ ಎಂದು ಹುಟ್ಟಿದ ಕೇವಲ ಒಂದು ನಿಮಿಷಕ್ಕೆ ನವಜಾತ ಮಗುವನ್ನು...
Read moreDetailsಹಾಸನ: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಶಾಲಾ ಬಾಲಕಿಯೊಬ್ಬಳನ್ನು ನಿರಂತರವಾಗಿ ಹಿಂಬಾಲಿಸಿ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ದುಷ್ಕರ್ಮಿಯನ್ನ ಪೆನ್ಷನ್ ಮೊಹಲ್ಲಾ ಪೊಲೀಸರು ಕೊನೆಗೂ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಸ್ಯಾಂಡಲ್ ವುಡ್ ಸಲಗ ವಿಜಯ್ ತಮ್ಮ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮಿಳಿನ ಸ್ಟಾರ್ ನಟನ ಸಿನಿಮಾದಲ್ಲಿ ಒಂದು...
Read moreDetailsನವದೆಹಲಿ: ಕೇವಲ ಎರಡು ತಿಂಗಳ ಕಾಲ ಜೊತೆಗಿದ್ದು, ಕಳೆದ 13 ವರ್ಷಗಳಿಂದ ಪರಸ್ಪರ 40ಕ್ಕೂ ಹೆಚ್ಚು ಕೇಸ್ಗಳನ್ನು ದಾಖಲಿಸಿ ನ್ಯಾಯಾಂಗ ವ್ಯವಸ್ಥೆಯನ್ನು ಹೈರಾಣಾಗಿಸಿದ್ದ ದಂಪತಿಗೆ ಸರ್ವೋಚ್ಚ ನ್ಯಾಯಾಲಯ...
Read moreDetailsಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಖಾಸಗಿ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು'...
Read moreDetailsಮುಂಬೈ: ಕೇವಲ ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದ್ದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಧ್ಯ ಈ ಅಮಾನವೀಯ...
Read moreDetailsಬೆಂಗಳುರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಆರ್ಸಿಬಿ.. ಆರ್ಸಿಬಿ.. ಎಂಬ ಘೋಷಣೆ ಮೊಳಗಲಿದೆಯೇ ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ರಾಜ್ಯ...
Read moreDetailsನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಕಾಮೆಂಟ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸೆಲೆಬ್ರಿಟಿಗಳಿಗೆ...
Read moreDetailsನೆಲಮಂಗಲ: ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಕಳಿ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸೊಲ್ಲಾಪುರದಿಂದ ಬೆಂಗಳೂರಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಯು ಬೈಕ್ ಸವಾರರ ಮೇಲೆ...
Read moreDetailsಬಾಹ್ಯಾಕಾಶದ ಅದ್ಭುತಗಳಲ್ಲಿ ಒಂದಾದ ಸೌರ ಮಾರುತವು ಇತ್ತೀಚೆಗೆ ಭೂಮಿಯ ಕಾಂತಕ್ಷೇತ್ರವನ್ನು ಅಪ್ಪಳಿಸಿದ್ದು, ವಿಶ್ವಾದ್ಯಂತ ವಿಜ್ಞಾನಿಗಳು ಮತ್ತು ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ. ಸುಮಾರು ಎರಡು ದಶಕಗಳ ನಂತರ ಸಂಭವಿಸಿದ...
Read moreDetailsದಾವೋಸ್: ಭಾರತ ಜಾಗತಿಕ ಹೂಡಿಕೆಗೆ ವಿಶ್ವಾಸಾರ್ಹ ಮತ್ತು ಭವಿಷ್ಯದ ಸುಭದ್ರ ತಾಣವಾಗಿ ಹೊರ ಹೊಮ್ಮುತ್ತಿದ್ದು, ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆ (WEF) ಎರಡನೇ ದಿನದ ಶೃಂಗ...
Read moreDetailsಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ ಬೆನ್ನಲ್ಲೇ, ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಕಳೆದ...
Read moreDetailsಭಾರತದ ಬಹುಭಾಷೀಯ ಡಿಜಿಟಲ್ ಪ್ರೇಕ್ಷಕರನ್ನು ತಲುಪಲು ಮೆಟಾ (ಫೇಸ್ಬುಕ್, ಇನ್ಸ್ಟಾಗ್ರಾಮ್) ಹೊಸ AI ತಂತ್ರಜ್ಞಾನವನ್ನು ಪರಿಚಯಿಸಿದೆ. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ರೀಲ್ಸ್ಗಳಿಗಾಗಿ ಸ್ವಯಂಚಾಲಿತ ಬಹುಭಾಷಾ ಅನುವಾದ ಮತ್ತು...
Read moreDetailsರೈಲ್ವೆ ನೇಮಕಾತಿ ಮಂಡಳಿ (RRB) CEN ಸಂಖ್ಯೆ 09/2025 ರ ಅಡಿಯಲ್ಲಿ ಲೆವೆಲ್-1 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಕೊಂಚ ಬದಲಾವಣೆ ಮಾಡಿದ್ದು, ಅದರ ಸಂಪೂರ್ಣ ಮಾಹಿತಿ ಇಲ್ಲಿದೆ....
Read moreDetailsಬಾಲಿವುಡ್ನ ಖ್ಯಾತ ಗಾಯಕಿ ನೇಹಾ ಕಕ್ಕರ್ (Neha Kakkar) ಅವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ದಿನಗಳಿಂದ ಹಬ್ಬಿದ್ದ ವಿಚ್ಛೇದನದ ಗಾಸಿಪ್ಗಳಿಗೆ ಈಗ ಸ್ವತಃ ಗಾಯಕಿಯೇ...
Read moreDetailsಭಾರತೀಯ ಕ್ರಿಕೆಟ್ನಲ್ಲಿ ಈಗ ಹೊಸ ಯುಗ ಆರಂಭವಾಗುತ್ತಿದೆ. ದಶಕಗಳ ಕಾಲ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಬಿಸಿಸಿಐ...
Read moreDetailsಬಾಲಿವುಡ್ನ ಬಾದ್ಷಾ ಶಾರುಖ್ ಖಾನ್ ಅವರು ಜಾಗತಿಕ ಮಟ್ಟದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ನಗು, ನಡವಳಿಕೆ ಮತ್ತು ಅಭಿಮಾನಿಗಳ ಜೊತೆಗಿನ ಒಡನಾಟ ಯಾವಾಗಲೂ ಸುದ್ದಿಯಲ್ಲಿರುತ್ತದೆ....
Read moreDetailsಮೈಸೂರು: ಹೆಣ್ಣುಮಕ್ಕಳಿಗೆ ಮೈಸೂರು ರೇಷ್ಮೆ (Mysore Silk) ಸೀರೆ ಎಂದರೆ ಎಲ್ಲಿಲ್ಲದ ವ್ಯಾಮೋಹ. ಆದರೆ ಈಗಿನ ಪರಿಸ್ಥಿತಿ ಹೇಗಿದೆಯೆಂದರೆ, ನಿಮ್ಮ ಜೇಬಿನಲ್ಲಿ ಲಕ್ಷಾಂತರ ರೂಪಾಯಿ ಹಣವಿದ್ದರೂ ಮನಸ್ಸಿಗೆ...
Read moreDetailsಹೈದರಾಬಾದ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ತನ್ನ ಸಾಲ ತೀರಿಸಲು ಸ್ವಂತ ಪತ್ನಿಯನ್ನೇ ದಾಳವಾಗಿಸಿಕೊಂಡು, ನೂರಾರು ಪುರುಷರನ್ನು ಬ್ಲ್ಯಾಕ್ಮೇಲ್ ಮಾಡಿ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವ ಭೀಕರ ಘಟನೆ...
Read moreDetailsಮುಂಬೈ: ಬಾಲಿವುಡ್ನ ಅತ್ಯುತ್ತಮ ಕೊರಿಯೋಗ್ರಾಫರ್ ಹಾಗೂ ರಿಯಾಲಿಟಿ ಶೋಗಳ ನೆಚ್ಚಿನ ತೀರ್ಪುಗಾರ್ತಿ ಗೀತಾ ಕಪೂರ್ (Geeta Kapoor) ತಮ್ಮವೊಂದು ಹೇಳಿಕೆಯಿಂದ ಭಾರಿ ಚರ್ಚೆಯಲ್ಲಿದ್ದಾರೆ. 52 ವರ್ಷದ ಗೀತಾ...
Read moreDetailsದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ (Jio), ಭಾರ್ತಿ ಏರ್ಟೆಲ್ (Airtel) ಮತ್ತು ವೊಡಾಫೋನ್ ಐಡಿಯಾ (Vi) ಶೀಘ್ರದಲ್ಲೇ ತಮ್ಮ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳ...
Read moreDetailsಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು...
Read moreDetailsಹಾಸನ: ನಗರದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ದುಷ್ಕರ್ಮಿಯೊಬ್ಬ ಹಾಡಹಗಲೇ ಹಿಂಬಾಲಿಸಿ ಮನೆ ಬಾಗಿಲವರೆಗೂ ಬಂದಿರುವ ಘಟನೆ ನಗರದ 80 ಅಡಿ ರಸ್ತೆಯಲ್ಲಿ ನಡೆಯಲ್ಲಿ ನಡೆದಿದೆ. ಕಳೆದ ಜನವರಿ 17ರ...
Read moreDetailsನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ, ಬ್ಯಾಂಕ್ ಇತ್ತೀಚೆಗೆ ಮಾಡಿರುವ ಕೆಲವು ಪ್ರಮುಖ ಬದಲಾವಣೆಗಳ ಬಗ್ಗೆ ನೀವು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಸ್ಬಿಐ...
Read moreDetailsವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿರುವ ಇಂಡಿಯನ್ ಮ್ಯೂಸಿಕ್ ಮಾಂತ್ರಿಕ ಎ.ಆರ್. ರೆಹಮಾನ್ ಇತ್ತೀಚೆಗೆ ಬಿಬಿಸಿ ಏಷ್ಯನ್ ನೆಟ್ವರ್ಕ್ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಮನದಾಳದ ನೋವನ್ನು ಹಂಚಿಕೊಂಡಿದ್ದಾರೆ. ಕಳೆದ ಎಂಟು...
Read moreDetailsಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಆರಂಭವಾಗಿದೆ. ಕೇವಲ ಒಂದು ದಿನವಷ್ಟೇ ಬಾಕಿ ಉಳಿದಿದ್ದು, ಪ್ರೇಕ್ಷಕರಲ್ಲಿ ವಿನ್ನರ್ ಯಾರಾಗಬಹುದು ಎಂಬ ಕುತೂಹಲ ಮನೆ...
Read moreDetailsನಮ್ಮ ಕಷ್ಟದ ಕಾಲಕ್ಕೆ ನೆರವಾಗಲೆಂದು ಕೂಡಿಟ್ಟ ಭವಿಷ್ಯ ನಿಧಿಯನ್ನು (PF) ಹಿಂಪಡೆಯುವುದು ಈ ಮೊದಲು ಅಷ್ಟು ಸುಲಭವಾಗಿರಲಿಲ್ಲ. ಫಾರಂಗಳನ್ನು ಭರ್ತಿ ಮಾಡುವುದು, ಉದ್ಯೋಗದಾತರಿಂದ ಅನುಮೋದನೆ ಪಡೆಯುವುದು ಮತ್ತು...
Read moreDetailsಗದಗ: ಲಕ್ಕುಂಡಿಯ ಭೂಗರ್ಭದಲ್ಲಿ ಅಡಗಿರುವ ಪ್ರಾಚೀನ ನಿಧಿ ಮತ್ತು ಐತಿಹಾಸಿಕ ಪುರಾತನ ವಸ್ತುಗಳನ್ನು ಹೊರತೆಗೆಯುವ ಉದ್ದೇಶದಿಂದ ಗದಗ ಜಿಲ್ಲಾಡಳಿತವು ಬೃಹತ್ ಉತ್ಖನನ (Excavation) ಕಾರ್ಯವನ್ನು ಅಧಿಕೃತವಾಗಿ ಆರಂಭಿಸಿದೆ....
Read moreDetailsಅಮೆರಿಕಾದಿಂದ ಜಗತ್ತಿನಾದ್ಯಂತ ರಫ್ತಾಗುವ ಅತ್ಯಂತ ಜನಪ್ರಿಯ ಸಿಹಿ ಮಿಠಾಯಿ ಬ್ರ್ಯಾಂಡ್ ಜಾಲಿ ರಾಂಚರ್ (Jolly Rancher) ಈಗ ಭಾರೀ ವಿವಾದಕ್ಕೆ ಸಿಲುಕಿದೆ. ಈ ಮಿಠಾಯಿಗಳಲ್ಲಿ ಕ್ಯಾನ್ಸರ್ ಉಂಟುಮಾಡುವ...
Read moreDetailsಕನ್ನಡ ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ ಸೀಸನ್ 12 ತನ್ನ ಅಂತಿಮ ಘಟ್ಟ ತಲುಪಿದೆ. ಜನವರಿ 18ರಂದು ನಡೆಯಲಿರುವ ಮಹಾ ಫಿನಾಲೆಗಾಗಿ...
Read moreDetailsಹೊಸದಾಗಿ ಮದುವೆಯಾದ ಅಳಿಯ ಮೊದಲ ಬಾರಿಗೆ ಅತ್ತೆ ಮನೆಗೆ ಹಬ್ಬಕ್ಕೆ ಬಂದರೆ ಅಲ್ಲಿನ ಸಂಭ್ರಮವೇ ಬೇರೆ. ಅದರಲ್ಲೂ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಗಳ ಭಾಗದಲ್ಲಿ ಅಳಿಯನಿಗೆ ನೀಡುವ ಸತ್ಕಾರ...
Read moreDetailsಬೀದರ್: ಕಲ್ಯಾಣ ಕರ್ನಾಟಕದ ರಾಜಕೀಯ ಭೀಷ್ಮ, ಸಹಕಾರಿ ಧುರೀಣ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ...
Read moreDetailsವಾಷಿಂಗ್ಟನ್: ವೆನೆಜುವೆಲಾದ ವಿರೋಧ ಪಕ್ಷದ ಧೀಮಂತ ನಾಯಕಿ ಮಾರಿಯಾ ಕೊರಿನಾ ಮಚಾದೊ, ತಮಗೆ ಸಂದ ಗೌರವಾನ್ವಿತ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
Read moreDetailsಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಮಕರ ಸಂಕ್ರಾಂತಿ ಹಬ್ಬದ ನಂತರದ ಮೊದಲ ಶನಿವಾರದಂದು (ಜನವರಿ 17, 2026) ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ದೊಡ್ಡ ಮಟ್ಟದ...
Read moreDetailsದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಬಹುಭಾಷಾ ನಟಿ ಮೃಣಾಲ್ ಠಾಕೂರ್ ಇಬ್ಬರೂ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸದ್ಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಐಶ್ವರ್ಯಾ...
Read moreDetailsಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅಜೇಯ ಓಟ ಮುಂದುವರಿದಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಗುಜರಾತ್...
Read moreDetailsಬೆಂಗಳೂರಿನ ಉದ್ಯಾನ ನಗರಿಯ ಸೌಂದರ್ಯಕ್ಕೆ ಮತ್ತಷ್ಟು ಕಳೆ ನೀಡುವ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ (Lalbagh Flower Show) ಈ ಬಾರಿಯೂ ಅಭೂತಪೂರ್ವ ಯಶಸ್ಸಿನತ್ತ ಮುನ್ನುಗ್ಗುತ್ತಿದೆ. 2026ರ ಗಣರಾಜ್ಯೋತ್ಸವದ...
Read moreDetailsಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 (BBK 12) ಈಗ ಅಂತಿಮ ಘಟ್ಟ ತಲುಪಿದೆ. ಇಡೀ ಕರ್ನಾಟಕವೇ ಬಿಗ್ಬಾಸ್...
Read moreDetailsಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗಳು ಕರ್ನಾಟಕದ ಮೇಲೆ ತನ್ನ ಪ್ರಭಾವ ಬೀರಲು ಸಜ್ಜಾಗಿವೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಹವಾಮಾನದಲ್ಲಿ ಏರುಪೇರಾಗಲಿದ್ದು, ಹಲವು ಜಿಲ್ಲೆಗಳಲ್ಲಿ...
Read moreDetailsಜನ್ಮಸಂಖ್ಯೆ 1: ಯಾವುದೇ ತಿಂಗಳಿನ 1, 10, 19 ಅಥವಾ 28ನೇ ತಾರೀಕು ಹುಟ್ಟಿದವರಿಗೆ ಇಂದು ವೈಯಕ್ತಿಕ ಅಭಿವೃದ್ಧಿಯ ದಿನ. ನೀವು ಹೊಸ ಬಟ್ಟೆ, ವಾಚ್ ಅಥವಾ...
Read moreDetailsಮೇಷ ರಾಶಿ: ಇಂದು ನಿಮ್ಮ ವೈವಾಹಿಕ ಜೀವನದಲ್ಲಿ ಮಧುರ ಕ್ಷಣಗಳು ಮರುಕಳಿಸಲಿವೆ. ಸಂಗಾತಿಯೊಂದಿಗೆ ಆಪ್ತವಾಗಿ ಕಾಲ ಕಳೆಯುವಿರಿ. ಆದರೆ, ಮಾತಿನ ಮೇಲೆ ನಿಗಾ ಇರಲಿ. ನಿಮ್ಮ ಅಚಾತುರ್ಯದ...
Read moreDetailsಬೀದರ್, ಜ.16: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಶತಾಯುಷಿ ಲೋಕನಾಯಕ ಡಾ....
Read moreDetailsಹಾವೇರಿ: ಹಾನಗಲ್ ತಾಲೂಕಿನ ಮುಡೂರು ಗ್ರಾಮದಲ್ಲಿ ಪತ್ನಿ ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೇ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ....
Read moreDetailsನವದೆಹಲಿ:ಇತ್ತೀಚೆಗೆ ಆನ್ಲೈನ್ ಗೇಮಿಂಗ್ ಆಪ್ ಮೂಲಕ ಸಾಕಷ್ಟು ಜನರು ಅದರಲ್ಲೂ ಯುವಕರು ಹಣ ವ್ಯಯ ಮಾಡುತ್ತಿದ್ದಾರೆ. ಈ ಯುವಜನತೆಯನ್ನು ಆರ್ಥಿಕ ಸುಳಿಯಿಂದ ರಕ್ಷಿಸಲು ಮತ್ತು ಡಿಜಿಟಲ್ ಸುರಕ್ಷತೆಯನ್ನು...
Read moreDetailsಮುಂಬೈ: ಮುಂಬೈನ ಬಿಎಂಸಿಯಲ್ಲಿ (BMC) ಸುಮಾರು ಮೂರು ದಶಕಗಳ ಕಾಲ ನಡೆದಿದ್ದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಅಧಿಪತ್ಯ ಅಂತ್ಯವಾಗಿದೆ. ಇಂದು (ಜನವರಿ 16) ಪ್ರಕಟವಾದ ಫಲಿತಾಂಶದಲ್ಲಿ...
Read moreDetailsವಿಶಾಖಪಟ್ಟಣ: ಚಂದನವನದ ತಾರೆಯರ ತಂಡ ಕರ್ನಾಟಕ ಬುಲ್ಡೋಜರ್ಸ್, ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ (CCL) 12ನೇ ಆವೃತ್ತಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಇಂದು (ಜ.16) ನಡೆದ ವಿಶಾಖಪಟ್ಟಣದಲ್ಲಿ ನಡೆದ...
Read moreDetailsಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಸುಮಾರು 30 ವರ್ಷಗಳ ಬಳಿಕ ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬಿಎಂಸಿ (BMC) ಮೇಲೆ ಬಿಜೆಪಿ ವಿಜಯಪತಾಕೆ ಹಾರಿಸಿದೆ.ದಶಕಗಳ ಕಾಲ ಅಧಿಪತ್ಯ...
Read moreDetailsಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರು ಸುಂದರ ಹಾಗೂ ಆಕರ್ಷಕ ಮನೆ ನಿರ್ಮಿಸಿಕೊಳ್ಳಲು ಹೊಸ ಮಾದರಿಯ ಕ್ಯುಟೊನ್ ಟೈಲ್ಸ್ ಅನುಕೂಲಕರವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ...
Read moreDetailsನವದೆಹಲಿ: ಆನ್ಲೈನ್ ಶಾಪಿಂಗ್ ಜಗತ್ತಿನ ದೈತ್ಯ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್ಕಾರ್ಟ್ ಮತ್ತು ಮೀಶೋ ಸೇರಿದಂತೆ ಒಟ್ಟು 13 ಇ-ಕಾಮರ್ಸ್ ವೇದಿಕೆಗಳಿಗೆ ಕೇಂದ್ರ ಸರ್ಕಾರ ಬಿಸಿ ಮುಟ್ಟಿಸಿದೆ. ಗ್ರಾಹಕ...
Read moreDetailsದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಮತ್ತು ಬಹುಮುಖ ಪ್ರತಿಭೆ ವಿಜಯ್ ಸೇತುಪತಿ ಮೊದಲ ಬಾರಿಗೆ ಒಟ್ಟಿಗೆ ಸಿನಿಮಾ ಮಾಡುತ್ತಿರುವ ಸುದ್ದಿಯೇ ಸಿನೆಮಾ ಪ್ರೇಮಿಗಳಲ್ಲಿ ಸಂಚಲನ...
Read moreDetailsಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್ ಕಾಂತಾರ ಸಿನಿಮಾ ತೆರೆಕಂಡ ನಂತ್ರ, ಅದು ಕೇವಲ ಕಥೆಯಾಗಿ ಉಳಿದಿಲ್ಲ. ಒಂದು ಅನನ್ಯ ದೈವಿಕ ಅನುಭವವಾಗಿ ಬೆಳೆದು ನಿಂತಿದೆ....
Read moreDetailsಬೆಂಗಳೂರು: ರಣಹದ್ದುಗಳು ಹೊಂಚುಹಾಕಿ ಸಂಚುಮಾಡಿ ಬೇಟೆಯಾಡುತ್ತವೆ ಎಂಬ ತಪ್ಪು ಹೇಳಿಕೆ ಬಿಗ್ಬಾಸ್ ಕಾರ್ಯಕ್ರಮದಲ್ಲಿ ಬಂದಿತ್ತು. ಇದರಿಂದ ಸಿಡಿದುಬಿದ್ದ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರಿನ ನಂತರ ಅರಣ್ಯ ಇಲಾಖೆ...
Read moreDetailsಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಕ್ಕೆ ನಮಗೆ ಪದೇಪದೇ ಬಾಯಾರಿಕೆಯಾಗುತ್ತದೆ, ಹಾಗಾಗಿ ನಾವು ಸಾಕಷ್ಟು ನೀರು ಕುಡಿಯುತ್ತೇವೆ. ಆದರೆ ಚಳಿಗಾಲ ಶುರುವಾಗುತ್ತಿದ್ದಂತೆ ನಾವು ನೀರು ಕುಡಿಯುವುದನ್ನ ಮರೆತೇ ಬಿಡುತ್ತೇವೆ....
Read moreDetailsಗದಗ: ಲಕ್ಕುಂಡಿಯ ನೆಲದಡಿಯಲ್ಲಿ ಬಂಗಾರದ ನಿಧಿ ಅಡಗಿದೆ ಎಂಬ ಚರ್ಚೆ ದಟ್ಟವಾಗುತ್ತಿರುವ ಬೆನ್ನಲ್ಲೇ, 91 ವರ್ಷದ ತೋಟಯ್ಯ ಎಂಬ ವೃದ್ಧ ನೀಡಿರುವ ಹೇಳಿಕೆ ಹೊಸ ಸಂಚಲನ ಮೂಡಿಸಿದೆ....
Read moreDetailsಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12 ಈಗ ತನ್ನ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ನಡೆಯಲಿರುವ ಅದ್ಧೂರಿ ಫೈನಲ್ನಲ್ಲಿ ಈ ಬಾರಿಯ...
Read moreDetailsಕನ್ನಡ ಚಿತ್ರರಂಗದ ಮೂವರು ದೈತ್ಯ ಪ್ರತಿಭೆಗಳಾದ ಶಿವರಾಜ್ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ, ಮೊದಲ ಬಾರಿಗೆ ಒಂದೇ ಪರದೆಯ ಮೇಲೆ ಅಬ್ಬರಿಸಿದ ಸಿನಿಮಾ 45. ಕಳೆದ...
Read moreDetailsದಕ್ಷಿಣ ಭಾರತದ ಚಿತ್ರರಂಗದಲ್ಲಿ ಈಗ ಜೈಲರ್ 2 ಚಿತ್ರದ್ದೇ ಸದ್ದು. 2023ರಲ್ಲಿ ಬಾಕ್ಸ್ ಆಫೀಸ್ನಲ್ಲಿ ಸುನಾಮಿ ಎಬ್ಬಿಸಿದ್ದ ಜೈಲರ್ ಚಿತ್ರದ ಮುಂದುವರಿದ ಭಾಗ ಈಗ ಸಿದ್ಧವಾಗುತ್ತಿದ್ದು, ಚಿತ್ರದ...
Read moreDetailsಗದಗ: ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ (Lakkundi) ನಿಧಿ ಪತ್ತೆಯಾದ ನಂತರ, ಈಗ ಗ್ರಾಮವನ್ನು ಸಂಪೂರ್ಣವಾಗಿ ಸ್ಥಳಾಂತರಿಸುವ ಗಂಭೀರ ಪ್ರಸ್ತಾವನೆ ಮಂಡಿಸಲಾಗಿದೆ. ಈ ಪ್ರದೇಶದ ಪುರಾತತ್ವ ಸಂರಕ್ಷಣೆ...
Read moreDetailsಬೆಂಗಳೂರು: ಸ್ಯಾಂಡಲ್ವುಡ್ ನಟಿ ಕಾರುಣ್ಯ ರಾಮ್ ಕಳೆದ ಮೂರು ವರ್ಷಗಳಿಂದ ತನ್ನ ತಂಗಿಯಿಂದಲೇ ನರಕಯಾತನೆ ಅನುಭವಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ತಂಗಿ ಹಾಗೂ ಆಕೆಯ ಐವರು ಆಪ್ತರ...
Read moreDetailsಹಾವೇರಿ: ಅಡುಗೆಗೆ ಹುಣಸೆ ಹಣ್ಣು ತರಲು ಹೋದ ವೃದ್ಧ ರೈತರೊಬ್ಬರು ವಿದ್ಯುತ್ ಸ್ಪರ್ಶದಿಂದ ಮರದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಜೋಗಿಹಳ್ಳಿ ಗ್ರಾಮದಲ್ಲಿ...
Read moreDetailsಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರ ಮೇಲೆ ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಸಚಿವ ಜಮೀರ್ ಅವರ ಮಗ ಮತ್ತು ನಟ...
Read moreDetailsಅಮರಾವತಿ: ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅಳಿಯಂದಿರನ್ನು ಪ್ರೀತಿಯಿಂದ ಬರಮಾಡಿಕೊಳ್ಳುವುದು ಮತ್ತು ಅವರಿಗೆ ಭರ್ಜರಿ ಆತಿಥ್ಯ ನೀಡುವುದು ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಗಳ ಪ್ರಾಚೀನ ಸಂಪ್ರದಾಯ. ಈ ಬಾರಿ...
Read moreDetailsಬೆಂಗಳೂರು : ಉತ್ತರಾಯಣದ ಪುಣ್ಯಕಾಲದಲ್ಲಿ, ಬಸವನಗುಡಿಯ ಐತಿಹಾಸಿಕ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ಸಂಕ್ರಾಂತಿಯಂದು ಸಂಜೆಯ ಸೂರ್ಯರಶ್ಮಿ ದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಶಿವಲಿಂಗವನ್ನು ಸ್ಪರ್ಶಿಸುವ ಈ ಅಪೂರ್ವ...
Read moreDetailsಕಳೆದ 2025 ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಒಡಂಬಡಿಕೆಗಳನ್ನು ಗಳಿಸಿತ್ತು. ಈ ಹೂಡಿಕೆಗಳಲ್ಲಿ 46% ರಷ್ಟು,...
Read moreDetails