• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

admin by admin
January 13, 2026 - 11:13 pm
in ಬಿಗ್ ಬಾಸ್
0 0
0
Untitled design 2026 01 13T231032.116

ಬಿಗ್ ಬಾಸ್ ಕನ್ನಡ 12ನೇ ಸೀಸನ್ ಈಗ ಕುತೂಹಲದ ಘಟ್ಟ ತಲುಪಿದೆ. ಅದರಲ್ಲೂ ಈ ವಾರ ಕಡೆಯಾಗಿದ್ದು ಜ.18 ರಂದು ಫೈನಲ್‌ ಇದೆ. ಹೀಗಾಗಿ ಬಿಗ್‌ ಮನೆಯಲ್ಲಿರುವ ಸ್ಪರ್ದಿಗಳಿಗೆ ತಮ್ಮ ಆಸೆ ಏನಿದೆ ಹೇಳಿ ಎಂದು ಕೇಳಿದ್ದಾಗ ಪ್ರತಿ ಸ್ಪರ್ಧಿಗಳು ತಮ್ಮ ಆಸೆಗಳನ್ನ ಹೇಳಿಕೊಂಡಿದ್ದರು. ಅದರಲ್ಲಿ ಗಿಲ್ಲಿಯೂ ತಮ್ಮ ಆಸೆಯನ್ನು ಹೇಳಿಕೊಂಡಿದ್ದರು.

ಮನೆಯಲ್ಲಿ ಸ್ಪರ್ಧಿಗಳ ನಡುವಿನ ಪೈಪೋಟಿ ಒಂದೆಡೆಯಾದರೆ, ಮನೆಯಲ್ಲಿನ ಭಾವನಾತ್ಮಕ ಕ್ಷಣಗಳು ವೀಕ್ಷಕರನ್ನು ಸೆಳೆಯುತ್ತಿವೆ. ಅದರಲ್ಲೂ ಗಿಲ್ಲಿ ನಟ ಹಾಗೂ ಕರಾವಳಿ ಬೆಡಗಿ ರಕ್ಷಿತಾ ತಮ್ಮದೇ ಆದ ಕಾರಣಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದ್ದಾರೆ.

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT
1. ಗಿಲ್ಲಿ ನಟನ ನಳ್ಳಿ ಮೂಳೆ ಸಮಾಚಾರ

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಏನೇ ಮಾಡಿದರೂ ಅದು ಹೈಲೈಟ್ ಆಗುತ್ತಿದೆ. ಇತ್ತೀಚೆಗೆ ಬಿಗ್ ಬಾಸ್ ಸ್ಪರ್ಧಿಗಳಿಗೆ ಮೂರು ಬೇಡಿಕೆಗಳನ್ನು ಇಡಲು ಅವಕಾಶ ನೀಡಿದ್ದರು. ಅದರಲ್ಲಿ ಒಂದು ಬೇಡಿಕೆಯನ್ನು ಈಡೇರಿಸುವುದಾಗಿ ಬಿಗ್ ಬಾಸ್ ಭರವಸೆ ನೀಡಿದ್ದರು. ಗಿಲ್ಲಿ ನಟ ಇಟ್ಟ ಬೇಡಿಕೆಗಳು ವಿಚಿತ್ರ ಹಾಗೂ ಮಜವಾಗಿದ್ದವು. ಗಿಲ್ಲಿ ಕೇಳಿದ ಬೇಡಿಯೆಂದರೆ, ಟಿವಿಯಲ್ಲಿ ಸಿನಿಮಾ ನೋಡಬೇಕು, ಮನೆಯಲ್ಲಿರುವ ಆನೆ ಮೇಲೆ ಕುಳಿತುಕೊಳ್ಳಬೇಕು ಮತ್ತು ನಳ್ಳಿ ಮೂಳೆ ಸವಿಯಬೇಕು ಎಂದು ಕೇಳಿದ್ದರು.

Gilli × Dilli 💥💥#BBK12 #Gilli pic.twitter.com/QpiA3h5t11

— 👊 🇲 🇦 🇷 🇰 🔗💀 (@SanjuShet63) January 13, 2026

ಇವುಗಳಲ್ಲಿ ಬಿಗ್ ಬಾಸ್ ಗಿಲ್ಲಿ ಅವರ ನಳ್ಳಿ ಮೂಳೆ ತಿನ್ನುವ ಆಸೆಯನ್ನು ಈಡೇರಿಸಿದ್ದಾರೆ. ಗಿಲ್ಲಿ ನಳ್ಳಿ ಮೂಳೆ ಸವಿಯುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇದನ್ನು ಕಂಡ ಅಭಿಮಾನಿಗಳು ‘ಖೈದಿ’ ಸಿನಿಮಾದಲ್ಲಿ ನಟ ಕಾರ್ತಿ ಬಿರಿಯಾನಿ ತಿನ್ನುವ ದೃಶ್ಯಕ್ಕೆ ಹೋಲಿಸುತ್ತಿದ್ದಾರೆ. ಬ್ರೋ ಕ್ರಿಯೇಟೆಡ್ ಎ ಮಾಸ್ಟರ್ ಪೀಸ್ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದು, ಗಿಲ್ಲಿ ಈ ಬಾರಿ ವಿನ್ನರ್ ಆಗೋದು ಗ್ಯಾರಂಟಿ ಎಂದು ಕಾಮೆಂಟ್‌ ಮಾಡಿದ್ದಾರೆ.

2. ರಕ್ಷಿತಾ ಅವರ ಸಾಮಾಜಿಕ ಕಳಕಳಿ

ಇನ್ನೊಂದೆಡೆ ರಕ್ಷಿತಾ ಅವರು ಇಟ್ಟ ಬೇಡಿಕೆಗಳು ಅವರ ಪ್ರಬುದ್ಧತೆಯನ್ನು ಮೆರೆದಿವೆ. ಸ್ವಾರ್ಥಕ್ಕಾಗಿ ಏನನ್ನೂ ಕೇಳದ ಅವರು, ತಮ್ಮ ಕರಾವಳಿಯ ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದಾರೆ:

  • ಸಮುದ್ರಕ್ಕೆ ಇಳಿಯುವ ಮೀನುಗಾರರು ಎದುರಿಸುವ ಸವಾಲುಗಳ ಬಗ್ಗೆ ಮಾತನಾಡಲು ವೇದಿಕೆ ಬೇಕು.

  • ಬಿಗ್ ಬಾಸ್ ಮನೆಗೆ ಹುಲಿ ನೃತ್ಯದ ಕಲಾವಿದರು ಬರಬೇಕು ಮತ್ತು ಅವರೊಂದಿಗೆ ನೃತ್ಯ ಮಾಡಬೇಕು.

  • ಮನೆಯಲ್ಲಿ ಕನ್ನಡ ನಾಟಕ ಪ್ರದರ್ಶನವಾಗಬೇಕು. ಮೀನುಗಾರರ ಸಂಕಷ್ಟದ ಬಗ್ಗೆ ಮಾತನಾಡಲು ಅವಕಾಶ ಕೇಳಿದ ರಕ್ಷಿತಾ ಅವರ ಗುಣಕ್ಕೆ ವೀಕ್ಷಕರು ಫಿದಾ ಆಗಿದ್ದಾರೆ.

3. ಅಭಿಮಾನಿಗಳ ಮುಂದೆ ವೋಟ್‌ಗಾಗಿ ಮನವಿ

ಬಿಗ್ ಬಾಸ್ ಮನೆಯೊಳಗೆ ಈಗ ಅಭಿಮಾನಿಗಳ ಎಂಟ್ರಿಯಾಗಿದೆ. ಫ್ಯಾನ್ಸ್ ಮುಂದೆ ನಿಂತು ಸ್ಪರ್ಧಿಗಳು ತಮ್ಮ ವ್ಯಕ್ತಿತ್ವವನ್ನು ಸಾಬೀತುಪಡಿಸಲು ಮತ್ತು ಮತ ನೀಡುವಂತೆ ಮನವಿ ಮಾಡಲು ಬಿಗ್ ಬಾಸ್ ಅವಕಾಶ ನೀಡಿದ್ದಾರೆ. ಹೊಸ ಪ್ರೋಮೋದಲ್ಲಿ ಧ್ರುವಂತ್ ಅವರು ತಮ್ಮ ಗತ್ತು ಪ್ರದರ್ಶಿಸಿದ್ದರೆ, ಧನುಷ್ ಅವರು ನಾನು ಕಷ್ಟಪಟ್ಟಿದ್ದೇನೆ ಎಂದು ಹೇಳಲ್ಲ, ಸಾಧಿಸಬೇಕೆಂದರೆ ನಾವೇ ಕಷ್ಟಪಡಬೇಕು. ನೀವೆಲ್ಲಾ ಸ್ಟಾರ್‌ಗಳು, ನಾನು ನಿಮಗೆ ಫ್ಯಾನ್ ಎಂದು ಹೇಳುವ ಮೂಲಕ ಜನರ ಮನ ಗೆದ್ದಿದ್ದಾರೆ. ಕಾವ್ಯ ಕೂಡ ಅಭಿಮಾನಿಗಳನ್ನು ಕಂಡು ಭಾವುಕರಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

Woman dead living relationship age gap kodigehalli (13)

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

by ಶಾಲಿನಿ ಕೆ. ಡಿ
May 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version