• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 6, 2025 - 11:21 pm
in ಬಿಗ್ ಬಾಸ್
0 0
0
Untitled design 2025 12 06T231904.164

ಬೆಂಗಳೂರು, ಡಿಸೆಂಬರ್ 6: ಬಿಗ್ ಬಾಸ್ ಕನ್ನಡ ಮನೆಯೊಳಗೆ (Bigg Boss Kannada) ಒಳ ಜಗತ್ತಿನಿಂದ ಸಂಪೂರ್ಣವಾಗಿ ದೂರವಿರುವುದರಿಂದ, ಸಹಜವಾಗಿಯೇ ಸ್ಪರ್ಧಿಗಳ ನಡುವೆ ಆಳವಾದ ಸ್ನೇಹ (Friendship) ಮತ್ತು ಬಾಂಧವ್ಯಗಳು ಬೆಳೆಯುತ್ತವೆ. ಆದರೆ, ಈ ಆಪ್ತತೆ ಕೆಲವೊಮ್ಮೆ ‘ಜೋಡಿ ಆಟ’ವಾಗಿ ಬದಲಾಗುತ್ತದೆ. ಒಬ್ಬರ ಆಟದ ಮೇಲೆ ಮತ್ತೊಬ್ಬರ ಪ್ರಭಾವ ಅತಿಯಾಗಿ ಬೀಳುವುದರಿಂದ, ಅವರ ವೈಯಕ್ತಿಕ ಪ್ರದರ್ಶನ ಮಂಕಾಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಯ ಕುರಿತು ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್ (Kichcha Sudeep) ಅವರು ಸ್ಪರ್ಧಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹೀಗೆ ಜೋಡಿ ಆಟ ಮುಂದುವರಿದರೆ, ನಿಮ್ಮಿಬ್ಬರಲ್ಲಿ ಒಬ್ಬರು ಮನೆಯಿಂದ ಹೊರಗೆ ಹೋಗ್ತೀರಿ ಎಂದು ಸುದೀಪ್ ಸ್ಪಷ್ಟಪಡಿಸಿದರು.

ಈ ಸೀಸನ್‌ನಲ್ಲಿ ಈಗಾಗಲೇ ಅಶ್ವಿನಿ ಗೌಡ (Ashwini Gowda) ಹಾಗೂ ಜಾನ್ವಿ (Jahnavi) ಅತ್ಯಂತ ಕ್ಲೋಸ್ ಆಗಿದ್ದರು. ಅವರ ಜೋಡಿ ಆಟದ ಪ್ರಭಾವದಿಂದಾಗಿ, ಮನೆಯಿಂದ ಹೊರಗೆ ಹೋಗುವ ಅನಿವಾರ್ಯತೆ ಜಾನ್ವಿ ಅವರಿಗೆ ಎದುರಾಗಿತ್ತು. ಈ ಬಗ್ಗೆ ಮಾತನಾಡಿದ ಸುದೀಪ್, ಜೋಡಿ ಆಟದ ಪರಿಣಾಮ ಎಷ್ಟು ಗಂಭೀರವಾಗಿರಬಹುದು ಎಂಬುದಕ್ಕೆ ಅಶ್ವಿನಿ ಅವರನ್ನೇ ಉದಾಹರಣೆಯಾಗಿ ನೀಡಿದರು.

RelatedPosts

ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!

BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ

BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!

ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಟ್ವಿಸ್ಟ್: ಪೆಟ್ಟಿಗೆ ಒಳಗೆ ಪುರುಷರು..ಕೀ ಸಿಗದೇ ಮಹಿಳಾ ಸ್ಪರ್ಧಿಗಳ ಪರದಾಟ

ADVERTISEMENT
ADVERTISEMENT

ಜಾನ್ವಿ ಮತ್ತು ಅಶ್ವಿನಿ ಒಟ್ಟಾಗಿದ್ದರು. ಈಗ ಜಾನ್ವಿ ಹೋಗಿದ್ದಾರೆ. ನೋಡಿ, ಅಂಚಲ್ಲಿ ಒಬ್ಬರೇ ಕೂತಿದ್ದಾರೆ ಎಂದು ಅಶ್ವಿನಿ ಗೌಡ ಅವರನ್ನು ಉದಾಹರನೆ ನೀಡುವ ಮೂಲಕ, ಆಪ್ತ ಸ್ನೇಹಿತ ಹೊರಗೆ ಹೋದಾಗ ಒಬ್ಬರಿಗೆ ಎದುರಾಗುವ ಒಂಟಿತನ ಮತ್ತು ಆಘಾತದ ಮತ್ತೊಬ್ಬರಿಗೆ ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

ಪ್ರಸ್ತುತ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಮತ್ತು ಗಿಲ್ಲಿ ನಟ ಮತ್ತು ರಾಶಿಕಾ ಶೆಟ್ಟಿ ಮತ್ತು ಸೂರಜ್ ಈ ಎರಡು ಜೋಡಿಗಳು ಹೆಚ್ಚು ಸದ್ದು ಮಾಡುತ್ತಿವೆ. ಈ ಜೋಡಿಗಳ ಆಟದ ಮೇಲೆ ಒಬ್ಬರ ಪ್ರಭಾವ ಮತ್ತೊಬ್ಬರ ಮೇಲೆ ಬೀಳುತ್ತಿರುವುದನ್ನು ಗಮನಿಸಿದ ಸುದೀಪ್, ಈ ಬಗ್ಗೆ ಎಲ್ಲರಿಗೂ ಎಚ್ಚರಿಸಿದರು. ಬಿಗ್ ಬಾಸ್ ಮನೆಯಲ್ಲಿ ಜೋಡಿ ಆಗಿರೋದು ತಪ್ಪಲ್ಲ. ಆದರೆ, ಒಬ್ಬರ ಪ್ರಭಾವ ಮತ್ತೊಬ್ಬರ ಆಟದ ಮೇಲೆ ಪ್ರಭಾವ ಬೀರುತ್ತಿದೆ ಎಂದಾಗ, ನಿಮ್ಮಿಬ್ಬರಲ್ಲಿ ಒಬ್ಬರು ಮನೆಯಿಂದ ಹೋಗಬಹುದು. ಅದಕ್ಕೆ ನೀವು ಕಾರಣ ಆಗಬಹುದು ಎಂದು ಸುದೀಪ್ ನೇರವಾಗಿ ಹೇಳಿದರು.

ವಿಶೇಷವಾಗಿ ಗಿಲ್ಲಿ ಮತ್ತು ಕಾವ್ಯಾ ಅವರ ಗೆಳೆತನದ ಕುರಿತು ಸುದೀಪ್ ಅವರು ಗಿಲ್ಲಿ ನಟನೊಂದಿಗೆ ಚರ್ಚೆ ನಡೆಸಿದರು. ನಿಮ್ಮ ಹಾಗೂ ಕಾವ್ಯ ಮಧ್ಯೆ ಒಳ್ಳೆಯ ಗೆಳೆತನ ಇರಬಹುದು. ಆದರೆ, ಅವರ ಆಟವನ್ನು ಅವರಿಗೆ ಆಡೋಕೆ ಬಿಡಿ. ನಿಮ್ಮ ಪ್ರಭಾವದಿಂದ ಅವರು ಹೊರಗೆ ಹೋಗೋ ರೀತಿ ಆದರೆ, ಆಗ ನೀವು ಕಾವು ಹೋಗಿ ಬಾ. ಹೊರಗೆ ಬಂದಮೇಲೆ ಸಿಕ್ತೀನಿ. ಈ ಫ್ರೆಂಡ್​ಶಿಪ್​ನ ಹೀಗೆಯೇ ಮುಂದುವರಿಸೋಣ ಎಂದು ಹೇಳ್ತೀರಾ ? ಎಂದು ಪ್ರಶ್ನೆ ಮಾಡಿದರು.

ಸುದೀಪ್ ಅವರು ಈ ಹಿಂದೆ ಹಲವು ಸೀಸನ್‌ಗಳ ಉದಾಹರಣೆ ನೀಡುತ್ತಾ, ಹಿಂದಿನ ಸೀಸನ್‌ಗಳಲ್ಲಿಯೂ ಜೋಡಿ ಆಗಿ ಅನೇಕರು ಆಡಿದ್ದಾರೆ. ಆದರೆ, ಅವರೆಲ್ಲರೂ ಮನೆಯಿಂದ ಹೊರಗೆ ಹೋಗಿದ್ದಾರೆ. ಅವರಿಗೆ ಗೆಲ್ಲೋಕೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಶಿಕಾ ಹಾಗೂ ಸೂರಜ್ ಅವರಿಗೂ ಸುದೀಪ್ ಇದೇ ಎಚ್ಚರಿಕೆ ನೀಡಿದರು. ನೀವು ಇಬ್ಬರೂ ಪ್ರತ್ಯೇಕವಾಗಿ ಆಡೋಣ ಎಂದು ಮಾತನಾಡುತ್ತೀರಾ, ಆ ಬಳಿಕ ಮತ್ತೆ ಒಂದಾಗುತ್ತೀರಾ. ಈ ಗೊಂದಲದ ಆಟವನ್ನು ನಿಲ್ಲಿಸಿ ಎಂದರು. ಸುದೀಪ್ ಅವರ ನೇರ ಮಾತುಗಳಿಗೆ ಎಲ್ಲಾ ಜೋಡಿಗಳು ತಮ್ಮ ಆಟವನ್ನು ತಿದ್ದಿಕೊಂಡು ವೈಯಕ್ತಿಕವಾಗಿ ಆಡುವ ಭರವಸೆ ಕೊಟ್ಟರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2025 12 06T233517.654

ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ

by ಯಶಸ್ವಿನಿ ಎಂ
December 6, 2025 - 11:36 pm
0

Untitled design 2025 12 06T231904.164

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

by ಯಶಸ್ವಿನಿ ಎಂ
December 6, 2025 - 11:21 pm
0

Untitled design 2025 12 06T224851.103

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

by ಯಶಸ್ವಿನಿ ಎಂ
December 6, 2025 - 10:50 pm
0

Untitled design 2025 12 06T220859.707

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

by ಯಶಸ್ವಿನಿ ಎಂ
December 6, 2025 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T191950.699
    ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!
    December 6, 2025 | 0
  • 1111 (1)
    BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ
    December 6, 2025 | 0
  • Untitled design 2025 12 06T083351.968
    BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!
    December 6, 2025 | 0
  • Untitled design 2025 12 04T221925.576
    ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಟ್ವಿಸ್ಟ್: ಪೆಟ್ಟಿಗೆ ಒಳಗೆ ಪುರುಷರು..ಕೀ ಸಿಗದೇ ಮಹಿಳಾ ಸ್ಪರ್ಧಿಗಳ ಪರದಾಟ
    December 4, 2025 | 0
  • Untitled design 2025 12 04T210146.781
    BBK 12: ಟಾಸ್ಕ್‌ನಲ್ಲಿ ತೀವ್ರ ಗದ್ದಲ: ಧ್ರುವಂತ್ ವಿರುದ್ಧ ಗರಂ ಆದ ರಕ್ಷಿತಾ!
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version