• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ರಘು ಅಣ್ಣ ಅಂತ ಕರೆಯಬೇಕು ಅನ್ಸತ್ತೆ’: ಅಶ್ವಿನಿ ಮಾತಿಗೆ ‘ಸ್ವಯಂವರ’ ಫೀಲ್ ಆಯ್ತು ಎಂದ ಗಿಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 2:05 pm
in ಬಿಗ್ ಬಾಸ್
0 0
0
Untitled design 2025 12 28T140316.001

RelatedPosts

BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ನಿರೂಪಕ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್‌ಗೆ ಗೈರಾಗಿದ್ದರೂ, ಮನೆಯೊಳಗಿನ ಘಟನೆಗಳು ಅಭಿಮಾನಿಗಳಿಗೆ ಸಾಕಷ್ಟು ಮನರಂಜನೆ ನೀಡಿವೆ.

ಈ ವಾರ ವಿಶೇಷ ಅತಿಥಿಗಳಾಗಿ ನಟ ಪ್ರೇಮ್ ಹಾಗೂ ಭಾಗ್ಯಲಕ್ಷ್ಮೀ ತಂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಇವರಿಬ್ಬರೂ ಮನೆಯವರೊಂದಿಗೆ ನಗುನಗುತ್ತಾ ಮಾತುಕತೆ ನಡೆಸಿ, ಬಿಗ್ ಬಾಸ್ ನೀಡಿದ ಕೆಲ ಟಾಸ್ಕ್‌ಗಳನ್ನು ನಿರ್ವಹಿಸಿದ್ದರು.

ನಿರೂಪಕಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುಪಮಾ ಅವರು ಮನೆಗೆ ಕಾಲಿಟ್ಟಿದ್ದು, ಸ್ಪರ್ಧಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸಿತ್ತು. ಅನುಪಮಾ ಅವರು ಮನೆಗೆ ಬಂದ ತಕ್ಷಣ ಎಲ್ಲರಿಗೂ ತಮ್ಮ ಪರಿಚಯವನ್ನು ನೀಡುವಂತೆ ಕೇಳಿದರು. ಈ ಸಂದರ್ಭದಲ್ಲೇ ಅಶ್ವಿನಿ ಗೌಡ ಅವರು ನೀಡಿದ ಮಾತುಗಳು ಮನೆಮಂದಿಯ ಗಮನ ಸೆಳೆದವು.

ಅಶ್ವಿನಿ ಮಾತನಾಡುತ್ತ, “14 ವಾರಗಳಲ್ಲಿ ನಾನು ರಘು ಅವರನ್ನು ಮೊದಲ ಬಾರಿಗೆ ಗಮನಿಸಿದೆ. ಈಗ ಮಗುವಿನಂತೆ ಅವರನ್ನು ನೋಡುತ್ತಿದ್ದೇನೆ. ಈ ಮನೆಯಲ್ಲಿ ಎಲ್ಲರೂ ಪ್ರೀತಿಯಿಂದ ರಘು ಅಣ್ಣ ಅಂತ ಕರೀತಾರೆ. ನಾನೂ ರಘು ಅಣ್ಣ ಅಂತ ಕರಿಬೇಕು ಅನ್ಸುತ್ತೆ. ಅವರು ನನ್ನನ್ನು ಅರ್ಥ ಮಾಡಿಕೊಂಡಿದ್ದಾರೆ, ನಾನೂ ಅವರನ್ನು ಅರ್ಥ ಮಾಡಿಕೊಂಡಿದ್ದೇನೆ” ಎಂದು ಹೇಳಿದರು. ಈ ಮಾತುಗಳು ತುಂಬಾ ಆತ್ಮೀಯವಾಗಿ ಕೇಳಿಬಂದವು.

ಇದಕ್ಕೆ ಪ್ರತಿಕ್ರಿಯಿಸಿದ ರಘು, ಅಶ್ವಿನಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ಇವರಿಬ್ಬರ ನಡುವಿನ ಈ ಸಂಭಾಷಣೆ ಮನೆಮಂದಿಗೆ ಮನರಂಜನೆ ನೀಡಿದರೆ, ಗಿಲ್ಲಿ ನಟ “ಇದು ಸ್ವಯಂವರದ ರೀತಿ ಫೀಲ್ ಆಗ್ತಿದೆ” ಎಂದು ಕಾಮೆಂಟ್ ಮಾಡಿ ಎಲ್ಲರನ್ನೂ ನಗಿಸಿದರು. ಈ ಸನ್ನಿವೇಶ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಗಿದೆ.

ಇನ್ನೊಂದೆಡೆ, ಫ್ಯಾಮಿಲಿ ವೀಕ್ ಅಧಿಕೃತವಾಗಿ ಮುಕ್ತಾಯಗೊಂಡಿದ್ದು, ಸೀಸನ್ ಅಂತ್ಯ ಹತ್ತಿರವಾಗುತ್ತಿದೆ. ಇದರಿಂದ ಸ್ಪರ್ಧಿಗಳಲ್ಲಿ ಎಲಿಮಿನೇಷನ್ ಭೀತಿ ಹೆಚ್ಚಾಗಿದೆ. ಈ ವಾರ ಒಂದಲ್ಲ, ಇಬ್ಬರು ಸ್ಪರ್ಧಿಗಳು ಮನೆ ಬಿಡಬೇಕಾಗುತ್ತದೆ ಎಂಬ ಸುದ್ದಿ ಈಗಾಗಲೇ ಹರಡಿತ್ತು.

ಆದರೆ ವೀಕ್ಷಕರು ಊಹಿಸದ ಟ್ವಿಸ್ಟ್ ಒಂದನ್ನು ಬಿಗ್ ಬಾಸ್ ನೀಡಿದ್ದಾರೆ. ಭಾನುವಾರ ಎಲಿಮಿನೇಷನ್ ನಡೆಯುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರೂ, ಆದರೆ ಶನಿವಾರವೇ ಒಂದು ಎಲಿಮಿನೇಷನ್ ನಡೆದಿದೆ. ಬೆಳಿಗ್ಗೆ ಎದ್ದ ತಕ್ಷಣ ಎಲ್ಲರಿಗೂ ಗಾರ್ಡನ್ ಏರಿಯಾಗೆ ಬರಲು ಬಿಗ್ ಬಾಸ್ ಸೂಚಿಸಿದರು. ಅಲ್ಲಿ ಮುಖ್ಯದ್ವಾರದ ಬಳಿ ತಿರುಗುವ ವಸ್ತುವೊಂದನ್ನು ಇಡಲಾಗಿತ್ತು.

ನಾಲ್ವರು ಸ್ಪರ್ಧಿಗಳನ್ನು ಅದರ ಮೇಲೆ ನಿಲ್ಲಿಸಲಾಯಿತು. ಮತಗಳ ಲೆಕ್ಕಾಚಾರದ ಬಳಿಕ, ಕಡಿಮೆ ಮತ ಪಡೆದ ಸೂರಜ್ ಅವರನ್ನು ತಕ್ಷಣವೇ ಮನೆಯಿಂದ ಹೊರಗೆ ಕಳುಹಿಸಲಾಯಿತು. ಇದು ಮನೆಮಂದಿಗೂ, ವೀಕ್ಷಕರಿಗೂ ಭಾರೀ ಶಾಕ್ ನೀಡಿತ್ತು. ತಮ್ಮದೇ ಸ್ಟ್ರಾಟೆಜಿಯೊಂದಿಗೆ ಆಟವಾಡುತ್ತಿದ್ದ ಸೂರಜ್ ಅವರ ಎಲಿಮಿನೇಷನ್ ಅನೇಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಇದರ ಜೊತೆಗೆ, ಸ್ಪಂದನಾ ಸೋಮಣ್ಣ ಕೂಡ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಡಬಲ್ ಎಲಿಮಿನೇಷನ್ ಸೀಸನ್ ಅಂತ್ಯಕ್ಕೆ ಇನ್ನಷ್ಟು ರೋಚಕತೆ ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

Your paragraph text (12)

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

by ಶಾಲಿನಿ ಕೆ. ಡಿ
August 5, 2026 - 9:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T214934.461
    BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು
    August 4, 2026 | 0
  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version