• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಕನ್ನಡ 12: ತಾಳ್ಮೆ ಕಟ್ಟೆ ಒಡೆದು ಗಾಜಿನ ಲೋಟ ಒಡೆದ ಚಂದ್ರಪ್ರಭ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 10, 2025 - 11:12 pm
in ಬಿಗ್ ಬಾಸ್
0 0
0
ಟ್ರಂಪ್ ಗೆ (24)

RelatedPosts

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!

BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 10, 2025: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ನಲ್ಲಿ ಚಂದ್ರಪ್ರಭ ಅವರ ಕಾಮಿಡಿಯಿಂದ ಗುರುತಿಸಿಕೊಂಡಿದ್ದರೂ, ಈ ಬಾರಿ ಅವರ ತಾಳ್ಮೆ ಕಟ್ಟೆ ಒಡೆದ ಘಟನೆ ಎಲ್ಲರ ಗಮನ ಸೆಳೆದಿದೆ. ಶುಕ್ರವಾರದ (ಅಕ್ಟೋಬರ್ 10) ಸಂಚಿಕೆಯಲ್ಲಿ ಚಂದ್ರಪ್ರಭ ರುದ್ರಾವತಾರ ತಾಳಿದ್ದು, ಬಿಗ್ ಬಾಸ್ ಮನೆಯ ವಸ್ತುಗಳಿಗೆ ಹಾನಿ ಮಾಡಿ, ಎಲ್ಲರ ಮೇಲೆ ಕೂಗಾಡಿದ ಘಟನೆ ನಡೆದಿದೆ. ಈ ಗೊಂದಲಕ್ಕೆ ಕಾರಣವಾಗಿದ್ದು ಸಹ ಸ್ಪರ್ಧಿ ಡಾಗ್ ಸತೀಶ್.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಜಂಟಿಗಳ ಟೀಮ್‌ನ ಆಟ ನಡೆಯುತ್ತಿದೆ. ಚಂದ್ರಪ್ರಭ ಮತ್ತು ಡಾಗ್ ಸತೀಶ್ ಒಂದೇ ತಂಡದಲ್ಲಿದ್ದು, ಜಂಟಿಯಾಗಿ ಆಟವಾಡಬೇಕೆಂಬ ನಿಯಮವನ್ನು ಬಿಗ್ ಬಾಸ್ ವಿಧಿಸಿದ್ದಾರೆ. ಈ ನಿಯಮದ ಪ್ರಕಾರ, ಜಂಟಿಗಳು ಎಲ್ಲಿಯೇ ಹೋದರೂ ಒಟ್ಟಿಗೆ ಇರಬೇಕು. ಒಬ್ಬರು ಸ್ನಾನಕ್ಕೆ ತೆರಳಿದರೆ, ಇನ್ನೊಬ್ಬರು ಬಾತ್‌ರೂಮ್‌ನ ಹೊರಗೆ ಕಾಯಬೇಕು. ಈ ನಿಯಮವೇ ಚಂದ್ರಪ್ರಭ ಮತ್ತು ಸತೀಶ್ ನಡುವಿನ ಜಗಳಕ್ಕೆ ಕಾರಣವಾಗಿದೆ.

ಡಾಗ್ ಸತೀಶ್ ಅವರು ಸ್ನಾನದ ವಿಷಯದಲ್ಲಿ ತೀರಾ ಸಮಯ ತೆಗೆದುಕೊಳ್ಳುತ್ತಿದ್ದಾರೆ. ಒಮ್ಮೆ ಬಾತ್‌ರೂಮ್‌ಗೆ ಸೇರಿಕೊಂಡರೆ, ಗಂಟೆಗಟ್ಟಲೆ ಹೊರಗೆ ಬರದಿರುವುದರಿಂದ ಚಂದ್ರಪ್ರಭರಿಗೆ ತಾಳ್ಮೆ ಕಳೆದುಕೊಂಡಿದೆ. ಸತೀಶ್‌ಗಾಗಿ ಗಂಟೆಗಟ್ಟಲೆ ಕಾಯುವುದರಿಂದ ಚಂದ್ರಪ್ರಭರಿಗೆ ಅಡುಗೆ ಮನೆಗೆ ಹೋಗಿ ನೀರು ಕುಡಿಯಲು ಕೂಡ ಸಾಧ್ಯವಾಗಿಲ್ಲ. ಈ ಸನ್ನಿವೇಶದಲ್ಲಿ ತಾಳ್ಮೆ ಕಳೆದುಕೊಂಡ ಚಂದ್ರಪ್ರಭ, ಆಟದ ನಿಯಮವನ್ನು ಮುರೆತು ಕೂಗಾಡಿದರು.

ನಿಯಮವನ್ನು ಉಲ್ಲಂಘಿಸಿ ಚಂದ್ರಪ್ರಭ ಅಡುಗೆ ಮನೆಗೆ ಬಂದು ನೀರು ಕುಡಿಯಲು ಮುಂದಾದಾಗ, ಒಂಟಿಗಳ ತಂಡದ ಸ್ಪರ್ಧಿಗಳು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಕೋಪಗೊಂಡ ಚಂದ್ರಪ್ರಭ, ಕೈಯಲ್ಲಿದ್ದ ಗಾಜಿನ ಲೋಟವನ್ನು ನೆಲಕ್ಕೆ ಕುಕ್ಕಿದರು. ಗಾಜಿನ ಲೋಟ ಒಡೆದು ಚೆಲ್ಲಾಪಿಲ್ಲಿಯಾಯಿತು. ಇದು ಬಿಗ್ ಬಾಸ್ ಮನೆಯ ಪ್ರಮುಖ ನಿಯಮವಾದ ‘ಮನೆಯ ವಸ್ತುಗಳಿಗೆ ಹಾನಿ ಮಾಡಬಾರದು’ ಎಂಬ ಷರತ್ತಿನ ಉಲ್ಲಂಘನೆಯಾಗಿದೆ. ಈ ಕಾರಣಕ್ಕಾಗಿ ಚಂದ್ರಪ್ರಭರಿಗೆ ಮಾತ್ರವಲ್ಲ, ಇಡೀ ಮನೆಗೂ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಚಂದ್ರಪ್ರಭ ತಮ್ಮ ಕೋಪದ ಹಿಂದಿನ ಕಾರಣವನ್ನು ವಿವರಿಸಿದ್ದಾರೆ. ಮನುಷ್ಯನ ತಾಳ್ಮೆಗೆ ಒಂದು ಮಿತಿಯಿರುತ್ತದೆ. ಸತೀಶ್‌ಗಾಗಿ ನಾನು ಎಷ್ಟು ಕಾಲ ಕಾಯಲಿ? ಬಾತ್‌ರೂಮ್ ಹೊರಗೆ ಅರ್ಧ ದಿನ ಕಾಯುವುದು ಸಾಧ್ಯವೇ? ನೀರು ಕುಡಿಯಲು ಕೂಡ ಅಡುಗೆ ಮನೆಗೆ ಬರಲಾಗದ ಸ್ಥಿತಿಯಿದೆ ಎಂದು ಅವರು ತಮ್ಮ ಕಷ್ಟವನ್ನು ತೋಡಿಕೊಂಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Web 2025 12 07T114144.915

ಮತ್ತೆ ಜೋರಾಯ್ತು ಕುರ್ಚಿ ಗುದ್ದಾಟ: 3 ದಿನದಲ್ಲಿ 2ನೇ ಬಾರಿ ಡಿಕೆಶಿ ಮನೆಗೆ ಪ್ರಿಯಾಂಕ್ ಖರ್ಗೆ!

by ಶ್ರೀದೇವಿ ಬಿ. ವೈ
December 7, 2025 - 11:42 am
0

Web 2025 12 07T111626.995

6ನೇ ದಿನವೂ ಇಂಡಿಗೋ ರಾದ್ಧಾಂತ..! ವಿಮಾನ ಹಾರಾಟ 6 ಗಂಟೆ ಲೇಟ್..!

by ಶ್ರೀದೇವಿ ಬಿ. ವೈ
December 7, 2025 - 11:19 am
0

Web 2025 12 07T104647.026

ವಿಶ್ವ ಮಣ್ಣಿನ ದಿನ ಮತ್ತು ಕ್ಯಾಂಪಸ್ ಗೊಬ್ಬರ ಉಪಕ್ರಮ ಉದ್ಘಾಟನೆ

by ಶ್ರೀದೇವಿ ಬಿ. ವೈ
December 7, 2025 - 10:47 am
0

Web 2025 12 07T095641.746

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನದ ಸದ್ದು-ಗದ್ದಲ..!

by ಶ್ರೀದೇವಿ ಬಿ. ವೈ
December 7, 2025 - 9:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T093811.077
    ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್
    December 7, 2025 | 0
  • Untitled design 2025 12 06T231904.164
    ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ
    December 6, 2025 | 0
  • Untitled design 2025 12 06T191950.699
    ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!
    December 6, 2025 | 0
  • 1111 (1)
    BBK 12: ಗಿಲ್ಲಿಗೆ ಒಂದು ತುತ್ತು ಊಟ ಕೊಡದ ಕುಚಿಕು..ರಘು ವರ್ತನೆಗೆ ಫ್ಯಾನ್ಸ್‌ ಗರಂ
    December 6, 2025 | 0
  • Untitled design 2025 12 06T083351.968
    BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version