• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss 12: ಮೊದಲ ವಾರ ಎಲಿಮಿನೇಟ್‌‌ ಆದ ಸ್ಪರ್ಧಿಗಳಿಗೆ ಸಿಕ್ಕ ಸಂಭಾವನೆ ಎಷ್ಟು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2025 - 12:26 pm
in ಬಿಗ್ ಬಾಸ್
0 0
0
Untitled design (1)

ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭವಾಗುತ್ತಿದ್ದಂತೆಯೇ ಮೊದಲ ವಾರದಲ್ಲಿ ಡಬಲ್ ಎಲಿಮಿನೇಷನ್‌ನೊಂದಿಗೆ ದೊಡ್ಡ ಆಘಾತವನ್ನೇ ಉಂಟುಮಾಡಿತ್ತು. ಜಂಟಿಯಾಗಿ ಮನೆಗೆ ಕಾಲಿಟ್ಟ ಆರ್‌ಜೆ ಅಮಿತ್ ಮತ್ತು ಬಾಡಿಬಿಲ್ಡರ್ ಕರಿಬಸಪ್ಪ ಅವರು ಕಡಿಮೆ ಮತಗಳನ್ನು ಪಡೆದು ಮನೆಯಿಂದ ಹೊರಬಂದರು. ಈ ಎಲಿಮಿನೇಷನ್‌ನಿಂದ ವೀಕ್ಷಕರಲ್ಲಿ ಕುತೂಹಲದ ಪ್ರಶ್ನೆಯೊಂದು ಉದ್ಭವಿಸಿದೆ. ಒಂದೇ ವಾರ ಮನೆಯಲ್ಲಿದ್ದ ಈ ಇಬ್ಬರಿಗೆ ಎಷ್ಟು ಸಂಭಾವನೆ ಸಿಕ್ಕಿರಬಹುದು?

ಆರ್‌ಜೆ ಅಮಿತ್‌ಗೆ ಬಿಗ್ ಬಾಸ್‌ಗೆ ಪ್ರವೇಶಿಸುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ವಿವಾದವೊಂದು ಎದುರಾಗಿತ್ತು. ಅವರು ಬಿಗ್ ಬಾಸ್‌ನ್ನು “ಕ್ರಿಂಜ್ ಶೋ” ಎಂದು ಕರೆದಿದ್ದರಿಂದ ಪ್ರೇಕ್ಷಕರ ಕೋಪಕ್ಕೆ ಗುರಿಯಾಗಿದ್ದರು. ಇದರಿಂದ ಅವರಿಗೆ ದೊಡ್ಡ ಅಭಿಮಾನಿ ಬಳಗವಿರಲಿಲ್ಲ. ಮನೆಯೊಳಗೆ ಆರ್‌ಜೆ ಅಮಿತ್ ತಮ್ಮ ವಿಶಿಷ್ಟ ಶೈಲಿಯಲ್ಲಿ ಕಾಣಿಸಿಕೊಂಡರೂ, ವೀಕ್ಷಕರ ಮನಗೆಲ್ಲಲು ಸಾಧ್ಯವಾಗಲಿಲ್ಲ. ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಆರ್‌ಜೆ ಅಮಿತ್, “ನಾನು ಕೇವಲ ಒಂದು ವಾರ ಇದ್ದಿದ್ದರಿಂದ ದೊಡ್ಡ ಮೊತ್ತದ ಸಂಭಾವನೆ ಸಿಕ್ಕಿಲ್ಲ. ಸಂಭಾವನೆ ಸಾಧಾರಣವಾಗಿದೆ, ಜಾಸ್ತಿಯೇನೂ ಇಲ್ಲ,” ಎಂದು ಒಪ್ಪಿಕೊಂಡಿದ್ದಾರೆ. ಆದರೆ, ವೈಲ್ಡ್ ಕಾರ್ಡ್ ಮೂಲಕ ಮತ್ತೆ ಅವಕಾಶ ಸಿಕ್ಕರೆ ಬಿಗ್ ಬಾಸ್ ಮನೆಗೆ ಮರಳಲು ಸಿದ್ಧ ಎಂದು ತಿಳಿಸಿದ್ದಾರೆ.

RelatedPosts

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

ADVERTISEMENT
ADVERTISEMENT

ಮತ್ತೊಂದೆಡೆ, ಕರಿಬಸಪ್ಪ 15ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದರು. ಆದರೆ, ಮೊದಲ ವಾರದಲ್ಲಿ ಅವರು ಗಮನಾರ್ಹವಾಗಿ ಕಾಣಿಸಿಕೊಳ್ಳಲಿಲ್ಲ. ಕರಿಬಸಪ್ಪ ತಮ್ಮ ಫಿಲಾಸಫಿಕಲ್ ಮಾತುಗಳ ಮೂಲಕ ಕೆಲವು ಕ್ಷಣಗಳಿಗೆ ಗಮನ ಸೆಳೆದರೂ, ಅದು ವೀಕ್ಷಕರಿಗೆ ಹಾಸ್ಯಾಸ್ಪದವಾಗಿ ಕಂಡಿತ್ತು. ಕೆಲವರಿಗೆ ಇದು ಇರಿಟೇಟಿಂಗ್ ಎನಿಸಿತ್ತು, ಇದೇ ಅವರ ಎಲಿಮಿನೇಷನ್‌ಗೆ ಕಾರಣವಾಗಿರಬಹುದು. ಸಂಭಾವನೆ ಬಗ್ಗೆ ಮಾತನಾಡಿದ ಕರಿಬಸಪ್ಪ, “ಆ ರೀತಿಯ ದೊಡ್ಡ ಸಂಭಾವನೆ ಏನೂ ಇಲ್ಲ. ಬಿಗ್ ಬಾಸ್‌ನಲ್ಲಿ ಅವಕಾಶವೇ ದೊಡ್ಡದು, ಅದೇ ನನ್ನ ಪುಣ್ಯ,” ಎಂದು ಹೇಳಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಮತ್ತೆ ಕರೆದರೆ, “ಖಂಡಿತವಾಗಿ ಹೋಗುತ್ತೇನೆ, ಆದರೆ ಹಳೇ ರೀತಿಯಲ್ಲಿ ಅಲ್ಲ, ಬೇರೆ ರೀತಿಯಲ್ಲಿ ಭಾಗವಹಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಬಿಗ್ ಬಾಸ್ ಕನ್ನಡದಲ್ಲಿ ಸಾಮಾನ್ಯವಾಗಿ ಸ್ಪರ್ಧಿಗಳ ಸಂಭಾವನೆಯನ್ನು ವಾರದ ಆಧಾರದ ಮೇಲೆ ನಿಗದಿಪಡಿಸಲಾಗುತ್ತದೆ. ಆರ್‌ಜೆ ಅಮಿತ್ ಮತ್ತು ಕರಿಬಸಪ್ಪ ಒಂದೇ ವಾರ ಇದ್ದಿದ್ದರಿಂದ, ಅವರಿಗೆ ಸಾಧಾರಣ ಸಂಭಾವನೆಯೇ ಸಿಕ್ಕಿರಬಹುದು ಎಂದು ಊಹಿಸಲಾಗಿದೆ. ಇದು ಸಾಮಾನ್ಯವಾಗಿ ರೂ. 1 ಲಕ್ಷದಿಂದ ರೂ. 2 ಲಕ್ಷದವರೆಗೆ ಇರಬಹುದು ಎಂದು ಒಂದು ಅಂದಾಜು ಇದೆ, ಆದರೆ ಇದನ್ನು ಅಧಿಕೃತವಾಗಿ ದೃಢೀಕರಿಸಲಾಗಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (14)

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

by ಕವಿತಾ
August 2, 2026 - 10:57 pm
0

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version