• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ​​ಬಾಸ್ ಸದಸ್ಯರಿಗೆ ಶಾಕ್‌‌: ಗಿಲ್ಲಿಯ ಚಿಕ್ಕಪ್ಪನ ಕತೆ ಹಿಂದಿನ ರಹಸ್ಯವೇನು..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 31, 2025 - 7:54 am
in ಬಿಗ್ ಬಾಸ್
0 0
0
Web

ಬಿಗ್ ಬಾಸ್ ಕನ್ನಡ ಸೀಸನ್ 12ನಲ್ಲಿ ಈ ಬಾರಿ ವಿಶೇಷ ಆಕರ್ಷಣೆಯಾಗಿವೆ.  ಸ್ಪರ್ಧಿಗಳ ನಡುವಿನ ಘಟನೆಗಳನ್ನು ಆಧರಿಸಿ, ತಮ್ಮ ಮತ್ತು ಚಿಕ್ಕಪ್ಪನ ನಡುವಿನ ‘ಘಟನೆ’ಯನ್ನು ಹೇಳಿ ನಗಿಸುತ್ತಾರೆ. ಆದರ ಹಿಂದೆ ಗೂಢಾರ್ಥವಿರುತ್ತದೆ. ಈಗ ಈ ಸರಣಿಯಲ್ಲಿ ಸ್ಪರ್ಧಿ ಗಿಲ್ಲಿ ಕೂಡ ತಮ್ಮದೇ ಆವೃತ್ತಿಯ ‘ಚಿಕ್ಕಪ್ಪನ ಕತೆ’ಯನ್ನು ಹೇಳಿ ಸಭೆಯನ್ನು ಕುತೂಹಲಕ್ಕೀಡು ಮಾಡಿದ್ದಾರೆ.

ಈ ಸೀಸನ್‌ನಲ್ಲಿ ಈ ಕತೆಗಳು ಗಮನ ಸೆಳೆಯುತ್ತಿವೆ. ಆದರೆ ಇದೀಗ ಸ್ಪರ್ಧಿ ಗಿಲ್ಲಿ ಅವರು ತಮ್ಮ ಚಿಕ್ಕಪ್ಪನ ಕತೆಯೊಂದನ್ನು ಹೇಳಿ ಎಲ್ಲರನ್ನು ಆಶ್ಚರ್ಯಗೊಳಿಸಿದ್ದಾರೆ.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಗಿಲ್ಲಿ ಮನೆಯಲ್ಲಿ ತಮಾಷೆ, ಕಾಲೆಳೆಯುವಿಕೆಯೊಂದಿಗೆ ಸಮಯ ಕಳೆಯುತ್ತಾರೆ. ಅಕ್ಟೋಬರ್ 30ರ ಎಪಿಸೋಡ್‌ನಲ್ಲಿ ಕ್ಯಾಪ್ಟನ್ ರೇಸ್‌ಗಾಗಿ ಬಹುಮತದಿಂದ ಸ್ಪರ್ಧಿಯನ್ನು ಆಯ್ಕೆ ಮಾಡುವಂತೆ ಬಿಗ್ ಬಾಸ್ ಸೂಚಿಸಿದರು. ಪ್ರತಿಯೊಬ್ಬರೂ ಓಟು ಹಾಕಿದರು. ಗಿಲ್ಲಿ ಕಾವ್ಯಾಗೆ ಮತ ನೀಡಿದರು. ಅಶ್ವಿನಿ ಜಾನ್ವಿಗೆ ಓಟು ಹಾಕಿದರು.

ಅಶ್ವಿನಿಯ ಮತದಿಂದ ಗಿಲ್ಲಿಗೆ ಶಾಕ್!

ಅಶ್ವಿನಿಯ ಈ ನಡೆ ಗಿಲ್ಲಿಗೆ ದೊಡ್ಡ ಆಶ್ಚರ್ಯ ತಂದಿತು. ಆರಂಭದಿಂದಲೂ ಒಟ್ಟಿಗಿದ್ದ ಅಶ್ವಿನಿ ಮತ್ತು ಜಾನ್ವಿ ಇತ್ತೀಚೆಗೆ ದೂರಾಗಿದ್ದಾರೆ. ಜಾನ್ವಿ ಅಶ್ವಿನಿಯ ಎದುರಾಳಿ ತಂಡಕ್ಕೆ ಸೇರಿಕೊಂಡಿದ್ದಾರೆ. ಇಬ್ಬರೂ ಹೆಚ್ಚು ಬೆರೆಯುತ್ತಿಲ್ಲ, ಒಮ್ಮೆ ಜಗಳವೂ ಆಗಿದೆ. ಆದರೆ ಏಕಾಏಕಿ ಅಶ್ವಿನಿ ಜಾನ್ವಿಗೆ ಮತ ಹಾಕಿದ್ದು ಗಿಲ್ಲಿಯನ್ನು ಯೋಚನೆಗೀಡು ಮಾಡಿತು.

ಇದೇ ಸಂದರ್ಭದಲ್ಲಿ ಸ್ಪರ್ಧಿಗಳೆಲ್ಲ ಕೂತಿದ್ದಾಗ ಗಿಲ್ಲಿ ತಮ್ಮ ಚಿಕ್ಕಪ್ಪನ ಕತೆ ಹೇಳಿದರು: “ನಾನು ಹಾಗೂ ನನ್ನ ಚಿಕ್ಕಪ್ಪ ಬಹಳ ಕ್ಲೋಸ್. ಒಂದು ದಿನ ಎಲ್ಲರ ಎದುರು ನಾವಿಬ್ಬರು ಜಗಳ ಮಾಡಿದೆವು. ಆದರೆ ಗುಟ್ಟಾಗಿ ಸಂಧಾನ ಮಾಡಿಕೊಂಡೆವು. ಜನರ ಮುಂದೆ ಜಗಳ, ನಂತರ ಗುಟ್ಟಾಗಿ ಮುದ್ದಾಡುವುದು. ಇದೇ ನಮ್ಮ ಕೆಲಸ, ಈ ನಾಟಕದಲ್ಲಿ ಮೂರ್ಖರಾದದ್ದು ಜನರು ಮಾತ್ರ.”

ಗಿಲ್ಲಿಯ ಕತೆಯ ಗೂಢಾರ್ಥ

ಈ ಕತೆಯ ಮೂಲಕ ಗಿಲ್ಲಿ ಹೇಳಿದ್ದು: ಅಶ್ವಿನಿ ಮತ್ತು ಜಾನ್ವಿ ಈಗಲೂ ಒಳ್ಳೆಯ ಗೆಳತಿಯರೇ ಜಗಳ, ದೂರವಿದ್ದಂತೆ ನಟಿಸಿ ಎಲ್ಲರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಕತೆ ಕೇಳಿ ಜಾನ್ವಿ ಕೇವಲ ನಕ್ಕರು, ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಬಿಗ್ ಬಾಸ್ ಮನೆಯಲ್ಲಿ ಇಂತಹ ತಿರುವುಗಳು ಆಟವನ್ನು ಇನ್ನಷ್ಟು ರೋಚಕಗೊಳಿಸುತ್ತಿವೆ. ಗಿಲ್ಲಿಯ ಕತೆಯಿಂದ ಅಶ್ವಿನಿ-ಜಾನ್ವಿ ಸಂಬಂಧದ ಗುಟ್ಟು ಬಯಲಾಗುತ್ತದೆಯೇ? ಮುಂದಿನ ಎಪಿಸೋಡ್‌ಗಳು ಕಾದಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 28T164633.225

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 4:48 pm
0

Untitled design 2026 03 28T162030.890

ದೇಶದಾದ್ಯಂತ 1,100 ಬಾಂಬ್ ಬೆದರಿಕೆ: ಮೈಸೂರಿನಲ್ಲಿ ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 28, 2026 - 4:19 pm
0

Untitled design 2026 03 28T155213.692

ಚಿಕ್ಕಮಗಳೂರಿನಲ್ಲಿ ವರುಣನ ಅಬ್ಬರ: ಕಾರಿನ ಮೇಲೆ ಬಿದ್ದ ಮರ, ರಸ್ತೆಗಳು ಜಲಾವೃತ

by ಶಾಲಿನಿ ಕೆ. ಡಿ
March 28, 2026 - 3:53 pm
0

Untitled design (37)

ತರಗತಿಯಲ್ಲೇ ವಿದ್ಯಾರ್ಥಿಗೆ ಉಗ್ರ ಎಂದ ಪ್ರೊಫೆಸರ್: ಪಿಇಎಸ್ ವಿವಿ ಉಪನ್ಯಾಸಕ ಅಮಾನತು

by ಯಶಸ್ವಿನಿ ಎಂ
March 28, 2026 - 3:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version