• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮನೆಯಲ್ಲಿ ‘ಭ್ರಮೆ’ ಬಲೂನ್‌ ಸ್ಫೋಟ: ರಘು–ರಕ್ಷಿತಾ ಬಗ್ಗೆ ಗಿಲ್ಲಿ ನೇರ ಮಾತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 2:56 pm
in ಬಿಗ್ ಬಾಸ್
0 0
0
Untitled design 2025 12 21T145357.019

RelatedPosts

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಇದೀಗ ಫೈನಲ್‌ಗೆ ಕೇವಲ 3 ವಾರಗಳಷ್ಟು ಬಾಕಿಯಿದೆ. ಮನೆಯಲ್ಲಿ 11 ಮಂದಿ ಸ್ಪರ್ಧಿಗಳು ಉಳಿದಿದ್ದು, ಡಬಲ್ ಎಲಿಮಿನೇಷನ್ ಸಾಧ್ಯತೆ ಇದೆ. ಈ ವಾರದ ಕಾವ್ಯ ಶೈವಾ ಅವರ ಕ್ಯಾಪ್ಟನ್ಸಿ, ರಕ್ಷಿತಾ ಶೆಟ್ಟಿ ಅವರ ವಿರೋಧ, ಗಿಲ್ಲಿ ನಟ ಅವರ ಕಾಮಿಡಿ ಟಾಸ್ಕ್‌ಗಳು ಮತ್ತು ರಘು-ರಕ್ಷಿತಾ ಸಂಬಂಧದ ಭ್ರಮೆ ಈ ಪ್ರಮುಖ ಘಟನೆಗಳ ಬಗ್ಗೆ ಚರ್ಚೆಯಾಗಿವೆ. ಕಿಚ್ಚ ಸುದೀಪ್ ಅವರು ಶನಿವಾರದ ಎಪಿಸೋಡ್‌ನಲ್ಲಿ ಸ್ವಲ್ಪ ಗರಂ ಆಗಿದ್ದರೂ, ಭಾನುವಾರ ಕಾಮಿಡಿ ಪಂಚಾಯ್ತಿ ನಡೆಸಿದ್ದಾರೆ.

ಭ್ರಮೆ ಬಲೂನ್‌ ಟಾಸ್ಕ್‌ 

ಈ ವಾರ ಬಿಗ್‌ ಬಾಸ್‌ ಕೊಟ್ಟ ಟಾಸ್ಕ್‌ ಮನೆಮಂದಿಯ ಭ್ರಮೆಗಳನ್ನು ಒಡೆದು ಹಾಕುವಂತಿತ್ತು. ಯಾರು ಯಾವ ಭ್ರಮೆಯಲ್ಲಿ ಇದ್ದಾರೆ ಎಂಬುದನ್ನು ನೇರವಾಗಿ ಹೇಳಿ, ಸೂಜಿಯಿಂದ ಬಲೂನ್‌ ಒಡೆಯುವ ಟಾಸ್ಕ್ ನೀಡಲಾಗಿತ್ತು.

ಈ ಟಾಸ್ಕ್‌ನಲ್ಲಿ ಗಿಲ್ಲಿ, ರಘು ಬಗ್ಗೆ ಮಾತನಾಡುತ್ತಾ, “ಫ್ರೆಂಡ್‌ಶಿಪ್‌ ಹೆಸರಿನಲ್ಲಿ ನಾನು ರಘು ಅಣ್ಣನಿಗೆ ಅವಮಾನ ಮಾಡುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಅವರು ಇದ್ದಾರೆ. ಅದು ಸಂಪೂರ್ಣ ಸುಳ್ಳು” ಎಂದು ನೇರವಾಗಿ ಹೇಳಿದ್ದಾರೆ.

ಇನ್ನೊಂದೆಡೆ ಧ್ರುವಂತ್, ರಕ್ಷಿತಾ ಬಗ್ಗೆ ಮಾತನಾಡಿ, “ಅವರು ಹೇಳಿದ್ದೇ ಕರೆಕ್ಟ್‌, ಅವರು ಬಿಟ್ಟರೆ ಯಾರೂ ಸರಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ” ಎಂದು ಹೇಳಿದ್ದಾರೆ. ಇದು ಮನೆಯೊಳಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಕಾವ್ಯ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, “ಬಿಗ್‌ ಬಾಸ್‌ ಮನೆಯಲ್ಲಿ ರಕ್ಷಿತಾ ಇಲ್ಲದೆ ಸ್ಪಾರ್ಕ್‌ ಇರಲ್ಲ ಅನ್ನೋ ಭ್ರಮೆಯಲ್ಲಿ ಇದ್ದಾರೆ” ಎಂದಿದ್ದಾರೆ. ಇದಕ್ಕೆ ಪ್ರತಿಯಾಗಿ ಗಿಲ್ಲಿ, ರಕ್ಷಿತಾಗೆ ಓವರ್‌ ಕಾನ್‌ಫಿಡೆನ್ಸ್‌ ಜಾಸ್ತಿ ಇದೆ ಎಂದು ಚಾಟಿ ಬೀಸಿದ್ದಾರೆ.

ಕಣ್ಣು ಕಟ್ಟಿ ಟಾಸ್ಕ್‌ನಲ್ಲಿ ಗಿಲ್ಲಿ–ರಜತ್‌ 

ಇನ್ನೊಂದು ಟಾಸ್ಕ್‌ನಲ್ಲಿ ಗಿಲ್ಲಿ ಹಾಗೂ ರಜತ್‌ಗೆ ಕಣ್ಣು ಕಟ್ಟಿಸಿ, ಕೈಯಿಂದ ಮುಟ್ಟದೇ ತಿಂಡಿ ತಿನಿಸುಗಳನ್ನು ಗುರುತಿಸುವ ಸವಾಲು ನೀಡಲಾಯಿತು. ಟೇಸ್ಟ್‌ ಹಾಗೂ ವಾಸನೆ ಮೂಲಕ ತಿನಿಸು ಏನು ಎಂದು ಊಹಿಸಲು ಇಬ್ಬರೂ ಪರದಾಡಿದ್ದಾರೆ.

ಗಿಲ್ಲಿಗೆ ರುಚಿ ಅರ್ಥವಾಗದೇ, “ರವೆ ಥರ ಇದೆ… ನನಗೆ ಕೊರೋನಾ ಬಂದಿದ್ಯಾ?” ಎಂದು ಹೇಳಿದ್ದು ವೀಕ್ಷಕರಿಗೆ ಭರ್ಜರಿ ನಗು ತಂದಿದೆ. “ಸೋತು ಬಿಡೋಣ ಬಿಡೋಲೋ” ಎಂದು ರಜತ್‌ ಹೇಳಿದಾಗ, “ಪಕ್ಕಾ ಸೋತ್ವಿ” ಎಂದು ಗಿಲ್ಲಿ ಉತ್ತರಿಸಿದ್ದು ಟಾಸ್ಕ್‌ನ ಹೈಲೈಟ್‌ ಆಗಿದೆ.

ಯಾರು ಮನೆಯಿಂದ ಹೊರ ಹೋಗ್ತಾರೆ?

ಫಿನಾಲೆಗೆ ಇನ್ನೂ ಕೇವಲ 3 ವಾರಗಳು ಮಾತ್ರ ಬಾಕಿ. ಸದ್ಯ ಮನೆಯಲ್ಲಿ 11 ಮಂದಿ ಸ್ಪರ್ಧಿಗಳಿದ್ದು, ಮುಂದಿನ ವೀಕೆಂಡ್‌ನಲ್ಲಿ ಡಬಲ್ ಎಲಿಮಿನೇಷನ್‌ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ, ಅತಿಥಿಗಳಾಗಿ ಮನೆಯೊಳಗೆ ಇದ್ದ ಚೈತ್ರಾ ಮತ್ತು ರಜತ್ ಅವರನ್ನು ಈ ವಾರ ಹೊರಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ. ಕಳೆದ ವಾರದಂತೆ ಈ ವಾರವೂ ವೋಟಿಂಗ್ ಲೈನ್ಸ್ ತೆರೆಯದ ಕಾರಣ, ಈ ವಾರ ಎಲಿಮಿನೇಷನ್‌ ನಡೆಯುವುದಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
  • Untitled design 2026 02 04T214837.147
    “ನನ್ ಕಡೆಯಿಂದ ತಪ್ಪಾದರೆ ಕ್ಷಮಿಸಿ”: ಟ್ಯಾಟೂ ಹಾಕಿಸಿಕೊಂಡ ಅಭಿಮಾನಿಗೆ ಕ್ಷಮೆ ಕೇಳಿದ ಗಿಲ್ಲಿ
    February 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version