• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಮನೆಯಿಂದ ರಜತ್‌‌ನನ್ನು ಆಚೆ ಕಳುಹಿಸಿಯೇ ಹೋಗ್ತೇನೆ: ಕಿಚ್ಚನ ಎದುರು ಗಿಲ್ಲಿ ಓಪನ್‌ ಚಾಲೆಂಜ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 14, 2025 - 11:49 am
in ಬಿಗ್ ಬಾಸ್
0 0
0
Untitled design 2025 12 14T114812.887

RelatedPosts

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ದಿನದಿಂದ ದಿನಕ್ಕೆ ಡ್ರಾಮಾ ಹೆಚ್ಚಾಗುತ್ತಿದೆ. ಒಮ್ಮೆ ಆಪ್ತ ಸ್ನೇಹಿತರಾಗಿದ್ದ ಗಿಲ್ಲಿ ನಟ ಮತ್ತು ರಜತ್ ಕಿಶನ್ ಅವರ ನಡುವೆ ಈಗ ತೀವ್ರ ವೈರತ್ವ ಬೆಳೆದಿದೆ. ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಗೆ ಬಂದ ರಜತ್, ಆರಂಭದಲ್ಲಿ ಗಿಲ್ಲಿ ಜೊತೆ ಸೂಪರ್ ಕಾಂಬಿನೇಷನ್ ತೋರಿಸಿದ್ದರು. ಗಿಲ್ಲಿಯ ಕಾಮಿಡಿಗೆ ನಗುತ್ತಾ, ಒಟ್ಟಿಗೆ ಕಾಲ ಕಳೆಯುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಇಬ್ಬರೂ ಒಬ್ಬರನ್ನೊಬ್ಬರು ಮನೆಯಿಂದ ಹೊರಗೆ ಕಳಿಸುವುದಾಗಿ ಓಪನ್ ಚಾಲೆಂಜ್ ಹಾಕಿದ್ದಾರೆ!

ಇತ್ತೀಚಿನ ವೀಕೆಂಡ್ ಎಪಿಸೋಡ್‌ನ ಪ್ರೋಮೋದಲ್ಲಿ ಈ ಡ್ರಾಮಾ ಹೈಲೈಟ್ ಆಗಿದೆ. ಕಿಚ್ಚ ಸುದೀಪ್ ಅವರು “ಯಾರ ಪಾಪದ ಕೊಡ ತುಂಬಿದೆ?” ಎಂದು ಪ್ರಶ್ನಿಸಿದಾಗ, ಗಿಲ್ಲಿ ನಟ ನೇರವಾಗಿ ರಜತ್ ಅವರನ್ನು ಸೂಚಿಸಿದರು. “ರಜತ್ ಅವರ ಪಾಪದ ಕೊಡ ತುಂಬುತ್ತಿದೆ. ನಾನು ರಜತ್‌ನನ್ನು ಮನೆಯಿಂದ ಹೊರಗೆ ಕಳಿಸಿಯೇ ಆಚೆ ಹೋಗ್ತೀನಿ” ಎಂದು ಗಿಲ್ಲಿ ಸವಾಲು ಹಾಕಿದರು. ಇದಕ್ಕೆ ರಜತ್ ಕೂಡ ಸುಮ್ಮನಿರಲಿಲ್ಲ “ಯಾರ್ಯಾರು ನನಗೆ ಈ ಬಿರುದು ಕೊಟ್ಟಿದ್ದಾರೋ, ಅವರನ್ನು ಹೊರಗೆ ಕಳಿಸಿಯೇ ನಾನು ಹೋಗ್ತೀನಿ” ಎಂದು ಕೌಂಟರ್ ಕೊಟ್ಟರು.

ಈ ಜಗಳಕ್ಕೆ ಮೂಲ ಕಾರಣ ಏನು?

ಮನೆಯೊಳಗಿನ ಟಾಸ್ಕ್‌ಗಳು ಮತ್ತು ನಾಮಿನೇಷನ್‌ಗಳು ಈ ಜಗಳಕ್ಕೆ ಕಾರಣವಾಗಿವೆ. ಗಿಲ್ಲಿ ಅವರು “ನಾನು 10 ಟಾಸ್ಕ್‌ಗಳಲ್ಲಿ 8ನ್ನು ಗೆದ್ದಿದ್ದೇನೆ” ಎಂದು ಹೇಳಿಕೊಂಡರು. ಆದರೆ ರಜತ್ ಅವರು ಗಿಲ್ಲಿಯ ಕಾಮಿಡಿ ಮತ್ತು ವರ್ತನೆಯನ್ನು ಟೀಕಿಸುತ್ತಾ ಬಂದಿದ್ದಾರೆ. ಮುಂಚೆ ರಜತ್, ಗಿಲ್ಲಿ ಪರವಾಗಿ ಸ್ಟ್ಯಾಂಡ್ ತೆಗೆದುಕೊಳ್ಳುತ್ತಿದ್ದರು. ಕಳೆದ ವಾರ ಕಾವ್ಯ ಶೈವ ಅವರು ಗಿಲ್ಲಿಯನ್ನು ನಾಮಿನೇಟ್ ಮಾಡಿದಾಗ, ರಜತ್ ಅವರು ಗಿಲ್ಲಿಯ ಕಾಮಿಡಿ ಸರಿ ಎಂದು ಡಿಫೆಂಡ್ ಮಾಡಿದ್ದರು. ಆದರೆ ಈಗ ಮನೆಯೊಳಗಿನ ಅಭಿಪ್ರಾಯಗಳು ಬದಲಾಗಿವೆ. ರಜತ್ ಮತ್ತು ಚೈತ್ರಾ ಕುಂದಾಪುರ ಅವರ ಎಂಟ್ರಿಯ ನಂತರ ಗಿಲ್ಲಿ ಮೇಲಿನ ದೃಷ್ಟಿ ಬದಲಾಯಿಸಲು ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ನೇಹಿತರು ಒಂದೇ ದಿನದಲ್ಲಿ ಶತ್ರುಗಳಾಗುವುದು ಸಾಮಾನ್ಯ. ಗಿಲ್ಲಿ ಮತ್ತು ರಜತ್ ಅವರ ಕಥೆಯೂ ಅದೇ ರೀತಿ ಆಗಿದೆ. ಮುಂಚೆ ಗಿಲ್ಲಿಯ ಕಾಮಿಡಿಗೆ ರಜತ್ ನಗುತ್ತಿದ್ದರು. ಈಗ ಟಾಸ್ಕ್‌ಗಳಲ್ಲಿ ಸ್ಪರ್ಧೆ, ನಾಮಿನೇಷನ್‌ಗಳಲ್ಲಿ ವೈರತ್ವ ಹೆಚ್ಚಾಗಿದೆ. ಇತ್ತೀಚಿನ ನಾಮಿನೇಷನ್‌ಗಳಲ್ಲಿ ಗಿಲ್ಲಿ, ರಜತ್ ಸೇರಿದಂತೆ ಹಲವರು ಡೇಂಜರ್ ಜೋನ್‌ನಲ್ಲಿದ್ದಾರೆ. ಆದರೆ ಈ ವಾರ ಎಲಿಮಿನೇಷನ್ ಇಲ್ಲದಿರುವುದು ಟ್ವಿಸ್ಟ್ ಕೊಟ್ಟಿದೆ.

ಈ ಜಗಳ ಪ್ರೇಕ್ಷಕರನ್ನು ರಂಜಿಸುತ್ತಿದೆ. ಗಿಲ್ಲಿ ಅವರ ಅಭಿಮಾನಿಗಳು ಅವರನ್ನು ಬೆಂಬಲಿಸುತ್ತಿದ್ದಾರೆ, ರಜತ್ ಅವರದ್ದೂ ದೊಡ್ಡ ಫ್ಯಾನ್ ಬೇಸ್ ಇದೆ. ಬಿಗ್ ಬಾಸ್ ಮನೆಯಲ್ಲಿ ಯಾರು ಗೆಲ್ಲುತ್ತಾರೆ? ಗಿಲ್ಲಿಯ ಕಾಮಿಡಿ ಇನ್ನೂ ಶೈನ್ ಮಾಡುತ್ತದೆಯೇ? ಅಥವಾ ರಜತ್ ಅವರ ರೌಡಿ ಸ್ಟೈಲ್ ಮೇಲುಗೈ ಸಾಧಿಸುತ್ತದೆಯೇ? ಇದೆಲ್ಲವೂ ಮುಂದಿನ ಎಪಿಸೋಡ್‌ಗಳಲ್ಲಿ ತಿಳಿಯಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T212325.764

ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ, ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 21, 2026 - 9:23 pm
0

Untitled design 2026 07 21T210422.806

ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿಗೆ ಗಾಯ

by ಶಾಲಿನಿ ಕೆ. ಡಿ
July 21, 2026 - 9:05 pm
0

Untitled design 2026 07 21T203109.779

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

by ಶಾಲಿನಿ ಕೆ. ಡಿ
July 21, 2026 - 8:32 pm
0

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version