• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಈ ವಾರ ಕಿಚ್ಚ ಸುದೀಪ್‌ ಕ್ಲಾಸ್ ಯಾರಿಗೆ?

admin by admin
November 29, 2025 - 2:12 pm
in ಬಿಗ್ ಬಾಸ್
0 0
0
Web 2025 11 29T140929.514

ಬಿಗ್ ಬಾಸ್ ಕನ್ನಡ ಸೀಸನ್ 12ರ ಈ ವಾರದ ವೀಕೆಂಡ್ ಎಪಿಸೋಡ್ ಇನ್ನೂ ಬರಲೇ ಇಲ್ಲ, ಆದರೆ ಕಿಚ್ಚ ಸುದೀಪ್ ಅವರ “ಕಿಚ್ಚನ ಪಂಚಾಯಿತಿ” ಪ್ರೋಮೋ ಒಂದೇ ಸಾಕು ಸೋಶಿಯಲ್ ಮೀಡಿಯಾ ಸಿಕ್ಸರ್ “ಮನೆಗೆ ಬಂದ ಅತಿಥಿಗಳು ಅತಿರೇಕ ಮಾಡಿದ್ರಾ? ಸಿಬ್ಬಂದಿ ಗೆದ್ದರಾ? ಹೆಡ್ ವೇಟರ್ ಆಗಿ ಎಡವಿದ್ರಾ? ಪ್ರಶ್ನೆ ಯಾರಿಗೆ? ಉತ್ತರ ಯಾರಿಗೆ? ಪಾಠ ಯಾರಿಗೆ?” ಎಂದು ಕಿಚ್ಚ ಕೇಳಿರುವುದು ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ನೇರ ಗುರಿಯಾಗಿದೆ ಎಂದು ಅಭಿಮಾನಿಗಳು ಭಾವಿಸುತ್ತಿದ್ದಾರೆ.

ಈ ವಾರ ಬಿಗ್ ಬಾಸ್ ಮನೆ ರೆಸಾರ್ಟ್ ಆಗಿತ್ತು. ಸೀಸನ್ 11ರ ಸ್ಟಾರ್ ಸ್ಪರ್ಧಿಗಳಾದ ತ್ರಿವಿಕ್ರಮ್, ಚೈತ್ರಾ ಕುಂದಾಪುರ, ರಜತ್, ಉಗ್ರಂ ಮಂಜು (ಮ್ಯಾಕ್ಸ್ ಮಂಜು), ಮೋಕ್ಷಿತಾ ಪೈ ಅತಿಥಿಗಳಾಗಿ ಬಂದಿದ್ದರು. ಆದರೆ ಆಗಿದ್ದೇ ಬೇರೆ ಅತಿಥಿಗಳು ರೆಸಾರ್ಟ್‌ಗೆ ಬಂದವರಂತೆ ಬೇಡಿಕೆ ಇಟ್ಟರು ಬಗೆಬಗೆಯ ಊಟ-ತಿಂಡಿ, ಹೆಡ್ ಮಸಾಜ್, ಕಾಲು ಒತ್ತಿಸಿಕೊಳ್ಳುವುದು.  ಈ ಸೀಸನ್‌ ಸ್ಪರ್ಧಿಗಳು ಸರಿಯಾಗಿ ಸೇವೆ ಮಾಡಲಿಲ್ಲ ಎಂಬ ಆರೋಪ ಬಂದಿದೆ. ವಿಶೇಷವಾಗಿ ಗಿಲ್ಲಿ ನಟನನ್ನು ತ್ರಿವಿಕ್ರಮ್, ರಜತ್, ಮ್ಯಾಕ್ಸ್ ಮಂಜು ಟಾರ್ಗೆಟ್ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)

ಪ್ರೋಮೋದಲ್ಲಿ ಕಿಚ್ಚ ಕೇಳಿರುವ ಪ್ರಶ್ನೆಗಳೇ ಗಿಲ್ಲಿ ನಟನಿಗೆ ಸೀರಿಯಸ್ ವಾರ್ನಿಂಗ್ ಎಂಬಂತೆ ಕಾಣುತ್ತಿದೆ. “ಹೆಡ್ ವೇಟರ್ ಆಗಿ ಎಡವಿದ್ರಾ?” ಎಂಬ ಪ್ರಶ್ನೆ ನೇರವಾಗಿ ಗಿಲ್ಲಿ ನಟನಿಗೆ ಹೆಡ್ ವೇಟರ್ ರೋಲ್‌ಗೆ ಸಂಬಂಧಿಸಿದೆ. ಗಿಲ್ಲಿ ನಟ “ನನಗೆ ಬುದ್ಧಿ ಇಲ್ಲ” ಎಂದು ಸೀನಿಯರ್‌ಗಳು ಹೇಳಬೇಕು ಎಂದು ಒತ್ತಾಯ ಮಾಡಿದ್ದನ್ನು ಕಿಚ್ಚ ಗಮನಿಸಿದ್ದಾರೆ. ಅಶ್ವಿನಿ ಗೌಡ ಅವರು “ಅದು ಆಗೋದಿಲ್ಲ” ಎಂದು ತಡೆದಿದ್ದಕ್ಕೂ ಕಿಚ್ಚ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇನ್ನೊಂದು ಬಿಸಿ ವಿಷಯ ಗಿಲ್ಲಿ ನಟನ ಕಾಮಿಡಿ, ಮ್ಯಾಕ್ಸ್ ಮಂಜುಗೆ “ಮಲೇರಿಯಾ ಬಂದಿದೆಯಾ? ಎರಡನೇ-ಮೂರನೇ ಮದುವೆ ಆಗ್ತಿದೆಯಾ?” ಎಂದು ಕೇಳಿದ್ದು, “ಬಿಟ್ಟಿ ಊಟ ತಿನ್ನೋಕೆ ಬಂದಿದ್ದೀಯಾ?” ಎಂದು ಹೇಳಿದ್ದು ಅತಿಥಿಗಳನ್ನು ಕೆರಳಿಸಿದೆ. ಈಗ ಕಿಚ್ಚ ಇದಕ್ಕೆ ಏನು ಹೇಳ್ತಾರೆ ಎಂಬುದು ಕುತೂಹಲ.

ಧನುಷ್ ಗೌಡ ಅವರಿಗೂ ಕಿಚ್ಚನ ಕಣ್ಣು ಬಿದ್ದಿದೆ. ಅಶ್ವಿನಿ-ಗಿಲ್ಲಿ ವಿಷಯ ಬಂದಾಗ ಧನುಷ್ ಅವರು ಅಶ್ವಿನಿಗೆ ಬೆಂಬಲ ಕೊಟ್ಟಿದ್ದಕ್ಕೆ ಗಿಲ್ಲಿಯನ್ನು ಕಂಡ್ರೆ “ಉರಿ” ಬರುತ್ತಿದೆಯೇ ಎಂಬ ಪ್ರಶ್ನೆ ಕೇಳಲಾಗುವ ಸಾಧ್ಯತೆ ಇದೆ.

ಒಟ್ಟಾರೆ, ಈ ವಾರದ ಕಿಚ್ಚನ ಪಂಚಾಯಿತಿ ಗಿಲ್ಲಿ ನಟ, ಅಶ್ವಿನಿ ಗೌಡ ಮತ್ತು ಧನುಷ್ ಗೌಡರಿಗೆ ಭಾರೀ ಕಿರಿಕಿರಿ ಆಗಲಿದೆ ಎಂಬುದು ಪ್ರೋಮೋ ನೋಡಿ ಸ್ಪಷ್ಟವಾಗಿದೆ. ಕಿಚ್ಚನ ಫೈರ್ ಯಾರ ಮೇಲೆ ಬೀಳುತ್ತದೆ? ಭಾನುವಾರ ಸಂಜೆ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಕಾದು ನೋಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T202750.716

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 18, 2026 - 8:34 pm
0

Untitled design 2026 07 18T195637.567

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

by ದಿಶಾ ಕೆ. ಎಸ್.
July 18, 2026 - 8:04 pm
0

Untitled design 2026 07 18T193249.222

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 18, 2026 - 7:33 pm
0

Untitled design 2026 07 18T190508.552

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

by ದಿಶಾ ಕೆ. ಎಸ್.
July 18, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version