• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಕನ್ನಡ ಸೀಸನ್ 12: ಸೈಲೆಂಟ್ ಕ್ಯಾಪ್ಟನ್ ಮಾಳು ಈಗ ವಿಲನ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 11, 2025 - 9:08 pm
in ಬಿಗ್ ಬಾಸ್
0 0
0
Web (48)

ಬಿಗ್ ಬಾಸ್ ಕನ್ನಡ ಸೀಸನ್ 12ನಲ್ಲಿ ಸೈಲೆಂಟ್ ಸ್ಪರ್ಧಿಯಾಗಿ ಪ್ರವೇಶಿಸಿದ್ದ ಮಾಳು ನಿಪನಾಳ್  ಈಗ ನೇರ ನೇರ ಮಾತುಗಳಿಂದ ಎಲ್ಲರನ್ನೂ ಆಘಾತಕ್ಕೀಡು ಮಾಡಿದ್ದಾರೆ. ಜನಪದ ಗಾಯಕನಾಗಿ “ನಾ ಡ್ರೈವರ್” ಹಾಡಿನಿಂದ ಖ್ಯಾತಿಯಾದ ಮಾಳು, ದೊಡ್ಮನೆ ಕ್ಯಾಪ್ಟನ್ ಆಗಿ ಆಯ್ಕೆಯಾದ ನಂತರ “ದಡ್ಡ” ತರಹ ಕಾಣಿಸುತ್ತಿದ್ದಾರೆ ಎಂದು ಮನೆಮಂದಿ ಟೀಕಿಸುತ್ತಿದ್ದಾರೆ.  ಕಾಕ್ರೋಚ್ ಸುಧಿ ಮಾಳುವನ್ನು ಟೀಕಿಸುತ್ತಿದ್ದಾರೆ, ಜಾಹ್ನವಿ  “ದಡ್ಡನ ಕೈಯಲ್ಲಿ ರಾಜ್ಯ ಸಿಕ್ಕರೆ ಹೀಗೆ ಆಗುತ್ತದೆ” ಎಂದು ಕಿಡಿ ಕಾರಿದ್ದಾರೆ. ರಾಶಿಕಾ ಶೆಟ್ಟಿ ಕಣ್ಣೀರು ಸುರಿಸಿ ರೋಚ್ಚಿಗೆದ್ದಿದ್ದಾರೆ. ಈ ಶೋನಲ್ಲಿ ಮಾಳುವಿನ ಬದಲಾವಣೆಯೇನು?

ಬಿಗ್ ಬಾಸ್ ಮನೆಯಲ್ಲಿ ಮಾಳು ನಿಪನಾಳ್ ಆರಂಭದಲ್ಲಿ ಸೈಲೆಂಟ್ ಆಗಿ ಕಂಡುಬಂದಿದ್ದರು. ಆದರೆ, ದೊಡ್ಮನೆ ಕ್ಯಾಪ್ಟನ್ ಆಗಿ ಆಯ್ಕೆಯಾದ ನಂತರ ಅವರು ನೇರ ನೇರ ಮಾತುಗಳನ್ನು ಆಡುತ್ತಿದ್ದಾರೆ. ಸ್ಪರ್ಧಿಗಳಿಗೆ “ಶಿಕ್ಷೆ” ನೀಡುವಂತೆ ಟಾಸ್ಕ್‌ಗಳಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ಇದರಿಂದ ಮನೆಮಂದಿ ಅವರನ್ನು “ವಿಲನ್” ಎಂದು ಕರೆಯುತ್ತಿದ್ದಾರೆ.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಈ ವಾರದ ನಾಮಿನೇಷನ್ ಟ್ವಿಸ್ಟ್‌ನಲ್ಲಿ ಕಿಚ್ಚ ಸುದೀಪ್‌‌  ಅವರಿಂದ ಎಲ್ಲರೂ ನಾಮಿನೇಷನ್, ಮಾಳು ಇಮ್ಯೂನಿಟಿ ಪಡೆದು ಕ್ಯಾಪ್ಟನ್ ಸ್ಪರ್ಧೆಯಲ್ಲಿ ಸೇರಿದ್ದರು. ಆದರೆ ಅವರ ನಿರ್ಧಾರಗಳು ಮನೆಮಂದಿಯನ್ನು ರೋಚಿಸಿವೆ. ರಿಷಾ ಗೌಡ , ಅಶ್ವಿನಿ ಗೌಡ , ಧನುಷ್ ಗೌಡ  ಸೇರಿದಂತೆ ಎಲ್ಲರೂ ಮಾಳುವಿಗೆ ವಿರೋಧವಾಗಿ ನಿಂತಿದ್ದಾರೆ. “ಮಾಳು ದಡ್ಡನಾ? ಬುದ್ಧಿ ಇಲ್ಲವಾ?” ಎಂಬ ಮಾತುಗಳು ಮನೆಯಲ್ಲಿ ಕೇಳಿ ಬರುತ್ತಿವೆ.

ಒಂದು ಕಡೆ ಕಾಕ್ರೋಚ್ ಸುಧಿ, ಮತ್ತೊಂದು ಕಡೆ ಗಿಲ್ಲಿ ನಟ ಇವರೊಂದಿಗೆ ಕುಳಿತು ಜಾಹ್ನವಿ ಮಾಳುವಿನ ಕೆಲಸಗಳನ್ನು ಟೀಕಿಸಿದ್ದಾರೆ. “ದಡ್ಡನ ಕೈಯಲ್ಲಿ ರಾಜ್ಯ ಸಿಕ್ಕರೆ ಹೀಗೆ ಆಗುತ್ತದೆ” ಎಂದು ಜಾಹ್ನವಿ ಹೇಳಿದ್ದಾರೆ.  ಕಾಕ್ರೋಚ್ ಸುಧಿ ಅವರು ಮಾಳು ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಗಿಲ್ಲಿ ನಟ ಸುಮ್ಮನಿರದೆ ಟೀಕೆಯಲ್ಲಿ ಭಾಗವಹಿಸಿದ್ದಾರೆ. ಈ ಚರ್ಚೆಯಲ್ಲಿ ಮಾಳುವಿನ ನಿರ್ಧಾರಗಳು “ಅನ್ಯಾಯ” ಎಂದು ಟೀಕಿಸಲಾಗಿದೆ.

ಮಾಳುವಿನ ನಡೆ ಮನೆಮಂದಿಗೆ ಇಷ್ಟಪಡದೇ ರಾಶಿಕಾ ಶೆಟ್ಟಿ ರೋಚ್ಚಿಗೆದ್ದಿದ್ದಾರೆ. ಅಶ್ವಿನಿ ಗೌಡ ನೇರವಾಗಿ ಮಾಳುಗೆ ಪ್ರಶ್ನೆ ಮಾಡಿದ್ದು, ರಾಶಿಕಾ ಅದರ ಮೇಲೆ ಪ್ರಶ್ನೆ ಮಾಡಿದ್ದಾರೆ. ಜಾಸ್ತಿ ಹರ್ಟ್ ಆದ ರಾಶಿಕಾ ಬಾತ್‌ರೂಮ್‌ಗೆ ಹೋಗಿ ಕಣ್ಣೀರು ಸುರಿಸಿದ್ದಾರೆ. ಸೂರಜ್ ಬಾಗಿಲ ಬಳಿ ನಿಂತು ಆರಾಮಗೊಳಿಸಿಸಿದ್ದಾರೆ.

ಬಿಗ್ ಬಾಸ್ ಕನ್ನಡ 12  ಈ ವಾರ ನಾಮಿನೇಷನ್ ಟ್ವಿಸ್ಟ್‌ನೊಂದಿಗೆ ಡ್ರಾಮಾ ಹೆಚ್ಚಿಸಿದೆ. ಮಾಳು ಫೈನಲಿಸ್ಟ್‌ಗಳಲ್ಲಿ ಒಬ್ಬರಾಗಿ ಇಮ್ಯೂನಿಟಿ ಪಡೆದಿದ್ದಾರೆ. ಆದರೂ, ಮನೆಮಂದಿಯ ಟೀಕೆಗಳು ಅಭಿಮಾನಿಗಳನ್ನು ವಿಭಜಿಸಿವೆ. ಕೆಲವರು “ಮಾಳು ಖಡಕ್ ಆಗಿ ಬದಲಾಗುತ್ತಾರೆ ಎಂದು ಬೆಂಬಲಿಸುತ್ತಿದ್ದಾರೆ, ಇನ್ನು ಕೆಲವರು “ವಿಲನ್ ಆಗಿ ಕಾಣಿಸುತ್ತಿದ್ದಾರೆ” ಎಂದು ಟೀಕಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T232108.645

ಇಂಧನ ಬೆಲೆ ಏರಿಕೆ ಎಫೆಕ್ಟ್‌: ವಿಮಾನ ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

by ಶಾಲಿನಿ ಕೆ. ಡಿ
March 10, 2026 - 11:29 pm
0

Untitled design 2026 03 10T230235.555

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
March 10, 2026 - 11:11 pm
0

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version