• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಮನೆಯಲ್ಲಿ ಫೈರ್‌ ಶುರು: “ಆಟದಲ್ಲಿ ತೋರಿಸು” ಅಂತ ಗಿಲ್ಲಿ ರಜತ್‌ಗೆ ಡೈರೆಕ್ಟ್‌ ಚಾಲೆಂಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 30, 2025 - 7:57 pm
in ಬಿಗ್ ಬಾಸ್
0 0
0
Untitled design 2025 11 30T194542.268

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಈಗ ತೀವ್ರ ತಿರುವು ಪಡೆದುಕೊಂಡಿದೆ. ರಜತ್‌ ಮತ್ತು ಚೈತ್ರಾ ಕುಂದಾಪುರ ಅವರು ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿಯಾಗಿದ್ದಾರೆ. ಆದರೆ ಇವರಿಬ್ಬರನ್ನೂ ಒಂದೇ ವಾರದಲ್ಲಿ ತನ್ನ ಮಾತಿನಿಂದ ತಳ್ಳಿ ನಿಲ್ಲಿಸಿದ್ದಾರೆ ಮಾತಿನ ಮಲ್ಲ ಎಂದೇ ಕರೆಸಿಕೊಳ್ಳುವ ಗಿಲ್ಲಿ ನಟ!..

ಭಾನುವಾರದ ಎಪಿಸೋಡ್‌ ಪ್ರೋಮೋ ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕಿಚ್ಚ ಸುದೀಪ್‌ ಅವರು ಕೊಟ್ಟ ಟಾಸ್ಕ್‌ನಲ್ಲಿ ರಜತ್‌ ಅವರನ್ನು ಬಿಗ್‌ ಬಾಸ್‌ ಮನೆಗೆ ಕಾಲ್‌ ಮಾಡಿ, ಗಿಲ್ಲಿ ಬಗ್ಗೆ ಮಾತನಾಡಿ ಎಂದು ಹೇಳಿದರು. “ಯಾವಾಗ ನೋಡಿದ್ರೂ ಮಾತಾಡ್ತಾನೇ ಇದ್ದಾನೆ. ಯಾವಾಗ ಆಟ ಆಡ್ತೀಯಾ? ಮೊದಲು ಆಟ ಆಡು, ನಂತರ ಮಾತಾಡು!” ರಜತ್‌ ತಪ್ಪಿಸಿಕೊಳ್ಳದೇ ನೇರವಾಗಿ ಗಿಲ್ಲಿಗೆ ಟಾಂಗ್‌ ಕೊಟ್ಟರು.

RelatedPosts

‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

ADVERTISEMENT
ADVERTISEMENT

ಇದಕ್ಕೆ ಗಿಲ್ಲಿ ತಕ್ಷಣ ತಿರುಗೇಟು ಕೊಟ್ಟರು. “ಬರಬೇಕಾದರೆ ಸ್ವಲ್ಪ ಮಾಸ್‌ ಆಗಿ ಬಂದಿದ್ದರು ಸಾರ್‌… ಆದ್ರೆ ಈಗ ಠುಸ್‌ ಆಗಿ ಬಿಟ್ಟಿದ್ದಾರೆ!” ಅಂತ ಒಂದೇ ಸಾಲಿನಲ್ಲಿ ರಜತ್‌ ಅವರ ಎಂಟ್ರಿ ಇಮೇಜ್‌ನ್ನೇ ಒಡದು ಹಾಕಿದರು.

ಗಿಲ್ಲಿ ಇನ್ನಷ್ಟು ಮುಂದೆ ಹೋಗಿ, “ಗೇಮ್‌ ಅಲ್ಲಿ ತೋರಿಸಿ ಅಂತಾರಲ್ಲ… ನಾನು ಗೇಮ್‌ನಲ್ಲೇ ತೋರಿಸ್ತೀನಿ!” ಅಂತ ನೇರ ಚಾಲೆಂಜ್‌ ಎಸೆದರು. ಇದು ರಜತ್‌ಗೆ ಮಾತ್ರವಲ್ಲ, ಇಡೀ ಮನೆಗೇ ಎಚ್ಚರಿಕೆಯ ಸಂದೇಶವಾಗಿತ್ತು.

ಚೈತ್ರಾ ಕುಂದಾಪುರ ಕೂಡ ಗಿಲ್ಲಿಯನ್ನು ಟೀಕೆ ಮಾಡುವ ಪ್ರಯತ್ನ ಮಾಡಿದರು. “ಗಿಲ್ಲಿ ಮಾತನಾಡಲೇ ಬೇಡವಾ ಅಂತ ಸೈಲೆಂಟ್‌ ಆಗಿ ಕೂತಿದ್ದಾನಲ್ಲ” ಅಂತ ಟಾಂಗ್‌ ಕೊಟ್ಟರು. ಆದ್ರೆ ಗಿಲ್ಲಿ ಇದನ್ನೂ ಬಿಟ್ಟಿಲ್ಲ. “ಮಾತಾಡಬೇಕೋ ಬೇಡವೋ ಅನ್ನೋ ಭಯಕ್ಕೆ ಕೂತಿಲ್ಲ ಸಾರ್‌. ಮಾತಾಡಿದ್ರೆ ಇವರೇ ಮನೆಯಿಂದ ಹೊರಗೆ ಹೋಗಿ ಬಿಡ್ತಾರೆ. ಅದಕ್ಕೆ ಮಾತಾಡ್ತಾ ಇಲ್ಲ ಅಷ್ಟೇ!” ಅಂತ ಚೈತ್ರಾ ಅವರನ್ನೂ ತರಾಟೆಗೆ ತೆಗೆದುಕೊಂಡರು.

ವೈಲ್ಡ್‌ ಕಾರ್ಡ್‌ ಟ್ವಿಸ್ಟ್‌ ಇನ್ನೂ ಮುಗಿದಿಲ್ಲ. ಒಟ್ಟು ಐವರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಂದಿದ್ದು, ಇಬ್ಬರನ್ನು ಮಾತ್ರ ಮನೆಯಲ್ಲಿ ಉಳಿಸಿಕೊಳ್ಳಲಾಗುತ್ತದೆ. ಮೂವರು ಅತಿಥಿಗಳಾಗಿ ಮರಳಿ ಹೋಗಬೇಕು. ಸುದೀಪ್‌ ಅವರು ಈ ಟ್ವಿಸ್ಟ್‌ ಬಗ್ಗೆ ಇನ್ನೂ ಪೂರ್ತಿ ಬಾಯ್ಬಿಟ್ಟಿಲ್ಲ, ಆದರೆ ಮನೆಯ ಸ್ಪರ್ಧಿಗಳನ್ನು “ನಿಮ್ಮ ಪ್ರಕಾರ ಯಾರು ಉಳಿಯಬೇಕು?” ಎಂದು ಕೇಳಿದಾಗ ಬಹುತೇಕ ಎಲ್ಲರೂ ಮೋಕ್ಷಿತಾ ಪೈ ಹೆಸರನ್ನೇ ಹೇಳಿದ್ದರು. ರಜತ್‌ ಮತ್ತು ಚೈತ್ರಾ ಈಗಾಗಲೇ ಒಳಗೆ ಇದ್ದಾರೆ. ಆದರೆ ಗಿಲ್ಲಿ ಈಗ ತನ್ನ ಆಟವನ್ನೇ ಬದಲಾಯಿಸಿದ್ದಾನೆ. ಇತ್ತೀಚೆಗೆ ಅಶ್ವಿನಿ ಗೌಡ ಜೊತೆಗಿನ ಜಗಳ ಇದ್ದವನು ಈಗ ಅವರಿಗೇ ಬೆಂಬಲವಾಗಿ ನಿಂತಿದ್ದಾನೆ.

ವೀಕ್ಷಕರ ಪ್ರಕಾರ, ರಜತ್‌ ಮತ್ತು ಚೈತ್ರಾ ಕುಂದಾಪುರ ಅವರು ಸೀಸನ್‌ 12ಗೆ ಪ್ರಬಲ ಸ್ಪರ್ಧಿಗಳಾಗಿ ಆಗಮಿಸಿದ್ದಾರೆ. ಆದರೆ ಗಿಲ್ಲಿ ಒಬ್ಬನೇ ಇಡೀ ಗೇಮ್‌ನ್ನು ತನ್ನ ಕಡೆಗೆ ತಿರುಗಿಸುವ ಸಾಧ್ಯತೆ ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಭಾವುಕರಾದ (14)

ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ

by ಕವಿತಾ
August 2, 2026 - 10:57 pm
0

ಭಾವುಕರಾದ (15)

ಮಾನವೀಯತೆ, ಸಮಾನತೆ ಇದೇ ನಿಜವಾದ ಧರ್ಮ: ಸಿಎಂ ಡಿ‌ ಕೆ ಶಿವಕುಮಾರ್

by ಕವಿತಾ
August 2, 2026 - 10:37 pm
0

ಭಾವುಕರಾದ (13)

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

by ಕವಿತಾ
August 2, 2026 - 9:45 pm
0

ಭಾವುಕರಾದ (12)

ಭಾರೀ ಮಳೆ ಎಫೆಕ್ಟ್: ಸಾಗರ-ತೀರ್ಥಹಳ್ಳಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

by ಕವಿತಾ
August 2, 2026 - 9:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾವುಕರಾದ (9)
    ‘ಬಿಗ್ ಬಾಸ್ ಕನ್ನಡ ಸೀಸನ್ 13’ ಮೊದಲ ಪ್ರೋಮೊ ರಿಲೀಸ್
    August 2, 2026 | 0
  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version