• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: “ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇಲ್ಲ”..ರಕ್ಷಿತಾಗೆ ಮನೆಮಂದಿ ಕ್ಲಾಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 6, 2025 - 8:35 am
in ಬಿಗ್ ಬಾಸ್
0 0
0
Untitled design 2025 12 06T083351.968

ಬಿಗ್ ಬಾಸ್ ಕನ್ನಡ 12ರ ಈ ವಾರದ ಎಪಿಸೋಡ್‌ಗಳಲ್ಲಿ ರಕ್ಷಿತಾ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ನಾಮಿನೇಶನ್‌ನಿಂದ ಹಿಡಿದು ಬಿಗ್ ಬಾಸ್ ನೀಡಿದ ಟಾಸ್ಕ್‌ವರೆಗೂ, ಮಾಡಿದ ಪ್ರತಿಯೊಂದು ನಡೆ ಮನೆಯ ಸದಸ್ಯರು ಹಾಗೂ ವೀಕ್ಷಕರ ಗಮನ ಸೆಳೆದಿದೆ. ವಿ

ನಾಮಿನೇಶನ್‌ನಲ್ಲಿ ಹೈಡ್ರಾಮಾ – ಕಾವ್ಯ ವಿರುದ್ಧ ರಕ್ಷಿತಾ

ಈ ವಾರ ಕಾವ್ಯ ಶೈವ ಅವರನ್ನು ನಾಮಿನೇಟ್ ಮಾಡುವ ಸಂದರ್ಭದಲ್ಲಿ ರಕ್ಷಿತಾ ತೋರಿಸಿದ ವರ್ತನೆ ಮನೆಮಂದಿಯೂ, ವೀಕ್ಷಕರೂ ‘ಅತಿರೇಕ’ ಎಂದು ಕರೆಯುವಷ್ಟು ನಾಟಕೀಯವಾಗಿತ್ತು. ಸ್ಟ್ರಾಟೆಜಿಯೇ ತಿಳಿಯದೆ, ಕಾವ್ಯ ಅವರನ್ನು ನೇರವಾಗಿ ಡೇಂಜರ್ ಝೋನ್‌ಗೆ ತಳ್ಳಿದ ರಕ್ಷಿತಾ ನಡೆ ಮನೆಯಲ್ಲೆ ದೊಡ್ಡ ಚರ್ಚೆಗೆ ಕಾರಣವಾಯಿತು. ಮನೆಯಲ್ಲಿ ಕೆಲವು ಮಂದಿ, “ಇದು ತೋರಿಸುವುದಕ್ಕೆ ಮಾಡಿದ ನಾಟಕವೇ? ಅಥವಾ ರಕ್ಷಿತಾಳಿಗೆ ಸ್ಟ್ರಾಟೆಜಿ ಅರ್ಥವಾಗೋದಿಲ್ಲವೇ?” ಎಂಬ ಅನುಮಾನವನ್ನೂ ವ್ಯಕ್ತಪಡಿಸಿದರು.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT
ರಕ್ಷಿತಾಗೆ ನಿರ್ಧಾರ ತೆಗೆದುಕೊಳ್ಳಲು ಯೋಗ್ಯತೆ ಇಲ್ಲ’

ಬಿಗ್ ಬಾಸ್ ನೀಡಿದ ವಿಶೇಷ ಟಾಸ್ಕ್‌ನಲ್ಲಿ, “ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಅಯೋಗ್ಯ ಯಾರು?” ಎಂದು ಕೇಳಲಾಗಿತ್ತು. ಬಹುತೇಕ ಎಲ್ಲ ಸದಸ್ಯರೂ ರಕ್ಷಿತಾ ಶೆಟ್ಟಿ ಹೆಸರನ್ನು ಹೇಳಿದ್ದಾರೆ.

ಸ್ಪಂದನಾ: “ನನ್ನನ್ನು ನಾಮಿನೇಟ್ ಮಾಡಿದಾಗ ಕೊಟ್ಟ ಕಾರಣಕ್ಕೆ ಅರ್ಥವೇ ಇರಲಿಲ್ಲ.

”ಅಭಿಷೇಕ್: “ರಕ್ಷಿತಾ ಪ್ಯಾನಿಕ್ ಆಗುತ್ತಾರೆ. ತಲೆಗೊಂದು ಬಂದರೇ ಕಾರಣ ಹೇಳಿಬಿಡುತ್ತಾರೆ.”

ಇದೆಲ್ಲವಕ್ಕೂ ಪ್ರತಿಕ್ರಿಯಿಸಿದ ರಕ್ಷಿತಾ, “ನನಗೆ ಯಾವಾಗ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೋ, ಆ ಕ್ಷಣಕ್ಕೆ ಯೋಚಿಸಿ ಹೇಳುತ್ತೇನೆ. ಅದನ್ನ ಇಟ್ಟುಕೊಂಡು ಕ್ಯಾರಿ ಮಾಡ್ತಾ ಹೋಗಲ್ಲ,” ಎಂದು ಹೇಳಿದರು.

ಕಾವ್ಯ ಕೂಡ ಈ ವೇಳೆ, “ಇದು ಚಿಕ್ಕ ಹುಡುಗಿಯಂತೆ ನಿರ್ಧಾರ ತೆಗೆದುಕೊಳ್ಳೋಕೆ ಆಗ್ತಿಲ್ಲ ಅಂತ ಹೇಳೋದೇ? ಅಥವಾ ಸ್ಮಾರ್ಟ್ ಅಂತ ಹೇಳೋದೇ?” ಎಂದು ಪ್ರಶ್ನೆ ಹಾಕಿದರು.

ಗಿಲ್ಲಿ ನಾಮಿನೇಶನ್ ವಿವಾದ

ನಿನ್ನೆಯ ಎಪಿಸೋಡ್‌ನಲ್ಲಿಯೂ ಚೈತ್ರಾ, ರಾಶಿಕಾ ಮತ್ತು ಸೂರಜ್ ರಕ್ಷಿತಾ ನಾಮಿನೇಷನ್ ಬಗ್ಗೆ ಮಾತನಾಡಿದರು.
ರಕ್ಷಿತಾ ಅವರು  “ನಾನು ನಾಮಿನೇಟ್ ಮಾಡಿದ್ದರಿಂದ, ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಟಾರ್ಗೆಟ್ ಮಾಡ್ತೀನಿ ಅಂತಲ್ಲ. ಗಿಲ್ಲಿ ಅವರನ್ನು ನಾಮಿನೇಟ್ ಮಾಡಿದರೂ ಟಾಸ್ಕ್‌ನಲ್ಲಿ ಅವರಿಗೆ ಸಪೋರ್ಟ್ ಮಾಡ್ತೇನೆ.” ಎಂದು ಹೇಳಿದರು.

ರಕ್ಷಿತಾ ಹೇಳಿದ ಈ ಮಾತುಗಳಿಗೆ ಮನೆಯವರು ಸ್ಪಷ್ಟತೆ ಕಾಣಲಿಲ್ಲ. ಕೆಲವರಿಗೆ ಇದು “ಕಾನ್ಫ್ಯೂಸ್ಡ್ ಗೇಮ್‌ಪ್ಲೇ”, ಉಳಿದವರಿಗೆ “ಮತ್ತೊಂದು ಡ್ರಾಮಾ” ಎಂಬಂತೆ ತೋರುತ್ತಿತ್ತು.

ನಿಯಮ ಉಲ್ಲಂಘನೆ, ವ್ಯಂಗ್ಯ, ಜಗಳ

ಈ ವಾರ ರಕ್ಷಿತಾ ತೋರಿಸಿದ ವರ್ತನೆ ಮನೆಯವರನ್ನು ಹೆಚ್ಚು ಕಿರಿಕಿರಿ ಪಡುವಂತೆ ಮಾಡಿತ್ತು. ಟಾಸ್ಕ್ ಸಂದರ್ಭದಲ್ಲಿ ಧ್ರುವಂತ್ ಮಾತಿಗೆ ಝಳಕ್ ಕೊಟ್ಟರು. ನಿಯಮ ಉಲ್ಲಂಘನೆ ಮಾಡಿದರು.ಮನೆಮಂದಿ ಏನೇ ಹೇಳಿದರೂ ಕೇಳದೆ ವ್ಯಂಗ್ಯ ಮಾಡುತ್ತಿದ್ದರು. ಸ್ವಿಮ್ಮಿಂಗ್‌ ಪೂಲ್‌ನಲ್ಲಿರುವ ನೀರಿಗೆ ಕೋಲಿನಿಂದ ಹೊಡೆಯುತ್ತಾ ಟಾಸ್ಕ್‌ನಲ್ಲಿ ತಲೆಹಾಕಿದರು. ನಿಲ್ಲಿಸು ಎಂದರೂ ಕೂಡ ಕೇಳದೆ ಮುಂದುವರಿಸಿದರು.ಈ ಎಲ್ಲ ಘಟನೆಗಳ ನಂತರ ಮನೆಯವರಿಗೆ ರಕ್ಷಿತಾ ವರ್ತನೆ ಕಿರಿಕಿರಿ ಉಂಟುಮಾಡಿತ್ತು.

ಬಿಗ್ ಬಾಸ್ ಮನೆಗೆ ಮತ್ತಷ್ಟು ಟಾಸ್ಕ್‌ಗಳು ಬಂದಂತೆ, ರಕ್ಷಿತಾ ತಮ್ಮ ಗೇಮ್‌ಪ್ಲೇ ಮತ್ತು ನಿರ್ಧಾರ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಾರಾ? ಅಥವಾ ಸದಸ್ಯರ ಅಭಿಪ್ರಾಯ ಸತ್ಯವಾಗುತ್ತದಾ? ಎನ್ನುವುದು ಮುಂದಿನ ಎಪಿಸೋಡ್‌ಗಳಲ್ಲಿ ತಿಳಿಯಬೇಕಾದ ವಿಷಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 14T082402.693

ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್

by ಯಶಸ್ವಿನಿ ಎಂ
March 14, 2026 - 8:34 am
0

Untitled design 2026 03 14T073926.793

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 14, 2026 - 8:01 am
0

Untitled design 2026 03 14T073157.032

ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ

by ಯಶಸ್ವಿನಿ ಎಂ
March 14, 2026 - 7:35 am
0

Untitled design 2026 03 14T071103.361

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version