• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ 3ನೇ ವಾರ: ಗಿಲ್ಲಿ ಜೊತೆಗಿನ ಸ್ನೇಹನಕ್ಕಾಗಿ ಫಿನಾಲೆ ಚಾನ್ಸ್ ಕೈಚೆಲ್ಲಿದ ಚಂದ್ರಪ್ರಭ

admin by admin
October 15, 2025 - 10:04 am
in ಬಿಗ್ ಬಾಸ್
0 0
0
Free (4)

ಬಿಗ್ ಬಾಸ್ ಕನ್ನಡ 2025ರ ಮನೆಯಲ್ಲಿ ಸಂಬಂಧಗಳಿಗಿಂತ ಆಟವೇ ಮುಖ್ಯ ಎಂಬುದು ಸ್ಪಷ್ಟವಾಗಿದೆ. ಆದರೆ, ಸ್ಪರ್ಧಿ ಚಂದ್ರಪ್ರಭ ತಮ್ಮ ಆರು ವರ್ಷಗಳ ಗೆಳೆತನಕ್ಕಾಗಿ ಗಿಲ್ಲಿಯ ಒಡನಾಟಕ್ಕೆ ಬೆಲೆ ಕೊಟ್ಟು ಫಿನಾಲೆಗೆ ತಲುಪುವ ಅವಕಾಶವನ್ನೇ ತ್ಯಾಗ ಮಾಡಿದ್ದಾರೆ. ಮೂರನೇ ವಾರದ ಎಲಿಮಿನೇಷನ್ ಭೀತಿಯ ನಡುವೆಯೂ ಈ ನಿರ್ಧಾರ ತೆಗೆದುಕೊಂಡಿರುವ ಚಂದ್ರಪ್ರಭ ಸರಿಯಾದ ಕಾಲಕ್ಕೆ ತಪ್ಪು ನಿರ್ಧಾರ ತೆಗೆದುಕೊಂಡರೆ ಎಂಬ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಗೆಳೆತನ, ಪ್ರೀತಿ, ಅಕ್ಕ-ತಂಗಿ ಬಾಂಧವ್ಯದಂತಹ ಸಂಬಂಧಗಳಿಗಿಂತ ಆಟದ ತಂತ್ರವೇ ಮುಖ್ಯ. ಜನರಿಗೆ ಸ್ಪರ್ಧಿಗಳ ಆಟ ಇಷ್ಟವಾದರೆ ಮಾತ್ರ ವೋಟ್‌ಗಳು ಬೀಳುತ್ತವೆ, ಇಲ್ಲದಿದ್ದರೆ ಎಲಿಮಿನೇಷನ್ ಖಾತರಿ. ಆದರೆ, ಈ ವಾಸ್ತವದ ನಡುವೆಯೂ ಚಂದ್ರಪ್ರಭ ತಮ್ಮ ಗೆಳೆಯ ಗಿಲ್ಲಿಗಾಗಿ ಆಟವನ್ನೇ ಬಿಟ್ಟುಕೊಟ್ಟಿದ್ದಾರೆ. ಇದು ಫ್ಯಾನ್ಸ್‌ಗೆ ಚರ್ಚೆಯ ವಿಷಯವಾಗಿದೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಮೂರನೇ ವಾರದಲ್ಲಿ ಬಿಗ್ ಬಾಸ್ ಒಂದು ಫಿನಾಲೆ ಟಾಸ್ಕ್ ಆಯೋಜಿಸಿದ್ದಾರೆ. ಈ ಟಾಸ್ಕ್‌ನಲ್ಲಿ ಕೆಲವು ಸ್ಪರ್ಧಿಗಳು ಎಲಿಮಿನೇಟ್ ಆಗುವ ಸಾಧ್ಯತೆ ಇದೆ. ಈಗಾಗಲೇ ಕಾಕ್ರೋಚ್ ಸುಧಿ, ಅಶ್ವಿನಿ ಗೌಡ, ಸ್ಪಂದನಾ ಸೋಮಣ್ಣ ಮತ್ತು ಮಾಳು ಫಿನಾಲೆಗೆ ತಲುಪಿದ್ದಾರೆ. ಉಳಿದ ಸ್ಪರ್ಧಿಗಳಿಗೆ ಫಿನಾಲೆಗೆ ಒಂದು ಅವಕಾಶವನ್ನು ಬಿಗ್ ಬಾಸ್ ಒದಗಿಸಿದ್ದಾರೆ.

ಮ್ಯೂಸಿಕ್ ಚೇರ್ ಟಾಸ್ಕ್‌ನಲ್ಲಿ ಚಂದ್ರಪ್ರಭರ ತ್ಯಾಗ:

ಈ ಫಿನಾಲೆ ಟಾಸ್ಕ್ ಮ್ಯೂಸಿಕ್ ಚೇರ್ ಮಾದರಿಯಲ್ಲಿತ್ತು. ಎಂಟು ಸ್ಪರ್ಧಿಗಳು ರೇಸ್‌ನಲ್ಲಿ ಭಾಗವಹಿಸಿದ್ದರು, ಆದರೆ ಕೇವಲ ಐದು ಬಾಲ್‌ಗಳು ಲಭ್ಯವಿದ್ದವು. ಬಾಲ್ ಕಲೆಕ್ಟ್ ಮಾಡಿದವರು ಮುಂದಿನ ರೌಂಡ್‌ಗೆ ಆಯ್ಕೆಯಾಗುತ್ತಾರೆ, ಇಲ್ಲದಿದ್ದರೆ ಮೂವರು ಎಲಿಮಿನೇಟ್ ಆಗುತ್ತಾರೆ. ಕೊನೆಯ ರೌಂಡ್‌ನಲ್ಲಿ ಒಂದೇ ಬಾಲ್ ಉಳಿದಿತ್ತು, ಮತ್ತು ಜಾನ್ವಿ, ರಕ್ಷಿತಾ ಶೆಟ್ಟಿ, ಚಂದ್ರಪ್ರಭ ಮತ್ತು ಗಿಲ್ಲಿ ರೇಸ್‌ನಲ್ಲಿದ್ದರು.

ಈ ಸಂದರ್ಭದಲ್ಲಿ ಚಂದ್ರಪ್ರಭ ಮತ್ತು ಗಿಲ್ಲಿ ಬಾಲ್‌ಗಾಗಿ ತೀವ್ರವಾಗಿ ಕಿತ್ತಾಡುತ್ತಿದ್ದರು. ಜಾನ್ವಿ ಮತ್ತು ರಕ್ಷಿತಾ ಕೂಡ ರೇಸ್‌ಗೆ ಇಳಿದಿದ್ದರು. ಈ ವೇಳೆ ಗಿಲ್ಲಿ ಚಂದ್ರಪ್ರಭರಿಗೆ ಭಾವನಾತ್ಮಕವಾಗಿ ಮನವಿ ಮಾಡಿದರು:

“ಆರು ವರ್ಷದ ಗೆಳೆತನಕ್ಕಾಗಿ ಚಂದ್ರಣ್ಣ, ಈ ಒಂದು ತ್ಯಾಗ ಮಾಡಿ. ನೀವು ಬಿಟ್ಟುಕೊಟ್ಟರೆ ನಾನು ಬಾಲ್ ತೆಗೆದುಕೊಂಡು ಮುಂದಿನ ರೌಂಡ್‌ಗೆ ಹೋಗುತ್ತೇನೆ.”

ಗಿಲ್ಲಿಯ ಈ ಮಾತಿಗೆ ಚಂದ್ರಪ್ರಭ ಕರಗಿದರು. ಅವರು ಬಾಲ್‌ಗಾಗಿ ಕಿತ್ತಾಡುವುದನ್ನು ಬಿಟ್ಟುಕೊಟ್ಟರು. ಗಿಲ್ಲಿ ರಕ್ಷಿತಾ ಮತ್ತು ಜಾನ್ವಿಯನ್ನು ದೂಕಿ ಬಾಲ್ ತೆಗೆದುಕೊಂಡು ಗೆದ್ದರು, ಮುಂದಿನ ರೌಂಡ್‌ಗೆ ಬಡ್ತಿ ಪಡೆದರು. ಆದರೆ, ಚಂದ್ರಪ್ರಭರ ಈ ತ್ಯಾಗವನ್ನು ಕೆಲವರು “ಗೆಳೆತನಕ್ಕೆ ಬೆಲೆ ಕೊಟ್ಟ ತಪ್ಪು” ಎಂದು ಕರೆದರೆ, ಇನ್ನು ಕೆಲವರು “ಚಂದ್ರಪ್ರಭ ಸುಸ್ತಾಗಿದ್ದರಿಂದ ಆಟವನ್ನು ಬಿಟ್ಟರು” ಎಂದು ವಾದಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ

ಮೆಕ್ಕಾ ಮೇಲೆ ಹೌತಿ ಡ್ರೋನ್ ದಾಳಿ: ಇರಾನ್‌ಗೆ ಖಡಕ್ ವಾರ್ನಿಂಗ್ ನೀಡಿದ ಸೌದಿ

by ಶಾಲಿನಿ ಕೆ. ಡಿ
September 17, 2026 - 8:22 pm
0

Untitled design 2026 09 17T200133.734

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

by ಶಾಲಿನಿ ಕೆ. ಡಿ
September 17, 2026 - 8:03 pm
0

Untitled design 2026 09 17T194242.751

ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ

by ಶಾಲಿನಿ ಕೆ. ಡಿ
September 17, 2026 - 7:43 pm
0

Untitled design 2026 09 17T192037.820

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

by ಶಾಲಿನಿ ಕೆ. ಡಿ
September 17, 2026 - 7:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version