• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ರಕ್ಷಿತಾ ಭಾಷೆ ಬಗ್ಗೆ ಮಾತನಾಡಿ ಎಡವಟ್ಟು ಮಾಡಿಕೊಂಡ ಧ್ರುವಂತ್: ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 2:51 pm
in ಬಿಗ್ ಬಾಸ್
0 0
0
Untitled design 2025 11 12T143824.294

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಭಾಷೆಯೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಉಡುಪಿ ಮೂಲದ ನಟಿ ರಕ್ಷಿತಾ ಶೆಟ್ಟಿ ಅವರ ಕನ್ನಡ ಉಚ್ಚಾರಣೆಯನ್ನು ಧ್ರುವಂತ್ ಟೀಕಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮುಂಬೈನಲ್ಲಿ ಹುಟ್ಟಿ ಬೆಳೆದಿದ್ದರಿಂದ ಕನ್ನಡ ಸ್ವಲ್ಪ ಕಷ್ಟವಾಗುತ್ತಿದೆ ಎಂದು ರಕ್ಷಿತಾ ಈಗಾಗಲೇ ಹೇಳಿಕೊಂಡಿದ್ದಾರೆ. ಆದರೂ ಅವರು ಪ್ರಾಮಾಣಿಕವಾಗಿ ಕನ್ನಡದಲ್ಲೇ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಧ್ರುವಂತ್ ಇದನ್ನೇ ಗೇಲಿ ಮಾಡಿದ್ದಾರೆ.

ರಕ್ಷಿತಾ ಶೆಟ್ಟಿ ಉಡುಪಿ ಜಿಲ್ಲೆಯವರು. ಆದರೆ ಬಾಲ್ಯದಿಂದಲೂ ಮುಂಬೈನಲ್ಲಿ ಬೆಳೆದಿದ್ದಾರೆ. ಹೀಗಾಗಿ ಕನ್ನಡ ಭಾಷೆಯಲ್ಲಿ ಸಂಪೂರ್ಣ ಪರಿಣತಿ ಬಂದಿಲ್ಲ. ಆದರೂ ಅವರು ಯಾವಾಗ್ಲೂ ಕನ್ನಡದಲ್ಲೇ ಮಾತನಾಡಲು ಯತ್ನಿಸುತ್ತಾರೆ. ಉತ್ಸಾಹ, ಟೆನ್ಷನ್ ಅಥವಾ ಭಾವುಕ ಸಂದರ್ಭಗಳಲ್ಲಿ ಶಬ್ದಗಳು ತಡವರಿಸುತ್ತಾರೆ, ಹಾಗೆಯೇ ತೊದಲುತ್ತಾರೆ. ಆದರೆ ಧ್ರುವಂತ್ ಇದನ್ನು ವೈಯಕ್ತಿಕವಾಗಿ ತೆಗೆದುಕೊಂಡು “ನಾನು ಮಂಗಳೂರಿನವನು, ಆದರೆ ಮಂಗಳೂರಿನಲ್ಲಿ ಯಾರೂ ರಕ್ಷಿತಾ ರೀತಿ ಮಾತನಾಡುವುದಿಲ್ಲ” ಎಂದು ಗೇಲಿ ಮಾಡಿದ್ದಾರೆ. ರಕ್ಷಿತಾ ಹೇಳುವ “ಎಂತ ಗೊತ್ತುಂಟ ಗಯ್ಸ್” ಎಂಬ ಮಾತನ್ನೂ ಅವರು ತರ್ಲೆ ವಿಷಯವಾಗಿಸಿ ಗೇಲಿ ಮಾಡಿದ್ದಾರೆ.

RelatedPosts

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

ADVERTISEMENT
ADVERTISEMENT

ಇದು ಕೇವಲ ಭಾಷಾ ಟೀಕೆಯಲ್ಲ, ಮಂಗಳೂರು-ಉಡುಪಿ ಪ್ರದೇಶದ ಜನರ ಭಾವನೆಗಳಿಗೆ ಧಕ್ಕೆ ತಂದಂತಾಗಿದೆ. ರಕ್ಷಿತಾ ಮಂಗಳೂರು ತಾಲೂಕಿನ ಹಿಂದೂ ಕುಟುಂಬದವರು. ಅವರ ತಂದೆ-ತಾಯಿ ಕನ್ನಡಿಗರೇ. ಆದರೆ ಮುಂಬೈನಲ್ಲಿ ವಾಸವಿದ್ದ ಕಾರಣ ಮಗಳಿಗೆ ಕನ್ನಡ ಸಂಪೂರ್ಣ ಬಂದಿಲ್ಲ. ಇದನ್ನು ತಪ್ಪು ಎಂದು ಪರಿಗಣಿಸುವುದಕ್ಕಿಂತ, ಅವರ ಪ್ರಯತ್ನವನ್ನು ಮೆಚ್ಚಬೇಕಿತ್ತು ಎಂಬುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

ಕಿರುತೆರೆಯಲ್ಲಿ ನಟಿಸಿ, ನಟಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪ ಎದುರಿಸಿ, ಬಿಗ್ ಬಾಸ್‌ಗೆ ಬಂದವರು ಧ್ರುವಂತ್. ಮೊದಲು ರಕ್ಷಿತಾ ಜೊತೆ ಸ್ನೇಹದಂತೆ ಕಾಣುತ್ತಿದ್ದ ಅವರು, ನಂತರ ತಿರುಗಿಬಿದ್ದರು. “ಅಶ್ವಿನಿ ವಿರುದ್ಧ ಮಾತನಾಡುವ ರಕ್ಷಿತಾ, ಸುದೀಪ್ ಸಮ್ಮುಖದಲ್ಲಿ ಸೈಲೆಂಟ್ ಆಗಿ ಬಿಡುತ್ತಾರೆ” ಎಂದು ಆರೋಪ ಮಾಡಿದರು. ಇದು ಆಟದ ತಂತ್ರವೋ ಅಥವಾ ವೈಯಕ್ತಿಕ ದ್ವೇಷವೋ ಎಂದು ಪ್ರೇಕ್ಷಕರು ಪ್ರಶ್ನಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ #SupportRakshitShetty ಟ್ರೆಂಡ್ ಆಗಿದೆ. ಮಂಗಳೂರು, ಉಡುಪಿ, ಬೆಂಗಳೂರು, ಮೈಸೂರು  ಎಲ್ಲೆಡೆಯ ಕನ್ನಡಿಗರು ರಕ್ಷಿತಾ ಪರ ನಿಂತಿದ್ದಾರೆ. “ಕನ್ನಡ ಕಲಿಯುತ್ತಿರುವವರನ್ನು ಗೇಲಿ ಮಾಡುವುದು ಒಳ್ಳೆಯತನವಲ್ಲ”, “ಧ್ರುವಂತ್ ತಾನೇ ಮೊದಲು ತನ್ನ ನಡವಳಿಕೆ ಸರಿಪಡಿಸಲಿ” ಎಂದು ಟ್ರೋಲ್‌ ಆಗ್ತಿದೆ. ರಕ್ಷಿತಾ ಅವರ “ಎಂತ ಗೊತ್ತುಂಟ ಗಯ್ಸ್” ಈಗ ಮೀಮ್‌ಗಳಲ್ಲಿ ವೈರಲ್ ಆಗಿ, ಧ್ರುವಂತ್‌ಗೆ ತಿರುಗುಬಾಣವಾಗಿದೆ.

ಇನ್ನು ಧ್ರುವಂತ್ ಮಹಿಳಾ ಸ್ಪರ್ಧಿಗಳ ಬಗ್ಗೆಯೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ನಾನು ಯಾವ ಹುಡುಗಿಯರನ್ನೂ ಮಾತನಾಡಿಸಿಕೊಂಡು ಹೋಗುತ್ತಿಲ್ಲ, ಅವರೇ ಬಂದು ಮಾತನಾಡುತ್ತಾರೆ” ಎಂದು ಹೇಳಿ, ಮತ್ತೊಮ್ಮೆ ಟೀಕೆಗೆ ಗುರಿಯಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
  • ಮಾಡಲು (14)
    ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು
    September 6, 2026 | 0
  • ಚಕಮಕಿ (16)
    ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version