• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್ ಎಲಿಮಿನೇಷನ್‌ ಅಲ್ಲಿ ಬಿಗ್‌ ಟ್ವಿಸ್ಟ್‌..! ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್..?

ಯಶಸ್ವಿನಿ ಎಂ by ಯಶಸ್ವಿನಿ ಎಂ
December 14, 2025 - 11:33 pm
in ಬಿಗ್ ಬಾಸ್
0 0
0
Untitled design 2025 12 14T231938.281

ಬಿಗ್‌ಬಾಸ್‌ 12 ಕನ್ನಡ ಈ ವಾರದ ಸೂಪರ್ ಸಂಡೇ ವಿತ್ ಸುದೀಪ್ ಸಂಚಿಕೆಯು ಮನೆ ಸದಸ್ಯರಿಗೆ ಮತ್ತು ವೀಕ್ಷಕರಿಗೆ ಬಿಗ್‌ ಶಾಕ್‌ ನೀಡಿದೆ. ಏಕೆಂದರೆ, ಈ ಬಾರಿ ಒಬ್ಬರಲ್ಲ ಬದಲಿಗೆ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರನಡೆದಿದ್ದಾರೆ. ಅಚ್ಚರಿಯ ವಿಷಯವೆಂದರೆ, ಈ ಬಾರಿ ಇದು ನಿಜವಾದ ಎಲಿಮಿನೇಷನ್ ಆಗಿರದೇ ಇರಬಹುದು ಎಂಬ ಕುತೂಹಲಕಾರಿ ಸುಳಿವು ಕೂಡ ದೊರಕಿದೆ.

ಈ ವಾರ ಅಶ್ವಿನಿ, ಗಿಲ್ಲಿ, ರಜತ್, ಧ್ರುವಂತ್, ರಕ್ಷಿತಾ ಮತ್ತು ಸ್ಪಂದನಾ ಸೇರಿದಂತೆ ಹಲವು ಸ್ಪರ್ಧಿಗಳು ನಾಮಿನೇಷನ್ ಪಟ್ಟಿಯಲ್ಲಿದ್ದರು. ಸುದೀಪ್‌ ಅವರು ಒಬ್ಬೊಬ್ಬರಾಗಿ ಸ್ಪರ್ಧಿಗಳನ್ನ ಸೇಫ್‌ ಮಾಡುತ್ತಾ ಬಂದರು. ಕೊನೆಯಲ್ಲಿ ಮೂವರು ಸ್ಪರ್ಧಿಗಳಾದ ರಜತ್ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರು ಎಲಿಮಿನೇಷನ್‌ಗಾಗಿ ಉಳಿದಿದ್ದರು.

RelatedPosts

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

ಬಿಗ್‌ಬಾಸ್‌ ಗಿಲ್ಲಿ ನಟನ ಬಗ್ಗೆ ಮೋದಿ, ರಜನಿಕಾಂತ್ ಮಾತು..! ವೈರಲ್ ಪೋಸ್ಟ್‌ಗಳ ಅಸಲಿ ಸತ್ಯ ಇಲ್ಲಿದೆ

ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ಸಂಭ್ರಮ: ಕಾಮಿಡಿ ನಡುವೆ ಸ್ಪರ್ಧಿಗಳ ಹೊಸ ಲುಕ್ ವೈರಲ್

ಬಿಗ್ ಬಾಸ್ ಫಿನಾಲೆಯಲ್ಲಿ ಮಹಾ ಟ್ವಿಸ್ಟ್: ಶನಿವಾರ ಕಿಚ್ಚ ಸುದೀಪ್ ಗೈರು ! ಯಾಕೆ ಗೊತ್ತಾ ?

ADVERTISEMENT
ADVERTISEMENT

ಸಾಮಾನ್ಯವಾಗಿ ಈ ಹಂತದಲ್ಲಿ ಒಬ್ಬ ಸ್ಪರ್ಧಿಯನ್ನು ಹೊರಗೆ ಕಳುಹಿಸಲಾಗುತ್ತಿತ್ತು. ಆದರೆ, ನಿರೂಪಕ ಕಿಚ್ಚ ಸುದೀಪ್ ಶಾಕ್‌ ನೀಡಿದ್ದಾರೆ, ಈ ವಾರ ಒಬ್ಬರಲ್ಲ, ಇಬ್ಬರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದು ಘೋಷಿಸಿದರು. ಅಂತಿಮವಾಗಿ ರಜತ್ ಅವರನ್ನು ಮನೆಯಲ್ಲೇ ಉಳಿಸಿ, ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಅವರನ್ನು ಎಲಿಮಿನೇಟ್ ಮಾಡಲಾಗಿದೆ ಎಂದು ಘೋಷಿಸಲಾಯಿತು.

ಧ್ರುವಂತ್ ಅವರು ಕಳೆದ ಎರಡು ವಾರಗಳಿಂದಲೂ ಮನೆಯಿಂದ ಹೊರಹೋಗಲು ಹಾತೊರೆಯುತ್ತಿದ್ದರು. ಹಾಗಾಗಿ ಅವರ ಎಲಿಮಿನೇಷನ್ ಬಗ್ಗೆ ಮನೆಯವರಿಗೆ ಹೆಚ್ಚಿನ ಆಘಾತವಾಗಲಿಲ್ಲ. ಆದರೆ, ರಕ್ಷಿತಾ ಶೆಟ್ಟಿ ಅವರ ಅನಿರೀಕ್ಷಿತ ಎಲಿಮಿನೇಷನ್ ಮನೆಯ ಪ್ರತಿಯೊಬ್ಬ ಸದಸ್ಯರಿಗೂ ದೊಡ್ಡ ಶಾಕ್ ನೀಡಿತು.

ಮಾಳು, ರಘು ಮತ್ತು ಇನ್ನೂ ಕೆಲವರು ಕಣ್ಣೀರು ಹಾಕಿದರು. ಇನ್ನೂ ಅಶ್ವಿನಿ ಕಣ್ಣೀರಿಡುತ್ತಾ ಪದೇ ಪದೇ ರಕ್ಷಿತಾಗೆ ಕ್ಷಮೆ ಕೇಳಿದರು. ಗಿಲ್ಲಿ, ನಾನು ಯಾರಿಗೂ ಕಣ್ಣೀರು ಹಾಕಿದವನಲ್ಲ, ಆದರೆ ರಕ್ಷಿತಾ ಹೋಗಿದ್ದು ಬೇಸರವಾಯ್ತು. ಆಕೆಯನ್ನು ಬಹಳ ಮಿಸ್ ಮಾಡಿಕೊಳ್ಳಲಿದ್ದೇನೆ ಎಂದು ಭಾವುಕರಾದರು. ರಜತ್‌, ನಾನು ಕಳೆದ ಸೀಸನ್‌ನಲ್ಲಿಯೂ ಸಹ ಯಾರನ್ನೂ ಹಚ್ಚಿಕೊಂಡಿರಲಿಲ್ಲ, ಆದರೆ ರಕ್ಷಿತಾರನ್ನು ಬಹಳ ಹಚ್ಚಿಕೊಂಡಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು. ರಘು ಅಂತೂ ರಕ್ಷಿತಾ ಹೋಗುವಾಗ, ಅವರ ನೆನಪಿಗಾಗಿ ತಮ್ಮ ಆಭರಣವನ್ನೇ ಉಡುಗೊರೆಯಾಗಿ ನೀಡಿದರು. ರಕ್ಷಿತಾಗೆ ಸಹ ಬಿಗ್‌ಬಾಸ್ ನಿರ್ಣಯ ಶಾಕ್ ತಂದಿತು. ಕಣ್ಣೀರು ತಡೆಯಲಾಗದಿದ್ದರೂ, ಗಟ್ಟಿ ಮನಸ್ಸು ಮಾಡಿ ಮನೆಯಿಂದ ಹೊರಬಂದರು.

ಈ ಡಬಲ್ ಎಲಿಮಿನೇಷನ್‌ನ ಹಿಂದೆ ದೊಡ್ಡದೊಂದು ತಿರುವು ಅಡಗಿದೆ. ಮೂಲಗಳ ಪ್ರಕಾರ ಮತ್ತು ಕಿಚ್ಚ ಸುದೀಪ್ ಅವರ ಮಾತಿನ ಸೂಚನೆಯ ಪ್ರಕಾರ, ಈ ವಾರ ಓಟಿಂಗ್ ಲೈನ್ಸ್ ತೆರೆದಿರಲೇ ಇಲ್ಲ. ಅಂದರೆ, ಈ ವಾರ ವಾಸ್ತವವಾಗಿ ಯಾರೂ ಎಲಿಮಿನೇಟ್ ಆಗುವಂತಿರಲಿಲ್ಲ.

ಬಿಗ್‌ಬಾಸ್ ಬೇಕೆಂದೇ ನಾಟಕೀಯ ತಿರುವು ನೀಡಲು ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿಯನ್ನು ಮನೆಯಿಂದ ತಾತ್ಕಾಲಿಕವಾಗಿ ಹೊರಗೆ ಕರೆಸಿಕೊಂಡಿದ್ದಾರೆ. ಆದರೆ, ಅವರನ್ನು ಎಲ್ಲಿ ಇರಿಸಲಿದ್ದಾರೆ ಮತ್ತು ಯಾವಾಗ ಮತ್ತೆ ಮನೆಯೊಳಗೆ ಕಳುಹಿಸಲಿದ್ದಾರೆ ಎಂಬುದು ಸದ್ಯದ ಕುತೂಹಲ.

ಸುದೀಪ್ ಈ ಬಗ್ಗೆ ಸುಳಿವು ನೀಡಿದ್ದು, ಒಳ್ಳೆಯ ಸಮಯದಲ್ಲಿ ಮತ್ತೆ ಅವರನ್ನು ಮನೆಯ ಒಳಗೆ ಕಳುಹಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಇಬ್ಬರನ್ನು ಸೀಕ್ರೆಟ್ ರೂಮ್ಗೆ ಕಳುಹಿಸಿ, ಮನೆಯೊಳಗಿನ ಇತರ ಸದಸ್ಯರ ಆಟದ ಮತ್ತು ಮಾತುಕತೆಗಳ ಬಗ್ಗೆ ಕಣ್ಗಾವಲು ಇರಿಸುವ ಸಾಧ್ಯತೆ ಇದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 01 17T182655.960

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 17, 2026 - 6:27 pm
0

BeFunky collage 2026 01 17T180929.277

ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್

by ಶ್ರೀದೇವಿ ಬಿ. ವೈ
January 17, 2026 - 6:12 pm
0

BeFunky collage 2026 01 17T174955.529

ಅಫ್ಘಾನಿಸ್ತಾನದ ವಿರುದ್ಧ ದಕ್ಷಿಣ ಆಫ್ರಿಕಾ ಹೀನಾಯ ಸೋಲು!

by ಶ್ರೀದೇವಿ ಬಿ. ವೈ
January 17, 2026 - 5:50 pm
0

BeFunky collage 2026 01 17T171705.985

ರಾಜ್ಯದಲ್ಲಿ ಮತ್ತೆ ವಿದ್ಯುತ್ ಬಿಲ್ ಏರಿಕೆ? ಬೆಸ್ಕಾಂ ಎಂಡಿ ಸ್ಪಷ್ಟನೆ..!

by ಶ್ರೀದೇವಿ ಬಿ. ವೈ
January 17, 2026 - 5:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T180929.277
    ಬಿಗ್ ಬಾಸ್ ಕನ್ನಡಕ್ಕೆ 37 ಕೋಟಿ ವೋಟ್ ಪಡೆದೋರು ಯಾರು? ಕಿಚ್ಚನಿಂದ ಅಚ್ಚರಿ ಸಂಗತಿ ರಿವೀಲ್
    January 17, 2026 | 0
  • Untitled design 2026 01 17T130946.375
    ಬಿಗ್‌ಬಾಸ್‌ ಗಿಲ್ಲಿ ನಟನ ಬಗ್ಗೆ ಮೋದಿ, ರಜನಿಕಾಂತ್ ಮಾತು..! ವೈರಲ್ ಪೋಸ್ಟ್‌ಗಳ ಅಸಲಿ ಸತ್ಯ ಇಲ್ಲಿದೆ
    January 17, 2026 | 0
  • Untitled design 2026 01 17T113512.449
    ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ಸಂಭ್ರಮ: ಕಾಮಿಡಿ ನಡುವೆ ಸ್ಪರ್ಧಿಗಳ ಹೊಸ ಲುಕ್ ವೈರಲ್
    January 17, 2026 | 0
  • Untitled design 2026 01 17T075748.700
    ಬಿಗ್ ಬಾಸ್ ಫಿನಾಲೆಯಲ್ಲಿ ಮಹಾ ಟ್ವಿಸ್ಟ್: ಶನಿವಾರ ಕಿಚ್ಚ ಸುದೀಪ್ ಗೈರು ! ಯಾಕೆ ಗೊತ್ತಾ ?
    January 17, 2026 | 0
  • Untitled design 2026 01 16T163452.976
    ರಣಹದ್ದು ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಬಿಗ್ ಬಾಸ್‌ ಪ್ರೋಗ್ರಾಂ ಹೆಡ್‌ಗೆ ನೋಟಿಸ್‌
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version