• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ‘ಮರ್ಯಾದೆ ಯಾರ ಅಪ್ಪನ ಆಸ್ತಿನೂ ಅಲ್ಲ’: ಬಿಗ್‌ಬಾಸ್‌‌ ಸ್ಪರ್ಧಿಗಳಿಗೆ ಕಿಚ್ಚ ಫುಲ್‌ ಕ್ಲಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 6:09 pm
in ಬಿಗ್ ಬಾಸ್
0 0
0
Untitled design 2025 10 18t175553.371

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಈಗ ಪ್ರೇಕ್ಷಕರ ಹೃದಯದಲ್ಲಿ ದೊಡ್ಡ ಸ್ಥಾನ ಪಡೆದುಕೊಂಡಿದೆ. ಪ್ರತಿ ವಾರಾಂತ್ಯದ ಎಪಿಸೋಡ್‌ಗಳು ಜನರನ್ನು ಕುಶಿಗೊಳಿಸುತ್ತವೆ. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ಗೆ ಇಡೀ ರಾಜ್ಯವೇ ಕಾಯುತ್ತಿದೆ. ದೊಡ್ಮನೆಯೊಳಗೆ ನಡೆಯುತ್ತಿರುವ ಘಟನೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಮುಖ್ಯವಾಗಿ ‘ದೆವ್ವದ ಮ್ಯಾಟರ್’ ಎಂಬ ವಿಷಯವು ವಾರಪೂರ್ತಿ ಮನೆಯಲ್ಲಿ ಸೌಂಡ್ ಮಾಡಿತ್ತು. ಈ ವಿಷಯದಲ್ಲಿ ಸ್ಪರ್ಧಿಗಳ ನಡುವಿನ ಘರ್ಷಣೆಗಳು, ಆರೋಪಗಳು ಮತ್ತು ಭಾವನಾತ್ಮಕ ಕ್ಷಣಗಳು ಪ್ರೇಕ್ಷಕರನ್ನು ಬೆರಗುಗೊಳಿಸಿವೆ.

ತನ್ನಪಾಡಿಗೆ ಇದ್ದ ರಕ್ಷಿತಾ ಶೆಟ್ಟಿ ಅವರನ್ನು ಅಶ್ವಿನಿ ಗೌಡ ಮತ್ತು ಜಾನ್ವಿ ಈ ದೆವ್ವದ ಮ್ಯಾಟರ್‌ನಲ್ಲಿ ಎಳೆದುಕೊಂಡು ಬಂದರು. ರಕ್ಷಿತಾ ಅವರು ಮೊದಲೇ ತಮ್ಮದೇ ಆದ ಆಟದಲ್ಲಿ ತೊಡಗಿದ್ದರು. ಆದರೆ ಅಶ್ವಿನಿ ಮತ್ತು ಜಾನ್ವಿ ಅವರು ಈ ಮ್ಯಾಟರ್‌ಗೆ ರಕ್ಷಿತಾ ಅವರನ್ನು ಗುರಿಯಾಗಿಸಿದ್ದರು. ಇದು ಕೇವಲ ಆಟದ ಭಾಗವಲ್ಲ, ಬದಲಿಗೆ ವೈಯಕ್ತಿಕ ಅವಮಾನಕ್ಕೆ ಕಾರಣವಾಯಿತು. ಅಶ್ವಿನಿ ಮತ್ತು ಜಾನ್ವಿ ಅವರು ಗೆಜ್ಜೆ ಶಬ್ದ ಮಾಡಿ ಅದನ್ನು ರಕ್ಷಿತಾ ಮೇಲೆ ಹಾಕಿದರು. ರಕ್ಷಿತಾ ಅವರು ನಾಗದಂತೆ ಆಡುತ್ತಾರೆ ಎಂಬ ಸುಳ್ಳು ಆರೋಪಗಳನ್ನು ಮಾಡಿದರು. ಈ ಆರೋಪಗಳು ವಾರಪೂರ್ತಿ ಮನೆಯೊಳಗೆ ಸದ್ದು ಮಾಡಿತ್ತು. ರಕ್ಷಿತಾ ಅವರಿಗೆ ಪದೇ ಪದೇ ಕಿರುಕುಳ ನೀಡುವ ಪ್ರಯತ್ನಗಳು ನಡೆದವು.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಅಷ್ಟೇ ಅಲ್ಲದೆ, ಅಶ್ವಿನಿ ಮತ್ತು ಜಾನ್ವಿ ಅವರು ರಕ್ಷಿತಾ ಅವರನ್ನು ‘ಈಡಿಯೆಟ್’, ‘ಮುಚ್ಕೊಂಡು ಮಲ್ಕೋ’ ಎಂಬಂತಹ ಅವಮಾನಕರ ಪದಗಳನ್ನು ಬಳಸಿದರು. ರಕ್ಷಿತಾ ಅವರು ತಮ್ಮ ಗೌರವವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ತಂದಿಟ್ಟರು. ಈ ಎಲ್ಲ ವಿಚಾರಗಳು ಹೋಸ್ಟ್ ಕಿಚ್ಚ ಸುದೀಪ್ ಅವರನ್ನು ಕೆರಳಿಸಿದವು. ಸುದೀಪ್ ಅವರು ಯಾವಾಗಲೂ ನ್ಯಾಯದ ಪರವಾಗಿ ನಿಲ್ಲುತ್ತಾರೆ. ಈ ಬಾರಿ ಅವರು ಕೆಂಡದಂತೆ ಕೋಪಗೊಂಡರು.

ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಸುದೀಪ್ ಅವರ ಖಡಕ್ ಮಾತುಗಳು ಪ್ರೇಕ್ಷಕರನ್ನು ಉತ್ಸುಕರನ್ನಾಗಿ ಮಾಡಿವೆ. “ನಾವು ಕೊಟ್ಟಿರೋ ಮಾತನ್ನು ತಪ್ಪಲ್ಲ, ತಪ್ಪಾಗಿ ಆಡಿರೋ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ. ಒಳ್ಳೆಯ ಕೆಲಸ ಮಾಡಿದಾಗ ನಾವು ಕೈ ತಟ್ಟಿ ಚಪ್ಪಾಳೆಯನ್ನು ಸಹ ಕೊಡ್ತೀವಿ. ಎಲ್ಲಿದ್ದೀವಿ ಅನ್ನೋದನ್ನು ಮರೆತು ಬಾಯಿಗೆ ಬಂದ ಹಾಗೆ ಮಾತಾಡಿದವರಿಗೆ ಚೂರು ತಲೆ ಮೇಲೆ ತಟ್ಟಿ ಬುದ್ದಿ ಹೇಳಬೇಕಾಗುತ್ತದೆ” ಎಂದು ಸುದೀಪ್ ಹೇಳಿದ್ದಾರೆ. ಇದು ಸ್ಪಷ್ಟವಾಗಿ ಅಶ್ವಿನಿ ಮತ್ತು ಜಾನ್ವಿ ಅವರ ಕಡೆಗೆ ಸೂಚಿಸುತ್ತದೆ. ಅವರ ತಪ್ಪುಗಳನ್ನು ಎತ್ತಿ ಹಿಡಿದು, ನ್ಯಾಯದ ಮಾತುಗಳನ್ನು ಆಡಿದ್ದಾರೆ.

ಪ್ರೋಮೋದಲ್ಲಿ ಸುದೀಪ್ ಅವರು ಅಶ್ವಿನಿ ಅವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ್ದಾರೆ. “ಅಶ್ವಿನಿ ಅವರೆ ನಿಮ್ಮ ಸ್ಟೇಟ್ಮೆಂಟ್ ಹೇಳ್ತಾ ಹೋಗ್ತೀನಿ, ಇದನ್ನ ನೋಡಿದ್ರೆ ಹೇಳಬಹುದು ಇಲ್ಲಿಂದ ಬಂದಿದ್ಯಾ ನೀನು.. ಕಾರ್ಟೂನ್.. ಈ ಯಮ್ಮ ಅಂದಾಕ್ಷಣ ನೀವು ನನ್ನನ್ನ ಯಮ್ಮ.. ಗಿಮ್ಮ ಅಂತ ಕರೀಬೇಡಿ ನನ್ಗೆ ಒಂದು ಹೆಸರು ಇದೆ ಅಂತ ಹೇಳ್ತೀರ.. ಆದ್ರೆ ನೀವು ಅವರನ್ನು ಈಡಿಯೆಟ್ ಅಂತೀರಿ. ತಮಾಷೆ ಮಾಡ್ಕೊಂಡು ನಿಮ್ಮ ಪರ್ಸನಾಲಿಟಿಯನ್ನು ಕೊಲೆ ಮಾಡ್ತಾ ಇದ್ದೀರಾ.. ಒಬ್ಬರ ಮರಿಯಾದೆ.. ಒಬ್ಬರ ಅಸ್ತಿತ್ವ.. ಒಬ್ಬನ ಗೌರವ. ಇನ್ನೊಬ್ಬನ ಆಸ್ತಿ ಆಟಸಾಮಾನು ಆಗಬಾರದು.. ಯಾರ ಅಪ್ಪನ ಆಸ್ತಿನೂ ಅಲ್ಲ ಅದು” ಎಂದು ಹೇಳಿದ್ದಾರೆ. ಇದು ಸ್ಪರ್ಧಿಗಳಿಗೆ ದೊಡ್ಡ ಪಾಠವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಆಟದ ಹೆಸರಲ್ಲಿ ವೈಯಕ್ತಿಕ ದಾಳಿಗಳು ನಡೆಯಬಾರದು ಎಂಬ ಸಂದೇಶವನ್ನು ಸುದೀಪ್ ಸ್ಪಷ್ಟಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T194709.464

ಭೀಕರ ರಸ್ತೆ ಅಪಘಾತ: ಕೆಎಸ್​ಆರ್​ಟಿಸಿ ಬಸ್-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 40 ಮಂದಿಗೆ ಗಾಯ

by ಶಾಲಿನಿ ಕೆ. ಡಿ
April 3, 2026 - 7:52 pm
0

Untitled design 2026 04 03T192615.370

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

by ಶಾಲಿನಿ ಕೆ. ಡಿ
April 3, 2026 - 7:34 pm
0

Untitled design 2026 04 03T183956.128

ಗಲ್ಫ್ ಯುದ್ಧದ ಎಫೆಕ್ಟ್: ತರಕಾರಿ ದರ ಭಾರೀ ಕುಸಿತ, ರೈತರು ಕಂಗಾಲು

by ಶಾಲಿನಿ ಕೆ. ಡಿ
April 3, 2026 - 6:41 pm
0

Untitled design 2026 04 03T175748.218

ಜ್ಯೂಸ್‌ನಲ್ಲಿ ಮತ್ತು ಬೆರೆಸಿ ಅ*ತ್ಯಾಚಾರ, ವಿಡಿಯೋ ರೆಕಾರ್ಡ್ ಮಾಡಿ ಬೆದರಿಕೆ: ಸಮೀರ್‌ ವಿರುದ್ಧ ಯುವತಿ ಆರೋಪ

by ಶಾಲಿನಿ ಕೆ. ಡಿ
April 3, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version