• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ‘ಮರ್ಯಾದೆ ಯಾರ ಅಪ್ಪನ ಆಸ್ತಿನೂ ಅಲ್ಲ’: ಬಿಗ್‌ಬಾಸ್‌‌ ಸ್ಪರ್ಧಿಗಳಿಗೆ ಕಿಚ್ಚ ಫುಲ್‌ ಕ್ಲಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 6:09 pm
in ಬಿಗ್ ಬಾಸ್
0 0
0
Untitled design 2025 10 18t175553.371

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಈಗ ಪ್ರೇಕ್ಷಕರ ಹೃದಯದಲ್ಲಿ ದೊಡ್ಡ ಸ್ಥಾನ ಪಡೆದುಕೊಂಡಿದೆ. ಪ್ರತಿ ವಾರಾಂತ್ಯದ ಎಪಿಸೋಡ್‌ಗಳು ಜನರನ್ನು ಕುಶಿಗೊಳಿಸುತ್ತವೆ. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ಗೆ ಇಡೀ ರಾಜ್ಯವೇ ಕಾಯುತ್ತಿದೆ. ದೊಡ್ಮನೆಯೊಳಗೆ ನಡೆಯುತ್ತಿರುವ ಘಟನೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಮುಖ್ಯವಾಗಿ ‘ದೆವ್ವದ ಮ್ಯಾಟರ್’ ಎಂಬ ವಿಷಯವು ವಾರಪೂರ್ತಿ ಮನೆಯಲ್ಲಿ ಸೌಂಡ್ ಮಾಡಿತ್ತು. ಈ ವಿಷಯದಲ್ಲಿ ಸ್ಪರ್ಧಿಗಳ ನಡುವಿನ ಘರ್ಷಣೆಗಳು, ಆರೋಪಗಳು ಮತ್ತು ಭಾವನಾತ್ಮಕ ಕ್ಷಣಗಳು ಪ್ರೇಕ್ಷಕರನ್ನು ಬೆರಗುಗೊಳಿಸಿವೆ.

ತನ್ನಪಾಡಿಗೆ ಇದ್ದ ರಕ್ಷಿತಾ ಶೆಟ್ಟಿ ಅವರನ್ನು ಅಶ್ವಿನಿ ಗೌಡ ಮತ್ತು ಜಾನ್ವಿ ಈ ದೆವ್ವದ ಮ್ಯಾಟರ್‌ನಲ್ಲಿ ಎಳೆದುಕೊಂಡು ಬಂದರು. ರಕ್ಷಿತಾ ಅವರು ಮೊದಲೇ ತಮ್ಮದೇ ಆದ ಆಟದಲ್ಲಿ ತೊಡಗಿದ್ದರು. ಆದರೆ ಅಶ್ವಿನಿ ಮತ್ತು ಜಾನ್ವಿ ಅವರು ಈ ಮ್ಯಾಟರ್‌ಗೆ ರಕ್ಷಿತಾ ಅವರನ್ನು ಗುರಿಯಾಗಿಸಿದ್ದರು. ಇದು ಕೇವಲ ಆಟದ ಭಾಗವಲ್ಲ, ಬದಲಿಗೆ ವೈಯಕ್ತಿಕ ಅವಮಾನಕ್ಕೆ ಕಾರಣವಾಯಿತು. ಅಶ್ವಿನಿ ಮತ್ತು ಜಾನ್ವಿ ಅವರು ಗೆಜ್ಜೆ ಶಬ್ದ ಮಾಡಿ ಅದನ್ನು ರಕ್ಷಿತಾ ಮೇಲೆ ಹಾಕಿದರು. ರಕ್ಷಿತಾ ಅವರು ನಾಗದಂತೆ ಆಡುತ್ತಾರೆ ಎಂಬ ಸುಳ್ಳು ಆರೋಪಗಳನ್ನು ಮಾಡಿದರು. ಈ ಆರೋಪಗಳು ವಾರಪೂರ್ತಿ ಮನೆಯೊಳಗೆ ಸದ್ದು ಮಾಡಿತ್ತು. ರಕ್ಷಿತಾ ಅವರಿಗೆ ಪದೇ ಪದೇ ಕಿರುಕುಳ ನೀಡುವ ಪ್ರಯತ್ನಗಳು ನಡೆದವು.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಬಿಗ್ ಬಾಸ್ ಮನೆಯಲ್ಲಿ ಜಗಳ ಮರೆತು ಸಕತ್‌ ಸ್ಟೆಪ್ ಹಾಕಿದ ಅಶ್ವಿನಿ-ಗಿಲ್ಲಿ

ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?

ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್

ADVERTISEMENT
ADVERTISEMENT

ಅಷ್ಟೇ ಅಲ್ಲದೆ, ಅಶ್ವಿನಿ ಮತ್ತು ಜಾನ್ವಿ ಅವರು ರಕ್ಷಿತಾ ಅವರನ್ನು ‘ಈಡಿಯೆಟ್’, ‘ಮುಚ್ಕೊಂಡು ಮಲ್ಕೋ’ ಎಂಬಂತಹ ಅವಮಾನಕರ ಪದಗಳನ್ನು ಬಳಸಿದರು. ರಕ್ಷಿತಾ ಅವರು ತಮ್ಮ ಗೌರವವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ತಂದಿಟ್ಟರು. ಈ ಎಲ್ಲ ವಿಚಾರಗಳು ಹೋಸ್ಟ್ ಕಿಚ್ಚ ಸುದೀಪ್ ಅವರನ್ನು ಕೆರಳಿಸಿದವು. ಸುದೀಪ್ ಅವರು ಯಾವಾಗಲೂ ನ್ಯಾಯದ ಪರವಾಗಿ ನಿಲ್ಲುತ್ತಾರೆ. ಈ ಬಾರಿ ಅವರು ಕೆಂಡದಂತೆ ಕೋಪಗೊಂಡರು.

ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಸುದೀಪ್ ಅವರ ಖಡಕ್ ಮಾತುಗಳು ಪ್ರೇಕ್ಷಕರನ್ನು ಉತ್ಸುಕರನ್ನಾಗಿ ಮಾಡಿವೆ. “ನಾವು ಕೊಟ್ಟಿರೋ ಮಾತನ್ನು ತಪ್ಪಲ್ಲ, ತಪ್ಪಾಗಿ ಆಡಿರೋ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ. ಒಳ್ಳೆಯ ಕೆಲಸ ಮಾಡಿದಾಗ ನಾವು ಕೈ ತಟ್ಟಿ ಚಪ್ಪಾಳೆಯನ್ನು ಸಹ ಕೊಡ್ತೀವಿ. ಎಲ್ಲಿದ್ದೀವಿ ಅನ್ನೋದನ್ನು ಮರೆತು ಬಾಯಿಗೆ ಬಂದ ಹಾಗೆ ಮಾತಾಡಿದವರಿಗೆ ಚೂರು ತಲೆ ಮೇಲೆ ತಟ್ಟಿ ಬುದ್ದಿ ಹೇಳಬೇಕಾಗುತ್ತದೆ” ಎಂದು ಸುದೀಪ್ ಹೇಳಿದ್ದಾರೆ. ಇದು ಸ್ಪಷ್ಟವಾಗಿ ಅಶ್ವಿನಿ ಮತ್ತು ಜಾನ್ವಿ ಅವರ ಕಡೆಗೆ ಸೂಚಿಸುತ್ತದೆ. ಅವರ ತಪ್ಪುಗಳನ್ನು ಎತ್ತಿ ಹಿಡಿದು, ನ್ಯಾಯದ ಮಾತುಗಳನ್ನು ಆಡಿದ್ದಾರೆ.

ಪ್ರೋಮೋದಲ್ಲಿ ಸುದೀಪ್ ಅವರು ಅಶ್ವಿನಿ ಅವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ್ದಾರೆ. “ಅಶ್ವಿನಿ ಅವರೆ ನಿಮ್ಮ ಸ್ಟೇಟ್ಮೆಂಟ್ ಹೇಳ್ತಾ ಹೋಗ್ತೀನಿ, ಇದನ್ನ ನೋಡಿದ್ರೆ ಹೇಳಬಹುದು ಇಲ್ಲಿಂದ ಬಂದಿದ್ಯಾ ನೀನು.. ಕಾರ್ಟೂನ್.. ಈ ಯಮ್ಮ ಅಂದಾಕ್ಷಣ ನೀವು ನನ್ನನ್ನ ಯಮ್ಮ.. ಗಿಮ್ಮ ಅಂತ ಕರೀಬೇಡಿ ನನ್ಗೆ ಒಂದು ಹೆಸರು ಇದೆ ಅಂತ ಹೇಳ್ತೀರ.. ಆದ್ರೆ ನೀವು ಅವರನ್ನು ಈಡಿಯೆಟ್ ಅಂತೀರಿ. ತಮಾಷೆ ಮಾಡ್ಕೊಂಡು ನಿಮ್ಮ ಪರ್ಸನಾಲಿಟಿಯನ್ನು ಕೊಲೆ ಮಾಡ್ತಾ ಇದ್ದೀರಾ.. ಒಬ್ಬರ ಮರಿಯಾದೆ.. ಒಬ್ಬರ ಅಸ್ತಿತ್ವ.. ಒಬ್ಬನ ಗೌರವ. ಇನ್ನೊಬ್ಬನ ಆಸ್ತಿ ಆಟಸಾಮಾನು ಆಗಬಾರದು.. ಯಾರ ಅಪ್ಪನ ಆಸ್ತಿನೂ ಅಲ್ಲ ಅದು” ಎಂದು ಹೇಳಿದ್ದಾರೆ. ಇದು ಸ್ಪರ್ಧಿಗಳಿಗೆ ದೊಡ್ಡ ಪಾಠವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಆಟದ ಹೆಸರಲ್ಲಿ ವೈಯಕ್ತಿಕ ದಾಳಿಗಳು ನಡೆಯಬಾರದು ಎಂಬ ಸಂದೇಶವನ್ನು ಸುದೀಪ್ ಸ್ಪಷ್ಟಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T213800.135
    ಬಿಗ್ ಬಾಸ್ ಮನೆಯಲ್ಲಿ ಜಗಳ ಮರೆತು ಸಕತ್‌ ಸ್ಟೆಪ್ ಹಾಕಿದ ಅಶ್ವಿನಿ-ಗಿಲ್ಲಿ
    December 7, 2025 | 0
  • Web 2025 12 07T132132.555
    ಬಿಗ್ ಬಾಸ್ 12: ಶಾಕಿಂಗ್ ಎಲಿಮಿನೇಷನ್, ಈ ವಾರ ಮನೆಯಿಂದ ಹೊರ ಹೋಗೋರು ಯಾರು?
    December 7, 2025 | 0
  • Web 2025 12 07T093811.077
    ಎಲಿಮಿನೇಟ್ ಆಗಿ ಹೊರಗೆ ಹೋಗಬೇಕು ಎಂದ ಧ್ರುವಂತ್ ಮೊದಲು ಸೇಫ್
    December 7, 2025 | 0
  • Untitled design 2025 12 06T231904.164
    ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version