• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಗಿಲ್ಲಿಯನ್ನು ಕಳಪೆ ಕೊಡುವ ಬರದಲ್ಲಿ, ಕಾವ್ಯ ಗೌರವಕ್ಕೆ ಧಕ್ಕೆ ತಂದ್ರಾ ಧೃವಂತ್..?

admin by admin
November 7, 2025 - 7:42 pm
in ಬಿಗ್ ಬಾಸ್
0 0
0
Untitled design 2025 11 07t194116.808

RelatedPosts

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಮತ್ತೊಮ್ಮೆ ಗಲಾಟೆಯ ಜ್ವಾಲೆಯು ಉರಿದಿದೆ. ಗಿಲ್ಲಿ ನಟರಾಜ್ ಅವರನ್ನು ಕಳಪೆ ಆಟಗಾರ ಎಂದು ಆರೋಪಿಸಿದ ದ್ರುವಂತ್ ಅವರು, ತಮ್ಮ ವಾದಕ್ಕೆ ಕಾವ್ಯ ಅವರ ಹೆಸರನ್ನು ಬಳಸಿಕೊಂಡು ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿದ್ದಾರೆ. ಪ್ರತಿವಾರ ನಡೆಯುವ ಉತ್ತಮ ಮತ್ತು ಕಳಪೆ ಆಟಗಾರ ಆಯ್ಕೆಯಲ್ಲಿ ದ್ರುವಂತ್ ಗಿಲ್ಲಿಯನ್ನು ಕಳಪೆ ಎಂದು ಹೆಸರಿಸಿದ್ದಾರೆ. ಆದರೆ, ಅದಕ್ಕೆ ನೀಡಿದ ಕಾರಣವು ಮನೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಉತ್ತಮ ಆಟಗಾರ ಮತ್ತು ಕಳಪೆ ಆಟಗಾರನ ಆಯ್ಕೆ ನಡೆಯುತ್ತದೆ. ಈ ವಾರವೂ ಅದೇ ರೀತಿ ಕಳಪೆ ಆಟಗಾರನ ಆಯ್ಕೆಯ ಸಮಯದಲ್ಲಿ ದ್ರುವಂತ್ ಗಿಲ್ಲಿಯನ್ನು ಆರಿಸಿದ್ದಾರೆ. ಕೇವಲ ಹೆಸರು ಹೇಳಿದ್ದರೆ ಸಮಸ್ಯೆಯಿಲ್ಲ, ಆದರೆ ಕಾರಣ ವಿವರಿಸುವಾಗ ದ್ರುವಂತ್ ಹೇಳಿದ್ದು: “ಗಿಲ್ಲಿ ಬಗ್ಗೆ ಹಾಗೂ ಅವರ ಕಾವ್ಯ ಬಗ್ಗೆ ಬಿಟ್ರೆ ಬೇರೆ ಎಲ್ಲರ ಬಗ್ಗೆಯೂ ತಮಾಷೆ ಮಾಡಿಕೊಂಡಿರುತ್ತಾರೆ. ಇದು ಕಾವ್ಯ ಅವರಿಗೆ ತೀವ್ರ ಅಸಮಾಧಾನ ಉಂಟುಮಾಡಿದೆ. “ಅವರ ಕಾವ್ಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಕಾವ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ದ್ರುವಂತ್ ಇದಕ್ಕೆ ಇದು ನನ್ನ ದೃಷ್ಟಿಕೋನ ಎಂದು ಹೇಳಿದ್ದಾರೆ. ಆದರೆ, ಕಾವ್ಯ ಇದನ್ನು ಸ್ವೀಕರಿಸದೇ, ನಿಮ್ಮ ಅಭಿಪ್ರಾಯ ಹೇಳುವುದಕ್ಕಾಗಿ ಇನ್ನೊಬ್ಬರ ಕ್ಯಾರೆಕ್ಟರ್ ಹಾಳು ಮಾಡಬಾರದು ಎಂದು ತೀವ್ರವಾಗಿ ಟೀಕಿಸಿದ್ದಾರೆ. ಗಿಲ್ಲಿಯೂ ದ್ರುವಂತ್‌ಗೆ ಸರಿಯಾಗಿ ಉತ್ತರ ನೀಡಿದ್ದಾರೆ. ತಮ್ಮ ಬಗ್ಗೆ ಯಾವ ಅಭಿಪ್ರಾಯ ಇದೆಯೋ ಅದನ್ನು ಹೇಳಬೇಕು, ಇನ್ನೊಬ್ಬರನ್ನು ಮಧ್ಯೆ ತರುವುದು ಸರಿಯಲ್ಲ ಎಂದು ದೃವಂತ್‌ಗೆ ಚಳಿಬಿಡಿಸಿದ್ದಾರೆ.

ಮೊದಲು ಗಿಲ್ಲಿ ಬೇರೆಯವರ ಹೆಸರು ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದು ಆರೋಪಿಸಿದ್ದ ದ್ರುವಂತ್, ಈಗ ಅದೇ ದಾರಿಯಲ್ಲಿ ಸಾಗುತ್ತಿರುವಂತೆ ಕಾಣುತ್ತಿದೆ. ಗಿಲ್ಲಿಯನ್ನು ಕಳಪೆ ಎಂದು ಹೇಳುವಾಗ ಕಾವ್ಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಕಾವ್ಯ ಆರೋಪಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ತಮ್ಮ ಕಾಮಿಡಿ ಮತ್ತು ಎಂಟರ್‌ಟೈನ್‌ಮೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಆದರೆ, ಇದು ಕೆಲವರಿಗೆ ಕಣ್ಣುಕುಕ್ಕುತ್ತಿದೆ. ಮೊದಲು ಅಶ್ವಿನಿ ಗೌಡ, ನಂತರ ರಿಷಾ ಗೌಡ ಮತ್ತು ಈಗ ದ್ರುವಂತ್ ಗಿಲ್ಲಿ ವಿರುದ್ಧ ನಿಂತಿದ್ದಾರೆ. ದ್ರುವಂತ್ ಮಲ್ಲಮ್ಮ ಎಲಿಮಿನೇಷನ್ ನಂತರ ಬದಲಾವಣೆ ಕಂಡಿದ್ದಾರೆ. ಮೊದಲು ಅಶ್ವಿನಿ ವಿರುದ್ಧ ಇದ್ದ ಅವರು ಈಗ ಅವರ ಪಕ್ಷ ಸೇರಿ ಗಿಲ್ಲಿ ಮತ್ತು ಕಾವ್ಯ ವಿರುದ್ದ ಕಿಡಿಕಾರಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (10)

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

by ಕವಿತಾ
July 1, 2026 - 8:33 pm
0

Untitled design (9)

ರೌಡಿ ಶೀಟರ್ ಕೊಲೆ ಪ್ರಕರಣ: ಪೊಲೀಸರ ಮೇಲೆ ದಾಳಿ, ಆರೋಪಿಗೆ ಗುಂಡೇಟು

by ಕವಿತಾ
July 1, 2026 - 8:12 pm
0

Untitled design (7)

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

by ಕವಿತಾ
July 1, 2026 - 7:27 pm
0

Untitled design (6)

ಇಂಡಿ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ನಗದು ಪತ್ತೆ

by ಕವಿತಾ
July 1, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version